SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಉತ್ತರ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ: IRGC ಹೇಳಿಕೆ

ಟೆಹ್ರಾನ್: ಉತ್ತರ ಕೊಲ್ಲಿಯಲ್ಲಿ ಗುರುವಾರ ಬೆಳಿಗ್ಗೆ ತನ್ನ ನೌಕಾಪಡೆಯು ಅಮೆರಿಕದ ಟ್ಯಾಂಕರ್ ಮೇಲೆ ದಾಳಿ ಮಾಡಿದೆ ಎಂದು ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGC ಹೇಳಿಕೊಂಡಿದೆ ಎಂದು ಇರಾನ್ ನ ತಸ್ನಿಮ್ ನ್ಯೂ

5 Mar 2026 1:55 pm
ಮೀನುಗಾರ ಮಹಿಳೆಯರ ಸಮಸ್ಯೆ ಸರಕಾರದ ಗಮನಕ್ಕೆ: ಡಾ.ನಾಗಲಕ್ಷ್ಮಿ ಚೌಧರಿ

ಮಂಗಳೂರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ, ಸಮಸ್ಯೆ ಆಲಿಕೆ

5 Mar 2026 1:34 pm
BENGALURU | ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಕ್ ಪಾರ್ಟಿ: ಆರೋಪಿ ಶಿರಸ್ತೇದಾರ ವಿರುದ್ಧ ಎಫ್ಐಆರ್

ಬೆಂಗಳೂರು, ಮಾ.5: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಜನ್ಮದಿನ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಕಂದಾಯ ಸಚಿವರಿಗೆ ದೂರು ಸಲ್ಲಿ

5 Mar 2026 1:12 pm
BENGALURU | ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಕ್ ಪಾರ್ಟಿ: ಆರೋಪಿ ಶಿರಸ್ತೇದಾರ ವಿರುದ್ಧ ದೂರು

ಬೆಂಗಳೂರು, ಮಾ.5: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಜನ್ಮದಿನ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಕಂದಾಯ ಸಚಿವರಿಗೆ ದೂರು ಸಲ್ಲಿ

5 Mar 2026 1:12 pm
Kalaburagi | ಹೋಳಿ ಹಬ್ಬದಲ್ಲಿ ಬುರ್ಖಾ ಧರಿಸಿ ಅವಹೇಳನ: ಐವರ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಹೋಳಿ ಹಬ್ಬದ ಸಂದರ್ಭ ಬುರ್ಖಾ ಧರಿಸಿ ಕೋಮು ಭಾವನೆಗೆ ಧಕ್ಕೆ ತಂದಿರುವ ಆರೋಪದಲ್ಲಿ ಐವರು ವಿರುದ್ಧ ಪ್ರಕರಣ ದಾಖಲಾಗಿದೆ. ನಿಂಬರ್ಗಾ ಗ್ರಾಮದ ನಿವಾಸಿಗಳಾದ ಪ್ರಜ್ವಲ್ ಬೆಳಮಗಿ, ಶಾಂತಪ್ಪ ಮಠಪತಿ, ನಾಗರಾಜ್ ಗೋವಣಗೊಳ, ಅನ

5 Mar 2026 1:02 pm
ಮತ್ತೆ ಕುಸಿದ ಚಿನ್ನದ ದರ, ಸ್ಥಿರವಾದ ಬೆಳ್ಳಿ

ಮಾರ್ಚ್ 18ರಂದು ನಡೆಯುವ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ದೀರ್ಘ ಸಮಯದವರೆಗೆ ಬಡ್ಡಿದರವನ್ನು ಸ್ಥಿರವಾಗಿಡಲಿದೆ ಎಂದು ಹೂಡಿಕೆದಾರರು ನಿರೀಕ್ಷಿಸುತ್ತಿದ್ದಾರೆ. ಫೆಬ್ರವರಿ 23 ಸೋಮವಾರದಿಂದ ಚಿನ್ನದ

5 Mar 2026 12:58 pm
ಉಳ್ಳಾಲ | ಮಿಲ್ಲತ್ ನಗರದ ಯುವಕ ಕುವೈತ್ ನಲ್ಲಿ ಆತ್ಮಹತ್ಯೆ

ಉಳ್ಳಾಲ:  ಉಳ್ಳಾಲದ ಯುವಕನೋರ್ವ ಕುವೈತ್ ನಲ್ಲಿ ಆತ್ಮಹತ್ಯೆಗೈದಿರುವುದಾಗಿ ವರದಿಯಾಗಿದೆ. ಉಳ್ಳಾಲ ಮಿಲ್ಲತ್ ನಗರ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಯಾಕೂಬ್ ನೌಫಲ್ ಇಬ್ರಾಹೀಂ(29) ಮೃತಪಟ್ಟ ಯುವಕ. ಕುವೈತ್ ನಲ್ಲಿ ಹೌಸ್ ಡ್ರೈವರ

5 Mar 2026 12:42 pm
ದೈಹಿಕ ಶಿಕ್ಷಣ ಶಾಲೆಯಿಂದ ಮಾಯವಾಗುತ್ತಿದೆಯೇ?

ರಾಜ್ಯ ಸರಕಾರ 2026-27ರಿಂದ ಮೌಲ್ಯಶಿಕ್ಷಣ ಎನ್ನುವ ಹೊಸ ವಿಷಯವನ್ನು ಶಾಲಾ ಪಠ್ಯದಲ್ಲಿ ಸೇರಿಸಲಿದೆ. ಆದರೆ, ದೈಹಿಕ ಶಿಕ್ಷಣವೇ ಕಾಣೆಯಾಗಿದ್ದು, ದೈಹಿಕ ಶಿಕ್ಷಣ ಏನಾಯಿತು? ಇನ್ನು ಮುಂದೆ ನಮ್ಮ ಪದನಾಮವೇನು ಆಗಲಿದೆ? ವೃಂದ ನೇಮಕಾತಿ ಬದ

5 Mar 2026 12:32 pm
ಫ್ರಿಗೇಟ್ ಡೆನಾ ನೌಕೆ ಮುಳುಗಿಸುವ ಮೂಲಕ ಕ್ರೂರ ಕೃತ್ಯ ಎಸಗಿದ ಅಮೆರಿಕ ಪಶ್ಚಾತ್ತಾಪ ಪಡಬೇಕಾಗುತ್ತದೆ: ಇರಾನ್

ಟೆಹ್ರಾನ್ : ಇರಾನ್ ನೌಕಾಪಡೆಯ ನೌಕೆ ಫ್ರಿಗೇಟ್ ಡೆನಾವನ್ನು ಮುಳುಗಿಸುವ ಮೂಲಕ ಅಮೆರಿಕ ಸಮುದ್ರದಲ್ಲಿ ಕ್ರೂರ ಕೃತ್ಯ ಎಸಗಿದೆ. ಇದಕ್ಕಾಗಿ ಅಮೆರಿಕ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾ

5 Mar 2026 12:31 pm
ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ಅಂಜುಮನ್ ಕಮಿಟಿಯಿಂದ ಸಂತಾಪ

ರಾಯಚೂರು: ಇರಾನ್ ದೇಶದ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯನ್ನು ಖಂಡಿಸಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ವತಿಯಿಂದ ಗಡಿಯಾರ ಚೌಕ್ ಬಳಿ ಬುಧವಾರ ರಾತ್ರಿ ಸಂತಾಪ ಕಾರ್ಯಕ್ರಮ ನಡೆಯಿತು.

