ಮಂಗಳೂರು: ಇನೋಳಿಯ ಬ್ಯಾರೀಸ್ ನಾಲೆಜ್ ಕ್ಯಾಂಪಸ್ ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬ್ಯಾರೀಸ್ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಎಸ್. ಐ. ಮಂಝೂರ್ ಬಾಷಾ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಜೆಎನ್ಯುನ ಚಾರಿತ್ರಿಕ ಬೆಳವಣಿಗೆಯನ್ನು ತಿಳಿಯಬೇಕೆಂಬ ಕುತೂಹಲದಿಂದ ಮೂಲತಃ ಕರ್ನಾಟಕದವರೇ ಆದ ಜಾನಕಿ ನಾಯರ್ ಅವರನ್ನು ಒಳಗೊಂಡಂತೆ ನೀಲಾದ್ರಿ ಭಟ್ಟಾಚಾರ್ಯ, ಕುನಾಲ್ ಚಕ್ರಬರ್ತಿ, ಎಸ್. ಗುಣಶೇಖರ್, ಜಾಯ್ ಎಲ್.ಕೆ. ಪಾಚುವ ಅವರ
ಮಂಜನಾಡಿ: ಬುಖಾರಿ ಯಂಗ್ಮೆನ್ಸ್ ಅಸೋಸಿಯೇಷನ್, ಮಂಜನಾಡಿ ಇದರ ವಾರ್ಷಿಕ ಮಹಾಸಭೆ ಗೌರವಾಧ್ಯಕ್ಷ ಇ.ಎಂ. ಮೊಯ್ದಿನ್ ಕುಂಞಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಲೆಕ್ಕಪತ್ರವನ್ನು ಮಂಡಿಸಿದ ಬಳಿಕ ನೂತನ ಪದಾಧಿಕಾರಿಗಳನ್
ಗಡಿಯಲ್ಲಿ ಸೈನಿಕರು ಕಾವಲು ಕಾಯುವುದರಿಂದ ನಾವಿಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ: ಗೋಪಾಲಕೃಷ್ಣ ಗೋರೆ
‘‘ಬಡವರ ಮಕ್ಕಳು ಬೆಳೆಯಬೇಕು’’ ಎನ್ನುವ ಮಾತು ಕೇಳಿದ ಕೂಡಲೇ ಕೆಲವರಲ್ಲಿ ಅಸಹಜ ಪ್ರತಿಕ್ರಿಯೆ ಕಾಣಿಸುತ್ತದೆ. ‘‘ಟ್ಯಾಲೆಂಟ್ ಇದ್ದವರು ಯಾರೇ ಇದ್ದರೂ ಬೆಳೆಯಬೇಕು, ಅದರಲ್ಲಿ ಬಡವ-ಶ್ರೀಮಂತ ಎನ್ನುವ ಭೇದ ಇರಬಾರದು’’ ಎನ್ನುವ ವಾ
ಬರೇಲಿ: ಸರಕಾರದ ನೀತಿಗಳ ಬಗ್ಗೆ ತೀವ್ರ ಟೀಕೆ ಮತ್ತು ಆಡಳಿತಾತ್ಮಕ ಒತ್ತಡ ಆರೋಪಿಸಿ ಸೇವೆಗೆ ರಾಜೀನಾಮೆ ನೀಡಿದ ಬರೇಲಿ ನಗರ ಮ್ಯಾಜಿಸ್ಟ್ರೇಟ್ ಅಲಂಕಾರ್ ಅಗ್ನಿಹೋತ್ರಿ ಅವರನ್ನು ಉತ್ತರ ಪ್ರದೇಶ ಸರಕಾರ ಸೋಮವಾರ ಅಮಾನತುಗೊಳಿಸಿ
ಒಂದು ತಿಂಗಳಲ್ಲಿ 200 ಕ್ಕೂ ಹೆಚ್ಚು ನಾಯಿಗಳ ಸಾವು
ಟೆಲ್ಅವೀವ್: ಗಾಝಾ ಪಟ್ಟಿಯಲ್ಲಿ ಬಂಧಿತರಾಗಿದ್ದ ಕೊನೆಯ ಒತ್ತೆಯಾಳುವಿನ ಶವವನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ ಎಂದು ಇಸ್ರೇಲ್ ಸೇನೆ ಸೋಮವಾರ ತಿಳಿಸಿದೆ. ಇಸ್ರೇಲ್ ಪೊಲೀಸರು ಹಾಗೂ ಮಿಲಿಟರಿ ರಬ್ಬಿನೇಟ್ ಸಹಕಾರದೊಂದಿ
ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಕಳೆದ ಹನ್ನೊಂದು ವರ್ಷಗಳಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಬಂದಿದೆ. ರಾಜ್ಯದ ಪಾಲಿನ ತೆರಿಗೆ ಹಂಚಿಕೆ, ನೆರೆ ಪರಿಹಾರ ಅನುದಾನ ಹೀಗೆ ಕರ್ನಾಟಕಕ್ಕೆ ನ್ಯಾಯ ಸಮ್
ಬಿಡಿಎ ಬಡಾವಣೆ ನಕ್ಷೆಯನ್ನೇ ತಿದ್ದುಪಡಿಗೊಳಿಸಿ ಅಧಿಕಾರ ದುರುಪಯೋಗ ಆರೋಪ
ಕೊಲ್ಕತ್ತಾ: ಪೂರ್ವ ಕೊಲ್ಕತ್ತಾದ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟು, ಇತರ 21 ಮಂದಿ ನಾಪತ್ತೆಯಾಗಿದ್ದಾರೆ. ದುರಂತ ಸಂಭವಿಸಿದಾಗ ಗೋದಾಮಿನಲ್ಲಿ ನಿದ್ರಿಸುತ್ತಿದ್ದ ಕಾರ್ಮಿಕರು ಬೆ
