SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು : ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗದು ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, 'ಭಜರಂಗಿ ಗೋ ಕಳ್ಳರು' ಎಂಬ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ ಗ್ರೂಪ್‌‌ನಲ್ಲಿ ಹಿಂದೂ ದೇವತೆಗಳು ಮತ್ತು

31 Jan 2026 12:52 am
ಪ್ರತಿಭಾವಂತ ಉದ್ಯೋಗಿಗಳಿಗೆ ಸೂಕ್ತ ವೇತನ ನೀಡಿ ಉಳಿಸಿಕೊಳ್ಳಲು ಮುಂದಾಗಬೇಕು : ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು : ಪ್ರತಿಭಾವಂತ ಕಾರ್ಮಿಕರಿಗೆ ಸೂಕ್ತ ವೇತನ ನೀಡಬೇಕಾದ ಅಗತ್ಯವಿದೆ. ಇಂತಹವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದ

31 Jan 2026 12:47 am
ದಲಿತ ರಾಜಕಾರಣಿಗಳ ವಿರುದ್ಧ ರಾಜಕೀಯ ಷಡ್ಯಂತ್ರ : ಡಾ.ಎಲ್.ಹನುಮಂತಯ್ಯ

ಬೆಂಗಳೂರು : ರಾಜ್ಯದಲ್ಲಿ ದಲಿತ ಶಾಸಕ, ಸಚಿವರುಗಳನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷದವರು ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಆರೋಪ ಮಾಡಿದ್ದಾರೆ. ಶುಕ

31 Jan 2026 12:42 am
ಬೆಟ್ಟಹಲಸೂರು-ರಾಜಾನುಕುಂಟೆ ಭೂಸ್ವಾಧೀನ ಕೈಬಿಡಿ : ರೈತ ಸಂಘ

ಹಣ್ಣು, ಸೊಪ್ಪು, ತರಕಾರಿ ಪ್ರದರ್ಶಿಸಿ ಕೃಷಿ ಸಂಸ್ಕೃತಿ ಉಳಿಸಲು ಆಗ್ರಹ

31 Jan 2026 12:38 am
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ | ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶುಕ್ರವಾರ ಜೆಎಂಎಫ್‌ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ

31 Jan 2026 12:35 am
Mysuru | ಸಹಬಾಳ್ವೆ, ಸಮಾನತೆ, ಸೌಹಾರ್ದಕ್ಕಾಗಿ ನಡಿಗೆ

ಮೈಸೂರು : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ದೇಶವನ್ನು ಸರ್ವಜನಾಂಗದ ತೋಟವನ್ನಾಗಿಸಿ ಸಹಬಾಳ್ವೆ, ಸಮಾನತೆ, ಸೌಹಾರ್ದ ನಿರ್ಮಾಣದ ಆಶಯದಲ್ಲಿ ಶುಕ್ರವಾರ ಮೈಸೂರು ನಗರದಲ್ಲಿ ಸೌಹಾರ್ದ ನಡಿಗೆ ಜಾಥಾ ನಡೆಯಿತು.

31 Jan 2026 12:31 am
‘ಹೈದರಾಬಾದ್-ಬೆಂಗಳೂರು ಕೈಗಾರಿಕಾಭಿವೃದ್ಧಿ ಕಾರಿಡಾರ್ ಯೋಜನೆ’ | 3269.29 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಹಿಂಪಡೆಯಲು ಕ್ರಮ : ಬೈರತಿ ಸುರೇಶ್

ಬೆಂಗಳೂರು : ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಯಾದಗಿರಿ ಜಿಲ್ಲೆ ಮತ್ತು ತಾಲೂಕು, ಕಡೇಚೂರು ಮತ್ತು ದದ್ದಲ್, ಶೆಟ್ಟಿಹಳ್ಳಿ ಮತ್ತು ರಾಚನಹಳ್ಳಿ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶ, ಹೈದರಾಬಾದ್-ಬೆಂಗಳೂರು ಕೈಗಾ

31 Jan 2026 12:06 am
ವಿಧಾನಸಭೆಯಲ್ಲಿ ʼಬಳ್ಳಾರಿ ಗಲಾಟೆʼ ವಿಚಾರ ಸದ್ದು | ಜನಾರ್ದನ ರೆಡ್ಡಿ-ಬಿ.ನಾಗೇಂದ್ರ ಸವಾಲು-ಪ್ರತಿಸವಾಲು

ಬೆಂಗಳೂರು : ಬಳ್ಳಾರಿ ಗಲಾಟೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಸದ್ದು ಮಾಡಿದ್ದು, ಕಾಂಗ್ರೆಸ್ ಸದಸ್ಯ ಬಿ.ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಸವಾಲು ಪ್ರತಿಸವಾಲು ಕಂಡುಬಂತು. ಶುಕ್ರವಾರ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನ

31 Jan 2026 12:03 am
Bengaluru | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಯಾಣಿಕ; ಪ್ರಕರಣ ದಾಖಲು

ಬೆಂಗಳೂರು : ಇಲ್ಲಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಹುಸಿ ಬಾಂಬ್ ಬೆದರಿಕೆ ಹಾಕಿದ ಸನ್ನಿವೇಶ ಉಂಟಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾದ ಘಟನೆ ಶುಕ್ರವಾರ ವರದ

30 Jan 2026 11:56 pm
ಕಾಸರಗೋಡು| ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಕಟ್ಟೆಚ್ಚರದ ಕಣ್ಗಾವಲು ಇರಿಸಲಾಗಿದೆ. ಶುಕ್ರವಾರ ಸಂಜೆ ಇಮೇಲ್ ಸಂದೇಶವೊಂದು ತಲುಪಿದ್ದು, ಕೂಡಲೇ ಪೊಲೀಸ್ ಇಲಾಖೆ ಪೂರ್ಣ ಕಟ್ಟೆಚ್ಚರ ವಹಿಸಿದೆ. ಮಾ

