ಬೆಂಗಳೂರು: ಬೆಂಗಳೂರು ನಗರದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.4ರಂದು ಮತದಾನ ನಡೆಯಲಿದೆ. ಜ.9ರಿಂದ ಜ.22ವರೆಗೆ ಜ
ಬೆಂಗಳೂರು: ಚಿತ್ರನಟ ಯಶ್ ಹುಟ್ಟು ಹಬ್ಬಕ್ಕೆ ಗಾಲ್ಫ್ ಕ್ಲಬ್ ಮುಂದೆ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹ
ಶಿವಮೊಗ್ಗ: ತನ್ನ ಹೆಸರಿನಲ್ಲಿ ಸೈಬರ್ ವಂಚಕರು ವಿದೇಶಿ ನಂಬರ್ ಬಳಸಿ ವಾಟ್ಸ್ಆ್ಯಪ್ ಸಂದೇಶ ಕಳುಹಿಸುತ್ತಿದ್ದು ಜನರು ಜಾಗರೂಕರಾಗಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಹೆಸ
ಆಯಿಷಾ ಪಟ್ಟಿ | Photo Credit : Facebook Aisha Potty ಕೊಲ್ಲಂ, ಜ.13: ತಿಂಗಳ ಕಾಲದ ಊಹಾಪೋಹಗಳಿಗೆ ತೆರೆಬಿದ್ದು, ಹಿರಿಯ ಸಿಪಿಐ(ಎಂ) ನಾಯಕಿ ಹಾಗೂ ಮೂರು ಬಾರಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿನ ಶಾಸಕಿ ಪಿ. ಆಯಿಷಾ ಪೊಟ್ಟಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅ
ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಹೋಬಳಿ, ಸತ್ತಿಹಳ್ಳಿ ಗ್ರಾಮದ ಸರ್ವೇ ನಂಬರ್ 162ರ ಗೋಮಾಳ ಜಾಗದಲ್ಲಿ 21 ಜನ ದಲಿತರಿಗೆ 84 ಎಕರೆ ಜಮೀನು 1984-85ನೇ ಸಾಲಿನಲ್ಲಿ ಮಂಜೂರು ಮಾಡಲಾಗಿದ್ದು, ಅದರಂತೆ ಆ ಜಾಗದಲ್ಲಿ ದಲಿತರು ಸ್ವಾಧೀನದಲ್ಲಿದ್
ಬೆಂಗಳೂರು : ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜ.17 ಮತ್ತು ಜ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂ
ಮಡಿಕೇರಿ: ಕಾರು ಚಾಲಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾ.ಪಂ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಡಾಲು ನಂಜಪ್ಪ (64) ಮೃತಪಟ್ಟವರು. ಗದ್
ಬೆಂಗಳೂರು: ನ್ಯಾಯಾಲಯದ ಆದೇಶಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗಿರಲಿಲ್ಲ. ಮುಂದಿನ ನಾಲ್ಕೈದು ತಿಂಗಳಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವ
ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಭಾಗವಾಗಿ 2002ರಲ್ಲಿದ್ದ ಮತದಾರರನ್ನು ಪ್ರಸ್ತುತ ಗುರುತಿಸಿ ಮತದಾರರ ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯ ಪೂರ್ಣಗೊಳಿಸ
ಗೋಡೆ ಮೇಲಿಂದ ಮೊಬೈಲ್, ಬೀಡಿ ಎಸೆಯುತ್ತಿದ್ದ ಮೂವರ ಬಂಧನ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಮಾರ್ಗದ ಕೋಣನಕೆರೆ ಗ್ರಾಮ ಬಳಿಯ ಮಾಕಳ್ಳಿ ಮಾರಮ್ಮನ ದೇಗುಲದ ತಿರುವಿನಲ್ಲಿ ಮಂಗಳವಾರ ಸಂಜೆ ಬೈಕ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ
ಮಂಗಳೂರು, ಜ.13: ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ನಿವಾಸಿ ಅಥರ್ವ ನಾಯ್ಕ್ (21) ಮತ್ತು ಮಣ್ಣಗುಡ್ಡೆ ನಿವಾಸಿ ಪ್ರಥಮ್ ಪಿ. ಶೆಣೈ
ಕಲಬುರಗಿ: ಭಾರತೀಯ ರೈಲ್ವೆಯ ಎಲ್ಲಾ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ‘ರೈಲ್ವೆ ಒನ್’ ಸೂಪರ್ ಆಪ್ ಮೂಲಕ ಅನ್ರಿಸರ್ವ್ಡ್ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಶೇ.3 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಸೋಲಾಪ
ಉಡುಪಿ, ಜ.13: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭಾವೀ ಪರ್ಯಾಯ ಶೀರೂರು ಶ್ರೀ ವೇದ ವರ್ಧನ ತೀರ್ಥ ಸ್ವಾಮೀಜಿ ಅವರಿಗೆ ಹುಟ್ಟೂರ ಸನ್ಮಾನ ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಮಂಗಳವಾರ ನಡೆಯಿತು. ಸ್ವಾಮೀ
ಉಡುಪಿ, ಜ.13: ದ್ವೇಷ ಭಾಷಣ ಮಸೂದೆಯನ್ನು ಯಾವುದೇ ಚರ್ಚೆಗೆ ಅವಕಾಶ ನೀಡದೇ ತರಾತುರಿಯಲ್ಲಿ ಅಂಗೀಕರಿಸಿ ರಾಜ್ಯಪಾಲರಿಗೆ ಒಪ್ಪಿಸಿದ್ದು, ಇದು ಅಭಿವ್ಯಕ್ತ ಸ್ವಾತಂತ್ರ್ಯದ ಹರಣ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋ
ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಹಂತ-4) ಯೋಜನೆಯಡಿ ಮಂಜೂರಾದ 210.50 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಸೋಮವಾರ ಭೂಮಿ ಪೂಜೆ
ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನ ನೂತನ ಮುಖ್ಯಸ್ಥರಾಗಿ ಮೌಲಾನಾ ಮುಫ್ತಿ ಅಹ್ಮದ್ ಸಿಮಾಲ್ ರಶಾದಿ ಅವರನ್ನು ಆಯ್ಕೆ ಮಾಡಲಾಗಿದೆ. ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರ ನಿಧನದ ಹ
ಬೈಂದೂರು, ಜ.13: ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ.12ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಬೈಂದೂರಿನ ಹರೀಶ್ ಚಂದನ್ ಎಂಬವರ ಪತ್ನಿ ನಾಗರತ್ನ(48) ಎಂದು ಗುರುತಿಸಲಾಗಿದೆ. ಇವರು ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿ ಬ
ಬಳ್ಳಾರಿ : ರೈತರು ಆಧುನಿಕ ಕೃಷಿ ಪದ್ಧತಿಗಳಾದ ಮಲ್ಚಿಂಗ್, ವಿಡ್ಮೇಟ್ ಹಾಗೂ ಹನಿ ನೀರಾವರಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮೆಣಸಿನಕಾಯಿ ಇಳುವರಿ ಪಡೆಯಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿ
ವೈದ್ಯಾಧಿಕಾರಿಗಳಿಗೆ ಹೆಚ್ಪಿವಿ ಲಸಿಕೆ ತರಬೇತಿ ಕಾರ್ಯಾಗಾರ
ಮಿಲಿಟರಿ ಕಾರ್ಯಾಚರಣೆಯ ಸಾಧ್ಯತೆ?
ಅಲಿ ಖಾನ್ | Photo Credit : X ಹೊಸದಿಲ್ಲಿ, ಜ.13: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಗೆ ಮುನ್ನ ಪಾಕಿಸ್ತಾನ ಮೂಲದ ಅಮೆರಿಕ ಕ್ರಿಕೆಟ್ ತಂಡದ ವೇಗದ ಬೌಲರ್ ಅಲಿ ಖಾನ್ ಗೆ ಭಾರತೀಯ ವೀಸಾವನ್ನು ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ
ಉಡುಪಿ, ಜ.13: ಮೊಬೈಲ್ ಹ್ಯಾಕ್ ಮಾಡಿ ಫ್ಲಿಫ್ಕಾರ್ಟ್ ಮೂಲಕ ಮೊಬೈಲ್ ಖರೀದಿಸಿ ಸಾವಿರಾರು ರೂ. ಆನ್ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತರು ಅ.16ರಂದು ಜಡ್ಕಲ್ ಸಮೀಪದ ಹಾ
ಉಡುಪಿ, ಜ.13: ಧಾರ್ಮಿಕ ನಂಬಿಕೆ ನಮ್ಮ ಮಣ್ಣಿನ ಶಕ್ತಿ. ಆ ನಂಬಿಕೆ ಹಾಗೂ ವಿಚಾರಗಳು ಇನ್ನೊಬ್ಬರ ದೇಹಕ್ಕೆ ನೋವು, ಗಾಯ ಉಂಟು ಮಾಡುವ ಕತ್ತಿ ಎಂದಿಗೂ ಆಗಬಾರದು. ಅದು ಇನ್ನೊಬ್ಬರ ನೋವು ಮತ್ತು ಗಾಯ ಗುಣಪಡಿಸುವ ಔಷಧ ಆಗಬೇಕು. ಅಂತಹ ಪ್ರೀತ
ಸಾಂದರ್ಭಿಕ ಚಿತ್ರ | Photo Credit : @IPL ಮುಂಬೈ, ಜ.3: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 2026ರ ಋತುವಿನ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಪಂದ್ಯಗಳನ್ನು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಹಾ
ವಿರಾಟ್ ಕೊಹ್ಲಿ | Photo Credit : PTI ಹೊಸದಿಲ್ಲಿ, ಜ.13: ರಾಜ್ ಕೋಟ್ ನಲ್ಲಿ ಬುಧವಾರ ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿದ್ದು, ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಐತಿಹಾಸಿಕ ಸಾಧನೆಯ ಹಾ
ಉಡುಪಿ, ಜ.13: ಬಡಗಬೆಟ್ಟು ಗ್ರಾಮದ ನಿವಾಸಿ ನಿರ್ವಾಣ ಸ್ವಾಮಿ ಹೆಚ್.ಎಸ್ (53) ಎಂಬವರು ಕೆ.ಎಂ.ಸಿ ಮಣಿಪಾಲದ ಸೆಕ್ಯೂರಿಟಿ ಸಂಸ್ಥೆ ಯಲ್ಲಿ ಕೆಲಸ ಮಾಡಿಕೊಂಡಿದ್ದು, ಜನವರಿ 2ರಂದು ಬಾಸೆಲ್ ಮಿಷನ್ ಹಾಲ್ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ
ಅಹಮದಾಬಾದ್, ಜ.13: ಗುಜರಾತ್ ವಿಶ್ವವಿದ್ಯಾಲಯ ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆಪ್ ನಾಯಕರಾದ ಅರವಿಂದ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಗಳನ್ನು ಗುಜರಾತ್ ಉಚ್ಚ ನ್ಯಾಯಾಲ
ಕೋಲ್ಕತಾ, ಜ.13: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ವಲಸೆ ಕಾರ್ಮಿಕನೊಬ್ಬರ ಮೃತದೇಹ ಸೋಮವಾರ ತಮಿಳುನಾಡಿನ ಚೆನ್ನೈನಲ್ಲಿ ಪತ್ತೆಯಾಗಿದೆ. ಮುರ್ಶಿದಾಬಾದ್ನ ವಲಸೆ ಕಾರ್ಮಿಕನೊಬ್ಬರು ಒಡಿಶಾದಲ್ಲಿ ಹತ್ಯೆಯಾದ ಒಂದು ವಾರದ
ಲಕ್ನೊ, ಜ.13: ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಸೌದಿ ಅರೇಬಿಯಾದಲ್ಲಿರುವ ತನ್ನ ತಂದೆಯೊಂದಿಗೆ ವೀಡಿಯೊ ಕರೆತಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಶ್ರೀನಗರ, ಜ.13: ಜಮ್ಮು–ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ಸಂಘಟನೆಗಳೊಂದಿಗೆ ಶಂಕಿತ ನಂಟು ಹೊಂದಿದ್ದ ಆರೋಪದ ಮೇಲೆ ಮಂಗಳವಾರ ಇನ್ನೂ ಐವರು ಸರಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.