5 Mar 2026 12:30 pm
‘ಪಂಜರದ ಗಿಳಿ’ಗೆ ಹಾರಲು ಬಿಡಿ

ಸಿಬಿಐ ಹಿನ್ನೆಲೆ ಕೆದಕುತ್ತಾ ಹೋದರೆ ಆತಂಕದ ವಿಷಯಗಳು ಬಿಚ್ಚಿಕೊಳ್ಳುತ್ತವೆ. ಇಷ್ಟಾದರೂ ಜನರಿಗೆ ಸಿಬಿಐ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ. ಈಗಲೂ ರಾಜ್ಯ ಪೊಲೀಸರ ಮೇಲೆ ಅಪನಂಬಿಕೆ ಹೊಂದಿರುವ ಜನ ಸೂಕ್ಷ್ಮ ಪ್ರಕರಣಗಳ ತನಿಖೆಯನ್

5 Mar 2026 11:58 am
ರಾಜ್ಯಸಭಾ ಚುನಾವಣೆ | ಅಭಿಷೇಕ್ ಮನು ಸಿಂಘ್ವಿ ಸಹಿತ 6 ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಹೊಸದಿಲ್ಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಗುರುವಾರ 6 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ತೆಲಂಗಾಣದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ವೆಮ್ ನರೇಂದ್ರ ರೆಡ್ಡಿ, ಛತ್ತೀಸಗಢದಿಂದ ಫೂಲವ್ ದೇವಿ ನೇಟಂ, ಹರ್ಯಾಣದಿ

5 Mar 2026 11:27 am
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮಧ್ಯೆ Doomsday ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ನಡೆಸಿದ ಅಮೆರಿಕ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರನೇ ದಿನಕ್ಕೆ ಪ್ರವೇಶಿಸಿದೆ. ಈ ಮಧ್ಯೆ ಅಮೆರಿಕ ಅಣ್ವಸ್ತ್ರ ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿರುವ ಮಿನಿಟ್‌ಮ್ಯಾನ್ III doomsday ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು

5 Mar 2026 11:02 am
ಕೆ.ಪಿ.ಎಸ್. ಮ್ಯಾಗ್ನೆಟ್ ಶಾಲೆ: ನೆಗಡಿಗೆ ಮೂಗು ಕತ್ತರಿಸಬೇಕೇ?

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಹೆಚ್ಚುಕಡಿಮೆ 40,000 ಕನ್ನಡ ಸರಕಾರಿ ಶಾಲೆಗಳು ಮುಚ್ಚಲಿವೆ. ಇದೇ ಜೂನ್‌ಗೆ ಅಂದರೆ ಮುಂಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಸರಕಾರಿ ಶಾಲೆಗಳು ಶಾಶ್ವತವಾಗ

5 Mar 2026 10:58 am
Raichuru | ವೇತನ ಕಡಿತ, ದೌರ್ಜನ್ಯದ ಆರೋಪ; ರಿಮ್ಸ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ರಾಯಚೂರು: ಗುತ್ತಿಗೆ ಸಂಸ್ಥೆಯು ವೇತನ ಕಡಿತಗೊಳಿಸಿ ಪಿಎಫ್, ಎಸ್ ಐ ಹಣವನ್ನು ಸರಿಯಾಗಿ ಜಮಾ ಮಾಡದೇ ಡಿ ಗ್ರೂಪ್ ನೌಕರರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಿಮ್ಸ್ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಗುರುವಾರ ಬ

5 Mar 2026 10:32 am
ಎನ್‌ಸಿಇಆರ್‌ಟಿ ವರ್ಸಸ್ ನ್ಯಾಯಾಂಗ

ದೇಶದ ಸಾಂಸ್ಕೃತಿಕ ಬೆಳವಣಿಗೆಯನ್ನು ತಡೆಗಟ್ಟುವ ಯಾವುದೇ ವಿಚಾರವನ್ನು ನ್ಯಾಯಾಂಗವು ಸ್ವಇಚ್ಛೆಯಿಂದ ಗಮನಿಸಿ ಎನ್‌ಸಿಇಆರ್‌ಟಿಯ ವಿಷಯದಲ್ಲಿ ಈಗ ಕೈಗೊಂಡಷ್ಟೇ ವೇಗದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬಹುದು. ನ್ಯಾಯಾಂಗವು ಹ

5 Mar 2026 10:09 am
ಬೀಫಾತಿಮಾ ಪೆರ್ಲಂಪಾಡಿ ನಿಧನ

ಪುತ್ತೂರು: ಪೆರ್ಲಂಪಾಡಿಯ ಮರ್ಹೂಂ ಇಬ್ರಾಹೀಂ ಹಾಜಿಯವರ ಪತ್ನಿ ಬೀಫಾತಿಮಾ ಹಜ್ಜುಮ್ಮ (85) ಗುರುವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನ

5 Mar 2026 9:50 am
ಮಂಗಳೂರು | ಉಸ್ತುವಾರಿ ಸಚಿವರಿಂದ ಪಚ್ಚನಾಡಿ ಎಸ್ಟಿಪಿ ಕಾಮಗಾರಿ ವೀಕ್ಷಣೆ ವೇಳೆ ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ: ಡಾ. ಭರತ್ ಶೆಟ್ಟಿ ಆರೋಪ

ಕಾವೂರು: ನಗರದ ಪಚ್ಚನಾಡಿ ಎಸ್‌ಟಿಪಿ ಬಳಿ ಒಳಚರಂಡಿ ಕಾಮಗಾರಿ ಹಾಗೂ ಉನ್ನತೀಕರಣ ಯೋಜನೆ, ಸುರತ್ಕಲ್ ಮತ್ತು ದಕ್ಷಿಣ ಕ್ಷೇತ್ರದ ಎಸ್‌ಟಿಪಿ ಮೇಲ್ದರ್ಜೆ ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬ

5 Mar 2026 9:30 am
ಕ್ಯಾಂಟರ್ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ; ಐವರು ಮೃತ್ಯು

ಕೋಲಾರ, ಮಾ.5: ತಿರುಪತಿ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ–ಪಲಮನೇರು ರಾಷ್ಟ್ರೀಯ ಹೆದ್ದ

5 Mar 2026 8:11 am
ಇಂದು ನೇಪಾಳ ಚುನಾವಣೆ: ಯುವ ನೇತಾರನ ವಿರುದ್ಧ ಕಣಕ್ಕಿಳಿದ ಕೆ.ಪಿ.ಶರ್ಮಾ ಓಲಿ!

ಕಠ್ಮಂಡು: ರಾಜಕೀಯ ವಿಪ್ಲವಗಳಿಗೆ ಸಾಕ್ಷಿಯಾದ ಪುಟ್ಟ ಹಿಮಾಲಯನ್ ದೇಶದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ನೇಪಾಳ ರಾಜಕೀಯದಲ್ಲಿ 50 ವರ್ಷಗಳಿಂದ ಪಳಗಿದ ಕೆ.ಪಿ.ಶರ್ಮಾ ಓಲಿ ಅವರು ಯುವನೇತಾರ 35 ವರ್ಷದ ಬಾಲೆನ್ ಅವರ

