ಟೆಹರಾನ್, ಎ.12: ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನೀರಿನಡಿ ಇರಿಸಿರುವ ಸ್ಫೋಟಕಗಳನ್ನು ತೆರವುಗೊಳಿಸಲು ತನ್ನ ಎರಡು ಯುದ್ಧನೌಕೆಗಳು ಕಾರ್ಯಾಚರಣೆ ನಡೆಸಿವೆ ಎಂಬ ಅಮೆರಿಕದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್, ಹಾರ್ಮುಝ್ ಮ
ಟೆಹರಾನ್, ಎ.12: ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್ ವಿರುದ್ಧ ತೀವ್ರ ಮಿಲಿಟರಿ ಕ್ರಮಗಳ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್, “ದಿಗ್ಬಂಧನ ಅಥವಾ ಮಿಲಿ
ಹೊಸದಿಲ್ಲಿ, ಎ.12: ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿನ ವಾರ ಸಂಸತ್ನಲ್ಲಿ ಅವಿರೋಧವಾಗಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ಉಭಯ ಸದನಗಳ ಎಲ್ಲಾ ನಾಯಕರ ಬೆಂಬಲವನ್ನು ಕೋರಿದ್ದಾರೆ. 2029ರಿಂದ ಲೋಕಸಭೆ ಹಾಗೂ ವಿಧಾನಸಭಾ ಚುನಾವ
ಹೊಸದಿಲ್ಲಿ, ಎ.12: ಜಾತಿ ಆಧಾರಿತ ಜನಗಣತಿಯನ್ನು ಶಿಥಿಲಾವಸ್ಥೆಯಲ್ಲಿ ಇಡಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಹಾಗೂ ವರ್ಷಗಳಿಂದ ಈ ವಿಷಯದಲ್ಲಿ ಅದರ ನಿಲುವು ಅಸಮಂಜಸವಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ
ಹೊಸದಿಲ್ಲಿ, ಎ.12: ಅರುಣಾಚಲ ಪ್ರದೇಶದ ಸ್ಥಳಗಳನ್ನು ಚೀನಾ ಮರುನಾಮಕರಣಗೊಳಿಸಿರುವುದನ್ನು ಭಾರತವು ರವಿವಾರ ಬಲವಾಗಿ ತಿರಸ್ಕರಿಸಿದ್ದು, ಇದನ್ನು ಕಿಡಿಗೇಡಿತನದ ಕೃತ್ಯವೆಂದು ಬಣ್ಣಿಸಿದೆ. ಇಂತಹ ಆಧಾರರಹಿತ ನಿರೂಪಣೆಗಳು ನಿರಾಕರ
ನಿತೀಶ್ ರಾಣಾ | Photo Credit : X ಹೊಸದಿಲ್ಲಿ, ಎ.12: ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದ ವೇಳೆ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್ ನಿತೀಶ್ ರಾ
ಆಯುಷ್ ಶೆಟ್ಟಿ | Photo Credit : PTI ನಿಂಗ್ಬೊ (ಚೀನಾ), ಎ.12: ಭಾರತದ ಉದಯೋನ್ಮುಖ ಆಟಗಾರ ಆಯುಷ್ ಶೆಟ್ಟಿ ಏಶ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಚೀನಾದ ಶಿ ಯೂಕಿ ವಿರುದ್ಧ ಸೋಲನುಭವಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತ
► ಎ.19ರಂದು ದಿನಾಂಕ ಘೋಷಣೆ, ಕಾರ್ಯಾಲಯ ಉದ್ಘಾಟನೆ
ಪ್ರಯಾಗರಾಜ್, ಎ.12: ಉತ್ತರ ಪ್ರದೇಶದ IAS ಅಧಿಕಾರಿ ರಿಂಕು ಸಿಂಗ್ ರಾಹಿ ಅವರು ಮಾ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವೊಂದನ್ನು ಬರೆಯುವ ಮೂಲಕ ಭಾರೀ ಸಂಚಲನವನ್ನು ಮೂಡಿಸಿದ್ದಾರೆ. ಯೋಗಿ ಆದಿತ್ಯನಾಥ ಸರಕಾರವು ತನ್
