ಮಲ್ಪೆ, ನ.28: ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಶಿರಬೀಡು ಸರಕಾರಿ ಜೂನಿಯರ್ ಕಾಲೇಜ್ ಹಿಂಭಾಗದ ನಿವಾಸಿ ಅರುಣ ಪ್ರಭು(67) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.28ರಂದು ಬೆಳಗ್ಗೆ ಕಲ್ಯಾಣಪುರದ ಸ್ವರ್ಣ ನದಿಯ ನೀರಿಗೆ ಹಾರಿ ಆತ್
ಗುರುಪುರ: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಪದ್ಮನಾಭ ಕೋಟ್ಯಾನ್ ಅವರ ಪದಗ್ರಹಣ ಸಮಾರಂಭ ಹಾಗೂ ನೂತನ ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಸಮಾರಂಭವು ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಇನಾಯತ್ ಅಲಿ
ಕಲಬುರಗಿ: ಗರ್ಭಿಣಿಯೊಬ್ಬರು ಹೆರಿಗೆ ಬಳಿಕ ಮೃತಪಟ್ಟಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಲಬುರಗಿ ತಾಲೂಕಿನ ಹಾಗರಗಾ ಗ್ರಾ
ಮಂಗಳೂರು,ನ.28: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ರಾಷ್ಟ್ರೀಯ ನವ
ಮಂಗಳೂರು,ನ.28:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ಭಾಗದಿಂದ ಮೂಡಿದ, ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗ
ಮಂಗಳೂರು,ನ.28 : ದ.ಕ.ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಸುತ್ತಿರುವ
ಕೊಣಾಜೆ : ಚಿಕಿತ್ಸೆ ಇಲ್ಲದೆ ಯಾವುದೇ ನಾಗರಿಕರೂ ಸಾಯುವ ಸ್ಥಿತಿ ಬರಬಾರದು. ಎಲ್ಲಾ ನಾಗರಿಕರಿಗೆ ಆರೋಗ್ಯದ ಖಾತರಿ ನೀಡಿ ಸಂವಿಧಾನದ ಆಶಯವನ್ನು ಈಡೇರಿಸಬೇಕೆಂದು ಬಿ.ಕೆ.ಇಮ್ತಿಯಾಝ್ ಹೇಳಿದರು . ಅವರು ಉಳ್ಳಾಲ ತಾಲೂಕು ಅಂಬಲಮೊಗರು
ಸುಸ್ಥಿರ ಅಭಿವೃದ್ಧಿಗೆ ರಸಾಯನಶಾಸ್ತ್ರದ ಕೊಡುಗೆ ಅಪಾರ : ಪ್ರೊ ಮಂಜಯ್ಯ
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಶುಕ್ರವಾರ ಪ್ರಾರಂಭಿಸಲಾಯಿತು. ಪುರಸಭೆ ಸದಸ್ಯೆ ದಿವ್ಯಾ ಜಗದೀಶ್ ತರಗತಿಯನ್ನು ಉದ್ಘಾಟಿಸಿ, ಸಮಾಜಕ್ಕೆ
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಕರಾಟೆಪಟುಗ
ಮಂಗಳೂರು, ನ.28: ಗಾಂಜಾ ಸೇವನೆ ಮಾಡಿದ ಆರೋಪಕ್ಕೆ ಸಂಬಂದಿಸಿದಂತೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಬೆಳಗ್ಗೆ ಕುದ್ರೋಳಿ ಬಳಿ ಕರ್ತವ್ಯ ನಿರತ ಪೊಲೀಸರು ಸುರತ್ಕಲ್ ಕೃ
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಕಾರ್ಯವೈಖರಿ, ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಸರಕಾರಕ್ಕೆ ಅನುಪಾಲನಾ ವರದಿಯನ್ನು ನೀಡಬೇಕೆಂದು ಸಿಎಂ ಸಚಿವಾಲಯದಿಂದ ಆರೋಗ್ಯ ಮತ್ತು ಕ
