SENSEX
NIFTY
GOLD
USD/INR

Weather

31    C

ಡಿಜಿಟಲ್ ಸುದ್ದಿ ಮೂಲಗಳು

...
ಸಂಪಾದಕೀಯ | ದಿಗ್ಗಜ ಕಂಪೆನಿಗಳ ‘ಬಳಸಿ ಎಸೆಯುವ’ ಪ್ರವೃತ್ತಿಗೆ ಬೇಕಿದೆ ಕಡಿವಾಣ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

6 Apr 2026 12:25 pm
ಸಾರ್ವಜನಿಕ ಉದ್ಯೋಗದಲ್ಲಿ ಕರುಣೆ ಬೇಡ; ದೈಹಿಕ ಪರೀಕ್ಷೆ ತಪ್ಪಿಸಿದವರಿಗೆ ಎರಡನೇ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸಾರ್ವಜನಿಕ ಉದ್ಯೋಗದ ನೇಮಕಾತಿಯಲ್ಲಿ ಕರುಣೆ ಮತ್ತು ವಿವೇಚನೆಗೆ ಸೀಮಿತ ಸ್ಥಾನವಿದ್ದು, ನಿಗದಿತ ದೈಹಿಕ ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗೆ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ

6 Apr 2026 12:08 pm
ನೇರಳಕಟ್ಟೆ : ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆಕಸ್ಮಿಕ ; ಮನೆ ಸಂಪೂರ್ಣ ಹಾನಿ

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮನೆ ಸಹಿತ ಒಳಗಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾದ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

6 Apr 2026 12:05 pm
ನಾಗರಿಕರ ದತ್ತಾಂಶವನ್ನು ಹೇಗೆ ರಕ್ಷಿಸಲಾಗುತ್ತಿದೆ?: ಕೇಂದ್ರ ಸರಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ಭಾರತ- ಅಮೆರಿಕ ವ್ಯಾಪಾರ ಮಾತುಕತೆಗಳ ಬಗ್ಗೆ ಸ್ಪಷ್ಟತೆ ಕೋರಿದ ಕಾಂಗ್ರೆಸ್ ನಾಯಕ

6 Apr 2026 11:43 am
2025: ದ್ವೇಷ ಭಾಷಣದಲ್ಲಿ ಭಾರೀ ಏರಿಕೆ ದಾಖಲಾದ ವರ್ಷ; ಇಂಡಿಯಾ ಹೇಟ್ ಲ್ಯಾಬ್‌ನ ಅಧ್ಯಯನ ವರದಿ

2025ರಲ್ಲಿ ನಡೆದ  ದ್ವೇಷ ಭಾಷಣಗಳ ಸಂಖ್ಯೆ 1,318 ► ಬಿಜೆಪಿ -ಎನ್‌ಡಿಎ ಆಳ್ವಿಕೆಯ ರಾಜ್ಯಗಳಾದ ಗುಜರಾತ್, ರಾಜಸ್ಥಾನ, ಹರ್ಯಾಣ, ಉತ್ತರಾಖಂಡ, ಉತ್ತರಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌

6 Apr 2026 11:36 am
ಸಾಗರ| ನಗರಸಭೆ ಸಿಬ್ಬಂದಿ ಎಂದು ನಂಬಿಸಿ ದಂಪತಿಗೆ ವಂಚನೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಸಾಗರ: ‘ನಗರಸಭೆಯಿಂದ ಬಂದಿದ್ದೇವೆ’ ಎಂದು ದಂಪತಿಯನ್ನು ನಂಬಿಸಿ ಮನೆಯಲ್ಲಿದ್ದ ಸುಮಾರು 11.62 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶ್ರೀಧರ ನಗರದಲ್ಲಿ ರವಿವಾರ ನಡೆದಿದೆ. ಈ ಬಗ್ಗೆ ಪ್ರಭಾಕರ ಹೆಗಡೆ ಎಂಬವರು ಪೇಟೆ ಪ

6 Apr 2026 11:16 am
ಇರಾನ್‌ನ ಟೆಹ್ರಾನ್ ಪ್ರಾಂತ್ಯದ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ: 6 ಮಕ್ಕಳು ಮೃತ್ಯು

ಟೆಹ್ರಾನ್: ಇರಾನ್‌ನ ಟೆಹ್ರಾನ್ ಪ್ರಾಂತ್ಯದ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆರು ಮಕ್ಕಳು ಮೃತಪಟ್ಟಿದ್ದಾರೆ ಎಂದು aljazeera ವರದಿ ಮಾಡಿದೆ.   Fars news agency ಪ್ರಕಾರ, ಟೆಹ್ರಾನ್ ಪ್ರಾಂತ್ಯದ ಮೇಲೆ ತಡರಾತ್ರಿ ಅಮೆರಿ

6 Apr 2026 10:22 am
ಹೊಸಪೇಟೆ : ಭೀಕರ ರಸ್ತೆ ಅಪಘಾತ; ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ಮೃತ್ಯು

ವಿಜಯನಗರ/ಹೊಸಪೇಟೆ: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆ

6 Apr 2026 9:21 am
ಮಿಷನ್ ಕರ್ಮಯೋಗಿ: ಭಾರತದ ಆಡಳಿತ ವ್ಯವಸ್ಥೆಯ ಹೊಸ ಅಧ್ಯಾಯ

ರಾಜಸ್ಥಾನದ ದೂರದ ಒಂದು ಮೂಲೆಯಲ್ಲಿರುವ ಜಿಲ್ಲಾಧಿಕಾರಿಯೊಬ್ಬರು ತಮಗೆ ಅಷ್ಟಾಗಿ ಪರಿಚಯವಿಲ್ಲದ ಒಂದು ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಯ ಜವಾಬ್ದಾರಿಯನ್ನು ಈಗಷ್ಟೇ ವಹಿಸಿಕೊಂಡಿದ್ದಾರೆ ಎಂದು ಭಾವಿಸೋಣ. ಒಂದು ದಶಕದ ಹಿಂದೆ

6 Apr 2026 7:59 am
ಒಡಿಶಾ: ಮುಕ್ತ ಮಾರುಕಟ್ಟೆಯಲ್ಲಿ ಎಲ್ ಪಿಜಿ ಸಿಲಿಂಡರ್ ಮಾರಾಟ ನಿಷೇಧ

ಭುವನೇಶ್ವರ: ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇ-ಕೆವೈಸಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ ಗ್ರಾಹಕರು ಮಾತ್ರವೇ ಅವುಗಳನ್ನು ಅಧಿಕೃ

6 Apr 2026 7:27 am
ರೋಹಿತ್ ಶರ್ಮಾ ದಾಖಲೆ ಪುಡಿಗಟ್ಟಿ, ಇತಿಹಾಸ ಬರೆದ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ರವಿವಾರ ರಾತ್ರಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪ್ರಸಕ್ತ ಋತುವಿನ ಐಪಿಎಲ್ ಪಂದ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಈ ಪಂದ

6 Apr 2026 7:19 am
ತಮಿಳುನಾಡು: 35 ವರ್ಷದಲ್ಲೇ ಮೊದಲ ಬಾರಿಗೆ ಬ್ರಾಹ್ಮಣರಿಗೆ ದಕ್ಕದ ಪ್ರಮುಖ ಪಕ್ಷಗಳ ಟಿಕೆಟ್

ಚೆನ್ನೈ: ತಮಿಳುನಾಡು ರಾಜಕೀಯದ 35 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಎಐಎಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ. ಇತರ ಪ್ರಮುಖ ಪಕ್ಷಗಳಲ್ಲಿ ಕೂಡಾ ಈ ಸಮುದಾಯದ ಅಭ್ಯರ್ಥಿಗಳು ಟಿ

