ಬೆಂಗಳೂರು : ಕೆಪಿಎಸ್ಸಿ 2023-24ನೇ ಸಾಲಿನ ಗ್ರೂಪ್ ‘ಎ' ಮತ್ತು ‘ಬಿ' ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ
ಬೆಂಗಳೂರು : ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಮತ್ತು ಪದೋನ್ನತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕೆಂ
ಮೈಸೂರು : ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾಜಿ ಉಪ ಕುಲಸಚಿವ ಎಂ.ಕೃಷ್ಣಮೂರ್ತಿ ಹಾಗೂ ಸಿಬ್ಬಂದಿ ಮಂಜುನಾಥ್ಗೆ ಕಠಿಣ ಶಿಕ್ಷೆ ವಿಧಿಸಲಾಗಿ
ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ನಿರ್ಗತಿಕರಾಗಿರುವವರು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವ ಕುರಿತ ಮಾಹಿತಿ ಒಳಗೊಂಡ ಅ
ಬೆಂಗಳೂರು : ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಸರಬರಾಜು ನಿಲ್ಲಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟ
ಬಳ್ಳಾರಿ/ಸಂಡೂರು: ತಾಲೂಕಿನ ತಾರಾನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ, ಶಾರದಾ ಪೂಜೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಕಾರ್
ಬೆಂಗಳೂರು : ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ರಾಜ್ಯದಿಂದ ತೆರಳುತ್ತಿರುವ ಯಾತ್ರಿಗಳಿಗಾಗಿ ಮಾ.23 ರಿಂದ 28ರವರೆಗೆ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಖಾರ್ ಅಹ್ಮದ್ ಖಾನ್(ಟಿ
ತಿರುವನಂತಪುರ, ಮಾ.17: ಭಾರತ ತಂಡಕ್ಕೆ T20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಕೊಡುಗೆ ನೀಡಿದ್ದ ಸಂಜು ಸ್ಯಾಮ್ಸನ್ ಇದೀಗ ತನ್ನ ಗಮನವನ್ನು ಐಪಿಎಲ್ ನತ್ತ ಹರಿಸಿದ್ದಾರೆ. T20 ವಿಶ್ವಕಪ್ ನಲ್ಲಿನ ತನ್ನ ಶ್ರೇಷ್ಠ ಫಾರ್ಮ್ ಅನ್
ಬೆಂಗಳೂರು : ರಾಜ್ಯದ ಗ್ರಾಮೀಣ, ಗುಡ್ಡಗಾಡು ಮತ್ತು ದುರ್ಗಮ ಪ್ರದೇಶಗಳ ಜನರಿಗೆ ತುರ್ತು ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಂಚಾರಿ ಆರೋಗ್ಯ ಘಟಕಗಳ ಕಾರ್ಯವೈಖರಿಯನ್ನು ಮತ್ತಷ
ಬೆಂಗಳೂರು : ರಾಜ್ಯಾದ್ಯಂತ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಈ ಬಾರಿ 2,871 ಕೇಂದ್ರಗಳಲ್ಲಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,12,855 ಹೊಸಬರು, 62,845 ಪುನರಾವರ್ತಿತ, 27,189 ಖಾಸಗಿ ಅಭ್ಯರ್ಥ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ. ನಗರದ ಕೆಂಗೇರಿ, ಬಾಪೂಜಿನಗರ, ಚಾಮರಾಜಪೇಟೆ, ಪುರಭವನ ಮತ್ತು ವಿಧಾನಸೌಧ ಸೇರಿದಂತೆ ಸುತ್ತುಮುತ್ತಲ ಪ್ರದೇಶಗಳಲ್ಲ
ವಿಜಯಪುರ : ವಿಜಯಪುರ ಜಿಲ್ಲೆಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸಾಯಂಕಾಲ ಭಾರೀ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆ ತಂಪೆರೆದಿದೆ. ಮುದ್ದೇಬಿಹಾಳ
ಹೊಸದಿಲ್ಲಿ, ಮಾ. 17: ಭಾರತದ ಪದವೀಧರರಲ್ಲಿ ಶೇ. 40 ಜನರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಅಝೀಮ್ ಪ್ರೇಮ್ಜಿ ವಿಶ್ವವಿದ್ಯಾನಿಲಯದ ವರದಿ ಹೇಳಿದೆ. ಭಾರತದಲ್ಲಿ 20ರಿಂದ 29 ವರ್ಷದೊಳಗಿನ 6.3 ಕೋಟಿ ಪದವೀಧರರಲ್ಲಿ 1.1 ಕೋಟಿ ಮಂದಿ ನಿರುದ್ಯೋಗಿ
