SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕೋಗಿಲು ಪ್ರಕರಣ: ಅಧಿಕಾರಿಗಳಿಂದ ದಾಖಲೆಗಳ ಸಂಗ್ರಹ

ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವು

30 Dec 2025 9:06 pm
ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಮನೆ ಕಟ್ಟಲು 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ: ಶಾಸಕ ಅಶೋಕ್ ರೈ

ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು‌. ವಿಟ್ಲ ನಿರೀಕ್ಷಣಾ ಮಂದಿರದಲ್ಲ

30 Dec 2025 9:04 pm
Bengaluru | ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; ವ್ಯಕ್ತಿ ಮೃತ್ಯು

ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮ

30 Dec 2025 9:01 pm
ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಅಕ್ಷಮ್ಯ : ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾ

30 Dec 2025 8:58 pm
ಒಡಿಶಾ| ಇಬ್ಬರು ಬಾಂಗ್ಲಾ ಪ್ರಜೆಗಳಿಗೆ ವಿಮಾನನಿಲ್ದಾಣದಲ್ಲಿ ಕಿರುಕುಳ: ಭುವನೇಶ್ವರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಣೆ: ವರದಿ

ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾ

30 Dec 2025 8:53 pm
ಮಾಜಿ ಉಪರಾಷ್ಟ್ರಪತಿ ಧನಕರ್‌ಗೆ ಇನ್ನೂ ಸಿಗದ ಸರಕಾರಿ ಬಂಗಲೆ!

ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್‌ ಅವರು ಆರೋಗ್

30 Dec 2025 8:50 pm
ನೂರು ದಿನ ಪೂರೈಸಿದ ಬೈಂದೂರು ರೈತರ ಧರಣಿ: ಜ.2ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಗೆ ಸಜ್ಜು

ಬೈಂದೂರು, ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದ

30 Dec 2025 8:48 pm
Uttar Pradesh| SIRಗೆ ಕಾಲಾವಕಾಶ ವಿಸ್ತರಣೆ; ಮಾರ್ಚ್ 6ಕ್ಕೆ ಅಂತಿಮ ಪಟ್ಟಿ

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6

30 Dec 2025 8:47 pm
ಹೊಸ ವರ್ಷಾಚರಣೆಯ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಸಹಬಾಳ್ವೆ ಆಗ್ರಹ

ಡಿ.25ರಂದು ಕ್ರಿಸ್ತ ಜಯಂತಿಯ ಆಚರಣೆ ಸಮಾಪ್ತವಾಗಿ ಜನವರಿ 1ರ ಹೊಸ ವರ್ಷಾಚರಣೆಗೆ ನಾಡಿನ ಕ್ರೈಸ್ತ ಭಾಂದವರು ಸಜ್ಜುಗೊಳ್ಳುತ್ತಿದ್ದಾರೆ. ಆದರೆ ಅನಂದ ಉಲ್ಲಾಸಗಳಿಂದ ಹಬ್ಬವನ್ನು ಆಚರಿಸುವ ಸ್ಥಿತಿ ದೇಶದಲ್ಲಿ ಇರದಂತಹ ವಾತಾವರಣವನ

30 Dec 2025 8:45 pm
Bengaluru | ಸುತ್ತಿಗೆಯಿಂದ ಹೊಡೆದು ಗಾರೆ ಕೆಲಸಗಾರನ ಭೀಕರ ಕೊಲೆ

ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದ

30 Dec 2025 8:45 pm
ಬಿಎಂಸಿ ಚುನಾವಣೆ ಸೀಟು ಹಂಚಿಕೆ ಕಸರತ್ತು: ಬಿಜೆಪಿ 137, ಶಿವಸೇನಾ 90 ಸ್ಥಾನಗಳಿಗೆ ಸ್ಪರ್ಧೆ

ಮುಂಬೈ,ಡಿ.30 : ಸಮಾಲೋಚನೆ ಹಾಗೂ ಮಾತುಕತೆಗಳ ಬಳಿಕ ಬಿಜೆಪಿಯು ಬೃಹನ್ಮುಂಬಯಿ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಏಕನಾಥ ಶಿಂಧೆ ನೇತೃತ್ವದ ಶಿವಸೇನಾಗೆ 90 ಸ್ಥಾನಗಳನ್ನು ನೀಡಲು ಒಪ್ಪಿಕೊಂಡಿದೆ. ಚುನಾವಣೆಯಲ್

30 Dec 2025 8:44 pm
ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ

30 Dec 2025 8:40 pm
ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯ

30 Dec 2025 8:38 pm
ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ

ಡೆಹ್ರಾಡೂನ್, ಡಿ. 30: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮ

30 Dec 2025 8:37 pm
ಸರಕಾರದ ವತಿಯಿಂದಲೇ ‘ಆಂಬ್ಯುಲೆನ್ಸ್ ಸೇವೆ’ಗೆ ಸಿದ್ಧತೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸರಕಾರದ ವತಿಯಿಂದಲೇ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದ್ದು, ಸದ್ಯದಲ್ಲಿಯೇ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾ

30 Dec 2025 8:34 pm
ದಿಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು| 118 ವಿಮಾನಗಳ ಹಾರಾಟ ರದ್ದು

ಹೊಸದಿಲ್ಲಿ, ಡಿ.30: ದಿಲ್ಲಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಮಂಗಳವಾರ ಕೂಡ ಅಡಚಣೆ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕನಿಷ್ಠ 118 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾ

30 Dec 2025 8:34 pm
ಶಿಕ್ಷಣ, ಸಾಹಿತ್ಯದ ಶಕ್ತಿಯೊಂದಿಗೆ ಮಹಿಳೆಯರು ಸಶಕ್ತರಾಗಬೇಕು: ಶಕುಂತಲಾ ಶೆಟ್ಟಿ

ಬಲ್ಮಠ; ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಂಗಳೂರು,ಡಿ.30;ಮಹಿಳೆಯರು ಶಿಕ್ಷಣದ ಜೊತೆ ಸಾಹಿತ್ಯದ ಓದಿನೊಂದಿಗೆ ಇನ್ನಷ್ಟು ಸಶಕ್ತರಾಗಬೇಕು ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆ

30 Dec 2025 8:32 pm
ಬೀದರ್ | ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ನಡೆಯಬೇಕು : ಸುನೀಲಕುಮಾರ ಸಿಂಗಾರೆ

ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

30 Dec 2025 8:31 pm
ಜಪಾನ್‌ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ: ವರದಿ

ಹೊಸದಿಲ್ಲಿ,ಡಿ.30: ಭಾರತವು ಜಪಾನ್‌ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ ಎಂದು ಸರಕಾರದ

30 Dec 2025 8:30 pm
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಣೆ|ಎನ್‌ಸಿಪಿ ಕಚೇರಿಯ ಟಿವಿ, ಕಿಟಕಿಗಳನ್ನು ಧ್ವಂಸಗೊಳಿಸಿದ ಕಾರ್ಯಕರ್ತರು

ನಾಗ್ಪುರ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಾಗ್ಪುರದಲ್ಲಿರುವ

30 Dec 2025 8:24 pm
ಆಡಳಿತ ಸುಧಾರಣಾ ಆಯೋಗದ 10ನೇ ವರದಿ ಸಲ್ಲಿಕೆ

ಸುಧಾರಣಾ ಮೇಲ್ವಿಚಾರಣಾ ಘಟಕ ಸ್ಥಾಪಿಸಲು ಶಿಫಾರಸು : ಆರ್.ವಿ.ದೇಶಪಾಂಡೆ

30 Dec 2025 8:22 pm
ಹುಣಸಗಿ | ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವದ್ದು: ಮಾನಪ್ಪ ಸತ್ಯ

ಹುಣಸಗಿ : ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ಈ ಪ್ರಕ್ರಿಯೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ರಾಜನಕೋಳುರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಾನಪ್

30 Dec 2025 8:21 pm
ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ: ಡಾ.ತಲ್ಲೂರು

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

30 Dec 2025 8:17 pm
ದೇಶದಲ್ಲಿ ಕಲಾತ್ಮಕ ಸ್ವಾತಂತ್ರ್ಯವಿದೆ: ಬ್ಯಾಟಲ್ ಆಫ್ ಗಲ್ವಾನ್ ಚಿತ್ರವನ್ನು ಟೀಕಿಸಿದ ಚೀನಾಕ್ಕೆ ಭಾರತ ತಿರುಗೇಟು

ಹೊಸದಿಲ್ಲಿ,ಡಿ.30: ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವು ಸತ್ಯಗಳನ್ನು ತಿರುಚಿದೆ ಎಂದು ಚೀನಾದ ಮಾಧ್ಯಮಗಳು ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ‘ಕಲಾತ್ಮಕ ಸ್ವಾತಂತ್ರ’ವಿದೆ ಮತ್ತು ನಿರ್ಮಾ

30 Dec 2025 8:17 pm
ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು : ‘ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಕ್ಷೇತ್ರದಲ್ಲಿ ಒಟ್ಟು 18,496 ಮತದಾರರಿದ್ದಾರೆ’ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ

30 Dec 2025 8:17 pm
ಯಾದಗಿರಿ | ಮೂಢನಂಬಿಕೆ ಅಳಿಸಿ ವೈಜ್ಞಾನಿಕ ಮನೋಭಾವ ಬೆಳೆಸೋಣ: ಡಾ.ದಾಕ್ಷಾಯಣಿ ಎಸ್.ಅಪ್ಪ

ಯಾದಗಿರಿ: ಮೂಢನಂಬಿಕೆಗಳನ್ನು ಅಳಿಸಿ ಸಮಾಜದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮ ಅಪೂರ್ವ ಹಾಗೂ ಅರ್ಥಪೂರ್ಣವಾಗಿದೆ ಎಂದು ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಣಿ ಎಸ್. ಅಪ್ಪ ಹೇ

30 Dec 2025 8:17 pm
ಅಮೆರಿಕದಿಂದ ಎಲ್‌ಪಿಜಿ ಆಮದು; ಬದಲಾಗಲಿದೆ ಅಡುಗೆ ಅನಿಲ ಸಬ್ಸಿಡಿ ಸೂತ್ರ!

ಅಡುಗೆ ಅನಿಲ ಪೂರೈಸುವ ಕಂಪೆನಿಗಳಿಗೆ ಹೊರಯಾಗಲಿದೆ ಹೊಸ ಒಪ್ಪಂದ

30 Dec 2025 8:10 pm
ಕೋಗಿಲು ಒತ್ತುವರಿ ತೆರವು | ಕನ್ನಡಿಗರಿಗೆ ಮಾತ್ರ ಮನೆ, ಬೇರೆಯವರಿಗೆ ಇಲ್ಲ: ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಕೋಗಿಲು ಬಳಿ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್‍ಗಳನ್ನು ನಿರ್ಮಿಸಿಕೊಂಡಿದ್ದ ಕನ್ನಡಿಗರಿಗೆ ಮಾತ್ರ ಸರಕಾರದ ವತಿಯಿಂದ ಮನೆಗಳನ್ನು ನೀಡಲಾಗುವುದು. ಬೇರೆಯವರೆಗೆ ಕೊಡಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಝಮೀರ

30 Dec 2025 8:09 pm
ಹುಣಸಗಿ | ರೈತ ಸಂಘದ ಮಹಿಳಾ ಘಟಕ ರಚನೆ

ಆಯ್ಕೆಯಾದ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು : ದೇಸಾಯಿಗುರು

30 Dec 2025 8:09 pm
ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ಮಂಗಳೂರು , ಡಿ.30: ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು 2026-27ನೇ ಸಾಲಿಗೆ ನಿಗದಿಪಡಿಸುವ ಉದ್ದೇಶ ದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾ

30 Dec 2025 8:07 pm
‘ವಿಬಿ: ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ಮುಂದೂಡಿ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ’ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಭರವಸೆ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)ಕಾಯ್ದೆಯನ್ನು ಅನುಷ್ಠಾನ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡಿ, ಅದರ ಸಾಧಕ-ಬಾಧಕಗಳ ಕುರಿತು ರಾಜ್ಯಗಳೊಂದಿಗೆ ಸಮಾಲೋಚನೆ

30 Dec 2025 7:59 pm
ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಮಂಗಳವಾರ ನಗರದ ಪ್ರತಾಪ್ ನಗರದ ಘಾ

30 Dec 2025 7:54 pm
ಯುವಕ ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ

ಮಂಗಳೂರು: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್‌ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾ

30 Dec 2025 7:51 pm
ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರಿಗೆ ಕಾಂಗ್ರೆಸ್‌ನಿಂದ ಟಿಕೆಟ್

ರಾಯಚೂರು: ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಸ್

30 Dec 2025 7:50 pm
ಬಂಟ್ವಾಳ: ಮೀಫ್ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಕಾರ್ಯಾಗಾರ

ಮಂಗಳೂರು, ಡಿ.30: ಮೀಫ್ ಕೇಂದ್ರ ಘಟಕದ ವತಿಯಿಂದ ಜಿಲ್ಲಾದ್ಯಂತ ಏರ್ಪಡಿಸಲಾಗಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸರಣಿ ಕಾರ್ಯಕ್ರಮಗಳ ಅಂಗವಾಗಿ, ಬಂಟ್ವಾಳ ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾ

30 Dec 2025 7:45 pm
ಪೇಜಾವರ ಶ್ರೀ ವಿಶ್ವೇಶತೀರ್ಥ ನಮನ: ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ

ಮಂಗಳೂರು, ಡಿ.30: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪೇಜಾವರ ವಿಶ್ವೇಶತೀರ್ಥ ನಮನ ಹಾಗೂ ಹಿರಿಯ ಸಾಧಕರಿಗೆ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ ಸಮಾರಂಭವು ಕದ್ರಿ ಕಂಬಳದ ಮಲ್ಲಿಕಾ ಬಡಾವಣೆಯಲ್ಲಿರುವ ಮಂಜುಪ್ರ

30 Dec 2025 7:42 pm
ಆನ್‌ಲೈನ್, ಆಫ್‌ಲೈನ್ ಬೆಟ್ಟಿಂಗ್ ಆರೋಪ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು

ಬೆಂಗಳೂರು : ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆರೋಪ ಸಂಬಂಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿಗೆ ಜನಪ್ರ

30 Dec 2025 7:42 pm
ಸ್ಮಾರ್ಟ್ ಸ್ಕಾಲರ್‌ಶಿಪ್: ಅಜ್ಜಿನಡ್ಕ ಮದ್ರಸ ವಿದ್ಯಾರ್ಥಿಯ ಸಾಧನೆ

ಮಂಗಳೂರು, ಡಿ.30: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆಯಲ್ಲಿ ಅಜ್ಜಿನಡ್ಕ ಮರ್ಕಝುಲ್ ಹಿದಾಯ ಸಂಸ್ಥೆಯ ಮದ್ರಸದ 3 ನೇ ತರಗತಿಯ ವಿದ್

30 Dec 2025 7:40 pm
ಕೋಟೆಕಾರು ಪಟ್ಟಣ ಪಂಚಾಯತ್‌ ಸಾಮಾನ್ಯ ಸಭೆ; ಸಂಚಾರಿ ನಿಯಮ‌ ಉಲ್ಲಂಘನೆಯದ್ದೇ ಚರ್ಚೆ

ಉಳ್ಳಾಲ: ಸಂಚಾರಿ ನಿಯಮ‌ ಉಲ್ಲಂಘನೆ ಮಾಡಿದವರಿಗೆ ಪೊಲೀಸ್ ಇಲಾಖೆ ದಂಡಶುಲ್ಕದಲ್ಲಿ 50ಶೇ. ರಿಯಾಯಿತಿ ಘೋಷಿಸಿದ್ದರೂ ಅದು ಅವಧಿ ಮುಗಿಯುವ ಹೊತ್ತಿಗೆ ಜನ ಸಾಮಾನ್ಯರ ಗಮನಕ್ಕೆ ಬರುತ್ತದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ಹೆಚ್ಚ

30 Dec 2025 7:35 pm
ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಡಿ.30: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮೈಸೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾ ಲಯವು ಕನ್ನಡ ಬಾರದ ಸರಕಾರಿ ನೌಕರರಿಗೆ ಹನ್ನೆರಡು ತಿಂಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯ

30 Dec 2025 7:32 pm
ಪಿಎಂಇಜಿಪಿ ಯೋಜನೆ| 11.96 ಕೋಟಿ ರೂ.ಮಾರ್ಜಿನ್ ಹಣ ಬಾಕಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ, ಡಿ.30: ಸಣ್ಣ, ಅತಿಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿ (ಪಿಎಂಇಜಿಪಿ) ಜಿಲ್ಲೆಯಲ್ಲಿ ಫಲಾನುಭವಿಗಳ 526 ಘಟಕಗಳಿಗೆ 2027.55 ಲಕ್ಷ ರೂ. ಮಾರ್ಜಿನ್ ಹಣ ಬಿಡುಗಡೆಯಾಗ

30 Dec 2025 7:30 pm
ರಶ್ಯ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ವರದಿ: ಪ್ರಧಾನಿ ಮೋದಿ ತೀವ್ರ ಕಳವಳ

ಹೊಸ ದಿಲ್ಲಿ: ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸದ್ಯ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲ

30 Dec 2025 7:18 pm
ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

ಕಲಬುರಗಿ: ಬಿಸಿಎಂ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಅವರ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ಹೊಸ ಶಾಲಾ

