ಪಾಟ್ನಾ: ಒಂದೇ ಕುಟುಂಬದ ನಾಲ್ಕು ಮಂದಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಿಹಾರದ ಸರನ್ ಜಿಲ್ಲೆಯ ಸೋನ್ಪುರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸರನ್ ಜಿಲ್ಲೆಯ ಸೋನ್ಪುರದ ಬೈಜ
ಬೈರೂತ್, ಎ.23: ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಲೆಬನಾನಿನ ಪತ್ರಕರ್ತೆ ಅಮಲ್ ಖಲೀಲ್ ಮೃತಪಟ್ಟಿದ್ದಾರೆ ಎಂದು ಲೆಬನಾನಿನ ರಾಷ್ಟ್ರೀಯ ಸುದ್ದಿ ಸಂಸ್ಥೆ ದೃಢಪಡಿಸಿದೆ ದಾಳಿಯ ನಂತರ ಅವಶೇಷಗಳಡಿ ಅಮಲ್
ಶಿವಮೊಗ್ಗ : ಶಿವಮೊಗ್ಗದ ತುಂಗಾ ನದಿ ತೀರದಲ್ಲಿ 2022ರಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ. ತೀರ್ಥಹ
ಗ್ರಾಹಕರ ಆದ್ಯತೆಗಳಿಗೆ ಗಮನಹರಿಸಿ : ನೀಲಂ ಶಮಿ ರಾವ್
ಟೆಲ್ ಅವೀವ್, ಎ.22: ಇರಾನ್ ವಿರುದ್ಧ ಇಸ್ರೇಲ್ ನಡೆಸಿದ್ದ ‘ಆಪರೇಷನ್ ರೋರಿಂಗ್ ಲಯನ್’ ಕಾರ್ಯಾಚರಣೆಯ ರೂವಾರಿ, ಇಸ್ರೇಲ್ ನ ಗುಪ್ತಚರ ಏಜೆನ್ಸಿ ಮೊಸಾದ್ನ ಏಜೆಂಟ್ ದೇಶದ ಹೊರಗೆ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಹತರಾಗಿದ್ದಾರೆ
ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಅಧಿಸೂಚನೆ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ 460 ದಿನಗಳಿಗೂ ಅಧಿಕ ಸಮಯ ವಿಳಂಬ ಮಾಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ
ಮಂಡ್ಯ: ಅಂಬೇಡ್ಕರ್ ವಿಚಾರಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ವೈಜ್ಞಾನಿಕ ಮತ್ತು ಪ್ರಜಾಸತ್ತಾತ್ಮಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಅಹಿಂ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ, ಮಾನಹಾನಿಕರ, ಬೆದರಿಕೆಯ ಕಮೆಂಟ್ಗಳನ್ನು ಮಾಡುವವರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದು, ಈಗಾಗಲೇ ಹಲವರ ವಿರುದ್ಧ ದೂರುಗಳನ್ನು ದಾಖಲಿಸಿದ್ದೇವೆ. ಬಹುತೇಕ ಪ್ರಕರಣಗಳ
ಇಸ್ರೇಲಿ ಸೈನಿಕರಿಂದ ಶಾಲೆಗೆ ಹೋಗಲು ನಿರ್ಬಂಧಿಸಲ್ಪಟ್ಟಿರುವ ಫೆಲೆಸ್ತೀನಿನ ಬಾಲಕನ ಚಿತ್ರ
ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾದ ಉದ್ಯಮಶೀಲತೆ ಕೇಂದ್ರಿತ ಕಾರ್ಯಕ್ರಮ ‘ಸ್ಟಾರ್ಟ್ಅಪ್ ಸ್ಪಾರ್ಕ್-2026’ ಯಶಸ್ವಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳ
ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಚೌದಾರ್ ಕೆರೆಯ ನೀರನ್ನು ಮುಟ್ಟಿರುವುದು ಒಂದು ದೊಡ್ಡ ಕ್ರಾಂತಿ ಎಂದು ಲೇಖಕ ಡಾ.ರವಿಕುಮಾರ್ ನೀಹಾ ಹೇಳಿದ್ದಾರೆ. ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಕ್ಷೇಮಾಭಿ
ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಗಿಮಾನಗಡ್ಡೆ ಬಡಾವಣೆಯ ನಿವಾಸಿ ಆಕಾಶ್(20) ಎಂದು ಗುರುತಿಸಲಾಗಿದೆ. ದ್ವಿಚಕ್ರ
ಬೆಂಗಳೂರು : ನಗರದ ವೈಯಾಲಿಕಾವಲ್ನ ಸ್ಯಾಂಕಿ ಪಾರ್ಕ್ನ ಯೋಗ ಸಭಾಂಗಣದಲ್ಲಿ ಶಂಕರ ಜಯಂತಿ ಆಚರಣೆಗೆ ಅನುಮತಿ ನಿರಾಕರಿಸಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಜಾತ್ಯತೀತತೆ
