SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...
ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ; ಹೊಟೇಲ್ ಉದ್ಯಮ ಸಹಿತ ಜನ ಸಾಮಾನ್ಯರಿಗೆ ತೀವ್ರ ಸಂಕಷ್ಟ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ  ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಆಮದಾಗುವ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‍ಪಿಜಿ) ಸರಬರಾಜು ವ್ಯತ್ಯಯಗೊಂಡಿದ್ದು, ದೇಶಾದ್ಯಾಂತ ಎಲ್‍ಪಿಜಿ ಸಿಲಿಂಡರ್‌ ಗಳ ಕೊರತೆ ಉ

14 Mar 2026 10:44 pm
ಕನಕಗಿರಿ | ಬಾಣಂತಿ ಮೃತ್ಯು

ಕನಕಗಿರಿ: ಇಲ್ಲಿನ ನಾಲ್ಕನೇ ವಾರ್ಡ್ ನಿವಾಸಿ ಮಹೇಕಾ ಅಗರಬತ್ತಿ (22) ಎಂಬ ಮಹಿಳೆ ಹೆರಿಗೆಯಾದ ನಂತರ ಮೃತಪಟ್ಟ ಘಟನೆ‌ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆ ನಿಮಿತ್ತ ತವರು ಮನೆಯಾದ ಸಿಂಧನೂರಿಗೆ ಹೋಗಿದ್

14 Mar 2026 10:40 pm
Bengaluru | ‘ಅಡುಗೆ ಅನಿಲದ ಬೆಲೆ ಏರಿಕೆ’ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು : ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ಪ್ರಧಾನಿ ಮೋದಿ ‘ಗಟಾರ್ ಗ್ಯಾಸ್’ ಹೇಳಿಕೆ ವಿರುದ್ಧ ವಿನೂತನ ಅಣಕು ಪ್ರದರ್ಶನ ನಡೆಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

14 Mar 2026 10:36 pm
ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಸಹಕರಿಸಿ : ಹೋರಾಟ ಸಮಿತಿ ಮನವಿ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮಾ.27 ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಒಳಮೀಸಲಾತಿ ಪರವಾದ ತೀರ್ಮಾನವನ್ನು ತೆಗೆದುಕೊಳ್ಳಲು ಎಲ್ಲ ಸಮುದಾಯದ ಸಚಿವರು, ಹೋರಾಟಗಾರರು ಸಹಕರಿಸಬೇಕು ಎ

14 Mar 2026 10:32 pm
14 Mar 2026 10:29 pm
ವಿಜಯನಗರ | ರಮಝಾನ್‌-ಯುಗಾದಿ ಹಬ್ಬ : ಪೊಲೀಸರಿಂದ ಶಾಂತಿ ಸಭೆ

ವಿಜಯನಗರ / ಹೊಸಪೇಟೆ: ನಗರದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ರಮಝಾನ್‌ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಸರ್ವಧರ್ಮದ ಮುಖಂಡರೊಂದಿಗೆ ಪೊಲೀಸ್‌ ಠಾಣಾಧಿಕಾರಿ ಹುಲುಗಪ್ಪ ರವರ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು. ಶಾಂತಿ ಸಭೆ

14 Mar 2026 10:24 pm
ಚಿಂಚೋಳಿ | ಪೋಲಕಪಳ್ಳಿ ಮ್ಯಾಟ್ರಿಕ್ಸ್ ಆಗ್ರೋ ಕಂಪನಿ ದಿಢೀರ್ ಬಂದ್ : ಕಾರ್ಮಿಕರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಚಿಂಚೋಳಿ: ಪೋಲಕಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮ್ಯಾಟ್ರಿಕ್ಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿ ಕಾರ್ಮಿಕ ಇಲಾಖೆ ನಿಯಮ ಉಲ್ಲಂಘಿಸಿ ದಿಢೀರ್ ಬೀಗ ಜಡಿಸಿದ ಪರಿಣಾಮ ಸುಮಾರು 120 ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದ

14 Mar 2026 10:14 pm
ಇರಾನ್ ಯುದ್ಧ ನಿರ್ಣಾಯಕ ಹಂತ ಪ್ರವೇಶಿಸಿದೆ : ಇಸ್ರೇಲ್

ಜೆರುಸಲೇಂ, ಮಾ.14: ಇರಾನ್‍ನೊಂದಿಗಿನ ಯುದ್ಧವು ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್‌ ಶನಿವಾರ ಹೇಳಿದ್ದು ಇರಾನ್‍ನ ಪ್ರಮುಖ ರಫ್ತು ಕೇಂದ್ರ ಖಾರ್ಗ್ ದ್ವೀಪದ ಮಿಲಿಟರಿ ಗುರಿಗಳ ಮ

14 Mar 2026 10:09 pm
ಕಲಬುರಗಿ | ಝರತ್ ಖ್ವಾಜಾ ಬಂದೇ ನವಾಝ್ ದರ್ಗಾದಲ್ಲಿ ಭವ್ಯ ದಾವತ್-ಎ-ಇಫ್ತಾರ್ ಆಯೋಜನೆ

ಕಲಬುರಗಿ: ಕಲಬುರಗಿಯ ಐತಿಹಾಸಿಕ ಹಝರತ್ ಖ್ವಾಜಾ ಬಂದೇ ನವಾಝ್ ದರ್ಗಾದ ಸಜ್ಜಾದ ನಶೀನ್ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಹಝರತ್ ಡಾ.ಹಫೀಝ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್ ಅವರಿಂದ ಶನಿವಾರ ಸಂಜೆ ಭ

14 Mar 2026 10:09 pm
ಎರಡನೇ ಏಕದಿನ ಪಂದ್ಯ | ರನೌಟ್ ತೀರ್ಪಿಗೆ ಅತೃಪ್ತಿ: ಪಾಕ್‌ನ ಸಲ್ಮಾನ್‌ಗೆ ಛೀಮಾರಿ, ಡೀಮೆರಿಟ್ ಅಂಕ

Photo Credit : @BCBtigers ಢಾಕಾ, ಮಾ. 14: ಢಾಕಾದ ಶೇರೆ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ಸಲ್ಮಾನ್ ಅಲಿ ಅಘ ರನೌಟ್ ಆದ ವಿಧಾನವು

14 Mar 2026 10:07 pm
ಕ್ರಿಕೆಟ್‌ಗೆ ಹೊರತಾದ ಜೀವನದ ಬಗ್ಗೆ ಯೋಚಿಸುತ್ತಿದ್ದೇನೆ : ಮಾರ್ಕ್ ವುಡ್

 ಮಾರ್ಕ್ ವುಡ್ | Photo Credit : NDTV  ಲಂಡನ್, ಮಾ. 14: ಮಂಡಿ ಗಾಯದಿಂದ ಚೇತರಿಕೆ ನಿಧಾನವಾಗಿರುವ ಹಿನ್ನೆಲೆಯಲ್ಲಿ, ತಾನು ಮೊದಲ ಬಾರಿಗೆ ಕ್ರಿಕೆಟ್‌ಗೆ ಹೊರತಾದ ಜೀವನದ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗಿ

