ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 2026–27ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಮುಖ್ಯಮಂತ್ರಿ ಸಿ
ಭಟ್ಕಳ: ಮಹಾಶಿವರಾತ್ರಿ ಅಂಗವಾಗಿ ಪ್ರಸಿದ್ಧ ಮುರ್ಡೇಶ್ವರ ಶಿವ ದೇವಸ್ಥಾನಕ್ಕೆ 16ನೇ ವಾರ್ಷಿಕ ಪಾದಯಾತ್ರೆ ಫೆ.15ರಂದು ನಡೆಯಲಿದೆ. ಈ ಬಾರಿ 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಟ್ಕಳದ ರಂಜನ್ ಇಂಡೇನ್ ಗ್
ಯಾದಗಿರಿ: ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ಆಡಳಿತದಿಂದ ದೇಶದ ಜನತೆ ಸಂಪೂರ್ಣವಾಗಿ ಬೇಸತ್ತು ಹೋಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕ
ಮೂಡುಬಿದಿರೆ: ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ) ಮೂಡುಬಿದಿರೆ ತಾಲೂಕು ಅಧ್
ರಾಯಚೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಫೆ.13ರಂದು ರಾಯಚೂರು
ಸಾಂದರ್ಭಿಕ ಚಿತ್ರ | Photo Credit : freepik ಭಾರತೀಯ ಮನೆಗಳಲ್ಲಿ ಹಿಂದಿನಿಂದಲೂ ಸ್ಟೀಲ್ ಡಬ್ಬಗಳು ಬಳಕೆಯಲ್ಲಿವೆ. ಇತ್ತೀಚೆಗಿನ ಆಧುನಿಕ ಶೈಲಿಯ ಮನೆಗಳಲ್ಲಿ ಗಾಜಿನ ವಸ್ತುಗಳು ಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಹಾಗಿದ್ದರೆ ಸ್ಟೀಲ್ ಮತ್
ರಾಯಚೂರು: ಕ್ಯಾನ್ಸರ್ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಬೆಂಗಳೂರಿನ ಯಲಹಂಕದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ‘ಎಲೆಕ್ಟಾ ಇವೊ’ ಡಿಜಿಟಲ್ ಲೀನಿಯರ್ ಆಕ್ಸಿಲರೇಟರ್
ಒಂದು ಅಧ್ಯಯನದ ಪ್ರಕಾರ, ಎಂದಿಗೂ ಭೇಟಿಯಾಗದ ತಾರೆಯರೊಂದಿಗೆ ಭಾರತೀಯ ಮಕ್ಕಳು ತೀವ್ರವಾದ ಏಕಪಕ್ಷೀಯ ಭಾವನಾತ್ಮಕ ಬಂಧಗಳನ್ನು ರೂಪಿಸಿಕೊಂಡು, ಒಂದು ರೀತಿಯ ಪ್ಯಾರಾಸೋಷಿಯಲ್ ಸಂಬಂಧಗಳನ್ನು ಬೆಳೆಸಿಕೊಂಡಿದ್ದಾರೆ. ಕೊರಿಯನ್ ಪಾ
ಕಲಬುರಗಿ: ಇಲ್ಲಿನ ಕೆಸರಟಗಿ ಗ್ರಾಮದ ಹತ್ತಿರವಿರುವ ಆಶ್ರಯ ಕಾಲೋನಿಯ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಿಟಿಜನ್ ಫೋರಂ ಫಾರ್ ಪೀಸ್ ಆ್ಯಂಡ್ ಜಸ್ಟೀಸ್ ಸ
ಕಲಬುರಗಿ: ನಗರ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಜಫರಾಬಾದ್ ಗ್ರಾಮದ ನಿವಾಸಿ ಸಚಿನ್ ಅಶೋಕ ಸಂಗಾವಿ (28) ಹಾಗೂ ಕಡಣಿ (ಕಣ್ಣಿ) ಗ್ರಾಮದ ನಿವಾಸಿ ಭ
