SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Bengaluru | ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಟೆಕ್ಕಿಗೆ ವಂಚನೆ ಪ್ರಕರಣ: ನಕಲಿ ಗುರೂಜಿಯ ಸಹಚರರ ಬಂಧನ

ಬೆಂಗಳೂರು: ಇತ್ತೀಚೆಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಐಟಿ ಉದ್ಯೋಗಿ ತೇಜಸ್ ಅವರಿಗೆ 48 ಲಕ್ಷ ರೂ. ವಂಚಿಸಿದ ನಕಲಿ ಗುರೂಜಿ ವಿಜಯ್ ಎಂಬಾತನನ್ನು ಬಂಧಿಸಿದ್ದ ಜ್ಞಾನಭಾರತಿ ಪೊಲೀಸರು, ಇದೀಗ ಆತನ ಇಬ್ಬರು ಸಹಚರನನ್ನ

11 Dec 2025 12:24 am
ಉಪ್ಪಿನಂಗಡಿ | ಆನ್‌ಲೈನ್‌ನಲ್ಲಿ ಪಾವತಿಸಿದ ಹಣ ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ : ಹಣ ಹಿಂದಿರುಗಿಸದವನ ಮೇಲೆ ದೂರು

ಉಪ್ಪಿನಂಗಡಿ, ಡಿ.10: ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ತಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರ

11 Dec 2025 12:08 am
ಕೋಟ | ಇಂಜಿನಿಯರ್‌ಗೆ ಆನ್‌ಲೈನ್ ವಂಚನೆ

ಕೋಟ, ಡಿ.10: ಆನ್‌ಲೈನ್ ಮೂಲಕ ಸಾಲ ಪಡೆದಿದ್ದ ಇಂಜಿನಿಯರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನದ ರಂಜನ್ ಶೆಟ್ಟಿಗಾರ್(33) ಎಂಬವರು ಬೆಂಗಳೂರಿನಲ್ಲಿ ಆಟೊ ಮೊಬೈಲ್ ಇಂಜ

11 Dec 2025 12:05 am
ಮುಲ್ಕಿ | ಮೂರುಕಾವೇರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಮುಲ್ಕಿ, ಡಿ.10: ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ಚಿರತೆಯೊಂದು ರಸ್ತೆ ದಾಟುತ್ತಿರುವುದನ್ನು ವಾಹನ ಚಾಲಕರು ನೋಡಿದ್ದಾರೆ. ಮೂರು ಕಾವೇರಿಯಿಂದ ದಾಮಸ್ ಕಟ್ಟೆ ಸಂಚರಿಸುವ ರಸ್ತೆಯ ಪಾಂಪೈ ಕಾಲೇಜು ಸಮೀಪದಲ್ಲಿ ಬುಧವಾರ ಸಂಜ

11 Dec 2025 12:04 am
ಕಟೀಲು | ಮರವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಕಟೀಲು, ಡಿ.10: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ. ಸುರತ್ಕಲ್‌ನ ಮುಕ್ಕದಲ್ಲಿ ವಾಸವಾ

11 Dec 2025 12:01 am
ಮೂಡುಬಿದಿರೆ | ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಢಿಕ್ಕಿ ಹೊಡೆದ ಲಾರಿ

ಮೂಡುಬಿದಿರೆ, ಡಿ.10: ಚಾಲಕನ ನಿಯಂತ್ರಣ ತಪ್ಪಿದಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಗೂಗಲ್ ಮ್ಯಾಪ್ ಹೇಳಿಕೊಟ್ಟ ದಾರಿಯಲ್ಲಿ ಸರಕು ತುಂಬ

10 Dec 2025 11:57 pm
ಮಂಡ್ಯ: ಹತಾಶ ಅವಿವಾಹಿತ ಯುವಕರಿಂದ ಮಠಕ್ಕಾಗಿ ಗ್ರಾ.ಪಂ.ಗೆ ಬೇಡಿಕೆ!

ಮಂಡ್ಯ: ಮುದುವೆಗೆ ಹೆಣ್ಣು ಸಿಗದೆ ಹತಾಶರಾದ ಯುವಕರ ತಂಡವೊಂದು ಮಠ ಕಟ್ಟಿಕೊಂಡು ಜೀವನ ಕಳೆಯಲು ತೀರ್ಮಾನಿಸಿದ್ದು, ಮಠ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‍ಗೆ ಬೇಡಿಕೆ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇತ್ತೀಚೆಗೆ ನಡೆ

10 Dec 2025 11:28 pm
ವಿರಾಜಪೇಟೆ | ನಾಲ್ವರನ್ನು ಹತ್ಯೆಗೈದ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ

ಮಡಿಕೇರಿ: ಪತ್ನಿ, ಮಲ ಮಗಳು, ಪತ್ನಿಯ ಅಜ್ಜ ಹಾಗೂ ಅಜ್ಜಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ವ್ಯಕ್ತಿಗೆ ವಿರಾಜಪೇಟೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕಿನ

10 Dec 2025 11:11 pm
ಸರಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ ನೀಡುವುದು ನಿಷೇಧ

ಬೆಂಗಳೂರು: ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳು ಸ್ಮರಣಿಕೆ ಮತ್ತು ಟ್ರೋಫಿಗಳ ಖರೀದಿಗೆ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ಹೀಗಾಗಿ ಸರಕಾರಿ ಪ್ರಾಯೋಜಿತ ಅಥವಾ ಅನುದಾನಿತ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ಮರಣಿಕೆ,

10 Dec 2025 10:29 pm
ತಿರುಪತಿ ದೇವಸ್ಥಾನಕ್ಕೆ ಕೋಟ್ಯಂತರ ರೂ. ವಂಚನೆ: ರೇಷ್ಮೆ ಹೆಸರಿನಲ್ಲಿ ಪಾಲಿಸ್ಟರ್ ಶಾಲುಗಳ ಮಾರಾಟ

ತಿರುಪತಿ,ಡಿ.10: ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಟ್ರಸ್ಟ್ 2015ರಿಂದ 2025ರವರೆಗೆ 10 ವರ್ಷಗಳ ಅವಧಿಯಲ್ಲಿ ನಡೆದ 54 ಕೋ.ರೂ.ಗಳ ಬೃಹತ್ ರೇಷ್ಮ

10 Dec 2025 10:26 pm
2030ರ ವೇಳೆಗೆ ಭಾರತದಲ್ಲಿ 35 ಶತಕೋಟಿ ಡಾಲರ್ ಹೂಡಿಕೆ ಮಾಡಲಿರುವ Amazon

ಹೊಸದಿಲ್ಲಿ,ಡಿ.10: ಅಮೆಜಾನ್ 2030ರ ವೇಳೆಗೆ ಭಾರತದಲ್ಲಿ ತನ್ನ ಎಲ್ಲ ವ್ಯವಹಾರಗಳಲ್ಲಿ 35 ಶತಕೋಟಿ ಡಾ.ಗೂ(ಸುಮಾರು 3.15 ಲ.ಕೋ.ರೂ.) ಹೆಚ್ಚಿನ ಹೂಡಿಕೆಯನ್ನು ಮಾಡುವ ತನ್ನ ಯೋಜನೆಯನ್ನು ಬುಧವಾರ ಪ್ರಕಟಿಸಿದೆ. ತನ್ಮೂಲಕ ದೇಶದ ಡಿಜಿಟಲ್ ಆರ್ಥ

