ಕೊಂಕಣದ ವೈಶಿಷ್ಟ್ಯ ಮತ್ತು ಮಲೆನಾಡಿನ ಮೆದು ಸ್ವಭಾವ ಹಾಲಕ್ಕಿಗಳಲ್ಲಿ ಸಹಜವಾಗಿಯೇ ಮೈದಾಳಿದೆ. ಹಾಲಕ್ಕಿಯರು ಕೇವಲ ತಮ್ಮ ಉಡುಗೆ ತೊಡಿಗೆ, ಆಭರಣ ಧರಿಸುವಿಕೆಯಿಂದ ಮಾತ್ರ ಮಿಕ್ಕ ಸಮುದಾಯಗಳಿಗಿಂತ ಭಿನ್ನವಾಗಿಲ್ಲ. ಇವರ ನಿತ್ಯದ
ಹೊಸದಿಲ್ಲಿ: ಕೇರಳವನ್ನು 'ಕೇರಳಂ' ಎಂದು ಮರುನಾಮಕರಣಕ್ಕೆ ಅನುಮೋದನೆ ನೀಡಿರುವ ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಹೆಸರು ಬದಲಾವಣೆಗೆ ಪ್ರಾಶಸ್ತ್ಯ ನೀಡುವ ಸರಕಾರ, ರಾಜ್ಯಕ್ಕೆ ಅಗತ್ಯವಿರುವ ಯೋ
ಈ ಹಿಂದೆ ಮಾಧ್ಯಮಗಳ ಮೂಲಕ ಕೆಲವು ಹಿತಾಸಕ್ತಿಗಳು ‘ಗುಜರಾತ್ ಮಾದರಿ’ಯನ್ನು ಹರಿಯಬಿಟ್ಟಿದ್ದವು. ಬಡತನ, ಅನಕ್ಷರತೆ, ಅಪೌಷ್ಟಿಕತೆಯ ಕ್ಷೇತ್ರದಲ್ಲಿ ಗುಜರಾತ್ ಗುರುತಿಸಲ್ಪಡುತ್ತಾ ಬರುತ್ತಿದೆಯಾದರೂ ಇವೆಲ್ಲವನ್ನು ಮರೆ ಮಾಚಿ
ಬೆಂಗಳೂರು, ಫೆ.25: ರಾಜ್ಯ ವಕ್ಫ್ ಬೋರ್ಡಿನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶೇಖ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಬೋರ್ಡಿನ ಅಧ್ಯಕ್ಷ ಡಾ. ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರು ಹೃತ್ಪೂರ್
ಹೊಸದಿಲ್ಲಿ: ಹ್ಯಾರಿ ಬ್ರೂಕ್ ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸುವುದರೊಂದಿಗೆ ಪಾಕಿಸ್ತಾನ ತಂಡದ ಸೆಮಿಫೈನಲ್ ಆಸೆಗೆ ತಣ್ಣೀರೆರಚ
ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರನ್ನು 'ಕಮಾಂಡರ್ ಇನ್ ತೀಫ್' ಎಂದು ಕರೆದಿದ್ದಾರೆ ಎಂದು ಆಪಾದಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಮುಂ
ಲಕ್ನೋ,ಫೆ.24: ಅಪ್ರಾಪ್ತ ವಯಸ್ಕ ಮಕ್ಕಳಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಿಗಾಗಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವ
ಹೊಸದಿಲ್ಲಿ, ಫೆ.24: ಪ್ರಸಕ್ತ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸೆಮಿ ಫೈನಲ್ ವಿಶ್ವಾಸ ವೃದ್ಧಿಸಲು ಬಾಕಿ ಉಳಿದಿರುವ ಎರಡೂ ಪಂದ್ಯಗಳನ್ನು ಬೃಹತ್ ಅಂತರದಿಂದ ಗೆಲ್ಲುವ ಅಗತ್ಯವಿದೆ. ಗ್ರೂಪ್ ಹಂತದಲ್ಲ
ಬೆಂಗಳೂರು: ನಕಲಿ ವಹಿವಾಟು ತಪ್ಪಿಸಿ ಆಸ್ತಿ ಮಾಲಕತ್ವವನ್ನು ಮತ್ತಷ್ಟು ಸುಭದ್ರಗೊಳಿಸಲು ಸಾರ್ವಜನಿಕರು ತಮ್ಮ ಪಹಣಿಯ ಜೊತೆಗೆ ಆಧಾರ್ ಜೋಡಣೆಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ. ಮಂಗಳವಾರ ವಿಕಾ
ನ್ಯೂಯಾರ್ಕ್, ಫೆ.24: ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ಸಿಖ್ ವ್ಯಕ್ತಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು 57 ವರ್ಷದ ಅವತಾರ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 17ರಂದು ಕ್ಯಾಲಿ
