SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ಬೀದಿಯಲ್ಲಿ ಹೊರಹೊಮ್ಮಿದ ‘ಸಮುದಾಯ’ದ ಧ್ವನಿ

1989ರಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಖ್ಯಾತ ರಂಗಕರ್ಮಿ ಸಫ್ದರ್ ಹಷ್ಮಿಯವರ ನೆನಪಿಗಾಗಿ ಅವರ ಹುಟ್ಟಿದ ದಿನವಾದ ಎಪ್ರಿಲ್ 12ರಂದು ‘ರಾಷ್ಟ್ರೀಯ ಬೀದಿ ನಾಟಕ ದಿನ’ವೆಂದು ಆಚರಿಸಲಾಗುತ್ತಿದೆ. ಕಳೆದ 50 ವರ್ಷಗಳಿಂದ ಬೀದಿನಾಟಕ ಕ

12 Apr 2026 9:37 am
ಯಡ್ರಾಮಿ ಬಸ್ ನಿಲ್ದಾಣ ಕ್ಯಾಂಟೀನ್ ನಿರುಪಯುಕ್ತ

ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಕ್ಯಾಂಟೀನ್ ಬಾಡಿಗೆ ದರವು ಹೆಚ್ಚಿರುವುದರಿಂದ ಹೋಟೆಲ್ ನಡೆಸಲು ಯಾರು ಮುಂದೆ ಬರದ ಪರಿಣಾಮ ಅದು ಪ್ರಯಾಣಿಕರ ಉಪಯೋಗಕ್ಕೆ ಇಲ್ಲದಂತಾಗಿದೆ. ಪಟ್ಟಣದಿಂದ ರಾಜ್ಯದ ಪ್ರಮುಖ ನಗರಗಳಿಗೆ ಸ

12 Apr 2026 9:31 am
ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯ

ಬಯಲಲ್ಲೇ ಶೌಚ; ಹುಮನಾಬಾದ್‌ನಲ್ಲಿ ಸಾರ್ವಜನಿಕರ ಪರದಾಟ

12 Apr 2026 9:17 am
ಜೀವಕ್ಕೇ ಸವಾಲೆಸೆಯುವ ಚಂದ್ರನಂಗಳ

ವಿಕಿರಣ ಮತ್ತು ಧೂಳು ಮಾತ್ರವೇ ಬಾಹ್ಯಾಕಾಶದ ಸಮಸ್ಯೆಗಳಲ್ಲ. ಬಾಹ್ಯಾಕಾಶ ಮಾನವ ದೇಹದಲ್ಲಿ ದ್ರವಗಳು ಚಲಿಸುವ ರೀತಿಯನ್ನೂ ಬದಲಿಸುತ್ತದೆ. ಭೂಮಿಯಲ್ಲಿ ಗುರುತ್ವಾಕರ್ಷಣೆ ದ್ರವಗಳನ್ನು ಕೆಳಭಾಗಕ್ಕೆ ಸೆಳೆಯುತ್ತದೆ. ಆದರೆ, ಗುರು

12 Apr 2026 9:17 am
ಅಗ್ನಿಶಾಮಕ ಅನುಮತಿ ಇಲ್ಲದೆ ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣ: ಅಧಿಕಾರಿಗಳು ಮೌನ!

ದೇವದುರ್ಗ: ಅಗ್ನಿಶಾಮಕ ಇಲಾಖೆ ಅನುಮತಿ ಅಥವಾ ನಿರಾಕ್ಷೇಪಣಾ ಪತ್ರ ಇಲ್ಲದೆ ಸರಕಾರಿ, ಖಾಸಗಿ ಕಟ್ಟಡ ನಿರ್ಮಾಣ ಮಾಡುವುದು ಕಾನೂನುಬಾಹಿರ. 15 ಮೀಟರ್‌ಗಿಂತ ಎತ್ತರದ ಅಥವಾ 4 ಅಂತಸ್ತಿನ ಮೇಲ್ಪಟ್ಟ ಕಟ್ಟಡಗಳಿಗೆ, ಹಾಗೂ ಕಾಟನ್ ಜಿನ್ ಫ್

12 Apr 2026 8:54 am
West Bengal | ಭವಾನಿಪುರದಲ್ಲಿ ನಾಮಪತ್ರ ರದ್ದತಿಗೆ ಪಿತೂರಿ: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತ್ತಾ,ಎ.12: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ನಮ್ಮ ಹೋರಾಟ ಬಿ

12 Apr 2026 8:32 am
ಅಮೆರಿಕದ ಬೇಡಿಕೆ ಬದಲಾದರೆ ಮಾತ್ರ ಮಾತುಕತೆ ಮುಂದುವರಿಯಬಹುದು : ಇರಾನ್

ಇಸ್ಲಾಮಾಬಾದ್/ಟೆಹ್ರಾನ್, ಎ. 12: ಅಮೆರಿಕ ತನ್ನ ಕೆಲವು ಬೇಡಿಕೆಗಳನ್ನು ಬದಲಾಯಿಸಿದರೆ ಮಾತ್ರ ಇರಾನ್–ಅಮೆರಿಕ ಮಾತುಕತೆ ಮುಂದುವರಿಯಬಹುದು ಎಂದು ಇರಾನ್ ಹೇಳಿದೆ ಎಂದು Aljazeera ವರದಿ ಮಾಡಿದೆ. ಇರಾನ್‌ ನ ಫಾರ್ಸ್ ಸುದ್ದಿ ಸಂಸ್ಥೆಯ ಪ್

12 Apr 2026 8:16 am
Israel | ಯುದ್ಧದ ಅಂತ್ಯಕ್ಕೆ ಆಗ್ರಹಿಸಿ ನೆತನ್ಯಾಹು ಸರ್ಕಾರದ ವಿರುದ್ಧ ನಾಗರಿಕರಿಂದ ಪ್ರತಿಭಟನೆ

ಟೆಲ್ ಅವೀವ್, ಎ. 12: ಯುದ್ಧವನ್ನು ತಕ್ಷಣವೇ ಕೊನೆಗೊಳಿಸುವಂತೆ ಆಗ್ರಹಿಸಿ, ಟೆಲ್ ಅವೀವ್‌ ನಲ್ಲಿ  ಇಸ್ರೇಲಿನ ನೂರಾರು ನಾಗರಿಕರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು ಎಂದು Aljazeera

12 Apr 2026 8:09 am
IPL 2026 | ಹ್ಯಾಟ್ರಿಕ್ ಸೋಲಿನ ಬಳಿಕ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಸಂಜು ಸ್ಯಾಮ್ಸನ್

ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಶಕ್ತಿ ಅನಾವರಣಗೊಂಡಿತು. ಚೆನ್ನೈ ಪರ ಮೊದಲ ಮೂರು ಪಂದ್ಯಗಳಲ್ಲಿ 6, 7 ಹಾಗೂ 9