ಆಳಂದ : ಸಮಾಜದ ಅತ್ಯಂತ ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸುವಲ್ಲಿ, ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತರುವಲ್ಲಿ, ಜನಜಾಗೃತಿ ಮೂಡಿಸುವಲ್ಲಿ ಹಾಗೂ ಸೌಲಭ್ಯಗಳನ್ನು ನೇರವಾಗಿ ತಲುಪಿಸುವಲ್ಲಿ ಸಾಮಾಜಿಕ ಕಾರ್ಯಕರ್ತರ ಪಾತ
ಉಡುಪಿ, ಫೆ.13: ವಾಣಿಜ್ಯ ಕಾರಣಗಳಿಂದ 2025ರ ಜುಲೈ 15ರಿಂದ ನಿಂತಿರುವ ಮಸ್ಕತ್ ಮತ್ತು ಮಂಗಳೂರು ನಡುವಿನ ನೇರ ವಿಮಾನ ಸೇವೆಯನ್ನು ಮಾರ್ಚ್ ತಿಂಗಳಲ್ಲಿ ಪುನರಾರಂಭಿಸುವ ಕುರಿತಂತೆ ಏರ್ ಇಂಡಿಯಾ ದೃಢವಾದ ನಿರ್ಧಾರ ತೆಗೆದುಕೊಂಡಿದೆ ಎಂದು
ಕಲಬುರಗಿ : ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಬಗ್ಗೆ ಸದಾ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ನೆಹರೂ ಮಾಡಿದ ಒಂದು ರೂಪಾಯಿ ಕೆಲಸದಲ್ಲಿ 10 ಪೈಸೆಯಾದರೂ ಮಾಡಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆ
ಕುಂದಾಪುರ, ಫೆ.13:ಕುಂದಾಪುರ ನಗರದ ಫೆರಿ ರೋಡ್ನಿಂದ ಸಂಗಮ್ಗೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ರಿಂಗ್ರೋಡ್ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳುವ ಹಂತದಲ್ಲಿದೆ. ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿ ಸುವ, ನಗರದೊಳಗ
ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರು
‘ಕಿಂಗ್’ ಸಿನಿಮಾ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ. ಸಿನಿಮಾವೂ ಈ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ದುನಿಯಾ ಸಿನಿಮಾದಿಂದ ಚಿತ್ರರಂಗಕ್ಕೆ ಕಾಲಿಟ್ಟು ‘ಲೂಸ್ ಮಾದ’ ಎಂದೇ ಜನಪ್ರಿಯವ
ಕಳೆದ ವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ‘ಹಿಂದೂಗಳಲ್ಲಿ ಯಾವುದೇ ಜಾತಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಆಗಬಹುದು’ ಎಂದು ಹೇಳಿದ್ದರು. ಮುಂಬೈನ ವರ್ಲಿಯಲ್ಲಿರುವ ನೆಹರು ಕೇಂದ್ರದಲ್ಲಿ ಫೆಬ್ರುವರಿ 7,
ಉಳ್ಳಾಲ , ನಿಷೇದಿತ ಮಾದಕ ವಸ್ತು ಎಮ್ ಡಿಎಂಎಯನ್ನು ಬೆಂಗಳೂರು ನಗರ ದಿಂದ ಖರೀದಿಸಿ ಅದನ್ನು ಕಾರಿನಲ್ಲಿ ತಲಪಾಡಿಯ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪ
ಬೀದರ್: ಮುಖ್ಯಮಂತ್ರಿ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿಯೇ ಕೇಳಿ. ಮಾಧ್ಯಮಗಳಿಗೆ ಎಷ್ಟು ಮಾಹಿತಿ ಇದೆಯೋ, ನನಗೂ ಅಷ್ಟೇ ಗೊತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು. ನಗರದ ವಿಮಾ
