SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
ಟೆಹ್ರಾನ್‌ ನಲ್ಲಿ ಇಸ್ರೇಲಿ ಕ್ಷಿಪಣಿ ದಾಳಿ: ಆಂಬ್ಯುಲೆನ್ಸ್ ಬೆಂಕಿಗಾಹುತಿ

ಟೆಹ್ರಾನ್: ಇರಾನ್‌ ನ ರಾಜಧಾನಿ ಟೆಹ್ರಾನ್‌ ನಲ್ಲಿ ಇಸ್ರೇಲಿ ಕ್ಷಿಪಣಿ ದಾಳಿಯ ಬಳಿಕ ಆಂಬ್ಯುಲೆನ್ಸ್ ಒಂದು ನಾಶವಾಗಿ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ ಎಂದು ಫಾರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಫಾರ್ಸ್ ಸಂಸ್ಥೆ ಎಕ್ಸ್

8 Mar 2026 6:15 am
ವಾಯುಪ್ರದೇಶಕ್ಕೆ ನುಗ್ಗಿದ 8 ಡ್ರೋನ್‌ ಹೊಡೆದುರುಳಿಸಿದ್ದೇವೆ: ಸೌದಿ ಅರೇಬಿಯಾ

ರಿಯಾದ್: ದೇಶದ ವಾಯುಪ್ರದೇಶವನ್ನು ಪ್ರವೇಶಿಸಿದ ಎಂಟು ಡ್ರೋನ್‌ಗಳನ್ನು ತಡೆದು ನಾಶಪಡಿಸಲಾಗಿದೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು Aljazeera ವರದಿ ಮಾಡಿದೆ.  ಈ ಕುರಿತು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ

8 Mar 2026 5:53 am
ಖತರ್ ಕಡೆಗೆ ಇರಾನ್‌ ನಿಂದ 12 ಕ್ಷಿಪಣಿ ದಾಳಿ: ರಕ್ಷಣಾ ಸಚಿವಾಲಯ

ದೋಹಾ, ಮಾ. 8: ಇರಾನ್‌ ನಿಂದ ಹಾರಿಸಲಾದ ಒಟ್ಟು 12 ಕ್ಷಿಪಣಿಗಳು ಖತರ್ ಪ್ರದೇಶವನ್ನು ಗುರಿಯಾಗಿಸಿಕೊಂಡಿದ್ದವು ಎಂದು ಖತರ್ ರಕ್ಷಣಾ ಸಚಿವಾಲಯ ಶನಿವಾರ ತಿಳಿಸಿದೆ ಎಂದು Aljazeera ವರದಿ ಮಾಡಿದೆ.  ಈ ಕುರಿತು ಸಚಿವಾಲಯ ಪ್ರಕಟಿಸಿದ ಹೇಳಿ

8 Mar 2026 5:37 am
ಇಸ್ರೇಲ್‌ ಗೆ 20 ಸಾವಿರಕ್ಕೂ ಹೆಚ್ಚು ಬಾಂಬ್ ಮಾರಾಟಕ್ಕೆ ಅಮೆರಿಕ ಅನುಮೋದನೆ

ಕಾಂಗ್ರೆಸ್ ಪರಿಶೀಲನೆ ಪ್ರಕ್ರಿಯೆ ಕೈಬಿಟ್ಟ ಟ್ರಂಪ್!

8 Mar 2026 5:35 am
ಗಾಝಾದಲ್ಲಿ ಇಸ್ರೇಲ್ ನಿಂದ ಮುಂದುವರಿದ ನರಮೇಧ: ತಂದೆ–ಮಗಳು ಸೇರಿ ಮೂವರು ಮೃತ್ಯು

ವ್ಯಾಪಕ ಯುದ್ಧದ ನಡುವೆಯೂ ದಾಳಿ; ಪಶ್ಚಿಮ ದಂಡೆಯಲ್ಲೂ ಹಿಂಸಾಚಾರ

8 Mar 2026 4:50 am
ಹರಪನಹಳ್ಳಿ | ಅನೈತಿಕ ಚಟುವಟಿಕೆ ತಾಣವಾಗಿ ಮಾರ್ಪಟ್ಟ ಡಾ.ಅಂಬೇಡ್ಕರ್ ವಸತಿ ಶಾಲೆ

ಹರಪನಹಳ್ಳಿ: ನಗರದ ಐಬಿ ವೃತ್ತದ ಪೋಲೀಸ್ ಠಾಣೆ ಹಿಂಭಾಗದಲ್ಲಿರುವ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ನಿರ್ವಹಣೆಯ ಕೊರತೆಯಿಂದ ಹಲವು ವರ್ಷಗಳಿಂದ ಪಾಳು ಬಿದ್ದಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಇದನ್ನು 1998

8 Mar 2026 4:30 am
ಅಮೆರಿಕದ ಸೈನಿಕರನ್ನು ಸೆರೆಹಿಡಿದಿದ್ದೇವೆ ಎಂಬ ಇರಾನ್ ಹೇಳಿಕೆ ಸುಳ್ಳು: CENTCOM

ವಾಷಿಂಗ್ಟನ್, ಮಾ. 8: ಇರಾನ್ ಯಾವುದೇ ಅಮೆರಿಕದ ಸೈನಿಕರನ್ನು ಸೆರೆಹಿಡಿದಿಲ್ಲ ಎಂದು ಅಮೆರಿಕದ ಕೇಂದ್ರ ಕಮಾಂಡ್‌ (CENTCOM) ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಇರಾನ್‌ ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥರು ಇರಾನ್ ಅಮೆರಿಕದ ಸೈ

8 Mar 2026 4:07 am
ಉನ್ನತ ಶಿಕ್ಷಣದ ಕುರಿತು ಯಾವುದೇ ದೂರದರ್ಶಿತ್ವ, ಧ್ಯೇಯ ಇಲ್ಲದ ಬಜೆಟ್

ಶಿಕ್ಷಣಕ್ಕೆ 47,224 ಕೋಟಿ ರೂ.(ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನು

8 Mar 2026 4:02 am
ರಾಯಚೂರಿನಲ್ಲಿ ಭೂಗರ್ಭ ರಹಸ್ಯಗಳ ಅನ್ವೇಷಣೆ

ಹೆಲಿಬೋನ್ ಏರಿಯಲ್ ಸಮೀಕ್ಷೆ ಆರಂಭ ಕಬ್ಬಿಣ, ಯುರೇನಿಯಂ, ಚಿನ್ನದ ಶೋಧನೆಗೆ ಕೇಂದ್ರದ ಹೆಜ್ಜೆ

8 Mar 2026 4:02 am
ಸೇಡಂ | ವಾರ್ತಾಭಾರತಿ ವರದಿ ಫಲಶ್ರುತಿ : ಮೂತ್ರಾಲಯಗಳ ಸ್ವಚ್ಛತಾ ಕಾರ್ಯ ಆರಂಭ

ಸೇಡಂ: ಪಟ್ಟಣ ಪುರಸಭೆ ಅವಧಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಸಾರ್ವಜನಿಕ ಮೂತ್ರಾಲಯಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ದುರ್ವಾಸನೆ ಬೀರುತ್ತಿವೆ ಎಂಬ ಸುದ್ದಿ ಫೆ.26ರಂದು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್