12 Apr 2026 8:04 am
Patna | ವ್ಯಾನ್- ಬಸ್ ಢಿಕ್ಕಿ : 13 ಮಂದಿ ಮೃತ್ಯು, 22 ಮಂದಿಗೆ ಗಾಯ

ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಬಸ್ಸು ಎದುರಿನಿಂದ ಬಂದ ವ್ಯಾನ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಟಿಯಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 3

12 Apr 2026 7:20 am
ಇರಾಕ್ ನ ನೂತನ ರಾಷ್ಟ್ರಾಧ್ಯಕ್ಷರಾಗಿ ನಿಝಾರ್ ಅಮೆದಿ ಆಯ್ಕೆ

227 ಮತಗಳೊಂದಿಗೆ ಜಯ; ರಾಜಕೀಯ ಅಸ್ಥಿರತೆಗೆ ತೆರೆ

12 Apr 2026 7:04 am
‘ಶಕ್ತಿಯ ಪ್ರದರ್ಶನ ನಿಲ್ಲಿಸಿ, ಯುದ್ಧ ಸಾಕು’: ಪೋಪ್ ಲಿಯೋ ಸಂದೇಶ

ವ್ಯಾಟಿಕನ್ ಸಿಟಿ, ಎ.12: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದ ಹಿನ್ನೆಲೆ ಪೋಪ್ ಲಿಯೋ XIV ತೀವ್ರ ಆತಂಕ ವ್ಯಕ್ತಪಡಿಸಿದ್ದು, ಸಂಘರ್ಷಗಳಿಗೆ ಕಾರಣವಾಗುತ್ತಿರುವ “ಸರ್ವಶಕ್ತಿಯ ಭ್ರಮೆ”ಯನ್ನು ಖಂಡಿಸಿದ್ದಾರೆ. ಸೇಂಟ್ ಪೀಟರ

12 Apr 2026 1:22 am
ಒಬಿಸಿ ಪಟ್ಟಿಗೆ ಸೇರಲು ಕೊಡವರಿಗೆ ಅರ್ಹತೆಯಿದೆ : ಯದುವೀರ್ ಒಡೆಯರ್

ʼದಿವ್ಯ ಜೀವನ ಭವ್ಯ ಮಾನವʼ, ʼಕೂರ್ಗ್ ದ ಲ್ಯಾಂಡ್ ಆಫ್ ಜನರಲ್ಸ್ ಹಾಗೂ ಡಿವೈನ್ ಲೈಫ್ ಆಫ್ ಸಬ್‍ಲೈನ್ ಹ್ಯುಮಾನಿಟಿʼ ಕೃತಿಗಳ ಲೋಕಾರ್ಪಣೆ

12 Apr 2026 12:25 am
ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ಕೆಪಿಸಿಸಿಯಿಂದ ಚಾಲನೆ

ಬೆಂಗಳೂರು : ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ರಾಹುಲ್ ಗಾಂಧಿ ಮಾರ್ಗದರ್ಶನದ ಮೇರೆಗೆ ಪ್ರಾರಂಭಿಸಲಾಗಿದೆ. ಆ ಮೂಲಕ ಪಕ್ಷದ ವಕ್ತಾರರು, ಮಾಧ್ಯಮ ಚರ್ಚೆಯಲ್ಲಿ ಭಾಗವಹಿಸುವವರು, ಸಂಶೋಧಕರು ಹಾಗೂ ವಿಶ್ಲೇಷಕರ ಜೊತ

12 Apr 2026 12:18 am
ಕನ್ನಡ ಭಾಷೆ ಸ್ವಾಭಿಮಾನದ ಪ್ರತೀಕವಾಗಲಿ : ಬರಗೂರು ರಾಮಚಂದ್ರಪ್ಪ

ಕಡೂರು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

12 Apr 2026 12:12 am
ಪತ್ರಕರ್ತ ಡಿ.ಮಹಾದೇವಪ್ಪಗೆ ʼಪಿ.ಲಂಕೇಶ್ ಪ್ರಶಸ್ತಿʼ

ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಎ.14ರಂದು ಬೆಳಗ್ಗೆ 10:30ಕ್ಕೆ ಆರ್‌ಟಿಒ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ 2026ನೇ ಸಾಲಿನ ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿಯ ಪ್ರಶಸ್ತಿಯನ್ನ

12 Apr 2026 12:07 am
Belagavi | ಡಿಜಿಟಲ್ ಅರೆಸ್ಟ್ ಮೂಲಕ 15.45 ಕೋಟಿ ರೂ. ವಂಚನೆ: ಇಬ್ಬರ ಬಂಧನ

ಬೆಳಗಾವಿ : ನಗರದಲ್ಲಿರುವ ಉದ್ಯಮಿಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವ

11 Apr 2026 11:56 pm
IPL 2026 | ಸ್ಯಾಮ್ಸನ್ ಶತಕ, ಆಯುಷ್ ಅರ್ಧಶತಕ; ಕೊನೆಗೂ ಗೆಲುವಿನ ಖಾತೆ ತೆರೆದ CSK

ಚೆನ್ನೈ, ಎ.11: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (ಔಟಾಗದೆ 115, 56 ಎಸೆತ, 15 ಬೌಂಡರಿ, 4 ಸಿಕ್ಸರ್) ಅವರ ಶತಕ, ಆಯುಷ್ ಮ್ಹಾತ್ರೆ ಅವರ ಅರ್ಧಶತಕ (59 ರನ್, 36 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಜೇಮಿ ಓವರ್ಟನ್ (4-18) ಅವರ ಅಮೋಘ ಬೌಲಿಂಗ್ ನೆರವಿನಿಂದ ಚ

11 Apr 2026 11:43 pm
ಧಾರವಾಡ ಯೂತ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಹತ್ಯೆ: ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳು ವಶಕ್ಕೆ : ಕಮಿಷನರ್‌ಎನ್. ಶಶಿಕುಮಾರ್

ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ

11 Apr 2026 11:40 pm
Belagavi | ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಖಾನಾಪುರ ತಾಲೂ

11 Apr 2026 11:36 pm
Hubballi | ಕಡಿಮೆ ಫಲಿತಾಂಶ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ

11 Apr 2026 11:19 pm
ಅಮೆರಿಕ - ಇರಾನ್ ಮೊದಲ ಹಂತದ ಮಾತುಕತೆ ಪೂರ್ಣ; ಲಿಖಿತ ದಾಖಲೆ ವಿನಿಮಯಕ್ಕೆ ಸಿದ್ಧತೆ

ಇಸ್ಲಾಮಾಬಾದ್, ಎ.11: ಪಾಕಿಸ್ತಾನದ ಇಸ್ಲಾಮಾಬಾದ್‌ ನಲ್ಲಿ ನಡೆದ ಅಮೆರಿಕ–ಇರಾನ್ ನಡುವಿನ ಮೊದಲ ಹಂತದ ಮುಖಾಮುಖಿ ಮಾತುಕತೆಗಳು ಪೂರ್ಣಗೊಂಡಿವೆ ಎಂದು ಮಧ್ಯಸ್ಥಿಕೆಗೆ ಹತ್ತಿರವಿರುವ ಮೂಲಗಳು ತಿಳಿಸಿವೆ ಎಂದು Aljazeera ವರದಿ ಮಾಡಿದೆ.

