PC:PTI ಕೊಲ್ಕತ್ತಾ: ಗಾಝಾದಲ್ಲಿ ಇಸ್ರೇಲ್ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೆ ಪಾಠ ಕಲಿಸಬೇಕು ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಶುಕ್ರವಾರ ಬಾಂಗ್ಲಾದೇಶ
ಲಕ್ನೋ: ಪಾಶ್ಚಿಮಾತ್ಯ ಪ್ರಭಾವವನ್ನು ತಡೆಯುವ ಉದ್ದೇಶದಿಂದ ಮತ್ತು ಸಾಂಪ್ರದಾಯಿಕ ಮೌಲ್ಯಗಳು ನಶಿಸುವುದನ್ನು ತಡೆಯಲು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಖಾಪ್ ಪಂಚಾಯತ್, ಹದಿಯರೆಯದವರಿಗೆ ಮೊಬೈಲ್ ಫೋನ್ ಬಳಕೆ ನಿಷೇಧ, ಹುಡು
ಹೊಸದಿಲ್ಲಿ: ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಹಾಗೂ ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆ ರವಿವಾರ 13 ವಿಮಾನಗಳ ಸಂಚಾರವನ್ನು ರದ್ದುಪಡಿಸಿದೆ. ಚಂಡೀಗಢ, ಮುಂಬೈ, ಅ
ಬಂಟ್ವಾಳ: ಇಲ್ಲಿಗೆ ಸಮೀಪದ (ಬಂಟ್ವಾಳ ತಾಲೂಕಿನ) ಕಡೇಶಿವಾಲಯ ಗ್ರಾಮದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಜಬ್ಬಾ
ಬೆಂಗಳೂರು : ಬೆಂಗಳೂರಿನ ಕೋಗಿಲು ಪ್ರದೇಶದ ಫಕೀರ್ ಲೇಔಟ್ ಮತ್ತು ವಸೀಮ್ ಲೇಔಟ್ ಗಳಲ್ಲಿ ಕಳೆದ 30 ವರ್ಷಗಳಿಂದ ಆಶ್ರಯ ಕಂಡುಕೊಂಡಿದ್ದ ಬಡ ಕುಟುಂಬಗಳ ಮನೆಗಳನ್ನು ಯಾವುದೇ ಪುನರ್ವಸತಿ ವ್ಯವಸ್ಥೆ ಕಲ್ಪಿಸಿದೆ, ಬುಲ್ಡೋಜರ್ಸ್ ಮೂಲಕ
ಉಳ್ಳಾಲ: ಅಫೀಫ ಫ್ರೆಂಡ್ಸ್ ವೆಲ್ಫೇರ್ ಟ್ರಸ್ಟ್(ರಿ)ಉಚ್ಚಿಲ ಇದರ 30ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉಚ್ಚಿಲ ಕಿಯಾಂಝ ಗಾರ್ಡನ್ ನಡೆಯಿತು. ಉಚ್ಚಿಲ 407 ಜುಮಾ ಮಸೀದಿಯ ಮುದರ್ರಿಸ್ ಇಬ್ರಾಹಿಂ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂ
ಸಿಎಂ-ಡಿಸಿಎಂ ಜೊತೆ ಮಾತುಕತೆ ನಡೆಸಿದ ಕೆ.ಸಿ.ವೇಣುಗೋಪಾಲ್
ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆಗೆ ಆಗ್ರಹಿಸಿ ಡಿ.29 ರಂದು ನಡೆಸುತ್ತಿರುವ ಬೃಹತ್ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಳ್ಳಿ ಎಂದು ವಿಧಾನ ಪರಿಷತ್
ಹರಪನಹಳ್ಳಿ: ದೇವರ ತಿಮಲಾಪುರ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶನಿವಾರ ತಾಲೂಕು ಮಟ್ಟದ ಮಹಿಳಾ ಜ್ಞಾನ ವಿಕಾಸ ಮತ್ತು ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಯಿತು
ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಕೆ.ಕೆ ಶಾಹುಲ್ ಹಮೀದ್ ಕರೆ
ವಿಜಯನಗರ: ಜನವರಿ 1 ರಿಂದ 30 ರವರೆಗೆ ವಿಜಯನಗರ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಪಘಾತಗಳ ತಡೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ವಿಜಯನಗರ ಪ್ರಧಾನ ಜ
ಬೆಂಗಳೂರು : ಉದ್ಯಮ ನೆಪದಲ್ಲಿ ಕೆಐಎಡಿಬಿಯಿಂದ ಭೂಮಿ ಪಡೆದ ಬಳಿಕ ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ 250 ಕೋಟಿ ರೂ.ಗೆ ಇನ್ಫೋಸಿಸ್ ಮಾರಾಟ ಒಪ್ಪಂದ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ರಾಜ್ಯ ಸರಕಾರ ಕಾನೂನು ಕ