8 Mar 2026 4:02 am
Dubai | ವೈಮಾನಿಕ ದಾಳಿಯ ಅವಶೇಷ ವಾಹನದ ಮೇಲೆ ಬಿದ್ದು ವ್ಯಕ್ತಿ ಮೃತ್ಯು

ದುಬೈ, ಮಾ. 8: ದುಬೈ ನಗರದ ಬರ್ಷಾ ಪ್ರದೇಶದಲ್ಲಿ ವೈಮಾನಿಕ ದಾಳಿಯ ಅವಶೇಷಗಳು ವಾಹನದ ಮೇಲೆ ಬಿದ್ದ ಪರಿಣಾಮ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

8 Mar 2026 1:38 am
ಇಸ್ರೇಲ್‌ ಗಾಗಿ ಬೇಹುಗಾರಿಕೆ ಆರೋಪ; ಕುದ್ಸ್ ಪಡೆ ಮುಖ್ಯಸ್ಥ ಇಸ್ಮಾಯಿಲ್ ಖಾನಿಗೆ ಗಲ್ಲು: ವರದಿ

ಟೆಹ್ರಾನ್, ಮಾ.7: ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ (IRGC) ಕುಡ್ಸ್ ಪಡೆಯ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್ ಇಸ್ಮಾಯಿಲ್ ಖಾನಿಯನ್ನು ಇಸ್ರೇಲ್ ಪರವಾಗಿ ಬೇಹುಗಾರಿಕೆ ನಡೆಸಿದ್ದ ಆರೋಪದಲ್ಲಿ ಬಂಧಿಸಿ ಗಲ್ಲಿಗ

8 Mar 2026 12:36 am
ಇರಾನ್ ನಿಂದ ಕ್ಷಿಪಣಿ–ಡ್ರೋನ್ ದಾಳಿ ಬೆದರಿಕೆ: ಯುಎಇ ವಾಯು ರಕ್ಷಣಾ ವ್ಯವಸ್ಥೆ ಸಕ್ರಿಯ

ನಿವಾಸಿಗಳಿಗೆ ಸಾಮಾನ್ಯ ಚಟುವಟಿಕೆ ಪುನರಾರಂಭಿಸಬಹುದು ಎಂದು ಅಲರ್ಟ್ ಸಂದೇಶ

8 Mar 2026 12:30 am
ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟ

8 Mar 2026 12:22 am
ಬಿಡಿಎ ಅಧಿಕಾರಿಗೆ 4 ಪ್ರತ್ಯೇಕ ಪ್ರಕರಣಗಳಲ್ಲಿ 1ಲಕ್ಷ ರೂ.ದಂಡ ವಿಧಿಸಿದ ಮಾಹಿತಿ ಆಯೋಗ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿದ್ದ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ)ದ ಅಧಿಕಾರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲ

8 Mar 2026 12:08 am
Bengaluru | ಲೋಕಾಯುಕ್ತ ದಾಳಿ ಪ್ರಕರಣ: ಬಿಡಿಎ ಅಧಿಕಾರಿಯ ಬಳಿ 3 ಕೋಟಿ ರೂ. ಗೂ ಅಧಿಕ ಸಂಪತ್ತು

ಬೆಂಗಳೂರು: ನಿಗದಿತ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು, ಬಿಡಿಎ ಅಧಿಕಾರಿಯೊಬ್ಬರಿಗೆ ಸಂಬಂಧಿಸಿದ ನಾಲ್ಕು ಸ್ಥಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ 3 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಂಪತ್ತು

8 Mar 2026 12:02 am
ಬ್ಯಾಂಕ್‌ನಲ್ಲಿ ಗ್ರಾಹಕನ ಕೊಂದು 15 ಲಕ್ಷ ದರೋಡೆ ಮಾಡಿದ್ದ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

2012ರಲ್ಲಿ ಕಾರ್ಪೋರೇಷನ್‌ ಬ್ಯಾಂಕಿನ ಚಿಕ್ಕಬಾಣಾವರ ಶಾಖೆಯಲ್ಲಿ ನಡೆದಿದ್ದ ಘಟನೆ

7 Mar 2026 11:41 pm
ಹೆತ್ತ ಮಗಳನ್ನೇ ವೇಶ್ಯಾವಾಟಿಕೆ‌ಗೆ ದೂಡಿದ ಆರೋಪ: ಸಂತ್ರಸ್ತೆಯನ್ನು ತಾಯಿಯ ಸುಪರ್ದಿಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಸ್ವಂತ ಮಗಳನ್ನು ತಾಯಿಯೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಆರೋಪ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆ ಜಾಲದಿಂದ ರಕ್ಷಿಸಲ್ಪಟ್ಟ ಸಂತ್ರಸ್ತೆಯನ್ನು ತಾಯಿಯ ಸುಪರ್ದಿಗೆ ವಹಿಸಲು ನಿರಾಕರಿಸಿದ್ದ ವಿಚಾರಣಾ‌ ನ್ಯಾಯಾಲಯದ

7 Mar 2026 11:31 pm
ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ರದ್ದು ಕೋರಿ ಅರ್ಜಿ; ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳಿಗೆ ಹೈಕೋರ್ಟ

7 Mar 2026 11:24 pm
Saudi Arabia | ಪ್ರಿನ್ಸ್ ಸುಲ್ತಾನ್ ವಾಯುನೆಲೆಯತ್ತ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ; ಜನವಸತಿಯಿಲ್ಲದ ಪ್ರದೇಶದಲ್ಲಿ ಪತನ

ರಿಯಾದ್, ಮಾ. 7: ಸೌದಿ ಅರೇಬಿಯಾದ ರಿಯಾದ್‌ ನ ಆಗ್ನೇಯ ಭಾಗದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯತ್ತ ಉಡಾಯಿಸಲಾದ ಬ್ಯಾಲಿಸ್ಟಿಕ್ ಕ್ಷಿಪಣಿಯೊಂದು ಜನವಸತಿಯಿಲ್ಲದ ಪ್ರದೇಶದಲ್ಲಿ ಬಿದ್ದಿದೆ ಎಂದು ಸೌದಿ ಅರೇಬಿಯಾದ ರಕ್ಷಣ