10 Dec 2025 10:23 pm
ಎಫ್‌ಐಎಚ್ ಜೂನಿಯರ್ ಹಾಕಿ ವಿಶ್ವಕಪ್ | ಅರ್ಜೆಂಟೀನವನ್ನು ಸೋಲಿಸಿದ ಭಾರತಕ್ಕೆ ಕಂಚು

Photo Credit : PTI  ಚೆನ್ನೈ, ಡಿ. 10: ಚೆನ್ನೈಯಲ್ಲಿ ಮಂಗಳವಾರ ನಡೆದ ಎಫ್‌ಐಎಚ್ ಜೂನಿಯರ್ ಹಾಕಿ ವಿಶ್ವಕಪ್‌ನ ಮೂರನೇ ಸ್ಥಾನ ನಿರ್ಧರಿಸುವ ಪ್ಲೇಆಫ್ ಪಂದ್ಯದಲ್ಲಿ ಭಾರತ ತಂಡವು ಅರ್ಜೆಂಟೀನವನ್ನು 4-2 ಗೋಲುಗಳಿಂದ ಸೋಲಿಸಿದೆ. ಆರಂಭದಲ್ಲಿ ಎರಡ

10 Dec 2025 10:21 pm
ಇಂಡಿಗೊ ಬಿಕ್ಕಟ್ಟು | ಬೆಂಗಳೂರಿನಿಂದ 61 ವಿಮಾನ ಯಾನಗಳು ರದ್ದು

ಹೊಸದಿಲ್ಲಿ,ಡಿ.10: ಕಾರ್ಯಾಚರಣೆಗಳು ಹಳಿಗೆ ಮರಳಿವೆ ಎಂದು ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ ಅವರು ಮಂಗಳವಾರ ಹೇಳಿಕೊಂಡಿದ್ದರೂ ಸತತ 10ನೇ ದಿನವಾದ ಬುಧವಾರವೂ ಇಂಡಿಗೊ ಬಿಕ್ಕಟ್ಟು ಮುಂದುವರಿದಿದೆ. ಇಂದು ಸಹ ಇಂಡಿಗೊ ಯಾನಗಳು ರದ್ದ

10 Dec 2025 10:16 pm
ಹಾವೇರಿ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪೋಷಕರು, ಸಾರ್ವಜನಿಕರಿಂದ ಶಿಕ್ಷಕನಿಗೆ ಹಲ್ಲೆ

ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಘಟನೆ ಬುಧವಾರ ವರದಿಯಾಗಿದೆ. ಹಲ್ಲೆಗೊಳಗಾದ ಶಿಕ್ಷಕನನ್ನು ಹಾವೇರಿ

10 Dec 2025 10:14 pm
ಟಿ20 ವಿಶ್ವಕಪ್‌ ನಿಂದ ಸಂಜು ಸ್ಯಾಮ್ಸನ್ ಹೊರಗೆ?

ಸಂಜು ಸ್ಯಾಮ್ಸನ್ | Photo Credit : PTI  ಮುಂಬೈ, ಡಿ. 10: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬದಲು ಜಿತೇಶ್ ಶರ್ಮಾರನ್ನು ಆಯ್ಕೆ ಮಾಡಿರುವುದು ಮುಂಬರುವ ಟಿ20 ವಿಶ್ವಕಪ್‌ಗೆ ಭಾರತೀಯ ತಂಡಾಡಳಿತವು ಯ

10 Dec 2025 10:14 pm
ಉತ್ತರಾಖಂಡ: ಪ್ರಧಾನಿ ಗುರಿಯಾಗಿರಿಸಿ ಡೀಪ್‌ಫೇಕ್ ಚಿತ್ರ, ವೀಡಿಯೊ

ಸಾಮಾಜಿಕ ಮಾಧ್ಯಮದ 18 ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲು

10 Dec 2025 10:10 pm
ಸುಳ್ಯ | ಅನುದಾನ ತಂದರೂ ತಮ್ಮ ವಿರುದ್ದ ರಾಜಕೀಯ ಷಡ್ಯಂತ್ರ : ಟಿ.ಎಂ.ಶಹೀದ್ ತೆಕ್ಕಿಲ್

ಸುಳ್ಯ : ಸಂಪಾಜೆ ಗ್ರಾಮದ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ತಂದಿದ್ದರೂ, ಅನುದಾನ, ಅಭಿವೃದ್ಧಿ ಕಾರ್ಯಗಳನ್ನು ಕತ್ತಲಲ್ಲಿಟ್ಟು ತಮ್ಮ ವಿರುದ್ಧ ಕೆಲವರು ನಿರಂತರ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾರ್ಮಿಕರ

10 Dec 2025 10:05 pm
ಕೇಂದ್ರ ಸಚಿವ ಸುರೇಶ್ ಗೋಪಿಯಿಂದ 2 ಕಡೆ ಮತ ಚಲಾವಣೆ: ಸಿಪಿಐ ನಾಯಕ ಆರೋಪ

ತಿರುವನಂತಪುರ, ಡಿ. 10: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ತಿರುವನಂತಪುರದಲ್ಲಿ ಮತ ಚಲಾಯಿಸಲು ಹೇಗೆ ಅವಕಾಶ ನೀಡಲಾಯಿತು ಎಂದು ಸಿಪಿಐ ನಾಯಕ ವಿ.ಎಸ್. ಕುಮಾರ್ ಬುಧವಾರ ಚುನಾವಣಾ ಆಯೋಗವನ್ನು ಪ

10 Dec 2025 10:02 pm
ಭಾರತವನ್ನು ಹೊರಗಿಟ್ಟು ದಕ್ಷಿಣ ಏಶ್ಯಾ ಬಣ ಸ್ಥಾಪನೆಗೆ ಪಾಕ್ ಪ್ರಯತ್ನ: ವರದಿ

ದಕ್ಷಿಣ ಏಶ್ಯಾ ಭೌಗೋಳಿಕ ರಾಜಕೀಯದಲ್ಲಿ ಭಾರತದ ಪ್ರಾಬಲ್ಯ ತಗ್ಗಿಸುವ ಉದ್ದೇಶ

10 Dec 2025 10:01 pm
ಡಿ.11ರಂದು ಎರಡನೇ ಟಿ-20: ಭಾರತ-ದಕ್ಷಿಣ ಆಫ್ರಿಕಾ ಹಣಾಹಣಿ

ನ್ಯೂ ಚಂಡಿಗಡ, ಡಿ.10: ಆಲ್‌ ರೌಂಡ್ ಪ್ರದರ್ಶನದ ಮೂಲಕ ಸರಣಿಯ ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಗುರುವಾರ ನಡೆಯಲಿರುವ ಎರಡನೇ ಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂ

10 Dec 2025 9:55 pm
ಅಜೆಕಾರು | ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಅಜೆಕಾರು, ಡಿ.10: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆರ್ವಾಶೆ ಗ್ರಾಮದ ಮುಗ್ಗೆರಕಳ ನಿವಾಸಿ ನಾರಾಯಣ ಆರ್. ಎಂದು ಗುರುತಿಸಲಾಗಿದ

10 Dec 2025 9:51 pm
ಅಮಾಸೆಬೈಲು | ವಿಷದ ಹಾವು ಕಡಿತ: ಮಹಿಳೆ ಮೃತ್ಯು

ಅಮಾಸೆಬೈಲು, ಡಿ.10: ವಿಷದ ಹಾವು ಕಡಿತಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಮಡಾಮಕ್ಕಿ ಗ್ರಾಮದ ಮಾಂಡಿಮೂರಕೈ ಬಳಿ ನಡೆದಿದೆ. ಮೃತರನ್ನು ಮಾಂಡಿಮೂರಕೈ ನಿವಾಸಿ ಜಲಜಾಕ್ಷಿ ಶೆಡ್ತಿ(76) ಎಂದು ಗುರುತ

10 Dec 2025 9:49 pm
ಐಸಿಸಿ ಏಕದಿನ ರ‍್ಯಾಂಕಿಂಗ್ಸ್: ಅಗ್ರ ಎರಡು ಸ್ಥಾನದಲ್ಲಿ ರೋಹಿತ್-ವಿರಾಟ್

ಹೊಸದಿಲ್ಲಿ, ಡಿ.10: ಐಸಿಸಿ ರ‍್ಯಾಂಕಿಂಗ್‌ ನಲ್ಲಿ ಭಾರತದ ಕ್ರಿಕೆಟ್ ಸ್ಟಾರ್‌ಗಳು ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ. ರೋಹಿತ್ ಶರ್ಮಾ ನಂ.1 ಬ್ಯಾಟರ್ ಆಗಿ ಮುಂದುವರಿದರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಭಡ್ತಿ ಪಡೆಯುವ ಮ

10 Dec 2025 9:49 pm
ಹಿರಿಯಡ್ಕ | ಅಪಘಾತದ ಗಾಯಾಳು ವಿದ್ಯಾರ್ಥಿ ಮೃತ್ಯು

ಹಿರಿಯಡ್ಕ, ಡಿ.10: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮರಬೆಟ್ಟು

10 Dec 2025 9:47 pm
ಬೈಂದೂರು | ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಬೈಂದೂರು, ಡಿ.10: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂಬವರು ಡಿ.7ರಂದು ಪಡುವರಿ ಗ್ರಾಮದ ಚೌಕಿಮನೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡ

10 Dec 2025 9:45 pm
ದಯಾನಂದ ಶೆಟ್ಟಿಗಾರ್

ಉಡುಪಿ, ಡಿ.10: ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್(65) ಹೃದಯಾಘಾತದಿಂದ ಡಿ.9ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಿಕ್ಕಿಂ ಯುನಿವರ್ಸಿಟಿ ಮಣಿಪಾಲ ಮತ್ತು ಐಸಿಡಿಎಸ್ ಸಂಸ್ಥೆಯಲ್ಲಿ ಸುಮಾರು ಮೂವತ್ತು ವರ್

10 Dec 2025 9:42 pm
ಬೆಳಗಾವಿ ಸದನದಲ್ಲಿ ಬೈಂದೂರು ರೈತರ ಹೋರಾಟದ ಪರ ಧ್ವನಿ

ಬೈಂದೂರು, ಡಿ.10: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೈಂದೂರಿನ ರೈತರ ಹೋರಾಟದ ಬಗ್ಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು. ಬೈಂದೂರು ಗ್ರಾಮೀ

10 Dec 2025 9:41 pm
ಉಡುಪಿ | ಡಿ.15ರಂದು ಪ್ರಧಾನಮಂತ್ರಿ ರಾ. ಶಿಶಿಕ್ಷು ಮೇಳ

ಉಡುಪಿ, ಡಿ.10: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಶಿಶಿಕ್ಷು ಮೇಳವನ್ನು ಡಿಸೆಂಬರ್ 15ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಮೇಳದಲ್ಲಿ ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪ

10 Dec 2025 9:38 pm
ಅಪ್ರೆಂಟಿಶಿಪ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಉಡುಪಿ, ಡಿ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲ

10 Dec 2025 9:34 pm
ಮಂಗಳೂರು | ವಿವಾಹ ನೋಂದಣಿಗೆ ವ್ಯವಸ್ಥೆ ಕಲ್ಪಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ

ಮಂಗಳೂರು, ಡಿ.10: ಮುಸ್ಲಿಂ ವಿವಾಹ ನೋಂದಣಿಗೆ ಪೂರಕವಾಗಿ ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ನಿಯೋಗವು ಸ್ಪೀಕರ್ ಯು.ಟಿ. ಖಾದರ್ ಮತ್ತು ರಾಜ್ಯ ವಕ್ಫ್ ಸಚಿವ ಝಮೀರ

10 Dec 2025 9:28 pm
10 Dec 2025 9:22 pm
ಡಿಜಿಸಿಎಯಿಂದ ಇಂಡಿಗೋ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಮನ್ಸ್

ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಯಾನ ಸಂಸ್ಥೆಯ ಇತ್ತೀಚಿನ ಕಾರ್ಯಾಚರಣಾ ಕುಸಿತಕ್ಕೆ ವಿವರವಾದ ವಿವರಣೆಯನ್ನು ನೀಡಲು ತನ್ನ ಪ್ರಧಾನ ಕಚೇರಿಗೆ ಗುರುವಾರ ಅಪರಾಹ್ನ 3 ಗಂಟೆಗೆ ಬರುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿ

10 Dec 2025 9:15 pm
ಮಹಾರಾಷ್ಟ್ರದ ಗಡ್ಚಿರೋಳಿಯಲ್ಲಿ 11 ಮಾವೋವಾದಿಗಳು ಶರಣು

ಮುಂಬೈ, ಡಿ. 10: ಹನ್ನೊಂದು ಮಾವೋವಾದಿ ಕಮಾಂಡರ್‌ಗಳು ಮತ್ತು ಸದಸ್ಯರು ಬುಧವಾರ ಮಹಾರಾಷ್ಟ್ರ ಪೊಲೀಸ್ ಮುಖ್ಯಸ್ಥೆ ರಶ್ಮಿ ಶುಕ್ಲಾ ಸಮ್ಮುಖದಲ್ಲಿ ರಾಜ್ಯದ ಗಡ್ಚಿರೋಳಿಯಲ್ಲಿ ಶರಣಾಗಿದ್ದಾರೆ. ಅವರ ಬಂಧನಕ್ಕೆ ಸಹಾಯವಾಗುವ ಮಾಹಿತಿ