ಬೆಳಗಾವಿ : ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪ ಹೆಚ್ಚಳವಾಗಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಬಿಸಿಲಿ ತಾಪದಿಂದ ಕುಸಿದುಬಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗ
ಬೆಂಗಳೂರು: ತುಮಕೂರು ನಗರದ ಹೊರವಲಯದಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರಕಾರಿ ಜಮೀನನ್ನು 'ಕಾಂಗ್ರೆಸ್ ಭವನ ಟ್ರಸ್ಟ್'ಗೆ ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂಬ ವಿಚಾರ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಸಂಸತ್ತಿನಲ್ಲಿ ಸಂವಿಧಾನ (131ನೇ ತಿದ್ದುಪಡಿ ) ಮಸೂದೆ, 2026ಯ ತಿರಸ್ಕಾರವನ್ನು ಸ್ವಾಗತಿಸಿದೆ. ಪ್ರಸ್ತಾಪಿತ ಕ್ಷೇತ್ರ ಪುನರ್ವಿಂಗಡನೆ ಸಮಾನ ಪ್ರತಿನಿಧಿತ್ವದ ಬಗ್ಗೆ ಗಂಭೀರ ಕಳವಳವನ್ನು
ಬೆಂಗಳೂರು : ನಗರದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮರ್ಮಾಂಗದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನವಾಜ್ಗೆ ಚಿಕಿತ್ಸೆ ನೀಡಿ
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾದ ಚುನಾವಣೆಗಳು ಅನಿವಾರ್ಯವಾಗಿದ್ದು, ಕಾಲೇಜುಗಳಲ್ಲಿ ನಡೆಯುವ ವಿದ್ಯಾರ್ಥಿಗಳ ಚುನಾವಣೆ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನಾಯಕತ್ವ ರೂಪಿಸಿಕೊಳ್ಳಲ
ಭಟ್ಕಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿ ವಧೆಗೆ ಯತ್ನಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಗರದ ಬಂದರ್ ರೋಡ್ 3ನೇ ಕ್ರಾಸ್ ನಿವಾಸಿ ಶಿಯಾಮ್ (42) ಸೇರಿದಂತೆ ಇತರರು ಸೇರಿಕೊಂಡು ಎರಡು ಎತ್ತುಗಳನ
ಬೆಂಗಳೂರು : ನಾರಿ ಶಕ್ತಿ ವಂದನ ಅಧಿನಿಯಮ-2023ರ ಅನುಷ್ಠಾನ ವಿಧೇಯಕ ಲೋಕಸಭೆಯ ಅನುಮೋದನೆ ಪಡೆಯುವಲ್ಲಿ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳೇ ಕಾರಣ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ
ಕಲಬುರಗಿ: ಖಾಜಾ ಬಂದಾನವಾಝ್ ವಿಶ್ವವಿದ್ಯಾಲಯದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಪರೀಕ್ಷಾ ಕಟ್ಟಡವನ್ನು ಕುಲಪತಿ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರು ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾ
ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಕರಣ ಬಾಬರ (26), ಕೊಲ್ಲಾಪುರ ಜಿಲ್ಲೆಯ ಶಿರೋಡ್ನ ಸ
ಮಂಗಳೂರು, ಎ.21; ಕರಾವಳಿ ಭಾಗದ ಮಂಗಳೂರಿನಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯದ ಕ್ರಮ ಕೈಗೊಳ್ಳುವಂತೆ ಮಂಗಳೂರಿನ ಹೈಕೋರ್ಟ್ ಪೀಠ ಸ್ಥಾಪನೆಯ ಹೋರಾಟ ಸಮಿತಿಯು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವ
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ವಾರೆಂಟ್ ಜಾರಿ ಮಾಡುವ ನೆಪದಲ್ಲಿ ಉದ್ಯಮಿಯೋರ್ವರ ಮನೆಗೆ ನುಗ್ಗಿದ ಪೊಲೀಸರು ಮನೆಮಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ. ಇದ
