SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
Uttar Pradesh | ಪೋಕ್ಸೋ ಕಾಯ್ದೆಯಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧ ಎಫ್ಐಆರ್

ಮಾಘ ಮೇಳದ ವೇಳೆ ಅಪ್ರಾಪ್ತನ ಮೇಲೆ ದೌರ್ಜನ್ಯ ಆರೋಪ; ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲು

22 Feb 2026 1:48 pm
ದಿಲ್ಲಿಯಿಂದ ಇಂದೋರ್‌ಗೆ ವ್ಯಾಪಿಸಿದ AI ಶೃಂಗಸಭೆ ಪ್ರತಿಭಟನೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ, ಹಲವರಿಗೆ ಗಾಯ

ಇಂದೋರ್: ಶನಿವಾರ ಇಂದೋರ್‌ನ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟದಿಂದ ಪ್ರತಿಭಟನಾಕಾರರು, ಮಾಧ್ಯಮ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗೆ ಗಾಯಗಳಾಗಿದೆ. ಈ

22 Feb 2026 1:26 pm
UDUPI | ಕುಂತಲನಗರ: ಅರಣ್ಯ ಇಲಾಖೆಯ ಬೋನಿನಲ್ಲಿ ಚಿರತೆ ಸೆರೆ

ಉಡುಪಿ, ಫೆ.22: ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ಚಿರತೆಯೊಂದು ರವಿವಾರ ಬೆಳಗ್ಗಿನ ಜಾವ ಸೆರೆಯಾಗಿದೆ. ದೇವಳಗುಜ್ಜಿ ಪರಿಸರದಲ್ಲಿ ಕಳೆದ ಎರಡು ವಾರಗಳ ಹಿಂದೆ ಚಿರತೆಯೊಂದು ಓಡಾಟ ನಡೆಸುತ್ತಿದ

22 Feb 2026 1:02 pm
KUNDAPURA | ಕಾರು ಪಲ್ಟಿ: ಮಗು ಮೃತ್ಯು, ದಂಪತಿಗೆ ಗಾಯ

ಶಂಕರನಾರಾಯಣ, ಫೆ.22: ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಮಗು ಮೃತಪಟ್ಟು, ದಂಪತಿ ಗಾಯಗೊಂಡಿರುವ ಘಟನೆ ಅಂಪಾರು ಗ್ರಾಮದ ಬಾಲ್ಕಟ್ ಎಂಬಲ್ಲಿ ಫೆ.21ರಂದು ಸಂಜೆ ವೇಳೆ ನಡೆದಿರುವುದು ವರದಿಯಾಗಿದೆ. ರಾಘವೇಂದ್ರ ಆಚಾರ್ಯ ಹಾ

22 Feb 2026 12:55 pm
MANGALURU: ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಮೃತ್ಯು

ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳ್ನಾಡು

22 Feb 2026 12:43 pm
BELAGAVI | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಯಾರೂ ಮಸಿ ಬಳಿದಿಲ್ಲ; ಮರದಿಂದ ದ್ರವ ಪದಾರ್ಥ ಬಿದ್ದಿದೆ: ಪೊಲೀಸ್ ಆಯುಕ್ತರ ಸ್ಪಷ್ಟನೆ

ಬೆಳಗಾವಿ: ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಎಸೆದಿದ್ದಾರೆ ಎಂಬ ಸುದ್ದಿ ಇದೀಗ ಹೊಸ ತಿರುವು ಪಡೆದಿದೆ. ಪ್ರತಿಮೆಗೆ ಯಾರು ಮಸಿ ಬಳಿದಿಲ್ಲ. ಸಮೀಪದ ಮರದಿಂದ ಪ್ರತಿಮೆಯ ಮೇಲೆ ದ್ರ

22 Feb 2026 12:25 pm
ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ಗುವಾಹಟಿ: ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಸಮ್ಮುಖದಲ್ಲಿ ಅಸ್ಸಾಂ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ರವಿವಾರ ಬಿಜೆಪಿಗೆ ಸೇರ್ಪಡೆಯಾದರು. ಅಸ್ಸಾಂ ಬಿಜೆಪಿ ಮುಖ್ಯ ಕಚೇರಿ ‘ವಾಜಪೇಯಿ ಭವನ್’ನಲ್ಲಿ ಆಯೋ

22 Feb 2026 12:16 pm
ULLALA | ಲೂಡೋ ಆಟದ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಮೃತ್ಯು

ಉಳ್ಳಾಲ: ಎಂಟು ವರ್ಷದ ಬಾಲಕಿಯೊಬ್ಬಳು ಲೂಡೊ ಆಟದಲ್ಲಿ ಬಳಸುವ ಪ್ಲಾಸ್ಟಿಕ್ ಕೋನ್ ಕಾಯ್ನ್ ಅನ್ನು ನುಂಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರ

22 Feb 2026 12:13 pm
CHIKKAMAGALURU | ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ

ಕಳೆದೊಂದು ವಾರದಲ್ಲಿ ನಡೆದ ಎರಡನೇ ಪ್ರಕರಣ

22 Feb 2026 11:48 am
ಪಾಕಿಸ್ತಾನದಿಂದ ವೈಮಾನಿಕ ದಾಳಿ: ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಅಫ್ಘಾನಿಸ್ತಾನ ಪ್ರತಿಜ್ಞೆ

ಕಾಬೂಲ್: ಪಾಕಿಸ್ತಾನ ನಡೆಸಿದ ವಾಯು ದಾಳಿಯನ್ನು ಅಫ್ಘಾನಿಸ್ತಾನ ಖಂಡಿಸಿದ್ದು,  ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಪ್ರತಿಜ್ಞೆ ಮಾಡಿದೆ. ದಾಳಿಗಳ ಮೂಲಕ ಅದರ ಆಂತರಿಕ ಸವಾಲುಗಳನ್ನು ಮರೆಮಾಡಲು ಪಾಕಿಸ್ತಾನಕ್ಕೆ ಸಾಧ್ಯ