ಟೆಹ್ರಾನ್, ಫೆ.24: ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಪಡೆಗಳನ್ನು ಜಮಾವಣೆಗೊಳಿಸುತ್ತಿರುವಂತೆಯೇ ಇರಾನ್ ಕೂಡಾ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸುತ್ತಿದ್ದು ಚೀನಾದಿಂದ ಎರಡು ಅತ್ಯಾಧುನಿಕ ಸೂಪರ್ಸಾನಿಕ್ ಕ್ಷಿಪಣಿಗಳನ್ನು ಖ
ಬೆಂಗಳೂರು: ರಾಜ್ಯದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, 8 ದಿನದಲ್ಲಿಯೇ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧ
ಹೊಸದಿಲ್ಲಿ, ಫೆ.24: ಬ್ರಿಸ್ಬೇನ್ನಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಮಂಡಿ ಗಾಯಕ್ಕೆ ಒಳಗಾಗಿದ್ದಾರೆ. ಎ
ಹುಬ್ಬಳ್ಳಿ, ಫೆ.24: ಶುಭಮನ್ ಪುಂಡಿರ್ ಅಜೇಯ ಶತಕ (117 ರನ್, 221 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ಯುವ ಆಟಗಾರ ಯಾವರ್ ಹಸನ್ (88 ರನ್, 150 ಎಸೆತ, 13 ಬೌಂಡರಿ) ಮತ್ತು ಅಬ್ದುಲ್ ಸಮದ್ (ಔಟಾಗದೆ 52, 67 ಎಸೆತ, 5 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ನೆರವಿನಿ
ಟೆಲ್ ಅವೀವ್, ಫೆ.24: ಇರಾನ್ ಮತ್ತು ಅಮೆರಿಕ ನಡುವೆ ನಡೆಯುವ ಯಾವುದೇ ಯುದ್ಧದಲ್ಲಿ ಹಿಜ್ಬುಲ್ಲಾ ತೊಡಗಿಸಿಕೊಂಡರೆ, ವಿಮಾನ ನಿಲ್ದಾಣ ಸೇರಿದಂತೆ ಲೆಬನಾನ್ ನ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಇಸ್ರೇ
ವಾಷಿಂಗ್ಟನ್, ಫೆ.24: ಅಮೆರಿಕದ ಸುಂಕ ಮತ್ತು ಗಡಿರಕ್ಷಣಾ ಇಲಾಖೆ ಹೊಸ 10% ಜಾಗತಿಕ ಸುಂಕವನ್ನು ಜಾರಿಗೊಳಿಸಿದ್ದು, ಈ ದರವು ಅಮೆರಿಕ ಅಧ್ಯಕ್ಷ ಟ್ರಂಪ್ ಈ ಹಿಂದೆ ಘೋಷಿಸಿದ್ದ 15%ಕ್ಕಿಂತ ಕಡಿಮೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಐಇಇಪಿ
Image Credit -X ಹೊಸದಿಲ್ಲಿ, ಫೆ.24: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)2026ರ ಆವೃತ್ತಿಯ ಮಹಿಳೆಯರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಟಿ-20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ
ಹೊಸದಿಲ್ಲಿ, ಫೆ. 24: ಮಹಿಳೆಯರಲ್ಲಿ ತಡೆಗಟ್ಟಬಹುದಾದ ಕ್ಯಾನ್ಸರ್ ನಿರ್ಮೂಲನೆಗೊಳಿಸುವ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಸರಕಾರ 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ದೇಶಾದ
ಗುವಾಹಟಿ, ಫೆ. 24: ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ ಕುರಿತ ವಾಗ್ವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಮೇಲೆ ಕಾರು ಹರಿಸಿ, ಒಬ್ಬರನ್ನು ಹತ್ಯೆಗೈದ ಆರೋಪದಲ್ಲಿ ತಮಿಳುನಾಡಿನ ಡಿಎಂಕೆ ನಾಯಕರೊಬ್ಬರ ಪುತ್ರನನ್ನ
