SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಮಡಗಾಂವ್ ಬಳಿ ಓವರ್‌ಬ್ರಿಡ್ಜ್ ಕಾಮಗಾರಿ: ಕೆಲವು ರೈಲುಗಳ ಸಂಚಾರ ವೇಳೆಯಲ್ಲಿ ವ್ಯತ್ಯಯ

ಉಡುಪಿ: ಮಡಗಾಂವ್‌ನ ರಾವನ್‌ಫಾಂಡದಲ್ಲಿ ರಸ್ತೆಗೆ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ಗಿರ್ಡರ್ ಕಾಮಗಾರಿ ಎ.21ರಿಂದ 24ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲ

21 Apr 2026 10:28 pm
ಬೆದರಿಕೆಯ ನೆರಳಿನಲ್ಲಿ ಮಾತುಕತೆಗೆ ಒಪ್ಪುವುದಿಲ್ಲ, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ: ಇರಾನ್

ಟೆಹರಾನ್, ಎ.21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‍ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್ ಬಾಘೆರ್ ಘಾಲಿಬಾಫ್ ಆರೋಪಿಸಿದ್ದು, ಬೆದರಿಕೆಯ ನೆರಳಿನಡಿ ಮಾತು

21 Apr 2026 10:27 pm
ಅಸ್ಸಾಂ| 2018ರ ಗುಂಪು ಹತ್ಯೆ ಪ್ರಕರಣ: 20 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದ ನ್ಯಾಯಾಲಯ

ಗುವಾಹಟಿ,ಎ.21: 2018ರಲ್ಲಿ ಇಬ್ಬರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಿದ್ದ ಪ್ರಕರಣದಲ್ಲಿ 20 ಆರೋಪಿಗಳನ್ನು ದೋಷಿಗಳು ಎಂದು ಸೋಮವಾರ ಘೋಷಿಸಿರುವ ಅಸ್ಸಾಂನ ವಿಶೇಷ ನ್ಯಾಯಾಲಯವು ಇತರ 25 ಜನರನ್ನು ಖುಲಾಸೆಗೊಳಿಸಿದೆ ಎಂದು ಸುದ್ದಿಸಂ

21 Apr 2026 10:26 pm
ದೇಶದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಶಂಕರಾಚಾರ್ಯರು: ಡಾ.ಜಯಶಂಕರ ಕಂಗಣ್ಣಾರು

ಉಡುಪಿ: ಭಾರತದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಆದಿಗುರು ಶ್ರೀ ಶಂಕರಾಚಾರ್ಯರು ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯ

21 Apr 2026 10:25 pm
Udupi | ಎ.22ರಿಂದ ಸಾಗರ ಕವಚ ಅಣಕು ಕಾರ್ಯಾಚರಣೆ

ಉಡುಪಿ: 2026ನೇ ಸಾಲಿನ ಸಾಗರ ಕವಚ ಅಣುಕು ಕಾರ್ಯಾಚರಣೆಯ ಮೊದಲ ಆವೃತ್ತಿ ಎ.22ರ 6:00 ಗಂಟೆಯಿಂದ ಎ.23ರ ಸಂಜೆ 6:00 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಾಚರಣೆಯನ್ನು ಭಾರತೀಯ ತಟ ರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ನಡೆಸಲಿದೆ. ಇದರಲ್ಲಿ ಪಾ

21 Apr 2026 10:09 pm
ಮೋದಿ ಭಾಷಣದ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್‌

ಹೊಸದಿಲ್ಲಿ,ಎ. 21: ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದರು. ಕಳೆದ ವಾರ ದೇಶವನ್ನುದ್ದೇಶಿಸಿ ಟೆಲಿವಿಶನ್‌ನಲ್

21 Apr 2026 10:08 pm
ತಮಿಳುನಾಡಿಗೆ ವಂಚಿಸುವವರಿಗೆ ನಾನು ‘ಅಪಾಯಕಾರಿ’: ಎಂ.ಕೆ.ಸ್ಟಾಲಿನ್

ಚೆನ್ನೈ,ಎ.21: ತಮಿಳುನಾಡಿಗೆ ವಿಶ್ವಾಸದ್ರೋಹ ಮಾಡಲು ಅಥವಾ ಅದರ ಅಭಿವೃದ್ಧಿಗೆ ಅಡ್ಡಿಪಡಿಸಲು ಪ್ರಯತ್ನಿಸುವ ಯಾರಿಗೇ ಆದರೂ ತಾನು ‘‘ಅಪಾಯಕಾರಿ’’ಯೇ ಆಗಿರುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳ

21 Apr 2026 10:07 pm
ಸಂವಿಧಾನದ ಅಡಿಯಲ್ಲಿ ದೇವರ ವಿಗ್ರಹ ಮುಟ್ಟಲು ಭಕ್ತನಿಗೆ ಅವಕಾಶ ನೀಡಬಾರದೇ? ಶಬರಿಮಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಪ್ರಶ್ನೆ

ಹೊಸದಿಲ್ಲಿ, ಎ. 21: ಹುಟ್ಟು ಅಥವಾ ಸ್ಥಾನಮಾನದ ಕಾರಣಕ್ಕಾಗಿ ದೇವರ ವಿಗ್ರಹವನ್ನು ಮುಟ್ಟುವುದರಿಂದ ನಿಷೇಧಿಸಲ್ಪಟ್ಟಿರುವ ಭಕ್ತನೋರ್ವ ಸಂವಿಧಾನದ ಅಡಿಯಲ್ಲಿ ಹಾಗೆ ಮಾಡಲು ಅವಕಾಶ ಕೋರಬಹುದೇ ಎಂಬುದಾಗಿ ಸುಪ್ರೀಂ ಕೋರ್ಟ್ ಮಂಗಳವಾ

21 Apr 2026 10:06 pm
Aland | ಐಟಿಐನಲ್ಲಿ ಶಿಶಿಕ್ಷಾ ಮೇಳ: 180ರಲ್ಲಿ 150 ಮಂದಿಗೆ ಉದ್ಯೋಗ ಅವಕಾಶ

ಆಳಂದ: ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನ ಮಂತ್ರಿ ರಾಷ

21 Apr 2026 10:04 pm
Aland | ಮಾಡಿಯಾಳದಲ್ಲಿ ಬಸವ ಜಯಂತಿ ಆಚರಣೆ : 51 ಜೋಡಿ ಎತ್ತುಗಳ ಭವ್ಯ ಮೆರವಣಿಗೆ

ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಈ ಅಂಗವಾಗಿ ಬಸವಣ್ಣನವರ ಮೂರ್ತಿಯ ಭವ್ಯ ಮೆರವಣಿಗೆ ಗ್ರಾಮದಲ್ಲಿ ಗಮನಸೆಳೆದಿತು.