22 Feb 2026 11:23 am
ಅತಿಥಿ ಉಪನ್ಯಾಸಕರ ಪದವಿ ಪ್ರಮಾಣ ಪತ್ರಗಳ ನೈಜತೆ ಪರಿಶೀಲನೆ ಮಾತ್ರ ಸಾಕೇ?

- ಡಾ. ವಸಂತ ರಾಜು ಎನ್  ಕಾಲೇಜು ಶಿಕ್ಷಣ ಇಲಾಖೆಯ ಮೂಲಕ ಪದವಿ ಕಾಲೇಜುಗಳಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಅಥವಾ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಥವಾ ಪಿಎಚ್.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗ

22 Feb 2026 11:23 am
ತುಡಿಯುವ ಹೃದಯ ಮಿಡಿಯುವ ಅಭಿವ್ಯಕ್ತಿ

ಪತ್ರಿಕಾ ಸಂಪಾದಕೀಯದ ಜವಾಬ್ದಾರಿ ಮತ್ತು ನೈತಿಕತೆಯನ್ನು ಬಿಂಬಿಸುವ ಅಂತರ್ಮಿಡಿತ

22 Feb 2026 11:09 am
ಕಾಸರಗೋಡು | ಚಿನ್ನಾಭರಣ ಕಳವು ಆರೋಪದಿಂದ ನೊಂದು ಯುವತಿ ಆತ್ಮಹತ್ಯೆ

ಕಾಸರಗೋಡು: ಚಿನ್ನಾಭರಣ ಕಳವು ಆರೋಪದಿಂದ ಮಾನಸಿಕವಾಗಿ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಸಮೀಪದ ನೆಲ್ತಡ್ಕ ದಲ್ಲಿ ನಡೆದಿದೆ. ನೆಲ್ತಡ್ಕ ನಿವಾಸಿ ಜಸೀಲಾ (24) ಮೃತಪಟ್ಟವರು. ಇವರು ನೆರೆಮನೆಯವರ ಹಾಗೂ ಪೊ

22 Feb 2026 11:00 am
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಸೇನೆಯಿಂದ ವಾಯುದಾಳಿ| ಮಹಿಳೆಯರು, ಮಕ್ಕಳು ಸಹಿತ ಕನಿಷ್ಠ 12 ಮಂದಿ ಮೃತ್ಯು: ವರದಿ

ಕಾಬೂಲ್: ಪಾಕಿಸ್ತಾನ ಸೇನೆಯು ಅಫ್ಘಾನಿಸ್ತಾನದ ಮೇಲೆ ವಾಯುದಾಳಿಯನ್ನು ನಡೆಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು Aljazeera ವರದಿ ಮಾಡಿದೆ. ಇಸ್ಲಾಮಾಬಾದ್‌ನ ಶಿಯಾ ಮಸ

22 Feb 2026 10:28 am
ಒಳ ಮೀಸಲಾತಿ ಅನುಷ್ಠಾನ ಒಳ ಸಾಮಾಜಿಕ ನಂಜಿಗೆ ಬಲಿಯಾಗಬೇಕೆ?

‘ಮೀಸಲಾತಿ’ ಕಲ್ಪನೆಯೇ ಸಾಮಾನ್ಯವಾಗಿ ಕಿಚ್ಚಿನ ಸಾಧನವಾಗಿರುವಾಗ, ಅದರ ಮೂಸೆಯಿದೆ ಮೇಲೇಳುವ ಒಳ ಮೀಸಲಾತಿ ಅಥವಾ ಅಂತರ ಹಂಚಿಕೆ ನಿಯಮಗಳು ನಿರಂತರವಾದ ಟೀಕೆಗಳಿಗೆ ಒಳಗಾಗದೆ ಇರಲಾರವು. ನ್ಯಾ. ನಾಗಮೋಹನ ದಾಸ್ ಆಯೋಗ ಮಾಡಿರುವುದೆಲ

22 Feb 2026 10:18 am
ಬಿಲಿಯನ್‌ಗಳ ಬೆನ್ನತ್ತಿ: ಆರಂಭಗೊಂಡಿದೆ ಭಾರತದ ಎಐ ಕ್ರಾಂತಿ

ಜಾಗತಿಕ ದೈತ್ಯ ಸಂಸ್ಥೆಗಳು ಈಗಾಗಲೇ ಧನಾತ್ಮಕವಾಗಿ ಹೆಜ್ಜೆ ಇಡುತ್ತಿವೆ. ಚಾಟ್ ಜಿಪಿಟಿಯ ನಿರ್ಮಾತೃ ಓಪನ್‌ಎಐ ಸಂಸ್ಥೆ ಕೆಲ ಸಮಯದಿಂದ ಭಾರತದಲ್ಲೂ ಇದೆ. ಫೆಬ್ರವರಿ 16ರಂದು, ಇನ್ನೊಂದು ಪ್ರಮುಖ ಎಐ ಸಂಸ್ಥೆಯಾದ ಆಂಥ್ರೋಪಿಕ್ ತಾನು

22 Feb 2026 10:06 am
ಬಳ್ಳಾರಿ | ಶಾಲೆ ಮುಂದಿನ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಬಳ್ಳಾರಿ: ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಭಾಗದಲ್ಲಿ ಹಾದು ಹೋಗಿರುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿ

22 Feb 2026 8:30 am
ಸುರಪುರ | ಶಾಲಾ ಆವರಣದಲ್ಲೇ ಹೈಟೆನ್ಶನ್ ಲೈನ್

ವಿದ್ಯಾರ್ಥಿಗಳ ಜೀವಕ್ಕೆ ಅಪಾಯದ ಭೀತಿ

22 Feb 2026 8:20 am
ಹಂಪಿ | ಸುಂದರ ಕಲಾಕೃತಿಗಳ ಸೇವೆಯಲ್ಲಿ ಶಿಲ್ಪಿ ನಾಗರಾಜ

ಹಂಪಿ: ವಿಶ್ವವಿಖ್ಯಾತ ಹಂಪಿ ಸಮೀಪದ ರಸ್ತೆ ಕಡ್ಡಿರಾಂಪುರ ಕ್ರಾಸ್, ದ್ವಾರಬಾಗಿಲು ಹತ್ತಿರ ಇರುವ ‘ಹಂಪಿ ವಿಶ್ವಕರ್ಮ ಶಿಲ್ಪಕಲಾಭವನ’ದಲ್ಲಿ ಶಿಲ್ಪಿ ಕೆ.ನಾಗರಾಜ (49) ದಶಕಗಳಿಂದ ಶಿಲ್ಪಕಲೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

