ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಘಟ್ಟಪುರದಲ್ಲಿ 1 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ, ಮಾಧ್ಯಮ ವಿಭಾಗದ ಅಧ್
ಬೆಂಗಳೂರು : ದುಬೈನಲ್ಲಿ ನಡೆದ ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025ರಲ್ಲಿ ಕರ್ನಾಟಕದ ಯುವ ಪ್ಯಾರಾ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೂ ದ
ಗುಡಿಬಂಡೆ : ನಮ್ಮ ದೇಶದ ಪ್ರಜೆಗಳ ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವಂತಹ ಹಕ್ಕು ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿನ ಸಮುದಾಯ ಭವನದ
ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ‘ಬಂಧುತ್ವ’ ಕ್ರಿಸ್ಮಸ್ ಸಂದೇಶ
ಬೆಂಗಳೂರು : ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಸೆಂಗಾರ್ನ AI-ರಚಿತ ಚಿತ್ರವನ್ನು ಹಂಚಿಕೊಂಡು ನ್ಯಾಯಾಲಯದ ಆದೇಶದ ಕುರಿತು ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ
ಬೆಳಗಾವಿ : ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹಣಮಂತ ದುರ್ಗಪ್ಪ ಹಗೇದ (10) ಮತ್ತು ಬಸವರಾಜ ರಮೇಶ ಸೋಮಣ್ಣವರ (10) ಎಂದು ಗುರು
ಭಟ್ಕಳ: ಏಕಾಏಕಿ ಹಸುವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಾಲ್ಕು ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ತಾಲೂಕಿನ ಶೆಟ್ಟಿ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಕೇರಳದಿಂದ ಮಹಾರಾಷ್ಟ್ರದ ಕಡೆಗ
ಹೊಸಪೇಟೆ : ಹಂಪಿಯ ಪ್ರಸಿದ್ಧ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡದ ಹತ್ತಲು ಯತ್ನಿಸುತ್ತಿರುವ ವೇಳೆ ಕಾಲು ಜಾರಿ ಬಿದ್ದ ಫ್ರಾನ್ಸ್ನ ಪ್ರವಾಸಿಗನೊಬ್ಬರನ್ನು ಸ್ಥಳೀಯರು ಎರಡು ದಿನಗಳ ಬಳಿಕ ಕಂಡು ಕೊಪ್ಪಳ ಜಿಲ್ಲಾ ಆಸ್ಪತ್ರೆಗ
ಔರಾದ್ : ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ನಂಬಿಕೆ ಬಲಪಡಿಸುವುದು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಸಂತಪುರ್ ಪೊಲೀಸ್ ಠಾಣೆ ಪಿಎಸ್ಐ ದಿನೇಶ್ ಅವರು ಹೇಳಿದರು. ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸ
ಜಲ್ಸಾ ರಹ್ಮತುಲ್ ಲಿಲ್ ಆಲಮೀನ್ ಕಾರ್ಯಕ್ರಮದಲ್ಲಿ ಸೌಹಾರ್ದತೆಯ ಸಂದೇಶ
ಬೆಂಗಳೂರು : ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯು ವೈದ್ಯರ ನೋಂದಣಿ ಪ್ರಮಾಣ ಪತ್ರಗಳು ಇಲ್ಲದ 11 ಮಂದಿ ಆಯುರ್ವೇದ ಮತ್ತು ಯುನಾನಿ ವೈದ್ಯರನ್ನು ಪತ್ತೆ ಮಾಡಿದ್ದು, ಇವರನ್ನು ನಕಲಿ ವೈದ್ಯರೆಂದು ಗುರುತಿಸಿದೆ. ಧಾರ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್ಐಟಿ 3,923 ಪುಟಗಳ ವರ