10 Dec 2025 9:12 pm
ಇಂಡಿಗೋ ಬಿಕ್ಕಟ್ಟು: 11 ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಡಿಜಿಸಿಎ ಆದೇಶ

ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಗಳ ಯಾನಗಳಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಅಸ್ತವ್ಯಸ್ತತೆಯ ಹಿನ್ನೆಲೆಯಲ್ಲಿ, ದೇಶಾದ್ಯಂತವಿರುವ 11 ವಿಮಾನ ನಿಲ್ದಾಣಗಳಲ್ಲಿ ತಕ್ಷಣ ತಪಾಸಣೆ ನಡೆಸುವಂತೆ ನಾಗರಿಕ ವಾಯುಯಾನ ಮಹಾ ನಿರ್ದೇಶನಾಲ

10 Dec 2025 9:11 pm
ನೈಟ್‌ಕ್ಲಬ್ ಮಾಲೀಕರಿಗೆ ತಕ್ಷಣ ಜಾಮೀನು ನೀಡಲು ದಿಲ್ಲಿ ನ್ಯಾಯಾಲಯ ನಕಾರ

ಹೊಸದಿಲ್ಲಿ, ಡಿ. 10: ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್‌ಕ್ಲಬ್‌ ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಸಹೋದರರಿಗೆ ತಕ್ಷಣ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ದಿಲ್ಲಿಯ ನ್ಯಾಯಾಲಯವೊಂದು ಬುಧವಾರ ನಿರಾಕರಿಸಿದೆ. ಈ ನ

10 Dec 2025 9:09 pm
‘ಧುರಂಧರ್’ ಕುರಿತ ಅನುಮಪಾ ಚೋಪ್ರಾ ವಿಮರ್ಶೆ ವೀಡಿಯೋ ಕಣ್ಮರೆ

ಹಾಲಿವುಡ್ ರಿಪೋರ್ಟರ್ ಇಂಡಿಯಾದ ಸಂಪಾದಕಿ ಅನುಪಮಾ ಚೋಪ್ರಾ ಅವರ ‘ಧುರಂಧರ್’ ವಿಮರ್ಶೆಯ ವೀಡಿಯೋವನ್ನು ತೆಗೆದು ಹಾಕಲಾಗಿದೆ, ಆದರೆ ಸೂಕ್ತ ಕಾರಣಗಳನ್ನು ನೀಡಲಾಗಿಲ್ಲ. ರಣ್ವೀರ್ ಸಿಂಗ್ ನಟನೆಯ ಕಳೆದ ವಾರ ಬಿಡುಗಡೆಯಾದ ‘ಧುರಂಧ

10 Dec 2025 9:08 pm
ಸಂಸ್ಕರಿಸಿದ ಎಣ್ಣೆಯಿಂದಷ್ಟೇ ಬೊಜ್ಜು ಬರುವುದಿಲ್ಲ!

ಇತ್ತೀಚೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಎರಡು ಮಾತುಗಳನ್ನು ಹೇಳಿದ್ದಾರೆ. ಒಂದು ಭಾರತದಲ್ಲಿ ಅನರ್ಹ ಆಹಾರ ತಜ್ಞರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಎರಡನೆಯದು 1970- 80ರ ದಶಕದಲ್ಲಿ ಸಂಸ್ಕರಿತ ಎಣ್ಣೆಗಳನ್ನು

10 Dec 2025 9:04 pm
ಸಾಗರ್‌ಮಾಲಾ ಯೋಜನೆಯಡಿ ಹಂಗಾರಕಟ್ಟೆ ಕಿರುಬಂದರು ಅಭಿವೃದ್ಧಿ

ಉಡುಪಿ, ಡಿ.10: ಜಿಲ್ಲೆಯ ಹಂಗಾರಕಟ್ಟೆ ಮೀನುಗಾರಿಕಾ ಕಿರು ಬಂದರು ಯೋಜನೆಗೆ ಸಾಗರ್‌ಮಾಲಾ ಯೋಜನೆಯಡಿ 78.28 ಕೋಟಿ ರೂ. ಮಂಜೂರಾತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ್ ಸೋನ

10 Dec 2025 8:53 pm
ದೇಶದ 8.4 ಲಕ್ಷ ಸಹಕಾರಿ ಸಂಘಗಳ ಸಬಲೀಕರಣ ಕೇಂದ್ರದ ಗುರಿ : ಸಂಸದ ಕೋಟ ಪ್ರಶ್ನೆಗೆ ಅಮಿತ್ ಶಾ ಉತ್ತರ

ಉಡುಪಿ, ಡಿ.10: ರಾಷ್ಟ್ರೀಯ ಸಹಕಾರಿ ದತ್ತಾಂಶದ ಪ್ರಕಾರ ದೇಶದಲ್ಲಿ 8.4 ಲಕ್ಷ ಸಹಕಾರಿ ಸಂಘಗಳಿದ್ದು, 2021ರಲ್ಲಿ ಆರಂಭವಾದ ನೂತನ ಸಹಕಾರಿ ಕಾಯ್ದೆಯಂತೆ ಸಹಕಾರ್-ಸೇ ಸಮೃದ್ಧಿ ದೃಷ್ಟಿಕೋನವನ್ನು ಅನುಷ್ಠಾನ ಮಾಡಿ ದೇಶದಾದ್ಯಂತ ಸಹಕಾರಿ ಸ

10 Dec 2025 8:47 pm
ಕೊಂಕಣ ರೈಲ್ವೆ ಮಾರ್ಗದ ದ್ವಿಪಥಕ್ಕೆ ಸಂಸದ ಕೋಟ ಆಗ್ರಹ

ಉಡುಪಿ, ಡಿ.10: ಕೇರಳ, ಮಂಗಳೂರು, ಗೋವಾ ಮೂಲಕ ಮಹಾರಾಷ್ಟ್ರದ ಮುಂಬಯಿಯನ್ನು ಸಂಪರ್ಕಿಸುವ ಕೊಂಕಣ ರೈಲ್ವೆ ಮಾರ್ಗ ಅಭಿವೃದ್ಧಿ ಪಡಿಸಿ ಪೂರ್ಣಮಾರ್ಗವನ್ನು ದ್ವಿಪಥಗೊಳಿಸಲು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪ

10 Dec 2025 8:36 pm
ವಿಧಾನಸಭೆಯಲ್ಲಿ ಕೈಕೊಟ್ಟ ಮೈಕ್: ಕಲಾಪಕ್ಕೆ ಅಡ್ಡಿ

ಬೆಳಗಾವಿ (ಸುವರ್ಣ ವಿಧಾನಸೌಧ): ಧ್ವನಿವರ್ಧಕ (ಮೈಕ್) ಕೈಕೊಟ್ಟ ಕಾರಣಕ್ಕೆ ವಿಧಾನಸಭೆ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದ ಅಪರೂಪದ ಪ್ರಸಂಗ ಬುಧವಾರ ನಡೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ

10 Dec 2025 8:33 pm
ಮೂಡುಬಿದಿರೆ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ : ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಮೂಡುಬಿದಿರೆ: ಸ್ವಸ್ತಿ ಶ್ರೀ ಕಾಲೇಜನ್ನು ದಶಕಗಳಿಂದ ಮುನ್ನಡೆಸುತ್ತಿದ್ದು, ಇಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಉತ್ತಮ ಕೌಶಲ್ಯವನ್ನು ಹೊಂದಿರುವ ಉಪನ್ಯಾಸಕ ವೃಂದ ಕ

