SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
21 ಎಕರೆ ಜಮೀನು ಕಬಳಿಕೆ: ಸಚಿವ ಕೃಷ್ಣಬೈರೇಗೌಡ ವಿರುದ್ಧ ಬಿಜೆಪಿ ಆರೋಪ

ಬೆಳಗಾವಿ : ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೋಲಾರ ಜಿಲ್ಲೆಯ ನರಸಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿ ಮಾಡಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದಾಗಿ ಪ್ರತಿಪಕ್ಷ ನಾಯಕರು ಗ

18 Dec 2025 12:13 am
ವಿಧಾನಸಭೆಯಲ್ಲಿ 5 ಪ್ರಮುಖ ವಿಧೇಯಕಗಳ ಅಂಗೀಕಾರ

ಬೆಳಗಾವಿ : 2025ನೇ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಸೇರಿದಂತೆ ಪ್ರಮುಖ 5 ವಿಧೇಯಕಗಳಿಗೆ ಅಂಗೀಕಾರ ದೊರೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧ

18 Dec 2025 12:08 am
ಆರೋಗ್ಯದಲ್ಲಿ ಏರುಪೇರು; ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿ

17 Dec 2025 11:49 pm
ಕೊಪ್ಪಳ| ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರು ಮೃತ್ಯು

ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಹುಸೇನ್‌(18), ಆಸೀಫ್‌(16) ಮತ್ತು ವಾಜಿದ್‌(19) ಮೃತರು. ಈ ಮೂವರು ಶ್ರೀರಾಮನಗರ

17 Dec 2025 11:33 pm
ವೈದ್ಯೆಯ ಹಿಜಾಬ್ ಎಳೆದ ಪ್ರಕರಣ | CM ನಿತೀಶ್ ಕುಮಾರ್, ಹೇಳಿಕೆ ನೀಡಿದ UP ಸಚಿವ ಸಂಜಯ್ ನಿಶದ್ ವಿರುದ್ಧ ದೂರು

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉತ್ತರ ಪ್ರದೇಶದ ಕ್ಯಾಬಿನೆಟ್ ಸಚಿವ ಸಂಜಯ್ ನಿಶದ್ ವಿರುದ್ಧ ಸಮಾಜವಾದಿ ಪಕ್ಷದ ನಾಯಕಿ ಸುಮಯ್ಯಾ ರಾಣಾ ಅವರು ಲಕ್ನೋದ ಕೈಸರ್‌ಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್

17 Dec 2025 11:19 pm
ಧಾರವಾಡ : ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡ : ವಿದ್ಯಾರ್ಥಿನಿಯೋರ್ವಳು ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಧಾರವಾಡ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದೆ. ಬಳ್ಳಾರಿ ಮೂಲದ ಕಗ್ಗಲ್ ಗ್ರಾಮದ ಪಲ್ಲವಿ (24) ಆತ್ಮಹತ್ಯೆಗೈದ ವಿದ

17 Dec 2025 11:12 pm
ನನಗೆ ಹೊಸ ಜೀವನ ನೀಡಿದ CSKಗೆ ಧನ್ಯವಾದಗಳು: ಸರ್ಫರಾಝ್

ಹೊಸದಿಲ್ಲಿ, ಡಿ.17: ಅಬುಧಾಬಿಯಲ್ಲಿ ಮಂಗಳವಾರ ನಡೆದ 2026ರ ಐಪಿಎಲ್‌ ನ ಮಿನಿ ಹರಾಜಿನ ವೇಳೆ ಮೂಲ ಬೆಲೆ 75 ಲಕ್ಷ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಭಾರತೀಯ ಬ್ಯಾಟರ್ ಸರ್ಫರಾಝ್ ಖಾನ್, ‘‘ನನಗೆ ಹೊಸ ಜೀವನ ನೀಡಿದ ಸಿಎಸ್‌

17 Dec 2025 11:07 pm
ಆನೆಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ : ಈಶ್ವರ್‌ ಖಂಡ್ರೆ

ಬೆಳಗಾವಿ : ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ರಾಜ್ಯ ಸರಕಾರ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆನೆಧಾಮಕ್ಕೆ ಕೇಂದ್ರ ಸರಕಾರ ಇನ್ನೂ ತನ್ನ ಸಮ್ಮತಿ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ

17 Dec 2025 11:03 pm
ಕ್ಷೇತ್ರದ ಅಭಿವೃದ್ಧಿಗಾಗಿ ರಾಜಕೀಯಕ್ಕೆ ಬನ್ನಿ: ಮಾಜಿ ಸಚಿವ ಅಮರೇಗೌಡ ಪಾಟೀಲ್

ಲಿಂಗಸಗೂರು.ನ.17- ಕೇವಲ ಹಣ ಮಾಡುವುದಕ್ಕಾಗಿ ರಾಜಕೀಯಕ್ಕೆ ಬರಬೇಡಿ ಕ್ಷೇತ್ರದ ಅಭಿವೃದ್ಧಿಗಾಗಿ ರಾಜಕೀಯಕ್ಕೆ ಬನ್ನಿ ಎಂದು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಲಿಂಗಸುಗೂರು ಪಟ್ಟಣದ ತಮ್ಮ ನಿವಾಸದಲ್ಲಿ ಅಭಿಮಾನ

17 Dec 2025 11:02 pm
ಶ್ರೀಲಂಕಾ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಆರ್.ಶ್ರೀಧರ್ ನೇಮಕ

2014ರಿಂದ 2021ರ ತನಕ ಭಾರತದ ಫೀಲ್ಡಿಂಗ್ ಕೋಚ್ ಆಗಿದ್ದ ಶ್ರೀಧರ್

17 Dec 2025 11:01 pm
ಕಾಸರಗೋಡು: ತಂಡದಿಂದ ಯುವಕನ ಅಪಹರಣ

ಕಾಸರಗೋಡು: ಹಾಡಹಗಲೇ ತಂಡವೊಂದು ಯುವಕನನ್ನು ಅಪಹರಿಸಿದ ಘಟನೆ ಕಾಸರಗೋಡು ನಗರದಲ್ಲಿ ನಡೆದಿದ್ದು, ತಂಡವನ್ನು ಪತ್ತೆ ಹಚ್ಚುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿ ಯಾಗಿದ್ದಾರೆ. ಹಾಸನದಿಂದ ತಂಡವನ್ನು ಪೊಲೀಸರು ವಶಕ್ಕೆ ಪಡೆದುಕೊ

17 Dec 2025 10:58 pm
ಸಾಮಾಜಿಕ ಜಾಲತಾಣ ಬಳಕೆ ಮುನ್ನ ಎಚ್ಚರಿಕೆ ಅಗತ್ಯ: ವೆಂಕಟೇಶ್‌ ಹೊಗೆಬಂಡಿ

ಲಿಂಗಸುಗೂರು: ಮೊಬೈಲ್‌, ಆನ್ ಲೈನ್ ಶಾಪಿಂಗ್ ಹಾಗೂ ಸಾಮಾಜಿಕ ಜಾಲತಾಣ ಬಳಕೆ ಮಾಡುವಾಗ ಎಚ್ಚರಿಕೆ ವಹಿಸಬೇಕೆಂದು ರಾಯಚೂರಿನ ಸೈಬರ್ ಕ್ರೈಂ ಉಪ ಅಧೀಕ್ಷಕ ವೆಂಕಟೇಶ್‌ ಹೊಗೆಬಂಡಿ ತಿಳಿಸಿದರು. ಲಿಂಗಸುಗೂರು ಪಟ್ಟಣದ ತಾಲೂಕು ಪಂಚಾಯ

