SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬ್ರಾಹ್ಮಣ ವಧು-ದಲಿತ ವರ: ಜಾತಿಯ ಶಾಪಕ್ಕೆ ಪರಿಹಾರವೆ?

ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಮಾತನಾಡುತ್ತಾ ‘‘ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ನೀಡುವವರೆಗೆ ಮೀಸಲಾತಿ ಮುಂದುವರಿಯಬೇಕು’

28 Nov 2025 9:06 am
ಅಮೆರಿಕ: ಶ್ವೇತಭವನ ಬಳಿ ದಾಳಿಗೊಳಗಾದ ಒಬ್ಬ ಯೋಧೆ ಮೃತ್ಯು

ವಾಷಿಂಗ್ಟನ್: ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟ್ರೋಮ್ ಕೊನೆಯುಸಿರೆಳೆದಿದ್ದಾರೆ ಎಂದು ಅಧ್ಯಕ್

28 Nov 2025 8:39 am
ಹಾಂಕಾಂಗ್ ಅಗ್ನಿ ದುರಂತ: ಮಡಿದವರ ಸಂಖ್ಯೆ 94ಕ್ಕೆ ಏರಿಕೆ

ಹಾಂಕಾಂಗ್: ನಗರದ ವಾಂಗ್ ಫುಕ್ಕೋರ್ಟ್ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ನ ಹಲವು ಬಹುಮಹಡಿ ಕಟ್ಟಡಗಳನ್ನು ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆಯನ್ನು ತಹಬಂದಿಗೆ ತರುವ ನಿಟ್ಟಿನಲ್ಲಿ ಅಗ್ನಿಶಾಮಕ ದಳ ಸತತ ಎರಡನೇ ದಿನವೂ ಪ್ರಯತ್ನ ಮು

28 Nov 2025 7:42 am
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಎನ್‌ಡಿಎಯಲ್ಲಿ ಬಿಕ್ಕಟ್ಟು

ಮುಂಬೈ: ಶಿಂಧೆ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಶಿವಸೇನೆ ಮುಖಂಡರು ಬಹಿರಂಗ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಘಟಕ ಪಕ್ಷಗಳ ನಡುವಿನ ಸಂಘರ್ಷ ತೀವ್ರಗೊಂಡಿದೆ. 2024ರ ವಿಧಾನ

28 Nov 2025 7:29 am
ಸುರತ್ಕಲ್: ನವೀಕರಿಸಲಾದ ಸಿ.ಎನ್. ಶೆಟ್ಟಿ ಕನ್ವೆನ್ಷನ್ ಸಭಾಂಗಣದ ಉದ್ಘಾಟನೆ

ಸುರತ್ಕಲ್: ಬೈಕಂಪಾಡಿಯ ಕೆನರಾ ಇಂಡಸ್ಟ್ರೀ ಅಸೋಸಿಯೇಶನ್‌ ನ ನವೀಕರಿಸಲಾದ ಸಿ.ಎನ್. ಶೆಟ್ಟಿ ಕನ್ವೆನ್ಷನ್ ಸಭಾಂಗಣದ ಉದ್ಘಾಟನೆ ಬುಧವಾರ ನೆರವೇರಿತು. ಸಭಾಂಗಣವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ನೆರವೇರಿಸಿದರು‌.

28 Nov 2025 12:19 am
ಉಡುಪಿ: ಯುಪಿಎಂಸಿ ಸಾಹಿತ್ಯ ಸಂಘ ಉದ್ಘಾಟನೆ

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಪರಿಣಾಮಕಾರಿ ಸಂವಹನ ಕಲೆಯ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ವ್ಯ

28 Nov 2025 12:04 am
ಉಡುಪಿ: 140 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ

ಉಡುಪಿ: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧನೆಯ ಶಿಖರವನ್ನು ಏರಬೇಕಾದ ಅನಿವಾರ್ಯತೆ ಇದೆ ಎಂದು ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದ್ದಾರೆ. ಕಲ್ಯಾಣಪ

27 Nov 2025 11:58 pm
ಎಲ್‌ಎಲ್‌ಬಿ ಕೋರ್ಸ್ ಕನಿಷ್ಠ ಅರ್ಹತಾ ಅಂಕ ನಿಗದಿ; ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) 3 ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶಕ್ಕಾಗಿ ಒಬಿಸಿ ಅಭ್ಯರ್ಥಿಗಳಿಗೆ ಗೆಜೆಟ್‌ ಅಧಿಸೂಚನೆಯಿಲ್ಲದೆ ಶೇ.42 ಕನಿಷ್ಠ ಅರ್ಹತಾ ಅಂಕ ನಿಗದಿಪಡಿಸುವು

27 Nov 2025 11:46 pm
ಬೀಡಿ ಕಾರ್ಮಿಕರ ಸಮಸ್ಯೆ: ಕಾರ್ಮಿಕ ಸಚಿವರೊಂದಿಗೆ ಸಂಘಟನೆಗಳ ಮುಖಂಡರ ಸಭೆ

ಮಂಗಳೂರು: ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆ ಬೀಡಿ ಕಾರ್ಮಿಕ ಸಂಘಟನೆಗಳ ಮುಖಂಡರು ಗುರುವಾರ ವಿಕಾಸ ಸೌಧದಲ್ಲಿ ಸಭೆ ನಡೆಸಿದರು. 2018ರಿಂದ 2024ರವರೆಗಿನ ಬಾಕಿ

27 Nov 2025 11:45 pm
ಬೇಲೂರು | ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಇಬ್ಬರ ಮೃತ್ಯು

ಬೇಲೂರು : ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮತ್ತುಗನ್ನೆ ಗ್ರಾಮದ ಸಮೀಪ ಸಂಭವಿಸಿರುವುದು ವರದಿಯಾಗಿದೆ. ತಾಲೂಕಿನ ಹೊಸಮನಹಳ್ಳಿ ಗ್ರಾಮದ ಲೋಕೇಶ್ (25) ಹಾಗೂ ಅವರ ಸಹೋದ

27 Nov 2025 11:44 pm
ಪ್ರೊ.ವನಮಾಲ ವಿಶ್ವನಾಥ್, ಜೆ.ವಿ.ಕಾರ್ಲೊ ಸೇರಿ ಐದು ಮಂದಿಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ

ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2025ನೇ ಸಾಲಿನ ‘ಗೌರವ ಪ್ರಶಸ್ತಿ'ಗೆ ಹಾಸನದ ಜೆ.ವಿ.ಕಾರ್ಲೊ, ಬೆಂಗಳೂರಿನ ವನಮಾಲ ವಿಶ್ವನಾಥ್, ಚಿತ್ರದುರ್ಗದ ಡಾ.ಸಂಧ್ಯಾ ರೆಡ್ಡಿ ಕೆ.ಆರ್, ಹೊಸಪೇಟೆಯ ವಿಠಲರಾವ್ ಟಿ. ಗಾಯಕ್ವಾಡ್, ಅಥಣ