ಕಲಬುರಗಿ: ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಶಿಕ್ಷಣದಲ್ಲಿದ್ದು, ಉತ್ತಮ ಶಿಕ್ಷಣ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಕೆಬಿಎನ್ ವಿವಿಯ ಕ್ಯಾಂಪಸ್ ನಿರ್ದೇಶಕ ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ ಹೇಳಿದರು. ಬುಧ
ವಾಶಿಂಗ್ಟನ್, ಎ.22: ಇರಾನ್ನೊಂದಿಗೆ ಎರಡನೇ ಸುತ್ತಿನ ಮಾತುಕತೆ ಕುರಿತು ಶುಕ್ರವಾರದ ವೇಳೆಗೆ ಒಳ್ಳೆಯ ಸುದ್ದಿ ಬರಬಹುದು. 36ರಿಂದ 72 ಗಂಟೆಗಳೊಳಗೆ ಶಾಂತಿ ಮಾತುಕತೆ ಪುನರಾರಂಭಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ
ಕಲಬುರಗಿ: ಮಾನಸಿಕ ಒತ್ತಡ ಅಥವಾ ಮನೋವ್ಯಥೆ ಎದುರಾದಾಗ ಸಂಗೀತ ಆಲಿಸುವುದರಿಂದ ಮನಸ್ಸಿಗೆ ಅಪಾರ ನೆಮ್ಮದಿ ದೊರೆಯುತ್ತದೆ ಎಂದು ಖ್ಯಾತ ಸಂಗೀತಗಾರ ಪ್ರೊ. ರೇವಯ್ಯ ವಸ್ತ್ರದ್ ಮಠ ಹೇಳಿದ್ದಾರೆ. ರವಿವರ್ಮ ಕಲಾ ಸಾಹಿತ್ಯ ಸಾಂಸ್ಕೃತಿ
ಹೊಸದಿಲ್ಲಿ, ಎ.22: I-PAC ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಸ್ತಕ್ಷೇಪದ ಬಗ್ಗೆ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲ
ವೆಂಕಟರಾಮನ್ | Photo Credit : CAP/X ಪುದುಚೇರಿ, ಎ.22: ಅಂಡರ್-19 ತಂಡದ ಕೋಚ್ ಒಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುದುಚೇರಿಯ ಮೂವರು ಕ್ರಿಕೆಟಿಗರನ್ನು ‘ಎಲ್ಲಾ ಕ್ರಿಕೆಟ್ ಚಟುವಟಿಕೆಗಳಿಂದ’ ಅಮಾನತುಗೊಳಿಸಲಾಗಿದೆ. ಆರೋಪಗಳ ಬಗ್ಗೆ ತನಿಖೆ
ಕೋಲ್ಕತಾ, ಎ.22: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಮತದಾನ ಗುರುವಾರ ನಡೆಯಲಿದೆ. ಮೊದಲ ಹಂತದಲ್ಲಿ 294 ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಹಂತದಲ್ಲಿ 1,478 ಅಭ್ಯರ್
ಹೊಸದಿಲ್ಲಿ, ಎ.22: ಮುಂದಿನ ನಾಲ್ಕು-ಐದು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಐಎಂಡಿ ಬಿಡುಗಡೆ ಮಾಡಿದ ವರದಿ ಪ್ರಕಾರ,
ಹೊಸದಿಲ್ಲಿ, ಎ.22: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದಂತೆ ಇತ್ತೀಚಿನ ಹೇಳಿಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ (EC) ಶೋಕಾಸ್ ನೋಟಿಸ್ ಹೊರಡಿಸಿದೆ ಎಂದು ಅಧಿಕಾರಿಗಳನ್ನು ಉಲ್ಲ
ಹೊಸದಿಲ್ಲಿ, ಎ. 22: ಪಶ್ಚಿಮ ಏಶ್ಯ ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳನ್ನು ಪರಿಹರಿಸುವಲ್ಲಿ ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಮತೋಲಿತ ರಾಜತಾಂತ್ರಿಕ ನೀತಿಯನ್ನು ಅನುಸರಿಸುತ್ತಿದೆ ಎಂದು ರಕ್ಷಣಾ
ಪಣಂಬೂರು: ಸುಳಿಗೆ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಓರ್ವನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹರೀಶ್ (33) ಬಂಧಿತ ಆರೋಪಿ ಎಂದು ಪೊಲೀಸರು ಮಾ
ಹೊಸದಿಲ್ಲಿ, ಎ. 22: ಹಾರ್ಮುಝ್ ಜಲಸಂಧಿಯನ್ನು ದಾಟಲು ಪ್ರಯತ್ನಿಸಿದ ಎರಡು ಹಡಗುಗಳನ್ನು ಇರಾನ್ ಸೇನೆ ವಶಪಡಿಸಿಕೊಂಡಿದ್ದು, ಅವುಗಳನ್ನು ಇರಾನ್ ಗೆ ಒಯ್ಯುತ್ತಿದೆ ಎಂದು ದೇಶದ ಸರಕಾರಿ ಮಾಧ್ಯಮಗಳು ವರದಿ ಮಾಡಿವೆ. ‘‘ನೌಕಾಯಾನ ವ್