30 Jan 2026 11:51 pm
ಗಾಂಧೀಜಿ ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ದೇಶದ ನೈತಿಕ ಹೋರಾಟದ ದಾಖಲೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ಕೃತಿ ಕೇವಲ ಆತ್ಮಚರಿತ್ರೆ ಮಾತ್ರವಲ್ಲ, ಅದು ಒಬ್ಬ ವ್ಯಕ್ತಿಯ ಜೀವನ ಕಥೆಗೆ ಮಾತ್ರ ಸೀಮಿತವಾಗುವುದಿಲ್ಲ, ನನ್ನ ಪ್ರಕಾರ ಅದು ಒಂದು ದೇಶದ ನೈ

30 Jan 2026 11:38 pm
ಕನಕಗಿರಿ | ತಲವಾರು ಹಿಡಿದು ಫೋಟೋ ಪೋಸ್ಟ್ : ಯುವಕನ ವಿರುದ್ಧ ಪ್ರಕರಣ ದಾಖಲು

ಕನಕಗಿರಿ : ಕೈಯಲ್ಲಿ ತಲವಾರ ಹಿಡಿದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ವಡಕಿ ಗ್ರಾಮದ ಆನಂದ ಹನುಮಂ

30 Jan 2026 11:33 pm
ಕನಕಗಿರಿ | ಸೇವಾ ಕೇಂದ್ರ, ಬೇಕರಿಯಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕನಕಗಿರಿ : ಪಟ್ಟಣದ ನವಲಿ ರಸ್ತೆಯಲ್ಲಿರುವ ಎಸ್‌ಬಿಐ ಸೇವಾ ಕೇಂದ್ರ ಹಾಗೂ ಹಿರೇಖೇಡ ರಸ್ತೆಯಲ್ಲಿರುವ ಬೇಕರಿಗೆ ಶುಕ್ರವಾರ ತಡರಾತ್ರಿ ಕಳ್ಳರು ಸೆಟ್ರಸ್ ಮುರಿದು ಕಳ್ಳತನ ನಡೆಸಿದ ಘಟನೆ ನಡೆದಿದೆ. ಬೋಲೆರೋ ಪಿಕ್‌ಅಪ್ ಗೂಡ್ಸ್ ವಾ

30 Jan 2026 11:26 pm
ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆ ಕೇಂದ್ರದ ಸಾರ್ವಭೌಮ ಹಕ್ಕು, ವಿವರಣೆ ನೀಡುವ ಅಗತ್ಯವಿಲ್ಲ: ಹೈಕೋರ್ಟ್

ಬೆಂಗಳೂರು : ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕಿಲ್ಲ. ಅದು ಕೇಂದ್ರ ಸರ್ಕಾರದ ಸಾರ್ವಭೌಮ ಹಕ್ಕಾಗಿದೆ ಎಂದು ಹೈಕೋರ್ಟ್‌ ಹೇಳಿದೆ. ಮಾದಕ ವಸ್ತುಗಳ ಮಾರಾಟ, ನಕಲಿ ಮತ್ತು ಅವಧಿ ಮೀರ

30 Jan 2026 11:14 pm
ಅಮೆರಿಕದಲ್ಲಿ ವಂಚನೆ ಪ್ರಕರಣ | ಡೊನಾಲ್ಡ್ ಟ್ರಂಪ್ ಪರ ವಾದಿಸುವ ವಾಲ್ ಸ್ಟ್ರೀಟ್ ವಕೀಲರನ್ನು ನೇಮಿಸಿಕೊಂಡ ಗೌತಮ್ ಅದಾನಿ

ಮುಂಬೈ: ಅಮೆರಿಕ ಪ್ರಾಧಿಕಾರಗಳು ಸ್ಥಗಿತಗೊಂಡಿದ್ದ ತಮ್ಮ ವಿರುದ್ಧ ಅಮೆರಿಕ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ ಹೊರಿಸಿದ್ದ ವಂಚನೆ ಪ್ರಕರಣವನ್ನು ಮುಂದುವರಿಸಲು ಪಟ್ಟು ಹಿಡಿದಿರುವುದರಿಂದ, ಗೌತಮ್ ಅದಾನಿ ವಾಲ್

30 Jan 2026 10:58 pm
ಕಲಬುರಗಿ | ಕ್ವಿಂಟಾಲ್‌ ತೊಗರಿಗೆ 12 ಸಾವಿರ ರೂ. ನಿಗದಿಗೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಆಗ್ರಹ

ಕಲಬುರಗಿ: ರೈತರ ಪ್ರತಿ ಕ್ವಿಂಟಾಲ್‌ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ನಿಯೋಗ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲ

30 Jan 2026 10:56 pm
‘ರಬ್ಬರ್‌ಗೆ ಬೆಂಬಲ ಬೆಲೆ-ವಿಮೆ ಸೌಲಭ್ಯ’ | ರಬ್ಬರ್ ಮಂಡಳಿ ಕ್ರಮ ಕೈಗೊಳ್ಳಬೇಕು : ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು : ರಬ್ಬರ್ ಬೆಳೆಯುವ ರೈತರು ತೊಂದರೆಗಳನ್ನು ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ರಬ್ಬರ್‍ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ

30 Jan 2026 10:55 pm
ರಾಯಚೂರು | ಶಾರ್ಟ್ ಸರ್ಕ್ಯೂಟ್‌ನಿಂದ ದನದ ಶೆಡ್‌ಗೆ ಬೆಂಕಿ: ಹಸು ಸಾವು, ವ್ಯಕ್ತಿಗೆ ಗಂಭೀರ ಗಾಯ

ರಾಯಚೂರು : ರಾಯಚೂರು ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ದನದ ಶೆಡ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡು, ಒಂದು ಹಸು ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆ

30 Jan 2026 10:52 pm
ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ ಉಂಟಾಗಲು ಕಾಂಗ್ರೆಸ್ ಸರಕಾರ ಕಾರಣ : ವೇದವ್ಯಾಸ ಕಾಮತ್

ಬೆಂಗಳೂರು : ರಾಜ್ಯಕ್ಕೆ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲ ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದಾರೆ. ಈ ನಷ್ಟಕ್ಕೆ ಕೇಂದ್ರ