ಮಿಯಾನ್, ಅಮೆರಿಕ: ಇಲ್ಲಿನ ಬಂಗೋಂರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿಮ ಬಿರುಗಾಳಿಯಿಂದ ವಿಮಾನ ಬುಡಮೇಲಾಗಿ ಸಂಭವಿಸಿದ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಒಬ್ಬ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ಅಮ
ಚಿಕ್ಕಮಗಳೂರು: 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚೈತ್ರೋತ್ಸವ ಹೆಸರಿನ ಫಲಪುಷ್ಪ ಪ್ರದರ್ಶನ ನಗರದ ಸಾರ್ವಜನಿಕರು, ಶಾಲಾ
ಬೆಂಗಳೂರು: ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ
ಮಂಗಳೂರು, ಜ.26: ಕ್ರಿಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ, ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರ ಅಡಿಪಾಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ. ಆಳ್ವಾಸ್ ಶಿಕ್
ಮಂಗಳೂರು : ನವ ಮಂಗಳೂರು ಬಂದರು ಪ್ರಾಧಿಕಾರ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವವನ್ನು ಇಂದು ಪಣಂಬೂರು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಎನ್ಎಂಪಿಎ ಉಪಾಧ್ಯಕ್ಷ (ಪ್ರಭಾ
ಮಂಗಳೂರು, ಜ.26: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವವನ್ನು ಸೋಮವಾರ ಆಚರಿಸಲಾಯಿತು. ಸಂಸ್ಥೆಯ ಮುಂಭಾಗದ ಮೈದಾನದಲ್ಲಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ರ
ಮಂಗಳೂರು, ಜ.26: ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭ
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ
ಲಿಂಗಸುಗುರು: ಧಾರವಾಡ ನಗರ ನಿವಾಸಿಯಾಗಿರುವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾರ ಕೊಲೆ ಇಡೀ ಮಾನವ ಕುಲ ತಲೆ ತಗ್ಗಿಸುವ ಹಾಗೂ ಖಂಡಿಸುವ ಘಟನೆಯಾಗಿದೆ ಎಂದು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿಯ
ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ರವಿವಾರ ರಾತ್ರಿ ಆಯೋಜಿಸಿದ್ದ ಜನಸಂಪರ್ಕ ಸಭೆ ಕಾರ್ಯಕ್ರಮದ ವೇಳೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಗ್ರಾಮದ ಅನ್ನದಾ
ಮಂಗಳೂರು: ನಗರದ ಇಕ್ರಾ ಅರೆಬಿಕ್ ಸ್ಕೂಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯ ದಿನಾಚರಣೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ಧ್ವಜಾರೋಹಣ ನೆರವೇರಿಸಿದ