ಕಲಬುರಗಿ: ಕಲಬುರಗಿಯ ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ ಅವರನ್ನು ಹೈದರಾಬಾದಿನ ರಾಜ್ಯಮಟ್ಟದ “ಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಏಕೈಕ ಸಾಹಿತ್ಯಿಕ ಮತ್ತು ಪತ್ರಿಕೋ
ಕಲಬುರಗಿ: ಜೇವರ್ಗಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ನೇಮಕೊಂಡಿರುವ ಬಸವರಾಜ ದೇವದುರ್ಗ ಹಾಗೂ ರಾಜು ಗುತ್ತೇದಾರ್, ಸಂತೋಷ್ ಜೈನಾಪುರ ಅವರನ್ನು ಆಂದೋಲ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಜೇವ
ಕಲಬುರಗಿ : ಪ್ರತಿಯೊಬ್ಬರೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾ
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನ
ಕಲಬುರಗಿ: ಯುವಜನೋತ್ಸವವು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಮಹತ್ವದ ವೇದಿಕೆಯಾಗಿದೆ. ಪಠ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗಲೇ ಸಂಪೂರ್ಣ ವ್ಯಕ್ತಿತ್ವ ವಿಕಸನ ಸಾಧ
ಯಲಹಂಕದಲ್ಲಿ ತೆರವು ಕಾರ್ಯಾಚರಣೆಗೆ ಕಳವಳ ವ್ಯಕ್ತಪಡಿಸಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಬೆಂಗಳೂರು : ರಾಜ್ಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದ್ದು, ರಾಜ್ಯಾದ್ಯಂತ 64,25,399 ಅರ್ಹ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ಹಾಕಲಾಗಿದೆ. ರಾಜ್ಯ ಸರಕಾರವು ರಾಜ್ಯದಲ್ಲಿ 62,40,114 ಮಕ್ಕಳಿಗೆ ಪಲ್ಸ್ ಪೋಲಿಯೋ
ಬೆಂಗಳೂರು : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿಯಲ್ಲಿ 2026-27ನೇ ಸಾಲಿಗಾಗಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಧ್ಯಾಪಕ ಬಸವರಾಜ್ ತಿಳಿಸಿದ್ದಾರೆ. ಶುಕ್ರವಾರ ನ
ಬೆಂಗಳೂರು : ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಐವರು ಅಭ್ಯರ್ಥಿಗಳು(ಕೌನ್ಸಿಲರ್ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡ
ಬೆಂಗಳೂರು : ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ‘ಘೋರ ಅಪರಾಧ’ ಎಂದು ಪರಿಗಣಿಸಬೇಕು ಮತ್ತು ಇಂತಹ ಅಪರಾಧಗಳನ್ನು ನಿಗ್ರಹಿಸಲು ಸರಕಾರ ಕ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಆಗಿದ್ದರೆ, ಎಲ್ಲಿ ಬೇಕಾದರೂ ಸ್ಪರ್ಧಿಸಬಹುದಿತ್ತು. ಆದರೆ, ನಿಮ್ಮ ಮಗ ಬಿಟ್ಟ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕಾಯಿತು ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ
ಹೊಸದಿಲ್ಲಿ, ಡಿ. 26: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಹಾಗೂ ಮಾಜಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2026-29ರ ಅವಧಿಗೆ ಬಿಡಬ್ಲ್ಯುಎಫ್ ಅತ್ಲೀಟ್ ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ತನ್ನ ಈ