11 Apr 2026 11:11 pm
ಮೋದಿ, ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ | ಮಧು ಕಿಶ್ವರ್ ವಿರುದ್ಧ FIR ಕೋರಿ ವಾರಾಣಸಿ ನ್ಯಾಯಾಲಯಕ್ಕೆ ಅರ್ಜಿ

ವಾರಾಣಸಿ, ಎ. 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ CM ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ, ಲೇಖಕಿ ಹಾಗೂ ಶಿಕ್ಷಣ ತಜ್ಞೆ ಪ್ರೊ. ಮಧು ಪೂರ

11 Apr 2026 11:04 pm
Keralaದಲ್ಲಿ ಹೆಚ್ಚಿನ ಪ್ರಮಾಣದ ಮತದಾನ | LDF, ಕಾಂಗ್ರೆಸ್ ಮತ್ತು ಬಿಜೆಪಿಯ ಭವಿಷ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಕೇರಳ ವಿಧಾನಸಭಾ ಚುನಾವಣೆಗೆ ಗುರುವಾರ ನಡೆದ ಮತದಾನದಲ್ಲಿ ಶೇಕಡಾ 78.03 ರಷ್ಟು ಮತದಾನವಾಗಿದೆ. ಭಾರತೀಯ ಚುನಾವಣಾ ಆಯೋಗದ (ECI) ದತ್ತಾಂಶದ ಪ್ರಕಾರ, 2021 ರ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 73.9 ಮತದಾನವಾಗಿತ್ತು. ಮತದಾನದ ಈ ಪ್ರಮಾಣ ವಿಧಾ

11 Apr 2026 10:56 pm
Artemis II: ಚಂದ್ರನ ಸುತ್ತ ಪ್ರಯಾಣ ಮುಗಿಸಿ ಭೂಮಿಗೆ ಮರಳಿದ ಗಗನಯಾನಿಗಳು, ಮುಂದಿನ ಪ್ರಕ್ರಿಯೆಗಳು ಹೇಗಿರುತ್ತವೆ?

ನಾಸಾದ ಮಹತ್ವಾಕಾಂಕ್ಷೆಯ ‘ಆರ್ಟೆಮಿಸ್– II’ನ ನಾಲ್ವರು ಗಗನಯಾನಿಗಳ ತಂಡ ಚಂದ್ರನ ಸುತ್ತಲಿನ ಪ್ರಯಾಣವನ್ನು ಮುಗಿಸಿ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ. ನಾಸಾದ ‘ಇಂಟೆಗ್ರಿಟಿ’ ಎಂದು ಹೆಸರಿಸಲಾದ ಓರಿಯನ

11 Apr 2026 10:48 pm
ಯುವಕನಿಂದ HIV ರಕ್ತವಿರುವ ಇಂಜೆಕ್ಷನ್ ಚುಚ್ಚಲ್ಪಟ್ಟ ಯುವತಿ ಸಾವಿಗೆ ಶರಣು

ಹೈದರಾಬಾದ್, ಎ. 11: ಮದುವೆಯಾಗಲು ನಿರಾಕರಿಸಿದ ಕಾರಣ ಯುವಕನೊಬ್ಬ ಇಂಜೆಕ್ಷನ್ ಮೂಲಕ HIV ಸೋಂಕಿತ ರಕ್ತವನ್ನು ಚುಚ್ಚಿದ ಘಟನೆದಿಂದ ಖಿನ್ನಳಾದ 22 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ರಮಣಿ ಸಾವಿ

11 Apr 2026 10:40 pm
ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಓಡಿಹೋದರೆ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ

ಹೊಸದಿಲ್ಲಿ, ಎ. 11: ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಯಾರೊಂದಿಗಾದರೂ ಓಡಿ ಹೋದರೆ, ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ ಅಭಿಪ್ರಾಯಿಸಿದೆ ಎಂದು barandbench.com ಶನಿವಾರ ವ

11 Apr 2026 10:40 pm
ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ (29) ಎಂದು ಗುರು

11 Apr 2026 10:38 pm
Kasaragod ತಾಲೂಕಿನಲ್ಲಿ ಸರಕಾರಿ ವ್ಯವಹಾರಗಳಲ್ಲಿ ಕನ್ನಡ ಬಳಕೆ ಕುರಿತು ನಿರ್ಧರಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

ಕೊಚ್ಚಿ, ಎ.11: ಕಾಸರಗೋಡು ತಾಲೂಕಿನಲ್ಲಿ ಸರಕಾರಿ ಪತ್ರ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಅನುಮತಿಸಿರುವ 1982ರ ಸುತ್ತೋಲೆಯ ಅನುಷ್ಠಾನವನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ನಿರ್ಧಾರವೊ

11 Apr 2026 10:30 pm
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಸುಲಿಗೆಗೆ ಯತ್ನ ಆರೋಪ: ಪ್ರಕರಣ ದಾಖಲು

ಸುಳ್ಯ: ಐವರ್ನಾಡಿನಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ ಕಾರಿಗೆ ಹತ್ತುವಾಗ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪ

11 Apr 2026 10:23 pm
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಬಿಡುಗಡೆ

ಮಂಗಳೂರು: ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ ಕೂಡ ಕೊಂಕಣಿಗರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯ ಲ್ಲಿದೆ. ಸಂಗೀತ ಅವರಿಗೆ ರಕ್ತಗ

11 Apr 2026 10:18 pm
ಮೀಫ್ ಸ್ಕೌಟ್ ಮತ್ತು ಗೈಡ್ಸ್ ಕಾರ್ಯಗಾರಕ್ಕೆ ಚಾಲನೆ

ಮಂಗಳೂರು, ಎ.11: ಮೀಫ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ ಹಾಗೂ ರಾಷ್ಟ್ರೀಯತೆಯನ್ನು ಬಳಪಡಿಸುವ ಉದ್ದೇಶದಿಂದ ಮೀಫ್ ಶೀಕ್ಷಕ- ಶಿಕ್ಷಕಿಯರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಗಾರವು ಭಾರತ್ ಸ್ಕೌಟ್ಸ್

11 Apr 2026 10:16 pm
Tamil Nadu | ಅಲ್ಪಸಂಖ್ಯಾತರನ್ನು ಭೀತಿಯಲ್ಲಿ ಇರಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿ: ಸ್ಟಾಲಿನ್

ಚೆನ್ನೈ, ಎ. 11: ಅಲ್ಪಸಂಖ್ಯಾತರನ್ನು ಭೀತಿಯಲ್ಲಿ ಇರಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿಯಾಗಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏನು ನಡೆಯುತ್ತಿದೆ ಎಂಬುದ