ಮಂಗಳೂರು: ವಿರೋಧ ಪಕ್ಷಗಳು ಮಹಿಳಾ ವಿರೋಧಿ ಮನಃಸ್ಥಿತಿಯನ್ನು ಹೊಂದಿವೆ. ಹೀಗಾಗಿ ನಾರಿಶಕ್ತಿ ವಂದನ ಮಸೂದೆ ಪರವಾಗಿ ನಿಂತಿಲ್ಲ. ಈ ಮಸೂದೆಯನ್ನು ಸೋಲಿಸುವ ಮೂಲಕ ವಿಪಕ್ಷಗಳು ಸಮಾಜದ ನಂಬಿಕೆಯನ್ನು ಕಳೆದುಕೊಂಡಿವೆ ಎಂದು ಸುಳ್ಯದ
ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎ
ಹೊಸದಿಲ್ಲಿ, ಎ.22: ವಿಶೇಷ NIA ನ್ಯಾಯಾಲಯವು 2023ರ ಬೆಂಗಳೂರು ಜೈಲಿನ ತೀವ್ರಗಾಮಿ ಚಟುವಟಿಕೆಗಳ ಪ್ರಕರಣದಲ್ಲಿ ಸಂಚಿನ ರೂವಾರಿ ಹಾಗೂ ಲಷ್ಕರೆ ತೈಬಾ (LET) ಉಗ್ರ ಟಿ. ನಸೀರ್ ಸೇರಿದಂತೆ ಏಳು ಆರೋಪಿಗಳಿಗೆ ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ
ಹೊಸದಿಲ್ಲಿ, ಎ.22: ಕಳೆದ ವರ್ಷದ ಇದೇ ದಿನ ‘ಮಿನಿ ಸ್ವಿಟ್ಝರ್ಲ್ಯಾಂಡ್’ ಎಂದೇ ಹೆಸರಾಗಿರುವ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದಿದ್ದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 25 ಪ್ರವಾಸಿಗರು ಮತ್ತು
ಹೊಸದಿಲ್ಲಿ, ಎ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಎ.22, 2025ರಂದು ನಡೆದಿದ್ದ ಪಾಕ್ ಬೆಂಬಲಿತ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ಸಲ್ಲಿಸಿದರು. ದಾಳಿಯಲ್ಲಿ ಪ್ರಾಣ ತ
ಮಂಗಳೂರು, ಎ.22: ನಗರದ ಬಜಿಲಕೇರಿಯಲ್ಲಿ ಅಕ್ಕಪಕ್ಕದ ಎರಡು ಮನೆಮಂದಿ ಕ್ಲುಲ್ಲಕ ಕಾರಣಕ್ಕೆ ಪರಸ್ಪರ ದೊಣ್ಣೆ, ತಲವಾರು ಹಿಡಿದು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಮಹಿಳೆ ಸಹಿತ ಮೂವರಿಗೆ ಗಾಯ ವಾಗಿದೆ. ಘಟನೆಯ ಬಗ್ಗೆ ಬಂದರ
ಉಡುಪಿ, ಎ.22: ಪರ್ಕಳದ ಹೆರ್ಗಾವರೆಗೆ ಬರುತ್ತಿದ್ದ ನರ್ಮ್ ಬಸ್ನ್ನು ಜಿಲ್ಲಾಡಳಿತ ಇದೀಗ ಶೆಟ್ಟಿಬೆಟ್ಟುವರೆಗೆ ವಿಸ್ತರಿಸಿದ್ದು, ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿಗೆ ಅನುಕೂಲವಾಗಿದೆ. ಹೆರ್ಗಾ ಗ್ರಾಮಕ್ಕೆ ನರ
ಬ್ರಹ್ಮಾವರ, ಎ.22: ಚಿಂತನೆ ಮತ್ತು ದೂರದೃಷ್ಟಿಯ ಪಕ್ವತೆ ಇದ್ದರೆ ಯಾವುದೇ ವ್ಯವಹಾರದಲ್ಲಿ ಯಶಸ್ಸು ಸಾಧಿಸಬಹುದು. ಹೊಸತನದ ಆಲೋಚನೆಗಳು ನಮ್ಮನ್ನು ಯಶಸ್ಸಿನ ಶಿಖರಕ್ಕೆ ಕೊಂಡೊಯ್ಯುತ್ತವೆ ಎಂದು ಉಡುಪಿ ಜಿಪಂ ಯೋಜನಾ ನಿರ್ದೇಶಕ ಡಾ.
ಹೊಸದಿಲ್ಲಿ, ಎ. 22: ಹಿರಿಯ ಸರಕಾರಿ ಅಧಿಕಾರಿಯೊಬ್ಬರ 22 ವರ್ಷದ ಪುತ್ರಿ ಆಗ್ನೇಯ ದಿಲ್ಲಿಯ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೊಲೆಯಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಯ ಪುತ್
► ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನ: ಹೋರಾಟಗಾರರ ಹೇಳಿಕೆ
ಶಂಕರನಾರಾಯಣ, ಎ.22: ಆಜ್ರಿ ಶ್ರೀಉಮಾಮಹೇಶ್ವರ ದೇವಸ್ಥಾನಕ್ಕೆ ಎ.20ರಂದು ಬೆಳಗ್ಗೆ ನುಗ್ಗಿದ ಕಳ್ಳರು, ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಹೆಲ್ಮೇಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ
ಶಂಕರನಾರಾಯಣ, ಎ.22: ಮೋಟಾರ್ ಪಂಪ್ ಹಾಕುವಾಗ ವಿದ್ಯುತ್ ಹರಿದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಎ.21ರಂದು ಸಂಜೆ ವೇಳೆ ಸಿದ್ಧಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಿದ್ಧಾಪುರ ಗ್ರಾಮದ ಗಾಂಧಿ ಶೆಟ್ಟಿ(77) ಎಂದು ಗುರುತಿಸಲಾಗಿದೆ.