7 Mar 2026 11:15 pm
ಬಂಗಾಳದಲ್ಲಿ ಮತುವಾ-ಮುಸ್ಲಿಂ ಮತದಾರರ ಅಳಿಸುವಿಕೆ: ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸಮರ ಸಾರಿದ ಮಮತಾ ಬ್ಯಾನರ್ಜಿ

ಚುನಾವಣಾ ಆಯೋಗದ (EC) ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪಶ್ಚಿಮ ಬಂಗಾಳದ ಅಂತಿಮ ಮತದಾರರ ಪಟ್ಟಿಯಲ್ಲಿ 63 ಲಕ್ಷಕ್ಕೂ ಹೆಚ್ಚು ಅಥವಾ ಒಟ್ಟು ಮತದಾರರಲ್ಲಿ 9% ರಷ್ಟು ಅಳಿಸುವಿಕೆಗಳು ಕಂಡುಬಂದಿದ್ದು, 60 ಲಕ್ಷಕ್ಕೂ ಹೆಚ್ಚು ಮತದಾರರನ್

7 Mar 2026 10:40 pm
ದ್ವೇಷ ರಾಜಕೀಯದ ವಿರುದ್ಧ ಮಹಿಳಾ ಚಳವಳಿ ಬಲಗೊಳ್ಳಲಿ: ತೀಸ್ತಾ ಸೆಟಲ್ವಾಡ್

ಹಾಸನ: ಸಮಾಜದಲ್ಲಿ ಹೆಚ್ಚುತ್ತಿರುವ ದ್ವೇಷ ರಾಜಕೀಯ ಹಾಗೂ ದೌರ್ಜನ್ಯಗಳ ವಿರುದ್ಧ ಮಹಿಳಾ ಚಳವಳಿಗಳು ಇನ್ನಷ್ಟು ಬಲವಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಕರೆ ನೀಡಿದ

7 Mar 2026 10:35 pm
2023ರ ಗಲಭೆ ಪ್ರಕರಣ | ತೆಹ್ರಿಕೆ ಇನ್ಸಾಫ್ ಪಕ್ಷದ 47 ಮಂದಿಗೆ 10 ವರ್ಷ ಜೈಲು

ಇಸ್ಲಾಮಾಬಾದ್, ಮಾ.7: 2023ರ ಮೇ 9ರಂದು ನಡೆದ ಹಿಂಸಾಚಾರ ಹಾಗೂ ದೊಂಬಿ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವೊಂದು ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರಿಕೆ ಇನ್ಸಾಫ್ ಪಕ್ಷದ 47 ನಾಯಕ

7 Mar 2026 10:28 pm
ಹತ್ತನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ ಘೋಷಣೆ

ಕೋಲ್ಕತಾ, ಮಾ. 7: ಹತ್ತನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ. ಪಶ್ಚಿಮ ಬ

7 Mar 2026 10:25 pm
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ, ರಾಜ್ಯದ ಅಭಿವೃದ್ಧಿಗಾಗಿ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ

7 Mar 2026 10:24 pm
ಇದು ಮಾನವೀಯ ಕೆಲಸ; ಇರಾನ್‌ ನ ಹಡಗು ನಿಲ್ಲಲು ಭಾರತ ಅವಕಾಶ ನೀಡಿರುವುದನ್ನು ಸಮರ್ಥಿಸಿಕೊಂಡ ಜೈಶಂಕರ್

ಹೊಸದಿಲ್ಲಿ, ಮಾ. 7: ಹಿಂದೂ ಮಹಾಸಾಗರದಲ್ಲಿ ತಾಂತ್ರಿಕ ಸಮಸ್ಯೆ ವರದಿಯಾದ ಬಳಿಕ ಇರಾನ್ ನೌಕಾಪಡೆಯ ಹಡಗಿಗೆ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಲು ಭಾರತ ಅನುಮತಿ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹ

7 Mar 2026 10:23 pm
ಅಮೆರಿಕ ದಾಳಿಯಲ್ಲಿ ಇರಾನ್‌ನ 42 ನೌಕಾಪಡೆ ಹಡಗುಗಳ ಧ್ವಂಸ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮಾ.7: ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ನ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿಯಾಗಿದ್ದು, ಈ ದಾಳಿಯಿಂದ ಇರಾನ್‌ನ ನೌಕಾಪಡೆ, ವಾಯುಪಡೆ ಮತ್ತು ಸಂವಹನ ಮೂಲಭೂತ ಸೌಕರ್ಯಗಳು ತೀವ್ರವಾಗಿ ಹಾನಿಗೀಡಾಗಿವ

7 Mar 2026 10:21 pm
ಆಳಂದ | 47.50 ಕೋಟಿ ರೂ. ವೆಚ್ಚದ ಸಣ್ಣ ನೀರಾವರಿ ಕಾಮಗಾರಿಗಳಿಗೆ ಸಚಿವ ಭೋಸರಾಜು ಅಡಿಗಲ್ಲು

ಆಳಂದ: ತಾಲೂಕಿನ ರೈತರ ಕೃಷಿಗೆ ನೀರಿನ ಸಿಂಚನ ಒದಗಿಸುವ ಮಹತ್ವದ ಹೆಜ್ಜೆಯಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ 2025–26ನೇ ಸಾಲಿನ 4702 ಎಪಿಬಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಐದು ಪ್ರಮುಖ ಕಾಮಗಾರಿಗಳಿಗೆ ಒಟ್

7 Mar 2026 10:20 pm
ಇಂಗ್ಲೆಂಡ್, ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ತಂಡಗಳ ಸ್ವದೇಶ ಪ್ರಯಾಣಕ್ಕೆ ವಿಶೇಷ ವಿಮಾನ

ಮುಂಬೈ, ಮಾ. 7: ಪಶ್ಚಿಮ ಏಶ್ಯದಲ್ಲಿ ನೆಲೆಸಿರುವ ಸಂಘರ್ಷ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಇಂಗ್ಲೆಂಡ್, ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ಕ್

7 Mar 2026 9:52 pm
38ನೇ ಕಳ್ತೂರು ಸಂತೆಕಟ್ಟೆಯಲ್ಲಿ ಸುಸಜ್ಜಿತ ಸಾರ್ವಜನಿಕ ರುದ್ರಭೂಮಿ ನಿರ್ಮಾಣ: ಮಾ.8ರಂದು ಲೋಕಾರ್ಪಣೆ

ಉಡುಪಿ, ಮಾ.7: ಹೆಬ್ರಿಗೆ ಸಮೀಪದ ಗ್ರಾಮೀಣ ಪ್ರದೇಶವಾದ 38ನೇ ಕಳ್ತೂರು ಸಂತೆಕಟ್ಟೆಯಲ್ಲಿ ದಾನಿಗಳ ನೆರವಿನಿಂದಲೇ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ಮಾಣ ಗೊಂಡಿದ್ದು ಮಾ.8ರಂದು ರವಿವ