21 Apr 2026 10:01 pm
Kalaburagi | ಎ.24 ರಂದು ಡಾ.ರಾಜಕುಮಾರ ಜನ್ಮ ದಿನಾಚರಣೆಗೆ ನಿರ್ಧಾರ

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 24ರಂದು ವರನಟ ಡಾ. ರಾಜಕುಮಾರ ಅವರ 97ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

21 Apr 2026 9:59 pm
ಇಖ್ರಾ ಅರಬಿಕ್ ಸ್ಕೂಲ್‌ನಲ್ಲಿ ನಾಯಕತ್ವದ ಗುಣ ಕಲಿಸಲು ಆದ್ಯತೆ: ಸೈಯದ್ ಮುಹಮ್ಮದ್ ಬ್ಯಾರಿ

ಇಖ್ರಾ ಅರಬಿಕ್ ಸ್ಕೂಲ್‌ನ ವಾರ್ಷಿಕ ಮತ್ತು ಹಾಫಿಝ್ (ಕುರಾನ್ ಕಂಠಪಾಠ) ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

21 Apr 2026 9:58 pm
ಜೇವರ್ಗಿ | ದಲಿತ ಬಾಲಕಿಯರ ಸಂಶಯಾಸ್ಪದ ಸಾವು: ಸಿಐಡಿ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಜೇವರ್ಗಿ: ತಾಲ್ಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿ ಇಬ್ಬರು ದಲಿತ ಬಡ ಕುಟುಂಬದ ಅಪ್ರಾಪ್ತ ಸಹೋದರಿಯರು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್

21 Apr 2026 9:56 pm
ಸೊರೊಸ್ ಭಾರತದ ಶತ್ರು ಎಂದ ಬಿಜೆಪಿ; ಸೊರೊಸ್ ಅವರ ಕಂಪೆನಿಯೊಂದಿಗಿದೆ ಕೇಂದ್ರ ಸಚಿವ ಹರ್ದೀಪ್ ಪುರಿ ಅವರ ಪುತ್ರಿಗೆ ನಂಟು!

ಇಂದಿನ ಭಾರತೀಯ ರಾಜಕೀಯ ಚರ್ಚೆಯಲ್ಲಿ ಜಾರ್ಜ್ ಸೊರೊಸ್ ಹೆಸರು ಆಗಾಗ್ಗೆ ಕೇಳಿಬರುತ್ತದೆ. ಬಿಜೆಪಿ ನಾಯಕರು ಸೊರೊಸ್ ಅವರನ್ನು ಭಾರತದ ಶತ್ರು ಮತ್ತು ಆರ್ಥಿಕ ಯುದ್ಧ ಅಪರಾಧಿ ಎಂದು ಕರೆದಿದ್ದಾರೆ. ಸೊರೊಸ್ ಕಾಂಗ್ರೆಸ್ ಪಕ್ಷದೊಂದ

21 Apr 2026 9:54 pm
Kalaburagi | ಮಹಿಳಾ ಮೀಸಲಾತಿ ಮಸೂದೆ ವಿಫಲಕ್ಕೆ ಕಾಂಗ್ರೆಸ್ ಕಾರಣ: ಬಸವರಾಜ ಮತ್ತಿಮಡು ಆರೋಪ

ಕಲಬುರಗಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ (ನಾರಿಶಕ್ತಿ ವಂದನ್) ಮಸೂದೆ ಲೋಕಸಭೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮ

21 Apr 2026 9:46 pm
Shahabad | ಬಸವಣ್ಣನವರು ಮಹಿಳೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಮೊದಲ ಚಿಂತಕ: ಮಲ್ಲಿನಾಥ ಪಾಟೀಲ

ಶಹಾಬಾದ್‌ : ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ವಿಚಾರ ಚರ್ಚೆಯಾಗುತ್ತಿರುವ ಇಂದಿನ ಕಾಲದಲ್ಲೇ, 12ನೇ ಶತಮಾನದಲ್ಲೇ ಮಹಿಳೆಯರಿಗೆ ನೂರಕ್ಕೆ ನೂರರಷ್ಟು ಸ್ವಾತಂತ್ರ್ಯ ಒದಗಿಸಿದ ಜಗತ್ತಿನ ಮೊದಲ ಪ್ರವಾದಿ ಬಸವಣ್ಣನವರು ಎಂದು ಎಸ

21 Apr 2026 9:44 pm
ಸುರಪುರದಲ್ಲಿ ಬಸವ ಜಯಂತಿ: ಭವ್ಯ ಮೆರವಣಿಗೆ

ಸುರಪುರ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ನಗರದಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಗರದ ಪಂಚಾಂಗ ಮಠದಿಂದ 103ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊ

21 Apr 2026 9:39 pm
Maski | ಅಕಾಲಿಕ ಮಳೆ : ತೆಂಗಿನ ಮರಕ್ಕೆ ಸಿಡಿಲು ಬಡಿದು ಮರಕ್ಕೆ ಬೆಂಕಿ

ಮಸ್ಕಿ: ಬಿಸಿಲಿನ ತಾಪ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿರುಬಿಸಿಲಿನಿಂದ ಜನರು ಬೇಸತ್ತು ಹೋಗಿದ್ದಾರೆ. ಮಂಗಳವಾರ ಸಾಯಂಕಾಲ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸುರಿದ ಅಕಾಲಿಕ ಮಳೆ ತುಸು ತಂಪು ನೀಡಿದ್ದು, ಜನರು ನಿಟ್ಟುಸಿರ

21 Apr 2026 9:36 pm
ಮೇ 16, 17ರಂದು ಕನಕಗಿರಿ ಉತ್ಸವ | ಉತ್ಸವಕ್ಕೆ ಅಗತ್ಯ ಸಿದ್ಧತೆಯಾಗಲಿ: ಸಚಿವ ತಂಗಡಗಿ

ಕೊಪ್ಪಳ : ನಡೆಯುತ್ತೋ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ಕನಕಗಿರಿ ಉತ್ಸವ–2026ನ್ನು ಮೇ 16 ಮತ್ತು 17ರಂದು ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕನ

21 Apr 2026 9:33 pm
Mangaluru | ವರ್ಗಾವಣೆ ಆದೇಶವಿದ್ದರೂ ನಗರ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಪೊಲೀಸ್ ಕುಟುಂಬಸ್ಥರ ಆರೋಪ

ವರ್ಗಾವಣೆ ಆದೇಶ ಪಡೆದ ಪೊಲೀಸ್ ಕಾನ್‌ಸ್ಟೇಬಲ್‌ಗಳ ಬಿಡುಗಡೆಗೆ ಸರಕಾರಿ ನಿಯಮ ಅಡ್ಡಿ: ಪೊಲೀಸ್ ಕಮಿಷನರ್ ಸ್ಪಷ್ಟನೆ

21 Apr 2026 9:27 pm
Kuknoor | ಅಂಗಡಿಗಳಿಗೆ ಮರುಸ್ಥಾಪನೆಗೆ ಅವಕಾಶ ನೀಡುವಂತೆ ವ್ಯಾಪಾರಿಗಳ ಮನವಿ

ಕುಕನೂರು: ಪಟ್ಟಣದ ಹಳೆ ನಾಡ ಕಾರ್ಯಾಲಯ ಮುಂಭಾಗದಲ್ಲಿ ಇತ್ತೀಚೆಗೆ ತೆರವುಗೊಳಿಸಲಾದ ಅಂಗಡಿಗಳ ವ್ಯಾಪಾರಿಗಳು ತಮ್ಮ ಜೀವನೋಪಾಯದ ಹಿತದೃಷ್ಟಿಯಿಂದ ಅದೇ ಸ್ಥಳದಲ್ಲಿ ಚಿಕ್ಕದಾಗಿ ಅಂಗಡಿಗಳನ್ನು ಪುನಃ ಸ್ಥಾಪಿಸಲು ಅವಕಾಶ ನೀಡುವ