27 Nov 2025 11:41 pm
ಕಾರ್ಮಿಕರ ಹಕ್ಕು ಕಸಿಯುವ ಕೇಂದ್ರದ 4 ಸಂಹಿತೆಗಳನ್ನು ಹಿಂಪಡೆಯಿರಿ : ಕ್ಲಿಫ್ಟನ್.ಡಿ ರೊಝಾರಿಯೋ

ಬೆಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗಗಳ ಶ್ರಮವನ್ನು ದೋಚಿ, ಅವರ ಹಕ್ಕುಗಳನ್ನು ಕಸಿದು, ಬಂಡವಾಳಶಾಹಿಗಳ ಸಂಪತ್ತನ್ನು ಹೆಚ್ಚಿಸುವ ನೀತಿಗಳಾಗಿವೆ. ಆದ್ದರಿಂದ 4 ಕಾರ್ಮಿಕ ಸಂಹಿತೆಗ

27 Nov 2025 11:39 pm
ಮಂಗಳೂರು | ಮರಳು ಅಕ್ರಮ ಸಾಗಾಟ: ಪ್ರಕರಣ ದಾಖಲು

ಮಂಗಳೂರು: ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಅಡ್ಯಾರ್ ಬಳಿ ವಶಕ್ಕೆ ಪಡೆದ ಕಂಕನಾಡಿ ನಗರದ ಠಾಣೆಯ ಪೊಲೀಸರು ಚಾಲಕ ಪುದು ಗ್ರಾಮದ ಅಮ್ಮೆಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಬಾಲ್ (48) ಮತ್ತಾತನಿಗೆ

27 Nov 2025 11:36 pm
ಮಂಗಳೂರು: ನ.28ರಂದು ಯುನಿವೆಫ್‌ನಿಂದ ಕೃಷ್ಣಾಪುರದಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ನ.28ರ ಸ

27 Nov 2025 11:27 pm
ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆ

ಮಂಗಳೂರು: ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆ ನಡೆಯುತ್ತಿದ್ದು, ವಾರ್ಡ್ 37, 38 ಮತ್ತು 40ರಲ್ಲಿ 933ಕ್ಕೂ ಹೆಚ್ಚು ಮ್ಯಾನ್ ಹೋಲ್‌ಗಳನ್ನು ಮ್ಯಾಪ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಿಟ್ಟೆ ಮಹಾಲಿಂಗ ಅಡ

27 Nov 2025 11:21 pm
ಬೀದರ್ | ಸಂವಿಧಾನ ಸರ್ಮಪಣಾ ದಿನದಂದು ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಮನವಿ

ಬೀದರ್ : ಹುಮನಾಬಾದ್‌ ತಾಲೂಕು ಆಡಳಿತದ ವತಿಯಿಂದ ಆಚರಿಸಲಾದ 76ನೇ ಸಂವಿಧಾನ ಸರ್ಮಪಣಾ ದಿನದಂದು ಉದ್ದೇಶಪೂರ್ವಕವಾಗಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ತಕ್ಷಣವೇ ನೋಟಿಸ್ ಜಾರಿಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ

27 Nov 2025 11:20 pm
ಕಲಬುರಗಿ | ಸರಣಿ ಕಳ್ಳತನ ಪ್ರಕರಣ: ಆರೋಪಿಯ ಬಂಧನ, 8.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಕಲಬುರಗಿ: ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ 8.50 ಮೌಲ್ಯದ ಚಿನ್ನಾಭರಣ ಮತ್ತು 10 ಸಾವಿರ ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ

27 Nov 2025 11:15 pm
ಸೇಡಂ| ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಕಲಬುರಗಿ: ಕಮಲಾವತಿ ನದಿಯಿಂದ ಟ್ರ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೇಡಂ ಪೊಲೀಸರು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೇಡಂ ತಾಲ

27 Nov 2025 11:07 pm
2026ರ ಅಂತರ್‌ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸಂಸ್ಥೆಗಳು ಆಸಕ್ತಿ : ಶರಣಪ್ರಕಾಶ್ ಪಾಟೀಲ್

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತರ್‌ ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರ

27 Nov 2025 10:35 pm
ಆಸ್ಪತ್ರೆಯಲ್ಲಿ ಮುಂಗಡ ಪಾವತಿಸದಿದ್ದರೂ ತುರ್ತು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ದರ ಪಟ್ಟಿ ಪ್ರದರ್ಶಿಸಬೇಕು: ಕೇರಳ ಹೈಕೋರ್ಟ್‌ ಖಡಕ್ ನಿರ್ದೇಶನ

ತಿರುವನಂತಪುರ: ತುರ್ತು ಪರಿಸ್ಥಿತಿಯಲ್ಲಿ ರೋಗಿಗೆ ಜೀವ ರಕ್ಷಿಸುವ ಚಿಕಿತ್ಸೆಯನ್ನು ನೀಡುವುದು ಪ್ರತಿಯೊಂದು ವೈದ್ಯಕೀಯ ಸಂಸ್ಥೆಯ ಮೊದಲ ಕರ್ತವ್ಯ. ಮುಂಗಡ ಪಾವತಿ ಮಾಡಿಲ್ಲ, ಸೂಕ್ತ ದಾಖಲೆಗಳಿಲ್ಲ ಎಂಬ ಕಾರಣವನ್ನು ನೆಪವಾಗಿಸಿ

27 Nov 2025 10:34 pm
ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ

ಬೆಂಗಳೂರು : ವಿಶ್ವಕಪ್ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡ ಹಾಗೂ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬೆಳ್ಳಿ ಗೆದ್ದಿರುವ ರಾಜ್ಯದ ಇಬ್ಬರು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ., ಬಹುಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್

27 Nov 2025 10:13 pm
ಮಂಗಳೂರು ವಿವಿ ಅಂತರ ಕಾಲೇಜು ಪುರುಷರ, ಮಹಿಳೆಯರ ಅತ್ಲೆಟಿಕ್ಸ್; 472 ಅಂಕಗಳೊಂದಿಗೆ ಆಳ್ವಾಸ್ ಮೂಡಬಿದ್ರೆ ಸಮಗ್ರ ಚಾಂಪಿಯನ್

►ತೆಂಕನಿಡಿಯೂರು ಕಾಲೇಜಿನ ಧನುಷ್ ಶ್ರೇಷ್ಠ ಪುರುಷ ಅತ್ಲೀಟ್►ಆಳ್ವಾಸ್ ಕಾಲೇಜಿನ ದೀಕ್ಷಿತಾ ಶ್ರೇಷ್ಠ ಮಹಿಳಾ ಅತ್ಲೀಟ್

27 Nov 2025 10:00 pm
ಕಲಬುರಗಿ | ಅತಿವೃಷ್ಟಿಯಿಂದ ಬೆಳೆ ಹಾನಿ: ಹೆಚ್ಚುವರಿ ಪರಿಹಾರಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ

ಕಲಬುರಗಿ: 2025-26ನೇ ಸಾಲಿನಲ್ಲಿ ಮುಂಗಾರು ಅತೀ ವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‌ಡಿಆರ್‌ಆಫ್ ಅಥವಾ ಎನ್‌ಡಿಆರ್‌ಎಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸ

27 Nov 2025 9:56 pm
ಜನಪರ ಸುದ್ದಿ ಪ್ರಚಾರದಲ್ಲಿ ವಾರ್ತಾ ಭಾರತಿ ಮುಂಚೂಣಿಯಲ್ಲಿದೆ : ವಿಶ್ವರಾಧ್ಯ ಸತ್ಯಂಪೇಟೆ

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಶಹಾಪುರ ಪಟ್ಟಣದಲ್ಲಿ ಓದುಗರು, ಹಿತೈಷಿಗಳ ಸಭೆ

27 Nov 2025 9:37 pm
Tamil Nadu | ಸೆಂಗೊಟ್ಟೈಯನ್ TVK ಸೇರ್ಪಡೆಯಾಗಿದ್ದರಿಂದ ವಿಜಯ್ ಪಕ್ಷಕ್ಕೇನು ಲಾಭ?

ಚೆನ್ನೈ: ಪಕ್ಷವಿರೋಧ ಚಟುವಟಿಕೆಗಳ ಆರೋಪದ ಮೇಲೆ AIADMK ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಸೆಂಗೊಟ್ಟೈಯನ್ ಗುರುವಾರ ನಟ ವಿಜಯ್ ನಾಯಕತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯಿಂದ ತಮಿಳಗ ವ

27 Nov 2025 9:34 pm
ಆಧಾರ ರಹಿತ ಆರೋಪ : ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು : ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಕೋಟ್ಯಾಂತರ ರೂ. ಹಣದ ವ್ಯವಹಾರ ನಡೆಯುತ್ತಿದೆ ಹಾಗೂ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆಧಾರ ರಹಿತ ಆರೋಪ ಮಾಡುತ್ತಿ

27 Nov 2025 9:30 pm
ಅಂತರಾಷ್ಟ್ರೀಯ `ಸ್ಟಡಿ ಪರ್ಮಿಟ್' ಕಡಿತಗೊಳಿಸಿದ ಕೆನಡಾ: ವರದಿ

ಒಟ್ಟಾವ, ನ.27: ಕೆನಡಾ ಸರಕಾರವು ಅಂತರಾಷ್ಟ್ರೀಯ ಅಧ್ಯಯನ ಪರ್ಮಿಟ್‌ ಗಳನ್ನು ಕಡಿತಗೊಳಿಸಿದ್ದು ಇದು ಭಾರತೀಯ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಮುಂದಿನ ವರ್ಷ ಅಂತಾರಾಷ್ಟ್ರೀಯ `ಸ್ಟಡಿ ಪರ್ಮಿಟ್'ಗಳಲ್ಲಿ 7% ಕುಸಿತಗಳ

27 Nov 2025 9:29 pm
ಜಿ20 ಶೃಂಗಸಭೆಗೆ ದಕ್ಷಿಣ ಆಫ್ರಿಕಾವನ್ನು ಆಹ್ವಾನಿಸುವುದಿಲ್ಲ: ಟ್ರಂಪ್

ವಾಷಿಂಗ್ಟನ್, ನ.27: ಅಮೆರಿಕಾದ ಅಧ್ಯಕ್ಷತೆಯಲ್ಲಿ 2026ರಲ್ಲಿ ಫ್ಲೋರಿಡಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ದಕ್ಷಿಣ ಆಫ್ರಿಕಾ ಆಹ್ವಾನ ಪಡೆಯುವುದಿಲ್ಲ. ಆ ರಾಷ್ಟ್ರವು ಎಲ್ಲಿಯೂ ಸದಸ್ಯತ್ವಕ್ಕೆ ಯೋಗ್ಯವಲ್ಲ ಎಂದು ಅಮೆರಿಕಾ ಅಧ್ಯಕ

27 Nov 2025 9:26 pm
ನಾಳೆ ಎಥೆನಾಲ್ ಉತ್ಪಾದಕರೊಂದಿಗೆ ಮುಖ್ಯಮಂತ್ರಿ ಸಭೆ : ಎಚ್.ಕೆ.ಪಾಟೀಲ್

ಬೆಂಗಳೂರು : ಮೆಕ್ಕೆ ಜೋಳದ ಬೆಲೆ ತೀವ್ರವಾಗಿ ಕುಸಿದಿರುವುದರ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಲಾಗಿದ್ದು, ಮೆಕ್ಕೆ ಜೋಳದಿಂದ ಎಥೆನಾಲ್ ಉತ್ಪಾದಿಸುವವರೊಂದಿಗೆ ಶುಕ್ರವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ

27 Nov 2025 9:23 pm
ಕಲ್ಲುಗಣಿಗಾರಿಕೆ ಘಟಕ | ಉತ್ತರಾಖಂಡ ಸರಕಾರಕ್ಕೆ 50,000 ರೂ.ದಂಡ ವಿಧಿಸಿದ ಎನ್‌ಜಿಟಿ

ಡೆಹ್ರಾಡೂನ್,ನ.27: ಪರಿಸರ ಸೂಕ್ಷ್ಮ ಶಿವಾಲಿಕ್ ಆನೆ ಅಭಯಾರಣ್ಯ ಮತ್ತು ಸಾಂಗ್ ನದಿಯ ಪ್ರವಾಹ ಪ್ರದೇಶದಲ್ಲಿ ಕಾನೂನುಬಾಹಿರ ಜಲ್ಲಿ ತಯಾರಿಕೆ ಘಟಕ ಕಾರ್ಯ ನಿರ್ವಹಿಸುತ್ತಿರುವುದನ್ನು ದೃಢಪಡಿಸಿಕೊಂಡ ಬಳಿಕ ರಾಷ್ಟ್ರೀಯ ಹಸಿರು ನ್

27 Nov 2025 9:15 pm
ವಾಯುಮಾಲಿನ್ಯಕ್ಕೆ ಮುಂಬೈ ಕಂಗಾಲು!

ಕಳಪೆ ಶ್ರೇಣಿಯತ್ತ ಎಕ್ಯೂಐ ಸೂಚ್ಯಂಕ

27 Nov 2025 9:14 pm
ನಾಳೆ (ನ.28) ಬೆಳಗ್ಗೆ 7:00ರಿಂದ ಅಪರಾಹ್ನ 3ರವರೆಗೆ ಉಡುಪಿ ನಗರಕ್ಕೆ ವಾಹನಗಳ ಪ್ರವೇಶ ನಿರ್ಬಂಧ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನ.28ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂಜಾನೆ 7:00ಗಂಟೆಯಿಂದ

27 Nov 2025 9:13 pm
ಚೆಸ್ ವಿಶ್ವ ಕಪ್ ಜಯಿಸಿದ ಜಾವೊಖಿರ್ ಸಿಂಡರೊವ್; ಅತ್ಯಂತ ಕಿರಿಯ ಆಟಗಾರನಾಗಿ ದಾಖಲೆ

ಪಣಜಿ, ನ. 27: ಚೆಸ್ ವಿಶ್ವ ಕಪ್ ಜಯಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಉಝ್ಬೆಕಿಸ್ತಾನದ ಹದಿಹರಯದ ಪ್ರತಿಭೆ ಜಾವೊಖಿರ್ ಸಿಂಡರೊವ್ ಇತಿಹಾಸ ಸೇರಿದ್ದಾರೆ. ಅವರು ಗೋವಾದಲ್ಲಿ ಬುಧವಾರ ರೋಮಾಂಚಕ ಟೈಬ್ರೇಕ್ ಫಿನಾಲೆಯಲ್ಲಿ ಚೀನಾದ ವೇ ಯಿ

