ಟೆಹ್ರಾನ್: ಉತ್ತರ ಕೊಲ್ಲಿಯಲ್ಲಿ ಗುರುವಾರ ಬೆಳಿಗ್ಗೆ ತನ್ನ ನೌಕಾಪಡೆಯು ಅಮೆರಿಕದ ಟ್ಯಾಂಕರ್ ಮೇಲೆ ದಾಳಿ ಮಾಡಿದೆ ಎಂದು ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGC ಹೇಳಿಕೊಂಡಿದೆ ಎಂದು ಇರಾನ್ ನ ತಸ್ನಿಮ್ ನ್ಯೂ
ಮಂಗಳೂರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ, ಸಮಸ್ಯೆ ಆಲಿಕೆ
ಬೆಂಗಳೂರು, ಮಾ.5: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಜನ್ಮದಿನ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಕಂದಾಯ ಸಚಿವರಿಗೆ ದೂರು ಸಲ್ಲಿ
ಬೆಂಗಳೂರು, ಮಾ.5: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಜನ್ಮದಿನ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಕಂದಾಯ ಸಚಿವರಿಗೆ ದೂರು ಸಲ್ಲಿ
ಕಲಬುರಗಿ: ಹೋಳಿ ಹಬ್ಬದ ಸಂದರ್ಭ ಬುರ್ಖಾ ಧರಿಸಿ ಕೋಮು ಭಾವನೆಗೆ ಧಕ್ಕೆ ತಂದಿರುವ ಆರೋಪದಲ್ಲಿ ಐವರು ವಿರುದ್ಧ ಪ್ರಕರಣ ದಾಖಲಾಗಿದೆ. ನಿಂಬರ್ಗಾ ಗ್ರಾಮದ ನಿವಾಸಿಗಳಾದ ಪ್ರಜ್ವಲ್ ಬೆಳಮಗಿ, ಶಾಂತಪ್ಪ ಮಠಪತಿ, ನಾಗರಾಜ್ ಗೋವಣಗೊಳ, ಅನ
ಮಾರ್ಚ್ 18ರಂದು ನಡೆಯುವ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ದೀರ್ಘ ಸಮಯದವರೆಗೆ ಬಡ್ಡಿದರವನ್ನು ಸ್ಥಿರವಾಗಿಡಲಿದೆ ಎಂದು ಹೂಡಿಕೆದಾರರು ನಿರೀಕ್ಷಿಸುತ್ತಿದ್ದಾರೆ. ಫೆಬ್ರವರಿ 23 ಸೋಮವಾರದಿಂದ ಚಿನ್ನದ
ಉಳ್ಳಾಲ: ಉಳ್ಳಾಲದ ಯುವಕನೋರ್ವ ಕುವೈತ್ ನಲ್ಲಿ ಆತ್ಮಹತ್ಯೆಗೈದಿರುವುದಾಗಿ ವರದಿಯಾಗಿದೆ. ಉಳ್ಳಾಲ ಮಿಲ್ಲತ್ ನಗರ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಯಾಕೂಬ್ ನೌಫಲ್ ಇಬ್ರಾಹೀಂ(29) ಮೃತಪಟ್ಟ ಯುವಕ. ಕುವೈತ್ ನಲ್ಲಿ ಹೌಸ್ ಡ್ರೈವರ
ರಾಜ್ಯ ಸರಕಾರ 2026-27ರಿಂದ ಮೌಲ್ಯಶಿಕ್ಷಣ ಎನ್ನುವ ಹೊಸ ವಿಷಯವನ್ನು ಶಾಲಾ ಪಠ್ಯದಲ್ಲಿ ಸೇರಿಸಲಿದೆ. ಆದರೆ, ದೈಹಿಕ ಶಿಕ್ಷಣವೇ ಕಾಣೆಯಾಗಿದ್ದು, ದೈಹಿಕ ಶಿಕ್ಷಣ ಏನಾಯಿತು? ಇನ್ನು ಮುಂದೆ ನಮ್ಮ ಪದನಾಮವೇನು ಆಗಲಿದೆ? ವೃಂದ ನೇಮಕಾತಿ ಬದ
ಟೆಹ್ರಾನ್ : ಇರಾನ್ ನೌಕಾಪಡೆಯ ನೌಕೆ ಫ್ರಿಗೇಟ್ ಡೆನಾವನ್ನು ಮುಳುಗಿಸುವ ಮೂಲಕ ಅಮೆರಿಕ ಸಮುದ್ರದಲ್ಲಿ ಕ್ರೂರ ಕೃತ್ಯ ಎಸಗಿದೆ. ಇದಕ್ಕಾಗಿ ಅಮೆರಿಕ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾ
ರಾಯಚೂರು: ಇರಾನ್ ದೇಶದ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯನ್ನು ಖಂಡಿಸಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ವತಿಯಿಂದ ಗಡಿಯಾರ ಚೌಕ್ ಬಳಿ ಬುಧವಾರ ರಾತ್ರಿ ಸಂತಾಪ ಕಾರ್ಯಕ್ರಮ ನಡೆಯಿತು.