21 Apr 2026 9:26 pm
ತಿರುವನಂತಪುರಂ| ಹಕ್ಕಿ ಢಿಕ್ಕಿ ಬಳಿಕ ಸುರಕ್ಷಿತವಾಗಿ ಇಳಿದ ಏರ್ ಅರೇಬಿಯಾ ವಿಮಾನ

ತಿರುವನಂತಪುರಂ, ಎ. 21: ಅಬುಧಾಬಿಯಿಂದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಏರ್ ಅರೇಬಿಯಾ ವಿಮಾನ ಅಬುದಾಬಿಯಿಂದ ಮಂಗಳವಾರ ಹಾರಾಟ ಆರಂಭಿಸುವ ಸಂದರ್ಭ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ಶಂಕಿ

21 Apr 2026 9:15 pm
ಮಣಿಪುರ| ಪಂಜಿನ ಮೆರವಣಿಗೆ ವೇಳೆ ಭದ್ರತಾ ಪಡೆ ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ

ಇಂಫಾಲ, ಎ. 21: ಮಣಿಪುರದಲ್ಲಿ ಇತ್ತೀಚೆಗೆ ಬಾಂಬ್ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆಯನ್ನು ಪ್ರತಿಭಟಿಸಿ ಇಂಫಾಲದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಭದ್ರತಾ ಪಡೆ ಹಾಗೂ ಜನರ ನಡುವೆ ಘರ್ಷಣೆ ನಡೆದಿದೆ. ಬಿಷ್ಣುಪು

21 Apr 2026 9:12 pm
ಪ್ರಧಾನಿ ಮೋದಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ: ಪ್ರಜಾಪ್ರಭುತ್ವದ ಘನತೆಗೆ ಅವಮಾನ : ವಿಜಯೇಂದ್ರ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ದೇಶದ 140 ಕೋಟಿ ಜನರನ್ನು ಹಾಗೂ ನಮ್ಮ ಪ್ರಜಾಪ್ರಭುತ್ವದ ಘನತೆಯನ್ನು ಅಪಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬ

21 Apr 2026 9:11 pm
Gujarat | ಮದುವೆಯೂಟ ಸೇವಿಸಿ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥ: ವಿಷಪೂರಿತ ಆಹಾರ ಸೇವನೆಯ ಶಂಕೆ

ಅಹಮದಾಬಾದ್: ಮದುವೆಯೂಟ ಸೇವಿಸಿದ ಬಳಿಕ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥಗೊಂಡಿರುವ ಘಟನೆ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪ್ರಾಥಮಿಕ ವಿ

21 Apr 2026 9:10 pm
ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ, ಬಿಜೆಪಿಯಿಂದ ತೀವ್ರ ಖಂಡನೆ

ಹೊಸದಿಲ್ಲಿ, ಎ.21: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ “ಭಯೋತ್ಪಾದಕ” ಎಂಬ ಪದ ಬಳಸಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ

21 Apr 2026 9:06 pm
‘ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ’ ಎಂದು ಈಡಿ ತೊಂದರೆ : ಮೊಹಮ್ಮದ್ ನಲಪಾಡ್

ಬೆಂಗಳೂರು : ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕಾರಣದಿಂದ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ನನಗೆ ತೊಂದರೆ ಕೊಡಲು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಪು

21 Apr 2026 9:04 pm
ಉತ್ತರಾಖಂಡ| ಕನಿಷ್ಠ ವೇತನಕ್ಕೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ

ಡೆಹ್ರಾಡೂನ್, ಎ. 21: ತಿಂಗಳಿಗೆ ಕನಿಷ್ಠ 20 ಸಾವಿರ ವೇತನ ಹಾಗೂ 8 ಗಂಟೆ ಕೆಲಸದ ಪಾಳಿಗೆ ಆಗ್ರಹಿಸಿ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯ ಮೋಟಹಾಲ್ಡು ಪ್ರದೇಶದಲ್ಲಿ ಖಾಸಗಿ ಕೈಗಾರಿಕಾ ಘಟಕದ ನೂರಾರು ಕಾರ್ಮಿಕರು ಸೋಮವಾರ ಧ

21 Apr 2026 9:03 pm
ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ : ಸಿಎಂ ಸಿದ್ದರಾಮಯ್ಯ

 ಪಿರಿಯಾಪಟ್ಟಣ : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ

21 Apr 2026 8:53 pm
ನ್ಯಾಯಾಲಯ ಕಲಾಪದ ವಿಡಿಯೊ ಬಹಿರಂಗ: ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕ್ಕೆ ಕೋರಿ PIL

ಹೊಸದಿಲ್ಲಿ: ನ್ಯಾ. ಸ್ವರ್ಣ ಕಾಂತ ಶರ್ಮ ಅವರನ್ನು ಒಳಗೊಂಡಿರುವ ನ್ಯಾಯಾಲಯ ಕಲಾಪದ ವಿಡಿಯೊಗಳನ್ನು ಹಂಚಿಕೊಂಡಿರುವ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಹಾಗೂ ಇನ್ನಿತರ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು

21 Apr 2026 8:45 pm
ದಿವಂಗತ ಕಾಂಗ್ರೆಸ್‌ ನಾಯಕ ಮುಹಮ್ಮದ್ ನಂದರಬೆಟ್ಟು ನಿವಾಸಕ್ಕೆ ಎಂಎಲ್ಸಿ ಮಂಜುನಾಥ್ ಭಂಡಾರಿ ಭೇಟಿ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನಾಯಕ ಮುಹಮ್ಮದ್ ನಂದರಬೆಟ್ಟು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ

21 Apr 2026 8:43 pm
ಅಮೆರಿಕ ಇರಾನ್ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ; ಕದನ ವಿರಾಮ ವಿಸ್ತರಿಸಲು ಬಯಸುವುದಿಲ್ಲ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಪ್ರಬಲ ಸಂಧಾನ ಸ್ಥಾನದಲ್ಲಿದ್ದು, ಇರಾನ್ ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ CNBC ಸುದ್ದಿ ಸಂಸ್ಥೆಗೆ ಸಂದರ

21 Apr 2026 8:37 pm
ಟ್ರಂಪ್ ಬೆಂಬಲಿಸಿದ್ದಕ್ಕೆ ಪಶ್ಚಾತ್ತಾಪವಿದೆ: ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಟಕರ್ ಕಾರ್ಲ್ಸನ್

“ಟ್ರಂಪ್ ಪರ ಪ್ರಚಾರ ಮಾಡಿ ತಿಳಿಯದೆ ಜನರನ್ನು ದಾರಿ ತಪ್ಪಿಸಿದ್ದೇನೆ”