5 Mar 2026 8:10 am
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮುನ್ನ ಭಾರತದ ದೌರ್ಬಲ್ಯ ಬಗ್ಗೆ ಉಲ್ಲೇಖಿಸಿದ ಮಾಜಿ ಕೀಪರ್

ಹೊಸದಿಲ್ಲಿ: ಐಸಿಸಿ ಟಿ20 ವಿಶ್ವಕಪ್ ಪಂದ್ಯದ ಸೆಮಿಫೈನಲ್ ನಲ್ಲಿ ಭಾರತ ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣೆಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಮುನ್ನ ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಪಾರ್

5 Mar 2026 7:39 am
ಕುವೈತ್ ಸಮೀಪ ಹಡಗಿನ ಬಳಿ ಸ್ಫೋಟದ ಶಬ್ದ: ತೈಲ ಸೋರಿಕೆ ಸಾಧ್ಯತೆ

ಕುವೈತ್, ಮಾ.5: ಕುವೈತ್‌ ನ ಮುಬಾರಕ್ ಅಲ್–ಕಬೀರ್ ಬಂದರಿನ ಆಗ್ನೇಯ ದಿಕ್ಕಿನಲ್ಲಿ ಸುಮಾರು 30 ನಾಟಿಕಲ್ ಮೈಲುಗಳು (ಸುಮಾರು 55.5 ಕಿಮೀ) ದೂರದಲ್ಲಿ ಸಮುದ್ರದಲ್ಲಿ ಸ್ಪೋಟ ಘಟನೆ ಸಂಭವಿಸಿರುವುದಾಗಿ ಯುನೈಟೆಡ್ ಕಿಂಗ್‌ಡಮ್ ಮರಿಟೈಮ್ ಟ್

5 Mar 2026 6:43 am
ಮೂರು ಕ್ರೂಸ್ ಕ್ಷಿಪಣಿಗಳನ್ನು ತಡೆದು ನಾಶಪಡಿಸಿದ ಸೌದಿ ಅರೇಬಿಯಾ

ರಿಯಾದ್: ಅಲ್-ಖಾರ್ಜ್ ನಗರದ ಹೊರವಲಯದಲ್ಲಿ ಉಡಾಯಿಸಲಾದ ಮೂರು ಕ್ರೂಸ್ ಕ್ಷಿಪಣಿಗಳನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ವ್ಯವಸ್ಥೆ ತಡೆದು ನಾಶಪಡಿಸಿದೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು Aljazeera ವರದಿ ಮಾಡಿದೆ. ಕ್ಷಿ

5 Mar 2026 5:37 am
ಇರಾನ್ ವಿರುದ್ಧ ಮಿಲಿಟರಿ ಕ್ರಮ: ಕಾಂಗ್ರೆಸ್ ಅನುಮೋದನೆ ಕಡ್ಡಾಯಗೊಳಿಸುವ ನಿರ್ಣಯ ತಡೆಹಿಡಿದ ಯುಎಸ್ ಸೆನೆಟ್

ವಾಷಿಂಗ್ಟನ್, ಮಾ.5: ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವ ಮೊದಲು ಕಾಂಗ್ರೆಸ್‌ ನ ಸ್ಪಷ್ಟ ಅನುಮೋದನೆ ಕಡ್ಡಾಯವಾಗಬೇಕು ಎಂದು ಸೂಚಿಸಿದ್ದ ನಿರ್ಣಯವನ್ನು ಅಮೆರಿಕದ ಸೆನೆಟ್ ತಡೆಹಿಡಿದಿದೆ ಎಂದು Aljazeera ವರದಿ ಮಾಡಿದೆ. ಅಮೆರಿ

5 Mar 2026 4:31 am
ಇರಾನ್ ದಾಳಿ | ಅಮೆರಿಕದ ಹೇಳಿಕೆಗೆ ಸ್ಪೇನ್ ತಿರುಗೇಟು

ಮಿಲಿಟರಿ ನೆಲೆಗಳ ಬಳಕೆಗೆ ಅನುಮತಿ ಇಲ್ಲ, ನಿಲುವಿನಲ್ಲಿ ಒಂದೇ ಒಂದು ಅಲ್ಪವಿರಾಮವೂ ಬದಲಾಗಿಲ್ಲ ಎಂದ ಮ್ಯಾಡ್ರಿಡ್

5 Mar 2026 4:23 am
ಇರಾನ್ ಮೇಲಿನ ದಾಳಿ | ಅಮೆರಿಕ ವಿದೇಶಾಂಗ ಕಾರ್ಯದರ್ಶಿಯನ್ನು ಪ್ರಶ್ನಿಸಿ ಕಕ್ಕಾಬಿಕ್ಕಿ ಮಾಡಿದ ಅಡಿಗರ ಮೊಮ್ಮಗ ಪತ್ರಕರ್ತ ಮನು ರಾಜು

ವಾಷಿಂಗ್ಟನ್, ಮಾ.5: ಇರಾನ್ ವಿರುದ್ಧ ಅಮೆರಿಕ ಕೈಗೊಂಡ ಮಿಲಿಟರಿ ಕ್ರಮದ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ CNN ಪತ್ರಕರ್ತ ಹಾಗೂ ಕನ್ನಡದ ಖ್ಯಾತ ಕವಿ ಗೋಪಾಲಕೃಷ್ಣ ಅಡಿಗರ ಮೊಮ್ಮಗ ಮನು ರಾಜು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

5 Mar 2026 4:13 am
Andhra Pradesh | ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಬೆಂಗಳೂರಿನ ಐವರು ಮೃತ್ಯು

ಪಲಮನೇರು : ಕಾರೊಂದು ನಿಂತಿದ್ದ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.  ಬೆಂಗಳೂರಿ

5 Mar 2026 2:03 am
ವಾಣಿಜ್ಯ, ಕೈಗಾರಿಕಾ ಬಳಕೆದಾರರಿಗೆ ಕರೆಂಟ್ ಶಾಕ್!

ಬೆಂಗಳೂರು, ಮಾ.4: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು 2025-26ರ ಹಣಕಾಸು ವರ್ಷಕ್ಕೆ ವಿದ್ಯುತ್ ಸುಂಕಗಳನ್ನು ಪರಿಷ್ಕರಿಸಿದೆ. ಆದರೆ, ಈ ಹಿಂದೆ ಯಾವುದೇ ಹೆಚ್ಚಳವನ್ನು ವಿಧಿಸಲಾಗುವುದಿಲ್ಲ ಎಂದು ಭರವಸೆ ನೀಡಿದ ಹೊರತಾಗಿಯೂ ವಾಣಿಜ

5 Mar 2026 1:50 am
ಯುಜಿಸಿಇಟಿ : ಶುಲ್ಕ ಪಾವತಿಗೆ ಮಾ.7 ಕೊನೆ ದಿನ

ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟ

5 Mar 2026 1:33 am
ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ; ಪುನರ್ ಪರಿಶೀಲನೆ ಮಾಡಲು ಒತ್ತಾಯ

ಬೆಂಗಳೂರು : ಸರಕಾರ ಒಂದನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯುವ ಮಗು ವಯಸ್ಸು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು ಎಂದು ನಿಯಮವನ್ನು ಜಾರಿಗೆ ತಂದಿದ್ದು, ಈ ನಿಯಮವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ

5 Mar 2026 1:23 am
ಖಾಮಿನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ವಿಚಾರ: ಪ್ರಕರಣ ದಾಖಲು ಮಾಡಿದ್ದೇವೆ : ಜಿ.ಪರಮೇಶ್ವರ್