ಕಲಬುರಗಿ: ಮಕ್ಕಳಲ್ಲಿ ಪ್ರತಿಭೆಯೆನ್ನುವುದು ಪಠ್ಯವಿಷಯವನ್ನು ಹೊರತು ಪಡಿಸಿಯೂ ಸುಪ್ತವಾಗಿ ಅಡಗಿರಬಹುದು. ಅದು ಸಂಗೀತ, ಚಿತ್ರಕಲೆ, ನೃತ್ಯ, ಮಿಮಿಕ್ರಿ, ಭಾಷಣ, ಭಾಷಾಕೌಶಲ್ಯ ಹೀಗೆ ಯಾವುದೇ ರೂಪದಲ್ಲಿ ಅಂತರ್ಗತ ಆಗಿರುತ್ತದೆ. ಅದ
ಪ್ರತ್ಯೇಕ 2 ಪ್ರಕರಣ ದಾಖಲು
ಆಯುಷ್ ಮ್ಹಾತ್ರೆ | Photo Credit : X ಲಕ್ನೊ, ನ.28: ಆಯುಷ್ ಮ್ಹಾತ್ರೆ ಚೊಚ್ಚಲ ಶತಕದ(53 ಎಸೆತ, 110 ರನ್)ಸಹಾಯದಿಂದ ಮುಂಬೈ ತಂಡವು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಮುಂಬೈ ತಂಡವು ವಿದರ್ಭ ತಂಡದ ವಿರುದ್ದ 7 ವಿಕೆಟ
ಅರ್ಬನ್ ನೇಗಿ | Image: Instagram ಲಂಡನ್, ನ.28: ಭಾರತೀಯ ಮೂಲದ ಫುಟ್ಬಾಲ್ ಆಟಗಾರ್ತಿ, ಒಂಭತ್ತು ವರ್ಷದ ಅರ್ಬನ್ ನೇಗಿ ಇಂಗ್ಲೆಂಡ್ ನ ಎವರ್ಟನ್ ಅಕಾಡೆಮಿಯೊಂದಿಗೆ ಸಹಿ ಹಾಕಿದ್ದಾರೆ. ಈ ಮೂಲಕ ಸದ್ಯ ಫಿಫಾ ರ್ಯಾಂಕಿಂಗ್ ನಲ್ಲಿ ಕುಸಿತ ಕಂಡಿರ
ಕಲಬುರಗಿ: 2013ರಲ್ಲಿ ಕೈಗಾರಿಕೆ ಸ್ಥಾಪಿಸುವುದಾಗಿ ಹೇಳಿಕೊಂಡು ಕಲಬುರಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಒಟ್ಟು 1821 ಎಕರೆ ಭೂಮಿಯನ್ನು ಪುನಃ ರೈತರಿಗೆ ವಾಪಸ್ ಕೊಡಬೇಕೆಂದು ಭೂ ಸಂತ್ರಸ್ತ ರೈತರು ಆಗ್ರಹ
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ: ಸಿಎಂ ಸಿದ್ದರಾಮಯ್ಯ
ಹೊಸದಿಲ್ಲಿ, ನ.28: ಸ್ಟಾರ್ ಬ್ಯಾಟರ್ ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಸಮರ್ಥರಿದ್ದಾರೆ ಎಂದು ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಅಭಿಪ್ರಾಯಪಟ
ಕಲಬುರಗಿ: ವಿಶ್ವದ ಭೂಪಟದಲ್ಲಿಯೇ ಫರ್ಸಿಯ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ್ ಉಧ್ಯಮಗಳ ಮೂಲಕ ತನ್ನ ಛಾಪು ಮೂಡಿಸಿರುವ ಶಹಾಬಾದ್ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಮಂಜು ದಟ್ಟವಾಗಿ ಆವರಿಸಿ ನೋಡುಗರಿಗೆ ಆಶ್ಚರ್ಯ ಉಂಟಾದರೆ,
ಹೊಸದಿಲ್ಲಿ, ನ. 28: ಟಿಕೆಟ್ ವಿಚಾರವಾಗಿ ನಡೆದ ವಾಗ್ವಾದದ ಸಂದರ್ಭ ಪ್ರಯಾಣ ಟಿಕೆಟ್ ಪರೀಕ್ಷಕ (TTE) ತಳ್ಳಿದ ಭರದಲ್ಲಿ ಭಾರತೀಯ ನೌಕಾ ಪಡೆಯ ಅಧಿಕಾರಿಯ ಪತ್ನಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಉತ್ತರಪ್ರದೇಶದ ಇಟವಾ ಜಿಲ್ಲೆಯಲ್ಲ
ನೋಡುತ್ತಾ ವೀಡಿಯೋ ಮಾಡಿದ ಜನರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ
ಉಡುಪಿ, ನ.28: ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಪ್ರಸ್ತುತ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪ್ರೇಮಾಂಜಲಿ (24) ಎಂಬ ಯುವತಿ ನ.24ರಂದು ಮನೆಯಿಂದ ಹೊರಗೆ ಹೋದವರು ವ
ವಿಜಯನಗರ : ಖಾಸಗಿ ಮಾಲಿಕತ್ವದಲ್ಲಿರುವ 22 ಸ್ಲಂಗಳನ್ನು ಸ್ಲಂ ಬೋರ್ಡ್ ಗೆ ಹಸ್ತಾಂತರಿಸುವಂತೆ ಆಗ್ರಹಿಸಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದ
ದಾವಣಗೆರೆ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಆರೋಪದಡಿ ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯಕ್ ವಿರುದ್ಧ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʼರಾಮಾಯಣದಲ್ಲಿರುವ ಶ್ರೀರಾಮ, ಲಕ್ಷ್ಮಣ, ರಾವಣರು ಆ
ಉಡುಪಿ, ನ.28: ಬಾರ್ಕೂರಿನ ಧರ್ಮಶಾಲೆ ಶ್ರೀಮಾಸ್ತಿ ಅಮ್ಮನವರ ದೇವಳದ ಮುಕ್ತೇಸರ ಹಾಗೂ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಂತಪದ್ಮನಾಭ ಭಟ್ (51) ಗುರುವಾರ ನಿಧನಹೊಂದಿದರು. ತನ್ನ ಉದ್ಯೋಗ ತೊರೆದು ಅರ್ಚಕರಾಗಿದ್ದ ಇವರು ಮಾಸ್
ವಿಜಯನಗರ: ಪೊಲೀಸ್ ವೃತ್ತಿಯಲ್ಲಿ ಮಾನಸಿಕ, ಬೌದ್ಧಿಕ ಆರೋಗ್ಯದ ಜೊತೆಗೆ ದೈಹಿಕ ಸದೃಢತೆ ಅತ್ಯಗತ್ಯ. ಒತ್ತಡ ನಿರ್ವಹಣೆಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಡಿಎ
ಮೈಸೂರು/ಹುಣಸೂರು: ಹುಣಸೂರು ತಾಲೂಕು ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಜಮೀನೊಂದರಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಗುರುವಾರ ತಡರಾತ್ರಿ ಸರೆ ಹಿಡಿಯಲಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ವಿಜಯನಗರ : ಆಲ್ ಇಂಡಿಯಾ ಡೆಮಾಕ್ರೆಟ್ ಸ್ಟೂಡೆಂಟ್ ಆರ್ಗನೈಸೇಶನ್ (AIDSO) ವಿದ್ಯಾರ್ಥಿ ಸಂಘಟನೆ ವತಿಯಿಂದ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಕ್ರಾಂತಿಯ ಹರಿಕಾರ ಮಹಾತ್ಮ ಜ್ಯೋತಿಬಾ ಫುಲೆ ಅವರ ಸ್ಮರಣೆ ದ
ಹೊಸದಿಲ್ಲಿ,ನ.28: ಬಡ ಕಕ್ಷಿದಾರರಿಗೆ ನ್ಯಾಯದಾನವನ್ನು ಖಾತರಿಪಡಿಸಲು ನ್ಯಾಯಾಲಯದಲ್ಲಿ ಮಧ್ಯರಾತ್ರಿಯವರೆಗೂ ಕುಳಿತುಕೊಳ್ಳಲು ಸಿದ್ಧನಿದ್ದೇನೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಶುಕ್ರವಾರ ತಿಳಿಸಿದ್
ಮಂಗಳೂರು,ನ.28: ನಗರದ ಕೋಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್ ನಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆಯಾಗುತ್ತಿರುವ ಬಗ್ಗೆ ಹೈಕೋರ್ಟ್ ನಲ್ಲಿ ನಡೆದ ವ