ಬೀದರ್ : ತಾಲೂಕಿನ ಮರಕುಂದಾ ಗ್ರಾಮದ ಕೂಲಿ ಕಾರ್ಮಿಕರಾದ ವಿಜಯಕುಮಾರ್ ಹಾಗೂ ಪ್ರಭಾವತಿ ದಂಪತಿಗಳ ಮಗ ರಾಹುಲ್ ಅವರು ಮಂಗಳವಾರ ನಡೆದ ಗುಲ್ಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 9 ಚಿನ್ನದ ಪದಕ ಗಳಿಸಿದ್ದಾರೆ. ರಾಹುಲ್ ಗುಲ
ಇಸ್ಲಮಾಬಾದ್, ಫೆ.24: ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗುಂಪನ್ನು ಉದ್ದೇಶಿಸಿ ಅಫ್ಘಾನಿಸ್ತಾನದ ಗಡಿಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ್ದ ವೈಮಾನಿಕ ದಾಳಿ ಗುಪ್ತಚರ ವೈಫಲ್ಯದಿಂದ ಗುರಿತಪ್ಪಿ ನಾಗರಿಕರ ಸಾವು-ನೋವಿಗ
ಕ್ರೀಡಾ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ
ರಾಯಚೂರು : ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಜಗದೀಶ್ ಚಂದ್ರ ಅವರಿಗೆ ದೈಹಿಕ ಶಿಕ್ಷಣ ಪಠ್ಯಪುಸ್ತಕಗಳನ್ನು ಮುದ್
ರಿಂಕು ಸಿಂಗ್ | PC : PTI ಹೊಸದಿಲ್ಲಿ: ಪಿತ್ತಜನಕಾಂಗದ ಕ್ಯಾನ್ಸರ್ನಿಂದ ಬಳಲುತ್ತಿರುವ ತಮ್ಮ ತಂದೆಯ ಆರೋಗ್ಯ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟಿಗ ರಿಂಕು ಸಿಂಗ್ ಐಸಿಸಿ ಪುರುಷರ ಟಿ20 ವಿಶ್ವಕಪ್ ನಿಂದ ಮನೆಗೆ ಮರಳಿದ
ಕಲಬುರಗಿ: ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಶಕ್ತಿ ನಗರದ ಮದುವೆ ಮೆರವಣಿಗೆಯಲ್ಲಿ ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು
ಸಕಲೇಶಪುರ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವಿಭಾಗದಲ್ಲಿ ಮಂಗಳವಾರ ಪ್ಲೈವುಡ್ ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಯಾವ
AI ಶೃಂಗಸಭೆಗಳ ಗುರಿ ಕಾಲಾನಂತರದಲ್ಲಿ ಸಂಪೂರ್ಣವಾಗಿ ಬದಲಾಗಿದೆ. 2023 ರಲ್ಲಿ UK ಬ್ಲೆಚ್ಲಿ ಪಾರ್ಕ್ನಲ್ಲಿ ಮೊದಲ ಶೃಂಗಸಭೆಯನ್ನು ಆಯೋಜಿಸಿದಾಗ, AI ನ ಅಪಾಯಗಳ ಬಗ್ಗೆ ಮತ್ತು ಅದು ಹಾನಿಯನ್ನುಂಟುಮಾಡುವುದನ್ನು ಹೇಗೆ ತಡೆಯುವುದು ಎಂಬ
ಕೋಲಾರ: ಹೆಂಡತಿ ಮಕ್ಕಳಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತಿದ್ದ ನನ್ನ ಶ್ರೀನಿವಾಸಪುರ ಕ್ಷೇತ್ರದ ಜನರು ಕರುಣೆ, ಪ್ರೀತಿ ಮತ್ತು ಗೌರವ ತೋರದೆ ನಿಷ್ಕಾರುಣ್ಯವಾಗಿ ಸೋಲಿಸಿ ಬಿಟ್ಟರು ಎಂದು ಮಾಜಿ ಸಚಿವ ಹಾಗೂ ಶ್ರೀನಿವಾಸಪುರ ಮಾಜ
ಹೊಸದಿಲ್ಲಿ, ಫೆ. 24: ರಾಷ್ಟ್ರ ರಾಜಧಾನಿ ವಲಯದಲ್ಲಿರುವ ಗ್ರೇಟರ್ ನೋಯ್ಡಾದಲ್ಲಿ ಮಂಗಳವಾರ ಮೂವರು ಹಂತಕರು ವ್ಯಕ್ತಿಯೊಬ್ಬರನ್ನು ಅವರ ಮನೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ
ಬೆಂಗಳೂರು: ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸೈನ್ಯದ ವಿರುದ್ಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿ
ಮಂಗಳೂರು, ಫೆ.24: ಮಂಗಳೂರು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ನಾರ್ಲ ಪಡೀಲ್ ನಿವಾಸಿಗಳಾದ ಸುಹಾ
