SENSEX
NIFTY
GOLD
USD/INR

Weather

15    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ದೇಶದ ಹಿಂದೂ-ಮುಸ್ಲಿಮರ ಮಧ್ಯೆ ಶಾಶ್ವತ ದ್ವೇಷ ಕಟ್ಟಲು ಸಂಘಪರಿವಾರದಿಂದ ಯತ್ನ: ಚಿಂತಕ ಶಿವಸುಂದರ್

ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ 'ವಕ್ಫ್: ಅಪಪ್ರಚಾರ ಮತ್ತು ವಾಸ್ತವ' ಪುಸ್ತಕ ಬಿಡುಗಡೆ

12 Dec 2025 1:35 am
ಬ್ರಹ್ಮಾವರ | ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ, ಡಿ.11: ವೇಗವಾಗಿ ಧಾವಿಸಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿ 66ರ

12 Dec 2025 1:22 am
ಕಾರ್ಕಳ | ಕಾರು ಢಿಕ್ಕಿ : ಪಾದಚಾರಿ ಮೃತ್ಯು

ಕಾರ್ಕಳ, ಡಿ.11: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿ ಬುಧವಾರ ಸಂಜೆ ನಡೆ

12 Dec 2025 1:21 am
ಕೋಟ | ವೃದ್ಧೆ ಆತ್ಮಹತ್ಯೆ

ಕೋಟ, ಡಿ.11: ಹೇರೂರು ಗ್ರಾಮದ ಮುತ್ತು (59) ಎಂಬವರು ಬುಧವಾರ ಬೆಳಗಿನ ವೇಳೆ ಮೊಳಹಳ್ಳಿ ಗ್ರಾಮದ ಹಾಡಿಯೊಂದರ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ

12 Dec 2025 1:19 am
ಮಾಂಟ್ರಾಡಿ | ರಿಕ್ಷಾ ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿಯಿಂದ ನಗದು ಲೂಟಿ

ಮೂಡುಬಿದಿರೆ, ಡಿ.11: ಮಾಂಟ್ರಾಡಿಯಲ್ಲಿ ಗುರುವಾರ ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈದು ಗ್ರಾಮದ ಮುಹಮ್ಮದ್ ಹಣ ಕ

12 Dec 2025 1:18 am
ಉಪ್ಪಿನಂಗಡಿ | ಬೆಳೆ ವಿಮೆಯಲ್ಲಿ ಕೃಷಿಕರಿಗೆ ಅನ್ಯಾಯ ಆರೋಪ: ಸಿಎ ಬ್ಯಾಂಕ್‌ನಿಂದ ಮನವಿ

ಉಪ್ಪಿನಂಗಡಿ, ಡಿ.11: ಹವಾಮಾನ ಆಧಾರಿತ ಬೆಳೆ ವಿಮೆಯ ಪರಿಹಾರ ಮೊತ್ತದಲ್ಲಿ ಕೃಷಿಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರಕಾರಿ ಯಂತ್ರ ಮಧ್ಯ ಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯ

12 Dec 2025 1:12 am
ಕಾಸರಗೋಡು | ಕಚ್ಚಾ ಬಾಂಬ್ ಸ್ಫೋಟ: ಸಾಕುನಾಯಿ ಬಲಿ

ಕಾಸರಗೋಡು, ಡಿ.11: ಕಚ್ಚಾ ಬಾಂಬ್ ಸ್ಫೋಟಗೊಂಡು ಸಾಕು ನಾಯಿ ಬಲಿಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ಡಾಜೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂರು ಕಚ್ಚಾ ಬಾಂಬ್‌ಗಳನ್

12 Dec 2025 1:00 am
ಉಪ್ಪಿನಂಗಡಿ | ಕಾರು ಢಿಕ್ಕಿ: ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ, ಡಿ.11: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡವರು. ಬದ್ರುದ್ದೀನ್ ಕೂಟೇ

12 Dec 2025 12:42 am
ಮೂಡುಬಿದಿರೆ | ತಂಡದಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ

ಮೂಡುಬಿದಿರೆ, ಡಿ.11: ಯುವಕರ ತಂಡವೊಂದು ಪೆಟ್ರೋಲ್ ಬಂಕ್‌ನ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

12 Dec 2025 12:33 am
ಉಪ್ಪಿನಂಗಡಿ | ಅಡಿಕೆ ಅಂಗಡಿಯಿಂದ ನಗದು ಕಳವು ಪ್ರಕರಣ : ಆರೋಪಿಗಳು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ, ಡಿ.11: ಇಲ್ಲಿನ ಗಾಂಧಿಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಕಾಡುತ್ಪತ್ತಿ ಖರೀದಿ ಕೇಂದ್ರದೊಳಗೆ ಹಾಡಹಗಲೇ ನುಗ್ಗಿ ಡ್ರಾಯರ್‌ನಲ್ಲಿದ್ದ 5 ಲಕ್ಷ ರೂ.ಹಾಗೂ ದಾಖಲೆ ಪತ್ರ, ಚೆಕ್‌ಗಳಿದ್ದ ಬ್ಯಾಗ್

12 Dec 2025 12:23 am
ಗುತ್ತಿಗಾರು | ಅಸ್ವಸ್ಥಗೊಂಡು ಎರಡು ತಿಂಗಳ ಮಗು ಮೃತ್ಯು

ಸುಳ್ಯ, ಡಿ.11: ತೀವ್ರ ಅಸ್ವಸ್ಥಗೊಂಡು ವಾಂತಿ ಮಾಡಲು ಪ್ರಾರಂಭಿಸಿದ ಎರಡು ತಿಂಗಳ ಮಗು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ಕಮಿಲದಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮದ ಕಮಿಲದ ಮಾಧವ-ವೀಣಾ ದಂಪತಿಯ ಗಂಡು ಮಗು ನಿಶ್ಚಿತ್ ಡಿ.8 ರಂ

12 Dec 2025 12:19 am
ಮಂಗಳೂರು | ಡಿ.18: ಎಂಎಸ್ಎಂಇ ಕಾರ್ಯಾಗಾರ

ಮಂಗಳೂರು,ಡಿ.11ಎಂಎಸ್ಎಂಇ ಇದರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಜಿಲ

12 Dec 2025 12:15 am
ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ : ನಗರ ಪೊಲೀಸ್ ಆಯುಕ್ತರಿಂದ ಆದೇಶ

ಮಂಗಳೂರು,ಡಿ.11: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಾ.ಹೆ. 66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಘನ ಸರಕು ವಾಹನಗಳು ಹಾಗೂ ಇತರ ವಾ

