SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮರಿಯಮ್ಮನಹಳ್ಳಿ | 33 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಗೆ ಸಂಸದ ಈ. ತುಕಾರಾಂ ಚಾಲನೆ

ಮರಿಯಮ್ಮನಹಳ್ಳಿ : ಸಮೀಪದ ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಯಡಿ ಸುಮಾರು 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಡರ್ ಪಾಸ್ ಮತ್ತು ಪ್ಲೈಓವರ್ ಕಾಮಗಾರಿಗೆ ಸಂಸದ ಈ.ತುಕಾರಾಂ ಸೋಮವಾರ ಭೂಮ

12 Jan 2026 9:28 pm
ಹರಪನಹಳ್ಳಿ | 6.33 ಕೋಟಿ ರೂ. ವೆಚ್ಚದ ಮೊರಾರ್ಜಿ ವಸತಿ ನಿಲಯಕ್ಕೆ ಶಾಸಕಿ ಎಂ.ಪಿ.ಲತಾ ಶಂಕುಸ್ಥಾಪನೆ

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

12 Jan 2026 9:23 pm
ಯುವ ಜನರೇ ದೇಶದ ಆಸ್ತಿ: ಯು.ಟಿ. ಖಾದರ್

ಮಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

12 Jan 2026 9:20 pm
ಚಿತ್ತಾಪುರ | ಕಣ್ಣಿನ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ : ಡಾ.ನವನೀತಾ ರೆಡ್ಡಿ

ಚಿತ್ತಾಪುರ : ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಮಹತ್ವದ್ದು ಮತ್ತು ಅಮೂಲ್ಯವಾದದ್ದು, ಕಣ್ಣಿನ ಆರೋಗ್ಯ ಸಮಸ್ಯೆ ಕಂಡು ಬಂದರೇ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಯಾ

12 Jan 2026 9:15 pm
ತುಳುಕೂಟದ 24ನೇ ಕೆಮ್ತೂರು ತುಳು ನಾಟಕ ಸ್ಪರ್ಧೆ; ಸುಮನಸಾ ಕೊಡವೂರು ‘ಯೇಸ’ಕ್ಕೆ ಕೆಮ್ತೂರು ದೊಡ್ಡಣ ಶೆಟ್ಟಿ ಪ್ರಶಸ್ತಿ

ಉಡುಪಿ: ತುಳುಕೂಟ ಉಡುಪಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 24ನೇ ವರ್ಷದ ಕೆಮ್ತೂರು ತುಳುನಾಟಕ ಸ್ಪರ್ಧೆಯಲ್ಲಿ ಸುಮನಸಾ ಕೊಡವೂರು ತಂಡದ ‘ಯೇಸ’ ನಾ

12 Jan 2026 9:11 pm
ಬಾಲಿವುಡ್ ಸಿನಿಮಾದಲ್ಲಿ ಶಾರುಖ್ ಜೊತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ ಹಾಲಿವುಡ್ ನಟ ವಿಲ್ ಸ್ಮಿತ್

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರೊಂದಿಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಲಿ ಎಂಬ ಆಶಯವಿದೆ ಎಂದು ಹಾಲಿವುಡ್ ನಟ ವಿಲ್ ಸ್ಮಿತ್ ಹೇಳಿದ್ದಾರೆ. ಹಾಲಿವುಡ್ ನಟ ವಿಲ್ ಸ್ಮಿತ್ ಮತ್ತೊಮ್ಮೆ ಬಾಲಿವುಡ್‌ ನಲ್ಲ

12 Jan 2026 9:00 pm
Kerala | Mission 2026ಗೆ ಚಾಲನೆ ನೀಡಿದ ಅಮಿತ್ ಶಾ; ಕೇರಳ ರಾಜಕೀಯದಲ್ಲಿ ಈ ಭೇಟಿ ಯಾಕೆ ಪ್ರಾಮುಖ್ಯತೆ ವಹಿಸುತ್ತದೆ?

ರವಿವಾರ (ಜನವರಿ 11) ಕೇರಳಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವನಂತಪುರಂನಲ್ಲಿ ನಡೆದ ಕೇರಳ ಕೌಮುದಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಕೇರಳ, ಸುರಕ್ಷಿತ ಕೇರಳ ಮತ್ತು ಪ್ರತಿಯೊ

12 Jan 2026 8:57 pm
ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತ

12 Jan 2026 8:51 pm
ರಾಯಚೂರು | ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ ಶಾಸಕಿ ಬೆಂಬಲಿಗರಿಂದ ಜೀವ ಬೆದರಿಕೆ : ವಿಶ್ವನಾಥ ಬಲ್ಲಿದವ ಆರೋಪ

ರಾಯಚೂರು: ದೇವದುರ್ಗ ಕ್ಷೇತ್ರದಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಶಾಸಕಿ ಕರೆಮ್ಮ ನಾಯಕ ಅವರು ಸ್ಪಂದಿಸುತ್ತಿಲ್ಲ. ಅಕ್ರಮ ಮರಳು ಸಾಗಾಟ ಮತ್ತು ಅಭಿವೃದ್ಧಿ ಕುಂಠಿತವಾಗಿರುವ ಕುರಿತು ಧ್ವನಿ ಎತ್ತಿದರೆ, ಶಾಸಕಿಯ ಬೆಂಬಲಿಗರು ಜೀ

12 Jan 2026 8:50 pm
ಕನ್ನಡ ಸಾಹಿತ್ಯ ಪರಿಷತ್ | ಜ.30ರಿಂದ ಫೆ.1ರ ವರೆಗೆ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜ.30,31 ಮತ್ತು ಫೆ.1ರಂದು ಬೆಂಗಳೂರು, ಕಲಬುರಗಿ, ಚಾಮರಾಜನಗರ, ಚಿಕ್ಕಮಗಳೂರು, ದೋಣಿಮಲೈ, ಧಾರವಾಡ, ಬಂಗಾರಪೇಟೆ, ಬಾಗಲಕೋಟೆ, ಬೀದರ್, ಮೂಡ

12 Jan 2026 8:49 pm
ದಯಾನಂದ ಬಳೆಗಾರ ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ

ಉಡುಪಿ: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ವತಿಯಿಂದ ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ ಕಳೆದ 28 ವರ್ಷಗಳಿಂದ ನೀಡುತ್ತಿರುವ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಕಲಾವ

12 Jan 2026 8:40 pm
ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಬೆಂಗಳೂರು : ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂ

12 Jan 2026 8:34 pm
ಕೇರಳದ ವಿರುದ್ದ ಕರ್ನಾಟಕ ಸಿಎಂ ಹೇಳಿಕೆ ವಾಸ್ತವಕ್ಕೆ ವಿರುದ್ಧ: ಕೆ. ಆರ್. ಜಯಾನಂದ

ಮಂಜೇಶ್ವರ: ಮಲಯಾಳಂ ಭಾಷಾ ಮಸೂದೆ ಹೆಸರಲ್ಲಿ ಕರ್ನಾಟಕ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಸಚಿವರು ಮಸೂದೆಯಲ್ಲೇನಿದೆ ಎಂಬುವುದನ್ನು ಅರಿಯದೆ ಕೇರಳ ಮತ್ತು ಮಲಯಾಳಂ ಬಗ್ಗೆ ವಾಸ್ತವದ ವಿರುದ್ಧ ಹೇಳಿಕೆ ನೀಡಿದ್ದು ಸರಿಯಲ್ಲ. ಈ ಹೇಳಿ

12 Jan 2026 8:20 pm
ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಸಾಮಾಜಿಕ ಬಹಿಷ್ಕಾರ ವಿಧಿಸುವ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

12 Jan 2026 7:54 pm
ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆ ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾ

12 Jan 2026 7:41 pm
ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ನಿಗೂಢ ಸಾವಿನ ಪ್ರಕರಣಕ್ಕೆ ತಿರುವು; ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬಾಯ್ಬಿಟ್ಟ ಆರೋಪಿ!

ಬೆಂಗಳೂರು : ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಮಂಗಳೂರು ಮೂಲದ ಯುವತಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವು ಎಂದು ಪರಿಗಣಿಸಲಾ

12 Jan 2026 7:37 pm
ಉಡುಪಿ: ಗಣರಾಜ್ಯೋತ್ಸವ ಸಿದ್ಧತೆಗೆ ಪೂರ್ವಭಾವಿ ಸಭೆ

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗ

12 Jan 2026 7:28 pm
ಬಳ್ಳಾರಿ | ಜ.12ರಿಂದ ವಾಣಿಜ್ಯ ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಆದೇಶ

ಬಳ್ಳಾರಿ, ಜ.12 : ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 12ರಿಂದ 20ರವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳ ಸುಸೂತ್ರ ಹಾಗೂ ಪಾರದರ್ಶಕ ನಿರ್

12 Jan 2026 7:27 pm
ಬೂತ್‌ ಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ: ಸಂಸದ ಜಿ.ಕುಮಾರ ನಾಯಕ ವಿರುದ್ಧ ರಂಗಪ್ಪ ಗೋಸಲ್‌ ಆರೋಪ

ದೇವದುರ್ಗ : ಲೋಕಸಭಾ ಚುನಾವಣೆಯಲ್ಲಿ ಬೂತ್‌ ಮಟ್ಟದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದ ಕಾರ್ಯಕರ್ತರನ್ನು ಸಂಸದ ಜಿ. ಕುಮಾರ ನಾಯಕ ಅವರು ಕಡೆಗಣಿಸುತ್ತಿರುವ ನಡೆ ಬಹುತೇಕರಲ್ಲಿ ಬೇಸರ ಮೂಡಿಸಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂ

12 Jan 2026 7:22 pm
ಹೈಕೋರ್ಟ್ ಕಟ್ಟಡಕ್ಕೆ ಭೂಮಿ ಮಂಜೂರಾತಿಗೆ ಕೋರಿ ಪಿಐಎಲ್; ರಾಜ್ಯ ಸರಕಾರ,‌ ರಿಜಿಸ್ಟ್ರಾರ್ ಜ‌ನರಲ್‌ಗೆ ನೋಟಿಸ್

ಬೆಂಗಳೂರು : ರಾಜ್ಯ ಹೈಕೋರ್ಟ್‌‌ನ ಹೊಸ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ ನಗರದ ಕೇಂದ್ರ ಭಾಗದಲ್ಲಿ 30 ಎಕರೆ ಅಥವಾ ಅದಕ್ಕಿಂತ ಅಧಿಕ ಭೂಮಿ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ರಿಜಿಸ್ಟ

12 Jan 2026 7:21 pm
ಬಳ್ಳಾರಿ | ದೇಶದ ಪ್ರಗತಿ ಯುವ ಸಮುದಾಯದ ಕೊಡುಗೆಯ ಮೇಲೆ ಅವಲಂಬಿತ : ಜಯಚಂದ್ರ ರೆಡ್ಡಿ

ಬಳ್ಳಾರಿ, ಜ.12: ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯು ಅಲ್ಲಿನ ಯುವ ಸಮುದಾಯದ ಕೊಡುಗೆಯನ್ನು ಅವಲಂಬಿಸಿರುತ್ತದೆ ಎಂದು ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಜಯಚಂದ್ರ ರೆಡ್ಡಿ ಅವರು ಅಭಿಪ

12 Jan 2026 7:16 pm
ಕೇಂದ್ರ ಸರಕಾರದಿಂದ ನರೇಗಾ ಕಾಯ್ದೆ ವಿರೂಪಗೊಳಿಸುವ ಹುನ್ನಾರ : ಸಂಸದ ಜಿ.ಕುಮಾರ ನಾಯಕ

ರಾಯಚೂರು : ನರೇಗಾ ಕಾಯ್ದೆಯನ್ನು ವಿರೂಪಗೊಳಿಸಿರುವ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರ ದುಡಿಯುವ ಹಕ್ಕನ್ನು ಕಸಿದುಕೊಂಡಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಂಸದ ಜಿ.ಕುಮಾರನಾಯಕ ದೂರಿದರು. ಸೋಮವಾರ ಮಾಧ್ಯಮ ಗೋಷ್

12 Jan 2026 7:12 pm
12 Jan 2026 7:08 pm
Mangaluru | ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಸಿಐಟಿಯು ಅಗ್ರಹ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಜನಾಂಗೀಯ ಹಲ್ಲೆಯನ್ನು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಸಂಘ ಪರಿವಾರ ದೇಶದಲ್ಲಿ ಹಬ್ಬಿಸುವ ಸುಳ್ಳು ಸುದ್ದಿಗಳ

12 Jan 2026 7:05 pm
ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ಬುಕ್ ಮಾಡಲು ಅವಕಾಶ

ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್‍ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿ

12 Jan 2026 7:03 pm
‘ಮುಂಬೈಗೆ ಬರುತ್ತೇನೆ; ಕಾಲು ಕತ್ತರಿಸುವ ಬೆದರಿಕೆಗಳಿಗೆ ಹೆದರುವುದಿಲ್ಲ’: ರಾಜ್ ಠಾಕ್ರೆ ಹೇಳಿಕೆಗೆ ಅಣ್ಣಾಮಲೈ ತಿರುಗೇಟು