ಮಂಗಳೂರು ಪ್ರೆಸ್ಕ್ಲಬ್ಗೆ ಶ್ರೀಲಂಕಾದ ಅಧಿಕಾರಿಗಳ-ಪತ್ರಕರ್ತರ ನಿಯೋಗ ಭೇಟಿ
ಕೊಪ್ಪಳ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಬಯೋಮೆಟ್ರಿಕ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು. ಶನಿವಾರ ಕನಿಷ್ಠ ಬೆಂಬ
ಆಳಂದ: ಪಟ್ಟಣಲ್ಲಿ ಬುಧವಾರ ಸಾಂಕೇತಿಕವಾಗಿ ರಸ್ತೆ ಅಗಲೀಕರಣ ಆರಂಭಿಸಿ ಜ. 5ರವರೆಗೆ ಸ್ವಯಂ ತೆರವುಗೊಳಿಸಿಕೊಳ್ಳಲು ಆಡಳಿತ ನೀಡಿದ ಅವಕಾಶದ ಮಧ್ಯೆಯೂ ಅಂಗಡಿ ಮುಗ್ಗಂಟುಗಳು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಕಾರ್ಯ ಶನಿವಾರ
ಸ್ಟೀವ್ ಸ್ಮಿತ್ | Photo Credit : AP PTI ಮೆಲ್ಬರ್ನ್, ಡಿ.27: ಅಲನ್ ಬಾರ್ಡರ್ ಅವರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್ ಆಸ್ಟ್ರೇಲಿಯದ ಎರಡನೇ ಗರಿಷ್ಠ ರನ್ ಸ್ಕೋರರ್ ಎಂಬ ಕೀರ್ತಿಗೆ ಭಾಜನರಾದರು. ಎಂಸಿಜಿಯಲ್ಲಿ ಶನಿವಾರ ನಡೆದ ಇಂಗ್ಲೆಂಡ್ ವಿ
ಯಾದಗಿರಿ: 'ಪುಸ್ತಕಗಳಿಗೆ ಮಾನ್ಯತೆ ನೀಡಿದರೆ, ಮನೆ ಮತ್ತು ಮನಗಳ ಸಂಸ್ಕಾರವನ್ನು ಬದಲಿಸುತ್ತವೆ' ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜರುಗುದ ಮನೆಗೊಂದು ಗ್ರಂಥಾಲಯ ಅ
Photo Credit : PTI ಮೆಲ್ಬರ್ನ್, ಡಿ.27: ಕ್ಲೀನ್ ಸ್ವೀಪ್ ಭೀತಿಯಲ್ಲಿದ್ದ ಇಂಗ್ಲೆಂಡ್ ಕ್ರಿಕೆಟ್ ತಂಡವು ಕೊನೆಗೂ ಮರು ಹೋರಾಟದ ಹಾದಿ ಕಂಡುಕೊಂಡಿದ್ದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ(ಎಂಸಿಜಿ)ಶನಿವಾರ ಕೊನೆಗೊಂಡ ನಾಲ್ಕನೇ ಆ್ಯಶಸ್
ತ್ರಿಶೂರ್ (ತಿರುವನಂತಪುರಂ): ಪಂಚಾಯತಿಯನ್ನು ನಿಯಂತ್ರಣಕ್ಕೆ ಪಡೆಯಲು ಕಾಂಗ್ರೆಸ್ ಪಕ್ಷದ ಎಂಟು ಮಂದಿ ಚುನಾಯಿತ ಸದಸ್ಯರು ತಮ್ಮ ಮಾತೃಪಕ್ಷಕ್ಕೇ ರಾಜೀನಾಮೆ ಸಲ್ಲಿಸಿ, ಬಿಜೆಪಿಗೆ ಸೇರ್ಪಡೆಯಾಗಿರುವ ಘಟನೆ ಕೇರಳದ ತ್ರಿಶೂರ್ ಜಿ
ಹುಣಸಗಿ: ಮಾಜಿ ಸಚಿವ ರಾಜುಗೌಡ ಹಾಗೂ ಸಹೋದರ ಬಬಲುಗೌಡ ಅವರ ಜನ್ಮದಿನದ ಅಂಗವಾಗಿ ಈ ಬಾರಿ ಬಡವರಿಗೆ ಬೆಚ್ಚಗಿನ ಹೊದಿಕೆ ಕಿಟ್ ನೀಡಲಾಗುತ್ತಿದೆ ಎಂದು ಮುಖಂಡ ವಿರೇಶ ಚಿಂಚೋಳಿ ಹೇಳಿದರು. ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಆವರಣದ
ಜೋಶ್ ಟೊಂಗ್ | Photo Credit : AP PTI ಮೆಲ್ಬರ್ನ್, ಡಿ.27: ಕೆಲವು ವರ್ಷಗಳ ಹಿಂದೆ ಗಾಯದ ಸಮಸ್ಯೆಯಿಂದಾಗಿ ನಿವೃತ್ತಿಯಾಗಲು ಮುಂದಾಗಿದ್ದ ಇಂಗ್ಲೆಂಡ್ನ ವೇಗದ ಬೌಲರ್ ಜೋಶ್ ಟೊಂಗ್ ಮೆಲ್ಬರ್ನ್ನಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆದ ನಾಲ್ಕನೇ
29ನೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್–2025 ಕಾರ್ಯಕ್ರಮ
ಮುಂಬೈ, ಡಿ. 27: ತಿರುವನಂತಪುರದಲ್ಲಿ ಶುಕ್ರವಾರ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯವನ್ನು ಭಾರತೀಯ ಮಹಿಳೆಯರು ಭರ್ಜರಿ ಎಂಟು ವಿಕೆಟ್ಗಳಿಂದ ಗೆದ್ದಿದ್ದಾರೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭ
ಹೊಸದಿಲ್ಲಿ, ಡಿ. 27: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಡುತ್ತಿರುವುದು ಪಂದ್ಯಾವಳಿಗೆ ತಾರಾ ಮೆರುಗು ನೀಡಿದೆ. ಹಣದ ವ್ಯವಹಾರದಲ್ಲಿ ಈ ಪಂದ್ಯಾವಳಿಯು ಇಂಡಿಯನ್ ಪ್ರೀಮಿಯರ್ ಲೀಗ್
ಬೈಂದೂರು: ಗ್ರಾಮೀಣ ಪ್ರದೇಶಗಳು ಸೇರಿದಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಎಸ್ಸಾರ್ಟಿಸಿ ಬಸ್ಗಳನ್ನು ಓಡಿಸಲು ಜನರಿಂದ ಬೇಡಿಕೆ ಬರುತ್ತಿದೆ. ಎರಡೂ ಜಿಲ್ಲೆಗಳ ಶಾಸಕರ ಸಹ ಪಕ್ಷಾತೀತವಾಗಿ ಸರಕಾರಿ ಬಸ್ ಕುರಿ
ಹೊಸದಿಲ್ಲಿ, ಡಿ.28: ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಕುಲದೀಪ್ ಸಿಂಗ್ ಸೆಂಗಾರ್ ನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದಿಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ ಸಂಸತ್ಭವನದ ಸಮೀಪ ಶನಿವಾರ ಧರಣಿ ನಡೆಸುತ್ತಿದ್ದ ಸ
ಪಾಟ್ನಾ, ಡಿ.28: ಬಿಹಾರದ ಅಲಾವಲ್ಪುರ ಗ್ರಾಮದ ಸರಕಾರಿ ಶಾಲೆಯೊಂದರಲ್ಲಿ ಜಾತಿ ಆಧಾರದಲ್ಲಿ ತಾರತಮ್ಯ ನಡೆಸಲಾಗುತ್ತಿದೆಯೆಂದು ವಿದ್ಯಾರ್ಥಿಗಳು ಆರೋಪಿಸುವುದನ್ನು ತೋರಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರ
ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸುವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿ
ಹೊಸದಿಲ್ಲಿ,ಡಿ.17: ಅಸ್ಸಾಮಿನಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯಡಿ ಮನೆಮನೆ ಪರಿಶೀಲನೆ ಪ್ರಕ್ರಿಯೆಯ ಬಳಿಕ 10 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗವು ಶನಿವಾರ ತಿಳಿಸ
ಹೊಸದಿಲ್ಲಿ: ಬೆಂಗಳೂರಿನ ಯಲಹಂಕ ಸಮೀಪದ ಬಂಡೆ ರಸ್ತೆಯ ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ ನಿರಾಶ್ರಿತರಿಗೆ ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದ
ಮಂಗಳೂರು: ಎಸ್.ವಿ.ಟಿ. ಮ್ಯಾಟ್ ಫ್ರೆಂಡ್ಸ್ ವತಿಯಿಂದ 21ನೆ ವರ್ಷದ ಶನೀಶ್ಚರ ಮಹಾಪೂಜೆ ಇತ್ತೀಚೆಗೆ ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದ ಮಂಟಪದಲ್ಲಿ ವೈಕುಂಠ ಭಟ್ ಪೌರೋಹಿತ್ಯದಲ್ಲಿ ನಡೆಯಿತು. ಬಾಳಂಭಟ್ ಮನೆತನದ ಗಿರಿಧರ್ ಭಟ
ಬೀಜಿಂಗ್, ಡಿ.27: ಕೇವಲ 2 ಸೆಕೆಂಡುಗಳಲ್ಲಿ ಗಂಟೆಗೆ 700 ಕಿ.ಮೀ ವೇಗವನ್ನು ಸಾಧಿಸುವ ಮೂಲಕ ಚೀನಾದ ಮ್ಯಾಗ್ಲೆವ್ ರೈಲು ವಿಶ್ವದಾಖಲೆ ಬರೆದಿದೆ. ಚೀನಾದ ನ್ಯಾಷನಲ್ ಯೂನಿವರ್ಸಿಟಿ ಆಫ್ ಡಿಫೆನ್ಸ್ ಟೆಕ್ನಾಲಜಿಯ ಸಂಶೋಧಕರು ಸುಮಾರು 1000 ಕಿ.ಗ
ಹೊಸದಿಲ್ಲಿ, ಡಿ. 27: 72 ವರ್ಷದ ಮಾಜಿ CISF ಅಧಿಕಾರಿಯ ‘‘ಗೌರವ’’ವನ್ನು ದಿಲ್ಲಿ ಹೈಕೋರ್ಟ್ ಮರುಸ್ಥಾಪಿಸಿದೆ. ಇಪ್ಪತ್ತು ವರ್ಷಗಳ ಹಿಂದೆ, ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರಿಂದ ಬಲವಂತದ ರಾಜೀನ
ಬೈಂದೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಕೊಲ್ಲೂರಿನ ಸಮಗ್ರ ಅಭಿವೃದ್ಧಿಗಾಗಿ ಕೊಲ್ಲೂರು ಪ್ರಾಧಿಕಾರವನ್ನು ಸ್ಥಾಪಿಸುವುದಾಗಿ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕರ
ರಾಯ್ ಪುರ,ಡಿ.27: 3000 ಕೋಟಿ ರೂ. ವೌಲ್ಯದ ಮದ್ಯವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು 29,800 ಪುಟಗಳ ದಾಖಲೆಗಳನ್ನು ರಾಯಪುರದ ಕಪ್ಪುಹಣ ಬಿಳುಪು ತಡೆ ಕಾಯ್ದೆ (ಪಿಎಂಎಲ್ಎ) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲ
ಟಿ20 ಸರಣಿಯಲ್ಲಿ ಜಯಭೇರಿ ಬಾರಿಸಿದ ನಂತರವೂ ತೂಗುತ್ತಿರುವ 'ಗಂಭೀರ' ತೂಗುಗತ್ತಿ
ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗಳತಗಾ ಗ್ರಾಮದಲ್ಲಿ ನೀರು ತರಲು ಹೋದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಸುನೀಲ್ ಬಾಳಾಸಾಹೇಬ ತಳಕರ (21) ಎಂದು ಗುರುತಿಸಲಾ
ಹೈದರಾಬಾದ್,ಡಿ.27: ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರೀಮಿಯರ್ ಶೋ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಂಪಲ್ಲಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯಲ್ಲಿ ತೆಲುಗು ಸೂಪರ್
ಬೆಳಗಾವಿ : ಮಹಾರಾಷ್ಟ್ರ ಮೂಲದ ಮಹಿಳೆಯರು ಪ್ಲಾಸ್ಟಿಕ್ ಬಾಟಲ್ ಆರಿಸುವ ನೆಪದಲ್ಲಿ ಗ್ರಾಮಕ್ಕೆ ಬಂದು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಮದಭಾವಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗ್ರಾಮಕ್ಕೆ ಬಾಟಲ್
ಜಬಲ್ಪುರ,ಡಿ.27: ಇಲ್ಲಿಯ ಸರಕಾರಿ ಜವಾಹರಲಾಲ್ ನೆಹರು ಕೃಷಿ ವಿವಿಯ ಗುಮಾಸ್ತನೋರ್ವ ಉದ್ಯೋಗದ ಆಮಿಷವನ್ನೊಡ್ಡಿ ವಿವಿ ಕ್ಯಾಂಪಸ್ ನಲ್ಲಿ 22ರ ಹರೆಯದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೋಲಿಸರು ಶನಿವಾರ ತಿಳಿಸಿದ್ದಾರ
ಡೆಹ್ರಾಡೂನ್,ಡಿ.27: ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಐವರ ಗುಂಪಿನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ತ್ರಿಪುರಾದ 24ರ ಹರೆಯದ ವಿದ್ಯಾರ್ಥಿಯೋರ್ವ 18 ದಿನಗಳ ಜೀವನ್ಮರಣ ಹೋರಾ
ಕಾಪು: ಯೇಸುಕ್ರಿಸ್ತ, ಮಹಮ್ಮದ್ ಪೈಗಂಬರ್, ನಾರಾಯಣ ಗುರುಗಳು ಮಾನವ ಕುಲಕ್ಕೆ ನೀಡಿರುವ ಸಂದೇಶ ಶಾಂತಿ, ಸಾಮರಸ್ಯ, ಪ್ರೀತಿಯಿಂದ ಕೂಡಿದ ಸಹಬಾಳ್ವೆ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ಬ್ಲಾಕ್ ಕಾಂಗ
ಹೊಸದಿಲ್ಲಿ, ಡಿ.27: ಜಾತಿ ಆಧಾರಿತವಾಗಿ ಯಾವುದೇ ಸಭೆಗಳನ್ನು ನಡೆಸದಂತೆ ಉತ್ತರಪ್ರದೇಶದ ಬಿಜೆಪಿ ನಾಯಕತ್ವವು ತನ್ನ ಶಾಸಕರಿಗೆ ಎಚ್ಚರಿಕೆಯನ್ನು ನೀಡಿದೆ. 2027ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದೊಳಗೆ ಜಾತಿ ಆಧಾರಿತ ಗು
ವಿದೇಶಿ ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿಗಳು ಮಾಡುವ ತಪ್ಪೇನು? ರಿಟರ್ನ್ ಆನ್ ಇನ್ವೆಸ್ಟ್ಮೆಂಟ್ ಏಕೆ ಮುಖ್ಯ? ನಿಮಗೆ ಅಗತ್ಯವಿರುವ ಭಾಷೆಗಳು ಮತ್ತು ಸ್ಕಾಲರ್ಶಿಪ್ಗಳ ಅಂತಿಮ ಗಡುವುಗಳ ಬಗ್ಗೆ ಮೊದಲು ತಿಳಿದುಕೊಳ್ಳಿ. ವಿದ್ಯಾ