12 Dec 2025 12:13 am
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳು ಪತ್ತೆ; ಆರು ಎಫ್‍ಐಆರ್ ದಾಖಲು

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ಜೈಲಾಧಿಕಾರಿಗಳು ತಪಾಸಣೆ ನಡೆಸಿದ್ದು, ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಒಟ್ಟು 6 ಎಫ್‍ಐಆರ್ ದಾಖಲಾಗಿವೆ ಎಂದು ವರದಿಯಾಗಿದೆ. ತಪಾ

12 Dec 2025 12:09 am
ಮಂಗಳೂರು | ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು,ಡಿ.11: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದಪ್ಪ ರೇಹಾಳ (64) ಎಂಬವರು ನ.25ರಂದು ತಿರುಗಾಡಲೆಂದು ಮನೆಯಿಂದ ಹೋದವರು ಈವರೆಗೂ ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸುಮಾರು 5.5 ಅಡಿ ಎತ್ತರದ, ಸಾಧಾರಣ ಶ

12 Dec 2025 12:01 am
ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಬೆಂಗಳೂರಿನಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆಗೆ ಹೆದರಿದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

12 Dec 2025 12:00 am
ಮಂಗಳೂರು | ಡಿ.14: ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿ

ಮಂಗಳೂರು,ಡಿ.11: ಬಹು ಓದು ಬಳಗ ಮಂಗಳೂರು ಹಾಗೂ ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು ಸಹಯೋಗದಲ್ಲಿ ಡಾ. ಉಷಾ ಪ್ರಕಾಶ್ ಹಾಗೂ ಡಾ. ರಾಘವೇಂದ್ರ ಜಿಗಳೂರ ಸಂಪಾದಕತ್ವದ ಕೃತಿ ಕರಾವಳಿ ಕವನಗಳು’ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಡಿ.14ರಂ

11 Dec 2025 11:58 pm
ಮಂಗಳೂರು | ಡಿ.18 : ಮನಪಾದಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ

ಮಂಗಳೂರು, ಡಿ.11: ಮಂಗಳೂರು ಮಹಾನಗರಪಾಲಿಕೆಯಲ್ಲಿ ಆಡಳಿತಾಧಿಕಾರಿಯ ಕೊಠಡಿಯಲ್ಲಿ ಡಿ.18ರಂದು ಪೂ.11ರಿಂದ 12ಗಂಟೆಯವರೆಗೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನ

11 Dec 2025 11:54 pm
ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ‘ಸಮಿತಿ ರಚನೆ’: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ (ಸುವರ್ಣ ವಿಧಾನಸೌಧ): ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕೆಂಬುದರ ಕುರಿತು ರಾಷ್ಟ್ರೀಯ ಆರೋಗ್ಯ

11 Dec 2025 11:31 pm
ಕೊಪ್ಪಳ | ತೋಳ ಸಂರಕ್ಷಿತ ಪ್ರದೇಶದಲ್ಲಿ ಮರಳು ಮಾಫಿಯಾ

ಕೊಪ್ಪಳ, ಡಿ.11: ಈಚೆಗೆ ಕರ್ನಾಟಕ ಸರಕಾರ ತೋಳಧಾಮ ಎಂದು ಸಂರಕ್ಷಿತ ಪ್ರದೇಶವಾದ ಬಂಕಾಪುರ, ಕರಡಿಗುಡ್ಡ, ಚಿಕ್ಕಮ್ಮದಿನಾಳ, ರಾಮದುರ್ಗ ಗ್ರಾಮದಲ್ಲಿ ರಾತ್ರಿವೇಳೆ ಆಕ್ರಮ ಮರುಳು ದಂದೆ ಎಗ್ಗಿಲದೇ ನಡೆಯುತ್ತಿದ್ದೂ, ರಾತ್ರಿವೇಳೆ ಪ್

11 Dec 2025 11:12 pm
ರಾಯಚೂರು | ಬಿ.ವೆಂಕಟಸಿಂಗ್ ತಾಯಿ ಯಮುನಾಬಾಯಿ ನಿಧನ

ರಾಯಚೂರು, ಡಿ.11: ಹಿರಿಯ ಪತ್ರಕರ್ತ ಹಾಗೂ ಪ್ರಸ್ತುತ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ ಅವರ ತಾಯಿ ಯಮುನಾಬಾಯಿ ರಘುನಾಥಸಿಂಗ್(80) ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕ

11 Dec 2025 11:07 pm
ರಾಯಚೂರು | ಬೆಂಕಿ ಆಕಸ್ಮಿಕ: 70 ಸಾವಿರ ರೂ. ಮೌಲ್ಯದ ಬಣವೆ ನಷ್ಟ

ರಾಯಚೂರು, ಡಿ.11: ಆಕಸ್ಮಿಕವಾಗಿ ಬೆಂಕಿ ತಗಲಿ 70 ಸಾವಿರ ರೂ. ಮೌಲ್ಯದ ಸಜ್ಜೆಯ ಸೊಪ್ಪಿ, ಶೇಂಗಾ ಹೊಟ್ಟು( ಸಿಪ್ಪೆ) ತೊಗರಿ ಹೊಟ್ಟಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ವೀರಾಪೂರು ಗ್ರಾಮದಲ್ಲ

11 Dec 2025 11:04 pm
ಕೊಪ್ಪಳ | ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ಸುರೇಶ ಇಟ್ನಾಳ

ಕೊಪ್ಪಳ, ಡಿ.11: ಕೊಪ್ಪಳ ಜಿಲ್ಲೆ ಕೃಷಿ ಪ್ರಾಧಾನ್ಯತೆ ಹೊಂದಿರುವ ಜಿಲ್ಲೆಯಾಗಿದ್ದು, ರೈತರು ಸಿರಿ ಧಾನ್ಯ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದ್ದಾರೆ. ಕೊಪ್ಪಳದ

11 Dec 2025 11:00 pm
ಕಳ್ಳತನ ಆರೋಪಿ ಬಂಧನ ; ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶ : ಡಾ.ಶರಣಪ್ಪ ಎಸ್.ಡಿ.

ಕಲಬುರಗಿ, ಡಿ.11: ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದ ಪುಣೆಗೆ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಹದಿನೈದು ದಿನಗಳಲ್ಲೇ ಬಂಧಿಸಿ, ಸುಮಾರು 20ರಿಂದ 40 ಲಕ್ಷ ರೂ.