ಹೊಸದಿಲ್ಲಿ, ಫೆ. 24: ತನ್ನ ‘‘ನವ ಕೇರಳ ನಾಗರಿಕ ಸ್ಪಂದನೆ ಕಾರ್ಯಕ್ರಮ’’ವನ್ನು ಜಾರಿಗೊಳಿಸಲು ಕೇರಳ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮೋದನೆ ನೀಡಿದೆ. ಈ ಕಾರ್ಯಕ್ರಮದ ಮೂಲಕ, ರಾಜ್ಯ ಸರಕಾರವು ತನ್ನ ಕಲ್ಯಾಣ ಕಾರ್ಯಕ್ರಮ
ಕೋಲ್ಕತ, ಫೆ. 24: ಬಾಂಬ್ ಇಡಲಾಗಿದೆ ಎಂಬ ಇಮೇಲ್ ಬೆದರಿಕೆಗಳ ಹಿನ್ನೆಲೆಯಲ್ಲಿ, ಕೋಲ್ಕತಾದ ಎರಡು ಸೇರಿದಂತೆ ಪಶ್ಚಿಮ ಬಂಗಾಳದ ಕನಿಷ್ಠ ಆರು ಜಿಲ್ಲಾ ನ್ಯಾಯಾಲಯಗಳಲ್ಲಿ ಪೊಲೀಸರು ಮಂಗಳವಾರ ಶೋಧ ನಡೆಸಿದರು. ನ್ಯಾಯಾಲಯಗಳಲ್ಲಿ ಬಾಂಬ್
ಹೊಸದಿಲ್ಲಿ, ಫೆ. 24: ಕೇರಳ ರಾಜ್ಯದ ಹೆಸರನ್ನು ‘‘ಕೇರಳಂ’’ ಎಂಬುದಾಗಿ ಬದಲಾಯಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ. ಇನ್ನು ರಾಷ್ಟ್ರಪತಿ
ಗುವಾಹಟಿ/ಹೊಸದಿಲ್ಲಿ: ದಿಲ್ಲಿಯ ಮಾಳವೀಯ ನಗರ ಪ್ರದೇಶದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಎಸಗಿದ ಘಟನೆಗೆ ಈಶಾನ್ಯ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರ
Photo: X ಹೊಸದಿಲ್ಲಿ: ಭಾರತದ ದಿಗ್ಗಜ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರಿಗೆ 2003–04ರ ಆಸ್ಟ್ರೇಲಿಯಾ ಪ್ರವಾಸದ ವೇಳೆ ನೀಡಿದ್ದ ಎಲ್ಬಿಡಬ್ಲ್ಯು ತೀರ್ಪು ತಪ್ಪಾಗಿತ್ತು ಎಂದು ಮಾಜಿ ಅಂಪೈರ್ ಸ್ಟೀವ್ ಬಕ್ನರ್ ಒಪ್ಪಿಕೊಂಡಿದ್ದಾರೆ. ಸುಮ
ಉಳ್ಳಾಲ: ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳ ಅಗತ್ಯತೆಯಿದ್ದು, ಸಮಾಜಮುಖಿ ಆರೋಗ್ಯ ಯೋಜನೆಗಳು ಸಾರ್ವಜನಿಕ ಆರೋಗ್ಯದ ಬೆಳವಣಿಗೆಗೆ ನೆರವಾಗುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರ
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿ ಫೆಬ್ರವರಿ 29ರಿಂದ ಆರಂಭವಾಗಲಿದೆ. ಒಟ್ಟು 4 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಹಕಾ
ಹರಪನಹಳ್ಳಿ : ತಾಲೂಕಿನ ಜಂಗಮ ತುಂಬಿಗೆರೆ ಗ್ರಾಮದ ರೈತ ಗುಡಾಳ್ ಸಿದ್ದಯ್ಯ (53) ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೈಗಡ ಸಾಲದಿಂದ ಕಂಗೆಟ್ಟಿದ್ದ ಅವರು ಸೋಮವಾರ ಸಂಜೆ ಗಡಿ ಗುಡಾಳ್ ಗ್ರಾ
ವಿಜಯನಗರ / ಹರಪನಹಳ್ಳಿ : ತಾಲೂಕಿನ ನಿಚ್ಚಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶಾಲಾ ಮಕ್ಕಳಿಗೆ ಬೆಂಕಿ ಅವಘಡಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಮನೆಯಲ್ಲಿ ನಿತ್ಯ ಬಳಕೆಯ
ಮಂಗಳೂರು, ಫೆ.24: ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ ) ವರ್ಲ್ಡ್ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2025ರ ಅತ್ಯುತ್ತಮ ವಿಮಾನ ನಿಲ್ದಾಣಕ್ಕಾಗಿ ವಿಮಾನ ನಿಲ್ದಾಣ ಸೇವಾ ಗುಣಮಟ್ಟ ಪ್ರಶಸ್ತಿ ವಿಜ
ವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲ
ಉಡುಪಿ, ಫೆ.24: ಕಳೆದ ಏಳು ವರ್ಷಗಳಿಂದ ನಡೂರಿನ ಶ್ರೀವಾಣಿ ಪ್ರೌಢಶಾಲೆಯಲ್ಲಿ ಕನ್ನಡ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುರೇಂದ್ರ ನಾಯ್ಕ್ ಇವರಿಗೆ ಕುಂದಾಪುರ ತಾಲೂಕಿನ ಕೊಡ್ಲಾಡಿಯಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀ
ಬೆಂಗಳೂರು: ಯಾವುದೇ ಪ್ರಕರಣದ ಸಂಬಂಧ ದಾಖಲಾಗುವ ದೂರು ಮತ್ತು ಪ್ರತಿದೂರುಗಳನ್ನು ಒಬ್ಬರೇ ಅಧಿಕಾರಿ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹೈಕೋರ್ಟ್, ತಪ್ಪಿದರೆ ನ್ಯಾಯಾಂಗ ನಿಂದನೆ
ಬೆಂಗಳೂರು: ರಾಷ್ಟ್ರಧ್ವಜದ ಮೇಲೆ ನಿಂತಿರುವ ರೀತಿಯಲ್ಲಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿದ್ದ ಎಡಿಟ್ ಮಾಡಿದ ಚಿತ್ರವನ್ನು ಆಧರಿಸಿ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್
ಉಡುಪಿ: ಕೆಎಸ್ಆರ್ ಬೆಂಗಳೂರು- ಕಾರವಾರ- ಕೆಎಸ್ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರ
ಶಹಾಪುರ : ನಗರ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮುಗ್ಗಟ್ಟುಗಳ ಮೇಲೆ ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳು ಹೆಚ್ಚಾಗಿ ಆಂಗ್ಲ ಭಾಷೆಯಲ್ಲಿ ಬರೆಯಲಾಗುತ್ತಿದೆ, ಇದರಿಂದ ಕನ್ನಡ ನಾಡು ನುಡಿ ಭಾಷೆಗೆ ದಕ್ಕೆ ಉಂಟಾಗುತ್ತಿದ್ದು ತಾಲೂ
ಸುರಪುರ : ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಸುರಪುರದ ಕ್ರಾಂತಿ ಕಿಡಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರ ಜೀವನಾಧಾರಿತ ನಾಟಕ ಪ್ರದರ್ಶನ ಕುರಿತು ಮುಖಂಡರು ಸುದ್ದಿಗೋಷ್ಠಿ ನಡೆಸಿದರು. ಹಿರಿಯ ಕಲಾವಿದ ವೆಂಕಟೇಶ ಬೇಟೆಗಾರ ಮಾ
ಅಧ್ಯಕ್ಷ ಬಾಬುರಾವ ಕಾಡ್ಲೂರ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಮಂಗಳೂರು,ಫೆ.24: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026ನೇ ಸಾಲಿನಲ್ಲಿ ರಸ್ತೆ ಸ
ಯಾದಗಿರಿ : ನಗರದಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿಗಾಗಿ 287.70 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ತಿಳಿಸಿದ್ದಾರೆ. ಕಳೆದ ಗುರುವಾರ
ಕಾರ್ಕಳ, ಫೆ.24: ಫುಡ್ ಪಾಯಿಸನ್ನಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿ ಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಾರ್ಕಳ ಉಚ್ಚಂಗಿ ನಗರದ ನಿವಾಸಿ ಮೋಹಿನಿ(32) ಎಂದು ಗ
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ 180ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯವು ಐವರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂ
ಕುಂದಾಪುರ, ಫೆ.24: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಂಡ್ಲೂರು ಪೇಟೆಯಲ್ಲಿರ
ಉಡುಪಿ, ಫೆ.24: ಯುವಪೀಳಿಗೆಗಳ ಪ್ರತಿಭೆ ಅರಳಲು, ಯುವಜನರು ಬೆಳೆಯಲು ರಂಗಭೂಮಿ ಸಹಕಾರಿ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ
ಲಿಂಗಸುಗೂರು : ಶವ ಸಂಸ್ಕಾರ ಮುಗಿಸಿ ವಾಪಸಾಗುತ್ತಿದ್ದ ವೇಳೆ ಟಾಟಾ ಎಸ್ ವಾಹನ ಪಲ್ಟಿಯಾಗಿ 15 ಜನ ಗಾಯಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಆನೆಹೊಸೂರು ಗ್ರಾಮದ ಬಳಿ ಜರುಗಿದೆ. ಮಂಗಳವಾರ 2 ಗಂಟೆಗೆ ಸುಮಾರಿಗೆ ಲಿಂಗಸುಗೂರಿನಿಂದ ಶವಸ
ರಾಯಚೂರು : ರಾಯಚೂರು ನಗರ ಹಾಗೂ ತಾಲೂಕಿನ ವಿವಿಧೆಡೆ ಏಕಾಏಕಿ ಸುರಿದ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಬೆಳೆ ಹಾನಿಗೀಡಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ಕಟಾವು ಮಾಡಿ ನೆಲದ ಮೇಲೆ ರಾಶಿ ಮಾಡಲಾಗಿದ್ದು, ಮಳೆಯ ಕಾರಣದಿಂ
ಕೇಂದ್ರ ಪುರಸ್ಕೃತ ಯೋಜನೆಗಳ ಕಾರ್ಯಾಗಾರದಲ್ಲಿ ಸಂಸದ ಕೋಟ
ಸಹೋದರಿಯನ್ನು ನಾಲ್ಕು ದಿನಗಳ ಕಾಲ ಕೋಣೆಯಲ್ಲಿ ಕೂಡಿ ಹಾಕಿದ್ದ ಆರೋಪಿ
ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್
ತಿರುವನಂತಪುರಂ: ಸಚಿವ ಸಂಪುಟ ಅನುಮೋದಿಸಿರುವ ನೀತಿ ನಿರೂಪಣೆ ಭಾಷಣದ ಬದಲು, ಸದನವನ್ನುದ್ದೇಶಿಸಿ ತಾವು ಮಾರ್ಪಾಡು ಮಾಡಿದ ನೀತಿ ನಿರೂಪಣೆ ಭಾಷಣವನ್ನು ಅಧಿಕೃತ ಭಾಷಣ ಎಂದು ಪರಿಗಣಿಸಬೇಕು ಎಂಬ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲ
ಬೀದರ್ : ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವ್ಯವಸಾಯದಾರರನ್ನು ಒಕ್ಕಲೆಬ್ಬಿಸಬಾರದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್
ಎಲ್ ಮೆಂಚೊ ಎಂದು ಕರೆಯಲ್ಪಡುವ ಮೆಕ್ಸಿಕೊದ ಕುಖ್ಯಾತ ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾನನ್ನು ಮೆಕ್ಸಿಕನ್ ಸೇನಾಪಡೆ ಹತ್ಯೆ ಮಾಡಿದೆ. ಈ ಹಿಂದೆ ಎಲ್ ಮೆಂಚೊನನ್ನು ಬಂಧಿಸುವ ಬಗ್ಗೆ ಮಾಹಿತಿ ನೀಡಿದವರಿಗೆ 1.5 ಮಿಲ
ಬೀದರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ (ಎಸ್ಐಓ) ಮನವಿ ಸಲ್ಲಿಸಿದೆ. ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರನ್ನು ಸೋಮವಾರ ಭೇಟಿ ಮಾಡಿ ಸಲ್ಲ
ಗುವಾಹಟಿ, ಫೆ. 24: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) (ಪಿಎಂಎವೈ-ಜಿ) ಅಡಿಯಲ್ಲಿ ಆಂತರಿಕ ನಿರ್ವಸಿತ ವ್ಯಕ್ತಿಗಳಿಗೆ (ಐಡಿಪಿಎಸ್) ಪುನರ್ವಸತಿಯಾಗಿ 5,000 ಮನೆಗಳ ನಿರ್ಮಾಣಕ್ಕೆ ಕೇಂದ