ಬೆಂಗಳೂರು : ಇಲ್ಲಿನ ಕೋಗಿಲು ಬಡಾವಣೆಯ ಫಕೀರ್ ಮತ್ತು ವಾಸೀಮ್ ಬಡಾವಣೆಯಲ್ಲಿ ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಬಡ ಜನರು ವಾಸಿಸುತ್ತಿದ್ದ 200 ಸ್ಲಂ ಮನೆಗಳನ್ನು ರಾಜ್ಯ ಸರಕಾರದ ಅಧೀನದಲ್ಲಿರುವ ಜಿಬಿಎ ಅಧಿಕಾರಿಗಳು ಯಾವುದೇ
ಬೀದರ್ : ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿ ವರ್ಷ ಆಚರಿಸುವ ಗಣರಾಜ್ಯೋತ್ಸವ ದಿನಾಚರಣೆಯ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರದ ಶಾಹಗಂಜ್ ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗಣರಾ
ಹುಮನಾಬಾದ್ : ಶಾಸಕ ಸಿದ್ದು ಪಾಟೀಲ್ ಚುನಾವಣೆಯಲ್ಲಿ ಗೆದ್ದು ಬಂದರೆ ಇಲ್ಲಿನ ಕ್ಯಾಮಿಕಲ್ ಫ್ಯಾಕ್ಟರಿಗಳು ಬಂದ್ ಮಾಡುತ್ತೇನೆ ಎಂದು ಭರವಸೆ ನೀಡಿದರು. ಆದರೆ ಅವರು ಫ್ಯಾಕ್ಟರಿಗಳ ಜೊತೆಗೆ ಒಳ ಒಪ್ಪಂದ ಮಾಡಿಕೊಂಡು ಮೌನವಾಗಿದ್ದಾ
ಬೀದರ್ : ಡಿ.30 ರಂದು ಬೀದರ್ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಪೂರ್ಣಕಾಲಿಕ, ಅರೆಕಾಲಿ ಅತಿಥಿ ಉಪನ್ಯಾಸಕರ ಸೇವೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ಪ್ರಕಟಣೆಯಲ್ಲಿ ತಿಳ
ಹುಮನಾಬಾದ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಬೀದಿ ಬದಿ ವ್ಯಾಪಾರಸ್ಥರ ಹುಮನಾಬಾದ್ ತಾಲೂಕು ಪದಾಧಿಕಾರಿಗಳ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಅಶ್ವಾಕ್ ಅಹ್ಮದ್ ಅವರು ನೇಮಕವಾಗಿದ್ದಾರೆ. ತಾಲೂಕಿನ ಪ್ರವಾಸಿ ಮಂದಿರದ
ಹುಮನಾಬಾದ್ : ಕಾಂಗ್ರೆಸ್ ಪಕ್ಷ ಬಲಿಷ್ಠವಾಗಬೇಕಾದರೆ ಯುವಕರ ಬಲಿಷ್ಠ ಶಕ್ತಿ ಜೊತೆಗೆ ಹಿರಿಯರ ಸಹಕಾರ, ಮಾರ್ಗದರ್ಶನ ಬೇಕು ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಹೇಳಿದರು. ಚಿಟಗುಪ್ಪಾ ಪಟ್ಟಣದಲ್ಲಿ ಹುಮನಾಬಾದ್ ಬ್ಲಾಕ್ ಕ
ಕಲಬುರಗಿ: ಅಜೀಂ ಪ್ರೇಮ್ ಜೀ ಫೌಂಡೇಶನ್ ಹಾಗೂ ಸೇವಾ ಸಂಗಮ ಸಮಾಜ ಸೇವಾ ಸಂಘ ವತಿಯಿಂದ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಜೇವರ್ಗಿಯ ಇಜೇರಿಯಲ್ಲಿ ಮಕ್ಕಳ ಮನೆ ಮಕ್ಕಳ ಆರೈಕೆ ಕೇಂದ್ರವನ್ನು ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ಡ
ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಚುಚ್ಚಿ ಕೊಲೆಗೈದ ಆರೋಪದಡಿ ಪತಿಯನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಅಗ್ರಹ
ಡಾ. ಐ.ಜೆ. ಮ್ಯಾಗೇರಿ ಅವರಿಗೆ ’ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ
ಚಿಂಚೋಳಿ, ಡಿ.27: ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಶಿವಶರಣ ಮಾದಾರ ಚೆನ್ನಯ್ಯನವರ ಭವ್ಯ ಪುತ್ಥಳಿ ಅನಾವರಣ ಮತ್ತು 975ನೇ ಜಯಂತ್ಯುತ್ಸವ ಕಾರ್ಯಕ್ರಮವು ಡಿಸೆಂಬರ್ 28ರಂದು ನಡೆಯಲಿದೆ. ಮಾದಿಗ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗ
ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆಗೆ ಆಗ್ರಹಿಸಿ ಇದೇ ಡಿ.29 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ
ಬೆಂಗಳೂರು : ಗೃಹ ನಿರ್ಮಾಣ ಸಹಕಾರ ಸಂಘ ನಿವೇಶನ ಹಂಚಿಕೆಯಲ್ಲಿ ಅಕ್ರಮವಾಗಿದ್ದ ಸಂದರ್ಭಗಳಲ್ಲಿ ಸಹಕಾರಿ ಸಂಘಗಳ ಹೆಚ್ಚುವರಿ ನಿಬಂಧಕರಿಗೆ ಅಕ್ರಮ ಹಂಚಿಕೆಯ ಕ್ರಯಪತ್ರ ರದ್ದುಗೊಳಿಸುವ ಅಧಿಕಾರವಿದೆ ಎಂದು ಹೈಕೋರ್ಟ್ ತೀರ್ಪು ನ
ಹೊಸದಿಲ್ಲಿ, ಡಿ. 27: ಒಂಭತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), MGNREGA ಬದಲಿಗೆ ಬಂದಿರುವ ನೂತನ ಜಿ ರಾಮ್ ಜಿ ಕಾಯ್ದೆ ಹಾಗೂ ಬಾಂಗ್ಲಾದೇಶದಲ್ಲಿ ಪ್ರಸಕ್ತ ನೆಲೆಸಿರುವ
ಕಂಪ್ಲಿ: ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಹಝರತ್ ಬಡೇ ಸಾಹೇಬ್ ದರ್ಗಾದಲ್ಲಿ ಮೂರು ದಿನ ನಡೆಯುವ 238ನೇ ಗಂಧ ಮತ್ತು ಉರೂಸ್ ಹಿನ್ನಲೆ ಸೈಯದ್ ಷಾ ಅಬುಲ್ ಹಸನ್ ಖಾದ್ರಿ, ಸೈಯದ್ ಷಾ ಅಬ್ದುಲ್ ಖಾದರ್ ಖಾದ್ರಿ, ಸೈಯದ್ ಷಾ ಮೆಹಮೂದ್ ಖಾದ
ಬಳ್ಳಾರಿ: ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಂಪ್ಲಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ ನೇಮಕಗೊಂಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಇವರ ಮಾರ್ಗದರ್ಶನದ ಮೇರ
ಚಾಮರಾಜನಗರ : ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹ
ರಾಯಚೂರು: ವಿಷಪೂರಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆೆ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ನಡೆದಿದೆ. ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಎಂಬವರಿಗೆ ಸ
ಬೆಂಗಳೂರು : ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯಾಗಲಿದೆ. ಕನಿಷ್ಠ ವೇತನ ಮರೆಮಾಚಿ ಶೋಷಣೆ ಆರಂಭವಾಗುತ್ತದೆ. ಇದರಿಂದ ಈಗಿರುವ ಶೇ.58ರಷ್ಟು ಮಹಿಳೆಯರ ಔದ್ಯೋಗಿಕ ಭಾಗವಹಿಸುವಿಕೆ, ಕ್ರಮೇಣ ಕಡಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಸಿದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ(SIR) ಅಭಿಯಾನದ ಬಳಿಕ ಕೈಬಿಡಲಾದ 58.20 ಲಕ್ಷ ಮತದಾರರ ಪೈಕಿ ಎಷ್ಟು ಮಂದಿ ಬಾಂಗ್ಲಾದೇಶಿಗರು ಹಾಗೂ ರೊಹಿಂಗ್ಯಾಗಳು ಎಂಬುದನ್ನು ಚುನಾವಣಾ ಆಯೋಗ ಬಹಿರಂಗ
ಮಂಗಳೂರು: ಅಡ್ಡೂರಿನ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ (ರಿ) ಎಂಡಬ್ಲ್ಯುಎ ಮತ್ತು ಸಹರಾ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಸಂಚಾಲಿತ ಸಹರಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಜರುಗಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ
ಬೆಂಗಳೂರು : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸಾವನ್ನಪ್ಪಿದ ಬಳಿಕ, ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದ ಆಕೆಯ ಪತಿ ಸೂರಜ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗಪುರದಲ್ಲಿ ಸೂ
ಬೀದರ್ : ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯ ಇಸ್ಲಾಂಪುರ್ ಗ್ರಾಮದ ರಸ್ತೆ ಸಮೀಪ ನದಿ ನೀರಿನಲ್ಲಿ ಅಪರಿಚಿತ ಪುರುಷನ ರುಂಡವಿಲ್ಲದ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಎಸ್ಸಿಡಿಸಿಸಿ ಬ್ಯಾಂಕ್ ಕ್ರೀಡಾಕೂಟ ಉದ್ಘಾಟನೆ
ಕನಕಗಿರಿ: ತಾಲೂಕಿನ ಹುಲಿಹೈದರ ಗ್ರಾಮದ ಹೊರವಲಯದಲ್ಲಿರುವ ಬಸವೇಶ್ವರ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಶುಕ್ರವಾರ ದೇಗುಲದ ಗರ್ಭಗುಡಿಯ ನಿರ್ಮಾಣದ ಕಲ್ಲುಗಳನ್ನು ಭಕ್ತರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು.
ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು 1.5 ಲಕ್ಷಗಳ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಗಂಗಾವತಿಯ ಎಚ್
ಗಂಜಿಮಠ: ಮಳಲಿ - ನಾರ್ಲಪದವು ಎಂಬಲ್ಲಿ ತಂದೆ-ಮಗಳಿಗೆ ಸಂಘಪರಿವಾರ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗ್ಗೆ ಸುಮಾರು 10 ಗಂಟ
ಹೊಸದಿಲ್ಲಿ, ಡಿ.27: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಂಜಾಬಿನ ಫಿರೋಝ್ ಪುರದ 10ರ ಹರೆಯದ ಬಾಲಕ ಶ್ರವಣ್ ಸಿಂಗ್ ಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿಯನ್ನು ಪ್ರದಾನಿಸಿದ್ದು, ಇದರಿಂದಾಗಿ ಶ್ರವಣ್ ರಾ
ಉಳ್ಳಾಲ: ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ 44ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉಳ್ಳಾಲದ ಅಬ್ದುಲ್ ರಹ್ಮಾನ್ 100 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಹಾವುಏಣಿಯಾಟ ಶುರುವಾಗಿದ್ದು, ಆರ್ಜೆಡಿಯ ಎಲ್ಲ 25 ಮಂದಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಒಂದು ಕಾಲದಲ್ಲಿ ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಅವರ ನಿಕಟವರ್ತಿಯಾ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಸರಕಾರದ ದೂರದೃಷ್ಟಿ ಯೋಜನೆಯಾಗಿದ್ದ MGNREGA ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಬಡ
ಕೊಟ್ಟಾಯಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲ ನಗರಸಭೆಯು 21ರ ಹರೆಯದ ದಿಯಾ ಬಿನು ಪುಲಿಕ್ಕಕಂದಂ ಅವರನ್ನು ತನ್ನ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿದೆ. ತನ್ಮೂಲಕ ದಿಯಾ ದೇಶದ ಅತ್ಯಂತ ಕಿರಿಯ ನಗರಸಭಾ
ವಿವಾದದ ಬೆನ್ನಲ್ಲೆ ʼನಾನು ಕಠಿಣ ವಿರೋಧಿʼ ಎಂದು ಸ್ಪಷ್ಟನೆ!
