ಮಂಗಳೂರು: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಸಂಜೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವ
ಚಾಮರಾಜನಗರ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರ
ಹೊಸದಿಲ್ಲಿ: “ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಎದುರಿಸಲು ಬಿಜೆಪಿಗೆ ನಾನು ಸವಾಲು ಹಾಕುತ್ತೇನೆ. ಬ್ಯಾಲೆಟ್ ಪೇಪರ್ ನಲ್ಲಿ ಸ್ಪರ್ಧಿಸಿದರೆ ಅವರು ಎಂದಿಗೂ ಗೆಲ್ಲಲಾರರು ಎಂಬುದು ಅವರಿಗೆ ತಿಳಿದಿದೆ,” ಎಂದು ಪ್ರಿಯಾಂಕಾ ಗಾಂಧ
ಮಂಗಳೂರು: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಘಟಕ ಇದರ 2026ನೇ ಅವಧಿಗೆ ಮುಸ್ತಫಾ ಬೆಂಗ್ರೆ ಅವರು ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್ಐಒ ಕರ್ನಾಟಕ ರಾಜ್ಯ ಕಾರ್ಯದರ್
ಮತಗಳ್ಳತನ ವಿರೋಧಿಸಿ ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ರ್ಯಾಲಿ
ಇಂದು ಭಾರತವು ಯುವ ದೇಶವೆಂದು ಹೆಮ್ಮೆಪಡುತ್ತದೆ. ಜಗತ್ತಿನಲ್ಲೇ ಅತಿ ಹೆಚ್ಚು ಯುವ ಜನಸಂಖ್ಯೆ ನಮ್ಮದು. ಆದರೆ ಈ ಯುವ ಶಕ್ತಿಯೇ ಇಂದು ತೀವ್ರ ಮಾನಸಿಕ ಸಂಕಟದಲ್ಲಿ ಮುಳುಗುತ್ತಿರುವುದು ದೊಡ್ಡ ಆತಂಕದ ಸಂಗತಿಯೂ ಹೌದು. ರಾಷ್ಟ್ರೀಯ
ಸಿಡ್ನಿ, ಡಿ. 14: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್ ನಲ್ಲಿ ಯಹೂದಿ ಸಮುದಾಯದ ಎಂಟು ದಿನಗಳ ಹಬ್ಬವಾದ ಹನುಕ್ಕಾ ಆಚರಣೆ ಆರಂಭವಾಗುತ್ತಿದ್ದ ವೇಳೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್
ಮಂಗಳೂರು, ಡಿ.14: ನಗರದ ಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ಅರ್ಫಾ ಬಿಲ್ಡರ್ಸ್ ಸಂಸ್ಥೆಯಿಂದ ಮುಳಿಹಿತ್ಲುವಿನಲ್ಲಿ ನಿರ್ಮಾಣಗೊಳ್ಳಲಿರುವ ವಸತಿ ಸಮುಚ್ಚಯ ‘ಅಂಬರ್ ರೆಸಿಡೆನ್ಸಿ’ ಇದರ ಮಾಹಿತಿ ಕೈಪಿಡಿಯನ್ನು ಮಂಗಳೂರು ಮಹಾನಗರ ಪಾಲ
ರಾಯಚೂರು: ಬಿಸಿಲುನಾಡು ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕನಿಷ್ಠ ತಾಪಮಾನ ದಾಖಲಾಗುತ್ತಿದ್ದು ಚಳಿಗೆ ನಡುಗುತ್ತಿರುವ ಜನರು ಬೆಳಗಿನ ಜಾವ ಹಾಗೂ ಸಂಜೆಯ ನಂತರ ಹೊರಗೆ ಬಾರಲು ಭಯ ಪಡುವಂತಾಗಿದೆ. ರಾಯಚೂರು ಕ
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ವಿಶೇಷ ಉಪನ್ಯಾಸಕ್ಕಾಗಿ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿಯವರನ್ನು ಆಹ್ವಾನಿಸಿ ತಾಂತ್ರಿಕ ಕಾರಣಗಳ ನೆಪವೊಡ್ಡಿ ಇದ್ದಕ್
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ವಿಶೇಷ ಉಪನ್ಯಾಸಕ್ಕಾಗಿ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಬಾಸ್ತಿಯವರನ್ನು ಆಹ್ವಾನಿಸಿ ತಾಂತ್ರಿಕ ಕಾರಣಗಳ ನೆಪವೊಡ್ಡಿ ಇದ್ದಕ್