17 Dec 2025 10:57 pm
T20 ರ‍್ಯಾಂಕಿಂಗ್‌ ನಲ್ಲಿ ಗರಿಷ್ಠ ರೇಟಿಂಗ್ ಪಾಯಿಂಟ್ಸ್; ಇತಿಹಾಸ ನಿರ್ಮಿಸಿದ ವರುಣ್ ಚಕ್ರವರ್ತಿ

ವರುಣ್ ಚಕ್ರವರ್ತಿ | Photo Credit : PTI  ಹೊಸದಿಲ್ಲಿ, ಡಿ.17: ಐಸಿಸಿ ಪುರುಷರ ಟಿ-20 ಬೌಲರ್‌ ಗಳ ರ‍್ಯಾಂಕಿಂಗ್‌ ನಲ್ಲಿ ಅಗ್ರ ಸ್ಥಾನದಲ್ಲಿರುವ ನಿಗೂಢ ಶೈಲಿಯ ಸ್ಪಿನ್ನರ್ ವರುಣ್ ಚಕ್ರವರ್ತಿ ಗರಿಷ್ಠ ರೇಟಿಂಗ್ ಪಾಯಿಂಟ್ಸ್ ಗಳಿಸುವ ಮೂಲಕ ಟಿ-

17 Dec 2025 10:56 pm
ಒಳ ಮೀಸಲಾತಿ ಜಾರಿಗಾಗಿ‌ ಬೆಳಗಾವಿ ಚಲೋ: ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ರಾಯಚೂರು: ಪರಿಶಿಷ್ಟ ಜಾತಿಗಳ ಸಂಪೂರ್ಣ ಒಳ ಮೀಸಲಾತಿ ಕಾನೂನಾತ್ಮಕವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ  ರಾಯಚೂರು ನಗರದಿಂದ ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಂಘಟನೆಯ ಕಾರ್ಯಕರ್ತರನ್ನು ಲಿಂಗಸುಗೂರು ತಾಲೂಕಿನ ಬೆ

17 Dec 2025 10:53 pm
ದೇವದುರ್ಗ| ಕೋಣಚಪ್ಪಳಿ ಗ್ರಾಮದಲ್ಲಿ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು; ಕ್ರಮಕ್ಕೆ ಒತ್ತಾಯ

ದೇವದುರ್ಗ: ದೊಂಡಂಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣಚಪ್ಪಳಿ ಗ್ರಾಮದಲ್ಲಿ ಚರಂಡಿ ಇಲ್ಲದೇ ಕೊಳಚೆ ನೀರು ರಸ್ತೆಗೆ ಹರಿಯುತ್ತಿರುವ ಕಾರಣ‌ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭೀತಿ‌ ಎದುರಾಗಿದೆ. ಆದ್ದರಿಂದ ಕೂಡಲೇ ಗ್ರಾಮ

17 Dec 2025 10:45 pm
T20 ತಂಡದ ಉಪ ನಾಯಕ ಶುಭಮನ್ ಗಿಲ್‌ಗೆ ಗಾಯ

ಶುಭಮನ್ ಗಿಲ್‌ | Photo Credit : PTI ಹೊಸದಿಲ್ಲಿ, ಡಿ.17: ಭಾರತದ ಟಿ-20 ಕ್ರಿಕೆಟ್ ತಂಡದ ಉಪ ನಾಯಕ ಶುಭಮನ್ ಗಿಲ್ ಕಾಲಿಗೆ ಗಾಯವಾಗಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಿಂದ ವಂಚಿತರಾಗಿದ್ದಾರೆ. ಈ ಬೆಳವಣಿಗೆಯು ಭಾರತೀಯ ಕ್

17 Dec 2025 10:43 pm
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ನಿತೀಶ್ ಕೆ ಸೂಚನೆ

ರಾಯಚೂರು: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಅಧಿಕಾರಿ

17 Dec 2025 10:35 pm
MGNREG ಹೆಸರು ಬದಲಾವಣೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಯಚೂರು: ಯುಪಿಎ ಸರಕಾರ ಜಾರಿಗೊಳಿಸಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಬದಲಾಯಿಸಿ ಗಾಂಧೀಜಿ ಅವರ ಹೆಸರು ತೆಗೆದು ಹಾಕಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾ

17 Dec 2025 10:26 pm
ಬೆಂಗಳೂರು | ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 190 ಟನ್ ಯೂರಿಯಾ ವಶ

ಬೆಂಗಳೂರು : ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಸುಮಾರು 190 ಟನ್ ಯೂರಿಯಾವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ನಗರದ ಹೊರವಲಯದಲ್ಲಿರು

17 Dec 2025 10:24 pm
ಮಂಗಳೂರು| ಜಿಎಸ್‌ಟಿ ಸುಧಾರಣೆಗಳು 2.0: ವಿಚಾರ ಸಂಕಿರಣ

ಮಂಗಳೂರು, ಡಿ.17: ‘ಜಿಎಸ್‌ಟಿ ಸುಧಾರಣೆಗಳು 2.0, ಜಿಎಸ್‌ಟಿಆರ್-9 ಫೈಲಿಂಗ್ ಮತ್ತು ಜಿಎಸ್‌ಟಿಯಲ್ಲಿನ ಇತರ ಇತ್ತೀಚಿನ ಬದಲಾವಣೆಗಳು’ ಕುರಿತು ವಿಚಾರಸಂಕಿರಣವನ್ನು ಮಂಗಳೂರಿನ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ)

17 Dec 2025 10:24 pm
BS 4 ಮತ್ತು ಮೇಲಿನ ವಾಹನಗಳು ಮಾತ್ರ ದಿಲ್ಲಿ ರಸ್ತೆ ಪ್ರವೇಶಿಸಬೇಕು: ಸುಪ್ರೀಂ ಕೋರ್ಟ್

ಹೊಸದಿಲ್ಲಿ : ಭಾರತ್ ಸ್ಟೇಜ್ (ಬಿಎಸ್) 4 ಇಂಜಿನ್ ಹೊಂದಿರುವ ವಾಹನಗಳಿಗೆ ಮಾತ್ರ ದಿಲ್ಲಿಯ ರಸ್ತೆಗಳಲ್ಲಿ ಡಿಸೆಂಬರ್ 18ರಿಂದ ವಿನಾಯಿತಿ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಈ ಮೂಲಕ ಅದು, 10 ವರ್ಷ ಹಳೆಯ ಡೀಸೆಲ್ ವ

17 Dec 2025 10:19 pm
ಕಾರಾಗೃಹಗಳ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್, ಗಾಂಜಾ ವಶ: ಅಲೋಕ್ ಕುಮಾರ್

ಬೆಂಗಳೂರು : ರಾಜ್ಯದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‍ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು, ಅವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಕ

17 Dec 2025 10:19 pm
ಒಳನುಸುಳುವಿಕೆ ಯತ್ನ: ಬಾಂಗ್ಲಾ ಗಡಿಯಲ್ಲಿ ಗರಿಷ್ಠ: ಗೃಹ ಸಚಿವಾಲಯ

ಜನವರಿ-ನವೆಂಬರ್ ನಡುವೆ 1100 ಪ್ರಕರಣಗಳು ಪತ್ತೆ

17 Dec 2025 10:14 pm
ಮಂಜನಾಡಿ ಉರೂಸ್ ಉದ್ಘಾಟನೆ

ಮಂಜನಾಡಿ: ನಮ್ಮ ಜೀವನದಲ್ಲಿ ಉತ್ತಮ ಕಾರ್ಯ ಚಟುವಟಿಕೆಗಳು ಆಗಬೇಕು. ಶಿಕ್ಷಣ ಎಂಬುದು ಅಭಿವೃದ್ಧಿ ಗೆ ಇರುವ ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಉಡುಪಿ ಖಾಝಿ ಅಬ್ದುಲ್ ಹಮೀದ್ ಮಾಣಿ ಉಸ್ತಾದ್ ಅಭಿಪ್ರಾಯ ಪಟ್ಟರು. ಅವರ

17 Dec 2025 10:13 pm
ಕಲಬುರಗಿ| VB–G RAM G ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: VB–G RAM G ಮಸೂದೆ ವಾಪಸ್ಸಿಗೆ ಆಗ್ರಹಿಸಿ ಭಾರತ ಕಮ್ಯೂನಿಷ್ಟ್‌ ಪಕ್ಷ (ಎಂ) ಜಿಲ್ಲಾ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

17 Dec 2025 10:13 pm
ಪೊಲೀಸರ ಕಾರ್ಯಾಚರಣೆ : ಮಂಗಳೂರು ಕಾರಾಗೃಹದಲ್ಲಿ 4 ಮೊಬೈಲ್ ಫೋನ್‌ ಪತ್ತೆ

ಮಂಗಳೂರು, ಡಿ.17: ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

17 Dec 2025 10:11 pm
ನೆಹರು ದಾಖಲೆಗಳು ನಾಪತ್ತೆಯಾಗಿಲ್ಲ, ಸೋನಿಯಾರಿಗೆ ಕಳುಹಿಸಿದ್ದ ಖಾಸಗಿ ಪತ್ರಗಳನ್ನು ಪತ್ತೆ ಹಚ್ಚಲಾಗುತ್ತಿಲ್ಲ: ಕೇಂದ್ರ

ಹೊಸದಿಲ್ಲಿ,ಡಿ.17: ನೆಹರು ಅವರಿಗೆ ಸಂಬಂಧಿಸಿದ ದಾಖಲೆಗಳಿದ್ದ 51 ಪೆಟ್ಟಿಗೆಗಳನ್ನು 2008ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ಕಳುಹಿಸಲಾಗಿತ್ತು ಮತ್ತು ಆಗಿನಿಂದ ಅವುಗಳನ್ನು ಪತ್ತೆ ಹಚ್ಚಲಾಗಿಲ್ಲ ಎಂದು ಸಂಸ್ಕೃತಿ ಸ

17 Dec 2025 10:10 pm
ಮಂಗಳೂರು: ಕಾರು ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು, ಡಿ.17: ಪಾದಚಾರಿಗಳಿಗೆ ಕಾರು ಹೊಡೆದ ಕಾರ್‌ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊ

17 Dec 2025 10:07 pm
ಮುದ್ರಣ ತಂತ್ರಜ್ಞಾನಕ್ಕೆ ಜೀವ ಸಂಕುಲ ಇರುವವರೆಗೂ ಸಾವಿಲ್ಲ: ಡಾ.ವಸುಂಧರಾ ಭೂಪತಿ

ಬಳ್ಳಾರಿ:  ಮುದ್ರಣಗೊಳ್ಳುವ ಪುಸ್ತಕಗಳಿಗೂ ಹಾಗೂ ಮುದ್ರಣ ತಂತ್ರಜ್ಞಾನಕ್ಕೂ ಜೀವ ಸಂಕುಲ ಇರುವವರೆಗೂ ಸಾವಿಲ್ಲ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಹೇಳಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿ

17 Dec 2025 10:06 pm
Ind Vs SA T20 | ದಟ್ಟ ಮಂಜಿನಿಂದ ಲಕ್ನೋದಲ್ಲಿ ನಾಲ್ಕನೇ ಟಿ20 ರದ್ದು

Photo Credit : NDTV  ಲಕ್ನೋ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ದಟ್ಟ ಮಂಜಿನ ಕಾರಣ ರದ್ದುಗೊಂಡಿದೆ. ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಗೋಚರತೆ ತೀವ್ರವಾಗಿ ಕುಸಿದ ಹ

17 Dec 2025 10:05 pm
ಉಪಗ್ರಹ ಆಧಾರಿತ ಮುಕ್ತ ಸಂಚಾರ ಟೋಲ್ ವ್ಯವಸ್ಥೆ 2026ರಲ್ಲಿ ಪೂರ್ಣ: ರಾಜ್ಯಸಭೆಗೆ ನಿತಿನ್ ಗಡ್ಕರಿ ಮಾಹಿತಿ

ಹೊಸದಿಲ್ಲಿ, ಡಿ. 17: ವಾಹನಗಳ ಮುಕ್ತ ಸಂಚಾರ ಟೋಲ್ ವ್ಯವಸ್ಥೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ಹೆದ್ದಾರಿ ನಿರ್ವಹಣೆ ಜಾರಿಯನ್ನು ದೇಶಾದ್ಯಂತ 2026ರ ಕೊನೆಯ ವೇಳೆಗೆ ಪೂರ್ಣಗೊಳಿಸಲಾಗುವುದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ

17 Dec 2025 9:57 pm
ಪಲ್ಸ್ ಪೋಲಿಯೋ ಬಗ್ಗೆ ಮಸೀದಿಗಳಲ್ಲಿ ಜಾಗೃತಿ ಮೂಡಿಸಲು ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿ.21ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮವು ಜರುಗಲಿರುವುದು. ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ 0-5 ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ಈ ಕಾರ್ಯಕ್ರಮದ ಬಗ್ಗೆ ಮಸೀದಿಗಳಲ್ಲ

17 Dec 2025 9:57 pm
ಹಗರಿಬೊಮ್ಮನಹಳ್ಳಿ, ಹೊಸಪೇಟೆ ಹಾಸ್ಟೆಲ್‌ಗಳಿಗೆ ಜಿಪಂ ಸಿಇಒ ಧೀಡಿರ್ ಭೇಟಿ

ವಿಜಯನಗರ: ಹೊಸಪೇಟೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹಗರಿಬೊಮ್ಮನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ

17 Dec 2025 9:57 pm
Bengaluru | ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದು ನಿಷೇಧ!

ಬೆಂಗಳೂರು : ಪಾರಿವಾಳಗಳಿಂದ ಶ್ವಾಸಕೋಶದ ಕಾಯಿಲೆಗಳು ಹರಡುತ್ತಿರುವುದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಈ ಸಂಬಂಧ ನಗರ

17 Dec 2025 9:54 pm
ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಇನಾಯತ್ ಅಲಿ

ಮಂಗಳೂರು, ಡಿ.17: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕೈಕಂಬ-ಪೊಳಲಿ ದ್ವಾರದ ಬಳಿ ಇರುವ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯಲ್ಲಿ ಡಿ. 17ರಂದು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಭೂ-ವಿವಾದ, ರಸ