7 Mar 2026 9:51 pm
Thane | ಸಾಮಾಜಿಕ ಮಾಧ್ಯಮ ಪ್ರಭಾವಿಯ ಹೌಸಿಂಗ್ ಸೊಸೈಟಿ ಮೇಲೆ ಗುಂಡಿನ ದಾಳಿ, ಓರ್ವನ ಬಂಧನ

ಥಾಣೆ, ಮಾ. 7: ಉದ್ಯಮಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿಯೊಬ್ಬರ ಹೌಸಿಂಗ್ ಸೊಸೈಟಿ ಮೇಲೆ ಶನಿವಾರ ಮುಂಜಾನೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾ

7 Mar 2026 9:48 pm
ಅಖಿಲ ಭಾರತ ಅಂತರ್ ವಿವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ, ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ

7 Mar 2026 9:46 pm
Gujrat | ಬಣ್ಣ ಹಾಕುವ ಕಾರ್ಖಾನೆಯ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ವಲಸೆ ಕಾರ್ಮಿಕರು ಮೃತ್ಯು, ಇನ್ನೋರ್ವ ಗಂಭೀರ

ಅಹ್ಮದಾಬಾದ್, ಮಾ. 7: ಗುಜರಾತ್‌ ನ ಸೂರತ್ ನಗರದಲ್ಲಿರುವ ಬಣ್ಣ ಹಾಕುವ ಕಾರ್ಖಾನೆಯ ರಾಸಾಯನಿಕ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಸುರಕ್ಷಾ ಸಾಧನಗಳಿಲ್ಲದೆ ಇಳಿದ ಬಿಹಾರದ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೊಬ್ಬ

7 Mar 2026 9:44 pm
Assam | ಬಾಂಗ್ಲಾದೇಶಿ ವಲಸಿಗ, ವಿದೇಶಿ ಎಂದು ಘೋಷಿಸಲಾಗಿದ್ದ ಮಹಿಳೆಗೆ CAA ಮೂಲಕ ಪೌರತ್ವ!

ಗುವಾಹಟಿ, ಮಾ. 7: ಅಸ್ಸಾಂನ ಕಛಾರ್ ಜಿಲ್ಲೆಯಲ್ಲಿ ವಿದೇಶಿ ಎಂದು ಘೋಷಿಸಿದ ಬಳಿಕ ಎರಡು ವರ್ಷಗಳ ಕಾಲ ಬಂಧನದಲ್ಲಿದ್ದ ಮಹಿಳೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದ

7 Mar 2026 9:40 pm
ಕಲಬುರಗಿ | ಎಮ್.ಎನ್.ದೇಸಾಯಿ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕಾರ್ಯಾಗಾರ

ಕಲಬುರಗಿ : ನಗರದ ಎಮ್.ಎನ್.ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ 'ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ತಂತ್ರಜ್ಞಾನ' ಎಂಬ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ

7 Mar 2026 9:39 pm
ಕಲಬುರಗಿ | ರಾಜ್ಯ ಬಜೆಟ್ ವಿರುದ್ಧ ಸಿಪಿಐಎಂ ಪ್ರತಿಭಟನೆ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ ಬಂಡವಾಳ ಪರವಾಗಿದ್ದು, ಉದ್ಯೋಗ ಖಾತ್ರಿ ಯೋಜನೆಗೆ ಸಮರ್ಪಕ ಅನುದಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿ

7 Mar 2026 9:37 pm
7 Mar 2026 9:36 pm
ಸರಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿ ಬಳಕೆಗೆ ವಿರೋಧ

ಉಡುಪಿ, ಮಾ.7: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 600 ಕೋಟಿ ರೂ.ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ

7 Mar 2026 9:35 pm
ಮಾ.9: ಕಾರಂತ ಟ್ರಸ್ಟ್‌ನಿಂದ ಮಹಿಳಾ ದಿನಾಚರಣೆ ಸಪ್ತಾಹ

ಉಡುಪಿ, ಮಾ.7: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘ ಹಾಗೂ ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಸಹ ಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿ

7 Mar 2026 9:34 pm
ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ ಅಭಿಯಾನಕ್ಕೆ ಚಾಲನೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ.7: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಎಚ್‌ಪಿವಿ ಲಸಿಕಾ ಅಭಿಯಾನ (ವ್ಯಾಕ್ಸಿನೇಶನ್ ಕ್ಯಾಂಪೇನ್) ಕಾರ್ಯಕ್ರಮವನ್ನು ಆರಂಭಿಸಿದ್ದು, ಎಲ್ಲ ಆರೋಗ

7 Mar 2026 9:32 pm
T20 ವಿಶ್ವಕಪ್ ಫೈನಲ್ | ಪಿಚ್‌, ಭಾರತೀಯ ಬೌಲಿಂಗ್ ಸವಾಲು: ನ್ಯೂಝಿಲ್ಯಾಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್

ಮಿಚೆಲ್ ಸ್ಯಾಂಟ್ನರ್‌ | Photo Credit : PTI  ಅಹ್ಮದಾಬಾದ್, ಮಾ. 7: ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ನಡೆಯುವ ಪಿಚ್‌ನಿಂದ ಏನನ್ನು ನಿರೀಕ್ಷಿಸಬಹುದು ಎನ್ನುವ ಸ್ಪಷ್ಟ ಕಲ್ಪನೆ ನ್ಯೂಝಿಲ್ಯಾಂಡ್ ತಂಡದ ನಾಯಕ ಮಿಚೆಲ್

7 Mar 2026 9:32 pm
ದೇಶದಲ್ಲಿ ಮೊದಲ ಬಾರಿ ಡಿಜಿಟಲ್ ರೂಪದಲ್ಲಿ ಜನಗಣತಿ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಮಾ.7: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸ್ವಯಂ-ಗಣತಿ ಆಯ್ಕೆಯೂ ಇದರಲ್ಲಿ ಲಭ್ಯವಿದೆ. ಮೊದಲ ಹಂತದಲ್ಲಿ ಎಪ್ರಿಲ್ 16ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ ಎಂದು ಜಿಲ

7 Mar 2026 9:31 pm
ಮನೆಗೆ ನುಗ್ಗಿ 14.67 ಲಕ್ಷ ರೂ. ಮೌಲ್ಯದ ನಗನಗದು ಕಳವು: ಪ್ರಕರಣ ದಾಖಲು

ಬ್ರಹ್ಮಾವರ, ಮಾ.7: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಬಾರಕೂರು ಹೇರಾಡಿ ಎಂಬಲ್ಲಿ ಮಾ.6ರಂದು ರಾತ್ರಿ ವೇಳೆ ನಡೆದಿದೆ. ಮಂಜುನಾಥ ರಾವ್ ಎಂಬವರು ತನ್ನ ಪತ್ನಿ ಜೊತೆ ಮನೆಗೆ ಬೀಗ ಹ