ಬೀದರ್ : ಫೆ. 26 ಗುರುವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಾತೋಶ್ರೀ ರಮಾತಾಯಿ ಅಂಬೇಡ್ಕರ್ ಅವರ 128ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುದ್ದ ಬೆಳಕು ಟ್ರಸ್ಟ್ ನ ಅದ್ಯ
ಭಾಲ್ಕಿ : ರೈತರ ಏಳ್ಗೆಗಾಗಿ ಸರ್ಕಾರ ಸದಾ ಬದ್ಧವಾಗಿದ್ದು, ಈ ಭಾಗದ ರೈತರಿಗೆ ವರವಾಗುವ ರೀತಿಯಲ್ಲಿ ಕಾರಂಜಾ ಯೋಜನೆಯ ಎಲ್ಲಾ ಕಾಲುವೆಗಳು ಪುನರ್ ನಿರ್ಮಾಣವಾಗಿವೆ. ಈ ಯೋಜನೆಯಿಂದ ಬರದ ನಾಡು ಇಂದು ಮಲೆನಾಡಾಗಿ ಪರಿವರ್ತನೆಯಾಗಿದ
ಹೊಸದಿಲ್ಲಿ, ಫೆ. 24: ಭಾರತ ಸರಕಾರ ಪೆೆಲೆಸ್ತೀನ್ ಜನರನ್ನು ಕೈಬಿಟ್ಟಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ. ಗಾಝಾದ ನಾಗರಿಕರ ಮೇಲೆ ಇಸ್ರೇಲ್ ನಿರ್ದಯವಾಗಿ ದಾಳಿ ಮುಂದುವರಿಸಿರುವ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ
ಆಳಂದ: ಪಟ್ಟಣದ ಶ್ರೀ ರಾಜಶೇಖರ ಮಹಾಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ಬಿ.ಎಡ್. ಕಾಲೇಜಿನಲ್ಲಿ 2025–26ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ 2024–25ನೇ ಸಾಲಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಬೀಳ್ಕೊ
ಬೆಂಗಳೂರು: ಸಚಿವ ಡಾ.ಎಚ್.ಸಿ.ಮಹದೇವಪ್ಪ ನಮ್ಮ ಪಕ್ಷದ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾವ ಮಾಡಿದ್ದಾ
ಹೈದರಾಬಾದ್,ಫೆ.24: ನಾಗರಕರ್ನೂಲಿನಲ್ಲಿ ಕುಮ್ಮೇರ ಜಾತ್ರೆಯಲ್ಲಿ ಮೇಲ್ಜಾತಿಗಳ ಪುರುಷರ ಗುಂಪೊಂದು ಹಿಂದುಳಿದ ಚಾಕಲಿ ಸಮುದಾಯದ ಕುಟುಂಬವೊಂದರ ಹಲ್ಲೆ ನಡೆಸಿದ ಪರಿಣಾಮ ಎರಡು ತಿಂಗಳ ಹೆಣ್ಣುಮಗು ಮೃತಪಟ್ಟಿದೆ. ಕುಮ್ಮೇರ ಗ್ರಾಮದ
ಕಲಬುರಗಿ: ಸವಿತಾ ಮಹರ್ಷಿ ಅವರ 7ನೇ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾ ಸವಿತಾ ಸಮಾಜದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ ಹಾಗೂ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರ
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಗಳಿಗಾಗಿ ಫೆ.20 ಹಾಗೂ 21 ರಂದು ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮವು ಕಲಬುರಗಿ ಜಿಲ್ಲ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ಶಾಸಕರಾದ ಮುನಿರತ್ನ, ಮುನಿರಾಜು ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹ
ಕಲಬುರಗಿ: ಬಸವಾದಿ ಶರಣರು ಮಾಡಿರುವ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನೆಗೆ ತಲುಪಿಸುವುದು ಹಾಗೂ ಶರಣ ಹರಳಯ್ಯ–ಕಲ್ಯಾಣಮ್ಮ ದಂಪತಿ ಚಮ್ಮಾವುಗೆಗಳಿರುವ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮ, ಬಸವಕಲ್ಯಾಣದ ತ್ರಿಪುರಾಂತ ಕೆರೆ