ಸಿಬಿಐ ಹಿನ್ನೆಲೆ ಕೆದಕುತ್ತಾ ಹೋದರೆ ಆತಂಕದ ವಿಷಯಗಳು ಬಿಚ್ಚಿಕೊಳ್ಳುತ್ತವೆ. ಇಷ್ಟಾದರೂ ಜನರಿಗೆ ಸಿಬಿಐ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ. ಈಗಲೂ ರಾಜ್ಯ ಪೊಲೀಸರ ಮೇಲೆ ಅಪನಂಬಿಕೆ ಹೊಂದಿರುವ ಜನ ಸೂಕ್ಷ್ಮ ಪ್ರಕರಣಗಳ ತನಿಖೆಯನ್
ಹೊಸದಿಲ್ಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಗುರುವಾರ 6 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ತೆಲಂಗಾಣದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ವೆಮ್ ನರೇಂದ್ರ ರೆಡ್ಡಿ, ಛತ್ತೀಸಗಢದಿಂದ ಫೂಲವ್ ದೇವಿ ನೇಟಂ, ಹರ್ಯಾಣದಿ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರನೇ ದಿನಕ್ಕೆ ಪ್ರವೇಶಿಸಿದೆ. ಈ ಮಧ್ಯೆ ಅಮೆರಿಕ ಅಣ್ವಸ್ತ್ರ ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿರುವ ಮಿನಿಟ್ಮ್ಯಾನ್ III doomsday ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು
ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಹೆಚ್ಚುಕಡಿಮೆ 40,000 ಕನ್ನಡ ಸರಕಾರಿ ಶಾಲೆಗಳು ಮುಚ್ಚಲಿವೆ. ಇದೇ ಜೂನ್ಗೆ ಅಂದರೆ ಮುಂಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಸರಕಾರಿ ಶಾಲೆಗಳು ಶಾಶ್ವತವಾಗ
ರಾಯಚೂರು: ಗುತ್ತಿಗೆ ಸಂಸ್ಥೆಯು ವೇತನ ಕಡಿತಗೊಳಿಸಿ ಪಿಎಫ್, ಎಸ್ ಐ ಹಣವನ್ನು ಸರಿಯಾಗಿ ಜಮಾ ಮಾಡದೇ ಡಿ ಗ್ರೂಪ್ ನೌಕರರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಿಮ್ಸ್ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಗುರುವಾರ ಬ
ದೇಶದ ಸಾಂಸ್ಕೃತಿಕ ಬೆಳವಣಿಗೆಯನ್ನು ತಡೆಗಟ್ಟುವ ಯಾವುದೇ ವಿಚಾರವನ್ನು ನ್ಯಾಯಾಂಗವು ಸ್ವಇಚ್ಛೆಯಿಂದ ಗಮನಿಸಿ ಎನ್ಸಿಇಆರ್ಟಿಯ ವಿಷಯದಲ್ಲಿ ಈಗ ಕೈಗೊಂಡಷ್ಟೇ ವೇಗದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬಹುದು. ನ್ಯಾಯಾಂಗವು ಹ
ಪುತ್ತೂರು: ಪೆರ್ಲಂಪಾಡಿಯ ಮರ್ಹೂಂ ಇಬ್ರಾಹೀಂ ಹಾಜಿಯವರ ಪತ್ನಿ ಬೀಫಾತಿಮಾ ಹಜ್ಜುಮ್ಮ (85) ಗುರುವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನ
ಕಾವೂರು: ನಗರದ ಪಚ್ಚನಾಡಿ ಎಸ್ಟಿಪಿ ಬಳಿ ಒಳಚರಂಡಿ ಕಾಮಗಾರಿ ಹಾಗೂ ಉನ್ನತೀಕರಣ ಯೋಜನೆ, ಸುರತ್ಕಲ್ ಮತ್ತು ದಕ್ಷಿಣ ಕ್ಷೇತ್ರದ ಎಸ್ಟಿಪಿ ಮೇಲ್ದರ್ಜೆ ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬ
ಕೋಲಾರ, ಮಾ.5: ತಿರುಪತಿ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ–ಪಲಮನೇರು ರಾಷ್ಟ್ರೀಯ ಹೆದ್ದ
ಕಠ್ಮಂಡು: ರಾಜಕೀಯ ವಿಪ್ಲವಗಳಿಗೆ ಸಾಕ್ಷಿಯಾದ ಪುಟ್ಟ ಹಿಮಾಲಯನ್ ದೇಶದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ನೇಪಾಳ ರಾಜಕೀಯದಲ್ಲಿ 50 ವರ್ಷಗಳಿಂದ ಪಳಗಿದ ಕೆ.ಪಿ.ಶರ್ಮಾ ಓಲಿ ಅವರು ಯುವನೇತಾರ 35 ವರ್ಷದ ಬಾಲೆನ್ ಅವರ