ಉಡುಪಿ, ಜ.13: ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆ ಅದೇ ದಿನ ಅಪರಾಹ್ನ 12:15ರ ಬಳಿಕ ನಾಪತ್ತೆಯಾಗಿದ್ದಾರೆ. 5 ಅಡ
ಉಡುಪಿ, ಜ.13: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಜನವರಿ 17ರ ಅಪರಾಹ್ನ 2 ಗಂಟೆಯಿಂದ ಜ.18ರ ಬೆಳಗ್ಗೆ 7 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತ
ಹೊಸದಿಲ್ಲಿ, ಜ.13: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜೊತೆ ನಡೆದ ಸಭೆಯಲ್ಲಿ, ಮುಂಬರುವ 2026ರ ಆವೃತ್ತಿಯ ಟಿ-20 ವಿಶ್ವಕಪ್ ಗಾಗಿ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂಬ ತನ
ಮೆಲ್ಬರ್ನ್, ಜ.13: ಸ್ವದೇಶದಲ್ಲಿ ಭಾರತ ವಿರುದ್ಧ ನಡೆಯಲಿರುವ ಸರಣಿಯ ನಂತರ ಮಾರ್ಚ್ ನಲ್ಲಿ ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅಲಿಸಾ ಹೀಲಿ ಮಂಗಳವಾರ ಘೋಷಿಸಿದ್ದಾರ
ಹೊಸದಿಲ್ಲಿ, ಜ.13: ಅಪರಿಚಿತ ದುಷ್ಕರ್ಮಿಗಳು ಜಿಮ್ವೊಂದರತ್ತ ಗುಂಡುಗಳನ್ನು ಹಾರಿಸಿದ ಘಟನೆ ದಿಲ್ಲಿಯ ಪಶ್ಚಿಮ ವಿಹಾರ ಪ್ರದೇಶದಲ್ಲಿ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೈಕ್ ನ
ಹೊಸದಿಲ್ಲಿ, ಜ.13: ಇರಾನಿನಲ್ಲಿ ಉಂಟಾಗಿರುವ ನಾಗರಿಕ ಅಶಾಂತಿ, ಆ ದೇಶಕ್ಕೆ ಭಾರತದಿಂದ ನಡೆಯುವ ಬಾಸ್ಮತಿ ಅಕ್ಕಿ ರಫ್ತಿನ ಮೇಲೆ ಪರಿಣಾಮ ಬೀರುತ್ತಿದ್ದು, ದೇಶೀಯ ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ. ರಫ್ತುದಾರರು ಪಾವತ
ಉಡುಪಿ, ಜ.13: ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಮಿತಿ ಅಧ್ಯಕ್ಷ ಮುಹಮ್ಮದ್ ಸಲೀಂ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಸಾಲಿನ ಅಧ್ಯಕ್ಷರಾಗಿ ಡಾ.ರಿಝ್ವಾನ್ ಕಾರ್ಕಳ ಅವರನ್ನು ಆಯ
ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು) ಮುಖ್ಯಸ್ಥ, ಅಮೀರೆ ಶರೀಅತ್ ಕರ್ನಾಟಕ ಶೇಕುಲ್ ಹದೀಸ್ ಹಝ್ರತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ(75)ರವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವ
ಬೆಂಗಳೂರು: ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವ ಹಾಗೂ ಡಿಜಿಟಲ್ ಟಿಕೆಟ್ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಜ.15ನೇರಿಂದ ಮೊಬೈಲ್ ಕ್ಯೂಆರ್ ಆಧಾರಿತ 1 ದಿನ, 3 ದಿನ ಮತ್ತು 5 ದ
ಬಳ್ಳಾರಿ, ಜ. 13: ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸಿ, ಅಪಘಾತ ವಲಯಗಳಲ್ಲಿ ಕಡ್ಡಾಯವಾಗಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇ
ಬೆಂಗಳೂರು: ಅಮೀರೆ ಶರೀಅತ್ ಕರ್ನಾಟಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರ ಅಗಲಿಕೆ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪತ್ರವನ್ನು ಹಂಚಿಕೊಂಡಿದ್ದ
ಹೊಸಪೇಟೆ (ವಿಜಯನಗರ): ಪುಸ್ತಕ ಓದುವ ಸಂಸ್ಕೃತಿಯನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಡಾ.ಮಾನಸ ನುಡಿದರು. ಕನ್ನಡ ಪುಸ್ತಕ ಪ್ರಾ
ಉಡುಪಿ, ಜ.13: ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಸರಕಾರದ ಕಚ್ಛಾ ತೈಲ ಸಂಗ್ರಹಣಾ ಘಟಕ (ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್- ಐಎಸ್ಪಿಆರ್ಎಲ್) ಅಭಿವೃದ
ವಿಜಯನಗರ : ಹೊಸಪೇಟೆ ನಗರಸಭೆ ಆವರಣದಲ್ಲಿರುವ ಎಂ.ಪಿ.ಪ್ರಕಾಶ ಕಲಾಮಂದಿರವನ್ನು ಗೋದಾಮಾಗಿ ಉಪಯೋಗಿಸುತ್ತಿದ್ದಲ್ಲಿ ಕೂಡಲೆ ಸ್ವಚ್ಛಗೊಳಿಸಿ ಕಲಾವಿದರಿಗೆ ಉಪಯೋಗಿಸಲು ಅನುಕೂಲ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರ
ಮುಡಿಪು,ಜ.13: ಕಡ್ಡಾಯ ಮತದಾರರ ಪಟ್ಟಿ ಪರಿಷ್ಕರಣೆ ಮ್ಯಾಪಿಂಗ್ ಕಾರ್ಯಭರದಿಂದ ನಡೆಯುತ್ತಿದೆ. ರಾಜ್ಯದ ಯಾವುದೇ ಪ್ರಜೆಗಳು ಇದರಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕಾಗಿದೆ ಎಂದು ಎಸ್ವೈಎಸ್ ದ.ಕ.ಜಿಲ್ಲಾ ಸಮಿತಿ ಮನವಿ ಮಾಡಿದೆ. ಎಸ
ಮಂಗಳೂರು: ಸುಮಾರು ಐದು ವರ್ಷದ ಹಿಂದೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಏಳಿಂಜೆ ಗ್ರಾಮದ ಮುತ್ತಯ್ಯ ಕೆರೆ ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಆಲ್ಫೋನ್ಸ್ ಸಲ್ದಾನಾ (52) ಎಂಬಾತನ ಮೇಲಿನ ಆರೋಪ ಸಾಬೀತಾಗಿದೆ. ನ್ಯಾಯಾಲಯವು
ಬೆಂಗಳೂರು: ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶಿಸುವಂತೆ ಕೋರಿ ಸ
ಮಂಗಳೂರು: ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ವಿನಯ ಹೆಗ್ಡೆ ಅವರಿಗೆ ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಇಂದು ನಿಟ್ಟೆ ಗುತ್ತು ಕುಟುಂಬದ ವತಿಯಿಂದ ನಡೆದ ಉತ್ತರಕ್ರೀಯೆ ಮತ್ತು ಶ್ರದ್ಧಾಂಜಲಿ ಕಾರ್ಯ ಕ್ರಮ ನಡೆಯಿತು. ಈ ಸಂದ
ರಾಯಚೂರು: ವಸತಿ ನಿಲಯಗಳಿಗೆ ಆಹಾರ ಸಾಮಗ್ರಿ ಪೂರೈಸುವ ಗುತ್ತಿಗೆ ಸಂಸ್ಥೆಗೆ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ, ನಗರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾದ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ಸಮ
ಪಶ್ಚಿಮ ಬಂಗಾಳ ರಾಜಕೀಯ ಸಂಘರ್ಷದ ನಡುವೆ ಗರಿಗೆದರಿದ MPLADS ಕುರಿತ ಚರ್ಚೆ
ಹೊಸದಿಲ್ಲಿ: ಇಸ್ರೊದ ಪಿಎಸ್ಎಲ್ವಿ-ಸಿ62 ರಾಕೆಟ್ ವೈಫಲ್ಯಕ್ಕೆ ತಿರುವೊಂದು ದೊರೆತಿದ್ದು, ಸ್ಪೇನ್ನ ನವೋದ್ಯಮ ಸಂಸ್ಥೆ ಆರ್ಬಿಟಲ್ ಪ್ಯಾರಾಡಿಗ್ಮ್ ತನ್ನ ಕೆಸ್ಟ್ರೆಲ್ ಇನಿಶಿಯಲ್ ಡೆಮಾನ್ಸ್ಟ್ರೇಟರ್ (KID) ಉಪಗ್ರಹವು ಚಮತ್ಕಾರಕ
