SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬೈಕಂಪಾಡಿ | ಯುವಕನ ಕೊಲೆ : ಆರೋಪಿಯ ಬಂಧನ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬ

9 Dec 2025 12:19 am
ಭಟ್ಕಳ | ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ: ಅಂಗಡಿಗಳಿಗೆ ದಂಡ

ಭಟ್ಕಳ: ಪಟ್ಟಣ ಹಾಗೂ ಬಂದರು ರೋಡ್ ಪ್ರದೇಶದಲ್ಲಿರುವ ಶಾಲೆಗಳು ಮತ್ತು ಕಾಲೇಜುಗಳ 100 ಮೀ. ವ್ಯಾಪ್ತಿಯೊಳಗೆ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಲಾಗಿದ್ದು, ನಿಯಮ

9 Dec 2025 12:12 am
ಭಟ್ಕಳ: ಇಬ್ಬರು ವಿದ್ಯಾರ್ಥಿನಿಯರಿಗೆ ದುಖ್ತರ್-ಎ-ಅಂಜುಮನ್ ಪ್ರಶಸ್ತಿ

ಭಟ್ಕಳ: ನವಾಯತ್ ಕಾಲನಿಯ ಅಂಜುಮನ್ ಬಾಲಕಿಯರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ದುಖ್ತರ್-ಎ-ಅಂಜುಮನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಝೈನಬ್ ಸಫಾ ಗವಾಯಿ ಹಾಗೂ ಶಿಝಾ ಶಾಬಂದ್ರಿ ಈ ಗೌರವಕ್ಕೆ ಪಾತ್

9 Dec 2025 12:09 am
ಉಡುಪಿ | ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ 31 ಲಕ್ಷ ರೂ. ವಂಚನೆ

ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29

9 Dec 2025 12:03 am
ಮಣಿಪಾಲ | ಕೋಳಿ ಅಂಕಕ್ಕೆ ದಾಳಿ: ಎಂಟು ಮಂದಿ ವಶಕ್ಕೆ

ಮಣಿಪಾಲ: ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀ

8 Dec 2025 11:59 pm
ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಸಜೆ: ಸಮರ್ಥ ವಾದ ಮಂಡಿಸಿದ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ

8 Dec 2025 11:47 pm
ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ ಉನ್ನತಿ: ಅದಮಾರು ಶ್ರೀ

ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್

8 Dec 2025 11:37 pm
ಕಾಪು | ಬೃಹತ್ ಹೃದ್ರೋಗ ಶಿಬಿರ: ಇಸಿಜಿ ಯಂತ್ರ ಹಸ್ತಾಂತರ

ಕಾಪು: ಶಿರ್ವದ ಸಾವುದ್ ಮಾತೆಯ ದೇವಾಲಯ, ಉಡುಪಿ ಧರ್ಮಪ್ರಾಂತ್ಯದ ಆರೋಗ್ಯ ಆಯೋಗ, ಕಥೊಲಿಕ್ ಸಭಾ, ಸ್ತ್ರೀ ಸಂಘಟನೆ, ಸೀನಿರ್ಯ ಸಿಟಿಜನ್ ಕ್ಲಬ್, ಐಸಿವೈಎಂ, ವಲಯ ಹೆಲ್ತ್ ಕಮಿಷನ್ ಮತ್ತು ಸೆಂರ್ಟ ಫಾರ್ ಎಕನಾಮಿಕ್ ಅಂಡ್ ಸೋಶಿಯಲ್ ನೆಟ

8 Dec 2025 11:29 pm
ಕೊಂಕಣಿ ಅಕಾಡಮಿ: ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಅಕಾಡಮಿಯ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಜೋಕಿಂ ಸ

8 Dec 2025 11:14 pm
ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಮನೆಯಿಂದ ತನ್ನ ತಾಯಿಯ ಕಾರಿನಲ್ಲಿ ಹೊರಟು ಬಂದಿದ್ದ ರಕ್ಷಣ್ ಜೆ.ಕೆ. (32) ಎಂಬವರು ಡಿ.6ರಿಂದ ಕಾಣೆಯಾದ ಬಗ್ಗೆ ಪಾಂಡೇಶ್ವರ ಠಾಣೆಯಲ್

8 Dec 2025 11:10 pm
Mangaluru | ಎಂಡಿಎಂಎ ಮಾರಾಟಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು: ನಗರದ ಕೆಪಿಟಿ ಬಳಿಯ ಆರ್‌ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತ

8 Dec 2025 11:05 pm
ಅಡ್ಯಾರ್: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿ

ಮಂಗಳೂರು: ರಾ.ಹೆ.75ರ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಇದರಿಂದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಸ

8 Dec 2025 11:02 pm
ಮಂಗಳೂರು: ಆನ್‌ಲೈನ್ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣ ಕಳೆದುಕೊಂಡ ವಿದ್ಯಾರ್ಥಿ

ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು

8 Dec 2025 10:57 pm
ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ಸ್ಥಗಿತಗೊಳಿಸಿ : ಬಿ.ಟಿ.ವೆಂಕಟೇಶ್

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋ

8 Dec 2025 10:46 pm
ಜಿದ್ದಾದ ಪ್ರಭಾವಿ ಉದ್ಯಮಿ ವಿ.ಪಿ.ಮುಹಮ್ಮದ್‌ ಅಲಿ ಅಪಹರಣ; ಗಲ್ಫ್‌ ನ ಮಲಯಾಳಿಗಳಲ್ಲಿ ಭಾರೀ ಕಳವಳ

 ಕೊಚ್ಚಿ: ಸೌದಿ ಅರೆಬಿಯಾದ ಜಿದ್ದಾ ಸೇರಿದಂತೆ ಗಲ್ಫ್‌ ದೇಶಗಳಲ್ಲಿ ಪರಿಚಿತರಾಗಿರುವ ಕೇರಳದ ಉದ್ಯಮಿ ವಿ.ಪಿ. ಮುಹಮ್ಮದ್‌ ಅಲಿ ಅವರನ್ನು ಅಪಹರಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಅಂದು ಸಂಜೆ 6.30ರ ವೇಳೆಗೆ ಸೌದಿ ಅರೇಬಿಯದ ಜಿದ್

