SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕುಲಪತಿ ವಜಾಕ್ಕೆ ಆಗ್ರಹಿಸಿ ತೇಝ್‌ ಪುರ ವಿ.ವಿ.ಯ ಸಿಬ್ಬಂದಿ, ವಿದ್ಯಾರ್ಥಿಗಳಿಂದ ಉಪವಾಸ ಮುಷ್ಕರ

ತೇಝ್‌ಪುರ, ಡಿ. 15: ಹಣಕಾಸು ಅವ್ಯವಹಾರದ ಆರೋಪದ ಕುರಿತಂತೆ ತೇಝ್‌ಪುರ ವಿಶ್ವವಿದ್ಯಾನಿಲಯದ ಕುಲಪತಿ ಶಂಭು ನಾಥ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸುವುದು ಸೇರಿದಂತೆ ತಾವು ಎತ್ತಿದ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವಾಲಯ (ಎಂಒಇ) ದ

16 Dec 2025 12:39 am
ಕಾಂಗ್ರೆಸ್‌ ನ ‘ಮತಗಳ್ಳತನ’ ಆರೋಪದಿಂದ ಅಂತರ ಕಾಯ್ದುಕೊಂಡು ಉಮರ್ ಅಬ್ದುಲ್ಲಾ

ಶ್ರೀನಗರ, ಡಿ. 15: ಕಾಂಗ್ರೆಸ್‌ ನ ‘ಮತಗಳ್ಳತನ’ದ ಆರೋಪದಿಂದ ಅಂತರ ಕಾಯ್ದುಕೊಂಡಿರುವ ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲಾ, ಇದಕ್ಕೂ ಇಂಡಿಯಾ ಬಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಹೊಸದಿಲ್

16 Dec 2025 12:35 am
Punjab | ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ್(ಪಂಜಾಬ್), ಡಿ. 15: ಇಲ್ಲಿನ ಹಲವು ಶಾಲೆಗಳು ಸೋಮವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಂದ ತೆರವುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘‘ವಿದ್ಯುತ್ ಪೂರೈಕೆಯ

16 Dec 2025 12:31 am
Messi ಭೇಟಿ ವೇಳೆ ಸಾಲ್ಟ್ ಲೇಕ್ ಕ್ರೀಡಾಂಗಣಲ್ಲಿ ದಾಂಧಲೆ | CBI, EDಯಿಂದ ತನಿಖೆ ಕೋರಿ ಕಲ್ಕತಾ ಹೈಕೋರ್ಟ್‌ ಗೆ PIL

ಕೋಲ್ಕತಾ, ಡಿ. 15: ಸಾಲ್ಟ್ ಲೇಕ್ ಸ್ಟೇಡಿಯನಲ್ಲಿ ನಡೆದ ದಾಂಧಲೆಯ ತನಿಖೆಗೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಸೀಮ್ ಕುಮಾರ್ ರಾಯ್ ನೇತೃತ್ವದ ತನಿಖಾ ಸಮಿತಿ ರೂಪಿಸುವ ಪಶ್ಚಿಮ ಬಂಗಾಳ ಸರಕಾರದ ನಿರ್ಧಾರ ಪ್ರಶ್ನಿಸಿ ಕೋಲ

16 Dec 2025 12:27 am
ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅರ್ಜಿ; ವಿಚಾರಣೆ ಜ. 7ಕ್ಕೆ ಮುಂದೂಡಿಕೆ

ಹೊಸದಿಲ್ಲಿ, ಡಿ. 15: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಸೋನಮ್ ವಾಂಗ್ಚುಕ್ ಅವರ ಬಂಧನ ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಜನವರಿ 7ಕ್ಕೆ ಮುಂದೂಡಿದ

16 Dec 2025 12:21 am
Malappuram | ‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’; ಚುನಾವಣೆ ಗೆದ್ದ ಬಳಿಕ CPM ನಾಯಕನ ಸ್ತ್ರೀದ್ವೇಷ ಭಾಷಣ ಆರೋಪ!

ಕೊಚ್ಚಿ: ಕೇರಳದ ಮಲಪ್ಪುರಂ ಜಿಲ್ಲೆಯ ತೆನ್ನೆಲಾ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 47 ಮತಗಳ ಅಂತರದಿಂದ ಜಯ ಸಾಧಿಸಿದ ಸಿಪಿಎಂ ನಾಯಕ ಸಯೀದ್ ಅಲಿ ಮಜೀದ್ ಅವರ ವಿಜಯೋತ್ಸವ ಭಾಷಣ ಸ್ತ್ರೀದ್ವೇಷದ ಹೇಳಿಕೆಗಳ ಹಿನ್ನೆಲೆಯಲ್ಲಿ ತೀವ್ರ ವ

16 Dec 2025 12:17 am
ಸುರತ್ಕಲ್ | ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಸುರತ್ಕಲ್, ಡಿ.15: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸು

15 Dec 2025 11:53 pm
ಇರಾಕ್ ಚುನಾವಣಾ ಫಲಿತಾಂಶಕ್ಕೆ ಸುಪ್ರೀಂ ಫೆಡರಲ್ ಕೋರ್ಟ್ ಅನುಮೋದನೆ

ಬಗ್ದಾದ್, ಡಿ.15: ಇರಾಕಿನಲ್ಲಿ ಕಳೆದ ತಿಂಗಳು ನಡೆದ ಸಂಸದೀಯ ಚುನಾವಣೆಯ ಫಲಿತಾಂಶವನ್ನು ಸುಪ್ರೀಂ ಫೆಡರಲ್ ನ್ಯಾಯಾಲಯ ಅನುಮೋದಿಸಿದ್ದು ಉಸ್ತುವಾರಿ ಪ್ರಧಾನಿ ಮುಹಮ್ಮದ್ ಶಿಯಾ ಅಲ್-ಸುಡಾನಿ ಅವರ ಪಕ್ಷವು ಅತೀ ಹೆಚ್ಚಿನ ಸ್ಥಾನಗಳಲ

15 Dec 2025 11:50 pm
ಹಾವೇರಿ | ಕರ್ತವ್ಯ ಲೋಪ ಆರೋಪ : ಸರ್ಕಲ್ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಅಮಾನತು

ಹಾವೇರಿ, ಡಿ.15: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರಿಂದ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಜಿಲ್ಲೆಯ

15 Dec 2025 11:46 pm
ನೇಟೋ ಗುರಿಯನ್ನು ಕೈಬಿಡಲು ಉಕ್ರೇನ್ ಸಿದ್ಧ: ಝೆಲೆನ್‍ಸ್ಕಿ

ಬರ್ಲಿನ್, ಡಿ.15: ರಶ್ಯದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕಾದ ಪ್ರತಿನಿಧಿಯೊಂದಿಗೆ ಬರ್ಲಿನ್‍ನಲ್ಲಿ ಐದು ಗಂಟೆ ಮಾತುಕತೆ ನಡೆಸಿದ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ, ನೇಟೋ ಮಿಲಿಟರಿ ಒಕ