17 Dec 2025 9:54 pm
ಡಿ.21ಕ್ಕೆ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಎಂನಿಂದ ಜನದನಿ ರ್‍ಯಾಲಿ

ಉಡುಪಿ, ಡಿ.17: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ರಾಜ್ಯಾದ್ಯಂತ ಇರುವ ತನ್ನ ಜಿಲ್ಲಾ ಸಮಿತಿಗಳ ಮೂಲಕ ನ.1ರಿಂದ ಡಿ.15ರವರೆಗೆ 45 ದಿನಗಳ ಕಾಲ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು, ಈ ಸಂದರ್ಭದಲ

17 Dec 2025 9:49 pm
ವಸತಿ ಯೋಜನೆಯಡಿ ಸಹಾಯಧನ, ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವ ಪರಿಶೀಲನೆ : 2024-2025ನೇ ಸಾಲಿನಲ್ಲಿ 7,38,881 ಮನೆಗಳ ಹಂಚಿಕೆ : ರಾಮಲಿಂಗಾರೆಡ್ಡಿ

ಬೆಳಗಾವಿ : ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವವು ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬುಧವ

17 Dec 2025 9:48 pm
ಸ್ಪೀಕರ್ ವಿರುದ್ಧ ಯಶಪಾಲ್ ಆರೋಪ: ಪ್ರಸಾದ್‌ರಾಜ್ ಖಂಡನೆ

ಉಡುಪಿ ಡಿ.17: ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿರುವ ಯು.ಟಿ. ಖಾದರ್ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಮಾಡಿರುವ ಆರೋಪಗಳನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಶಾಸಕರಾಗಿ ತಮ್ಮ ವೈಫಲ್ಯವನ್ನು ಮ

17 Dec 2025 9:47 pm
ಯಕ್ಷಗಾನ ಕಲಾರಂಗದಿಂದ ಕಲಾವಿದರಿಗೆ ಬಸ್‌ಪಾಸ್ ವಿತರಣೆ

ಉಡುಪಿ, ಡಿ.17: ಯಕ್ಷಗಾನ ಕಲಾರಂಗ ಪ್ರತೀವರ್ಷ ಪ್ರಕಟಿಸುತ್ತಿರುವ ವೃತ್ತಿನಿರತ ಯಕ್ಷಗಾನ ಕಲಾವಿದರಾದ 1300 ಯಕ್ಷನಿಧಿ ಸದಸ್ಯರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ 2026ನೇ ಸಾಲಿನ ಡೈರಿಯನ್ನು ಪ್ರಕಟಿಸಿ ಬಿಡುಗಡೆಗೊಳಿಸಿದ

17 Dec 2025 9:45 pm
ಅಹ್ಮದಾಬಾದ್‌ ನ 10 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

ಹೊಸದಿಲ್ಲಿ, ಡಿ.17: ಬಾಂಬ್ ಸ್ಫೋಟಿಸುವ ಬೆದರಿಕೆಯೊಡ್ಡಿ ಬುಧವಾರ ಅಹ್ಮದಾಬಾದ್‌ ನ 10 ಶಾಲೆಗಳಲ್ಲಿ ಇಮೇಲ್ ಸಂದೇಶ ಬಂದಿದೆ. ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಿಲ್ಲವಾದ್ದರಿಂದ ಇದೊಂದು ಹುಸಿಬ

17 Dec 2025 9:37 pm
ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಕೋಟ, ಡಿ.17: ವೈಯಕ್ತಿಕ ಕಾರಣದಿಂದ ಮನನೊಂದ ಕಾರ್ಕಡ ಗ್ರಾಮದ ಶೈಲಾ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.15ರಂದು ರಾತ್ರಿ ವೇಳೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪ

17 Dec 2025 9:35 pm
ಭಾರತ-ಇಥಿಯೋಪಿಯಾ ಬಾಂಧವ್ಯ `ಕಾರ್ಯತಂತ್ರ ಪಾಲುದಾರ' ಮಟ್ಟಕ್ಕೆ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಅಡಿಸ್ ಅಬಾಬ, ಡಿ.17: ಭಾರತ ಮತ್ತು ಇಥಿಯೋಪಿಯಾ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸಂಪರ್ಕದಲ್ಲಿ ನೈಸರ್ಗಿಕ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಥಿಯೋಪಿಯಾ ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮಂ

17 Dec 2025 9:33 pm
ಕೋಟ ಪಡುಕೆರೆ ಯುವಕನ ಕೊಲೆ ಪ್ರಕರಣ| ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಡಿ.17: ಕೋಟ ಸಮೀಪದ ಪಡುಕೆರೆಯ ಸಂತೋಷ್ ಮೊಗವೀರ(31) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆಗೆ ಒಳಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತ

17 Dec 2025 9:31 pm
ಗಾಝಾಕ್ಕೆ ಸೇನಾ ತುಕಡಿ ಕಳುಹಿಸಲು ಟ್ರಂಪ್ ಒತ್ತಾಯ; ಇಕ್ಕಟ್ಟಿನಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್: ವರದಿ

ಇಸ್ಲಾಮಾಬಾದ್, ಡಿ.17: ಗಾಝಾದಲ್ಲಿ ನಿಯೋಜನೆಗೊಳ್ಳಲಿರುವ ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆಗೆ ಯೋಧರನ್ನು ಕಳುಹಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಮೇಲೆ ನಿರಂತರ ಒತ್ತಡ ಹಾಕುತ್ತಿರುವುದರಿಂದ ಪಾಕಿ

17 Dec 2025 9:29 pm
ವೆನೆಝುವೆಲಾಗೆ ತೈಲ ಟ್ಯಾಂಕರ್ ಪ್ರವೇಶಕ್ಕೆ ದಿಗ್ಬಂಧನ: ಟ್ರಂಪ್ ಆದೇಶ

ವಾಷಿಂಗ್ಟನ್, ಡಿ.17: ನಿರ್ಬಂಧಕ್ಕೆ ಗುರಿಯಾಗಿರುವ ತೈಲ ಟ್ಯಾಂಕರ್‍ಗಳು ವೆನೆಝುವೆಲಾ ಪ್ರವೇಶಿಸುವುದನ್ನು ತಡೆಗಟ್ಟಲು ಆದೇಶಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು ವೆನೆಝುವೆಲಾ ಅಧ್ಯಕ್ಷ ನಿಕೋಲಸ್

17 Dec 2025 9:25 pm
ಋತುಚಕ್ರ ರಜೆ ನೀತಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಕೋರಿ ಅರ್ಜಿ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿನ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಅನುಷ್

17 Dec 2025 9:24 pm
ಪಿಲಿಕುಳ ಉದ್ಯಾನದ ಮಾಸ್ಟರ್ ಪ್ಲಾನ್ ಅನುಮೋದನೆ; ಪ್ರಮಾಣಪತ್ರ ಸಲ್ಲಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ 2 ವಾರ ಕಾಲಾವಕಾಶ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಜೈವಿಕ ಉದ್ಯಾನದ (ನಿಸರ್ಗಧಾಮ) ಮಾಸ್ಟರ್ ಪ್ಲಾನ್ ಅನುಮೋದಿಸಿರುವ ಕುರಿತ ಪ್ರಮಾಣಪತ್ರ ಸಲ್ಲಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ. ಪಿಲಿಕ