27 Nov 2025 9:12 pm
ದಕ್ಷಿಣ ಆಫ್ರಿಕ ವಿರುದ್ಧ ಸರಣಿ ಸೋಲು: ಅಭಿಮಾನಿಗಳ ಕ್ಷಮೆ ಕೋರಿದ ರಿಷಭ್ ಪಂತ್

ಮುಂಬೈ, ನ. 27: ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತವು ಉತ್ತಮ ಕ್ರಿಕೆಟ್ ಆಡಲಿಲ್ಲ ಎನ್ನುವುದನ್ನು ತಂಡದ ವಿಕೆಟ್‌ ಕೀಪರ್ ಬ್ಯಾಟರ್ ರಿಶಭ್ ಪಂತ್ ಒಪ್ಪಿಕೊಂಡಿದ್ದಾರ

27 Nov 2025 9:11 pm
ಗಂಭೀರ್‌ ರನ್ನು ತಕ್ಷಣಕ್ಕೆ ವಜಾಗೊಳಿಸುವ ಉದ್ದೇಶವಿಲ್ಲ: ಬಿಸಿಸಿಐ

ಮುಂಬೈ, ನ. 27: ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ಸರಣಿಯನ್ನು 0-2 ಅಂತರದಿಂದ ಭಾರತ ಸೋತ ಹಿನ್ನೆಲೆಯಲ್ಲಿ, ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್‌ ರನ್ನು ಹುದ್ದೆಯಿಂದ ತೆಗೆಯುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (

27 Nov 2025 9:10 pm
ಗಾಝಾದಲ್ಲಿ ಜನಾಂಗೀಯ ಹತ್ಯೆ ಮುಗಿದಿಲ್ಲ: ಆ್ಯಮ್ನೆಸ್ಟಿ ಇಂಟರ್‌ ನ್ಯಾಷನಲ್ ಎಚ್ಚರಿಕೆ

ಲಂಡನ್, ನ.27: ಗಾಝಾದಲ್ಲಿ ಕದನ ವಿರಾಮದ ಹೊರತಾಗಿಯೂ ನಿರ್ಣಾಯಕ ನೆರವಿನ ಪೂರೈಕೆಗೆ ನಿರ್ಬಂಧ, ಹೊಸ ದಾಳಿಗಳನ್ನು ನಡೆಸುವ ಮೂಲಕ ಇಸ್ರೇಲ್ ಅಧಿಕಾರಿಗಳು ಈಗಲೂ ಜನಾಂಗೀಯ ಹತ್ಯೆಯನ್ನು ಮುಂದುವರಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂ

27 Nov 2025 9:07 pm
ಬಂಗಾಳದ ಪ್ರಸ್ತುತ ಮತದಾರರ ಪಟ್ಟಿಗಳಲ್ಲಿಯ 26 ಲಕ್ಷ ಹೆಸರುಗಳು 2002ರ ಪಟ್ಟಿಗೆ ತಾಳೆಯಾಗಿಲ್ಲ: ಚುನಾವಣಾ ಆಯೋಗ

ಕೋಲ್ಕತಾ,ನ.27: ಪಶ್ಚಿಮ ಬಂಗಾಳದ ಪ್ರಸ್ತುತ ಮತದಾರರ ಪಟ್ಟಿಗಳಲ್ಲಿಯ ಸುಮಾರು 26 ಲಕ್ಷ ಮತದಾರರ ಹೆಸರುಗಳು ಹಿಂದಿನ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆದಿದ್ದ 2002ರ ಮತದಾರರ ಪಟ್ಟಿಗಳಿಗೆ ತಾಳೆಯಾಗಿಲ್ಲ ಎಂ

27 Nov 2025 9:03 pm
ಬಂಗಾಳಕೊಲ್ಲಿಗೆ ದಿತ್ವಾ ಚಂಡಮಾರುತದ ಭೀತಿ; ತಮಿಳುನಾಡು, ಆಂಧ್ರದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ,ನ.27: ಸೆನ್ಯಾರ್ ಚಂಡಮಾರುತ ದುರ್ಬಲಗೊಳ್ಳುತ್ತಿರುವಂತೆಯೇ, ಬಂಗಾಳ ಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ರೂಪುಗೊಳ್ಳತೊಡಗಿದ್ದು, ಭಾರತೀಯ ಹವಾಮಾನ ಇಲಾಖೆಯು ಗುರುವಾರ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿ ಜ

27 Nov 2025 9:01 pm
ಮಣಿಪಾಲ: ಧಾನ್ಯಗಳಲ್ಲಿ ಮೂಡಿಬಂದ ಪ್ರಧಾನಿ ಮೋದಿ ಚಿತ್ರ

ಉಡುಪಿ: ನಾಳೆ ಉಡುಪಿಗೆ ಆಗಮಿಸುತ್ತಿರುವ ಪ್ರದಾನಿ ನರೇಂದ್ರ ಮೋದಿ ಅವರನ್ನು ವಿಶಿಷ್ಟವಾಗಿ ಸ್ವಾಗತಿಸುವ ಉದ್ದೇಶದಿಂದ ಕಲಾವಿದ ಶ್ರೀನಾಥ್ ಮಣಿಪಾಲ್, ಅವರ ವಿಶಿಷ್ಟವಾದ ಕಲಾಕೃತಿಯೊಂದನ್ನು ಧಾನ್ಯಗಳಲ್ಲಿ ರಚಿಸಿದ್ದಾರೆ. ಈ ಕಲ

27 Nov 2025 9:01 pm
‘ಹುತಾತ್ಮ ಅಗ್ನಿವೀರರ ಕುಟುಂಬಗಳಿಗೂ ಸಮಾನ ಸವಲತ್ತು ನೀಡಿ’: ಮೃತ ಯೋಧನ ತಾಯಿಯಿಂದ ಹೈಕೋರ್ಟ್‌ ಗೆ ಮನವಿ

ಹೊಸದಿಲ್ಲಿ,ನ.27: ಅಗ್ನಿಪಥ ಯೋಜನೆಯಡಿ ನೇಮಕಗೊಂಡ ಯೋಧರು ಕರ್ತವ್ಯದ ವೇಳೆ ಸಾವನ್ನಪ್ಪಿದಲ್ಲಿ ಅವರ ಕುಟುಂಬಗಳಿಗೆ ನೀಡಲಾಗುವ ಸವಲತ್ತುಗಳಲ್ಲಿ ನಿಯಮಿತ ಯೋಧರಷ್ಟೇ ಸಮಾನತೆಯಿರಬೇಕೆಂದು ಕೋರಿ ಸೇನಾ ಕಾರ್ಯಾಚರಣೆಯೊಂದರಲ್ಲಿ ಮಡ