ಉಡುಪಿ, ಫೆ.24: ಇಂದಿನ ಆಧುನಿಕ ಯುಗದಲ್ಲಿ ಜನಸಾಮಾನ್ಯರು ಸೈಬರ್ ವಂಚನೆಗೆ ಬಲಿಯಾಗುತ್ತಿರುವುದು ಸಾಮಾನ್ಯ ವಿಷಯವಾಗಿದೆ. ಇದರಿಂದ ಸೈಬರ್ ಕ್ರೈಂ ಕುರಿತ ಅರಿವು ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕಾ ಗಿದೆ. ಅದರಲ್ಲಿಯೂ ಹಿರಿಯ ನಾಗ
ಯಡ್ರಾಮಿ : ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ಯಡ್ರಾಮಿ ತಾಲೂಕಿನ ಅಧ್ಯಕ್ಷರಾಗಿ ರೇಣುಕಾಬಾಯಿ ದೊಡ್ಡಮನಿ ಮತ್ತು ಉಪಾಧ್ಯಕ್ಷೆಯಾಗಿ ಭಾಗ್ಯಶ್ರೀ ಪುರಾಣಿಕ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಬಾಲಕ
ಉಡುಪಿ, ಫೆ.24: ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ ಫೆ.28ರಿಂದ ಮಾ.2ರವರೆಗೆ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ಗ್ಯಾಲರಿ ದೃಷ್ಠಿಯಲ್ಲಿ ನಡೆಯಲಿದೆ.
ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.27ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲ
ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆ
ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇರಳ ವಿಧಾನಸಭೆಯು ಈ ಹಿಂದೆ ಎರಡು ಬಾರಿ ಅಂಗೀಕರಿಸಿದ್ದ ಬೇಡಿಕೆಗೆ ಇದೀಗ ಕೇಂದ್ರದ ಒಪ್ಪಿಗೆ ಸಿಕ್ಕಿದೆ. ಸಂವಿಧಾನವನ್ನು ತಿ
ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣವಾಗಿತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಬಜೆಟ್ನಲ್ಲಿ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿಗಳ ಅ
ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ವೈಫಲ್ಯಗಳು, ಆರ್ಥಿಕ ಅವ್ಯವಹಾರಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಬಿಜೆಪಿ
ಉಡುಪಿ, ಫೆ.24: ಶಿಕ್ಷಕ ಹಾಗೂ ಖ್ಯಾತ ಸುಗಮ ಸಂಗೀತಗಾರರಾಗಿದ್ದ ದಿ.ಹಾರ್ಯಾಡಿ ಚಂದ್ರಶೇಖರ ಕೆದ್ಲಾಯರ ಧರ್ಮಪತ್ನಿ ಪೂರ್ಣಿಮಾ (66) ಹೃದಯಘಾತದಿಂದ ರವಿವಾರ ನಿಧನರಾದರು. ಅವರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ
ಚಂಡಿಗಡ,ಫೆ.24: ಆರ್ಇಸಿ ಲಿ.ನ ಸಹಯೋಗದೊಂದಿಗೆ ಪವರ್ ಫೌಂಡೇಷನ್ ಆಫ್ ಇಂಡಿಯಾ (ಪಿಎಫ್ಐ) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಿಯಂತ್ರಕ ಕಾರ್ಯಕ್ಷಮತೆ ರೇಟಿಂಗ್ 2026 ವರದಿಯನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ವಿದ್ಯುತ್ ನಿ
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಮುಖಂಡರೊಬ್ಬರು ಗನ್ ಹಿಡಿದು ಡ್ಯಾನ್ಸ್ ಮಾಡಿದ್ದ ಘಟನೆ ಚರ್ಚೆಯಾಗುತ್ತಿದ್ದಂತೆಯೇ, ಇದೀಗ ಕಲಬುರಗಿಯಲ್ಲಿ ಕೆಲ ಯುವಕರು ಮದುವೆ ಮೆರವಣಿಗೆಯಲ್ಲಿ ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್

23 C