ಹೊಸದಿಲ್ಲಿ: ಗೋವಾ ಕರಾವಳಿಯಲ್ಲಿ ಸಾಗುತ್ತಿದ್ದ ಮರ್ಚೆಂಟ್ ಹಡಗಿನಲ್ಲಿ ಹೃದಯಾಘಾತಕ್ಕೊಳಗಾದ 62 ವರ್ಷದ ಉಕ್ರೇನಿನ ಪ್ರಜೆಯನ್ನು ಭಾರತೀಯ ಕೋಸ್ಟ್ ಗಾರ್ಡ್ (ICG) ಶನಿವಾರ ತುರ್ತು ವೈದ್ಯಕೀಯ ನೆರವು ನೀಡುವ ಮೂಲಕ ಸ್ಥಳಾಂತರ ಮಾಡಿ ರ
ವಿಟ್ಲ: ಕೆಎಸ್ಸಾರ್ಟಿಸಿ ಬಸ್ ಮತ್ತು ಓಮ್ನಿ ಕಾರೊಂದರ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ರವಿವಾರ
ಹೈದರಾಬಾದ್, ಡಿ.14: ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೊನೆಲ್ ಮೆಸ್ಸಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿದ ಸಂವೇದನಾಶೀಲ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತ
ಹೊಸದಿಲ್ಲಿ: ಸುಮಾರು 20 ವರ್ಷಗಳಿಗೂ ಸುದೀರ್ಘ WWE ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಕ್ರೀಡಾ ಪ್ರೇಮಿಗಳನ್ನು ರಂಜಿಸಿದ್ದ ಜಾನ್ ಸೀನಾ ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಜಾನ್ ಸೀನಾ 17 ಬಾರಿ ರೆಸ್ಲ
ಮಂಗಳೂರು: ನಡುಪದವಿನಲ್ಲಿರುವ ಪಿ. ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ. ಎ. ಇನ್ ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ಪೇಸ್ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ 'ಪೇಸ್ ಸಿಲ್ವಿಯೋರಾ 25'ರ ಅಂಗವಾಗಿ ಮಾದಕ ವಸ್ತು ದುರುಪಯೋ
ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಕರ್ನಾಟಕ ರಾಜ್ಯ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಸುಮಾರು 105 ಪ್ರಕರಣಗಳನ್ನು ಇತ್ಯರ
ಪ್ರಾಜೆಕ್ಟ್ ಕುಶವನ್ನು ಸಾಕಷ್ಟು ದೂರದಲ್ಲಿರುವ ಶತ್ರುಗಳನ್ನು ಗುರುತಿಸಿ, ನಾಶಪಡಿಸುವ ಸಲುವಾಗಿ ವಿನ್ಯಾಸಗೊಳಿಸಲಾಗಿದೆ. ಈ ಭಾರತೀಯ ಆಯುಧ ವ್ಯವಸ್ಥೆ 400 ಕಿಲೋಮೀಟರ್ಗಳಷ್ಟು ದೂರದಲ್ಲಿರುವ ಗುರಿಗಳ ಮೇಲೂ ದಾಳಿ ನಡೆಸಬಲ್ಲದ
ಬೆಂಗಳೂರು: ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಅನಾರೋಗ್ಯಕ್ಕೀಡಾದ ಅಮರಿಕದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ ಸಮಯಪ್ರಜ್ಞೆ ಮೆರೆದ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಮ
ಪತ್ತನಂತಿಟ್ಟ, ಡಿ.14: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪತ್ತನಂತಿಟ್ಟ ಜಿಲ್ಲೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗಕ್ಕೆ (LDF) ಭಾರೀ ಹಿನ್ನಡೆ ಎದುರಾಗಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿ
ಹೊಸದಿಲ್ಲಿ: ಹರಿಯಾಣದಲ್ಲಿ ರವಿವಾರ ಮುಂಜಾನೆ ದಟ್ಟ ಮಂಜಿನಿಂದಾಗಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸರಣಿ ಅಪಘಾತಗಳು ಸಂಭವಿಸಿ ಬಸ್ಗಳು, ಟ್ರಕ್ ಗಳು ಹಾಗೂ ಕಾರುಗಳಿಗೆ ಭಾರೀ ಹಾನಿಯಾಗಿದೆ. ರಸ್ತೆಗಳಲ್ಲಿ ಕಡಿಮೆ ಗೋಚರತೆಯಿಂದಾ
