SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

...
ಅತ್ಯಾಚಾರವಲ್ಲ, ಅತ್ಯಾಚಾರಕ್ಕೆ ಪ್ರಯತ್ನ: 20 ವರ್ಷ ಹಳೆಯ ಪ್ರಕರಣದಲ್ಲಿ ಅಪರಾಧಿಯ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿದ ಛತ್ತೀಸ್ಗಢ ಹೈಕೋರ್ಟ್

20 ವರ್ಷ ಹಳೆಯ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಆತ ಮಾಡಿದ್ದು ಅತ್ಯಾಚಾರವಲ್ಲ, ಅತ್ಯಾಚಾರಕ್ಕೆ

19 Feb 2026 8:05 pm
Tamil Nadu | ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದ ಟಿವಿಕೆ: ಫೆ.27ರಂದು ಪ್ರಣಾಳಿಕೆ ಬಿಡುಗಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ತನ್ನ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆಬ್ರವರಿ 27ರಂದು ಬ

19 Feb 2026 8:00 pm
Raichur | ರಿಮ್ಸ್ ಆಸ್ಪತ್ರೆಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಭೇಟಿ

ಕೆಲಸ ಕಳೆದುಕೊಂಡ ಸಫಾಯಿ ಕರ್ಮಚಾರಿಗಳ ಮರುನೇಮಕಕ್ಕೆ ಆದೇಶ

19 Feb 2026 7:59 pm
19 Feb 2026 7:54 pm
ಅತ್ಯಾಚಾರ ಸಂತ್ರಸ್ತೆಯ ಮಗು ತಾಯಿಯ ಉಪನಾಮ–ಜಾತಿ ಪಡೆಯಬಹುದು: ಬಾಂಬೆ ಹೈಕೋರ್ಟ್

ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಮಗು ಆಕೆಯ ನಾಮ, ಉಪನಾಮ ಹಾಗೂ ಜಾತಿಯನ್ನು ಹೊಂದಬಹುದಾಗಿದೆ ಎಂಬ ಮಹತ್ವದ ತೀರ್ಪನ್ನು ಬಾಂಬೆ ಹೈಕೋರ್ಟ್ ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಮಕ್ಕಳ ನಾಮ, ಉಪನಾಮ ಹಾಗೂ ಜಾತಿಯ ಸುತ್ತ ಸುತ್ತಿಕೊಂಡಿ

19 Feb 2026 7:50 pm
ಜೆಫ್ರಿ ಎಪ್ಸ್ಟೀನ್ ಜೊತೆ ನಂಟು: ಬ್ರಿಟನ್ ನ ಮಾಜಿ ರಾಜಕುಮಾರ ಆಂಡ್ರ್ಯೂ ಬಂಧನ

ಲಂಡನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆಗಿನ ನಂಟು ಬಹಿರಂಗದ ನಂತರ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್ ವಿಂಡ್ಸರ್ ಅವರನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ. ಜೆಫ್ರಿ ಎಪ್ಸ್ಟೀನ್ ಜೊತೆ ಲೈಂಗಿಕ ಅಪರಾಧದ

19 Feb 2026 7:49 pm
Raichur | ಫೆ.21ರಂದು ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭ : ಬಶೀರ್ ಹೊಸಮನಿ

ರಾಯಚೂರು : ಫೆ.21ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂ

19 Feb 2026 7:47 pm
ನವಮಂಗಳೂರು ಬಂದರಿಗೆ 2ನೇ ಪ್ರವಾಸಿ ಹಡಗು ಆಗಮನ

ಮಂಗಳೂರು, ಫೆ.19: ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 2ನೇ ಪ್ರವಾಸಿ ಹಡಗಾದ ಎಂ.ಎಸ್. ಐಲ್ಯಾಂಡ್ ಸ್ಕೈ ಅನ್ನು ಬಂದರು ತೀರದಲ್ಲಿ ಸ್ವಾಗತಿಸಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ನೌಕಾಯಾನ ಮಾಡುವ ಮತ್ತು ಸಲೆನ್ ಶಿಪ್ ಮ್ಯಾನೇಜ್ಮ

19 Feb 2026 7:44 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ: ರೋಹಿತ್ ಪವಾರ್‌ಗೆ ಭದ್ರತೆ ಒದಗಿಸುವಂತೆ ಸುಪ್ರಿಯಾ ಸುಳೆ ಆಗ್ರಹ

ಮುಂಬೈ,ಫೆ.19: ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಕುರಿತು ಕಳವಳಗಳನ್ನು ಮತ್ತು ಪ್ರಶ್ನೆಗಳನ್ನು ಎತ್ತುತ್ತಿರುವ ತನ್ನ ಪಕ್ಷದ ಶಾಸಕ ರೋಹಿತ್ ಪವಾರ್‌ಗೆ ಭದ್ರತೆಯನ್ನು ಒದಗಿಸುವಂತೆ ಎನ್‌ಸಿಪಿ (ಎಸ

19 Feb 2026 7:44 pm
ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ : ಸಚಿವ ರಹೀಂ ಖಾನ್

ಬೀದರ್ : ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಅವರ ಸೈನ್ಯದಲ್ಲಿ ಸಾಕಷ್ಟು ಮುಸ್ಲಿಂರಿದ್ದರು. ಆದರೆ ಅವರ ಇತಿಹಾಸವನ್ನು ತಪ್ಪಾಗಿ ಹೇಳಲಾಗುತ್ತಿದೆ. ಅದರ ಸತ್ಯಾಂಶವನ್ನು ಹೊರತರುವ ಜವಾಬ್ದಾರಿ ನಮ್ಮ ನ

19 Feb 2026 7:44 pm
ಬಹುಕೋಟಿ ವಂಚನೆ ಪ್ರಕರಣ: ಚಿತ್ರ ನಿರ್ದೇಶಕ ವಿಕ್ರಮ್ ಭಟ್‌ಗೆ ಜಾಮೀನು

ಹೊಸದಿಲ್ಲಿ, ಫೆ. 18: ರಾಜಸ್ಥಾನದಲ್ಲಿ ದಾಖಲಾದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಚಿತ್ರ ನಿರ್ದೇಶಕ ಮಹೇಶ್ ಭಟ್‌ಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗ

19 Feb 2026 7:40 pm
Bidar | ಮಾದಕ ವಸ್ತು ಜಪ್ತಿ, ದರೋಡೆ ಯತ್ನ ಪ್ರಕರಣ: 8 ಮಂದಿ ಬಂಧನ

ಬೀದರ್: ವಿವಿಧ ಪ್ರಕರಣಗಳಲ್ಲಿ ಮಾದಕ ವಸ್ತು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿ 8 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾ

19 Feb 2026 7:40 pm
ಮುಂಭಡ್ತಿಗೆ ಲಂಚ | ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಸ್ ಡಾ.ಶಾಲಿನಿ ರಜನೀಶ್ ಸ್ಪಷ್ಟನೆ

ಬೆಂಗಳೂರು : ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರ

19 Feb 2026 7:39 pm
ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಈಡಿ ಸಮನ್ಸ್

ಹೊಸದಿಲ್ಲಿ, ಫೆ.18: ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಅವರು ಈ ವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸ

19 Feb 2026 7:36 pm
Kalaburagi | ಅಂತರರಾಜ್ಯ ಬೈಕ್ ಕಳ್ಳರಿಬ್ಬರ ಬಂಧನ : 14 ಬೈಕ್ ಜಪ್ತಿ

ಕಲಬುರಗಿ: ನಗರದ ಸಬ್ ಅರ್ಬನ್ ಠಾಣೆ ಪೊಲೀಸರು ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 12.60 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 14 ದ್ವಿಚಕ್ರ ವಾಹನಗಳನ್ನು ವಶಪಡಿಸ

19 Feb 2026 7:24 pm
ಫೆ.21ರಂದು ಬಿ.ಎಂ. ರೋಹಿಣಿ ಅಭಿನಂದನೆ-ಗ್ರಂಥ ಗೌರವ ಸಮಾರಂಭ

ಮಂಗಳೂರು, ಫೆ.19: ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾಹಿತಿ ಬಿ.ಎಂ.ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ ಫ

19 Feb 2026 7:20 pm
ಎಐ ಕ್ಷೇತ್ರ-ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

‘ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ’

19 Feb 2026 7:18 pm
ಬಜೆಟ್‌ನಲ್ಲಿ ಕಲಬುರಗಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ : ಮುತ್ತಣ್ಣ ನಡಗೇರಿ

ಕಲಬುರಗಿ: ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸಲಿರುವ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಬೇಕು ಎಂದು ಕಲ್ಯಾಣ ನಾಡು

19 Feb 2026 7:17 pm
ಫೆ.20ರಿಂದ ಆಹ್ವಾನಿತ ರಾಜ್ಯ ಮಟ್ಟದ ಬಿಲಿಯರ್ಡ್ಸ್ , ಸ್ನೋಕರ್ ಚಾಂಪಿಯನ್‌ಶಿಪ್

ಮಂಗಳೂರು, ಫೆ.19: ಕೋಸ್ಮೋ ಪೊಲಿಟನ್ ಕ್ಲಬ್ ಆಶ್ರಯದಲ್ಲಿ ಫೆ.20ರಿಂದ ಮಾ.1ರ ತನಕ ನಗರದ ಬಾವುಟ ಗುಡ್ಡೆಯ ಕೋಸ್ಮೋ ಪೊಲಿಟನ್ ಕ್ಲಬ್ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೋಕರ್ ಚಾಂಪಿಯನ್‌ಶಿಪ್ 2026 ಆಯೋ

19 Feb 2026 7:17 pm
ಫೆ.22ರಂದು ‘ಸ್ತ್ರೀ’ ಪರಿಕಲ್ಪನೆಯ ಶಾಸ್ತ್ರೀಯ ಸಂಗೀತ

ಮಂಗಳೂರು, ಫೆ.19: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿ

19 Feb 2026 7:15 pm
ಬ್ಯಾರಿ ಅಧ್ಯಯನ ಪೀಠದ ಸರಣಿ 4ನೆ ವೆಬಿನಾರ್

ಮಂಗಳೂರು, ಫೆ.19: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದ್ದ ಬ್ಯಾರಿ ಸಮುದಾಯ ಇಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಅದರಲ್ಲೂ ಬ್ಯಾರಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತ

19 Feb 2026 7:11 pm
ಜೆಪ್ಪಿನಮೊಗರು ಆಡಂಕುದ್ರು ಕಾಲುಸಂಕ ರಚನೆ: ಸ್ಥಳ ಪರಿಶೀಲನೆ

ಮಂಗಳೂರು, ಫೆ.19: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪಿನಮೊಗರು ವಾರ್ಡಿನ ಆಡಂಕುದ್ರು ಎಂಬಲ್ಲಿ 30 ಲಕ್ಷ ರೂ.ವೆಚ್ಚದಲ್ಲಿ ಕಾಲುಸಂಕ ರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

19 Feb 2026 7:08 pm
ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹ ಶೇ.71.39ರಷ್ಟು ಪ್ರಗತಿ : ಸಚಿವ ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ Priyank Kharge ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆ. 18ರವರೆಗೆ ಶೇ.71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮ

19 Feb 2026 7:06 pm
ಮಾಜಿ ಶಾಸಕ ಜಯರಾಮ ಶೆಟ್ಟಿಗೆ ಗೌರವ ಸನ್ಮಾನ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ ಕಾರ್ಯಕ್ರಮದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ವನ್ನು ಪ್ರತಿನಿಧಿಸಿದ ಸಾಮಾಜಿ

19 Feb 2026 6:37 pm
ಯೆನೆಪೋಯ ವಿವಿ ಕ್ಯಾಂಪಸ್‌ನಲ್ಲಿ ಪಕ್ಷಿಗಳ ಸಮೀಕ್ಷೆ: 58 ಪಕ್ಷಿ ಪ್ರಭೇದಗಳ ದಾಖಲೀಕರಣ

ಮಂಗಳೂರು, ಫೆ.19: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಜೀವವೈವಿಧ್ಯ ಜಾಗೃತಿ, ಪರಿಸರ ಉಸ್ತುವಾರಿ ಮತ್ತು ನಾಗರಿಕ ವಿಜ್ಞಾನ ಚಟುವಟಿಕೆಗಳ ಭಾಗವಾಗಿ ತನ್ನ ವಿವಿಧ ಕ್ಯಾಂಪಸ್‌ಗಳಲ್ಲಿ ’ಕ್ಯಾಂಪಸ್ ಬರ್ಡ್ ಕೌಂಟ್ (ಸಿಬಿಸಿ) 2026’

19 Feb 2026 6:35 pm
ಸ್ವಂತ ಶಕ್ತಿಯ ಮೇಲೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.

19 Feb 2026 6:31 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ; ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸು ಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರ

19 Feb 2026 6:23 pm
ʼಆಂಥ್ರೋಪಿಕ್ vs ಆಂಥ್ರೋಪಿಕ್’: ಅಮೆರಿಕನ್‌ ಎಐ ಕಂಪನಿಗೆ ಬೆಳಗಾವಿ ನ್ಯಾಯಾಲಯದಿಂದ ಸಮನ್ಸ್

ಬೆಳಗಾವಿ : ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಅಮೆರಿಕದ ಎಐ ಕಂಪನಿ ʼಆಂಥ್ರೋಪಿಕ್ʼ ವಿರುದ್ಧ ಅದೇ ಹೆಸರಿನ ಕರ್ನಾಟಕದ ʼಆಂಥ್ರೋಪಿಕ್ʼ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಟ್ರೇಡ್ಮಾರ್ಕ್ ಹಕ್ಕು ಉಲ್ಲಂಘನೆ ಆರೋಪಿ

19 Feb 2026 6:20 pm
ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿ: ಅಂಪೈರ್ ಮೃತ್ಯು, ಹಲವರಿಗೆ ಗಾಯ

ಕಾನ್ಪುರ (ಉತ್ತರ ಪ್ರದೇಶ): ಸ್ಥಳೀಯ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ದಿಢೀರನೆ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ, ಅಂಪೈರ್ ಮೃತಪಟ್ಟು, ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ. ಮೃ

19 Feb 2026 6:08 pm
ಪದೇಪದೆ ಉಂಟಾಗುವ ಕಾಲು ಸೆಳೆತ; ವೈದ್ಯರು ಹೇಳುವುದೇನು?

ಕಾಲಿನ ಸೆಳೆತದ ಮಾದರಿ, ಅದರ ಸಮಯ ಮತ್ತು ಅದು ಹೇಗೆ ಬರುತ್ತದೆ ಎನ್ನುವುದು ಮುಖ್ಯವಾಗುತ್ತದೆ. ರಕ್ತಪರಿಚಲನೆಯ ವಿಷಯದಿಂದ ತೊಡಗಿ ಪೌಷ್ಠಿಕಾಂಶದ ಕೊರತೆ ಮತ್ತು ಹಾರ್ಮೋನ್ ಸಮಸ್ಯೆಗಳಿಂದಲೂ ಕಾಲು ಸೆಳೆತ ಕಂಡುಬರಬಹುದು. ಕಾಲಿನ ಸ

19 Feb 2026 6:02 pm
ತನ್ನ ಹೆಸರು ಮತ್ತು ಲಾಂಛನದ ದುರ್ಬಳಕೆ ಮಾಡುತ್ತಿರುವ ಎನ್ಜಿಒಗಳ ವಿರುದ್ಧ ಕ್ರಮಕ್ಕೆ NHRC ನಿರ್ದೇಶನ

ಹೊಸದಿಲ್ಲಿ, ಫೆ. 19: ಕೆಲವು ಎನ್ಜಿಒಗಳು ತನ್ನ ಹೆಸರು ಮತ್ತು ಲಾಂಛನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC)ವು ಎರಡು ವಾರಗಳಲ್ಲಿ ಅವುಗಳ ವಿರುದ್ಧ ಕ್ರಮ

19 Feb 2026 6:00 pm
ಬೆಂಗಳೂರು ಮತ್ತು ಮುಂಬೈನಲ್ಲಿ ಹೊಸ ಕಚೇರಿ ತೆರೆಯಲಿರುವ OpenAI

OpenAI ಸಂಸ್ಥೆಯು ಭಾರತದಲ್ಲಿ ಪ್ರಮುಖ AI ಯೋಜನೆಯೊಂದನ್ನು ಘೋಷಿಸಿದ್ದು, ಅದಕ್ಕಾಗಿ ಬೆಂಗಳೂರು ಮತ್ತು ಮುಂಬೈನಲ್ಲಿ ಕಚೇರಿಗಳನ್ನು ತೆರೆಯುತ್ತಿದೆ. ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ಜೊತೆಗೆ ಸಹಯೋಗದಲ್ಲಿ AI ಮೂಲ ಸೌಕರ್ಯ ವಿಸ್ತ

19 Feb 2026 5:59 pm
Raichur | ಯಲ್ಲಮ್ಮ ಉತ್ಸವದಲ್ಲಿ ಗಾಳಿಯಲ್ಲಿ ಗುಂಡು ಹಾರಾಟ: ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು, ಇಬ್ಬರು ವಶಕ್ಕೆ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಯಲ್ಲಮ್ಮ ದೇವಿ ಉತ್ಸವದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕ

19 Feb 2026 5:56 pm
ತಾಜ್ ಮಹಲ್ ಅನ್ನೇ ʼಮಾರಿದ್ದʼ ಭಾರತದ ಕುಖ್ಯಾತ ವಂಚಕ ನಟವರ್ ಲಾಲ್ ಬಗ್ಗೆ ಗೊತ್ತೇ?

ಫಿಶಿಂಗ್ ಇಮೇಲ್ ಗಳು ಮತ್ತು ಡಿಜಿಟಲ್ ವಂಚನೆಗೆ ಬಹಳ ಹಿಂದೆಯೇ ಭಾರತದಲ್ಲಿ ಒಬ್ಬ ಅಸಾಧಾರಣ ವಂಚಕನಿದ್ದ. ಆತನ ಹೆಸರೇ ವಂಚನೆಗೆ ಸಮನಾರ್ಥಕ ಪದವೆನ್ನುವಷ್ಟು ದೊಡ್ಡ ಕುಖ್ಯಾತಿ ಗಳಿಸಿದ್ದ. ನಟವರ್ ಲಾಲ್ ಎಂದೇ ಕುಖ್ಯಾತಿ ಪಡೆದಿರು

19 Feb 2026 5:56 pm
ರಾಯಚೂರು | ಸಮೂದಾಯ’ 50ನೇ ವರ್ಷದ ಸಂಭ್ರಮ: ಫೆ.21ರಂದು ವಿವಿಧ ಕಾರ್ಯಕ್ರಮಗಳು : ಪ್ರವೀಣರೆಡ್ಡಿ ಗುಂಜಳ್ಳಿ

ರಾಯಚೂರು: ರಂಗಭೂಮಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಸಮೂದಾಯ ಸಂಸ್ಥೆಯ 50ನೇ ವರ್ಷಾಚರಣೆ ಅಂಗವಾಗಿ ಫೆ.21ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಚಾರ ಸಂಕಿರಣ, ರಂಗಗೀತೆ, ರಂಗಗೌರವ ಹಾಗೂ ನಾಟಕ ಪ್ರ

