SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
20 Nov 2025 10:50 am
ಭಾರತಕ್ಕೆ 93 ಮಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಮಾರಾಟ ಒಪ್ಪಂದಕ್ಕೆ ಅಮೆರಿಕ ಅನುಮೋದನೆ

ಹೊಸದಿಲ್ಲಿ : ಭಾರತಕ್ಕೆ 93 ಮಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಮಾರಾಟ ಒಪ್ಪಂದಕ್ಕೆ ಅಮೆರಿಕ ಅನುಮೋದಿಸಿದೆ. ಈ ಒಪ್ಪಂದದಲ್ಲಿ 45.7 ಮಿಲಿಯನ್ ಡಾಲರ್ ವೆಚ್ಚದ ಜಾವೆಲಿನ್ ಕ್ಷಿಪಣಿ ವ್ಯವಸ್ಥೆ(Javelin Missile System) ಮತ್ತು ಅದರ ಉಪಕರಣಗಳು

20 Nov 2025 10:25 am
ಮೆಕಾಲೆ ಹುಟ್ಟುಹಾಕಿದ ಗುಲಾಮಗಿರಿ ಮನಸ್ಥಿತಿಯಿಂದ ಮುಕ್ತವಾಗಬೇಕೆಂಬ ಮೋದಿ ಕರೆ | ವಿಮೋಚನೆ ಹೆಸರಿನಲ್ಲಿ ಬಿಜೆಪಿ ಸಿದ್ಧಾಂತವನ್ನು ಹೇರುವ ಯೋಜನೆಯಾಗಿದೆಯೇ?

ಮೆಕಾಲೆ ಭಾರತದಲ್ಲಿ ಹುಟ್ಟುಹಾಕಿದ ಗುಲಾಮಗಿರಿ ಮನಸ್ಥಿತಿಯಿಂದ ಮುಂದಿನ ಹತ್ತು ವರ್ಷಗಳಲ್ಲಿ ನಮ್ಮನ್ನು ಮುಕ್ತಗೊಳಿಸಿಕೊಳ್ಳಲು ನಾವು ಸಂಕಲ್ಪ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ. ಅಲ್ಲದೆ, ಹತ್ತು ವರ್ಷಗಳಲ

20 Nov 2025 10:24 am
ಪೊಲೀಸರು ವಾರ್ಷಿಕ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ, ನವಚೈತನ್ಯದಿಂದ ಕರ್ತವ್ಯಕ್ಕೆ ಮರಳಿ: ಡಿ.ಸಿ.ಡಾ. ಎಂ.ಆರ್.ರವಿ

ಕೋಲಾರ : ಪೊಲೀಸರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ದೃಷ್ಟಿಯಿಂದ ವಾರ್ಷಿಕ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ, ನವಚೈತನ್ಯದಿಂದ ಕರ್ತವ್ಯಕ್ಕೆ ಮರಳಿ ಬನ್ನಿ ಎಂದು ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕರೆ ನೀಡಿ

20 Nov 2025 9:31 am
ಸ್ಥಿರಾಸ್ತಿ-ಚರಾಸ್ತಿ, ವಾರ್ಷಿಕ ಭೌತಿಕ ಆಸ್ತಿಗಳ ವಿವರಗಳನ್ನು ಒದಗಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ

ಬೆಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರದ ಪ್ರಕಾರ ಸ್ಥಿರಾಸ್ತಿಗಳ ಪ್ರಾರಂಭಿಕ ಶಿಲ್ಕು 438.54 ಕೋಟಿ ರೂ.ಗಳಿವೆ. ಇದೇ ವರ್ಷದಲ್ಲಿ 19.20 ಕೋಟಿ ರೂ. ಸವಕಳಿ ಒಳಗೊಂಡಂತೆ ಅ

20 Nov 2025 9:09 am
ಕಾಶ್ಮೀರಿಗಳನ್ನು ಉಗ್ರರಿಗೆ ಒಪ್ಪಿಸದಿರೋಣ

‘‘ದಿಲ್ಲಿ ಸ್ಫೋಟಕ್ಕೆ ಕಾರಣರಾಗಿರುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಇದರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಅನುಮಾನದಿಂದ ನೋಡುವುದನ್ನು ತಪ್ಪಿಸಬೇಕು. ಎಲ್ಲ ಕಾಶ್ಮೀರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲ

20 Nov 2025 8:56 am
ಜಿಎಸ್‌ಟಿ ಕಡಿತ: ಹಬ್ಬದ ಸೀಸನ್ ನಲ್ಲಿ ಪ್ರತಿ ಎರಡು ಸೆಕೆಂಡ್ ಗೆ ಒಂದು ಕಾರು ಮಾರಾಟ!

ಚೆನ್ನೈ; ಜಿಎಸ್‌ಟಿ ದರ ಕಡಿತ ಮತ್ತು ಹಬ್ಬಗಳ ಭಾವನಾತ್ಮಕ ತುಡಿತದ ಕಾರಣದಿಂದ 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳ ಮಾರಾಟ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೇರಿದೆ. ಸಣ್ಣ ಕಾರುಗಳು ಮತ್ತು ಕಾಂಪ್ಯಾಕ್ಟ್ ಎಸ್ಯುವಿಗಳ ತೆರಿಗೆ ದರ