10 Dec 2025 8:27 pm
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ ಸೇರಿ ಹನ್ನೆರಡು ವಿಧೇಯಕಗಳ ಮಂಡನೆ

ಬೆಳಗಾವಿ (ಸುವರ್ಣ ವಿಧಾನಸೌಧ): 2025ನೆ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ವಿಧೇಯಕವನ್ನು ಒಂದೇ ದಿನ ಒಂದೇ ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬುಧವಾರ ವಿಧಾನಸಭೆಯಲ್ಲಿ 2025ನೇ ಸಾಲ

10 Dec 2025 8:26 pm
ಕಲಬುರಗಿ| ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿಗೆ ಸನ್ಮಾನ

ಕಲಬುರಗಿ: ಅನುವಾದ ಸಾಹಿತ್ಯದಲ್ಲಿ ಬೂಕರ್ ಪ್ರಶಸ್ತಿ ಪಡೆದಿರುವ ದೀಪಾ ಭಾಸ್ತಿ ಅವರಿಗೆ ಬುಧವಾರ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮತ್ತು ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಸನ್ಮಾನಿಸಿದರು.  ಎರಡು ದಿನಗಳ ಕಾಲ ವಿವಿಧ ಕಾರ

10 Dec 2025 8:21 pm
ಕಾಪು | ಕನ್ನಡ ಶಾಲೆಗಳು ಮುಚ್ಚುತ್ತಿರುವುದು ಭವಿಷ್ಯದ ಕನ್ನಡ ಸಂಸ್ಕೃತಿ ಪರಂಪರೆಯ ಅವನತಿಯ ಮುನ್ಸೂಚನೆ: ಮರಾಠೆ

ಕಾಪು, ಡಿ.10: ಬಾಲ್ಯದಲ್ಲಿಯೇ ಉತ್ತಮ, ಆದರ್ಶ, ಜೀವನಮೌಲ್ಯ, ಸಂಸ್ಕಾರ, ಸಂಸ್ಕೃತಿಯ ಪರಿಚಯದೊಂದಿಗೆ ಬದುಕುವ ಕಲೆಯನ್ನು ಮಕ್ಕಳಲ್ಲಿ ರೂಢಿಸಿ, ಭಷ್ಯದ ದಿಕ್ಕನ್ನು ತೋರಿಸಲು ಪ್ರೇರಣೆ ನೀಡಿದ ಶತಮಾನೋತ್ತರ ಇತಿಹಾಸ ಇರುವ ಕನ್ನಡ ಮಾಧ್

10 Dec 2025 8:06 pm
ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್‌ ಗೆ ಜಾಮೀನು ಮಂಜೂರು

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದೂರು ದಾಖಲಾಗಿರುವ ಪ್ರಕರಣಕ್ಕ

10 Dec 2025 8:00 pm
ಅರಣ್ಯ ಅತಿಕ್ರಮಣ ಮಾನವ-ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣ: ನ್ಯಾ.ಆರ್ ನಟರಾಜ್

ವಿಜಯನಗರ: ಮನುಷ್ಯನು ಅರಣ್ಯವನ್ನು ಆಕ್ರಮಿಸಿಕೊಂಡು ವಸತಿ ಪ್ರದೇಶಗಳು, ರಸ್ತೆಗಳು ಮತ್ತು ಕೃಷಿ ಭೂಮಿಯನ್ನು ವಿಸ್ತರಿಕೊಳ್ಳುತ್ತಿದ್ದಾನೆ. ಇದರಿಂದ ವನ್ಯಜೀವಿಗಳಿಗೆ ವಾಸಿಸಲು ಜಾಗವಿಲ್ಲದೆ ಆಹಾರ ಮತ್ತು ನೀರನ್ನು ಹುಡುಕಿಕ

10 Dec 2025 7:57 pm
ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ(ಸುವರ್ಣವಿಧಾನಸೌಧ): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾ

10 Dec 2025 7:43 pm
ಮಧ್ಯವರ್ತಿಗಳ ಉದ್ಯೋಗ ಆಮಿಷಕ್ಕೆ ಒಳಗಾಗಬೇಡಿ: ಡಿಎಚ್ ಒ ಡಾ.ಶಂಕರ್ ನಾಯ್ಕ್‌

ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ  ಕೆಲವು ನಕಲಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ದೂರವಾಣಿ ಸಂಖ್ಯೆ ನೀಡುತ್ತಿದ್ದು, ಈ ಬಗ್ಗೆ ಅಕಾಂಕ್ಷಿಗಳು

10 Dec 2025 7:40 pm
ಬೀದರ್| ಗುಡಿಸಲು ಕಟ್ಟಿಕೊಂಡು ಬದುಕಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ

ಬೀದರ್ : ಸುಮಾರು 25 ವರ್ಷಗಳಿಂದ ಜಾಗ, ಮನೆ ಇಲ್ಲದೆ ನಗರದ ನೌಬಾದನಲ್ಲಿರುವ ಚೌಳಿ ಕಮಾನ್ ಹತ್ತಿರದಲ್ಲಿ ಬೀದಿ ಬಳಿ ವಾಸಿಸುತ್ತಿದ್ದೇವೆ. ಹಾಗಾಗಿ ನಮಗೆ ಗುಡಿಸಲು ಕಟ್ಟಿಕೊಂಡು ಬದುಕಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಅಲ

10 Dec 2025 7:28 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ ಸ್ಥಾನಮಾನ ನೀಡಲು ಸಂಸದ ಬ್ರಿಜೇಶ್ ಚೌಟ ಆಗ್ರಹ

ಹೊಸದಿಲ್ಲಿ, ಡಿ.10: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ಪಾಯಿಂಟ್ ಆಫ್ ಕಾಲ್ (ಟಇ) ಸ್ಥಾನಮಾನ ನೀಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯದ ಬಗ್ಗೆ ಧ್ವನಿಯೆ

10 Dec 2025 7:27 pm
ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ: ಮಾನವ ಹಕ್ಕುಗಳಿಂದ ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ಧಿ ಮತ್ತು ಮಾನವನ ಅಸ್ತಿತ್ವ ಸಾಧ್ಯವಾಗಿದೆ. ಇವುಗಳ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧ

10 Dec 2025 7:21 pm
ವಿಜಯನಗರ| ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ಪ್ರಕರಣ ದಾಖಲು

ವಿಜಯನಗರ: ಕಮಲಾಪುರದ ಹೆಚ್‌ಪಿಸಿ ಬಳಿ ಇರುವ ಪೋರ್‌ವೇ ಕಾಲುವೆ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯು 40 ರಿಂದ 45ರ ಹರೆಯದವಾಗ