ಇಸ್ಲಮಾಬಾದ್, ಎ.22: ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶ ನಿಷೇಧವನ್ನು ಮೇ 24ರವರೆಗೆ ವಿಸ್ತರಿಸಿದೆ. ಪಾಕಿಸ್ತಾನದ ವಾಯುಪ್ರದೇಶವು ಭಾರತೀಯ ನೋಂದಾಯಿತ ವಿಮಾನಗಳು ಅಥವಾ ಭಾರತ
ಬೈಂದೂರು, ಎ.22: ಕೆಎಸ್ಆರ್ಟಿಸಿ ಬಸ್ ನಿರ್ವಾಹಕರೊಬ್ಬರು ಕರ್ತವ್ಯದಲ್ಲಿ ಇದ್ದ ವೇಳೆ ಎದೆನೋವು ಕಾಣಿಸಿಕೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಶಿವಲಿಂಗಪ್ಪ ಎಂದು ಗುರುತಿಸಲಾಗಿದೆ. ಇವರು ಸುಮಾರು 20 ವರ್ಷಗಳಿಂದ ಕೆ
ಟೆಹರಾನ್, ಎ.22: ಇರಾನ್ ವಿರುದ್ಧದ ದಾಳಿಗಳಿಗೆ ತಮ್ಮ ಪ್ರದೇಶವನ್ನು ಬಳಸಲು ಅವಕಾಶ ನೀಡಿದರೆ, ಮಧ್ಯಪ್ರಾಚ್ಯದಾದ್ಯಂತ ತೈಲ ಉತ್ಪಾದನೆ ಅಪಾಯಕ್ಕೆ ಸಿಲುಕಲಿದೆ ಎಂದು ಇರಾನ್ ನ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾಪ್ರ್ಸ್ (IRGC) ಗ
ಬೆಂಗಳೂರು : ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳದಿಂದ ಕಳ್ಳಸಾಗಣೆ ಮಾಡಲಾಗಿದ್ದ 9ನೇ ಶತಮಾನದ ಅಪರೂಪ ಪದ್ಮಪಾಣಿ ವಿಗ್ರಹವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೆಂಪೇಗೌಡ ಅಂತ
ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ವತಿಯಿಂದ ‘ಬಜೆಟ್ 2026: ವಿಶ್ಲೇಷಣೆ ಮತ್ತು ಒಳನೋಟ ಗಳು’ ಎಂಬ ವಿಷಯದ ಕುರಿತ ಕಾರ್ಯಾ
ಟೆಹರಾನ್, ಎ.22: ಇರಾನ್ ನ ಸರಕು ನೌಕೆಯನ್ನು ವಶಪಡಿಸಿಕೊಂಡ ಅಮೆರಿಕದ ಕ್ರಮವನ್ನು ಖಂಡಿಸುವಂತೆ ಹಾಗೂ ನೌಕೆಯನ್ನು ಬಿಡುಗಡೆಗೊಳಿಸಲು ಅಮೆರಿಕಕ್ಕೆ ಸೂಚಿಸಬೇಕೆಂದು ಆಗ್ರಹಿಸಿ ಇರಾನ್ ವಿಶ್ವಸಂಸ್ಥೆಗೆ ಪತ್ರ ಬರೆದಿದೆ. ಅಮೆರಿಕದ
ಮುಹಮ್ಮದ್ ನವಾಝ್ | Photo Credit : PTI ಕರಾಚಿ, ಎ.22: ಪಾಕಿಸ್ತಾನದ ಆಲ್ ರೌಂಡರ್ ಮುಹಮ್ಮದ್ ನವಾಝ್ ಈ ವರ್ಷ ನಡೆದ T20 ವಿಶ್ವಕಪ್ ಪಂದ್ಯದ ವೇಳೆ ನಡೆಸಲಾದ ಡ್ರಗ್ ಟೆಸ್ಟ್ ನಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲ
ಉಡುಪಿ, ಎ.22: ಭವಿಷ್ಯ ನಿಧಿ ಸದಸ್ಯರ ಮತ್ತು ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಹೊಸದಿಲ್ಲಿಯ ಪ್ರಧಾನ ಕಚೇರಿ ಪ್ರಾರಂಭಿಸಿದ ಜಿಲ್ಲಾ ಮಾಸಿಕ ಕಾರ್ಯಕ್ರಮವೇ ‘ನಿಧಿ ಆಪ
ಎಂ.ಎಸ್. ಧೋನಿ | Photo Credit: PTI ಬೆಂಗಳೂರು, ಎ.22: ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡು ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಗುರುವಾರ ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗ
ಕೋಲ್ಕತ್ತಾ: ಎಪ್ರಿಲ್ 23 ಹಾಗೂ ಎಪ್ರಿಲ್ 29ರ ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ 800 ಟಿಎಂಸಿ ಕಾರ್ಯಕರ್ತರನ್ನು ಗುರುತಿಸಲು ಚುನಾವಣಾ ಆಯೋಗ ಹೊರಡಿಸಿದ್ದ ಆದೇಶಕ್ಕೆ ಬುಧವಾರ ಕಲ್ಕತ್ತಾ ಹೈಕೋರ್ಟ್ ತಡೆ ನೀಡಿದ್ದು, ಜೂನ್ 30ರವರೆಗೆ