20 Nov 2025 7:54 am
ನ್ಯಾಯಾಧಿಕರಣ ಕಾಯ್ದೆ ಅಸಂವಿಧಾನಿಕ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನ್ಯಾಯಾಧಿಕರಣ ಸುಧಾರಣಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ತೆರಿಗೆ ಪದ್ಧತಿ, ಪರಿಸರ, ವಿದ್ಯುತ್,

20 Nov 2025 7:27 am
20 Nov 2025 7:27 am
ಡಿ.27, 28 ಕೆಪಿಸಿಎಲ್ ಮರು ಪರೀಕ್ಷೆ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ

20 Nov 2025 1:25 am
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ; ವೈದ್ಯಕೀಯ ಶಿಕ್ಷಣ ಇಲಾಖೆ, ಕೆಇಎಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮೂಡಬಿದರೆಯ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಚ್ಎಸ್ ಕೋರ್ಸ್ ಮುಗಿಸಿ ಹೋಮಿಯೋಪಥಿ ಸ್ನಾತಕೋತ್ತರ ಕೋರ್ಸ್‌ ಪ್ರವೇಶ ಪಡೆಯಲು ಬಯಸಿದ 30 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌ಗೆ ಹಾಜರಾಗಲು 'ವೈ

20 Nov 2025 1:19 am
ಎಂಬಿಬಿಎಸ್ ಸೀಟು ಹೆಚ್ಚಳದ ಬಗ್ಗೆ ಎನ್‌ಎಂಸಿಯಿಂದ ವಿವರ ಕೇಳಿದ ಹೈಕೋರ್ಟ್

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2025-26) ವೈದ್ಯಕೀಯ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್‌ ಆರಂಭವಾದ ನಂತರ ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಗೆ ಹಾಗೂ ಇಡೀ ದೇಶದ ವೈದ್ಯಕೀಯ ಕಾಲೇಜುಗಳಿಗೆ ಎಷ್ಟು ಸಂಖ್ಯೆಯ ಎಂಬಿಬಿಎಸ್‌

20 Nov 2025 1:14 am
ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ : ಮುಂದಿನ ವಿಚಾರಣೆವರೆಗೆ ಕ್ರಮಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ

ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನ

20 Nov 2025 1:03 am
10,000 ಹೆಕ್ಟೇ‌ರ್ ಪ್ರದೇಶದ ಗಡಿ ಗುರುತು; ಟಾಸ್ಕ್ ಫೋರ್ಸ್ ಅವಧಿ ವಿಸ್ತರಿಸಿ ರಾಜ್ಯ ಸರಕಾರ ಆದೇಶ

ಚಿಕ್ಕಮಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅರಣ್ಯ ಮೀಸಲು ಪ್ರದೇಶಗಳಿಂದ ಹೊರತುಪಡಿಸಿರುವ 10,000 ಹೆಕ್ಟೇರ್ ಪ್ರದೇಶಕ್ಕೆ ಸರಿಯಾದ ಗಡಿ ವಿಸ್ತೀರ್ಣವನ್ನು ಗುರುತಿಸಿ ಗ್ರಾಮವಾರು

20 Nov 2025 12:56 am
ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ : ರಾಜ್ಯ ಸರಕಾರ ಆದೇಶ

ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿ

20 Nov 2025 12:35 am
4,056 ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ : ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ

20 Nov 2025 12:30 am
ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ: ಝೋಝೋ ಕನೆಕ್ಟ್ ಬಿಸಿನೆಸ್ ಕಾರ್ಡ್ ಬಿಡುಗಡೆ

ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ-2025ರ ಎರಡನೇ ದಿನ ಬೆಂಗಳೂರು ಅಂತರ್‍ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರಾಜ್ಯ ಸರಕಾರವು ನವೋದ್ಯಮಗಳ 50 ಹೊಸ ಆವಿಷ್ಕಾರಗಳು ಮತ್ತು ಪರಿಹಾರಗಳನ್ನು ಬಿಡುಗಡೆ ಮಾಡಿತು. ಅವ

20 Nov 2025 12:25 am
ಬಿಜೆಪಿ ಪಕ್ಷ ʼವೋಟ್ ಚೋರಿʼ ಮಾಡಿ ಅಧಿಕಾರದ ಗದ್ದುಗೆಗೇರಿದೆ: ಇನಾಯತ್ ಅಲಿ

ಸುರತ್ಕಲ್: ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ‌ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ʼವೋಟ್ ಚೋರಿʼ ವಿರುದ್ಧ ಬೃಹತ್ ಪಂಜಿನ ಮೆ

20 Nov 2025 12:21 am
ಝಕರಿಯಾ ಜೋಕಟ್ಟೆರಿಗೆ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಉದ್ಯಮಿ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ ನ. ೧೮ರಂದು ಹೋಟೆಲ್ ಶ್ರೀನಿವಾಸದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ಆರೋಗ್ಯ, ಶಿಕ್ಷ