15 Dec 2025 11:45 pm
ಬೆನಿನ್‍ ನಲ್ಲಿ ಮಿಲಿಟರಿ ದಂಗೆ | ಅಧ್ಯಕ್ಷರ ಪದಚ್ಯುತಿ

ಸರಕಾರದ ವಿಸರ್ಜನೆ: ಯೋಧರ ಗುಂಪು ಘೋಷಣೆ

15 Dec 2025 11:42 pm
ಬೆನಿನ್‍ | ದಂಗೆ ವಿಫಲವಾಗಿದೆ: ಆಂತರಿಕ ಸಚಿವರ ಹೇಳಿಕೆ

ಪೋರ್ಟೋ ನೊವೊ, ಡಿ.15: ಬೆನಿನ್‍ ನಲ್ಲಿ ಘೋಷಿಸಲಾದ ದಂಗೆಯನ್ನು ವಿಫಲಗೊಳಿಸಲಾಗಿದೆ ಎಂದು ಆಂತರಿಕ ಸಚಿವ ಅಲಾಸೆನ್ ಸೆಯಿದೊವ್ `ಫೇಸ್‍ಬುಕ್'ನಲ್ಲಿ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ ಹೇಳಿದ್ದಾರೆ. ಸೈನಿಕರ ಒಂದು ಸಣ್ಣ ಗುಂಪು ರಾಷ್

15 Dec 2025 11:41 pm
ಗ್ರೀಕ್ ದ್ವೀಪದ ಬಳಿ ವಲಸಿಗರ ದೋಣಿ ಮುಳುಗಿ 18 ಸಾವು

ಅಥೆನ್ಸ್, ಡಿ.15: ಗಾಳಿ ತುಂಬ ಬಹುದಾದ ದೋಣಿಯಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ದಾಟಲು ಪ್ರಯತ್ನಿಸುತ್ತಿದ್ದ ಕನಿಷ್ಠ 18 ಮಂದಿ ವಲಸಿಗರು ದಕ್ಷಿಣ ಗ್ರೀಕ್‍ನ ಕ್ರೀಟ್ ದ್ವೀಪದ ಬಳಿ ದೋಣಿ ಮುಳುಗಿದಾಗ ಸಾವನ್ನಪ್ಪಿದ್ದಾರೆ ಎಂದು

15 Dec 2025 11:38 pm
ಹಾಲಿವುಡ್ ನಿರ್ದೇಶಕ ರೀನರ್, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ನ್ಯೂಯಾರ್ಕ್, ಡಿ.15: ಖ್ಯಾತ ಹಾಲಿವುಡ್ ನಿರ್ದೇಶಕ ರಾಬ್ ರೀನರ್ ಮತ್ತು ಅವರ ಪತ್ನಿ ಮಿಶೆಲ್ ರೀನರ್ ಅವರ ಮೃತದೇಹ ಕತ್ತುಸೀಳಿದ ಸ್ಥಿತಿಯಲ್ಲಿ ಲಾಸ್‍ಏಂಜಲೀಸ್‍ ನ ಮನೆಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. `ವೆನ್ ಹ್ಯಾರಿ ಮ

15 Dec 2025 11:36 pm
Australia | ಗುಂಡಿನ ದಾಳಿಯ ವೇಳೆ ಸಾಹಸ ಮೆರೆದ ಅಹ್ಮದ್‍ ಗೆ 1 ಲಕ್ಷ ಡಾಲರ್ ಬಹುಮಾನ

ವಾಷಿಂಗ್ಟನ್, ಡಿ.15: ಬೋಂಡಿ ಬೀಚ್‍ ನಲ್ಲಿ ಜನರ ಮೇಲೆ ಗುಂಡು ಹಾರಿಸುತ್ತಿದ್ದ ಶೂಟರ್‍ ನನ್ನು ಪ್ರಾಣದ ಹಂಗು ತೊರೆದು ಮಣಿಸಿದ ಹಣ್ಣಿನ ವ್ಯಾಪಾರಿ ಅಹ್ಮದ್ ಅಲ್ ಅಹ್ಮದ್‍ಗೆ ಅಮೆರಿಕಾದ ಕೋಟ್ಯಾಧಿಪತಿ, ಖಾಸಗಿ ಹೂಡಿಕೆ ಸಂಸ್ಥೆಯ ಮ್

15 Dec 2025 11:27 pm
ಒಳ ಮೀಸಲಾತಿ ಜಾರಿಗಾಗಿ ಡಿ.17ರಂದು ಬೆಳಗಾವಿ ಚಲೋ ಹೋರಾಟ: ನರಸಪ್ಪ ದಂಡೋರ

ರಾಯಚೂರು: ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಪೂರ್ಣ ಪ್ರಮಾಣ ಜಾರಿಗೆ ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಡಿಸೆಂಬರ್ 17 ರಂದು ಬೆಳಗಾವಿ ಚಲೋ ಹಾಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಮಾದಿಗ ದಂಡೋರ ಮೀ

15 Dec 2025 11:26 pm
ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಮಲ್ಲಿನಾಥ ಎಸ್ ಹಿರೇಮಠ ನೇಮಕ

ರಾಯಚೂರು ಡಿ15: ರಾಯಚೂರು ಜಿಲ್ಲಾ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಮಲ್ಲಿನಾಥ ಎಸ್ ಹಿರೇಮಠ ಅವರನ್ನು ನೇಮಿಸಿ ಕರ್ನಾಟಕ ಲೋಕಾಯುಕ್ತ ನಿಬಂಧಕರು ಆದೇಶ ಹೊರಡಿಸಿದ್ದಾರೆ. ಇಂಧೂದರ ಎಂ ಪಾಟೀಲ್ ಅವರನ್ನು ಕರ್ತವ್ಯದಿಂ

15 Dec 2025 11:22 pm
ನ್ಯೂಝಿಲ್ಯಾಂಡ್: ಅತ್ಯಾಚಾರ ಆರೋಪಿ ಭಾರತೀಯ ಮೂಲದ ಚಾಲಕನಿಗೆ ಜೈಲು

ವೆಲ್ಲಿಂಗ್ಟನ್, ಡಿ.7: ನ್ಯೂಝಿಲ್ಯಾಂಡ್‍ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬೆರ್ ಚಾಲಕ ಸತ್ವಿಂದರ್ ಸಿಂಗ್‍ ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023

15 Dec 2025 11:21 pm
ಪಡುಬಿದ್ರಿ | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ : ಇಬ್ಬರು ಆರೋಪಿಗಳ ಬಂಧನ

ಪಡುಬಿದ್ರಿ, ಡಿ.15: ಇಲ್ಲಿಗೆ ಸಮೀಪದ ಮಹಾದೇವಿ ಟೂರಿಸ್ಟ್ ಹೋಮ್ ಎಂಬ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಡಿ.14ರಂದು ಬಂಧಿಸಿದ್ದಾರೆ. ಯತಿರಾಜ್ ಶೆಟ್ಟಿ ಪೊಲ್ಯ ಮತ್ತು ನವೀ