11 Apr 2026 10:15 pm
Thailandನಿಂದ ಗಡಿಪಾರಾದ ಭೂಗತ ಪಾತಕಿ: ಸಾಹಿಲ್ ಚೌಹಾಣ್ ಬಂಧನ

ಗುರ್ಗಾಂವ್, ಎ. 11: ಥೈಲ್ಯಾಂಡ್‌ ನಿಂದ ಗಡಿಪಾರು ಮಾಡಲಾದ ಭೂಗತ ಪಾತಕಿ ಸಾಹಿಲ್ ಚೌಹಾಣ್‌ ನನ್ನು ವಿಶೇಷ ಕಾರ್ಯ ಪಡೆ (STF) ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗತ ಪಾತಕಿ ಕೌಸಲ್ ಚೌಧರಿಯ ಸಹಚರ ಚೌಹಾಣ್‌ ನನ್ನು

11 Apr 2026 10:15 pm
2028ರಿಂದ ದಿಲ್ಲಿಯಲ್ಲಿ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯಿಲ್ಲ!

ಹೊಸದಿಲ್ಲಿ, ಎ. 11: ದಿಲ್ಲಿ ಸರಕಾರ ಸಾರ್ವಜನಿಕ ಪ್ರತಿಕ್ರಿಯೆಗಾಗಿ ದಿಲ್ಲಿ ಇಲೆಕ್ಟ್ರಿಕ್ ವಾಹನ (EV) ನೀತಿ 2026-30ರ ಕರಡನ್ನು ಬಿಡುಗಡೆ ಮಾಡಿದ್ದು, ಹೊಸ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯನ್ನು 2028ರಿಂದ ಹಾಗೂ ತ್ರಿಚಕ್ರ ವಾಹನಗಳ

11 Apr 2026 10:10 pm
ಜೂನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆ: ಆರ್ಯನ್ ಕರ್ಕೇರಗೆ ಚಿನ್ನದ ಪದಕ

ಮಂಗಳೂರು, ಎ.11: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಆರ್ಯನ್ ಕರ್ಕೇರ ಅವರು ಜೂನಿಯರ್ ರಾಜ್ಯ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಶಿವಮೊಗ್ಗದ ರಾವ್ ಸ್ಪೋರ್ಟ್ಸ್ ಕ್ರೀಡಾಂಗಣದಲ್ಲಿ

11 Apr 2026 10:04 pm
ಮೂಡುಬಿದಿರೆ|ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್ ಗೆ ಚಾಲನೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-202

11 Apr 2026 9:58 pm
ಎರಡು ಪೂರ್ವಭಾವಿ ಷರತ್ತುಗಳನ್ನು ಅಮೆರಿಕ ಒಪ್ಪಿಕೊಂಡಿದೆ: ಇರಾನ್

ಷರತ್ತುಗಳನ್ನು ನಿರ್ಲಕ್ಷಿಸಿದರೆ ಮಾತುಕತೆ ರದ್ದಾಗಬಹುದು

11 Apr 2026 9:58 pm
ಕೆಎಸ್ಸಾರ್ಟಿಸಿಗೆ 3 ರಾಷ್ಟ್ರಮಟ್ಟದ ಆಡ್‍ವರ್ಲ್ಡ್‌ ಶೋಡೌನ್ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಅತ್ಯುತ್ತಮ ಗ್ರಾಹಕ ಸ್ವಾಧೀನ ಮತ್ತು ಧಾರಣ ವರ್ಗದಲ್ಲಿ ನಿಗಮದ ಬಸ್‍ಗಳ ಬ್ರ್ಯಾಂಡಿಂಗ್‍ಗೆ ಹಾಗೂ ತಂತ್ರಜ್ಞಾನದ ಅತ್ಯುತ್ತಮ ಬಳಕೆ ವರ್ಗದಲ್ಲಿ ಅವತ

11 Apr 2026 9:58 pm
ಸಿಸಿಲಿಯಾ ಫರೀದಾ ಗೋವಿಯಸ್‌ಗೆ ಪಿಎಚ್‌ಡಿ ಪದವಿ

ಕೊಣಾಜೆ; ಸಿಸಿಲಿಯಾ ಫರೀದಾ ಗೋವಿಯಸ್ ಅವರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡದ ವಾಣಿಜ್ಯ ಬ್ಯಾಂಕುಗಳು ಒದಗಿಸ

11 Apr 2026 9:56 pm
‘90 ಎಂಎಲ್’ಗೆ ತುಳು ಪ್ರೇಕ್ಷಕರಿಂದ ಭರ್ಜರಿ ಸ್ವಾಗತ’

ಉಡುಪಿ, ಎ.11: ಸೆನ್ಸಾರ್ ಮಂಡಳಿಯಿಂದ ಹಸಿರುನಿಶಾನೆ ಪಡೆಯಲು ವಿಳಂಬವಾದ ಕಾರಣ ನಿನ್ನೆಯಷ್ಟೇ ಬಿಡುಗಡೆಗೊಂಡ ‘90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಸ್ವಾಗತ ನೀಡಿದ್ದಾರೆ ಎಂದು ಚಿತ್ರದ ನಾಯಕ ನಟ ವಿ

11 Apr 2026 9:53 pm
ಮಾತುಕತೆ ವಿಫಲಗೊಂಡರೆ ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಎ.11: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ವಿಫಲವಾದರೆ ನಾವು ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಎಚ್ಚರ

11 Apr 2026 9:52 pm
ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆ ಸ್ಥಗಿತ; ಕೇಂದ್ರ ಸಮಿತಿ ನಡೆಗೆ ಜಿಲ್ಲೆಯ ಶಿಕ್ಷಕರ ಖಂಡನೆ: ದಿನಕರ ಶೆಟ್ಟಿ ಅಂಪಾರು

ಉಡುಪಿ, ಎ.11: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ನೇ ಸಾಲಿನ ಚುನಾವಣೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿ ದ್ದಾರೆ. ಆದರೆ ಕೆಲವು ತಾಂತ್ರಿಕ ಕ

11 Apr 2026 9:52 pm
‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ: ಇರಾನ್

ಟೆಹರಾನ್, ಎ.11: ‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಅಮೆರಿಕ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ ಎಂದು ಇರಾನ್‌ ನ ಮೊದಲ ಉಪಾಧ್ಯಕ್ಷ ಮುಹಮ್ಮದ್ ರೆಜಾ ಅರೆಫ್ ಶನಿವಾರ ಹೇಳಿದ್ದಾರೆ. ಮಾತುಕತೆ ಸಂದರ್ಭ ‘ಇಸ್ರೇಲ್ ಫ