ಬಳ್ಳಾರಿ/ಕಂಪ್ಲಿ: ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಕಂಪ್ಲಿ ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯ ಯಲ್ಲಮ್ಮಕ್ಯಾಂಪ್ ಬಳಿ ಇರುವ ಸ್ಪೂರ್ತಿ ನವೋದಯ ತರಬೇತಿ ಕೇಂದ್ರದಲ್ಲಿ ಮಾ.29ರಂದು (ರವ
ಸಂಸತ್ತಿನಲ್ಲಿ ಪರಿಚಯಿಸಲಾದ ಹೊಸ ತಿದ್ದುಪಡಿಯು ಲಿಂಗತ್ವ ಅಲ್ಪಸಂಖ್ಯಾತರ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ, 2019 ರಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸುತ್ತದೆ. ಈ ತಿದ್ದುಪಡಿಯು ರಾಷ್ಟ್ರೀಯ ಕಾನೂನು ಸೇವೆಗಳ ಪ
ಬಳ್ಳಾರಿ/ಕಂಪ್ಲಿ: ಮಾ.18ರಿಂದ ಎ.2ರವರೆಗೆ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ಕಂಪ್ಲಿ ತಾಲೂಕು ಸಂಪೂರ್ಣ ಸಜ್ಜಾಗಿದ್ದು, ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನಾದ್ಯ
ಟೆಹರಾನ್,ಮಾ.17: ಅಮೆರಿಕ- ಇಸ್ರೇಲ್ ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇರಾನ್ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರನ್ನು ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ರಶ್ಯಕ್ಕೆ ಕೊಂಡೊಯ್ಯಲಾಗಿದೆಯೆಂದು ಸುದ್ದಿಪ
ಬೆಂಗಳೂರು : ʼಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಗೋವು ದತ್ತು ಯೋಜನೆಯಡಿ ಬಿಜೆಪಿ ಶಾಸಕರೇ, ನಾಯಕರೇ ಗೋವುಗಳನ್ನು ದತ್ತು ತೆಗೆದುಕೊಂಡಿಲ್ಲʼ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಡಳಿತ ಮತ್ತು ಪ್ರ
ಬೀಜಿಂಗ್,ಮಾ.17: ಇರಾನ್ ಹಾಗೂ ಲೆಬನಾನ್ ಸೇರಿದಂತೆ ಪಶ್ಚಿಮ ಏಶ್ಯದ ಯುದ್ಧಪೀಡಿತ ರಾಷ್ಟ್ರಗಳಿಗೆ ಮಾನವೀಯ ನೆರವನ್ನು ಒದಗಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಸೇನಾ ಕ
ವಿಶ್ವಸಂಸ್ಥೆ,ಮಾ.17: ಪಶ್ಚಿಮದಂಡೆ ಪ್ರದೇಶದಲ್ಲಿ ಇಸ್ರೇಲ್ ನಾಟಕೀಯವಾಗಿ ಅದರ ವಸಾಹತನ್ನು ವಿಸ್ತರಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ವಿಶ್ವಸಂಸ್ಥೆ ಮಂಗಳವಾರ ಆಗ್ರಹಿಸಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ 36 ಸಾವಿರಕ್ಕೂ
ಮಾಡಸಿರವಾರ ಗ್ರಾಮದಲ್ಲಿ ಈದ್ಗಾ ಮೈದಾನ ಉದ್ಘಾಟನೆ
ಸುರತ್ಕಲ್: ಗೋವಿಂದ ದಾಸ್ ಕಾಲೇಜ್ ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಆಶ್ರಯ ದಲ್ಲಿ ಯಕ್ಷಯಾನ ಅಗರಿ ಸಂಸ್ಕರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆ
ಸಿಂಧನೂರು: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿಯಿಂದ ದೂರವಾಗುತ್ತಿರುವುದರಿಂದ, ಕಲಿಕೆಯೊಂದಿಗೆ ಸಾಹಿತ್ಯ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕನಕದಾಸ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧ
ಚಂಡಿಗಢ, ಮಾ. 17: ಸ್ನೇಹಿತನ ಪ್ರಿಯತಮೆಗೆ ಹೋಳಿ ಬಣ್ಣ ಹಚ್ಚಿದ ಆರೋಪದಲ್ಲಿ 23 ವರ್ಷದ ಯವಕನನ್ನು ಹತ್ಯೆಗೈದ ಘಟನೆ ಪಾಣಿಪತ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಯುವಕನನ್ನು ಕಲು ಎಂದು ಗುರುತಿಸಲಾಗಿದೆ.
ಸಿರವಾರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಪತ್ರಕರ್ತರಿಗೆ ಆರೋಗ್ಯ ವಿಮೆ ಕಲ್ಪಿಸಲು ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರನ್ನು ಪತ್ರಕರ್ತರು ಭೇಟಿ ಮಾಡಿ
ಹೊಸದಿಲ್ಲಿ, ಮಾ. 17: ಜನತಾದಳದ ನಾಯಕ ಹಾಗೂ ರಾಜ್ಯ ಸಭೆಯ ಮಾಜಿ ಸದಸ್ಯ ಕೆ.ಸಿ. ತ್ಯಾಗಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ ತನ್ನ ನಿರ್ಧಾರವನ್ನು ಮಂಗಳವಾರ ಪ್ರಕಟಿಸಿದ್ದಾರೆ. ಜೆಡಿ(ಯು) ವರಿಷ್ಠ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್
ಉಪ್ಪಿನಂಗಡಿ: 40ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು `ಉಬಾರ್ ಕಂಬಳೋತ್ಸವ'ವಾಗಿ ವಿಜೃಂಭಣೆಯಿಂದ ಈ ಬಾರಿ ಮಾ.28ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಕೂಟೇಲು ಬಳಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರ
ವಾಷಿಂಗ್ಟನ್, ಮಾ.17: ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ವಿರೋಧಿಸಿ, ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋಸೆಫ್ ಕೆಂಟ್ ತಮ್ಮ ಹುದ್ದೆಗೆ ರಾ
ವಿಜಯನಗರ/ಹೊಸಪೇಟೆ : ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಬಳಕೆ ವೇಳೆ ಅಪರಿಚಿತ ಯುವಕ ಚಾತುರ್ಯದಿಂದ ಕಾರ್ಡ್ ಬದಲಾವಣೆ ಮಾಡಿ ಲಕ್ಷಾಂತರ ರೂ. ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮಾ.14ರಂದು ಬೆಳಿಗ್ಗೆ ಸುಮ
ಮಂಗಳೂರು, ಮಾ.17: ಅದಿ ಕುಕ್ಕೆಯಿಂದ ಕುಂಬ್ಳೆಯ ಅಂತ್ಯ ಪುತ್ತಿಗೆಯವರೆಗೆ ವ್ಯಾಪಿಸಿ ಆರಾಧನೆಯಗುತ್ತಿರುವ ಉಲ್ಲಾಕುಳು ಆರಾಧನೆಯನ್ನು ಕೇಂದ್ರೀಕರಿಸಿ ಡಾ. ಪೂವಪ್ಪ ಕಣಿಯೂರು ನಡೆಸಿದ ಅಧ್ಯಯನ ಗ್ರಂಥ ʼಉಲ್ಲಾಕುಳು ಆರಾಧನೆ ಅನನ್ಯ
ಸಿರವಾರ: ಸಾಮೂಹಿಕ ವಿವಾಹಗಳ ಮೂಲಕ ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಗುತ್ತದೆ ಎಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಂಗಳವಾರ ತಾಲೂಕಿನ ಬಲ್ಲಟಿಗಿ ಗ್ರಾಮದ
ರಾಯಚೂರು: ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಚ್ 2026ರ ಪಡಿತರ ಧಾನ್ಯಗಳ ವಿತರಣೆ ಪ್ರಾರಂಭವಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ನಿತೀಶ್ ಕೆ. ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆಹಾರ
ಮಂಗಳೂರು : ಭೂ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದಲ್ಲಿ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರ
ಜೇವರ್ಗಿ : ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಡವಲರ್ಸ್ ವತಿಯಿಂದ ಜೇವರ್ಗಿ ನಿವಾಸಿಗಳಿಗೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ರಮಝಾನ್ ಹಬ್ಬವು ಕೇವಲ ಉಪವಾಸ ಮಾಡುವುದಲ್ಲ, ಅದೊಂದು ಪ್ರೀತಿ ಪ್ರೇಮದ ಸಂಖ್ಯೆಯಾವಾಗಿ
ಕಲಬುರಗಿ: 2025-26ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಬಹಿರಂಗ ಪತ್ರದ ಮೂಲಕ ಶುಭ ಹಾರೈಸಿ, ಆತ್ಮ
ಉಡುಪಿ, ಮಾ.17: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2025ರಲ್ಲಿ ಮೊ
ಬೈಂದೂರು, ಮಾ.17: ಬೈಂದೂರು ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಬೆಳೆ ಹಾನಿ ಸಂಭವಿಸಿರುವುದರಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ಹಾಗೂ ಕಲ್ಲಂಗಡಿ ಬೆಳೆಗಾ
ಉಡುಪಿ, ಮಾ.17: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಮಾ.19ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ನಾಯರ್ಕೆರೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಪ್ರಕಟ
ಇರಾನ್ ನೊಂದಿಗಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಟ್ರಂಪ್ ಎರಡು ವಿಭಿನ್ನ ನಿರೂಪಣೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸಾರ್ವಜನಿಕವಾಗಿ, ಇರಾನ್ ನ ಮಿಲಿಟರಿ ಶಕ್ತಿಯನ್ನು ನಾಶಪಡಿಸಲಾಗಿದೆ,
ತಿರುವನಂತಪುರಂ, ಮಾ. 17: ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಎಪ್ರಿಲ್ 9ರಂದು ನಡೆಯಲಿರುವ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ಮಂಗಳ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಮತ್ತು ಪಾದರಕ್ಷೆ ವಿತರಿಸಲು 104 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತ
ಹೊಸದಿಲ್ಲಿ, ಮಾ. 17: ಮಧ್ಯಪ್ರಾಚ್ಯದ ಸಂಘರ್ಷದ ನಡುವೆ ಭಾರತದ ಹಲವು ರಾಜ್ಯಗಳಲ್ಲಿ ಎಲ್ಪಿಜಿ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರ್ಯಾಯ ಪರಿಹಾರ ಹುಡುಕುತ್ತಿದ್ದಾರೆ. ಅಲ್ಲದೆ, ಎಲ್ಪಿಜಿ ಸಿಲಿಂಡರ್ಗಳನ್ನು
ಪರೀಕ್ಷೆ ಬರೆಯಲು ಸಿದ್ಧರಾದ 13,516 ವಿದ್ಯಾರ್ಥಿಗಳು
ರಾಂಚಿ, ಮಾ. 17: ಜಾರ್ಖಂಡ್ನ ಗೊಡ್ಡದಲ್ಲಿ ಇನ್ನೊಂದು ಭೀಕರ ಹತ್ಯಾಕಾಂಡ ನಡೆದಿದ್ದು, ಮಾಟ ಮಾಡುತ್ತಿದ್ದರೆಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಒಂದೇ ಕುಟುಂಬದ ಮೂವರನ್ನು ದುಷ್ಕರ್ಮಿಗಳು ಥಳಿಸಿ ಹತ್ಯೆಗೈದಿದ್ದಾರೆ.