ಹೊಸದಿಲ್ಲಿ, ಜ.12: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಅವರ ‘ರಸ್ಮಲೈ’ ಟೀಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ, “ಮುಂಬೈಗೆ ಬರುತ್ತೇನೆ; ನನ್ನ ಕಾಲುಗಳನ್ನು ಕತ್

12 Jan 2026 7:03 pm
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣ | ಭೂಮಿಯೊಳಗೆ ಬೆಲೆ ಬಾಳುವ ವಸ್ತುಗಳು ಸಿಕ್ಕರೆ ಅದು ಸರಕಾರದ ಆಸ್ತಿ : ಎಚ್.ಕೆ.ಪಾಟೀಲ್

ಬೆಂಗಳೂರು : ಭೂಮಿಯೊಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರಕಾರದ ಆಸ್ತಿ ಆಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗ

12 Jan 2026 6:56 pm
ಕ‌ನಕಗಿರಿ | ವರ್ನಖೇಡ ಸರಕಾರಿ ಶಾಲೆಯ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರಿಂದ ಪ್ರತಿಭಟನೆ

ಕನಕಗಿರಿ : ತಾಲ್ಲೂಕಿನ ಹುಲಿಹೈದರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವರ್ನಖೇಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಇಲ್ಲಿನ ತ

12 Jan 2026 6:53 pm
ಕಾನೂನು ಸುವ್ಯವಸ್ಥೆ ವಿಚಾರ : ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬಳ್ಳಾರಿ ಪ್ರಕರಣ ಸಿಬಿಐಗೆ ವಹಿಸುವ ಬಗ್ಗೆ ಹಾಗೂ ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಮನವಿ

12 Jan 2026 6:51 pm
ಸೇನೆಯಲ್ಲಿ 2026ರ ಲೆಫ್ಟಿನಂಟ್ ರ‍್ಯಾಂಕ್ ನ ಶಾರ್ಟ್ ಸರ್ವಿಸ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನಾ ಎಸ್ಎಸ್ಸಿ ತಾಂತ್ರಿಕ 67ನೇ ಪುರುಷರ ಎಪ್ರಿಲ್ ಅಧಿಸೂಚನೆಯ ಪ್ರಕಾರ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಎಂಜಿನಿಯರಿಂಗ್ ಪದವಿಯ ಅಗತ್ಯವಿದೆ. ಭಾ

12 Jan 2026 6:44 pm
ಕೊಪ್ಪಳ | ಮಹಿಳಾ ಸುರಕ್ಷತೆಗೆ ಅಕ್ಕಪಡೆ ಬಲವಾಗಲಿ: ಜ್ಯೋತಿ ಎಂ.ಗೊಂಡಬಾಳ

ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ಪರ ಮತ್ತೊಂದು ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವ ಅಕ್ಕಪಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆದರ್ಶ ಹಾಗೂ ದಿಟ್ಟತನದಂತೆ ಕಾರ್ಯನಿರ್ವಹಿಸಲಿ ಎಂದು ಜಿಲ್ಲಾ ಮಹಿಳಾ ಕಾಂಗ್

12 Jan 2026 6:33 pm
ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ದಿಢೀರ್ ಭೇಟಿ

ಕೊಪ್ಪಳ : ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಹಾ

12 Jan 2026 6:21 pm
ಕುಷ್ಟಗಿ | ಪಿಎಂ ವಿಶ್ವಕರ್ಮ ಯೋಜನೆ ಕಿಟ್ ವಿತರಣೆಯಲ್ಲಿ ಅವ್ಯವಸ್ಥೆ ಆರೋಪ : ಯುವಕರಿಂದ ಪ್ರತಿಭಟನೆ

ಕುಷ್ಟಗಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ವಿತರಿಸಬೇಕಾದ 15,000 ರೂ. ಮೌಲ್ಯದ ಕಟಿಂಗ್ (ಸಲೂನ್) ಕಿಟ್ ವಿತರಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿ, ಕಟಿಂಗ್ ಸಲೂನ್ ಹ

12 Jan 2026 6:14 pm
ಯಲಬುರ್ಗಾ | ವಾಲ್ಮೀಕಿ ನಾಯಕ ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ರಾಮಣ್ಣ ಕಲ್ಲಣ್ಣವರ

ಯಲಬುರ್ಗಾ : ವಾಲ್ಮೀಕಿ ನಾಯಕ ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯವಾಗಿದ್ದು, ಸಮ ಸಮಾಜ ನಿರ್ಮಾಣ, ಆರ್ಥಿಕ ಸಬಲೀಕರಣ, ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಸಹಕಾರಿಯಾಗುತ್ತದೆ. ಸಂಘಟನೆಯಿಂದ ಸಮುದಾಯವು ತನ್ನ ಹ

12 Jan 2026 6:09 pm
ಮೊಂಟೆಪದವು: ಸ್ವಲಾತ್ ವಾರ್ಷಿಕ - ಮಾದರಿ ಮದುವೆ, ನಶೆ ಮುಕ್ತ ಸಮಾಜ ಕಾರ್ಯಾಗಾರ

ಮಂಗಳೂರು: ಉಳ್ಳಾಲ ತಾಲೂಕಿನ ಮೊಂಟೆಪದವು ಬದ್ರಿಯಾ ಜುಮಾ ಮಸ್ಜಿದ್ ಇದರ 34ನೇ ವಾರ್ಷಿಕ ಸ್ವಲಾತ್ ಅಂಗವಾಗಿ ಮಾದರಿ ಮದುವೆ ಮತ್ತು ನಶೆ ಮುಕ್ತ ಸಮಾಜ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲನೇ ದಿನ ನಶೆ ಮುಕ್ತ

12 Jan 2026 5:57 pm
ಧರ್ಮ, ದೇವರ ಹೆಸರಿನಲ್ಲಿ ಪ್ರಧಾನಿ ಮೋದಿ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಧರ್ಮ, ದೇವರ ಹೆಸರಿನ ಮೇಲೆ ಪ್ರಧಾನಿ ಮೋದಿ ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ, ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳ

12 Jan 2026 5:49 pm
ಕುತ್ತಿಗೆ- ಕಂಕುಳದಲ್ಲಿ ಕಪ್ಪು ಕಲೆಯೆ? ತಕ್ಷಣವೇ ಆರೋಗ್ಯ ಪರೀಕ್ಷೆ ಅಗತ್ಯ!

ಇತ್ತೀಚೆಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ವೈದ್ಯರು ಅಕಾಂಥೊಸಿಸ್ ನೈಗ್ರಿಕನ್ಸ್ ಎನ್ನುವ ರೋಗವೊಂದರೆ ಬಗ್ಗೆ ಚರ್ಚಿಸುತ್ತಿದ್ದಾರೆ. ಏನಿದು ಅಕಾಂಥೊಸಿಸ್ ನೈಗ್ರಿಕನ್ಸ್. ಹೈದರಾಬಾದ್ ನ ವೈದ್ಯರಾಗಿರುವ ಮಧುಮೇಹಿ/ಬೊಜ್ಜು