ಹೊಸದಿಲ್ಲಿ, ಜ. 13: ಉತ್ತರಪ್ರದೇಶದ ಗ್ಯಾಂಗ್ಸ್ಟರ್ಸ್ ಕಾಯ್ದೆ (ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿ ದಾಖಲಾದ ಪ್ರಕರಣದಲ್ಲಿ ದಿವಂಗತ ಗ್ಯಾಂಗ್ಸ್ಟರ್ ಮುಖ್ತರ್ ಅನ್ಸಾರಿ ಪುತ್ರ, ಉತ್ತರಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿಗ
ಕೋಲ್ಕತಾ, ಜ. 13: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ನ ಕಚೇರಿ ಹಾಗೂ ಅದರ ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಗುರುತನ್ನು ಕೋಲ್ಕತಾ ಪೊಲೀಸರು ಪರಿಶೀಲಿಸುತ್ತಿದ್ದ
ಇಂದೋರ್, ಜ. 13: ದೇಶದ ಅತ್ಯಂತ ಸ್ವಚ್ಛ ನಗರ ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಬಾಧಿಸಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಇಂದೋರ್
ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಮಂಗಳವಾರ ಜಿಲ್ಲ
ಮ್ಯಾನ್ಮಾರ್ ನಲ್ಲಿ ಐದು ವರ್ಷಗಳ ಬಳಿಕ ಸೇನೆಯ ಉಸ್ತುವಾರಿಯಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ, ಮ್ಯಾನ್ಮಾರ್ ನ ಪ್ರಮುಖ ಮಿಲಿಟರಿ ಪರ ರಾಜಕೀಯ ಪಕ್ಷ ಕೆಳಮನೆಯಲ್ಲಿ ಚುನಾಯಿತ ಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗ
ಔರಾದ್: ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಅಂಗಡಿಗಳಿಗೆ ನಿವೃತ್ತ ಅಪರ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯು
ಮಥುರಾ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕ
ಉಡುಪಿ, ಜ.13: ಉಡುಪಿ ಕರಾವಳಿ ಬೈಪಾಸ್ ಬಳಿ ಕೆಲ ದಿನಗಳ ಹಿಂದೆ ನಡೆದ ಬೈಕ್ ಕಳ್ಳತನಕ್ಕೆ ಸಂಬಂಧಿಸಿ ಇಬ್ಬರು ಅಂತರಾಜ್ಯ ಕಳವು ಆರೋಪಿಗಳನ್ನು ಉಡುಪಿ ಪೊಲೀಸರು ಜ.4ರಂದು ಕೇರಳ ರಾಜ್ಯದ ಕೋಯಿಕ್ಕೋಡು ಜಿಲ್ಲೆ ಮುಕ್ಕಂ ಎಂಬಲ್ಲಿ ಬಂಧಿಸ
ಹುಣಸಗಿ: ಮನುಷ್ಯನನ್ನು ನಿಧಾನವಾಗಿ ಸಾವಿನತ್ತ ದೂಡುವ ತಂಬಾಕು ಸೇವನೆಯಿಂದ ದೂರವಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ (CDC) ಸದಸ್ಯ ಬಸವರಾಜ ಸಜ್ಜನ ಹೇಳಿದರು. ಪಟ್ಟಣ
ಯಾದಗಿರಿ: ತಾಲೂಕಿನ ಮೈಲಾಪುರ ಗ್ರಾಮದ ಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪಲ್ಲಕ್ಕಿಗೆ ಕುರಿಗಳನ್ನು ಹಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ. ಪ್ರಾಣಿ ಬಲಿ ಮ
ಯಾದಗಿರಿ : ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಮಹೇಶ್ ಕುಮಾರ್ ಅವರ ನೇತೃತ್ವದ ಕೇಂದ್ರ ಅಂತರ ಸಚಿವಾಲಯದ ತಂಡವು ಮಂಗಳವಾರ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭವಿಸಿದ ಬೆಳ