22 Feb 2026 8:02 am
ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದರೆ 5 ವರ್ಷಗಳಲ್ಲಿ ಎಲ್ಲ ನುಸುಳುಕೋರರ ಗಡೀಪಾರು: ಅಮಿತ್ ಶಾ

ಗುವಾಹತಿ : ನುಸುಳುಕೋರರನ್ನು ಮತಬ್ಯಾಂಕ್ ಆಗಿ ವಿರೋಧ ಪಕ್ಷಗಳು ಪರಿವರ್ತಿಸಿಕೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದರೆ, ಐದು ವರ್ಷದ ಒಳಗಾಗಿ ಎಲ್ಲ ನುಸುಳುಕೋರರನ್ನು ಗಡ

22 Feb 2026 8:00 am
ಸ್ವಚ್ಛತಾ ಯಂತ್ರಗಳ ಖರೀದಿಯಲ್ಲಿ ಕೋಟ್ಯಂತರ ಅವ್ಯವಹಾರ ಆರೋಪ

ಭ್ರಷ್ಟಾಚಾರ ನಿಯಂತ್ರಿಸಿ, ಪಾರದರ್ಶಕ ಆಡಳಿತಕ್ಕೆ ನಿರ್ಮಿಸಿದ ಜೆಮ್ ಪೋರ್ಟಲ್ ದುರ್ಬಳಕೆ

22 Feb 2026 7:30 am
T20 World Cup| ಪಾಕಿಸ್ತಾನ- ನ್ಯೂಝಿಲ್ಯಾಂಡ್ ಪಂದ್ಯ ಮಳೆಗೆ ಆಹುತಿ: ಪಾಕಿಸ್ತಾನದ ಸೆಮೀಸ್ ಹಾದಿ ಹೇಗೆ?

ಹೊಸದಿಲ್ಲಿ: ಪಾಕಿಸ್ತಾನ ಮತ್ತು ನ್ಯೂಝಿಲ್ಯಾಂಡ್ ತಂಡಗಳ ನಡುವೆ ನಡೆಯಬೇಕಿದ್ದ ಟಿ20 ವಿಶ್ವಕಪ್ ಸೂಪರ್ 8 ಹಂತದ ಪಂದ್ಯ ಶನಿವಾರ ಕೊಲಂಬೊದಲ್ಲಿ ಭಾರಿ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದು, ಅಂಕಪಟ್ಟ

22 Feb 2026 7:15 am
ಸಚಿವ ಶಿವಾನಂದ ಪಾಟೀಲ್‌ ಅವರಿಗೆ ಮಾತೃ ವಿಯೋಗ

ವಿಜಯಪುರ : ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್‌ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಜಾವದಲ್ಲಿ ನಿಧರಾಗಿದ್ದಾರೆ. ಮೃತರ ಮಕ್ಕ

22 Feb 2026 7:03 am
ಹಾಸನ | ರೈಲು ಹಳಿಯಲ್ಲಿ ವೃದ್ಧ ದಂಪತಿಯ ಮೃತದೇಹ ಪತ್ತೆ : ಆತ್ಮಹತ್ಯೆ ಶಂಕೆ

ಹಾಸನ : ನಗರದ ಕರೀಗೌಡ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ರೈಲು ಹಳಿಯಲ್ಲಿ ಮಲಗಿದ್ದ ವೃದ್ಧ ದಂಪತಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕ

22 Feb 2026 7:00 am
ಗಾಲ್ಗೋಟಿಯಾಸ್ ವಿವಿ ಭಾರತದ ಮರ್ಯಾದೆಯನ್ನು ವಿಶ್ವಮಟ್ಟದಲ್ಲಿ ಮಣ್ಣು ಪಾಲಾಗುವಂತೆ ಮಾಡಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಚೀನಾ ತಯಾರಿಸಿದ ಎಐ ರೊಬೋಟ್ ನಾಯಿಯನ್ನು ತಾನೆ ಸಿದ್ಧಪಡಿಸಿದ್ದಾಗಿ ಹೇಳಿಕೊಂಡ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾನಿಲಯವು ಭಾರತದ ಮರ್ಯಾದೆಯನ್ನು ವಿಶ್ವಮಟ್ಟ

22 Feb 2026 12:09 am
Belagavi | ನ್ಯಾಯಾಲಯ ಆವರಣದಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ: ಪತಿಗೆ 10 ವರ್ಷ ಜೈಲು ಶಿಕ್ಷೆ

ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್

21 Feb 2026 11:41 pm
ʼವಂದೇ ಮಾತರಂʼ ಗೀತೆಯ ಎಲ್ಲ ಚರಣಗಳ ಗಾಯನ ಕಡ್ಡಾಯ: ಕೇಂದ್ರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ 'ವಂದೇ ಮಾತರಂ' ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹ

21 Feb 2026 11:24 pm
ಹರಪನಹಳ್ಳಿ | ಶ್ರೀ ಸಂತ ಸೇವಾಲಾಲ್ 287ನೇ ಜಯಂತಿ: ಬೃಹತ್ ಮೆರವಣಿಗೆ

ಹರಪನಹಳ್ಳಿ : ನಗರದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 287ನೇ ಜಯಂತಿ ಅಂಗವಾಗಿ ಶನಿವಾರ ಬೃಹತ್ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಹರಿಹರ ಸರ್ಕಲ್ ಬಳಿ ನೂರಾರು ಜನರು ಸೇರಿದ್ದ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಅ

21 Feb 2026 11:24 pm
ವಿಜಯನಗರ | ಇಂಡಸ್ಟ್ರಿಯಲ್ ಕಾರಿಡಾರ್‌ಗೆ 1,000 ಎಕರೆ ಗುರುತು: ಶಾಸಕ ಗವಿಯಪ್ಪ

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು, ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1,000 ಎಕರೆ ಭೂಮಿ ಗುರುತಿಸಲಾಗಿದೆ ಎಂದು ಶಾಸಕ ಹೆಚ್.ಆರ್. ಗವಿಯಪ್ಪ ತಿಳಿಸಿದ್ದ