6 Apr 2026 7:15 am
ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗೋಣ: ಸಚಿವ ಡಾ.ಎಚ್.ಸಿ. ಮಹದೇವಪ್ಪ

ಬೆಂಗಳೂರು: ಪರಿಶಿಷ್ಟ ಸಮುದಾಯಗಳು ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗಬೇಕು. ಇದು ಬಾಬಾ ಸಾಹೇಬರು, ಬಾಬೂಜಿ ಅವರು ಮತ್ತು ದೇಶದ ಸಂವಿಧಾನದ ಮೂಲ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ರವಿ

6 Apr 2026 12:08 am
ಎಲ್ಲ ಶಾಲೆಗಳಲ್ಲಿಯೂ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಸಲು ಸೂಚನೆ

ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಎಲ್ಲ ಶಾಲೆಗಳಲ್ಲಿಯೂ ಸಮುದಾಯದತ್ತ ಶಾಲೆ ಕಾರ್ಯಕ್ರಮವನ್ನು ಕ್ರಿಯಾತ್ಮಕ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ನಿರ್ದೇಶಕರು ಎಲ್ಲ ಶಾಲೆ

6 Apr 2026 12:02 am
‘ವಿದ್ಯಾರ್ಥಿ ಸ್ನೇಹಿ ಸಾರಿಗೆ’ ವ್ಯವಸ್ಥೆ ಜಾರಿಗೊಳಿಸಲು ಸರಕಾರ ತೀರ್ಮಾನ

ಬೆಂಗಳೂರು: ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಾಲಾ ಪ್ರಯಾಣವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಹೊಸದಾಗಿ ‘ವಿದ್ಯಾರ್ಥಿ ಸ್ನೇಹಿ ಸಾರಿಗೆ’ ವ್ಯವ

5 Apr 2026 11:31 pm
ವಿಜಯನಗರ | ಡಿಡಿಪಿಐ ಕಚೇರಿಯಲ್ಲಿಯೇ ಕುಸಿದು ಬಿದ್ದ ಡಿಗ್ರೂಪ್ ನೌಕರ

ವಿಜಯನಗರ/ಹೊಸಪೇಟೆ : ಶಿಕ್ಷಣ ಇಲಾಖೆಯ ಡಿಗ್ರೂಪ್ ನೌಕರರೊಬ್ಬರು ಸ್ವಯಂ ನಿವೃತ್ತಿ ಮತ್ತು ಬಾಕಿ ವೇತನಕ್ಕಾಗಿ ತಿಂಗಳಿಡೀ ಅಲೆದಾಡಿ ಕೊನೆಗೆ ಕಚೇರಿಯಲ್ಲೇ ಕುಸಿದು ಬಿದ್ದ ಘಟನೆ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿ

5 Apr 2026 11:27 pm
ಹಾವೇರಿ ವಿವಿ ನೀಡಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗ

5 Apr 2026 11:22 pm
ಟ್ರಂಪ್ ಆರೋಗ್ಯದ ಕುರಿತು ವದಂತಿಗಳ ಮಹಾಪೂರ; ‘ಲಿಬರಲ್‌ ಗಳ ಪಿತೂರಿ’ ಎಂದು ಆರೋಪಿಸಿದ ಶ್ವೇತಭವನ

ವಾಷಿಂಗ್ಟನ್, ಎ. 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ರವಿವಾರ ವದಂತಿಗಳು ಕೇಳಿಬಂದಿದೆ ಈ ಹಿನ್ನೆಲೆಯಲ್ಲಿ ‘ಲಿಬರಲ್‌ ಗಳ ಪಿತೂರಿ’ ಕಾರಣ ಎಂದು ಶ್ವೇತಭವನ ಆರೋಪಿಸಿದೆ. ಸಾಮಾ

5 Apr 2026 11:10 pm
IPL 2026 | CSK ವಿರುದ್ಧ RCBಗೆ ಭರ್ಜರಿ ಗೆಲುವು

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳ

5 Apr 2026 11:10 pm
Ballari | ಭರತನಾಟ್ಯದಲ್ಲಿ ಸಂಗೀತ ಸಣಾಪುರಗೆ ‘ಕರುನಾಡ ನಿಧಿ ಪ್ರಶಸ್ತಿ’

ಬಳ್ಳಾರಿ/ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಕುಮಾರಿ ಸಂಗೀತ ಎಸ್.ಸಣಾಪುರ ಅವರು ತಮ್ಮ ಭರತನಾಟ್ಯ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಬಾಲ್ಯದಿಂದಲೇ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸದ ಜೊತೆಗೆ ಕಲೆಯಲ್ಲಿಯ

5 Apr 2026 11:07 pm
ಕಂಪ್ಲಿ | 15 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಜೆ.ಎನ್.ಗಣೇಶ

ಕಂಪ್ಲಿ : ಉಪ್ಪಾರಹಳ್ಳಿ, ಮೆಟ್ರಿ, ಚಿನ್ನಾಪುರ, ಜವುಕು ಗ್ರಾಮಗಳಿಗೆ ಅನುಕೂಲವಾಗಲು ಸುಮಾರು 15 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಯೋಜನೆ ರೂಪಿಸುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ನೀರಿನ ಅನುಕೂಲದ ಜೊತೆಗೆ ಅಂತರ್

5 Apr 2026 11:01 pm
Assam CM ಹಿಮಂತ ಬಿಸ್ವ ಶರ್ಮ ಪತ್ನಿಗೆ ಮೂರು ದೇಶಗಳ ಪಾಸ್‌ ಪೋರ್ಟ್‌, ಅಮೆರಿಕದಲ್ಲಿ 52,000 ಕೋಟಿ ರೂ. ಠೇವಣಿ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪತ್ನಿ ರಿನಿಕಿ ಭುಯಾನ್ ಶರ್ಮ ಮೂರು ದೇಶಗಳ ಪಾಸ್‌ಪೋರ್ಟ್‌ ಗಳನ್ನು ಹೊಂದಿದ್ದಾರೆ ಹಾಗೂ ಅಮೆರಿಕದಲ್ಲಿ 52,000 ಕೋಟಿ ರೂ. ಮೊತ್ತವನ್ನು ಡಾಲರ್ ರೂಪದಲ್ಲಿ ಠೇವಣಿ ಇಟ್ಟ

5 Apr 2026 10:58 pm
ಹೊಸಪೇಟೆ | ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗೃಹರಕ್ಷಕ ದಳ ಸಿಬ್ಬಂದಿ ಮನೆ ಭಸ್ಮ

ಹೊಸಪೇಟೆ : ತಾಲೂಕಿನ ಹಂಪಿಯ ಎಂ.ಪಿ. ಪ್ರಕಾಶ್ ನಗರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ರವಿವಾರ ನಡೆದಿದೆ. ಪಿ. ಬಾ

5 Apr 2026 10:53 pm
ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್| ಐವರು ಭಾರತೀಯರು ಸೆಮಿಫೈನಲ್‌ಗೆ ಲಗ್ಗೆ

ಉಲಾನ್‌ಬಾಟರ್ (ಮಂಗೋಲಿಯ),ಎ.5: ಮಂಗೋಲಿಯದ ಉಲಾನ್‌ಬಾಟರ್‌ನಲ್ಲಿ ನಡೆಯುತ್ತಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಕರ್ಷಕ ನಿರ್ವಹಣೆ ನೀಡುವುದನ್ನು ಭಾರತೀಯ ಮಹಿಳೆಯರು ಮುಂದುವರಿಸಿದ್ದಾರೆ. ರವಿವಾರ ಮೀನಾಕ್ಷಿ