14 Mar 2026 10:05 pm
ಅಮೆರಿಕ-ಇಸ್ರೇಲ್ ದಾಳಿಯಲ್ಲಿ 56 ಮ್ಯೂಸಿಯಂಗಳು, ಐತಿಹಾಸಿಕ ತಾಣಗಳಿಗೆ ಹಾನಿ : ಇರಾನ್

ಟೆಹ್ರಾನ್, ಮಾ.14: ಮಧ್ಯಪ್ರಾಚ್ಯ ಯುದ್ಧ 15ನೇ ದಿನವನ್ನು ಪ್ರವೇಶಿಸುತ್ತಿರುವಂತೆಯೇ, ದೇಶದಾದ್ಯಂತ ಕನಿಷ್ಠ 56 ವಸ್ತು ಸಂಗ್ರಹಾಲಯಗಳು ಮತ್ತು ಚಾರಿತ್ರಿಕ ತಾಣಗಳು ಹಾನಿಗೊಂಡಿವೆ ಎಂದು ಇರಾನ್‍ನ ಸಾಂಸ್ಕೃತಿಕ ಪರಂಪರೆ ಮತ್ತು ಪ್ರ

14 Mar 2026 10:03 pm
ಟ್ರಂಪ್ ಅವರ ಜನಾಂಗೀಯ ದ್ವೇಷಭಾಷಣ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ : ವಿಶ್ವಸಂಸ್ಥೆ ಬೆಂಬಲಿತ ಸಮಿತಿ ಕಳವಳ

ಜಿನೆವಾ, ಮಾ.14: ಜನಾಂಗೀಯ ತಾರತಮ್ಯದ ಬಗ್ಗೆ ವಿಶ್ವಸಂಸ್ಥೆ ಬೆಂಬಲಿತ ಸ್ವತಂತ್ರ ತಜ್ಞರ ಸಮಿತಿಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಇತರ ರಾಜಕೀಯ ನಾಯಕರ ಜನಾಂಗೀಯ ದ್ವೇಷ ಭಾಷಣದಿಂದ ಉಂಟಾದ ಗಂಭೀರ ಮಾನವ ಹಕ್

14 Mar 2026 10:00 pm
ಹುಲಸೂರ್ | ಕ್ರೂಸರ್ ವಾಹನ ಪಲ್ಟಿ : ವ್ಯಕ್ತಿ ಮೃತ್ಯು

ಹುಲಸೂರ್ : ಕ್ರೂಸರ್ ವಾಹನ ಪಲ್ಟಿಯಾದ ಪರಿಣಾಮ ಮಹಾರಾಷ್ಟ್ರ ಮೂಲದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಲಸೂರ ತಾಲೂಕಿನ ಹಣಮಂತವಾಡಿ ಗ್ರಾಮದ ಹತ್ತಿರ ಶುಕ್ರವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ರಾಜ

14 Mar 2026 9:58 pm
40 ಕೋಟಿ ಬ್ಯಾರೆಲ್ ತೈಲ ಬಿಡುಗಡೆ ಮಾಡುವುದಾಗಿ ಘೋಷಿಸಿದ ಅಂತರರಾಷ್ಟ್ರೀಯ ಇಂಧನ ಸಂಸ್ಥೆ; ತೈಲ ಕೊರತೆ ನೀಗಿಸಲು ಇದು ಸಾಕಾಗುತ್ತಾ?

ಸಾಂದರ್ಭಿಕ ಚಿತ್ರ | Photo Credit : freepik ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಟೆಹ್ರಾನ್ ಮೇಲೆ ದಾಳಿ ಮಾಡುವ ಮೂಲಕ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದ ಎರಡು ವಾರಗಳ ನಂತರ ಅಂತರರಾಷ್ಟ್ರೀಯ ಇಂಧನ ಸಂಸ್ಥೆ (IEA) ತನ್ನ ಇತಿಹಾಸದಲ್

14 Mar 2026 9:45 pm
ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ: ಚಾಲಕ ಮೃತ್ಯು

ಬ್ರಹ್ಮಾವರ, ಮಾ.14: ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ. ಮಾ.13ರ

14 Mar 2026 9:42 pm
14 Mar 2026 9:42 pm
ಕೋಟ: ಬಾವಿಯೊಳಗೆ ಅಸ್ಥಿಪಂಜರ ಪತ್ತೆ

ಕೋಟ, ಮಾ.14: ಬಾವಿಯೊಳಗೆ ಮಾನವನ ಅಸ್ಥಿಪಂಜರ ಪತ್ತೆಯಾದ ಘಟನೆ ಮಾ.13ರಂದು ಬೆಳಗ್ಗೆ ಗುಂಡ್ಮೀ ಗ್ರಾಮದ ವಿಶ್ವಕರ್ಮ ಸಭಾಭವನದ ಬಳಿ ನಡೆದಿದೆ. ರಕ್ಷೀತ್ ಕಾಮತ್ ಎಂಬವರ ಜಾಗದಲ್ಲಿ ನೀರು ಬತ್ತಿ ಹೋಗಿರುವ ಬಾವಿ ಯೊಳಗೆ ಸುಮಾರು 40-45 ವರ್ಷ ಪ

14 Mar 2026 9:41 pm
ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ: ಸರಕಾರಿ ಮೂಲಗಳು

ಹಾರ್ಮುಝ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸ್ಪಷ್ಟನೆ

14 Mar 2026 9:40 pm
ಮಂಗಳೂರು| ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆ; ಹೊಟೇಲ್‌ಗಳು ಬಂದ್

ಮಂಗಳೂರು, ಮಾ.14: ಮಧ್ಯಪ್ರಾಚ್ಯದ ಯುದ್ಧೋನ್ಮಾದದಿಂದ ಉಂಟಾಗಿರುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆಯು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಈ ಮಧ್ಯೆ ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಬ

14 Mar 2026 9:39 pm
ಪಶ್ಚಿಮ ಬಂಗಾಳ | ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿಗೂ ಮುನ್ನ ಟಿಎಂಸಿ-ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ಪ್ರಾರಂಭಕ್ಕೂ ಮುನ್ನ ಟಿಎಂಸಿ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿರುವ ಘಟನೆ ಶನಿವಾರ ಕೇಂದ್ರ ಕೋಲ್ಕತ್ತಾದ ಗಿರೀಶ್ ಪಾರ್ಕ್ ಬಳಿ ನಡೆದಿದೆ. ಪ್ರಧಾನಿ ಮೋದಿಯವರ

14 Mar 2026 9:37 pm
UAEಯ ಬಂದರು ಪ್ರದೇಶಗಳನ್ನು ತಕ್ಷಣ ಖಾಲಿ ಮಾಡುವಂತೆ ಇರಾನ್ ಎಚ್ಚರಿಕೆ; ಖಾರ್ಗ್ ಮೇಲಿನ ದಾಳಿಗೆ ಪ್ರತಿಕಾರಕ್ಕೆ ಸಿದ್ಧತೆ?