ಆರೋಗ್ಯವಂತ ವ್ಯಕ್ತಿಗಳು ಸುರಕ್ಷಿತವಾಗಿ ಉಪವಾಸ ಮಾಡಲು ಈ ಕೆಳಗಿನ ಐದು ಸಲಹೆಗಳನ್ನು ಅನುಸರಿಸಬಹುದು. ರಮಝಾನ್ ಸಮಯದಲ್ಲಿ ಸಾಮಾನ್ಯ ಆಹಾರವನ್ನು ಮುಂದುವರಿಸುವುದಕ್ಕಿಂತ ಪೌಷ್ಠಿಕಾಂಶ-ತುಂಬಿದ ಆಹಾರಗಳು ಮತ್ತು ಪಾನೀಯಗಳನ್ನ
ಬಳ್ಳಾರಿ : ಸಿಂದರ ರಾಜಧಾನಿಯಾಗಿದ್ದ ಕುರುಗೋಡು ಪಟ್ಟಣ ತನ್ನ ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಉದ್ದೇಶದಿಂದ ಮೊದಲ ಬಾರಿಗೆ ಉತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಫೆ.15 ಮತ್ತು 16ರಂದು ಜಿಲ್ಲಾಡಳಿತ, ಜಿಲ್ಲಾ ಪ
ಹೊಸದಿಲ್ಲಿ: ಸಾಹಿತ್ಯೋತ್ಸವದ ಸಂದರ್ಭದಲ್ಲಿ ದಿಲ್ಲಿ ವಿವಿಯ ಕಲಾ ವಿಭಾಗದಲ್ಲಿ ಭಾಷಣ ಮಾಡುತ್ತಿದ್ದ ಇತಿಹಾಸಕಾರ ಹಾಗೂ ಪ್ರಾಧ್ಯಾಪಕ ಎಸ್.ಇರ್ಫಾನ್ ಹಬೀಬ್ ಅವರತ್ತ ನೀರು ತುಂಬಿದ ಬಕೆಟ್ ಎಸೆದ ಘಟನೆ ಬುಧವಾರ ನಡೆದಿದೆ ಎಂದು ವರ
ಉದ್ಯೋಗ ವಿನಿಮಯ ಕೇಂದ್ರಗಳು ಮತ್ತು ಸೈನಿಕ ಕಲ್ಯಾಣ ಮಂಡಳಿಗಳಿಂದ ಪ್ರಾಯೋಜಿಸಲ್ಪಟ್ಟ ಅಭ್ಯರ್ಥಿಗಳಿಗೆ ಅರ್ಹತೆಯನ್ನು ಸೀಮಿತಗೊಳಿಸಲಾಗಿದೆ. ಭಾರತದ ಪ್ರಮುಖ ಸಾರ್ವಜನಿಕ ವಲಯದ ರಕ್ಷಣಾ ಹಾಗೂ ಏರೋಸ್ಪೇಸ್ ಸಂಸ್ಥೆಯಾಗಿರುವ ಹಿ
ಹೊಸದಿಲ್ಲಿ: ಮಾಜಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆಯವರ ಅಪ್ರಕಟಿತ ಆತ್ಮಚರಿತ್ರೆಯ ಉಲ್ಲೇಖ ಮತ್ತು ಬಜೆಟ್ ಭಾಷಣದಲ್ಲಿ ಹೇಳಿಕೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಸ್ತಾವಿತ ನಿರ್ಣಯವನ್ನು ಕೇಂದ್ರ ಸರಕ
ವಿಜಯನಗರ : ಪಟ್ಟಣದ ಶ್ರೀ ಕ್ಷೇತ್ರ ಕೊಟ್ಟೂರಿನಲ್ಲಿ ಶ್ರೀ ಗುರು ಕೊಟ್ಟೂರೇಶ್ವರರ ರಥೋತ್ಸವ ಗುರುವಾರ ಸಂಭ್ರಮದಿಂದ ನೆರವೇರಿತು. ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಅಂದಾಜು ಐದು ಲಕ್ಷಕ್ಕೂ ಅಧಿಕ ಭ
ಹೊಟ್ಟೆ ಉಬ್ಬರಿಸುವುದು ಮತ್ತು ಗ್ಯಾಸ್ಟ್ರಿಕ್ನಂತಹ ಸಮಸ್ಯೆಗಳಿಗೆ ಈರುಳ್ಳಿ ಹೂವುಗಳು ಉತ್ತಮ ಉಪಶಮನವಾಗಿವೆ ಈರುಳ್ಳಿ ಹೂಗಳನ್ನು ಹೆಚ್ಚಾಗಿ ಬಳಸುವುದಿಲ್ಲ. ಆದರೆ ಅವುಗಳಿಂದಲೂ ಆರೋಗ್ಯ ಲಾಭಗಳಿವೆ ಎನ್ನುವುದು ನಿಮಗೆ ಗೊತ್
ತೆಲಂಗಾಣ: ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೆ ಹೈದರಾಬಾದ್ ಪ್ರಧಾನ ಕಚೇರಿಯಲ್ಲಿ ಸಂಭ್
ವಿಜಯನಗರ : ನರೇಗಾ ಕೆಲಸಕ್ಕೆ ಹೋದ ವೇಳೆ ಕೂಲಿ ಕಾರ್ಮಿಕನೊರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರ್ಮಿಕ ಗುರುಮೂರ್ತಿ ಮೂಗನಗೌ
ಯಾರು ಈ ತಾರಿಕ್ ರೆಹಮಾನ್?; ಇಲ್ಲಿದೆ ಮಾಹಿತಿ...