11 Dec 2025 10:53 pm
Ind Vs SA T20 | ತಿಲಕ್ ವರ್ಮಾ ಹೋರಾಟ ವ್ಯರ್ಥ; ದಕ್ಷಿಣ ಆಫ್ರಿಕಾಕ್ಕೆ 51 ರನ್ ಗಳ ಜಯ

ತಿಲಕ್ ವರ್ಮಾ | Photo Credit: AP PTI   ಮುಲ್ಲನಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಪಿಸಿಬಿ ಸ್ಟೇಡಿಯಮ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯ ಎರಡನೇ T20 ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವು ಭಾರತದ ವಿರುದ್ಧ 51

11 Dec 2025 10:51 pm
ವಾಯು ಗುಣಮಟ್ಟ ಸುಧಾರಿಸುವ ವರೆಗೆ ದಿಲ್ಲಿಯಿದ ಸಂಸತ್ಅಧಿವೇಶವನ್ನು ಸ್ಥಳಾಂತರಿಸಿ: ಸರಕಾರವನ್ನು ಆಗ್ರಹಿಸಿದ ಬಿಜೆಡಿ ಸಂಸದ

ಹೊಸದಿಲ್ಲಿ, ಡಿ. 11: ವಾಯು ಗುಣಮಟ್ಟ ಸುಧಾರಿಸುವ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನು ದಿಲ್ಲಿಯ ಹೊರಗೆ ಸ್ಥಳಾಂತರಿಸುವಂತೆ ಬಿಜೆಡಿಯ ರಾಜ್ಯ ಸಭಾ ಸದಸ್ಯ ಮಾನಸ್ ರಂಜನ್ ಮಂಗರಾಜ್ ಗುರುವಾರ ಸರಕಾರವನ

11 Dec 2025 10:46 pm
F16 ವಿಮಾನಗಳ ಆಧುನೀಕರಣ: Pakistan - US ಒಪ್ಪಂದ

ವಾಷಿಂಗ್ಟನ್, ಡಿ.11: ಪಾಕಿಸ್ತಾನದ ಬಳಿಯಿರುವ ಎಫ್-16 ಯುದ್ಧವಿಮಾನಗಳನ್ನು ಅತ್ಯಾಧುನಿಕಗೊಳಿಸುವ ನಿಟ್ಟಿನಲ್ಲಿ 686 ದಶಲಕ್ಷ ಡಾಲರ್ ಮೊತ್ತದ ತಂತ್ರಜ್ಞಾನ ನೆರವು ಒದಗಿಸುವ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಅಮೆರಿಕ ಅನುಮೋದನೆ ನೀಡಿ

11 Dec 2025 10:40 pm
ಮಂಗಳೂರು | ಬ್ಯಾಟರಿ ಕಳವು : ಪ್ರಕರಣ ದಾಖಲು

ಮಂಗಳೂರು, ಡಿ.11: ಕಾರ್ಮಿಕ ಇಲಾಖೆಯ ಎರಡು ಸಂಚಾರಿ ಆರೋಗ್ಯ ಘಟಕ ಬಸ್‌ನಿಂದ ಸುಮಾರು 40 ಸಾವಿರ ರೂ. ಮೌಲ್ಯದ ಐದು ಬ್ಯಾಟರಿಗಳನ್ನು ಕಳವು ಮಾಡಿದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಬಸ್ಸಿನ ಚಾಲಕರು ಬಸ್ಸನ್ನು ಡಿ.6ರ

11 Dec 2025 10:38 pm
ಯಾವಾಗ ಚುನಾವಣೆ ನಡೆಸಲು ಬಯಸಿದ್ದೀರಿ: ಝೆಲೆನ್‍ಸ್ಕಿಗೆ ಟ್ರಂಪ್ ಪ್ರಶ್ನೆ

ವಾಷಿಂಗ್ಟನ್, ಡಿ.11: ಈಗ ನಡೆಯುತ್ತಿರುವ ಯುದ್ಧದ ವಾಸ್ತವಿಕತೆಯ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ ಅರಿತುಕೊಳ್ಳಬೇಕು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗ್ರಹಿಸಿದ್ದು ಮುಂದಿನ ಚುನಾವಣೆಯನ್ನ

11 Dec 2025 10:36 pm
ವಾಯುಮಾಲಿನ್ಯ | ವಿಶ್ವಸಂಸ್ಥೆಯ ಮಾನದಂಡಕ್ಕೆ ಬದ್ಧವಾಗಬೇಕಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ,ಡಿ.11: ವಾಯುಮಾಲಿನ್ಯದ ಕುರಿತಾಗಿ ಭಾರತಕ್ಕೆ ತನ್ನದೇ ಆದ ಮಾನದಂಡವಿದೆ. ವಿಶ್ವಸಂಸ್ಥೆ ಸೇರಿದಂತೆ ವಾಯುಮಾಲಿನ್ಯಕ್ಕೆ ಸಂಬಂಧಿಸಿ ಜಾರಿಗೊಳಿಸಲಾಗುವ ಜಾಗತಿಕ ಮಾನದಂಡಗಳು ಕೇವಲ ಮಾರ್ಗದರ್ಶಕ ದಾಖಲೆಗಳಾಗುತ್ತವೆಯೇ

11 Dec 2025 10:30 pm
ಮಂಗಳೂರು | ಮಾದಕ ವಸ್ತು ಸೇವನೆ ಆರೋಪ: ನಾಲ್ವರ ಸೆರೆ

ಮಂಗಳೂರು, ಡಿ.11: ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ಉರ್ವ, ಮಂಗಳೂರು ಗ್ರಾಮಾಂತರ ಮತ್ತು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಕಸಬಾ ಬ

11 Dec 2025 10:30 pm
ಮಂಗಳೂರು | ವಿಚಾರಾಧೀನ ಕೈದಿ ಮೃತ್ಯು: ಪ್ರಕರಣ ದಾಖಲು

ಮಂಗಳೂರು, ಡಿ.11: ಚಿಕಿತ್ಸೆಗೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ

11 Dec 2025 10:28 pm
ಉಡುಪಿ | ಡಿ.13: ಕೃಷ್ಣಮಠದಲ್ಲಿ ಪುತ್ತಿಗೆ ಮಠದಿಂದ ವಿಶ್ವಶಾಂತಿ ಸಮಾವೇಶ

ಆಂಧ್ರ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಉಪಸ್ಥಿತಿ

11 Dec 2025 10:26 pm
‘ಬಾಬರಿ ಮಸೀದಿ ಬಗ್ಗೆ ನೆಹರೂ ಹೇಳಿಕೆ ನೀಡಿಲ್ಲ’: ಮಣಿಬೆನ್ ಡೈರಿ ಪ್ರತಿಯನ್ನು ರಾಜ್‌ನಾಥ್‌ ಗೆ ಹಸ್ತಾಂತರಿಸಿದ ಜೈರಾಮ್ ರಮೇಶ್