ಬೆಂಗಳೂರು : ಇರಾನ್‍ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಶಿಯಾ ಮುಸ್ಲಿಮರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದು

5 Mar 2026 1:06 am
ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ: ಪತ್ತೆಗಾಗಿ ಪೊಲೀಸರಿಗೆ ಒಂದು ವಾರದ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು : ತಿಂಗಳ ಹಿಂದೆ ನಾಪತ್ತೆಯಾದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಈವರೆಗೂ ಪತ್ತೆಯಾಗದ ಹಿನ್ನೆಲೆ, ಕುಟುಂಬಸ್ಥರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಪತ್ತೆಗಾಗಿ ನ್ಯಾಯಾಲಯ ವಿದ್ಯಾರಣ್ಯಪುರ ಠಾಣಾ ಪೊ

5 Mar 2026 1:01 am
ವಿಬಿ-ಜಿ-ರಾಮ್‍ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ : ಬಿ.ಆರ್.ಪಾಟೀಲ್

ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೋಟ್ಯಂತರ ಗ್ರಾಮೀಣ ಕುಟುಂಬಗಳಿಗೆ ನೆರವಾಗಿದೆ. ಕೇಂದ್ರ ಇದೀಗ ಅದನ್ನು ಬದಲಿಸಿ ಹೊಸ ಕಾಯ್ದೆ ಜಾರಿಗೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇದರ ವ

5 Mar 2026 12:59 am
ಛಲವಾದಿ ನಾರಾಯಣಸ್ವಾಮಿ ಅವರು ಸ್ವಾಭಿಮಾನ ಅಡವಿಟ್ಟು ಬಿಜೆಪಿಯಲ್ಲಿ ಬದುಕುತಿದ್ದಾರೆ : ರಮೇಶ್‍ಬಾಬು

ಬೆಂಗಳೂರು : ತಲೆ ಮೇಲೆ ಚಡ್ಡಿ ಹೊತ್ತು ಸ್ವಾಭಿಮಾನವನ್ನು ಅಡವಿಟ್ಟು ಬಿಜೆಪಿಯಲ್ಲಿ ಬದುಕುತ್ತಿರುವ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರಕಾರದ ಬಜೆಟ್‍ಗೆ ಪುಸ್ತಕಕ್ಕೆ ಬೆಂಕಿ ಇಡುವುದಾಗಿ ಹೇಳುವುದರ ಮೂಲಕ ಮತ್ತೊಮ್ಮೆ ಚಡ

5 Mar 2026 12:55 am
ಒಳಮೀಸಲಾತಿ ಅನುಷ್ಠಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ದಲಿತ ಸಚಿವರ ನಿಯೋಗ

ಬೆಂಗಳೂರು : ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡುವ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದಲ್ಲಿ ದಲಿತ ಸಮುದಾಯದ

5 Mar 2026 12:50 am
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅಪ್ಲಿಕೇಶನ್; ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ಬೆಂಗಳೂರು : ಶಿವಮೊಗ್ಗದ ಯುವ ಸಾಫ್ಟ್‌ ವೇರ್ ಇಂಜಿನಿಯರ್ ನಾಫಿ ಅವರು ಅಭಿವೃದ್ಧಿಪಡಿಸಿದ ‘ನೀಟ್ ಲೀ ಎಐ’ ಎಂಬ ಆಧುನಿಕ ಶೈಕ್ಷಣಿಕ ಅಪ್ಲಿಕೇಶನ್ ಇದೀಗ ನೀಟ್, ಜೆಇಇ ಮತ್ತು ಸಿಇಟಿಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ಧತೆ

5 Mar 2026 12:43 am
Kalaburagi | ನೋಟಿಸ್ ನೀಡದೆ ಕಾಮಗಾರಿ ಆರೋಪ : ರೈಲ್ವೆ ಅಧಿಕಾರಿಗಳ ವಿರುದ್ಧ ಎಫ್ಐಆರ್

ಕಲಬುರಗಿ: ನೋಟಿಸ್ ನೀಡದೆ ಹೊಲಗಳಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಸಿದ ಆರೋಪದ ಮೇರೆಗೆ ಮೂವರು ರೈಲ್ವೆ ಅಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೈಋತ್ಯ ರೈಲ್ವೆ ಕನ್ಸ್ಟ್ರಕ

5 Mar 2026 12:18 am
ಬಂಧನದ ಕಾರಣ ನೀಡುವಲ್ಲಿ ಲೋಪ; ನೈಜೀರಿಯಾ ಪ್ರಜೆಗಳಿಬ್ಬರ ಬಿಡುಗಡೆಗೆ ಹೈಕೋರ್ಟ್ ಆದೇಶ, ಗಡಿಪಾರು ಪ್ರಕ್ರಿಯೆಗಾಗಿ ಎಫ್‌ಆರ್‌ಆರ್‌ಒಗೆ ಹಸ್ತಾಂತರಿಸಲು ನಿರ್ದೇಶನ

ಬೆಂಗಳೂರು : ಮಾದಕವಸ್ತು ಸಂಗ್ರಹ ಹಾಗೂ ಮಾರಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಿಡುಗಡೆಗೊಳಿಸಿರುವ ಹೈಕೋರ್ಟ್, ಅಧಿಕೃತ ದಾಖಲೆಗಳಿಲ್ಲದೆ ಕಳೆದೊಂದು ದಶಕದಿಂದ ಭಾರತದಲ್ಲಿ ನೆಲೆಸಿರುವ

5 Mar 2026 12:06 am
ಪೂಂಚ್‌ನಲ್ಲಿ ಭಯೋತ್ಪಾದಕರ ಒಳನುಸುಳುವ ಯತ್ನ ವಿಫಲಗೊಳಿಸಿದ ಸೇನೆ

ಶ್ರೀನಗರ, ಮಾ. 4: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬೆರ್ ಗಾಲಿ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವ ಪ್ರಯತ್ನವೊಂದನ್ನು ಸೈನಿಕರು ವಿಫಲಗೊಳಿಸಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ. ‘‘ವಿಶ್ವಾಸಾರ್ಹ ಬೇಹುಗ

4 Mar 2026 11:48 pm
ಕಾಕುಬಾಳ | ಅಕ್ರಮ ಪಡಿತರ ಅಕ್ಕಿ ಜಪ್ತಿ

ವಿಜಯನಗರ, ಮಾ. 4: ತಾಲೂಕಿನ ಕಾಕುಬಾಳ ಗ್ರಾಮದ ಜೋಳದ ರಸ್ತೆ ಕರಿಯಮ್ಮನ ಗುಡಿ ಸಮೀಪ ಮನೆಯೊಂದರ ಮುಂದೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಪ

4 Mar 2026 11:44 pm
Chikkamagaluru | ಬಾಬಾ ಬುಡಾನ್ ದರ್ಗಾದಲ್ಲಿ ಉರೂಸ್‌ಗೆ ಚಾಲನೆ

ಶಾಖಾದ್ರಿ ನೇತೃತ್ವದಲ್ಲಿ ಆಚರಣೆಗೆ ಅವಕಾಶ ನೀಡದಿದ್ದಕ್ಕೆ ಅಸಮಾಧಾನ

4 Mar 2026 11:43 pm
ಕೆಪಿಎಸ್‌ಸಿ ಆಯ್ಕೆ ಪಟ್ಟಿ ವಿವಾದ | ಒಂದೇ ಕೊಠಡಿಯಲ್ಲಿ ಪರೀಕ್ಷೆ ಬರೆದ 15 ಮಂದಿ ಆಯ್ಕೆ

ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ: ಕೆಪಿಎಸ್‌ಸಿ ಸ್ಪಷ್ಟನೆ

4 Mar 2026 11:40 pm
ರಾಯಚೂರು | ಮಾ.5ರಿಂದ ನವೋದಯ ಶಿಕ್ಷಣ ಸಂಸ್ಥೆಯಿಂದ ರಿಗೆಲ್-26 ವಾರ್ಷಿಕೋತ್ಸವ

ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆಯಿಂದ ಮಾ.5ರಿಂದ 7ರ ವರೆಗೆ ರಿಗೆಲ್-26 ವಾರ್ಷಿಕೋತ್ಸವ ಹಾಗೂ ಇಫೋರಿಯಾ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ರೆಡ್ಡಿ ಹೇಳಿದರು. ಬುಧವಾ

4 Mar 2026 11:40 pm
ಇರಾನ್‌ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆ; ಭಾರತದ ಮೌನವೇಕೆ?

ಭಾರತದ ಮೌನದ ಹಿಂದಿನ ಐದು ಭೌಗೋಳಿಕ ರಾಜಕೀಯ ಅಂಶಗಳು

4 Mar 2026 11:36 pm
ಅಮೆರಿಕ ನೌಕಾಪಡೆ ತನ್ನ ಬಂದರು ಬಳಸುತ್ತಿದೆ ಎಂಬ ಆರೋಪ ತಳ್ಳಿಹಾಕಿದ ಭಾರತ

ಹೊಸದಿಲ್ಲಿ, ಮಾ.4: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆ ಅಮೆರಿಕ ನೌಕಾಪಡೆ ತನ್ನ ಹಡಗುಗಳಿಗೆ ಭಾರತೀಯ ಬಂದರುಗಳನ್ನು ಬಳಸಲು ಅವಕಾಶ ನೀಡಲಾಗಿದೆ ಎಂಬ ಆರೋಪವನ್ನು ಭಾರತ ತಳ್ಳಿಹಾಕಿದೆ ಎಂದು Aljazeera ವರದಿ ಮಾಡಿದೆ. ಈ ಕುರ

4 Mar 2026 11:29 pm
ಸಮಸ್ತ ಪಬ್ಲಿಕ್ ಪರೀಕ್ಷೆ: 99% ವಿದ್ಯಾರ್ಥಿಗಳು ಉತ್ತೀರ್ಣ

ಮುಂದೆ ಪಬ್ಲಿಕ್ ಪರೀಕ್ಷೆ ತರಗತಿಗಳಲ್ಲಿ ಬದಲಾವಣೆ

4 Mar 2026 11:28 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ | ಭಾರತದ ಮೌನ ಅರ್ಥವಾಗುತ್ತಿಲ್ಲ: ಮೆಹಬೂಬಾ ಮುಫ್ತಿ

ಶ್ರೀನಗರ, ಮಾ. 4: ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಆಕ್ರಮಣಕ್ಕೆ ಸಂಬಂಧಿಸಿ ಭಾರತದ ಮೌನ ತನಗೆ ಅರ್ಥವಾಗುತ್ತಿಲ್ಲ ಎಂದು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಹೇಳಿದ್ದಾರೆ. ಪರಮಾಣು ಪರೀಕ್ಷೆಗ

4 Mar 2026 11:23 pm
ಬಿಹಾರ | ಶೌಚ ಗುಂಡಿ ಶುಚಿಗೊಳಿಸುತ್ತಿದ್ದಾಗ ವಿಷಾನಿಲ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತ್ಯು

ಪಾಟ್ನಾ, ಮಾ. 4: ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ಮನೆಯ ಶೌಚಗುಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷ ಗಾಳಿಯನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯು

4 Mar 2026 11:21 pm
ಹಾರ್ಮುಜ್‌ ಜಲಸಂಧಿಯ ಮೂಲಕ ಚೀನಾದ ಹಡಗುಗಳಿಗೆ ಮಾತ್ರ ಅವಕಾಶ: ಇರಾನ್

ಟೆಹ್ರಾನ್, ಮಾ.4: ಮಧ್ಯಪ್ರಾಚ್ಯ ಯುದ್ದ ಪ್ರಾರಂಭಗೊಂಡಂದಿನಿಂದ ಇರಾನ್ ವಿಷಯದಲ್ಲಿ ಚೀನಾವು ತಳೆದಿರುವ ನಿಲುವಿಗೆ ಕೃತಜ್ಞತೆಯ ಅಭಿವ್ಯಕ್ತಿಯಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಚೀನಾದ ಹಡಗುಗಳಿಗೆ ಮಾತ್ರ ಹಾದುಹೋಗಲು ಅವಕಾಶ ನೀಡ

4 Mar 2026 11:11 pm
ಶತ್ರುಗಳ ಮಿತ್ರರನ್ನೂ ಶತ್ರುಗಳೆಂದೇ ಪರಿಗಣಿಸಲಾಗುವುದು: ಇರಾನ್

ಟೆಹ್ರಾನ್, ಮಾ.4: ಇರಾನ್ ರಾಷ್ಟ್ರವನ್ನು ಗುರಿಯಾಗಿಸಿಕೊಂಡಿರುವ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯ ಅಭಿಯಾನವನ್ನು ಬೆಂಬಲಿಸಿ ಹೇಳಿಕೆ ನೀಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಇರಾನ್‍ನ ನ್ಯಾಯಾಂಗ ಮುಖ್ಯಸ್ಥರು ಬು

4 Mar 2026 11:08 pm
ಅಫಜಲಪುರ | ಭೀಮಾ ನದಿ ಸೇತುವೆ ಕೆಳಗೆ ವ್ಯಕ್ತಿಯ ಮೃತದೇಹ ಪತ್ತೆ

ಅಫಜಲಪುರ: ತಾಲೂಕಿನ ಘತ್ತರಗಾ ಗ್ರಾಮದ ಸಮೀಪದ ಭೀಮಾ ನದಿ ಸೇತುವೆ ಕೆಳಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ನದಿ ತೀರದಲ್ಲಿ ಮೃತದೇಹ ತೇಲಿಬರುತ್ತಿರುವುದನ್ನು ಗಮನಿಸ

4 Mar 2026 11:00 pm
ವಾಟ್ಸ್ಆ್ಯಪ್ ಸಂಭಾಷಣೆಯ ಆಧಾರದಲ್ಲಿ ವಿಚ್ಛೇದನೆ ನೀಡಲು ಸಾಧ್ಯವಿಲ್ಲ : ಬಾಂಬೆ ಹೈಕೋರ್ಟ್

ಮುಂಬೈ, ಮಾ. 4: ಸಂಗಾತಿಗೆ ತನ್ನನ್ನು ಸಮರ್ಥಿಸುವ ಅವಕಾಶವನ್ನು ನೀಡದೆ, ಕೇವಲ ವಾಟ್ಸ್ಆ್ಯಪ್ ಸಂಭಾಷಣೆಯ ಆಧಾರದಲ್ಲಿ, ಕ್ರೌರ್ಯ ನಡೆದಿದೆ ಎಂಬ ನೆಲೆಯಲ್ಲಿ ಓರ್ವ ವ್ಯಕ್ತಿಗೆ ವಿವಾಹ ವಿಚ್ಛೇದನೆ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ

4 Mar 2026 10:58 pm
ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

ಕೊಣಾಜೆ, ಮಾ.4: ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ನಡೆಸಿದ 2025-26ನೇ ಸಾಲಿನ 5,7,10,12 ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬದ್ರಿಯಾ ಜುಮಾ ಮಸೀದಿ ಅಧೀನದ ಹಿದಾಯತುಲ್ ಇಸ್ಲಾಂ ಆಲಡ್ಕ ಮತ್ತು ತೋಕರಬೆಟ್ಟು

4 Mar 2026 10:56 pm
ತಮಿಳುನಾಡು | ಕಾಂಗ್ರೆಸ್‌ಗೆ 29 ವಿಧಾನಸಭಾ, 2 ರಾಜ್ಯಸಭಾ ಸ್ಥಾನಗಳನ್ನು ನೀಡಲು ಮುಂದಾದ ಡಿಎಂಕೆ : ವರದಿ

ಚೆನ್ನೈ, ಮಾ. 4: ರಾಜಿ ಸೂತ್ರದ ಭಾಗವಾಗಿ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ಗೆ 29 ಸ್ಥಾನಗಳು ಮತ್ತು ಎರಡು ರಾಜ್ಯಸಭಾ ಸ್ಥಾನಗಳನ್ನು ನೀಡಲು ಅದರ ಮಿತ್ರಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (

4 Mar 2026 10:55 pm
ಕಲಬುರಗಿ | ಮರಣೋತ್ತರ ದೇಹ-ಅಂಗಾಂಗ ನಾಶ ಮಾಡದೇ ದಾನ ಮಾಡಿ: ಡಾ.ಶಿವಾನಂದ ಹೂಗಾರ

ಟೆಂಗಳಿ ಗ್ರಾಮದಲ್ಲಿ ದೇಹಾಂಗದಾನ ಜಾಗೃತಿ ಕಾರ್ಯಕ್ರಮ

4 Mar 2026 10:55 pm
ವಾಡಿ | ಭಾಷೆ ಸಂಸ್ಕೃತಿ ಮೀರಿದ ಭಾವೈಕ್ಯತೆಯ ಹಬ್ಬ ಹೋಳಿ

ವಾಡಿ: ಬಹು ಭಾಷೆ ಮೀರಿದ ಬಹು ಸಂಸ್ಕೃತಿಗಳ ಪಟ್ಟಣವಾದ ವಾಡಿಯಲ್ಲಿ ಬುಧವಾರ ಬೆಳಿಗ್ಗೆಯಿಮದಲೇ ಭಾವೈಕ್ಯದ ಹೋಳಿ ಹಬ್ಬ ಅದ್ದೂರಿಯಾಗಿ ಆಚರಿಸಿದರು. ಪುರುಷರು, ಮಹಿಳೆಯರು, ಮಕ್ಕಳು ಸೇರಿದಂತೆ ವಯಸ್ಸಿನ ಹಂಗು ಮೀರಿ ಎಲ್ಲರೂ ಪಟ್ಟಣ

4 Mar 2026 10:52 pm
ಮಂಗಳೂರು: ಎಸ್‌ಐಆರ್ ಕುರಿತಂತೆ ಮ್ಯಾಪಿಂಗ್ ಕಾರ್ಯಕ್ಕೆ ಸಹಕರಿಸಲು ಮನವಿ

ಮಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಘೋಷಣೆಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿರುವುದರಿಂದ ಪೂರ್ವಭಾವಿ ಚಟುವಟಿಕೆಯಾದ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. 2002ರ ಮತದಾರರ ಪಟ್ಟಿ

4 Mar 2026 10:52 pm
ಕಲಬುರಗಿ | ಮಾ.5 ರಂದು ಮತದಾರರ ಪಟ್ಟಿ ಮ್ಯಾಪಿಂಗ್ ಅಭಿಯಾನ: ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಪೂರ್ವಸಿದ್ಧತಾ ಭಾಗವಾಗಿ 2022ರ ಮತದಾರರ ಪಟ್ಟಿಯನ್ನು 2025ರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕುರಿತು ಮಾರ್ಚ್ 5ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ

4 Mar 2026 10:51 pm
ಯಡ್ರಾಮಿ | ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

ಯಡ್ರಾಮಿ: ಹೋಳಿಯಲ್ಲಿ ಮಿಂದೆದ್ದು, ಸ್ನಾನಕ್ಕೆಂದು ಕೆರೆಯಲ್ಲಿ ಈಜಾಲು ಹೋಗಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ಬುಧವಾರ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಮಳ್ಳಿ ಗ್ರಾಮದ ಹಳ್ಳೆಪ್ಪ ಕಲ್ಲಪ್ಪ ಕ

4 Mar 2026 10:47 pm
4 Mar 2026 10:37 pm
Maharashtra | 15 ವರ್ಷದ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯಿಂದ ಹಣ ಸುಲಿಗೆ ಮಾಡುತ್ತಿದ್ದ ದುಷ್ಕರ್ಮಿಯ ಬಂಧನ

ಥಾಣೆ: 15 ವರ್ಷದ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯಿಂದ ₹50,000 ಹಣ ಸುಲಿಗೆ ಮಾಡಿದ ಆರೋಪದ ಮೇಲೆ 23 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಲೋಕಮಾನ್ಯ ನಗರ ನಿವಾಸಿ

4 Mar 2026 10:34 pm
ತೈಲ ಸರಬರಾಜು ಬಿಕ್ಕಟ್ಟು | ಭಾರತಕ್ಕೆ 9.5 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲ ರಫ್ತು ಮಾಡಲಿರುವ ರಷ್ಯಾ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಉದ್ವಿಗ್ನತೆಯಿಂದ ಉದ್ಭವಿಸಿರುವ ತೈಲ ಸರಬರಾಜು ಬಿಕ್ಕಟ್ಟನ್ನು ನಿರ್ವಹಿಸಲು ಭಾರತಕ್ಕೆ 9.5 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಪೂರೈಸಲು ರಷ್ಯಾ ಸಿದ್ಧವಾಗಿದ್ದು, ಇನ್ನು ಕ

4 Mar 2026 10:32 pm
ಕೆ.ಎಸ್.ಹೆಗ್ಡೆ ಆಸ್ಪತ್ರೆ: ಟ್ರಾನ್ಸ್ ಫ್ಯೂಷನ್ ಮೆಡಿಸಿನ್ ಐಸಿಎಂಆರ್ ಅನುದಾನಿತ ಕಾರ್ಯಾಗಾರ ಸಮಾರೋಪ

ಕೊಣಾಜೆ: ದೇರಳಕಟ್ಟೆ ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್,ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮತ್ತು ನಿಟ್ಟೆ ಸೆಂಟರ್ ಫಾರ್ ಸ್ಟೆಮ್ ಸೆಲ್,ರಿಸರ್ಚ್ ಆಂಡ್ ರಿಜನರೇಶನ್ ಮೆಡಿಸಿನ್ ಹಾಗೂ ಕ್ಷೇಮಾ ಸಹಯೋಗ

4 Mar 2026 10:27 pm
ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು,ಮಾ.4: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮ ವಹಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದ.ಕ. ಜಿಲ್ಲಾಧಿಕಾರಿ ಕಚೇರಿ