ಉಡುಪಿ, ನ.28: ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ತಾನು ನೀಡಿದ ಪ್ರಥಮ ಭೇಟಿಯ ವೇಳೆ ಉಡುಪಿಯ ಜನತೆ ತನಗೆ ನೀಡಿದ ಆತ್ಮೀಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಸಂದೇಶವನ್ನು ನೀ
ಹೊಸದಿಲ್ಲಿ, ನ. 28: ಹರ್ಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನೈರ್ಮಲ್ಯ ಕಾರ್ಮಿಕರಿಗೆ ಮುಟ್ಟಾಗಿರುವುದನ್ನು ಗುಪ್ತಾಂಗದ ಫೊಟೊಗಳ ಮೂಲಕ ಸಾಬೀತುಪಡಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಯ
ಹೊಸದಿಲ್ಲಿ, ನ. 28: ಕೇರಳದಲ್ಲಿ ನಿಷೇಧಿತ ಕೀಟನಾಶಕ ಎಂಡೋಸಲ್ಫಾನ್ ನ ನೂರಾರು ಬ್ಯಾರಲ್ ಗಳು ನಾಪತ್ತೆಯಾಗಿರುವ ಕುರಿತು ತನಿಖೆ ನಡೆಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸ
ಸುಳ್ಯ : ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಸಂಪಾಜೆಯ ಚೌಕಿ ಬಳಿ ಗುರುವಾರ ಸಂಭವಿಸಿದೆ. ಮೂಲತಃ ಚೆಂಬು ಗ್ರಾಮದ ಉಂಬಳೆ ನಿವಾಸಿ ಆಗಿರುವ ಪ್ರಸ್ತುತ ಸಂಪಾಜೆಯ ಚೌಕಿ ಬಳಿಯ ಕಮಲ (85) ತನ್ನ ಮನೆಯ ಮಹಡಿಯ
ಅಂಕಾರ, ನ.28: ಟರ್ಕಿಯ ಸಂಸತ್ತಿನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ದಕ್ಷಿಣ ಏಶ್ಯಾದ ಪ್ರಾದೇಶಿಕ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಿದ್ದ ಸಂದರ್ಭ ವಿದೇಶಾಂಗ ಸಚಿವ ಹಕಾನ್ ಫಿದಾನ್ ಕಾಶ್ಮೀರದ ವಿಷಯ ಪ್ರಸ್ತಾಪಿಸಿದ್ದು ` ಮಾತುಕತ
ಉಡುಪಿ, ನ.28: ಇದು ನವ ಭಾರತ. ನಾವು ಯಾರ ಮುಂದೂ ತಲೆ ಬಾಗಿಸುವುದಿಲ್ಲ ಹಾಗೂ ದೇಶದ ಶಾಂತಿ ಮತ್ತು ಸ್ಥಿರತೆಯ ವಿಷಯದಲ್ಲಿ ಯಾರೊಂದಿಗೂ ರಾಜಿಯೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಘೋಷಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ವತ
ರಾಯಚೂರು: ಕರ್ನಾಟಕ ಸರಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಆಂಧ್ರಪ್ರದೇಶದ ನೀರಾವರಿ ಇಲಾಖೆ ಸಚಿವರಾದ ನಿಮ್ಮಲ ರಾಮನಾಯ್ಡು ಹಾಗೂ ಕೈಗಾರಿಕಾ ಸಚಿವರಾದ ಟಿ.ಜಿ ಭರತ್ ಅವರೊ
ಸ್ವಉದ್ಯೋಗಕ್ಕಾಗಿ ಪ್ರತಿ ಮಹಿಳೆಗೆ ತಲಾ 10 ಸಾವಿರ ರೂ. ವಿತರಣೆ
ಲಾಹೋರ್, ನ.28: ಅಡಿಯಾಲಾ ಜೈಲಿನಲ್ಲಿ ಬಂಧನದಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಭೇಟಿಯಾಗಲು ಅನುಮತಿ ನಿರಾಕರಿಸುವ ಮೂಲಕ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಇತರರು ನ್ಯಾಯಾಂಗ ನಿಂದನೆ ಎಸಗಿದ್ದಾರೆಂದು