7 Mar 2026 9:21 pm
ಐಎಂಎ ಹಗರಣದ ಸಂತ್ರಸ್ತರಿಗೆ 80 ಕೋಟಿ ರೂ. ಮರುಪಾವತಿ: ಶಾಸಕ ರಿಝ್ವಾನ್ ಅರ್ಶದ್

ಬೆಂಗಳೂರು: ಐಎಂಎ ಹಗರಣದಲ್ಲಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯಾಲಯದ ಮಾರ್ಗಸೂಚಿಯನ್ವಯ ಮುಂದಿನ ವಾರ ಸಕ್ಷಮ ಪ್ರಾಧಿಕಾರವು 80 ಕೋಟಿ ರೂ.ಗಳನ್ನು ಮರು ಪಾವತಿ ಮಾಡಲಿದೆ ಎಂದು ಶಾಸಕ ರಿಝ್ವಾನ್ ಅರ್ಶದ್ ತಿಳಿಸಿದರು. ಶನಿವಾರ ಇ

7 Mar 2026 9:18 pm
ಮಧ್ಯಪ್ರಾಚ್ಯವನ್ನು ಯುದ್ಧಕ್ಕೆಳೆಯುವ ಅಧಿಕಾರ ನಿಮಗೆ ನೀಡಿದವರು ಯಾರು?: ಟ್ರಂಪ್ ವಿರುದ್ಧ ದುಬೈ ಉದ್ಯಮಿ ಖಲಾಫ್ ಅಲ್ ಹಬ್ತೂರ್ ಆಕ್ರೋಶ

ದುಬೈ, ಮಾ.7: ಇರಾನ್‌ ನೊಂದಿಗೆ ನಡೆಯುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಗಲ್ಫ್ ಹಾಗೂ ಮಧ್ಯಪ್ರಾಚ್ಯ ಪ್ರದೇಶವನ್ನು ಎಳೆಯುತ್ತಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಯುಎಇ ಮೂಲದ ಕೋಟ್ಯಧಿಪತಿ ಉದ್ಯಮಿ ಖಲಾ

7 Mar 2026 9:13 pm
ನಿರ್ಬಂಧಿತ ವಲಯ ಪ್ರವೇಶಿಸಿ ಇರಾನಿನ ಹಡಗಿನ ದೃಶ್ಯ ಸೆರೆಹಿಡಿಯಲು ಯತ್ನ: ರಿಪಬ್ಲಿಕ್ ಟಿವಿಯ ವರದಿಗಾರ ಸೇರಿ ಮೂವರ ಬಂಧನ

ಕೊಚ್ಚಿ, ಮಾ.7: ಕೊಚ್ಚಿಯ ದಕ್ಷಿಣ ನೌಕಾ ನೆಲೆಯಲ್ಲಿ ನಿಲುಗಡೆಗೊಂಡಿರುವ ಇರಾನಿನ ಹಡಗು ಐರಿಸ್ ಲಾವನ್‌ನ ದೃಶ್ಯಗಳನ್ನು ಸೆರೆಹಿಡಿಯಲು ನಿರ್ಬಂಧಿತ ವಲಯಕ್ಕೆ ಪ್ರವೇಶಿಸಿದ ಆರೋಪದಲ್ಲಿ ಪತ್ರಕರ್ತ ಸೇರಿದಂತೆ ಮೂವರನ್ನು CISF ಅಧಿಕಾ

7 Mar 2026 9:05 pm
ವಿಜಯನಗರ | ಎಸೆಸೆಲ್ಸಿ ಪರೀಕ್ಷೆ; ಅಕ್ರಮಗಳಿಗೆ ಅವಕಾಶ ಕೊಡದೆ ಸುಗಮವಾಗಿ ನಡೆಸಿ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ) ಮಾ.07: ಇದೇ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ–1 ನಡೆಯಲಿದ್ದು, ಪರೀಕ್ಷೆ ವೇಳೆ ಯಾವುದೇ ಅಕ್ರಮಗಳಿಗೆ ಅವಕಾಶ ಕೊಡದೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಅಧಿಕಾರಿಗಳು ಸಮ

7 Mar 2026 9:01 pm
ಎಂಎಸ್ಸಿ ಪರೀಕ್ಷೆಯಲ್ಲಿ ಅಭಿಜ್ಞಾಗೆ ಪ್ರಥಮ ರ‍್ಯಾಂಕ್

ಉಡುಪಿ, ಮಾ.7: ಉಡುಪಿಯ ಎಂ.ಜಿ.ಎಂ ಕಾಲೇಜಿನ 2023-25ನೇ ಸಾಲಿನ ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಅಭಿಜ್ಞಾ ಎಸ್.ಎಸ್. 9.26 ಸಿಜಿಪಿಎ(ಶೇ.90.34) ಅಂಕಗಳೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದ

7 Mar 2026 8:58 pm
ವಿಜಯನಗರ | ಜಿಲ್ಲಾ ಕೇಂದ್ರದಲ್ಲಿ ದೇವರದಾಸಿಮಯ್ಯ, ಅಗ್ನಿಬನ್ನಿರಾಯ, ಮಹಾವೀರ ಜಯಂತಿ ಆಚರಣೆ

ವಿಜಯನಗರ (ಹೊಸಪೇಟೆ): ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸ

7 Mar 2026 8:56 pm
ʼಬೆಲೆ ಏರಿಕೆಯಿಂದ ನೆಲಕ್ಕೆ ಬಿದ್ದವನಿಗೆ ಒದ್ದಂತೆʼ: ಸಿಲಿಂಡರ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ‘ಭಾರತದ ಬಡ-ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ಮೋದಿ ಸರಕಾರ, ಎಲ್‍ಪಿಜಿ ಸಿಲಿಂಡರ್ ದರ 60ರೂ.ಗಳನ್ನು ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗ

7 Mar 2026 8:51 pm
ಭಾರತದ ಪ್ರಮುಖ ಕೈಗಾರಿಕೆಗಳ ಮೇಲೆ ಪಶ್ಚಿಮ ಏಷ್ಯಾ ಸಂಘರ್ಷ ಯಾವ ರೀತಿ ಪರಿಣಾಮ ಬೀರುತ್ತಿದೆ?

ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಗಳ ಮೇಲೆ ಮಾತ್ರವಲ್ಲ, ಭಾರತದ ಹಲವಾರು ಪ್ರಮುಖ ಕೈಗಾರಿಕೆಗಳ ಮೇಲೂ ಪ್ರಭಾವ ಬೀರುತ್ತಿದೆ. ಉಕ್ಕು, ರಸಗೊಬ್ಬರ, ಸಿಮೆಂಟ್ ಮತ್ತು ವಿದ್ಯುತ್ ಪ್ರಸರಣದಂತಹ ಕ