19 Feb 2026 5:47 pm
Raichur | ಯಲ್ಲಮ್ಮ ದೇವಿ ಉತ್ಸವದಲ್ಲಿ ಬಂದೂಕು ಪ್ರದರ್ಶನ, ಗಾಳಿಯಲ್ಲಿ ಗುಂಡು ಹಾರಾಟ; ಆರೋಪ

ದೇವದುರ್ಗ: ತಾಲೂಕಿನ ಹೊಸೂರು ಸಿದ್ದಾಪೂರ ಗ್ರಾಮದಲ್ಲಿ ಯಲ್ಲಮ್ಮ ದೇವಿ ಉತ್ಸವದ ಮೆರವಣಿಗೆಯ ವೇಳೆ ಬಂದೂಕು ಹಾಗೂ ಪ್ರಾಣಿಗಳ ಬೇಟೆಗೆ ಬಳಸುವ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ ಘಟನೆ ಬುಧವಾರ ನಡೆದಿದ್ದು, ಘಟನೆಯ ವಿಡಿಯೋ ಸಾ

19 Feb 2026 5:33 pm
Raichur | ರಾಜನಹಳ್ಳಿಯ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ರಾಯಚೂರು: ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮೀಜಿ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾಲ್ಮೀಕಿ ಸಮಾಜದ ಕಾರ್ಯಕ್ರಮದ ನಿಮಿತ್ತ ರಾಯ

19 Feb 2026 5:16 pm
ಭಾರತದ ಜಾತಿ ವ್ಯವಸ್ಥೆ ಗುರುತಿಸುವ AI; ಇಲ್ಲಿಯೂ ಆಳವಾಗಿ ಬೇರೂರಿದೆ ಜಾತಿ ತಾರತಮ್ಯ!

ಉಷಾ ಬನ್ಸಾಲ್ ಮತ್ತು ಪಿಂಕಿ ಅಹಿರ್ವಾರ್ - GPT-4ಗೆ ಯಾವುದೇ ಹಿನ್ನೆಲೆ ಮಾಹಿತಿಯಿಲ್ಲದ ಎರಡು ಕಾಲ್ಪನಿಕ ಹೆಸರುಗಳನ್ನು ನೀಡಿ ಈ ಹೆಸರುಗಳಿಗೆ ವೃತ್ತಿಯನ್ನು ನಿಯೋಜಿಸಿ ಎಂದು ಪ್ರಾಂಪ್ಟ್ ನೀಡಲಾಗಿತ್ತು. ಆಗ AI ಉಷಾ ಬನ್ಸಾಲ್ ಗೆ ವಿಜ

19 Feb 2026 5:03 pm
ಬಾರಾಮತಿ ವಿಮಾನ ದುರಂತ: ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ ಅಜಿತ್ ಪವಾರ್ ಪುತ್ರ

ಪುಣೆ: ಬಾರಾಮತಿ ವಿಮಾನ ದುರಂತಕ್ಕೆ ಕಾರಣವಾದ ಸಂಭಾವ್ಯ ಗಂಭೀರ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದು, ವಿಮಾನದ ಬ್ಲ್ಯಾಕ್

19 Feb 2026 4:49 pm
ದೇಶಾದ್ಯಂತ 70,000 ಕೋಟಿ ರೂ.ತೆರಿಗೆ ವಂಚನೆ ಹಗರಣ ಬಹಿರಂಗಗೊಳಿಸಿದ ಹೈದರಾಬಾದಿ ಬಿರಿಯಾನಿ ರೆಸ್ಟೋರಂಟ್ ತನಿಖೆ!

ಹೊಸದಿಲ್ಲಿ: ಹೈದರಾಬಾದ್‌ನಲ್ಲಿಯ ಬಿರಿಯಾನಿ ರೆಸ್ಟೋರಂಟ್‌ಗಳ ಸರಳ ಪರಿಶೀಲನೆಯಾಗಿ ಆರಂಭಗೊಂಡಿದ್ದ ವಿಚಾರಣೆ ದೇಶಾದ್ಯಂತ ರೆಸ್ಟೋರಂಟ್‌ಗಳಲ್ಲಿ ನಡೆಯುತ್ತಿರುವ ಬೃಹತ್ ತೆರಿಗೆ ವಂಚನೆ ಹಗರಣವನ್ನು ಬಹಿರಂಗಗೊಳಿಸಿದೆ ಎಂದು

19 Feb 2026 4:45 pm
Hassan | ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಹಾಸನ : ನಗರಕ್ಕೆ ಸಮೀಪದ ಗುಡ್ಡೇನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗುಡ್ಡೇನಹಳ್ಳಿ ಗ್ರಾಮದ ನಿವಾಸಿ

19 Feb 2026 4:44 pm
ಯಶ್ ನಟನೆಯ 'ಟಾಕ್ಸಿಕ್' ಟೀಸರ್ ಬಿಡುಗಡೆ ದಿನಾಂಕ ಬಹಿರಂಗಪಡಿಸಿದ ಚಿತ್ರರಂಗ; ವೈರಲ್ ಆದ ಪೋಸ್ಟರ್

Photo Credit : instagram.com ಪೋಸ್ಟರ್ ಪ್ರಕಟವಾದ ಕೂಡಲೇ ಅಭಿಮಾನಿಗಳು ಕಾಮೆಂಟ್ ಸೆಕ್ಷನ್ನಲ್ಲಿ ತಮ್ಮ ಪ್ರತಿಕ್ರಿಯೆ ಕೊಡಲು ಪ್ರಾರಂಭಿಸಿದ್ದಾರೆ. ನಿರ್ದೇಶಕಿ ಗೀತು ಮೋಹನ್ದಾಸ್ ತಮ್ಮ ಬಹುನಿರೀಕ್ಷಿತ ಚಿತ್ರ ರಾಕಿಂಗ್ ಸ್ಟಾರ್ ಯಶ್ ಅಭಿನಯದ

19 Feb 2026 4:42 pm
‘ದಿ ಕೇರಳ ಸ್ಟೋರಿ 2’ ಗೆ CBFC ಸರ್ಟಿಫಿಕೇಟ್ ಪ್ರಶ್ನಿಸಿ ರಿಟ್ ಅರ್ಜಿ; ನಿರ್ಮಾಪಕರಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರ: ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ CBFC ಸರ್ಟಿಫಿಕೇಟ್ ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್ ಚಿತ್ರದ ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಬೆಚು ಕುರ