21 Feb 2026 11:19 pm
ಹೊಸಪೇಟೆ | ಅನಧಿಕೃತ ಪಡಿತರ ಅಕ್ಕಿ ಸಾಗಣೆ : ವಾಹನ ವಶ, ಪ್ರಕರಣ ದಾಖಲು

ಹೊಸಪೇಟೆ : ಕಮಲಾಪುರ ಸರ್ಕಾರಿ ಆಸ್ಪತ್ರೆ ಸಮೀಪದ ಹಳ್ಳಿ ಕೆರೆ ಹತ್ತಿರ ಫೆ.20ರಂದು ಅನಧಿಕೃತವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕೆಎ–35–ಸಿ–0062 ಸಂಖ್ಯೆಯ ಮಹಿಂದ್ರ ಬೊಲೇ

21 Feb 2026 11:14 pm
Kalaburagi | ಬದುಕು ಬದಲಾಯಿಸುವ ನಾಟಕ: ಅರುಂಧತಿ ನಾಗ್

ಕಲಬುರಗಿ ನಾಟಕೋತ್ಸವಕ್ಕೆ ಚಾಲನೆ

21 Feb 2026 11:03 pm
21 Feb 2026 10:58 pm
ಬೀದರ್ | ಯುವಕನ ಪತ್ತೆಗೆ ಮನವಿ

ಬೀದರ್ : ಯುವಕನೊಬ್ಬ ಕಾಣೆಯಾಗಿದ್ದು, ಪತ್ತೆಗೆ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೋರಿದ್ದಾರೆ. ಬಕಚೌಡಿ ಗ್ರಾಮದ ನಿವಾಸಿ ಅಭಿಷೇಕ್ ಮೇತ್ರೆ (20) ಕಾಣೆಯಾದ ಯುವಕ. ಈತ ನಗರದ ಗುರುದ್ವಾರದಲ್ಲಿರುವ ಪೂಜಾ ಪಂಜಾಬಿ

21 Feb 2026 10:58 pm
ಯಾದಗಿರಿ | ಇನ್‌ಸ್ಟಗ್ರಾಮ್‌ನಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪ : ಸ್ವಯಂಪ್ರೇರಿತ ಪ್ರಕರಣ ದಾಖಲು

ಯಾದಗಿರಿ : ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದಿಸುವ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಜಿಲ್ಲೆಯ ಹುಣಸಗಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾ

21 Feb 2026 10:55 pm
Uttar Pradesh | ಅಪ್ರಾಪ್ತರ ಶೋಷಣೆ ಆರೋಪ; ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

ಪ್ರಯಾಗ್ರಾಜ್, ಫೆ. 21: ಅಪ್ರಾಪ್ತ ಮಕ್ಕಳ ಶೋಷಣೆ ಆರೋಪಕ್ಕೆ ಸಂಬಂಧಿಸಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಸ್ವಾಮಿ ಮುಕ್ತಾನಂದ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 13ರ

21 Feb 2026 10:55 pm
ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಲ

21 Feb 2026 10:53 pm
AI ‘ಇಂಪ್ಯಾಕ್ಟ್’: 1 ಸಾವಿರ ಉದ್ಯೋಗಿಗಳನ್ನು ಕೈಬಿಟ್ಟ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪೆನಿ

ಹೊಸದಿಲ್ಲಿ, ಫೆ.21: ರಾಷ್ಟ್ರರಾಜಧಾನಿ ಹೊಸದಿಲ್ಲಿಯಲ್ಲಿ ‘AI ಇಂಡಿಯಾ ಇಂಪ್ಯಾಕ್ಟ್’ ಶೃಂಗಸಭೆಯ ಸಡಗರದ ನಡುವೆಯೇ ದೇಶದ ಉದ್ಯೋಗ ವಲಯದಲ್ಲಿ ಕೃತಕ ಬುದ್ಧಿಮತ್ತೆ ತಲ್ಲಣವನ್ನು ಸೃಷ್ಟಿಸತೊಡಗಿದೆ. ಬೆಂಗಳೂರು ಮೂಲದ ಗೃಹಾಲಂಕಾರ (ಹೋ

21 Feb 2026 10:48 pm
Kerala | S I R ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ

ತಿರುವನಂತಪುರ, ಫೆ. 21: ಚುನಾವಣಾ ಆಯೋಗವು ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಸುಮಾರು ಒಂಭತ್ತು ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ರಾಜ್ಯದಲ್ಲಿ

21 Feb 2026 10:42 pm
ಕಲಬುರಗಿ | ರ‍್ಯಾಂಪ್ ಯೋಜನೆಯಡಿ ಒಂದು ದಿನದ ಇಂಕ್ಯುಬೇಶನ್ ಕಾರ್ಯಾಗಾರ

ಕಲಬುರಗಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GT&TC), ಕಲಬುರಗಿಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ವತಿಯಿಂದ ಕೇಂದ್ರ ಪುರಸ್ಕೃತ ವಿಶ್ವ ಬ್ಯಾಂಕ್ ನೆರವಿನ ಮಹತ್ವಾಕಾಂಕ್ಷಿ (RAMP)

21 Feb 2026 10:40 pm
AI ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ ಅಂಗೀಕಾರ

ಹೊಸದಿಲ್ಲಿ, ಫೆ.21: ‘ಕೃತಕ ಬುದ್ಧಿಮತ್ತೆ (AI) ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ’ಯನ್ನು ಅಮೆರಿಕ, ಬ್ರಿಟನ್, ಚೀನಾ ಮತ್ತು ಫ್ರಾನ್ಸ್ ಸೇರಿದಂತೆ 88 ದೇಶಗಳು ಅನುಮೋದಿಸಿದ್ದು, ಘೋಷಣೆಯ ಅಂಗೀಕಾರವು ಕೃತಕ ಬುದ್ಧಿಮತ್ತೆ ಕುರಿತು ಜಾ