10 Dec 2025 7:13 pm
ಮೀಫ್: ಎಸೆಸೆಲ್ಸಿ ಆಯ್ದ ವಿದ್ಯಾರ್ಥಿಗಳ ಕಾರ್ಯಾಗಾರ ಉದ್ಘಾಟನೆ

ಕೃಷ್ಣಾಪುರ,ಡಿ.10: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕೇಂದ್ರ ಘಟಕದ ವತಿಯಿಂದ ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಸ್ಕೂಲ್‌ನ ಸಹಯೋಗದಿಂದ 2025-26ನೇ ಸಾಲಿನ ಎಸೆಸೆಲ್ಸಿ ಆಯ್ದ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಎರಡು ದಿವಸಗ

10 Dec 2025 7:08 pm
ಮಂಗಳೂರು | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.10: ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ದ.ಕ. ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತ

10 Dec 2025 7:05 pm
ಡಿ.22-24: ಮಂಗಳೂರು ವಿವಿ ಸರಣಿ ಉಪನ್ಯಾಸ ಮಾಲಿಕೆ

ಮಂಗಳೂರು,ಡಿ.10: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಂಪ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರಿಂದ ಪಂಪ ಕವಿಯ ಆದಿಪುರಾಣ ಕಾವ್ಯದ ಕುರ

10 Dec 2025 7:01 pm
ಬ್ರಹ್ಮಾವರ | ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಸ್ಥಳದಲ್ಲಿಯೇ ಮೃತ್ಯು

ಉಡುಪಿ, ಡಿ.10: ರಸ್ತೆಯಲ್ಲಿನ ಗುಂಡಿಗೆ ಬಿದ್ದು ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಡಿ.10ರಂದು ಬೆಳಗ

10 Dec 2025 6:59 pm
ಮಂಗಳೂರು | ಡಿ.19-20: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು,ಡಿ.10: ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ದ.ಕ.ಜಿಲ್ಲೆಯ ಆಸಕ್ತ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಡಿ.19-20 ಮತ್ತು ಹಂದಿ ಸಾಕಾಣಿಕೆ ತರಬೇತಿ ಡಿ.29-30ರಂದು ಏರ್ಪಡಿಸಲಾಗಿದೆ. ಆಸ

10 Dec 2025 6:54 pm
ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಝಮೀರ್ ಅಹ್ಮದ್

ಬೆಳಗಾವಿ (ಸುವರ್ಣವಿಧಾನಸೌಧ): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು. ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯ ಕೆ.ಶಿವಕುಮಾರ್ ಪ್ರಶ್

10 Dec 2025 6:51 pm
ಮಂಗಳೂರು | ಕರಾವಳಿ ಉತ್ಸವದ ಲೋಗೋ ತಯಾರಿಕೆ ಸ್ಪರ್ಧೆ

ಮಂಗಳೂರು,ಡಿ.10: ಪ್ರಸಕ್ತ (2025-26) ಸಾಲಿನ ಕರಾವಳಿ ಉತ್ಸವವು ಡಿ.20ರಿಂದ ನಡೆಯಲಿದೆ. ಈ ಉತ್ಸವಕ್ಕೆ ಲೋಗೋ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಮ್ಮಿಲನದ ಲೋಗೋವನ್ನು ತಯಾರಿಸಿ

10 Dec 2025 6:51 pm
‘ಮಂಗಳೂರು ಐಟಿ ಪಾರ್ಕ್’ ನಿಯಮ ಸರಳೀಕರಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ(ಸುವರ್ಣ ವಿಧಾನಸೌಧ): ಉಡುಪಿ, ಮಂಗಳೂರು ಮತ್ತು ಮಣಿಪಾಲದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸಲು ವಿಫುಲ ಅವಕಾಶಗಳಿವೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ)ದಲ್ಲಿ ವಾಣಿಜ್ಯ ಕಚೇರಿ ಟ

10 Dec 2025 6:32 pm
ಡಿ.11ರಂದು ಸುರತ್ಕಲ್ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು, ಡಿ.10: ಸುರತ್ಕಲ್ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಡಿ.11ರಂದು ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ. ಆಡಳಿತ ಅಧಿಕಾರಿ ಗಣೇಪುರ ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಅಧಿಕಾರಿ ನವೀ

10 Dec 2025 6:27 pm
ಯಾದಗಿರಿ| ಹಳೆ ಬಸ್‌ಗಳ ಗುಜರಿ ಟೆಂಡರ್ ಪಡೆದವರಿಂದ ಅಪಾಯಕಾರಿ ನಿರ್ವಹಣೆ, ವಿಷಾನಿಲ ಭೀತಿ: ಕ್ರಮ ಕೈಗೊಳ್ಳುವಂತೆ ಕರವೇ ಆಗ್ರಹ

ಯಾದಗಿರಿ: ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆ ಹಳೆ ಬಸ್‌ಗಳನ್ನು ಟೆಂಡರ್‌ನಲ್ಲಿ ಪಡೆದ ಏಜೆನ್ಸಿಯವರು ನಿಯಮಾವಳಿಗಳನ್ನು ಉಲ್ಲಂಘಿಸಿ ಅಪಾಯಕಾರಿ ರೀತಿಯಲ್ಲಿ ಗುಜರಿ ನಿರ್ವಹಣೆ ಮಾಡುತ್ತಾ ಪರಿಸರಕ್ಕೆ ಹಾನಿ ಮಾಡುತ್ತಿರುವುದಲ್

10 Dec 2025 6:25 pm
ಮಲ್ಪೆ | ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವಾರ್ಷಿಕ ಮಹೋತ್ಸವ

ಮಲ್ಪೆ, ಡಿ.10: ಪರಸ್ಪರ ಒಗ್ಗಟ್ಟಿನಿಂದ ಕೂಡಿಕೊಂಡು ಧರ್ಮಸಭೆಯ ಅಭಿವೃದ್ಧಿಗೆ ಶ್ರಮಿಸಿದಾಗ ಭರವಸೆಯ ಬಲಿಷ್ಠ ಸೌಹಾರ್ದ ಸಮುದಾಯ ರಚನೆ ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಚರ್

10 Dec 2025 6:23 pm
ಬಡಗುಪೇಟೆ | ಹೊಂಡಗುಂಡಿಗಳಿರುವ ರಸ್ತೆಯ ದುರಸ್ತಿಗೆ ಆಗ್ರಹ

ಉಡುಪಿ, ಡಿ.10: ಬಡಗುಪೇಟೆ ವಾರ್ಡಿನ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ರಸ್ತೆಯು ಶ್ರೀಕೃಷ್ಣ ಮಠ, ಮುಕುಂದಕೃಪ ಶಾಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆ ಹೊಂಡ ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿ ಸಾರ್ವಜನ

10 Dec 2025 6:19 pm
ಪೋಕ್ಸೊ ಪ್ರಕರಣ: ಮುರುಘಾಶ್ರೀ ಖುಲಾಸೆ ಪ್ರಶ್ನಿಸಿ ಸಂತ್ರಸ್ತೆಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯದ ತೀರ್ಪು

10 Dec 2025 6:19 pm
ಮಂಗಳೂರು | ಕಾರ್ಮಿಕರಿಗೆ ಉಚಿತ ಕಾನೂನು ಸಲಹೆ , ನೆರವು ನೀಡಲು ಚಿಂತನೆ : ಕರೀಷ್ಮಾ

ಮಂಗಳೂರು, ಡಿ.10: ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲು ಪ್ರತ್ಯೇಕ ಘಟಕ ರಚಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್(