ಚಂಡೀಗಢ, ಮಾ. 17: ಹರ್ಯಾಣದಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆದ್ದಿವೆ. ಮಾಜಿ ಲೋಕಸಭಾ ಸದಸ್ಯ, ಬಿಜೆಪಿ ಅಭ್ಯರ್ಥಿ ಸಂಜಯ್ ಭಾಟಿಯ ಮತ್ತು ಕಾಂಗ್ರೆಸ್ ಅಭ್ಯರ್ಥಿ 61 ವರ್ಷದ ಕರಮ್
ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಹಾದಿ ಸುಗಮಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತ
ಹೊಸದಿಲ್ಲಿ,ಮಾ.17: ಚರಂಡಿಯ ಮೇಲಿನ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕುಸಿದು ಬಿದ್ದ ಪರಿಣಾಮ ಸುಮಾರು 50ರ ಹರೆಯದ ಅಪರಿಚಿತ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಉತ್ತರ ದಿಲ್ಲಿಯ ರೂಪನಗರ ಪ್ರದೇಶದಲ್ಲಿ ಸಂಭವಿಸಿದೆ ಎಂದು ಅಧಿ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕರಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಆಟೋ ರಿಕ್ಷಾ , ಟೂರಿಸ್ಟ್ , ಭಾರೀ ವಾಹನ ಚಾಲಕರ ಸಂಘ (ಎಐಸಿಸಿಟಿಯು) ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ
ದುಬೈ, ಮಾ.17: ಭಾರತ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಮಂಗಳವಾರ ಬಿಡುಗಡೆಯಾದ ಮಹಿಳೆಯರ ಏಕದಿನ ರ್ಯಾಂಕಿಂಗ್ನಲ್ಲಿ ಏಳನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಉಪ ನಾಯಕಿ ಸ್ಮತಿ ಮಂಧಾನ ಅಗ್ರ ಸ್ಥಾನದಲ್ಲಿ ಮುಂದುವರ
ಕಲಬುರಗಿ: 2025-26ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಜಿ
ಪಡುಬಿದ್ರಿ, ಮಾ.17: ಮದ್ಯ ಸೇವನೆ ಚಟ ಹೊಂದಿದ್ದ ತೆಂಕ ಗ್ರಾಮದ ನಿವಾಸಿ ಸುಧಾಕರ(52) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಮಾ.16ರಂದು ಬೆಳಗ್ಗೆ ಮನೆಯ ಕೋಣೆಯ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬ
ಉಡುಪಿ, ಮಾ.17: ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಿ ಪ್ರೋರಿನ್ ಡಿಸಿಲ್ವಾ ಎಂಬವರಿಗೆ ಮಾ.11ರಂದು ಮುಂಬೈಯಿಂದ ವ್ಯಕ್ತಿಯೊಬ್ಬರು ಕರೆ ಮ
ಹೊಸದಿಲ್ಲಿ, ಮಾ.17: ಪುನಶ್ಚೇತನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡದ ವೇಗಿಗಳಾದ ಜೋಶ್ ಹೇಝಲ್ವುಡ್ ಹಾಗೂ ಪ್ಯಾಟ್ ಕಮಿನ್ಸ್ 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ(ಐಪಿಎಲ್)ಆರಂಭಿಕ ಪಂದ್ಯಗ
ಕಾರ್ಯನಿರತ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ
ಬರೇಲಿ,ಮಾ.17: ಕೌಟುಂಬಿಕ ವಿವಾದವನ್ನು ಬಗೆಹರಿಸಲು ಸೋಮವಾರ ಕರೆಯಲಾಗಿದ್ದ ಪಂಚಾಯಿತಿ ಸಭೆಯಲ್ಲಿ ತನ್ನ ಅತ್ತೆ ಮತ್ತು ಬಾಮೈದನನ್ನು ಹತ್ಯೆ ಮಾಡಿ ಪತ್ನಿಯನ್ನು ಗಾಯಗೊಳಿಸಿದ್ದ ಅಫ್ಝರ್ ಖಾನ್ (38) ಎಂಬಾತ ಪೋಲಿಸ್ ಎನ್ಕೌಂಟರ್ನಲ
ಉಡುಪಿ, ಮಾ.17: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಡಯಟ್) ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶಕ ಘಟಕವನ್ನು ಸ್ಥಾಪಿಸಲಾಗುತ್ತಿದ್ದು ಇದರ ಭಾಗವಾಗಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗ
ಅಹ್ಮದಾಬಾದ್,ಮಾ.17: 46,500 ಮೆ.ಟನ್ ಅನಿಲವನ್ನು ಹೊತ್ತ ಭಾರತದ ಎರಡನೇ ಎಲ್ಪಿಜಿ ಟ್ಯಾಂಕರ್ ‘ನಂದಾದೇವಿ’ ಪಶ್ಚಿಮ ಏಶ್ಯಾ ಸಂಘರ್ಷದ ನಡುವೆಯೇ ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಮಂಗಳವಾರ ಗುಜರಾತಿನ ದೇವಭೂಮಿ ದ್ವಾರಕ
ಉಡುಪಿ ಜಿಲ್ಲಾ, ತಾಲೂಕು ಮಟ್ಟದ ಕೃಷಿ ಪ್ರಶಸ್ತಿ ವಿತರಣೆ
ಹುಲಸೂರ್: ಹುಚ್ಚನಾಯಿ ಕಡಿತಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಎತ್ತು ಸಾವನ್ನಪ್ಪಿದ ಘಟನೆ ಮಂಗಳವಾರ ಪಟ್ಟಣದಲ್ಲಿ ಸಂಭವಿಸಿದ್ದು, ಪಶುವೈದ್ಯರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ರೈತ ಕಂಟೆಪ್ಪ ಡೋಣಗಾಂವಕರ್ ಆರೋಪಿ
ಭುವನೇಶ್ವರ,ಮಾ.17: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾದ ತನ್ನ ಮೂವರು ಶಾಸಕರನ್ನು ಕಾಂಗ್ರೆಸ್ ಮಂಗಳವಾರ ಅಮಾನತುಗೊಳಿಸಿದೆ. ಎ.2ರಂದು ತೆರವಾಗಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗಾಗಿ ಸೋ
ಹುಮನಾಬಾದ್ : ಪಟ್ಟಣದಲ್ಲಿ ಕ್ಷೇತ್ರದ ಮುಸಲ್ಮಾನ ಬಾಂಧವರಿಗೆ ಪ್ರತಿವರ್ಷದಂತೆ ಈ ವರ್ಷವು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರಿಂದ ಬೃಹತ್ ಮಟ್ಟದಲ್ಲಿ ಮಂಗಳವಾರ ಸಾಯಂಕಾಲ ಸೌಹಾರ್ದದ ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿತ್ತು. ಇಫ
ಹುಲಸೂರ್: ಗ್ರಾಹಕರ ವಿದ್ಯುತ್ ಸಂಪರ್ಕ ಹಾಗೂ ಕುಂದು ಕೊರತೆ ನಿವಾರಣೆ ಕುರಿತು ಆಯೋಜಿಸಿದ್ದ ಜೆಸ್ಕಾಂ ಸಭೆಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗಿದ್ದು, ಸಭೆ ನಿರೀಕ್ಷಿತ ಮಟ್ಟದಲ
ವಸಾಯಿ (ಮಹಾರಾಷ್ಟ್ರ): ವಿವಾದಾತ್ಮಕ ಕೇರಳ ಸ್ಟೋರಿ-2 ಮತ್ತೊಮ್ಮೆ ಸದ್ದು ಮಾಡಿದೆ. ಆದರೆ, ಈ ಬಾರಿ ಬೇರೆಯದೇ ಕಾರಣಕ್ಕೆ ಸುದ್ದಿಯಾಗಿದೆ. ಕೇರಳ ಸ್ಟೋರಿ-2 ಚಲನಚಿತ್ರ ಬಿಡುಗಡೆಯಾಗಿರುವ ಚಿತ್ರಮಂದಿರವೊಂದರ ಮುಂದೆ ಜನಜಂಗುಳಿಯೊಂದು
ಮಂಗಳೂರು, ಮಾ.17: ಮೂಡುಬಿದಿರೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ . ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಆಡಿಯೋ ಮತ್ತು ವಿಡಿಯೋಗಳು ದೃಢಪಡಿಸುವುದರಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನ
ಬೀದರ್: ಇಂದಿನ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಹುಮನಾಬಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ಬಿ. ನಾಯ್ಕರ್ ಹೇಳಿದರು. ಹುಮನಾಬಾದ್ ತಾಲೂಕು ಪಂಚಾಯತ್ ಸ
ಬೆಂಗಳೂರು : ನಗರದ ಹೆಬ್ಬಗೋಡಿಯಲ್ಲಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಶೆಡ್ಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ʼಜೈ ಬಾಂಗ್ಲಾʼ ಎಂದು ಘೋಷಣೆ ಕೂಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳ ಮೂಲದ