17 Dec 2025 9:21 pm
PCBಗಳು, ಸಮಿತಿಗಳಲ್ಲಿ ಶೇ.45.6ರಷ್ಟು ವೈಜ್ಞಾನಿಕ ಮತ್ತು ತಾಂತ್ರಿಕ ಹುದ್ದೆಗಳು ಖಾಲಿಯಿವೆ: ಕೇಂದ್ರ

ಹೊಸದಿಲ್ಲಿ,ಡಿ.17: ದಿಲ್ಲಿ ಮತ್ತು ಹೆಚ್ಚಿನ ಉತ್ತರ ಭಾರತ ತೀವ್ರ ವಾಯುಮಾಲಿನ್ಯದಿಂದ ತತ್ತರಿಸಿರುವ ನಡುವೆ ಕೇಂದ್ರ ಪರಿಸರ ಸಚಿವಾಲಯವು ದೇಶಾದ್ಯಂತ ಮಾಲಿನ್ಯ ನಿಯಂತ್ರಣ ಮಂಡಳಿಗಳು (PCB) ಮತ್ತು ಸಮಿತಿಗಳಲ್ಲಿ ಶೇ.45.6ರಷ್ಟು ವೈಜ್ಞ

17 Dec 2025 8:57 pm
ನೈಸರ್ಗಿಕ ಕೃಷಿಯಿಂದ ಮಣ್ಣಿನ ಆರೋಗ್ಯ ವೃದ್ಧಿ: ನಿತ್ಯಾನಂದ ನಾಯಕ್

ಶಿರ್ವ, ಡಿ.17: ನೈಸರ್ಗಿಕ ಕೃಷಿ ಎಂದರೆ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳಿಲ್ಲದೆ ಭೂಮಿ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಸ್ಥಳೀಯ ಸಂಪನ್ಮೂಲಗಳಾದ ದನದ ಸೆಗಣಿ, ಗೋಮೂತ್ರ, ಮಲ್ಚಿಂಗ್ ಬಳಸಿ ಜಮೀನಿನಲ್ಲಿ ಲಭ್ಯ ಇರುವ ಜೀವರಾಶ

17 Dec 2025 8:56 pm
ವಿದ್ಯಾರ್ಥಿನಿ ವಿರುದ್ಧ ಪೊಲೀಸ್ ದೌರ್ಜನ್ಯ ಆರೋಪ| ಬ್ರಹ್ಮಾವರ ಠಾಣೆ ಎದುರು ಪ್ರತಿಭಟನೆ: ಎಫ್‌ಐಆರ್ ದಾಖಲಿಸಲು ಆಗ್ರಹ

ಬ್ರಹ್ಮಾವರ, ಡಿ.17: ಉಪ್ಪೂರಿನ ವಿದ್ಯಾರ್ಥಿನಿ ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಲ್ಲವರ ಯುವವೇದಿಕೆ ನೇತೃತ್ವದಲ್ಲಿ ಬುಧವಾರ ಬ್ರಹ್ಮಾವರ ಪೋಲಿಸ್ ಠಾಣೆಯ ಮುಂದೆ ಪ್ರತ

17 Dec 2025 8:53 pm
ರಾಯಚೂರು| ನೆಲ ಅಗೆದು ಬಿಎಸ್‌ಎನ್‌ಎಲ್ ತಂತಿ ಕಳ್ಳತನ; ಅಂದಾಜು 15 ಲಕ್ಷ ರೂ.ನಷ್ಟ

ರಾಯಚೂರು: ನಗರದ ಅಂದ್ರೂನ್ ಕಿಲ್ಲಾ ಬಡಾವಣೆಯಲ್ಲಿರುವ ಬಿಎಸ್ ಎನ್ ಎಲ್ ಮುಖ್ಯ ಕಚೇರಿಯಿಂದ ದುಷ್ಕರ್ಮಿಗಳು ನೆಲವನ್ನು ಅಗೆದು ಬಿಎಸ್ಎನ್ಎಲ್ ಸಂಪರ್ಕ ತಂತಿ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸದರ್ ಬಜಾರ್ ಠಾಣೆ ವ್ಯಾಪ

17 Dec 2025 8:45 pm
MGNREGA Vs VB–G RAM G; ಯಾವುದು ಉತ್ತಮ?

ಮುಖ್ಯವಾದ ವ್ಯತ್ಯಾಸಗಳಲ್ಲಿ ಒಂದು MGNREGA ಬೇಡಿಕೆ ಚಾಲಿತವಾಗಿದೆ ಮತ್ತು ಕೆಲಸಕ್ಕೆ ಬೇಡಿಕೆ ಇದ್ದರೆ ಕೇಂದ್ರ ಸರ್ಕಾರ ಹೆಚ್ಚು ಹಣ ಕೊಡಬೇಕಾಗಿದೆ. ಆದರೆ ಹೊಸ ಮಸೂದೆಯಲ್ಲಿ ಪ್ರತಿ ವರ್ಷ ರಾಜ್ಯವಾರು ಎಷ್ಟು ಹಣ ಹಂಚಿಕೆಯಾಗಬೇಕು ಎನ

17 Dec 2025 8:45 pm
ಮಹಿಳಾ ಅಭಿವೃದ್ಧಿ ನಿಗಮ ಯೋಜನೆ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಉಡುಪಿ, ಡಿ.17: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಬಾಪೂಜಿ ಸೇವಾ ಕ

17 Dec 2025 8:40 pm
ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯ ನಿರ್ವಹಿಸಬೇಕು: ಸಿಇಒ ಪ್ರತೀಕ್ ಬಾಯಲ್

ಉಡುಪಿ, ಡಿ.17: ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಯೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಮುಂದಿನ 2050ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ವದ ಪಾತ್ರ ವಹಿಸಲು ಕೈಗಾ

17 Dec 2025 8:36 pm
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಭರವಸೆ

ಉಡುಪಿ, ಡಿ.17: ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗು ವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿ

17 Dec 2025 8:33 pm
ಬೀದರ್ | ತಾಯಿ, ಮಗು ನಾಪತ್ತೆ : ಪತ್ತೆಗಾಗಿ ಮನವಿ

ಬೀದರ್ : ತಾಯಿ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಿಳಿಸಬೇಕು ಎಂದು ಗಾಂಧಿ ಗಂಜ್ ಪೊಲೀಸ್ ಠಾಣೆ ಎಎಸ್‌ಐ ಪ್ರಕಟಣೆಯಲ್ಲಿ ತಿ

17 Dec 2025 8:32 pm
ಯುನಿವೆಫ್‌ನಿಂದ ಬೆಂಗಳೂರಿನಲ್ಲಿ ವಿಚಾರಗೋಷ್ಠಿ

ಮಂಗಳೂರು: ಪ್ರವಾದಿ ಮುಹಮ್ಮದ್‌ರ ವ್ಯಕ್ತಿತ್ವವನ್ನು ನಿಷ್ಪಕ್ಷವಾಗಿ ಅಧ್ಯಯನ ಮಾಡಿದಾಗ ಅವರು ಮಾಡಿರುವ ಸಮಾಜ ಸುಧಾರಣೆಗಳು, ಹೆಣ್ಣಿಗೆ ನೀಡಿರುವ ಸ್ಥಾನಮಾನ, ಮನುಷ್ಯ ಸಂಬಂಧಗಳ ಸೂಕ್ಷ್ಮಗಳನ್ನು ಅವರು ನಿಭಾಯಿಸಿದ ರೀತಿ ಇವೆಲ