12 Jan 2026 5:15 pm
ಜೂ.30ರೊಳಗೆ ಜಿಬಿಎ ಚುನಾವಣೆ ಮುಗಿಸಿ: ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಬೆಂಗಳೂರು : ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್​ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಸೋಮವಾರ ನಿರ್ದೇಶನ ನೀಡಿದೆ. ಗ್ರೇಟರ್ ಬೆಂಗಳೂರು

12 Jan 2026 5:15 pm
ಕೊನೇ ಹಂತದಲ್ಲಿ ಎದುರಾದ ಸಮಸ್ಯೆಯಿಂದ ಇಸ್ರೋದ PSLV-C62 ಮಿಷನ್ ವಿಫಲ: ಇಲ್ಲಿವರೆಗೆ ಯಾವೆಲ್ಲ ಕಾರ್ಯಾಚರಣೆ ವಿಫಲವಾಗಿತ್ತು?

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು(ಜನವರಿ 12) ಬೆಳಿಗ್ಗೆ 10:18 ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟ್ ನ್ನು ಉಡಾವಣೆ ಮಾಡಿದೆ. 2026ರ ಮೊದಲ ಉಡಾವಣೆಗೆ ಇದಾ

12 Jan 2026 5:09 pm
ಎಸ್‌ಐಆರ್: ಉತ್ತರ ಬಂಗಾಳದಲ್ಲಿ ಚಹಾತೋಟಗಳ ಕಾರ್ಮಿಕರ ಉದ್ಯೋಗ ದಾಖಲೆಗಳಿಗೆ ಗುರುತಿನ ಚೀಟಿಯಾಗಿ ಮಾನ್ಯತೆ

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗಾಗಿ (ಎಸ್‌ಐಆರ್) ಉತ್ತರ ಬಂಗಾಳದಲ್ಲಿ ಚಹಾತೋಟಗಳು ಮತ್ತು ಸಿಂಕೋನಾ ನೆಡುತೋಪುಗಳ ಕಾರ್ಮಿಕರ ಅಧಿಕೃತ ಉದ್ಯೋಗ ದಾಖಲೆಗಳನ್ನು ಅ

12 Jan 2026 4:52 pm
ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ; ಡಿಕೆಶಿಗೆ ಶಕ್ತಿ ಇದ್ದರೆ ಪ್ರದರ್ಶಿಸಲಿ : ಯತ್ನಾಳ್‌

ವಿಜಯಪುರ : ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನೇನು ಮಾ

12 Jan 2026 4:33 pm
ಮುಖ್ಯ ಚುನಾವಣಾ ಆಯುಕ್ತ, ಇಸಿಗಳಿಗೆ ಕಾನೂನು ರಕ್ಷಣೆ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರಿಗೆ (ಇಸಿ) ಜೀವಮಾನವಿಡೀ ಕಾನೂನು ಕ್ರಮಗಳಿಂದ ವಿನಾಯಿತಿಯನ್ನು ನೀಡಿ ಸಂಸತ್ತು ತಂದಿರುವ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್

12 Jan 2026 4:29 pm
ಅಣ್ಣಾಮಲೈಯನ್ನು ‘ರಸಮಲೈ’ ಎಂದು ಕರೆದ ರಾಜ್ ಠಾಕ್ರೆ

ಮುಂಬೈ ಕುರಿತು ಮಾತನಾಡುವ ಅವರ ಹಕ್ಕು ಪ್ರಶ್ನಿಸಿದ ಎಂಎನ್‌ಎಸ್ ನಾಯಕ

12 Jan 2026 4:16 pm
2026 ಗೋಲ್ಡನ್ ಗ್ಲೋಬ್ ಪ್ರಶಸ್ತಿ; ವಿಜೇತರ ಪೂರ್ಣ ವಿವರ

83ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಯಾರಿಗೆ ಗೌರವ ದೊರೆತಿದೆ ಎಂಬ ವಿವರ ಇಲ್ಲಿದೆ

12 Jan 2026 4:08 pm
ಬಾಂಗ್ಲಾದೇಶಿ ವಲಸಿಗರ ಗುರುತಿಸಲು AI ಸಾಧನವನ್ನು ಅಭಿವೃದ್ಧಿಪಡಿಸಲಾಗುವುದು: ಮಹಾರಾಷ್ಟ್ರ ಸಿಎಂ ಫಡ್ನವೀಸ್

ಮುಂಬೈ: ಮುಂಬರುವ ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಾಯುತಿ ಮೈತ್ರಿಕೂಟವು ರವಿವಾರ ಸಮಗ್ರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ನಗರವನ್ನು ‘ಬಾಂಗ್ಲಾದೇಶಿ ವಲಸಿಗರು ಹಾಗೂ ರೋಹಿಂಗ್ಯಾಗಳಿಂದ

12 Jan 2026 3:34 pm
2020 ಹಾಗೂ 2021ರ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಕ್ಯಾಲೆಂಡರ್ ವರ್ಷಗಳ ರಾಜ್ಯ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿ

12 Jan 2026 3:20 pm
ಕೋಗಿಲು ಪ್ರಕರಣ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ತಂಡ

ಬೆಂಗಳೂರು : ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡವು ಇಂದು ವರದಿ ಸಲ್ಲಿಸಿತು. ಘಟನಾವಳಿಗಳನ್ನು ಪರಿಶೀಲಿಸಿ ವರದಿ ಕೊ

12 Jan 2026 2:59 pm
ಕಲಬುರಗಿ ನಗರದಲ್ಲಿ ಗುಂಡಿಗಳದ್ದೇ ದರ್ಬಾರ್!

ಡಿಸಿ ಕಚೇರಿ ಎದುರೇ ತೆರೆದ ಚರಂಡಿ: ಅಸ್ತವ್ಯಸ್ತ ಕಾಮಗಾರಿ

12 Jan 2026 2:43 pm
ತುಂಗಭದ್ರಾ ಹಂಗಾಮಿ ನೌಕರರಿಗೆ 8 ತಿಂಗಳ ಬಾಕಿ ವೇತನ ಪಾವತಿಗೆ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಎಚ್ಚರಿಕೆ

ರಾಯಚೂರು: ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ನೌಕರರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿಯಾಗದೆ ಇರುವುದರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕೆಲಸವೂ ಇಲ್ಲ, ವೇತನವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ

12 Jan 2026 2:36 pm
ಎಸ್ಪಿ, ಕಮಿಷನರ್ ವರ್ಗಾವಣೆಯ ಪ್ರಮೇಯವೇ ಇಲ್ಲ: ಪದ್ಮರಾಜ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಆರೇಳು ತಿಂಗಳ ಹಿಂದೆ ಅಶಾಂತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಾಗ ಇಲ್ಲಿನ ಕಾಂಗ್ರೆಸ್ ಅಧಿಕಾರಿಗಳ ಆಗ್ರಹದ ಮೇರೆಗೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇಆದರೆ ಇದೀಗ

12 Jan 2026 2:30 pm
ಅಳಿವಿನಂಚಿನಲ್ಲಿದೆ ಕರಾವಳಿಯ ರಾಮಪತ್ರೆ

100ಕ್ಕೂ ಅಧಿಕ ಗಿಡಗಳನ್ನು ನೆಟ್ಟು, ಪೋಷಣೆ ಮಾಡುತ್ತಿರುವ ಪುತ್ತೂರಿನ ಪದ್ಮನಾಭ ನಾಯ್ಕ

12 Jan 2026 2:23 pm
ತನ್ನನ್ನು ‘ವೆನೆಝುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಹೇಳಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್‌ನಲ್ಲಿ ತಮ್ಮನ್ನು ‘ವೆನೆಝುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಬಣ್ಣಿಸಿಕೊಂಡಿರುವುದು ಅಂತರರಾಷ್ಟ್ರೀಯ ರಾಜಕೀ

12 Jan 2026 2:07 pm
ಉತ್ತರ ಕರ್ನಾಟಕದಲ್ಲಿಯೇ ಮೊಟ್ಟ ಮೊದಲು ಸ್ಟ್ರಾಬೆರಿ ಬೆಳೆದು ಯಶಸ್ಸು ಕಂಡ ಬೀದರ್ ರೈತ

ಬೀದರ್: ಬಿಸಿಲು ನಾಡು ಎಂದೇ ಖ್ಯಾತಿ ಪಡೆದ ಉತ್ತರ ಕರ್ನಾಟಕ ಭಾಗದ ಬೀದರಿನಲ್ಲಿ ಮೊಟ್ಟ ಮೊದಲ ಬಾರಿಗೆ ರೈತರೊಬ್ಬರು ಸ್ಟ್ರಾಬೆರಿ ಬೆಳೆದು ಆದಾಯ ಗಳಿಸುವ ಮೂಲಕ ಯಶಸ್ಸು ಕಂಡಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಿ

12 Jan 2026 1:39 pm
ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ನಿಧನ | ತಮ್ಮ ಜೀವನವನ್ನು ʼಸಬೀಲುರ್ರಶಾದ್‌ʼಗೆ ಮುಡಿಪಾಗಿಟ್ಟದ್ದ ʼಅಮೀರೆ ಶರೀಅತ್ʼ

ಬೆಂಗಳೂರು : ರಾಜ್ಯದ ಪ್ರಖ್ಯಾತ ಇಸ್ಲಾಮೀ ವಿದ್ಯಾಲಯ, ಬೆಂಗಳೂರಿನ ದಾರುಲ್ ಉಲೂಮ್ ಸಬೀಲುರ್ರಶಾದ್ ಮುಖ್ಯಸ್ಥ, ಅಮೀರೆ ಶರೀಅತ್ ಕರ್ನಾಟಕ ಶೇಖುಲ್ ಹದೀಸ್ ಹಝ್ರತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ(75) ಅವರು ಇಂದು ಮುಂಜಾನೆ ನಿಧ

12 Jan 2026 1:37 pm
12 Jan 2026 1:30 pm
Iran ವಿರುದ್ಧ ಮಿಲಿಟರಿ ಬಲಪ್ರಯೋಗಕ್ಕೆ ಅಮೆರಿಕ ಚಿಂತನೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್‌ ನಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳ ಮೇಲೆ ನಡೆಯುತ್ತಿರುವ ದಮನಕ್ಕೆ ಪ್ರತಿಕ್ರಿಯೆಯಾಗಿ, ಇರಾನ್ ವಿರುದ್ಧ ಅಮೆರಿಕ “ಬಹಳ ಬಲವಾದ ಆಯ್ಕೆಗಳನ್ನು” ಪರಿಗಣಿಸುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ

12 Jan 2026 1:26 pm
ದಲಿತ ಚಳವಳಿಯಿಂದ ನಾನು ಉಸಿರಾಡುತ್ತಿದ್ದೇನೆ

ಒಮ್ಮೆ ಪುಸ್ತಕದ ಪ್ರೀತಿ ಬಂದುಬಿಟ್ಟರೆ ನಮ್ಮೊಳಗೆ ಸಂತಸ ಹೆಚ್ಚಾಗುತ್ತಾ ಹೋಗುತ್ತದೆ. ಲೋಕದ ಹಿತ ಬಯಸುವ ಮತ್ತು ಜೀವ ಪ್ರೀತಿ ಉಳ್ಳ ಪುಸ್ತಕಗಳಿಂದ ವಿಶ್ವಮಾನವ ಪ್ರಜ್ಞೆ ಜಾಗೃತವಾಗುತ್ತದೆ. ಓದುವ ಲಹರಿಯ ಖುಷಿ ಓದುಗರಿಗೆ ಮಾತ್

12 Jan 2026 1:09 pm
ದಿಲ್ಲಿಯ ಕೆಂಪು ಕೋಟೆ: ಮೊಗಲರ ವೈಭವ, ಇತಿಹಾಸ, ಸಂಸ್ಕೃತಿಯ ಜೀವಂತ ಸ್ಮಾರಕ

ದಿಲ್ಲಿ: ಭಾರತದ ರಾಜಧಾನಿ ದಿಲ್ಲಿಯ ಹೃದಯಭಾಗದಲ್ಲಿರುವ ಕೆಂಪು ಕೋಟೆ(ಲಾಲ್ ಕಿಲಾ-ರೆಡ್ ಫೋರ್ಟ್) ಭಾರತದ ಅತ್ಯಂತ ಮಹತ್ವದ ಐತಿಹಾಸಿಕ ಸ್ಮಾರಕಗಳಲ್ಲಿ ಒಂದಾಗಿದೆ. ಮೊಗಲ್ ಸಾಮ್ರಾಜ್ಯದ ವೈಭವ, ಶಿಲ್ಪಕಲೆಯ ಶ್ರೇಷ್ಠತೆ, ಭಾರತದ ಇತಿ