ಹೊಸದಿಲ್ಲಿ,ಡಿ.11:ಸರಕಾರಿ ನಿಧಿಗಳನ್ನು ಬಳಸಿಕೊಂಡು ಜವಾಹರಲಾಲ್ ನೆಹರೂ ಅವರು ಬಾಬರಿ ಮಸೀದಿಯನ್ನು ಪುನರ್ನಿರ್ಮಿಸಲು ಬಯಸಿದ್ದರೆಂದು, ವಲ್ಲಭಬಾಯಿ ಪಟೇಲ್ ಅವರ ಪುತ್ರಿ ಮಣಿಬೆನ್ ಪಟೇಲ್ ಅವರ ಮೂಲ ಡೈರಿಯಲ್ಲಿ ಬರೆಯಲಾಗಿತ್ತೆಂ

11 Dec 2025 10:25 pm
ಅಮಾನ್ಯಗೊಂಡ ನೋಟು ಮಾರಾಟ ಜಾಲ ಭೇದಿಸಿದ ದಿಲ್ಲಿ ಪೊಲೀಸರು

ಹೊಸದಿಲ್ಲಿ,ಡಿ.11: ನಗರದ ವಝೀರ್‌ಪುರ ಪ್ರದೇಶದಲ್ಲಿ ಅಮಾನ್ಯಗೊಂಡ ಕರೆನ್ಸಿನೋಟುಗಳ ಮಾರಾಟ ನಡೆಸುತ್ತಿದ್ದ ಅಕ್ರಮ ಜಾಲವೊಂದನ್ನು ದಿಲ್ಲಿ ಪೊಲೀಸರು ಗುರುವಾರ ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ದಿಲ್ಲಿ ಕ್ರೈಂ ಬ್ರಾಂಚ್ ಪೊ

11 Dec 2025 10:21 pm
ವಾಯು ಗುಣಮಟ್ಟ ಸುಧಾರಿಸುವ ವರೆಗೆ ದಿಲ್ಲಿಯಿದ ಅಧಿವೇಶವನ್ನು ಸ್ಥಳಾಂತರಿಸಿ: ಸರಕಾರವನ್ನು ಆಗ್ರಹಿಸಿದ ಬಿಜೆಡಿ ಸಂಸದ

ಹೊಸದಿಲ್ಲಿ, ಡಿ. 11: ವಾಯು ಗುಣಮಟ್ಟ ಸುಧಾರಿಸುವ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನು ದಿಲ್ಲಿಯ ಹೊರಗೆ ಸ್ಥಳಾಂತರಿಸುವಂತೆ ಬಿಜೆಡಿಯ ರಾಜ್ಯ ಸಭಾ ಸದಸ್ಯ ಮಾನಸ್ ರಂಜನ್ ಮಂಗರಾಜ್ ಗುರುವಾರ ಸರಕಾರವನ

11 Dec 2025 10:16 pm
ರಾಜಸ್ಥಾನ: SIR ನಿಯೋಜಿಸಿದ್ದ BLO ಕುಸಿದು ಬಿದ್ದು ಮೃತ್ಯು

ಜೈಪುರ, ಡಿ. 11: ರಾಜಸ್ಥಾನದ ಕೋಟಪುತಲಿ-ಬಹ್ರೋರ್‌ ನಲ್ಲಿ ಮತದರಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ನಿಯೋಜಿಸಲಾಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಯೊಬ್ಬರು ಮನೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಕುಸಿದ

11 Dec 2025 10:12 pm
2026ರ ಟಿ-20 ವಿಶ್ವಕಪ್ ಟೂರ್ನಿ: ಟಿಕೆಟ್‌ ಗಳ ಮಾರಾಟ ಆರಂಭಿಸಿದ ICC; ಟಿಕೆಟ್ ಬೆಲೆ ಎಷ್ಟು ಗೊತ್ತಾ?

ಹೊಸದಿಲ್ಲಿ, ಡಿ.11: ಮುಂದಿನ ವರ್ಷ ನಡೆಯಲಿರುವ ಪುರುಷರ ಟಿ-20 ವಿಶ್ವಕಪ್ ಟೂರ್ನಿಗಾಗಿ ಟಿಕೆಟ್‌ ಗಳ ಮಾರಾಟ ಆರಂಭವಾಗಿದೆ ಎಂದು ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಗುರುವಾರ ಪ್ರಕಟಿಸಿದೆ. ಪಂದ್ಯಾವಳಿಗೆ ಹೆಚ್ಚಿನ ಜ

11 Dec 2025 9:51 pm
ಬೆಂಗಳೂರಿನಿಂದ ಮತ್ತೆ 60 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೊ

ಹೊಸದಿಲ್ಲಿ,ಡಿ.11: ಇಂಡಿಗೊ ವಿಮಾನ ಪ್ರಯಾಣಿಕರ ಗೋಳಾಟ ಮುಂದುವರಿದಿದ್ದು, ಗುರುವಾರ ಬೆಂಗಳೂರು ವಿಮಾನನಿಲ್ದಾಣದಲ್ಲಿ 60 ವಿಮಾನಗಳ ಹಾರಾಟವನ್ನು ಇಂಡಿಗೊ ವಾಯುಯಾನ ಸಂಸ್ಥೆ ರದ್ದುಗೊಳಿಸಿದೆ. ನೂತನ ಪೈಲಟ್ ಹಾಗೂ ಇತರ ಸಿಬ್ಬಂದಿಯ

11 Dec 2025 9:47 pm
ಮಂಗಳೂರು | ಹಣ ಹೂಡಿಕೆ ಹೆಸರಿನಲ್ಲಿ ವಂಚನೆ: ಪ್ರಕರಣ ದಾಖಲು

ಮಂಗಳೂರು,ಡಿ.11: ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಇನ್‍ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿ ಹೇಳಿದ್ದನ್ನು ನಂಬಿ ತಾನು 7.37 ಲಕ್ಷ ರೂ. ಕಳೆದುಕೊಂಡಿರುವುದಾಗಿ ವಂಚನೆಗೊಳಗಾದವರು ಸೆನ್ ಠಾಣೆಗೆ ನೀಡಿದ

11 Dec 2025 9:45 pm
Pakistan | ISI ಮಾಜಿ ಮುಖ್ಯಸ್ಥ ಹಮೀದ್‍ ಗೆ 14 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್, ಡಿ.11: ಪಾಕಿಸ್ತಾನದ ಇಂಟರ್- ಸರ್ವಿಸಸ್ ಇಂಟೆಲಿಜೆನ್ಸ್(ಐಎಸ್‍ಐ) ಮಾಜಿ ಮುಖ್ಯಸ್ಥ ಫೈಜ್ ಹಮೀದ್‍ ಗೆ ಗುರುವಾರ ಮಿಲಿಟರಿ ನ್ಯಾಯಾಲಯ 14 ವರ್ಷ ಜೈಲುಶಿಕ್ಷೆ ವಿಧಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ

11 Dec 2025 9:43 pm
US Gold Card ಅನಾವರಣಗೊಳಿಸಿದ ಟ್ರಂಪ್

ವಾಷಿಂಗ್ಟನ್, ಡಿ.11: ಶ್ರೀಮಂತ ವಲಸಿಗರಿಗೆ ಅಮೆರಿಕಾದ ಪೌರತ್ವ ಒದಗಿಸುವ `ಯುಎಸ್ ಗೋಲ್ಡ್ ಕಾರ್ಡ್' ಅನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಾವರಣಗೊಳಿಸಿದ್ದು ಗೋಲ್ಡ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಶ್ವೇ

11 Dec 2025 9:39 pm
ಮಂಗಳೂರು | ಗ್ರೀನ್ ವೀವ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಂಗಳೂರು : ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ವಿದ್ಯಾಸಂಸ್ಥೆ ಅಡ್ಕರೆಪಡ್ಪುವಿನಲ್ಲಿ ವಾರ್ಷಿಕ ಕ್ರೀಡಾಕೂಟ 2025 ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತರಾದ ನಜ್ಮಾ ಫಾರೂಕಿ ಅವರು ಗಿಡಕ್ಕೆ ನೀರೆರೆಯುವ ಮೂಲಕ

11 Dec 2025 9:34 pm
11 Dec 2025 9:30 pm
ಸುಲಿಗೆಕೋರರ ಹಾವಳಿ | ಹೆದ್ದಾರಿಗಳಲ್ಲಿ ಸಂಚರಿಸುವ ವೇಳೆ ಎಚ್ಚರ ವಹಿಸಿ ಎಂದ ಗೃಹ ಇಲಾಖೆ

ಬೆಳಗಾವಿ(ಸುವರ್ಣವಿಧಾನಸೌಧ): ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸ್ವಂತ ವಾಹನಗಳಲ್ಲಿ ಪ್ರಯಾಣ ಮಾಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ನಿರ್ಜನ ಪ್ರದೇಶಗಳಲ್ಲಿ ಯಾರಾದರೂ ಕಾರು ನಿಲ್ಲಿಸಲು ಕೋರಿದರೆ ಎಚ್ಚರ ವಹಿಸಬೇಕ

11 Dec 2025 9:27 pm
1996ರ ಮಾದಕ ವಸ್ತು ಇರಿಸಿದ ಪ್ರಕರಣ | ಸಂಜೀವ್ ಭಟ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಡಿ. 11: 1996ರ ಮಾದಕ ವಸ್ತು ಇರಿಸಿದ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ವಿಧಿಸಲಾದ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ಸಂಜೀವ್

11 Dec 2025 9:24 pm
2 ವರ್ಷಗಳಲ್ಲಿ ವಿಮಾನಗಳ GPS ಮೇಲೆ ಸೈಬರ್ ದಾಳಿಯ 1900ಕ್ಕೂ ಅಧಿಕ ಘಟನೆಗಳು ವರದಿ: ಲೋಕಸಭೆಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಡಿ. 11: 2023 ನವೆಂಬರ್‌ನಿಂದ ಎರಡು ವರ್ಷಗಳ ಕಾಲ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಜಿಪಿಎಸ್ ಮೇಲೆ ಸೈಬರ್ ದಾಳಿ ನಡೆದ 1,951ಕ್ಕೂ ಅಧಿಕ ಘಟನೆಗಳು ವರದಿಯಾಗಿವೆ ಎಂದು ಸರಕಾರ ಗುರುವಾರ ತಿಳಿಸಿದೆ. ನಾಗರಿಕ ವಿಮ

11 Dec 2025 9:23 pm
Maharashtra | 3 ತಿಂಗಳಲ್ಲಿ 766ಕ್ಕೂ ಅಧಿಕ ರೈತರು ಆತ್ಮಹತ್ಯೆ: ಎನ್‌ಸಿಪಿ-ಎಸ್‌ಸಿಪಿ ಸಂಸದೆ ಫೌಝಿಯಾ ಖಾನ್

ಹೊಸದಿಲ್ಲಿ, ಡಿ. 11: ಮಹಾರಾಷ್ಟ್ರದಲ್ಲಿ ಕಳೆದ ಮೂರು ತಿಂಗಳಲ್ಲಿ 766ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್‌ಸಿಪಿ-ಎಸ್‌ಸಿಪಿ ಸಂಸದೆ ಫೌಝಿಯಾ ಖಾನ್ ರಾಜ್ಯಸಭೆಯಲ್ಲಿ ಗುರುವಾರ ಹೇಳಿದ್ದಾರೆ. ಸರಕಾರ ರೈತರ ಬಗ

11 Dec 2025 9:22 pm
2026ರ ಟಿ-20 ವಿಶ್ವಕಪ್ ಟೂರ್ನಿಯ ಟಿಕೆಟ್‌ ಗಳ ಮಾರಾಟ ಆರಂಭ

ಹೊಸದಿಲ್ಲಿ, ಡಿ.11: ಮುಂಬರುವ 2026ರ ಆವೃತ್ತಿಯ ಟಿ-20 ವಿಶ್ವಕಪ್ ಟೂರ್ನಿಗಾಗಿ ಟಿಕೆಟ್‌ಗಳ ಮಾರಾಟ ಆರಂಭವಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಗುರುವಾರ ಪ್ರಕಟಿಸಿದೆ. ಕ್ರಿಕೆಟ್ ಅಭಿಮಾನಿಗಳು ಗುರುವಾರ ಸಂಜೆ

11 Dec 2025 9:21 pm
SIR | ಮತದಾರರ ಪಟ್ಟಿಯಿಂದ ಒಂದು ಅರ್ಹ ಹೆಸರು ತೆಗೆದರೂ ಧರಣಿ: ಮಮತಾ ಬ್ಯಾನರ್ಜಿ ಎಚ್ಚರಿಕೆ

ಕೋಲ್ಕತಾ, ಡಿ. 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ, ಒಬ್ಬ ಅರ್ಹ ಮತದಾರನ ಹೆಸರನ್ನು ಅಳಿಸಿ ಹಾಕಿದರೂ ನಾನು ಧರಣಿ ನಡೆಸುತ್ತೇನೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ನ