15 Dec 2025 11:19 pm
ಕಲಬುರಗಿ| ಸೆಪ್ಸಿಸ್ ಸೋಂಕು ಮೂಕ ಕೊಲೆಗಾರ: ಡಾ.ಶರಣಬಸಪ್ಪ ಹರವಾಳ

ಕಲಬುರಗಿ: ಸೆಪ್ಸಿಸ್ ಎಂದರೆ ನಿಮ್ಮ ದೇಹದ ಅತಿಯಾದ ಮತ್ತು ಜೀವಕ್ಕೆ ಅಪಾಯಕಾರಿಯಾದ ಪ್ರತಿಕ್ರಿಯೆಯಾಗಿದ್ದು, ಇದು ಸೋಂಕಿನಿಂದ ಉಂಟಾಗುತ್ತದೆ. ಇದನ್ನು ಮೂಕ ಕೊಲೆಗಾರ ಎಂದು ಕರೆಯಲಾಗುತ್ತದೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್

15 Dec 2025 11:18 pm
ಚೀನಾ ಗಡಿಯಲ್ಲಿ ಯುದ್ಧಭೂಮಿ ಪ್ರವಾಸೋದ್ಯಮಕ್ಕಾಗಿ ಚೋ ಲಾ ಮತ್ತು ಡೋಕ್ಲಾಮ್ ಪಾಸ್‌ ಗಳನ್ನು ತೆರೆದ ಭಾರತ

ಗುವಾಹಟಿ,ಡಿ.15: ಭಾರತವು ಸೋಮವಾರ ಸಿಕ್ಕಿಮ್‌ನಲ್ಲಿ ಐತಿಹಾಸಿಕ ಚೋ ಲಾ ಮತ್ತು ಡೋಕ್ಲಾಮ್ ಪಾಸ್‌ಗಳನ್ನು (ಕಣಿವೆ ಮಾರ್ಗ) ತೆರೆಯುವ ಮೂಲಕ ‘ರಣಭೂಮಿ ದರ್ಶನ’ ಉಪಕ್ರಮದಡಿ ಚೀನಾ ಗಡಿಯಲ್ಲಿ ಯುದ್ಧಭೂಮಿ ಪ್ರವಾಸೋದ್ಯಮಕ್ಕೆ ಔಪಚಾರಿಕ

15 Dec 2025 11:15 pm
ಕಲಬುರಗಿ| ಶರಣಬಸವ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ನಿಮಿತ್ತ ಪೂಜ್ಯ ಡಾ.ಶರಣಬಸಪ್ಪ ಅಪ್ಪ ಅನುಭವ ಮಂಟಪದಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದ ಘಟಿಕೋತ್ಸವದಲ್ಲಿ ಪದವಿ ಪಡೆಯಲು ವಂಚ

15 Dec 2025 11:12 pm
ಕಲಬುರಗಿ| ಬಹುಭಾಷಾ ನಾಟಕೋತ್ಸವ ಸಮಾರೋಪ ಸಮಾರಂಭ

ಕಲಬುರಗಿ: ರಂಗಾಯಣ ಕಲಬುರಗಿ ವತಿಯಿಂದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಬಹುಭಾಷಾ ನಾಟಕೋತ್ಸವದ ಸಮಾರೋಪ ಸಮಾರಂಭ ನಡೆಯಿತು.  ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ

15 Dec 2025 11:04 pm
Bihar | ಕಾರ್ಯಕ್ರಮದಲ್ಲಿ ವೈದ್ಯೆಯ ಹಿಜಾಬ್ ಎಳೆದ CM ನಿತೀಶ್ ಕುಮಾರ್; ವಿಡಿಯೋ ವೈರಲ್

ವಿರೋಧ ಪಕ್ಷಗಳಿಂದ ತೀವ್ರ ಖಂಡನೆ; ನೀಚ ಕೃತ್ಯ ಎಂದ ಕಾಂಗ್ರೆಸ್

15 Dec 2025 11:01 pm
Dileep ಚಿತ್ರದ ಪೋಸ್ಟರ್ ಹಂಚಿಕೊಂಡ ಮೋಹನ್ ಲಾಲ್‌ ಗೆ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ತರಾಟೆ

ತಿರುವನಂತಪುರ,ಡಿ.15: ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ಹೊರಬಿದ್ದ ಬಳಿಕ ‘ಭಾ ಭಾ ಬಾ’ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಕ್ಕಾಗಿ ಮಲಯಾಳಂ ನಟ ಮೋಹನಲಾಲ್ ವಿರುದ್ಧ ಕಿಡಿ ಕಾರಿರುವ ಖ್ಯಾತ ಡಬ್ಬಿಂಗ್ ಕಲಾವಿದೆ

15 Dec 2025 10:48 pm
ಬೀದರ್| ಬಸವಕಲ್ಯಾಣದಲ್ಲಿ ಕುರ್‌ಆನ್‌ ಪ್ರವಚನ ಕಾರ್ಯಕ್ರಮ

ಬೀದರ್ : ತಂದೆ ತಾಯಿ, ಸಹೋದರ, ಸಹೋದರಿ, ನೆರೆಹೊರೆಯವರು, ಸಂಬಂಧಿಕರೂಂದಿಗೆ ನಮ್ಮ ಸಂಬಂಧ ಚೆನ್ನಾಗಿದ್ದರೆ ಮೆಡಿಷನ್ ಕಡಿಮೆ ಮಾಡಬಹುದು. ಜಗತ್ತಿನಲ್ಲಿ ಅತ್ಯಂತ ಬೆಲೆಬಾಳುವ ವಸ್ತು ಅಂದರೆ ಅದು ಪ್ರೀತಿ. ಎಲ್ಲರನ್ನೂ ಪ್ರೀತಿಯಿಂದ

15 Dec 2025 10:45 pm
ತ್ರಿರಾಷ್ಟ್ರ ಪ್ರವಾಸ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ,ಡಿ.15: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ ತ್ರಿರಾಷ್ಟ್ರ ಪ್ರಯಾಣವನ್ನು ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಪ್ರಮುಖ ಪಾಲುದಾರರೊಂದಿಗೆ ದ್ವಿಪಕ್ಷೀಯ

15 Dec 2025 10:45 pm
ಮೂಡಬಿದಿರೆ | ಡಿ.16ರಂದು ವಿಶೇಷ ಉಪನ್ಯಾಸ

ಮೂಡಬಿದಿರೆ: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ಶ್ರೀಮಹಾವೀರ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ ಕುವೆಂಪು ನಾಟಕಗಳ ವಸ್ತು ಮತ್ತು ಆಕೃತಿ ಕ

15 Dec 2025 10:35 pm
ಕಲಬುರಗಿ| ಕಸದ ರಾಶಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಯಲಬುರ್ಗಾ: ಪಟ್ಟಣದ ಪೋಸ್ಟ್ ಆಫೀಸ್ ಹಿಂಭಾಗದಲ್ಲಿ ಕೆಇಬಿ–ಕೆಪಿಟಿಸಿಎಲ್ 110 ಕೆವಿ ಸ್ಟೇಷನ್ ಎಡಗಡೆ ಕಸದ ರಾಶಿಗೆ ಬೆಂಕಿ ತಗುಲಿ ಭಾರೀ ಅನಾಹುತವೊಂದು ತಪ್ಪಿದೆ.  ಕಸದ ರಾಶಿಗೆ ಸಣ್ಣ ಕಿಡಿ ಬಿದ್ದು ಕ್ಷಣಾರ್ಧದಲ್ಲಿ ದೊಡ್ಡ ಪ್ರಮ