30 Dec 2025 7:02 pm
‘ಹೊಸವರ್ಷ’ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಿಗೆ ಇಂದಿಲ್ಲಿ ಮನವಿ ಮಾಡಿದ್ದು, ಎಲ್ಲರಿಗೂ ಹ

30 Dec 2025 7:01 pm
ಕಲಬುರಗಿ | ಸುಳ್ಳು ಮಾಹಿತಿ ನೀಡಿ ST ಜಾತಿ ಪ್ರಮಾಣ ಪತ್ರ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಯಲ್ಲಾಲಿಂಗ ದೊರೆ ಆಗ್ರಹ

ಕಲಬುರಗಿ : ಸುಳ್ಳು ಮಾಹಿತಿ ನೀಡಿ ಪರಿಶಿಷ್ಟ ಪಂಗಡ (ST) ಜಾತಿ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರನ್ನು ಪ್ರಚೋದಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾ ಸಭಾ ಯುವ ಘಟಕದ ಜಿ

30 Dec 2025 7:00 pm
ಮ್ಯಾಪಲ್ಸ್ ಆ್ಯಪ್ ನಲ್ಲಿ ಬಹು ಹಂತದ ಸಾರ್ವಜನಿಕ ಸಾರಿಗೆ ಅಪ್ಡೇಟ್

ಮ್ಯಾಪ್ ಮೈ ಇಂಡಿಯಾ ತನ್ನ ನೇವಿಗೇಶನ್ ಆ್ಯಪ್ ಮ್ಯಾಪಲ್ಸ್ ನಲ್ಲಿ ಅತಿದೊಡ್ಡ ಅಪ್ಡೇಟ್ ಮಾಡಿದೆ. ಇದೀಗ ಬಳಕೆದಾರರು ಬಸ್ ಗಳು, ಮೆಟ್ರೊಗಳು ಮತ್ತು ರೈಲುಗಳ ವಿವರವನ್ನೂ ಮ್ಯಾಪಲ್ಸ್ ಆ್ಯಪ್ ನಲ್ಲಿ ಪಡೆದುಕೊಳ್ಳಬಹುದು. ಮ್ಯಾಪ್ ಮೈ

30 Dec 2025 6:57 pm
Belagavi | ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ

ಕುಡಚಿ (ಬೆಳಗಾವಿ ಜಿಲ್ಲೆ) : ಕುಡಚಿ–ಜಮಖಂಡಿ ರಸ್ತೆಯ ಮಧ್ಯಭಾಗದಲ್ಲಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಅದರಡಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗ

30 Dec 2025 6:55 pm
ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ; ಕ್ಷೇತ್ರದಾದ್ಯಂತ 31,214 ಮತದಾರರು: ಝಹೀರಾ ನಸೀಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿ ಮಂಗಳವಾರ ಪ್ರಕಟಿಸಲಾಗಿದ್ದು, 18,194 ಪುರುಷ ಮತ್ತು 13,020 ಮಹಿಳೆಯರು ಸೇರಿ ಒಟ್ಟು 31,214 ಮತದಾರರು ಹೆಸರು ನೋಮದಾಯಿಸಿಕೊಂಡಿದ್ದಾರೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆ

30 Dec 2025 6:52 pm
ಕಲಬುರಗಿ | ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಆರೋಪಿ ಆರ್.ಡಿ.ಪಾಟೀಲ್ ವರ್ಗಾವಣೆಗೆ ಜೈಲು ಅಧೀಕ್ಷಕಿಯಿಂದ ಡಿಐಜಿಗೆ ಪತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌ನ ವರ್ತನೆಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಅಶಾಂತಿ ಹೆಚ್ಚಾಗಿದ್ದು, ಆತನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನ

30 Dec 2025 6:48 pm
ಯಾದಗಿರಿ | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕತ್ತೆಗಳ ಮೆರವಣಿಗೆ ಮಾಡಿ ಆಕ್ರೋಶ

ಯಾದಗಿರಿ: ಅಕ್ರಮ ಅನಧಿಕೃತ ಶಾಲೆಗಳು ವಸತಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಿಂದ ಡಿಡಿಪಿಐ ಕಚೇರಿವರೆಗೆ ವಿನೂತನವಾಗಿ ಕತ್ತೆಗಳ ಮೆರವಣಿಗೆ ಮಾಡಿದ ನಮ್ಮ ಕರ್ನಾಟಕ

30 Dec 2025 6:34 pm
ಯಾದಗಿರಿ | ಮರ್ಯಾದೆ ಹತ್ಯೆ ಪ್ರಕರಣ ಖಂಡಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಯಾದಗಿರಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಗೇಡು ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲ

30 Dec 2025 6:30 pm
ಕೊಪ್ಪಳ | 61 ದಿನ ಪೂರ್ಣಗೊಳಿಸಿದ ಕಾರ್ಖಾನೆ ವಿಸ್ತರಣೆ ವಿರೋಧಿ ಧರಣಿ

ಕೊಪ್ಪಳ : “ಜನರೇ ಇಲ್ಲದ ದೇವರನ್ನು ತೆಗೆದುಕೊಂಡು ಏನು ಮಾಡಬೇಕು. ದೇವರು ಸಮೃದ್ಧಿಯಾಗುವ ಕಾಲದಲ್ಲಿ ಭಕ್ತರು ಸ್ಮಶಾನದ ಕಡೆ ಸಾಗುತ್ತಿದ್ದಾರೆ. ಇಲ್ಲಿನ ಕಾರ್ಖಾನೆಗಳ ಕೊಳವೆಗಳು ಫಿರಂಗಿಗಳಂತೆ ಕಾಣುತ್ತಿವೆ” ಎಂದು ಹಿರಿಯ ಚಿಂ