4 Mar 2026 10:22 pm
ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ಮಂಗಳೂರು, ಮಾ.4: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ

4 Mar 2026 10:20 pm
ಮಂಗಳೂರು: ಮಾ.5ರಂದು ವಿಮಾನ ಸಂಚಾರ ರದ್ದು

ಮಂಗಳೂರು, ಮಾ.4: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ - ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು - ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ

4 Mar 2026 10:18 pm
Kerala | ಮಾಸಿಕ ₹40,000 ಕನಿಷ್ಠ ವೇತನಕ್ಕೆ ಆಗ್ರಹಿಸಿ ಖಾಸಗಿ ಆಸ್ಪತ್ರೆಗಳ ಶುಶ್ರೂಷಕಿಯರ ಮುಷ್ಕರ

ತಿರುವನಂತಪುರಂ: ಮಾಸಿಕ ₹40,000 ಕನಿಷ್ಠ ವೇತನ ಪಾವತಿಸಬೇಕು ಹಾಗೂ ಬಾಕಿ ಇರುವ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿ ಬುಧವಾರ ಕೇರಳದಾದ್ಯಂತ ಖಾಸಗಿ ಆಸ್ಪತ್ರೆಗಳ ಶುಶ್ರೂಷಕಿಯರು ಮುಷ್ಕರ ನಡೆಸಿದರು. ಮುಷ್ಕರಕ್ಕ

4 Mar 2026 10:04 pm
ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ, ಮಾ.4: ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ(18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ

4 Mar 2026 10:04 pm
ಬೈಂದೂರು: ಜ್ಯುವೆಲ್ಲರಿಗೆ ನುಗ್ಗಿ ಸೊತ್ತು ಕಳವು; ಪ್ರಕರಣ ದಾಖಲು

ಬೈಂದೂರು, ಮಾ.4: ಜ್ಯುವೆಲ್ಲರಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಮಾ.4ರಂದು ಬೆಳಗಿನ ಜಾವ ನಡೆದಿದೆ. ಯಡ್ತರೆ ಗ್ರಾಮದ ಬಂಕೇಶ್ವರದ ಕಾರ್ತಿಕ್ ರಮೇಶ್ ರಾಯ್ಕರ್ ಎಂಬವರ ಬಂಕೇ

4 Mar 2026 10:02 pm
ಗಂಗಾವತಿ | ಅಂಜನಾದ್ರಿ ಬೆಟ್ಟ ಏರಿದ ಯಾತ್ರಾರ್ಥಿಗೆ ಹೃದಯಾಘಾತ : ಗುಜರಾತ್ ಮೂಲದ ವ್ಯಕ್ತಿ ಮೃತ್ಯು

ಗಂಗಾವತಿ : ತಾಲ್ಲೂಕಿನ ಚಿಕ್ಕ ರಾಂಪೂರದಲ್ಲಿರುವ ಅಂಜನಾದ್ರಿ ಬೆಟ್ಟ ದರ್ಶನಕ್ಕೆ ಬಂದಿದ್ದ ಗುಜರಾತ್ ಮೂಲದ ಯಾತ್ರಾರ್ಥಿಯೊಬ್ಬರು ಬೆಟ್ಟ ಏರಿ ಇಳಿಯುವ ವೇಳೆ ಆಯಾಸದಿಂದ ಬಳಲಿಕೊಂಡು ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ.

4 Mar 2026 10:01 pm
ಇಸ್ರೇಲ್, ಅಮೆರಿಕ ಗುರಿಗಳತ್ತ ಕ್ಷಿಪಣಿ ಮಳೆಗರೆದ ಇರಾನ್

ಟೆಹ್ರಾನ್, ಮಾ.4: ಮಧ್ಯಪ್ರಾಚ್ಯದಲ್ಲಿನ ಯುದ್ದ ಬುಧವಾರ ಐದನೇ ದಿನಕ್ಕೆ ಮುಂದುವರಿದಿರುವಂತೆಯೇ, ಅಮೆರಿಕ ಮತ್ತು ಇಸ್ರೇಲ್‍ನ ಗುರಿಗಳತ್ತ 40ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಪ್ರಯೋಗಿಸಿರುವುದಾಗಿ ಇರಾನ್ ಹೇಳಿದೆ. `ಬುಧವಾರ ಬೆಳಿ

4 Mar 2026 9:54 pm
ನಾಟಕ ಹೊಸ ಸೃಜನಶೀಲತೆಯನ್ನು ಕಂಡುಕೊಳ್ಳಲು ಸಹಕಾರಿ: ಪ್ರಸನ್ನ

ಉಡುಪಿ, ಮಾ.4: ನಾಟಕವು ವಾಸ್ತವದಿಂದ ಹೊರಬಂದು ಸತ್ಯವನ್ನು ಅನ್ವೇಷಿಸುವ ಕಲೆಯಾಗಿದೆ. ಈ ಕಲೆಯು ಮನುಷ್ಯನನ್ನು ತನ್ನ ಸ್ವಂತ ಅಸ್ತಿತ್ವದಿಂದ ಹೊರತಂದು, ಹೊಸ ಸೃಜನಶೀಲತೆಯನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದು ಹಿರಿಯ ರಂಗಕ

4 Mar 2026 9:54 pm
ಮಾ. 5ರಂದು ಹೋಳಿ ಆಚರಣೆ: ಮದ್ಯ ಮಾರಾಟ ನಿಷೇಧ

ಉಡುಪಿ, ಮಾ.4: ಗುರುವಾರ ಜಿಲ್ಲೆಯಲ್ಲಿ ಹೋಳಿ ಹಬ್ಬದ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮ

4 Mar 2026 9:48 pm
ಗಂಗಾವತಿ | ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ್ಯು

ಗಂಗಾವತಿ : ಹೋಳಿ ಹಬ್ಬದ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ಆಕಸ್ಮಿಕವಾಗಿ ತುಂಗಭದ್ರಾ ನದಿಯಲ್ಲಿ ಮುಳುಗಿದ ಘಟನೆ ಬುಧವಾರ ಸಂಜೆ ನಡೆದಿದೆ. ಈ ಪೈಕಿ ಒಬ್ಬ ಯುವಕ ಈಜಿ ದಡ ಸೇರಿದರೆ, ಇನ್ನಿಬ್ಬರು ನೀರಿನಲ್ಲಿ ಮ

4 Mar 2026 9:47 pm
ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ : ರಾಜ್ಯ ಪೊಲೀಸ್ ಮಹಾನಿರ್ದೆಶಕ ಎಂ.ಎ.ಸಲೀಂ

ಬೆಂಗಳೂರು : ಭ್ರಷ್ಟಾಚಾರ, ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೆಶಕ ಡಾ.ಎಂ.ಎ.ಸಲೀಂ ಹೇಳಿದ್ದಾರೆ. ಬುಧವಾರ ಬೆ

4 Mar 2026 9:39 pm
ನಿಗಮ-ಮಂಡಳಿಗಳಿಗೆ ಶಾಸಕರ ನೇಮಕಾತಿ ಪ್ರಶ್ನಿಸಿದ್ದ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸೌಲಭ್ಯಗಳೊಂದಿಗೆ 34 ಶಾಸಕರನ್ನು ವಿವಿಧ ನಿಗಮ-ಮಂಡಳಿಗಳು, ಪ್ರಾಧಿಕಾರಗಳೂ ಸೇರಿ ವಿವಿಧ ಸಂಸ್ಥೆಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಕ್ರಮವನ್ನು ಸಂವಿಧಾನಬಾಹಿರ