12 Jan 2026 1:01 pm
ತ್ರಿಪುರಾದಲ್ಲಿ ಕೋಮು ಹಿಂಸಾಚಾರ | ಅಂಗಡಿಗಳು, ಮನೆಗಳು, ಮಸೀದಿಗೆ ಬೆಂಕಿ: 10 ಮಂದಿ ಬಂಧನ

ಅಗರ್ತಲಾ: ಸ್ಥಳೀಯ ದೇವಸ್ಥಾನಕ್ಕೆ ನಿಧಿ ಸಂಗ್ರಹಿಸುವ ವಿಚಾರದಲ್ಲಿ ಉಂಟಾದ ವಾಗ್ವಾದದ ಬಳಿಕ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ಸಂಭವಿಸಿದೆ. ಬಲಪಂಥೀಯ ಗುಂಪುಗಳು ಮುಸ್ಲಿಂ ಸಮುದಾಯಕ್ಕೆ ಸೇರಿದ ಅಂಗಡಿಗಳು,

12 Jan 2026 12:55 pm
ತನಿಖೆ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವು ಗಂಭೀರ ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಕುರಿತು ನ್ಯಾಯಯುತ ಹಾಗೂ ತ್ವರಿತ ತನಿಖೆ ನಡೆಸದಿದ್ದರೆ ಮತ್ತೆ  ಉಪವಾಸ ಸತ್ಯಾಗ್ರಹ ಮಾಡುವುದಾ

12 Jan 2026 12:25 pm
ಇಸ್ರೋದ PSLV-C62 ಮಿಷನ್ ವಿಫಲ: ನಿಯಂತ್ರಣ ಕಳೆದುಕೊಂಡ ರಾಕೆಟ್, ಕಕ್ಷೆ ಸೇರದ 16 ಉಪಗ್ರಹಗಳು

ಶ್ರೀಹರಿಕೋಟಾ: ಇಸ್ರೋದ PSLV-C62 ರಾಕೆಟ್‌ ಉಡಾವಣೆ ಯಶಸ್ವಿಯಾಗಿ ಆರಂಭಗೊಂಡರೂ, ಮೂರನೇ ಹಂತದ ನಂತರ ನಿಯಂತ್ರಣ ಕಳೆದುಕೊಂಡ ಪರಿಣಾಮ ಮಿಷನ್ ವಿಫಲಗೊಂಡಿದೆ. ಇದರೊಂದಿಗೆ ಉಡಾವಣೆಯಲ್ಲಿ ಹೊತ್ತೊಯ್ಯಲಾದ ಎಲ್ಲಾ 16 ಉಪಗ್ರಹಗಳು ಬಾಹ್ಯಾಕ

12 Jan 2026 12:22 pm
ಉಡುಪಿ : ಹಳೇಬೀಡು ಮೂಲದ ಅಪ್ರಾಪ್ತ ಬಾಲಕಿಯ ರಕ್ಷಣೆ

ಉಡುಪಿ, ಜ.12: ಅಸಹಾಯಕ ಸ್ಥಿತಿಯಲ್ಲಿದ್ದ ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಿಸಲಾಗಿದೆ. ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥಿಯಾಗಿ ತೆರಳಿದ್ದ ಆದಿ ಉಡುಪಿಯ ಪ್ರ

12 Jan 2026 11:50 am
ಮತ್ತೆ ಸಾರ್ವಕಾಲಿಕ ಏರಿಕೆ ಕಂಡ ಚಿನ್ನ; ಇಂದಿನ ದರವಷ್ಟು?

ಜನವರಿ 9ರಿಂದ ನಿರಂತರವಾಗಿ ಚಿನ್ನದ ಬೆಲೆ ಏರುತ್ತಿದೆ. ಬೆಲೆಯು ಶೇ 5.25 ದರದಲ್ಲಿ ಏರುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಜನವರಿ 12ರಂದು ಚಿನ್ನದ ಬೆಲೆ ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿದೆ. ಅಮೆರಿಕದ ಫೆಡರಲ್

12 Jan 2026 11:45 am
ರಾಜ್ಯ ನಾಯಕತ್ವದ ಪ್ರಶ್ನೆ: ಬಗೆಹರಿಸಲಾಗದ ಸಮಸ್ಯೆಯೇ?

ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ತಣ್ಣಗಾಗುತ್ತಿದೆ ಎಂದು ಕೊಳ್ಳುವಾಗಲೇ ಮತ್ತೆ ಗರಿಗೆದರಿ ಕೊಂಡಿದೆ. ಕೆಲ ಸಮಯದ ಹಿಂದೆ ನಿರಂತರ ಸುದ್ದಿಯಲ್ಲಿದ್ದ ಈ ವಿಚಾರ ಇದ್ದಕ್ಕಿದ್ದಂತೆ ತೆರೆಮರೆಗೆ ಸರಿದದ್ದು ಕೊಂಚ ಅಚ್ಚರಿ

12 Jan 2026 11:30 am
ಕುಂಬಳೆ: ಆರಿಕ್ಕಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ; ರಾ.ಹೆ 66ರಲ್ಲಿ ಸಂಚಾರ ಅಸ್ತವ್ಯಸ್ತ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಗೇಟ್ ಸ್ಥಾಪನೆ ಹಾಗೂ ಟೋಲ್ ಶುಲ್ಕ ವಸೂಲಾತಿಗೆ ವಿರೋಧವಾಗಿ ಟೋಲ್ ಗೇಟ್ ಹೋರಾಟ ಸಮಿತಿ ನಡೆಸಿದ ಪ್ರತಿಭಟನೆಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ

12 Jan 2026 11:30 am
ISROದಿಂದ PSLV-C62 ಮೂಲಕ 16 ಉಪಗ್ರಹಗಳ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ, ಜ.12: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ 2026ರ ಮೊದಲ ಉಡಾವಣೆಗೆ ಚಾಲನೆ ನೀಡಿದೆ. ಸೋಮವಾರ ಬೆಳಿಗ್ಗೆ 10.18ಕ್ಕೆ ಶ್ರೀಹರಿಕ

12 Jan 2026 10:57 am
ಸಮಸ್ತ ಉಪಾಧ್ಯಕ್ಷ ಯು.ಎಂ. ಅಬ್ದುರಹ್ಮಾನ್ ಮೌಲವಿ ನಿಧನ

ಕಾಸರಗೋಡು :ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಹಾಗೂ ಚಟ್ಟಂಚಾಲ್ ಮಲಬಾರ್ ಇಸ್ಲಾಮಿಕ್ ಕಾಂಪ್ಲೆಕ್ಸ್ ಪ್ರಧಾನ ಕಾರ್ಯದರ್ಶಿ ಯು.ಎಂ. ಅಬ್ದುರಹ್ಮಾನ್ ಮೌಲವಿ (86) ಮೊಗ್ರಾಲ್ ಕಡವತ್ ದಾರುಸ್ಸಲಾಂನಲ್ಲಿ ನಿಧನರಾದರು. ಸುಮಾ