ಮಂಗಳೂರು: ಇಂಡಿಯನ್ ಡಿಸೈನ್ ಸ್ಕೂಲ್ (ಐಡಿಎಸ್) ವಿದ್ಯಾರ್ಥಿನಿ ಆಯೇಷಾ ಹನೀನಾ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ಸಿ ಇಂಟೀರಿಯರ್ ಡಿಸೈನಿಂಗ್ ಮತ್ತು ಡೆಕೋರೇಶನ್ ಕೋರ್ಸ್ ನಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಇತ
ವಿಜಯನಗರ (ಕರ್ನಾಟಕ ಸುದ್ದಿ) : ಹಂಪಿ ಉತ್ಸವದ ಅಂಗವಾಗಿ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಜನಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ ಅರಳಿದ ಬೃಹತ್ ಬಡವಿ ಶಿವಲಿಂಗ ಮತ್ತು ಸಾಸಿವೆಕಾಳು ಗಣಪತಿ
ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಸುತ್ತಿದೆ. ಈ ಮಧ್ಯೆ ಡಿಎಂಕೆ ಸರಕಾರ ಮಾಸಿಕ ಸಹಾಯಧನ ಯೋಜನೆಯ 1 ಸಾವಿರ ಹಣವನ್ನು 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ತಿಂಗಳ ಮುಂಗಡ ಹಣದ ಜೊತೆ ವರ್ಗಾವಣೆ ಮಾಡಿ
19 ವರ್ಷಗಳ ಬಳಿಕ ಜಾಗತಿಕ ವೇದಿಕೆಯಲ್ಲಿ ಸಾಧನೆ
ಬೆಂಗಳೂರು: ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್ಐ)ಯ ಆಧುನೀಕರಣಕ್ಕಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ
ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಇದರಲ್ಲಿ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಬಾಯಿ, ಮುಖ ಮತ್ತು ದವಡೆ ತಜ್ಞರು ಸಾಮಾನ್ಯವಾಗಿ ಬಾಯಿ, ಮುಖ ಮತ್ತು ದವಡೆಗೆ ಸಂಬಂಧಪಟ್ಟ ರೋಗಗಳಿಗ
ಸುರಕ್ಷತೆಗೆ ಹೆಲ್ಮೆಟ್ ಕಡ್ಡಾಯ; ಪಾಲಿಸದಿದ್ದರೆ ಬೀಳುತ್ತೆ ದಂಡ!