17 Dec 2025 8:26 pm
Uttar Pradesh | ಬುರ್ಖಾ ಧರಿಸದೆ ಇದ್ದುದಕ್ಕಾಗಿ ವ್ಯಕ್ತಿಯಿಂದ ಪತ್ನಿ, ಇಬ್ಬರು ಪುತ್ರಿಯರ ಹತ್ಯೆ

ಹೊಸದಿಲ್ಲಿ,ಡಿ.17: ತನ್ನ ಪತ್ನಿ ಬುರ್ಖಾ ಧರಿಸದೆ ಮನೆಯಿಂದ ಹೊರ ಹೋಗಿದ್ದಕ್ಕಾಗಿ ಕ್ರುದ್ಧಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಹಾಗೂ ಇಬ್ಬರು ಪುತ್ರಿಯನ್ನು ಕೊಲೆಗೈದು, ಅವರ ಮೃತದೇಹಗಳನ್ನು ಮನೆಯೊಳಗೆ ಹೂತುಹಾಕಿದ ಘೋರ ಘಟನೆ ಉತ್

17 Dec 2025 8:23 pm
ಸದನದಲ್ಲಿ ಇ-ಸಿಗರೇಟ್ ಸೇದಿದ ಕೀರ್ತಿ ಆಝಾದ್; TMC ಸಂಸದನ ನಡವಳಿಕೆ ವಿರುದ್ಧ ಸ್ಪೀಕರ್‌ ಗೆ ಅನುರಾಗ್ ಠಾಕೂರ್ ಪತ್ರ

ಹೊಸದಿಲ್ಲಿ,ಡಿ.17: ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಕೀರ್ತಿ ಆಝಾದ್ ಅವರು ಸದನದಲ್ಲಿ ಇ-ಸಿಗರೇಟ್ ಸೇದಿದ್ದಾರೆಂದು ಆರೋಪಿಸಿ ಲೋಕಸಭೆಯ ಬಿಜೆಪಿ ಎಂಪಿ, ಅನುರಾಗ್ ಠಾಕೂರ್ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ

17 Dec 2025 8:22 pm
ಹಳತಾದ 71 ಕಾನೂನುಗಳ ರದ್ದತಿ, ತಿದ್ದುಪಡಿ ಕಾಯ್ದೆಗೆ ಸಂಸತ್ ಅಸ್ತು

ಹೊಸದಿಲ್ಲಿ,ಡಿ.17: ದೇಶದ ಪ್ರಜೆಗಳ ಬದುಕನ್ನು ಸುಗಮಗೊಳಿಸುವ ಉದ್ದೇಶದಿಂದ ಬಳಕೆಯಲ್ಲಿರದ ಹಾಗೂ ಹಳತಾದ 71 ಕಾನೂನುಗಳ ರದ್ದತಿ ಅಥವಾ ತಿದ್ದುಪಡಿಯನ್ನು ಕೋರುವ ಮಸೂದೆಯನ್ನು ಸಂಸತ್‌ ನ ಉಭಯ ಸದನಗಳು ಬುಧವಾರ ಅಂಗೀಕರಿಸಿವೆ. ‘ಕಾಯ್

17 Dec 2025 8:22 pm
ಮಂಗಳೂರು: ಮಹಿಳಾ ಕಾಂಗ್ರೆಸ್‌ನಿಂದ ಕ್ರಿಸ್ಮಸ್ ಸಂಭ್ರಮಾಚರಣೆ

ಮಂಗಳೂರು: ಮಂಗಳೂರು ನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಧ್ಯಕ್ಷೆ ರೂಪಾ ಚೇತನ್ ನೇತೃತ್ವದಲ್ಲಿ ಆಶ್ರಮದ ವಿದ್ಯಾರ್ಥಿಗಳ ಜೊತೆ ಸೌಹಾರ್ದ ಕ್ರಿಸ್ಮಸ್ ಸಂಭ್ರಮಾಚಾರಣೆ ಕಾರ್ಯಕ್ರಮ ಮಲ್ಲಿಕಟ್ಟೆಯ ಇಂದಿರಾ ಪ್ರಿಯದರ್ಶಿ

17 Dec 2025 8:19 pm
ಕಾಸರಗೋಡು: ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ

ಕಾಸರಗೋಡು: ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (ಎಸ್ ಐ ಆರ್) ಅರ್ಜಿಗಳನ್ನು ನಾಳೆ ( ಡಿಸೆಂಬರ್ 18) ರಂದು ಬೆಳಿಗ್ಗೆ 11 ಗಂಟೆ ಯೊಳಗೆ ಬಿ ಎಲ್ ಒ ಅಥವಾ ಗ್ರಾಮಾಧಿಕಾರಿಗಳಿಗೆ ತಲಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ ತಿಳಿಸಿ

17 Dec 2025 8:08 pm
ಕೊಪ್ಪಳ| ಸಾಹಿತ್ಯ ಗೊಂಡಬಾಳಗೆ ರಾಜ್ಯ ಬಾಲಗೌರವ ಪ್ರಶಸ್ತಿ ಪ್ರದಾನ

ಕೊಪ್ಪಳ: ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳರವರಿಗೆ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್

17 Dec 2025 8:06 pm
ವಾಹನಗಳ ನೋಂದಣಿಗೆ ನಕಲಿ ದಾಖಲೆ ಸೃಷ್ಟಿಸಿದರೆ ನಿರ್ದಾಕ್ಷಿಣ್ಯ ಕ್ರಮ : ರಾಮಲಿಂಗಾರೆಡ್ಡಿ

ಬೆಳಗಾವಿ : ರಾಜ್ಯದ ಯಾವುದೇ ಆರ್‌ ಟಿಓ ಕಚೇರಿಗಳಲ್ಲಿ ಐಷಾರಾಮಿ ಕಾರುಗಳ ನೋಂದಣಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ನೋಂದಣಿ ಮಾಡಿರುವುದು, ಮಾಡುವುದು ಸರಕಾರದ ಗಮನಕ್ಕೆ ಬಂದಲ್ಲಿ ನಿ

17 Dec 2025 8:03 pm
ವಸತಿ ರಹಿತ ಮೀನುಗಾರರಿಗೆ 10 ಸಾವಿರ ಮನೆ: ಮಂಕಾಳ ವೈದ್ಯ

ಬೆಳಗಾವಿ : ಮೀನುಗಾರರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಸಾಲ ಸೌಲಭ್ಯ, ವಿದ್ಯಾನಿಧಿ ಯೋಜನೆ, ಗುಂಪು ವಿಮಾ ಯೋಜನೆ ಜಾರಿ ಸೇರಿದಂತೆ ರಾಜ್ಯ ಸರಕಾರವು ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಇದುವರೆಗ

17 Dec 2025 7:59 pm
ಕನಕಗಿರಿ|ಗಣಿ, ಭೂ ವಿಜ್ಞಾನ ಇಲಾಖೆ ಕಾರಿಗೆ ಬಸ್‌ ಢಿಕ್ಕಿ : ಸಿಬ್ಬಂದಿ ಅಪಾಯದಿಂದ ಪಾರು

ಕನಕಗಿರಿ: ಕನಕಗಿರಿಯ ತೊಂಡೆತೇವರಪ್ಪ ದೇವಸ್ಥಾನದ ಕಮಾನಿನ ಬಳಿ ಸರಕಾರಿ ಬಸ್‌ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರಿಗೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಅಪಘಾತದ ತೀವ್ರತ

17 Dec 2025 7:59 pm
ಗ್ರಾಮೀಣ ಭಾಗದಲ್ಲಿ ಖಾತಾ ನಿಯಮಕ್ಕೆ ಕಾಲಾವಕಾಶ ಬೇಕು : ಪ್ರಿಯಾಂಕ್ ಖರ್ಗೆ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ

17 Dec 2025 7:56 pm
ಮಹಾತ್ಮ ಗಾಂಧೀಜಿ ‘ರಘುಪತಿ ರಾಘವ್ ರಾಜಾ ರಾಮ್’ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದ್ದರು ಎಂದ ಕಂಗನಾ ರಾಣಾವತ್!