ಕಾಸರಗೋಡು: ಜಿಲ್ಲಾ ಪಂಚಾಯತ್ ನ ಪುತ್ತಿಗೆ ಮತ್ತು ಬೇಕಲ ಡಿವಿಜನ್ ನ ಮರುಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತಿಗೆಯಲ್ಲಿ ಯುಡಿಎಫ್ ಅಭ್ಯರ್ಥಿ ಜಯಿಸಿದ್ದರೆ, ಬೇಕಲ ದಿಂದ ಎಲ್ ಡಿ ಎಫ್ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಪ
ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಆದ್ಯತೆಗಳನ್ನು ಅಥವಾ ಪ್ರಾಮುಖ್ಯತೆಗಳನ್ನು ಗುರುತಿಸುವುದು; ಈ ಎರಡೂ ನಮ್ಮ ಜೀವನ ರೂಪಿಸುವ ಮಹತ್ವದ ಕೌಶಲ್ಯಗಳು. ಜೀವನದಲ್ಲಿ ನಾವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಒ
ನಾನು ಬಹು ರೀತಿಯ ಸವಲತ್ತುಗಳೊಂದಿಗೆ ಹುಟ್ಟಿದ್ದೇನೆ - ಹಿಂದೂಗಳು ಪ್ರಾಬಲ್ಯ ಹೊಂದಿರುವ ಮತ್ತು ನಡೆಸುವ ದೇಶದಲ್ಲಿ ವಾಸಿಸುವ ಹಿಂದೂವಾಗಿ, ಜಾತಿ ಪೂರ್ವಾಗ್ರಹದಲ್ಲಿ ಮುಳುಗಿರುವ ಸಂಸ್ಕೃತಿಯಲ್ಲಿ ಬ್ರಾಹ್ಮಣನಾಗಿ, ಪಿತೃಪ್ರಭ
'ವಾರದಲ್ಲಿ 11 ವಾಹನಗಳ ವಿರುದ್ಧ ಕ್ರಮ '
ಮೃತರ ಕುಟುಂಬಸ್ಥರಿಂದ ಆಸ್ಪತ್ರೆ ಎದುರು ಪ್ರತಿಭಟನೆ
3ನೇ ವಯಸ್ಸಿನಲ್ಲೇ ಎಪಿಜೆ ಅಬ್ದುಲ್ ಕಲಾಂರಿಂದ ಫೌಜಿ ಎಂದು ಕರೆಸಿಕೊಂಡಿದ್ದ ಬಾಲಕ 22ನೇ ವಯಸ್ಸಿನಲ್ಲೇ ಲೆಫ್ಟಿನೆಂಟ್! ಡೆಹ್ರಾಡೂನ್: ಸರಿಸುಮಾರು ಹತ್ತೊಂಭತ್ತು ವರ್ಷಗಳ ಹಿಂದೆ ಅಂದಿನ ರಾಷ್ಟ್ರಪತಿಯಾಗಿದ್ದ ಎಪಿಜೆ ಅಬ್ದುಲ್ ಕ
ಹೊಸದಿಲ್ಲಿ: ದಿಢೀರ(Sudden death)ನೇ ಸಾವಿಗೀಡಾಗುವ ಪ್ರಕರಣಗಳು ಇದೀಗ ವಯೋವೃದ್ಧರಿಗೆ ಮಾತ್ರ ಸೀಮಿತವಾಗಿಲ್ಲ. ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ಯ ಅಧ್ಯಯನದ ಪ್ರಕಾರ, ಕಳೆದ ಒಂದು ವರ್ಷದಲ್ಲಿ ಸಂಭವಿಸಿದ 45 ವರ್
ರೋಡ್ಸ್ ಐಲ್ಯಾಂಡ್, ಅಮೆರಿಕ: ಪ್ರಖ್ಯಾತ ಬ್ರೌನ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಕನಿಷ್ಠ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಕ್ಯ
ಸುರತ್ಕಲ್, ಡಿ.13: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಪೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಚೇಳಾಯರು ಎಂಬಲ್ಲಿ ಬಂಧಿಸಿದ್ದಾರೆ. ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ
ರಾಂಚಿ, ಡಿ. 13: ರಾಂಚಿ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನ ಇಳಿಯುವ ಸಂದರ್ಭ ಅದರ ಬಾಲ ರನ್ ವೇ ಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಸುಮಾರು 70 ಪ್ರಯಾಣಿಕರಿದ್ದ ಭುವನೇಶ್ವರ-ರಾಂಚಿ ವ
ಕೊಪ್ಪಳ, ಡಿ.13: ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಮನಸ್ತಾಪ ಮರೆತು ಜಿಲ್ಲೆಯ 10 ಜೋಡಿಗಳು ಮತ್ತೆ ಒಂದಾಗಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 87,918 ಪ್ರಕರಣಗಳ ಪೈಕಿ 79,355 ಪ್ರಕರಣ