ಉಡುಪಿ, ಡಿ.27: ವನಜ ಎಸ್.ಕಲ್ಮಾಡಿ ಶನಿವಾರ ಪಿತ್ರೋಡಿಯ ಸ್ವಗೃಹದಲ್ಲಿ ನಿಧನರಾದರು. ಇವರು ಮಕ್ಕಳಾದ ಉದ್ಯಾವರ ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ್ ಕುಮಾರ್ ಉದ್ಯಾವರ, ಪಿಡಬ್ಲ್ಯುಡಿ ಗುತ್ತಿಗೆದಾರ ಹರೀಶ್ ಕುಮಾರ್ ಉದ್ಯ
ಬ್ರಹ್ಮಾವರ, ಡಿ.27: ಬ್ರಹ್ಮಾವರ ತಾಲೂಕು ಜಮೀಯ್ಯತುಲ್ ಫಲಾಹ್ ಘಟಕದ ಆಶ್ರಯದಲ್ಲಿ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಿತು. ಮುಖ
ಕುಂದಾಪುರ, ಡಿ.27: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇದರ ನೂತನ ಟ್ರೈನಿಂಗ್ ಸೆಂಟರ್ ಹಾಲ್ ಅನ್ನು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಮುಹಮ್ಮದ್ ಸಲೀಮ್ ಮೂಡಬಿದ್ರೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ
ಉಡುಪಿ, ಡಿ.27: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದೆ. ಉಡುಪಿ ಕಥೊಲಿಕ ಧರ್ಮಪ್ರಾಂತ್ಯ : ಕ
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಐವರ ಗುಂಪಿನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ತ್ರಿಪುರಾದ 24ರ ಹರೆಯದ ವಿದ್ಯಾರ್ಥಿಯೋರ್ವ 18 ದಿನಗಳ ಜೀವನ್ಮರಣ ಹೋರಾಟದ ಬ
ಆದಾಯ ತೆರಿಗೆ ಇಲಾಖೆ ಸೆಹಗಲ್ ವಿರುದ್ಧ ವರದಿ ನೀಡಿದ್ದರೂ ಬಿಜೆಪಿ ಸರಕಾರ ಅವರನ್ನು ರಕ್ಷಿಸುತ್ತಿದೆ: ಪವನ್ ಖೇರಾ ಆರೋಪ
ಗಂಜಿಮಠ: ಸಮಾರಂಭಕ್ಕೆ ಬಿಲ್ ಸಹಿತ ದನದ ಮಾಂಸ ಕೊಂಡು ಹೋಗುತ್ತಿದ್ದ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಗಂಜಿಮಠ ನಾರ್ಲ ಪದವು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರ
ಹೊಸದಿಲ್ಲಿ: ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂಬ ವರದಿಗಳನ್ನು ಶುಕ್ರವಾರ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅಲ್ಲಗಳೆದಿದ್ದಾ
ಉಡುಪಿ, ಡಿ.27: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ, ರಸ್ತೆ ದಾಟಲು ಸಮರ್ಪಕವಾದ, ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕ
‘ಬ್ಯಾರೀಸ್ ಉತ್ಸವ’, ‘ಸಂಸ್ಥಾಪಕರ ದಿನಾಚರಣೆ’, ಶಾಲಾ ವಾರ್ಷಿಕೋತ್ಸವ
ಕಾಸರಗೋಡು : ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಸಿಪಿಐಎಂನ ಸಾಬು ಅಬ್ರಹಾಂ ಪ್ರಮಾಚವಚನ ಮಾಡಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ.ಇಂಪಾ ಶೇಖರ್ ಪ್ರಮಾಣವಚ

17 C