ಹೊಸದಿಲ್ಲಿ: ಐಸಿಸಿ ಟಿ20 ವಿಶ್ವಕಪ್ ಪಂದ್ಯದ ಸೆಮಿಫೈನಲ್ ನಲ್ಲಿ ಭಾರತ ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣೆಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಮುನ್ನ ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಪಾರ್
ಕುವೈತ್, ಮಾ.5: ಕುವೈತ್ ನ ಮುಬಾರಕ್ ಅಲ್–ಕಬೀರ್ ಬಂದರಿನ ಆಗ್ನೇಯ ದಿಕ್ಕಿನಲ್ಲಿ ಸುಮಾರು 30 ನಾಟಿಕಲ್ ಮೈಲುಗಳು (ಸುಮಾರು 55.5 ಕಿಮೀ) ದೂರದಲ್ಲಿ ಸಮುದ್ರದಲ್ಲಿ ಸ್ಪೋಟ ಘಟನೆ ಸಂಭವಿಸಿರುವುದಾಗಿ ಯುನೈಟೆಡ್ ಕಿಂಗ್ಡಮ್ ಮರಿಟೈಮ್ ಟ್
ರಿಯಾದ್: ಅಲ್-ಖಾರ್ಜ್ ನಗರದ ಹೊರವಲಯದಲ್ಲಿ ಉಡಾಯಿಸಲಾದ ಮೂರು ಕ್ರೂಸ್ ಕ್ಷಿಪಣಿಗಳನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ವ್ಯವಸ್ಥೆ ತಡೆದು ನಾಶಪಡಿಸಿದೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು Aljazeera ವರದಿ ಮಾಡಿದೆ. ಕ್ಷಿ
ವಾಷಿಂಗ್ಟನ್, ಮಾ.5: ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವ ಮೊದಲು ಕಾಂಗ್ರೆಸ್ ನ ಸ್ಪಷ್ಟ ಅನುಮೋದನೆ ಕಡ್ಡಾಯವಾಗಬೇಕು ಎಂದು ಸೂಚಿಸಿದ್ದ ನಿರ್ಣಯವನ್ನು ಅಮೆರಿಕದ ಸೆನೆಟ್ ತಡೆಹಿಡಿದಿದೆ ಎಂದು Aljazeera ವರದಿ ಮಾಡಿದೆ. ಅಮೆರಿ
ಮಿಲಿಟರಿ ನೆಲೆಗಳ ಬಳಕೆಗೆ ಅನುಮತಿ ಇಲ್ಲ, ನಿಲುವಿನಲ್ಲಿ ಒಂದೇ ಒಂದು ಅಲ್ಪವಿರಾಮವೂ ಬದಲಾಗಿಲ್ಲ ಎಂದ ಮ್ಯಾಡ್ರಿಡ್
ವಾಷಿಂಗ್ಟನ್, ಮಾ.5: ಇರಾನ್ ವಿರುದ್ಧ ಅಮೆರಿಕ ಕೈಗೊಂಡ ಮಿಲಿಟರಿ ಕ್ರಮದ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ CNN ಪತ್ರಕರ್ತ ಹಾಗೂ ಕನ್ನಡದ ಖ್ಯಾತ ಕವಿ ಗೋಪಾಲಕೃಷ್ಣ ಅಡಿಗರ ಮೊಮ್ಮಗ ಮನು ರಾಜು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
ಪಲಮನೇರು : ಕಾರೊಂದು ನಿಂತಿದ್ದ ಟ್ರಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬೆಂಗಳೂರಿ
ಬೆಂಗಳೂರು, ಮಾ.4: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು 2025-26ರ ಹಣಕಾಸು ವರ್ಷಕ್ಕೆ ವಿದ್ಯುತ್ ಸುಂಕಗಳನ್ನು ಪರಿಷ್ಕರಿಸಿದೆ. ಆದರೆ, ಈ ಹಿಂದೆ ಯಾವುದೇ ಹೆಚ್ಚಳವನ್ನು ವಿಧಿಸಲಾಗುವುದಿಲ್ಲ ಎಂದು ಭರವಸೆ ನೀಡಿದ ಹೊರತಾಗಿಯೂ ವಾಣಿಜ
ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟ
ಬೆಂಗಳೂರು : ಸರಕಾರ ಒಂದನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯುವ ಮಗು ವಯಸ್ಸು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು ಎಂದು ನಿಯಮವನ್ನು ಜಾರಿಗೆ ತಂದಿದ್ದು, ಈ ನಿಯಮವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ
ಬೆಂಗಳೂರು : ಇರಾನ್ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಶಿಯಾ ಮುಸ್ಲಿಮರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದು
ಬೆಂಗಳೂರು : ತಿಂಗಳ ಹಿಂದೆ ನಾಪತ್ತೆಯಾದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಈವರೆಗೂ ಪತ್ತೆಯಾಗದ ಹಿನ್ನೆಲೆ, ಕುಟುಂಬಸ್ಥರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಪತ್ತೆಗಾಗಿ ನ್ಯಾಯಾಲಯ ವಿದ್ಯಾರಣ್ಯಪುರ ಠಾಣಾ ಪೊ
ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೋಟ್ಯಂತರ ಗ್ರಾಮೀಣ ಕುಟುಂಬಗಳಿಗೆ ನೆರವಾಗಿದೆ. ಕೇಂದ್ರ ಇದೀಗ ಅದನ್ನು ಬದಲಿಸಿ ಹೊಸ ಕಾಯ್ದೆ ಜಾರಿಗೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇದರ ವ
ಬೆಂಗಳೂರು : ತಲೆ ಮೇಲೆ ಚಡ್ಡಿ ಹೊತ್ತು ಸ್ವಾಭಿಮಾನವನ್ನು ಅಡವಿಟ್ಟು ಬಿಜೆಪಿಯಲ್ಲಿ ಬದುಕುತ್ತಿರುವ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರಕಾರದ ಬಜೆಟ್ಗೆ ಪುಸ್ತಕಕ್ಕೆ ಬೆಂಕಿ ಇಡುವುದಾಗಿ ಹೇಳುವುದರ ಮೂಲಕ ಮತ್ತೊಮ್ಮೆ ಚಡ
ಬೆಂಗಳೂರು : ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡುವ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದಲ್ಲಿ ದಲಿತ ಸಮುದಾಯದ
ಬೆಂಗಳೂರು : ಶಿವಮೊಗ್ಗದ ಯುವ ಸಾಫ್ಟ್ ವೇರ್ ಇಂಜಿನಿಯರ್ ನಾಫಿ ಅವರು ಅಭಿವೃದ್ಧಿಪಡಿಸಿದ ‘ನೀಟ್ ಲೀ ಎಐ’ ಎಂಬ ಆಧುನಿಕ ಶೈಕ್ಷಣಿಕ ಅಪ್ಲಿಕೇಶನ್ ಇದೀಗ ನೀಟ್, ಜೆಇಇ ಮತ್ತು ಸಿಇಟಿಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ಧತೆ
ಕಲಬುರಗಿ: ನೋಟಿಸ್ ನೀಡದೆ ಹೊಲಗಳಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಸಿದ ಆರೋಪದ ಮೇರೆಗೆ ಮೂವರು ರೈಲ್ವೆ ಅಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೈಋತ್ಯ ರೈಲ್ವೆ ಕನ್ಸ್ಟ್ರಕ
ಬೆಂಗಳೂರು : ಮಾದಕವಸ್ತು ಸಂಗ್ರಹ ಹಾಗೂ ಮಾರಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಿಡುಗಡೆಗೊಳಿಸಿರುವ ಹೈಕೋರ್ಟ್, ಅಧಿಕೃತ ದಾಖಲೆಗಳಿಲ್ಲದೆ ಕಳೆದೊಂದು ದಶಕದಿಂದ ಭಾರತದಲ್ಲಿ ನೆಲೆಸಿರುವ
ಶ್ರೀನಗರ, ಮಾ. 4: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬೆರ್ ಗಾಲಿ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವ ಪ್ರಯತ್ನವೊಂದನ್ನು ಸೈನಿಕರು ವಿಫಲಗೊಳಿಸಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ. ‘‘ವಿಶ್ವಾಸಾರ್ಹ ಬೇಹುಗ
ವಿಜಯನಗರ, ಮಾ. 4: ತಾಲೂಕಿನ ಕಾಕುಬಾಳ ಗ್ರಾಮದ ಜೋಳದ ರಸ್ತೆ ಕರಿಯಮ್ಮನ ಗುಡಿ ಸಮೀಪ ಮನೆಯೊಂದರ ಮುಂದೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಪ
ಶಾಖಾದ್ರಿ ನೇತೃತ್ವದಲ್ಲಿ ಆಚರಣೆಗೆ ಅವಕಾಶ ನೀಡದಿದ್ದಕ್ಕೆ ಅಸಮಾಧಾನ
ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ: ಕೆಪಿಎಸ್ಸಿ ಸ್ಪಷ್ಟನೆ
ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆಯಿಂದ ಮಾ.5ರಿಂದ 7ರ ವರೆಗೆ ರಿಗೆಲ್-26 ವಾರ್ಷಿಕೋತ್ಸವ ಹಾಗೂ ಇಫೋರಿಯಾ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ರೆಡ್ಡಿ ಹೇಳಿದರು. ಬುಧವಾ
ಭಾರತದ ಮೌನದ ಹಿಂದಿನ ಐದು ಭೌಗೋಳಿಕ ರಾಜಕೀಯ ಅಂಶಗಳು
ಹೊಸದಿಲ್ಲಿ, ಮಾ.4: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆ ಅಮೆರಿಕ ನೌಕಾಪಡೆ ತನ್ನ ಹಡಗುಗಳಿಗೆ ಭಾರತೀಯ ಬಂದರುಗಳನ್ನು ಬಳಸಲು ಅವಕಾಶ ನೀಡಲಾಗಿದೆ ಎಂಬ ಆರೋಪವನ್ನು ಭಾರತ ತಳ್ಳಿಹಾಕಿದೆ ಎಂದು Aljazeera ವರದಿ ಮಾಡಿದೆ. ಈ ಕುರ
ಶ್ರೀನಗರ, ಮಾ. 4: ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಆಕ್ರಮಣಕ್ಕೆ ಸಂಬಂಧಿಸಿ ಭಾರತದ ಮೌನ ತನಗೆ ಅರ್ಥವಾಗುತ್ತಿಲ್ಲ ಎಂದು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಹೇಳಿದ್ದಾರೆ. ಪರಮಾಣು ಪರೀಕ್ಷೆಗ
ಪಾಟ್ನಾ, ಮಾ. 4: ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ಮನೆಯ ಶೌಚಗುಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಷ ಗಾಳಿಯನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯು
ಟೆಹ್ರಾನ್, ಮಾ.4: ಮಧ್ಯಪ್ರಾಚ್ಯ ಯುದ್ದ ಪ್ರಾರಂಭಗೊಂಡಂದಿನಿಂದ ಇರಾನ್ ವಿಷಯದಲ್ಲಿ ಚೀನಾವು ತಳೆದಿರುವ ನಿಲುವಿಗೆ ಕೃತಜ್ಞತೆಯ ಅಭಿವ್ಯಕ್ತಿಯಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಚೀನಾದ ಹಡಗುಗಳಿಗೆ ಮಾತ್ರ ಹಾದುಹೋಗಲು ಅವಕಾಶ ನೀಡ
ಟೆಹ್ರಾನ್, ಮಾ.4: ಇರಾನ್ ರಾಷ್ಟ್ರವನ್ನು ಗುರಿಯಾಗಿಸಿಕೊಂಡಿರುವ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯ ಅಭಿಯಾನವನ್ನು ಬೆಂಬಲಿಸಿ ಹೇಳಿಕೆ ನೀಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಇರಾನ್ನ ನ್ಯಾಯಾಂಗ ಮುಖ್ಯಸ್ಥರು ಬು
ಅಫಜಲಪುರ: ತಾಲೂಕಿನ ಘತ್ತರಗಾ ಗ್ರಾಮದ ಸಮೀಪದ ಭೀಮಾ ನದಿ ಸೇತುವೆ ಕೆಳಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ನದಿ ತೀರದಲ್ಲಿ ಮೃತದೇಹ ತೇಲಿಬರುತ್ತಿರುವುದನ್ನು ಗಮನಿಸ
ಮುಂಬೈ, ಮಾ. 4: ಸಂಗಾತಿಗೆ ತನ್ನನ್ನು ಸಮರ್ಥಿಸುವ ಅವಕಾಶವನ್ನು ನೀಡದೆ, ಕೇವಲ ವಾಟ್ಸ್ಆ್ಯಪ್ ಸಂಭಾಷಣೆಯ ಆಧಾರದಲ್ಲಿ, ಕ್ರೌರ್ಯ ನಡೆದಿದೆ ಎಂಬ ನೆಲೆಯಲ್ಲಿ ಓರ್ವ ವ್ಯಕ್ತಿಗೆ ವಿವಾಹ ವಿಚ್ಛೇದನೆ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ
ಕೊಣಾಜೆ, ಮಾ.4: ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ನಡೆಸಿದ 2025-26ನೇ ಸಾಲಿನ 5,7,10,12 ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬದ್ರಿಯಾ ಜುಮಾ ಮಸೀದಿ ಅಧೀನದ ಹಿದಾಯತುಲ್ ಇಸ್ಲಾಂ ಆಲಡ್ಕ ಮತ್ತು ತೋಕರಬೆಟ್ಟು