21 Apr 2026 8:35 pm
Kalaburagi | ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಆರೋಪ : ಮಹಿಳಾ ಸಂಘಟನೆ ಆಕ್ರೋಶ

ಕಲಬುರಗಿ: ಶಹಾಪುರ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಏಪ್ರಿಲ್ 19ರಂದು ನಡೆದ ಘಟನೆಯ

21 Apr 2026 8:32 pm
ಬೆಟ್ಟಿಂಗ್ ಆರೋಪ; ಗೃಹ ಸಚಿವ ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿ‌ನಿಧಿಗಳ ಕೋರ್ಟ್ ಆದೇಶ

​ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ  ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ತುಮಕೂ

21 Apr 2026 8:31 pm
ಕಳೆದ ಒಂದು ವರ್ಷದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ

ಮಂಗಳೂರು:ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ಕಾನೂನು ಸುವ್ಯವಸ್ಥೆ ತುಂಬಾ ಉತ್ತಮವಾಗಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಸೂಚಿಸಿದ್ದ

21 Apr 2026 8:27 pm
Kalaburagi | ಎ.23ರಿಂದ ಉಚಿತ ಕಾಲು-ಬಾಯಿ ರೋಗ ಲಸಿಕಾ ಅಭಿಯಾನ: ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: 2026-27ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ (NADCP-FMD) ಅಡಿಯಲ್ಲಿ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನವನ್ನು ಏಪ್ರಿಲ್ 23ರಿಂದ ಮೇ 24ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ

21 Apr 2026 8:26 pm
2026ರಲ್ಲಿ ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಕಡಿಮೆ: ಐಎಂಎಫ್ ಅಂದಾಜು

ಹೊಸದಿಲ್ಲಿ,ಎ.21: ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಎಪ್ರಿಲ್ 2026 ಮುನ್ನೋಟವು ಬಾಂಗ್ಲಾದೇಶದ ತಲಾವಾರು ಜಿಡಿಪಿ ಅಥವಾ ತಲಾದಾಯವು ಭಾರತಕ್ಕಿಂತ ಹೆಚ್ಚಿರಲಿದೆ ಎಂದು ಅಂದಾಜಿಸಿದೆ. ಎ.14ರಂದು ಪ್ರಕಟಗೊಂಡ ಐಎಂಎಫ್‌ನ ವಿಶ್ವ

21 Apr 2026 8:21 pm
Raichur | ಸಾರ್ವಜನಿಕ ಸ್ಥಳಗಳಲ್ಲಿ ಮಲ–ಮೂತ್ರ ವಿಸರ್ಜನೆಗೆ ನಿಷೇಧ: ಜುಬಿನ್ ಮೊಹೊಪಾತ್ರ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ ಹಾಗೂ ಮೂತ್ರ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ತಿಳಿಸಿದ್ದಾರೆ. ಸ್ವಚ್

21 Apr 2026 8:20 pm
ಗೋವಧೆ ಅನಿರೀಕ್ಷಿತ ಹಿಂಸಾಚಾರಕ್ಕೆ ಕಾರಣವಾಗುತ್ತದೆ: ಎನ್‌ಸ್‌ಎ ಅಡಿ ಆರೋಪಿಯ ಬಂಧನ ಎತ್ತಿಹಿಡಿದ ಹೈಕೋರ್ಟ್

ಪ್ರಯಾಗ್‌ರಾಜ್ (ಉ.ಪ್ರ)ಎ.21: ಒಂದು ಹಸು ಮತ್ತು ಎರಡು ಕರುಗಳನ್ನು ವಧಿಸಿದ ಆರೋಪದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(ಎನ್‌ಎಸ್‌ಎ) ವ್ಯಕ್ತಿಯೋರ್ವನ ಬಂಧನವನ್ನು ಅಲಹಾಬಾದ್ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಗೋಹತ್ಯೆಯು

21 Apr 2026 8:18 pm
Raichur | ವಲಸೆ ಬಂಗಾಳಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಸಿಂಧನೂರು ತಾಲ್ಲೂಕಿನಲ್ಲಿ ವಾಸಿಸುತ್ತಿರುವ ವಲಸೆ ಬಂಗಾಳಿ ಸಮುದಾಯದ ಜನರು ಕಳೆದ ಏಳು ದಶಕಗಳಿಂದ ಎದುರಿಸುತ್ತಿರುವ ಮಾನವೀಯ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಅಜಾದ್ ಬಂಗ್ ಆರ್ಮಿ

21 Apr 2026 8:17 pm
Bengaluru | ಕಂಪೆನಿಯ ಕ್ರೆಡಿಟ್ ಕಾರ್ಡ್ ಬಳಸಿ 27ಲಕ್ಷ ರೂ. ವಂಚನೆ: ಉದ್ಯೋಗಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ತನ್ನ ಕಂಪೆನಿಯು ನೀಡಿದ್ದ ಕ್ರೆಡಿಟ್ ಕಾರ್ಡ್ ಬಳಸಿಕೊಂಡು 27 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದಲ್ಲದೆ, ಪ್ರಶ್ನಿಸಿದ್ದಕ್ಕೆ ಚೀನಾ ಹಾಗೂ ಪಾಕಿಸ್ತಾನದ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆಗೆ ಒಳಗಾಗಿದ್ದೆ ಎಂದ

21 Apr 2026 8:16 pm
Mangaluru | ಆರೀಫ್ ಹತ್ಯೆ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿ: ಪೊಲೀಸ್ ಕಮಿಷನರ್

ಮಂಗಳೂರು: ನಗರದ ಬಂದರ್ ದಕ್ಕೆಯ ಮೀನು ವ್ಯಾಪಾರಿ, ರೌಡಿಶೀಟರ್ ಆರೀಫ್ (46) ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿಗೊಳಿಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆದೇಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಬಳಿಕ ವಿಚಾರ

21 Apr 2026 8:15 pm
ಶಾಂತಿ ಮಾತುಕತೆ| ಯಾವುದೇ ನಿಯೋಗ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲ್ಲ: ಇರಾನ್ ಸ್ಪಷ್ಟನೆ

ಟೆಹರಾನ್, ಎ.21: ಇರಾನ್‍ನಿಂದ ಯಾವುದೇ ನಿಯೋಗ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲ್ಲ ಎಂದು ಇರಾನ್‍ನ ಸರಕಾರಿ ಸ್ವಾಮ್ಯದ ಟಿವಿ ವಾಹಿನಿ ಮಂಗಳವಾರ ಹೇಳಿಕೆ ನೀಡಿದೆ. ಇಲ್ಲಿಯವರೆಗೆ ಇರಾನ್‍ನಿಂದ, ಮುಖ್ಯ, ದ್ವಿತೀಯ, ಪ್ರಾಥಮಿಕ ಅಥವಾ ಮಾಧ

21 Apr 2026 8:14 pm
Raichur | ಪ್ರಧಾನಿಯಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ದೂರು

ರಾಯಚೂರು: ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪ್ರಧಾನಿಯವರ ಭಾಷಣವನ್ನು ಸಾರ್ವಜನಿಕ ಪ್ರಸಾರ ಸಂಸ್ಥೆಯ ಮೂಲಕ ಪ್ರಸಾರ ಮಾಡಿರುವುದು ದುರುಪಯೋಗವಾಗಿದೆ ಎಂದು ಆರೋಪಿಸಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬ

21 Apr 2026 8:14 pm
Raichur | ಮಹಿಳಾ ಮೀಸಲಾತಿ ಹೆಸರಿನಲ್ಲಿ ರಾಜಕೀಯ ಲಾಭ: ಶ್ರೀದೇವಿ ನಾಯಕ ಆರೋಪ

ರಾಯಚೂರು: ಮಹಿಳಾ ಮೀಸಲಾತಿ ಕಾನೂನು ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯ

21 Apr 2026 8:11 pm
ಕದನ ವಿರಾಮ ವಿಸ್ತರಣೆಯಿಲ್ಲ, ಮಿಲಿಟರಿ ಕ್ರಮಕ್ಕೂ ಅಮೆರಿಕ ಸಿದ್ಧವಿದೆ: ಡೊನಾಲ್ಡ್ ಟ್ರಂಪ್

ವಾಶಿಂಗ್ಟನ್, ಎ.21: ಇರಾನ್ ಜೊತೆಗಿನ ಬಿಕ್ಕಟ್ಟು `ಮಹಾನ್ ಒಪ್ಪಂದದೊಂದಿಗೆ' ಕೊನೆಗೊಳ್ಳಬಹುದು ಎಂಬ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದು ಅಗತ್ಯಬಿದ್ದರೆ ಇರಾನ್ ವಿರುದ್ಧ ಕ್ರಮ ಕೈಗೊಳ

21 Apr 2026 8:09 pm
ವಿಜಯನಗರ | ಮಹಿಳಾ ಮೀಸಲು ಒಪ್ಪಿದ್ದೇವೆ, ಆದರೆ ದಕ್ಷಿಣಕ್ಕೆ ಅನ್ಯಾಯ ಒಪ್ಪಲ್ಲ: ಕವಿತಾ ಈಶ್ವರ್ ಸಿಂಗ್

ಹೊಸಪೇಟೆ/ವಿಜಯನಗರ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹಿಳಾ ಮೀಸಲು ಮಸೂದೆಗೆ ಸ್ವಾಗತ ವ್ಯಕ್ತಪಡಿಸಿರುವ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಕವಿತಾ ಈಶ್ವರ್ ಸಿಂಗ್, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ

21 Apr 2026 8:08 pm
ಐಸಿಸಿ ಟಿ-20 ರ‍್ಯಾಂಕಿಂಗ್: ಶೆಫಾಲಿ, ಹರ್ಮನ್‌ಪ್ರೀತ್‌ಗೆ ಭಡ್ತಿ

ಹೊಸದಿಲ್ಲಿ, ಎ.21: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಅರ್ಧಶತಕ ಗಳಿಸಿದ ನಂತರ ಐಸಿಸಿ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಎರಡು

21 Apr 2026 8:07 pm
ವಿಜಯನಗರ | ಗೊಬ್ಬರ ಬೆಲೆ ಏರಿಕೆ, ಯೂರಿಯಾ ಅಭಾವಕ್ಕೆ ರೈತರ ಆಕ್ರೋಶ

ಹೊಸಪೇಟೆ/ವಿಜಯನಗರ: ಗೊಬ್ಬರದ ಬೆಲೆ ಏರಿಕೆ, ಯೂರಿಯಾ ಅಭಾವ ಹಾಗೂ ಫಾರ್ಮರ್ ಐಡಿ (FID) ನಿಯಮದ ವಿರುದ್ಧ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ

21 Apr 2026 8:05 pm
ಲಾರೆಸ್ ಅವಾರ್ಡ್ಸ್| ಕಾರ್ಲೊಸ್ ಅಲ್ಕರಾಝ್, ಆರ್ಯನಾ ಸಬಲೆಂಕಾಗೆ ವರ್ಷದ ವಿಶ್ವ ಕ್ರೀಡಾಪಟು ಪ್ರಶಸ್ತಿ

ಮ್ಯಾಡ್ರಿಡ್, ಎ.21: ಸ್ಪೇನ್ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಸೋಮವಾರ ನಡೆದ ಲಾರೆಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೆನಿಸ್ ಆಟಗಾರರಿಗೆ ಕೆಂಪು ರತ್ನಗಂಬಳಿಯಿಂದ ಸ್ವಾಗತಿಸಲಾಗಿದ್ದು, ಆರ್ಯನಾ ಸಬಲೆಂಕಾ ಹಾಗೂ ಕಾರ್ಲೊಸ್ ಅಲ್

21 Apr 2026 8:00 pm
ವಿಜಯನಗರ | ಅದ್ವೈತ ತತ್ವ ಸಾರಿದ ಶಂಕರಾಚಾರ್ಯರು ಮಹಾನ್ ಚೇತನ: ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಜಗತ್ತಿಗೆ ಅದ್ವೈತ ಸಿದ್ಧಾಂತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ನಗ

21 Apr 2026 7:57 pm
Siruguppa | ಬಸವಣ್ಣ ಸಮಾನತೆ-ಏಕತೆ ಸಂದೇಶ ಸಾರಿದ ಮಹಾನ್ ಚೇತನ: ಜೆ. ನಾಗೇಂದ್ರ ಗೌಡ

ಸಿರುಗುಪ್ಪ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ ಎಲ್ಲರನ್ನು ಒಂದೇ ಎಂಬ ಏಕತಾಭಾವಕ್ಕೆ ತಂದ ಮಹಾನ್ ಮಾನವತಾವಾದಿ ಹಾಗೂ ಸಾಂಸ್ಕೃತಿಕ ನಾಯಕ ಬಸವೇಶ್ವರರು ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜೆ. ನಾಗೇಂದ್ರ ಗೌಡ ಹೇಳ

21 Apr 2026 7:54 pm
Siruguppa | ಆತ್ಮಜ್ಞಾನವೇ ಮೋಕ್ಷದ ಮಾರ್ಗ : ಸಿದ್ದಾರ್ಥ ಕಾರಂಜಿ

ಸಿರುಗುಪ್ಪ: ಮನುಷ್ಯನು ಜಾತಿ, ಮತ, ಪಂಥಗಳ ಭೇದಭಾವದಲ್ಲಿ ಮುಳುಗಿ ಸ್ವಾರ್ಥಿಯಾಗುತ್ತಿದ್ದಾನೆ. ಆದರೆ ಆತ್ಮಜ್ಞಾನ ಹೊಂದಿದವನಿಗೆ ಇಂತಹ ಯಾವುದೇ ಬಂಧನಗಳು ಇರುವುದಿಲ್ಲ ಎಂದು ಉಪ ತಹಶೀಲ್ದಾರ್ ಸಿದ್ದಾರ್ಥ ಕಾರಂಜಿ ಅಭಿಪ್ರಾಯಪ