8 Dec 2025 10:41 pm
ಮಂಗಳೂರು ವಿಮಾನ ನಿಲ್ದಾಣ: 8 ಇಂಡಿಗೊ ವಿಮಾನಗಳ ಯಾನ ರದ್ದು

ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಸಂಚಾರ ಸೋಮವಾರ ರದ್ದಾಗಿತ್ತು. ಮಂಗಳೂರಿಗೆ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರ

8 Dec 2025 10:24 pm
ವಲಸಿಗರು ತಮ್ಮ ಹಕ್ಕನ್ನು ಅರಿತುಕೊಳ್ಳಬೇಕು: ನ್ಯೂಯಾರ್ಕ್ ಮೇಯರ್ ಮಮ್ದಾನಿ

ನ್ಯೂಯಾರ್ಕ್, ಡಿ.8: ನ್ಯೂಯಾರ್ಕ್‍ನಲ್ಲಿರುವ ವಲಸೆ ನಿವಾಸಿಗಳು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಏಜೆಂಟರೊಂದಿಗೆ ಮಾತನಾಡದಿರಲು ಅಥವಾ ಅನುಸರಿಸದಿರುವ ಕಾನೂನು ಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯೂಯಾರ್ಕ್

8 Dec 2025 10:21 pm
ಯುರೋಪಿಯನ್ ಯೂನಿಯನ್ ರದ್ದುಗೊಳಿಸಬೇಕು: ಎಲಾನ್ ಮಸ್ಕ್ ಆಗ್ರಹ

ವಾಷಿಂಗ್ಟನ್, ಡಿ.8: ಯುರೋಪಿಯನ್ ಯೂನಿಯನ್ ಅನ್ನು ರದ್ದುಗೊಳಿಸಿ ಸಾರ್ವಭೌಮತ್ವವನ್ನು ಪ್ರತ್ಯೇಕ ದೇಶಗಳಿಗೆ ಹಿಂದಿರುಗಿಸಬೇಕು. ಇದು ಸರಕಾರಕ್ಕೆ ತನ್ನ ಜನರನ್ನು ಉತ್ತಮವಾಗಿ ಪ್ರತಿನಿಧಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಟೆ

8 Dec 2025 10:18 pm
ದಂಗೆ ಪ್ರಯತ್ನ ವಿಫಲ; ಪರಿಸ್ಥಿತಿ ನಿಯಂತ್ರಣದಲ್ಲಿ: ಬೆನಿನ್ ಅಧ್ಯಕ್ಷ ತಲೋನ್

ಪೋರ್ಟೊ-ನೊವೊ, ಡಿ.8: ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧ್

8 Dec 2025 10:14 pm
ʼಸಿಎಂ ಹುದ್ದೆಗೆ 500 ಕೋಟಿ ರೂ. ಸೂಟ್‌ ಕೇಸ್ʼ ಹೇಳಿಕೆ; ನವಜೋತ್ ಕೌರ್ ಸಿಧು ಕಾಂಗ್ರೆಸ್‌ ನಿಂದ ಅಮಾನತು

ಚಂಡೀಗಡ,ಡಿ.8: ವಿವಾದಾತ್ಮಕ ‘ 500 ಕೋಟಿ ರೂ.ಗಳ ಸೂಟ್‌ಕೇಸ್’ ಹೇಳಿಕೆಗಾಗಿ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಅಮಾನತುಗೊಳಿಸಿದೆ. ನವಜೋತ್ ಕೌ

8 Dec 2025 10:09 pm
2014ರಿಂದ ED 6,444 ಕೇಸ್ ದಾಖಲಿಸಿ 2,416 ಚಾರ್ಜ್ ಶೀಟ್ ಸಲ್ಲಿಸಿದೆ: ಕೇಂದ್ರ ಸರಕಾರ

“11 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ 121 ಜನರಿಗೆ ಶಿಕ್ಷೆ”

8 Dec 2025 10:07 pm
ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಕುಸಿತ : ಸಚಿವ ಆರ್.ಬಿ.ತಿಮ್ಮಾಪುರ

ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದ ವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.