MGNREGA ಮರುನಾಮಕರಣ ವಿವಾದದ ಬಗ್ಗೆ ಮಾತನಾಡಲು ಹೋಗಿ ಮತ್ತೊಂದು ವಿವಾದ ಹುಟ್ಟುಹಾಕಿದ ಮಂಡಿ ಸಂಸದೆ

17 Dec 2025 7:53 pm
ಕಲಬುರಗಿ| ನಿರಾಶ್ರಿತರಿಗೆ ಆಶ್ರಯ: ಡೇ-ನಲ್ಮ್ ಯೋಜನೆಯಡಿ ಕಲಬುರಗಿ ನಗರದಲ್ಲಿ 4 ಕೇಂದ್ರ ಕಾರ್ಯನಿರ್ವಹಣೆ

ಕಲಬುರಗಿ: ನಿರಾಶ್ರಿತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಕಲಬುರಗಿ ಮಹಾನಗರ ಪಾಲಿಕೆಯಿಂದ ನಗರದಲ್ಲಿ ಮೂರು ಪುರುಷ ಮತ್ತು ಒಂದು ಮಹಿಳಾ ಸೇರಿದಂತೆ 4 ನಿರಾಶ್ರಿತರ ಆಶ್ರಯ ಕ

17 Dec 2025 7:48 pm
ಬಿದ್ಕಲ್‌ಕಟ್ಟೆಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

ಉಡುಪಿ, ಡಿ.17: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್, ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಏಳು ಶಾಲೆಗಳ ಪ್ರೌಢ ಶಾಲಾ ವಿದ್ಯಾರ್ಥಿಗಳ ಕಿಶೋರ ಯಕ್ಷಗಾನ ಸಂಭ್ರಮದ ಪ್ರದರ್ಶನಗಳನ್ನು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಆಯ

17 Dec 2025 7:43 pm
ರೆಡ್‌ಕ್ರಾಸ್‌ನಿಂದ ವಿದ್ಯಾರ್ಥಿಗಳಿಗೆ ಜೂನಿಯರ್ ರೆಡ್‌ಕ್ರಾಸ್ ಪರೀಕ್ಷೆ

ಉಡುಪಿ, ಡಿ.17: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಜೂನಿಯರ್ ರೆಡ್‌ಕ್ರಾಸ್ ಘಟಕವನ್ನು ಹೊಂದಿದೆ. ಪ್ರತೀ ವರ್ಷ ರಾಜ್ಯದಾದ್ಯಂತ ರೆಡ್‌ಕ್ರಾಸ್ ಸಂಸ್ಥೆಯ ಕಾ

17 Dec 2025 7:40 pm
ಸೈಬರ್ ವಂಚನೆ ಪ್ರಕರಣವನ್ನು ಬೇಧಿಸಿದ ಪೊಲೀಸರು| ಹಣ ಕಳೆದುಕೊಂಡವರ ಖಾತೆಗೆ 2.73 ಕೋಟಿ ಜಮೆ: ಡಾ.ಶರಣಪ್ಪ ಎಸ್.ಡಿ

ಕಲಬುರಗಿ: 2025ನೇ ಸಾಲಿನಲ್ಲಿ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡವರ ಖಾತೆಗೆ 2,73,24,849 ರೂ. ಜಮೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಶ

17 Dec 2025 7:40 pm
ಉಡುಪಿ: ಕನಕ ಗಾಯನ ಸ್ಪರ್ಧೆ

ಉಡುಪಿ: 47ನೇ ‘ವಾದಿರಾಜ-ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ಡಿ.28ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋ

17 Dec 2025 7:37 pm
17 Dec 2025 7:36 pm
ಜ.9ರಿಂದ ಮಂಗಳೂರು ಟ್ರಯತ್ಲಾನ್

ಮಂಗಳೂರು: ಕರಾವಳಿ ಉತ್ಸವ 2025ರ ಆಯೋಜನೆ ಅಂಗವಾಗಿ ತಣ್ಣೀರುಬಾವಿ ಕಡಲ ತೀರದಲ್ಲಿ ಜನವರಿ 9 ರಿಂದ 11 ರವರೆಗೆ ತಪಸ್ಯಾ ಫೌಂಡೇಶನ್ ಸಹಯೋಗದಲ್ಲಿ ಟ್ರಯತ್ಲಾನ್ ಚಟುಚಟಿಕೆಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಸೂಕ್ತ ರ

17 Dec 2025 7:28 pm
ವಿಶ್ವಗುರು ಬಸವಣ್ಣನವರ ವಚನ ಸಂದೇಶಗಳು ಭಾರತಕ್ಕೆ ಮಾತ್ರ ಸೀಮಿತಗೊಂಡಿವೆ : ಡಾ. ಚನ್ನಬಸವಾನಂದ್ ಸ್ವಾಮೀಜಿ

ಬೀದರ್ : ಬುದ್ಧ, ಮಹಾವೀರ, ಏಸುಕ್ರಿಸ್ತ ಮತ್ತು ಗುರುನಾನಕರ ಸಮಾನತೆಯ ಸಂದೇಶಗಳು ವಿಶ್ವಮಟ್ಟದಲ್ಲಿ ಬೆಳೆದಿವೆ. ಆದರೆ ವಿಶ್ವಗುರು ಬಸವಣ್ಣನವರ ವಚನ ಸಂದೇಶಗಳು ಭಾರತಕ್ಕೆ ಮಾತ್ರ ಸೀಮಿತಗೊಂಡಿವೆ. ಶಾಲಾ ಕಾಲೇಜು ಸ್ಥಾಪಿಸಿ, ಹಣ ಸಂ

17 Dec 2025 7:28 pm
‘ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಅಂಗೀಕರಿಸಬೇಕು : ಎ.ಎಸ್.ಪೊನ್ನಣ್ಣ

ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಗ್ವಾದ, ಸದನ ಮುಂದೂಡಿಕೆ

17 Dec 2025 7:25 pm
ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆ ಎಂಬುದು ಸುಳ್ಳು: ಸುನಿಲ್ ಸಂಗಮ್

ಬೀದರ್ : ಇತ್ತೀಚೆಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆ ಎಂಬ ಸುಳ್ಳು ಸುದ್ದಿಗಳು ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ಹರಡುತ್ತಿರುವುದು ಬಡ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹಾಗಾಗಿ ಮೊಟ್ಟೆಯ ಬಗ್ಗೆ ಯ