7 Mar 2026 8:50 pm
‘ಅನ್ವೇಷಣಾ’ ರಾಷ್ಟ್ರ ಮಟ್ಟದ ಸಂಶೋಧನಾ ವಿಚಾರ ಸಂಕಿರಣ

ಉಡುಪಿ, ಮಾ.7: ಉದ್ಯಾವರದ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಮಾ.6ರಂದು ಒಂದು ದಿನದ ರಾಷ್ಟ್ರಮಟ್ಟದ ಸಂಶೋಧನಾ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡ

7 Mar 2026 8:48 pm
ಉಡುಪಿ| ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ

ಕಾಪು: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ

7 Mar 2026 8:47 pm
ನೇಪಾಳದ Gen Z ದಂಗೆಯ ಬಳಿಕ ಪ್ರಧಾನಿ ಗದ್ದುಗೆಯೇರಲಿರುವ ಬಲೇಂದ್ರ ಶಾಗೆ ಇದೆ ಬೆಂಗಳೂರು ನಂಟು

ನೇಪಾಳ ಚುನಾವಣೆಯಲ್ಲಿ ಬಲೇಂದ್ರ ‘ಬಲೇನ್’ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷ (RSP) ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ರ‍್ಯಾಪರ್ ಆಗಿದ್ದ ಬಲೇನ್ ಶಾ ರಾಜಕಾರಣಕ್ಕೆ ಪ್ರವೇಶಿಸಿ ಮೇಯರ್ ಆಗಿದ್ದರು. ಇದೀಗ ಅವರು ನೇಪಾಳದ ಮುಂದಿನ

7 Mar 2026 8:47 pm
ಸುರಪುರ | ಟ್ರ್ಯಾಕ್ಟರ್ ಢಿಕ್ಕಿ : ಬೈಕ್ ಸವಾರ ಮೃತ್ಯು

ಸುರಪುರ: ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಹಾತ್

7 Mar 2026 8:42 pm
ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕ್ರಮ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಮಾ.7: ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರಿದ್ದಾರೆಂಬುದಾಗಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ

7 Mar 2026 8:40 pm
Bengaluru | ಅಕ್ರಮವಾಗಿ ನೆಲೆಸಿದ್ದ 200 ವಿದೇಶಿಗರು ಪತ್ತೆ

ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟಾರೆ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ. ಅಕ್ರಮವಾಗಿ ನೆಲೆಸಿದವರ ಪೈಕಿ ಬಾಂಗ್ಲಾ

7 Mar 2026 8:28 pm
ಮಂಗಳೂರು| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ಇಬ್ಬರ ಬಂಧನ

ಮಂಗಳೂರು, ಮಾ.7: ನಗರದ ಉರ್ವ ಮಾರಿಗುಡಿ ಬಳಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ಒಟ್ಟು 12.46 ಗ್ರಾಂ ತೂಕದ 1,24,600 ರೂ. ಅಂದಾಜು ಮೌಲ್ಯದ ಎಂ

7 Mar 2026 8:28 pm
ಆಳಂದ | ಮಕ್ಕಳ ಸ್ನೇಹಿ ಸಮಾಜ ನಿರ್ಮಾಣಕ್ಕೆ ಜ್ಞಾನಕ್ಕಿಂತ ಕೌಶಲ್ಯ ಅಗತ್ಯ : ಕುಲಪತಿ ಪ್ರೊ.ಬಟ್ಟು ಸತ್ಯಾನಾರಾಯಣ

ಆಳಂದ : ಪ್ರಸ್ತುತ ಕಾಲದಲ್ಲಿ ಸಮಾಜ ಅಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಬದಲಾದ ಕಾನೂನು-ಕಾಯಿದೆಗಳು ಹಾಗೂ ಸರ್ಕಾರದ ಹೊಸ ನೀತಿಗಳನ್ನು ನಿರಂತರವಾಗಿ ಕಲಿಯುತ್ತಿರಬೇಕು. ಅದಾಗಿಯೇ ಅವರು ತಮ್ಮ ಕಾರ್ಯಕ್ಷೇತ್ರದ

7 Mar 2026 8:27 pm
‘ಶ್ರೀಮತಿ ರಾಜಲಕ್ಷ್ಮೀ ಬರಗೂರು ಪ್ರಶಸ್ತಿ’ಗೆ ಡಾ.ಎಚ್.ಎಲ್.ಪುಷ್ಪಾ, ಡಾ.ಎಸ್.ರತ್ನಮ್ಮ ಆಯ್ಕೆ

ಬೆಂಗಳೂರು: ನಾಡೋಜ ಪ್ರೊ.ಬರಗೂರು ಪ್ರತಿಷ್ಠಾನದಿಂದ ನೀಡುವ ಪ್ರತಿಷ್ಠಿತ ‘ಶ್ರೀಮತಿ ರಾಜಲಕ್ಷ್ಮೀ ಬರಗೂರು ಪ್ರಶಸ್ತಿ’ಗೆ ಲೇಖಕಿ ಡಾ.ಎಚ್.ಎಲ್.ಪುಷ್ಪಾ ಮತ್ತು ಆದಿವಾಸಿ ಸಾಧಕಿ ಡಾ.ಎಸ್ ರತ್ನಮ್ಮ ಅವರಿಗೆ ನೀಡಲಾಗುತ್ತಿದೆ ಎಂದು

7 Mar 2026 8:23 pm
Bidar | ಮಾ. 25 ರಂದು ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮ

ವಿಸ್ಡ್ಂ ಕಾಲೇಜಿನಲ್ಲಿ ನಡೆದ ಜಿಲ್ಲಾ ಸದ್ಭಾವನಾ ಮಂಚ್ ಸಭೆಯಲ್ಲಿ ನಿರ್ಧಾರ

7 Mar 2026 8:21 pm
ಸ್ತ್ರೀವಾದಿ ಇತಿಹಾಸತಜ್ಞೆ ಉಮಾ ಚಕ್ರವರ್ತಿ ಉಪನ್ಯಾಸ ರದ್ದುಗೊಳಿಸಿದ ಮುಂಬೈನ ಎಸ್‌ ಎನ್‌ ಡಿ ಟಿ ವಿವಿ

ಮುಂಬೈ, ಮಾ.7: ಇಲ್ಲಿಯ ಶ್ರೀಮತಿ ನಾಥಿಬಾಯಿ ದಾಮೋದರ ಠಾಕರಸಿ (ಎಸ್‌ಎನ್‌ಡಿಟಿ) ಮಹಿಳಾ ವಿವಿಯು ಮಾ.14ರಂದು ನಿಗದಿಯಾಗಿದ್ದ ತನ್ನ 16ನೇ ನೀರಾ ದೇಸಾಯಿ ಸ್ಮಾರಕ ಉಪನ್ಯಾಸವನ್ನು ರದ್ದುಗೊಳಿಸಿದೆ. ಸ್ತ್ರೀವಾದಿ ಇತಿಹಾಸ ತಜ್ಞೆ ಹಾಗೂ ಸಾ