8 Dec 2025 10:03 pm
ಉ.ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಮ್ಮತದಿಂದ ತೀರ್ಮಾನ

ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ

8 Dec 2025 9:54 pm
ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ : 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಿಸುವ ಭರವಸೆ ನೀಡಿದ ಬೈರತಿ ಸುರೇಶ್

ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ

8 Dec 2025 9:52 pm
ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣವಿಧಾನಸೌಧ) : ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯ

8 Dec 2025 9:49 pm
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಖಾಸಗೀಕರಣ ಇಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್

ಬೆಳಗಾವಿ(ಸುವರ್ಣ ವಿಧಾನಸೌಧ) : ಯಾವುದೇ ಕಾರಣಕ್ಕೂ ಸರಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು. ಸೋ

8 Dec 2025 9:45 pm
ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ; ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ನಗರಗಳು : ಡಿ.ಕೆ.ಶಿವಕುಮಾರ್

ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ಹೈದರಾಬಾದ್ ನಲ್ಲಿ ನಡೆ

8 Dec 2025 9:34 pm
ಆತ್ಮನಿರ್ಭರ, ಸಮೃದ್ಧ ಭಾರತ ನಿರ್ಮಾಣಕ್ಕೆ ‘ವಂದೇ ಮಾತರಂ’ ಸ್ಪೂರ್ತಿ: ಪ್ರಧಾನಿ

‘ವಂದೇ ಮಾತರಂ’ ನ 150ನೇ ವರ್ಷಾಚರಣೆ | ರಾಷ್ಟ್ರಗೀತೆ ಕುರಿತು ಚರ್ಚೆ

8 Dec 2025 9:31 pm
ಕನಕಗಿರಿ | ಪೋತಿ‌ ವಿರಾಸತ್ ಪಹಣಿ ಸದುಪಯೋಗಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಸಲಹೆ

ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು‌ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ‌ ತಿಳಿಸಿದರು. ತಹಶೀಲ್

8 Dec 2025 9:30 pm
ಬ್ರಹ್ಮಾವರ: ಬ್ರಿಟನ್‌ನ BATH ವಿವಿಯಿಂದ ಪಿಎಚ್‌ಡಿ ಪಡೆದ ಹರೀಶ್ ಶೆಟ್ಟಿ

ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್‌ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಕಟ್ಟಡ ಕಾರ್ಮಿಕರ ಕು

8 Dec 2025 9:27 pm
ಕೊಪ್ಪಳ | ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ : ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ / ಕುಕನೂರ, ಡಿ.8: ತಾಲೂಕಿನ ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ ಆಗುತ್ತಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಜಾಮಿಯಾ ಮಸೀದಿಯಲ್ಲಿ ಮುಖ್ಯ

8 Dec 2025 9:17 pm
ರಾಯಚೂರು | ಲೋಕಾಯುಕ್ತರ ಆದೇಶ ಪಾಲಿಸದ ಅಧಿಕಾರಿಗಳನ್ನು ವಜಾಗೊಳಿಸಿ : ಅಳ್ಳಪ್ಪ ಅಮರಾಪುರ

ರಾಯಚೂರು: ಉಪ ಲೋಕಾಯುಕ್ತರು ಸೂಚನೆ ನೀಡಿ ತಿಂಗಳುಗಳು ಗತಿಸಿದರೂ ದೇವದುರ್ಗ ರಸ್ತೆ ಅಗಲೀಕರಣ ನಡೆಸದ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಅಳ್ಳಪ್ಪ ಅಮರಾಪುರು ಆಗ್ರಹಿಸಿದರು. ಅವರಿಂದು ಮಾಧ್

8 Dec 2025 9:11 pm
ಹೈದರಾಬಾದ್‌ ಗೆ ಬರುತ್ತಿದ್ದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

ಹೈದರಾಬಾದ್,ಡಿ.8: ಎರಡು ಅಂತರರಾಷ್ಟ್ರೀಯ ಯಾನಗಳು ಸೇರಿದಂತೆ ವಿವಿಧ ನಗರಗಳಿಂದ ಬರುತ್ತಿದ್ದ ಮೂರು ವಿಮಾನ ಯಾನಗಳಿಗೆ ಬಾಂಬ್ ಬೆದರಿಕೆಗಳನ್ನು ಇಲ್ಲಿಯ ರಾಜೀವ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಆರ್‌ಜಿಐಎ) ಸ್ವೀಕರಿ

8 Dec 2025 9:08 pm
ನಟ ದಿಲೀಪ್ ಅವರನ್ನು ದೋಷಮುಕ್ತ | ತೀರ್ಪಿನ ವಿರುದ್ಧ ಮೇಲ್ಮನವಿಗೆ ಕೇರಳ ಸರಕಾರ ನಿರ್ಧಾರ

 ಕೊಚ್ಚಿ,ಡಿ.8: 2017ರಲ್ಲಿ ಚಲನಚಿತ್ರ ನಟಿಯ ಅಪಹರಣ ಹಾಗೂ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಟ ದಿಲೀಪ್ ಅವರನ್ನು ದೋಷಮುಕ್ತಗೊಳಿಸಿದ ಎರ್ನಾಕುಲಂಜಿಲ್ಲಾ ಹಾಗೂ ಪ್ರಧಾನ ಸೆಶನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇ

8 Dec 2025 8:47 pm
ಕಪಿಲ್‌ ದೇವ್ ನಿರ್ಮಿಸಿದ್ದ ಅನಪೇಕ್ಷಿತ ವಿಶ್ವ ದಾಖಲೆ ಮುರಿದ ಜೋ ರೂಟ್

ಬ್ರಿಸ್ಬೇನ್, ಡಿ.8: ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಗಾಬಾ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ತಂಡ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಹೆಸರಲ್ಲಿದ್ದ ಅನಪ