19 Feb 2026 4:12 pm
ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ | ರಸ್ತೆಗಳು, ಕ್ಯಾಬ್‌ಗಳಿಗೆ ನಿರ್ಬಂಧ: ಪ್ರತಿನಿಧಿಗಳ ಪರದಾಟ

ಹೊಸದಿಲ್ಲಿ: ರಸ್ತೆಗಳು, ಕ್ಯಾಬ್‌ಗಳ ಸಂಚಾರಕ್ಕೆ ನಿರ್ಬಂಧ, ಮೆಟ್ರೋ ಸಂಚಾರ ಬಂದ್ ಹಿನ್ನೆಲೆ ದಿಲ್ಲಿ ಎಐ ಶೃಂಗಸಭೆಗೆ ಆಗಮಿಸಿದ್ದ ಪ್ರತಿನಿಧಿಗಳು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಟ ನಡೆಸಿರುವ ಬಗ್ಗೆ ವರದಿಯಾಗಿದೆ. ಜಾಗತಿಕ ತ

19 Feb 2026 3:57 pm
ಐರ್ಲೆಂಡ್‌ನಲ್ಲಿ ಕಡಬದ ಯುವಕ ಅನುಮಾನಾಸ್ಪದ ಮೃತ್ಯು

ಕಡಬ : ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲ

19 Feb 2026 3:51 pm
‘ವರ್ಗೀಕೃತ’ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವ ಅಧಿಕಾರಿಗಳ ವಿರುದ್ಧ ಒಎಸ್‌ಎ ಅಡಿ ಕ್ರಮ: ಕೇಂದ್ರದ ಎಚ್ಚರಿಕೆ

ಹೊಸದಿಲ್ಲಿ: ‘ವರ್ಗೀಕೃತ/ಸೂಕ್ಷ್ಮ’ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದು ಅಧಿಕೃತ ರಹಸ್ಯಗಳ ಕಾಯ್ದೆಯಡಿ (ಒಎಸ್‌ಎ) ಕ್ರಮಕ್ಕೆ ಕಾರಣವಾಗಬಹುದು ಎಂದು ಕೇಂದ್ರ ಸರಕಾರವು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳ ಅಧಿ

19 Feb 2026 3:50 pm
ಬಿಇಎಲ್ನಲ್ಲಿ ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾರು ಅರ್ಜಿ ಸಲ್ಲಿಸಬಹುದು?

ರಕ್ಷಣಾ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಬಿಇಎಲ್ನಲ್ಲಿ ಕೆಲಸ ಮಾಡುವುದರಿಂದ ವೃತ್ತಿಪರ ಅನುಭವದ ಜೊತೆಗೆ ಸರ್ಕಾರಿ ಸೇವೆಯ ಅವಕಾಶವೂ ಸಿಗುತ್ತದೆ. ಸರ್ಕಾರಿ ವಲಯದಲ್ಲಿ ತಾಂತ್ರಿಕ ಕ್ಷೇತ

19 Feb 2026 3:46 pm
ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ : ಚುನಾವಣೆ ಆಯೋಗಕ್ಕೆ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು: “ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿ.

19 Feb 2026 3:41 pm
ಧರ್ಮಸ್ಥಳ ಸಹಿತ ಮಹಿಳೆಯರ ಮೇಲೆ ನಡೆದಿರುವ ಎಲ್ಲಾ ಪ್ರಕರಣಗಳನ್ನು ರಾಜಕೀಯ ಮುಕ್ತ SIT ತನಿಖೆಗೆ ಒತ್ತಾಯಿಸಿ ಬೆಂಗಳೂರು ಚಲೋ: ಜೆಎಂಎಸ್

ಮಂಗಳೂರು: ಧರ್ಮಸ್ಥಳ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಅಸಹಜ ಸಾವು ಪ್ರಕರಣಗಳಿಗೆ ರಾಜಕೀಯ ಮುಕ್ತ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಾರ್ಚ್ 5ರಂದು ‘ಬೆಂಗಳೂರು ಚಲೋ’ ಕ

19 Feb 2026 2:51 pm
ಚುನಾವಣೆಗೆ ಮುನ್ನ ಬೇಜವಾಬ್ದಾರಿಯುತ ಉಚಿತ ʼಗ್ಯಾರಂಟಿʼಗಳಿಂದ ದೇಶದ ವಿತ್ತೀಯ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂ ಕೋರ್ಟ್ ಆಕ್ರೋಶ

ಹೊಸದಿಲ್ಲಿ: ಆರ್ಥಿಕ ಅಭಿವೃದ್ಧಿಗೆ ಭಾರವಾಗುವಂತೆ ಚುನಾವಣೆಗೆ ಮುನ್ನ “ಬೇಜವಾಬ್ದಾರಿ” ಉಚಿತ ಕೊಡುಗೆಗಳನ್ನು ಘೋಷಿಸುವ ರಾಜ್ಯಗಳ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮಿಳುನಾಡು DISCOMʼನ ವಿದ್ಯುತ್ ಸಬ್ಸಿಡಿ

19 Feb 2026 2:44 pm
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ

ಬೆಳ್ತಂಗಡಿ: ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲ

19 Feb 2026 2:44 pm
2012ರಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ ಅವರನ್ನು ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳದ ತ್ರಿಶೂರ್ ಜೈಲಿನ

19 Feb 2026 1:55 pm
ಮಂಜುನಾಥ್‌ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್‌ ಭಂಡಾರಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು(ಗುರುವಾರ) ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಅವರ ಆರೋಗ್ಯ

19 Feb 2026 1:47 pm
ಮಟಮಾರಿಯಲ್ಲಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ

ರಾಯಚೂರು : ತಾಲೂಕಿನ ಮಟಮಾರಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ರಾಯಚೂರು, ಸಮೂಹ ಸಂಪನ್ಮೂಲ ಕೇಂದ್ರ ಮಟಮಾ

19 Feb 2026 1:19 pm
Koppala | ಭೀಕರ ರಸ್ತೆ ಅಪಘಾತ; ಲಾರಿ ಚಕ್ರದಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು

ಯಲಬುರ್ಗಾ : ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್–50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕುಷ್ಟಗ

19 Feb 2026 1:04 pm
ದೇವದುರ್ಗ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳ ಕೊರತೆ

ದೇವದುರ್ಗ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಗಳ ಕೊರತೆ ತೀವ್ರವಾಗಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ನಿಲ್ದಾಣದ ವಿವಿಧ ಭಾಗಗಳಲ್ಲಿ ಕಸ , ತ್ಯಾಜ್ಯ ರಾಶಿಯಾಗಿದ್ದು, ಶೌಚಾಲಯ ಸೌಲಭ್ಯ