ಅಹ್ಮದಾಬಾದ್, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಶುಕ್ರವಾರ, ದೇವದತ್ತ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಕರ್ನಾಟಕವು ಕೇರಳ ತಂಡವನ್ನು ಎಂಟು ವಿಕೆಟ್ ಗಳ ಭರ್ಜರಿ ಅಂತರದಿಂದ
ಪಾಟ್ನಾ, ಡಿ. 26: ಬಿಹಾರದ ರೋಹ್ತಾಕ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೋಪ್ ವೇ ಶುಕ್ರವಾರ ಕುಸಿದು ಬಿದ್ದಿದೆ. ಇದರಿಂದಾಗಿ ಯೋಜನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ರೋಪ್ ವೇಯನ್ನು ಜನವರಿ 1ರಂದು ಪ್ರವಾಸಿಗರಿಗಾಗಿ ತೆರೆಯಲು ನ
ಹೊಸದಿಲ್ಲಿ, ಡಿ.26: ಭಾರೀ ಸಂಖ್ಯೆಯ ಭಾರತೀಯ ಅರ್ಜಿದಾರರ ಎಚ್1ಬಿ ವೀಸಾ ಸಂದರ್ಶನಗಳನ್ನು ಅಮೆರಿಕವು ರದ್ದುಪಡಿಸಿರುವ ಬಗ್ಗೆ ಭಾರತವು ಶುಕ್ರವಾರ ತನ್ನ ಕಳವಳ ವ್ಯಕ್ತಪಡಿಸಿದೆ. ಈ ವಿಷಯವಾಗಿ ಉಭಯದೇಶಗಳೂ ಮಾತುಕತೆಯನ್ನು ನಡೆಸುತ್
ಹೊಸದಿಲ್ಲಿ, ಡಿ. 26: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳು ತಮ್ಮ ವಾರ್ಷಿಕ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ವಿಳಂಬ ಮಾಡಿದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬ
ರಿಯಾದ್, ಡಿ.26: ಸುಮಾರು 3 ದಶಕಗಳಲ್ಲಿ ಮೊದಲ ಬಾರಿ ಸೌದಿ ಅರೆಬಿಯಾದಲ್ಲಿ ಹಿಮಪಾತ ಸಂಭವಿಸಿದ್ದು ಮರುಭೂಮಿ ಮತ್ತು ಪರ್ವತಗಳನ್ನು ಹಿಮ ಆವರಿಸಿದ ಅಪರೂಪದ ದೃಶ್ಯ ಕಂಡು ಬಂದಿರುವುದಾಗಿ ವರದಿಯಾಗಿದೆ. ` ಜಾಗತಿಕ ತಾಪಮಾನ. ಸೌದಿ ಅರೆಬಿ
ಬೆಂಗಳೂರು : ನಗರ, ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿ ಜತೆಗಿನ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಶುಕ್ರವಾರ ನಗರದ ಜೆಪಿ ಭವನದ
ಉಡುಪಿ: ಉಡುಪಿ ಜಿಲ್ಲೆ ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ, ನೂತನತ ವರ್ಷದ ಡೈರಿ ಬಿಡುಗಡೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ, ಪ್ರತಿಭಾ ಪುರಸ್ಕಾರ ಸಮಾರಂಭ ಮುಂದಿನ ವರ್ಷದ ಜ.4ರಂ
ತಪ್ಪಿದರೆ ಬ್ರಹ್ಮಾವರ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ;ರೈತ ಸಂಘಟನೆಗಳಿಂದ ಎಚ್ಚರಿಕೆ
ಅಲ್ಪಸಂಖ್ಯಾತರ ಮೇಲಿನ ದಾಳಿಗಳು ‘ಆತಂಕಕಾರಿ’: ವಿದೇಶಾಂಗ ಸಚಿವಾಲಯ
ಬ್ಯಾರಿಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
20 ಮಂದಿ ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ
► ಕೊಚ್ಚಿ, ಕಣ್ಣೂರು, ತ್ರಿಶೂರ್,ಕೊಲ್ಲಂನಲ್ಲಿ ಯುಡಿಎಫ್► ಕೋಝಿಕ್ಕೋಡ್ನಲ್ಲಿ ಎಲ್ಡಿಎಫ್, ತಿರುವನಂತಪುರದಲ್ಲಿ ಬಿಜೆಪಿ
ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳ ಪ್ರದರ್ಶನ