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್ಗೇಟ್ ಅಳವಡಿಸಲು ರಾಜ್ಯ ಸರಕಾರದಿಂದ ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಿಲ್ಲ. ಬಿಜೆಪಿ ನಾಯಕರು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವ
ಮಂಗಳೂರು : ಹಯಾತುಲ್ ಇಸ್ಲಾಂ ಬದ್ರಿಯಾ ಜುಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ ವತಿಯಿಂದ 77ನೇ ಗಣರಾಜ್ಯೋತ್ಸವ ಸಮಾರಂಭ ನೆರವೇರಿತು. ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಅಧ್ಯಕ್ಷ ಮುಹಮ್ಮ
ಉಳ್ಳಾಲ: ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿ ಗಣರಾಜ್ಯ
ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ವೇಳೆ ವಿಬಿಜಿ ರಾಮ್ ಜಿ ಹಾಗೂ ರಾಜ್ಯಪಾಲರ ಕುರಿತು ಮಾತನಾಡಿದಾಗ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ವಿರೋಧ ವ್ಯಕ್
ಕಲಬುರಗಿ: ಬೆಳಗಾವಿಯಲ್ಲಿ ಬೆಳಕಿಗೆ ಬಂದಿರುವ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬoಧಿಸಿದoತೆ ಕೇಂದ್ರ ಸರಕಾರವೇ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್
ಮಂಗಳೂರು, ಜ.26: ನಗರದ ಜೆಪ್ಪು ಕುಡ್ಪಾಡಿ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜೇಶ್ ಕುಮಾರ (38) ಬಂಧಿತ ಆರೋಪಿ. ಜ. 23 ರಂದು ರಾತ್ರಿ 9ಗಂಟೆಯ ಹೊತ್ತು ಮಂಗಳೂರು ದಕ್ಷ
ಮಂಗಳೂರು, ಜ.26: ಕ್ರೆಡಿಟ್ ಕಾರ್ಡ್ ಬೋನಸ್ ಬಂದಿರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ರೂ.ಗಳನ್ನು ಎಗರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 3,32,247.18
ಮಂಗಳೂರು, ಜ.26: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿರುವ ವ್ಯಾನಿಟಿ ಬ್ಯಾಗ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನ್ನಿಂದ ಕಳವಾದ ಘಟನೆ ವರದಿಯಾಗಿದೆ. ಮಂಗಳೂರಿನ ದೇವಸ್ಥಾನಗಳಿಗೆ ದರ್ಶನ ಪಡೆಯಲ
ವಾಷಿಂಗ್ಟನ್, ಜ.26: ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೋರನ್ನು ಸೆರೆ ಹಿಡಿಯಲು ಅಮೆರಿಕಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಎದುರಾಳಿಗಳನ್ನು ‘ದಿಗ್ಭ್ರಮೆಗೊಳಿಸುವ’ ರಹಸ್ಯ ಅಸ್ತ್ರವನ್ನು ಅಮೆರಿಕಾ ಬಳಸಿದೆ ಎಂದು ಅಧ್ಯಕ್ಷ
ವಾಷಿಂಗ್ಟನ್, ಜ.26: ಶನಿವಾರ ಮಿನ್ನಿಯಾಪೋಲಿಸ್ನಲ್ಲಿ ವಲಸೆ ಅಧಿಕಾರಿಗಳ ಗುಂಡಿನ ದಾಳಿಯಲ್ಲಿ 37 ವರ್ಷದ ನರ್ಸ್ ಅಲೆಕ್ಸ್ ಪ್ರೆಟ್ಟಿ ಸಾವನ್ನಪ್ಪಿದ ಬಳಿಕ, ತನ್ನ ಆಡಳಿತವು ‘ಎಲ್ಲವನ್ನೂ ಪರಿಶೀಲಿಸುತ್ತಿದೆ’ ಎಂದು ಅಮೆರಿಕಾ ಅಧ್ಯ