ತುಮಕೂರು ನಗರದ ಸಮೀಪದ ಗೂಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಲು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ವಿದ್ಯಾರ್ಥಿಗಳ ನಡುವೆ ತಳ್ಳಾಟ ನಡೆದ ಪರಿಣಾಮ, ಒಂದನೇ ತರಗತಿ ವಿದ್ಯಾರ್ಥಿನಿಯ ಎರಡು
ಮೂಡುಬಿದಿರೆ: ಕನಾ೯ಟಕ ಹೈಕೋರ್ಟ್ನ ಪದಾಂಕಿತ ಹಿರಿಯ ವಕೀಲರಾದ ಇರುವೈಲು ತಾರಾನಾಥ ಪೂಜಾರಿ ಅವರನ್ನು ಕರ್ನಾಟಕ ಸರಕಾರವು ರಾಜ್ಯದ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ನೇಮಕ ಮಾಡಿದೆ. ಅಡ್ವಕೇಟ್ ಸಂತೋಷ್ ಎಸ್. ಗೋಗಿ, ಹೆಚ್ಚುವರಿ
ಮಂಗಳೂರು, ಫೆ.13: ಮಹಾನಗರ ಪಾಲಿಕೆ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಮೂರು ವರುಷಗಳಿಗೊಮ್ಮೆ ಪರಿಷ್ಕೃತಗೊಳಿಸಲಿರುವ ಅವಕಾಶಗಳನ್ನು ಕೈಬಿಟ್ಟು ಪ್ರತೀ ವರುಷ ಶೇಕಡಾ 3ರಷ್ಟು ಏರಿಕೆಗೆ ಮುಂದಾಗಿದೆ. ಇದನ್ನು ವಿರೋಧಿಸು
ಭಟ್ಕಳ: ಮತಭೇದಗಳನ್ನು ದೂರ ಮಾಡಿ ಒಗ್ಗಟ್ಟನ್ನು ಬಲಪಡಿಸಿದಾಗ ಮಾತ್ರ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಐದನೇ ಅಂತರಜಮಾಅತ್ ಸಮ್ಮೇಳನದ ಸಂಚಾಲಕ ಅತೀಕುರ್ರಹ್ಮಾನ್ ಮುನಿರಿ ಹೇಳಿದರು. ಫೆ. 11ರಂದು ರಾತ್ರಿ 9 ಗಂಟೆಗೆ ತಂಝೀಮ್ ಮಿ
ಮಂಗಳೂರು: ಸುನ್ನಿ ಸಂಘ ಕುಟುಂಬವು ಉತ್ತರ ಕರ್ನಾಟಕದಲ್ಲಿ ಕೈಗೊಂಡಿರುವ ಶೈಕ್ಷಣಿಕ ಕ್ರಾಂತಿಯ ಕಾರ್ಯಚಟುವಟಿಕೆಗಳನ್ನು ವಿವರಿಸುವ ‘ಇಹ್ಸಾನೋತ್ಸವ–26’ ಕಾರ್ಯಕ್ರಮವು ಏಪ್ರಿಲ್ 11 ಮತ್ತು 12ರಂದು ಅಡ್ಯಾರ್ ಕಣ್ಣೂರಿನಲ್ಲಿ ನಡೆ
ಮಂಗಳೂರು, ಫೆ.13: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಿತ್ಯಾನಂದ ಬಿ. ಶೆಟ್ಟಿ ಅವರ, ‘ಅಳವು ಅರಿಯದ ಭಾಷೆ’ ಕಲೆ, ಸಮಾಜ, ಇತಿಹಾಸ ಪುಸ್ತಕವನ್ನು ಪ್ರಸಿದ್ಧ ಭಾಗವತ ಪಟ್ಲ ಸತೀಶ ಶೆಟ್ಟಿ ಬಿಡುಗಡೆಗೊಳಿಸಿದರ
ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರವೃತ್ತಿಗಳು, ಅಮೆರಿಕನ್ ಡಾಲರ್ ನಲ್ಲಿನ ಚಲನೆಗಳು, ಬಡ್ಡಿದರಗಳು ಮತ್ತು ಭೌಗೋಳಿಕ ರಾಜಕೀಯ ಬೆಳವಣಿಗೆಗಳು ಮೊದಲಾಗಿ ಅನೇಕ ಅಂಶಗಳಿಂದ ಚಿನ್ನದ ಬೆಲೆ ಏರಿಳಿತ ಕಾಣುತ್ತದೆ. ಜನವರಿಯಲ್ಲಿ ಅಭೂತಪ
ಕರ್ನಾಟಕವು ನಿಜವಾಗಿಯೂ ಸರ್ವ ಜನಾಂಗದ ಶಾಂತಿಯ ತೋಟವನ್ನು ಪೂರ್ಣವಾಗಿ ಪ್ರತಿನಿಧಿಸುವ ರಾಜ್ಯವಾಗಿದ್ದು, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾಗಳೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ, ರಾಜ್ಯವು ಇತ
ಇಂದೋರ್: ʼವ್ಯಾಲೆಂಟೇನ್ಸ್ ಡೇʼ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಇಂದೋರ್ ನ ನಾರ್ಸಿ ಮಂಜೀ ಕಾಲೇಜಿನಲ್ಲಿ ಬಜರಂಗದಳದ ಕಾರ್ಯಕರ್ತರಿಂದ ದಾಂಧಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲಕಾಲ ಕಾಲೇಜ
