ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹೊಸದಿಲ್ಲಿ: ಸಾರ್ವಜನಿಕ ಉದ್ಯೋಗದ ನೇಮಕಾತಿಯಲ್ಲಿ ಕರುಣೆ ಮತ್ತು ವಿವೇಚನೆಗೆ ಸೀಮಿತ ಸ್ಥಾನವಿದ್ದು, ನಿಗದಿತ ದೈಹಿಕ ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗೆ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ
ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮನೆ ಸಹಿತ ಒಳಗಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾದ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಭಾರತ- ಅಮೆರಿಕ ವ್ಯಾಪಾರ ಮಾತುಕತೆಗಳ ಬಗ್ಗೆ ಸ್ಪಷ್ಟತೆ ಕೋರಿದ ಕಾಂಗ್ರೆಸ್ ನಾಯಕ
2025ರಲ್ಲಿ ನಡೆದ ದ್ವೇಷ ಭಾಷಣಗಳ ಸಂಖ್ಯೆ 1,318 ► ಬಿಜೆಪಿ -ಎನ್ಡಿಎ ಆಳ್ವಿಕೆಯ ರಾಜ್ಯಗಳಾದ ಗುಜರಾತ್, ರಾಜಸ್ಥಾನ, ಹರ್ಯಾಣ, ಉತ್ತರಾಖಂಡ, ಉತ್ತರಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್
ಸಾಗರ: ‘ನಗರಸಭೆಯಿಂದ ಬಂದಿದ್ದೇವೆ’ ಎಂದು ದಂಪತಿಯನ್ನು ನಂಬಿಸಿ ಮನೆಯಲ್ಲಿದ್ದ ಸುಮಾರು 11.62 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶ್ರೀಧರ ನಗರದಲ್ಲಿ ರವಿವಾರ ನಡೆದಿದೆ. ಈ ಬಗ್ಗೆ ಪ್ರಭಾಕರ ಹೆಗಡೆ ಎಂಬವರು ಪೇಟೆ ಪ
ಟೆಹ್ರಾನ್: ಇರಾನ್ನ ಟೆಹ್ರಾನ್ ಪ್ರಾಂತ್ಯದ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆರು ಮಕ್ಕಳು ಮೃತಪಟ್ಟಿದ್ದಾರೆ ಎಂದು aljazeera ವರದಿ ಮಾಡಿದೆ. Fars news agency ಪ್ರಕಾರ, ಟೆಹ್ರಾನ್ ಪ್ರಾಂತ್ಯದ ಮೇಲೆ ತಡರಾತ್ರಿ ಅಮೆರಿ
ವಿಜಯನಗರ/ಹೊಸಪೇಟೆ: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆ
ರಾಜಸ್ಥಾನದ ದೂರದ ಒಂದು ಮೂಲೆಯಲ್ಲಿರುವ ಜಿಲ್ಲಾಧಿಕಾರಿಯೊಬ್ಬರು ತಮಗೆ ಅಷ್ಟಾಗಿ ಪರಿಚಯವಿಲ್ಲದ ಒಂದು ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಯ ಜವಾಬ್ದಾರಿಯನ್ನು ಈಗಷ್ಟೇ ವಹಿಸಿಕೊಂಡಿದ್ದಾರೆ ಎಂದು ಭಾವಿಸೋಣ. ಒಂದು ದಶಕದ ಹಿಂದೆ
ಭುವನೇಶ್ವರ: ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇ-ಕೆವೈಸಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ ಗ್ರಾಹಕರು ಮಾತ್ರವೇ ಅವುಗಳನ್ನು ಅಧಿಕೃ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ರವಿವಾರ ರಾತ್ರಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪ್ರಸಕ್ತ ಋತುವಿನ ಐಪಿಎಲ್ ಪಂದ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಈ ಪಂದ
ಚೆನ್ನೈ: ತಮಿಳುನಾಡು ರಾಜಕೀಯದ 35 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಎಐಎಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ. ಇತರ ಪ್ರಮುಖ ಪಕ್ಷಗಳಲ್ಲಿ ಕೂಡಾ ಈ ಸಮುದಾಯದ ಅಭ್ಯರ್ಥಿಗಳು ಟಿ