ಬೆಂಗಳೂರು, ಡಿ.13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ಮಹಿಳೆಯೊಬ್ಬರನ್ನು ಮಂಚಕ್ಕೆ ಕರೆದಿದ್ದು, ಈ ಬಗ್ಗ
ಶಿವಮೊಗ್ಗ, ಡಿ.13: ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ಧ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಅವರಿಗೆ ನನ್ನ ಬಗ್ಗೆ ಮಾತನಾಡದಿದ್ದರೆ ಊಟ ಸೇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ
30 ಸಾವಿರ ಅಡಿ ಎತ್ತರದಲ್ಲಿ ಸಿಪಿಆರ್ ಮೂಲಕ ಪ್ರಾಣ ರಕ್ಷಣೆ
ಭಟ್ಕಳ, ಡಿ.13: ಗ್ರಾಮೀಣ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಾಮಾನ್ಯ ಜನರ ಮಕ್ಕಳನ್ನು ದೇಶದ ಸಂಪತ್ತಾಗಿ ರೂಪಿಸುವುದು ನಿಜವಾದ ದೇಶಪ್ರೇಮ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಭಟ್ಕಳದ
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಕಲಬುರಗಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಹುಭಾಷಾ ನಾಟಕೋತ್ಸವ ನಿಮಿತ್ತ ಶನಿವಾರ ರಾತ್ರಿ ಇಲ್ಲಿನ ಡಾ.ಎಸ್.ಎಂ ಪಂಡಿತ್ ರಂಗ ಮಂದಿರದಲ್ಲಿ ದಖ್ಹನಿ ಉರ್ದು ಭಾಷೆಯ ʼಕಿವಡೆ ಕಾ
ಎಸ್ಪಿ ಕಚೇರಿ ಎದುರು ಧರಣಿ ಎಚ್ಚರಿಕೆ
ಮಂಗಳೂರು,ಡಿ.13 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಾಂತ್ರಿಕತೆ ಅಳವಡಿಕೆ ಕ್ಷಿಪ್ರಗತಿಯಲ್ಲಿದ್ದು, ಇದಕ್ಕೆ ಅನುಗುಣವಾಗಿ ಸೈಬರ್ ಭದ್ರತೆಯನ್ನು ಇನ್ನಷ್ಟು ಶಕ್ತಿಯುತಗೊಳಿಸಲು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಅಗತ್ಯವಿದೆ ಎ
ಮಡಿಕೇರಿ : ಫೇಸ್ ಬುಕ್ ಗೆಳತಿಯ ಮನೆಗೆ ಬಂದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ, ಹಲ್ಲೆ ನಡೆಸಿ ಹಣಕ್ಕಾಗಿ ಪೀಡಿಸಿದ ಆರೋಪದಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕ
ಮಣಿಪಾಲ, ಡಿ.13: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮೂಲದ ಮಗುವೊಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಪರ್ಕಳ ದೇವಿನಗರದ ನಿವಾಸಿ ನೀಲಾಂಬರಿ ಎಂಬವರ ಒಂದ
ಕಾಪು, ಡಿ.13: ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆಗೆ ಮೆಡಿಕಲ್ ನಿಂದ ತಂದ ಔಷಧಿ ಸೇವಿಸಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.12ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಉದ್ಯಾವರ ಗ್ರಾಮದ ಮಮತ ಆಚಾರ್ಯ ಎಂಬವರ ಮಗ ರಕ
ಉಡುಪಿ, ಡಿ.13: ಆದಿಉಡುಪಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಎದುರು ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಮುಖಂಡ ಸಹಿತ ಹಲವರ