5 Apr 2026 10:50 pm
ಎಸ್‌ಐಆರ್ ಮೂಲಕ ನಿಶ್ಯಸ್ತ್ರ ಜನರ ಮೇಲೆ ದಾಳಿ : ಚಿಂತಕ ಶಿವಸುಂದರ್

ಶಹಾಪುರ : ಎಸ್‌ಐಆರ್ ನಿಶ್ಯಸ್ತ್ರ ಜನರ ಮೇಲೆ ನಡೆಯುತ್ತಿರುವ ದಾಳಿಯಂತಾಗಿದೆ. ಇದು ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ವ್ಯವಸ್ಥಿತ ಮಿಷನ್ ಆಗಿದೆ ಎಂದು ಚಿಂತಕ ಶಿವಸುಂದರ್ ಹೇಳಿದ್ದಾರೆ. ನಗರದ ಮಾತೋಶ್ರೀ ಫ್ಯಾಮಿಲಿ ರೆಸ್ಟೋರೆ

5 Apr 2026 10:41 pm
ಬಿಜೆಪಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಶ್ರೀಲಂಕಾದ ರಾಜತಾಂತ್ರಿಕ!

ಸಿಇಸಿ, ವಿದೇಶಾಂಗ ಸಚಿವರನ್ನು ಪ್ರಶ್ನಿಸಿದ ಕಾಂಗ್ರೆಸ್

5 Apr 2026 10:40 pm
ಇರಾಕ್| ಅಮೆರಿಕದ ರಾಜತಾಂತ್ರಿಕ ತಾಣಗಳ ಮೇಲೆ ಇರಾನ್ ಪರ ಗುಂಪಿನಿಂದ ದಾಳಿ

ಬಗ್ದಾದ್, ಎ.5: ಇರಾಕ್‍ನಲ್ಲಿರುವ ಅಮೆರಿಕದ ರಾಜತಾಂತ್ರಿಕ ತಾಣಗಳ ಮೇಲೆ ಶನಿವಾರ ರಾತ್ರಿ ಇರಾನ್ ಪರ ಗುಂಪು ದಾಳಿ ನಡೆಸಿರುವುದಾಗಿ ಬಗ್ದಾದ್‍ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ರವಿವಾರ ಹೇಳಿದೆ. `ಇರಾನ್ ಜೊತೆ ಗುರುತಿಸಿಕೊಂಡ

5 Apr 2026 10:30 pm
Afzalpur | ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಗಳಿಗೆ ಅವಕಾಶ ನೀಡಬೇಕು: ಮಕ್ಬೂಲ್ ಪಟೇಲ್ ಆಗ್ರಹ

ಅಫಜಲಪುರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ, ದಲಿತ ಹಾಗೂ ಹಿಂದುಳಿದ ಸಮುದಾಯಗಳ ಬೆಂಬಲ ಮುಖ್ಯವಾಗಿದೆ. ಆದರೆ ಅಫಜಲಪುರ ಮತಕ್ಷೇತ್ರದಲ್ಲಿ ಕೇವಲ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಇತರ ಸಮು

5 Apr 2026 9:58 pm
ಮೂರು ದಿನ ಏಕಾಂಗಿಯಾಗಿ ಕಾಡಿನಲ್ಲಿ ಓಡಾಡಿರುವ ಶರಣ್ಯ ಧೈರ್ಯವಂತೆ; ಶೋಧ ಕಾರ್ಯಾಚರಣೆ ಮಾಡಿದ ಅಧಿಕಾರಿ-ಸಿಬ್ಬಂದಿಗೆ ಈಶ್ವರ ಖಂಡ್ರೆ ಅಭಿನಂದನೆ

ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಎ.2ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರ

5 Apr 2026 9:56 pm
Andhra Pradesh| ಪುತ್ರಿಯನ್ನು ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ತಂದೆ

ವಿಶಾಖಪಟ್ಟಣ,ಮಾ.5: ತಮ್ಮ ಇಚ್ಚೆಗೆ ವಿರುದ್ಧವಾಗಿ ಪ್ರೇಮವಿವಾಹವಾದುದಕ್ಕಾಗಿ 22 ವರ್ಷದ ಯುವತಿಯೊಬ್ಬರನ್ನು ಆಕೆಯ ಕುಟುಂಬಸ್ಥರು ಹತ್ಯೆ ಮಾಡಿ, ಪೊಲೀಸ್ ಅಧಿಕಾರಿಯೊಬ್ಬನ ನೆರವಿನಿಂದ ಕೃತ್ಯವನ್ನು ಆತ್ಮಹತ್ಯೆ ಪ್ರಕರಣವೆಂದು ಮ

5 Apr 2026 9:55 pm
ರೇಡಿಯೊ, ಜಿಪಿಎಸ್ ಸಾಧನ, ಪಿಸ್ತೂಲ್‍ನೊಂದಿಗೆ ಇರಾನ್‍ನ ಪರ್ವತದಲ್ಲಿ ಅಡಗಿದ್ದ ಅಮೆರಿಕದ ಪೈಲಟ್!

ವಾಶಿಂಗ್ಟನ್, ಎ.5: ಅಮೆರಿಕದ ಮಿಲಿಟರಿ ರಕ್ಷಿಸಿದ ಪೈಲಟ್ ಶುಕ್ರವಾರ ವಿಮಾನದಿಂದ ಕೆಳಗೆ ಹಾರುವಾಗ ಗಾಯಗೊಂಡಿದ್ದ. ಆದರೂ ಕಷ್ಟಪಟ್ಟು ನಡೆಯುತ್ತಾ ಪರ್ವತ ಪ್ರದೇಶಗಳಲ್ಲಿ 36 ಗಂಟೆ ಅಡಗಿ ಕುಳಿತಿದ್ದ. ಈತನ ಬಳಿ ರಕ್ಷಣೆಗಾಗಿ ಒಂದು ಪಿ

5 Apr 2026 9:50 pm
ಮೇ.31ರವರೆಗೆ ಇಸ್ರೇಲ್‌ಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ

ಹೊಸದಿಲ್ಲಿ, ಎ. 5: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ

5 Apr 2026 9:50 pm
ಗ್ಯಾರಂಟಿ ಯೋಜನೆಗಳ ಪ್ರಭಾವ ಜನರ ಮೇಲೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ

ಬಾಗಲಕೋಟೆ: ರಾಜ ಕಾಂಗ್ರೆಸ್ ಸರಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಐದು ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವ ಅಗತ್ಯ ಬೀಳುತ್ತಿರಲಿಲ್ಲ ಎಂದು ಕೇಂದ್ರ ಸಚಿವ

5 Apr 2026 9:42 pm
ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ಕರ್ನಾಟಕ, ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಸಿಂಹಪಾಲು ದೊರೆಯಲಿದೆ. ಆದರೆ, ಕರ್ನಾಟಕದ ಧ್ವನಿಯನ್ನು ದುರ್ಬಲಗೊಳಿಸುವ ಯಾವುದ

5 Apr 2026 9:32 pm
ಸಂವಿಧಾನದ ಆಶಯ ಉಳಿಯಬೇಕಾದರೆ ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯಾಚರಿಸಲಿ: ನ್ಯಾ.ಬಿ.ವಿ. ನಾಗರತ್ನ