ಬೆಂಗಳೂರು: ಪರಿಶಿಷ್ಟ ಸಮುದಾಯಗಳು ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗಬೇಕು. ಇದು ಬಾಬಾ ಸಾಹೇಬರು, ಬಾಬೂಜಿ ಅವರು ಮತ್ತು ದೇಶದ ಸಂವಿಧಾನದ ಮೂಲ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ರವಿ
ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಎಲ್ಲ ಶಾಲೆಗಳಲ್ಲಿಯೂ ಸಮುದಾಯದತ್ತ ಶಾಲೆ ಕಾರ್ಯಕ್ರಮವನ್ನು ಕ್ರಿಯಾತ್ಮಕ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ನಿರ್ದೇಶಕರು ಎಲ್ಲ ಶಾಲೆ
ಬೆಂಗಳೂರು: ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಾಲಾ ಪ್ರಯಾಣವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಹೊಸದಾಗಿ ‘ವಿದ್ಯಾರ್ಥಿ ಸ್ನೇಹಿ ಸಾರಿಗೆ’ ವ್ಯವ
ವಿಜಯನಗರ/ಹೊಸಪೇಟೆ : ಶಿಕ್ಷಣ ಇಲಾಖೆಯ ಡಿಗ್ರೂಪ್ ನೌಕರರೊಬ್ಬರು ಸ್ವಯಂ ನಿವೃತ್ತಿ ಮತ್ತು ಬಾಕಿ ವೇತನಕ್ಕಾಗಿ ತಿಂಗಳಿಡೀ ಅಲೆದಾಡಿ ಕೊನೆಗೆ ಕಚೇರಿಯಲ್ಲೇ ಕುಸಿದು ಬಿದ್ದ ಘಟನೆ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿ
ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗ
ವಾಷಿಂಗ್ಟನ್, ಎ. 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ರವಿವಾರ ವದಂತಿಗಳು ಕೇಳಿಬಂದಿದೆ ಈ ಹಿನ್ನೆಲೆಯಲ್ಲಿ ‘ಲಿಬರಲ್ ಗಳ ಪಿತೂರಿ’ ಕಾರಣ ಎಂದು ಶ್ವೇತಭವನ ಆರೋಪಿಸಿದೆ. ಸಾಮಾ
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳ
ಬಳ್ಳಾರಿ/ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಕುಮಾರಿ ಸಂಗೀತ ಎಸ್.ಸಣಾಪುರ ಅವರು ತಮ್ಮ ಭರತನಾಟ್ಯ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಬಾಲ್ಯದಿಂದಲೇ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸದ ಜೊತೆಗೆ ಕಲೆಯಲ್ಲಿಯ
ಕಂಪ್ಲಿ : ಉಪ್ಪಾರಹಳ್ಳಿ, ಮೆಟ್ರಿ, ಚಿನ್ನಾಪುರ, ಜವುಕು ಗ್ರಾಮಗಳಿಗೆ ಅನುಕೂಲವಾಗಲು ಸುಮಾರು 15 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಯೋಜನೆ ರೂಪಿಸುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ನೀರಿನ ಅನುಕೂಲದ ಜೊತೆಗೆ ಅಂತರ್
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪತ್ನಿ ರಿನಿಕಿ ಭುಯಾನ್ ಶರ್ಮ ಮೂರು ದೇಶಗಳ ಪಾಸ್ಪೋರ್ಟ್ ಗಳನ್ನು ಹೊಂದಿದ್ದಾರೆ ಹಾಗೂ ಅಮೆರಿಕದಲ್ಲಿ 52,000 ಕೋಟಿ ರೂ. ಮೊತ್ತವನ್ನು ಡಾಲರ್ ರೂಪದಲ್ಲಿ ಠೇವಣಿ ಇಟ್ಟ
ಹೊಸಪೇಟೆ : ತಾಲೂಕಿನ ಹಂಪಿಯ ಎಂ.ಪಿ. ಪ್ರಕಾಶ್ ನಗರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ರವಿವಾರ ನಡೆದಿದೆ. ಪಿ. ಬಾ