ಎರಡು ಬಾರಿ ಶಸ್ತ್ರಚಿಕಿತ್ಸೆ; ವರ್ಷಗಳ ಕಾಲ ಆಸ್ಪತ್ರೆಯಲ್ಲಿದ್ದ ಕ್ರಿಕೆಟರ್
ರಾವಲ್ಪಿಂಡಿ, ನ.28: ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಗುರುವಾರ ರಾತ್ರಿ ಶ್ರೀಲಂಕಾ ತಂಡದ ವಿರುದ್ಧ ಟಿ20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಮತ್ತೊಮ್ಮೆ ಶೂನ್ಯಕ್ಕೆ ಔಟಾದರು. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಹೆಚ್ಚು ಬಾರ
ಹೊಸದಿಲ್ಲಿ, ನ.28: ದುಬೈನಲ್ಲಿ ಡಿಸೆಂಬರ್ 12ರಿಂದ 21ರ ತನಕ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಶ್ಯಕಪ್ ಟೂರ್ನಿಗಾಗಿ ಬಿಸಿಸಿಐನ ಜೂನಿಯರ್ ಕ್ರಿಕೆಟ್ ಸಮಿತಿಯು ಶುಕ್ರವಾರ 15 ಸದಸ್ಯರನ್ನು ಒಳಗೊಂಡ ಭಾರತದ ಅಂಡರ್-19 ಕ್ರಿಕೆಟ್ ತಂಡವ
ಸಿಡ್ನಿ, ನ.28: ಬ್ರಿಸ್ಬೇನ್ ನಲ್ಲಿ ಡಿಸೆಂಬರ್ 4ರಿಂದ ಹಗಲು-ರಾತ್ರಿ ನಡೆಯಲಿರುವ ಎರಡನೇ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ನಾಯಕ ಪ್ಯಾಟ್ ಕಮಿನ್ಸ್ ತಂಡದಲ್ಲಿ ಸ್ಥಾನ
ಯಾದಗಿರಿ: ಜಿಲ್ಲೆಯ ಜೀವನಾಡಿ ಎಂದೇ ಕರೆಯುವ ರಾಜ್ಯ ಹೆದ್ದಾರಿ, ಭೀಮಾ ನದಿಯ ಸೇತುವೆ ಮಾರ್ಗದಲ್ಲಿ ರಸ್ತೆ ಕಾಮಗಾರಿ ಸದ್ಯ ಆಮೆಗತಿಯಲ್ಲಿ ನಡೆಯುತ್ತಿದ್ದು ಹೊಸ ರೈಲು ಸೇತುವೆ ಮತ್ತು ಗುರುಸಣಗಿ ಬ್ರಿಜ್-ಬ್ಯಾರೇಜ್ ರಸ್ತೆ ಸಂಪೂರ
‘ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ’
ಮುನ್ನಾರ್,ನ.28: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ಗಿರಿಧಾಮದ ಬಳಿಯ ಅನಚ್ಚಾಲ್ ನ ಸ್ಕೈ ಡೈನಿಂಗ್ ರೆಸ್ಟೋರಂಟ್ ನಲ್ಲಿ ನಾಲ್ವರು ಪ್ರವಾಸಿಗಳು ಸೇರಿದಂತೆ ಐವರು ಸಿಕ್ಕಿಹಾಕಿಕೊಂಡಿದ್ದ ಘಟನೆ ಶುಕ್ರವಾರ ಸಂಭವಿಸಿದ್ದು, ಅಗ್
ಪಣಐ,ನ.28: ದಕ್ಷಿಣ ಗೋವಾದ ಕಾಣಕೋಣ ಬಳಿಯ ಪರ್ತಗಾಳಿಯಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಠದ ಆವರಣದಲ್ಲಿ ಸ್ಥಾಪಿಸಲಾಗಿರುವ 77 ಅಡಿ ಎತ್ತರದ ಶ್ರೀರಾಮನ ಕಂ
ಕಲಬುರಗಿ: ಕ್ರೀಡಾಕೂಟ ಕೇವಲ ಸೋಲು-ಗೆಲುವಿಗೆ ಸೀಮಿತವಾಗಿಲ್ಲ. ಅದು ಆರೋಗ್ಯದ ದೃಷ್ಠಿಯಿಂದಲು ಮತ್ತು ವೃತ್ತಿಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು. ಶುಕ್ರವಾರ ಇ
ಬಲಿಯಾ,ನ.28: ಅಪರಿಚಿತ ದುಷ್ಕರ್ಮಿಗಳು ಇಲ್ಲಿಯ ಗದ್ವಾರ್ ನಲ್ಲಿರುವ ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿಯನ್ನುಂಟು ಮಾಡಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿತ್ತು ಎಂದು ಪೋಲಿಸರು ಶುಕ್ರವಾರ ತಿಳಿಸಿದರು.