20 Nov 2025 12:14 am
ಮೀಫ್ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಕರಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀಫ್ ವಿದ್ಯಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ದೈಹಿಕ ಶಿಕ್ಷಕರು ಮತ್ತು ಶಿಕ್ಷಕಿಯರಿಗೆ ಒಂದು ದಿನದ ತ

20 Nov 2025 12:12 am
ಝಕರಿಯಾ ಜೋಕಟ್ಟೆ ಅವರಿಗೆ ಮೀಫ್‌ನಿಂದ ಸನ್ಮಾನ

ಮಂಗಳೂರು: ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕನ್ನಡ ರಾಜ್ಯೋತ್ಸವ ರಾಜ್ಯ ಪುರಸ್ಕೃತ ಅನಿವಾಸಿ ಉದ್ಯಮಿ ಝಕ

20 Nov 2025 12:09 am
ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವ ಸಮರೋಪ

ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ

20 Nov 2025 12:05 am
ಕಾರ್ಕಳ: ಕಾರು ಢಿಕ್ಕಿಯಾಗಿ ಪಾದಾಚಾರಿ ಮೃತ್ಯು

ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.18ರಂದು ಸಂಜೆ ವೇಳೆ ಜೋಡುರಸ್ತೆ ಶ್ರೀಸಾಯಿ ಅಟೋವರ್ಕ್ ಗ್ಯಾರೆಜ್ ಎದುರು ನಡೆದಿದೆ. ಮೃತರನ್ನು ಜೋಡುರಸ್

19 Nov 2025 11:57 pm
ಮೊದಲ ಬಾರಿ ಟಾಪ್-5ರಲ್ಲಿ ಟೆಂಬಾ ಬವುಮಾ

ಕೋಲ್ಕತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಂತ್ಯಗೊಂಡ ನಂತರ ಟೆಸ್ಟ್ ರ್ಯಾಂಕಿಂಗ್ನಲ್ಲೂ ಬದಲಾವಣೆ ಆಗಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರು ಎರಡನೇ ಇನಿಂಗ್ಸ್ ನಲ್ಲಿ 55 ರನ್

19 Nov 2025 11:54 pm
ಉಡುಪಿ: ಕುಸಿದು ಬಿದ್ದು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮೃತ್ಯು

ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಪಂ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಕರ್ತವ್ಯ ನಿರ್

19 Nov 2025 11:54 pm
Sullia: ದೇವರಕೊಲ್ಲಿ ಬಳಿ ಲಾರಿ ಪಲ್ಟಿ

ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿರುವ ಲಾರಿಯೊಂದು ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿ

19 Nov 2025 11:47 pm
19 Nov 2025 11:43 pm
ಜೆಡಿಎಸ್‍ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : ಜೆಡಿಎಸ್‍ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ನಮ್ಮ ಸರಕಾರ ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಿದೆ. ಆದರೆ ಜೆಡಿಎಸ್‍ಗೆ ಏನೂ ಮಾಡಲು ಆಗಿಲ್ಲ. ಹೀಗಾಗಿ ಕೆಲಸ ಮಾಡಲ

19 Nov 2025 11:42 pm
ರೈತ ಮತ್ತು ಅಲ್ಪಸಂಖ್ಯಾತರ ವಿರೋಧಿ ಕಾನೂನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿಗೆ ಮನವಿ

ಮಂಗಳೂರು: ಬಿಜೆಪಿ ಸರಕಾರ ಜಾರಿಗೆ ತಂದಿದ್ದ ರೈತ ಹಾಗೂ ಅಲ್ಪಸಂಖ್ಯಾತರ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ

19 Nov 2025 11:40 pm
ಎಲ್ಲ 12 ಟೆಸ್ಟ್ ಆಡುವ ದೇಶಗಳ ವಿರುದ್ಧ ಶತಕ ಗಳಿಸಿದ ಮೊದಲ ಬ್ಯಾಟರ್ ಹೋಪ್

ನೇಪಿಯರ್, ನ.19: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ ಪ್ರಯತ್ನ ವಿಂಡ

19 Nov 2025 11:40 pm
Bengaluru | ಮಗಳ ಮೇಲೆಯೇ ಮಾರಕಾಸ್ತ್ರ ಬೀಸಿದ ಆರೋಪ: ತಾಯಿಯ ಬಂಧನ

ಬೆಂಗಳೂರು : ದೇವಾಲಯದಲ್ಲೇ ತಾಯಿಯೊಬ್ಬಳು ತನ್ನ ಮಗಳ ಮೇಲೆ ಮಾರಕಾಸ್ತ್ರ ಬೀಸಿ ಹತ್ಯೆಗೆ ಯತ್ನಿಸಿದ ಆರೋಪದಡಿ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್‍ನ ಹರಿಹರೇಶ್ವ