30 Jan 2026 10:51 pm
ಶಹಾಪುರ | ಗ್ರಾಮದ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ : ಲವೀಶ್ ಒರಡಿಯಾ

ಶಹಾಪುರ: ಗ್ರಾಮದ ಸ್ವಚ್ಛತೆ, ನೈರ್ಮಲ್ಯ, ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಜನರಿಗೆ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲ

30 Jan 2026 10:48 pm
ಬೀದರ್ | ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಿ : ಮಾಣಿಕರಾವ್ ಪಾಟೀಲ್

ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶ

30 Jan 2026 10:44 pm
ಬೀದರ್ | ವಿಬಿ ಜಿ ರಾಮ್ ಜಿ ಮಸೂದೆ ಹಿಂಪಡೆದು ಮನರೇಗಾ ಪುನರ್‌ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ಬೀದರ್ : ವಿಬಿ ಜಿ ರಾಮ್ ಜಿ ಮಸೂದೆಯನ್ನು ಹಿಂಪಡೆದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು (ಮನರೇಗಾ)ಯನ್ನು ಪುನರ್‌ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನರೇಗಾ ಉಳಿಸಿ ಆಂದೋಲನದ ವತಿಯಿಂದ ಶುಕ್ರವಾರ ನಗರದಲ

30 Jan 2026 10:42 pm
ಕೊಪ್ಪಳ : ರಸ್ತೆ ಅಪಘಾತ; 15ಕ್ಕೂ ಹೆಚ್ಚು ಕುರಿಗಳ ಸಾವು

ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ. ಕೊಪ್ಪಳ ತ

30 Jan 2026 10:38 pm
ಯಾದಗಿರಿ | ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ

ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್

30 Jan 2026 10:34 pm
ರಾಯಚೂರು | ಫೆ.2, 3ರಂದು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಫೆ.2 ಮತ್ತು 3ರಂದು ಮಕ್ಕಳ ಹಬ್ಬವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲ

30 Jan 2026 10:29 pm
ರಾಯಚೂರು | ಎಸ್‌ಟಿ ಹಕ್ಕು ರಕ್ಷಣೆಗೆ ಆಗ್ರಹ: ಫೆ.2 ರಿಂದ ಎಸ್‌ಟಿ ಶಾಸಕರ ಮನೆ ಮುಂದೆ ಪ್ರತಿಭಟನೆ

ರಾಯಚೂರು : ಪರಿಶಿಷ್ಟ ಪಂಗಡದ ಜನರ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಪರಿಶಿಷ್ಟ ಪಂಗಡದ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಉತ್

30 Jan 2026 10:23 pm
ರಾಯಚೂರು ಜಿಲ್ಲಾ ಉತ್ಸವ–2026 : ಫೆ.6ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ರಾಯಚೂರು :ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು

30 Jan 2026 10:18 pm
ರಾಯಚೂರು | ಬಿಸಿಯೂಟ ನೌಕರರಿಂದ ಪ್ರತಿಭಟನೆ

ರಾಯಚೂರು: ಸರಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಾಜ್ಯ ಅಕ್

30 Jan 2026 10:15 pm
ಐದನೇ, ಅಂತಿಮ 20 ಪಂದ್ಯ | ವಿಶ್ವಕಪ್‌ ಗೂ ಮುನ್ನ ಭಾರತ–ಕಿವೀಸ್‌ ಗೆ ಕೊನೆಯ ಅವಕಾಶ

Photo Credit : PTI  ತಿರುವನಂತಪುರ, ಜ.30: ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಗೆ ಮುನ್ನ ಭಾರತ ಹಾಗೂ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಟಿ–20 ಪಂದ್ಯವನ್ನು ಆಡಲಿವೆ. ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವ

30 Jan 2026 10:10 pm
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ : ಜ್ಯೋತಿ ರಥಯಾತ್ರೆಗೆ ಸಿದ್ಧತೆ

ರಾಯಚೂರು :ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರ.5, 6 ಮತ್ತು 7 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಜ್ಯೋ

30 Jan 2026 10:10 pm
ಕಳವಳ ಹೆಚ್ಚಿಸಿದ ನಿಫಾ ವೈರಸ್ ಸೋಂಕು: ಏನಿದು? ರೋಗ ಲಕ್ಷಣಗಳೇನು?

ಪಶ್ಚಿಮ ಬಂಗಾಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಸೋಂಕು ಚೀನಾ ಹಾಗೂ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕಳವಳ ಹೆಚ್ಚಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ಕಾರ್ಯಾಚರಣೆಗಳನ್ನು ಬಿಗಿಗೊಳಿಸಲು ಪ್ರೇರೇಪ

30 Jan 2026 10:08 pm
ಭಾರತದಲ್ಲಿ ಹವಾಮಾನ ಬದಲಾವಣೆ ಜಾನುವಾರುಗಳ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ?

ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪರಿಣಾಮಗಳನ್ನು ಜಾನುವಾರುಗಳೂ ಎದುರಿಸುತ್ತಿವೆ. ಉದಾಹರಣೆಗೆ, ಹೆಚ್ಚಿನ ರೋಗ ಪ್ರಮಾಣ, ಮರಣ ಮತ್ತು ಶಾಖದ ಒತ್ತಡವು ಭಾರತದಾದ್ಯಂತ ಜಾನುವಾರು ಸಾಕಣೆದಾರರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೊ

30 Jan 2026 10:06 pm
ಕಲಬುರಗಿ | ಆರೆಸ್ಸೆಸ್ ಇಡೀ ಮಾನವಕುಲದ ವಿರೋಧಿ : ಚಿಂತಕ ಆರ್.ಕೆ.ಹುಡಗಿ

ʼಸಹಬಾಳ್ವೆಯ ಸಂಚುಗಾರಕ್ಕೆ 100 ವರ್ಷʼ ವಿಚಾರ ಸಂಕಿರಣ

30 Jan 2026 10:05 pm
ವೆನೆಝುವೆಲಾ ಮೇಲಿನ ನಿರ್ಬಂಧ ಸಡಿಲಿಸಿದ ಟ್ರಂಪ್: ಅಮೆರಿಕಾ ಸಂಸ್ಥೆಗಳಿಗೆ ತೈಲ ಖರೀದಿಗೆ ಅವಕಾಶ

ವಾಷಿಂಗ್ಟನ್, ಜ.30: ವೆನೆಝುವೆಲಾ ತೈಲ ಉದ್ಯಮದ ಮೇಲಿನ ಪ್ರಮುಖ ನಿರ್ಬಂಧವನ್ನು ಅಮೆರಿಕಾದ ಡೊನಾಲ್ಡ್ ಟ್ರಂಪ್ ಆಡಳಿತ ಸಡಿಲಿಸಿದ್ದು ಅಮೆರಿಕನ್ ಸಂಸ್ಥೆಗಳು ವೆನೆಝುವೆಲಾದ ಕಚ್ಛಾ ತೈಲವನ್ನು ಖರೀದಿಸಲು, ಮಾರಾಟ ಮಾಡಲು ಮತ್ತು ಸಂ