30 Dec 2025 6:26 pm
ಈ ಜಪಾನಿ ಕೂದಲು ತೊಳೆಯುವ ವಿಧಾನ ವೈರಲ್ ಆಗಿರುವುದೇಕೆ?

ಕೂದಲನ್ನು ತಕ್ಷಣದ ಹೊಳಪಿಗೆ ಮತ್ತು ಸೌಂದರ್ಯಕ್ಕಾಗಿ ತೊಳೆಯುವುದಲ್ಲ, ಬದಲಾಗಿ ದೀರ್ಘಕಾಲೀನ ನೆತ್ತಿಯ ಆರೋಗ್ಯವೆಂದು ತಿಳಿಯಲಾಗುತ್ತದೆ. ಈ ಸಿದ್ಧಾಂತವು ಇದೀಗ ಜಾಗತಿಕವಾಗಿ ಮನ್ನಣೆ ಪಡೆದಿದೆ. ಸಾಮಾಜಿಕ ಮಾಧ್ಯಮಗಳು ಕೇಶ ಆರೋ

30 Dec 2025 6:26 pm
ಕೊಪ್ಪಳ | ಎಸ್‌ಐಒನಿಂದ ʼಕಲಿಕೆಯೇ ಕಲ್ಯಾಣʼ ಅಭಿಯಾನ : ಇಲ್ಯಾಸ್ ನಾಲ್ಬಂದ್

ಕೊಪ್ಪಳ : ಕಲ್ಯಾಣ ಕರ್ನಾಟಕ ಪ್ರದೇಶವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಮತ್ತು ಸೆಂಟರ್ ಫಾರ್ ಎಜುಕೇ

30 Dec 2025 6:19 pm
ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯದಿರುವುದು ಅಪಾಯಕಾರಿ; ಏನು ಮಾಡಬಹುದು?

ಸಾಂದರ್ಭಿಕ ಚಿತ್ರ | Photo Credit : freepik ಅಧಿಕ ರಕ್ತದೊತ್ತಡವನ್ನು ಮೊದಲೇ ಪತ್ತೆಮಾಡಿ ಚಿಕಿತ್ಸೆ ನೀಡದೆ ಇದ್ದರೆ, ನಂತರದಲ್ಲಿ ಹೃದಯಾಘಾತ, ಪಾರ್ಶ್ವವಾಯು ಅಥವಾ ಕಿಡ್ನಿ ರೋಗಕ್ಕೆ ಕಾರಣವಾಗಲಿದೆ. ಅಧಿಕ ರಕ್ತದೊತ್ತಡ ಸಾಮಾನ್ಯವಾಗಿ ಯಾವು

30 Dec 2025 6:16 pm
ಕನಕಗಿರಿ | ವಿಜ್ಞಾನ ವಸ್ತು ಪ್ರದರ್ಶನಗಳು ವಿಜ್ಞಾನದ ಆಳವಾದ ತಿಳಿವಳಿಕೆಯನ್ನು ಬೆಳೆಸುತ್ತದೆ : ಶಂಶಾದ್‌ ಬೇಗಂ

ಕನಕಗಿರಿ: 'ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ವೈಜ್ಞಾನಿಕ ಪರಿಕಲ್ಪನೆಗಳ ಪ್ರಾಯೋಗಿಕ ಕಲಿಕೆ ಮತ್ತು ಪ್ರಾಯೋಗಿಕ ಅನ್ವಯಕ್ಕೆ ವೇದಿಕೆ ಒದಗಿಸುತ್ತದೆ' ಎ

30 Dec 2025 6:14 pm
ಧೀರೇಂದ್ರ ಕೃಷ್ಣ ಶಾಸ್ತ್ರಿಯ ಪ್ರಯಾಣಕ್ಕೆ ಸರ್ಕಾರಿ ವಿಮಾನ ಬಳಸಿದ ಛತ್ತೀಸ್‌ಗಢ ಸರ್ಕಾರ!

ಹೊಸದಿಲ್ಲಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕಥಾವಾಚಕ ಧೀರೇಂದ್ರ ಕೃಷ್ಣಶಾಸ್ತ್ರಿ ಅವರನ್ನು ಛತ್ತೀಸ್‌ಗಢ ಸರ್ಕಾರದ ವಿಮಾನದಲ್ಲಿ ರಾಯ್‌ಪುರಕ್ಕೆ ಕರೆದೊಯ್ಯಲಾಗಿದೆ ಎಂಬ ಆರೋಪಗಳು ರಾಜಕೀಯ ವಲಯದಲ್ಲಿ ವಿ

30 Dec 2025 6:12 pm
ಅಫಜಲಪುರ | 20 ವರ್ಷಗಳ ಬಳಿಕ ಭೀಮಾ ಏತ ನೀರಾವರಿಯ ನೀರು ಬಿಡುಗಡೆ : ರೈತರ ಸಂತಸ

ಅಫಜಲಪುರ: ತಾಲೂಕಿನ ನೀರಾವರಿ ವಂಚಿತ ಹಾಗೂ ಸತತ ಬರಗಾಲಕ್ಕೆ ತುತ್ತಾಗುತ್ತಿದ್ದ ಅತನೂರ, ಭೋಗನಳ್ಳಿ, ಅಂಕಲಗಿ, ಸಿದನೂರ, ಬಾದನಳ್ಳಿ ಸೇರಿದಂತೆ ಅನೇಕ ಹಳ್ಳಿಗಳಿಗೆ ಭೀಮಾ ಏತ ನೀರಾವರಿ ಕಾಲುವೆ ಮೂಲಕ ನೀರು ಹರಿಸಿರುವುದರಿಂದ ಈ ಭಾಗ

30 Dec 2025 6:11 pm
ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಗೆ 3ನೇ ಬಾರಿಗೆ ಅಧ್ಯಕ್ಷರಾಗಿ ಗುರುಲಿಂಗ ಜಂಗಮ ಪಾಟೀಲ್ ಆಯ್ಕೆ

ಆಳಂದ : ತಾಲೂಕಿನ ಭೂಸನೂರ ಗ್ರಾಮದ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಗೆ ನಡೆದ ಚುನಾವಣೆಯಲ್ಲಿ ಧಂಗಾಪೂರ ಗ್ರಾಮದ ಗುರುಲಿಂಗ ಜಂಗಮ ಎಸ್.ಪಾಟೀಲ್ ಅವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗುವ ಮೂಲಕ ಹ್ಯಾಟ್ರಿಕ್ ಬಾರಿಸಿ