8 Dec 2025 8:37 pm
ಡಿ.9ರಿಂದ ಐದು ಪಂದ್ಯಗಳ T20 ಸರಣಿ ಆರಂಭ; ಕಟಕ್‌ ನಲ್ಲಿ Ind Vs SA ಮೊದಲ ಮುಖಾಮುಖಿ

ಭುವನೇಶ್ವರ, ಡಿ.8: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾವು ಕಟಕ್‌ ನ ಬಾರಬತಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಬಹುನಿ

8 Dec 2025 8:33 pm
ದಕ್ಷಿಣ ಆಫ್ರಿಕಾ ವಿರುದ್ಧ ದ್ವಿತೀಯ ODIನಲ್ಲಿ ನಿಧಾನಗತಿಯ ಬೌಲಿಂಗ್: Team Indiaಕ್ಕೆ ದಂಡ

ದುಬೈ, ಡಿ.8: ರಾಯ್ಪುರದಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಸೋಮವಾರ ಟೀಮ್ ಇಂಡಿಯಾಕ್ಕೆ ಅದರ ಪಂದ್ಯಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಏಕದಿನ ಪಂದ್ಯವನ್ನು ಭಾರತ

8 Dec 2025 8:28 pm
T20 ವಿಶ್ವ ದಾಖಲೆ ಸರಿಗಟ್ಟಿದ ಬರೋಡದ ಅಮಿತ್ ಪಾಸ್ಸಿ

ಹೈದರಾಬಾದ್, ಡಿ.8: ಬರೋಡ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್-ಬ್ಯಾಟರ್ ಅಮಿತ್ ಪಾಸ್ಸಿ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಸೋಮವಾರ ನಡೆದ ಗ್ರೂಪ್ ಹಂತದ T20 ಪಂದ್ಯದಲ್ಲಿ ಸರ್ವಿಸಸ್ ತಂಡದ ವಿರುದ್ಧ ಆಡಿದ ತನ್ನ ಚೊಚ

8 Dec 2025 8:25 pm
ವಿಕಲಚೇತನರ ಸೌಲಭ್ಯವನ್ನು ತಲುಪಿಸಿ : ನ್ಯಾ. ಜೈಬುನ್ನಿಸಾ

ಮಂಗಳೂರು:ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ. ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ

8 Dec 2025 8:19 pm
ದಿಲ್ಲಿ ಹೈಕೋರ್ಟ್‌ನಿಂದ ನಾಳೆ(ಡಿ.9) ಸರಕಾರದ ನೆರವು ಕೋರಿರುವ ಅರ್ಜಿಯ ವಿಚಾರಣೆ

ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ರದ್ದತಿಯಿಂದ ತೊಂದರೆಗೀಡಾಗಿರುವ ಪ್ರಯಾಣಿಕರಿಗೆ ನೆರವನ್ನು ಒದಗಿಸುವಂತೆ ಮತ್ತು ಹಣವನ್ನು ಮರುಪಾವತಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯವ

8 Dec 2025 8:15 pm
Bengaluru | ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು : ನಗರದಲ್ಲಿ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರಾಗಿದ್ದು, ಸಾ

8 Dec 2025 8:13 pm
7ನೇ ದಿನವೂ ಮುಂದುವರಿದ ಇಂಡಿಗೊ ಬಿಕ್ಕಟ್ಟು | ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ: ಕೇಂದ್ರ ವಾಯುಯಾನ ಸಚಿವ ನಾಯ್ಡು

ಹೊಸದಿಲ್ಲಿ, ಡಿ.8: ಇಂಡಿಗೊ ಬಿಕ್ಕಟ್ಟು ಏಳನೇ ದಿನವಾದ ಸೋಮವಾರವೂ ಮುಂದುವರಿದಿದ್ದು, ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 500 ಇಂಡಿಗೊ ಯಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಗಳ ಕಾರ್ಯಾಚರಣೆಯಲ್ಲಿ ಬಿಕ್ಕಟ್ಟಿಗೆ ಸಂಸ್ಥೆಯ

8 Dec 2025 8:11 pm
ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡ

8 Dec 2025 8:07 pm
2025ರ ಅತಿದೊಡ್ಡ ಓಪನಿಂಗ್ ಗಳ ಸಾಲಿಗೆ ಸೇರಿದ ಧುರಂಧರ್; ದಾಖಲೆ ಮಾತ್ರ ʼಕಾಂತಾರʼಕ್ಕೆ!

Photo Credit : bollywoodhungama.com ಬಾಲಿವುಡ್ ನಟ ರಣ್ವೀರ್ ಸಿಂಗ್ ನಟಿಸಿರುವ ‘ಧುರಂದರ್’ ಸಿನಿಮಾ ಮೂರು ದಿನಗಳಲ್ಲಿ 158 ಕೋಟಿ ರೂ. ಗಳಿಕೆ ಮಾಡಿದೆ. ಆದರೆ ಉತ್ತಮ ಓಪನಿಂಗ್ ವಿಚಾರದಲ್ಲಿ ಕನ್ನಡದ ‘ಕಾಂತಾರ’ ಸಿನಿಮಾದ ದಾಖಲೆ ಮೀರಿಸಲು ಸಾಧ್ಯವಾಗಿಲ್

8 Dec 2025 8:04 pm
ಸಾಲಿಗ್ರಾಮ ಪ.ಪಂ: ಬೀದಿನಾಯಿಗಳ ಉಪಟಳ ತಡೆಯಲು ಕ್ರಮ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್‌ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್

8 Dec 2025 8:02 pm
Mangaluru | ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ: ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳ

8 Dec 2025 7:56 pm
ಕಲಬುರಗಿ | ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ತಾಲ್ಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು. ಶರಣ ಸಿರಸಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ ಭರಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಭಾಷಣ

8 Dec 2025 7:55 pm
ಗ್ರಾಮ ಪಂಚಾಯಿತಿ ʼಬಿ ಖಾತಾʼ ರದ್ದು

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2025ರ ನಿಯಮಗಳ ಪ್ರಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಇನ್ನು ಮುಂದೆ ʼಬಿ ಖಾತಾʼ ಸೃಷ್ಟಿಸಲು ಅವಕಾಶ ಇರುವುದಿಲ್ಲ. ಗ್ರಾಮೀಣ ಪ್ರದೇಶದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ

8 Dec 2025 7:52 pm
ಕೊರಗರ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆ ಕಸಿಯುವ ಯತ್ನ ಆರೋಪ: ಬ್ರಹ್ಮಾವರ ತಾಲೂಕು ಕಚೇರಿ ಎದುರು ಕೊರಗರಿಂದ ಪ್ರತಿಭಟನೆ

ಬ್ರಹ್ಮಾವರ: ಸ್ಥಳೀಯ ಕೊರಗ ಕುಟುಂಬಗಳು ಹಲವು ದಶಕದಿಂದ ಹೊಟ್ಟೆಪಾಡಿಗಾಗಿ ನಡೆಸಿಕೊಂಡು ಬಂದಿರುವ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೊರ

8 Dec 2025 7:36 pm
ʼಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆʼ: ದ.ಕ.ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಿಪಿಎಂ ರ‍್ಯಾಲಿ

ಮಂಗಳೂರು: ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಸಿಪಿ

8 Dec 2025 7:28 pm
ಕಲಬುರಗಿ | ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಬೂಕರ್ ವಿಜೇತೆ ದೀಪಾ ಬಸ್ತಿ ಭೇಟಿ

ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ

8 Dec 2025 7:26 pm
ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

ಕಲಬುರಗಿ: ಸುಟ್ಟ ವಿದ್ಯುತ್‌ ಪರಿವರ್ತಕಗಳನ್ನು(ಟಿ.ಸಿ) ನಿಗದಿತ ಕಾಲಮಿತಿಯಲ್ಲಿ ಬದಲಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜೆಸ

8 Dec 2025 7:23 pm
ಯಾದಗಿರಿ | ವಕ್ಫ್ ಬೋರ್ಡ್‌ ಅಧಿಕಾರಿಗಳ ಕಾರ್ಯ ಇತರರಿಗೆ ಮಾದರಿ: ಪಂಪನಗೌಡ

ಯಾದಗಿರಿ: ಸತತ ಶ್ರಮ ಹಾಕಿ ವಕ್ಫ್ ಆಸ್ತಿಗಳನ್ನು ಉಮ್ಮಿದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ಈ ಕೆಲಸದಲ್ಲಿ ಗಿರಿಜಿಲ್ಲೆಯಲ್ಲಿ ಅತಿ ಹೆಚ್ಚು ಆಸ್ತಿಗಳನ್ನು ಅಪ್ಲೋ

8 Dec 2025 7:10 pm
Mangaluru | ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ

8 Dec 2025 7:09 pm
ಕಸಾಪ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 14 ಆರೋಪಗಳ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ರಾಜ್ಯ ಸರಕಾರದ ಮಾಹಿತಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14 ಆರೋಪಗಳ ವಿಚಾರಣೆ ಪೂರ್ಣಗೊಂಡಿದ್ದು, ಉಳಿದ 3 ಆರೋಪಗಳ ಕುರಿತ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣ

8 Dec 2025 7:04 pm
ಮಂಗಳೂರು: ಬಾಡಿಗೆ ಮಾಡುತ್ತಿದ್ದ ಖಾಸಗಿ ಕಾರುಗಳನ್ನು ತಡೆಹಿಡಿದ ಅಸೋಶಿಯೇಶನ್

ಮಂಗಳೂರು: ಬಾಡಿಗೆ ಮಾಡುತ್ತಿದ್ದ ಎರಡು ಖಾಸಗಿ ಕಾರುಗಳನ್ನು ಸೋಮವಾರ ಕಂಕನಾಡಿ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಮಾಡಿದ ದ.ಕ. ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸರ ಮೂಲಕ ಆರ್‌ಟಿಒ ಅಧ

8 Dec 2025 6:55 pm
ವಂದೇಮಾತರಂ ಗೀತೆ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ನೆಹರೂ ಹೇಳಿದ್ದರು: ಆರೋಪಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ವಂದೇಮಾತರಂ ಗೀತೆ ಕುರಿತು ಲೊಕಸಭೆಯಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಜವಾಹರ್ ಲಾಲ್ ನೆಹರೂ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಹಾಡು ವಂ

8 Dec 2025 6:51 pm
ಶೋಷಿತರ ನೋವಿಗೆ ಸ್ಪಂದಿಸುವುದೇ ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಸುಂದರ್ ಮಾಸ್ತರ್

ಉಡುಪಿ: ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂಧಿಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ

8 Dec 2025 6:29 pm
Mangaluru | ಅಡ್ಯಾರ್‌ನಲ್ಲಿ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ, ತಖ್ವಾ ಪಬ್ಲಿಕ್ ಸ್ಕೂಲ್ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು: ಪಂಪ್‌ವೆಲ್‌ನ ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ನಗರದ ಹೊರವಲಯದ ಅಡ್ಯಾರ್‌ನಲ್ಲಿ 6 ಕೋಟಿ ರೂ . ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ , ತಖ್ವಾ ಪಬ್ಲಿಕ್ ಸ್ಕೂಲ್ ಮತ್ತು ಹಾಸ್