ಹೊಸದಿಲ್ಲಿ, ಎ.5: ಸಂವಿಧಾನದ ಆಶಯ ಉಳಿಯಬೇಕಾದರೆ ಚುನಾವಣಾ ಆಯೋಗವು ಸಂಪೂರ್ಣ ಸ್ವತಂತ್ರವಾಗಿ ಕಾರ್ಯಾಚರಿಸಬೇಕು. ಒಂದು ವೇಳೆ ಚುನಾವಣಾ ಆಯೋಗವು ಚುನಾವಣಾ ಸ್ಪರ್ಧಿಗಳಿಗೆ ಅನುಗುಣವಾಗಿ ಕಾರ್ಯಾಚರಿಸಿದಲ್ಲಿ, ನಿಷ್ಪಕ್ಷಪಾತ ಚುನ

5 Apr 2026 9:20 pm
ದಿಲ್ಲಿ| ಸರಕಾರಿ ಔಷಧಿ ಕಳ್ಳಸಾಗಣೆ ಜಾಲ ಬಯಲು: ಐವರ ಬಂಧನ; 70 ಲಕ್ಷ ರೂ. ಮೌಲ್ಯದ ಔಷಧಿ ವಶ

ಹೊಸದಿಲ್ಲಿ,ಎ.5: ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ವಿತರಣೆಗಾಗಿ ಸರಕಾರ ಪೂರೈಕೆ ಮಾಡಿದ ಔಷಧಿಗಳನ್ನು,ಅಕ್ರಮವಾಗಿ ಬೇರೆಡೆಗೆ ತಿರುಗಿಸಿ ಮಾರಾಟ ಮಾಡುತ್ತಿದ್ದ ಸಂಘಟಿತ ಜಾಲವೊಂದನ್ನು ದಿಲ್ಲಿ ಕ್ರೈಂ ಬ್ರಾಂಚ್ ಪೊಲೀಸರು ರವಿವಾ

5 Apr 2026 9:20 pm
IPL 2026 | CSK ಗೆ 251 ರನ್ ಗಳ ಗುರಿ ನೀಡಿದ RCB

Photo Credit : @IPL ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದೆ. ಆ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂದ್

5 Apr 2026 9:12 pm
ನ್ಯಾಯಾಲಯಗಳಲ್ಲಿ ತೀರ್ಪು ಸಿದ್ಧಪಡಿಸಲು AI ಬಳಸದಂತೆ ಗುಜರಾತ್ ಹೈಕೋರ್ಟ್ ಕಡಿವಾಣ

ಅಹ್ಮದಾಬಾದ್,ಎ.5: ನ್ಯಾಯಾಲಯಗಳಲ್ಲಿ ಕೃತಕ ಬುದ್ದಿಮತ್ತೆ ಬಳಕೆಗೆ ಗುಜರಾತ್ ಹೈಕೋರ್ಟ್ ಕಡಿವಾಣ ಹಾಕಿದೆ. ಆದೇಶಗಳ ಕರಡು ರಚನೆ ಹಾಗೂ ತೀರ್ಪುಗಳನ್ನು ಸಿದ್ಧಪಡಿಸುವುದಕ್ಕೆ ಕೃತಕ ಬುದ್ದಿಮತ್ತೆಯ ಬಳಕೆಯನ್ನು ಗುಜರಾತ್ ಹೈಕೋರ್

5 Apr 2026 9:10 pm
ಮೇಲಂಗಡಿ ಮಸೀದಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಳ್ಳಾಲ: ಮೇಲಂಗಡಿ ಮುಹಿಯುದ್ದೀನ್ ಜುಮಾ ಮಸೀದಿ(ಹೊಸಪಳ್ಳಿ) ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಎಮರ್ಜೆನ್ಸಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದೊಂದ

5 Apr 2026 9:05 pm
ಹಿರಿಯ ಪತ್ರಕರ್ತ ಚೆಲುವರಾಜ ಪೆರಂಪಳ್ಳಿ ನಿಧನ

ಉಡುಪಿ, ಎ.5: ಹಿರಿಯ ಪತ್ರಕರ್ತ ಚೆಲುವರಾಜ ಪೆರಂಪಳ್ಳಿ(69) ಸ್ವಗೃಹದಲ್ಲಿ ಅಸೌಖ್ಯದಿಂದ ಎ.5ರಂದು ನಿಧನರಾದರು. ಪೆರಂಪಳ್ಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಯುವಕ ಮಂಡಲದ ಗೌರವಾಧ್ಯಕ್ಷ, ಬಿಲ್ಲಾಡಿ ಆತ್ಮಾನ

5 Apr 2026 9:02 pm
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಬಂಧನ

ಅಮಾಸೆಬೈಲು, ಎ.5: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ. ಬೆ

5 Apr 2026 9:00 pm
ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಹಿರಿಯಡ್ಕ, ಎ.5: ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಎ.4ರಂದು ಸಂಜೆ ವೇಳೆ ಪೆರ್ಡೂರು ಗ್ರಾಮದ ಪೆಳಜೆಕಟ್ಟ ಎಂಬಲ್ಲಿ ನಡೆದಿದೆ. ಮೃತರನ್ನು ಪೆಳಜೆಕಟ್ಟ ನಿವಾಸಿ ಜ್ಞಾನೇಶ್ ಹೆಗ್ಡೆ (58) ಎಂದು ಗು

5 Apr 2026 8:58 pm
ಫೋಟೋಗ್ರಾಫರ್ ಆತ್ಮಹತ್ಯೆ

ಕೋಟ, ಎ.5: ಛಾಯಾಚಿತ್ರಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.4ರಂದು ರಾತ್ರಿ ಮೂಡಹಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮೂಡಹಡು ನಿವಾಸಿ ಗಣೇಶ ಮೆಂಡನ್(38) ಎಂದು ಗುರುತಿಸಲಾಗಿದೆ. ಪೋಟೋಗ್ರಾಫರ್ ಆಗಿರುವ ಇವರು, ಕೊಮೆ ಬೀ

5 Apr 2026 8:57 pm
‘ರಜಾದೊಂದಿಗೆ ಮಜಾ’ ಬೇಸಿಗೆ ಶಿಬಿರ ಉದ್ಘಾಟನೆ

ಮುಲ್ಕಿ, ಎ.5: ಮುಲ್ಕಿ ಶ್ರೀನಾರಾಯಣ ಗುರು ವಿದ್ಯಾಸಂಸ್ಥೆ ಮತ್ತು ಪಡುಬಿದ್ರೆ ಓಂಕಾರ ಕಲಾಸಂಗಮ ಸಹಯೋಗ ದೊಂದಿಗೆ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ‘ರಜಾದೊಂದಿಗೆ ಮಜಾ’ 15ದಿನಗಳ ಬೇಸಿಗೆ ಶಿಬಿರ ರವಿವಾರ ಉದ್ಘಾಟನೆಗೊಂಡಿ

5 Apr 2026 8:55 pm
ವಿಜಯನಗರ | ಡಾ.ಬಾಬು ಜಗಜೀವನ ರಾಂ ಜಯಂತಿ ಸರಳ ಆಚರಣೆ

ವಿಜಯನಗರ/ಹೊಸಪೇಟೆ : ಹಸಿರು ಕ್ರಾಂತಿಯ ಹರಿಕಾರರು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾದ ಡಾ. ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯನ್ನು ವಿಜಯನಗರ ಜಿಲ್ಲಾಡಳಿತ ಭಾನುವಾರ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಿತು. ನಗರದ ನಗರಾಭಿವ