ಬೈಂದೂರು, ನ.28: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕುಡೂರು ಮನೆಯವರ ಯಜಮಾನಿಕೆಯ ಎಲ್ಲೂರು ಕಂಬಳ ಗುರುವಾರ ಸಂಜೆ ವೈಭವದಿಂದ ನಡೆಯಿತು. ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಮಾರ್ಗದರ್ಶನದಲ್ಲಿ ನಡೆದ ಕಂಬಳ
ಕಲಬುರಗಿ: ಚಿಂಚೋಳಿ ತಾಲೂಕಿನ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಬಿಜೆಪಿ ವತಿಯಿಂದ ಶಾಸಕ ಡಾ.ಅವಿನಾಶ್ ಜಾಧವ್ ಅವರ ನೇತೃತ್ವದಲ್ಲಿ ಚಿಂಚೋಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು
ಬೆಂಗಳೂರು: ಹಿರಿಯ ಪತ್ರಕರ್ತ ಅ.ಚ.ಶಿವಣ್ಣ (84) ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಪತ್ನಿ ಇಂದಿರಾ, ಪುತ್ರ ವಿಕ್ಟೋರಿಯಾ ಆಸ್ಪತ್ರೆಯ ತಜ್ಞ ವೈದ್ಯ ಡಾ.ದೀಪಕ್ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರು ಹಾಗೂ ಸಹೋದ್ಯೋ
ಉಡುಪಿ, ನ.28: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ಬೀಡಿ ಕಾರ್ಮಿಕರ ಸಮಸ್ಯೆಯ ಕುರಿತು ಸಭೆ ನಡೆಯಿತು. 2018ರಿಂದ 2024 ರವರಗಿನ ಬಾಕಿ ಉಳಿಸಿರುವ ವೇತನ, 1.4.2024 ರಿಂದ ಜಾರಿಯಾಗಬೇಕಿದ್ದ ಸರಕಾರ ಆದೇಶಿರು
► ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ ನರೇಂದ್ರ ಮೋದಿ ► ಪುತ್ತಿಗೆ ಮಠದಿಂದ ‘ಭಾರತ ಭಾಗ್ಯ ವಿಧಾತ’ ಬಿರುದು, ಸನ್ಮಾನ
ಬೆಂಗಳೂರು: ‘ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ನಗ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಹುಮನಾಬಾದ್ನಲ್ಲಿ ಓದುಗರು, ಹಿತೈಷಿಗಳ ಸಭೆ
ಜೆರುಸಲೇಂ/ಹೊಸದಿಲ್ಲಿ: ಇಸ್ರೇಲ್ ಹಾಗೂ ಆಕ್ರಮಿತ ಫೆಲೆಸ್ತೀನ್ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗಳ ಪರಿಶೀಲನೆಗಾಗಿ ವಿಶ್ವಸಂಸ್ಥೆ ರಚಿಸಿರುವ ಪ್ರಮುಖ ಅಂತರರಾಷ್ಟ್ರೀಯ ವಿಚಾರಣಾ ಆಯೋಗಕ್ಕೆ ಭಾರತದ ಮ
ಶ್ರೀಕೃಷ್ಣ ಮಠದ ಕನಕಕಿಂಡಿಗೆ ಸ್ವರ್ಣ ಕವಚದ ಸೇವೆ ನೀಡಿದ್ದ ಮಧ್ವರಾಜ್
ಹಾವೇರಿ: ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಇದೇ ರೀತಿ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ-ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕ
ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಎಲ್ಲ ಬೆಳವಣಿಗೆಗಳನ್ನು ಕಾಂಗ್ರೆಸ್ ಹೈಕಮಾಂಡ್ನ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿಶ
ಯಾದಗಿರಿ: ಜಿಲ್ಲೆಯ ವಡಗೇರಾ, ದೋರನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೆ ಏರಿಸಿದ್ದರ ಹಿಂದೆ ಸಚಿವರಾದ ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ ಖರ್ಗೆ, ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ
ಕಲಬುರಗಿ: ನಗರದ ಬೀದಿ ನಾಯಿಗಳನ್ನು ಹೊರವಲಯದ ಉದನೂರ ಗ್ರಾಮದ ಸಮೀಪ ಸ್ಥಳಾಂತರಿಸುತ್ತಿರುವುದನ್ನು ಖಂಡಿಸಿ, ಉದನೂರ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ದಕ್ಷಿಣ ಮತಕ್ಷೇತ್ರದ ಶಾಸಕ, ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಅಧಿಕಾರಿಗಳಿ
ಉಡುಪಿ, ನ.28: ಉಡುಪಿಗೆ ಶುಕ್ರವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಪುಷ್ಪವೃಷ್ಠಿಯ ಮಾಡಿ ಪ್ರಧಾನಿಯನ್
ಕೊಪ್ಪಳ: ಕಿರ್ಲೋಸ್ಕರ್ ಕಾರ್ಖಾನೆಯಿಂದ ವಿವಿಧ ಸಾಧಕರಿಗೆ ಸನ್ಮಾನಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಕಂಪೆನಿಯ ಹಾಲ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭದಲ್ಲಿ ಶರಣಪ್ಪಜಿರ್ ಹೂಗಾರ
►ಪ್ರಶಸ್ತಿ ಪ್ರದಾನ ಮಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ವ್ಯಾಪಕ ಅಸಮಾಧಾನ►ವಿವಾದದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಸಂತೋಷ್ ಹೆಗ್ಡೆ
ಕಲಬುರಗಿ: ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸುನೀಲ್ ಕುಮಾರ್ ದೊಡ್ಡಮನಿ ಅವರಿಗೆ ಚಿತ್ತಾಪುರ ಪಟ್ಟಣದಲ್ಲಿ ಮುಸ್ಲಿಂ ಸಮಾಜದ ಯುವ ಮುಖಂಡರು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಪಿಎಲ್ಡಿ ಬ್ಯಾ
ಮಂಗಳೂರು, ನ.28: ಎಂಆರ್ಪಿಎಲ್ನ ಕಾನೂನು ವಿಭಾಗದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್
ಮಂಗಳೂರು, ನ.28: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.14ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್
ಮಂಗಳೂರು, ನ.28: ನವ ಮಂಗಳೂರು ಬಂದರು ನಿರ್ಮಾಣಕ್ಕಾಗಿ ತನ್ನೆಲ್ಲಾ ಆಸ್ತಿಪಾಸ್ತಿಗಳನ್ನು ತ್ಯಾಗಗೈದು ಕಾಟಿಪಳ್ಳ ಪುನರ್ನಿವೇಶನ ಕಾಲನಿಯಲ್ಲಿ ವಾಸವಾಗಿರುವ ಗ್ರಾಮಸ್ಥರಿಗೆ 50 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡ ಮತ್ತು ಒಳ
ಮಂಗಳೂರು, ನ.28: ಸುರತ್ಕಲ್ ಇಡ್ಯದ ಅಲ್ ಶಿಫಾ ಜನರಲ್ ಸ್ಟೋರ್ ಮಾಲಕ ಶೇಖಬ್ಬ (61)ಎಂಬವರು ನವೆಂಬರ್ 27ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂದಿನಂತೆ ಬೆಳಗ್ಗೆ ತನ್ನ ಮನೆ ಸಮೀಪದ ಜನರಲ್ ಸ್ಟೋರ್ ನ
ಮಂಗಳೂರು, ನ.28: ವರ್ಕಳದ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಭಾಗಿತ್ವದಲ್ಲಿ ಡಿ.3ರಂದು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಕ್ಯಾಂಪಸ್ ಆವರಣದ
ಮಂಗಳೂರು : ತನ್ನ ಸ್ಥಾಪನೆಯ 50 ವರ್ಷ ಪೂರೈಸಿರುವ ನವಮಂಗಳೂರು ಪ್ರಾಧಿಕಾರವು ಈ ವರ್ಷ 46.01 ದಶಲಕ್ಷ ಮೆಟ್ರಿಕ್ ಟನ್ ಸಾಮಗ್ರಿಗಳನ್ನು ನಿರ್ವಹಿಸುವುದರ ಮೂಲಕ ದಾಖಲೆ ನಿರ್ಮಿಸಿದ್ದು, 2019ರಲ್ಲಿ ತೆರಿಗೆ ಕಳೆದು 137 ಕೋಟಿ ರೂ. ಲಾಭಗಳಿಸಿದ
ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಭೆ ಕರೆಯುವಂತೆ ಬಿಜೆಪಿಗೆ ಆಗ್ರಹ
ಬೆಂಗಳೂರು: ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ(71) ಅವರಿಗೆ ಶುಕ್ರವಾರ ನಿಧನರಾಗಿದ್ದಾರೆ. ಅಝೀಝ್ ಬೆಳಗಾಮಿ ತಮ್ಮ ವಿಶಿಷ್ಟ ಧ್ವನಿ, ನಾತ್ ಕಾವ್ಯ, ಚಿಂತನಾಶೀಲ ದೃಷ್ಟಿಕೋನ ಹಾಗೂ ಬಹುಮುಖ ಸಾಹಿತ್ಯ ಸೇವೆಗಳ ಮೂಲಕ ದೇ