ತುಮಕೂರು : ತಾಲೂಕಿನ ಅನುಪನಹಳ್ಳಿಯಲ್ಲಿ ಜ್ಯೋತಿಷಿಯ ಮಾತು ನಂಬಿ ಮಗಳೇ ತಾಯಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಅನುಪನಹಳ್ಳಿಯ ಪುಷ್ಪಲತಾ (55) ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆ ತ
ʼಅಮ್ಮಚ್ಚಿʼಯ ಪೊಲೀಸ್ ಪಾಠಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನರು
ರಾಯಚೂರು : ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್
ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಮತ್ತಿಕೆರೆ ನಿವಾಸಿ ಪ್ರಕಾಶ್ ಎಸ್ (45)
ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು
ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಆಚರಣೆಯ ವೇಳೆ 21 ವರ್ಷದ ವ್ಯಕ್ತಿಯೊಬ್ಬ ಹರಿತವಾದ ಆಯುಧಗಳಿಂದ ಇಬ್ಬರು ನೆರೆಮನೆಯವರನ್ನು ಶಿರಚ್ಛೇದ ಮಾಡಿದ್ದಾಗಿ ಆರೋಪಿಸಲಾಗಿದೆ. ಮಧ್ಯಪ್ರವೇಶಿಸಲು ಯತ್ನ
ಹೊಸದಿಲ್ಲಿ/ಢಾಕಾ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (BNP) ನಿರ್ಣಾಯಕ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ನಾಯಕ ತಾರಿಕ್ ರೆಹಮಾನ್ ಅ
ಹೊಸಕೋಟೆ : ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ಯುವಿ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್
ಚಿರತೆ–ಬ್ಲಾಕ್ ಪ್ಯಾಂಥರ್ ಒಟ್ಟಿಗೆ ನೀರು ಕುಡಿಯುತ್ತಿರುವ ದೃಶ್ಯ ವೈರಲ್
ಪ್ರಶಸ್ತಿ-ಪುರಸ್ಕಾರಗಳು ಹೆಚ್ಚಿನ ಸಂದರ್ಭಗಳಲ್ಲಿ ರಾಜಕೀಯ ಪ್ರೇರಿತ. ಲೇಖಕನ ಬರವಣಿಗೆಯ ಗುಣಮಟ್ಟವೊಂದೇ ಪ್ರಶಸ್ತಿಗೆ ಮಾನದಂಡ ಆಗಿರುವುದಿಲ್ಲ; ರಾಜಕೀಯ ಅಧಿಕಾರ-ಸಿದ್ಧಾಂತಕ್ಕೆ ಹೊಂದಿಕೆಯಾಗುವವರಿಗೆ ಪ್ರಶಸ್ತಿ- ಪುರಸ್ಕಾ
ಢಾಕಾ: 2024ರಲ್ಲಿ ನಡೆದ Gen Z ನೇತೃತ್ವದ ದಂಗೆಯ ಬಳಿಕ ಮೊದಲ ಬಾರಿಗೆ ನಡೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಭರ್ಜರಿ ಬಹುಮತ ಸಾಧಿಸಿದೆ . ದಕ್ಷಿಣ ಏಷ್ಯಾದ ರಾಷ್ಟ್ರದಲ್ಲಿ ರಾಜಕ
ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ಗೆ ಆರನೇ ಶೆಡ್ಯೂಲ್ ಅಥವಾ ರಾಜ್ಯದ ಸ್ಥಾನಮಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಡಿಸಿದೆ. ದೆಹಲಿಯಲ್ಲಿ ಕಳೆದ ವಾರ ಈ ಭಾಗದ ಎರಡು ಪ್ರಮುಖ ರಾಜಕೀಯ ಸಂಘಟನೆಗಳ
ಢಾಕಾ: ಬಾಂಗ್ಲಾದೇಶ ಸಂಸತ್ತಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ತಾರೀಕ್ ರಹ್ಮಾನ್ ನೇತೃತ್ವದ ಬಾಂಗ್ಲಾದೆಶ ನ್ಯಾಷನಲಿಸ್ಟ್ ಪಾರ್ಟಿಗೆ ಆರಂಭಿಕ ಮುನ್ನಡೆ ದೊರಕಿದೆ. ಬಿಎನ್ಪಿ ಅಧ್ಯಕ್ಷ ತಾರೀಕ್ ರಹ್ಮಾನ