21 Apr 2026 7:52 pm
Harapanahalli | ಹಬ್ಬಗಳು ಸಂಬಂಧ ಬೆಸೆಯಲಿ, ದುಂದುವೆಚ್ಚ ಬೇಡ : ಪಿ.ಟಿ.ಪರಮೇಶ್ವರ ನಾಯ್ಕ

ಹರಪನಹಳ್ಳಿ: ಹಬ್ಬಗಳು ಜನರ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಧನವಾಗಬೇಕೇ ಹೊರತು, ಅನಗತ್ಯ ಖರ್ಚಿನ ಕೇಂದ್ರವಾಗಬಾರದು ಎಂದು ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅಭಿಪ್ರಾಯಪಟ್ಟರು. ತಾಲೂಕಿನ ಸಿಂಗ್ರಿಹಳ್ಳಿ ದೊಡ್ಡತ

21 Apr 2026 7:49 pm
ಎನ್.ಸುಬ್ರಾಯ ಕಾರಂತ

ಉಡುಪಿ: ಉಡುಪಿಯ ನಿವೃತ್ತ ಕ್ಷೇತ್ರಶಿಕ್ಷಣಾಧಿಕಾರಿ ಎನ್. ಸುಬ್ರಾಯ ಕಾರಂತ (88) ಕಳೆದ ರವಿವಾರ ಉಡುಪಿ ಪುತ್ತೂರಿನಲ್ಲಿರುವ ಸಹೋದರನ ಪುತ್ರನ ಮನೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದರು. ಸರಳ ಸಜ್ಜನಿಕೆಯ ಶಿಕ್ಷಣ ತಜ್ಞರ

21 Apr 2026 7:48 pm
Harapanahalli | ಮಹಿಳಾ ಮೀಸಲಾತಿಗೆ ಕಾಂಗ್ರೆಸ್‌ನಿಂದ ವಿರೋಧವಿಲ್ಲ: ಪಿ.ಟಿ. ಪರಮೇಶ್ವರ್ ನಾಯ್ಕ್

ಹರಪನಹಳ್ಳಿ: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಕಾಯ್ದೆಯ ಜೊತೆಗೆ ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಪ್ರಸ್ತಾವನೆ ತರಲು ಪ್ರಯತ್ನಿಸಿದ್ದರಿಂದ ವಿರೋಧ ವ್ಯಕ್ತಪಡಿಸಲಾಗಿದೆ ಎಂದು ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಹ

21 Apr 2026 7:46 pm
ಮುಖ್ಯಮಂತ್ರಿ ಮೇಲೆ ಮಾಟ-ಮಂತ್ರ ಮಾಡಿಸಿರುವ ಗುಮಾನಿ ಇದೆ : ಕೆ.ಎನ್.ರಾಜಣ್ಣ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿದ್ದಾರೆ ಎಂದರೆ ಯಾರೋ ಅವರಿಗೆ ಮಾಟ-ಮಂತ್ರ ಮಾಡಿಸಿರಬಹುದು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಇಲ್ಲಿನ ಶಾ

21 Apr 2026 7:45 pm
ವಿಜಯನಗರ | ಬಸವ ತತ್ವಗಳಿಂದ ಸಮ ಸಮಾಜ ನಿರ್ಮಾಣ : ಡಿಸಿ ಕವಿತಾ ಎಸ್.ಮನ್ನಿಕೇರಿ

ಬಸವ ಜಯಂತಿ ಆಚರಣೆ, 29 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

21 Apr 2026 7:42 pm
Kalaburagi | ಎನ್ನೆಸ್ಸೆಸ್‌ ಶಿಬಿರದಿಂದ ನಾಯಕತ್ವ ಗುಣ ಬೆಳವಣಿಗೆ : ಡಾ.ಸುರೇಶಕುಮಾರ

ಕಲಬುರಗಿ : ಎನ್ನೆಸ್ಸೆಸ್‌ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ನಾಯಕತ್ವ ಗುಣಗಳು, ಶಿಸ್ತು ಮತ್ತು ವ್ಯಕ್ವಿತ್ವ ವಿಕಸನವನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡ

21 Apr 2026 7:38 pm
Kalaburagi | ಅಂಬೇಡ್ಕರ್ ಶೋಷಿತರಿಗೆ ಬೆಳಕಾದ ಮಹಾನ್ ದಾರ್ಶನಿಕ : ಡಾ.ಶ್ರೀಮಂತ ಹೋಳಕರ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಪ್ಪಟ ದೇಶಭಕ್ತರಾಗಿದ್ದು, ಸ್ವಾತಂತ್ರ್ಯ ಹೋರಾಟದ ಜೊತೆಗೆ ಶೋಷಿತ ಜನಾಂಗದ ಹಕ್ಕುಗಳಿಗಾಗಿ ಹೋರಾಡಿ ಅವರ ಬಾಳಿಗೆ ಬೆಳಕಾದ ಮಹಾನ್ ನಾಯಕರು ಎಂದು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಪ್ರಾಧ್

21 Apr 2026 7:35 pm
Koppal | ಬಿಸಿಲಿನ ತೀವ್ರತೆ ಹೆಚ್ಚಳ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಸಲಹೆಗಳು

ಕೊಪ್ಪಳ: ಜಿಲ್ಲೆಯಾದ್ಯಂತ ಬಿಸಿಲಿನ ಪ್ರಖರತೆ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇ

21 Apr 2026 7:27 pm
Koppal | ಕಚೇರಿಗೆ ತಡವಾಗಿ ಬಂದರೆ ಕ್ರಮ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಕೊಪ್ಪಳ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಸ್ತಿನಿಂದ ಹಾಗೂ ಸಮಯ ಪ್ರಜ್ಞೆಯೊಂದಿಗೆ ಕೆಲಸ ಮಾಡಬೇಕು. ಅಶಿಸ್ತು ಮುಂದುವರೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂ

21 Apr 2026 7:24 pm
ಕಾಂಗ್ರೆಸ್ ಪಕ್ಷ ನಮ್ಮ ಸಮಾಜದವರನ್ನು ಕಡೆಗಣಿಸುತ್ತಿದೆ : ವಿಜಯಪುರದ ಉಲೆಮಾಗಳ ಅಸಮಾಧಾನ

ವಿಜಯಪುರ : ಕಾಂಗ್ರೆಸ್‌ ಪಕ್ಷದಿಂದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅಮಾನತು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ತೆಗೆದುಹಾಕಿರುವ ಕಾಂಗ್ರೆಸ್ ನಡೆಯ ಬಗ್ಗೆ ವಿಜಯಪುರ

21 Apr 2026 7:23 pm
Yadgiri | ಮುಸ್ಲಿಂ ನಾಯಕರ ವಿರುದ್ಧ ಕ್ರಮ ದುರುದ್ದೇಶಪೂರ್ವಕ: ಖಾಸಿಂಸಾಬ್ ಗಡ್ಡೆಸೂಗೂರು ಆರೋಪ

ಯಾದಗಿರಿ: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಮುಸ್ಲಿಂ ನಾಯಕರ ವಿರುದ್ಧ ದುರುದ್ದೇಶಪೂರ್ವಕವಾಗಿ ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಲಾಗುತ್ತಿದೆ. ಫಲಿತಾಂಶ ಬ