30 Dec 2025 6:06 pm
ಮಂಗಳೂರು: ವಂ. ಫೆಲಿಕ್ಸ್ ಲಿಯೋ ಪಿಂಟೊ ನಿಧನ

ಮಂಗಳೂರು, ಡಿ. 30: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57

30 Dec 2025 6:04 pm
ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ ಭ್ರಷ್ಟಾಚಾರದ ಆರೋಪ: 'ಕೋಣ'ವನ್ನು ಮೆರವಣಿಗೆ ನಡೆಸಿ ಆಕ್ರೋಶ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಕೆಆರ್ ಡಿಬಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಅಹಿಂದ ಚಿಂತಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ 371 (ಜೆ) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ವತಿಯಿಂದ

30 Dec 2025 6:03 pm
ಎನ್‌ಹೆಚ್ 169 ಸಾಣೂರು-ಮಾಳ - ಭೂಸ್ವಾಧೀನದ ಪರಿಹಾರದಲ್ಲಿ ತಾರತಮ್ಯ: ಭೂಮಾಲಕರ ಆರೋಪ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ169ರ ರಸ್ತೆ ಅಗಲೀಕರಣದ ಬಿಕರ್ನಕಟ್ಟೆ-ಸಾಣೂರು ಯೋಜನೆಯ ಸಾಣೂರು- ಮಾಳ ಮುಂದುವರಿದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದಲ್ಲಿ ಭಾರಿ ತಾರತಮ್ಯ ನಡೆದಿದೆ ಎಂದು ಭೂ ಮ

30 Dec 2025 5:55 pm
ಜ. 25ರಿಂದ ಕಾರ್ಕಳ ಕಾಂಗ್ರೆಸ್ ವತಿಯಿಂದ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ

ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ- ಹೆಬ್ರಿ ಮತ್ತು ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಕ್ಷೇತ್ರದ ಕ್ರೀಡಾಪಟುಗಳನ್ನು ಗುರುತಿಸುವ ಮತ್ತು‌ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲ

30 Dec 2025 5:42 pm
'ನಮ್ಮ ಗೆಳೆಯರು ಒಕ್ಕೆತ್ತೂರು' ವತಿಯಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ

ವಿಟ್ಲ: 'ನಮ್ಮ ಗೆಳೆಯರು ಒಕ್ಕೆತ್ತೂರು' ಎಂಬ ಹೆಸರಿನಲ್ಲಿ ಸ್ಥಳೀಯ ಉತ್ಸಾಹಿ ಯುವಕರ ಬಳಗದಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ ನೂರ್ ಮಹಲ್ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಗೆಳೆಯರು ಬಳಗವು ಸಾರ್ವ

30 Dec 2025 5:36 pm
ಅಜ್ಜಿಬೆಟ್ಟು: ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬಿ.ಸಿ.ರೋಡ್ ಸಮೀಪದ ಅಜ್ಜಿಬೆಟ್ಟು ಬ

30 Dec 2025 5:24 pm
ಪಡುಬಿದ್ರೆ: ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಗೂಡ್ಸ್ ಟೆಂಪೋ

ಪಡುಬಿದ್ರೆ: ರಾಹೆ 66ರ ಹೆಜಮಾಡಿ ಕನ್ನಂಗಾರ್ ಗರೊಡಿ ಬಳಿ ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಾಸ್ತವ್ಯದ ಮನೆಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಮಂಜತೋಟ ಇಸ್ಮಾಯಿಲ್ ಎಂಬವರ ಮನೆಗೆ ಪಡುಬಿದ್ರೆ ಕಡೆಯಿಂದ

30 Dec 2025 5:22 pm
Spell Bee ಗ್ರ್ಯಾಂಡ್‌ ಫಿನಾಲೆ: ಸುನ್ನತ್‌ಕೆರೆಯ ಶಮ್ಮಾಸ್‌ ರಾಷ್ಟ್ರಕ್ಕೆ 20ನೇ ರ್‍ಯಾಂಕ್

ಮಂಗಳೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಶನಿವಾರ ಮತ್ತು ರವಿವಾರ ನಡೆದ ರಾಷ್ಟ್ರಮಟ್ಟದ Spell Bee ಗ್ರ್ಯಾಂಡ್‌ ಫಿನಾಲೆನಲ್ಲಿ ಸ್ಟಾರ್‌ಲೈನ್‌ ಸ್ಕೂಲ್‌ ಮಂಜೊಟ್ಟಿ ಇಲ್ಲಿನ 2ನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್‌ ಶಮ್ಮಾಸ್‌ ರ

30 Dec 2025 5:15 pm
ತ್ರಿಪುರಾ ವಿದ್ಯಾರ್ಥಿಯ ಹತ್ಯೆ ಪ್ರಕರಣ: ಡೆಹ್ರಾಡೂನ್ ಜಿಲ್ಲಾಧಿಕಾರಿ, ವಿಶೇಷ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ NHRC

ಹೊಸದಿಲ್ಲಿ: ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಇತ್ತೀಚೆಗೆ ನಡೆದಿದ್ದ ತ್ರಿಪುರ ವಿದ್ಯಾರ್ಥಿಯ ಜನಾಂಗೀಯ ಪ್ರೇರಿತ ಹತ್ಯೆ ಆರೋಪದ ಕುರಿತು ವಿವರಣೆ ಕೋರಿ ಡೆಹ್ರಾಡೂನ್ ಜಿಲ್ಲಾಧಿಕಾರಿ ಹಾಗೂ ವಿಶೇಷ ಪೊಲೀಸ್ ವರಿಷ್ಠ

30 Dec 2025 4:58 pm
Chhattisgarh| ಮಾಲ್‌ಗೆ ನುಗ್ಗಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ್ದ 7 ಬಜರಂಗದಳ ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ

ರಾಯ್ಪುರ: ಕಳೆದ ವಾರ ಛತ್ತೀಸ್‌ಗಢದ ರಾಜಧಾನಿಯಲ್ಲಿರುವ ಮ್ಯಾಗ್ನೆಟೋ ಮಾಲ್‌ನಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೈದ ಆರೋಪದಲ್ಲಿ ಬಂಧಿತ 7 ಬಜರಂಗದಳದ ಕಾರ್ಯಕರ್ತರಿಗೆ ರಾಯ್ಪುರದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಈ ಘ

30 Dec 2025 4:43 pm
Uttar Pradesh| ʼಉಂಡ ಮನೆಗೆ ಕನ್ನʼ: ನಿವೃತ್ತ ರೈಲ್ವೆ ಉದ್ಯೋಗಿ, ಪುತ್ರಿಯನ್ನು 5 ವರ್ಷದಿಂದ ಕೂಡಿ ಹಾಕಿದ್ದ ಮನೆಕೆಲಸದ ದಂಪತಿ

ಹಸಿವಿನಿಂದ ಬಳಲಿ ಮನೆ ಮಾಲಕ ಮೃತ್ಯು, ಮಗಳು ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆ!

30 Dec 2025 4:36 pm
ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು? : ಶೋಭಾ ಕರಂದ್ಲಾಜೆ

ಬೆಂಗಳೂರು : ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮ

30 Dec 2025 4:13 pm
ಕನಕಗಿರಿ | ವಿರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆ, ಕೊಲೆಗೆ ಪ್ರಚೋದನೆ ನೀಡಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಕನಕಗಿರಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವಿರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಹಾಗೂ ಈ ಕೊಲೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಗತಿ

30 Dec 2025 3:42 pm
ಪ್ರಯಾಣಿಕನ ಮೇಲೆ ಹಲ್ಲೆ ಪ್ರಕರಣ: ಏರ್ ಇಂಡಿಯಾ ಪೈಲಟ್ ಬಂಧನ

ಹೊಸದಿಲ್ಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 19ರಂದು ಟರ್ಮ

30 Dec 2025 3:40 pm
ಬಾಂಗ್ಲಾದೇಶ: ಮಿಲಿಟರಿ ದಂಗೆಗಳೆಷ್ಟು? ಸರ್ವಾಧಿಕಾರಿಗಳೆಷ್ಟು ?

ಭಾಗ - 1 ನೆಮ್ಮದಿಯ ನಿಟ್ಟುಸಿರು ಬಿಡುವ ಮುನ್ನವೇ ಬಾಂಗ್ಲಾದೇಶ ಮತ್ತೊಮ್ಮೆ ರಕ್ತಸಿಕ್ತ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿದೆ. ರಾಜಕೀಯ ಬಿಕ್ಕಟ್ಟು ಬಾಂಗ್ಲಾಕ್ಕೆ ಹೊಸದಲ್ಲವಾದರೂ, ಮಾಜಿ ಪ್ರಧಾನಿ ಶೇಕ್ ಹಸೀನಾ ಪದಚ್ಯುತಿ ಮ

30 Dec 2025 3:36 pm
ಹರಪನಹಳ್ಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಕುರುಬ ಸಮಾಜದಿಂದ ಸಚಿವ ಬೈರತಿ ಸುರೇಶ್‌ಗೆ ಮನವಿ

ಹರಪನಹಳ್ಳಿ: ಪಟ್ಟಣದ ಕನಕ ಭವನದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ತಮ್ಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಾಲೂಕ

30 Dec 2025 3:33 pm
ಚಿತ್ತಾಪುರ | ಬಂಗಾರ, ಬೈಕ್ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ತಾಪುರ : ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಡಿಸೆಂಬರ್ 30ರ ರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಮನೆ ಕಳ್ಳತನ ನಡೆದಿರುವ ಘಟನೆ ಸಂಭವಿಸಿದ್ದು, ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ವೆಂಕಟೇಶ್ವರ ಕ

30 Dec 2025 3:28 pm
ಕೊಪ್ಪಳ | ಕುವೆಂಪು ಸಾಹಿತ್ಯ ಅಧ್ಯಯನದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು : ಪ್ರೊ.ಬಿ.ಕೆ.ರವಿ

ಕೊಪ್ಪಳ : ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ ಅವರು ಚಾಲನೆ ನೀಡಿ ಮಾತ

30 Dec 2025 3:21 pm
ಹೋತಪೇಟೆ ತಾಂಡಾಗಳಿಗಿಲ್ಲ ಮೂಲಸೌಕರ್ಯ!

ನಿದ್ರೆಗೆ ಜಾರಿದ ಅಧಿಕಾರಿ ವರ್ಗ, ಜವಾಬ್ದಾರಿ ಮರೆತ ಜನಪ್ರತಿನಿಧಿಗಳು

30 Dec 2025 3:04 pm
ಯೆಮೆನ್‌ನ ಮುಕಲ್ಲಾ ಬಂದರಿನ ಮೇಲೆ ಸೌದಿ ದಾಳಿ

ನಮ್ಮ ರಾಷ್ಟ್ರೀಯ ಭದ್ರತೆಯು ಪರಮೋಚ್ಚವಾಗಿದೆ ಎಂದ ಸೌದಿ ಅರೇಬಿಯ

30 Dec 2025 3:00 pm
ಕಲ್ಯಾಣ ಕರ್ನಾಟಕದ ಕವಯಿತ್ರಿಯರ ಪ್ರಾತಿನಿಧಿಕ ಅವಲೋಕನ

ಸಾಹಿತ್ಯ ಮತ್ತು ಕಲೆಗಳಿಗೆ ಹೆಸರಾದ ಕಲ್ಯಾಣ ಕರ್ನಾಟಕ ಪ್ರದೇಶವು ಸುಮಾರು ಒಂದು ಸಾವಿರ ವರ್ಷಗಳ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಸ್ಥಾನವನ್ನು ಅಲಂಕರಿ