ಬೆಂಗಳೂರು: ಭಾರಿ ಅಂತಾರಾಜ್ಯ ನಕಲಿ ಇನ್ವಾಯ್ಸ್ ಹಗರಣವನ್ನು ಭೇದಿಸಿರುವ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ದಕ್ಷಿಣ ವಲಯದ ಜಾರಿ ದಳ, ಈ ಹಗರಣದ ಸೂತ್ರಧಾರಿಯನ್ನು ಬಂಧಿಸಿದೆ. ಆದರೆ, ಆತನ ಪಾಲುದಾರ ವಿದೇಶದಲ್ಲಿ ತಲೆಮರೆಸಿಕೊಂ
ಪ್ರಸ್ತುತ ಚುನಾವಣೆಯಲ್ಲಿ, ಪಶ್ಚಿಮ ಬಂಗಾಳದ ರಾಜಕೀಯ ಹೋರಾಟವು ರಾಜ್ಯವನ್ನು ಹೇಗೆ ನಡೆಸುವುದು ಎಂಬುದರ ಕುರಿತಾದ ಚರ್ಚೆಗಳಿಂದ ಭಿನ್ನವಾಗಿ ಧಾರ್ಮಿಕ ಗುರುತಿನ ಮೇಲೆ ಹೆಚ್ಚಿನ ಗಮನ ಹರಿಸುವತ್ತ ಸಾಗಿದೆ. ಇದು ಹೊಸದಲ್ಲ; 2021ರಿಂದ
ಮಂಡ್ಯ : ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ವತಿಯಿಂದ ಮಂಡ್ಯ ನಗರದ ಗಾಂಧಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡರಿಗೆ 2026ನೇ ಸಾಲಿನ ʼಸೌಹಾರ್ದ
ಅಮೆರಿಕ-ಇರಾನ್ ಕದನ ವಿರಾಮ ಮುಕ್ತಾಯಗೊಳ್ಳುವ ಕೆಲವು ಗಂಟೆಗಳ ಮೊದಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅದನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿದರು. ಪ್ರಸ್ತುತ ಆಂತರಿಕವಾಗಿ ವಿಭಜನೆಯಾಗಿರುವ ಇರಾನ್ ನ ನಾಯಕತ್ವಕ್ಕೆ ಏ
ಹರಪನಹಳ್ಳಿ: ತಾಲೂಕಿನ ಪುಣಭಘಟ್ಟ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಸ್ಥಳೀಯ ಮಹಿಳೆಯರು ಬುಧವಾರ ಅರಸೀಕೆರೆ ಪೊಲೀಸ್ ಠಾಣೆ ಹಾಗೂ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಗ್ರಾಮದ ಭೋವಿ ಕಾಲೋನಿ ಮತ್ತ
ಇದೀಗ ಸಿಇಒ ಸ್ಥಾನದಿಂದ ಹಿಂದೆ ಸರಿಯುತ್ತಿರುವ ಟಿಮ್ ಕುಕ್ ಅವರು ಕಂಪೆನಿಯು ಭಾರತೀಯ ಮಾರುಕಟ್ಟೆಯಲ್ಲಿ ದಶಕಗಳಿಂದ ಆಳವಾಗಿ ಬೇರುಬಿಡಲು ಕಾರಣರಾದರು. ಇದೀಗ ಆ್ಯಪಲ್ ಸಂಸ್ಥೆಯಿಂದ ನಿರ್ಗಮಿಸುತ್ತಿರುವ ಟಿಮ್ ಕುಕ್ ಸುಮಾರು 15 ವರ
ಹೊಸದಿಲ್ಲಿ: ಬುಧವಾರ ಪ್ರಕಟವಾದ ಪೂರಕ ಪಟ್ಟಿಯಲ್ಲಿ ಚುನಾವಣಾ ಆಯೋಗವು ಮೇಲ್ಮನವಿ ನ್ಯಾಯಮಂಡಳಿಯಲ್ಲಿ ತೆರವುಗೊಳಿಸಲ್ಪಟ್ಟ 136 ಮತದಾರರನ್ನು ಸೇರಿಸಿದೆ ಎಂದು ABP Ananda ವರದಿ ಮಾಡಿದೆ. ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಮೊದಲು ಮೇಲ
ಭೋಪಾಲ್: ವಿವಾಹ ಪೂರ್ವ ಮೆರವಣಿಗೆಯ ವೇಳೆ ಪರಿಶಿಷ್ಟ ಜಾತಿಗೆ ಸೇರಿದ 23 ವರ್ಷದ ಅಂಗವಿಕಲ ವರ ಗೋಲು ಅಹಿರ್ವರ್ ಅವರನ್ನು ಹಿಂದುಳಿದ ವರ್ಗಗಳಿಗೆ ಸೇರಿದ ಲೋಧಿ ಸಮುದಾಯದ ಕೆಲ ದುಷ್ಕರ್ಮಿಗಳು ಕುದುರೆಯಿಂದ ಕೆಳಗಿಳಿಸಿ ಹಲ್ಲೆ ನಡೆಸ
ಕಲಬುರಗಿ: ಮಹಿಳಾ ಮೀಸಲಾತಿ ವಿಧೇಯಕ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಡೆ ಖಂಡಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ಜಿಲ್ಲಾ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಧಾರ್ ವಲ್ಲಭಭಾಯಿ ಪಟೇ
ಟೆಹರಾನ್: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಿರ್ದಿಷ್ಟಾವಧಿಗೆ ವಿಸ್ತರಿಸಿದ ಬೆನ್ನಿಗೇ, ಬುಧವಾರ ಹಾರ್ಮುಝ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಮೂರು ಕಂಟೈ