11 Dec 2025 9:20 pm
ಸಂತ್ರಸ್ತ ಪ್ರಯಾಣಿಕರಿಗೆ 10,000 ರೂ. ಪ್ರಯಾಣ ವೋಚರ್: ಇಂಡಿಗೊ ಘೋಷಣೆ

ಹೊಸದಿಲ್ಲಿ, ಡಿ. 11: ಡಿಸೆಂಬರ್ 3 ಮತ್ತು 4ರ ನಡುವಿನ ಅವಧಿಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಹಾಕಿಕೊಂಡ ಪ್ರಯಾಣಿಕರಿಗೆ ಇಂಡಿಗೊ ಏರ್‌ಲೈನ್ಸ್ 10,000 ರೂ. ಮೌಲ್ಯದ ಪ್ರಯಾಣ ವೋಚರ್ ಗಳನ್ನು ನೀಡಲಿದೆ ಎಂದು ವಿಮಾನಯಾನ ಕಂಪೆನಿಯು ಗ

11 Dec 2025 9:20 pm
ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ

ಬೆಳಗಾವಿ(ಸುವರ್ಣವಿಧಾನಸೌಧ): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗ

11 Dec 2025 9:12 pm
Ind Vs SA T20 | ಭಾರತಕ್ಕೆ 214 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ

ಮುಲ್ಲನಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಪಿಸಿಬಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವು ಭಾರತಕ್ಕೆ 214 ರನ್ ಗಳ ಗುರಿ ನೀಡಿದೆ.

11 Dec 2025 9:09 pm
ಕುಂದಾಪುರ ಯುಜಿಡಿ ಸಮಸ್ಯೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ; ಸಾರ್ವಜನಿಕರೊಂದಿಗೆ ಚರ್ಚೆ

ಕುಂದಾಪುರ, ಡಿ.11: ಸುಮಾರು 11 ವರ್ಷದಿಂದ ಕುಂಟುತ್ತಾ ಸಾಗುತ್ತಿರುವ ಯುಜಿಡಿ ಕಾಮಗಾರಿಯಿಂದ ಬಹಳಷ್ಟು ಸಮಸ್ಯೆಗಳಾಗುತ್ತಿವೆ ಎಂಬ ದೂರಿಗೆ ಸ್ಪಂದಿಸಿರುವ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸ್ಥಳ ಪರಿಶೀಲನೆಗಾಗಿ ಗುರು

11 Dec 2025 8:53 pm
IND vs SA T20 | ಒಂದೇ ಓವರ್‌ ನಲ್ಲಿ 7 ವೈಡ್; ಅರ್ಷದೀಪ್‌ ಅನಗತ್ಯ ದಾಖಲೆ!

ಮುಲ್ಲನಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತೀಯ ವೇಗಿ ಅರ್ಷದೀಪ್ ಸಿಂಗ್‌ ಅವರು ಬೇಡದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇನಿಂಗ್ಸ್‌ ನ 11ನೇ ಓವರ್‌ ನಲ್ಲಿ ಬೌಲಿಂಗ್‌ ಗ

11 Dec 2025 8:51 pm
ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶ ರದ್ದು; ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಧಾರವಾಡ ಪೀಠ ರದ್

11 Dec 2025 8:50 pm
ವೇಗವಾಗಿ ಕುಸಿಯುತ್ತಿರುವ ರೂಪಾಯಿ

ಡಾಲರ್‌ಗೆ 90.48ಕ್ಕೆ ಕುಸಿತ: ಇನ್ನೊಂದು ಸಾರ್ವಕಾಲಿಕ ದಾಖಲೆ

11 Dec 2025 8:41 pm
ಉಡುಪಿ | ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಸಂಶೋಧನೆಗೆ ಅವಕಾಶವಿದೆ : ಡಾ.ಗುರುಬಸವರಾಜ

ಉದ್ಯಾವರ ಎಸ್ಡಿಎಂ ಕಾಲೇಜಿನಲ್ಲಿ ಶಿಷ್ಯೋಪನಯನ ಸಂಸ್ಕಾರ

11 Dec 2025 8:37 pm
11 Dec 2025 8:31 pm
ಮಲ್ಪೆ | ಕನ್ನಡೇತರರಿಗೆ ಕನ್ನಡ ಕಲಿಕಾ ತರಬೇತಿ ಉದ್ಘಾಟನೆ

ಮಲ್ಪೆ, ಡಿ.11: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನ ಸಹಯೋಗದಲ್ಲಿ ನಡೆಯುವ ಮೂರು ತಿಂಗಳ ಕ

11 Dec 2025 8:27 pm
ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್

ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ(ವಂದೇ ಮಾತರಂ) ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾ

11 Dec 2025 8:10 pm
ಉಡುಪಿ | ಡಿ.14ರಂದು ಶೀರೂರು ಪರ್ಯಾಯದ ಧಾನ್ಯ ಮುಹೂರ್ತ

ಉಡುಪಿ, ಡಿ.11: 2026ರ ಜ.18ರಂದು ನಡೆಯುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರ ಪ್ರಥಮ ಪರ್ಯಾಯದ ಪೂರ್ವ ಸಿದ್ಧತೆಗಳಲ್ಲಿ ಕೊನೆಯದಾದ ಧಾನ್ಯ ಮುಹೂರ್ತ ಡಿ.14ರ ರವಿವಾರ ಮುಂಜಾನೆ 7:45ಕ್ಕೆ ನಡೆಯ

11 Dec 2025 7:32 pm
ಕುಂದಾಪುರ | ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಕುಂದಾಪುರ, ಡಿ.11: ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.3 ರಂದು ವರ್ಗಾವಣೆ ಮಾಡಿದ್ದು, ಗುರುವಾರ ಅವರು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ

11 Dec 2025 7:29 pm
ಕುಂದಾಪುರ | ಹೈನುಗಾರಿಕೆ ಸ್ಥಳೀಯ ಆರ್ಥಿಕತೆಗೆ ವರದಾನ : ಜಯಕರ ಶೆಟ್ಟಿ ಇಂದ್ರಾಳಿ

ಕುಂದಾಪುರ, ಡಿ.11: ಬೇರೆಲ್ಲ ಕ್ಷೇತ್ರ, ಉದ್ಯಮಗಳಲ್ಲಿ ಹಳ್ಳಿಯ ಹಣ ಪಟ್ಟಣಕ್ಕೆ ಹೋಗುತ್ತವೆ. ಆದರೆ ಹೈನುಗಾರಿಕೆಯಿಂದ ಮಾತ್ರ ಪಟ್ಟಣದ ಹಣ ಹಳ್ಳಿಗೆ ಬರುತ್ತಿದೆ. ಹೈನುಗಾರಿಕೆ ನಮ್ಮ ಸ್ಥಳೀಯ ಆರ್ಥಿಕತೆಗೆ ವರದಾನವಾಗಿದೆ ಎಂದು ಉಡು

11 Dec 2025 7:27 pm
ಉಡುಪಿ | ಡಿ.13ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

ಉಡುಪಿ, ಡಿ.11: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ.13ರ ಶನಿವಾರ ಸಂಜೆ 5:45ಕ್ಕೆ ಆಳ್ವಾಸ್ ಸಾ

11 Dec 2025 7:23 pm
ತಪ್ಪು ಮಾಡಿದ್ದಾರೆಂದು ಕ್ರಮ ಕೈಗೊಂಡರೆ ಅಧಿಕಾರಗಳ ಗ್ಯಾಲರಿಯೇ ಖಾಲಿಯಾಗಲಿದೆ: ಸ್ಪೀಕರ್ ಯು.ಟಿ. ಖಾದರ್ ಹೀಗೆ ಹೇಳಿದ್ದು ಏಕೆ?