11 Apr 2026 9:50 pm
Virajpet | ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ

ಮಡಿಕೇರಿ : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್

11 Apr 2026 9:44 pm
Reelಗಾಗಿ ಮಗುವಿನ ಪ್ರಾಣ ಅಪಾಯಕ್ಕೊಡ್ಡಿದ ತಂದೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

ಹೊಸದಿಲ್ಲಿ, ಎ.11: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೀಕ್ಷಕರನ್ನು ಗಳಿಸುವ ಹುಚ್ಚಾಟದಲ್ಲಿ ಹೆತ್ತ ತಂದೆಯೇ ಸಣ್ಣ ಮಗುವನ್ನು ಮೊದಲ ಅಂತಸ್ತಿನ ಬಾಲ್ಕನಿಯಿಂದ ಕೆಳಕ್ಕೆ ಹಾರುವಂತೆ ಪ್ರೇರೇಪಿಸಿದ ವೀಡಿಯೊ ವೈರಲ್ ಆಗಿದ್ದು, ಈ ಬಗ

11 Apr 2026 9:40 pm
ಬೆಂಗಳೂರು-ಮುಂಬೈ ವಂದೇ ಭಾರತ ಸ್ಲೀಪರ್ ರೈಲಿಗೆ ಅನುಮೋದನೆ

ಬೆಂಗಳೂರು, ಎ.11: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ ಸ್ಲೀಪರ್ ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ದೇಶದ ಮೊದಲ ವಂದೇ ಭಾರತ ಸ್ಲೀಪರ್ ರೈಲು ಜನವರಿಯಲ್ಲಿ ಕಾಮಾಖ್ಯ–ಹೌರಾ ನಡ

11 Apr 2026 9:40 pm
Dehradun | ISI ಜೊತೆ ಸಂಪರ್ಕ ಹೊಂದಿದ್ದ ವಿಕ್ರಾಂತ್‌ ಕಶ್ಯಪ್ ಬಂಧನ

ಡೆಹ್ರಾಡೂನ್, ಎ.11: ಉತ್ತರಾಖಂಡ ಪೋಲಿಸ್‌ನ ವಿಶೇಷ ಕಾರ್ಯ ಪಡೆಯು (ಎಸ್‌ಟಿಎಫ್) ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡಿದ್ದ ಆರೋಪದಲ್ಲಿ ಡೆಹ್ರಾಡೂನ್‌ ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿ

11 Apr 2026 9:39 pm
ಗಲಾಟೆ ಕೇಸ್‌; ಪ್ರಕರಣದಿಂದ ಪುತ್ರನನ್ನು ಕೈಬಿಡಲು ಮಾಜಿ ಸಂಸದ‌ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ

ಬೆಂಗಳೂರು : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರ ಅಶುತೋಷ್‌ ಹೆಗಡೆಗೆ ಗಲಾಟೆ ಪ್ರಕರಣದಿಂದಾಗಿ ಪಾಸ್‌ಪೋರ್ಟ್‌ ಪಡೆಯಲು ಸಮಸ್ಯೆಯಾಗಿದೆ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಮಾಜಿ ಸಂಸದ ಅನಂತಕುಮಾರ

11 Apr 2026 9:36 pm
Uttar Pradesh | ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ, ಎ.11: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಬಿಜೆಪಿಯು ಚುನಾವಣಾ ಸವಾಲುಗಳನ

11 Apr 2026 9:30 pm
ಅಮೆರಿಕ ವೀಸಾ ವಂಚನೆ ಸಂಚು : 10 ಭಾರತೀಯರ ವಿರುದ್ಧ ದೋಷಾರೋಪಣೆ

ಬೋಸ್ಟನ್, ಎ.11: ಅಂಗಡಿಗಳಲ್ಲಿ ನಕಲಿ ಶಸ್ತ್ರಸಜ್ಜಿತ ದರೋಡೆಗಳನ್ನು ನಡೆಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೋಸ್ಟನ್‌ ನ ಫೆಡರಲ್ ಗ್ರ್ಯಾಂಡ್ ಜ್ಯೂರಿ 10 ಭಾರತೀಯ ಪ್ರಜೆಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ. ಈ ಅಂಗಡಿಗ

11 Apr 2026 9:24 pm
ಅಮೆರಿಕದ ಹಡಗುಗಳು ಹಾರ್ಮುಝ್ ಜಲಸಂಧಿ ದಾಟಿಲ್ಲ: ಇರಾನ್

ಟೆಹರಾನ್: ಹಾರ್ಮುಝ್ ಜಲಸಂಧಿಯನ್ನು ಅಮೆರಿಕದ ಯಾವುದೇ ಹಡಗುಗಳು ದಾಟಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಸೇನಾ ಅಧಿಕಾರಿಗಳನ್ನು ಉಲ್ಲೇಖಿಸಿ ದೇಶದ ಸರಕಾರಿ ಮಾಧ್ಯಮ ‘IRIIB’ ಈ ಕುರಿತು ವರದಿ ಮಾಡಿದೆ. ಹಾರ್ಮುಝ್ ಜಲಸಂಧಿಯ

11 Apr 2026 9:21 pm
ಇರಾನ್ ಯುದ್ಧವು ಭಾರತದ GDP ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ವಿಶ್ವಬ್ಯಾಂಕ್‌ ನ ಹೊಸ ಮೌಲ್ಯಮಾಪನದ ಪ್ರಕಾರ, ಇರಾನ್ ಯುದ್ಧದಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ನೈಜ ಆರ್ಥಿಕ ಬೆಳವಣಿಗೆ ದರವು ನಿರ್ಣಾಯಕವಾದ 7% ಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಅಂತಿಮವಾಗಿ

11 Apr 2026 9:18 pm
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು India Today ವರದಿ ಮಾಡಿದೆ. 92 ವರ್ಷದ ಆಶಾ ಭೋಸ್ಲೆ ಅವರನ್ನು ತಕ್ಷಣ ಆಸ್ಪತ

11 Apr 2026 9:10 pm
ಇಲ್ಲಿ ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ: ‘ಕದನ ವಿರಾಮ’ದ ಆರು ತಿಂಗಳ ನಂತರ ಗಾಝಾದ ಪರಿಸ್ಥಿತಿ ಹೇಗಿದೆ?