ಚೆನ್ನೈ, ಮಾ. 4: ರಾಜಿ ಸೂತ್ರದ ಭಾಗವಾಗಿ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ಗೆ 29 ಸ್ಥಾನಗಳು ಮತ್ತು ಎರಡು ರಾಜ್ಯಸಭಾ ಸ್ಥಾನಗಳನ್ನು ನೀಡಲು ಅದರ ಮಿತ್ರಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (
ಟೆಂಗಳಿ ಗ್ರಾಮದಲ್ಲಿ ದೇಹಾಂಗದಾನ ಜಾಗೃತಿ ಕಾರ್ಯಕ್ರಮ
ವಾಡಿ: ಬಹು ಭಾಷೆ ಮೀರಿದ ಬಹು ಸಂಸ್ಕೃತಿಗಳ ಪಟ್ಟಣವಾದ ವಾಡಿಯಲ್ಲಿ ಬುಧವಾರ ಬೆಳಿಗ್ಗೆಯಿಮದಲೇ ಭಾವೈಕ್ಯದ ಹೋಳಿ ಹಬ್ಬ ಅದ್ದೂರಿಯಾಗಿ ಆಚರಿಸಿದರು. ಪುರುಷರು, ಮಹಿಳೆಯರು, ಮಕ್ಕಳು ಸೇರಿದಂತೆ ವಯಸ್ಸಿನ ಹಂಗು ಮೀರಿ ಎಲ್ಲರೂ ಪಟ್ಟಣ
ಮಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಘೋಷಣೆಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿರುವುದರಿಂದ ಪೂರ್ವಭಾವಿ ಚಟುವಟಿಕೆಯಾದ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. 2002ರ ಮತದಾರರ ಪಟ್ಟಿ
ಕಲಬುರಗಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಪೂರ್ವಸಿದ್ಧತಾ ಭಾಗವಾಗಿ 2022ರ ಮತದಾರರ ಪಟ್ಟಿಯನ್ನು 2025ರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕುರಿತು ಮಾರ್ಚ್ 5ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ
ಸೋತ ಆಫ್ರಿಕಾ, ಕಿವೀಸ್ ಫೈನಲ್ ಗೆ
ಯಡ್ರಾಮಿ: ಹೋಳಿಯಲ್ಲಿ ಮಿಂದೆದ್ದು, ಸ್ನಾನಕ್ಕೆಂದು ಕೆರೆಯಲ್ಲಿ ಈಜಾಲು ಹೋಗಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ಬುಧವಾರ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಮಳ್ಳಿ ಗ್ರಾಮದ ಹಳ್ಳೆಪ್ಪ ಕಲ್ಲಪ್ಪ ಕ
ಕನ್ನಡತಿ ಸೋಹಾ ಸಾದಿಕ್ ಗೆ ನಿರಾಶೆ
ಬಿಜೆಪಿ ಪಾಲಿಗೆ ಮಾನದಂಡವಾದ ಜಾತಿ ಸಮತೋಲನ, ನಿಷ್ಠೆ
ಥಾಣೆ: 15 ವರ್ಷದ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯಿಂದ ₹50,000 ಹಣ ಸುಲಿಗೆ ಮಾಡಿದ ಆರೋಪದ ಮೇಲೆ 23 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಲೋಕಮಾನ್ಯ ನಗರ ನಿವಾಸಿ
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಉದ್ವಿಗ್ನತೆಯಿಂದ ಉದ್ಭವಿಸಿರುವ ತೈಲ ಸರಬರಾಜು ಬಿಕ್ಕಟ್ಟನ್ನು ನಿರ್ವಹಿಸಲು ಭಾರತಕ್ಕೆ 9.5 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಪೂರೈಸಲು ರಷ್ಯಾ ಸಿದ್ಧವಾಗಿದ್ದು, ಇನ್ನು ಕ
ಕೊಣಾಜೆ: ದೇರಳಕಟ್ಟೆ ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್,ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮತ್ತು ನಿಟ್ಟೆ ಸೆಂಟರ್ ಫಾರ್ ಸ್ಟೆಮ್ ಸೆಲ್,ರಿಸರ್ಚ್ ಆಂಡ್ ರಿಜನರೇಶನ್ ಮೆಡಿಸಿನ್ ಹಾಗೂ ಕ್ಷೇಮಾ ಸಹಯೋಗ