ಕಲಬುರಗಿ: ನಗರದ ಹೊರವಲಯದ ಕುಸನೂರ ಗ್ರಾಮದಲ್ಲಿ 29 ವರ್ಷದ ಕಾರ್ಮಿಕನೊಬ್ಬ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಗ್ರಾಮದ ನಿವಾಸಿ, ಸೆಂಟರಿಂಗ್ ಕೆಲಸ ಮಾಡುತ್ತಿದ್ದ ಸಾಯಿಬಣ್ಣ ಎಂದು ಗುರುತಿಸಲಾಗ
ಬೆಂಗಳೂರು : ಪ್ರಸ್ತುತ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಎ.23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಗೊಳ್ಳಲಿದೆ. ಬುಧವಾರ ಮಧ್ಯಾಹ್ನ 12 ಗಂಟೆಗೆ ಎಸೆಸೆಲ್ಸಿ ಪ
ಕನಕಗಿರಿ: ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ತಮ್ಮ ಪುತ್ರ ವೇದಿಕೆ ಹಂಚಿಕೊಂಡಿರುವುದು ತಪ್ಪು. ಈ ಬಗ್ಗೆ ಮಗನನ್ನು ಕರೆದು ಬುದ್ಧಿ ಹೇಳುತ್ತೇನೆ. ಇಂತಹ ಘಟನೆಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಿಲ್ಲ ಎಂದು ಜಿಲ್
ಕುಕನೂರು: ಪಟ್ಟಣದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಸಾಮಾಜಿಕ ಕ್ರಾಂತಿ ಯೋಗಿ ಬಸವೇಶ್ವರ ಜಯಂತೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಮಹಾದೇವ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ವಿವಿಧ ಕ್ಷೇತ್ರಗಳ
ಬೆಂಗಳೂರು : ‘ಕೇಂದ್ರದ ಬಿಜೆಪಿ ಸರಕಾರ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಮತಬ್ಯಾಂಕ್ ಸೃಷ್ಟಿಸಿಕೊಳ್ಳಲು ಮಹಿಳಾ ಮೀಸಲು ಮಸೂದೆ ಮಂಡನೆ ಮಾಡುವ ಮೂಲಕ ರಾಜಕೀಯ ಪ್ರಹಸನಕ್ಕೆ ಮುಂದಾ
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆಗೈದ ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್
ಕಲಬುರಗಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಅವರ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕ್ರೀಡಾ ಸಮಿತಿಯ ರಾಜ್ಯ ಉಪಾಧ್ಯಕ್ಷ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಆರೋಗ್ಯ ಕೇಂದ್ರ, ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆ ಗಳೊಂದಿಗೆ ಕರಾರು ಒಪ್ಪಂದ
ಕಲಬುರಗಿ: ಸ್ವತಃ ಶಿಷ್ಟಾಚಾರ ಪಾಲಿಸದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಇತರರ ಶಿಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ್ ಟೀಕಿಸಿದ್ದಾರೆ. ಪತ್
ಶಹಾಬಾದ್: ನಗರದ ಮುಖ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಸ್ಯುಸಿಐ(C) ಮುಖಂಡರು ನಗರಸಭೆ ಪೌರಾಯುಕ್ತರಿಗೆ ಮನವಿಪತ್ರ ಸಲ್ಲಿಸಿದರು. ಮುಖಂಡ ಗಣಪತರಾವ ಮಾನೆ ಮಾತನಾಡಿ, ಬ
ಉಳ್ಳಾಲ : ಸಮಸ್ತ ಕೇರಳ ಇಸ್ಲಾಮ್ ಮತ ವಿದ್ಯಾಭ್ಯಾಸ ಬೋರ್ಡ್ ಕಳೆದ ಜನವರಿ ತಿಂಗಳಲ್ಲಿ ನಡೆಸಿದ ಐದನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಳ್ಳಾಲ ತಾಲೂಕಿನ ಪಜೀರು ಹಿದಾಯತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿನಿ ಶಹೀಮಾ ಫಾತಿಮಾ 99% ಅ