12 Jan 2026 10:29 am
ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ವರದ

12 Jan 2026 8:43 am
ಕಾಸರಗೋಡಿನಲ್ಲಿ ಮಾತ್ರ ಕನ್ನಡ ಉಳಿದರೆ ಸಾಕೆ? ಕರ್ನಾಟಕದಲ್ಲೂ ಉಳಿಯಬೇಡವೆ?

ಇತ್ತೀಚೆಗೆ ಬೆಂಗಳೂರಿನ ಕೋಗಿಲು ಬುಲ್ಡೋಜರ್ ಪ್ರಕರಣಕ್ಕೆ ಸಂಬಂಧಿಸಿ ನೆರೆಯ ಕೇರಳ ಮುಖ್ಯಮಂತ್ರಿಯವರು ಹೇಳಿಕೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಜುಗರಕ್ಕೆ ತಳ್ಳಿದ್ದರು. ಇದೀಗ ಕಾಸರಗೋಡಿನಲ್ಲಿ ‘ಮಲಯಾಳಂ ಹೇ

12 Jan 2026 8:00 am
ಕಾಂಗ್ರೆಸ್ ಅಧಿಕಾರ ಹಂಚಿಕೆ ಬೇಡಿಕೆಗೆ ಡಿಎಂಕೆ ನಕಾರ

ದಿಂಡಿಗಲ್: ಸದ್ಯದಲ್ಲೇ ವಿಧಾನಸಭಾ ಚುನಾವಣೆ ನಡೆಯುವ ತಮಿಳುನಾಡಿನಲ್ಲಿ ಮುಂದಿನ ಅವಧಿಗೆ ಡಿಎಂಕೆ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಜತೆ ಅಧಿಕಾರ ಹಂಚಿಕೆ ಮಾಡಿಕೊಳ್ಳಬೇಕು ಎಂಬ ಬೇಡಿಕೆಯನ್ನು ಡಿಎಂಕೆ ಸ್ಪಷ್ಟ

12 Jan 2026 7:53 am
ಟಿ20 ವಿಶ್ವಕಪ್: ಬಾಂಗ್ಲಾ ಪಂದ್ಯಗಳ ಆತಿಥ್ಯಕ್ಕೆ ಮುಂದಾದ ಪಾಕ್

ಕರಾಚಿ: ವಿಶ್ವಕಪ್ ಟಿ20 ಟೂರ್ನಿಯಲ್ಲಿ ಬಾಂಗ್ಲಾದೇಶ ಆಡುವ ಪಂದ್ಯಗಳ ಆತಿಥ್ಯ ವಹಿಸಲು ಉತ್ಸುಕತೆ ತೋರಿ ಮೊಹ್ಸಿನ್ ನಖ್ವಿ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಸಲ್ಲಿಸಿರುವುದ

12 Jan 2026 7:49 am
‘ತಲಾ ಆದಾಯ’ ಕರ್ನಾಟಕ ಮೊದಲ ಸ್ಥಾನದಲ್ಲಿರಲು ಗ್ಯಾರಂಟಿಗಳೇ ಕಾರಣ : ಕೆ.ಜೆ.ಜಾರ್ಜ್

ಬೆಂಗಳೂರು : ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲ ಸ್ಥಾನದಲ್ಲಿರಲು ಕಾಂಗ್ರೆಸ್ ನೇತೃತ್ವದ ಸರಕಾರದ ಗ್ಯಾರಂಟಿ ಯೋಜನೆಗಳೇ ಮುಖ್ಯ ಕಾರಣ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ರವಿವಾರ ಇಲ್ಲಿನ ಡಾ.ಬಿ.ಆರ

12 Jan 2026 12:38 am
ಚಿದಾನಂದಮೂರ್ತಿ, ಭೈರಪ್ಪ ಕನ್ನಡಕ್ಕೆ ಮಿಡಿದವರು : ಪ್ರೊ.ಸಿದ್ದರಾಮಯ್ಯ

‘ಕನ್ನಡ-ಕನ್ನಡಿಗ-ಕರ್ನಾಟಕ’ ಪರಿಷ್ಕೃತ 17ನೇ ಆವೃತ್ತಿ ಲೋಕಾರ್ಪಣೆ

12 Jan 2026 12:35 am
Bengaluru | ‘ಶಿವಲೀಲಾ’ ಚಿತ್ರಕ್ಕೆ ಚಿತ್ರಮಂದಿರಗಳನ್ನು ನೀಡದೆ ಅನ್ಯಾಯ ಆರೋಪ: ಪ್ರತಿಭಟನೆ

ಬೆಂಗಳೂರು : ಲಿಂಗತ್ವ ಅಲ್ಪಸಂಖ್ಯಾತರ ಕುರಿತಾದ ಕಥೆಯನ್ನು ಹೊಂದಿರುವ ‘ಶಿವಲೀಲಾ’ ಚಿತ್ರಕ್ಕೆ ಚಿತ್ರಮಂದಿರಗಳನ್ನು ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಚಿತ್ರತಂಡದ ಕಲಾವಿದರು ಹಾಗೂ ಬಿಜೆಪಿ ಕಾರ್ಯಕರ್ತರು ರವ

12 Jan 2026 12:25 am
Bengaluru | ಡಯಾಲಿಸಿಸ್ ರೋಗಿಗಳಿಗೆ ನೆರವಾಗಲು ‘ಸ್ಯಾರಿ ನಡಿಗೆ’ ವಾಕಥಾನ್

ಬೆಂಗಳೂರು : ಆರೋಗ್ಯವಾಗಿ ಬದುಕುವವರು ಇಂದಿನ ದಿನಗಳಲ್ಲಿ ಅದೃಷ್ಟವಂತರು ಎಂದು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕೈಗೊಂಡ ‘ಸ್ಯಾರಿ ನಡಿಗೆ’ ನಿಜಕ್ಕೂ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್

12 Jan 2026 12:14 am
ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ

ಬೆಂಗಳೂರು : ಬೆಂಗಳೂರು ಮೂಲದ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತಕುಮಾರ್ ಅವರನ್ನು ವಿಶ್ವಸಂಸ್ಥೆ ನೀಡುವ ಪ್ರತಿಷ್ಠಿತ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ-2025’ಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ

11 Jan 2026 11:40 pm
Hubballi | ಮಹಿಳೆಯ ಅತ್ಯಾಚಾರಗೈದು ವೀಡಿಯೊ ಹರಿಬಿಟ್ಟ ಆರೋಪ; ಮೂವರ ಬಂಧನ

ಹುಬ್ಬಳ್ಳಿ : ಮಹಿಳೆಯ ಅತ್ಯಾಚಾರಗೈದು ನಂತರ ಮದ್ಯ ಕುಡಿಸಿ ಅಶ್ಲೀಲ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲ

11 Jan 2026 11:36 pm
ಪಾಕಿಸ್ತಾನಕ್ಕೆ ಚೀನಾ, ಅಮೆರಿಕಾ ಬೆಂಬಲದಿಂದ ಭಯೋತ್ಪಾದನಾ ಕೃತ್ಯಗಳಿಗೆ ಅಂತ್ಯವಿಲ್ಲ: ಡಾ. ಶ್ರೀರಾಮ್ ಸುಂದರ್ ಚೌಲಿಯಾ

ಮಂಗಳೂರು: ‘ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲವಿದೆ. ನಾವು ಇನ್ನಷ್ಟು ರಕ್ತಪಾತಕ

11 Jan 2026 11:30 pm
ದೇವರಾಜ ಅರಸು ಮತ್ತು ಸಿದ್ದರಾಮಯ್ಯ

ದೇವರಾಜ ಅರಸು ಮತ್ತು ಸಿದ್ದರಾಮಯ್ಯ ಇವರಿಬ್ಬರ ಅಧಿಕಾರ, ಆಡಳಿತ ವೈಖರಿಗಳನ್ನು ಆಗ ಮತ್ತು ಈಗ ಒಟ್ಟಿಗೆ ನೋಡಿದವರು ತುಂಬಾ ಕಡಿಮೆ. ಈ ಐವತ್ತು ವರ್ಷಗಳ ಕಾಲಾವಧಿಯಲ್ಲಿ ಆರ್ಥಿಕ, ರಾಜಕೀಯ, ಸಾಮಾಜಿಕ ರಂಗಗಳಲ್ಲಿ ಹಲವಾರು ಬದಲಾವಣೆಗ

11 Jan 2026 11:19 pm
ಸಿದ್ದು ಮಾಡಲೇಬೇಕಾದ 12 ಕೆಲಸಗಳೇನು?

ದಿವಂಗತ ಡಿ. ದೇವರಾಜ ಅರಸು ‘ಕಾಲ’ದ ದಾಖಲೆಯನ್ನು ಸಿದ್ದರಾಮಯ್ಯ ಮುರಿದಾಯಿತು. ಇದೇ ಹಿನ್ನೆಲೆಯಲ್ಲಿ ಮಾಧ್ಯಮಗಳು ಅರಸು ಮತ್ತು ಸಿದ್ದರಾಮಯ್ಯ ಅವರನ್ನು ಎದುರುಬದುರು ನಿಲ್ಲಿಸಿದ್ದಾಯಿತು. ಮೇಲೆ ಕೆಳಗೆ ಮಾಡಿದ್ದಾಯಿತು. ಇಬ್ಬ

11 Jan 2026 11:10 pm
ಲಿಂಗಾಯತ ಧರ್ಮದ ತತ್ವ, ಪರಂಪರೆ, ಅಸ್ತಿತ್ವದ ಕುರಿತು ಅರಿವಿರಲಿ: ಗುರುಮಹಾಂತ ಸ್ವಾಮೀಜಿ

ಆಳಂದ: ಇಂದಿನ ಕಾಲಘಟ್ಟದಲ್ಲಿ ಬಸವಣ್ಣನವರ ಅಭಿಮಾನಿಗಳು ಹಾಗೂ ಪ್ರಗತಿಪರ ಚಿಂತಕರು ಲಿಂಗಾಯತ ಧರ್ಮದ ತತ್ವಗಳು, ಅದರ ಪರಂಪರೆ ಮತ್ತು ಅಸ್ತಿತ್ವದ ಕುರಿತು ಗಂಭೀರವಾಗಿ ತಿಳಿವಳಿಕೆ ಪಡೆದುಕೊಳ್ಳಬೇಕಾದ ಸಮಯ ಬಂದಿದೆ ಎಂದು ಇಲಕಲ್

11 Jan 2026 10:34 pm
Bengaluru | ಬುದ್ಧಿವಾದ ಹೇಳಿದ್ದಕ್ಕೆ ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ!

ಬೆಂಗಳೂರು : ಇಲ್ಲಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕವಾಗಿ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು, ಟ್ರಾಫಿಕ್ ಕರ್ತವ್ಯದಲ್ಲಿದ್ದ ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ರವಿವಾ

11 Jan 2026 10:28 pm
ಪ್ರತಿದಿನವೂ ಹೃದಯದಲ್ಲಿ ನೋವನ್ನಿಟ್ಟುಕೊಂಡು ಆಡುತ್ತಿದ್ದೇನೆ: ಯುದ್ಧಪೀಡಿತ ಉಕ್ರೇನ್ ಆಟಗಾರ್ತಿ ಕೊಸ್ಯುಕ್

Photo Credit: Reuters ಬ್ರಿಸ್ಬೇನ್, ಜ. 11: ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಕೊಸ್ಯುಕ್, ತನ್ನ ಯುದ್ಧಪೀಡಿತ ದೇಶದಲ್ಲಿರುವ ಜನರ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಹೇಳಿದರು. “ನಾನು ಪ್ರತಿದಿನವೂ ಹೃದಯದಲ್ಲಿ ನೋವನ್ನಿಟ್ಟುಕೊಂಡು ಆಡುತ್ತ

11 Jan 2026 10:25 pm
SIR ಅವಾಂತರ | ವೀರಚಕ್ರ ಪುರಸ್ಕೃತ ನಿವೃತ್ತ ವಾಯುಪಡೆ ಅಧಿಕಾರಿಗೂ ಗುರುತು ದೃಢಪಡಿಸಲು ಅಧಿಕಾರಿಗಳ ಬುಲಾವ್

ಹೊಸದಿಲ್ಲಿ, ಜ.11: ಒಂದು ವೇಳೆ ಮತದಾರಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗೊಂದಲಗಳು ಉಂಟಾಗಿರುವ ಹಲವು ಪ್ರಕರಣಗಳು ವರದಿಯಾಗಿರುವ ನಡುವೆ, ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಮತ್ತು ಅವರ ಪತ್ನಿ ಕೂಡ ತೊಂ

11 Jan 2026 10:20 pm
ಕುಮಾರಸ್ವಾಮಿ ಯಶಸ್ವಿ ನಾಯಕ ಆಗಿದ್ದಾರೆಯೇ?: ಚಲುವರಾಯಸ್ವಾಮಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ಸು ಕಂಡಿರುವ ನಾಯಕ. ಅವರ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುವುದು ಸರಿಯಲ್ಲ. ಆದರೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಶಸ್ವಿ ನಾಯಕ ಆಗಿದ್ದಾರೆಯೇ ಎಂದು ಕೃಷಿ ಸಚಿವ ಚಲುವರಾ

11 Jan 2026 10:17 pm