8 Dec 2025 6:21 pm
ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರಕಾರಕ್ಕೆ ದುಬಾರಿಯಾಗುವ ತೀ

8 Dec 2025 6:16 pm
ಕೊಪ್ಪಳ | ʼಪ್ರೀ ವೆಡ್ಡಿಂಗ್ ಶೂಟ್ʼ ಮುಗಿಸಿ ವಾಪಾಸು ಬರುತ್ತಿದ್ದ ಜೋಡಿ ಅಪಘಾತದಲ್ಲಿ ಮೃತ್ಯು

ಕೊಪ್ಪಳ : ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಸಮೀಪ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹನುಮನ ಹಟ್ಟಿ ಗ್ರಾಮದ ಕರಿಯಪ್ಪ (26) ಹಾಗೂ

8 Dec 2025 5:52 pm
ಯಾದಗಿರಿ | ಡಿ.21, 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಐದು ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ನೀಡಿ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್

8 Dec 2025 5:38 pm
ಯಾದಗಿರಿ | ಸಚಿವ ಝಮೀರ್ ಅಹ್ಮದ್ ಅವರನ್ನು ಡಿಸಿಎಂ ಮಾಡಲು ಆಗ್ರಹ

ಯಾದಗಿರಿ: ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯವಾದ ಪ್ರತಿನಿಧಿತ್ಯ ದೊರೆಯಬೇಕಾದರೇ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್

8 Dec 2025 5:33 pm
ದೇವದುರ್ಗ | ಬೀದಿಬದಿ ವ್ಯಾಪಾರಿಗಳ ತಾಲೂಕು ಅಧ್ಯಕ್ಷರಾಗಿ ಮರಿಯಪ್ಪ ಆಯ್ಕೆ

ದೇವದುರ್ಗ : ದೇವದುರ್ಗ ಪ್ರವಾಸಿ ಮಂದಿದಲ್ಲಿ ಜಿಲ್ಲಾ‌ ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಯೇಸು ಮಿತ್ರ ಮತ್ತು ಶ್ರೀಮತಿ ನಂದಕಿಶೋರ ಹಮ್ಮಿಕೊಂಡ ಸಭೆಯಲ್ಲಿ ಎಲ್ಲಾ ವ್ಯಾಪಾರ

8 Dec 2025 5:28 pm
ರಾಯಚೂರು | ಬೆಳಗಾವಿ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ, ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಜೆಡಿಎಸ್ ಪ್ರತಿಭಟನೆ

ರಾಯಚೂರು: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಕುರ್ಚಿ ಕಾದಾಟ ಬಿಟ್ಟು ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜನತಾದಳ ರಾಯಚೂರು ಗ್ರಾಮೀಣ ಘಟಕದ ವತಿಯಿಂ

8 Dec 2025 5:25 pm
Work From Home ಉದ್ಯೋಗಿಗಳ ಕೌಶಲ್ಯ ಬೆಳವಣಿಗೆಗೆ ಧಕ್ಕೆ ತರುತ್ತಿದೆಯೇ?

ಮನೆಯಿಂದಲೇ ಕೆಲಸ ಮಾಡಿದ್ರೆ ಭಡ್ತಿಗೆ ಸಮಸ್ಯೆ

8 Dec 2025 5:22 pm
ದೇವದುರ್ಗ | ಸರಕಾರಿ ಕೆಲಸಕ್ಕೆ ಅಡ್ಡಿ ಆರೋಪ : ಗ್ರಾ.ಪಂ ಅಧ್ಯಕ್ಷೆ ನೀಲಮ್ಮ ಪತಿಯ ವಿರುದ್ದ ಪ್ರಕರಣ ದಾಖಲು

ದೇವದುರ್ಗ : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೀಲಮ್ಮ ಅವರ ಪತಿ ರಾಜಶೇಖರ ರಾಠೋಡ ಅವರ ವಿರುದ್ದ ಪಿಡಿಒ ಲಿಂಗಪ್ಪ ರಾಠೋಡ ಅವರು ದೇವದುರ್ಗ ಪೊಲ

8 Dec 2025 5:20 pm
ಬೆಳಗಾವಿ ಅಧಿವೇಶನ | ಬಿಮ್ಸ್ ಆಸ್ಪತ್ರೆಯ ಪ್ರಕರಣವೊಂದು ಮೇಲ್ಮನೆಯಲ್ಲಿ ಭಾರೀ ಚರ್ಚೆಗೆ ಗ್ರಾಸ

ರೋಗಿಯ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರಿಂದ ಯಾವುದೇ ನಿರ್ಲಕ್ಷ್ಯವಿಲ್ಲ: ಡಾ.ಶರಣಪ್ರಕಾಶ ಪಾಟೀಲ್

8 Dec 2025 5:14 pm
ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಪನೆ ಕುರಿತು ಪರಿಶೀಲನೆ : ಸಿದ್ದರಾಮಯ್ಯ

ಬೆಳಗಾವಿ (ಸುವರ್ಣಸೌಧ) : ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ‘ತಿಮ್ಮಕ್ಕ ವಸ್ತು ಸಂಗ್ರಹಾಲಯ’ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆಯನ್ನು ರಾಜ್ಯ ಸ