15 Dec 2025 10:35 pm
ಮೆಸ್ಸಿಗೆ ಟಿ-20 ವಿಶ್ವಕಪ್ ಟಿಕೆಟ್, ಜೆರ್ಸಿ, ಬ್ಯಾಟ್ ಉಡುಗೊರೆ ನೀಡಿದ ಜಯ್ ಶಾ

ಹೊಸದಿಲ್ಲಿ, ಡಿ.15: ಐಸಿಸಿ ಅಧ್ಯಕ್ಷ ಜಯ್ ಶಾ ಅರ್ಜೆಂಟೀನದ ಫುಟ್ಬಾಲ್ ಐಕಾನ್ ಲಿಯೊನೆಲ್ ಮೆಸ್ಸಿಗೆ ಭಾರತ ಹಾಗೂ ಅಮೆರಿಕ ನಡುವೆ ನಡೆಯಲಿರುವ 2026ರ ಆವೃತ್ತಿಯ ಪುರುಷರ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದ ಟಿಕೆಟ್, ಟೀಮ್ ಇಂಡಿಯಾದ ಜೆ

15 Dec 2025 10:35 pm
ಮೂರು ದಿನಗಳ ಭಾರತ ಪ್ರವಾಸ ಅಂತ್ಯಗೊಳಿಸಿದ ಲಿಯೊನೆಲ್ Messi

ಪ್ರತಿಕೂಲ ಹವಾಮಾನದಿಂದಾಗಿ ತಡವಾಗಿ ದಿಲ್ಲಿ ತಲುಪಿದ ಅರ್ಜೆಂಟೀನದ ಆಟಗಾರ

15 Dec 2025 10:29 pm
ಆಫ್ರಿಕನ್ ಯೂತ್ ಚೆಸ್ ಚಾಂಪಿಯನ್‌ಶಿಪ್ : ಮಂಗಳೂರು ಮೂಲದ ಸನಾ ಕಯ್ಯಾರ್ ಚಾಂಪಿಯನ್

ಮಂಗಳೂರು, ಡಿ.15: ಉಗಾಂಡಾವನ್ನು ಪ್ರತಿನಿಧಿಸುತ್ತಿರುವ ಮಂಗಳೂರು ಮೂಲದ ಯುವ ಚೆಸ್ ಪ್ರತಿಭೆ ಸನಾ ಓಂಪ್ರಕಾಶ್ ಕಯ್ಯಾರ್, ಡಿ. 7 ರಿಂದ 13, 2025 ರವರೆಗೆ ಜಿಂಬಾಬೈಯ ಹರಾರೆಯಲ್ಲಿ ನಡೆದ ಆಫ್ರಿಕನ್ ಯೂತ್ ಚೆಸ್ ಚಾಂಪಿಯನ್‌ಶಿಫ್‌ನ ಅಂಡರ್-18

15 Dec 2025 10:25 pm
ವಿಟ್ಲ | ಪೊಲೀಸ್ ಇಲಾಖೆ, ʼಡಿ' ಗ್ರೂಪ್ ವತಿಯಿಂದ ಮಾದಕ ವ್ಯಸನ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ ವಿಟ್ಲ ಪೊಲೀಸ್ ಠಾಣೆ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಟ್ಲ ʼಡಿʼ ಗ್ರೂಪ್ ವತಿಯಿಂದ ವಿಟ್ಲದಲ್ಲಿ ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ ಹಾಗ

15 Dec 2025 10:17 pm
ಕೊಪ್ಪಳ| ಹಸುವಿನ ಕಾಲು ಕತ್ತರಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ಹೊಲಕ್ಕೆ ಮೇಯಲು ಬಂದ ಹಸುವಿನ ಕಾಲು ಕತ್ತರಿಸಿದ ಆರೋಪಿ ವಿರುದ್ಧ  ಕೊಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ನಿಂಗಲಬಂಡಿ ಗ್ರಾಮದ ರಮೇಶಪ್ಪ ಹಡಪದ ವಿರುದ್ಧ ಪ್ರಕರಣ ದಾಖಲಾಗಿದೆ.   ಮಾಟರಂಗಿ ಗ್ರಾಮದ

15 Dec 2025 10:15 pm
ಉಡುಪಿ | ಡಿ.17ರಂದು ವಿಶೇಷ ಉಪನ್ಯಾಸ

ಉಡುಪಿ, ಡಿ.15: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಜಿಲ್ಲೆ, ಉಡುಪಿ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ವಿಶೇಷ ಉಪನ್ಯಾಸ ಕಾರ್ಯ

15 Dec 2025 10:14 pm
ಉಡುಪಿ | ವಾರಸುದಾರರಿಗೆ ಸೂಚನೆ

ಉಡುಪಿ, ಡಿ.15: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗಿಡ-ಗಂಟಿಗಳು ಬೆಳೆದಿರುವ ಖಾಲಿ ಜಾಗದಲ್ಲಿ ಡಿ.12ರಂದು ಅಂದಾಜು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತು ಅಸ್ಥಿ ಪಂಜ

15 Dec 2025 10:11 pm
2026ರ IPL ಆಟಗಾರರ ಹರಾಜು | ಅವಕಾಶದ ನಿರೀಕ್ಷೆಯಲ್ಲಿ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಅಗ್ರ ಐವರು ಆಟಗಾರರು

credit: sports.ndtv ಚೆನ್ನೈ, ಡಿ.15: ಕಳೆದ ಕೆಲವು ವರ್ಷಗಳಿಂದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ(ಎಸ್‌ಎಂಎಟಿ)ಟೂರ್ನಿಯು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಹರಾಜಿಗಿಂತ ಮೊದಲು ಸಾಮರ್ಥ್ಯ ಪರೀಕ್ಷೆಯಾಗಿದ್ದು, ಈ ಬಾರಿಯ ಮಿನಿ ಹರಾಜು ಅಬುಧಾಬ

15 Dec 2025 10:06 pm
ಬ್ರಹ್ಮಾವರ | ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಬ್ರಹ್ಮಾವರ, ಡಿ.15: ರಿಕ್ಷಾವೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಾವಂಜೆ ಗ್ರಾಮದ ಮುಗ್ಗೇರಿ ಮಠ ಕ್ರಾಸ್ ಹತ್ತಿರ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹಾವಂಜೆ ಗ್ರಾಮದ ಚಾರ್ಲಿ ಮಸ್ಕರೇನ

15 Dec 2025 10:05 pm
ಮಂಗಳೂರು | ದಸಂಸದಿಂದ ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಮಂಗಳೂರು, ಡಿ.15: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ ಮಂಗಳೂರು ತಾಲೂಕು ಶಾಖೆ ವತಿಯಿಂದ ಸಂವಿಧಾನ ಶಿಲ್ಪಿಭಾರತ ರತ್ನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇಯ ಪರಿನಿಬ್ಬಾಣ ದಿನವನ್ನು ರವಿವಾರ ಆ