30 Jan 2026 10:00 pm
ನಿರ್ದಿಷ್ಟ ಆದೇಶ ಜಾರಿಗೆ ಸಿಜೆಎಂ ಮೇಲೆ ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳಿಂದ ಒತ್ತಡ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ದೇಶ್ವಾಲ್

ಲಕ್ನೋ, ಜ. 30: ನಿರ್ದಿಷ್ಟ ಆದೇಶಗಳನ್ನು ಜಾರಿಗೊಳಿಸುವಂತೆ ನ್ಯಾಯಾಧೀಶರ ಮೇಲೆ, ನಿರ್ದಿಷ್ಟವಾಗಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ಸಿಜೆಎಂ) ಮೇಲೆ ಉತ್ತರಪ್ರದೇಶ ಪೊಲೀಸರು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಅಲಹಾಬಾದ್ ಉಚ್

30 Jan 2026 10:00 pm
ಅಮೆರಿಕನ್ ದಾಳಿ ಭೀತಿ| ಸಾವಿರ ಡ್ರೋನ್‍ಗಳನ್ನು ನಿಯೋಜಿಸಿದ ಇರಾನ್: ವರದಿ

ಟೆಹ್ರಾನ್, ಜ.30: ಸಂಭಾವ್ಯ ಅಮೆರಿಕನ್ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ತನ್ನ ಸಶಸ್ತ್ರ ಪಡೆಗಳಾದ್ಯಂತ ಸರಿಸುಮಾರು 1000 ಹೊಸ ಕಾರ್ಯತಂತ್ರದ ಡ್ರೋನ್‍ಗಳನ್ನು ನಿಯೋಜಿಸಿದೆ. ಮಿಲಿಟರಿ ರಹಸ್ಯಗಳನ್ನು ಕಾಪಾಡುವ ಸಲುವಾಗಿ ಡ್

30 Jan 2026 9:58 pm
Assam | ನುಸುಳುಕೋರರನ್ನು ಗುರುತಿಸಲು ಬಿಜೆಪಿಗೆ ಮತ್ತೆ ಮತ ನೀಡಿ: ಚುನಾವಣಾ ಪೂರ್ವ ಭರವಸೆಯನ್ನು ಪುನರುಚ್ಚರಿಸಿದ ಅಮಿತ್ ಶಾ

ಗುವಾಹಟಿ: ಬಾಂಗ್ಲಾದೇಶದ ನುಸುಳುಕೋರರನ್ನು ಒಬ್ಬೊಬ್ಬರಂತೆ ಗುರುತಿಸಲು ಸತತ ಮೂರನೇ ಅವಧಿಗೆ ಬಿಜೆಪಿಗೆ ಮತ ನೀಡಿ ಎಂದು ಚುನಾವಣಾ ರಾಜ್ಯವಾದ ಅಸ್ಸಾಂನ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. 2014ರಿಂದ ಹಾ

30 Jan 2026 9:48 pm
ಕಲಬುರಗಿ | ಫೆ.1ರಂದು ಸಂಕ್ರಮಣ ಕಲಾ ಸಂವಾದ : ಬಸವರಾಜ ಜಾನೆ

ಕಲಬುರಗಿ : ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಆಶ್ರಯದಲ್ಲಿ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಸಂಕ್ರಮಣ ಕಲಾ ಸಂವಾದ ಏರ್ಪಡಿಸ

30 Jan 2026 9:43 pm
ಚಿತ್ತಾಪುರ | ಸಂಚರಿಸುತ್ತಿದ್ದ ಬಸ್‌ನ ಸ್ಟೇರಿಂಗ್ ಲಾಕ್‌ನಿಂದ ಅಪಘಾತ : ಮಹಿಳೆಗೆ ಗಾಯ

ಚಿತ್ತಾಪುರ : ಪಟ್ಟಣದ ಹೊರವಲಯದ ಕಲಬುರಗಿ–ಚಿತ್ತಾಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ನ ಸ್ಟೇರಿಂಗ್ ಲಾಕ್ ಆಗಿದ್ದರಿಂದ ಬಸ್ ಚಾಲಕ ತಕ್ಷಣವೇ ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿದ ಪರಿಣಾಮ, ಬಸ್ಸಿನಲ್ಲಿದ್ದ ಮಹಿಳೆಯೊಬ್ಬ

30 Jan 2026 9:40 pm
ರಣಜಿ| ಪಂಜಾಬ್ ವಿರುದ್ಧ ಕರ್ನಾಟಕಕ್ಕೆ 255/6: ಕೆ.ಎಲ್.ರಾಹುಲ್ ಅರ್ಧಶತಕ

ಮೊಹಾಲಿ, ಜ.30: ಆರಂಭಿಕ ಆಟಗಾರರಾದ ಕೆ.ಎಲ್.ರಾಹುಲ್ (59 ರನ್, 87 ಎಸೆತ, 9 ಬೌಂಡರಿ)ಹಾಗೂ ಮಯಾಂಕ್ ಅಗರ್ವಾಲ್(46 ರನ್, 64 ಎಸೆತ, 6 ಬೌಂಡರಿ)ಮೊದಲ ವಿಕೆಟ್‌ಗೆ 102 ರನ್ ಜೊತೆಯಾಟ ನಡೆಸಿದ ಹೊರತಾಗಿಯೂ ಕರ್ನಾಟಕ ಕ್ರಿಕೆಟ್ ತಂಡವು ಆತಿಥೇಯ ಪಂಜಾಬ್ ತ