ಉಲಾನ್ಬಾಟರ್ (ಮಂಗೋಲಿಯ),ಎ.5: ಮಂಗೋಲಿಯದ ಉಲಾನ್ಬಾಟರ್ನಲ್ಲಿ ನಡೆಯುತ್ತಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಆಕರ್ಷಕ ನಿರ್ವಹಣೆ ನೀಡುವುದನ್ನು ಭಾರತೀಯ ಮಹಿಳೆಯರು ಮುಂದುವರಿಸಿದ್ದಾರೆ. ರವಿವಾರ ಮೀನಾಕ್ಷಿ
ಶಹಾಪುರ : ಎಸ್ಐಆರ್ ನಿಶ್ಯಸ್ತ್ರ ಜನರ ಮೇಲೆ ನಡೆಯುತ್ತಿರುವ ದಾಳಿಯಂತಾಗಿದೆ. ಇದು ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ವ್ಯವಸ್ಥಿತ ಮಿಷನ್ ಆಗಿದೆ ಎಂದು ಚಿಂತಕ ಶಿವಸುಂದರ್ ಹೇಳಿದ್ದಾರೆ. ನಗರದ ಮಾತೋಶ್ರೀ ಫ್ಯಾಮಿಲಿ ರೆಸ್ಟೋರೆ
ಸಿಇಸಿ, ವಿದೇಶಾಂಗ ಸಚಿವರನ್ನು ಪ್ರಶ್ನಿಸಿದ ಕಾಂಗ್ರೆಸ್
ಬಗ್ದಾದ್, ಎ.5: ಇರಾಕ್ನಲ್ಲಿರುವ ಅಮೆರಿಕದ ರಾಜತಾಂತ್ರಿಕ ತಾಣಗಳ ಮೇಲೆ ಶನಿವಾರ ರಾತ್ರಿ ಇರಾನ್ ಪರ ಗುಂಪು ದಾಳಿ ನಡೆಸಿರುವುದಾಗಿ ಬಗ್ದಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ರವಿವಾರ ಹೇಳಿದೆ. `ಇರಾನ್ ಜೊತೆ ಗುರುತಿಸಿಕೊಂಡ
ಅಫಜಲಪುರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ, ದಲಿತ ಹಾಗೂ ಹಿಂದುಳಿದ ಸಮುದಾಯಗಳ ಬೆಂಬಲ ಮುಖ್ಯವಾಗಿದೆ. ಆದರೆ ಅಫಜಲಪುರ ಮತಕ್ಷೇತ್ರದಲ್ಲಿ ಕೇವಲ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಇತರ ಸಮು
ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಎ.2ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರ
ವಿಶಾಖಪಟ್ಟಣ,ಮಾ.5: ತಮ್ಮ ಇಚ್ಚೆಗೆ ವಿರುದ್ಧವಾಗಿ ಪ್ರೇಮವಿವಾಹವಾದುದಕ್ಕಾಗಿ 22 ವರ್ಷದ ಯುವತಿಯೊಬ್ಬರನ್ನು ಆಕೆಯ ಕುಟುಂಬಸ್ಥರು ಹತ್ಯೆ ಮಾಡಿ, ಪೊಲೀಸ್ ಅಧಿಕಾರಿಯೊಬ್ಬನ ನೆರವಿನಿಂದ ಕೃತ್ಯವನ್ನು ಆತ್ಮಹತ್ಯೆ ಪ್ರಕರಣವೆಂದು ಮ
ವಾಶಿಂಗ್ಟನ್, ಎ.5: ಅಮೆರಿಕದ ಮಿಲಿಟರಿ ರಕ್ಷಿಸಿದ ಪೈಲಟ್ ಶುಕ್ರವಾರ ವಿಮಾನದಿಂದ ಕೆಳಗೆ ಹಾರುವಾಗ ಗಾಯಗೊಂಡಿದ್ದ. ಆದರೂ ಕಷ್ಟಪಟ್ಟು ನಡೆಯುತ್ತಾ ಪರ್ವತ ಪ್ರದೇಶಗಳಲ್ಲಿ 36 ಗಂಟೆ ಅಡಗಿ ಕುಳಿತಿದ್ದ. ಈತನ ಬಳಿ ರಕ್ಷಣೆಗಾಗಿ ಒಂದು ಪಿ
ಹೊಸದಿಲ್ಲಿ, ಎ. 5: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ
ಬಾಗಲಕೋಟೆ: ರಾಜ ಕಾಂಗ್ರೆಸ್ ಸರಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಐದು ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವ ಅಗತ್ಯ ಬೀಳುತ್ತಿರಲಿಲ್ಲ ಎಂದು ಕೇಂದ್ರ ಸಚಿವ
ಬೆಂಗಳೂರು: ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಸಿಂಹಪಾಲು ದೊರೆಯಲಿದೆ. ಆದರೆ, ಕರ್ನಾಟಕದ ಧ್ವನಿಯನ್ನು ದುರ್ಬಲಗೊಳಿಸುವ ಯಾವುದ
ಹೊಸದಿಲ್ಲಿ, ಎ.5: ಸಂವಿಧಾನದ ಆಶಯ ಉಳಿಯಬೇಕಾದರೆ ಚುನಾವಣಾ ಆಯೋಗವು ಸಂಪೂರ್ಣ ಸ್ವತಂತ್ರವಾಗಿ ಕಾರ್ಯಾಚರಿಸಬೇಕು. ಒಂದು ವೇಳೆ ಚುನಾವಣಾ ಆಯೋಗವು ಚುನಾವಣಾ ಸ್ಪರ್ಧಿಗಳಿಗೆ ಅನುಗುಣವಾಗಿ ಕಾರ್ಯಾಚರಿಸಿದಲ್ಲಿ, ನಿಷ್ಪಕ್ಷಪಾತ ಚುನ