27 Nov 2025 9:00 pm
‘ರಾಜ್ಯ ಹಜ್ ಸಮಿತಿ’ ನಿಯಮಾವಳಿ-2025 ಜಾರಿಗೆ ತರಲು ಸಂಪುಟ ಒಪ್ಪಿಗೆ : ಎಚ್.ಕೆ.ಪಾಟೀಲ್

ಬೆಂಗಳೂರು : ರಾಜ್ಯ ಹಜ್ ಸಮಿತಿ ನಿಯಮಾವಳಿ-2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ

27 Nov 2025 8:58 pm
ರಾಜ್ಯದ ಜನರಿಗೆ ಕೊಟ್ಟ ಮಾತೇ ನಮಗೆ ಜಗತ್ತು: ಸಿಎಂ ಸಿದ್ದರಾಮಯ್ಯ

“ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ” ಎಂದಿದ್ದ ಡಿಕೆಶಿ

27 Nov 2025 8:36 pm
ರಾಯಚೂರು | ಮದ್ಯ ನಿಷೇಧ ಹೋರಾಟಕ್ಕೆ ಸಿ.ಎಂ ಸಿದ್ದರಾಮಯ್ಯ ಸ್ಪಂದನೆ : ಹೋರಾಟ ಸ್ಥಗಿತ

ರಾಯಚೂರು: ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ನವೆಂಬರ್ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನಡೆಯುತ್ತಿದ್ದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ರಾಜ್ಯ ಸ

27 Nov 2025 8:35 pm
ಬಿಹಾರ | ಶಾಸಕನಲ್ಲದ ಉಪೇಂದ್ರ ಕುಶ್ವಾಹ ಮಗನಿಗೆ ಸಚಿವ ಸ್ಥಾನ ಕೊಡಿಸಿದ್ದಕ್ಕೆ ಬಿಜೆಪಿ ಮಿತ್ರಪಕ್ಷ RLM ನಲ್ಲಿ ಬಿಕ್ಕಟ್ಟು: ಕುಟುಂಬ ರಾಜಕಾರಣ ಆರೋಪಿಸಿ 7 ನಾಯಕರು ರಾಜೀನಾಮೆ

ಪಾಟ್ನಾ: ಶಾಸಕ ಅಥವಾ ಎಂಎಲ್‌ಸಿ ಅಲ್ಲದ ಮಗ ದೀಪಕ್ ಪ್ರಕಾಶ್ ಅವರಿಗೆ ಸಚಿವ ಸ್ಥಾನ ಕೊಡಿಸಿದ್ದಕ್ಕೆ ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (RLM) ಪಕ್ಷದ 7 ಪ್ರಮುಖ ನಾಯಕರು ಗುರುವಾರ ರಾಜೀನಾಮೆ ಸಲ್ಲಿಸಿ, ಕುಶ್ವಾಹ

27 Nov 2025 8:34 pm
ಕಲಬುರಗಿ | ಶರಣರು ವೈದಿಕಶಾಹಿ ತೆರಿಗೆ ಪದ್ಧತಿಯ ವಿರುದ್ಧ ಹೋರಾಡಿದವರು : ಡಾ. ಶಿವಗಂಗಾ ರುಮ್ಮಾ

ಕಲಬುರಗಿ : ಕಳಚೂರಿಗಳು ಕರ್ನಾಟಕದ ಚರಿತ್ರೆಯಲ್ಲಿ ಅಲ್ಪಾವಧಿಗೆ ಆಡಳಿತ ನಡೆಸಿದರೂ, ಬಸವಣ್ಣ ಪ್ರಣೀತ ವಚನ ಚಳುವಳಿಯೊಂದಿಗೆ ವೈದಿಕಶಾಹಿಯ ಮನುಷ್ಯ ವಿರೋಧಿ ನೀತಿಗಳನ್ನು ಎದುರಿಸಿದರೆಂದು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್

27 Nov 2025 8:28 pm
ಡಿ.ಕೆ.ಶಿವಕುಮಾರ್‌ಗೆ ಅನ್ಯಾಯವಾದರೆ ನಾವು ಸಹಿಸುವುದಿಲ್ಲ : ಒಕ್ಕಲಿಗರ ಸಂಘ

ಬೆಂಗಳೂರು : ‘ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು. ಈ ವಿಚಾರದಲ್ಲಿ ಅನ್ಯಾಯವಾ

27 Nov 2025 8:15 pm
ಮಲ್ಪೆ | ಮೀನುಗಾರರ ಬಲೆಗೆ ಬಿದ್ದ 350 ಕೆ.ಜಿ ತೂಕದ ಮಡಲು ಮೀನು!

ಮಲ್ಪೆ: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರ

27 Nov 2025 8:11 pm
ಸತ್ಯ ಸುದ್ದಿ ಬಿತ್ತರಿಸುವ 'ವಾರ್ತಾ ಭಾರತಿ' ಪತ್ರಿಕೆಯ ಕಾರ್ಯ ಶ್ಲಾಘನೀಯ : ಕೋರಣೇಶ್ವರ ಸ್ವಾಮೀಜಿ

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಕಲಬುರಗಿ ನಗರದಲ್ಲಿ ಓದುಗರು, ಹಿತೈಷಿಗಳ ಸಭೆ

27 Nov 2025 8:07 pm
ವಡಗೇರಾ, ಶಹಾಪುರ ತಾಲೂಕಿನಲ್ಲಿ ಕೇವಲ ನೆಪಮಾತ್ರಕ್ಕೆ ಸಂವಿಧಾನ ದಿನಾಚರಣೆ: ದಲಿತ ಸೇನೆ ಆರೋಪ

ಯಾದಗಿರಿ: ವಡಗೇರಾ ಮತ್ತು ಶಹಾಪುರ ತಾಲೂಕುಗಳಲ್ಲಿ ಸಂವಿಧಾನ ದಿನಾಚರಣೆಯ ಸರಕಾರಿ ಕಾರ್ಯಕ್ರಮವನ್ನು ಗಂಭೀರವಾಗಿ ನಿರ್ಲಕ್ಷಿಸಿ, ಕೇವಲ ನೆಪಮಾತ್ರಕ್ಕಾಗಿ ಆಚರಿಸಿದ ಇಬ್ಬರು ತಹಶೀಲ್ದಾರರ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊ

27 Nov 2025 8:03 pm
11 ಗ್ರಾ.ಪಂ.ಗಳು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ : ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ 11 ಗ್ರಾಮ ಪಂಚಾಯಿತಿಗಳು, ಒಂದು ಪಟ್ಟಣ ಪಂಚಾಯಿತಿ ಹಾಗೂ ಒಂದು ಪುರಸಭೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲ

27 Nov 2025 7:58 pm
ಉಡುಪಿ ಶ್ರೀಕೃಷ್ಣ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನನಗೆ ಗೌರವದ ವಿಷಯ: ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ನ.28ರಂದು ಭೇಟಿ ನೀಡುವ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ

27 Nov 2025 7:56 pm
ರಾಜ್ಯಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ : ಸಂಪುಟ ನಿರ್ಧಾರ

ಬೆಂಗಳೂರು : 2025-26ನೆ ಸಾಲಿನಲ್ಲಿ 15ನೆ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 74.10 ಕೋಟಿ ರೂ.ಗಳಲ್ಲಿ ಕೆ.ಟಿ.ಟಿ.ಪಿ ಕಾಯ್ದೆ ಹಾಗೂ ನಿಯಮಗಳುನುಸಾರ ಟೆಂಡರ್ ಆಹ್ವ