30 Jan 2026 9:38 pm
ಉಡುಪಿ ಜಿಲ್ಲಾ ಸರಕಾರಿ ವಕೀಲರಿಂದ ಕರ್ತವ್ಯಲೋಪ; ವಿಚಾರಣೆಯ ಬಳಿಕ ಸೂಕ್ತ ಕ್ರಮ: ಸರಕಾರದ ಹೇಳಿಕೆ

ಉಡುಪಿ, ಜ.30: 2021-23ನೇ ಸಾಲಿನಲ್ಲಿ ಉಡುಪಿಯ ಜಿಲ್ಲಾ ಸರಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತಿದ್ದ ಅವಧಿಯಲ್ಲಿ ನ್ಯಾಯಾಲಯದ ತನಿಖೆಯಲ್ಲಿರುವ ವಿವಿಧ ಪ್ರಕರಮಗಳಲ್ಲಿ ಲಿಖಿತ ಹೇಳಿಕೆ ಸಲ್ಲಿಸದಿರುವುದ ರಿಂದ ಸರಕಾರಕ್ಕೆ ಹಿನ್ನಡೆ

30 Jan 2026 9:37 pm
ವೆಸ್ಟ್‌ಇಂಡೀಸ್ ವಿರುದ್ಧ 43 ಎಸೆತಗಳಲ್ಲಿ ಟಿ-20 ಶತಕ| ಹಲವು ದಾಖಲೆಗಳನ್ನು ಮುರಿದ ಕ್ವಿಂಟನ್ ಡಿಕಾಕ್

ಕೇಪ್‌ಟೌನ್, ಜ.30: ಸೆಂಚೂರಿಯನ್‌ನಲ್ಲಿ ನಡೆದ ವೆಸ್ಟ್‌ಇಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಿಂಚಿನ ಶತಕ ಗಳಿಸಿದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ತನ್ನ ದೇಶದ ಸಾರ್ವಕಾಲಿಕ ಟಿ-20 ರನ್ ದಾಖಲೆಯನ್ನು ಮುರಿದ

30 Jan 2026 9:35 pm
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ| ಮಿಕ್ಸೆಡ್ ಡಬಲ್ಸ್ ಪ್ರಶಸ್ತಿ ಉಳಿಸಿಕೊಂಡ ಒಲಿವಿಯಾ, ಜಾನ್ ಪೀರ್ಸ್

ಮೆಲ್ಬರ್ನ್, ಜ.30: ಫ್ರೆಂಚ್ ಜೋಡಿ ಕ್ರಿಸ್ಟಿನಾ ಮ್ಲಾಡೆನೋವಿಕ್ ಹಾಗೂ ಮ್ಯಾನುಯೆಲ್ ಗಿನಾರ್ಡ್‌ರನ್ನು ಮಣಿಸಿದ ಆಸ್ಟ್ರೇಲಿಯದ ಒಲಿವಿಯಾ ಗಾಡೆಕಿ ಹಾಗೂ ಜಾನ್ ಪೀರ್ಸ್ 37 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲ

30 Jan 2026 9:33 pm
2026 ಇಂಡಿಯಾ ಎನರ್ಜಿ ವೀಕ್: ಎಂಆರ್‌ಪಿಎಲ್ ಗೆ ಎರಡು ಎಫ್‌ಐಪಿಐ ಪ್ರಶಸ್ತಿ

ಮಂಗಳೂರು: ಭಾರತದ ತೈಲ ಮತ್ತು ಅನಿಲ ವಲಯವನ್ನು ಪ್ರತಿನಿಧಿಸುವ ಉನ್ನತ ಕೈಗಾರಿಕಾ ಸಂಸ್ಥೆಯಾಗಿರುವ ಭಾರತೀಯ ಪೆಟ್ರೋಲಿಯಂ ಉದ್ಯಮದ ಒಕ್ಕೂಟದ ಸಿಪಿಎಸ್ ಇ ' ಎ 'ವಿಭಾಗದ ಮತ್ತು ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಅಂಗಸಂಸ್ಥೆ ಯಾದ

30 Jan 2026 9:31 pm
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ: ಮೊದಲ ಬಾರಿ ಫೈನಲ್‌ಗೆ ತಲುಪಿದ ಅಲ್ಕರಾಝ್

ಮೆಲ್ಬರ್ನ್, ಜ.30: ಐದು ಸೆಟ್‌ಗಳ ಸೆಮಿ ಫೈನಲ್ ಪಂದ್ಯದಲ್ಲಿ ಅಲೆಕ್ಸಾಂಡರ್ ಝ್ವೆರೆವ್‌ರನ್ನು ಮಣಿಸಿದ ಕಾರ್ಲೊಸ್ ಅಲ್ಕರಾಝ್ ಇದೇ ಮೊದಲ ಬಾರಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂ

30 Jan 2026 9:30 pm
ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ನಗನಗದು ಸಹಿತ ಸೊತ್ತು ಕಳವು

ಕಾಪು, ಜ.30: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಸಮೀಪದ ಮನೆಗೆ ಜ.29ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಸೊತ್ತುಗಳನ್ನು ಕಳವು ಮಾಡಿರುವ ಬ

30 Jan 2026 9:24 pm
ಕೇಂದ್ರದಿಂದ ಗಾಂಧಿ ಹೆಸರು ಅಳಿಸುವ ಹುನ್ನಾರ: ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ, ಜ.30: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾ ವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರ

30 Jan 2026 9:17 pm
ನಿಟ್ಟೆ: ‘ಎಐ ಫಾರ್ ಸಸ್ಟೇನಬಿಲಿಟಿ’ ಕುರಿತ ಅಂ.ರಾಷ್ಟ್ರೀಯ ಸಮ್ಮೇಳನ

ನಿಟ್ಟೆ, ಜ.30: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯ ದಲ್ಲಿ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್‌ನಲ್ಲಿ ಎಐ (ಕೃತಕ ಬುದ್ಧಿಮತ್ತೆ)’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಕಾಲ

30 Jan 2026 9:14 pm
Assam ಸಿಎಂ ಹಿಮಂತ ಶರ್ಮರ ‘ಮಿಯಾ’ ಹೇಳಿಕೆ | ನಾಚಿಕೆಗೇಡು, ಅಪ್ರಾಮಾಣಿಕ : ಗೌರವ್ ಗೊಗೊಯಿ

ಗುವಾಹಟಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಗಡಿ ನುಸುಳಿ ಬಂದವರನ್ನು ಉಲ್ಲೇಖಿಸಿ ‘ಮಿಯಾ’ ಎಂಬ ಪದ ಬಳಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಹೇಳಿಕೆಯನ್ನು ನಾಚಿಕೆಗೇಡಾದದ್ದು ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗ

30 Jan 2026 9:13 pm
ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

ಉಡುಪಿ, ಜ.30: ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತ ವಾದ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸ ಲಾಗಿದೆ. ರಾಷ್ಟ್ರಕವಿ ಗೋವಿ

30 Jan 2026 9:13 pm
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡಲು ಅನಗತ್ಯ ವಿಳಂಬ, ಕಿರಿಕಿರಿ ಆರೋಪ: ಸರಕಾರಿ ಯೋಜನೆಗಳ ಫಲಾನುಭವಿಗಳಿಂದ ದೂರು

ಉಡುಪಿ, ಜ.30: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಯೋಜನೆಗಳು ಹಾಗೂ ಬಡವರ ಕಲ್ಯಾಣ ಯೋಜನೆಗೆ ಸಂಬಂಧ ಪಟ್ಟಂತೆ ಸಾಲ ನೀಡಲು ಅಧಿಕಾರಿಗಳು ಅನಗತ್ಯ ವಿಳಂಬದ ಮೂಲಕ ಸತಾಯಿಸುವುದಲ್ಲದೇ, ಕಿರಿಕಿರಿಯ

30 Jan 2026 9:11 pm
ಕಲಬುರಗಿ | ಹಗಲು ಕಬ್ಬು ಕಟಾವು, ರಾತ್ರಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ

ಕಲಬುರಗಿ : ಹಗಲು ವೇಳೆಯಲ್ಲಿ ಕಬ್ಬು ಕಟಾವು ಕೆಲಸ ಮಾಡಿಕೊಂಡು, ರಾತ್ರಿ ಸಮಯದಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ನಗರ ಪೊಲೀಸರು ವಶಕ್ಕೆ ಪಡೆದು, 67 ಗ್ರಾಂ ಬಂಗಾರದ ಆಭರಣಗಳು, 1.02 ಲಕ್ಷ ರೂ. ನಗದು ಹಣ ಹಾ

30 Jan 2026 9:10 pm
ಕಲಬುರಗಿ | ಅಂಬಲಗಾ ಗ್ರಾ.ಪಂಗೆ ಪಿಡಿಓ ನೇಮಕಕ್ಕೆ ಒತ್ತಾಯಿಸಿ ಫೆ.3ರಂದು ಪ್ರತಿಭಟನೆ

ಕಲಬುರಗಿ : ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯತ್‌ಗೆ ಕಳೆದ ಆರು ತಿಂಗಳಿಂದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಓ) ನೇಮಕವಾಗದೆ, ರೈತರು ಹಾಗೂ ಗ್ರಾಮಸ್ಥರು ಶುದ್ಧ ಕುಡಿಯುವ ನೀರು, ಶೌಚಾಲಯ, ಚರಂಡಿ ನಿರ್ಮಾಣ, ದಾಖಲೆ ಸೇರ

30 Jan 2026 9:00 pm
ಮೋದಿಯವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಹೊಟ್ಟೆಯೂ ತುಂಬುವುದಿಲ್ಲ : ಯತ್ನಾಳ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್

30 Jan 2026 8:59 pm
Maharashtra | ಮೊದಲ ಮಹಿಳಾ DCM ಆಗಿ ಸುನೇತ್ರಾ ಪವಾರ್ ಜ.31ರಂದು ಪ್ರಮಾಣ ವಚನ ಸಾಧ್ಯತೆ: ವರದಿ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಎರಡು ದಿನಗಳ ಬಳಿಕ, ಅವರ ಪತ್ನಿ ಹಾಗೂ ಎನ್‌ಸಿಪಿ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂ

30 Jan 2026 8:42 pm
ಸಾಮೂಹಿಕ ಅತ್ಯಾಚಾರ ಪ್ರಕರಣ| ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ

ಲಕ್ನೋ,ಜ.30: ಬಹುಚರ್ಚಿತ ಅಯೋಧ್ಯೆಯ ಭದರಸಾ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದು, ಡಿಎನ್‌ಎ ಪರೀಕ್ಷೆಯ ಆಧಾರದಲ್ಲಿ ಅವರ ಮನೆಗೆಲಸದಾಳು ರಾಜು ಖಾನ್‌ನನ್ನು ದೋಷಿಯೆಂದು ಘೋಷಿಸ

30 Jan 2026 8:41 pm
ಕಲಬುರಗಿಯ ಬಹಮನಿ ಕೋಟೆಯ ಬೃಹತ್ ತೋಪ್‌ಗೆ ಗಿನ್ನಿಸ್ ದಾಖಲೆ ಅಗತ್ಯ : ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ

ಶೂನ್ಯ ವೇಳೆಯಲ್ಲಿ ʼವಾರ್ತಾ ಭಾರತಿʼ ವರದಿ ಉಲ್ಲೇಖಿಸಿ, ರಾಜ್ಯ ಸರಕಾರಕ್ಕೆ ಒತ್ತಾಯ

30 Jan 2026 8:38 pm
ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ಮೃತ್ಯು: ಸಿಐಡಿಯಿಂದ ತನಿಖೆ ಪ್ರಾರಂಭ

ಬಾರಾಮತಿ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ ಬಾರಾಮತಿ ವಿಮಾನ ಅಪಘಾತದ ತನಿಖೆಯನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರ

30 Jan 2026 8:38 pm
ಶಾಂತಿ ಮಾತುಕತೆಗೆ ಉಕ್ರೇನ್ ಅಧ್ಯಕ್ಷರನ್ನು ಮಾಸ್ಕೋಗೆ ಆಹ್ವಾನಿಸಿದ ರಶ್ಯ

ಮಾಸ್ಕೋ, ಜ.30: ರಶ್ಯ ಮತ್ತು ಉಕ್ರೇನ್ ಪರಸ್ಪರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎಂಬ ವರದಿಯ ನಡುವೆ, ಶಾಂತಿ ಮಾತುಕತೆಗೆ ಮಾಸ್ಕೋಗೆ ಬರುವಂತೆ ಉಕ್ರೇನ್ ಅಧ್ಯಕ್ಷರಿಗೆ ಆಮಂತ್ರಣ ಕಳುಹಿಸಿರುವುದಾಗಿ ರ

30 Jan 2026 8:36 pm
ಮೂಡುಬಿದಿರೆ: ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ ಆರಂಭ

ಮೂಡುಬಿದಿರೆ : ಫೆಬ್ರವರಿ 9ರವರೆಗೆ ನಡೆಯಲಿರುವ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಯು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್

30 Jan 2026 8:35 pm
ನಿಫಾ ಸೋಂಕು ದೇಶದ ಹೊರಗೆ ಹರಡುವ ಅಪಾಯ ಕಡಿಮೆ: ಭಾರತದಲ್ಲಿ ಸೋಂಕು ಪತ್ತೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರತಿಕ್ರಿಯೆ

ಜಿನೆವಾ, ಜ.30: ಭಾರತದಲ್ಲಿ ಮಾರಣಾಂತಿಕ ನಿಫಾ ವೈರಸ್‍ನ ಎರಡು ಪ್ರಕರಣಗಳು ವರದಿಯಾದ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಇದು ದೇಶದ ಹೊರಗೆ ಹರಡುವ ಅಪಾಯ ಕಡಿಮೆ ಎಂದು ಹೇಳಿದ್ದು ಈ ಸಮಯದಲ್ಲಿ ಯಾವುದೇ ಪ್ರಯಾಣ ಅಥವ

30 Jan 2026 8:33 pm
ನೂತನ ನಿಯಮ ಜಾರಿಯಲ್ಲಿ ವಿನಾಯಿತಿ ಏಕೆ? ಡಿಜಿಸಿಎಗೆ ದಿಲ್ಲಿ ಹೈಕೋರ್ಟ್ ಪ್ರಶ್ನೆ

ಹೊಸದಿಲ್ಲಿ, ಜ. 30: ಪೈಲಟ್‌ಗಳ ವಾರದ ವಿಶ್ರಾಂತಿ ಮತ್ತು ರಜೆಗಳಿಗೆ ಸಂಬಂಧಿಸಿದ ನೂತನ ನಿಯಮಾವಳಿಗಳ ಜಾರಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಯಾಕೆ ಅನಿರ್ದಿಷ್ಟ ವಿನಾಯಿತಿ ನೀಡಲಾಗಿದೆ ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ನಾಗರಿ

30 Jan 2026 8:31 pm
ಸರಕಾರಿ ಬಸ್, ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್‍ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತ

30 Jan 2026 8:28 pm
ಮೋದಿ ಸರಕಾರ ಆರ್‌ಟಿಐ ಕಾಯ್ದೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಹೊಸದಿಲ್ಲಿ, ಜ. 30: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಗ

30 Jan 2026 8:27 pm
ಬಿಹಾರ| ಸ್ಮಶಾನಕ್ಕೆ ಸಾಗುವ ರಸ್ತೆಗೆ ತಡೆ: ರಸ್ತೆ ಮಧ್ಯೆಯೇ ದಲಿತ ಮಹಿಳೆಯ ಅಂತ್ಯಕ್ರಿಯೆ

ಪಾಟ್ನಾ, ಜ. 30: ಸ್ಮಶಾನಕ್ಕೆ ಹೋಗುವ ರಸ್ತೆಯನ್ನು ಅತಿಕ್ರಮಿಸಿರುವುದರಿಂದ ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೆ 91 ವರ್ಷದ ದಲಿತ ಮಹಿಳೆಯ ಅಂತ್ಯ ಕ್ರಿಯೆಯನ್ನು ಕುಟುಂಬದವರು ರಸ್ತೆ ಮಧ್ಯೆಯೇ ನಡೆಸಿದ ಆಘಾತಕಾರಿ ಘಟನೆ ಬಿಹಾರದ ವೈಶ

30 Jan 2026 8:25 pm
ಅಮೆರಿಕದಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ: ‘no school, no work and no shopping’ ಎಂದು ಪ್ರತಿಭಟನಾಕಾರರು ಕರೆ ನೀಡಿದ್ದೇಕೆ?

ರೆನೀ ಗುಡ್ ಮತ್ತು ಅಲೆಕ್ಸ್ ಪ್ರೆಟ್ಟಿ ಅವರ ಹತ್ಯೆಗಳು ಸೇರಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ದಮನಕ್ಕೆ ಪ್ರತಿಕ್ರಿಯೆಯಾಗಿ ಇಂದು (ಜನವರಿ 30) “no school, no work and no shopping” ಎಂಬ ಘೋಷಣೆಯೊಂದಿಗೆ ಸಾರ್ವತ್ರಿಕ ಮುಷ್ಕರಕ

30 Jan 2026 8:22 pm
ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ

30 Jan 2026 8:21 pm
ಯಾದಗಿರಿ | ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಾಯ

ಯಾದಗಿರಿ : ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ವಾಹನದಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ

30 Jan 2026 8:20 pm
ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಮೃತ ಸ್ಥಿತಿಯಲ್ಲಿ ಪತ್ತೆಯಾದ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಯಾರು?