ಶಿರ್ವ, ಎ.12: ಮಗುನ ಜೀವನದ ನೀಲನಕ್ಷೆ ತಯಾರುವುದೇ ಪ್ರಾಥಮಿಕ ಶಾಲೆಗಳಲ್ಲಿ. ಇದೊಂದು ಸರಸ್ವತೀ ಮಂದಿರ. ಸರಕಾರದ ನೀತಿ ಧೋರಣೆಗಳಿಂದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದೇ ಸವಾಲಾಗಿದೆ. ಉಳಿಸಿ ಬೆಳೆಸಲು ಹೆಚ್ಚಿನವರ ತ್
ಮಣಿಪಾಲ, ಎ.12: ಬದಲಾಗುತ್ತಿರುವ ಈ ಸಂಕೀರ್ಣ ಜಗತ್ತಿನಲ್ಲಿ ಸದಾ ಕ್ರಿಯಾಶೀಲರಾಗಿರುವುದು ಮತ್ತು ಸ್ಪಷ್ಟ ಗುರಿ ಹೊಂದಿರುವುದು ಬಹಳ ಮುಖ್ಯ. ಜಗತ್ತು ನಿರಂತರ ಪರಿವರ್ತನೆ ಹೊಂದುತ್ತಿರುವ ಕಾಲದಲ್ಲಿ ಸ್ಪಷ್ಟವಾದ ಉದ್ದೇಶವು ಮಾತ್
ಮಂಗಳೂರು, ಎ.12: ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಕೆಲಸದ ಒತ್ತಡದ ನಡುವೆ ಕಣ್ಣಿನ ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂಬ ಉದ್ದೇಶದಿಂದ, ಮಂಗಳೂರಿನ ಉಜ್ಜೋಡಿ ಪಂಪ್ವೆಲ್ನಲ್ಲಿರುವ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕ
ಉಡುಪಿ, ಎ.12: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರ ವನ್ನು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲಿ ನಾವು ದ
ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ
ಇಸ್ಲಾಮಾಬಾದ್: ಪಶ್ಚಿಮ ಏಶ್ಯ ಬಿಕ್ಕಟ್ಟನ್ನು ಅಂತ್ಯಗೊಳಿಸುವ ಉದ್ದೇಶದೊಂದಿಗೆ ಪಾಕಿಸ್ತಾನದಲ್ಲಿ ನಡೆದ ಸಂಧಾನ ಮಾತುಕತೆಯಲ್ಲಿ ಇರಾನ್ ವಿಶ್ವಾಸ ಗಳಿಸುವಲ್ಲಿ ಅಮೆರಿಕ ವಿಫಲವಾಗಿದೆ ಎಂದು ರವಿವಾರ ಇರಾನ್ ನ ಪ್ರಮುಖ ಸಂಧಾನ
ಕಾಸರಗೋಡು, ಎ.12: ಕರ್ನಾಟಕ-ಕೇರಳ ಗಡಿಪ್ರದೇಶವಾಗಿರುವ ಅಡ್ಕಸ್ಥಳದಲ್ಲಿರುವ ಸುಮಾರು ಎರಡು ಶತಮಾನಗಳ ಚರಿತ್ರೆ ಹೊಂದಿರುವ ಮಶ್ಹೂರ್ ವಲಿಯುಲ್ಲಾಹಿ (ರ.ಅ) ದರ್ಗಾ ಶರೀಫ್ನಲ್ಲಿ ಎರಡು ವರ್ಷಗಳಿ ಗೊಮ್ಮೆ ಆಚರಿಸಿಕೊಂಡು ಬರುವ ಉರೂಸ್
40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭ
ಬಳ್ಳಾರಿ / ಕಂಪ್ಲಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಭಾನುವಾರ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ತಾಲೂಕಿನಲ್ಲಿ ನಡೆದ ಈ ಪ್ರವೇಶ ಪರೀಕ್ಷೆ
ಮಂಗಳೂರು, ಎ.12: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಸಂಸ್ಥೆಯ ವತಿಯಿಂದ ನೀಡಲಾಗುವ ಉನ್ನತ ಶಿಕ್ಷಣಕ್ಕಾಗಿ ಉಚಿತ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ
ಕೆಯುಡಬ್ಲ್ಯುಜೆ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ತೆರೆ
ಕನಕಗಿರಿ: ಮಹಾತ್ಮ ಜ್ಯೋತಿ ಬಾಫುಲೆ ಅವರು 19ನೇ ಶತಮಾನದ ಭಾರತದ ಶ್ರೇಷ್ಠ ಸಮಾಜ ಸುಧಾರಕರಾಗಿದ್ದು, ಅಂಧಶ್ರದ್ಧೆ, ಜಾತಿ ಪದ್ಧತಿ, ಅಸ್ಪೃಶ್ಯತೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತಿ ಅಗ್ರಗಣ್ಯ ಸ್ಥಾನದಲ್ಲಿ ನಿಂತಿದ್ದಾರೆ ಎ