ದುಬೈ, ಮಾ.14: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈನ ಜೆಬೆಲ್ ಅಲಿ ಬಂದರು, ಅಬುಧಾಬಿಯ ಖಲೀಫಾ ಬಂದರು ಹಾಗೂ ಫುಜೈರಾ ಬಂದರಿನ ಸುತ್ತಮುತ್ತಲಿನ ಪ್ರದೇಶ

14 Mar 2026 9:35 pm
ಕೊಂಕಣ ರೈಲ್ವೆ ಮಾರ್ಗದ ಮುಂಗಾರುಪೂರ್ವ ವಾರ್ಷಿಕ ತಪಾಸಣೆ

ಉಡುಪಿ ಮಾ.14: ಮುಂಬಯಿಯಿಂದ ಮಂಗಳೂರು ಬಳಿಯ ತೋಕೂರುವರೆಗೆ ವ್ಯಾಪಿಸಿರುವ ಕೊಂಕಣ ರೈಲ್ವೆ ಮಾರ್ಗದ ವಾರ್ಷಿಕ ತಪಾಸಣೆ ನಡೆಯುತ್ತಿದೆ. ಕೊಂಕಣ ರೈಲ್ವೆ ಮಾರ್ಗ ಪ್ರಾಕೃತಿಕ ಸೌಂದರ್ಯ ದೊಂದಿಗೆ ಮಳೆಗಾಲದ ಸಂದರ್ಭದಲ್ಲಿ ಹಲವು ಸವಾಲು

14 Mar 2026 9:19 pm
ಚೆನ್ನೈನ ಎಸ್‌ಆರ್‌ಎಂ ಅ.ಭಾ.ವಿ.ವಿ. ಪುರುಷ ಚೆಸ್ ಚಾಂಪಿಯನ್

ಉಡುಪಿ, ಮಾ.14: ಮೂವರು ಗ್ರಾಂಡ್‌ಮಾಸ್ಟರ್‌ಗಳು ಹಾಗೂ ಮೂವರು ಐಎಂಗಳನ್ನು ತಂಡದಲ್ಲಿ ಹೊಂದಿದ್ದ ಚೆನ್ನೈನ ಎಸ್‌ಆರ್‌ಎಂ ಇನ್‌ಸ್ಟಿಟ್ಯೂಟ್ ಆಫ್ ಸಾಯನ್ಸ್ ಆ್ಯಂಡ್ ಟೆಕ್ನಾಲಜಿ, ಮಣಿಪಾಲದ ಮಾಹೆಯಲ್ಲಿ ನಡೆದ ಪುರುಷರ ಚೆಸ್ ಚಾಂಪಿಯ

14 Mar 2026 9:18 pm
ಹಾರ್ಮುಝ್ ಜಲಸಂಧಿಯಲ್ಲಿನ ಅಡಚಣೆ LPG ಮೇಲೆ ಮಾತ್ರ ಪರಿಣಾಮ ಬೀರಿದ್ದೇಕೆ?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಮಧ್ಯೆ, ಭಾರತದ LPG ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಗ್ಯಾಸ್ ಏಜೆನ್ಸಿಗಳ ಹೊರಗೆ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ದೇಶದಾದ್ಯಂತ ಹಲವಾರು ರೆಸ್ಟೋರೆಂಟ್ ಗಳು ಮತ್ತು ಢಾಬಾಗಳು ಮುಚ್ಚಲ್ಪಟ್ಟ

14 Mar 2026 9:17 pm
LPG ಹೊತ್ತ ಎರಡು ಹಡಗುಗಳು ಸುರಕ್ಷಿತವಾಗಿ ಹಾರ್ಮುಝ್ ಜಲಸಂಧಿಯನ್ನು ದಾಟಿವೆ: ಕೇಂದ್ರ ಸರಕಾರ

ಹೊಸದಿಲ್ಲಿ: ಶನಿವಾರ ಯುದ್ಧಪೀಡಿತ ಹಾರ್ಮುಝ್ ಜಲಸಂಧಿಯಿಂದ ಕೊಲ್ಲಿ ರಾಷ್ಟ್ರಗಳಿಂದ ಎಲ್ಪಿಜಿಯನ್ನು ಹೊತ್ತು ತರುತ್ತಿರುವ ಭಾರತದ ಧ್ವಜವನ್ನು ಹೊಂದಿರುವ ಎರಡು ಹಡಗುಗಳು ಸುರಕ್ಷಿತವಾಗಿ ದಾಟಿವೆ ಎಂದು ಶಿಪ್ಪಿಂಗ್‌ ಮತ್ತು

14 Mar 2026 9:14 pm
ದೇಶದಲ್ಲಿ ಪೆಟ್ರೋಲ್, ಡೀಸೆಲ್‌ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ : ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾದಲ್ಲಿ ಉಲ್ಬಣಿಸುತ್ತಿರುವ ಸಂಘರ್ಷದ ನಡುವೆಯೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ದೇಶಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿವೆ ಎಂದು ಶನಿವಾರ ಜನ

14 Mar 2026 9:10 pm
ಹಾರ್ಮುಝ್ ಜಲಸಂಧಿ ದಾಟಿದ ನಂದಾದೇವಿ | 46 ಸಾವಿರ ಮೆಟ್ರಿಕ್ ಟನ್ LPG ಹೊತ್ತ ಹಡಗು ಶೀಘ್ರವೇ ಭಾರತಕ್ಕೆ ತಲುಪುವ ಸಾಧ್ಯತೆ

ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಭಾರತ ಎದುರಿಸುತ್ತಿರುವ ಇಂಧನ ಬಿಕ್ಕಟ್ಟಿಗೆ ತುಸು ನಿರಾಳತೆಯುಂಟು ಮಾಡುವಂತೆ, ಭಾರತದ ಇನ್ನೊಂದು ಎಲ್‌ಪಿಜಿ ವಾಹಕ ನೌಕೆ ನಂದಾದೇವಿ ಶನಿವಾರ ಯಶಸ್ವಿಯಾಗಿ ಹಾರ್ಮು

14 Mar 2026 9:07 pm
ಕುಂದಾಪುರ | ಓವರ್ ಸ್ಪೀಡ್ ಗೆ ದಂಡ ವಿಧಿಸಿ, ಕಾನೂನು ಅರಿವು ಮೂಡಿಸಿದ ಸಂಚಾರ ಠಾಣೆ ಪೊಲೀಸರು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ಥಿಯಾದ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳಿಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಶನಿವಾರ ಸಂಜೆ ಮೋಟಾರು ನಿಯಮ ಕಾಯ್ದೆ ಯಡಿ ದಂಡ ವಿಧಿಸಿ, ಕಾ