19 Nov 2025 11:34 pm
ಸುರತ್ಕಲ್: ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ಬಂಧನ

ಸುರತ್ಕಲ್: ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಡೂರು ಟಿ

19 Nov 2025 11:33 pm
26 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಗೆ ಅರ್ಹತೆ ಪಡೆದ ಸ್ಕಾಟ್ಲ್ಯಾಂಡ್

ಹೊಸದಿಲ್ಲಿ, ನ. 19: ಡೆನ್ಮಾರ್ಕ್ ವಿರುದ್ಧದ ಅರ್ಹತಾ ಪಂದ್ಯವನ್ನು 4-2 ಗೋಲುಗಳ ಅಂತರದಿಂದ ಗೆದ್ದಿರುವ ಸ್ಕಾಟ್ಲ್ಯಾಂಡ್ ಮಂಗಳವಾರ, 2026ರ ಫುಟ್ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ. ಗಾಯದ ಅವಧಿಯ ಆಟದ ವೇಳೆ ಅಮೋಘ ಗೋಲುಗಳನ್ನು ದಾಖಲ

19 Nov 2025 11:32 pm
ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್, ಪೋಲೆಂಡ್ ನಿಯೋಗದ ಜತೆ ಹೂಡಿಕೆ, ಸಹಭಾಗಿತ್ವ ಚರ್ಚೆ : ಎಂ.ಬಿ.ಪಾಟೀಲ್

ಬೆಂಗಳೂರು : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಕ್ಸಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬುಧ

19 Nov 2025 11:25 pm
ಟೆನಿಸ್ ಹಾಲ್ ಆಫ್ ಫೇಮ್ ಗೆ ಫೆಡರರ್ ಸೇರ್ಪಡೆ

Image Source : AP ಹೊಸದಿಲ್ಲಿ, ನ. 19: ಟೆನಿಸ್ ಜಗತ್ತಿನ ದಿಗ್ಗಜ ರೋಜರ್ ಫೆಡರರ್ ಅಂತರ್ರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ರೋಡ್ ಐಲ್ಯಾಂಡ್ನಲ್ಲಿರುವ ಹಾಲ್ ಬುಧವಾರ ಘೋಷಿಸಿದೆ. ಇಪ್ಪತ್ತು ಗ್ರ್ಯಾನ್ ಸ್

19 Nov 2025 11:25 pm
ಬಿಳಿಮಲೆಯಂಥ ಮೇಧಾವಿ ವಿದ್ವಾಂಸರು ಹೀಗೆ ಹೇಳಬಾರದಿತ್ತು: ವಿವಾದಾತ್ಮಕ ಹೇಳಿಕೆಗೆ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯೆ

ಉಡುಪಿ: ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಕರಾವಳಿಯ ಯಕ್ಷಗಾನ ಕಲಾವಿದರ ಕುರಿತು ಆಡಿ

19 Nov 2025 11:20 pm
ʼಹೊದ್ದುಕೊಳ್ಳಲು ಸರಿಯಾದ ಹೊದಿಕೆ ಇಲ್ಲ, ಚಳಿಯಿಂದಾಗಿ ರಾತ್ರಿ ನಿದ್ರೆ ಬರುತ್ತಿಲ್ಲʼ: ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಳಿ ಹೆಚ್ಚಾಗಿದ್ದು, ಸೂಕ್ತ ಹೊದಿಕೆಯಿಲ್ಲದ ಕಾರಣ ರಾತ್ರಿ ವೇಳೆ ನಿದ್ರೆ ಮಾಡಲಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊ

19 Nov 2025 11:13 pm
ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಮಠಾಧೀಶರಾಗಿದ್ದು ಪ್ರವಚನ (ಪಾಂಟಿಫಿಕೇಟ್‌) ನೀಡಬೇಕೇ ಹೊರತು ರಾಜಕೀಯಗೊಳಿಸಬಾರದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಜತೆಗೆ, ಧಾರವಾಡ ಪ್ರವೇಶ ನಿರ

19 Nov 2025 10:59 pm
ಜಾತಿ ನಿಂದನೆ ಆರೋಪ : ನಟಿ ನಯನಾ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭ

19 Nov 2025 10:56 pm
19 Nov 2025 10:55 pm
ಶಿವಮೊಗ್ಗ | ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಪಲ್ಟಿ; ಪ್ರವಾಸಿಗರು ಅಪಾಯದಿಂದ ಪಾರು

ಶಿವಮೊಗ್ಗ : ರಸ್ತೆಗೆ ಅಡ್ಡ ಬಂದ ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾ

19 Nov 2025 10:52 pm
ಪುರುಷರ ಅಂಡರ್-19 ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಜ.15ರಂದು ಭಾರತಕ್ಕೆ ಅಮೆರಿಕ ಮೊದಲ ಎದುರಾಳಿ

19 Nov 2025 10:52 pm
ಫಿಫಾ ವಿಶ್ವಕಪ್ ಗೆ ಅರ್ಹತೆ ಪಡೆದ ಪುಟ್ಟ ರಾಷ್ಟ್ರ ಕ್ಯೂರಸೌ

 Photo Credit: Reuters ಕಿಂಗ್ಸ್ಟನ್(ಜಮೈಕಾ), ನ.19: ಕಿಂಗ್ಸ್ಟನ್ನಲ್ಲಿ ಜಮೈಕಾ ತಂಡದ ವಿರುದ್ಧ ಮಂಗಳವಾರ ಗೋಲುರಹಿತ ಡ್ರಾ ಸಾಧಿಸಿರುವ ವೆಸ್ಟ್ಇಂಡೀಸ್ ನ ಚಿಕ್ಕ ದ್ವೀಪ ಕ್ಯೂರಸೌ ಫಿಫಾ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿರುವ ಅತ್ಯಂತ