27 Nov 2025 7:50 pm
ಬೆಂಗಳೂರು ವಿವಿ | ಸ್ಪೀಕರ್‌ ಯು‌‌.ಟಿ.ಖಾದರ್‌ ಅವರಿಗೆ ʼಗೌರವ ಡಾಕ್ಟರೇಟ್ʼ ಪ್ರದಾನ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್

27 Nov 2025 7:39 pm
ಕಲಬುರಗಿ | ಸಂವಿಧಾನದಿಂದ ಪ್ರಬುದ್ಧ ಭಾರತ ನಿರ್ಮಾಣ : ಬಿ.ವೆಂಕಟ ಸಿಂಗ್

ಕಲಬುರಗಿ: ಹಲವು ಜಾತಿ ಧರ್ಮಗಳಿಂದ ಕೂಡಿದ ದೇಶದಲ್ಲಿ ಸಮಾನತೆ ಮೌಲ್ಯಗಳನ್ನು ಕೊಟ್ಟಿರುವ ಸಂವಿಧಾನದಿಂದ ಭಾರತ ಇಂದು ಪ್ರಬುದ್ಧ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಹೇಳಿದರು. ಕರ್ನಾ

27 Nov 2025 7:20 pm
ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ ಮುಂದುವರಿಸಲು ಸರಕಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022'ರ ಅನ್ವ

27 Nov 2025 7:10 pm
ಅಲಂಕಾರಿಕ ಮೀನು ಸಾಕಣೆ ಉದ್ಯಮ ಲಾಭದಾಯಕ: ಕೆ.ಸಿ. ವೀರಣ್ಣ

ಮಂಗಳೂರು: ಯುವಕರು ಮೀನುಗಾರಿಕೆ ಮತ್ತು ಆಲಂಕಾರಿಕ ಮೀನು ಸಾಕಣೆ ವಲಯಗಳಲ್ಲಿನ ವ್ಯಾಪಾರ ಅವಕಾಶಗಳನ್ನು ಬಳಸಿಕೊಳ್ಳಬೇಕ ಎಂದು ಬೀದರ್‌ನ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀ

27 Nov 2025 7:10 pm
ಕಲಬುರಗಿ | ಕೀಟ ಶಾಸ್ತ್ರಜ್ಞ ಚಾಮರಾಜ ದೊಡ್ಮನಿ ಅವರಿಗೆ 2025ರ ಕರ್ನಾಟಕ ಆರೋಗ್ಯ ಜ್ಯೋತಿ ಪ್ರಶಸ್ತಿ

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ಕಿಟಶಾಸ್ತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿರುವ ಚಾಮರಾಜ ದೊಡ್ಮನಿಯವರಿಗೆ ಅವರ ಅತ್ಯುನ್ನತ ಸೇವೆಯನ್ನು ಗುರುತಿಸಿ ಬೆಂಗಳೂರಿನ ರಾಘವಿ

27 Nov 2025 7:07 pm
ಪಾಕಿಸ್ತಾನ | ಇಮ್ರಾನ್ ಖಾನ್ ಎಲ್ಲಿದ್ದಾರೆ?: ಸಾವಿನ ವದಂತಿಗಳ ಕುರಿತು ಆಡಿಯಾಲ ಜೈಲಿನ ಅಧಿಕಾರಿಗಳು ಹೇಳಿದ್ದೇನು?

ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯ ಸ್ಥಿತಿಯ ಕುರಿತು ಹಬ್ಬಿರುವ ವದಂತಿಗಳನ್ನು ಬುಧವಾರ ಅಲ್ಲಗಳೆದಿರುವ ಆಡಿಯಾಲ ಜೈಲಿನ ಅಧಿಕಾರಿಗಳು ಇಮ್ರಾನ್ ಖಾನ್ ರನ್ನು ಆಡಿಯಾಲ ಜೈಲಿನಿಂದ ಸ್ಥಳಾಂತ

27 Nov 2025 7:06 pm
Mangaluru | ಪ್ರಧಾನಿ ಆಗಮನ ಹಿನ್ನೆಲೆ: ಡ್ರೋನ್ ಹಾರಾಟ, ಬಳಕೆ ನಿಷೇಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಭದ್ರತೆಯ ಹಿತ ದೃಷ್ಟಿ, ಸಾರ್ವಜನಿಕ ಸುರಕ್ಷತೆಯ ನಿಟ್ಟಿನಲ್ಲಿ ನ.28ರ ಬೆಳಗ್ಗೆ 6ರಿಂದ ಸಂಜೆ 6ರ ತ

27 Nov 2025 7:04 pm
‘ಶಾಲೆಯ ಅಂಗಳದಲ್ಲಿ ತಾರಾಲಯ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

‘ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ’

27 Nov 2025 7:03 pm
ಅಪಘಾತದ ಬಳಿಕ ಸುಟ್ಟು ಕರಕಲಾದ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್‌: ಕಲಬುರಗಿ ಮೂಲದ ಚಾಲಕ ತೆಲಂಗಾಣದಲ್ಲಿ ಸಜೀವ ದಹನ

ಕಲಬುರಗಿ : ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್‌ವೊಂದು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದ್ದು,  ಟ್ಯ

27 Nov 2025 6:58 pm
ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ವಶಕ್ಕೆ; ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ

27 Nov 2025 6:41 pm
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

ವಿಜಯನಗರ(ಹೊಸಪೇಟೆ) : ಭಾರತೀಯ ಚುನಾವಣಾ ಆಯೋಗ ಸೆಪ್ಟಂಬರ್ 12ರ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ ಎಂದು  ಜಿಲ್ಲಾ ಸಹಾಯಕ ಚ

27 Nov 2025 6:32 pm
ಮಣಿಪಾಲ | ಗ್ಯಾಸ್ ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಹೊಟೇಲ್!

ಮಣಿಪಾಲ: ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪದ ಕಟ್ಟಡದಲ್ಲಿರುವ ಹೊಟೇಲೊಂದರಲ್ಲಿ ಇಂದು ಸಂಜೆ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಇಡೀ ಹೊಟೇಲ್ ಸುಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ. ಡೆಲ್ಲಿ ಡಾಬಾ ಎಂ

27 Nov 2025 6:26 pm
ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾವ ಕಾರಣವೂ ಇಲ್ಲ, ಅವರೇ ಐದು ವರ್ಷ ಸಿಎಂ : ಯತೀಂದ್ರ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವ

27 Nov 2025 5:50 pm
ಕ್ಯಾಲಿಕಟ್ ವಿವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಕಳೆದ ವರ್ಷದ ಪ್ರಶ್ನೆ ಪತ್ರಿಕೆಯೇ ಪುನರಾವರ್ತನೆ!

ಕೋಝಿಕ್ಕೋಡ್ (ಕೇರಳ): ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಯೇ ಪುನರಾವರ್ತನೆಯಾದ ಘಟನೆ ಬೆಳಕಿಗೆ ಬಂದಿದೆ.