2025 ಅಕ್ಟೋಬರ್ 10 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದಾಗಿ ಆರು ತಿಂಗಳಾದರೂ ಗಾಝಾದಲ್ಲಿ ಶಾಂತಿ ನೆಲೆಸಿಲ್ಲ; ಫೆಲೆಸ್ತೀನಿಯನ್ ನಾಗರಿಕರ ಮಾನವೀಯ ಅಥವಾ ಭದ್ರತಾ ಪರಿಸ್ಥಿತಿಗಳಲ್ಲಿ ಯಾವುದೇ ಸ್ಪಷ್ಟ ಸುಧಾರಣೆ ಕಂ

11 Apr 2026 9:07 pm
‌ ವಂಡ್ಸೆ ಸರಕಾರಿ ಶಾಲೆಯಲ್ಲಿ ಐರಿಸ್ ಎಐ ರೋಬೊ ಟೀಚರ್ ಉದ್ಘಾಟನೆ

ಕುಂದಾಪುರ, ಎ.11: ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಚಯಿಸಲಾಗಿರುವ ಐರಿಸ್ ಎ.ಐ ರೋಬೊ ಟೀಚರ್, ಶೈಕ್ಷಣಿಕ ವಿಷಯಗಳ ಮಾದರಿಗಳ ಪ್ರದರ್ಶನ ’ರೈನ್ಬೋ ಎಜ್ಯುಕೇಶನ್ ಫೆಸ್ಟ್’ ಹಾಗೂ ಶಾಲೆಯ ವಠ

11 Apr 2026 8:57 pm
ಝಕಾತ್‌ನಿಂದ ಅರ್ಹರಿಗೆ ಆಟೋ ರಿಕ್ಷಾಗಳ ವಿತರಣೆ

ಉಡುಪಿ, ಎ.11: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಸಂಗ್ರಹಿಸಿದ ಝಕಾತ್ ಮೊತ್ತದಿಂದ ಅರ್ಹ ಇಬ್ಬರು ಫಲಾನುಭವಿಗಳಿಗೆ ಎರಡು ಆಟೊ ರಿಕ್ಷಾಗಳನ್ನು ಶುಕ್ರವಾರ ಉಡುಪಿ ಜಾಮಿಯ ಮಸೀದಿಯ ವಠಾರದಲ್ಲಿ ವಿತರಿಸಲಾಯಿತು. ಜಾಮಿಯ ಮಸೀದಿ

11 Apr 2026 8:56 pm
ಪಿಯುಸಿ ಫಲಿತಾಂಶ: ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪುರ, ಎ.11: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ಶೇ.100 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ಒಟ್ಟು 92 ವಿದ್

11 Apr 2026 8:54 pm
ರಾಯಚೂರು| ಕಾರು- ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

ರಾಯಚೂರು: ಕಾರು ಹಾಗೂ ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಟ್ರಾಕ್ಟರ್ ಮತ್ತು ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಿಂದ ಗಿಲ್ಲೆಸುಗೂರು ಕ್ಯಾಂಪ್ ಕಡೆ ಹೊರಟಿದ್ದ ಟ್ರ

11 Apr 2026 8:49 pm
ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕುಂದಾಪುರ, ಎ.11: ಬೈಕೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಶಾಸ್ತ್ರೀ ಪಾರ್ಕ್ ಫ್ಲೈ ಓವರ್‌ನಲ್ಲಿ ನಡೆದಿದೆ. ಮೃತರನ್ನು ಬೈಕ್ ಸವಾರ ಅರುಣ್(17) ಎಂದು ಗುರುತಿಸಲಾಗಿದೆ. ಎ.10ರ

11 Apr 2026 8:43 pm
ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಕಾರ್ಕಳ, ಎ.11: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ

11 Apr 2026 8:42 pm
ಬೀದರ್| ಕಾರಂಜಾ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವಂತೆ ಸಿಎಂಗೆ ಮನವಿ

ಬೀದರ್ : ಕಾರಂಜಾ ರೈತ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಲು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯಿಂದ ಸಿಎಂಗೆ

11 Apr 2026 8:39 pm
‘ನನ್ನ ಮತ- ನನ್ನ ಹಕ್ಕು’ ಎಸ್‌ಐಆರ್ ಕುರಿತ ಕಾರ್ಯಾಗಾರ

ಉಡುಪಿ, ಎ.11: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ, ಶ್ರೀಸಾಮಾನ್ಯ ಆಯೋಗ, ಉಡುಪಿ ಡಯಾಸಿಸ್, ಅಲ್ಪಸಂಖ್ಯಾತರ ವೇದಿಕೆ ಉಡುಪಿ ಜಿಲ್ಲೆ ಇವುಗಳ ವತಿಯಿಂದ ‘ನನ್ನ ಮತ- ನನ್ನ ಹಕ್ಕು’ ಎಸ್‌ಐಆರ್ ಕುರಿತ ಕಾರ್ಯಾಗಾರವನ್ನು ಶನಿವಾರ ಉಡುಪಿ ಮ

11 Apr 2026 8:35 pm
ಕದನ ವಿರಾಮದ ನಡುವೆ ಹಾರ್ಮುಝ್ ಜಲಸಂಧಿ ದಾಟಿದ ಭಾರತದ ‘ಜಗ್ ವಿಕ್ರಂ’

ಹೊಸದಿಲ್ಲಿ: ಅಮೆರಿಕ–ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾದ ನಂತರ, ಹಾರ್ಮುಝ್ ಜಲಸಂಧಿಯ ಮೂಲಕ ಭಾರತದ ಧ್ವಜ ಹೊಂದಿರುವ ‘ಜಗ್ ವಿಕ್ರಂ’ LPG ಟ್ಯಾಂಕರ್ ದಾಟಿದೆ. ಕದನ ವಿರಾಮ ಘೋಷಣೆಯ ಬಳಿಕ ಈ ಮಾರ್ಗವನ್ನು ದಾ

11 Apr 2026 8:26 pm
ಉಡುಪಿ| ಹೊಸಾಳ ಸೀತಾನದಿಯಲ್ಲಿ ಅಕ್ರಮ ಮರಳುಗಾರಿಕೆ: ಗ್ರಾಮಸ್ಥರ ಆರೋಪ

► ಎ.13ರಿಂದ ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕೆ ಸಜ್ಜು► ಬಾವಿಗಳ ನೀರೆಲ್ಲಾ ಉಪ್ಪು, ಕೃಷಿ ಭೂಮಿಗೆ ಹಾನಿ► ಭೂಸವಕಳಿಯ ಭೀತಿ, ಶಾಲಾ ಮಕ್ಕಳಿಗೆ ತೊಂದರೆ

11 Apr 2026 8:25 pm
ನಾನು ಯಾವತ್ತೂ ಕೇಂದ್ರ ಸರಕಾರದ ಮುಂದೆ ಕೈಕಟ್ಟಿ ನಿಂತವನಲ್ಲ : ಎಚ್.ಡಿ.ಕುಮಾರಸ್ವಾಮಿ

ಜನತಾ ಸಮಾವೇಶ ಹಾಗೂ ಜೆಡಿಎಸ್‌ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮ

11 Apr 2026 8:19 pm
Maharashtra | ಹೆಲಿಪ್ಯಾಡ್ ಬದಲು ಪಾರ್ಕಿಂಗ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಭೂಸ್ಪರ್ಶ ಮಾಡಿದ ಪೈಲಟ್!