10ನೇ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಸಮಾರೋಪ
ಯಾದಗಿರಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31 ಅವಧಿಯ ತಾಲೂಕು ಘಟಕಗಳ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ಗೊಂದಲಕ್ಕೆ ಒಳಗಾಗಿದೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯಾದ್ಯಂತ ಏ
ಪಡುಬಿದ್ರೆ - ಚಿಕ್ಕಲ್ ಗುಡ್ಡ ರಾಜ್ಯ ಹೆದ್ದಾರಿಯಲ್ಲಿ ಮೋರಿ ನಿರ್ಮಾಣ ಕಾಮಗಾರಿ
ಬೆಂಗಳೂರು : ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ಪರೀಕ್
ಉಡುಪಿ, ಎ.12: ಭೂಕುಸಿತದ ಹಿನ್ನೆಲೆಯಲ್ಲಿ ಬಾಳೆಬರೆ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಬ
ಕಲಬುರಗಿ : ಬೇಸಿಗೆ ಪ್ರಾರಂಭಿಕ ಹಂತದಲ್ಲಿಯೇ ಕಲಬುರಗಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ಜನರು ಪರದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಕುಡಿಯುವ ನೀರಿನ ಸರಬರಾಜು ಮಾಡಲು ಮುಂದಾಗಬೇಕು ಎಂದು ಕಲಬುರಗ
ಕಲಬುರಗಿ: ಬಸವ ಸಮಿತಿಯ ಅನುಭವ ಮಂಟಪ ಹಾಗೂ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಬಸವಾದಿ ಶರಣರ ಸ್ಮರಣಾರ್ಥ “ಅರಿವಿನ ಮನೆ” 896ನೇ ದತ್ತಿ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ
ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ “ಡಾ.ಅಂಬೇಡ್ಕರ್ ಅರಿವು ಉತ್ಸವ - 2026” ಹಿನ್ನಲೆಯಲ್ಲಿ ನೇತ್ರದಾನ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಯಿತು. ಕಾರ್ಯಕ್
ಭಟ್ಕಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಜನಜಾಗೃತಿ ಮೂಡಿಸಲು ‘ನನ್ನ ಮತ ನನ್ನ ಹಕ್ಕು’ ಸಂಘಟನೆ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದಲ್ಲಿ ಭಾನುವಾರ ಇಲ್ಲಿನ ತಂಝೀಮ್ ಸಭಾಂಗಣದಲ್ಲಿ ಜನಜಾಗೃತಿ ಸಭೆ ಹಾಗ
ಬೆಂಗಳೂರು : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಬಿಜ
ಮಡಿಕೇರಿ : ಈಜಲೆಂದು ಕೆರೆಗೆ ಇಳಿದ ಬಾಲಕ ಹಾಗೂ ಯುವಕ ನೀರು ಪಾಲಾದ ಘಟನೆ ಶನಿವಾರ ಸಂಜೆ ದಕ್ಷಿಣ ಕೊಡಗಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳಲೆ ನಿವಾಸಿ ಪ್ರಕಾಶ ಹಾಗೂ ಚಂದ್ರಿಕ ದಂಪತಿಗಳ ಪುತ್ರ, ಪ್ರಾಥಮಿಕ ಶಾಲೆಯ 6ನೇ ತರಗತಿ ವಿ
ಬಂಟ್ವಾಳ: ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಾಣಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ವಿಟ
ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಉಚಿತ ಆರೋಗ
ಕಲಬುರಗಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರು ಸಚಿವ ಸಂಪುಟ ಪುನರ್ ರಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಎರಡೂ ಕ್ಷೇತ್ರಗಳ ಉಪ
ಅಫಜಲಪುರ: ಮಾ.26ರಂದು ಕಾರ್ಯಪಾಲಕ ಅಭಿಯಂತರರು ಭೀಮಾ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಹೊರಡಿಸಿದ ವಿದ್ಯುತ್ ಕಡಿತ ಆದೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘ ತೀವ್ರ ವಿರೋಧ ವ್ಯಕ್ತಪ
ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಕೆಲ್ಲೂರು ಗ್ರಾಮದಲ್ಲಿ ಕಾಲೇಜಿನ ಐಕ್ಯೂಏಸಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾ
ಮಡಿಕೇರಿ : ಚಲನಚಿತ್ರ ಹಾಗೂ ಕಿರುತೆರೆ ನಟ ಹೊಸಕೋಟೆ ಹರೀಶ್ (40) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ಹರೀಶ್ ಅವರು ಕುಶಾಲನಗರದ ಮೂಲಕ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು
ನಿಮ್ಮದೇ ಹಣ ಪತ್ತೆ ಮಾಡುವುದು ಸಾಧ್ಯವಿಲ್ಲವೇಕೆ?; ಇಲ್ಲಿದೆ ಮಾಹಿತಿ...
ಸಾಂದರ್ಭಿಕ ಚಿತ್ರ | Photo Credit : freepik ಬೆಂಗಳೂರಿನ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂರೋಸೈನ್ಸ್ ನ ನಿರ್ದೇಶಕ ಡಾ. ರವಿ ಗೋಪಾಲ್ ವರ್ಮಾ ಪಾರ್ಕಿನ್ಸನ್ ರೋಗದ ದೈನಂದಿನ ಚಿಹ್ನೆಗಳು ಹೆಚ್ಚು ಅಪಾಯಕಾರಿಯಾದುದನ್ನು ಹೇಗೆ ಸೂಚಿಸಬಹುದು
ಕತ್ನಿ (ಮಧ್ಯಪ್ರದೇಶ): ಎಕ್ಸ್ ಪ್ರೆಸ್ ರೈಲಿನಲ್ಲಿ ಬಿಹಾರದ ಸುಮಾರು 163 ಬಾಲಕರನ್ನು ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನೀಡಿದ ಸುಳಿವನ್ನು ಆಧರಿಸಿ ಶನಿವಾರ ರಾತ್ರಿ
ವಾರ್ತಾಭಾರತಿಯ ಯೋಗೇಶ್ ಮಲ್ಲೂರು, ಅಬ್ದುಲ್ ರಹಿಮಾನ್ ತಲಪಾಡಿಗೆ ಪ್ರಶಸ್ತಿ
Photo Credit : X indiatoday.in ಗುವಾಹಟಿ: ಶುಕ್ರವಾರ ರಾತ್ರಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಆಟಗಾರರ ಡಗೌಟ್ ನಲ್ಲಿ ಮೊಬೈ
ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮವು ಎ. 19 ರಂದು ಪೂರ್ವಾಹ್ನ ಘಂಟೆ 10.30ಕ್ಕೆ ಕಾರ್ಕಳ 'ದಾನಶಾಲೆ
ಮುಂಬೈ: ಮಹಾಯುತಿ ಮೈತ್ರಿಕೂಟದ ಪ್ರಮುಖ ಪಕ್ಷವೊಂದು ತನ್ನದೇ ಮಿತ್ರಪಕ್ಷಗಳ ಮೇಲೆ ಕಣ್ಣಿಟ್ಟಿದೆ ಎಂದು ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಆಪಾದಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರೋಹಿತ್ ಪವಾರ
ಬಾಲಿವುಡ್ ಸಂಗೀತದ ಸುವರ್ಣಯುಗದ ಗಾಯಕಿಯ ಪರಿಚಯ ಇಲ್ಲಿದೆ...