14 Mar 2026 9:07 pm
ಟಿಪ್ಪರ್ ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

ಪಡುಬಿದ್ರಿ, ಮಾ.14: ಮಿನಿ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.13ರಂದು ಸಂಜೆ ವೇಳೆ ನಂದಿಕೂರು ಗ್ರಾಮದ ಪಾಂಡ್ಯರ್ ಕಾಂಪ್ಲೆಕ್ಸ್ ಬಳಿ ನಡೆದಿದೆ. ಮೃತರನ್ನು ಲಿಂಗಪ್

14 Mar 2026 9:01 pm
ಕಾರ್ಕಳ, ಹೆಬ್ರಿ ಪರಿಸರದಲ್ಲಿ ಸಾದಾರಣ ಮಳೆ

ಉಡುಪಿ, ಮಾ.14: ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ಸಂಜೆಯ ವೇಳೆ ಸಾದಾರಣ ಮಳೆಯಾಗಿದ್ದು, ಇದರಿಂದ ಪರಿಸರದಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ ಕಾರ್ಕಳ ನಗರ, ಮಾಳ, ಅಜೆಕಾರು, ಶ

14 Mar 2026 9:00 pm
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್, ಮಿಥಾಲಿಗೆ ಜೀವಮಾನ ಸಾಧನೆ ಪ್ರಶಸ್ತಿ

ಹೊಸದಿಲ್ಲಿ, ಮಾ. 14: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನಮನ್ ಪ್ರಶಸ್ತಿ ಪ್ರದಾನ ಸಮಾರಂಭ 2026 ರಾಷ್ಟ್ರ ರಾಜಧಾನಿಯಲ್ಲಿ ರವಿವಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಭಾರತೀಯ ತಂಡದ ಮ

14 Mar 2026 8:59 pm
Bidar | ಜಿಲ್ಲಾ ಸಂಕಿರ್ಣ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶನಿವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂ

14 Mar 2026 8:46 pm
ಕಲಬುರಗಿ | ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 2,42,425 ಪ್ರಕರಣಗಳ ಇತ್ಯರ್ಥ

ಕಲಬುರಗಿ : ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 2,42,425 ಪ್ರಕರಣಗಳು

14 Mar 2026 8:44 pm
ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ: ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ

ಬೆಂಗಳೂರು : ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥ

14 Mar 2026 8:42 pm
ಲಿಂಗಸುಗೂರು | ಲೋಕ ಅದಾಲತ್‌ನಲ್ಲಿ 712 ಪ್ರಕರಣಗಳು ಇತ್ಯರ್ಥ

ಲಿಂಗಸುಗೂರು : ಶನಿವಾರ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಲೋಕ ಅಡಾಲತ್ ನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯ, ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯಗಳಲ್ಲಿ ನಾವಿಗ್ರಹಿತ ಪ್ರಕರಣಗಳ ವಿಲೇವಾರಿ ಶ

14 Mar 2026 8:42 pm
ಬಂಟ್ವಾಳ : ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವು ಶನಿವಾರ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ನಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ, ರಮಾನಾಥ ರೈ ಮಾತನಾಡಿ, ಸರ್ವ ಧರ್

14 Mar 2026 8:39 pm
ಆಳಂದದಲ್ಲಿ ಸೌಹಾರ್ದ ಇಫ್ತಾರ್ ಕೂಟ

ಧರ್ಮ ಸೌಹಾರ್ದತೆಯ ಸಂದೇಶ ನಮ್ಮದಾಗಿರಲಿ : ವಾಲಿ

14 Mar 2026 8:34 pm
ಭಟ್ಕಳದಲ್ಲಿ ಲೋಕ ಅದಾಲತ್| 1,526 ಪ್ರಕರಣಗಳ ವಿಚಾರಣೆ; 1,402 ಪ್ರಕರಣಗಳಿಗೆ ತೀರ್ಮಾನ

ಭಟ್ಕಳ: ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 1,526 ಪ್ರಕರಣ ಗಳನ್ನು ಪರಿಗಣಿಸಲಾಗಿದ್ದು, ಅವುಗಳಲ್ಲಿ 1,402 ಪ್ರಕರಣಗಳು ಸಮಜಾಯಿಷಿ ಮೂಲಕ ಇತ್ಯರ್ಥಗೊಂಡಿವೆ. ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ

14 Mar 2026 8:32 pm
ಬಾಗಲಕೋಟೆ ಉಪಚುನಾವಣೆ | ‘ಗ್ಯಾರಂಟಿ ಸರಕಾರ’ಕ್ಕೆ ಆಶೀರ್ವಾದ ಮಾಡಿ : ಡಿ.ಕೆ.ಶಿವಕುಮಾರ್ ಮನವಿ

ಬಾಗಲಕೋಟೆ : ನಮ್ಮ ಸರಕಾರ ನುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಹೀಗಾಗಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿ, ಮತ್ತೆ ನಿಮ್ಮ ಗ್ಯಾರಂಟಿ ಸರಕಾರ

14 Mar 2026 8:32 pm
ಬಜ್ಪೆ: ಇಂದಿರಾ ಕ್ಯಾಂಟೀನ್‌ಗೆ ಚಾಲನೆ

ಮಂಗಳೂರು, ಮಾ.14: ಬಜಪೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ ಇ

14 Mar 2026 8:29 pm
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು, ಮಾ.14: ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಶನಿವಾರ ನಗರದ ಕ್ಲಾಕ್‌ಟವರ್ ಬಳಿಯ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ರಸ್ತೆ ಬದಿಯಲ್ಲೇ ಕಟ್ಟಿಗೆ

14 Mar 2026 8:28 pm
ಕೊಚ್ಚಿಯಲ್ಲಿ ತಂಗಿರುವ ಇರಾನ್ ಯುದ್ಧನೌಕೆಯ ಸಿಬ್ಬಂದಿಯನ್ನು ಸ್ವದೇಶಕ್ಕೆ ಕಳುಹಿಸಿದ ಭಾರತ : ವರದಿ

ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾ ಸಂಘರ್ಷದ ನಡುವೆ ಈ ತಿಂಗಳ ಆರಂಭದಲ್ಲಿ ಕೊಚ್ಚಿಯಲ್ಲಿ ಲಂಗರು ಹಾಕಿರುವ ಇರಾನ್ ಯುದ್ಧನೌಕೆಯ ಅನಗತ್ಯ ಸಿಬ್ಬಂದಿಯನ್ನು ಭಾರತವು ಸ್ವದೇಶಕ್ಕೆ ಮರಳಿ ಕಳುಹಿಸಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇ

14 Mar 2026 8:26 pm
ಪಶ್ಚಿಮ ಏಶ್ಯಾ ಯುದ್ಧದ ಕುರಿತು ಭೀತಿ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ

ಗುವಾಹಟಿ,ಮಾ.14: ಪಶ್ಚಿಮ ಏಶ್ಯಾದಲ್ಲಿಯ ಯುದ್ಧ ಪರಿಸ್ಥಿತಿ ಕುರಿತು ಶನಿವಾರ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯ,ಅದು ಭಾರತದಲ್ಲಿ ಭೀತಿಯನ್ನು ಮೂಡಿಸಲು ಶ್ರಮಿಸುತ್ತಿದೆ ಎಂದು ಆರೋಪಿಸಿದರು. ಚುನಾವ

14 Mar 2026 8:25 pm
ಕುಂದಾಪುರ ಪೇ ಪಾರ್ಕಿಂಗ್ ಟೆಂಡರ್ ಹಿಂದೆ ಬಿಜೆಪಿ ಹುನ್ನಾರ: ಕಾಂಗ್ರೆಸ್ ಆರೋಪ

ಕುಂದಾಪುರ, ಮಾ.14: ಕುಂದಾಪುರ ಪುರಸಭೆಯ ಅವೈಜ್ಞಾನಿಕ ಪೇ ಪಾರ್ಕಿಂಗ್ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಇತರ ಸಮಾನ ಮನಸ್ಕ ಪಕ್ಷಗಳು ಮತ್ತು ಸಂಘಟನೆಗಳ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಮು

14 Mar 2026 8:22 pm
‘ಎಸ್‍ಐಆರ್’ ದೇಶವ್ಯಾಪಿ 10 ಕೋಟಿಗೂ ಅಧಿಕ ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆಯುವ ಸಾಧ್ಯತೆ : ಪ್ರೊ.ಯೋಗೇಂದ್ರ ಯಾದವ್

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ(ಎಸ್‍ಐಆಆರ್) ವಲಸೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು, ದೇಶವ್ಯಾಪಿ ಸುಮಾರು 10 ಕೋಟಿಗೂ ಅಧಿಕ ಮಂದಿ ಅರ್ಹ ಮತದಾರರನ್

14 Mar 2026 8:20 pm
ವಿಶೇಷಚೇತನರಿಗಾಗಿ ‘ಆದಿದ್ವಾರ ಜಾಬ್ ಹಬ್ಬ’

ಕುಂದಾಪುರ, ಮಾ.14: ವಿಶೇಷಚೇತನರಿಗೆ ಕರುಣೆ ತೋರುವ ಬದಲು ಅವರು ಜೀವನ ರೂಪಿಸಿಕೊಳ್ಳಲು ದಾರಿ ಮಾಡಿಕೊಡಬೇಕು. ಸಂಸ್ಥೆಗಳು ದಿವ್ಯಾಂಗರಿಗೆ ಉದ್ಯೋಗ ನೀಡುವಂತಾಗಬೇಕು. ದಿವ್ಯಾಂಗರಿಗೆ ಸರಿಯಾದ ಉದ್ಯೋಗ ನೀಡಿದರೆ ಅವರು ಜೀವನ ಸುಗಮವ

14 Mar 2026 8:20 pm
Kalaburagi | ಗುಲ್ಬರ್ಗಾ ವಿವಿಯಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಸಚಿವ‌ ಪ್ರಿಯಾಂಕ್ ಖರ್ಗೆ ಅಡಿಗಲ್ಲು

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಮಂತ್ರಿ ಉಚ್ಚತ್ತರ್ ಶಿಕ್ಷಾ ಅಭಿಯಾನ (PM-USHA) ಯೋಜನೆಯಡಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲ್ಪಡುವ ಕೌಶಲ್ಯಾಭಿವೃದ್ಧಿ ಕೇಂದ್ರ ಮತ್ತು ಸಂಯೋಜಿತ ಉಪನ್ಯಾಸ

14 Mar 2026 8:19 pm
ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

14 Mar 2026 8:11 pm
ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣ ವಿಫಲ: ಸಚಿವ ಪ್ರಿಯಾಂಕ್ ಖರ್ಗೆ ಆರೋಪ

ಬೀದರ್ : ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾ

14 Mar 2026 8:05 pm
ವಾಮನ ನಂದಾವರ ಚಾವಡಿ ನಾಮಫಲಕ ಅನಾವರಣ; ಆದಿಮ, ತಾಳಮೇಳ ಕೃತಿ ಬಿಡುಗಡೆ

ಮಂಗಳೂರು, ಮಾ.14: ಜಾನಪದ ಸಂಶೋಧಕ ಮತ್ತು ತುಳು ಅಕಾಡಮಿಯ ಮಾಜಿ ಅಧ್ಯಕ್ಷರಾಗಿದ್ದ ಡಾ. ವಾಮನ ನಂದಾವರ ವೈಯಕ್ತಿಕ ನೆಲೆಯಲ್ಲಿ ನಡೆಸಿದ ಅಧ್ಯಯನವು ಕೇವಲ ಕರಾವಳಿಯ ಜನಪದೀಯ ಹಾಗೂ ಜನಾಂಗೀಯ ಅಧ್ಯಯನಕ್ಕೆ ಸೀಮಿತವಾಗಿರಲಿಲ್ಲ. ಕರ್ನಾಟ

14 Mar 2026 8:05 pm
ಕಲಬುರಗಿ | ಮಾ.31ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ : ಅವ್ವಣ್ಣ ಮ್ಯಾಕೇರಿ

ಕಲಬುರಗಿ: ವಿವಿಧ ಸಮಸ್ಯೆಗಳ ವಿರುದ್ಧ ಬಿಜೆಪಿ ವತಿಯಿಂದ ನಡೆಸಲು ಉದ್ದೇಶಿಸಿದ್ದ ‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಠಾವೋ–ಕಲಬುರಗಿ ಬಚಾವೋ’ ಹೋರಾಟವನ್ನು ತಾಂತ್ರಿಕ ಕಾರಣಗಳಿಂದ ಮಾ.31ಕ್ಕೆ ಮುಂದೂಡಲಾಗಿದೆ ಎಂ

14 Mar 2026 7:57 pm
ಸುರಪುರ | ಕಕ್ಕೇರಾ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ರೈತರಿಗೆ ಸಾಲ ನೀಡಲು ಮನವಿ

ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ರೈತರಿಗೆ ಸಾಲ ಮಂಜೂರು ಮಾಡುವಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಕಲಬುರಗಿ-ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್