ರಾಯ್ಪುರ, ಜ. 26: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ರವಿವಾರ ನಡೆಸಲಾದ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ಆರು ಸ್ಫೋಟಗಳು ಸಂಭವಿಸಿ 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ‘‘ಗ
ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಡಲು ಪಿಸಿಬಿಗೆ ಪಾಕ್ ಪ್ರಧಾನಿ ಸೂಚನೆ
ಮೆಕ್ಸಿಕೋ ಸಿಟಿ, ಜ.26: ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸಲಮ್ಯಾಂಕ ನಗರದಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವುದಾಗಿ
ರಾಯಚೂರು: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಯಲ್ಲಿ ಲಭ್ಯವಿರುವ ವಿವಿಧ ವೃಂದದ ಹುದ್ದೆಗಳಿಗೆ ನಿಯೋಜನೆ ಮೇರೆಗೆ ಸೇವೆ ಸಲ್ಲಿಸಲು ಅವಕಾಶ ನೀಡುವಲ್ಲಿ ಸಂಸ್ಥೆಯ ಡೀನ್ ಡಾ.ರಮೇಶ್ ಬಿ.ಎಚ್. ರವರು ಕಲ್ಯಾಣ
ಮಂಗಳೂರು ವಿವಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ
ವಿಜಯಪುರ: ವಿಜಯಪುರದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಜಿಲ್ಲಾಡಳಿತವು ಆ ಸಂಘಟಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾ
ಮಂಗಳೂರು, ಜ.26: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರಕಾರಗಳು ಮಾಡಬೇಕು. ಸರಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ
ಭಟ್ಕಳ: ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಬಸ್ತಿ ಮಕ್ಕಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಣಿಗಾರಿಕೆ ತಡೆಯಲು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದು ಅಧಿಕಾರಿಗಳಿಗೆ ಸಮನ್ವಯತೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಲಾಗುವುದು, ಅಕ್ರಮ ಗಣಿಗಾರಿಕೆ ತಡೆಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಜಿಟಿ ಜಿಟಿ ಮಳೆ ಸುರಿದಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಸೋಮವಾರ ಬೆಐಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಬಳ
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಯರಮರಸ್ ವೃತ್ತದ ಗ್ಯಾಂಗ್ಮನ್ ಕಾರ್ಮಿಕರ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ(ಟಿಯುಸಿಐ)ದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ
ಉಡುಪಿ, ಜ.26: ಎರಡು ತಿಂಗಳ ಹಿಂದಷ್ಟೇ ತಮ್ಮ 99ನೇ ಜನ್ಮದಿನವನ್ನು ಆಚರಿಸಿಕೊಂಡ ತಮಿಳುನಾಡಿನ ಎಂ.ಜಿ.ರಾಮಚಂದ್ರನ್ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನೈನ ಪ್ರಸಿದ್ಧ ವೈದ್ಯ ಡಾ.ಎಚ್.ವಿ.ಹಂದೆ ಅ