ಯಾದಗಿರಿ: ರಾಜ್ಯದಲ್ಲಿ ಮುಖ್ಯ ಮಂತ್ರಿಗಳಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯಬೇಕು. ಬದಲಾವಣೆಯ ಅನಿವಾರ್ಯತೆ ಎದುರಾದರೇ ಸಚಿವರಾದ ಡಾ.ಪರಮೇಶ್ವರ್, ಸತೀಶ ಜಾರಕಿಹೊಳಿ ಅವರಲ್ಲಿ ಯಾರನ್ನಾದರೂ ಸಿಎಂ ಮಾಡಬೇಕೆಂದು ಕ್ರಾಂತಿವೀ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಅಮೆರಿಕದ ವಲಸೆ ನೀತಿಯನ್ನು ಬಿಗಿಗೊಳಿಸುವುದಾಗಿ ಘೋಷಿಸಿದ್ದಾರೆ. ಎಲ್ಲಾ ತೃತೀಯ ಜಗತ್ತಿನ ದೇಶಗಳಿಂದ ಬರುವ ವಲಸಿಗರನ್ನು ಶಾಶ್ವತವಾಗಿ ಸ್ಥಗಿತಗೊಳಿಸುವುದಾಗ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತೀವ್ರ ಏಕಾಂತದ ಬಂಧನದಲ್ಲಿರಿಸಿ, ಕುಟುಂಬಕ್ಕೆ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು, ಅವರ ಕಿರಿಯ ಪುತ್ರ ಖಾಸಿಮ್ ಖಾನ್ ಗಂಭೀರ ಆರೋಪ
ಮಂಗಳೂರು: ಮಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ನಡೆಸಲು ಉದ್ದೇಶಿಸಿರುವ 'ಕರಾವಳಿ ಉತ್ಸವ'ದ ಪೂರ್ವಭಾವಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿಂದು ಮಂಗಳೂರಿನ ವಿಮಾನ ನಿಲ್ದಾಣದ ಸಭಾಂಗದಲ್ಲಿ ಜರು
ಮಂಗಳೂರು, ನ.28: ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ತೆರಳಿದರು. ಉಡುಪಿ
ಮೂಡುಬಿದಿರೆ : ಇಂದಿನಿಂದ ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಗೊಳ್ಳಲಿರುವ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಪೈಕಿ ಮೂಡುಬಿದಿರೆ ವಲಯದ ಮಾಡದಂಗಡಿ ಅಂಗನವಾಡಿಗೆ ಮಂಜೂರಾದ ಈ ತರಗತಿಯನ್ನು ವಾಲ್ಪಾಡಿ ಗ್ರಾಮ ಪಂಚಾಯ
ದಾಖಲಾತಿ ವಿಳಂಬ, ಸಕಾಲಕ್ಕೆ ಸಿಗದ ಚಿಕಿತ್ಸಾ ವರದಿ, ಸಿಬ್ಬಂದಿಯ ಉಡಾಫೆ
ರಾಯಚೂರು: ವಿವಿಧ ಕಾರಣಕ್ಕೆ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗವು ತುರ್ವಿಹಾಳ ಪಟ್ಟಣ ಪಂಚಾಯ್ತಿ ಸೇರಿ ಇತರೆ ನಗರ ಸ್ಥಳೀಯ ಸಂಸ್ಥೆಗಳ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜಿಲ್ಲೆಯ ಸಿಂಧ
ರಾಯಚೂರು: ನಗರದಲ್ಲಿ ಇರುವ ಸಮಸ್ಯೆಗಳ ಕುರಿತು ಮತ್ತು ನಗರದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಸಭೆ ನಡೆಸಿ ಚರ್ಚಿಸಿದರು. ಮುಖ್ಯವಾಗಿ
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿನ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ಸಂಘರ್ಷ ಉಂಟಾಗುತ್ತಿರುವುದು ದುರದೃಷ್ಟಕರ. ಇದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೇರಕಾರಣ ಎಂದು ವಿಧಾನಪರಿಷತ್ ಸದಸ್ಯ ಎಚ
ಬೆಂಗಳೂರು ನ28: ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆಯಾಗಿ ವಿದ್ಯಮಾನಗಳನ್ನು ಅಂತಃಕರಣದಿಂದ ಕಾಣುವ ಪ್ರಮಾಣವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗ
ಉಡುಪಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ-ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿದರ
ಕಠ್ಮಂಡು : ನೇಪಾಳದ ಕೇಂದ್ರ ಬ್ಯಾಂಕ್ ಗುರುವಾರ ಹೊಸ 100 ರೂಪಾಯಿ ಮೌಲ್ಯದ ನೋಟುಗಳನ್ನು ಬಿಡುಗಡೆ ಮಾಡಿದೆ. ಈ ನೋಟಿನಲ್ಲಿ ನೇಪಾಳದ ಹೊಸ ನಕ್ಷೆ ಇದೆ. ಈ ನಕ್ಷೆಯಲ್ಲಿ ಭಾರತದ ಗಡಿ ಭೂಪ್ರದೇಶವಾದ ಕಾಲಾಪಾನಿ, ಲಿಂಪಿಯಾಧುರಾ ಮತ್ತು ಲಿಪ

18 C