15 Dec 2025 9:57 pm
ಯೆಯ್ಯಾಡಿ | ಕಾರು ಢಿಕ್ಕಿ : ವ್ಯಕ್ತಿ ಮೃತ್ಯು

ಮಂಗಳೂರು, ಡಿ.15: ನಗರದ ಯೆಯ್ಯಾಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಯೆಯ್ಯಾಡಿಯ ನಿವಾಸಿ ಫೆಡ್ರಿಕ್ ಅಲ್ವಿನ್ ಫೆರ್ನಾಂಡಿಸ

15 Dec 2025 9:55 pm
ಮಂಜೊಟ್ಟಿ : ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ರಕ್ತದಾನ ಶಿಬಿರ

ಅಡ್ಡೂರು, ಡಿ.15: ಹೆಲ್ಪಿಂಗ್ ಹ್ಯಾಂಡ್ಸ್ ಮಂಜೊಟ್ಟಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ರವಿವಾರ ಅಡ್ಡೂರು ಬದ್ರಿಯಾ

15 Dec 2025 9:50 pm
15 Dec 2025 9:47 pm
ಸುವರ್ಣ ಆರೋಗ್ಯ ಟ್ರಸ್ಟ್ ಅಡಿ ನವೀಕರಿಸಲು ಕೆಪಿಎಂಇ ಮಾನ್ಯತೆ ಕಡ್ಡಾಯ

ಬೆಂಗಳೂರು : ಸುವರ್ಣ ಆರೋಗ್ಯ ಟ್ರಸ್ಟ್ ಅಡಿಯಲ್ಲಿ ಹೊಸ ಆಸ್ಪತ್ರೆಗಳನ್ನು ಎಂಪಾನೆಲ್ ಮಾಡುವಾಗ ಅಥವಾ ನವೀಕರಿಸುವಾಗ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಯಿಂದ(ಕೆಪಿಎಂಇ) ಮಾನ್ಯತೆ ಹೊಂದಿರುವ ಪ್ರಮಾಣಪತ್ರ ಪರಿಗಣಿಸುವುದು ಕಡ್

15 Dec 2025 9:46 pm
ಅರ್ಕಾವತಿ ಬಡಾವಣೆ; ಭೂಸ್ವಾಧೀನ ಪ್ರಕ್ರಿಯೆಯಿಂದ ಜಮೀನು ಕೈಬಿಡಲು ನಿರ್ದೇಶನ ಕೋರಿದ್ದ ಅರ್ಜಿ ವಜಾ

ಬೆಂಗಳೂರು : ನಗರದ ಹೆಣ್ಣೂರು ಗ್ರಾಮದಲ್ಲಿ ಅರ್ಕಾವತಿ ಬಡಾವಣೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ನೂರಾರು ಕೋಟಿ ರೂ. ಮೌಲ್ಯದ 26 ಎಕರೆ 12 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಬಿಡಿಎಗೆ ಆದೇಶಿಸುವಂತೆ

15 Dec 2025 9:43 pm
Bihar | ಮೂವರು ಪುತ್ರಿಯರಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ಮುಝಫ್ಫರ್‌ಪುರ,ಡಿ.16: ವ್ಯಕ್ತಿಯೋರ್ವ ತನ್ನ ಮೂವರು ಪುತ್ರಿಯರನ್ನು ನೇಣು ಬಿಗಿದು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಝಫ್ಫರ್‌ಪುರ ಜಿಲ್ಲೆಯ ಮಿಸ್ರೌಲಿಯಾ ಗ್ರಾಮದಲ್ಲಿ ನಡೆದಿದೆ. ಅಮರನಾಥ್ ರಾಮ್ ತನ್ನ ಎಲ

15 Dec 2025 9:36 pm
Pune | ಸಹಪಾಠಿಯಿಂದ ವಿದ್ಯಾರ್ಥಿಯ ಹತ್ಯೆ

ಪುಣೆ,ಡಿ.15: ಖಾಸಗಿ ಕೋಚಿಂಗ್ ಸೆಂಟರ್‌ ನ ತರಗತಿ ಕೋಣೆಯಲ್ಲಿ 16ರ ಹರೆಯದ ಬಾಲಕನನ್ನು ಆತನ ಸಹಪಾಠಿಯೇ ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಸೋಮವಾರ ಬೆಳಿಗ್ಗೆ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ನಡೆದಿದೆ. ಇಬ್ಬರೂ 10ನೇ ತರಗತಿ

15 Dec 2025 9:28 pm
ಡಿ.17ರಂದು ಬೆಳ್ತಂಗಡಿ ತಾಲೂಕು ಮಟ್ಟದ ದಫ್ ಸ್ಪರ್ಧೆಗೆ ಆಹ್ವಾನ

ಬೆಳ್ತಂಗಡಿ, ಡಿ.15: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಡಿ.17ರಂದು ಸಂಜೆ 4ಕ್ಕೆ ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಫ್ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲ

15 Dec 2025 9:26 pm
ಶಿವಸೇನೆ (ಯುಬಿಟಿ)ಗೆ ಭಾರೀ ಹಿನ್ನಡೆ: ಬಿಜೆಪಿಗೆ ಸೇರಿದ ತೇಜಸ್ವಿ ಗೋಸಾಲ್ಕರ್

ಮುಂಬೈ,ಡಿ.15: ಶಿವಸೇನೆ (ಯುಬಿಟಿ)ಯ ಮಾಜಿ ಕಾರ್ಪೊರೇಟರ್ ಹಾಗೂ ಪಕ್ಷದ ಹಿರಿಯ ನಾಯಕ ವಿನೋದ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಬಿಜೆಪಿಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡಿದ್ದು,ಇದು ವಿಶೇಷವಾಗಿ ಬೃಹನ್ಮು

15 Dec 2025 9:24 pm
ಅವಧಿ ಪೂರ್ಣಗೊಂಡ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು : ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಅಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ

15 Dec 2025 9:23 pm
ಡಿ.16-17ರಂದು ಉಡುಪಿಯ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಡಿ.15: ಉಡುಪಿ ನಗರಸಭಾ ವ್ಯಾಪ್ತಿಯ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ. ವಿದ್ಯುತ್ ಗೆ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕೆಲಸಕ್ಕಾಗಿ ಡಿ.16 ಮತ್ತು 17ರಂದು ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ, ಈ ದಿನಗಳಂದು ಉಡುಪಿ ನಗರ

15 Dec 2025 9:21 pm
ಜೈಲು ಅಧಿಕಾರಿಗಳೇ ಪರೋಲ್ ಅರ್ಜಿ ನಿರ್ಧರಿಸಿದರೆ ನ್ಯಾಯಾಲಯದ ಮೇಲಿನ ಹೊರೆ ಇಳಿಯಲಿದೆ : ಹೈಕೋರ್ಟ್ ಮೌಖಿಕ ಅಭಿಪ್ರಾಯ

ಬೆಂಗಳೂರು : ಸಜಾಬಂದಿಗಳು ಪರೋಲ್‌ ಕೋರಿ ಸಲ್ಲಿಸುವ ಮನವಿಗಳ ಸಂಬಂಧ ಜೈಲು ಅಧಿಕಾರಿಗಳೇ ಸೂಕ್ತ ಆದೇಶ ಹೊರಡಿಸಿದರೆ, ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದು ಹೈಕೋರ್ಟ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ಪರೋಲ್‌ ಮಂಜೂರ