ಪುಣೆ: ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ಬದಲು ವಾಹನ ನಿಲುಗಡೆ ತಾಣದ ಸಮೀಪ ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಪುರಂದರ್ ತಾಲ್ಲೂಕಿನಲ್ಲಿ ನಡ

11 Apr 2026 8:15 pm
ಮುಸ್ಲಿಂ ಮಹಿಳೆಯರ ಕುರಿತು ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಧಾರವಾಡ : ಮುಸ್ಲಿಂ ಸಮುದಾಯದ ಮಹಿಳೆಯರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಹರ ಪೋಲಿಸ್ ಠಾಣೆಯಲ್ಲಿ ಸುವೊಮೊಟೊ ಪ್ರಕರಣ ದಾಖಲಾಗಿದೆ. ಪೊಲೀಸ್‌ ಸಿಬ್ಬಂದಿ ತು

11 Apr 2026 7:56 pm
ಕಲಬುರಗಿ| ಸೂಗೂರು ದೇವಸ್ಥಾನ ಉದ್ಘಾಟಣೆ, ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಜಾತಿ ರಹಿತ ಸಮ‌-ಸಮಾಜ ನಿರ್ಮಾಣವಾಗಬೇಕಾದರೆ ದ್ವೇಷ ಬಿಟ್ಟು ಎಲ್ಲರು ಪರಸ್ಪರ‌ ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಮನುಷ್ಯರಾಗಿ ಬಾಳಬೇಕಿದೆ. ಮೂಢನಂಬಿಕೆ‌ ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು

11 Apr 2026 7:44 pm
ಇದೇ ಮೊದಲ ಬಾರಿಗೆ ಅಮೆರಿಕ–ಇರಾನ್ ನೇರ ಮಾತುಕತೆ; ಇಸ್ಲಾಮಾಬಾದ್‌ ನಲ್ಲಿ ಮಹತ್ವದ ಬೆಳವಣಿಗೆ

ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಎರಡೂ ದೇಶಗಳ ನಿಯೋಗಗಳು ಮೊದಲ ಬಾರಿಗೆ ನೇರವಾಗಿ ಮುಖಾಮುಖಿ ಸಂವಾದದಲ್ಲಿ ತೊಡಗಿವೆ ಎಂದು Aljazeera ದ ಆಬಿದ್ ಹುಸೇನ್ ವರದಿ ಮಾಡಿದ

11 Apr 2026 7:40 pm
ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರ ಇಲ್ಲ, ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಜಪ : ಎಚ್.ಡಿ.ದೇವೇಗೌಡ

ಬೆಂಗಳೂರು : ಸಾಮಾಜಿಕ ನ್ಯಾಯದ ಪರ ನಾನು ಇದ್ದೇನೆ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭ್ರಮೆ. ಇದನ್ನು ಒಮ್ಮೆಯಾದರೂ ಸ್ವತಃ ಸಿದ್ದರಾಮಯ್ಯನವರೇ ತಮ್ಮ ಆತ್ಮಕ್ಕೆ ಪ್ರಶ್ನೆ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಟ,

11 Apr 2026 7:37 pm
ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ‘ಪ್ರಾಸ್ಪೆರಾ’ ಬಿಸಿನೆಸ್ ಫೆಸ್ಟ್

ಕುಂದಾಪುರ: ಎ:11: ಕೋಡಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಹೊಸ ಆಲೋಚನೆಗಳು ಅವಕಾಶಗಳಾಗಿ ಬದಲಾಗಲಿ ಎಂಬ ಆಶಯ ದೊಂದಿಗೆ ’ಪ್ರಾಸ್ಪೆರಾ- ದಿ ಬಿಸಿನೆಸ್ ಫೆಸ್ಟ್’ ಕಾ

11 Apr 2026 7:33 pm
ಎ.12ರಂದು ಕಟಪಾಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಉಡುಪಿ, ಎ.11: ಉಡುಪಿ ಮಿಷನ್ ಆಸ್ಪತ್ರೆಯ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಕಟಪಾಡಿಯ ಲೊಂಬಾರ್ಡ್ ಮಿಷನ್ ಹೆಲ್ತ್ ಸೆಂಟರ್‌ನಲ್ಲಿ ಎ.12ರಂದು ಬೆಳಗ್ಗೆ 9ಗಂಟೆ ಯಿಂದ ಮಧ್ಯಾಹ್ನ 1ಗಂಟೆಯವರೆಗೆ

11 Apr 2026 7:30 pm
ಪಿಯುಸಿ ಫಲಿತಾಂಶ: ಕಾವ್ಯಾಗೆ ವಾಣಿಜ್ಯ ವಿಭಾಗದಲ್ಲಿ 595 ಅಂಕ

ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 595(ಶೇ.99.16) ಅಂಕ ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಕಾಪು ಕಳತ್ತೂರು ಚಂ

11 Apr 2026 7:27 pm
ಪಿಯುಸಿ ಫಲಿತಾಂಶ: ಅಲ್ಫಿಯಾಗೆ ವಾಣಿಜ್ಯ ವಿಭಾಗದಲ್ಲಿ 573 ಅಂಕ

ಕಾಪು ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲ್ಫಿಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 573(95.5) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಮುಹಮ್ಮದ್ ನಝೀ

11 Apr 2026 7:23 pm
ಪಿಯುಸಿ ಫಲಿತಾಂಶ: ಅಬೂಬಕ್ಕರ್ ನುಹೈದ್‌ಗೆ ವಿಜ್ಞಾನ ವಿಭಾಗದಲ್ಲಿ 554 ಅಂಕ

ಮಡಿಕೇರಿಯ ಸೈಂಟ್ ಮೈಕಲ್ಸ್ ಎಜ್ಯುಕೇಶನಲ್ ಇಸ್ಟಿಟ್ಯೂಟಶನ್ಸ್‌ನ ವಿದ್ಯಾರ್ಥಿ ಅಬೂಬಕ್ಕರ್ ನುಹೈದ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 554(ಶೇ.92) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾ

11 Apr 2026 7:20 pm
ರಾಯಚೂರು| ಹಟ್ಟಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ಸಂಸ್ಥಾಪನಾ ದಿನಾಚರಣೆ

ರಾಯಚೂರು: ಅಖಿಲ ಭಾರತ ಕಿಸಾನ್ ಸಭಾದ ಸಂಸ್ಥಾಪನಾ ದಿನದ ಅಂಗವಾಗಿ ಹಟ್ಟಿಯ ಪೈ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರಮೇಶ

11 Apr 2026 7:11 pm
ವಿಜಯನಗರ| ಭೂಮಿ ಮಂಜೂರಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಿ: ಬಗರ್ ಹುಕುಂ ಸಾಗುವಳಿದಾರರಿಂದ ಸರಕಾರಕ್ಕೆ ಅಂತಿಮ ಎಚ್ಚರಿಕೆ

ಹೊಸಪೇಟೆ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರು ಸರಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದು, ಒಂದು ತಿಂಗಳೊಳಗೆ ಭೂಮಿ ಮಂಜೂರಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳದಿದ್ದರೆ “ಮಾಡು ಇಲ್ಲವೇ ಮಡಿ” ಹೋರಾಟಕ್ಕೆ ಇಳಿಯುವುದಾಗಿ ಘ