10 Dec 2025 6:12 pm
ಉಡುಪಿ | ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಗೆ ಉಪಕರಣ ಹಸ್ತಾಂತರ

ಉಡುಪಿ, ಡಿ.10: ಉಡುಪಿಯ ನೇಜಾರಿನ ನೂರುಲ್ ಫುರ್ಕಾನ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯಲ್ಲಿ, ವಿಶೇಷ ಅಗತ್ಯಗಳ ಮಕ್ಕಳ ಶಾರೀರಿಕ ಸಾಮರ್ಥ್ಯ ವೃದ್ಧಿಗೆ ಮಹತ್ತರ ಸಹಾಯವಾಗು

10 Dec 2025 6:08 pm
10 Dec 2025 5:37 pm
ಧರ್ಮಸ್ಥಳ ಪ್ರಕರಣ: ಎಸ್‌.ಐ.ಟಿ ವರದಿ ಅಪೂರ್ಣ : ತೀರ್ಪು ಡಿ.26ಕ್ಕೆ ಮುಂದೂಡಿಕೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ‌ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು, ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು

10 Dec 2025 5:32 pm
ಡಿ.12, 13 ರಂದು ಮಂಗಳೂರು ವಿವಿಯಲ್ಲಿ'ಸ್ವಾಸ್ಥ್ಯ ಸಂಪದ-2025' ರಾಷ್ಟ್ರೀಯ ಸಮ್ಮೇಳನ

ಕೊಣಾಜೆ: ಮಂಗಳೂರು ವಿಶ್ವ ವಿದ್ಯಾನಿಲಯದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ವತಿಯಿಂದ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ 'ಸ್ವಾಸ್ಥ್ಯ ಸ

10 Dec 2025 5:29 pm
ಮಂಗಳೂರು ವಿವಿ ಕಾಲೇಜಿನಲ್ಲಿ ತುಳು ಪರ್ಬ

ಮಂಗಳೂರು, ಡಿ.10: ಶಿಕ್ಷಕ - ಶಿಕ್ಷಣ ರಂಗ ಶಿಶಿರದ ಆಶ್ರಯದಲ್ಲಿ, ಮಂಗಳೂರು ವಿ.ವಿ. ಕಾಲೇಜಿನ ಕನ್ನಡ ವಿಭಾಗ ಮತ್ತು ತುಳು ಎಂ.ಎ.ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ತುಳು ಭಾಷಾ ವಿಚಾರಗೋಷ್ಠಿ ಮತ್ತು ಕವಿಗೋಷ್ಠಿಯು ಇತ್ತೀಚೆಗೆ ವಿವ

10 Dec 2025 5:24 pm
ಬೆಳ್ತಂಗಡಿ | ಡಿ.12ರಂದು ಮಾದರಿ ಮದುವೆ: ಜಮಾಅತ್ ಪ್ರತಿನಿಧಿಗಳ ಸಂಗಮ

ಬೆಳ್ತಂಗಡಿ, ಡಿ.10: ಮದುವೆಯ ಹೆಸರಿನಲ್ಲಿ ನಡೆಯುವ ಅನಾಚಾರ ಮತ್ತು ದುಂದುಬೆಚ್ಚಗಳನ್ನು ತಡೆಗಟ್ಟುವ ಸಲುವಾಗಿ ಎಸ್‌ವೈಎಸ್‌ ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡ ಱಮಾದರಿ ಮದುವೆ: ಶತದಿನ ಅಭಿಯಾನ’ದ ಪ್ರಯುಕ್ತ ಎಸ್‌ವೈಎಸ್‌ ಬ

10 Dec 2025 5:20 pm
ಡಿ.13ರಂದು ಕಡಬದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ

ಮಂಗಳೂರು, ಡಿ.10: ವಿಜಯ್ ದಿವಸ್ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ(ರಿ)ದ ದ.ಕ. ಜಿಲ್ಲಾ ಸಮ್ಮೇಳನ ಡಿ.13ರಂದು ಕಡಬದ ನೆಲ್ಯಾಡಿಯ ಬಿರ್ವಾ ಸಭಾಂಗಣದಲ್ಲಿ ಬೆಳಗ್ಗೆ 9:30ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ನೋಬರ್ಟ

10 Dec 2025 5:16 pm
ಇಂದಿನಿಂದ ಆಸ್ಟ್ರೇಲಿಯದಲ್ಲಿ 16ರೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ!

16 ವಯಸ್ಸಿಗಿಂತ ಕೆಳಗಿನ ಮಕ್ಕಳು ಬಳಸುತ್ತಿರುವ ಲಕ್ಷಾಂತರ ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿದ ಆಸ್ಟ್ರೇಲಿಯದ ಶಾಸನ ವಿರುದ್ಧ ಟೆಕ್ ಕಂಪೆನಿಗಳು ಕಿಡಿ ಕಾರಿವೆ. ಆಸ್ಟ್ರೇಲಿಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಳ

10 Dec 2025 4:22 pm
ಮುಂಬೈನಲ್ಲಿ ಬಾಲಿವುಡ್- ಫುಟ್‌ಬಾಲ್ ಸಂಗಮದಲ್ಲಿ ಲಿಯೊನೆಲ್ ಮೆಸ್ಸಿ ರ‍್ಯಾಂಪ್ ವಾಕ್ !

ಫುಟ್‌ಬಾಲ್ ದಿಗ್ಗಜ ಲಿಯೊನೆಲ್ ಮೆಸ್ಸಿಯ ಭಾರತ ಪ್ರವಾಸಕ್ಕೆ ಬಾಲಿವುಡ್ ಸಜ್ಜಾಗುತ್ತಿದೆ. ಜಾಗತಿಕ ಫುಟ್‌ಬಾಲ್ ದಿಗ್ಗಜರು ಬಾಲಿವುಡ್ ಗ್ಲಾಮರ್‌ ಜೊತೆಗೆ ಮೇಳೈಸುವ ಅದ್ದೂರಿ ಕಾರ್ಯಕ್ರಮಕ್ಕಾಗಿ ಮನರಂಜನಾ ಜಗತ್ತು ಸಿದ್ಧವಾಗ

10 Dec 2025 4:18 pm
ಇಂಡಿಗೊ ಬಿಕ್ಕಟ್ಟು | ಟಿಕೆಟ್‌ಗಳ ಬೆಲೆ 40,000ರೂ. ತಲುಪಿದ್ದು ಹೇಗೆ?: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಚಾಟಿ

ಹೊಸದಿಲ್ಲಿ: ಹಾರಾಟದಲ್ಲಿ ಉಂಟಾದ ವ್ಯತ್ಯಯದಿಂದ ಇಂಡಿಗೋಗೆ ಸಾವಿರಾರು ವಿಮಾನಗಳ ರದ್ದತಿಯಿಂದಾಗಿ ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ದಿಲ್ಲಿ ಹೈಕೋರ್ಟ್ ಬುಧವಾರ ಕೇಂದ್ರ ನಿರ್ದೇಶನ ನೀ