ಅಧಿಸೂಚನೆ ಹಿಂಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ
ಬೆಂಗಳೂರು, ಫೆ.12: ಮಲಬಾರ್ ಮುಸ್ಲಿಮ್ ಅಸೋಸಿಯೇಷನ್(ಎಂ.ಎಂ.ಎ)ನ 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಫೆ.14ರ ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆಯ ವರೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗ
ಬೆಂಗಳೂರು, ಫೆ.12: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಲೋಕಾಯುಕ್ತ ಪೊಲೀಸರು ದಾಖಲಿ
ದೆಹಲಿ ಹೈಕೋರ್ಟ್ ದೀರ್ಘಕಾಲದಿಂದ ಬಾಕಿ ಉಳಿದಿರುವ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಹೆಚ್ಚಿನ ಗಡುವು ನೀಡಲು ನಿರಾಕರಿಸಿದ ನಂತರ, ಬಾಲಿವುಡ್ ನಟ ರಾಜ್ಪಾಲ್ ಯಾದವ್ ಫೆಬ್ರವರಿ 5 ರಂದು ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾ
ಭಾಲ್ಕಿ : ಸಾರ್ವಜನಿಕವಾಗಿ ದೈವಗಳ ಮತ್ತು ರಾಷ್ಟ್ರಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವು ಲೋಖಂಡೆ, ಸಚೀನ್ ಜ
ರಾಂಚಿ, ಫೆ. 12: ಜಾರ್ಖಂಡ್ನ ದುಮ್ಕಾದ ಜರ್ಮುಂಡಿ ಬಾಲಕಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಸರಸ್ವತಿ ಪೂಜೆಗೆ 100 ರೂ. ದೇಣಿಗೆ ತರಲಿಲ್ಲ ಎಂಬ ಕಾರಣಕ್ಕೆ ಅವರಿಗೆ 100 ಸಿಟ್ ಅಪ್ಗಳ ಶಿಕ್ಷೆ ನೀಡಿದ ಹಾಗೂ ಮಧ್ಯಾಹ್ನದ ಊಟ ನಿರಾಕರ
ಬಂಟ್ವಾಳ: ಯಪಿಎ ಸರಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿ ಜನಪರ ನರೇಗಾ ಯೋಜನೆ ಜಾರಿ ಗೊಂಡಿದ್ದು, ಆದರೆ ಗ್ರಾಮೀಣ ಜನತೆಯ ಉದ್ಯೋಗ ಕಸಿಯುವ ದೃಷ್ಟಿಯಿಂದ ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ ಎಂದು ಕೆಪಿಸಿಸ
ಪ್ಯೋಂಗ್ಯಾಂಗ್, ಮಾ.12: ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ತನ್ನ ಹದಿಹರೆಯದ ಪುತ್ರಿ ಕಿಮ್ ಜು ಏ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿರುವುದಾಗಿ ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆ ಗುರುವಾರ ಮಾಹಿತಿ ನೀಡಿದೆ
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2026-27ನೇ ಸಾಲಿನ ಬಜೆಟ್ನಲ್ಲಿ 10 ಸಾವಿರ ಕೋಟಿ ರೂ.ನೀಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಗುರುವಾರ ವಿಧಾನಸೌ
ಹೊಸದಿಲ್ಲಿ,ಫೆ.12: ನೂತನ ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ ಹಾಗೂ ಕೇಂದ್ರ ಸರಕಾರದ ವಿವಿಧ ಕಚೇರಿ ಮತ್ತು ಸಚಿವಾಲಯಗಳ ಸಂಕೀರ್ಣ ‘ಕರ್ತವ್ಯ ಭವನ’ದ 1 ಹಾಗೂ 2 ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಲಿ
ಹೊಸದಿಲ್ಲಿ,ಫೆ.12: ಫ್ರಾನ್ಸ್ನಿಂದ 114 ರಾಫೇಲ್ ಫೈಟರ್ ಜೆಟ್ಗಳನ್ನು ಖರೀದಿಸುವ ಮಹತ್ವದ ಪ್ರಸ್ತಾವನೆಗೆ ರಕ್ಷಣಾ ಖರೀದಿ ಮಂಡಳಿ(ಡಿಎಸಿ)ಯು ಗುರುವಾರ ಅನುಮೋದನೆ ನೀಡಿದೆ. ಭಾರತವು ಹಿಂದೆಂದೂ ಇಲ್ಲದಂತಹ ಬೃಹತ್ ಗಾತ್ರದ ವಿಮಾನಗಳ
ಬೀದರ್: ಜಿಲ್ಲೆಯ ಔರಾದ್ ಹಾಗೂ ಕಮಲನಗರ್ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಭಾರೀ ಪ್ರಮಾಣದ ಭ್
Photo Credit: BCCI ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 93 ರನ್ ಗಳ ಭರ್ಜರಿ ಗೆಲುವು ಪಡೆಯಿತು.
ಇಚ್ಛಾಪೂರ್ತಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ
ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ
ಬೀದರ್: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ನಗರದ ಶಾಹಿನ್ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಉಪನ
ಉಡುಪಿ, ಫೆ.12: ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್
ಬೆಂಗಳೂರು : ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಭಡ್ತಿ ನೀಡಲು ನಿಗಧಿಪಡಿಸಿದ್ದ ಅರ್ಹತಾ ಪರೀಕ್ಷೆಯ ಮಾರ್ಪಡಿಸಿದ್ದು, ಪರೀಕ್ಷೆಯು ಫೆ.22ರ ಬದಲಿಗೆ ಎ.21ರಿಂದ
ಉಡುಪಿ, ಫೆ.12: ಕಂಪೆನಿಯೊಂದ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ಸ್ಟೀಫನ್ ರೆಗೋ ಎಂಬವರು ಸಾಮ
ಬೆಂಗಳೂರು ಟರ್ಫ್ ಕ್ಲಬ್ ಕುಣಿಗಲ್ಗೆ ಸ್ಥಳಾಂತರ : ಎಚ್.ಕೆ.ಪಾಟೀಲ್
ದೇವದುರ್ಗ: ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ದುಡಿಯುವ ವರ್ಗದ ವಿರೋಧಿಯಾಗಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು (ಲೇಬರ್ ಕೋಡ್) ಜಾರಿಗೆ ತಂದಿದ್ದು, ಕಾರ್ಮಿಕ ವರ್ಗಕ್ಕೆ ಯಾವುದೇ ಸೇವಾ ಸೌಲಭ್ಯಗಳನ್ನು ನೀಡ
ಹೊಸದಿಲ್ಲಿ,ಫೆ.12: ಸರಕಾರವು ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಅಂಕಿಅಂಶಗಳಂತೆ ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿಯಿದ್ದು,ವಿಚಾರಣೆಗಳು ಆರು ತಿಂಗಳಿನಿಂದ ಹಿಡಿದು ನಾಲ್ಕು ವರ್ಷಗಳಿ
ಶಹಾಬಾದ್: ಅಭಿವೃದ್ಧಿ ಹೆಸರಿನಲ್ಲಿ ಗಿಡ-ಮರಗಳನ್ನು ಕಡಿದು ಅರಣ್ಯ ಪ್ರದೇಶಗಳನ್ನು ನಾಶಪಡಿಸುತ್ತಿರುವ ಪರಿಣಾಮ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ವನ್ಯಜೀವಿ ಸಂಕುಲಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಪರಿಸರದ ವಿನಾ

26 C