ಮಂಗಳೂರು,ಮಾ.4: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮ ವಹಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದ.ಕ. ಜಿಲ್ಲಾಧಿಕಾರಿ ಕಚೇರಿ
ಮಂಗಳೂರು, ಮಾ.4: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ
ಮಂಗಳೂರು, ಮಾ.4: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ - ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು - ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ
ತಿರುವನಂತಪುರಂ: ಮಾಸಿಕ ₹40,000 ಕನಿಷ್ಠ ವೇತನ ಪಾವತಿಸಬೇಕು ಹಾಗೂ ಬಾಕಿ ಇರುವ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿ ಬುಧವಾರ ಕೇರಳದಾದ್ಯಂತ ಖಾಸಗಿ ಆಸ್ಪತ್ರೆಗಳ ಶುಶ್ರೂಷಕಿಯರು ಮುಷ್ಕರ ನಡೆಸಿದರು. ಮುಷ್ಕರಕ್ಕ
ಉಡುಪಿ, ಮಾ.4: ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ(18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ
ಬೈಂದೂರು, ಮಾ.4: ಜ್ಯುವೆಲ್ಲರಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಮಾ.4ರಂದು ಬೆಳಗಿನ ಜಾವ ನಡೆದಿದೆ. ಯಡ್ತರೆ ಗ್ರಾಮದ ಬಂಕೇಶ್ವರದ ಕಾರ್ತಿಕ್ ರಮೇಶ್ ರಾಯ್ಕರ್ ಎಂಬವರ ಬಂಕೇ
ಗಂಗಾವತಿ : ತಾಲ್ಲೂಕಿನ ಚಿಕ್ಕ ರಾಂಪೂರದಲ್ಲಿರುವ ಅಂಜನಾದ್ರಿ ಬೆಟ್ಟ ದರ್ಶನಕ್ಕೆ ಬಂದಿದ್ದ ಗುಜರಾತ್ ಮೂಲದ ಯಾತ್ರಾರ್ಥಿಯೊಬ್ಬರು ಬೆಟ್ಟ ಏರಿ ಇಳಿಯುವ ವೇಳೆ ಆಯಾಸದಿಂದ ಬಳಲಿಕೊಂಡು ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ.
ಟೆಹ್ರಾನ್, ಮಾ.4: ಮಧ್ಯಪ್ರಾಚ್ಯದಲ್ಲಿನ ಯುದ್ದ ಬುಧವಾರ ಐದನೇ ದಿನಕ್ಕೆ ಮುಂದುವರಿದಿರುವಂತೆಯೇ, ಅಮೆರಿಕ ಮತ್ತು ಇಸ್ರೇಲ್ನ ಗುರಿಗಳತ್ತ 40ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಪ್ರಯೋಗಿಸಿರುವುದಾಗಿ ಇರಾನ್ ಹೇಳಿದೆ. `ಬುಧವಾರ ಬೆಳಿ
ಉಡುಪಿ, ಮಾ.4: ನಾಟಕವು ವಾಸ್ತವದಿಂದ ಹೊರಬಂದು ಸತ್ಯವನ್ನು ಅನ್ವೇಷಿಸುವ ಕಲೆಯಾಗಿದೆ. ಈ ಕಲೆಯು ಮನುಷ್ಯನನ್ನು ತನ್ನ ಸ್ವಂತ ಅಸ್ತಿತ್ವದಿಂದ ಹೊರತಂದು, ಹೊಸ ಸೃಜನಶೀಲತೆಯನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ ಎಂದು ಹಿರಿಯ ರಂಗಕ
ಉಡುಪಿ, ಮಾ.4: ಗುರುವಾರ ಜಿಲ್ಲೆಯಲ್ಲಿ ಹೋಳಿ ಹಬ್ಬದ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮ
ಗಂಗಾವತಿ : ಹೋಳಿ ಹಬ್ಬದ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ಆಕಸ್ಮಿಕವಾಗಿ ತುಂಗಭದ್ರಾ ನದಿಯಲ್ಲಿ ಮುಳುಗಿದ ಘಟನೆ ಬುಧವಾರ ಸಂಜೆ ನಡೆದಿದೆ. ಈ ಪೈಕಿ ಒಬ್ಬ ಯುವಕ ಈಜಿ ದಡ ಸೇರಿದರೆ, ಇನ್ನಿಬ್ಬರು ನೀರಿನಲ್ಲಿ ಮ
ಬೆಂಗಳೂರು : ಭ್ರಷ್ಟಾಚಾರ, ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೆಶಕ ಡಾ.ಎಂ.ಎ.ಸಲೀಂ ಹೇಳಿದ್ದಾರೆ. ಬುಧವಾರ ಬೆ