11 Apr 2026 7:05 pm
ಭಾರತದಲ್ಲಿ ನಿರ್ಮಾಣಗೊಂಡ ಹೈಡ್ರೋಜನ್ ಮೂಲಕ ಉರಿಯುವ ಸ್ಟವ್!

ಒಂದು ಯುನಿಟ್ಗೆ 1,50,000 ರೂ. ಬೆಲೆಯ ಈ ಪ್ಲಗ್ ಆಂಡ್ ಯೂಸ್ ಸಿಸ್ಟಂ ಹಸಿರು ಹೈಡ್ರೋಜನ್ನಲ್ಲಿ ಚಲಿಸುತ್ತದೆ ಮತ್ತು ಮನೆ ಮತ್ತು ವಾಣಿಜ್ಯ ಬಳಕೆಗಾಗಿ ವಿನ್ಯಾಸಗೊಳಿಸಲಾಗಿದೆ. ಭಾರತದಲ್ಲೇ ತಯಾರಾದ ಹೈಡ್ರೋಜನ್ ಕುಕಿಂಗ್ ಸ್ಟವ್ಗಳು ಇದ

11 Apr 2026 7:03 pm
ವಿಜಯನಗರ| ತೆಲಿಗಿ ಪೊಲೀಸ್ ಉಪಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ

ಹರಪನಹಳ್ಳಿ: ತಾಲೂಕಿನ ತೆಲಗಿ ಗ್ರಾಮದಲ್ಲಿ ಶನಿವಾರ ದ್ವಿಚಕ್ರ ವಾಹನ ಸವಾರರಲ್ಲಿ ಸುರಕ್ಷತೆ ಕುರಿತು ಮಹತ್ವದ ಅರಿವು ಮೂಡಿಸಲು ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಬ್ ಇನ್ಸ್‌ಪೆಕ್ಟರ್

11 Apr 2026 6:58 pm
40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ| ಗಮನಸೆಳೆದ ಕನಕಗಿರಿ ಐತಿಹಾಸಿಕ ವೆಂಕಟಪತಿ ಬಾವಿ ಛಾಯಾಚಿತ್ರ

ಕನಕಗಿರಿ: ಬೀದರ್‌ನಲ್ಲಿ ನಡೆಯುತ್ತಿರುವ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಛಾಯಾ ಚಿತ್ರ ಪ್ರದರ್ಶನದಲ್ಲಿ ಇಲ್ಲಿನ ವಿಜಯನಗರ ಕಾಲದಲ್ಲಿ ನಿರ್ಮಾಣಗೊಂಡ ಕಲಾತ್ಮಕ ವೆಂಕಟಪ್ಪ ಬಾವಿಯ ಚಿತ್ರವು ಮುಖ್ಯಮಂತ್ರಿ ಸಿದ್ದರಾಮ

11 Apr 2026 6:43 pm
ಪಿಯುಸಿ ಫಲಿತಾಂಶ: ಫಾತಿಮತ್ ಶಮ್ನಗೆ ವಿಜ್ಞಾನ ವಿಭಾಗದಲ್ಲಿ 574 ಅಂಕ

ಮಂಗಳೂರು : ಮಂಗಳೂರಿನ ಸೈನ್ಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಶಮ್ನ ಅವರು ವಿಜ್ಞಾನ ವಿಭಾಗದಲ್ಲಿ 574 ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಡಿಪು ನಿವಾಸಿ ಸಲೀಮ್ ಮತ್ತು ಫಾ

11 Apr 2026 6:42 pm
ಧರ್ಮಸ್ಥಳ ಪ್ರಕರಣ ‘ಎಫ್‍ಸ್ಟೀನ್ ಫೈಲ್’ ಇದ್ದಂತೆ : ಎಸ್.ಬಾಲನ್

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ದೌರ್ಜನ್ಯಗಳ ವಿಚಾರದಲ್ಲಿ ವ್ಯವಸ್ಥೆಯ ವೈಫಲ್ಯವಿದೆ. ಸ್ಥಳೀಯ ಪೊಲೀಸ್, ಸಿಓಡಿ, ಸಿಬಿಐ ಎಲ್ಲರೂ ತನಿಖೆ ಮಾಡಿದ್ದಾರೆ. ಆದರೆ ಎಲ್ಲವೂ ವಿಫಲವಾಗಿವೆ. ಇದು ಒಂದು ರೀತಿಯಲ್ಲಿ ಎಫ್‍ಸ್ಟೀನ್ ಫೈಲ್

11 Apr 2026 6:37 pm
2nd PUC Result : ಶ್ರೀ ಸಿಎ ಇಂಗಿನಶೆಟ್ಟಿ ಕಾಲೇಜಿಗೆ ಉತ್ತಮ ಫಲಿತಾಂಶ

ಶಹಾಬಾದ್: 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರೀ ಸಿಎ ಇಂಗಿನಶೆಟ್ಟಿ ಕಾಲೇಜು ಉತ್ತಮ ಫಲಿತಾಂಶ ಸಾಧಿಸಿದೆ ಎಂದು ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ ತಿಳಿಸಿದ್ದಾರೆ.

11 Apr 2026 6:31 pm
ಕಲಬುರಗಿ| ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನದಾನ ಸೇವೆ

ರಾವೂರು: ಶಹಾಬಾದ್ ತಾಲೂಕಿನ ರಾವೂರು ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಬಸವೇಶ್ವರ ಸರ್ಕಲ್‌ನಲ್ಲಿ ಅನ್ನದಾನ ಸೇವೆ ಯಶಸ್ವಿಯಾಗಿ ಏರ್ಪಡಿ

11 Apr 2026 6:23 pm
ಕಲಬುರಗಿ| ವಿದ್ಯಾರ್ಥಿಗಳಿಂದ ‘ಹತ್ತು ಸಾವಿರ ಹೆಜ್ಜೆಗಳ ನಡಿಗೆ’ ಅಭಿಯಾನಕ್ಕೆ ಚಾಲನೆ

ಕಮಲಾಪುರ: ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಮಲಾಪುರದಲ್ಲಿ ವಿದ್ಯಾರ್ಥಿಗಳಿಂದ ‘ಆರೋಗ್ಯಕ್ಕಾಗಿ ಹತ್ತು ಸಾವಿರ ಹೆಜ್ಜೆಗಳ ನಡಿಗೆ’ ಅಭಿಯಾನವನ್ನು ಶನಿವಾರ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯ

11 Apr 2026 6:20 pm
ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ: ದೊಡ್ಡಪ್ಪಗೌಡ ಪಾಟೀಲ್

ಜೇವರ್ಗಿ: ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ದತ್ತು ಗ್ರಾಮವಾದ ಗಂವಾರದಲ್ಲಿ ಐದು ದಿನಗಳ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ತ್

11 Apr 2026 6:15 pm