ಮಂಗಳೂರು, ಜ.13: ವಾಕ್ಸೆನ್ ವಿಶ್ವವಿದ್ಯಾನಿಲಯ ಹೈದರಾಬಾದ್ ಆಶ್ರಯದಲ್ಲಿ ಜ.10ರಂದು ಹೈದರಾಬಾದ್ ನಲ್ಲಿ ನಡೆದ ಎಐಯು ದಕ್ಷಿಣ-ಪೂರ್ವ ವಲಯ ಅಂತರ್ ವಿವಿ ಫುಟ್ಬಾಲ್ ಟೂರ್ನಮೆಂಟ್ನಲ್ಲಿ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾನಿಲಯವು
ಕುಂದಾಪುರ, ಜ.13: ಕುಂದಾಪುರ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಮಲೇಷ್ಯಾದ ಕೌಲಾಲಂಪುರ ನಗರದಲ್ಲಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ ಎ
ಗುರುಮಠಕಲ್ : ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿತು. ಹಬ್ಬದ ಸ
ಬ್ರಹ್ಮಾವರ, ಜ.13: ಕುಡುಬಿ ಸಮಾಜ ಕಷ್ಟದಿಂದ ಬದುಕು ಸಾಗಿಸುವ ಮುಗ್ಧ ಸಮಾಜ. ಅವರು ನಿರ್ಮಿಸಿಕೊಂಡ ಮನೆಯನ್ನು ತಾಲೂಕು ಆಡಳಿತ ಏಕಾಏಕಿ ತೆರವುಗೊಳಿಸಿದ್ದು ಖೇಧಕರ. ಶಾಸಕಾಂಗ ಮತ್ತು ಕಾರ್ಯಾಂಗ ಸಮನ್ವಯತೆಯಿಂದ ಸಾಗಬೇಕು ಎಂದು ಸ್ಥ
ಯಾದಗಿರಿ: ನಗರದ ಅಂಬೇಡ್ಕರ್ ಸರ್ಕಾರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಮೌನೇಶ ಎಂಬ ವಿದ್ಯಾರ್ಥಿ ಈ ಘಟನೆಯಲ್ಲಿ ಗಾಯಗೊಂಡಿದ್ದಾನೆ ಎಂದು ತಿಳಿ
ಅಫಜಲಪುರ : ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಘತ್ತರಗಾ ಗ್ರಾಮದ ಭೀಮಾನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಮಂಗಳವಾರ ಸಂಜೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟ್ರಾ
ರಶ್ಯ ಕಚ್ಚಾ ತೈಲ ಆಮದನ್ನು ಕಡಿತಗೊಳಿಸಿದ ರಿಲಯನ್ಸ್ ಸಮೂಹ
ಹೊಸದಿಲ್ಲಿ: ಗಿಗ್ ಕಾರ್ಮಿಕರ ಸುರಕ್ಷತೆಯ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಎಲ್ಲ ವೇದಿಕೆಗಳಿಂದ ಕೇವಲ 10 ನಿಮಿಷಗಳಲ್ಲಿ ಉತ್ಪನ್ನಗಳನ್ನು ಪೂರೈಸಲಾಗುತ್ತದೆ ಎಂದ
ಮಂಗಳೂರು , ಜ.13: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವರ ವರ್ಷಾವಧಿ ಜಾತ್ರೆ ಜ.14ರಂದು ಆರಂಭವಾಗಲಿದೆ. ಮುಂಜಾನೆ ತೀರ್ಥ ಸ್ನಾನ ಪ್ರಾರಂಭಗೊಳ್ಳಲಿದ್ದು, 8:30ಕ್ಕೆ ಕದ್ರಿ ಶ್ರೀಮಠಾಧಿಪತಿಯವರ ತೀರ್ಥ ಸ್ನಾನ ನಡೆಯು ವುದು. ಸಂಜ
ವರದಿಯ ಪ್ರಕಾರ 2025ರ ಎರಡನೇ ಅರ್ಧಭಾಗದಲ್ಲಿ ಚೀನಾ, ಬ್ರೆಝಿಲ್, ಜರ್ಮನಿ, ಜಪಾನ್ ಮತ್ತು ಅಮೆರಿಕಗಳಿಗೆ ಹೋಲಿಸಿದಲ್ಲಿ ಭಾರತ ಹಿಂದೆ ಬಿದ್ದಿರುವುದು ಮುಂದುವರಿದಿದೆ. ಜಾಗತಿಕವಾಗಿ ಕೃತಕಬುದ್ಧಿಮತ್ತೆ (AI) ಅಳವಡಿಸಿಕೊಳ್ಳುವುದು ವೇ
ಕಲಬುರಗಿ: ಸ್ವಾಮಿ ವಿವೇಕಾನಂದರ ಸಮಗ್ರ ಜೀವನ ಮತ್ತು ಸಂಘರ್ಷ ಇಂದಿನ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು. ಅವರು ನಗರದ ರಂಗಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್
ಭಾರತದ ವಿಶ್ವವಿದ್ಯಾಲಯಗಳು ಹಿಂದುಳಿಯುತ್ತಿರುವುದೇಕೆ?