21 Feb 2026 10:39 pm
ಅಮೆರಿಕ ಸುಪ್ರೀಂಕೋರ್ಟ್ ಭಾರತ ಲಾಬಿಯ ಪ್ರಭಾವಕ್ಕೊಳಗಾಗಿದೆ; ಸುಂಕಾಸ್ತ್ರ ವಿರುದ್ಧ ವಾದಿಸಿದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ ಟ್ರಂಪ್ ಕಿಡಿ

ಹೊಸದಿಲ್ಲಿ, ಫೆ.21: ತನ್ನ ಆಡಳಿತವು ಭಾರತ ಸಹಿತ ವಿವಿಧ ರಾಷ್ಟ್ರಗಳಿಗೆ ಜಾಗತಿಕ ಸುಂಕ ವಿಧಿಸಿರುವುದನ್ನು ವಿರೋಧಿಸಿ ಅಮೆರಿಕ ಸುಪ್ರೀಂಕೋರ್ಟ್ನಲ್ಲಿ ಯಶಸ್ವಿಯಾಗಿ ವಾದಿಸಿದ ಭಾರತೀಯ ಮೂಲದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ

21 Feb 2026 10:36 pm
ಹೊಸ ʼಸುಂಕಷ್ಟʼ | ಸರ್ಕಾರ ಪರಿಶೀಲಿಸುತ್ತಿದೆ: ವಾಣಿಜ್ಯ ಸಚಿವಾಲಯ

ಹೊಸದಿಲ್ಲಿ, ಫೆ.21: ಭಾರತ ಸಹಿತ ವಿವಿಧ ದೇಶಗಳಿಗೆ ಅಮೆರಿಕ ವಿಧಿಸಿರುವ ಸುಂಕಗಳು ಹಾಗೂ ಅವುಗಳ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಅಧ್ಯಯನ ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಡೊನಾಲ್ಡ್ ಟ್ರಂಪ

21 Feb 2026 10:32 pm
Mandya | ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಯುವತಿಯ ತಂದೆ

ಮಂಡ್ಯ: ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿಹಚ್ಚಿರುವ ಘಟನೆ ಮದ್ದೂರು ತಾಲೂಕು ಕೆ.ಬೆಳ್ಳೂರು ಗ್ರಾ.ಪಂ. ಚುಂಚನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಯುವತಿಯ ತಂದ

21 Feb 2026 10:32 pm
ಮೂಡುಬಿದಿರೆ ಸಾಹಿತ್ಯ ಸಮ್ಮೇಳನ ಸಮಾರೋಪ: ಸಾಧಕರಿಗೆ ಸನ್ಮಾನ, ಪುರಸ್ಕಾರ

ಮೂಡುಬಿದಿರೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ವತಿಯಂದ ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿ

21 Feb 2026 10:25 pm
ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಬಾಗಲಕೋಟೆ: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಣಿ ಸದಸ್ಯ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು

21 Feb 2026 10:22 pm
ಉಕ್ರೇನ್ನಲ್ಲಿ ಶೀಘ್ರ ಅಧ್ಯಕ್ಷೀಯ ಚುನಾವಣೆಗೆ ರಶ್ಯ ಒತ್ತಡ: ಝೆಲೆನ್ಸ್ಕಿ

ಕೀವ್, ಫೆ.21: ರಶ್ಯವು ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಬಯಸಿದ್ದು ಉಕ್ರೇನ್ನಲ್ಲಿ ಶೀಘ್ರ ಅಧ್ಯಕ್ಷೀಯ ಚುನಾವಣೆ ನಡೆಸಲು ಒತ್ತಡ ಹೇರುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಶುಕ್ರವಾರ ಆರೋಪಿಸಿದ್

21 Feb 2026 10:13 pm
ಭಾರತದಲ್ಲಿ ವೀಸಾ ಸೇವೆ ಪುನರಾರಂಭಿಸಿದ ಬಾಂಗ್ಲಾದೇಶ

ಢಾಕಾ, ಫೆ.21: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶವು ಭಾರತದಲ್ಲಿನ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ಎಲ್ಲಾ ವೀಸಾ ಮತ್ತು ಕಾನ್ಸುಲರ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಿದ್ದು, ಸುಮಾರು 2 ತಿಂಗಳ ಅಮಾ

21 Feb 2026 10:10 pm
ಇರಾನ್ ನ ಪರಮೋಚ್ಛ ನಾಯಕ ಖಾಮಿನೈ, ಪುತ್ರನನ್ನು ಕೊಲ್ಲುವ ಯೋಜನೆ ಟ್ರಂಪ್‌ ಗೆ ಸಲ್ಲಿಕೆ: ವರದಿ

ವಾಷಿಂಗ್ಟನ್, ಫೆ.21: ಇರಾನ್ನ ಸರ್ವೋಚ್ಛ ನಾಯಕ ಆಲಿ ಖಾಮಿನೈ ಮತ್ತು ಅವರ ಪುತ್ರ ಮೊಜ್ತಬಾ ಖಾಮಿನೈ ಅವರ ‘ಉದ್ದೇಶಿತ ಹತ್ಯೆ’ಯನ್ನು ಒಳಗೊಂಡಿರುವ ಮಿಲಿಟರಿ ಆಯ್ಕೆಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗೆ ಪ್ರಸ್ತುತಪಡಿ

21 Feb 2026 10:08 pm
ಇರಾನ್–ಅಮೆರಿಕ ಉದ್ವಿಗ್ನತೆ ಹೆಚ್ಚಳ: ವಿಶ್ವಸಂಸ್ಥೆ ಮುಖ್ಯಸ್ಥರ ಕಳವಳ

ವಿಶ್ವಸಂಸ್ಥೆ, ಫೆ.21: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿರುವ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಉಪಕ್ರಮಗಳ ಮೂಲಕ ಭಿನ್ನಾಭಿಪ್ರಾಯಗಳನ