ಹೊಸದಿಲ್ಲಿ,ಡಿ.26: ಕೊರೋನಾ ಸಾಂಕ್ರಾಮಿಕದ ಹಾವಳಿಯ ಆನಂತರ ವಾಯುಮಾಲಿನ್ಯವು ಭಾರತ ಎದುರಿಸುತ್ತಿರುವ ಅತಿ ದೊಡ್ಡ ಆರೋಗ್ಯ ಬಿಕ್ಕಟ್ಟಾಗಿದ್ದು, ತುರ್ತು ಕ್ರಮ ಕೈಗೊಳ್ಳದೆ ಇದ್ದಲ್ಲಿ ಪರಿಸ್ಥಿತಿ ಬಿಗಡಾಯಿಸಲಿದೆಯೆಂದು ಬ್ರಿಟನ
ಕೋಲ್ಕತಾ, ಡಿ. 26: ನೆರೆಯ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಹಿನ್ನೆಲೆಯಲ್ಲೆ ಪಶ್ಚಿಮಬಂಗಾಳದ ಹೊಟೇಲ್ ಮಾಲಕರ ಸಂಘ ಸಿಲಿಗುರಿಯ ಸುತ್ತಮುತ್ತ ಬಾಂಗ್ಲಾದೇಶದ ಪ್ರವಾಸಿಗರಿಗೆ ವಸತಿ ಸೌಲಭ್ಯ ಒದಗಿಸುವುದನ್ನು ತಾತ್ಕಾಲ
ಗುವಾಹಟಿ, ಡಿ. 26: ಅಸ್ಸಾಂನ ನಲ್ಬರಿ ಜಿಲ್ಲೆಯ ಸಂತ ಮೇರಿ ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷದ್ (ವಿಎಚ್ಪಿ)ನ ಮೂವರು ಹಾಗೂ ಬಜರಂಗ ದಳದ ಒಬ್ಬರು ಕಾರ್ಯಕರ್ತರನ್ನು ಪೊಲೀಸರು
ಹೊಸದಿಲ್ಲಿ,ಡಿ.26: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಕುಲದೀಪ್ ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ದಿಲ್ಲಿ ಉಚ್ಚ ನ್ಯಾಯಾಲಯದ ಹೊರಗೆ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್
ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.1 ರಿಂದ 30ರವರಗೆ ರಸ್ತೆ ಸುರಕ್ಷತೆಯ ಬಗ್ಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಅಗತ
ಬೆಂಗಳೂರಿನ ಫಕೀರ್ ಕಾಲೋನಿ, ವಾಸಿಂ ಲೇಔಟ್ ನೆಲಸಮ ಕಾರ್ಯಾಚರಣೆ ಬಗ್ಗೆ ಆಕ್ರೋಶ
ಬೆಂಗಳೂರು, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ, ಶುಕ್ರವಾರ ಗುಜರಾತ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಿಲ್ಲಿ ತಂಡದ ಪರವಾಗಿ 77 ರನ್ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ, ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತಿ
ಬಳ್ಳಾರಿ / ಕಂಪ್ಲಿ: 1927ರ ಡಿ.25ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ಮನುಸ್ಮೃತಿ ದಹಿಸಿದ ದಿನದ ಸ್ಮರಣಾರ್ಥ ದಲಿತ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದದಲ್ಲಿ ಗುರುವಾರ ಮನುಸ್ಮೃತಿ ದ
ಕಲಬುರಗಿ: ಸಮಾಜದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣ ಮಾಡಬೇಕು ಎಂದು ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಲಕ
ಹೊಸದಿಲ್ಲಿ,ಡಿ. 26: 2025ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಹದಿನಾಲ್ಕು ವರ್ಷದ ಬಾಲ ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’
ಮೆಲ್ಬರ್ನ್,ಡಿ.26: ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನೆರೆದ ದಾಖಲೆ ಸಂಖ್ಯೆಯ ಪ್ರೇಕ್ಷಕರ ಎದುರು ಶುಕ್ರವಾರ ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ನಾಲ್ಕನೇ ಆ್ಯಶಸ್ ಟೆಸ್ಟ್ನ ಮೊದಲ ದಿನ 20 ವ