ಕಲಬುರಗಿ: ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಕೂಡ ಉನ್ನತ ಹುದ್ದೆಗೇರಿದ್ದಾರೆ, ವಿದ್ಯಾರ್ಥಿಗಳು ಶ್ರಮಪಟ್ಟು ಓದಬೇಕು, ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂ
ವಾಡಿ, ಜ.13: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನಾಚರಣೆ ಅಂಗವಾಗಿ ವಿಶೇಷ ಧ್ಯಾನ, ಯೋಗ ಹಾಗೂ ಪ್ರಾಣಾಯಾಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ
ಸಾಂದರ್ಭಿಕ ಚಿತ್ರ | Photo Credit : freepik ಕ್ಲೋರೋಜೆನಿಕ್ ಆಮ್ಲ ಉರಿಯೂತದ ವಿರುದ್ಧ ಸಹಜವಾದ ಮಿತ್ರನಾಗಿರುತ್ತದೆ. ಅದನ್ನು ಪ್ರೊಟೀನ್ ಮತ್ತು ಮಸಾಲೆಗಳ ಜೊತೆಗೆ ಬೆರೆಸಿ ಸೇವಿಸುವುದರಿಂದ ಪರಿಣಾಮ ಇನ್ನಷ್ಟು ಉತ್ತಮವಾಗುತ್ತದೆ. ವೈದ್ಯರ
ಕಲಬುರಗಿ : ಕಳೆದ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭೀಕರ ಮಳೆಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಹಾಗೂ ಮೂಲಸೌಕರ್ಯ ನಷ್ಟದ ಅಧ್ಯಯನಕ್ಕೆ ಕೇಂದ್ರ ತಂಡ ಮಂಗಳವಾರ ಭೇಟಿ ನೀಡಿತು. ಕಮಲಾಪುರ ತಾಲೂಕಿನ ಕಿಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ಆಧಾರ: ಡಾ.ಬಬಲಾದಿ
“ಆರ್ ಯು ಡೆಡ್?” ಎಂದು ಪ್ರಶ್ನಿಸಿರುವ ಚೀನಾದ ಆ್ಯಪ್ ಒಂದು ಜಾಗತಿಕವಾಗಿ ಯುವಜನರು ಮತ್ತು ಮುಖ್ಯವಾಗಿ ಏಕಾಂಗಿಯಾಗಿ ನೆಲೆಸಿರುವವರ ನಡುವೆ ವೈರಲ್ ಆಗಿದೆ. ಚೀನಾದ ಭದ್ರತಾ ಆ್ಯಪ್ ಒಂದು ವೈರಲ್ ಆಗಿದೆ. “ಆರ್ ಯು ಡೆಡ್?” (ನೀವು ಸತ್
ವಾಡಿ: ಅನ್ಯ ಜಾತಿಯವರನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಕ್ಕಳನ್ನೇ ಹತ್ಯೆ ಮಾಡುವ ಕ್ರೂರ ಸಂಸ್ಕೃತಿ ದೇಶದಲ್ಲಿ ಹೆಚ್ಚುತ್ತಿದೆ. ಇಂತಹ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ಕಾನೂನು ಜಾರಿಗೆ ತ
ಮಂಗಳೂರು: ಮಹಿಳೆಯರಿಂದ ಮಹಿಳೆಯರಿಗಾಗಿ ಪ್ರಕಟವಾಗುತ್ತಿರುವ ಕೌಟುಂಬಿಕ ಪತ್ರಿಕೆಯಾಗಿರುವ ‘ಅನುಪಮ’ ತನ್ನ 25 ವರ್ಷವನ್ನು ಪೂರ್ಣಗೊಳಿಸಿದ್ದು, ಪತ್ರಿಕೆಯ ರಜತ ವರ್ಷದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಜ.15ರಂದು ಬೆಳಗ್ಗೆ 10 ಗ
ಭಾರತೀಯ ರೈಲ್ವೆ ಆನ್ಲೈನ್ ರಿಸರ್ವೇಶನ್ ನಿಯಮಗಳನ್ನು ಬದಲಿಸಿದೆ. ಇದೀಗ ಐಆರ್ಸಿಟಿಸಿಯಲ್ಲಿ ಆಧಾರ್ ದೃಢೀಕರಣ ಮಾಡಿದವರಿಗೆ ಟಿಕೆಟು ಖರೀದಿಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಹಿಂದಿನಿಂದಲೂ ರೈಲ್ವೇ ಟಿಕೆಟ್ ಖರೀದಿಸುವ ಬುಕಿಂ
ಮಂಗಳೂರು, ಜ.13: ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ವೇದಿಕೆ ಅಥವಾ ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗ
ಆಪಲ್, ಸ್ಯಾಮ್ಸಂಗ್ ಸೇರಿ ಜಾಗತಿಕ ಕಂಪೆನಿಗಳಿಂದ ತೀವ್ರ ಆಕ್ಷೇಪ
ವಾಡಿ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಕೇವಲ ಅಂಕಗಳ ಬೆನ್ನತ್ತಿ ಓಡುತ್ತಿರುವುದರಿಂದ ಜೀವನ ಮೌಲ್ಯಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಮಾತೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲ
ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

18 C