2016ರಲ್ಲಿ ಮಲೇರಿಯಾ ನಿರ್ಮೂಲನೆಗಾಗಿ ರಾಷ್ಟ್ರೀಯ ಚೌಕಟ್ಟಿನಡಿ (2016–2030) 2030ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಭಾರತ ನಿಗದಿಪಡಿಸಿದೆ. 2025ರ ಅಂತ್ಯದ ವೇಳೆಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿ
ಗುವಾಹಟಿ, ಜ.26: ಸಿಆರ್ಪಿಎಫ್ನ 20ನೇ ಬೆಟಾಲಿಯನ್ನ ಸಹಾಯಕ ಕಮಾಂಡಂಟ್ ವಿಪಿನ್ ವಿಲ್ಸನ್ ಅವರಿಗೆ ಶೌರ್ಯ ಚಕ್ರವನ್ನು ಪ್ರದಾನಿಸುವ ನಿರ್ಧಾರಕ್ಕಾಗಿ ಕೇಂದ್ರ ಸರ್ಕಾರವನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿನ ಕುಕಿ-ರ
ಹೊಸದಿಲ್ಲಿ, ಜ. 26: 48,000 ಕೋ. ರೂ. ಪೊಂಜಿ ಯೋಜನೆ ನಡೆಸುತ್ತಿದ್ದ ಆರೋಪದಲ್ಲಿ ಚಂಡಿಗಢ ಮೂಲದ ಪಿಎಸಿಎಲ್ (ಪರ್ಲ್ ಸಮೂಹ) ವಿರುದ್ಧ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ 1,986 ಕೋ.ರೂ. ಮೌಲ್ಯದ ಸೊತ್ತುಗಳನ್ನು ಹೊಸತಾಗಿ ಮುಟ್ಟುಗೋಲು ಹಾಕಿ
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದನ್ನು ಸೋಮವಾರ ಸಿಪಿಎಂ ಸ್ವಾಗತಿಸಿದ್ದು, ವಿ.ಎಸ್. ಅಚ್ಯುತಾನಂದ್ ಅವರ ಕುಟುಂಬದ ಸಂತೋಷವನ್ನು
ಹೊಸದಿಲ್ಲಿ: ಭಾರತೀಯ ಪುರಾತತ್ವ ಇಲಾಖೆ ಹಾಗೂ ಪೊಲೀಸರೊಂದಿಗೆ ಮುಂಚಿತ ಸಮಾಲೋಚನೆ ಮತ್ತು ಅನುಮತಿ ಪಡೆದ ಬಳಿಕವೇ ತಿರುಮಪರಂಕುಂದ್ರಂ ಬೆಟ್ಟದ ಮೇಲೆ ಕಾರ್ತಿಕ ದೀಪೋತ್ಸವ ನಡೆಸಬೇಕು ಎಂದು ಜನವರಿ 6ರಂದು ಮದ್ರಾಸ್ ಹೈಕೋರ್ಟ್ ನೀಡ
ಪ್ಯಾರಿಸ್, ಜ.26: ಗುರುವಾರ ಮೆಡಿಟರೇನಿಯನ್ ಸಮುದ್ರದಲ್ಲಿ ಫ್ರಾನ್ಸ್ ವಶಕ್ಕೆ ಪಡೆದಿದ್ದ ರಶ್ಯದ ಶಂಕಿತ ಛಾಯಾ ತೈಲ ಟ್ಯಾಂಕರ್ ‘ಗ್ರಿಂಚ್’ನ ಭಾರತೀಯ ಕ್ಯಾಪ್ಟನ್ನ್ನು ಅಧಿಕಾರಿಗಳು ಕಸ್ಟಡಿಗೆ ಪಡೆದಿರುವುದಾಗಿ ಎಎಫ್ಪಿ ಸುದ್
ಅಬುಧಾಬಿ, ಜ.26: ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆಯಿಂದ ಯುಎಇ ಸೋಮವಾರ ಹಿಂದಕ್ಕೆ ಸರಿದಿದ್ದು, ಪಾಕಿಸ್ತಾನಕ್ಕೆ ಅನಿರೀಕ್ಷಿತ ಹಿನ್ನಡೆಯಾಗಿದೆ. ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್
ಹೊಸದಿಲ್ಲಿ, ಜ.26: ಗಣರಾಜ್ಯೋತ್ಸವ ಸಂಭ್ರಮವು ಭಾರತದ ಹೆಮ್ಮೆ ಮತ್ತು ಪರಂಪರೆಯ ಅದ್ಭುತ ಪ್ರದರ್ಶನದೊಂದಿಗೆ ಸಂಪನ್ನಗೊಂಡಿದೆ. ಪರೇಡ್ ವೀಕ್ಷಿಸಲು ದಿಲ್ಲಿಯ ಕರ್ತವ್ಯ ಪಥದಲ್ಲಿ ಅಪಾರ ಜನಸಮೂಹ ನೆರೆದಿತ್ತು. ಆದಾಗ್ಯೂ, ಈ ವರ್ಷ ಕರ
ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬ್ಯಾಂಕ್ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂ
ಹೊಸದಿಲ್ಲಿ, ಜ.26: ನ್ಯೂಝಿಲ್ಯಾಂಡ್ ವಿರುದ್ಧ ರವಿವಾರ ಗುವಾಹಟಿಯಲ್ಲಿ ನಡೆದ ಮೂರನೇ ಟಿ–20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ–20 ಕ್ರಿಕ
ಚೆನ್ನೈ, ಜ.26: ಐ.ಎಸ್. ಬಿಂದ್ರಾ ಎಂದೇ ಜನಪ್ರಿಯರಾಗಿದ್ದ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್ ಬಿಂದ್ರಾ ರವಿವಾರ ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್
ಮೆಲ್ಬರ್ನ್, ಜ.26: ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಹಾಗೂ ಪೋಲ್ಯಾಂಡ್ ಆಟಗಾರ್ತಿ ಇಗಾ ಸ್ವಿಯಾಟೆಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಅನುಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕ್ವಾರ್ಟರ್
ಮಂತ್ರಮುಗ್ಧಗೊಳಿಸಿದ ಸಂಕ್ರಾಂತಿ ಸಂಭ್ರಮ, ಏಕೀಕರಣ ಮತ್ತು ನವಭಾರತ ರೂಪಕಗಳು
ಮಂಗಳೂರು, ಜ.26: ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಆಶೀರ್ವಾದ ಸದಾ ಇದೆ. ಬಡವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ ಮಂಗಳೂ
ಮಂಗಳೂರು : ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎನ್ .ಅರಬಿ ಕುಂಞಿ ಧ್ವಜಾರೋಹಣಗೈದರು. ಫಲಾಹ್ ಮದರಸ ಮುಖ್ಯೋಪಾಧ್ಯಾಯ ಮುಸ್ತಫ
ಹೊಸದಿಲ್ಲಿ, ಜ.26: ಭಾರತದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಚೀನಾ ಅಧ್ಯಕ್ಷ ಕ್ಸಿಜಿನ್ಪಿಂಗ್ ಅವರು, ‘ಉಭಯ ರಾಷ್ಟ್ರಗಳು ಉತ್ತಮ ನೆರೆಹೊರೆಯವರು, ಸ್ನೇಹಿತ
ಹೊಸದಿಲ್ಲಿ, ಜ. 26: ಇಲ್ಲಿನ ಕರ್ತವ್ಯ ಪಥದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸಿಆರ್ಪಿಎಫ್ನ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಸರ್ವ ಪುರುಷರ ಸಿಆರ್ಪಿಎಫ್ ತುಕಡಿಯ ನೇತೃತ್ವ ವಹಿಸುವ ಮೂಲಕ ಚರಿತ್
ಹೊಸದಿಲ್ಲಿ, ಜ.26: ಭಾರತದ 77ನೇ ಗಣರಾಜ್ಯೋತ್ಸವ ದಿನವಾದ ಸೋಮವಾರ ಕಾಂಗ್ರೆಸ್, ದೇಶದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿಗಳಿಗೆ ಗೌರವ ಸಲ್ಲಿಸಿದೆ. ಅವರ ತ್ಯಾಗ ಮತ್ತು ದೂರದೃಷ್ಟಿಯು ನ್ಯಾಯ, ಸ್ವಾತಂತ್ರ್ಯ, ಸಮಾನ
ಬೆಂಗಳೂರು: ದೇಶಕ್ಕೆ ಸಂವಿಧಾನದ ಮೂಲಕ ಸ್ವಾತಂತ್ರ್ಯ, ಸಮಾನತೆ, ಸೋದರತ್ವ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ ವ್ಯವಸ್ಥೆಯನ್ನು ನೀಡಿರುವುದು ಕಾಂಗ್ರೆಸ್ ಎನ್ನುವುದು ನಮಗೆಲ್ಲ ಹೆಮ್ಮೆಯ ವಿಚಾರ ಎಂದು ಉಪಮುಖ್ಯಮಂತ್ರಿ, ಕೆಪಿಸ
ನವಜಾತ ಶಿಶು ತಜ್ಞೆಯ ಸಾಧನೆಯ ಹಾದಿ
ಉಡುಪಿ : ಬಿಜೆಪಿಯವರಿಗೆ ಈ ದೇಶವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿ
ಮಲಬಾರ್ ಬ್ಯಾಂಕ್ ಖಾತೆಗಳ ಮುಟ್ಟುಗೋಲು ಕ್ರಮವನ್ನು ರದ್ದುಗೊಳಿಸಿದ ನ್ಯಾಯಾಲಯ