4 Mar 2026 9:33 pm
ಶ್ರೀಲಂಕಾ ಕರಾವಳಿಯಲ್ಲಿ ಮುಳುಗಿದ ಇರಾನಿನ ಯುದ್ಧನೌಕೆ: 87 ಮೃತದೇಹಗಳು ಪತ್ತೆ

ಕೊಲಂಬೊ: ಸಮುದ್ರದಲ್ಲಿ ಅಮೆರಿಕ ಪಡೆಗಳು ಮುಳುಗಿಸಿದೆ ಎಂದು ಹೇಳಲಾಗಿರುವ ಇರಾನಿನ ಯುದ್ಧನೌಕೆಯಿಂದ ಕನಿಷ್ಠ 87 ಮೃತದೇಹಗಳನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸೋಸಿಯೇಟೆಡ್ ಪ್ರ

4 Mar 2026 9:32 pm
ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ಮನೆ ಊಟ; ಸೆಷನ್ಸ್ ಕೋರ್ಟ್ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ

4 Mar 2026 9:29 pm
‘ನೀರಿಗಾಗಿ ನಮ್ಮ ನಡಿಗೆ’ ಕಂಡ್ಲೂರು-ಸಿದ್ಧಾಪುರ ಪಾದಯಾತ್ರೆ ಮುಕ್ತಾಯ: ವಾರಾಹಿ ನದಿ ಅವಲಂಬಿತ ರೈತರ ಹಕ್ಕುಗಳಿಗೆ ಆದ್ಯತೆ ನೀಡಲು ಆಗ್ರಹ

► ವಾರಾಹಿ ಬಲದಂಡೆ ನೀರಾವರಿ ಯೋಜನೆ ಅನುಷ್ಠಾನಗೊಳ್ಳಲಿ► ಮೂಲ ಯೋಜನೆಯಂತೆ ನೀರಿನ ಹಂಚಿಕೆ ಖಚಿತಪಡಿಸಬೇಕು► ಯೋಜನೆಯಲ್ಲಿ ವಂಚಿತ ಪ್ರದೇಶಗಳಿಗೂ ನೀರಾವರಿ ಸೌಲಭ್ಯ

4 Mar 2026 9:26 pm
ಜಾಗತಿಕ ದಕ್ಷಿಣದ ಧ್ವನಿಯಾಗಿರುವ ಭಾರತ ಮೌನವಾಗಿರಲು ಸಾಧ್ಯವಿಲ್ಲ: ಇರಾನ್ ಸಚಿವ

ಟೆಹ್ರಾನ್, ಮಾ.4: ಮಧ್ಯಪ್ರಾಚ್ಯದ ಬಿಕ್ಕಟ್ಟು, ಸಂಘರ್ಷ ತೀವ್ರಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್‍ನ ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ಮೊಹಮ್ಮದ್ ರೆಝಾ ಬಹ್ರಾಮಿ `ಇದು ತಾತ್ಕಾಲಿಕ ಬಿಕ್ಕಟ್ಟು ಅಥವಾ ಅಮೆರಿಕದೊ

4 Mar 2026 9:25 pm
ಲೆಬನಾನ್ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 11 ಮಂದಿ ಮೃತ್ಯು

ಬೈರೂತ್, ಮಾ.4: ಲೆಬನಾನ್ ಮೇಲಿನ ದಾಳಿಯನ್ನು ಬುಧವಾರ ಇಸ್ರೇಲ್ ತೀವ್ರಗೊಳಿಸಿದ್ದು ರಾಜಧಾನಿ ಲೆಬನಾನ್‍ನಲ್ಲಿ ಅಧ್ಯಕ್ಷೀಯ ಭವನದ ಸುತ್ತಮುತ್ತಲಿನ ಪ್ರದೇಶ ಹಾಗೂ ಇರಾನ್ ಬೆಂಬಲಿತ ಹಿಜ್ಬುಲ್ಲಾ ಗುಂಪಿನ ಭದ್ರಕೋಟೆಗಳನ್ನು ಗುರ

4 Mar 2026 9:22 pm
ಭದ್ರತಾ ಮಂಡಳಿಯಲ್ಲಿ ಅಮೆರಿಕಾದ ಕಾರ್ಯಸೂಚಿಗೆ ಚೀನಾ, ರಶ್ಯ ಆಕ್ಷೇಪ : ಇರಾನ್‍ಗೆ ಸಂಬಂಧಿಸಿದ ನಿರ್ಬಂಧ ಸಮಿತಿ ವಿಷಯ ಉಲ್ಲೇಖಕ್ಕೆ ವಿರೋಧ

ವಿಶ್ವಸಂಸ್ಥೆ, ಮಾ.4: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಧ್ರುವೀಕರಣವನ್ನು ಎತ್ತಿ ತೋರಿಸುವ ಬೆಳವಣಿಗೆಯಲ್ಲಿ, ರಶ್ಯ ಮತ್ತು ಚೀನಾವು ಇರಾನ್‍ಗೆ ಸಂಬಂಧಿಸಿದ ವಿಷಯದ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ ನಂತರ ವಿಶ್ವಸಂಸ್ಥೆ ಭದ

4 Mar 2026 9:20 pm
ಅತೀಜಮ್ಮ

ಮುಲ್ಕಿ: ಇಲ್ಲಿನ ಕೆ.ಎಸ್. ರಾವ್ ನಗರ ನಿವಾಸಿ ಮರ್ಹೂಮ್ ಬಿ.ಎಂ. ಹಾಜಿ ಚಾಬಾ ಅವರ ಪತ್ನಿ ಅತೀಜಮ್ಮ ಅವರು ಬುಧವಾರ ಸಂಜೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಸಂಜೆಯ ವೇಳೆ ಇವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಆ್ಯಂಬು

4 Mar 2026 9:20 pm
ಪಡುಬಿದ್ರೆ| ಇನ್ನಾ ಗ್ರಾಮದಲ್ಲಿ ಯುವಕನಿಗೆ ಚೂರಿ ಇರಿತ: ಆರೋಪಿ ಸೆರೆ

ಪಡುಬಿದ್ರಿ: ಫ್ಲಿಪ್‌ಕಾರ್ಟ್ ಡೆಲಿವರಿ ನೀಡುತಿದ್ದ ಯುವಕನೋರ್ವ ಉತ್ತರ ಪ್ರದೇಶದ ವ್ಯಕ್ತಿಗೆ ಚೂರಿ ಇರಿದು ಪರಾರಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೋಹನ್ ಮಂಜರಪಲ್ಕೆ ನಂದಳಿಕೆ (26) ಎಂದು ಗುರುತಿ

4 Mar 2026 8:59 pm
ಯೆನೆಪೊಯ ಸಮೂಹ ಸಂಸ್ಥೆಯ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು, ಮಾ.4: ಯೆನೆಪೊಯ ಸಮೂಹ ಸಂಸ್ಥೆಯ ವತಿಯಿಂದ ನಗರದ ಜಪ್ಪಿನಮೊಗರಿನಲ್ಲಿರುವ ಯೆನೆಪೊಯ ಸ್ಕೂಲ್‌ನಲ್ಲಿ ಬುಧವಾರ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕ

4 Mar 2026 8:55 pm