19 Nov 2025 10:46 pm
ಪತ್ರಕರ್ತ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರನಿಗೆ ತಿಳಿದಿರಲಿಲ್ಲ: ಟ್ರಂಪ್

ವಾಷಿಂಗ್ಟನ್, ನ.19: ವಾಷಿಂಗ್ಟನ್ ಪೋಸ್ಟ್‌ ನ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಗೆ ಏನೂ ತಿಳಿದಿರಲಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏಳು ವರ್ಷಗ

19 Nov 2025 10:26 pm
ಉಕ್ರೇನ್: ರಶ್ಯದ ವೈಮಾನಿಕ ದಾಳಿಯಲ್ಲಿ 19 ಮಂದಿ ಮೃತ್ಯು

ಕೀವ್, ನ.19: ಮಂಗಳವಾರ ತಡರಾತ್ರಿಯಿಂದ ಉಕ್ರೇನನ್ನು ಗುರಿಯಾಗಿಸಿ ರಶ್ಯ 476 ಡ್ರೋನ್ ಗಳು ಹಾಗೂ 48 ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಶ್

19 Nov 2025 10:21 pm
ಯಾದಗಿರಿ | ತೃತೀಯ ಲಿಂಗಿ ಸುಕನ್ಯಾ ಅಪಹರಣ, ಹಲ್ಲೆ ಪ್ರಕರಣ : ಪಾರದರ್ಶಕ ತನಿಖೆಗೆ ಒತ್ತಾಯ

ಯಾದಗಿರಿ : ಬೆಂಗಳೂರಿನ ಕೃಷ್ಣರಾಜಪುರಂನಿಂದ ತೃತೀಯ ಲಿಂಗಿ ಸುಕನ್ಯಾ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆಗೈದು ಹಿಂಸೆ ನೀಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯ ಕುರಿತು ಪಾರದರ್ಶಕವಾಗಿ ತನಿಖೆ ನಡೆಸಿ ಎಲ್ಲಾ ಆರೋಪಿ

19 Nov 2025 10:13 pm
ಇಸ್ಲಾಮಿನಲ್ಲಿ ಆತ್ಮಹತ್ಯೆ ಹರಾಮ್, ಅಮಾಯಕರ ಹತ್ಯೆ ಘೋರ ಪಾಪ: ಸಂಸದ ಉವೈಸಿ

ದಿಲ್ಲಿ ಸ್ಫೋಟದ ಬಾಂಬರ್ ನ ವೀಡಿಯೊಗೆ ಎಐಎಂಐಎಂ ವರಿಷ್ಠ ಪ್ರತಿಕ್ರಿಯೆ

19 Nov 2025 10:05 pm
ಕಲಬುರಗಿ | ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : 9 ಬಿಜೆಪಿ ಸದಸ್ಯರನ್ನು ಅನರ್ಹಗೊಳಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಒಂಭತ್ತು ಮಂದಿ ಪುರಸಭೆ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶಿಸಿದ್ದಾರೆ. ಸಂಗಣ್ಣ ಗೌಡ ಪಾ

19 Nov 2025 10:02 pm
ನ್ಯಾಯಮಂಡಳಿ ಸುಧಾರಣಾ ಕಾಯ್ದೆಯ ನಿಬಂಧನೆಗಳನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್; ಆಯೋಗ ಸ್ಥಾಪಿಸುವಂತೆ ಕೇಂದ್ರಕ್ಕೆ ಸೂಚನೆ

ತನ್ನ ಹಿಂದಿನ ತೀರ್ಪುಗಳನ್ನು ಉಲ್ಲಂಘಿಸಿ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರಕ್ಕೆ ಛೀಮಾರಿ

19 Nov 2025 10:00 pm
ಲೆಬನಾನ್: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 13 ಮಂದಿ ಮೃತ್ಯು

ಬೈರೂತ್, ನ.19: ದಕ್ಷಿಣ ಲೆಬನಾನ್ ನಲ್ಲಿ ಫೆಲೆಸ್ತೀನಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಸ್ವಾ

19 Nov 2025 9:53 pm
ಆತ್ಮಹತ್ಯೆಗೈದ ಬಾಲಕಿ 40 ನಿಮಿಷ ತರಗತಿಯಲ್ಲಿ ತೀವ್ರ ಕಿರುಕುಳ ಅನುಭವಿಸಿದ್ದಳು: ತನಿಖಾ ಸಮಿತಿ ವರದಿ

ಜೈಪುರ, ನ. 19: ಅಕ್ಟೋಬರ್ ಒಂದರಂದು ಜೈಪುರದ ತನ್ನ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಒಂಭತ್ತು ವರ್ಷದ ಬಾಲಕಿಯು ತನ್ನ ಅಂತಿಮ ತರಗತಿಯಲ್ಲಿ 40 ನಿಮಿಷಗಳ ಕಾಲ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಳು

19 Nov 2025 9:47 pm
ಚೈತನ್ಯಾನಂದ ಸುರಕ್ಷಿತ ಕಸ್ಟಡಿಯಲ್ಲಿದ್ದಾರೆ: ದಿಲ್ಲಿ ನ್ಯಾಯಾಲಯಕ್ಕೆ ತಿಹಾರ್ ಅಧಿಕಾರಿಗಳಿಂದ ವರದಿ

ಹೊಸದಿಲ್ಲಿ, ನ. 19: ದಿಲ್ಲಿಯ ಖಾಸಗಿ ಮ್ಯಾನೇಜ್‌ಮೆಂಟ್ ಕಾಲೇಜೊಂದರ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ‘‘ಸುಭದ್ರ ಮತ್ತು ಸುರಕ್ಷಿತ ಕಸ

19 Nov 2025 9:43 pm
ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್‌ ವಶಕ್ಕೆ

ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟ

19 Nov 2025 9:40 pm
ಬಾಂಗ್ಲಾದ ಗಲಭೆಗೆ ಬೈಡನ್ ಸರಕಾರದಿಂದ ಫಂಡಿಂಗ್: ಹಸೀನಾ ಪುತ್ರ ಆರೋಪ

ವರ್ಜೀನಿಯಾ, ನ.19: ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಗೆ ಅಮೆರಿಕಾದ ಬೈಡನ್ ಸರಕಾರ ಕೋಟ್ಯಾಂತರ ಡಾಲರ್ ಖರ್ಚು ಮಾಡಿದೆ. ಆದರೆ ಅಧ್ಯಕ್ಷ ಟ್ರಂಪ್ ಆಡಳಿತದಡಿ ಅಮೆರಿಕಾದ ನಿಲುವು ಖಂಡಿತವಾಗಿಯೂ ಬದಲಾಗಿದೆ ಎಂದು ಬಾಂಗ್ಲಾದ ಪದಚ್ಯ

19 Nov 2025 9:31 pm
Mangaluru | ಪೈಪ್ ಲೈನ್‌ ದುರಸ್ತಿ ಕಾರ್ಯ ಪೂರ್ಣ, ಗುರುವಾರ ನೀರು ಪೂರೈಕೆ ಯಥಾಸ್ಥಿತಿ; ಮನಪಾ ಆಯುಕ್ತ

ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಬುಧವಾರ ಸಂಜೆ ಪೂರ್ಣಗೊಂಡಿದ್ದು, ಗುರುವಾರ ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ

19 Nov 2025 9:28 pm
ಭಾರತದ ವಿರುದ್ಧ ಚೀನಾದ ಎಐ ಚಾಲಿತ ಸುಳ್ಳು ಮಾಹಿತಿ ಪ್ರಚಾರ: ಅಮೆರಿಕಾ ವರದಿ

ಆಪರೇಷನ್ ಸಿಂಧೂರ್ ನಂತರ ರಾಫೆಲ್ ಗುರಿಯಾಗಿಸಿ ಅಭಿಯಾನ

19 Nov 2025 9:23 pm
ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್‌ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವ

19 Nov 2025 9:16 pm
ಉಡುಪಿ | ನ.21ರಿಂದ ಮಾಹೆ ಘಟಿಕೋತ್ಸವ; 8450 ಮಂದಿಗೆ ಪದವಿ ಪ್ರದಾನ

ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್

19 Nov 2025 9:16 pm
ಧರ್ಮಸ್ಥಳ ಪ್ರಕರಣದ ಎಫ್‌ಐಆರ್ ರದ್ದು ಕೋರಿ ಮತ್ತೊಂದು ಅರ್ಜಿ; ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಬೇಕೆಂಬ ಉಜಿರೆಯ ಗಣೇಶ್‌ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕ

19 Nov 2025 9:15 pm
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ : ಕೆ.ವಿ.ಪ್ರಭಾಕರ್

ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ‌ ಎಂದು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ

19 Nov 2025 9:11 pm
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರ

19 Nov 2025 9:10 pm
ನದಿಗೆ ಕೊಳಚೆ ನೀರು; ಕ್ರಮ ಕೈಗೊಳ್ಳುವಂತೆ ಸಿಎಂಗೆ ಪಿ.ಎಂ.ನರೇಂದ್ರಸ್ವಾಮಿ ಮನವಿ

ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

19 Nov 2025 9:04 pm
ಹಿರಿಯಡ್ಕ | ಚರಂಡಿಗೆ ಬಿದ್ದ ಬಸ್: ಹೊಟೇಲ್ ಜಖಂ

ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸ

19 Nov 2025 8:57 pm
ಹಿರಿಯಡ್ಕ | ಚೂರಿ ಇರಿತ ಪ್ರಕರಣ: ಆರೋಪಿಗಳ ಬಂಧನ

ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್

19 Nov 2025 8:51 pm
ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಗೆ 11 ದಿನಗಳ ಎನ್ಐಎ ಕಸ್ಟಡಿ

ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನ

19 Nov 2025 8:50 pm
ಕೇರಳದಲ್ಲಿ ಎಸ್ಐಆರ್ ಮುಂದೂಡಿಕೆ ಕೋರುವ ಅರ್ಜಿಗಳ ವಿಚಾರಣೆ ನ.21ಕ್ಕೆ ನಿಗದಿ

ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್

19 Nov 2025 8:42 pm
19 Nov 2025 8:42 pm
ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ

ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾ

19 Nov 2025 8:41 pm
ಮಹಾರಾಷ್ಟ್ರ | ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಕಡ್ಡಾಯವಲ್ಲ; ತಾಂತ್ರಿಕವಾಗಿ ಕಾರ್ಯಸಾಧುವಲ್ಲ: ಬಾಂಬೆ ಹೈಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನಾಗ್ಪುರ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಯಂತ್ರಗಳು ಕಡ್ಡಾಯವಲ್ಲ ಹಾಗೂ ಅವು ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬುಧವಾರ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಮು

19 Nov 2025 8:38 pm
ಎಲ್ಗಾರ್ ಪರಿಷದ್ ಪ್ರಕರಣ: ಹೋರಾಟಗಾರ್ತಿ ಜ್ಯೋತಿ ಜಗತಾಪ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.19: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮ

19 Nov 2025 8:35 pm
ಜೋಳ ಉತ್ಪಾದನೆ, ಶೇಖರಣೆಯ ಸಮಗ್ರ ಯೋಜನೆ ಅಗತ್ಯ : ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಬಿಳಿಜೋಳ ಸಿಗುತ್ತಿಲ್ಲ. ನಾವು ಜೋಳ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಜನತೆ ಅಕ್ಕಿಗಿಂತ ಹೆಚ್ಚು ಜೋಳವನ್ನೆ ಬಳಸುತ್ತಾರೆ. ಆದುದರಿಂದ,

19 Nov 2025 8:31 pm
ಶಬರಿಮಲೆ: ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

ಪಟ್ಟಣಂತಿಟ್ಟ (ಕೇರಳ),ನ.19: ಮಂಗಳವಾರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ 58ರ ಹರೆಯದ ಮಹಿಳೆಯೋರ್ವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತಿ

19 Nov 2025 8:29 pm
ಅಲ್ ಫಲಾಹ್ ಸ್ಥಾಪಕರಿಂದ ವಿದ್ಯಾರ್ಥಿಗಳು, ಪೋಷಕರಿಗೆ 415 ಕೋಟಿ ರೂ.ವಂಚನೆ: ಈಡಿ

ಹೊಸದಿಲ್ಲಿ: ಫರೀದಾಬಾದ್ ನ ಅಲ್ ಫಲಾಹ್ ವಿವಿಯ ಸ್ಥಾಪಕಾಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು,ದಿಲ್ಲಿಯ ನ್ಯಾಯಾಲಯವೊಂದು ಅವರನ್ನು 13 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಈಡಿ) ಕಸ್ಟ

19 Nov 2025 8:25 pm
ಪೈಪ್ ಲೈನ್‌ಗೆ ಹಾನಿ: ಮಂಗಳೂರಿನಲ್ಲಿ ಮುಂದುವರಿದ ನೀರಿನ ಸಮಸ್ಯೆ

ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಹಾಗಾಗಿ ನಗರದಲ್ಲಿ ಬುಧವಾರವೂ ನೀರಿನ ಸಮಸ್ಯೆ ಮುಂದುವರಿದಿದೆ. ಗುರುವಾರ ಬೆಳಗ್ಗಿನಿಂದ ನ

19 Nov 2025 8:13 pm
ಯಾದಗಿರಿ | ಅರಕೇರಾ, ಆಶನಾಳ ಗ್ರಾಮದ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಯಾದಗಿರಿ: ಅರಕೇರಾ ಗ್ರಾಮದ ಹಲವು ಕಾಂಗ್ರೆಸ್ ಮುಖಂಡರು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರರವರ ಕಚೇರಿಯಲ್ಲಿ ಬುಧವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಶಾಸಕ ಶರಣಗೌಡ ಕಂದಕೂರ, ಪಕ್ಷದ ಕಾರ

19 Nov 2025 8:11 pm
'ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ' ವರದಿ ಸಲ್ಲಿಕೆಯಾದ ಕೂಡಲೇ ಸ್ವೀಕರಿಸಿ ಜಾರಿಗೊಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ತಕ್ಷಣವೇ ಅದನ್ನು ಸ್ವೀಕರಿಸಿ, ಜಾರಿಗೊಳಿಸಲಾಗುವುದ