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಿರುವ ತಮ್ಮ ಕಚೇರಿಯಲ್ಲಿ ತಮಗೆ ತಾವೇ ಗುಂಡು ಹೊಡೆದುಕೊಂ

30 Jan 2026 8:11 pm
Vijayanagara | ಮಗನಿಂದಲೇ ತಂದೆ-ತಾಯಿ, ಸಹೋದರಿಯ ಹತ್ಯೆ

ಹತ್ಯೆಗೈದ ಬಳಿಕ ಬೆಂಗಳೂರಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

30 Jan 2026 8:10 pm
ಭಟ್ಕಳ: ಗಂಗಾಧರ ನಾಯ್ಕ, ಶ್ರೀಧರ್ ಶೇಟ್‌ರಿಗೆ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ

ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗಾಧರ ನಾ

30 Jan 2026 7:54 pm
ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಉಡುಪಿ, ಜ.30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬವರು ಡಿ.20ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ

30 Jan 2026 7:47 pm
ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ : ಕೆ.ವಿ.ಪ್ರಭಾಕರ್

ಕೋಲಾರ : ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ. ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾ

30 Jan 2026 7:44 pm
ಮೀಫ್‌ನಿಂದ ಸರಕಾರಿ ಪ.ಪೂ. ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಮೀಫ್ ವತಿಯಿಂದ ವಿಶೇಷವಾಗಿ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ 45 ದಿನಗಳ ಕಾಲ ಉಚಿತ ನೀಟ್ ಮತ್ತು ಸಿಇಟಿ ತರಬೇತಿಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. 225 ಉಚಿತ ಸೀಟುಗಳು ಮೀಫ್‌ಗೆ ದೊರೆತಿದ್ದ

30 Jan 2026 7:32 pm
ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಡಾ. ಅಕ್ಷತಾ ಆದರ್ಶ್

ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು ಹೋಗಲಾಡಿಸಿ ರಕ್ಷಣೆಯ ಅಗತ್ಯವಿದ್ದರೆ ಅವರಿ

30 Jan 2026 7:28 pm
ದೇಶದಲ್ಲಿಯೇ ಪ್ರಥಮ ಬಾರಿಗೆ ಕೇರಳದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಜೆಟ್!

ತಿರುವನಂತಪುರಂ: ದೇಶದಲ್ಲಿಯೇ ಮೊದಲ ಬಾರಿಗೆ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಕೀರ್ತಿಗೆ ಕೇರಳ ರಾಜ್ಯ ಭಾಜನವಾಗಿದೆ. ನಿನ್ನೆ ಕೇರಳ ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು 2026–27ನೇ ಸಾಲಿನ ಬಜೆಟ್ ಅನ್ನು

30 Jan 2026 7:26 pm
ಕೋಮುವಾದದ ವಿರುದ್ಧ ಬಲವಾದ ಧ್ವನಿ: ರಾಹುಲ್ ಗಾಂಧಿಗೆ ಶಶಿ ತರೂರ್ ಪ್ರಶಂಸೆ

ಹೊಸದಿಲ್ಲಿ, ಜ.30: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಮತ್ತು ದೇಶದಲ್ಲಿ ಕೋಮುವಾದಗಳಂತಹ ವಿಷಯಗಳ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ ಎಂದು ಶು

30 Jan 2026 7:18 pm
ಕೆಳ ನ್ಯಾಯಾಲಯಗಳಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ನ್ಯಾಯಾಧೀಶರ ಪಟ್ಟಿಯಲ್ಲಿ ತಮಿಳುನಾಡು, ಕರ್ನಾಟಕಕ್ಕೆ ಅಗ್ರಸ್ಥಾನ

ಹೊಸದಿಲ್ಲಿ,ಜ.30: ದೇಶದಲ್ಲಿಯ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶೇ.14.15ರಷ್ಟು ದಲಿತ, ಶೇ.5.12ರಷ್ಟು ಬುಡಕಟ್ಟು ಜನಾಂಗ ಮತ್ತು ಶೇ26.64ರಷ್ಟು ಒಬಿಸಿಗಳಿಗೆ ಸೇರಿದ ನ್ಯಾಯಾಧೀಶರಿದ್ದಾರೆ. ದೇಶದ ಇತರ ಭಾಗಗಳಿಗೆ ಹೋಲಿಸಿದರೆ ತಮಿಳು

30 Jan 2026 7:17 pm
ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್

ಶಾಲಾಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಲು ಆದೇಶಿಸಿದ ನ್ಯಾಯಾಲಯ

30 Jan 2026 7:17 pm
ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಆರೋಪಿ ಸೆರೆ

ಮಂಗಳೂರು: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಮುಹಮ್ಮದ್ ಇಮ್ರಾನ್ (44) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜ.23ರಂದು ಸಂಜೆ 7 ಗಂಟೆಗ

30 Jan 2026 7:13 pm
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಪುಣ್ಯಸ್ಮರಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡು ತ್ತಾರೆ. ಆದರೆ ಅವರು ನಮ್ಮ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ. ರಮಾ

30 Jan 2026 7:05 pm
30 Jan 2026 7:03 pm
ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್‍ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ : ಎಚ್.ವಿಶ್ವನಾಥ್

ಬೆಂಗಳೂರು : ಕೇಂದ್ರ ಸರಕಾರದಿಂದ ಜಿಎಸ್‍ಟಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸದನದಲ್ಲಿ ಕಾಂಗ್ರೆಸ್‍ನವರು ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ?, ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಎಷ್ಟ

30 Jan 2026 6:56 pm
ಮೇಲ್ಮನೆಯಲ್ಲಿ ಎರಡು ದಿನಗಳ ಕೋಲಾಹಲಕ್ಕೆ ತೆರೆ | ನಿಯಮ ಮೀರಿ ನಡೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ: ಸಭಾಪತಿ ಹೊರಟ್ಟಿ ಎಚ್ಚರಿಕೆ

ಬೆಂಗಳೂರು : ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಸಂಬಂಧ ಕಾಂಗ್ರೆಸ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾ

30 Jan 2026 6:52 pm
ಯಾದಗಿರಿ | ಲುಂಬಿನಿ ಉದ್ಯಾನವನದಲ್ಲಿ 101 ಅಡಿ ಎತ್ತರದ ಬುದ್ಧ ಮೂರ್ತಿ ಸ್ಥಾಪನೆಗೆ ಮನವಿ

ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

30 Jan 2026 6:47 pm