14 Mar 2026 7:55 pm
ಸಿಂಧನೂರು | ಮಡಿವಾಳ ಸಮಾಜವನ್ನು ಎಸ್ಸಿ ಪಟ್ಟಿಗೆ ಸೇರಿಸಲು ಆಗ್ರಹ: ಮಾ.16ರಿಂದ ಅಹೋರಾತ್ರಿ ಪ್ರತಿಭಟನೆ

ಸಿಂಧನೂರು : ಡಾ.ಅನ್ನಪೂರ್ಣಮ್ಮ ವರದಿಯನ್ನು ಜಾರಿಗೆ ತಂದು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ (ಎಸ್ಸಿ) ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಮಾ.16ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗ

14 Mar 2026 7:52 pm
ಯಶವಂತಪುರ - ಮಡಗಾಂವ್ ಜಂಕ್ಷನ್ - ಬೆಂಗಳೂರು ಕಂಟೋನ್ಮೆಂಟ್ ನಡುವೆ ಯುಗಾದಿ ವಿಶೇಷ ರೈಲು ಸಂಚಾರ

ಉಡುಪಿ, ಮಾ.14: ಯುಗಾದಿ ಹಾಗೂ ರಮಜಾನ್ ಹಬ್ಬದ ಸಂದರ್ಭ ದಲ್ಲಿ ಅಧಿಕ ಪ್ರಯಾಣಿಕರ ಒತ್ತಡವನ್ನು ನಿಭಾಯಿಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಜಂಕ್ಷನ್ ಹಾಗೂ ಮಡಗಾಂವ್ ಜಂಕ್ಷನ್- ಬೆಂಗಳೂ

14 Mar 2026 7:49 pm
ಬಜೆಟ್‌ನಲ್ಲಿ ನಿರ್ಲಕ್ಷ್ಯ ಆರೋಪ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಉಡುಪಿ, ಮಾ.14: ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ

14 Mar 2026 7:46 pm
Koppal | ಬಾಧಿತ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ

ಕೊಪ್ಪಳ : ಕಾರ್ಖಾನೆಗಳ ಮಾಲಿನ್ಯದಿಂದ ತೀವ್ರವಾಗಿ ಬಾಧಿತವಾಗಿರುವ ತಾಲೂಕಿನ ಅಲ್ಲಾನಗರ, ಹಿರೇಬಗನಾಳ, ಕುಣಿಕೇರಿ ಹಾಗೂ ಕುಣಿಕೇರಾ ತಾಂಡಾ ಗ್ರಾಮಗಳಿಗೆ ಶನಿವಾರ ಬಿಜೆಪಿ ನಿಯೋಗ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಪರಿಶೀಲಿ

14 Mar 2026 7:45 pm
ಗ್ಯಾಸ್ ಬೆಲೆ ಏರಿಕೆ: ರಿಕ್ಷಾ ಚಾಲಕರಿಂದ ಬಂಕ್ ವಿರುದ್ಧ ಆಕ್ರೋಶ

ಉಡುಪಿ, ಮಾ.14: ಉಡುಪಿ ನಗರ ಹಾಗೂ ಸುತ್ತಮುತ್ತಲಿನ ಎಲ್‌ಪಿಜಿ ಹಾಗೂ ಸಿಎನ್‌ಜಿ ಗ್ಯಾಸ್ ಬಂಕ್‌ಗಳಲ್ಲಿ ಏಕಾಏಕಿ ಗ್ಯಾಸ್ ದರ ಏರಿಕೆ ಮಾಡಿರುವುದಾಗಿ ಆರೋಪಿಸಿ ಅಟೋ ರಿಕ್ಷಾ ಚಾಲಕರು ಶನಿವಾರ ಉದ್ಯಾವರ ಗ್ಯಾಸ್ ಬಂಕ್ ಎದುರು ಪ್ರತಿಭ

14 Mar 2026 7:44 pm
ಕೊಂಕಣ ರೈಲ್ವೆ: ಟಿಕೆಟ್ ರಹಿತ ಪ್ರಯಾಣಿಕರಿಂದ 2.41 ಕೋಟಿ ರೂ. ದಂಡ ಸಂಗ್ರಹ

ಉಡುಪಿ, ಮಾ.14: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನದಲ್ಲಿ ಕೊಂಕಣ ರೈಲ್ವೆ ನಿಗಮ ಕಳೆದ ಫೆಬ್ರವರಿ ತಿಂಗಳಿನಲ್ಲಿ 2.41 ಕೋಟಿ ರೂ.ಗಳನ್ನು ದಂಡ ಹಾಗೂ ಟಿಕೆಟ್ ಹಣದ ರೂಪದಲ್ಲಿ ಸಂ

14 Mar 2026 7:41 pm
ಮಹಿಳೆಯರಿಗೆ ಸಮಾನತೆ ಇನ್ನೂ ಮರೀಚಿಕೆ: ಗೀತಾ ಸುರತ್ಕಲ್

► ಮಹಿಳಾ ದಿನಾಚರಣೆ ಸಪ್ತಾಹ ಸಮಾರೋಪ► ಪಾರ್ವತಿ ಐತಾಳ್ ಸೇರಿ ಐವರು ಮಹಿಳೆಯರಿಗೆ ಸಾಧಕ ಪ್ರಶಸ್ತಿ ಪ್ರದಾನ

14 Mar 2026 7:38 pm
ದೇವದುರ್ಗ | ಶಿಕ್ಷಕರ ಪ್ರಬಲ ಇಚ್ಚಾಶಕ್ತಿಯೇ ಶಾಲೆಯ ಬದಲಾವಣೆಗೆ ಕಾರಣ : ಮಲ್ಲಿಕಾರ್ಜುನ

ದೇವದುರ್ಗ : ಒಂದು ಸರ್ಕಾರಿ ಶಾಲೆಯ ಸರ್ವತೋಮುಖ ಕಲಿಕೆ ಹಾಗೂ ಸಮಗ್ರ ಬದಲಾವಣೆಗೆ ಶಿಕ್ಷಕರ ಪ್ರಬಲ ಇಚ್ಚಾಶಕ್ತಿ ಮತ್ತು ವೃತ್ತಿಯ ಪ್ರಾಮಾಣಿಕತೆ ಅತ್ಯಂತ ಮುಖ್ಯವಾಗುತ್ತದೆ ಎಂದು ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕ

14 Mar 2026 7:36 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಫ್ಲೈಬ್ರರಿ’ ; ಪುಸ್ತಕ ಪ್ರಿಯರಿಗೊಂದು ಮಿನಿ ಪುಸ್ತಕಾಲಯ

ಮಂಗಳೂರು: ಪುಸ್ತಕ ಪ್ರೇಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿನಿ ಪುಸ್ತಕಾಲಯವನ್ನು ಆರಂಭಿಸಲಾಗಿದೆ. ನಾಗರಿಕ ವಿಮಾನ ಯಾನ ಸಚಿವಾಲಯದ ಪ್ರಸ್ತಾವ ಮೇರೆಗೆ ಮಂಗಳ