7 Mar 2026 8:19 pm
Bidar | 9 ಕೋಟಿ ರೂ. ವೆಚ್ಚದಲ್ಲಿ 9 ಕಿ.ಮೀ ರಸ್ತೆ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್: ಲೋಕಸಭಾ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಭಾಲ್ಕಿ ತಾಲೂಕಿನ ಇಂಚೂರ್–ಲಾಧಾ–ಕುಂಟೆಗಾವ್–ಮೊರಂಬಿ ಗ್ರಾಮಗಳನ್ನು ಸಂಪರ್ಕಿಸುವ ಸುಮಾರು 9 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿ

7 Mar 2026 8:15 pm
Uttar Pradesh | ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಲಕ್ನೋ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಿಂದ ಟೇಕ್‌ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬಲ

7 Mar 2026 8:15 pm
ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆಯಲ್ಲಿ ಕುಸಿತ: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಸಮಾಧಾನ

ಮಂಗಳೂರು, ಮಾ.7: ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತುಂಬಾ ಕಡಿಮೆ ಆಗುತ್ತಿದೆ. ತಿಂಗಳಿಗೆ ನಾಲ್ಕರಿಂದ ಐದಷ್ಟೇ ಆಗುತ್ತಿದ್ದು, ಇದು ಉತ್ತಮ ಸಂದೇಶವಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ

7 Mar 2026 8:14 pm
Bihar ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ನಾಳೆ ಜೆಡಿಯುಗೆ ಸೇರ್ಪಡೆ

ಪಾಟ್ನಾ, ಮಾ.7: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಶನಿವಾರ ಇಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಯುವ ಶಾಸಕರೊಂದಿಗೆ ಚರ್ಚೆಗಳನ್ನು ನಡೆಸಿದರು. ನಿಶಾಂತ್ ನೂತನ ಸಂಪುಟದಲ್ಲಿ ರಾಜ್ಯದ ಮುಂ

7 Mar 2026 8:12 pm
ಸುರತ್ಕಲ್ : ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ

ಸುರತ್ಕಲ್ : ವಿವಿಧ ಅಪರಾಧ ಪ್ರಕರಣಗಳು ಸೇರಿ ಲೆಫ್ಟಿ ಸಫ್ವಾನ್‌ ಗೆ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು

7 Mar 2026 8:11 pm
Gujarat | ದೇವಸ್ಥಾನದ ಸ್ನಾನಗೃಹದಲ್ಲಿ ವಿದ್ಯಾರ್ಥಿನಿಯರಿಬ್ಬರು ಶವವಾಗಿ ಪತ್ತೆ

ಸೂರತ್, ಮಾ.7: ಇಲ್ಲಿಯ ಸ್ವಾಮಿನಾರಾಯಣ ದೇವಸ್ಥಾನ ಸಂಕೀರ್ಣದ ಸ್ನಾನಗೃಹದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿವೆ. ಅವರು ವಿಷಕಾರಿ ಔಷಧಿಗಳ ಚುಚ್ಚುಮದ್ದನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ

7 Mar 2026 8:10 pm
ಯಕ್ಷಗಾನ ಕಲಾವಿದರಿಗೆ ಆರ್ಥಿಕ ರಕ್ಷಣೆ ಬೇಕು: ದಯಾನಂದ ಪೈ

ಮಂಗಳೂರು ವಿವಿಯಲ್ಲಿ ಸಾಧಕರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ

7 Mar 2026 8:06 pm
ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ಉಡುಪಿ, ಮಾ.7: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ

7 Mar 2026 8:02 pm
ಲಿಂಗಸುಗೂರು | ಕನಿಷ್ಟ ವೇತನ ಜಾರಿಗೆ ಒತ್ತಾಯಿಸಿ ಶಾಸಕರಿಗೆ ಮನವಿ

ಲಿಂಗಸುಗೂರು: ಲಕ್ಷಾಂತರ ದುರ್ಬಲ ಕಾರ್ಮಿಕ ವರ್ಗಕ್ಕೆ ಆರ್ಥಿಕ ಸ್ವಾವಲಂಬನೆ ಖಾತರಿಪಡಿಸುವ ಕನಿಷ್ಠ ವೇತನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಶನಿವಾರ ಶಾಸಕ

7 Mar 2026 8:02 pm
ಜಗತ್ತಿನಲ್ಲಿ ಸಂಬಟಧ ಕಟ್ಟಿಕೊಟ್ಟದ್ದೇ ಜನಪದ: ಗೊಲ್ಲಹಳ್ಳಿ ಶಿವಪ್ರಸಾದ್

ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ

7 Mar 2026 8:01 pm
ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಸಿಎಂ ಸಿದ್ಧರಾಮಯ್ಯ

ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾ

7 Mar 2026 8:00 pm
ಯಾದಗಿರಿ | ಜಿಲ್ಲಾಡಳಿತ–ಸಾರ್ವಜನಿಕರ ನಡುವೆ ಸಂವಹನ ಕೊರತೆ: ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ ಆರೋಪ

ಯಾದಗಿರಿ: ಸಾರ್ವಜನಿಕರೊಂದಿಗೆ ಜಿಲ್ಲಾಡಳಿತದ ಸಂಪರ್ಕ ಮತ್ತು ಸಂವಹನ ಕಡಿಮೆಯಾಗಿರುವುದರಿಂದ ಜನರು ಹಾಗೂ ಅಧಿಕಾರಿಗಳ ನಡುವೆ ದೊಡ್ಡ ಅಂತರ ಉಂಟಾಗಿ ಜಿಲ್ಲೆಯಲ್ಲಿ ಅಕ್ರಮಗಳು ಹಾಗೂ ಅರಾಜಕತೆ ಹೆಚ್ಚಲು ಕಾರಣವಾಗಿದೆ ಎಂದು ಕರ್