19 Feb 2026 12:46 pm
ಬಿಹಾರ ವಿಧಾನಸಭೆಯಲ್ಲಿ ಡಿಸಿಎಂ ಸಾಮ್ರಾಟ್ ಚೌಧರಿ ʼಖೈನಿʼ ತಿನ್ನುತ್ತಿದ್ದರು: ಆರ್‌ಜೆಡಿ ಆರೋಪ

ಪಾಟ್ನಾ: ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಿಹಾರ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಅಧಿವೇಶನದ ಸಮಯದಲ್ಲಿ ʼಖೈನಿ”( ತಂಬಾ

19 Feb 2026 12:46 pm
ಚಾಮರಾಜನಗರ : ಹುಲಿ ದಾಳಿಗೆ ಹಸು ಬಲಿ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ಹಾಡಹಗಲೇ ಹುಲಿ ದಾಳಿ ನಡೆಸಿ ಹಸುವೊಂದನ್ನು ಬಲಿ ಪಡೆದ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯಕ್ಕೆ ಸೇರಿದ ಮಾದಪ

19 Feb 2026 12:28 pm
ರೋಹಿಣಿ ನಾನು ಕಂಡಂತೆ...

ಹಿರಿಯ ಲೇಖಕಿ ಬಿ.ಎಂ. ರೋಹಿಣಿಯವರು ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ದಿನಾಂಕ 21-2-2026ನೇ ಶನಿವಾರದಂದು ರವೀಂದ್ರ ಕಲಾಭವನ, ವಿ.ವಿ

19 Feb 2026 12:01 pm
ಟ್ರಂಪ್ ಜೊತೆಗಿನ ಸಂಘರ್ಷ ಮೀರಿ ಕ್ಯೂಬಾ ಈಗಿನ ಬಿಕ್ಕಟ್ಟಿನಿಂದ ಎದ್ದು ನಿಂತೀತೇ?

ಈಗಾಗಲೇ ಆಹಾರ ಮತ್ತು ಔಷಧದಂತಹ ಮೂಲಭೂತ ಸರಬರಾಜುಗಳ ಕೊರತೆಯಿಂದ ಬಳಲುತ್ತಿರುವ ಕ್ಯೂಬಾ, ಕಸದ ರಾಶಿಯಿಂದಾಗಿ ಇನ್ನಷ್ಟು ಹದಗೆಟ್ಟಿದೆ. ಕ್ಯೂಬಾದಲ್ಲಿ ಕಸದ ಟ್ರಕ್‌ಗಳನ್ನು ಓಡಿಸಲು ಸಾಕಷ್ಟು ಇಂಧನವೂ ಇಲ್ಲ. ಇದು ರಾಜಧಾನಿ ಹವಾನ

19 Feb 2026 11:31 am
BJPಯನ್ನು ಆರೆಸ್ಸೆಸ್ ನಿಯಂತ್ರಿಸುವುದಿಲ್ಲ : ಮೋಹನ್ ಭಾಗವತ್

ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘ  ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುವವರು ಆರೆಸ್ಸೆಸ್ ಅನ್ನು ಕೂಡ ವಿರೋಧಿಸುತ್ತಾರೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವ

19 Feb 2026 11:05 am
Epstein Files ವಿವಾದ : ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಿಂದ ಹೊರಗುಳಿದ ಬಿಲ್‌ ಗೇಟ್ಸ್‌

ಹೊಸದಿಲ್ಲಿ: ಎಪ್ಸ್ಟೀನ್ ಕಡತದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್ ಅವರ ಹೆಸರು ಕಾಣಿಸಿಕೊಂಡಿರುವುದರ ಕುರಿತು ಉಂಟಾದ ವಿವಾದದ ಮಧ್ಯೆ ದಿಲ್ಲಿಯಲ್ಲಿ ನಡೆಯುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಬಿಲ್‌ ಗ

19 Feb 2026 10:33 am
ಉತ್ತರ ಕಲಬುರಗಿಯಲ್ಲಿ ಹದಗೆಟ್ಟ ರಸ್ತೆಗಳು

► 5 ಕಿ.ಮೀ. ವ್ಯಾಪ್ತಿಯೊಳಗೆ ನಡೆದ ಅಪಘಾತಗಳಲ್ಲಿ 43 ಜನ ಮೃತ್ಯು► 258 ಮಂದಿಗೆ ಗಾಯ: ಆರ್‌ಟಿಐ ಮಾಹಿತಿಯಿಂದ ಬಹಿರಂಗ

19 Feb 2026 10:30 am
ಜೆಫ್ರಿ ಎಪ್‌ಸ್ಟೀನ್ ಪ್ರಕರಣ: ಅಧಿಕಾರದ ಕರಾಳ ಹಾದಿ ಮತ್ತು ನೈತಿಕತೆಯ ಪತನ

ನಾಗರಿಕತೆಯ ಮುಖವಾಡದ ಹಿಂದಿನ ಕ್ರೌರ್ಯ ಇಂದಿನ ಆಧುನಿಕ ಜಗತ್ತು ತಾಂತ್ರಿಕವಾಗಿ ಮುಂದುವರಿದಿದೆ, ಪ್ರಜಾಪ್ರಭುತ್ವದ ಮೌಲ್ಯಗಳು ಗಟ್ಟಿಯಾಗಿವೆ ಮತ್ತು ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಹೆಚ್ಚಿದೆ ಎಂದು ನಾವು ಹೆಮ್ಮೆಯಿಂದ ಹೇಳ

19 Feb 2026 10:28 am
ಬೀದರ್‌ನಲ್ಲಿದೆ ಕಲ್ಯಾಣ ಕರ್ನಾಟಕದ ಏಕೈಕ ಓಯಸ್ಟರ್ ಅಣಬೆ ಬೆಳೆ, ಬೀಜ ತಯಾರಿಕಾ ಕೇಂದ್ರ

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಓಯಸ್ಟರ್ (ಸಿಂಪಿ) ಅಣಬೆ ಬೆಳೆ ಹಾಗೂ ಬೀಜ ತಯಾರಿಕಾ ಜೈವಿಕ ಕೇಂದ್ರ ಹೊಂದಿರುವ ಏಕೈಕ ಜಿಲ್ಲೆ ಬೀದರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ

19 Feb 2026 10:11 am
ಆತ್ಮಜಾಗೃತಿ ಮತ್ತು ಸಚ್ಚಾರಿತ್ರ್ಯದ ಸತ್ಫಲ ನೀಡುವ ರಮದಾನ್

185ನೇ ವಚನದಲ್ಲಿ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದರ ಹಿಂದಿನ ಎರಡು ಔಚಿತ್ಯಗಳನ್ನು ತಿಳಿಸಲಾಗಿದೆ. ಮೊದಲನೆಯದು, ಕುರ್‌ಆನ್ ಮೂಲಕ ಸಾತ್ವಿಕ ಬದುಕು ಸಾಗಿಸುವುದಕ್ಕೆ ಬೇಕಾದ ಮಾರ್ಗದರ್ಶನ ಒದಗಿಸಿದ್ದಕ್ಕಾಗಿ ಸೃಷ್ಟಿಕರ್

19 Feb 2026 9:57 am
ಶಿವಾಜಿಯನ್ನು ಟಿಪ್ಪುವಿಗೆ ಯಾಕೆ ಹೋಲಿಸಬಾರದು?

ಮಾಲೆಗಾಂವ್ ಉಪಮೇಯರ್ ಶಾನ್ ಎ ಹಿಂದ್ ನಿಹಾಲ್ ಅಹ್ಮದ್ ಅವರು ತಮ್ಮ ಕಚೇರಿಯಲ್ಲಿ ಟಿಪ್ಪು ಫೋಟೊ ನೇತು ಹಾಕಿರುವುದನ್ನು ವಿರೋಧಿಸಿ ಇತ್ತೀಚೆಗೆ ಬಿಜೆಪಿ ಮತ್ತು ಶಿವಸೇನೆಯ ಮುಖಂಡರು ಗದ್ದಲ ಎಬ್ಬಿಸಿರುವುದು ಮಾಧ್ಯಮಗಳಲ್ಲಿ ಸುದ

19 Feb 2026 8:30 am
ಟಿ20 ವಿಶ್ವಕಪ್ : ಗುಂಪು ಹಂತದಲ್ಲಿ ಅಜೇಯ ಭಾರತಕ್ಕೆ ಸೂಪರ್ 8ರಲ್ಲಿ ಕಠಿಣ ಸವಾಲು

ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ ಭಾರತ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೂಪರ್ 8 ಹಂತಕ್ಕೆ ತಲುಪಿದೆ. ಆದರೆ ಭಾರತದ ಸಂಪೂರ್ಣ ಬ್ಯಾಟಿಂಗ್ ಶಕ್ತಿ ಇನ್ನೂ ಪ್ರದರ್ಶನಗೊಂಡಿಲ್ಲ

19 Feb 2026 8:20 am
ಪತ್ನಿಯನ್ನು ಹತ್ಯೆಗೈದು ಬಂಧನಕ್ಕಾಗಿ ಕಾದು ಕುಳಿತ ಇಸ್ರೋ ಮಾಜಿ ಅಧಿಕಾರಿ!

ಬೆಂಗಳೂರು: ಪತ್ನಿಯ ಕುತ್ತಿಗೆಯನ್ನು ಟವೆಲ್ ನಿಂದ ಬಿಗಿದು ಉಸಿರುಗಟ್ಟಿಸಿ ಕೊಂದ ಇಸ್ರೋದ ಮಾಜಿ ಅಧಿಕಾರಿ, ಪೊಲೀಸರು ಬಂದು ಬಂಧಿಸುವವರೆಗೂ ಕೃತ್ಯ ಎಸಗಿದ ಕೊಠಡಿಯಲ್ಲೇ ಕಾದು ಕುಳಿತ ಅಪರೂಪದ ಪ್ರಕರಣ ವರದಿಯಾಗಿದೆ. ದಕ್ಷಿಣ ಬೆಂ

19 Feb 2026 8:20 am
ಇಸ್ರೇಲ್ ನಡೆ ಖಂಡಿಸುವ ವಿಶ್ವಸಂಸ್ಥೆ ಹೇಳಿಕೆಗೆ ಸಹಿ ಹಾಕಿದ ಭಾರತ

ವಿಶ್ವಸಂಸ್ಥೆ: ಪಶ್ಚಿಮ ದಂಡೆಯ ಮೇಲಿನ ನಿಯಂತ್ರಣ ಬಿಗಿಗೊಳಿಸಲು ಇಸ್ರೇಲ್ ನಡೆಸುತ್ತಿರುವ ಪ್ರಯತ್ನವನ್ನು ಖಂಡಿಸುವ ಸಂಬಂಧ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಹೇಳಿಕೆಗೆ ಭಾರತ ಸೇರಿದಂತೆ 100 ದೇಶಗಳು ಮತ್ತು ಅಂತರರಾಷ್ಟ್ರೀಯ

19 Feb 2026 8:00 am
ಅಮೆರಿಕದಲ್ಲಿ ಭೀಕರ ಹಿಮಪಾತ; 8 ಮಂದಿ ಮೃತ್ಯು

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾ ಲೇಕ್ ತಹೋಯ್ ಸಮೀಪ ಸಂಭವಿಸಿದ ಭೀಕರ ಹಿಮಪ್ರವಾಹದ ವೇಳೆ ನಾಪತ್ತೆಯಾಗಿದ್ದ ಎಂಟು ಮಂದಿ ಹಿಮಜಾರುಗರ (ಸ್ಕೀಯರ್ಸ್) ಮೃತದೇಹವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದು ಕಳೆದ 50 ವರ್ಷ

19 Feb 2026 7:50 am
ಬೆಂಗಳೂರಿನ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್ ಅಡಿ ಚಿಕಿತ್ಸೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್-ಆರೋಗ್ಯ ಕರ್ನಾಟಕ ಅಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜ್ಯ ಸರಕಾರವು ಆ

19 Feb 2026 12:36 am
ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ಕನ್ನಡಿಗರು ಮರುಳಾಗುವುದಿಲ್ಲ : ದಿನೇಶ್ ಗುಂಡೂರಾವ್

ಬೆಂಗಳೂರು : ಅಧಿಕಾರವಿಲ್ಲದೆ ಹತಾಶೆಗೊಂಡಿರುವ ಆರ್.ಅಶೋಕ್ ಮತ್ತು ತಂಡ ದಿನಕ್ಕೊಂದು ಸುಳ್ಳಿನ ಕಂತೆ ಬಿಚ್ಚಿಡುತ್ತಿದೆ. ಅಂಕಿ-ಅಂಶಗಳ ಅರಿವಿಲ್ಲದೆ, ಜನರ ದಿಕ್ಕು ತಪ್ಪಿಸುವ ಬಿಜೆಪಿಯ ‘ಸುಳ್ಳಿನ ಫ್ಯಾಕ್ಟರಿ'ಗೆ ಕನ್ನಡಿಗರು ಎಂ