5 Apr 2026 8:55 pm
ವಿಲಾಸ್ ಕುಮಾರ್ ನಿಟ್ಟೆಗೆ ʼಧರ್ಮಸ್ಥಳ ರತ್ನವರ್ಮ ಹೆಗ್ಡೆʼ ಪ್ರಶಸ್ತಿ

ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರ ಆಯೆ ಆನ್‌ಮಗೆ ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ. ತುಳು ಕೂಟ ಕುಡ್ಲದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟ

5 Apr 2026 8:23 pm
ಹರ್ದೀಪ್ ಸಿಂಗ್ ಪುರಿ ಪುತ್ರಿ-ಎಪ್‌ಸ್ಟೀನ್ ನಂಟು ಆರೋಪದ ಪೋಸ್ಟ್ ಅಳಿಸಲು ಆದೇಶ: ದಿಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ ಸಾಮಾಜಿಕ ಹೋರಾಟಗಾರ

ರಾಯ್ಪುರ, ಎ.5: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ ಹಿಮಾಯನಿ ಪುರಿಗೆ ಅಮೆರಿಕದ ಮಕ್ಕಳ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ನೊಂದಿಗೆ ನಂಟು ಆರೋಪಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ತೆಗೆದು ಹಾಕುವಂತೆ ಏಕ ಸದಸ

5 Apr 2026 8:19 pm
ಎ.10ರಂದು ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

ಪಾಟ್ನಾ, ಎ. 5: ಬಿಹಾರದ ಮುಖ್ಯಮಂತ್ರಿ ಹಾಗೂ ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಎಪ್ರಿಲ್ 10ರಂದು ರಾಜ್ಯ ಸಭೆಯ ಸದಸ್ಯರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ಬಿಜೆಪಿಯ ಕೇಂದ್ರ ನಾಯಕತ

5 Apr 2026 8:10 pm
ಮಧ್ಯಪ್ರದೇಶ| ಪತ್ನಿಯನ್ನು ಹತ್ಯೆಗೈದು ಆಕೆಯ ಮೃತದೇಹದ ಜೊತೆ 2 ದಿನ ಕಳೆದ ಪತಿ

ಭೋಪಾಲ, ಎ. 5: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದು ಆಕೆಯ ಮೃತದೇಹದೊಂದಿಗೆ ತಮ್ಮ ಮಕ್ಕಳ ಸಹಿತ ಎರಡು ದಿನಗಳನ್ನು ಕಳೆದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಖರಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು 38 ವರ್ಷದ ಜಗದೀಶ ದ

5 Apr 2026 8:10 pm
ಲೋಕಸಭಾ ಸ್ಥಾನಗಳ ಸಂಖ್ಯೆ ಏರಿಕೆ ಪ್ರಸ್ತಾಪಕ್ಕೆ ಕಾಂಗ್ರೆಸ್‌ ವಿರೋಧ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

ಹೊಸದಿಲ್ಲಿ, ಎ. 5: ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವವನ್ನು ವಿರೋಧಿಸಿರುವ ಕಾಂಗ್ರೆಸ್ ರವಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಈ ಕ್ರಮದಿಂದ ಜನಭರಿತ ರಾಜ್ಯಗಳು ಅಳತೆ ಮೀರ

5 Apr 2026 8:09 pm
ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌: ಮಹಾವೀರ ಕಾಲೇಜಿನ ವಿಕ್ರೀತಾ ಆಯ್ಕೆ

ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್‌ನಲ್ಲಿ ಎ. 3ರಿಂದ ಪ್ರಾರಂಭವಾಗಿರುವ 2025-26ನೇ ಸಾಲಿನ 19ನೇ ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆ ಶ್ರೀ ಮಹಾವೀರ ಕಾಲೇ

5 Apr 2026 8:04 pm
ಮತ್ತೊಮ್ಮೆ ಶೂನ್ಯ ಸಂಪಾದಿಸಿದ ಅಭಿಷೇಕ್ ಶರ್ಮಾ: ರೋಹಿತ್, ಸಂಜು ಅವರಿದ್ದ ಅನಪೇಕ್ಷಿತ ದಾಖಲೆ ಪಟ್ಟಿಗೆ ಸೇರ್ಪಡೆ

ಹೈದರಾಬಾದ್, ಎ.5: ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ತನ್ನ ಕಳಪೆ ಫಾರ್ಮ್ ಮುಂದುವರಿಸಿದ್ದು, ಮತ್ತೊಮ್ಮೆ ಶೂನ್ಯ ಸಂಪಾದಿಸಿದರು. ಈ ಮೂಲಕ ಟಿ-20 ಕ್ರಿಕೆಟಿನ ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು

5 Apr 2026 8:03 pm
ಫುಟ್ಬಾಲ್‌ಗೆ ವಿದಾಯ ಹೇಳಿದ ಬ್ರೆಝಿಲ್‌ನ ಮಾಜಿ ಸ್ಟಾರ್ ಮಿಡ್‌ಫೀಲ್ಡರ್ ಆಸ್ಕರ್

ಲಂಡನ್, ಎ.5: ಚೆಲ್ಸಿಯ ಹಾಗೂ ಬ್ರೆಝಿಲ್‌ನ ಮಾಜಿ ಸ್ಟಾರ್ ಮಿಡ್‌ಫೀಲ್ಡರ್ ಆಸ್ಕರ್ ಹೃದಯ ಸಂಬಂಧಿ ಸಮಸ್ಯೆಗಳ ಕಾರಣದಿಂದ ತನ್ನ 34ನೇ ವಯಸ್ಸಿನಲ್ಲಿ ಫುಟ್ಬಾಲ್‌ಗೆ ವಿದಾಯ ಹೇಳಿದ್ದಾರೆ. ಆಸ್ಕರ್ ಸದ್ಯ ಪ್ರತಿನಿಧಿಸುತ್ತಿರುವ ಫುಟ್ಬ

5 Apr 2026 8:00 pm
ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ರೆಡ್‌ಕ್ರಾಸ್ ನಿರ್ದೇಶಕ ಪುಷ್ಪರಾಜ್ ಜೈನ್

ಮಂಗಳೂರು: ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್

5 Apr 2026 7:58 pm
ಹೆಬ್ರಿಯಲ್ಲಿ ಆನೆ ದಾಳಿ: ಬಾಳೆ, ತೆಂಗಿನ ತೋಟಗಳಿಗೆ ಹಾನಿ

ಹೆಬ್ರಿ, ಎ.5: ಹೆಬ್ರಿ ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು

5 Apr 2026 7:56 pm
ಬಾಬು ಜಗಜೀವನ್ ರಾಮ್‌ರ ಉದಾತ್ತ ಗುಣಗಳು ಎಲ್ಲರಿಗೂ ಮಾದರಿ: ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಡಾ.ಬಾಬು ಜಗಜೀವನ್ ರಾಮ್ ಅವರನ್ನು ನಾವು ಹಸಿರು ಕ್ರಾಂತಿಯ ಹರಿಕಾರ ಎಂದು ಸ್ಮರಿಸುತ್ತೇವೆ. ಇಂತಹ ಮಹಾನ್ ನಾಯಕರ ಉದಾತ್ತ ಗುಣಗಳು ನಮಗೆಲ್ಲರಿಗೂ ಮಾದರಿಯಾಗಿದ್ದು ನಾವು ಕೂಡ ಇದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬ

5 Apr 2026 7:54 pm
Kalaburagi | ಡಾ.ಬಾಬು ಜಗಜೀವನರಾಂ ದೇಶದ ನಿಜವಾದ ಅನ್ನದಾತ : ಶಾಸಕ ಅಲ್ಲಮಪ್ರಭು ಪಾಟೀಲ್‌

ಕಲಬುರಗಿ : ದೇಶವು ಆಹಾರದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಹಸಿವನ್ನು ನೀಗಿಸಿದ ಮಹಾನ್ ನಾಯಕರು ಡಾ. ಬಾಬು ಜಗಜೀವನರಾಂ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾ

5 Apr 2026 7:53 pm
‘ಉಪಚುನಾವಣೆ’ ಕಾರಣಕ್ಕೆ ಒಳಮೀಸಲಾತಿ ಅನುಷ್ಠಾನ ಮುಂದೂಡಿಕೆ: ಸಚಿವ ಕೆ.ಎಚ್. ಮುನಿಯಪ್ಪ

ಬೆಂಗಳೂರು: ಉಪ ಚುನಾವಣೆ ಕಾರಣದಿಂದಾಗಿ ಒಳಮೀಸಲಾತಿ ಅನುಷ್ಠಾನ ಪ್ರಕ್ರಿಯೆ ಮುಂದೂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಇದರ ಸಾಧಕ-ಬಾಧಕಗಳ ಚರ್ಚಿಸಿ ಅತಿ ಶೀಘ್ರದಲ್ಲಿ ಒಳಮೀಸಲಾತಿ ಜಾರಿಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸ

5 Apr 2026 7:52 pm
F-15 ಯುದ್ಧ ವಿಮಾನದಲ್ಲಿದ್ದ 2ನೇ ಪೈಲಟ್‌ನನ್ನು ರಕ್ಷಿಸಲಾಗಿದೆ: ಡೊನಾಲ್ಡ್ ಟ್ರಂಪ್

ವಾಶಿಂಗ್ಟನ್, ಎ.5: ಇರಾನ್ ಹೊಡೆದುರುಳಿಸಿದ್ದ ಅಮೆರಿಕದ ಎಫ್-15 ಯುದ್ಧ ವಿಮಾನದಲ್ಲಿದ್ದ ಎರಡನೇ ಪೈಲಟ್‍ನನ್ನು ರಕ್ಷಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಘೋಷಿಸಿದ್ದಾರೆ. ಈ ಮಧ

5 Apr 2026 7:48 pm
ಯುವ ಜನತೆಗೆ ಮುಖ್ಯಪ್ರಾಣ ದೇವರು ಮಾದರಿ: ಪೇಜಾವರ ಶ್ರೀ

ಉಡುಪಿ, ಎ.5: ಇಂದಿನ ಯುವ ಜನತೆಯಲ್ಲಿ ಅಪಾರ ಶಕ್ತಿ ಸಾಮರ್ಥ್ಯ ಗಳಿವೆ. ಆದರೆ ಅದರ ಬಳಕೆ ಹೇಗೆ ಮಾಡಬೇಕು ಎನ್ನುವುದು ಅವರಿಗೆ ಗೊತ್ತಿಲ್ಲ. ಆದುದರಿಂದ ಯುವ ಜನತೆಗೆ ದೇಶ ಸೇವೆ ಮತ್ತು ಈಶ ಸೇವೆಯನ್ನು ಹೇಗೆ ಮಾಡಬೇಕು ಎನ್ನುವುದಕ್ಕೆ ಮ

5 Apr 2026 7:44 pm
ಎ.7ರಂದು ಹಿರಿಯಡ್ಕದಲ್ಲಿ ಶ್ಯಾಮಿಲಿ ಸ್ಪಿಂಗ್ಸ್ ಲೋಕಾರ್ಪಣೆ

ಉಡುಪಿ, ಎ.5: ಹಿರಿಯಡ್ಕ ಪರಿಸರದ ಪ್ರಕೃತಿ ರಮಣೀಯವಾಗಿರುವ ರಾಷ್ಟಿಥಯ ಹೆದ್ದಾರಿ ಸನಿಹದಲ್ಲಿ ಸುಮಾರು ವಿಶಾಲ 5 ಎಕರೆ ವಿಶಾಲ ಪ್ರದೇಶದಲ್ಲಿ ತಲೆ ಎತ್ತಿರುವ ಒಂದೇ ಸೂರಿನಡಿಯಲ್ಲಿ ಅತ್ಯಾಧುನಿಕ ಸೌಕರ್ಯಗಳ ನ್ನೊಳಗೊಂಡ ಸುಸಜ್ಜಿತ

5 Apr 2026 7:40 pm
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಈಸ್ಟರ್ ಆಚರಣೆ

ಉಡುಪಿ, ಎ.5: ಯೇಸುವಿನ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುತ್ತಾ ಉಪವಾಸ ಮತ್ತು ವೃತಾಚರಣೆಯಲ್ಲಿ ತೊಡಗಿದ್ದ ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಯೇಸುಕ್ರಿಸ್ತ ಪುನರುತ್ಥಾನದ ಈರ್ಸ್ಟ ಹಬ್ಬವನ್ನು ರವಿವಾರ ಸಂಭ್ರಮದಿಂದ ಆಚರ

5 Apr 2026 7:37 pm
ಬಾಗಲಕೋಟೆ ಜಿಲ್ಲಾಡಳಿತ, ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಆರ್.ಅಶೋಕ್ ಆರೋಪ

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗ

5 Apr 2026 7:29 pm
ಕೇರಳದಲ್ಲಿ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟಕ್ಕೆ ಬಹುಮತ: ಡಿ.ಕೆ.ಶಿವಕುಮಾರ್

ಕಣ್ಣೂರು(ಕೇರಳ): ಕೇರಳದ ಜನತೆ ಬದಲಾವಣೆ ಬಯಸಿದ್ದು, ಅಭಿವೃದ್ಧಿ, ನಿರುದ್ಯೋಗ ಸಮಸ್ಯೆಗೆ ಪರಿಹಾರ, ಸ್ವಾಮಿ ಅಯ್ಯಪ್ಪನಿಗೆ ನ್ಯಾಯ ಒದಗಿಸಲು ಬಯಸುತ್ತಿರುವ ಜನ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೆ ಎರಡರಷ್ಟು ಬಹ

5 Apr 2026 7:21 pm
IPL 2026 | ಹೈದರಾಬಾದ್ ವಿರುದ್ಧ ಲಕ್ನೋಗೆ 5 ವಿಕೆಟ್‌ಗಳ ಜಯ

ಹೈದರಾಬಾದ್ : ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಜಯಸಾಧಿಸಿದೆ.

5 Apr 2026 7:18 pm
ಕೊಪ್ಪಳ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಪರಶುರಾಮಗೆ ಪ್ರಥಮ ರ‍್ಯಾಂಕ್

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಮೊದಲ ರ‍್ಯಾಂಕ್ ಪಡೆಯುವ ಮೂಲಕ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಪರಶುರಾಮ ರಾಮಣ್ಣ ಗಮನ ಸೆಳೆದಿದ್ದಾರೆ. 2024-25ನೇ ಸಾಲಿನ ಸ್ನಾತಕೋತ್ತರ ಪದವಿಯ ಫಲಿತಾಂಶ ಪ್ರಕಟವ

5 Apr 2026 6:50 pm
Hulsur | ಬಾಬು ಜಗಜೀವನ ರಾಮ್ ಅವರ ಕೊಡುಗೆ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ : ತಹಶೀಲ್ದಾರ್ ಶಿವಾನಂದ್ ಮೇತ್ರೆ

ಹುಲಸೂರ್ : ವಿದ್ಯಾರ್ಥಿ ದಿನಗಳಲ್ಲಿಯೇ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿ, ಆಲ್ ಇಂಡಿಯಾ ಡಿಪ್ರೆಸ್ಡ್ ಕ್ಲಾಸೆಸ್ ಲೀಗ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ಬಾಬು ಜಗಜೀವನ ರಾಮ್ ಅವರು ಸಮಾಜ ಪರಿವರ್ತನೆಗೆ ನೀಡಿದ ಕೊಡ