8 Dec 2025 5:08 pm
‘ಕೆಇಎ’ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ : ಡಾ.ಎಂ.ಸಿ.ಸುಧಾಕರ್

ಬೆಳಗಾವಿ(ಸುವರ್ಣವಿಧಾನಸೌಧ) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿ

8 Dec 2025 5:03 pm
ಕಾಂಗ್ರೆಸ್ ಸರಕಾರ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದೆ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ(ಸುವರ್ಣ ವಿಧಾನಸೌಧ) : ಸಮಸ್ಯೆಗಳು ಯಾವಾಗಲೂ ಇರುತ್ತವೆ, ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಎಂದೇ ರಾಜ್ಯದ ಜನತೆ ನಮಗೆ ಅಧಿಕಾರ ಕೊಟ್

8 Dec 2025 4:58 pm
ಸರಕಾರ ಕಡೆಗಣಿಸಿದ ಉತ್ತರದ ಹೋರಾಟಗಳು

ಕ ರ್ನಾಟಕದ ಉತ್ತರದ ಜಿಲ್ಲೆಗಳಿಗೆ ಬೆಂಗಳೂರು ತುಂಬಾ ದೂರ.ಆದರೆ ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ರಾಜಧಾನಿ ದೂರವಲ್ಲ. ಅಲ್ಲಿನ ಜನರಿಂದ ಚುನಾಯಿತರಾಗಿ ಬರುವ ಬಹುತೇಕ ಜನ ಪ್ರತಿನಿಧಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ

8 Dec 2025 4:33 pm
ನನ್ನ ರಕ್ತದಲ್ಲಿ ಕನ್ನಡವಿದೆ; ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ : ಮಧು ಬಂಗಾರಪ್ಪ

‘ಎಲ್ಲ ಗ್ರಾ.ಪಂ.ಗಳಲ್ಲಿ ಹಂತ ಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ’

8 Dec 2025 4:18 pm
ಹಣ ವಸೂಲಿಗಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ : ದಿನೇಶ್ ಗುಂಡೂರಾವ್

ಬೆಳಗಾವಿ(ಸುವರ್ಣವಿಧಾನಸೌಧ) : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡ

8 Dec 2025 4:13 pm
ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುವೆ: ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ(ಸುವರ್ಣ ವಿಧಾನಸೌಧ) : ಪರಿಷತ್ ಕಲಾಪದಲ್ಲಿ ತಮ್ಮ ವಿರುದ್ಧ ‘ಅವಿಶ್ವಾಸ ನಿರ್ಣಯ’ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. ಸೋಮವಾರ ಇಲ

8 Dec 2025 4:01 pm
ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ; 570 ಜನರ ಬಂಧನ : ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುವರ್ಣಸೌಧದದ ವ

8 Dec 2025 3:35 pm
2017ರ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಮಲಯಾಳಂ ನಟ Dileep ಖುಲಾಸೆ: ಪ್ರಕರಣದಲ್ಲಿ ನಟನ ಪಾತ್ರವೇನು?

ತಿರುವನಂತಪುರಂ: 2017ರಲ್ಲಿ ತಮ್ಮ ಸಹ ನಟಿಯೊಬ್ಬರ ಮೇಲೆ ನಡೆದಿದ್ದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಟನೆಯ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎರ್ನಾಕುಲಂನ ಸೆಷನ್ಸ್ ನ್ಯಾಯಾಲ

8 Dec 2025 2:29 pm
ಪೊಲೀಸ್‌ ಗೆ ಕಚ್ಚಿದ Gemini: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್

ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕಚ್ಚಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರ

8 Dec 2025 2:23 pm
IndiGo ಬಿಕ್ಕಟ್ಟು ಪ್ರಕರಣ: ಸರಕಾರ ಸ್ಪಂದಿಸಿದೆ, ತುರ್ತು ವಿಚಾರಣೆ ಬೇಕಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸಂಸ್ಥೆ ಯ ನೂರಾರು ವಿಮಾನಗಳು ರದ್ದಾದ ಪರಿಣಾಮ ದೇಶದಾದ್ಯಂತ ಪ್ರಯಾಣಿಕರು ಅನುಭವಿಸಿದ ತೊಂದರೆಯನ್ನು ಉಲ್ಲೇಖಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮ

8 Dec 2025 2:12 pm
ಚುನಾವಣೆಯಲ್ಲಿ ʼಗ್ಯಾರಂಟಿʼ ಘೋಷಿಸಿ ಸಿದ್ದರಾಮಯ್ಯ ಗೆಲುವು ಪ್ರಶ್ನಿಸಿ ಅರ್ಜಿ: ಸುಪ್ರೀಂಕೋರ್ಟ್‌ ನಿಂದ ನೋಟಿಸ್ ಜಾರಿ

ಪ್ರಣಾಳಿಕೆಯಲ್ಲಿನ ಘೋಷಣೆಗಳು ಹೇಗೆ ಭ್ರಷ್ಟಾಚಾರಕ್ಕೆ ಸಮವಾಗುತ್ತವೆ? ಎಂದ ನ್ಯಾಯಾಲಯ

8 Dec 2025 2:04 pm
ಯಾದಗಿರಿ | ಮನೆಕಳ್ಳತನಕ್ಕೆ ಯತ್ನ : ತಡೆಯಲು ಬಂದ ಮಹಿಳೆಗೆ ಚಾಕುವಿನಿಂದ ಇರಿತ

ಯಾದಗಿರಿ : ಹಾಡು ಹಗಲೇ ಹಾಡಹಗಲೇ ಮನೆಕಳ್ಳತನಕ್ಕೆ ಯತ್ನಿಸಿರುವ ಘಟನೆ ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿ ಸೋಮವಾರ ಬೆಳಗ್ಗೆ 10.30 ರ ಸುಮಾರಿಗೆ ನಡೆದಿದೆ. ಮನೆಯ ಯಜಮಾನಿಯ ಜಾಗುರುಕತೆಯಿಂದಾಗಿ ಮನೆಕಳ್ಳತನದ ಯತ್ನ ವಿಫಲಗೊಂಡಿದ