7 Mar 2026 7:49 pm
Bidar | ಮಾದಕ ವಸ್ತು, ಡಿಜಿಟಲ್ ಅಡಿಕ್ಷನ್ ವಿರುದ್ಧ ಸರ್ಕಾರದ ಕ್ರಮ ಸ್ವಾಗತ : ಡಾ.ಅಬ್ದುಲ್ ಖದೀರ್

ಬೀದರ್: ಕರ್ನಾಟಕ ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಮಾದಕ ವಸ್ತುಗಳ ಅಡಿಕ್ಷನ್ ಹಾಗೂ ಡಿಜಿಟಲ್ ಅಡಿಕ್ಷನ್ ವಿರುದ್ಧ ಕೈಗೊಂಡಿರುವ ಕ್ರಮಗಳನ್ನು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಹಾಗೂ ಜಿಲ್ಲೆಯ ವಿವಿಧ ನಾಗರಿಕ ಸಂಘಟನೆಗಳು ಸ್

7 Mar 2026 7:33 pm
ಉಡುಪಿ ಜಿಲ್ಲೆಯ ವಿವಿಧೆಡೆ ಖಾದಿ ಉಡುಪುಗಳ ತಾತ್ಕಾಲಿಕ ಮಾರಾಟ ಮಳಿಗೆ ಪ್ರಾರಂಭ

ಉಡುಪಿ, ಮಾ.7: ರಾಜ್ಯ ಸರಕಾರ ಖಾದಿ ಉಡುಪುಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಸಂಸ್ಥೆಗಳು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಅಧಿಕಾರಿ ಹಾಗೂ ನೌಕರರು ಸ್ವಯ

7 Mar 2026 7:28 pm
Bidar | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ: ಡಾ. ಲಕ್ಷ್ಮಣ ದಸ್ತಿ

ಬೀದರ್: ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಲು ಹಾಗೂ ಆದಷ್ಟು ಶೀಘ್ರ ಮುಖ್ಯಮಂತ್ರಿಗಳ ಬಳಿ ಸರ್ವ

7 Mar 2026 7:23 pm
ಬೀದಿನಾಯಿಗಳ ಆಶ್ರಯ ತಾಣಕ್ಕೆ ಜಿಲ್ಲೆಯ 6 ಕಡೆ ಜಾಗದ ಗುರುತು: ಉಡುಪಿ ಡಿಸಿ ಸ್ವರೂಪಾ ಟಿ.ಕೆ.

‘ಸುಪ್ರೀಂ ಕೋರ್ಟ್‌ನ ಆದೇಶ ಮಾನವೀಯ ನೆಲೆಯಲ್ಲಿ ಅನುಷ್ಠಾನ’

7 Mar 2026 7:22 pm
Bidar | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಭಾಲ್ಕಿಯಲ್ಲಿ ಬೃಹತ್ ಪ್ರತಿಭಟನೆ

ಬೀದರ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಭಾಲ್ಕಿಯಲ್ಲಿ ಎಸ್ಸಿ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಭಾಲ್ಕೆ

7 Mar 2026 7:19 pm
ಸಕಲೇಶಪುರ: ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಓಂನಗರದಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ಭರತ್ (18) ಮತ್ತು ಮಿಥುನ್ (19) ಎಂ

7 Mar 2026 7:10 pm
ಉನ್ನತ ಶಿಕ್ಷಣದಲ್ಲಿ ಉತ್ತರ ಪ್ರದೇಶದ ಉತ್ತಮ ಪ್ರಗತಿ: ಆನಂದಿ ಬೆನ್ ಪಟೇಲ್

ಕರ್ನಾಟಕ - ತ್ರಿಪುರಾ ರಾಜ್ಯದ ಪತ್ರಕರ್ತರ ನಿಯೋಗ‌ ಯುಪಿ ರಾಜ್ಯಪಾಲರ ಭೇಟಿ

7 Mar 2026 6:35 pm
ಸಿ.ಎಂ. ಚಿತ್ತಾಪುರ ಭೇಟಿ ಹಿನ್ನೆಲೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಕಾರ್ಯಕ್ರಮದ ಸ್ಥಳ ಪರಿಶೀಲನೆ

ಚಿತ್ತಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಸಿ.ಎಂ. ಡಿ.ಕೆ. ಶಿವಕುಮಾರ್‌ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ರವಿವಾರ ಚಿತ್ತಾಪುರ ಪಟ್ಟಣದಲ್ಲಿ ಕ್ಷೇತ್ರದ ಸುಮಾರು 1,069 ಕೋಟಿ ರೂ. ವೆಚ್ಚದ ವ

7 Mar 2026 5:55 pm
ಯಾದಗಿರಿ | ಕ್ರೀಡೆಗಳಿಂದ ಉತ್ತಮ ಆರೋಗ್ಯ ಸಾಧ್ಯ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಪಡೆದು ಆರೋಗ್ಯವಂತ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. ಜಿಲ್ಲಾ ಕಂದಾಯ ಇಲಾಖೆ ನೌಕರರ

7 Mar 2026 5:32 pm
ಇರಾನ್ ಗಲ್ಫ್ ನ ನರೆ ರಾಷ್ಟ್ರಗಳಿಗೆ ʼಶರಣಾಗಿದೆʼ, ಇಂದು ತುಂಬಾ ಕಠಿಣ ದಾಳಿ ನಡೆಯಬಹುದು: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್ ಮಧ್ಯಪ್ರಾಚ್ಯದ ತನ್ನ ನೆರೆ ರಾಷ್ಟ್ರಗಳಿಗೆ ಕ್ಷಮೆಯಾಚಿಸಿ ಶರಣಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜೊತೆಗೆ, ಇರಾನ್ ಮೇಲೆ ಇಂದು ‘ತುಂಬಾ ಕಠಿಣ’ ದಾಳಿ ನಡೆಯಬಹುದು ಎಂದು ಎಚ್ಚ

7 Mar 2026 5:21 pm
Tamil Nadu | ನೆರೆಹೊರೆಯವರ ಜಗಳ; ಕೋಪದಲ್ಲಿ ಬೀದಿ ನಾಯಿ ಮರಿಗಳನ್ನು ಗೋಡೆಗೆ ಎಸೆದು ಕೊಂದ ಮಹಿಳೆಯ ಬಂಧನ

ತಿರುಚ್ಚಿ: ನೆರೆಮನೆಯಾಕೆ ತನ್ನ ಪುತ್ರನತ್ತ ಕಲ್ಲು ಎಸೆದಿದ್ದರಿಂದ ಕುಪಿತಗೊಂಡ ಮಹಿಳೆಯೊಬ್ಬರು ಆಕೆಯ ಮನೆಯ ಮುಂದಿದ್ದ ಬೀದಿ ನಾಯಿ ಮರಿಗಳನ್ನು ಗೋಡೆಗೆ ಎಸೆದು ಕೊಂದಿರುವ ಘಟನೆ ತಿರುಚ್ಚಿಯ ಕಂಬಾರಸಂಪೆಟ್ಟೈನಲ್ಲಿ ನಡೆದಿದ

7 Mar 2026 5:19 pm