19 Nov 2025 8:06 pm
ಕಾಸರಗೋಡು: ಕನ್ನಡಿಗರ ರೇಶನ್ ಕಾರ್ಡ್‌ನಲ್ಲಿ ಕನ್ನಡ ಮುದ್ರಿಸಲು ಕೇರಳ ಸರಕಾರ ಆದೇಶ

ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತ

19 Nov 2025 8:02 pm
ಉಡುಪಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಆಯೋಜಿಸಿರುವ ಇಂಥ ಕ್ರೀಡಾಕೂಟದಿಂದ

19 Nov 2025 7:58 pm
ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ

19 Nov 2025 7:54 pm
ಕಲಬುರಗಿ | ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪೊಲೀಸರಿಗೆ ತರಬೇತಿ : ಅಲೋಕ್ ಕುಮಾರ್‌

ಕಲಬುರಗಿ: ಸೈಬರ್ ಅಪರಾಧಗಳು ನಮ್ಮ‌ ರಾಜ್ಯ, ದೇಶಕ್ಕೆ‌ ಸೀಮಿತವಾಗಿಲ್ಲ.‌ ಹೊರದೇಶಕ್ಕೂ ವ್ಯಾಪಿಸಿದೆ. ಇದನ್ನು ಭೇದಿಸುವ ಸವಾಲು ನಮ್ಮ ಮುಂದಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ ಎಂ

19 Nov 2025 7:52 pm
ಎಟಿಎಂ ವಾಹನ ದರೋಡೆ ಪ್ರಕರಣ| ಆರೋಪಿಗಳ‌ ಸುಳಿವು ಸಿಕ್ಕಿದೆ : ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ

19 Nov 2025 7:48 pm
ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆ: ಮನು ಪಟೇಲ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ

19 Nov 2025 7:48 pm
ಕಲಬುರಗಿ | ದುಷ್ಚಟಗಳಿಗೆ ಯುವಜನಾಂಗ ದಾಸರಾಗಬಾರದು : ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

ಕಲಬುರಗಿ: ಇಂದಿನ ಯುವಜನಾಂಗ ಯಾವುದೇ ದುಷ್ಚಟಗಳಿಗೆ ದಾಸರಾಗಬಾರದು, ತಂಬಾಕಿನಲ್ಲಿ ನಿಕೋಟಿನ್‌ ಅಂಶವಿದ್ದು, ಆರೋಗ್ಯದ ಮೇಲೆ ವ್ಯತ್ತಿರಿಕ್ತ ದುಷ್ಪರಿಣಾಮವನ್ನು ಬೀರುವ ಕಾರಣದಿಂದ ಯಾರು ಕೂಡ ತಂಬಾಕು ಸೇವನೆ ಮಾಡಬಾರದು ಎಂದು

19 Nov 2025 7:42 pm
ʼಮಂಗಳೂರು ಭವಿಷ್ಯದ ಡೇಟಾ ಸೆಂಟರ್ʼ: ಕೆಡಿಇಎಂ ಮತ್ತು ಎಸ್‌ಬಿಪಿಯಿಂದ ಜಂಟಿ ಅಧ್ಯಯನ ವರದಿ

ಮಂಗಳೂರು: ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಭವಿಷ್ಯದ ಕೆಂದ್ರವಾಗಿ ಹೊರಹೊಮ್ಮುವಲ್ಲಿ ಮಂಗಳೂರು ಅಪಾರ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಕರ್ನಾಟಕದ ಡಿಜಿಟಲ್ ಕ್ಷ

19 Nov 2025 7:40 pm
ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ, ಬೇರೆಯವರಿಗೆ ಅವಕಾಶ ನೀಡಬೇಕು : ಡಿ.ಕೆ.ಶಿವಕುಮಾರ್

ಬೆಂಗಳೂರು : ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಅಧ್ಯಕ್ಷನಾಗಿ ಈಗಾಗಲೇ ಐದೂವರೆ ವರ್ಷವಾಗಿದೆ, ಮುಂದಿನ ಮಾರ್ಚ್ ಬಂದರೆ ಆರು ವರ್ಷವಾಗಲಿ

19 Nov 2025 7:27 pm
ಕನಕಗಿರಿ | ಸೇತುವೆ ದುರಸ್ಥಿಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ

ಕನಕಗಿರಿ: ಪಟ್ಟಣದ‌ 6 ‌ಮತ್ತು 7ನೇ ವಾರ್ಡ್ ವ್ಯಾಪ್ತಿಯಲ್ಲಿರುವ‌ ಸೇತುವೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣಗೌಡ ಬಣ)ಯ ಪದಾಧಿಕಾರಿಗಳು ಪಟ್ಟಣ ಪಂಚಾಯಿತ್‌ ಮುಖ್ಯಾಧಿಕಾರಿ ಲಕ್ಷ್ಮಣ ಕ

19 Nov 2025 7:23 pm
ತಮಿಳುನಾಡು | ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಹೊಸದಿಲ್ಲಿ: ತಮಿಳುನಾಡು ಬಿಎಸ್ಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆ.ಆರ್ಮ್ ಸ್ಟ್ರ

19 Nov 2025 7:22 pm
ಬಿಹಾರ | ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್: ನಾಳೆ ನ.20ಕ್ಕೆ ಪ್ರಮಾಣ ವಚನ ಸಮಾರಂಭ

ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳ

19 Nov 2025 7:20 pm
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆ ಅನಾವರಣ

ಬೆಂಗಳೂರು : ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ದೇಶದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆಯನ್ನು ಬ

19 Nov 2025 7:13 pm