ಬೆಂಗಳೂರು : ಕ್ರಿಸ್ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ
ಕುಕನೂರು : ತಾಲೂಕಿನ ಮಂಗಳೂರು ಗ್ರಾಮದ ಕುರಿಗಾಹಿ ಯಮನೂರಪ್ಪ ನಾಗಪ್ಪ ಕಟಗಿ ಅವರ ಕುರಿಗಳ ಹಿಂಡಿನ ಮೇಲೆ ತೋಳವೊಂದು ದಾಳಿ ಮಾಡಿದ್ದರಿಂದ 12 ಕುರಿಗಳು ಸಾವನ್ನಪ್ಪಿದ್ದ ಘಟನೆ ಗುರುವಾರ ಸಂಜೆ 6 ಘಂಟೆ ವೇಳೆ ನಡೆದಿದೆ. ಮಂಗಳೂರು ಸೀಮ
ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರ
ಢಾಕಾ, ಡಿ.26: ಬಾಂಗ್ಲಾದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ಢಾಕಾ ವಿವಿಯಲ್ಲಿ ಶುಕ್ರವಾರ ಮತ್ತೆ ಭಾರತ ವಿರೋಧಿ ಪ್ರತಿಭಟನೆ ಭುಗಿಲೆದ್ದಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಶುಕ್ರವಾರದ ಪ್ರಾರ್ಥನೆಯ ಬಳಿಕ ಢಾಕ
ಬಳ್ಳಾರಿ / ಕಂಪ್ಲಿ: ಮುಂದಿನ ದಿನಗಳಲ್ಲಿ ಚರ್ಚ್ಗಳಿಗೆ ಅಗತ್ಯ ಅನುದಾನ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಅವರು ಹೇಳಿದರು. ಪಟ್ಟಣದ ಸೋಮಪ್ಪ ದೇವಸ್
ಉಡುಪಿ, ಡಿ.26: ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ವಿಶಿಷ್ಟ ರೀತಿಯಲ್ಲಿ 7ನೇ ವರ್ಷದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮ ಸ್ವರ್ಗ ಆಶ್ರಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಮ್ಮ ಡ್ರೀಮ್ಸ್ ತಂಡದ ವಿಶೇಷ ಸಂಗೀತ ಕಾರ್ಯಕ್ರ
ಬೆಂಗಳೂರು : ಮಹಿಳೆಯೊಬ್ಬರ ಕತ್ತು ಕೊಯ್ದು ಹತ್ಯೆಗೈದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಂಗಳೂರಿನ ಕೆ.ಎಸ್.ಲೇಔಟ್ನ ಪ್ರಗತಿಪುರದಲ್ಲಿನ ಮನೆಯಲ್ಲಿ ಡಿಸೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215ರ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ. ಬ
ಕುಂದಾಪುರ, ಡಿ.26: ಕಥೆ, ಕವನಗಳು ಅನುಭವ ಜನ್ಯವಾಗಿದ್ದು, ಪ್ರತಿಯೊಬ್ಬರು ಪಾಲ್ಗೊಳಿಸುವ ಒಂದು ಪ್ರಕ್ರಿಯೆಯಾಗಿದ್ದು, ಎಲ್ಲಾ ಪ್ರದರ್ಶನ ಪ್ರಕಾರಗಳು ಕಥೆ ಹೇಳುವುದರ ಸ್ತರಣೆಯಾಗಿದೆ ಮತ್ತು ವ್ಯಕ್ತಿಯ ಭಾವನೆಗಳನ್ನು ಸಮರ್ಪಕವಾ
ಔರಾದ್ : ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ.30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಎಲ್ಲಾ ಭಾಗಗಳಿಂದ ಸಾರ್ವಜನಿಕರು, ಯುವಕರು ಆಗಮಿಸಿ ರಕ್ತದಾನ ಮಾಡಬೇಕು ಎಂದ
ಬೆಂಗಳೂರು : ಖಾಸಗಿ ಆಸ್ಪತ್ರೆಯೊಂದರ ಆಪರೇಷನ್ ಥಿಯೇಟರ್ನ(ಒ.ಟಿ.) ಡ್ರೆಸಿಂಗ್ ಕೊಠಡಿಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವಾಗ ರಹಸ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಜೂನಿಯರ್ ಟೆಕ್ನಿಷಿಯನ್ನನ್ನು ಇಲ
ಮಂಗಳೂರು, ಡಿ.26: ಮೇಲ್ತೆನೆ (ಬ್ಯಾರಿ ಎಲ್ತ್ಗಾರ್-ಕಲಾವಿದಮಾರೊ ಕೂಟ) ದೇರಲಕಟ್ಟೆ-ಉಳ್ಳಾಲ ತಾಲೂಕು ಇದರ ಹತ್ತನೆ ವರ್ಷದ ನೆನಪಿನ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ದೇರಳಕಟ್ಟೆಯಲ್ಲಿ ನಡೆಯಿತು. ಮುಡಿಪು ಸರಕಾರಿ ಪದವಿ