ಬೆಳಗಾವಿ (ಸುವರ್ಣ ವಿಧಾನಸೌಧ): ‘ಅಧಿಕಾರಿಗಳು ತಪ್ಪು ಮಾಡಿದ್ದಾರೆಂದು ಕ್ರಮ ಕೈಗೊಳ್ಳುತ್ತಾ ಹೋದರೆ ವಿಧಾನಸಭೆಯಲ್ಲಿನ ಅಧಿಕಾರಿಗಳ ಗ್ಯಾಲರಿಯೇ ಖಾಲಿ ಖಾಲಿಯಾಗಲಿದೆ’ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ಸದಸ್ಯರೊ

11 Dec 2025 7:18 pm
ಕಾರ್ಕಳ | ಕೆ.ಎಮ್.ಇ.ಎಸ್. ಸಂಸ್ಥೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ, ವಾಣಿಜ್ಯ ಉತ್ಸವ

ಕಾರ್ಕಳ : ಕಾರ್ಕಳ ಕುಕ್ಕುಂದೂರು ಕೆ.ಎಮ್.ಇ.ಎಸ್. ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ಕಾಲೇಜಿನ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳು ಕೈಯಿಂದ ತಯಾರಿಸಿದ ವಿಜ್ಞಾನ ಉಪಕರಣಗಳ ಮಾದರಿ ಪ್ರದರ್ಶನ ನಡೆಯಿತು. ಕಾಲೇಜಿ

11 Dec 2025 6:50 pm
ಮಂಗಳೂರು ಪ್ರೆಸ್‌ಕ್ಲಬ್ : ʼವರ್ಷದ ಸಾಧಕರು ಪ್ರಶಸ್ತಿʼಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.11: ಮಂಗಳೂರು ಪ್ರೆಸ್‌ಕ್ಲಬ್‌ನಿಂದ ದ.ಕ.ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್‌ಕ್ಲಬ್ ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾಜಿಕ ಕ್ಷೇತ್ರ ಸಹಿತ ವಿವಿಧ ಕ್ಷೇತ್ರಗಳಲ್ಲಿ ಅ

11 Dec 2025 6:46 pm
11 Dec 2025 6:27 pm
ಭಾರತ ಸಂಪತ್ತು ಮತ್ತು ಆದಾಯದಲ್ಲಿ ಅತಿ ಅಸಮಾನತೆ ಹೊಂದಿರುವ ದೇಶ

ಶೇ 10ರಷ್ಟು ಅಗರ್ಭ ಶ್ರೀಮಂತರು ಜಾಗತಿಕ ಆದಾಯದ ಶೇ 53ರಷ್ಟನ್ನು ಹೊಂದಿದ್ದರೆ, ಜಾಗತಿಕ ಆಸ್ತಿಯಲ್ಲಿ ಅವರ ಪಾಲು ಶೇ 75. ಕಡು ಬಡವರಲ್ಲಿ ಬರುವ ಶೇ 50ರಷ್ಟು ಮಂದಿಯ ಜಾಗತಿಕ ಆದಾಯದ ಪಾಲು ಶೇ 8 ಆಗಿದ್ದರೆ, ಜಾಗತಿಕ ಆಸ್ತಿಯಲ್ಲಿನ ಪಾಲು ಶೇ 2

11 Dec 2025 6:19 pm
ದೇವದುರ್ಗ | ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ದೇವದುರ್ಗ: ತಾಲ್ಲೂಕಿನ ಗೂಗಲ್ ಗ್ರಾಮದಲ್ಲಿರುವ ಶ್ರೀ ವಿಶ್ವಗಂಗಾ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯುತ್ ಅವಘಡ ಸಂಭವಿಸಿದ್ದು, ಅಂದಾಜು 1. 80ಕೋಟಿ ರೂ. ಮೌಲ್ಯದ ಹ

11 Dec 2025 6:08 pm
ಕಲಬುರಗಿ | ಸರಣಿ ಅಪಘಾತ : ಸ್ಥಳದಲ್ಲೇ ಮೂವರು ಮೃತ್ಯು

ಕಲಬುರಗಿ: ಜೀಪ್ ಹಾಗೂ ಬಸ್ ಗಳ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿಯಿಂದ ಅಫಜಲ್ಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ

11 Dec 2025 6:02 pm
ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿನಲ್ಲಿರುವ ಷರತ್ತುಗಳೇನು?

ಮಂಗಳೂರು : ಮುಸ್ಲಿಂ ಮಹಿಳೆಯರು ಮತ್ತು ಮಕ್ಕಳ ವಿರುದ್ದ ಅವಹೇಳನಕಾರಿ ಧ್ವೇಷ ಭಾಷಣ ಮಾಡಿದ್ದ ಆರೋಪ ಎದುರಿಸುತ್ತಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಡಿಸೆಂಬರ್ 10 ರಂದು ನಿರಿಕ್ಷಣಾ ಜಾಮೀನು ನೀಡಿದ್ದು, ಹಲವು ಷರತ್ತುಗಳನ್ನು

11 Dec 2025 5:49 pm
ಪರಿಭಾವಿತ(ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ (ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಮೂರು ವರ್ಷದ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇದ್ದು, ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರು

11 Dec 2025 5:40 pm
ಸಹೋದರಿಯ ಮದುವೆಗೆ ಹಾಜರಾಗಲು ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ಹೊಸದಿಲ್ಲಿ: 2020 ರ ಈಶಾನ್ಯ ದಿಲ್ಲಿ ಗಲಭೆಯ ಪಿತೂರಿ ಆರೋಪದಲ್ಲಿ ಬಂಧನದಲ್ಲಿರುವ ಜೆಎನ್‌ಯುನ ಹಳೇ ವಿದ್ಯಾರ್ಥಿ ಹಾಗೂ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಮ್ಮ ಸಹೋದರಿಯ ಮದುವೆಗೆ ಹಾಜರಾಗಲು ಕರ್ಕಾರ್ಡೂಮಾ ನ್ಯಾಯಾಲಯವು ಗುರುವಾ