10 Dec 2025 4:13 pm
ರೋಹಿಂಗ್ಯಾ ಪ್ರಕರಣದಲ್ಲಿ ಸಿಜೆಐ ವಿರುದ್ಧದ ‘ಪ್ರೇರೇಪಿತ ಅಭಿಯಾನʼಕ್ಕೆ ನಿವೃತ್ತ ನ್ಯಾಯಾಧೀಶರಿಂದ ಖಂಡನೆ

ಹೊಸದಿಲ್ಲಿ,ಡಿ.10: ರೋಹಿಂಗ್ಯಾ ವಲಸಿಗರಿಗೆ ಸಂಬಂಧಿಸಿದ ವಿಚಾರಣೆ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆ ಐ) ಸೂರ್ಯಕಾಂತ ಅವರ ಹೇಳಿಕೆಗಳಿಗಾಗಿ ಅವರನ್ನು ಗುರಿಯಾಗಿಸಿಕೊಂಡು ‘ಪ್ರೇರೇಪಿತ ಅಭಿಯಾನʼವನ್ನು ಸರ್ವೋಚ್ಚ ನ

10 Dec 2025 4:12 pm
Mangaluru | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಧರಣಿ

ಮಂಗಳೂರು: ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮುಂದಿನ ಕರ್ನಾಟಕ ಬಜೆಟಿನಲ್ಲಿ ಹಮಾಲಿ ಕಲ್ಯಾಣ ಮಂಡಳಿ ರಚನೆಗೆ 500 ಕೋಟಿ ಮೀಸಲಿಡಲು ಆಗ್ರಹಿಸಿ ರಾಜ್ಯ ಹಮಾಲಿ ಕಾರ

10 Dec 2025 3:59 pm
ಸಿಎಎ ಅಡಿ ಅರ್ಜಿದಾರರಿಗೆ ಪೌರತ್ವ ಸ್ವಯಂಸಿದ್ಧವಲ್ಲ,ಅವರ ಹಕ್ಕು ಕೋರಿಕೆಗಳನ್ನು ಪರಿಶೀಲಿಸಬೇಕು:ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಡಿ.10: ತಾವು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯಡಿ (ಸಿಎಎ) ರಕ್ಷಿತರು ಎಂದು ಹೇಳಿಕೊಳ್ಳುವ ಜನರಿಗೆ ಭಾರತೀಯ ಪೌರತ್ವವು ಸ್ವಯಂಸಿದ್ಧವಲ್ಲ ಮತ್ತು ಅದು ಅವರ ಹಕ್ಕುಕೋರಿಕೆಗಳ ಸತ್ಯಾಸತ್

10 Dec 2025 3:31 pm
ಕಾಸರಗೋಡು | 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ: 1370 ಮತಗಟ್ಟೆಗಳು ಸಜ್ಜು

ಕಾಸರಗೋಡು: ಜಿಲ್ಲೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ ನಡೆಯಲಿದ್ದು, ಮತಗಟ್ಟೆಗಳಿರುವ ಮತಯಂತ್ರ ಹಾಗೂ ಸಾಮಗ್ರಿಗಳನ್ನು ಇಂದು ಬೆಳಗ್ಗೆ ವಿತರಿಸಲಾಯಿತು. ನಾಳೆ ಬೆಳಗ್ಗೆ 7ರಿಂದ ಸಂಜೆ 6 ಗಂಟೆ ತನಕ ಮತದಾನ ನ

10 Dec 2025 3:28 pm
ನಲ್ಲೂರು ಕಸಾಯಿಖಾನೆ ಪ್ರಕರಣ: ದನ -ಕರು ಮಾರಾಟ ಮಾಡಿದ್ದ ಸಂಘ ಪರಿವಾರದ ಕಾರ್ಯಕರ್ತನ ಬಂಧನ

ಕಾರ್ಕಳ, ಡಿ.10: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರಿನಲ್ಲಿರುವ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ಆರೋಪದಲ್ಲಿ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ನ

10 Dec 2025 3:21 pm
ಹಳೆ ಬಂದರಿನಲ್ಲಿ ಲಕ್ಷದ್ವೀಪ ಜೆಟ್ಟಿ ಅಭಿವೃದ್ಧಿ-ಪರಿಸರ ಸಾರ್ವಜನಿಕ ಸಭೆ

ಸ್ಥಳೀಯರು, ಮೀನುಗಾರರಿಗೆ ತೊಂದರೆ ಇಲ್ಲದೆ ಕಾಮಗಾರಿಗೆ ಸಲಹೆ

10 Dec 2025 2:36 pm
‘ನಾನು ಕಾರ್ಯಕ್ರಮಕ್ಕೆ ಹೋಗುವುದಿಲ್ಲ’: ಸಾವರ್ಕರ್ ಪ್ರಶಸ್ತಿಯನ್ನು ತಿರಸ್ಕರಿಸಿದ ಶಶಿ ತರೂರ್

ಹೊಸದಿಲ್ಲಿ: ಸ್ವಯಂಸೇವಕ ಸಂಘಟನೆ HRDS ಇಂಡಿಯಾ ನೀಡುವ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿ–2025 ಪುರಸ್ಕೃತರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೆಸರು ಸೇರಿತ್ತು. ಆದರೆ ಆಯ್ಕೆ ಕುರಿತು ಯಾವುದೇ ಮಾಹ

10 Dec 2025 2:24 pm
ಬಾಗಲಕೋಟೆ | ಬಸ್ ಹತ್ತುವ ವೇಳೆ ಮಹಿಳೆಯ ಮಾಂಗಲ್ಯ ಸರ ಕಳವು

ಬಾಗಲಕೋಟೆ : ಬಸ್ ಹತ್ತುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕಳುವಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಲಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಲ್ಲಾಪೂರ ಗ್ರಾಮದ ಬಸಮ್ಮ ರಾಜನಾಳ ಅವರು ಗಜೇಂದ್ರಗಡ

10 Dec 2025 2:22 pm
ಪಡುಬಿದ್ರಿ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಪಡುಬಿದ್ರೆ, ಡಿ.10: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 8.15ರ ಸುಮಾರಿಗೆ ಉಚ್ಚಿಲ ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಕಿನ್

10 Dec 2025 2:03 pm
ಸದನದಲ್ಲಿ ಸ್ಪೀಕರ್ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಾಯಿ ತಪ್ಪಿ ಖಾದರ್ ಅವರೇ ಎಂದು ಸ್ಪೀಕರ್ ಯು.ಟಿ.ಖಾದರ್ ಅವರನ್ನು ಸಂಬೋಧಿಸಿದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಆ ಬಳಿಕ ಕ್ಷಮೆಯಾಚಿಸಿದ ಪ್ರಸಂಗ ವಿಧಾನ

10 Dec 2025 1:41 pm
ಬಾಕಿ ಇರುವ ಕಾರ್ಮಿಕ ಕಾರ್ಡ್ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್‌ ಲಾಡ್

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 10: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‍ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಭರವಸೆ ನೀಡಿದರು.

10 Dec 2025 1:34 pm