21 Apr 2026 7:19 pm
TCS ನಾಸಿಕ್ ಪ್ರಕರಣ | ಎಫ್ಐಆರ್ ಗಳು ಮತ್ತು ಸಾರ್ವಜನಿಕ ನಿರೂಪಣೆ ನಡುವಿನ ವ್ಯತ್ಯಾಸ ಬಯಲಿಗೆಳೆದ APCR ತನಿಖಾ ವರದಿ

ಮುಂಬೈ, ಎ.21: ನಾಸಿಕ್ ನ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ಘಟಕದಲ್ಲಿ ನಡೆದಿದೆ ಎನ್ನಲಾದ ದುರ್ವರ್ತನೆ ಮತ್ತು ಧಾರ್ಮಿಕ ದಬ್ಬಾಳಿಕೆ ಪ್ರಕರಣದಲ್ಲಿ, ದಾಖಲಿತ ಸಾಕ್ಷ್ಯಾಧಾರಗಳು ಮತ್ತು ಸಾರ್ವಜನಿಕವಾಗಿ ಪ್ರಸಾರವಾಗುತ್ತಿರುವ ನ

21 Apr 2026 7:17 pm
ಯಾದಗಿರಿಯಲ್ಲಿ ಬಿರುಗಾಳಿ ಮಳೆ ಅಬ್ಬರ | ಪಪ್ಪಾಯಿ ಬೆಳೆ ಹಾನಿ : ರೈತರಿಗೆ ಸಂಕಷ್ಟ

ಯಾದಗಿರಿ: ಜಿಲ್ಲೆಯಾದ್ಯಂತ ರವಿವಾರ ರಾತ್ರಿ ಸುರಿದ ಬಿರುಗಾಳಿ ಮಳೆಯ ಅಬ್ಬರಕ್ಕೆ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಪಪ್ಪಾಯಿ ಬೆಳೆ ಭಾರೀ ಹಾನಿಗೊಳಗಾಗಿದೆ. ಶ್ರಮಪಟ್ಟು ಬೆಳೆದ ಬೆಳೆ ಕೈಗೆ ಬಾರದೇ ನೆಲಸಮವಾದ ಪರಿಣಾಮ ರೈತರು ಸಂ

21 Apr 2026 7:15 pm
ಬೆಂಗಳೂರು ವಾರ್ಡ್ ಮರುವಿಂಗಡಣೆ; ಕುಮಾರಸ್ವಾಮಿಗೆ ಅರಿವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ‘ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಪಾಲಿಕೆಗಳು ಹಾಗೂ ವಾರ್ಡ್‍ಗಳ ಮರುವಿಂಗಡಣೆ ಮಾಡಲಾಗಿದೆ. ಆದರ

21 Apr 2026 7:04 pm
Raichur | ಕಲಬೆರಕೆ ಹೆಂಡ ಮಾರಾಟ : ಆರೋಪಿ ಬಂಧನ

ರಾಯಚೂರು: ಕಲಬೆರಕೆ ಹೆಂಡವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ನಾಗರಾಜ (45) ಎಂದು ಗುರುತಿಸಲಾಗಿದೆ. ನೆರೆಯ ತೆಲಂಗಾಣ ರಾಜ್ಯದ ಈರ್ಚೇಡ್ ಗ್ರಾಮದಿಂದ ಅರಸಿಕ

21 Apr 2026 7:00 pm
Bidar | ವಿಶ್ವಗುರು ಬಸವಣ್ಣನವರ ಸಂದೇಶಗಳು ಇಂದಿಗೂ ಪ್ರಸ್ತುತ : ಗಣಪತಿ ಸಕ್ರೆಪನೋರ್

ಬೀದರ್ : ಸಮಾನತೆ, ಮಾನವೀಯತೆ ಹಾಗೂ ಶ್ರಮದ ಮಹತ್ವ ಸಾರಿದ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಸಂದೇಶಗಳು ಇಂದಿನ ಸಮಾಜದಲ್ಲಿಯೂ ಅತ್ಯಂತ ಪ್ರಸ್ತುತವಾಗಿವೆ ಎಂದು ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಪ್ರಧಾನ

21 Apr 2026 6:58 pm
Basavakalyan | ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಬಸವಕಲ್ಯಾಣ : ಡಾ.ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚಿಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ನಗರದ ಬಸವ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ದಿ.ನರಸಿಂಗರಾವ್ ಕಾಂಬಳೆ ಅವರ ಜನ್ಮದಿನ

21 Apr 2026 6:54 pm
Bidar | ಡಾಕುಳಗಿ ಗ್ರಾಮದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಬೀದರ್: ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಬಿಸಿಲು ತೀವ್ರವಾಗಿದ್ದರೂ, ಸಂಜೆ ವೇ

21 Apr 2026 6:49 pm
ರೊಸಾರಿಯೊ ಪ್ರೀಮಿಯರ್ ಲೀಗ್ (RPL) - ಸೀಸನ್ 2 ಗೆದ್ದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡ

ಮಂಗಳೂರು: ರವಿವಾರ ರೊಸಾರಿಯೊ ಶಾಲಾ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗ್ಲೋರಿ ಹಂಟರ್ಸ್ ರೊಸಾರಿಯೊ ತಂಡವನ್ನು ಸೋಲಿಸುವ ಮೂಲಕ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ರೊಸಾರಿಯೊ ಪ್ರೀಮಿಯರ್ ಲೀಗ್ (RPL) - ಸೀಸನ್ 2 ರ ಚಾಂಪಿಯನ್ ಆ

21 Apr 2026 6:43 pm
Kerala | ಯಾವುದೇ ಸಂದರ್ಭದಲ್ಲೂ ಸ್ಟ್ರಾಂಗ್ ರೂಂ, ಸೀಲ್ ಮಾಡಿದ ಕೊಠಡಿ ತೆರೆಯಬಾರದು: ಚುನಾವಣಾ ಆಯೋಗ ಸೂಚನೆ

ತಿರುವನಂತಪುರಂ: ಮತ ಎಣಿಕೆಯ ದಿನಕ್ಕಿಂತ ಮೊದಲು ಯಾವುದೇ ಸಂದರ್ಭದಲ್ಲೂ ಸ್ಟ್ರಾಂಗ್ ರೂಂಗಳನ್ನು ತೆರೆಯಬಾರದು ಎಂದು ಚುನಾವಣಾ ಆಯೋಗವು ಕೇರಳದ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ರಿಟರ್ನಿಂಗ್ ಅಧಿಕಾರಿಗಳಿಗೆ ಸ್ಪ

21 Apr 2026 6:25 pm
ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಪತ್ರ ವಿಚಾರ: ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡುತ್ತಾರೆ: ಜಿ.ಪರಮೇಶ್ವರ್

ಬೆಂಗಳೂರು  :ಕಾಂಗ್ರೆಸ್ ಪಕ್ಷ ರಾಜ್ಯದ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಬರೆದಿರುವ ಪತ್ರಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅ

21 Apr 2026 6:23 pm
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇತ್ತೀಚಿನ ಪ್ರತಿಭಟನೆ, ಸಂಘರ್ಷಗಳಿಗೆ ಕಾರಣವೇನು?

ಮಣಿಪುರವನ್ನು ಮತ್ತೊಮ್ಮೆ ಹೊಸ ಪ್ರತಿಭಟನೆಗಳು, ಹಿಂಸಾಚಾರಗಳು ನಲುಗಿಸಿವೆ. ಟ್ರೋಂಗ್ಲಾವೊಬಿ ಘಟನೆಯನ್ನು ಖಂಡಿಸಿ ಸೋಮವಾರ ರಾತ್ರಿ ಇಂಫಾಲ್‌ನ ಕೀಶಾಮ್‌ಥಾಂಗ್ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿವೆ. ಎಪ್ರಿಲ್ 7 ರಂದು ಮೊಯ