ತೇಜಪುರ,ಡಿ.13: ಪಾಕಿಸ್ತಾನದ ಗುಪ್ತಚರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ನಿವೃತ್ತ ಸಿಬ್ಬಂದಿ ಕುಳೇಂದ್ರ ಶರ್ಮಾ ನನ್ನು ಅಸ್ಸಾಮಿನ ಸೋನಿತ್ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೋಲಿಸರು
ಉಡುಪಿ, ಡಿ.13: ರೈಲಿನಲ್ಲಿ ತಲೆಗೆ ತಾಗಿ ಗಾಯಗೊಂಡು ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕ ವಿಶು ಶೆಟ್ಟಿ ಸಾರ್ವಜನಿಕರ ಸಹಾಯದಿಂದ ಚಿಕಿತ್ಸೆ ಕೊಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ರಕ್ಷಣಾ ಇ
ಫುಟ್ಬಾಲ್ ಮಾಂತ್ರಿಕನನ್ನು ಸ್ವಾಗತಿಸಲು ಮುಂಜಾನೆ 2:30ಕ್ಕೆ ನೆರೆದ ಸಾವಿರಾರು ಅಭಿಮಾನಿಗಳು
ಮಂಗಳೂರು, ಡಿ.13 : ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದ ಮೇರೆಗೆ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾ.ಹೆ. 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕ
ಬೆಂಗಳೂರು : ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೇವನಹಳ್ಳಿಯ ಅಂಬಿಕಾ ಲೇಔಟ್ನಲ್ಲಿ
ಬೆಂಗಳೂರು : ನೆಲಮಂಗಲದಲ್ಲಿ 25 ಕೋಟಿ ರೂ. ಮೌಲ್ಯದ ಭೂಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಠಾಣೆ ಹೆಡ್ ಕಾನ್ಸಟೇಬಲ್ ಗಿರಿಜೇಶ್ ಹೆಡ್ಕಾನ್ಸ್ಟೇಬಲ್ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರ
ವಾಷಿಂಗ್ಟನ್, ಡಿ.13: ಎಚ್-1ಬಿ ವೀಸಾ ಶುಲ್ಕ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕಾದ 20 ರಾಜ್ಯಗಳ ಒಕ್ಕೂಟ ಮೊಕದ್ದಮೆ ದಾಖಲಿಸಿರುವುದಾಗಿ ವರದಿಯಾಗಿದೆ. ಎಚ್-1ಬಿ ವೀಸಾ ಶುಲ್ಕವನ್ನು 1 ಲಕ್ಷ ಡಾಲರ್
ಮಂಗಳೂರು, ಡಿ.13: ವಿಚ್ಛೇದನಕ್ಕೆ ನಿರ್ಧರಿಸಿದ್ದ ಎರಡು ಜೋಡಿ ಮತ್ತೆ ಒಂದಾದ ವಿದ್ಯಮಾನಕ್ಕೆ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಸಾಕ್ಷಿಯಾಯಿತು. ಈ ಎರಡೂ ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ
ವಾಷಿಂಗ್ಟನ್, ಡಿ.13: ವೆನೆಝವೆಲಾದಲ್ಲಿ ಮಾದಕ ವಸ್ತು ಕಳ್ಳಸಾಗಣೆಯ ವಿರುದ್ಧ ಅಮೆರಿಕಾ ನಡೆಸುತ್ತಿರುವ ಅಭಿಯಾನ ತೀವ್ರಗೊಳಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು , ಭೂ ದಾಳಿ ಶೀಘ್ರವೇ ಆರಂಭಗೊಳ್ಳುವ ಸ
ಚಾರ್ಮಾಡಿ : ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಬಾಲಕ ಮರ್ಹೂಮ್ ಅಝ್ರೀನ್ ಸಿದ್ದೀಕ್ ಇವರ ಸ್ಮರಣಾರ್ಥದ ಭಾಗವಾಗಿ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಂ ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ
ಕೋಲ್ಕತಾ: ಮೆಸ್ಸಿ ಅವರ ಕಾರ್ಯಕ್ರಮದ ಅವ್ಯವಸ್ಥೆ ಕುರಿತಂತೆ ‘ಭಾರತದ ಗೋಟ್ (ಸಾರ್ವಕಾಲಿಕ ಶ್ರೇಷ್ಠ) ಪ್ರವಾಸ’ದ ಮುಖ್ಯ ಆಯೋಜಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಅವ್ಯವಸ್ಥೆ ಕುರಿತಂತೆ ಅಭಿಮಾನಿಗಳು
ಹೊಸದಿಲ್ಲಿ: ಅರ್ಜೆಂಟೀನ ಸೂಪರ್ ಸ್ಟಾರ್ ಲಿಯೊನೆಲ್ ಮೆಸ್ಸಿ ಖಾಸಗಿ ‘Gulfstream V (G-V)’ ವಿಮಾನದಲ್ಲಿ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. Gulfstream V (G-V) ಎನ್ನುವುದು ಅತಿ ವಿಲಾಸಿ, ಅತಿ-ದೀರ್ಘ ವ್ಯಾಪ್ತಿಯ ಬಿಝ್ನೆಸ್ ದರ್ಜೆಯ ವಿಮ
ಬೆಂಗರೆ, ಡಿ.13: ನದಿಗೆ ಬಿದ್ದ ಬಾಲಕನನ್ನು ರಕ್ಷಿಸಿದ ಬಿಎಂಡಿ ಬೋಟ್ ಚಾಲಕ ಜಲೀಲ್ ಬೆಂಗರೆ ಅವರನ್ನು ಮರ್ಕಝುನ್ನೂರ್ ಸುನ್ನಿ ಮದ್ರಸ, ಕೆಎಂಜೆ, ಎಸ್ವೈಎಸ್,ಎಸೆಸ್ಸೆಫ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಬೆಂಗರೆಯ ಮರ್ಕಝುನ್
ಕುಂದಾಪುರ, ಡಿ.13: ಒಂದೂವರೆ ವರ್ಷದಿಂದ ಸುಮಾರು ಎರಡು ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದ್ದಕ್ಕಾಗಿ ಸೌಕೂರು ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿದ್ದ ಮೆಸ್ಕಾಂ ಇಲಾಖೆ, ಇದೀಗ ಸರಕಾರದ ಸೂಚನೆಯ
ಉಡುಪಿ, ಡಿ.13: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು
ಉಡುಪಿ, ಡಿ.13: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇಂದು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರುಗಳ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜ
ಹೊಸದಿಲ್ಲಿ,ಡಿ.13: ನರೇಗಾ ಯೋಜನೆಯ ಮರುನಾಮಕರಣ ಪ್ರಸ್ತಾವವನ್ನು ಶನಿವಾರ ಪ್ರಶ್ನಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು,ಈ ಕ್ರಮವು ಯಾವುದೇ ಸ್ಪಷ್ಟ ಲಾಭವನ್ನು ನೀಡುವುದಿಲ್ಲ ಮತ್ತು ಸರಕಾರಿ ಸಂಪನ್ಮೂಲಗಳ
ಹೊಸದಿಲ್ಲಿ,ಡಿ.13: ಕೇಂದ್ರ ಸರಕಾರವು ಪ್ರಸಕ್ತ ವರ್ಷದ ಕರ್ನಾಟಕದ ತೆರಿಗೆ ಹಂಚಿಕೆಯಾಗಿ 51,700 ಕೋಟಿ ರೂ.ಗಳನ್ನು ಕಂತುಗಳಲ್ಲಿ ಬಿಡುಗಡೆ ಮಾಡಿದೆ. ಈ ವಿತ್ತವರ್ಷದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗಾಗಿ 16,000 ಕೋಟಿ ರೂ.ಗಳನ್ನು ನೀಡ
ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಆಪ್ಶನ್ ದಾಖಲಿಸಲು ಡಿ.15ರಂದು ಬೆಳಗ್ಗೆ 11 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದ
ಬೆಂಗಳೂರು : ಸರಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲಕತ್ವ ಮತ್ತು ನಿರ್ವಹಣೆ ವಿಧೇಯಕ-2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿ
ಬೆಂಗಳೂರು : ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ. ಇದು ಮತ ಕಳ್ಳತನ ನಡೆದಿರುವುದಕ್ಕೆ ಪುರ
ಉಡುಪಿ, ಡಿ.13: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಶನಿವಾರ ನಡ