ಕಲಬುರಗಿ: ವೇದಗಳ ಸಾರವನ್ನೇ ‘ಅದ್ವೈತ’ ಸಿದ್ಧಾಂತದ ಮೂಲಕ ಜಗತ್ತಿಗೆ ಪರಿಚಯಿಸಿದ ಆದಿ ಶಂಕರಾಚಾರ್ಯರು ವಿಶ್ವದ ಮಹಾನ್ ದಾರ್ಶನಿಕರಾಗಿದ್ದು, ಅವರ ದರ್ಶನ ಶಾಸ್ತ್ರವು ಸಮಸ್ತ ಮಾನವಕುಲದ ಕಲ್ಯಾಣಕ್ಕೆ ಪೂರಕವಾಗಿದೆ ಎಂದು ರಂಗಾಯ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಮುಸ್ಲಿಮ್ ನಾಯಕರು ತಪ್ಪು ಮಾಡಿದ್ದರೆ ನಿಯಮದಡಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಕಾಂಗ್ರೆಸ್ ಪಕ್ಷ ಎಂದೂ ಯಾವುದೇ ನಿರ್ಧಾರವನ್ನು ಜಾತಿಯ ಆಧಾರದ ಮೇಲೆ ತೆಗೆದುಕೊಳ್ಳುವುದಿಲ್ಲ ಎಂದು ಕಾಂಗ್
ಮಂಗಳೂರು: ಮಾದಕ ವಸ್ತು ವ್ಯಸನಿಗಳಿಗೆ ಎಚ್ಐವಿ ರೋಗದ ಪರೀಕ್ಷೆ ನಡೆಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದ ಗುರಿಗಳನ್ನು ಜಿಲ್ಲಾಮಟ್
ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು 11 ತಿಂಗಳ ಅವಧಿಗೆ ಅಥವಾ ಖಾಯಂ ನೇಮಕಾತಿ ಆಗುವವರೆಗೆ ನೇಮಿಸಿಕೊಳ್ಳಲಾಗುತ್ತದೆ. ಬೆಂಗಳೂರಿನ ಪ್ರತಿಷ್ಠಿತ ‘ಇಂದಿರಾಗಾಂಧಿ ಮಕ್ಕಳ ಆರೋಗ್
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎ.23 ಮತ್ತು ಎ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು(ಸಿಇಟಿ) ನಡೆಸುತ್ತಿದ್ದು, ರಾಜ್ಯಾದ್ಯಂತ ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆಯನ
ರಾಯಚೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಲು ಕ್ಷೇತ್ರ ಪುನರ್ವಿಂಗಡಣೆ ಸಂಬಂಧಿತ ಕಾಯ್ದೆಗಳಿಗೆ ವಿರೋಧ ಪಕ್ಷಗಳು ಬೆಂಬಲಿಸದಿರುವುದೇ ಕಾರಣ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್
ರಾಯಚೂರು: ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಎ.24ರಂದು ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದ
ಉಡುಪಿ, ಎ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವರನಟ ಡಾ.ರಾಜ್ಕುಮಾರ್ ಅವರ ಜಯಂ
ನಾಯಕತ್ವ ಪರಿವರ್ತನೆಗೆ ನೆರವಾಗಲು ಟಿಮ್ ಅವರು ಸೆಪ್ಟೆಂಬರ್ ವರೆಗೆ ಆ್ಯಪಲ್ ಸಿಇಒ ಆಗಿ ಉಳಿಯಲಿದ್ದಾರೆ. ದೀರ್ಘಕಾಲದಿಂದ ಆ್ಯಪಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಅನುಭವಿ ಜಾನ್ ಟೆರ್ನಸ್ ಅವರನ್ನು ಆ್ಯಪಲ್ ಕಂಪೆನಿ ತನ್ನ
ರಾಯಚೂರು: ನಟ ಡಾ.ರಾಜ್ಕುಮಾರ್ ಅವರ ಜನ್ಮದಿನದ ಅಂಗವಾಗಿ ‘ನಿನ್ನ ಮರೆಯಲಾರೆ’ ಎಂಬ ಮಧುರ ಗೀತೆಗಳ ರಸಮಂಜರಿ ಕಾರ್ಯಕ್ರಮವನ್ನು ಎ.24ರಂದು ಸಂಜೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಕಾರ್ಯದರ್ಶಿ ಡಿ. ವೀರೇಶ ತಿಳಿಸಿದ್
ಉಡುಪಿ, ಎ.22: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 5ರಡಿ ಹಾಗೂ 308(ಇ)(ಎಫ್) ರ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉಡುಪಿ ಜಿಲ್ಲೆಯ ಏ

27 C