27 Nov 2025 5:49 pm
ಮಂಗಳೂರು | ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಪುನರಾಯ್ಕೆ

ಮಂಗಳೂರು, ನ.27: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್

27 Nov 2025 5:35 pm
ಮುಂಬೈನ ಶೇ.10.64ರಷ್ಟು ಮತದಾರರು ಒಂದಕ್ಕಿಂತ ಹೆಚ್ಚು ನೋಂದಣಿಗಳನ್ನು ಹೊಂದಿದ್ದಾರೆ : ಎಸ್‌ಇಸಿ ದತ್ತಾಂಶ

ಮುಂಬೈ,ನ.27: ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ಹಂಚಿಕೊಂಡಿರುವ ದತ್ತಾಂಶಗಳ ಪ್ರಕಾರ ಮುಂಬೈನ 1.03 ಕೋಟಿ ಮತದಾರರ ಪೈಕಿ ಸುಮಾರು ಶೇ.10.64ರಷ್ಟು ಅಥವಾ 11 ಲಕ್ಷಕ್ಕೂ ಅಧಿಕ ಜನರು ಮತದಾರರ ಪಟ್ಟಿಗಳಲ್ಲಿ ಬಹು ನೋಂದಣಿಗಳನ್ನ

27 Nov 2025 5:14 pm
ಕಲಬುರಗಿಯಲ್ಲಿ ಮೂರು ದಿನಗಳ ಕಾಲ ಆಹಾರ ಆಯೋಗದಿಂದ ಪರಿಶೀಲನೆ : ಡಾ.ಹೆಚ್. ಕೃಷ್ಣ

ಕಲಬುರಗಿ : ಆಹಾರ ಭದ್ರತೆ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಲೋಪದೋಷ ಸರಿಪಡಿಸುವ ನಿಟ್ಟಿನಲ್ಲಿ ಆಯೋಗವು ಗುರುವಾರದಿಂದ 3 ದಿನಗಳ ಕಾಲ ಕಲಬುರಗಿಯಲ್ಲಿ ಪ್ರವಾಸ ಕೈಗೊಂಡಿದ್ದು, ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಭೇಟ

27 Nov 2025 4:57 pm
ಎಂ.ಎ ಖಾದರ್ ಹಿತ್ತಿಲು

ಮಂಗಳೂರು,ನ.27: ನಗರ ಹೊರವಲಯದ ಮಲ್ಲೂರು ನಿವಾಸಿಯಾಗಿದ್ದ ಸಮಾಜ ಸೇವಕ, ಎಂ.ಎ ಖಾದರ್ ಹಿತ್ತಿಲು (75) ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗ

27 Nov 2025 4:45 pm
ಕೆಆರ್‌ಐಡಿಎಲ್ ಇಂಜಿನಿಯರ್‌ಗೆ ನಿಂದನೆ ಆರೋಪ : ಸಚಿವ ಎನ್ ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಇತ್ತೀಚೆಗೆ ರಸ್ತೆ ಕಾಮಗಾರಿ ವಿಳಂಬ ಮಾಡಿದ್ದಕ್ಕಾಗಿ ಕೆಆರ್‌ಐಡಿಎಲ್ ಇಂಜಿನಿಯರ್ ಗೆ ಸಚಿವ ಎನ್ ಎಸ್ ಬೋಸರಾಜು ಸಾರ್ವಜನಿಕವಾಗಿ ನಿಂದಿಸಿ ತರಾಟೆಗೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ

27 Nov 2025 4:39 pm
ಉಡುಪಿ | ಪ್ರಧಾನಿ ಭೇಟಿ ಸಮಯದಲ್ಲಿ ಬದಲಾವಣೆ : 40 ನಿಮಿಷ ಮುಂಚಿತವಾಗಿ ಆಗಮಿಸಲಿರುವ ಮೋದಿ

ಉಡುಪಿ, ನ.27: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ. ನರೇಂದ್ರ ಮೋದಿ ಬೆಳಗ್

27 Nov 2025 4:11 pm
ನುಸುಳುಕೋರರು ಆಧಾರ್ ಹೊಂದಿದ್ದರೆ ಮತದಾನಕ್ಕೆ ಅವಕಾಶ ನೀಡಬಹುದೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ಹೊಸದಿಲ್ಲಿ,ನ.27: ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ರಾಜಕೀಯ ಚರ್ಚೆಗಳ ನಡುವೆಯೇ ಸರ್ವೋಚ್ಚ ನ್ಯಾಯಾಲಯವು ಮಹತ್ವದ ಪ್ರಶ್ನೆಯೊಂದನ್ನೆತ್ತಿದೆ. ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು

27 Nov 2025 4:00 pm
ಕೊಣಾಜೆ | ಪಿ.ಎ.ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟೆಕ್ನೋ-ಕಲ್ಚರಲ್ ಫೆಸ್ಟ್ ಉದ್ಘಾಟನೆ

ಜಗತ್ತಿನಲ್ಲಿ ತಂತ್ರಜ್ಞಾನಗಳ ಪ್ರಭಾವ ಹೆಚ್ಚುತ್ತಿವೆ : ಅಬ್ದುಲ್ ರಾಝಿಕ್ ಆಲಿ

27 Nov 2025 3:34 pm
ಬ್ರಾಹ್ಮಣ, ಮೀಸಲಾತಿ ಕುರಿತು ಹೇಳಿಕೆ : ಐಎಎಸ್ ಅಧಿಕಾರಿಗೆ ನೋಟಿಸ್‌ ನೀಡಿದ ಮಧ್ಯಪ್ರದೇಶ ಸರಕಾರ

ಭೋಪಾಲ್ : “ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯಬೇಕು” ಎಂದು ಹೇಳಿದ್ದ ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘ AJAKS ಪ್ರಾಂತೀಯಅಧ್ಯಕ

27 Nov 2025 3:33 pm
ಮಳೆ ಹಾನಿ : ಪರಿಹಾರಕ್ಕೆ 1,033 ಕೋಟಿ ರೂ.ಹೆಚ್ಚುವರಿ ಹಣ ಬಿಡುಗಡೆ

ಬೆಂಗಳೂರು : ಪ್ರಸ್ತುತ ವರ್ಷದ ಮಾನ್ಸೂನ್‌ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾ

27 Nov 2025 3:28 pm
ರೈಲುಗಳಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ನೀಡಬೇಕೆಂಬ ನಿಬಂಧನೆ ಇಲ್ಲ : ರೈಲ್ವೆ ಮಂಡಳಿ ಸ್ಪಷ್ಟನೆ

ಹೊಸದಿಲ್ಲಿ: ರೈಲುಗಳಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ಪೂರೈಕೆಯ ಕುರಿತು ಭುಗಿಲೆದ್ದ ವಿವಾದಕ್ಕೆ ತೆರೆ ಎಳೆದಿರುವ ಭಾರತೀಯ ರೈಲ್ವೆ ಮಂಡಳಿಯು, ರೈಲುಗಳಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ನೀಡಬೇಕು ಎನ್ನುವ ಯಾವುದೇ ನಿಬಂಧನೆ ಇಲ್