15 Dec 2025 9:19 pm
ಕುಂದಾಪುರ | ಕೋಡಿಯಲ್ಲಿ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್-2025 ಕಾರ್ಯಕ್ರಮ

ಕುಂದಾಪುರ, ಡಿ.15: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 120ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್- 2025 ಕಾರ್ಯಕ್ರಮ ಕೋಡಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್

15 Dec 2025 9:19 pm
ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ

ಬೆಂಗಳೂರು : ಸೋಮವಾರ ನಗರದಲ್ಲಿರುವ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಜೈಲಿನ ಚೆಕ್ ಪೋಸ್ಟ್‌ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಅಧಿಕಾರಿಗಳ ಜೊತೆ ಜೈಲಿನ ಸುತ್ತಮುತ

15 Dec 2025 9:16 pm
Bengaluru | ಒಂಟಿ ಮಹಿಳೆಯರನ್ನು ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು : ನಗರದ ರಸ್ತೆಗಳಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಇಲ್ಲಿನ ಕಾಮಾಕ್ಷಿಪಾಳ್ಯ ಠಾಣೆ poಲೀಸರು ಬಂಧಿಸಿದ್ದಾರೆ. ಹರೋಹ

15 Dec 2025 9:13 pm
ನಿವೃತ್ತ ಶಿಕ್ಷಕ ಭಾಸ್ಕರ ಬೇಕಲ್

ಮಂಗಳೂರು, ಡಿ.15: ನಗರದ ಮರೋಳಿ ತಾತಾವು ನಿವಾಸಿ, ನಿವೃತ್ತ ಶಿಕ್ಷಕ ಭಾಸ್ಕರ ಬೇಕಲ್ (73) ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ ಮಂಗಳೂರು ಜೆಪ್ಪುವಿನ

15 Dec 2025 9:12 pm
Bengaluru | ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವುದಾಗಿ ಉದ್ಯಮಿಗೆ 8.3 ಕೋಟಿ ರೂ. ವಂಚನೆ

ಬೆಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವುದಾಗಿ ನಂಬಿಸಿ ನಗರದ ಉದ್ಯಮಿಯೊಬ್ಬರಿಗೆ ಸುಮಾರು 8.3 ಕೋಟಿ ರೂ.ಗಳನ್ನು ಸೈಬರ್ ಕಳ್ಳರು ವಂಚಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ದಕ್ಷಿಣ ವಿಭಗದ ಸಿಇಎನ್ ಪೊಲೀಸ್ ಠಾಣೆಗೆ ದ

15 Dec 2025 9:10 pm
ಮಂಗಳೂರು | ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿ ಸ್ಥಳಾಂತರ

ಮಂಗಳೂರು,ಡಿ.15: ದಕ್ಷಿಣ ಕನ್ನಡ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿ ಡಿಸೆಂಬರ್ 15ರಂದು ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರವಾದ ಪಡೀಲ್ ಪ್ರಜಾಸೌಧ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ

15 Dec 2025 9:10 pm
ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ

ಬೆಂಗಳೂರು : ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನವನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್/ಸೀಟ್‍ಬೆಲ್ಟ್ ಧರಿಸುವುದರ ಜೊತೆಗೆ ಎಲ್ಲ ಸಂ

15 Dec 2025 9:05 pm
ಶಿಥಿಲಾವಸ್ಥೆಯ ನೆಪ: ಬಳಕುಂಜೆ - ಪಲಿಮಾರು ಸೇತುವೆ ಬಂದ್

► ಸೇತುವೆ ಶೀಘ್ರ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ ► ನ್ಯಾ.ಉಳೆಪಾಡಿ, ಮುನೀರ್ ಕಾಟಿಪಳ್ಳ ನೇತೃತ್ವದ ನಿಯೋಗ ಸ್ಥಳಕ್ಕೆ ಭೇಟಿ

15 Dec 2025 8:49 pm
15 Dec 2025 8:44 pm
ಉಡುಪಿ | ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ ; ಮಾರಕಾಯುಧ ಪೂರೈಸಿದ ಆರೋಪಿ ಬಂಧನ: ಕಾರು ವಶ

ಉಡುಪಿ, ಡಿ.15: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮಾರಕಾಯುಧ ಪೂರೈಕೆ ಮಾಡಿದ ಮತ್ತೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ

15 Dec 2025 8:44 pm
ರಾಯಚೂರು| ಬಳಗಾನೂರು ಪಟ್ಟಣ ಪಂಚಾಯಿತಿ ಜನವಿರೋಧಿ ನಡೆ ಖಂಡಿಸಿ ಪ್ರತಿಭಟನೆ

ರಾಯಚೂರು: ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ನಡೆಯ ವಿರುದ್ದ ಅಖಿಲ ಭಾರತ ಕಿಸಾನ್ ಸಭಾ ಮಸ್ಕಿ ತಾಲೂಕು ಘಟಕದ ವತಿಯಿಂದ ಸೋಮವಾರ ಬೆಳಿಗ್ಗೆ ಮಸ್ಕಿಯ ಡಾ.ಬಿ.ಆರ್.ಅ

15 Dec 2025 8:28 pm
ಮಂಗಳೂರು | ಯಕ್ಷಮಿತ್ರರು ಟ್ರಸ್ಟ್ ನಿಂದ ದಿನದರ್ಶಿಕೆ ಬಿಡುಗಡೆ

ಮಂಗಳೂರು, ಡಿ.15: ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ವತಿಯಿಂದ 2026 ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ ಬೆಂಗಳೂರಿನ ನಾಗಸಂದ್ರ ಕರಿಓಬನಹಳ್ಳಿ ‘ಶಬರಿಗಿರಿ’ಯಲ್ಲಿ ಶನಿವಾರ ನಡೆಯಿತು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋ

15 Dec 2025 8:18 pm
ಕಲಬುರಗಿ| ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ

ಕಲಬುರಗಿ: ಜೇವರ್ಗಿ ಹಾಗೂ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧ

15 Dec 2025 8:18 pm
ಮಂಗಳೂರು | ತುಳುನಾಡಿನ ಅಸ್ಮಿತೆ ದೈವಾರಾಧನೆಯ ನಿಯಮಗಳ ಪಾಲನೆಯಾಗಲಿ: ತಮ್ಮಣ್ಣ ಶೆಟ್ಟಿ

ಮಂಗಳೂರು, ಡಿ.15: ಆಧುನಿಕತೆ, ಪ್ರಚಾರದ ಭರದಲ್ಲಿ ತುಳುನಾಡಿನ ಅಸ್ಮಿತೆಯಾದ ದೈವರಾಧಾನೆಯ ಕಟ್ಟುಕಟ್ಟಳೆಗಳು, ನಿಯಮಗಳನ್ನು ಮೀರಿ ವರ್ತಿಸಲಾಗುತ್ತಿದೆ. ಮೌಖಿಕವಾಗಿ ನಡೆದುಕೊಂಡು ಬಂದಿರುವ ದೈವಾರಾಧನೆಯೆಂಬ ನಂಬಿಕೆಯ ಸತ್ವವನ್ನ

15 Dec 2025 8:16 pm
‘Prime Minister Professorship’ ಯೋಜನೆಯಡಿ ಪ್ರೊಫೆಸರ್ ಆಗಿ ಡಾ. ಕಿಶೋರ್ ಎಂ. ಪಕ್ನಿಕರ್ ಆಯ್ಕೆ; ಏನಿದು ಯೋಜನೆ?

ಈ ಯೋಜನೆಡಿ ಆಯ್ಕೆಯಾದ ಸಂಶೋಧಕರಿಗೆ ವಾರ್ಷಿಕ 30 ಲಕ್ಷ ರೂ. ಸಂಬಳ!