5 Apr 2026 6:46 pm
Basavakalyan | ಶರಣೆ ದಾನಮ್ಮ ತಪೊಸ್ಥಾನ ಅಭಿವೃದ್ಧಿಯಾಗಲಿ : ನಿಜಗುಣಾನಂದ್ ಸ್ವಾಮಿ

ಬಸವಕಲ್ಯಾಣ : ಶರಣೆ ದಾನಮ್ಮ ತಪೋಸ್ಥಾನ ಅಭಿವೃದ್ಧಿಯಾಗಿ, ಭಕ್ತಿ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಕಾರ್ಯ ನಡೆಯಬೇಕು ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು. ಗುಣತೀರ್

5 Apr 2026 6:43 pm
Bidar | ಡಾ.ಬಾಬು ಜಗಜೀವನ ರಾಮ್ ಅಪ್ರತಿಮ ನಾಯಕ : ಸಚಿವ ರಹೀಂ ಖಾನ್

ಬೀದರ್ : ಭಾರತದ ಹಸಿರು ಕ್ರಾಂತಿಯ ಹರಿಕಾರರೆಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಅವರು ಶೋಷಿತ ಸಮುದಾಯದಿಂದ ಬಂದು ದೇಶದ ಉಪಪ್ರಧಾನಿ ಹುದ್ದೆಯವರೆಗೆ ಏರಿದ ಅಪ್ರತಿಮ ನಾಯಕ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇ

5 Apr 2026 6:40 pm
ಮೇ 2ರಂದು 'ಮಾದರಿ ಮದುವೆ' ಅಭಿಯಾನದ ಸಮಾರೋಪ ಸಮ್ಮೇಳನ: ಎ.ಪಿ. ಉಸ್ತಾದ್ ಘೋಷಣೆ

ಕಲ್ಲಿಕೋಟೆ: ಮದುವೆ ಅನಾಚಾರ, ಮುಂದುವೆಚ್ಚಗಳಿಂದಾಗಿ ಬಹುದೊಡ್ಡ ಭಾರವಾಗುತ್ತಿರುವುದು ಅತ್ಯಂತ ದುರದೃಷ್ಟಕರ, ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸಬೇಕಾದುದು ಸಾಮಾಜಿಕ ಸಂಘಟನೆಗಳ ಜವಾಬ್ದಾರಿ ಎಂದು ಭಾರತದ ಗ್ರ್ಯಾಂಡ್‌ ಮು

5 Apr 2026 6:33 pm
ಡಬಲ್ ಕ್ಲೆನ್ಸಿಂಗ್ ಬೇಸಿಗೆಗೆ ಅಗತ್ಯವಿರುವ ಚರ್ಮ ರಕ್ಷಣೆಯೆ? ವೈದ್ಯರು ಹೇಳುವುದೇನು?

ಡಬಲ್ ಕ್ಲೆನ್ಸಿಂಗ್ ಪ್ರಚಾರವೆ? ನಿಜವಾಗಿಯೂ ಅಗತ್ಯವಿರುವ ಚರ್ಮದ ರಕ್ಷಣೆಯೆ? ವೈದ್ಯರು ಹೇಳುವುದೇನು? ಹವಾಮಾನವು ಚರ್ಮಕ್ಕೆ ಒಡ್ಡುವ ಸವಾಲುಗಳನ್ನು ನಿಭಾಯಿಸಲು ಚರ್ಮದ ಆರೈಕೆಯನ್ನು ಋತುವಿಗೆ ಅನುಗುಣವಾಗಿ ಮಾಡಿಕೊಳ್ಳಬೇಕು.

5 Apr 2026 6:30 pm
ನಿತ್ಯವೂ ಮಧ್ಯಾಹ್ನ ನಿದ್ರೆ ಮಾಡುವ ಅಭ್ಯಾಸವೆ? ಉತ್ತಮ ನಿದ್ರೆಗೆ ಸಲಹೆಗಳು...

ಸಾಂದರ್ಭಿಕ ಚಿತ್ರ | Photo Credit : freepik ನಿದ್ರೆ ಪ್ರಯೋಜನಕಾರಿಯಾಗಿ ಇರಬಹುದು ಅಥವಾ ಅಡ್ಡಿಪಡಿಸುವಂತೆಯೂ ಇರಬಹುದು. ವಿಶೇಷವಾಗಿ ರಾತ್ರಿಯ ನಿದ್ರೆಗೆ ಮಧ್ಯಾಹ್ನದ ನಿದ್ರೆ ಅಡ್ಡಿಯಾಗಲು ಆರಂಭಿಸಿದರೆ ಅಪಾಯಕಾರಿ. ಸಾಮಾನ್ಯವಾಗಿ ಮದ್ಯಾ

5 Apr 2026 6:26 pm
ವಾಡಿ | ಬಿಜೆಪಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರವಿವಾರ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಸಮಾಜ

5 Apr 2026 6:23 pm
Afzalpur | ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

ಅಫಜಲಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವು ಜಯಂತಿ ಆಚರಣೆಯ ಜೊತೆಗೆ ಒಳಮೀಸಲಾತಿ ಕುರಿತ ಚರ್ಚೆಗೆ ವೇದಿಕೆ

5 Apr 2026 6:18 pm
ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಿಲ್ಲ: ಸಚಿವ ಝಮೀರ್ ಅಹ್ಮದ್

ದಾವಣಗೆರೆ: ನಮ್ಮ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಾಗಲೀ, ಮುನಿಸಾಗಲೀ ಇಲ್ಲ. ಇದೆಲ್ಲವೂ ಮಾಧ್ಯಮದ ಸೃಷ್ಟಿ ಮಾತ್ರ ಎಂದು ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದರು. ನಗರದ ಸಚಿವ ಮಲ್ಲಿಕಾರ್ಜ

5 Apr 2026 6:15 pm
5 Apr 2026 6:15 pm
Kalaburagi | ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ : ಕೆಕೆಸಿಸಿಐ ಕಳವಳ

ಕಲಬುರಗಿ : ಮಧ್ಯ ಪ್ರಾಚ್ಯದ ಯುದ್ಧ ಪರಿಸ್ಥಿತಿಯಿಂದ ಉಂಟಾದ ಎಲ್‌ಪಿಜಿ ಸರಬರಾಜು ವ್ಯತ್ಯಯದ ಪರಿಣಾಮವಾಗಿ ನಗರದಲ್ಲಿನ ಹೋಟೆಲ್ ವಲಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ (

5 Apr 2026 6:11 pm
ಜೇವರ್ಗಿ | ಡಾ. ಬಾಬು ಜಗಜೀವನ್ ರಾವ್ ಜಯಂತಿ ಆಚರಣೆ

ಕಲಬುರಗಿ : ರೈತಕುಲದ ಉದ್ಧಾರಕ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನ್ ರಾವ್ ಅವರ ಜಯಂತಿಯನ್ನು ಜೇವರ್ಗಿ ಪಟ್ಟಣದ ತಾಲ್ಲೂಕು ಆಡಳಿತ ವತಿಯಿಂದ ರವಿವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾ

5 Apr 2026 6:07 pm
Sedam | ಎ.7ರಂದು ತೋಟ್ನಳ್ಳಿ ಶಾಲೆಯಲ್ಲಿ ʼಅರಿವಿನ ಅಂಗಳʼ ಕೃತಿ ಲೋಕಾರ್ಪಣೆ, ಬೀಳ್ಕೊಡುಗೆ ಸಮಾರಂಭ

ಸೇಡಂ : ತಾಲ್ಲೂಕಿನ ತೋಟ್ನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಪ್ರಿಲ್ 7ರಂದು ಬೆಳಗ್ಗೆ 8 ಗಂಟೆಗೆ ‘ಅರಿವಿನ ಅಂಗಳ’ ಕೃತಿಯ ಲೋಕಾರ್ಪಣೆ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಲಿದೆ ಎಂದ

5 Apr 2026 6:05 pm
ಹಾಜಿ ಜಾಫರ್ ಸ್ವಾದಿಕ್ ಬೋಳಾರ ನಿಧನ

ಮಂಗಳೂರು: ನಗರದ ಬೋಳಾರ ಎಮ್ಮೆಕೆರೆ ನಿವಾಸಿ ಹೆಸರಾಂತ ಉದ್ಯಮಿ ಜೆಎಸ್‌ಎಫ್ ಕಂಪೆನಿಯ ಮಾಲಕ ಹಾಜಿ ಜಾಫರ್ ಸ್ವಾದಿಕ್ (64) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನ 2.30ಕ್ಕೆ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ

5 Apr 2026 6:01 pm
ಕಾಳಗಿ | ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ : ರಾಜೇಶ್ವರ ಶ್ರೀ

ಕಾಳಗಿ : ಅಕ್ಷರಗಳ ಹಂಗಿಲ್ಲದೆ ತಾಯಿ ಮಗುವಿಗೆ ಮೌಖಿಕವಾಗಿ ಕಲಿಸುವ ಭಾಷೆಯೇ ಮಾತೃಭಾಷೆಯಾಗಿದ್ದು, ಇದರ ಮೂಲಕ ಮಗು ತನ್ನ ಭಾವನೆಗಳನ್ನು ಸಂಪೂರ್ಣವಾಗಿ ವ್ಯಕ್ತಪಡಿಸಲು ಕಲಿಯುತ್ತದೆ. ಆದ್ದರಿಂದ ಪ್ರಾಥಮಿಕ ಹಂತದವರೆಗೆ ಮಾತೃಭಾ

5 Apr 2026 5:58 pm
ಕಾಳಗಿ | ದೇಶ ರಕ್ಷಣೆಗಾಗಿ ಜೀವ ಮೂಡಿಪಾಗಿಟ್ಟ ಡಾ.ಬಾಬು ಜಗಜೀವನರಾಮ್ : ಪೃಥ್ವಿರಾಜ್

ಕಾಳಗಿ : ಸತ್ಯಮಾರ್ಗದ ರಾಜಕೀಯಕ್ಕೆ ಹೆಚ್ಚಿನ ಒತ್ತು ನೀಡಿದ ಕ್ರಾಂತಿ ಪುರುಷ ಡಾ.ಬಾಬು ಜಗಜೀವನರಾಮ್ ಅವರು ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ನಾಯಕರೆಂದು ತಹಶೀಲ್ದಾರ್‌ ಪೃಥ್ವಿರಾಜ ಪ

5 Apr 2026 5:53 pm
Sedam | ವಿಜೃಂಭಣೆಯ ಜಾಕನಪಲ್ಲಿಯ ಶಿವಯೋಗೀಶ್ವರ ಮಹಾಸ್ವಾಮೀಗಳ ಜಾತ್ರಾಮಹೋತ್ಸವ

ಸೇಡಂ : ತಾಲೂಕಿನ ಜಾಕನಪಲ್ಲಿ ಗ್ರಾಮದಲ್ಲಿ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಶ್ರೀ ಮಹಾತ್ಮಾ ಶಿವಯೋಗೀಶ್ವರ ಮಹಾಸ್ವಾಮೀಗಳ 53ನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆಯ ಅಂಗವಾಗಿ ಅಭಿನವ ಗವಿಸಿದ್ದಲಿಂಗ

5 Apr 2026 5:48 pm
ಹೊಸನಗರ ತಾಲೂಕಿಗೆ ವಿಧಾನ ಸಭಾ ಕ್ಷೇತ್ರದ ಮನ್ನಣೆ ಸಿಗಲೇಬೇಕು: ಕಲಗೋಡು ರತ್ನಾಕರ್

ಶಿವಮೊಗ್ಗ: ಹೊಸನಗರ ತಾಲೂಕಿಗೆ ವಿಧಾನಸಭಾ ಕ್ಷೇತ್ರದ ಮನ್ನಣೆ ಇಲ್ಲದಿರುವುದು ತಾಲ್ಲೂಕಿನ ಒಟ್ಟಾರೆ ಅಭಿವೃದ್ಧಿಗೆ ತೊಂದರೆ ಆಗಿದೆ. ಶರಾವತಿಗೆ ಭೂಮಿ ಕೊಟ್ಟಿದ್ದೇವೆ. ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ದೊಡ್ಡದು. ನಮಗೆ ಮನ

5 Apr 2026 5:09 pm
ಹೊಸನಗರ ತಾಲೂಕಿಗೆ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶಿವಮೊಗ್ಗ: ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ರವಿವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾ

5 Apr 2026 4:52 pm
ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಬರಬೇಕಾದ 2 ಲಕ್ಷ ಕೋಟಿ ರೂ. ಗೆ ಕನ್ನ: ಸುರ್ಜೆವಾಲಾ

ಬೆಂಗಳೂರು, ಎ.5: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಿಜೆಪಿಯ ಕನ್ನಡಿಗ ವಿರೋಧಿ ಸೇಡಿನ ರಾಜಕಾರಣ ಬಯಲಾಗಿದ್ದು, ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಸುಮಾರು ಎರಡು ಲಕ್ಷ ಕೋಟಿ ರೂ.ಗಳಿಗೆ ಕನ್ನ ಹಾಕಲಾಗ

5 Apr 2026 4:25 pm
‘123456’ ಪಾಸ್ವರ್ಡ್ ಇನ್ನೂ ಜೀವಂತ!; ದುರ್ಬಲ ಪಾಸ್ವರ್ಡ್ ಡಿಜಿಟಲ್ ಭದ್ರತೆಗೆ ಅಪಾಯ

158 ವರ್ಷ ಹಳೆಯ ಯುನೈಟೆಡ್ ಕಿಂಗ್ಡಂ ನ ಸಾರಿಗೆ ಕಂಪೆನಿಯನ್ನು ಮುಚ್ಚಿದ್ದೇಕೆ ಗೊತ್ತಾ?

5 Apr 2026 4:21 pm
ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ: 45ನೇ 'ಸ್ವಚ್ಛ ಕಡಲ ತೀರ-ಹಸಿರು ಕೋಡಿ ಅಭಿಯಾನ'

ಕುಂದಾಪುರ: ಸತತ ಪರಿಶ್ರಮ, ವೈಯಕ್ತಿಕ ಬದ್ಧತೆ, ಸಂಘಟಿತ ಪ್ರಯತ್ನಗಳು ಒಬ್ಬ ವ್ಯಕ್ತಿಯಲ್ಲಿ ನಾಯಕತ್ವದ ಗುಣವನ್ನು ಹುಟ್ಟುಹಾಕುತ್ತದೆ. ಸುಂದರವಾದ ಜಗತ್ತು ಪ್ರಾಕೃತಿಕ ಸೃಷ್ಟಿಯಾಗಿದ್ದು ಪ್ರಕೃತಿಯ ರಕ್ಷಣೆ ಹಾಗೂ ಸ್ವಚ್ಚತೆಯ

5 Apr 2026 4:05 pm