ಹೊಸದಿಲ್ಲಿ,ಎ.5: ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ವಿತರಣೆಗಾಗಿ ಸರಕಾರ ಪೂರೈಕೆ ಮಾಡಿದ ಔಷಧಿಗಳನ್ನು,ಅಕ್ರಮವಾಗಿ ಬೇರೆಡೆಗೆ ತಿರುಗಿಸಿ ಮಾರಾಟ ಮಾಡುತ್ತಿದ್ದ ಸಂಘಟಿತ ಜಾಲವೊಂದನ್ನು ದಿಲ್ಲಿ ಕ್ರೈಂ ಬ್ರಾಂಚ್ ಪೊಲೀಸರು ರವಿವಾ
Photo Credit : @IPL ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದೆ. ಆ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂದ್
ಅಹ್ಮದಾಬಾದ್,ಎ.5: ನ್ಯಾಯಾಲಯಗಳಲ್ಲಿ ಕೃತಕ ಬುದ್ದಿಮತ್ತೆ ಬಳಕೆಗೆ ಗುಜರಾತ್ ಹೈಕೋರ್ಟ್ ಕಡಿವಾಣ ಹಾಕಿದೆ. ಆದೇಶಗಳ ಕರಡು ರಚನೆ ಹಾಗೂ ತೀರ್ಪುಗಳನ್ನು ಸಿದ್ಧಪಡಿಸುವುದಕ್ಕೆ ಕೃತಕ ಬುದ್ದಿಮತ್ತೆಯ ಬಳಕೆಯನ್ನು ಗುಜರಾತ್ ಹೈಕೋರ್
ಉಳ್ಳಾಲ: ಮೇಲಂಗಡಿ ಮುಹಿಯುದ್ದೀನ್ ಜುಮಾ ಮಸೀದಿ(ಹೊಸಪಳ್ಳಿ) ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಎಮರ್ಜೆನ್ಸಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದೊಂದ
ಈಸ್ಟರ್, ಈದ್ ಮಿಲಾಪ್ ಕಾರ್ಯಕ್ರಮ
ಉಡುಪಿ, ಎ.5: ಹಿರಿಯ ಪತ್ರಕರ್ತ ಚೆಲುವರಾಜ ಪೆರಂಪಳ್ಳಿ(69) ಸ್ವಗೃಹದಲ್ಲಿ ಅಸೌಖ್ಯದಿಂದ ಎ.5ರಂದು ನಿಧನರಾದರು. ಪೆರಂಪಳ್ಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಯುವಕ ಮಂಡಲದ ಗೌರವಾಧ್ಯಕ್ಷ, ಬಿಲ್ಲಾಡಿ ಆತ್ಮಾನ
ಅಮಾಸೆಬೈಲು, ಎ.5: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಬಂಧಿಸಿದ್ದಾರೆ. ಬೆ
ಹಿರಿಯಡ್ಕ, ಎ.5: ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಎ.4ರಂದು ಸಂಜೆ ವೇಳೆ ಪೆರ್ಡೂರು ಗ್ರಾಮದ ಪೆಳಜೆಕಟ್ಟ ಎಂಬಲ್ಲಿ ನಡೆದಿದೆ. ಮೃತರನ್ನು ಪೆಳಜೆಕಟ್ಟ ನಿವಾಸಿ ಜ್ಞಾನೇಶ್ ಹೆಗ್ಡೆ (58) ಎಂದು ಗು
ಕೋಟ, ಎ.5: ಛಾಯಾಚಿತ್ರಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.4ರಂದು ರಾತ್ರಿ ಮೂಡಹಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮೂಡಹಡು ನಿವಾಸಿ ಗಣೇಶ ಮೆಂಡನ್(38) ಎಂದು ಗುರುತಿಸಲಾಗಿದೆ. ಪೋಟೋಗ್ರಾಫರ್ ಆಗಿರುವ ಇವರು, ಕೊಮೆ ಬೀ
ಮುಲ್ಕಿ, ಎ.5: ಮುಲ್ಕಿ ಶ್ರೀನಾರಾಯಣ ಗುರು ವಿದ್ಯಾಸಂಸ್ಥೆ ಮತ್ತು ಪಡುಬಿದ್ರೆ ಓಂಕಾರ ಕಲಾಸಂಗಮ ಸಹಯೋಗ ದೊಂದಿಗೆ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ‘ರಜಾದೊಂದಿಗೆ ಮಜಾ’ 15ದಿನಗಳ ಬೇಸಿಗೆ ಶಿಬಿರ ರವಿವಾರ ಉದ್ಘಾಟನೆಗೊಂಡಿ
ವಿಜಯನಗರ/ಹೊಸಪೇಟೆ : ಹಸಿರು ಕ್ರಾಂತಿಯ ಹರಿಕಾರರು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾದ ಡಾ. ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯನ್ನು ವಿಜಯನಗರ ಜಿಲ್ಲಾಡಳಿತ ಭಾನುವಾರ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಿತು. ನಗರದ ನಗರಾಭಿವ