15 Dec 2025 8:10 pm
ಆದೇಶ ಅಪ್ಲೋಡ್ ಮಾಡಲು ಯಾವ ವ್ಯವಸ್ಥೆ ಇದೆ?; ಎನ್‌ಸಿಎಲ್‌ಟಿ ರಿಜಿಸ್ಟ್ರಾರ್‌ರಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು : ನಗರದಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ತನ್ನ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ಕಾಲಮಿತಿಯಲ್ಲಿ ಅಪ್ಲೋಡ್ ಮಾಡುವ ವ್ಯವಸ್ಥೆ ಹೊಂದಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ನ್

15 Dec 2025 8:06 pm
ಕಲಬುರಗಿ| ಶಾಮನೂರು ಶಿವಶಂಕರಪ್ಪ ಅವರಿಗೆ ಶೃದ್ಧಾಂಜಲಿ ಸಭೆ

ಕಲಬುರಗಿ(ಕಾಳಗಿ): ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಕಾಳಗಿ ತಾಲೂಕು ವೀರಶೈವ ಸಮಾಜದ

15 Dec 2025 8:03 pm
ಬಂಟ್ವಾಳ | ನುಸುರತ್ ಮಿಲಾದುನ್ನಭಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಶಾಂತಿ ಅಂಗಡಿ ಆಯ್ಕೆ

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಶಾಂತಿಅಂಗಡಿ ನುಸುರತ್ ಮಿಲಾದುನ್ನಭಿ ಸಂಘ (ರಿ) ಇದರ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಶಾಂತಿ ಅಂಗಡಿ ಆಯ್ಕೆಯಾಗಿದ್ದಾರೆ. ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಮರುಲ್ ಫಾರೂಕ್

15 Dec 2025 8:01 pm
ಕಾರ್ಕಳ | ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : ಮಾಲಕನಿಗೆ 10 ಸಾವಿರ ರೂ. ದಂಡ

ಕಾರ್ಕಳ : ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕಾರ್ಕಳ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗ

15 Dec 2025 7:57 pm
ನಶೆ ಮುಕ್ತ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್

ಮಂಗಳೂರು, ಡಿ.15: ಮೇಕ್ ಎ ಚೇಂಜ್ ಫೌಂಡೇಶನ್ ಹಾಗೂ ಮಂಗಳೂರು ನಗರ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಶೆ ಮುಕ್ತ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮವು ನಗರದ ಸಂತ ಆಗ್ನೇಸ್ ಕಾಲೇಜಿನಲ್ಲಿ ನಡೆಯಿತು. ಮೇಕ್ ಎ ಚೇಂಜ

15 Dec 2025 7:51 pm
ಉಳ್ಳಾಲ ತಾಲೂಕು ಮಟ್ಟದ ದಫ್ ಸ್ಪರ್ಧೆ: ರೆಂಜಾಡಿ ತಾಜುಲ್ ಹುದಾ ದಪ್ಪು ತಂಡ ಪ್ರಥಮ

ಮಂಗಳೂರು, ಡಿ.15: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿದ್ದ ಉಳ್ಳಾಲ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ರೆಂಜಾಡಿ ತಾಜುಲ್ ಹುದಾ ದಪ್ಪುತಂಡ ಪ್ರಥಮ ಸ್ಥಾನ ಗಳಿಸಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡ

15 Dec 2025 7:48 pm
ಕಲಬುರಗಿ| ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಸರ್

15 Dec 2025 7:46 pm
ಕಾಲ್ತುಳಿತ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ಅನುಮತಿ ಕೋರಿದ ಸರಕಾರ; ಆರ್‌ಸಿಬಿ, ಡಿಎನ್‌ಎ ಆಕ್ಷೇಪ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಆರೋಪ ಪಟ್ಟಿಯನ್ನು ತನಿಖಾಧಿಕಾರಿಯು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿದರೂ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ಪ್ರಶ್ನಿಸಿರುವ ಅರ್ಜಿಗಳನ

15 Dec 2025 7:45 pm
ಉಡುಪಿ | ಡಾ.ಮಹಾಲಿಂಗುರ ಕೃತಿಗೆ ಪ್ರಶಸ್ತಿ

ಉಡುಪಿ, ಡಿ.15: ಲೇಖಕ, ಅಂಕಣಕಾರ ಮೈಸೂರು ಮೂಲದ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ ಅವರ ’ವಿಮೋಚನ ದರ್ಶನ’ ಕೃತಿಗೆ ’ರಾಷ್ಟ್ರೀಯ ಪುಸ್ತಕ ಪ್ರಶಸ್ತಿ’ ಗೌರವ ಲಭಿಸಿದೆ. ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವತಿಯಿಂದ ಡಿ.20ರಂದು ರಾಯಚ

15 Dec 2025 7:44 pm
ಉಡುಪಿ | ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹ : ಕೊರಗ ಸಂಘಟನೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ, ಡಿ.15: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸುವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿಧಿಷ್

15 Dec 2025 7:43 pm
ಮಂಗಳೂರು ತೋಕೂರು- ಡಾ.ಅಂಬೇಡ್ಕರ್‌ ನಗರ ನಡುವೆ ವಿಶೇಷ ರೈಲು

ಉಡುಪಿ, ಡಿ.15: ಕ್ರಿಸ್ಮಸ್ ಹಾಗೂ ಹೊಸವರ್ಷದ ಜನರ ವಿಶೇಷ ಬೇಡಿಕೆಯಂತೆ ಮಂಗಳೂರು ಸಮೀಪದ ತೋಕೂರು ಹಾಗೂ ಮಧ್ಯಪ್ರದೇಶದ ಇಂದೋರ್ ಸಮೀಪದ ಡಾ.ಅಂಬೇಡ್ಕರ್ ನಗರ ನಡುವೆ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ವಿಶೇಷ ರೈಲನ್ನು ಓಡಿಸಲು ಕೊಂಕ

15 Dec 2025 7:38 pm
ಉಡುಪಿ | ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

ಉಡುಪಿ, ಡಿ.15: ಡಿ.21ರಂದು ಉಡುಪಿ ಅಂಬಲಪಾಡಿಯ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಬೇಕಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕಾರಣಾಂತರದಿಂದ ಮುಂದೂಡಲಾಗ