ಪ್ರಮಾಣೀಕರಣಕ್ಕಾಗಿ ಸಲ್ಲಿಸಲಾದ ಎಲ್ಲಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಬೇಕಾದ ಸಿನಿಮಾಗಳನ್ನು ಸುರಕ್ಷಿತವಾಗಿಡಲು ಕೀ ಡೆಲಿವರಿ ಮೆಸೇಜ್ ಬಳಸುವುದಾಗಿ CBFC ಹೇಳಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ‘ಜನನಾಯ
ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ದಾರುಣ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಣಗುಪ್ಪೆ ಗ್ರಾಮದ ನ
ಹೊಸದಿಲ್ಲಿ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ́ಆಶಾ ಭೋಸ್ಲೆ ಅವರ ಹಾಡುಗಳು ಕೋಟ್ಯಂತರ ಭಾರತೀಯರ ಜೀವನದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತವೆ' ಎಂದು ಹೇಳಿದರು. ಈ ಕುರ
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್
ವಾಶಿಂಗ್ಟನ್: ಅಮೆರಿಕ ಮತ್ತು ಟೆಹ್ರಾನ್ ನಡುವಿನ ಕದನ ವಿರಾಮ ಮುಂದುವರಿಯುತ್ತಾ ಎಂಬ ಕಳವಳದ ಮಧ್ಯೆ ಇರಾನ್ಗೆ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊ
ಹೊಸದಿಲ್ಲಿ: “ಆರೆಸ್ಸೆಸ್-ಬಿಜೆಪಿ ಸಮಾನ ಭಾರತದ ಪರಿಕಲ್ಪನೆಯನ್ನು ವಿರೋಧಿಸುತ್ತಿದ್ದು, ಸಂವಿಧಾನವನ್ನು ಮುಗಿಸಲು ಬಯಸುತ್ತಿದೆ” ಎಂದು ರವಿವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಎಪ್ರಿಲ್ 14ರ ಅಂಬೇಡ್ಕರ್
ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ನಿಧನರಾಗಿದ್ದಾರೆ ಎಂದು ANI ವರದಿ ಮಾಡಿದೆ. ಹೃದಯಾಘಾತದ ಹಿನ್ನೆಲೆ ಶನಿವಾರ ಆಶಾ ಭೋಸ್ಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರವಿವಾ
ದಾವಣಗೆರೆ : ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿದೆ. ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂ
ಮುಂಬೈ: ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಸಮಿತಿಯ ಮುಂದೆ ಹಕ್ಕುಚ್ಯುತಿ ವಿಚಾರಣೆ ವೇಳೆ ರಾಜಕೀಯ ವಿಡಂಬನೆಯ ಬಗ್ಗೆ ದೃಢವಾದ ನಿಲುವನ್ನು ಪ್ರತಿಪಾದನೆ ಮಾಡಿದರು. ಬಾಳಾಸಾಹೇಬ್ ಠಾಕ್ರೆ ಅವರ ರಾಜ
ಟೆಹ್ರಾನ್: ಇಸ್ಲಾಮಾಬಾದ್ನಲ್ಲಿ ನಡೆದ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೆ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ ಅಮೆರಿಕಗೆ ವಾಪಸ್ಸಾಗಿದೆ. ಅಮೆರಿಕದ “ಅಸಮಂಜಸ” ಬೇಡಿಕೆಯಿಂದ ಮಾತುಕತೆ ವಿಫಲವಾಗಿದೆ ಎಂದು ಇರಾನ್ನ ಸರಕ
ಕಾನೂನುಗಳು ಸುರಕ್ಷತೆ ಮತ್ತು ಭದ್ರತೆಯನ್ನು ನೀಡುವ ಸಾಧನಗಳು. ಜೀವ ಜಗತ್ತಿಗೆ ತೊಂದರೆ ಆಗದಂತೆ ಬದುಕುವುದನ್ನು ಕಲಿಸಿಕೊಡುತ್ತವೆ. ಅದೊಂದು ರೀತಿಯ ಜೀವನ ಪಾಠದ ಮಾರ್ಗಗಳಾಗಿರುತ್ತವೆ. ದುರ್ಬಳಕೆ ಮತ್ತು ದುರ್ನಡತೆಗೆ ಅಲ್ಲಿ
ಟೆಹ್ರಾನ್: ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರವಿವಾರ ಪಾಕಿಸ್ತಾನದಿಂದ ನಿರ್ಗಮಿಸಿದ್ದಾರೆ. 21 ಗಂಟೆಗಳ ಕಾಲ ನಡೆದ ಮಾತುಕತೆಗಳ ನಂತರವೂ ಇರಾನ್-ಅಮೆರಿಕ ಒಪ್ಪಂ
ಅಂಕಣ ಬರಹಗಳ ಒಂದು ವೈಶಿಷ್ಟ್ಯ ಎಂದರೆ ಬರಹಗಾರರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ವ್ಯಕ್ತಿಗತ ನೆಲೆಯಲ್ಲಿ ತಾತ್ವಿಕ ಹಾಗೂ ಮುದ್ರಣ ಮಾಧ್ಯಮಗಳ ಪದಮಿತಿ/ಪುಟಮಿತಿ ಹೊರತುಪಡಿಸಿದರೆ, ಅಕ್ಷರಜೋಡಣೆಗೆ ಅನಿರ್ಬಂಧಿತ ಸ್ವಾತಂ
ಪ್ರತಿಯೊಬ್ಬ ಮನುಷ್ಯನೊಳಗೂ ಒಂದು ಮನಸ್ಸು ಇರುತ್ತದೆ. ಅದು ನಾಜೂಕಾಗಿರುವುದೋ, ಸಂಕೀರ್ಣವಾಗಿರುವುದೋ, ಜಡವಾಗಿರುವುದೋ, ಕಠೋರವಾಗಿರುವುದೋ ಅಥವಾ ಅತ್ಯಂತ ಸಂವೇದನಾಶೀಲವಾಗಿರುವುದೋ. ಒಟ್ಟಿನಲ್ಲಿ ಒಂದೋ ಅಥವಾ ಹಲವು ರೀತಿಗಳ ಬೆ
ಯಡ್ರಾಮಿ: ಕೊಲ್ಲಿ ಯುದ್ಧದ ಬಿಸಿ ಅವಳಿ ತಾಲೂಕು ಗಳಿಗೂ ತಟ್ಟಲು ಶುರುವಾಗಿದ್ದು, ಜೇವರ್ಗಿ, ಯಡ್ರಾಮಿ ತಾಲೂಕುಗಳಲ್ಲಿ ಗೃಹಬಳಕೆ ಸಿಲಿಂಡರ್ಗಳ ಪೂರೈಕೆ ಸ್ವಲ್ಪ ಮಟ್ಟಿಗೆ ಸರಾಗವಾಗಿದೆ. ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಸ
1989ರಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಖ್ಯಾತ ರಂಗಕರ್ಮಿ ಸಫ್ದರ್ ಹಷ್ಮಿಯವರ ನೆನಪಿಗಾಗಿ ಅವರ ಹುಟ್ಟಿದ ದಿನವಾದ ಎಪ್ರಿಲ್ 12ರಂದು ‘ರಾಷ್ಟ್ರೀಯ ಬೀದಿ ನಾಟಕ ದಿನ’ವೆಂದು ಆಚರಿಸಲಾಗುತ್ತಿದೆ. ಕಳೆದ 50 ವರ್ಷಗಳಿಂದ ಬೀದಿನಾಟಕ ಕ
ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಕ್ಯಾಂಟೀನ್ ಬಾಡಿಗೆ ದರವು ಹೆಚ್ಚಿರುವುದರಿಂದ ಹೋಟೆಲ್ ನಡೆಸಲು ಯಾರು ಮುಂದೆ ಬರದ ಪರಿಣಾಮ ಅದು ಪ್ರಯಾಣಿಕರ ಉಪಯೋಗಕ್ಕೆ ಇಲ್ಲದಂತಾಗಿದೆ. ಪಟ್ಟಣದಿಂದ ರಾಜ್ಯದ ಪ್ರಮುಖ ನಗರಗಳಿಗೆ ಸ
ವಿಕಿರಣ ಮತ್ತು ಧೂಳು ಮಾತ್ರವೇ ಬಾಹ್ಯಾಕಾಶದ ಸಮಸ್ಯೆಗಳಲ್ಲ. ಬಾಹ್ಯಾಕಾಶ ಮಾನವ ದೇಹದಲ್ಲಿ ದ್ರವಗಳು ಚಲಿಸುವ ರೀತಿಯನ್ನೂ ಬದಲಿಸುತ್ತದೆ. ಭೂಮಿಯಲ್ಲಿ ಗುರುತ್ವಾಕರ್ಷಣೆ ದ್ರವಗಳನ್ನು ಕೆಳಭಾಗಕ್ಕೆ ಸೆಳೆಯುತ್ತದೆ. ಆದರೆ, ಗುರು
ದೇವದುರ್ಗ: ಅಗ್ನಿಶಾಮಕ ಇಲಾಖೆ ಅನುಮತಿ ಅಥವಾ ನಿರಾಕ್ಷೇಪಣಾ ಪತ್ರ ಇಲ್ಲದೆ ಸರಕಾರಿ, ಖಾಸಗಿ ಕಟ್ಟಡ ನಿರ್ಮಾಣ ಮಾಡುವುದು ಕಾನೂನುಬಾಹಿರ. 15 ಮೀಟರ್ಗಿಂತ ಎತ್ತರದ ಅಥವಾ 4 ಅಂತಸ್ತಿನ ಮೇಲ್ಪಟ್ಟ ಕಟ್ಟಡಗಳಿಗೆ, ಹಾಗೂ ಕಾಟನ್ ಜಿನ್ ಫ್
ಕೋಲ್ಕತ್ತಾ,ಎ.12: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ನಮ್ಮ ಹೋರಾಟ ಬಿ
ಇಸ್ಲಾಮಾಬಾದ್/ಟೆಹ್ರಾನ್, ಎ. 12: ಅಮೆರಿಕ ತನ್ನ ಕೆಲವು ಬೇಡಿಕೆಗಳನ್ನು ಬದಲಾಯಿಸಿದರೆ ಮಾತ್ರ ಇರಾನ್–ಅಮೆರಿಕ ಮಾತುಕತೆ ಮುಂದುವರಿಯಬಹುದು ಎಂದು ಇರಾನ್ ಹೇಳಿದೆ ಎಂದು Aljazeera ವರದಿ ಮಾಡಿದೆ. ಇರಾನ್ ನ ಫಾರ್ಸ್ ಸುದ್ದಿ ಸಂಸ್ಥೆಯ ಪ್
ಟೆಲ್ ಅವೀವ್, ಎ. 12: ಯುದ್ಧವನ್ನು ತಕ್ಷಣವೇ ಕೊನೆಗೊಳಿಸುವಂತೆ ಆಗ್ರಹಿಸಿ, ಟೆಲ್ ಅವೀವ್ ನಲ್ಲಿ ಇಸ್ರೇಲಿನ ನೂರಾರು ನಾಗರಿಕರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು ಎಂದು Aljazeera
ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಶಕ್ತಿ ಅನಾವರಣಗೊಂಡಿತು. ಚೆನ್ನೈ ಪರ ಮೊದಲ ಮೂರು ಪಂದ್ಯಗಳಲ್ಲಿ 6, 7 ಹಾಗೂ 9
ಫಲಪ್ರದವಾಗದ ನೇರ ಮಾತುಕತೆ!
ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಬಸ್ಸು ಎದುರಿನಿಂದ ಬಂದ ವ್ಯಾನ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಟಿಯಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 3
ವ್ಯಾಟಿಕನ್ ಸಿಟಿ, ಎ.12: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದ ಹಿನ್ನೆಲೆ ಪೋಪ್ ಲಿಯೋ XIV ತೀವ್ರ ಆತಂಕ ವ್ಯಕ್ತಪಡಿಸಿದ್ದು, ಸಂಘರ್ಷಗಳಿಗೆ ಕಾರಣವಾಗುತ್ತಿರುವ “ಸರ್ವಶಕ್ತಿಯ ಭ್ರಮೆ”ಯನ್ನು ಖಂಡಿಸಿದ್ದಾರೆ. ಸೇಂಟ್ ಪೀಟರ
ಹಾವೇರಿ : ʼದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ. ಷಡ್ಯಂತ್ರ ನಡೆದಿದ್ದು ನನ್ನ ಕಣ್ಣಿಗೂ ಕಂಡಿದೆ. ಈ ಬಗ್ಗೆ ಹೈಕಮಾಂಡ್ ವರದಿ ತರಿಸಿದೆʼ ಎಂದು ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಹೇಳಿದ್ದಾರೆ. ಶನಿವಾರ ಮಾಧ್
ʼದಿವ್ಯ ಜೀವನ ಭವ್ಯ ಮಾನವʼ, ʼಕೂರ್ಗ್ ದ ಲ್ಯಾಂಡ್ ಆಫ್ ಜನರಲ್ಸ್ ಹಾಗೂ ಡಿವೈನ್ ಲೈಫ್ ಆಫ್ ಸಬ್ಲೈನ್ ಹ್ಯುಮಾನಿಟಿʼ ಕೃತಿಗಳ ಲೋಕಾರ್ಪಣೆ
ಬೆಂಗಳೂರು : ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ರಾಹುಲ್ ಗಾಂಧಿ ಮಾರ್ಗದರ್ಶನದ ಮೇರೆಗೆ ಪ್ರಾರಂಭಿಸಲಾಗಿದೆ. ಆ ಮೂಲಕ ಪಕ್ಷದ ವಕ್ತಾರರು, ಮಾಧ್ಯಮ ಚರ್ಚೆಯಲ್ಲಿ ಭಾಗವಹಿಸುವವರು, ಸಂಶೋಧಕರು ಹಾಗೂ ವಿಶ್ಲೇಷಕರ ಜೊತ
ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಎ.14ರಂದು ಬೆಳಗ್ಗೆ 10:30ಕ್ಕೆ ಆರ್ಟಿಒ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ 2026ನೇ ಸಾಲಿನ ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿಯ ಪ್ರಶಸ್ತಿಯನ್ನ
ಬೆಳಗಾವಿ : ನಗರದಲ್ಲಿರುವ ಉದ್ಯಮಿಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವ
ಚೆನ್ನೈ, ಎ.11: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (ಔಟಾಗದೆ 115, 56 ಎಸೆತ, 15 ಬೌಂಡರಿ, 4 ಸಿಕ್ಸರ್) ಅವರ ಶತಕ, ಆಯುಷ್ ಮ್ಹಾತ್ರೆ ಅವರ ಅರ್ಧಶತಕ (59 ರನ್, 36 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಜೇಮಿ ಓವರ್ಟನ್ (4-18) ಅವರ ಅಮೋಘ ಬೌಲಿಂಗ್ ನೆರವಿನಿಂದ ಚ
ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ
ಬೆಳಗಾವಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಖಾನಾಪುರ ತಾಲೂ
ಮಂಗಳೂರು, ಎ.11: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ
ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ

30 C