ಹುಮನಾಬಾದ್ : ತಾಲೂಕಿನ ಸುಪ್ರಸಿದ್ದ ಸೂಫಿ ಹಝ್ರತ್ ಸೈಯದ್ ಇಸ್ಮಾಯಿಲ್ ಷಾ ಖಾದ್ರಿ ದರ್ಗಾದಲ್ಲಿ ಹಝ್ರತ್ ಸೈಯದ್ ಇಸ್ಮಾಯಿಲ್ ಷಾ ಖಾದ್ರಿ ಮುತ್ತವಲ್ಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು 2026ನ
ಅಲ್ ಹಿಂದ್ ಏರ್ ಪ್ರಾದೇಶಿಕ ದೇಶೀಯ ವಿಮಾನಯಾನ ಸಂಸ್ಥೆಯಾಗಿ ಕಾರ್ಯಾರಂಭ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ವರ್ಷದ ಅಂತ್ಯದೊಳಗೆ ಹಾರಾಟ ಆರಂಭಿಸುವ ಉದ್ದೇಶ ಹೊಂದಿರುವ ಸಂಸ್ಥೆ, ಆರಂಭಿಕ ಹಂತದಲ್ಲಿ ATR 72-600 ಮಾದರಿಯ ವಿಮಾನಗಳನ್ನ
ಯಾದಗಿರಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋದನಾ ಪರಿಣತ್ತಿನ ಆಶ್ರಯದಲ್ಲಿ ಡಿ.28 ರಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಭರದ
ಹುಣಸಗಿ: ಹುಣಸಗಿ ತಾಲೂಕಿನ ಕಟ್ಟೆಕಡೆ ಗ್ರಾಮ ಹಾಗೂ ಸುಕ್ಷೇತ್ರ ದೇವರಗಡ್ಡಿ ಹಲವು ವರ್ಷಗಳಿಂದ ಸಾರಿಗೆ ಸಂಪರ್ಕದಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದೀಗ ಡಿ.26ರಿಂ
ಬೆಂಗಳೂರು : ಅಮೃತ ಭಾರತ ನಿಲ್ದಾಣ ಯೋಜನೆ ಅಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ರೈಲು ನಿಲ್ದಾಣದ ಆಧುನೀಕರಣವನ್ನು 20.96 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋ
ಕಲಬುರಗಿ: ಹುಬ್ಬಳ್ಳಿ ತಾಲೂಕಿನ ಇನಾಮ ವೀರಪೂರ ಗ್ರಾಮದ ಮಾನ್ಯಳನ್ನು ಕೊಲೆ ಮಾಡಿ ಮಾದಿಗ ಸಮಾಜದ ವಿವೇಕಾನಂದ ರವರ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಿ, ಹಲ್ಲೆಗೊಳಗಾದ ಕುಟುಂಬಕ್ಕೆ ಸೂಕ್ತ ಪ
ಬಳ್ಳಾರಿ : ರಾಜ್ಯ ಅಬಕಾರಿ ಇಲಾಖೆಯು ನೂತನವಾಗಿ ಪರಿಚಯಿಸಲು ಉದ್ದೇಶಿಸಿರುವ ಸಿಎಲ್-2ಎ ಮತ್ತು ಸಿಎಲ್-9ಎ ಅಬಕಾರಿ ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರು ಹಾಗೂ ಆಕಾಂಕ್ಷಿಗಳಿಗೆ ಅರಿವು ಮೂಡಿಸಲು ಹೊಸಪೇಟೆಯ ಒಳ
ಬಳ್ಳಾರಿ : ಜಿಲ್ಲೆಯಲ್ಲಿ ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂ
ಬಳ್ಳಾರಿ, ಡಿ.26: ವಿದ್ಯಾರ್ಥಿಗಳು ಕೇವಲ ಪಾಠಪುಸ್ತಕಗಳಿಗೆ ಸೀಮಿತರಾಗದೆ, ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗುತ್ತದೆ ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿ
ಬಳ್ಳಾರಿ : ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಶಿಕ್ಷಣ ಇಲಾಖೆಯಲ್ಲಿ ಹಲವಾರು ಚಟುವಟಿಕೆ ಆಧಾರಿತ ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳು ಯಶಸ್ವಿಯಾಗಿವೆ ಎಂದು ಬಿ ಆರ
ನಾವು ಸುಮಾರು ಹದಿನೈದು ವರ್ಷದ ಹಿಂದೆ ಮಲೆಕುಡಿಯರಿರುವ ಒಂದು ತಂಡವಾಗಿ ಕುತ್ಲೂರಿಗೆ ಭೇಟಿ ನೀಡಿದಾಗ ನಮ್ಮನ್ನು ಹತ್ತಾರು ಎಎನ್ಎಫ್ ಶಸ್ತ್ರಧಾರಿ ಪೊಲೀಸರು ಸುತ್ತುವರಿದು ವಿಚಾರಣೆ ನಡೆಸಿದ್ದರು. ವಿಠಲ ಮಲೆಕುಡಿಯ ಪ್ರಕರಣದ ಬ