21 Feb 2026 10:04 pm
ಸುಂಕದ ಒತ್ತಡ ಮುಂದುವರಿಸಲು ಪರ್ಯಾಯ ಕಾರ್ಯವಿಧಾನ: ಅಮೆರಿಕ ಅಧ್ಯಕ್ಷ ಟ್ರಂಪ್ ಸುಳಿವು

ವಾಷಿಂಗ್ಟನ್, ಫೆ.21: ಕಾನೂನು ಹಿನ್ನಡೆಯ ಹೊರತಾಗಿಯೂ ಸುಂಕದ ಒತ್ತಡವನ್ನು ಮುಂದುವರಿಸಲು ಪರ್ಯಾಯ ಕಾರ್ಯವಿಧಾನಗಳನ್ನು ಅನುಸರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹಿಂದಿನ ಕ್ರಮಗಳು ನೂರಾರು ಶತಕೋಟ

21 Feb 2026 10:01 pm
ಇಶಾನ್ ಕಿಶನ್ ನಿಂದ ಯುವರಾಜ್ ಸಾಮ್ರಾ ತನಕ...

T20 ವಿಶ್ವಕಪ್ ಗ್ರೂಪ್ ಹಂತದ ಹೀರೋಗಳತ್ತ ಒಂದು ಕಿರು ನೋಟ

21 Feb 2026 9:57 pm
ಹೆಬ್ರಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ ಬಗ್ಗೆ ಅನುಮಾನ: ಸಮಗ್ರ ತನಿಖೆಗೆ ಗ್ರಾಮಸ್ಥರ ಆಗ್ರಹ

ಉಡುಪಿ, ಫೆ.21: ಹೆಬ್ರಿಯಲ್ಲಿರುವ, ಆಸುಪಾಸಿನ 16 ಗ್ರಾಪಂಗಳ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಳೆದ ಜ.14ರಂದು ಕಂಡುಬಂದ ಬೆಂಕಿ ಅಕಸ್ಮಿಕದ ಕುರಿತಂತೆ ಹೆಬ್ರಿಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಸಮಗ್ರ ತನಿಖೆ ನ

21 Feb 2026 9:49 pm
'ಶಾಂತಿ ಮಂಡಳಿ’ಯ ಮೊದಲ ಸಭೆಯಲ್ಲಿ ಭಾರತ ‘ವೀಕ್ಷಕ’ ರಾಷ್ಟ್ರವಾಗಿ ಭಾಗಿಯಾಗಿದ್ದೇಕೆ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ Board of Peace (ಶಾಂತಿ ಮಂಡಳಿ) ಗುರುವಾರ ವಾಷಿಂಗ್ಟನ್ನಲ್ಲಿ ಗಾಝಾ ಪುನರ್ನಿರ್ಮಾಣದ ಕುರಿತು ಚರ್ಚಿಸಲು ತನ್ನ ಮೊದಲ ಸಭೆಯನ್ನು ನಡೆಸಿದ್ದು, ಇದರಲ್ಲಿ ಭಾರತ ವೀಕ್ಷಕರಾಗಿ ಭಾಗವಹಿಸಿದೆ. ಗಾಝಾ

21 Feb 2026 9:49 pm
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಗೆ ನ್ಯಾಯಾಂಗ ಬಂಧನ

ಬೆಂಗಳೂರು, ಫೆ. 21: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರಿಂದ ಬಂಧಿತನಕ್ಕೊಳಗಾಗಿದ್ದ ಬೆಂಗಳೂರಿನ ಕೆಆರ್‍ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಫೆ.26ರವರೆಗೆ ನ್ಯಾಯಾಂಗ ಬಂಧನ ವಿಧ

21 Feb 2026 9:45 pm
ಭಟ್ಕಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಭಟ್ಕಳ ಶಾಖೆಯು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ 90% ಅಂಕ ಗಳಿಸಿದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿರಾಲಿಯ ಜನತಾ

21 Feb 2026 9:33 pm
ನನ್ನಿಂದ ತಪ್ಪಾಗಿದೆ: ಶಾಲಿನಿ ರಜನೀಶ್‍ಗೆ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ನಕಲಿ ಆಡಿಯೋ ಹಾಗೂ ದಾಖಲಾತಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಆರೋಪ ಪ್ರಕರಣದಡಿ ಸಿಸಿಬಿ ವಶದಲ್ಲಿದ್ದ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಿಡುಗಡೆಗೊಂಡಿದ್ದು, ಈ ವೇಳೆ ನನ

21 Feb 2026 9:25 pm
ಉಪ್ಪಿನಂಗಡಿ| ರೈಲು ಢಿಕ್ಕಿಯಾಗಿ ಯುವಕ ಮೃತ್ಯು; ಆತ್ಮಹತ್ಯೆ ಶಂಕೆ

ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ರೈಲು ಢಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಉ

21 Feb 2026 9:21 pm
ಮಂಗಳೂರು| ಗಾಂಜಾ ಮಾರಾಟ ಯತ್ನ ಪ್ರಕರಣ; ನಾಲ್ಕು ಮಂದಿ ಆರೋಪಿಗಳ ಬಂಧನ

ಪಣಂಬೂರು: ಮಹಾರಾಷ್ಟ್ರದಿಂದ‌ ಗಾಂಜಾ ತಂದು ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿ 22 ಕೆ.ಜಿ.‌ಗಾಂಜಾ ವಶಕ್ಕೆ‌ ಪಡೆದುಕೊಂಡಿದ್ದಾರೆ. ಮಹಾರಾಷ್

21 Feb 2026 9:15 pm
21 Feb 2026 9:06 pm
ಯಾದಗಿರಿ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ರಾಚನಗೌಡ ಮುದ್ನಾಳ್

ಯಾದಗಿರಿ : ಬೇಸಿಗೆ ದಿನಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಕೂಡಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾ

21 Feb 2026 8:49 pm
Haryana | ಸ್ವಯಂ ಘೋಷಿತ ಗೋರಕ್ಷಕ 'ಬಿಟ್ಟು ಬಜರಂಗಿ'ಗೆ ಮದುವೆ ಆಮೀಷವೊಡ್ಡಿ 30 ಸಾವಿರ ರೂ. ಪಂಗನಾಮ

‘ದಿಬ್ಬಣ’ದೊಂದಿಗೆ ಉತ್ತರ ಪ್ರದೇಶಕ್ಕೆ ತೆರಳಿ ಮೋಸಹೋದ ಬಿಟ್ಟು

21 Feb 2026 8:46 pm
21 Feb 2026 8:44 pm
Yadgiri | ಕ್ರೀಡೆಗಳು ಮಾನಸಿಕ ದೃಢತೆಗೂ ದಾರಿ: ಶಾಸಕ ಶರಣಗೌಡ ಕಂದಕೂರ

ಕಲ್ಯಾಣ ಕರ್ನಾಟಕ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಚಾಲನೆ

21 Feb 2026 8:42 pm
ಮಂಗಳೂರು| ಜಾತಿ ನಿಂದನೆ : ಎರಡು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೈಲುಶಿಕ್ಷೆ, ದಂಡ

ಮಂಗಳೂರು, ಫೆ.21: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎರಡೂ ಪ್ರಕರಣದಲ್ಲಿ ಸರಕಾರ