ಚೆನ್ನೈ: ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುವಾಗ ಸನಾತನ ಧರ್ಮ ಹೃದಯದಲ್ಲಿರಬೇಕು ಎಂದು ಶನಿವಾರ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚೆನ್ನೈನ ದಾರಾ ಪ್ರತಿಷ್ಠಾ
ಮುಡಿಪು: ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್–ಮಂಗಳೂರು ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅ
ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ಸುಮಾರು ಮೂರು ವರ್ಷಗಳ ನಂತರ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಆದರೆ, ತಮ್ಮ ಅವಧಿಯಲ್ಲಿ ರಾಜ್ಯದ ಮುಖ್ಯಸ್ಥರಾಗಿ ಅ
ಮಂಗಳೂರು: ನಗರದ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಯು.ಎಚ್. ಖಾಲಿದ್ ಉಜಿರೆ ಅವರು ವಹಿಸಿ ಮಾತನಾಡಿದ ಅವರು, ಭಾ
ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಕಾರಣದಿಂದ ಅಪ್ಲಿಕೇಶನ್ ಮೂಲಕ ಕಳುಹಿಸಲಾದ ಸಂದೇಶಗಳು, ಫೋಟೋಗಳು, ವೀಡಿಯೋಗಳು ಹಾಗೂ ಫೋನ್ ಕರೆಗಳಿಗೆ ಕಳುಹಿಸುವವರು ಮತ್ತು ಸ್ವೀಕರಿಸುವವರು ಮಾತ್ರ ಪ್ರವೇಶಿಸಬಹುದೇ ಹೊರತು ಕಂಪನಿಗೆ ಅಲ್ಲ ಎಂ
ಉಡುಪಿ, ಜ.26: ಜಿಲ್ಲೆಯ ರೈತರ ಅನುಕೂಲಕ್ಕಾಗಿ ಅನುಷ್ಠಾನಗೊಂಡಿರುವ ವಾರಾಹಿ ನೀರಾವರಿ ಯೋಜನೆ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಸಮಸ್ಯೆಗೆ ಆದಷ್ಟು ಬೇಗ ಪರ
ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಂದ-ಜನರಿಗಾಗಿ- ಜನರಿಗೋಸ್ಕರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಸರಕಾರದ ವತಿಯಿಂದಲೆ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಎಂಬ ಟ್ರಸ್ಟ್ ಸ್ಥಾಪಿಸಲಾಗಿದ್ದು, ಜನಸಾಮ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಇಂದು ಸಂಜೆ ಕೇರಳ–ಕರ್ನಾಟಕ ಗಡಿ
ಉಡುಪಿ : 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಅಜ್ಜರಕಾಡಿನ ಹುತಾತ್ಮ ಸೈನಿಕರ ಯುದ್ಧ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸ
ಉಡುಪಿ, ಜ.26: ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾ
ಭಾರತೀಯ ಅಡುಗೆಯಲ್ಲಿ ರವೆ ಅಥವಾ ಸೆಮೊಲಿನಾವನ್ನು ಬಹಳ ಹಿಂದಿನಿಂದಲೂ ಮೈದಾಗೆ ಪರ್ಯಾಯವೆಂದು ಪರಿಗಣಿಸಲಾಗುತ್ತಿದೆ. ಭಾರತೀಯರು ತೂಕ ಇಳಿಸುವ ಆಹಾರಕ್ರಮದಲ್ಲಿ ಉಪ್ಪಿಟ್ಟು, ಇಡ್ಲಿ ಮೊದಲಾದವುಗಳನ್ನು ಬಳಸುತ್ತಾರೆ. ಆದರೆ ಎಂಜ