15 Dec 2025 7:35 pm
ಕಲಬುರಗಿ| ಯಡ್ರಾಮಿ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾಗಿ ಮಹೀಬೂಬ ಮನಿಯಾರ, ಭೀಮಣ್ಣ ಕೆಂಭಾವಿ ಆಯ್ಕೆ

ಕಲಬುರಗಿ(ಯಡ್ರಾಮಿ): ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಮಹೀಬೂಬ ಮನಿಯಾರ ಹಾಗೂ ಭೀಮಣ್ಣ ಕೆಂಭಾವಿ ನೇಮಕಗೊಂಡಿದ್ದಾರೆ. ಯಡ್ರಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್

15 Dec 2025 7:34 pm
ಕಟಪಾಡಿ ರಾ.ಹೆದ್ದಾರಿ ಓವರ್ ಪಾಸ್ ಕಾಮಗಾರಿ | ಗ್ರಾಮೀಣ ಜನರ, ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಸೂಚನೆ

ಉಡುಪಿ, ಡಿ.15: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಪ್ರಾರಂಭಗೊಂಡಿದ್ದು, ಇದರಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂ

15 Dec 2025 7:33 pm
ಲಲಿತಕಲಾ ಅಕಾಡೆಮಿಯ ಹೆಸರು ಬದಲಾವಣೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ: ಕಲಾವಿದ ರೆಹಮಾನ್ ಪಟೇಲ್

ಕಲಬುರಗಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ಹೆಸರನ್ನು ಬದಲಾಯಿಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕಲಬುರಗಿ ಖ್ಯಾತ ಕಲಾವಿದ, ಸಂಶೋಧಕ ರೆಹಮಾನ್ ಪಟೇಲ್ ಹೇಳಿದ್ದಾರೆ. ಲಲಿತಕಲಾ ಅಕಾಡೆಮಿಯ ಹೆಸರು ಬದಲಿಸುವ ಕುರಿತು

15 Dec 2025 7:19 pm
ಕೊಪ್ಪಳ| ನಾಡಿನ ಇತಿಹಾಸ, ಶಿಲ್ಪಕಲೆ ಶ್ರೇಷ್ಠವಾದುದು: ಪ್ರೊ.ಬಿ.ಕೆ ರವಿ

ಕೊಪ್ಪಳ.ಡಿ.15: ಹಂಪಿ, ಬೇಲೂರು, ಹಳೆಬೀಡು, ಚಿತ್ರದುರ್ಗ, ಕಿತ್ತೂರು, ಕೊಪ್ಪಳದ ಇತಿಹಾಸ, ಶಿಲ್ಪ ಕಲೆ, ಸಾಂಸ್ಕೃತಿಕ ಶ್ರೀಮಂತಿಕೆ ಶ್ರೇಷ್ಠವಾದದ್ದು, ಇತಿಹಾಸ ಪ್ರಸಿದ್ದವಾದದ್ದು, ಇತಿಹಾಸದ ವಿದ್ಯಾರ್ಥಿಗಳು ಇಂತಹ ಇತಿಹಾಸವನ್ನು ಚ

15 Dec 2025 7:11 pm
ಡಿ .17ರಂದು ಮಾದಿಗ ಸಮದಾಯಕ್ಕೆ ಒಳ ಮೀಸಲಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಯಾದಗಿರಿ: ಕಳೆದ ಮೂವತ್ತೈದು ವರ್ಷಗಳಿಂದ ನಿರಂತರ ಮೂಗಿಗೆ ತುಪ್ಪಾ ಹಚ್ಚುತ್ತಿರುವ ಸರಕಾರಗಳು ಇನ್ನೂ ಕೂಡಾ ಮಾದಿಗ ಸಮದಾಯಕ್ಕೆ ಒಳ ಮೀಸಲಾತಿ ಸಂಪೂರ್ಣ ಜಾರಿಗೆ ತರದೆ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಕೂಡಲೇ ಅನುಷ್ಠಾನಕ್ಕ

15 Dec 2025 6:55 pm
ಡಿಆರ್‌ಡಿಒನಲ್ಲಿ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ

ಪದವೀಧರ (ತಾಂತ್ರಿಕ ಮತ್ತು ತಾಂತ್ರಿಕೇತರ) ಅಪ್ರೆಂಟಿಸ್ ಮತ್ತು ತಂತ್ರಜ್ಞ ಅಪ್ರೆಂಟಿಸ್ ಸೇರಿದಂತೆ ಒಟ್ಟು 46 ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಾಕ್ ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ರಕ್ಷಣಾ ಸ

15 Dec 2025 6:46 pm
ವೀರಶೈವ ಸಮಾಜಕ್ಕೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಅಪಾರ: ಸುರೇಶ್‌ ಸಜ್ಜನ

ಯಾದಗಿರಿ: ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಸುರಪುರ ತಾಲೂಕು ವೀರಶೈವ ಸಮಾಜದ ಅಧ್ಯಕ

15 Dec 2025 6:46 pm
ದೇವದುರ್ಗ| ದನದ ಕರುವನ್ನು ತಿಂದು ಹಾಕಿದ ಚಿರತೆ; ಗ್ರಾಮಸ್ಥರಲ್ಲಿ ಆತಂಕ

ದೇವದುರ್ಗ : ತಾಲೂಕಿನ ಸುಲಗುಡ್ಡ ಸೀಮಾದ ಮಂಡಲಗುಡ್ಡ ಮಲ್ಲಪ್ಪ ಅವರ ಹೊಲದಲ್ಲಿ 3 ವರ್ಷದ ದನದ ಕರುವನ್ನು ಚಿರತೆ ತಿಂದು ಹಾಕಿದ ಘಟನೆ ವರದಿಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಲಿಮುದ್ದಿನ್ ನೇತೃತ

15 Dec 2025 6:40 pm
ರಾಯಚೂರು| ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಂತೆ ಸಿಪಿಐ(ಎಂಎಲ್) ಆಗ್ರಹ

ಸಿಂಧನೂರು: ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಮಗ್ರವಾಗಿ ಸುಧಾರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಸೌಲಭ್ಯ ಒದಗಿಸಬೇಕು ಹಾಗೂ ಕರ್ತವ್ಯದ ಅವಧಿಯಲ್ಲಿ ಖಾಸಗಿ ಕ್

15 Dec 2025 6:32 pm
ಶ್ರೀಮುರಳಿ ಅಭಿನಯದ ‘ಉಗ್ರಾಯುಧಮ್’ ಫಸ್ಟ್‌ಲುಕ್ ಬಿಡುಗಡೆ

ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಅವರ ಮುಂದಿನ ಸಿನಿಮಾ ‘ಉಗ್ರಾಯುಧಮ್‌’ನ ಫಸ್ಟ್‌ಲುಕ್ ಬಿಡುಗಡೆಯಾಗಿದೆ. ಸಿನಿಮಾದ ನಿರ್ದೇಶಕ ಪುನೀತ್ ರುದ್ರನಾಗ್ ತಮ್ಮ ಟ್ವಿಟರ್ ಖಾತೆಯಲ್ಲಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.

15 Dec 2025 6:31 pm