19 Feb 2026 12:33 am
ಬೆಂಗಳೂರು | ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ

ಬೆಂಗಳೂರು : ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗರ ನಿವಾಸಿ ದೇವಮ್ಮ (58) ಪತಿಯಿಂದಲೇ ಕೊಲೆಯಾದ ಪತ್ನಿ ಎಂ

19 Feb 2026 12:29 am
ನೆಲ-ಜಲ-ಭಾಷೆಗಾಗಿ ಪ್ರಾಣವನ್ನೇ ಮುಡುಪಾಗಿಟ್ಟವರು ಡಾ.ಎಂ.ಚಿದಾನಂದಮೂರ್ತಿ : ಹಂಪನಾ

ಬೆಂಗಳೂರು : ಕನ್ನಡ ನೆಲ-ಜಲ-ಭಾಷೆಯ ವಿಚಾರಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಅಪರೂಪದ ಬರಹಗಾರ ಡಾ.ಎಂ. ಚಿದಾನಂದಮೂರ್ತಿ ಅವರು ಕನ್ನಡ ಸಾಹಿತ್ಯ, ಸಂಶೋಧನೆ ಮತ್ತು ವೈಚಾರಿಕತೆಗೆ ಕೊಟ್ಟ ಕೊಡುಗೆ ಅನನ್ಯವಾದದ್ದು ಎಂದು ಹಿರ

19 Feb 2026 12:22 am
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ : ಪೊಲೀಸ್ ಹೊರಠಾಣೆ ಉದ್ಘಾಟನೆ

ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್‌ನ ಪಕ್ಕದಲ್ಲಿರುವ

19 Feb 2026 12:17 am
ರಾಜ್ಯ ಸರಕಾರ ಎಸ್‍ಐಆರ್ ವಿರುದ್ಧ ನಿರ್ಣಯ ತೆಗೆದುಕೊಳ್ಳಲು ಆಗ್ರಹ

ಬೆಂಗಳೂರು : ಮತದಾನದ ಹಕ್ಕು ಮತ್ತು ಪೌರತ್ವದ ಹಕ್ಕುಗಳನ್ನು ರಕ್ಷಿಸಲು ವಿಶೇಷ ತೀವ್ರ ಪರಿಷ್ಕರಣೆಯ (ಎಸ್‍ಐಆರ್) ವಿರುದ್ಧ ರಾಜ್ಯ ಸರಕಾರ ಮುಂದಿನ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‍ನಲ್ಲಿ ನಿರ್ಣಯವನ್ನ

19 Feb 2026 12:17 am
ತಾಯಿ ಋಣ ಎಂದಿಗೂ ತೀರಿಸಲು ಸಾಧ್ಯವಿಲ್ಲ: ಡಾ.ದಾಕ್ಷಾಯಿಣಿ ಅಪ್ಪ

ಹಾರಕೂಡ ಮಠದಲ್ಲಿ ಅವ್ವ ಪ್ರಶಸ್ತಿ ಪ್ರದಾನ

18 Feb 2026 11:58 pm
ವೈದ್ಯಕೀಯ ಸಂಸ್ಥೆಗಳಿಗೆ 2006ರಿಂದಲೇ ಎನ್‌ಪಿಎಸ್ ಅನ್ವಯಿಸಲು ಕೋರಿ ಅರ್ಜಿ; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ ಸರಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಬದಲಿಗೆ 2006ರಿಂದ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅನ್ವಯಿಸ

18 Feb 2026 11:53 pm
ವಿಜಯನಗರ | ವಿಕಲಚೇತನ ಪ್ರವಾಸಿಗರ ಹಿತದೃಷ್ಟಿಯಿಂದ ಬ್ಯಾಟರಿಚಾಲಿತ ವಾಹನಗಳಿಗೆ ರ‍್ಯಾಂಪ್ ಅಳವಡಿಕೆ

ವಿಜಯನಗರ: ವಿಶ್ವ ಪರಂಪರೆ ಹಂಪಿಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ‍್ಯ

18 Feb 2026 11:50 pm
Kolar | ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ , ಎಂ.ಆರ್.ಐ. ಸ್ಕ್ಯಾನ್ ಬಂದ್: ಸೌಲಭ್ಯ ಇಲ್ಲದೆ ರೋಗಿಗಳ ಪರದಾಟ

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್ ಬಂದ್ ಆಗಿದ್ದು, ಇದರಿಂದ ಬಡ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ತಡರಾತ್ರಿ 12 ಗಂಟೆಯಿಂದ ಯಾವುದೇ ಮಾಹಿತಿ ನೀಡದೆ ಏ

18 Feb 2026 11:50 pm
ಜಮಖಂಡಿ-ಮೀರಜ್ ಹೆದ್ದಾರಿಯಲ್ಲಿ ಅಪಘಾತ; ಒಂದೇ ಕುಟುಂಬದ ಮೂವರ ಮೃತ್ಯು

ಬೆಳಗಾವಿ : ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿರುವುದು ವರದಿ

18 Feb 2026 11:40 pm
ಸರ್ಕಾರಿ ನೌಕರರ ಬೇಡಿಕೆಗಳು ಸರಕಾರದ ಮಟ್ಟದಲ್ಲಿ ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ : ಸಿ.ಎಸ್.ಷಡಾಕ್ಷರಿ

ಭಾಲ್ಕಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಸನ್ಮಾನ

18 Feb 2026 11:40 pm
ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಲಿ: ಭೀಮಾ

ಬೀದರ್: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೆಯೇ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಪ್ರತಿ ವರ್ಷ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂ

18 Feb 2026 11:29 pm
ವಿಬಿ-ಜಿ ರಾಮ ಜಿ ಕುರಿತು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ : ಶಾಸಕ ಸಿದ್ದು ಪಾಟೀಲ್

ಬೀದರ್ : ವಿಬಿ-ಜಿ ರಾಮ ಜಿ ಯೋಜನೆಯು ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಕಾರ್ಮಿಕ ಹಾಗೂ ಗ್ರಾಮೀಣ ಜನತೆಗೆ ನೇರ ಲಾಭ ನೀಡುವ ಉದ್ದೇಶ ಹೊಂದಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಿಲ್ ಬಗ್ಗೆ ಜನರನ್ನು ಉದ್ದೇಶ ಪೂರ್ವಕವಾಗಿ ದಾರ

18 Feb 2026 11:23 pm