30 Dec 2025 2:59 pm
ಐತಿಹಾಸಿಕ ಚರಿತ್ರೆಯುಳ್ಳ ಕೊಪ್ಪಳ ಕೋಟೆ

ಕೊಪ್ಪಳ ಎಂದಾಕ್ಷಣ ನೆನಪಾಗುವುದೇ ಕೊಪ್ಪಳ ಕೋಟೆ. ನಗರದ ಹೃದಯ ಭಾಗದಲ್ಲಿ ಇರುವ ಕೊಪ್ಪಳ ಕೋಟೆಯು ಅನೇಕ ಹೋರಾಟಗಳಿಗೆ ಸಾಕ್ಷಿಯಾಗಿದೆ. ಪ್ರಾಚೀನ ಅಭೇದ್ಯ ಕೋಟೆಗಳಲ್ಲಿ ಒಂದಾದ ಕೊಪ್ಪಳದ ಕೋಟೆಗೆ ನೂರಾರು ವರ್ಷಗಳ ಇತಿಹಾಸವಿದೆ. ಮಹ

30 Dec 2025 2:50 pm
ಬೆಣಕಲ್ ಗ್ರಾ. ಪಂ. ವ್ಯಾಪ್ತಿಯ ಕಸ ವಿಲೇವಾರಿ ಯೋಜನಾ ಕಾಮಗಾರಿ ಪರಿಶೀಲಿಸಿದ ಸಿಇಒ

ಕುಕನೂರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣೀತ್ ನೇಗಿ ಅವರು ಮಂಗಳವಾರ ತಾಲೂಕಿನ ಬೆಣಕಲ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕಸ ವಿಲೇವಾರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ

30 Dec 2025 2:39 pm
ಪಪಂ ಹಂಗಾಮಿ ಅಧ್ಯಕ್ಷ ಕಂಠಿರಂಗ ನಾಯಕ ಅಧಿಕಾರ ಸ್ವೀಕಾರ

ಕನಕಗಿರಿ: ಪಟ್ಟಣದ ಪಪಂ ಹಂಗಾಮಿ ಅಧ್ಯಕ್ಷರಾಗಿ ಕಂಠಿರಂಗ ನಾಯಕ ಮಂಗಳವಾರ ಅಧಿಕಾರ ಸ್ವೀಕಾರಿಸಿದರು. ಕನಕಗಿರಿ ಪಟ್ಟಣ ಪಂಚಾಯತ ನಿಕಟಪೂರ್ವ ಅಧ್ಯಕ್ಷೆ ಹುಸೇನಬಿ ಚಳ್ಳಮರದ್ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ

30 Dec 2025 2:28 pm
ಹಿರೇಬೆಣಕಲ್ ಶಿಲಾಗೋರಿಗಳ ತಾಣಕ್ಕೆ ಭೇಟಿ ನೀಡಿದ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ

ಗಂಗಾವತಿ, ಡಿ.30: ಹಿರೇಬೆಣಕಲ್ ಬೆಟ್ಟದ ಮೂರು ಸಾವಿರ ವರ್ಷ ಹಳೆಯ ಶಿಲಾಘೋರಿಗಳ ತಾಣಕ್ಕೆ ಸೋಮವಾರ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಸ್ವಾಮೀಜಿ ಗ್ರಾಮದಿಂದ ಸುಮಾರು

30 Dec 2025 2:25 pm
ಕೆ. ರೇಖಾ ಉಪ್ಪಾರಗೆ ಚಿನ್ನದ ಪದಕ; ವಿಶ್ವವಿದ್ಯಾಲಯದಲ್ಲಿ ಪ್ರಥಮ ಸ್ಥಾನ

ಕಾರಟಗಿ :  ಕಡು ಬಡತನದ ನಡುವೆಯೂ ಓದುವ ಛಲವನ್ನು ಮುನ್ನಡೆಸಿದ ರೇಖಾ ಉಪ್ಪಾರ ಅವರು ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಬಿಕ

30 Dec 2025 2:19 pm
ಬಿಜೆಪಿ 'ವಂದೇ ಮಾತರಂ' ಅನ್ನು ದ್ವೇಷದ ಭಾಷೆಯಾಗಿ ಪರಿವರ್ತಿಸಿದೆ: ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ

ಚಂಡೀಗಢ: ಮಾತೃಭೂಮಿ ಮೇಲಿನ ಗೌರವವನ್ನು ಸೂಚಿಸುವ ವಂದೇ ಮಾತರಂ ಎಂಬ ಘೋಷಣೆಯನ್ನು ಬಿಜೆಪಿ ದ್ವೇಷದ ಭಾಷೆಯನ್ನಾಗಿ ಪರಿವರ್ತಿಸಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ. ಸಮುದಾಯಗಳನ್ನು ಪರಸ್

30 Dec 2025 2:12 pm
ಜ.1: ಕೇರಳ ಯಾತ್ರೆಯ ಭಾಗವಾಗಿ ಎಸ್.ವೈ.ಎಸ್ ಐಕ್ಯದಾರ್ಢ್ಯ ಸಂಗಮ

ಮಂಗಳೂರು: ಮನುಷ್ಯರೊಂದಿಗೆ ಎಂಬ ಘೋಷವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ಜನವರಿ 1 ರಿಂದ 16 ತನಕ ಕಾಸರಗೋಡಿನಿಂದ ತಿರುವನಂತಪುರ ತನಕ ನಡೆಯುವ ಮೂರನೆಯ ಕೇರಳ ಯಾತ್ರೆಯ

30 Dec 2025 2:11 pm
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಝಿಯಾ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಹೊಸ ದಿಲ್ಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮ

30 Dec 2025 2:06 pm
ಕಾರ್ಕಳ : ಕನ್ನಡ ಭಾಷಾ ವೈವಿಧ್ಯತೆ ಗೋಷ್ಠಿ

ಕಾರ್ಕಳ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ,ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸಾಹಿತ್ಯ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ಕನ್ನಡ ಭಾಷಾ ವೈವಿಧ್ಯತಾ ಗೋಷ್ಠಿಯ ಕುಂದಾಪ್ರ ಭಾಷೆ ಅರೆ ಭಾ‌ಷೆ

30 Dec 2025 2:03 pm