ಮಂಗಳೂರು : ಸಂತ ಮದರ್ ತೆರೆಸಾ ವೇದಿಕೆ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಜಂಟಿ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಸೌಹಾರ್ದ ಕ್ರಿಸ್ಮಸ್ ಉತ್ಸವ ಶನಿವಾರ ಸಂಜೆ ಉದ್ಘಾಟನೆಗೊಂಡಿತು. ರಾಷ್
ಮಂಗಳೂರು,ಡಿ.13:ಮೀನುಗಾರಿಕೆಗೆ ತೆರಳಿದ್ದ ಬೋಟ್ ತಾಂತ್ರಿಕ ದೋಷದಿಂದ ಮುಳುಗಿ ಅಪಾರ ನಷ್ಟ ಉಂಟಾಗಿದೆ ಎಂದು ನಗರದ ಕಂಕನಾಡಿಯ ಮುಹಮ್ಮದ್ ಫಾರೂಕ್ ಅವರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಮತ್ತು ಕರಾವಳಿ ಕಾವಲು ಪೊಲೀಸ್ ಘಟಕ
ಬೆಂಗಳೂರು : ಶನಿವಾರ ನಗರದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಎಸ್ಸಾರ್ಟಿಸಿ ಬಸ್ಗಳಿಗೆ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ‘ಅಪಘಾತ ತುರ್ತು ಸ್ಪಂದನ ವಾಹನ’ಗಳಿಗೆ ಚಾಲನೆ
ರಾಯಚೂರು : ಭಾರತ ಕಮ್ಯುನಿಷ್ಟ್ ಪಕ್ಷ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐ(ಎಂ) ಜನದನಿ ರ್ಯಾಲಿಯನ್ನು ಬೃಹತ್ ಪ್ರತಿಭಟನಾ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ಪಕ್ಷ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ್ ಹೇಳ
ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧಿಸಿದಂತೆ ಎಸ್ಐಟಿ ತಂಡವು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವ
ರಾಯಚೂರು: ಟ್ಯಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳಿಂದ ಡಿ. 14 ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಟ್ಯಾಗೋರ್ ಉತ್ಸವ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿಜೆ ಇಂಟರ್ ನ್
ಕಲಬುರಗಿ: ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ತತ್ವಪದ ಸಾಹಿತ್ಯದ ಪ್ರಾರಂಭಿಕ ಕಡಕೋಳ ಮಡಿವಾಳಪ್ಪನವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಸಂಭ್ರಮದಿಂದ ಜರುಗಿತು. ಕಲ್ಯಾಣ ಕರ್ನಾಟಕ ಭಾಗದ ದೊಡ್ಡ ಜಾತ್ರೆಗಳಲ್ಲ
ತಿರುವನಂತಪುರಕ್ಕೆ ಧನ್ಯವಾದಗಳು ಎಂದ ಪ್ರಧಾನಿ
ಕೊಣಾಜೆ: ಬಾಳೆ ಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಪದವು ಪ್ರದೇಶದ ಸರ್ವ ಕುಟುಂಬಗಳೂ ಮನೆಗಳಲ್ಲಿ ಸೃಷ್ಠಿಯಾಗುವ ಹಸಿ, ಒಣ, ಅಪಾಯಕಾರಿ ಕಸಗಳನ್ನು ವಿಂಗಡಿಸಿ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನೀಡಿ ಸ್ವಚ ಮನೆ ಸ್ವಯಂ
ಮಂಗಳೂರು, ಡಿ.13: ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತಿದೆ. ಇಂದಿನ ಯುವಜನತೆ ಮಾದಕ ವಸ್ತು ಸೇವನೆ, ಸೈಬರ್ ಕ್ರೈಂ, ಅತ್ಯಾಚಾರದಂತಹ ಕ್ರಿಮಿನಲ್ ಕೃತ್ಯಗಳಲ್ಲಿ ಹೆಚ್ಚಾಗಿ ಶಾಮೀಲಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದೇ ರ