ವಾರಾಣಸಿ: ಗಂಗಾ ನದಿಯಲ್ಲಿ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಮೂಳೆಗಳನ್ನು ನದಿಗೆ ಎಸೆದ ಆರೋಪದ ಮೇಲೆ 14 ಮಂದಿ ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ. ಹಿಂದೂಗಳು ಪವಿತ್ರ ಎಂದು ಭಾವಿಸಿರುವ ಗಂಗಾ ನದಿಯಲ್ಲಿ ಮಾಂಸಾಹಾರವನ
ಹುಲಸೂರ್: ಸಮಾಜದಲ್ಲಿನ ಅಸಮಾನತೆ, ಅನ್ಯಾಯ ಹಾಗೂ ಹಿಂಸಾಚಾರವನ್ನು ತಡೆಗಟ್ಟಲು ಸಾರ್ವಜನಿಕರು ಕಾನೂನು ಅರಿವು ಹೊಂದಿರುವುದು ಅತ್ಯಾವಶ್ಯಕ ಎಂದು ಹಿರಿಯ ವಕೀಲ ಭಾಸ್ಕರ್ ಕಾಂಬ್ಳೆ ಹೇಳಿದರು. ತಾಲೂಕಿನ ಆನಂದವಾಡಿ (ಎಚ್) ಗ್ರಾಮದ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಗಳು ಇರಾನ್ ನ ಕ್ಷಿಪಣಿಗಳು ಮತ್ತು ಡ್ರೋನ್ ಗಳನ್ನು ಹಾರಿಸುವ ಸಾಮರ್ಥ್ಯವನ್ನು ತೀವ್ರವಾಗಿ ಕಡಿಮೆ ಮಾಡಿವೆ ಎಂದು ತಜ್ಞರು ಹೇಳುತ್ತಾರೆ. ಆದರೆ ಇರಾನ್ ಗಮನಾರ್ಹ ಹಾನಿಯನ್ನುಂಟು
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಪೊಲೀಸ್ ಕಮಿಷನರ್ಗೆ ಸೂಚನೆ
ಬೀದರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎಲ್ಲಾ ನ್ಯಾಯಾಲಯಗಳಲ್ಲಿ ಮಾ.14 ರಂದು ನಡೆದ ಬೃಹತ್ ರಾಷ್ಟ್ರೀಯ ಲೋಕ್
ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ತಾರತಮ್ಯ ಧೋರಣೆ ತೋರಿಸುತ್ತಿರುವ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ಬಜೆಟ್ ಎಲ್ಲಾ ವಲಯಗಳ ಅಭಿವೃದ್ಧಿಗೆ ದಿಕ
ಬೆಂಗಳೂರು : ರಾಜ್ಯದಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಉದ್ದಿಮೆದಾರರು ನೆರೆಯ ರಾಜ್ಯಗಳ ಪಾಲಾಗಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ವಿಧಾನ ಪರಿಷತ್ನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್
ರಾಯಚೂರು: ನಗರದ ಮಂತ್ರಾಲಯ ರಸ್ತೆಯ ನವೋದಯ ಆಸ್ಪತ್ರೆಯ ಮುಂಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 35 ಮಳಿಗೆಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಮಹಾನಗರ ಪಾಲಿಕೆ ಮಂಗಳವಾರ ತೆರವುಗೊಳಿಸಿದೆ. ಅನಧಿಕೃತ ನಿರ್ಮಾಣಗಳ ವಿರುದ್ಧ
ಲಿಂಗಸುಗೂರು: ಅಂತರಂಗದ ಅರಿವಿನೊಂದಿಗೆ ಸಂಸ್ಕಾರವಂತರಾಗಿ ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ತಹಶೀಲ್ದಾರ್ ಸತ್ಯಮ್ಮ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ
ಬೆಂಗಳೂರು : ಅಡಿಕೆ ಉತ್ಪನ್ನಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಕುರಿತು ವ್ಯಾಪಕ ಸಂಶೋಧನೆ ಕೈಗೊಂಡಿದ್ದು, ಸಂಶೋಧನೆಯ ಅಂತಿಮ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರ
ಯಾದಗಿರಿ: ಸಾಮಾಜಿಕ ಹೋರಾಟಗಾರ ಉಮೇಶ ಕೆ.ಮುದ್ನಾಳ ಅವರ ಹೆಸರಿನಲ್ಲಿ ಜಿಲ್ಲೆಯಲ್ಲಿ ಅಭಿಮಾನಿಗಳ ಬಳಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಡೇವಿಡ್ ಸ್ಯಾಮಿನ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿ
ಸುರಪುರ: ಕಾಲುವೆಗಳಿಗೆ ಎ.15ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ದೇವಾಪುರ–ಮನಗೂಳಿ ಹಾಗೂ ಬೀದರ್–ಬೆಂಗಳೂರು ರಾಜ್ಯ ಹೆದ್ದಾರಿಯ ದೇವಾಪುರ
ಬೀದರ್: ವರದಿಗಾರ ಗುರುಪ್ರಸಾದ್ ಮೆಂಟೇ ಅವರ ವಿರುದ್ಧ ಸುಳ್ಳು ಆರೋಪ ಮಾಡಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೃತ್ತಿ ನಿರತ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಗೆ ಮಂಗಳವಾ
ಬೀದರ್ : ಪರಿಶಿಷ್ಟ ಜಾತಿಯ ಒಳಮೀಸಲಾತಿಯು ಅವೈಜ್ಞಾನಿಕವಾಗಿದ್ದು, ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬೀದರ್: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 2 ಲಕ್ಷ 55 ಸಾವಿರಕ್ಕಿಂತ ಹೆಚ್ಚು ಮೌಲ್ಯದ ಗ್ಯಾಸ್ ಸಿಲಿಂಡರ್ಗಳು ಹಾಗೂ ಅವುಗಳನ್ನು ಸಾಗಿಸಲು ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿರುವ ಘಟನೆ ಜನವ
ಜೇವರ್ಗಿ : ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಗಳನ್ನು ಕಡೆಗಣಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ, ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಹೋ
ಕಲಬುರಗಿ: ಒಳಮೀಸಲಾತಿ ಸಂಬಂಧಿತ ಸಮಸ್ಯೆಗಳು, ಗೊಂದಲಗಳು ಹಾಗೂ ಅಡತಡೆಗಳು ನಿವಾರಣೆಯಾಗುವವರೆಗೆ ಒಳಮೀಸಲಾತಿ ರಹಿತ ಹಳೆಯ ಮೀಸಲಾತಿಯನ್ನು ಜಾರಿಗೆ ತಂದು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ ಕ
ಬೆಂಗಳೂರು : ‘ಕರ್ನಾಟಕದ ಉದ್ಯೋಗಕಾಂಕ್ಷಿ ಕನ್ನಡಿಗ ಯುವಜನರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ನೋಡಿಕೊಳ್ಳಬೇಕು. ಪ್ರಧಾನಿ ಮೋದಿಯವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕ
ಕಲಬುರಗಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ, ಸಾಮೂಹಿಕ ನಾಯಕತ್ವದ ಕೊರತೆ ಹಾಗೂ ಸಂಘಟನಾ ದುರ್ಬಲತೆಯಿಂದಲೇ ವಿಧಾನಸಭಾ ಸದಸ್ಯರ ಸಂಖ್ಯೆ 108ರಿಂದ 69ಕ್ಕೆ ಇಳಿದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರ
ಅಫಜಲಪುರ: ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ
ಕಲಬುರಗಿ : ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1 ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಕಮಲಾಪುರ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪ-ವಿಭಾಗಗಳ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆ
ಕಲಬುರಗಿ : ಸೇಡಂ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು 7 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾಸಲ
ಮಂಗಳೂರು,ಮಾ.17: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇ

21 C