8 Dec 2025 1:38 pm
US Fed ದರ ಕಡಿತದ ನಿರೀಕ್ಷೆಯಲ್ಲಿ ಇನ್ನಷ್ಟು ಏರಿಕೆಯಾಗಲಿರುವ Gold; ಮಂಗಳೂರಿನಲ್ಲಿ ಚಿನ್ನಕ್ಕೆಷ್ಟು?

ಚಿನ್ನದ ದರಗಳು ತೀವ್ರ ಏರಿಳಿತದ ನಡುವೆ ವಹಿವಾಟು ನಡೆಸುತ್ತಿವೆ. ಒಂದು ದಿನ ಹೆಚ್ಚಾದರೆ, ಮರುದಿನ ಕಡಿಮೆಯಾಗುತ್ತಿದೆ. ಹಿಂದಿನ ದಿನ ಏರಿಕೆಯಾಗಿದ್ದ ದರ ರವಿವಾರ ಮತ್ತೆ ಇಳಿಕೆ ಕಂಡಿದೆ. ಸೋಮವಾರ ಮತ್ತೆ ಏರಿಕೆ ಕಂಡಿದೆ. ಡಿಸೆಂಬರ

8 Dec 2025 1:38 pm
Belagavi | ಎಂಇಎಸ್ ವಿರುದ್ಧ ಪ್ರತಿಭಟನೆ; ಕರವೇ ಕಾರ್ಯಕರ್ತರು ವಶಕ್ಕೆ

ಬೆಳಗಾವಿ : ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಂಘಟನೆಯ ಜಿಲ್ಲಾ ಘಟಕದ ಅ

8 Dec 2025 1:33 pm
ಪುರುಷರಲ್ಲೇ ಬಂಜೆತನದ ಸಮಸ್ಯೆ ಹೆಚ್ಚು!

ಧೂಮಪಾನ, ಮದ್ಯಪಾನ, ಒತ್ತಡ, ಖಿನ್ನತೆಯಿಂದ Sperm ಗುಣಮಟ್ಟ ಕುಸಿತ -- ಬಂಜೆತನವನ್ನು ಮಹಿಳೆಯರ ಸಮಸ್ಯೆ ಎಂದು ಭಾವಿಸಿರುವ ಕಾಲ ದೂರ ಹೋಗಿದೆ. ಇತ್ತೀಚೆಗೆ ಸಂಗಾತಿಗಳು ಮದುವೆಗೆ ಮುಂಚೆಯೇ ಬಂಜೆತನದ ಸಮಸ್ಯೆ ಇದೆಯೇ ಎನ್ನುವ ಪರೀಕ್ಷೆ ನ

8 Dec 2025 1:29 pm
ಬೆಳಗಾವಿ | ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್: ಎಂಇಎಸ್​ ಮುಖಂಡರ ಬಂಧನ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್​ ಆಚರಿಸಲು ಮುಂದಾದ ಎಂಇಎಸ್​ ಮುಖಂಡರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಒಬ್ಬೊಬ್ಬರನ್ನೇ ಬಂಧಿಸಿ ಪೊಲೀಸ್​ ವಾಹನದಲ್ಲಿ ಕರೆದೊಯ್ದಿದ್ದಾರೆ. ಅಧಿ

8 Dec 2025 1:22 pm
ಸೋನಂ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿರುವ ಅರ್ಜಿಯ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆ

ಹೊಸದಿಲ್ಲಿ: ತಮ್ಮ ಪತಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದು ಕಾನೂನುಬಾಹಿರ ಹಾಗೂ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವ ನಿರಂಕುಶಾಧಿಕಾರಿ ವರ್ತನೆ ಎಂ

8 Dec 2025 1:13 pm
300ಕ್ಕೂ ಹೆಚ್ಚು indiGo ವಿಮಾನಗಳ ರದ್ದು: ಬೆಂಗಳೂರು, ಮುಂಬೈ, ದಿಲ್ಲಿ ಏರ್ಪೋರ್ಟ್ ಗಳಲ್ಲಿ ಪ್ರಯಾಣಿಕರ ಪರದಾಟ

ಹೊಸದಿಲ್ಲಿ: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿನ ವ್ಯತ್ಯಯ ಏಳನೆಯ ದಿನವೂ ಮುಂದುವರಿದಿದ್ದು, ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ಸೋಮವಾರ ಕೂಡಾ 300ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದಾಗಿ ದಿಲ್ಲಿ ವಿಮಾನ ನಿಲ್ದಾಣ

8 Dec 2025 12:58 pm
ಬೆಳಗಾವಿ ಅಧಿವೇಶನ | ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ.ನರಹರಿ, ವಿಧಾನ ಪರಿಷತ್ತಿನ ಹಾ

8 Dec 2025 12:52 pm