27 Nov 2025 3:08 pm
ಹೈಕಮಾಂಡ್ ಕರೆದರೆ ನಾವು ದಿಲ್ಲಿಗೆ ಹೋಗುತ್ತೇವೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅವರು ವಿಧಾನಸೌಧದ ಬಳಿ ಗುರುವಾರ ಮಾತನಾಡಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ

27 Nov 2025 3:02 pm
ಯುವಕರು ಸಂವಿಧಾನದ ಮೌಲ್ಯಗಳನ್ನು ಅರಿತುಕೊಳ್ಳಬೇಕಾಗಿದೆ : ಶಾಸಕ ಡಿ. ವೇದವ್ಯಾಸ ಕಾಮತ್

ಮಂಗಳೂರು, ನ.27:ಮಂಗಳೂರಿನ ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆ ಮತ್ತು ಯುವನಿಕಾ ಫೌಂಡೇಶನ್ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್

27 Nov 2025 3:02 pm
ಕೊಂಕಣಿ ಅಕಾಡೆಮಿಯಿಂದ ರಾಷ್ಟ್ರೀಯ ಸಂವಿಧಾನ ದಿನಾಚರಣೆ

ಮಂಗಳೂರು, ನ.27: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಮಂಗಳೂರು ಧರ್ಮಪ್ರಾಂತ್ಯದ ಶ್ರೀ ಸಾಮಾನ್ಯರ ಆಯೋಗದ ಸಹಯೋಗದಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಬುಧವಾರ ಜೆಪ್ಪು ಸಂತ ಅಂತೋಣಿ ಸೇವಾ ಸಂಸ್ಥೆ ‘ಸಂಭ್ರಮ ಸಭಾಂ

27 Nov 2025 3:00 pm
ಬೆಂಗಳೂರು| ಚಲನಚಿತ್ರ ನಿರ್ದೇಶಕ ವಿಶಾಲ್ ರಾಜ್ ಪುತ್ರ ಸಾಯಿ ನಿತಿನ್ ರಾಜ್ ನಿಧನ

ಮೃತದೇಹ ಹಸ್ತಾಂತರಿಸಲು 18 ಲಕ್ಷ ರೂ. ಬೇಡಿಕೆ ಇಟ್ಟ ಆಸ್ಪತ್ರೆ ಅಧಿಕಾರಿಗಳು : ಆರೋಪ

27 Nov 2025 2:55 pm
ವಿಜಯಪುರ ಸಮುದಾಯ ಆರೋಗ್ಯ ಕೇಂದ್ರದಿಂದ ವೈದ್ಯರ ಸ್ಥಳಾಂತರ?

ದೇವನಹಳ್ಳಿ : ತಾಲೂಕಿನ ವಿಜಯಪುರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ತ್ರೀರೋಗ ತಜ್ಞರು, ಅರಿವಳಿಕೆ ತಜ್ಞರು, ಮತ್ತು ಮಕ್ಕಳ ತಜ್ಞರನ್ನು ತಾಯಿ ಮತ್ತು ಮಕ್ಕಳ ಸಾವಿನ ಪ್ರಕರಣಗಳನ್ನು ಕಡಿಮ

27 Nov 2025 2:46 pm
ರಾಜಕೀಯವು ಸಂವಿಧಾನ ಬದ್ಧವೇ ಹೊರತು, ಧರ್ಮ ಅಥವಾ ಜಾತಿ ಬದ್ಧವಲ್ಲ

ದೇಶಾದ್ಯಂತ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ನಿರೀಕ್ಷಿತ ಮಟ್ಟದಲ್ಲಿ ಜರುಗಿದೆ. ಕರ್ನಾಟಕ ಸರಕಾರವೂ ಸಹ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ಸಂವಿಧಾನದ ಜಾಗೃತ

27 Nov 2025 2:33 pm
ಪ್ರದರ್ಶನದ ಪುಷ್ಪಗಳು, ಮರುಬಳಕೆಯ ವಸ್ತುಗಳಾಗಬೇಕು : ಡಾ.ಶಾಲಿನಿ ರಜನೀಶ್

ಬೆಂಗಳೂರು : ಫಲ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿರುವ ಪುಷ್ಪಗಳನ್ನು ತ್ಯಾಜ್ಯವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲ

27 Nov 2025 2:31 pm
ಉಳ್ಳಾಲ: ದರ್ಗಾ ಕ್ಯಾಂಪಸ್ ಗೆ ಅನುದಾನ ಬಿಡುಗಡೆಗೆ ಸ್ಪೀಕರ್ ಯುಟಿ ಖಾದರ್ ಗೆ ಮನವಿ

ಉಳ್ಳಾಲ: ಸಯ್ಯಿದ್ ಮದನಿ ದರ್ಗಾ ಕ್ಯಾಂಪಸ್ ಗೆ ನೂತನವಾಗಿ ನಿರ್ಮಿಸಲಿರುವ ಆವರಣ ಗೋಡೆಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕರ್ನಾಟಕ ರಾಜ್ಯ ಸಭಾಪತಿ ಯು. ಟಿ. ಖಾದರ್ ರವರಿಗೆ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಮನವಿ ಸಲ್ಲಿಸಿ

27 Nov 2025 2:15 pm
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ನ್ಯಾಯಾಲಯವು ಗುರುವಾರ ಒಟ್ಟು 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ಮಾಹಿತಿ ನೀಡಿವೆ ಎಂದ

27 Nov 2025 2:06 pm
ನಾಯಕತ್ವ ಬದಲಾವಣೆ ಚರ್ಚೆ | ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರನ್ನು ದಿಲ್ಲಿಗೆ ಕರೆಸಿ ಮುಂದಿನ ತೀರ್ಮಾನ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬೆನ್ನಲ್ಲೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಇತರ ಮೂರ್ನಾಲ್ಕು ನಾಯಕರನ್ನು ದಿಲ

27 Nov 2025 1:26 pm
ಎಐಎಡಿಎಂಕೆಯಿಂದ ಉಚ್ಚಾಟಿತ ಮಾಜಿ ಸಚಿವ ಕೆ.ಎ.ಸೆಂಗೊಟ್ಟೈಯನ್ ವಿಜಯ್ ನೇತೃತ್ವದ ಟಿವಿಕೆಗೆ ಸೇರ್ಪಡೆ

ಚೆನ್ನೈ: ಕಳೆದ ತಿಂಗಳು ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಹಾಗೂ 9 ಬಾರಿ ಶಾಸಕರಾಗಿದ್ದ ಕೆ.ಎ.ಸೆಂಗೊಟ್ಟೈಯನ್ ಗುರುವಾರ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಸೇರ್ಪಡೆಯಾದರು. ತಮ್ಮ ಬೆಂಬಲಿಗರೊ

27 Nov 2025 1:16 pm
ಬೆಂಗಳೂರು | ಕೆಎಸ್ಸಾರ್ಟಿಸಿ ಬಸ್–ಕ್ಯಾಂಟರ್ ನಡುವೆ ಢಿಕ್ಕಿ: 15ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಹೊಸಕೋಟೆ ನಗರದ ಎಂ.

27 Nov 2025 12:57 pm