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರ ಆಯೆ ಆನ್ಮಗೆ ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ. ತುಳು ಕೂಟ ಕುಡ್ಲದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟ
ರಾಯ್ಪುರ, ಎ.5: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ ಹಿಮಾಯನಿ ಪುರಿಗೆ ಅಮೆರಿಕದ ಮಕ್ಕಳ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ನೊಂದಿಗೆ ನಂಟು ಆರೋಪಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ತೆಗೆದು ಹಾಕುವಂತೆ ಏಕ ಸದಸ
ಪಾಟ್ನಾ, ಎ. 5: ಬಿಹಾರದ ಮುಖ್ಯಮಂತ್ರಿ ಹಾಗೂ ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಎಪ್ರಿಲ್ 10ರಂದು ರಾಜ್ಯ ಸಭೆಯ ಸದಸ್ಯರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ಬಿಜೆಪಿಯ ಕೇಂದ್ರ ನಾಯಕತ
ಭೋಪಾಲ, ಎ. 5: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದು ಆಕೆಯ ಮೃತದೇಹದೊಂದಿಗೆ ತಮ್ಮ ಮಕ್ಕಳ ಸಹಿತ ಎರಡು ದಿನಗಳನ್ನು ಕಳೆದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಖರಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು 38 ವರ್ಷದ ಜಗದೀಶ ದ
ಹೊಸದಿಲ್ಲಿ, ಎ. 5: ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವವನ್ನು ವಿರೋಧಿಸಿರುವ ಕಾಂಗ್ರೆಸ್ ರವಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಈ ಕ್ರಮದಿಂದ ಜನಭರಿತ ರಾಜ್ಯಗಳು ಅಳತೆ ಮೀರ
ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್ನಲ್ಲಿ ಎ. 3ರಿಂದ ಪ್ರಾರಂಭವಾಗಿರುವ 2025-26ನೇ ಸಾಲಿನ 19ನೇ ರಾಷ್ಟ್ರಮಟ್ಟದ ಫ್ಲೋರ್ಬಾಲ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆ ಶ್ರೀ ಮಹಾವೀರ ಕಾಲೇ
ಹೈದರಾಬಾದ್, ಎ.5: ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ತನ್ನ ಕಳಪೆ ಫಾರ್ಮ್ ಮುಂದುವರಿಸಿದ್ದು, ಮತ್ತೊಮ್ಮೆ ಶೂನ್ಯ ಸಂಪಾದಿಸಿದರು. ಈ ಮೂಲಕ ಟಿ-20 ಕ್ರಿಕೆಟಿನ ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು
ಲಂಡನ್, ಎ.5: ಚೆಲ್ಸಿಯ ಹಾಗೂ ಬ್ರೆಝಿಲ್ನ ಮಾಜಿ ಸ್ಟಾರ್ ಮಿಡ್ಫೀಲ್ಡರ್ ಆಸ್ಕರ್ ಹೃದಯ ಸಂಬಂಧಿ ಸಮಸ್ಯೆಗಳ ಕಾರಣದಿಂದ ತನ್ನ 34ನೇ ವಯಸ್ಸಿನಲ್ಲಿ ಫುಟ್ಬಾಲ್ಗೆ ವಿದಾಯ ಹೇಳಿದ್ದಾರೆ. ಆಸ್ಕರ್ ಸದ್ಯ ಪ್ರತಿನಿಧಿಸುತ್ತಿರುವ ಫುಟ್ಬ
ಮಂಗಳೂರು: ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್