17 Dec 2025 7:17 pm
ಎಸ್‌ಐಆರ್ ವೇಳೆ ಬೂತ್ ಮಟ್ಟದಲ್ಲಿ ನಿಗಾವಹಿಸುವುದು ಅಗತ್ಯ: ಕಾಂಗ್ರೆಸ್ ಕಾರ್ಯಕರ್ತರಿಗೆ ಭೀಮಣ್ಣ ಮೇಟಿ ಸೂಚನೆ

ಯಾದಗಿರಿ: ಚುನಾವಣೆ ಆಯೋಗುವು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಲಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಎಚ್ಚರಿಕೆ ವಹಿಸುವುದು ತುಂಬ ಅಗತ್ಯವಿದೆ ಎಂದು ಕೆಪಿಸ

17 Dec 2025 7:07 pm
ನರೇಗಾ ಹೆಸರು ಬದಲಾವಣೆಗೆ ಎಸ್ ವೈ ಎಸ್ ಖಂಡನೆ

ಮಂಗಳೂರು: ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿರುವ ಮಹಾತ್ಮ ಗಾಂಧಿಯವರ ಹೆಸರನ್ನು ಬದಲಿಸುವ ಪ್ರಯತ್ನವನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಖಂಡಿಸಿದೆ. ಗಾಂಧೀಜಿಯವರ ಹೆಸರನ್ನು ಅಳಿಸಿ ಹಾಕುವ ಮೂಲಕ ಕೇಂದ್ರ ಸರ್

17 Dec 2025 7:06 pm
ಯಾದಗಿರಿ, ಗುರುಮಠಕಲ್ ಮತಕ್ಷೇತ್ರದ ಪ್ರಮುಖರಿಗೆ ಬಿಜೆಪಿಯಿಂದ ಕಾರ್ಯಾಗಾರ

ಯಾದಗಿರಿ: ಚುನಾವಣಾ ಆಯೋಗವು ಬೂತ್‌ ಮಟ್ಟದ ತನ್ನ ಅಧಿಕಾರಿ ಮೂಲಕ ಮತಕ್ಷೇತ್ರದ ಪ್ರತಿ ಬೂತ್‌ನಲ್ಲಿ ನಡೆಸಲಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ವೇಳೆ ಬಿಜೆಪಿಯ ಬಿಎಲ್‌ -1 ಮತ್ತು 2 ಜೊತೆಗಿದ್ದು, ಆಯೋಗದ ಗೈಡ್ ಲೆನ್ ಪ್ರಕಾರ ಎಲ

17 Dec 2025 6:52 pm
ಸುಸ್ಥಿರ ಸಾರಿಗೆಗೆ ಉತ್ತೇಜನ| ನಿಟ್ಟೆ ವಿವಿಯಿಂದ ವಿದ್ಯುತ್ ಚಾಲಿತ ವಾಹನಗಳ ರ‍್ಯಾಲಿ

ಮಂಗಳೂರು, ಡಿ.17: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಸುಸ್ಥಿರ ಮತ್ತು ಪರಿಸರ ಸ್ನೇಹಿ ಸಾರಿಗೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬುಧವಾರ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿ ಸಭಾಂಗಣದ ಆವರಣದಲ್ಲಿ ಸಿಬ್ಬಂದಿಯ

17 Dec 2025 6:46 pm
ವಿದ್ಯಾರ್ಥಿಗಳು ಅಭ್ಯಾಸದ ಜೊತೆ ಕ್ರೀಡೆಯಲ್ಲೂ ತೊಡಗಿ: ಮನೋಹರ್ ರಾಠೋಡ್‌

ಯಾದಗಿರಿ: ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆಗಳಲ್ಲೂ ತೊಡಗಿಸಿಕೊಂಡು ಅದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢತೆ ಸಾಧಿಸಿ ಎಂದು ಜಿಲ್ಲಾ ಅಗ್ನಿಶಾಮಕ ದಳದ ಅಧೀಕ್ಷಕ ಮನೋಹರ್ ರಾಠೋಡ್‌ ಸಲಹೆ ನೀಡಿದರು. ನಗರದ ಖಂಡೇಲ್ ವಾಲ್ ಆಂ

17 Dec 2025 6:40 pm
ಶೈಕ್ಷಣಿಕ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಿ; ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಲ್ಲಿನ ಶಾಲಾ, ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳ ಆವರಣದಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ಮಾಡದಂತೆ ಕಟ್ಟುನಿಟ್ಟಿನ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ

17 Dec 2025 6:34 pm
ಕೊಪ್ಪಳ| ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವಂತೆ ಆಗ್ರಹಿಸಿ ರೈತರಿಂದ ಅನಿರ್ದಿಷ್ಟವಾದಿ ಧರಣಿ

ಕೊಪ್ಪಳ: ಕೊಪ್ಪಳದ ಹತ್ತಿರ ಬಿಎಸ್‌ಪಿಎಲ್ ಕಂಪೆನಿ ಸ್ಥಾಪಿಸಿ ಇಲ್ಲವೇ ಸರಕಾರಿ ನೌಕರಿ ನೀಡಿ ಎಂದು ಭೂಮಿ ಕಳೆದುಕೊಂಡ ರೈತರು ಸರಕಾರದ ವಿರುದ್ಧ ಅರೆಬೆತ್ತಲೆ ಪ್ರತಿಭಟನೆಯನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಪಿತ್ರ

17 Dec 2025 6:26 pm
ಪರಿಸರ, ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಕರಾವಳಿ ಪ್ರದೇಶದಲ್ಲಿನ ದ್ವೀಪಗಳ ಅಭಿವೃದ್ಧಿ : ಮಂಕಾಳ ವೈದ್ಯ

ಬೆಳಗಾವಿ : ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕ

17 Dec 2025 6:16 pm
ಕೆಪಿಎಸ್ ಹೆಸರಲ್ಲಿ ಶಾಲಾ ವಿಲೀನದ ಪ್ರಕ್ರಿಯೆ ಕ್ರಮ ಸರಿಯಲ್ಲ : ಜಮಾಅತೆ ಇಸ್ಲಾಮಿ ಹಿಂದ್

ಬೆಂಗಳೂರು: ಆಯ್ದ ಸರಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನೂತನ 700 ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಸರಕಾರದ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಹಕ

17 Dec 2025 6:15 pm
ಡಿಸೆಂಬರ್‌ ನಲ್ಲಿ ಶೀತಗಾಳಿ: ಚಳಿಯಲ್ಲಿ ನಡುಗಿದ ಉತ್ತರ ಕರ್ನಾಟಕ

ಕಳೆದ 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಿಸಿದ ಬೀದರ್, ಧಾರವಾಡ, ಗದಗದಲ್ಲಿ ವಾಡಿಕೆಗಿಂತ ಹೆಚ್ಚೇ ಚಳಿ ಇರುವುದು ಕಂಡುಬಂದಿದೆ. ಉತ್ತರ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೀದರ್, ಕಲಬುರಗಿ ಮತ್ತು ವಿಜಯಪುರಗಳಲ್ಲಿ ಶೀತ ಗಾಳಿಯ

17 Dec 2025 6:12 pm
ಬೆಳೆ ಸಮೀಕ್ಷೆ ವ್ಯತ್ಯಾಸವಿದ್ದಲ್ಲಿ ಆಕ್ಷೇಪ ಸಲ್ಲಿಸಿ ಇತ್ಯರ್ಥಪಡಿಸಲು ರೈತರಿಗೆ ಅವಕಾಶ : ಕೃಷಿ ಸಚಿವ ಚಲುವರಾಯಸ್ವಾಮಿ

​ಬೆಳಗಾವಿ : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್

17 Dec 2025 6:10 pm