ರಾಯಚೂರು : ನಗರದಲ್ಲಿರುವ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ನಿಲಯಗಳಿಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಛಲವಾದಿ ಮಹಾಸಭಾ ಅಧ್ಯಕ್ಷ ಅರ್
ಶಹಾಬಾದ್ : ಹುಬ್ಬಳ್ಳಿ ತಾಲೂಕಿನ ಇನಾಂ ವೀರಪುರದಲ್ಲಿ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆ
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತು ಒಂದು ವಾರದ ಕಾರ್ಯಗಾರ ಇತ್ತೀಚಿಗೆ ನಡೆಯಿತು. ಸಂಪನ್ಮೂ
ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿಯೊರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತನನ್ನು ಕರ್ನಾಟಕದ ಕೊಡಗು ನಿವಾಸಿ ರಾಜೇಶ್ (35) ಎಂದು ಗುರುತಿಸಲಾಗಿದೆ. ರೈಲಿನಿಂದ ಇಳಿದು
ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಕೂಡಲೇ ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆಗೆ ಆಗ್ರಹಿಸಿ ಇದೇ ಡಿ.29 ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ಯುವ ಜನೋತ್ಸವ 2025ರಲ್ಲಿ ಇಲ್ಲಿನ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಸಮಗ್ರ ವೀರಾಗ್ರಣಿ ಪ
ಕುಕನೂರು: ದ್ವೇಷ ಭಾಷಣ ವಿಧೇಯಕದ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಯಲಬುರ್ಗಾ ಮಂಡಲ ಹಾಗೂ ಕುಕನೂರು ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಪಟ್ಟಣದ ಅಂಬೇಡ್ಕರ್ ಸರ್ಕಲ್ನಿ
ಕುಕನೂರು: ಕರ್ನಾಟಕ ರಾಜ್ಯ ಗೃಹ ರಕ್ಷಕ ದಳದ 63ನೇ ವರ್ಷದ ದಿನಾಚರಣೆಯ ಅಂಗವಾಗಿ ಗೃಹ ರಕ್ಷಕ ದಳ ಕುಕನೂರು ಘಟಕದ 25ನೇ ವರ್ಷದ ರಜತ ಮಹೋತ್ಸವವನ್ನು ಶುಕ್ರವಾರ ಪಟ್ಟಣದ ವಿದ್ಯಾನಂದ ಗುರುಕುಲದ ಹುತಾತ್ಮ ಭವನದಲ್ಲಿ ಅದ್ದೂರಿಯಾಗಿ ಆಚರ
ಕಲಬುರಗಿ : ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ ಹಾಗೂ ಕಲ್ಯಾಣ ಕನಾಟಕ ಉತ್ಸವ ನಿಮಿತ್ತ ನಗರದ ಕನ್ನಡ ಭವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಸಮಾರಂಭದಲ್ಲಿ ಸಾ
ರಾಯಚೂರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮಗಳನ್ನು ಉಲ್ಲಂಘಿಸಿ 75 ಬೋಧಕೇತರ ಸಿಬ್ಬಂದಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿರುವುದು ಸಂಪೂರ್ಣ ಅಕ್ರಮವಾಗಿದ್ದು, ಕುಲಪತಿ ಡಾ.ಹನುಮಂತಪ್ಪ ಅವರು ಒಳಒಪ್ಪಂದದ ಮೂ
ಸಿಂಧನೂರು : ತಾಲ್ಲೂಕಿನ ಸಿದ್ದಪರ್ವತ ಅಂಬಾದೇವಿ ದೇವಸ್ಥಾನದ ಜಾತ್ರಾಮಹೋತ್ಸವಕ್ಕೆ ಜನವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರ ಆಗಮನದ ಹಿನ್ನಲೆ ಶುಕ್ರವಾರ ಅಂಬಾಮಠಕ್ಕೆ ಜಿಲ್ಲಾಧಿಕಾರಿ ನಿತೀಶ ಕೆ.,

17 C