ಬೆಂಗಳೂರು : ರಾಜ್ಯದಲ್ಲಿ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸೌಲಭ್ಯಗಳೊಂದಿಗೆ 34 ಶಾಸಕರನ್ನು ವಿವಿಧ ನಿಗಮ-ಮಂಡಳಿಗಳು, ಪ್ರಾಧಿಕಾರಗಳೂ ಸೇರಿ ವಿವಿಧ ಸಂಸ್ಥೆಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಕ್ರಮವನ್ನು ಸಂವಿಧಾನಬಾಹಿರ
ಕೊಲಂಬೊ: ಸಮುದ್ರದಲ್ಲಿ ಅಮೆರಿಕ ಪಡೆಗಳು ಮುಳುಗಿಸಿದೆ ಎಂದು ಹೇಳಲಾಗಿರುವ ಇರಾನಿನ ಯುದ್ಧನೌಕೆಯಿಂದ ಕನಿಷ್ಠ 87 ಮೃತದೇಹಗಳನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸೋಸಿಯೇಟೆಡ್ ಪ್ರ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ
► ವಾರಾಹಿ ಬಲದಂಡೆ ನೀರಾವರಿ ಯೋಜನೆ ಅನುಷ್ಠಾನಗೊಳ್ಳಲಿ► ಮೂಲ ಯೋಜನೆಯಂತೆ ನೀರಿನ ಹಂಚಿಕೆ ಖಚಿತಪಡಿಸಬೇಕು► ಯೋಜನೆಯಲ್ಲಿ ವಂಚಿತ ಪ್ರದೇಶಗಳಿಗೂ ನೀರಾವರಿ ಸೌಲಭ್ಯ
ಟೆಹ್ರಾನ್, ಮಾ.4: ಮಧ್ಯಪ್ರಾಚ್ಯದ ಬಿಕ್ಕಟ್ಟು, ಸಂಘರ್ಷ ತೀವ್ರಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್ನ ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ಮೊಹಮ್ಮದ್ ರೆಝಾ ಬಹ್ರಾಮಿ `ಇದು ತಾತ್ಕಾಲಿಕ ಬಿಕ್ಕಟ್ಟು ಅಥವಾ ಅಮೆರಿಕದೊ
ಬೈರೂತ್, ಮಾ.4: ಲೆಬನಾನ್ ಮೇಲಿನ ದಾಳಿಯನ್ನು ಬುಧವಾರ ಇಸ್ರೇಲ್ ತೀವ್ರಗೊಳಿಸಿದ್ದು ರಾಜಧಾನಿ ಲೆಬನಾನ್ನಲ್ಲಿ ಅಧ್ಯಕ್ಷೀಯ ಭವನದ ಸುತ್ತಮುತ್ತಲಿನ ಪ್ರದೇಶ ಹಾಗೂ ಇರಾನ್ ಬೆಂಬಲಿತ ಹಿಜ್ಬುಲ್ಲಾ ಗುಂಪಿನ ಭದ್ರಕೋಟೆಗಳನ್ನು ಗುರ
ವಿಶ್ವಸಂಸ್ಥೆ, ಮಾ.4: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಧ್ರುವೀಕರಣವನ್ನು ಎತ್ತಿ ತೋರಿಸುವ ಬೆಳವಣಿಗೆಯಲ್ಲಿ, ರಶ್ಯ ಮತ್ತು ಚೀನಾವು ಇರಾನ್ಗೆ ಸಂಬಂಧಿಸಿದ ವಿಷಯದ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ ನಂತರ ವಿಶ್ವಸಂಸ್ಥೆ ಭದ
ಮುಲ್ಕಿ: ಇಲ್ಲಿನ ಕೆ.ಎಸ್. ರಾವ್ ನಗರ ನಿವಾಸಿ ಮರ್ಹೂಮ್ ಬಿ.ಎಂ. ಹಾಜಿ ಚಾಬಾ ಅವರ ಪತ್ನಿ ಅತೀಜಮ್ಮ ಅವರು ಬುಧವಾರ ಸಂಜೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಸಂಜೆಯ ವೇಳೆ ಇವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಆ್ಯಂಬು
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪಡುಬಿದ್ರಿ: ಫ್ಲಿಪ್ಕಾರ್ಟ್ ಡೆಲಿವರಿ ನೀಡುತಿದ್ದ ಯುವಕನೋರ್ವ ಉತ್ತರ ಪ್ರದೇಶದ ವ್ಯಕ್ತಿಗೆ ಚೂರಿ ಇರಿದು ಪರಾರಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೋಹನ್ ಮಂಜರಪಲ್ಕೆ ನಂದಳಿಕೆ (26) ಎಂದು ಗುರುತಿ
ಮಂಗಳೂರು, ಮಾ.4: ಯೆನೆಪೊಯ ಸಮೂಹ ಸಂಸ್ಥೆಯ ವತಿಯಿಂದ ನಗರದ ಜಪ್ಪಿನಮೊಗರಿನಲ್ಲಿರುವ ಯೆನೆಪೊಯ ಸ್ಕೂಲ್ನಲ್ಲಿ ಬುಧವಾರ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕ

30 C