14 Mar 2026 7:36 pm
14 Mar 2026 7:32 pm
ಅಮೆರಿಕಕ್ಕೆ ಸಂಬಂಧಿಸಿದ ತೈಲ ಮೂಲಸೌಕರ್ಯಗಳು ಬೂದಿಯಾಗಲಿವೆ: ಇರಾನ್ ಎಚ್ಚರಿಕೆ

ಟೆಹ್ರಾನ್, ಮಾ.14: ಇರಾನ್‍ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಪಡೆಗಳು ದಾಳಿ ನಡೆಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೇ, ಈ ದಾಳಿಗೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇರಾನ್ ಎಚ್ಚ

14 Mar 2026 7:32 pm
ನೆರೆಯ ದೇಶಗಳ ಮೇಲಿನ ದಾಳಿ ನಿಲ್ಲಿಸುವಂತೆ ಇರಾನ್‍ಗೆ ಹಮಾಸ್ ಒತ್ತಾಯ

ಗಾಝಾ ನಗರ, ಮಾ.14: ನೆರೆಯ ದೇಶಗಳನ್ನು ಗುರಿಯಾಗಿಸಿಕೊಳ್ಳುವುದನ್ನು ಇರಾನ್ ನಿಲ್ಲಿಸುವಂತೆ ಫೆಲೆಸ್ತೀನಿಯನ್ ಸಶಸ್ತ್ರ ಹೋರಾಟಗಾರರ ಗುಂಪು ಹಮಾಸ್ ಶನಿವಾರ ಒತ್ತಾಯಿಸಿದೆ. ಇಸ್ರೇಲ್ ಮತ್ತು ಅಮೆರಿಕದ ವಿರುದ್ಧ ತನ್ನನ್ನು ರಕ್ಷಿ

14 Mar 2026 7:30 pm
Bengaluru | ಮದುವೆಯಾಗುವುದಾಗಿ ನಂಬಿಸಿ ಗೆಳತಿಯ ಹತ್ಯೆ: ವಿವಾಹಿತ ಆರೋಪಿಯ ಬಂಧನ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಸಹಜೀವನ ನಡೆಸುತ್ತಿದ್ದ ಗೆಳತಿಯನ್ನು ಹತ್ಯೆಗೈದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗು ಮೂಲದ ರಂಜಿತಾ(23) ಹತ್ಯೆಗೀಡಾದ ಯುವತಿ ಎಂದು ಗುರ

14 Mar 2026 7:26 pm
ಕರಾವಳಿಯಲ್ಲಿ ರಂಗಾಯಣ ಅತೀ ಅಗತ್ಯ: ಸತೀಶ್ ತಿಪಟೂರು

ಮುರಾರಿ - ಕೆದ್ಲಾಯ ರಂಗೋತ್ಸವ ಉದ್ಘಾಟನೆ

14 Mar 2026 7:25 pm
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ : ಸಿದ್ದರಾಮಯ್ಯ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನ

14 Mar 2026 7:21 pm
ಬಾಗಲಕೋಟೆಯಲ್ಲಿ ಬಿಜೆಪಿ ವೈದ್ಯಕೀಯ ಕಾಲೇಜು ಯಾಕೆ ಸ್ಥಾಪಿಸಲಿಲ್ಲ?: ಮುಖ್ಯಮಂತ್ರಿ

ಬಾಗಲಕಟೆ, ಮಾ.14: ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಯಾಕೆ ಸ್ಥಾಪನೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕ

14 Mar 2026 7:19 pm
ಕೊಟ್ಟೂರು ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ: ರೈತರ ಆಕ್ರೋಶ

ವಿಜಯನಗರ/ಕೊಟ್ಟೂರು : ಪಟ್ಟಣದ ಕೊಟ್ಟೂರು ಎಪಿಎಂಸಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾದ ರಾಗಿ ಖರೀದಿ ಕೇಂದ್ರದಲ್ಲಿ ರೈತರು ಹಲವು ಅನಾನುಕೂಲಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಎಪಿಎಂಸಿ ಆವರಣ

14 Mar 2026 7:17 pm
ವಿಜಯನಗರ | ಕೊಟ್ಟೂರಿನಲ್ಲಿ ಎಲ್‌ಪಿಜಿ ಸಿಲಿಂಡರ್‌ಗಾಗಿ ಸಾಲು: ಕೊರತೆ ಇಲ್ಲವೆಂದು ಏಜೆನ್ಸಿ ಸ್ಪಷ್ಟನೆ

ವಿಜಯನಗರ/ಕೊಟ್ಟೂರು : ಪಟ್ಟಣದಲ್ಲಿ ಎಲ್‌ಪಿಜಿ ಸಿಲಿಂಡರ್ ಪಡೆಯಲು ಜನರು ಸಾಲಿನಲ್ಲಿ ನಿಂತಿರುವುದು ಕಂಡುಬರುತ್ತಿದೆ. ಆದರೆ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಇಲ್ಲ ಎಂದು ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ವಂತಿ ತಿಳಿಸಿದ್ದಾರೆ.

14 Mar 2026 7:14 pm
ಯುಗಾದಿ, ರಮಝಾನ್ | ಕೆಎಸ್ಸಾರ್ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಯುಗಾದಿ ಹಾಗೂ ರಮಝಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.18, ಮಾ.19 ಹಾಗೂ ಮಾ.20ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2000

14 Mar 2026 7:13 pm
ಸಿರುಗುಪ್ಪದಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ

14 ವರ್ಷದ ಬಾಲಕಿಯರಿಗೆ ಗಾರ್ಡಿಸಿಲ್–4 ಲಸಿಕೆ

14 Mar 2026 7:12 pm
ಸಿರುಗುಪ್ಪ | ಮುದ್ದಟನೂರು ಅನಿತಾಗೆ ರಾಷ್ಟ್ರಮಟ್ಟದ ಪ್ರಶಸ್ತಿ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಗೌರವ

ಸಿರುಗುಪ್ಪ : ತಾಲೂಕಿನ ಮುದ್ದಟನೂರು ಗ್ರಾಮ ಪಂಚಾಯಿತಿಯ ಸ್ವಸಹಾಯ ಸಂಘದ ಪ್ರತಿನಿಧಿ ಅನಿತಾ ಅವರಿಗೆ ಗ್ರಾಮೀಣ ಕೊಳವೆ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸುವಲ್ಲಿ ತೋರಿದ ಬದ್ಧತೆ ಮತ್ತು ನಾಯಕತ್ವಕ್ಕಾಗಿ ದ್ರೌಪದಿ ಮುರ

14 Mar 2026 7:09 pm
ರಾಯಚೂರು | 3.80 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು : ನಗರದ ವಾರ್ಡ್ ನಂ. 2ರಲ್ಲಿ 3.80 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ಕೆಕೆಆರ್ ಡಿಬಿ ಅನುದಾನದಡಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ವಾರ್ಡ್ ನಂ. 2ರ ಆಫೀ