21 Apr 2026 6:20 pm
ರೈತರೇ ಗಮನಿಸಿ; ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ, ಡಿಜಿಟಲ್ ಸಮ್ಮತಿ ಕಡ್ಡಾಯ

ಬೆಂಗಳೂರು : ರಾಜ್ಯದ ರೈತರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ‘ಫ್ರೂಟ್ಸ್' ತಂತ್ರಾಂಶದಲ್ಲಿ ನೋಂದಾಯಿತರಾಗಿರುವ ಎಲ್ಲ ರೈತರು ಇ-ಕೆವೈಸಿ ಮಾಡಿಸುವುದು ಹಾಗೂ ಡಿಜಿಟಲ್ ಸಹಮತಿ (Digital Consent) ನೀಡುವುದನ್ನು ಸರಕಾರ ಕಡ್ಡಾಯಗೊಳಿಸಿದೆ.

21 Apr 2026 6:18 pm
ಕಲಬುರಗಿಯಲ್ಲಿ ಮಳೆ: ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪಿನ ಅನುಭವ

ಕಲಬುರಗಿ: ಬಿಸಿಲ ಬೇಗೆಯಿಂದ ನರಳುತ್ತಿದ್ದ ಕಲಬುರಗಿಯಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಮಳೆ ಭೂಮಿಗೆ ತಂಪೆರೆದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಂಜೆ ವೇಳೆಗೆ ಗಾಳಿ ಸಹಿತ ಮಳೆ ಆರಂಭವಾಯಿತು.

21 Apr 2026 6:07 pm
ಪೊಲೀಸ್ ಅಧಿಕಾರಿಗಳ ಪತ್ರ, ಕಿರುಕುಳ ಆರೋಪ ವಿಚಾರ: ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತರ ವಿರುದ್ಧ ಡಿಜಿಪಿಗೆ ಎಸ್ಪಿ ಪತ್ರ ಹಾಗೂ ಡಿಸಿಆರ್‌ಇ ಇನ್‍ಸ್ಪೆಕ್ಟರ್‌ ಗೆ ಮೇಲ್ಜಾತಿ ಅಧಿಕಾರಿಗಳ ಕಿರುಕುಳ ಆರೋಪ ಸಂಬಂಧ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ

21 Apr 2026 6:05 pm
Hosapete | 13 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಹೊಸಪೇಟೆ / ವಿಜಯನಗರ: ಅಖಿಲ ಭಾರತ ರಾಜ್ಯ ಸರ್ಕಾರಿ ಪಿಂಚಣಿದಾರರ ಫೆಡರೇಶನ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಸದಸ್ಯರು ಹೊಸಪೇಟೆಯ ತಹಶೀಲ್ದಾರರ ಮುಖಾಂತರ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳಿಗೆ ವಿವಿಧ ಬ

21 Apr 2026 6:04 pm
ಕೇರಳ| ತ್ರಿಶೂರ್‌ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಕನಿಷ್ಠ ಐವರು ಮೃತ್ಯು, 40ಕ್ಕೂ ಅಧಿಕ ಜನರಿಗೆ ಗಾಯ

ತ್ರಿಶೂರ್:  ತ್ರಿಶೂರ್‌ನ ಮುಂಡತಿಕ್ಕೋಡುವಿನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತ್ರಿಶೂರ್ ಪೂರಂ ಹಬ್ಬಕ್ಕಾಗಿ ಪಟಾಕಿ ತ

21 Apr 2026 6:03 pm
ಮಾಣಿಪ್ಪಾಡಿ ಕನ್ಸ್‌ಟ್ರಕ್ಷನ್ ಮಾಲಕ ಎ.ಆರ್.ಎಸ್. ಮಾಣಿಪ್ಪಾಡಿ ನಿಧನ

ಮಂಗಳೂರು: ಮಾಣಿಪ್ಪಾಡಿ ಕನ್ಸ್‌ಟ್ರಕ್ಷನ್‌ನ ಮಾಲಕ, ಹಿರಿಯ ಇಂಜಿಜಿನಿಯರ್ ಹಾಗೂ ಗುತ್ತಿಗೆದಾರರಾಗಿದ್ದ ಎ.ಆರ್.ಎಸ್. ಮಾಣಿಪ್ಪಾಡಿ (89) ಎ.19ರಂದು ನಿಧನ ಹೊಂದಿದರು. ಪತ್ನಿ ಹಾಗೂ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಶಾ

21 Apr 2026 6:02 pm
ಮಹಿಳಾ ಮೀಸಲಾತಿಗೆ ವಿರೋಧವಿಲ್ಲ; ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರಕಾರ : ಸಿಎಂ ಸಿದ್ದರಾಮಯ್ಯ

► ಗುಂಡ್ಲುಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ

21 Apr 2026 5:59 pm
Ballari | ನಿಡುಗುರ್ತಿಯಲ್ಲಿ ವಿಶೇಷ ಮಹಿಳಾ ಗ್ರಾಮಸಭೆ

ಮಹಿಳಾ ಹಕ್ಕುಗಳ ಅರಿವು, ದೌರ್ಜನ್ಯ ತಡೆ ಕುರಿತು ಜಾಗೃತಿ

21 Apr 2026 5:52 pm
ಅಫಜಲಪುರ | ವಕೀಲರ ಸಂಘದ ಅಧ್ಯಕ್ಷರಾಗಿ ಅರ್ಜುನ ಕೇರೂರ ಆಯ್ಕೆ

ಅಫಜಲಪುರ: ತಾಲೂಕು ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅರ್ಜುನ್ ಕೇರೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿ.ಎಸ್.ಹಿರೇಮಠ ಘೋಷಣೆ ಮಾಡಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ಚುನಾವಣೆ ಪ್ರಕ್ರ

21 Apr 2026 5:46 pm
Kalaburagi | ಎ.22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯ ಕರುಣೇಶ್ವರ ನಗರ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಎ.22ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿರ್ವಹಣಾ ಕಾರ್ಯಕೈಗೊಳ್ಳುತ್ತಿರುವ ಹಿ

21 Apr 2026 5:43 pm
Kalaburagi | ಪುಸ್ತಕ ಆಯ್ಕೆ ಸಮಿತಿಗೆ ಪ್ರೊ.ಅರುಣ್ ಜೋಳದಕೂಡ್ಲಿಗಿ ನೇಮಕ

ಕಲಬುರಗಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕ ಅಯ್ಕೆ ಸಮಿತಿಗೆ ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಅಂಕಣಕಾರ ಪ್ರೊ.ಅರುಣ್ ಜೋಳದಕೂಡ್ಲಿಗಿ ಅವರನ್ನು ನೇಮಕ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್

21 Apr 2026 5:37 pm