ಹೊಸದಿಲ್ಲಿ: ಗೋವಿಗೆ ‘ರಾಷ್ಟ್ರಮಾತೆ’ ಅಥವಾ ‘ರಾಜಮಾತೆ’ ಸ್ಥಾನಮಾನ ನೀಡಬೇಕು ಹಾಗೂ ದೇಶಾದ್ಯಂತ ಸಂಪೂರ್ಣ ಗೋಹತ್ಯೆ ನಿಷೇಧ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ
ತೊಕ್ಕೊಟ್ಟು, ಡಿ.13: ಬಬ್ಬುಕಟ್ಟೆಯ ಹಿರಾ ಮಹಿಳಾ ಸಂಯುಕ್ತ ಪಪೂ ಕಾಲೇಜಿನ ಇಪ್ಪತ್ತೈದನೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಗುರುವಾರ ಎಂಎಸ್ಎಚ್ಎಂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಂತಿ ಪ್ರಕಾಶನದ ಟ್ರಸ್ಟಿ ಸಮೀರಾ ಜಹಾನ್ ಮು
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ರಾಜ್ಯದ ರಾಜಕೀಯದಲ್ಲಿ ಮಹತ್ವದ ತಿರುವನ್ನು ಸೂಚಿಸಿವೆ. ವಿರೋಧ ಪಕ್ಷವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕಾರ್ಪೊರೇಷನ್, ಪುರಸಭೆ ಹಾಗೂ ಪಂಚಾ
ಉಡುಪಿ, ಡಿ.12: ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ವತಿಯಿಂದ ನೃತ್ಯಗಾರ, ಅಂತರರಾಷ್ಟ್ರೀಯ ಕಲಾವಿದ ಪಂಡಿತ್ ರಾಹುಲ್ ಆಚಾರ್ಯ ಅವರಿಂದ ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಸೊಸೈಟಿ ಫಾರ್ಮದ ಪ್ರೊಮೋಷನ್ಸ್ ಆಫ್ ಇಂಡಿಯನ್ ಕ್ಲ
ಕೊಚ್ಚಿ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್ಸಿ) ‘ಹಾಲ್’ ಮಲಯಾಳಂ ಚಿತ್ರದ ಕೆಲವು ಭಾಗಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಭಾಗಶಃ ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠದ ನ.14ರ ತೀರ್
ಉಡುಪಿ, ಡಿ.13: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವಿಸ್ತರಣೆ ಯೋಜನೆಗೆ ಅನುದಾನ ಒದಗಿಸುವಂತೆ ಹಾಗೂ ಪರ್ಯಾಯ ಮಹೋತ್ಸವ ಅಗತ್ಯ ಕಾಮಗಾರಿ ಹಾಗೂ ಮಳೆ ಹಾನಿ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವ
ಕಾಪು, ಡಿ.13: ಎಲ್ಲೂರು ಗ್ರಾಮದಲ್ಲಿ ಅದಾನಿ ಪವರ್ ಲಿಮಿಟೆಡ್, ಅದಾನಿ ಸಮೂಹದ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಶನ್ ನ ಸಹಯೋಗದಲ್ಲಿ, ಬಡಾ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮಾರುಕಟ್ಟೆ
ಉಡುಪಿ, ಡಿ.13: ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ. ಉಡುಪಿ ಧರ್ಮಪ್ರಾ
ಬೆಂಗಳೂರು : ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿ
ಕೊಣಾಜೆ: ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಜಿಎಸ್ಟಿ ಕುರಿತು ಒಂದು ದಿನದ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಮಂಗಳೂರಿನ ನಿತಿನ್ ಜೆ. ಶೆಟ್ಟಿ ಅಂಡ್ ಕೋ. ಚಾರ್ಟೆಡ್ ಅಕೌಂಟ

25 C