21 Feb 2026 8:36 pm
ಶಹಾಪುರ |ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

ಶಹಾಪುರ : 2026–27ನೇ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಮೀಸಲಿಟ್ಟು ಗುಣಮಟ್ಟದ ಸಾರ್ವಜನಿಕ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಶಹಾಪುರ ತಾಲೂಕು ಸಮಿ

21 Feb 2026 8:32 pm
ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು, ಫೆ.21: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಗರದ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಿಶ್ವ ಬಂಟ ಪ್ರತಿಷ್ಠ

21 Feb 2026 8:30 pm
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪ್ರದಾನ

ಮಂಗಳೂರು, ಫೆ.21: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ಕಾಲೇಜಿನ ಕಲಾಂ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025ನೇ ಸಾಲಿನ 110 ಎಂಬಿಎ, 119 ಎಂಸಿಎ. ಹಾಗೂ 5 ಎಂಬಿಎ.

21 Feb 2026 8:27 pm
ಅಮೆರಿಕಾದ ಸಾಮ್ರಾಜ್ಯಶಾಹಿ ಕ್ರೂರಮುಖಗಳ ಅನಾವರಣ: ಪ್ರೊ.ಫಣಿರಾಜ್

ಉಡುಪಿ, ಫೆ.21: ಅಮೆರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ದೇಶಗಳ ಮೇಲೆ ಅಲ್ಲಿನ ಸಂಪತ್ತನ್ನು ಲೂಟಿ ಮಾಡಲು ನಿರಂತರವಾಗಿ ಮಿಲಿಟರಿ ದಾಳಿ ನಡೆಸಿ ಬೆದರಿಕೆ ಹಾಕುತ್ತಿದೆ. ಭಾರತದ ಮೇಲೆ ಮಿಲಿಟರಿ ದಾಳಿಯ ಬದಲಿಗೆ ಇಲ್ಲಿನ ರೈತರ, ಕಾರ್ಮ

21 Feb 2026 8:22 pm
Uttar Pradesh | ಅಂತರ್ಧರ್ಮೀಯ ಪ್ರೇಮ ವಿರೋಧಿಸಿ ಸಹೋದರಿಯ ಹತ್ಯೆ: ಪೊಲೀಸರಿಗೆ ಸ್ವತಃ ಮಾಹಿತಿ ನೀಡಿದ ಆರೋಪಿ

ಸಂಭಲ್, ಫೆ.21: 25ರ ಹರೆಯದ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಟಾವಲಿ ಪತ್ತಿ ಪ್ರದೇಶದಲ್ಲಿ ನಡೆದಿದ್ದು, ಇದು ಬೇರೆ ಧರ್ಮದ ವ್ಯಕ್ತಿಯೊಂದಿಗೆ ಆಕೆಯ ಪ್ರೇಮಕ್ಕೆ

21 Feb 2026 8:20 pm
ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ | ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು?

ಬೆಂಗಳೂರು: ‘ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕ

21 Feb 2026 8:18 pm
ಫೆ.23-26: ಯುನಿವೆಫ್‌ನಿಂದ ರಮಝಾನ್ ಕಾರ್ಯಕ್ರಮ

ಮಂಗಳೂರು, ಫೆ.21: ಯುನಿವೆಫ್ ಕರ್ನಾಟಕದ ವತಿಯಿಂದ ಫೆ.23ರಿಂದ 26ರವರೆಗೆ ನಗರದ ಫಳ್ನೀರ್ ರಸ್ತೆಯ ಲುಲು ಸೆಂಟರ್‌ನ ಒಂದನೇ ಮಹಡಿಯಲ್ಲಿರುವ ದಾರುಲ್ ಇಲ್ಮ್‌ನ ಸಭಾಂಗಣದಲ್ಲಿ ಲುಹರ್ ನಮಾಝ್ ಬಳಿಕ ಯುನಿವೆಫ್ ಅಧ್ಯಕ್ಷ ಮತ್ತು ನಿಮ್ರಾ ಮ

21 Feb 2026 8:16 pm
T20 World Cup| ನಾಳೆ ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್-8 ಪಂದ್ಯ: ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಭಾರತ

ಅಹ್ಮದಾಬಾದ್, ಫೆ.21: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ರವಿವಾರ ಸೆಣಸಾಡುವ ಮೂಲಕ ಟೀಮ್ ಇಂಡಿಯಾವು ಐಸಿಸಿ ಟಿ-20 ವಿಶ್ವಕಪ್‌ನಲ್ಲಿ ತನ್ನ ಸೂಪರ್-8 ಅಭಿಯಾನವನ್ನು ಆರಂಭಿಸಲಿದೆ. ಭಾರತೀಯ ಬ್ಯಾಟರ್‌ಗಳು ಸ್ಪಿನ್ನರ್‌ಗಳ ವ

21 Feb 2026 8:12 pm
Raichur | ಜಲಜೀವನ್ ಮಿಷನ್ ಕಾಮಗಾರಿ ವಿಳಂಬ: ಡಿಶಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ಷೇಪ

ರಾಯಚೂರು: ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ದೇವದುರ

21 Feb 2026 8:10 pm
ಮಾನನಷ್ಟ ಪ್ರಕರಣ: ಭಿವಂಡಿ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ

ಭಿವಂಡಿ (ಮಹಾರಾಷ್ಟ್ರ),ಫೆ.21: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕ್ರಿಮಿನಲ್ ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶನಿವಾರ ಇಲ್ಲಿಯ ನ್ಯಾಯಾಲಯದ ಮುಂದೆ ಹಾಜರಾದರು. 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ

21 Feb 2026 8:08 pm
ಖತರ್ ಓಪನ್ ಟೆನಿಸ್ ಟೂರ್ನಿ : ಕಾರ್ಲೊಸ್ ಅಲ್ಕರಾಝ್ ಫೈನಲ್‌ಗೆ ಲಗ್ಗೆ

ದೋಹಾ, ಫೆ.21: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ 2026ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದ್ದು, ಹಾಲಿ ಚಾಂಪಿಯನ್ ಆಂಡ್ರೆ ರುಬ್ಲೇವ್‌ರನ್ನು ಮಣಿಸಿ ಖತರ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದಾರೆ. ಶುಕ್

21 Feb 2026 8:05 pm
Raichur | ಎಐ ಶೃಂಗಸಭೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ರಾಯಚೂರು : ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ನಗರ ಶಾಸಕ

21 Feb 2026 8:00 pm
ದೇಶಾದಾದ್ಯಂತ 32 ನಕಲಿ ವಿಶ್ವವಿದ್ಯಾಲಯಗಳಿವೆ: ಯುಜಿಸಿ ಘೋಷಣೆ

ದಿಲ್ಲಿಯಲ್ಲಿ 12, ಕರ್ನಾಟಕದಲ್ಲಿವೆ 2 ನಕಲಿ ವಿವಿಗಳು!

21 Feb 2026 8:00 pm
ವಿಟ್ಲದ ಅನಧಿಕೃತ ಕ್ಲಿನಿಕ್‌ಗೆ ಆರೋಗ್ಯ ಇಲಾಖೆ ದಾಳಿ

ಮಂಗಳೂರು,ಫೆ.21: ನಗರದ ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಶನಿವಾರ ದಾಳಿ ನಡೆಸಿ ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ತಾನು ವಿಟ್ಲದ ಬದನಾಜೆಯಲ್ಲಿರುವ ರಕ್ಷಾ ಕ್ಲಿನಿಕ್ ಲ್ಯಾಬೋರೇಟರಿಯಲ್ಲಿ ರಕ

21 Feb 2026 7:59 pm
Kalaburagi | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ : ಸರಿಪಡಿಸುವಂತೆ ಆಗ್ರಹ

ಕಲಬುರಗಿ: ಒಳ ಮೀಸಲಾತಿಯಲ್ಲಿ ರೋಸ್ಟರ್ ಬಿಂದುವಿನ ಆಧಾರದಲ್ಲಿ ಬಲಗೈ ಸಮುದಾಯದ ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ‘ಒಳ ಮೀಸಲಾತಿ ಬಲಗೈ ಹೋರಾಟ ಸಮಿತಿ’ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ

21 Feb 2026 7:56 pm
ಅಮೆರಿಕದ ಟ್ರಂಪ್ ಸರ್ಕಾರ ಘೋಷಿಸಿರುವ ಹೊಸ 10% ಸುಂಕದ ಲೆಕ್ಕಾಚಾರ ಹೇಗೆ?

ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಅಮೆರಿಕದ ಸುಪ್ರೀಂ ಕೋರ್ಟ್ 6:3 ಬಹುಮತದ ತೀರ್ಪು ನೀ

21 Feb 2026 7:55 pm
Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಜನ ಜಾಗೃತಿ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಜನ ಜಾಗೃತಿ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿ

21 Feb 2026 7:52 pm
ಬಾಲಕ ನಾಪತ್ತೆ

ಮಂಗಳೂರು,ಫೆ.21:ಅನಾರೋಗ್ಯದಿಂದ ಬಳಲುತ್ತಿರುವ ಶಿವನಗೌಡ ಎಂಬ 15 ವಷರ್ ಪ್ರಾಯದ ಬಾಲಕ ಕಾಣೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.19ರಂದು ಕೆಲಸಕ್ಕೆ ಹೋಗಿದ್ದ ಈತ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಈ

21 Feb 2026 7:51 pm
ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಫೆ.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರಕ್ಕೆ ಪೋಷಣ ಅಭಿಯಾನದಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜ ಕರ ಹುದ್ದೆಗೆ ಅರ್ಜಿ ಆಹ್ವಾನಿ

21 Feb 2026 7:49 pm
ಕಯ್ಯಾರ ಚರ್ಚ್‌ನ ಹಳೆಯ ಕಟ್ಟಡ ತೆರವು: ಸ್ಥಳೀಯರಿಂದ ವಿರೋಧ

ಮಂಗಳೂರು, ಫೆ. 21: ಕಾಸರಗೋಡು ಜಿಲ್ಲೆಯ ಕಯ್ಯಾರದಲ್ಲಿದ್ದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಕ್ರಿಸ್ತರಾಜ ದೇವಾಲಯ ಕಟ್ಟಡವನ್ನು ಕೆಡಹುವ ಮೂಲಕ ಭಕ್ತರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಲಾಗಿದೆ ಎಂದು ಚರ್ಚ್‌ನ

21 Feb 2026 7:48 pm
ಬಡವರ ಬದುಕಿಗೆ ಪಂಚಗ್ಯಾರಂಟಿ ಯೋಜನೆಗಳು ಬೆಳಕು: ಶಾಸಕ ಬಿ.ಆರ್.ಪಾಟೀಲ್‌

ಆಳಂದ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರೆಂಟಿ ಯೋಜನೆಗಳ ಪಾರದರ್ಶಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಿರಂತರ ಪ್ರಗತಿ ಪರಿಶೀಲನೆ ಅಗತ್ಯ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ

21 Feb 2026 7:46 pm
ಉಡುಪಿ: ಮಹಿಳಾ ಕಾಲೇಜಿನಲ್ಲಿ ಕುಷ್ಠರೋಗ ಜಾಗೃತಿ ಕಾರ್ಯಕ್ರಮ

ಉಡುಪಿ, ಫೆ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗ ಉಡುಪಿ ಜಿಲ್ಲೆ ಮತ್ತು ಅಜ್ಜರಕಾಡು ಡಾ.ಜಿ ಶಂಕರ್ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ರಾ

21 Feb 2026 7:45 pm