11 Dec 2025 5:33 pm
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಿಗೊಳಿಸಲು ಕ್ರಮ: ಡಾ. ಜಿ. ಪರಮೇಶ್ವರ್

ಬೆಳಗಾವಿ(ಸುವರ್ಣವಿಧಾನಸೌಧ): ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರ

11 Dec 2025 5:19 pm
ಪಡುಬಿದ್ರಿ | ಅದಾನಿ ಪವರ್: ಉಚ್ಚಿಲ ಬಡಾ ಗ್ರಾಪಂ ವ್ಯಾಪ್ತಿಯಲ್ಲಿ 37 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪಡುಬಿದ್ರಿ: ಇಲ್ಲಿಗೆ ಸಮೀಪದ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್‍ನ ಸಿಎಸ್‍ಆರ್ ನಿಧಿಯಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 37 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್

11 Dec 2025 4:38 pm
ಮೆಕ್ಸಿಕೊದಿಂದಲೂ ಭಾರತದ ಮೇಲೆ ಶೇ 50ರಷ್ಟು ಸುಂಕ ಭಾರತದ ಮೇಲೆ ಮೆಕ್ಸಿಕೊದ ಸುಂಕದ ಪರಿಣಾಮವೇನು?

2026 ಜನವರಿ 1ರಿಂದ ಅನ್ವಯವಾಗುವಂತೆ ಭಾರತದಿಂದ ಆಮದುಗಳ ಮೇಲೆ ಮೆಕ್ಸಿಕೊ ಶೇ 50ರಷ್ಟು ಸುಂಕ ವಿಧಿಸಿದೆ. ಇದು ಭಾರತದ ಮುಂದಿನ ವರ್ಷದ ರಫ್ತುಗಳ ಮೇಲೆ ಪರಿಣಾಮ ಬೀರಲಿದೆ. ಭಾರತೀಯ ಆಮದುಗಳ ಮೇಲೆ ಅಮರಿಕ ಶೇ 50ರಷ್ಟು ಸುಂಕ ವಿಧಿಸಿದ ನಂತರ

11 Dec 2025 4:32 pm
ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.11: ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರಕಾರದ ಗಮನಕ್ಕೆ ಬಂದಿದ್ದು,

11 Dec 2025 4:13 pm
ವಿಧಾನಸಭೆಯಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ’ ವಿಧೇಯಕ ಮಂಡನೆ

‘ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿಪಡಿಸಿದರೂ ಗರಿಷ್ಠ 3 ವರ್ಷ ಜೈಲು ಶಿಕ್ಷೆ, 1ಲಕ್ಷ ರೂ. ದಂಡ’

11 Dec 2025 4:09 pm
ಪ್ರಜ್ವಲ್ ರೇವಣ್ಣ ಪ್ರಕರಣ: ವಿಚಾರಣೆ ವರ್ಗಾವಣೆ ಮನವಿಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ಹೊಸದಿಲ್ಲಿ, ಡಿ.11: ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂಬ ಮಾಜಿ ಜೆಡಿಎಸ್ ಸಂಸದ ಪ್

11 Dec 2025 4:08 pm
ಕೊಣಾಜೆ | ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ ಮುಖ್ಯ : ಅರುಣ್ ಕುಮಾರ್ ಗಟ್ಟಿ

ಕೊಣಾಜೆ: ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ, ಆತ್ಮವಿಶ್ವಾಸ ಗುಣಗಳೇ ಮುಖ್ಯ. ಆದರೆ, ಬಡತನ ಎನ್ನುವುದು ಕ್ರೀಡಾ ಸಾಧನೆಗೆ ಅಡ್ಡಿ ಬರುವುದಿಲ್ಲ, ವಿಶ್ವ ಕಪ್ ಕಬಡ್ಡಿ ಪಂದ್ಯಾಟದಲ್ಲಿ ವಿಜ

11 Dec 2025 3:59 pm
ರಣವೀರ್ ಸಿಂಗ್‌ ‘ಧುರಂಧರ್’ಗೆ ಹೃತಿಕ್ ರೋಷನ್ ಶ್ಲಾಘನೆ; ರಾಜಕೀಯ ದೃಷ್ಟಿಕೋನ ಕುರಿತು ಪ್ರಶ್ನಿಸಿದ ನಟ

ಮುಂಬೈ: ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚಿತ್ರದ ರಾಜಕೀಯ ದೃಷ್ಟಿಕೋನದ ಬಗ್ಗೆ ನನಗೆ ಒಪ್ಪಿಗೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದಿತ್ಯ ಧರ

11 Dec 2025 3:51 pm
ಬೆಂಗಳೂರು ಸಾಹಿತ್ಯೋತ್ಸವ: ಕೇಳಿಸುತ್ತಿರುವ ಧ್ವನಿಗಳು, ಮರೆಮಾಡಲ್ಪಟ್ಟ ಸ್ವರಗಳು

ಇತ್ತೀಚೆಗೆ ನಡೆದ ಎರಡು ದಿನಗಳ ಬೆಂಗಳೂರು ಸಾಹಿತ್ಯೋತ್ಸವವು (Bangalore Literature Festival) ಸಾಹಿತ್ಯ, ಸಂಸ್ಕೃತಿ ಮತ್ತು ಬೌದ್ಧಿಕ ಚಿಂತನೆಗಳ ವೈವಿಧ್ಯತೆಯಿಂದ ತುಂಬಿತ್ತು. ನಗರ ಜೀವನ, ಲಿಂಗ, ಆಹಾರ ಪರಂಪರೆ, ಶಾಸ್ತ್ರೀಯ ಸಂಪ್ರದಾಯಗಳು, ಮನೋವೈ

11 Dec 2025 3:13 pm
ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕಮಾಂಡ್ ಆ್ಯಂಡ್ ಕಂ‌ಟ್ರೋಲ್ ಸೆಂಟರ್ ಸ್ಥಾಪನೆ

ಶೀಘ್ರದಲ್ಲೇ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ

11 Dec 2025 2:37 pm
ಸೌಕೂರು ಏತ ನೀರಾವರಿ ಯೋಜನೆ | 4ಮೆಸ್ಕಾಂ ಬಿಲ್ ಬಾಕಿಯಿಂದ ಪವರ್ ಕಟ್; ರೈತರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ!

ನೀರು ಹರಿಸದ ಕಾರಣ ರೈತರು ಕಂಗಾಲು ►ಹಿಂಗಾರು ಕೃಷಿಗೆ ಸಜ್ಜಾದವರಿಗೆ ಆತಂಕ

11 Dec 2025 2:32 pm