14 Mar 2026 7:06 pm
ಕುಕನೂರು | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : 14 ಸಾಧಕ ಮಹಿಳೆಯರಿಗೆ ಸನ್ಮಾನ

ಕುಕನೂರು : “ಮಹಿಳೆ ಕೇವಲ ಒಂದು ಕುಟುಂಬದ ಶಕ್ತಿಯಲ್ಲ, ಅವಳು ಇಡೀ ರಾಷ್ಟ್ರದ ಚೈತನ್ಯ. ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಗೌರವ ನೀಡಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ” ಎಂದು ಮಮತಾ ರಾಯರೆಡ್ಡಿ ಹೇಳಿದರು. ಪಟ್ಟಣದ ಹೊರ

14 Mar 2026 6:30 pm
Yadgiri | ‘ದಕ್ಷಿಣ ಧ್ರುವದಿಂ ಉತ್ತರ ಧ್ರುವಕೆ’ ಪ್ರವಾಸ ಕಥನ ಕೃತಿ ಲೋಕಾರ್ಪಣೆ

ಯಾದಗಿರಿ : ಸಮೀಪದ ಗುರುಮಠಕಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುದಲ್ಲಿ ನಡೆದ ಕನ್ನಡದ ಅಸ್ಮಿತೆ ಕಾರ್ಯಕ್ರಮದಲ್ಲಿ ಲೇಖಕ ಡಾ. ಸಿದ್ಧರಾಮ ಹೊನ್ಕಲ್ ಅವರ ಹತ್ತನೇ ಪ್ರವಾಸ ಕಥನ ‘ದಕ್ಷಿಣ ಧ್ರುವದಿಂ ಉತ್ತರ ಧ್ರುವಕೆ’ ಕೃತಿಯನ್ನು ಲ

14 Mar 2026 6:24 pm
Yadgiri | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಸ್ತ್ರೀಯರ ಸರ್ವಸಮಾನತೆ ಪ್ರತಿಕವೇ ಮಹಿಳಾ ದಿನಾಚರಣೆ : ಶಶಿಕಲಾ ಕ್ಯಾತನಾಳ

14 Mar 2026 6:20 pm
ಅಮೆರಿಕ ವೀಸಾ ಪಡೆಯಲು ನಕಲಿ ದಡೋಡೆ ಜಾಲ; ವೀಸಾ ವಂಚನೆ ಜಾಲ ಭೇದಿಸಿದ FBI: 12 ಭಾರತೀಯರ ಬಂಧನ

ಹೊಸದಿಲ್ಲಿ, ಮಾ.14: ಎಚ್ಚರಿಕೆಯಿಂದ ರೂಪಿಸಲಾಗಿದ್ದ ವೀಸಾ ಹಗರಣವೊಂದನ್ನು ಅಮೆರಿಕದ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ (FBI) ಬಯಲಿಗೆಳೆದಿದೆ. ಮಸಾಚ್ಯುಸೆಟ್ಸ್ನಾದ್ಯಂತ ಮದ್ಯದ ಅಂಗಡಿಗಳು ಮತ್ತು ಫಾಸ್ಟ್-ಫುಡ್ ರೆಸ್ಟೋರಂಟ

14 Mar 2026 6:11 pm
Bidar | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂ

14 Mar 2026 6:09 pm
Bidar | ವಕ್ಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

ಬೀದರ್ : ವಕ್ಫ್ ಕಚೇರಿಯ ಎಫ್‌ಡಿಎ ಎಂ.ಎ.ಶಹಜಾನ್ ಅಹ್ಮದ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಈ ಕುರಿತು ಎಂ.ಎ. ಶಹಜಾನ್ ಅಹ್ಮದ್ ಅವರು

14 Mar 2026 6:00 pm
Bidar | ಜಗತ್ತಿನ ಎಲ್ಲಾ ಧರ್ಮಗಳು ಶಾಂತಿಯ ಮಂತ್ರವನ್ನೇ ಪಠಿಸುತ್ತವೆ : ಸಚಿವ ರಹೀಂ ಖಾನ್

ಬೀದರ್ : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಹೋದರತ್ವ ಮತ್ತು ಸಮಾನತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಜಗತ್ತಿನ ಯಾವ ಧರ್ಮವೂ ಭೇದಭಾವದ ಪಾಠ ಹೇಳುವುದಿಲ್ಲ. ಎಲ್ಲ ಧರ್ಮಗಳೂ ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನೇ ಸಾರು

14 Mar 2026 5:56 pm
14 Mar 2026 5:52 pm
ಕಲಬುರಗಿ | ಸ್ಪಾಂಡಿಲೋಆಥ್ರೋಪಥಿ ರೋಗಕ್ಕೆ ಆರಂಭದಲ್ಲೇ ಚಿಕಿತ್ಸೆ ಅಗತ್ಯ: ಡಾ.ಜಿ.ನರಸಿಂಹಲು

ಕಲಬುರಗಿ : ಸ್ಪಾಂಡಿಲೋಆಥ್ರೋಪಥಿ ರೋಗವನ್ನು ಆರಂಭದಲ್ಲೇ ಪತ್ತೆಹಚ್ಚಿ ಸಕಾಲಿಕವಾಗಿ ಸೂಕ್ತ ಚಿಕಿತ್ಸೆ ನೀಡಿದರೆ ಅಂಗವೈಕಲ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಹಾಗೂ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು ಎಂ

14 Mar 2026 5:43 pm
ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರುಕಟ್ಟೆ; ಸಿಎಂ ಜೊತೆ ಚರ್ಚಿಸಿ ಶೀಘ್ರ ಶಂಕು ಸ್ಥಾಪನೆ : ಶಿವಾನಂದ ಪಾಟೀಲ್

ಬೆಂಗಳೂರು : ‘ಪಾರಂಪರಿಕ ಕಲೆಯನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗ

14 Mar 2026 5:40 pm
ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ; ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ : ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಿಟಿಂಗ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ

14 Mar 2026 5:39 pm
ವಿತ್ತವರ್ಷ 2025-26ರಲ್ಲಿ ರಾಜ್ಯಗಳಿಗೆ 9,300 ಕೋಟಿ ರೂ. ಮನರೇಗಾ ಹಣ ಪಾವತಿ ಬಾಕಿ: ಕೇಂದ್ರ ಸರಕಾರ

ಹೊಸದಿಲ್ಲಿ: ವಿತ್ತವರ್ಷ 2025-26ರಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಗಳಿಗೆ 9,300 ಕೋಟಿ ರೂ.ಗೂ ಅಧಿಕ ಹಣ ಪಾವತಿ ಬಾಕಿಯಿದೆ ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ತಿಳಿಸಿದೆ. ಉತ್ತರ ಪ್ರದೇಶ, ಆಂಧ್

14 Mar 2026 5:31 pm