ಪೃಥ್ವಿ ಅಂಬರ್ ಮತ್ತು ಧನ್ಯಾ ರಾಮ್ಕುಮಾರ್ ನಟನೆಯ ‘ಚೌಕೀದಾರ್’ ಸಿನಿಮಾ ಜನವರಿ 30ರಂದು ಬಿಡುಗಡೆಯಾಗುತ್ತಿದೆ. ಬಿಗ್ಬಾಸ್ ಖ್ಯಾತಿಯ ಗಿಲ್ಲಿ ನಟರಾಜ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಥಾವರ’ ಸಿನಿಮಾ
ಉಳ್ಳಾಲದ ಘನತೆ ಹೆಚ್ಚಿಸಿದ ಐತಿಹಾಸಿಕ ಕಾರ್ಯಕ್ರಮ: ಯು.ಟಿ.ಖಾದರ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖಂಡರಾದ ವಿಠಲ ನಾಯಕ್ ಹಾಗೂ ಬಸವರಾಜ ಪಂಚಾಳ ಅವರು ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ
ವಿಜಯಪುರ: ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಂಟ್ರಿ ಪಿಸ್ತೂಲ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಚಿನ್ನದ ಅಂಗಡಿ ದರೋಡೆ ಮಾಡಿರುವ ಘಟನೆ ಸೋಮವಾರ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಸೋಮವಾರ 3 ಗಂಟೆಗೆ ಹಲಸಂ
ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ 10.30 ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾ
ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಿದರು. ಸ
ಬಳ್ಳಾರಿ,ಜ.26: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ನ
ಸುರಲ್ಪಾಡಿ: ಅಲ್ ಖೈರ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆ ಸುರಲ್ಪಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪರ್ವೇಜ್ ಯಾಕೂಬ್ ಅವರು ಭಾಗವಹಿಸಿದ್ದರು. ಕಾರ್
ವಿಜಯನಗರ: ಜಿಲ್ಲೆಯ ಹೊಸಪೇಟೆಯ ಕೊಂದನಾಯಕನ ಹಳ್ಳಿಯಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಯೋಜಿಸಲಾಯಿತು. ಈ ವೇಳೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿದರು. ಜಿಲ್ಲಾಧ್
ಹರಪನಹಳ್ಳಿ: ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರವಾಗಿ ಜೀವಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ಡಾ ಬಿ ಆರ್ ಅಂಬೇಡ್ಕರ್ರವರು ಸಂವಿಧಾನವನ್ನು ರಚಿಸಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ತಿಳಿಸಿದ
ಬಸವಕಲ್ಯಾಣ : ಎಪ್ಪತ್ತು ಎಂಬತ್ತರ ದಶಕದ ನಂತರದಲ್ಲಿ ವಚನ ಸಾಹಿತ್ಯಕ್ಕೆ ಸಾಹಿತ್ಯದ ಮನ್ನಣೆ ದೊರೆತಿದೆ. ಅನಂತರದಲ್ಲಿ ವಚನಗಳ ಕುರಿತು ಭಿನ್ನ ಆಯಾಮಗಳಲ್ಲಿ ಅಧ್ಯಯನ ಆರಂಭವಾದವು. ಕನ್ನಡ ಜಗತ್ತನ್ನು ವೈಚಾರಿಕವಾಗಿ ರೂಪಿಸಿದ್ದ
ಬೀದರ್ : ಸಂವಿಧಾನ ಆಶಯಗಳು ಸಂಪೂರ್ಣ ಜಾರಿಯಾಗಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ ಅವರು ಹೇಳಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ದಲಿತ ಸಂಘಟನೆಗಳ ಒಕ್ಕೂಟದ

25 C