ಹೆಬ್ರಿ, ಎ.5: ಹೆಬ್ರಿ ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು
ಉಡುಪಿ: ಡಾ.ಬಾಬು ಜಗಜೀವನ್ ರಾಮ್ ಅವರನ್ನು ನಾವು ಹಸಿರು ಕ್ರಾಂತಿಯ ಹರಿಕಾರ ಎಂದು ಸ್ಮರಿಸುತ್ತೇವೆ. ಇಂತಹ ಮಹಾನ್ ನಾಯಕರ ಉದಾತ್ತ ಗುಣಗಳು ನಮಗೆಲ್ಲರಿಗೂ ಮಾದರಿಯಾಗಿದ್ದು ನಾವು ಕೂಡ ಇದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬ
ಕಲಬುರಗಿ : ದೇಶವು ಆಹಾರದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಹಸಿವನ್ನು ನೀಗಿಸಿದ ಮಹಾನ್ ನಾಯಕರು ಡಾ. ಬಾಬು ಜಗಜೀವನರಾಂ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾ
ಬೆಂಗಳೂರು: ಉಪ ಚುನಾವಣೆ ಕಾರಣದಿಂದಾಗಿ ಒಳಮೀಸಲಾತಿ ಅನುಷ್ಠಾನ ಪ್ರಕ್ರಿಯೆ ಮುಂದೂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಇದರ ಸಾಧಕ-ಬಾಧಕಗಳ ಚರ್ಚಿಸಿ ಅತಿ ಶೀಘ್ರದಲ್ಲಿ ಒಳಮೀಸಲಾತಿ ಜಾರಿಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸ
ವಾಶಿಂಗ್ಟನ್, ಎ.5: ಇರಾನ್ ಹೊಡೆದುರುಳಿಸಿದ್ದ ಅಮೆರಿಕದ ಎಫ್-15 ಯುದ್ಧ ವಿಮಾನದಲ್ಲಿದ್ದ ಎರಡನೇ ಪೈಲಟ್ನನ್ನು ರಕ್ಷಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಘೋಷಿಸಿದ್ದಾರೆ. ಈ ಮಧ
ಉಡುಪಿ, ಎ.5: ಇಂದಿನ ಯುವ ಜನತೆಯಲ್ಲಿ ಅಪಾರ ಶಕ್ತಿ ಸಾಮರ್ಥ್ಯ ಗಳಿವೆ. ಆದರೆ ಅದರ ಬಳಕೆ ಹೇಗೆ ಮಾಡಬೇಕು ಎನ್ನುವುದು ಅವರಿಗೆ ಗೊತ್ತಿಲ್ಲ. ಆದುದರಿಂದ ಯುವ ಜನತೆಗೆ ದೇಶ ಸೇವೆ ಮತ್ತು ಈಶ ಸೇವೆಯನ್ನು ಹೇಗೆ ಮಾಡಬೇಕು ಎನ್ನುವುದಕ್ಕೆ ಮ
ಉಡುಪಿ, ಎ.5: ಹಿರಿಯಡ್ಕ ಪರಿಸರದ ಪ್ರಕೃತಿ ರಮಣೀಯವಾಗಿರುವ ರಾಷ್ಟಿಥಯ ಹೆದ್ದಾರಿ ಸನಿಹದಲ್ಲಿ ಸುಮಾರು ವಿಶಾಲ 5 ಎಕರೆ ವಿಶಾಲ ಪ್ರದೇಶದಲ್ಲಿ ತಲೆ ಎತ್ತಿರುವ ಒಂದೇ ಸೂರಿನಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳ ನ್ನೊಳಗೊಂಡ ಸುಸಜ್ಜಿತ
ಉಡುಪಿ, ಎ.5: ಯೇಸುವಿನ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುತ್ತಾ ಉಪವಾಸ ಮತ್ತು ವೃತಾಚರಣೆಯಲ್ಲಿ ತೊಡಗಿದ್ದ ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಯೇಸುಕ್ರಿಸ್ತ ಪುನರುತ್ಥಾನದ ಈರ್ಸ್ಟ ಹಬ್ಬವನ್ನು ರವಿವಾರ ಸಂಭ್ರಮದಿಂದ ಆಚರ
ಬಾಗಲಕೋಟೆ: ಬಾಗಲಕೋಟೆ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗ
ಕಣ್ಣೂರು(ಕೇರಳ): ಕೇರಳದ ಜನತೆ ಬದಲಾವಣೆ ಬಯಸಿದ್ದು, ಅಭಿವೃದ್ಧಿ, ನಿರುದ್ಯೋಗ ಸಮಸ್ಯೆಗೆ ಪರಿಹಾರ, ಸ್ವಾಮಿ ಅಯ್ಯಪ್ಪನಿಗೆ ನ್ಯಾಯ ಒದಗಿಸಲು ಬಯಸುತ್ತಿರುವ ಜನ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೆ ಎರಡರಷ್ಟು ಬಹ
ಹೈದರಾಬಾದ್ : ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್ಗಳ ಜಯಸಾಧಿಸಿದೆ.
ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆಯುವ ಮೂಲಕ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಪರಶುರಾಮ ರಾಮಣ್ಣ ಗಮನ ಸೆಳೆದಿದ್ದಾರೆ. 2024-25ನೇ ಸಾಲಿನ ಸ್ನಾತಕೋತ್ತರ ಪದವಿಯ ಫಲಿತಾಂಶ ಪ್ರಕಟವ
ಹುಲಸೂರ್ : ವಿದ್ಯಾರ್ಥಿ ದಿನಗಳಲ್ಲಿಯೇ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿ, ಆಲ್ ಇಂಡಿಯಾ ಡಿಪ್ರೆಸ್ಡ್ ಕ್ಲಾಸೆಸ್ ಲೀಗ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ಬಾಬು ಜಗಜೀವನ ರಾಮ್ ಅವರು ಸಮಾಜ ಪರಿವರ್ತನೆಗೆ ನೀಡಿದ ಕೊಡ
ಬಸವಕಲ್ಯಾಣ : ಶರಣೆ ದಾನಮ್ಮ ತಪೋಸ್ಥಾನ ಅಭಿವೃದ್ಧಿಯಾಗಿ, ಭಕ್ತಿ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಕಾರ್ಯ ನಡೆಯಬೇಕು ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು. ಗುಣತೀರ್
ಬೀದರ್ : ಭಾರತದ ಹಸಿರು ಕ್ರಾಂತಿಯ ಹರಿಕಾರರೆಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಅವರು ಶೋಷಿತ ಸಮುದಾಯದಿಂದ ಬಂದು ದೇಶದ ಉಪಪ್ರಧಾನಿ ಹುದ್ದೆಯವರೆಗೆ ಏರಿದ ಅಪ್ರತಿಮ ನಾಯಕ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇ
ಕಲ್ಲಿಕೋಟೆ: ಮದುವೆ ಅನಾಚಾರ, ಮುಂದುವೆಚ್ಚಗಳಿಂದಾಗಿ ಬಹುದೊಡ್ಡ ಭಾರವಾಗುತ್ತಿರುವುದು ಅತ್ಯಂತ ದುರದೃಷ್ಟಕರ, ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸಬೇಕಾದುದು ಸಾಮಾಜಿಕ ಸಂಘಟನೆಗಳ ಜವಾಬ್ದಾರಿ ಎಂದು ಭಾರತದ ಗ್ರ್ಯಾಂಡ್ ಮು
ಡಬಲ್ ಕ್ಲೆನ್ಸಿಂಗ್ ಪ್ರಚಾರವೆ? ನಿಜವಾಗಿಯೂ ಅಗತ್ಯವಿರುವ ಚರ್ಮದ ರಕ್ಷಣೆಯೆ? ವೈದ್ಯರು ಹೇಳುವುದೇನು? ಹವಾಮಾನವು ಚರ್ಮಕ್ಕೆ ಒಡ್ಡುವ ಸವಾಲುಗಳನ್ನು ನಿಭಾಯಿಸಲು ಚರ್ಮದ ಆರೈಕೆಯನ್ನು ಋತುವಿಗೆ ಅನುಗುಣವಾಗಿ ಮಾಡಿಕೊಳ್ಳಬೇಕು.
ಸಾಂದರ್ಭಿಕ ಚಿತ್ರ | Photo Credit : freepik ನಿದ್ರೆ ಪ್ರಯೋಜನಕಾರಿಯಾಗಿ ಇರಬಹುದು ಅಥವಾ ಅಡ್ಡಿಪಡಿಸುವಂತೆಯೂ ಇರಬಹುದು. ವಿಶೇಷವಾಗಿ ರಾತ್ರಿಯ ನಿದ್ರೆಗೆ ಮಧ್ಯಾಹ್ನದ ನಿದ್ರೆ ಅಡ್ಡಿಯಾಗಲು ಆರಂಭಿಸಿದರೆ ಅಪಾಯಕಾರಿ. ಸಾಮಾನ್ಯವಾಗಿ ಮದ್ಯಾ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರವಿವಾರ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಸಮಾಜ
ಅಫಜಲಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವು ಜಯಂತಿ ಆಚರಣೆಯ ಜೊತೆಗೆ ಒಳಮೀಸಲಾತಿ ಕುರಿತ ಚರ್ಚೆಗೆ ವೇದಿಕೆ
ದಾವಣಗೆರೆ: ನಮ್ಮ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಾಗಲೀ, ಮುನಿಸಾಗಲೀ ಇಲ್ಲ. ಇದೆಲ್ಲವೂ ಮಾಧ್ಯಮದ ಸೃಷ್ಟಿ ಮಾತ್ರ ಎಂದು ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದರು. ನಗರದ ಸಚಿವ ಮಲ್ಲಿಕಾರ್ಜ
ಗೋದುತಾಯಿ ಕಾಲೇಜಿನಲ್ಲಿ ಎನ್ನೆಸ್ಸೆಸ್ ಶಿಬಿರ
ಕಲಬುರಗಿ : ಮಧ್ಯ ಪ್ರಾಚ್ಯದ ಯುದ್ಧ ಪರಿಸ್ಥಿತಿಯಿಂದ ಉಂಟಾದ ಎಲ್ಪಿಜಿ ಸರಬರಾಜು ವ್ಯತ್ಯಯದ ಪರಿಣಾಮವಾಗಿ ನಗರದಲ್ಲಿನ ಹೋಟೆಲ್ ವಲಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ (
ಕಲಬುರಗಿ : ರೈತಕುಲದ ಉದ್ಧಾರಕ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನ್ ರಾವ್ ಅವರ ಜಯಂತಿಯನ್ನು ಜೇವರ್ಗಿ ಪಟ್ಟಣದ ತಾಲ್ಲೂಕು ಆಡಳಿತ ವತಿಯಿಂದ ರವಿವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾ
ಸೇಡಂ : ತಾಲ್ಲೂಕಿನ ತೋಟ್ನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಪ್ರಿಲ್ 7ರಂದು ಬೆಳಗ್ಗೆ 8 ಗಂಟೆಗೆ ‘ಅರಿವಿನ ಅಂಗಳ’ ಕೃತಿಯ ಲೋಕಾರ್ಪಣೆ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಲಿದೆ ಎಂದ
ಮಂಗಳೂರು: ನಗರದ ಬೋಳಾರ ಎಮ್ಮೆಕೆರೆ ನಿವಾಸಿ ಹೆಸರಾಂತ ಉದ್ಯಮಿ ಜೆಎಸ್ಎಫ್ ಕಂಪೆನಿಯ ಮಾಲಕ ಹಾಜಿ ಜಾಫರ್ ಸ್ವಾದಿಕ್ (64) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನ 2.30ಕ್ಕೆ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ
ಕಾಳಗಿ : ಅಕ್ಷರಗಳ ಹಂಗಿಲ್ಲದೆ ತಾಯಿ ಮಗುವಿಗೆ ಮೌಖಿಕವಾಗಿ ಕಲಿಸುವ ಭಾಷೆಯೇ ಮಾತೃಭಾಷೆಯಾಗಿದ್ದು, ಇದರ ಮೂಲಕ ಮಗು ತನ್ನ ಭಾವನೆಗಳನ್ನು ಸಂಪೂರ್ಣವಾಗಿ ವ್ಯಕ್ತಪಡಿಸಲು ಕಲಿಯುತ್ತದೆ. ಆದ್ದರಿಂದ ಪ್ರಾಥಮಿಕ ಹಂತದವರೆಗೆ ಮಾತೃಭಾ
ಕಾಳಗಿ : ಸತ್ಯಮಾರ್ಗದ ರಾಜಕೀಯಕ್ಕೆ ಹೆಚ್ಚಿನ ಒತ್ತು ನೀಡಿದ ಕ್ರಾಂತಿ ಪುರುಷ ಡಾ.ಬಾಬು ಜಗಜೀವನರಾಮ್ ಅವರು ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ನಾಯಕರೆಂದು ತಹಶೀಲ್ದಾರ್ ಪೃಥ್ವಿರಾಜ ಪ
ಸೇಡಂ : ತಾಲೂಕಿನ ಜಾಕನಪಲ್ಲಿ ಗ್ರಾಮದಲ್ಲಿ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಶ್ರೀ ಮಹಾತ್ಮಾ ಶಿವಯೋಗೀಶ್ವರ ಮಹಾಸ್ವಾಮೀಗಳ 53ನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆಯ ಅಂಗವಾಗಿ ಅಭಿನವ ಗವಿಸಿದ್ದಲಿಂಗ
ಶಿವಮೊಗ್ಗ: ಹೊಸನಗರ ತಾಲೂಕಿಗೆ ವಿಧಾನಸಭಾ ಕ್ಷೇತ್ರದ ಮನ್ನಣೆ ಇಲ್ಲದಿರುವುದು ತಾಲ್ಲೂಕಿನ ಒಟ್ಟಾರೆ ಅಭಿವೃದ್ಧಿಗೆ ತೊಂದರೆ ಆಗಿದೆ. ಶರಾವತಿಗೆ ಭೂಮಿ ಕೊಟ್ಟಿದ್ದೇವೆ. ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ದೊಡ್ಡದು. ನಮಗೆ ಮನ
ಶಿವಮೊಗ್ಗ: ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ರವಿವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾ
ಬೆಂಗಳೂರು, ಎ.5: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಿಜೆಪಿಯ ಕನ್ನಡಿಗ ವಿರೋಧಿ ಸೇಡಿನ ರಾಜಕಾರಣ ಬಯಲಾಗಿದ್ದು, ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಸುಮಾರು ಎರಡು ಲಕ್ಷ ಕೋಟಿ ರೂ.ಗಳಿಗೆ ಕನ್ನ ಹಾಕಲಾಗ
158 ವರ್ಷ ಹಳೆಯ ಯುನೈಟೆಡ್ ಕಿಂಗ್ಡಂ ನ ಸಾರಿಗೆ ಕಂಪೆನಿಯನ್ನು ಮುಚ್ಚಿದ್ದೇಕೆ ಗೊತ್ತಾ?
ಕುಂದಾಪುರ: ಸತತ ಪರಿಶ್ರಮ, ವೈಯಕ್ತಿಕ ಬದ್ಧತೆ, ಸಂಘಟಿತ ಪ್ರಯತ್ನಗಳು ಒಬ್ಬ ವ್ಯಕ್ತಿಯಲ್ಲಿ ನಾಯಕತ್ವದ ಗುಣವನ್ನು ಹುಟ್ಟುಹಾಕುತ್ತದೆ. ಸುಂದರವಾದ ಜಗತ್ತು ಪ್ರಾಕೃತಿಕ ಸೃಷ್ಟಿಯಾಗಿದ್ದು ಪ್ರಕೃತಿಯ ರಕ್ಷಣೆ ಹಾಗೂ ಸ್ವಚ್ಚತೆಯ

31 C