ಬೆಂಗಳೂರು/ಧಾರವಾಡ : ಬೆಳಗಾವಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್ ಅವರನ್ನು ನಿರ್ಬಂಧಿಸಿ ಹೊರಡಿಸಲಾ
ಭೋಪಾಲ್: ಪದೇ ಪದೇ ಕೆಡುತ್ತಿದ್ದ ತನ್ನ 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾವನ್ನು ರಿಪೇರಿ ಮಾಡಲು ತಯಾರಿಕಾ ಕಂಪನಿ ಹಾಗೂ ಶೋರೂಮ್ ತಿಂಗಳುಗಟ್ಟಲೆ ನಿರಾಕರಿಸಿ, ತನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು, ತಾನು ಇ-ರಿ
ಕುಕನೂರು: ಆರೆಸ್ಸೆಸ್ ಸಂಘದ ಶತಾಬ್ದಿ ವರ್ಷಾಚರಣೆ ಹಾಗೂ ಹಿಂದೂ ಸಮಾಜೋತ್ಸವದ ಅಂಗವಾಗಿ ಮುಸ್ಲಿಮರಿಗೆ ಆಹ್ವಾನ ನೀಡುವ ಉದ್ದೇಶದಿಂದ ಮಹದೇವ ಸ್ವಾಮೀಜಿ ಮಸೀದಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಧರ್ಮಭೇದಗಳನ್ನು ಮೀ
ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥ
ಸ್ವಚ್ಛ, ಪಾರದರ್ಶಕ ನೀರಿಗೆ ಖ್ಯಾತಿ ಇಲ್ಲಿನ ಉಗಂತ್ ನದಿ
ಸೊಲ್ಲಾಪುರ: ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲಕ ಹಾಗೂ ಹೆಸರಾಂತ ಉದ್ಯಮಿ ಸುನೀಲ್ ಮೋತಿಲಾಲ್ ಸದರಂಗಾನಿ (59) ಗುರುವಾರ ಮಧ್ಯಾಹ್ನ ವಿಜಾಪುರ ರಸ್ತೆಯ ಬಹುಮಹಡಿಯ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘ
ರಾಯಚೂರು : ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ವಿವಿಧ ಸ್ಪರ್ಧೆಗಳನ್ನು ವೀಕ್ಷಿಸಲು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಜ
ಪುರುಷ ತಂಡಕ್ಕೆ ಕ್ವಾಲಿ ಫೈನಲ್ನಲ್ಲಿ ಸೋಲು
► 20 ತಂಡಗಳನ್ನೊಳಗೊಂಡ 55 ಪಂದ್ಯಗಳು ►ಚೊಚ್ಚಲ ವಿಶ್ವಕಪ್ನಲ್ಲಿ ಆಡುತ್ತಿರುವ ಇಟಲಿ
ಹರಪನಹಳ್ಳಿ : ಕೇಂದ್ರ ಸರಕಾರ ಆರೆಸ್ಸೆಸ್ ಮಾರ್ಗದರ್ಶನದಂತೆ ನಡೆಯುತ್ತಿದೆ. ಮಹಿಳೆಯರು, ದಲಿತರ ಬಳಿ ಹಣ ಇರಬಾರದು ಎಂದು ಹೇಳುವ ಮನುಸ್ಮತಿಯ ಉದ್ದೇಶದಂತೆ ಬಿಜೆಪಿ ನೇತೃತ್ವದ ಸರಕಾರ ಮನರೇಗಾ ರದ್ದು ಮಾಡಿದೆ ಎಂದು ಶಾಸಕಿ ಎಂ.ಪಿ.ಲ
ಹೊಸದಿಲ್ಲಿ: ಬಾಂಗ್ಲಾದೇಶದೊಂದಿಗೆ ಭಾರತದ ಬಾಂಧವ್ಯವು ತೃತೀಯ ದೇಶಗಳೊಂದಿಗೆ ಅದರ ಸಂಬಂಧಗಳಿಂದ ಸ್ವತಂತ್ರವಾಗಿದೆ ಮತ್ತು ಭಾರತದ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಸರಕಾರವು ನಿರಂತರವಾಗಿ ಗ
ಹೊಸದಿಲ್ಲಿ: 2022 ಮತ್ತು 2025ರ ನಡುವೆ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್ನ ಸೈಬರ್ ಅಪರಾಧ ಕೇಂದ್ರಗಳಿಂದ ಒಟ್ಟು 6,998 ಭಾರತೀಯ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ವಿದೇಶಾಂಗ ವ
ಹಾಥರಸ್: ಯೋಧನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಯೋಧನನ್ನು ಅಖಿಲೇಶ್ ಚತುರ್ವೇದಿ (28) ಎಂದು ಗುರುತಿಸಲಾಗಿದೆ. ಸಮದ್ಪು
ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರ
ಕೋಲ್ಕತಾ: ಪಶ್ಚಿಮಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಕೆಲಸದ ಒತ್ತಡದಿಂದ ಸಾವು
ಪಾಟ್ನಾ: ಬಿಹಾರದ ನಲಂದಾ ಜಿಲ್ಲೆಯ ರಾಜಗಿರ್ನ ದಿಗಂಬರ ಜೈನ ಧರ್ಮಶಾಲಾದ ಕೊಠಡಿಯಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೊಠಡಿಯ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಲಾಗಿತ್ತು.
ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಡಾಕ್ಟರೇಟ್ (ಪಿ.ಎಚ್.ಡಿ) ಪದವಿ ಪ್ರದಾನಿಸಲಾಗಿದೆ. ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯ
ಬಳ್ಳಾರಿ : ಜಿಲ್ಲೆಯಲ್ಲಿ ಕಂಪ್ಲಿ ಹಾಗೂ ಕುರುಗೋಡು ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಉತ್ಸವಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ
ಬಳ್ಳಾರಿ : ಸರ್ಕಾರಿ ಸೌಲಭ್ಯ ಪಡೆಯುವ ಉದ್ದೇಶದಿಂದ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸಲ್ಲಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯ
ಹೊಸದಿಲ್ಲಿ: ಕಳೆದ ಮೂರು ತಿಂಗಳುಗಳಲ್ಲಿ ಇಂಡಿಗೋ ತನ್ನ 6,936 ವಿಮಾನ ಯಾನಗಳನ್ನು ರದ್ದುಪಡಿಸಿದ್ದರಿಂದ 10,81,680 ಪ್ರಯಾಣಿಕರು ತೊಂದರೆಗೀಡಾಗಿದ್ದರು ಎಂದು ನಾಗರಿಕ ವಾಯುಯಾನ ರಾಜ್ಯಸಚಿವ ಮುರಳೀಧರ ಮೊಹೋಲ್ ಅವರು ತಿಳಿಸಿದ್ದಾರೆ. ಗು
ವಾಷಿಂಗ್ಟನ್: ಅಮೆರಿಕಾದ ʼಅತ್ಯಂತ ಕೆಟ್ಟ' ಅಪರಾಧಿಗಳ ಪಟ್ಟಿಯಲ್ಲಿ 89 ಭಾರತೀಯ ಮೂಲದವರು ಸ್ಥಾನ ಪಡೆದಿರುವುದಾಗಿ ವರದಿಯಾಗಿದೆ. ಅಮೆರಿಕಾದ ಆಂತರಿಕ ಭದ್ರತಾ ಇಲಾಖೆ(ಡಿಎಚ್ಎಸ್) ಸಿದ್ಧಪಡಿಸಿರುವ `ಅಕ್ರಮ ವಿದೇಶೀ ಕ್ರಿಮಿನಲ್ಗ
ಬಳ್ಳಾರಿ :ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ–ರುಬೆಲ್ಲಾ (MR) ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಮನವಿ ಮಾಡಿದ್ದಾರೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿ
ಬಳ್ಳಾರಿ / ಸಂಡೂರು: ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಹಾಗೂ ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಫೆಬ್ರವರಿ 6ರಂದು ಸಂಡೂರು ತಾಲ್ಲೂಕು ಪಂಚಾಯತ್ ಕೇಂದ್ರದಲ್ಲಿ ಗ್ರಾಮ ಮಟ್ಟದ ಫೀಲ್ಡ್ ಟೆಸ್ಟ್ ಕ
ಹೊಸದಿಲ್ಲಿ: ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಮುಖ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ),ಕೆಲವು ಸೇವೆಗಳಲ್ಲಿ ಈಗಾಗಲೇ ನೇಮಕಗೊಂ
ಬಜ್ಪೆ: ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶುಕ್ರವಾರ ಭೇಟಿ ನೀಡಿ ನಿಯಮಗಳ ಪಾಲನೆಯ ಕ
ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಯಾದಗಿರಿ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಕ್ರೀಡೆಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ಅದರಲ್ಲೂ ದೇಶಿ ಆಟಗಳು ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಚೆನ್ನಾರೆಡ್ಡಿ ಪ
ಢಾಕಾ: ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ ನಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭ ಢಾಕಾದ ಅಷುಲಿಯಾ ನಗರದಲ್ಲಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಸುಟ್ಟುಹಾಕಿದ್ದ ಪ್ರಕರಣದಲ್ಲಿ ಅವಾಮಿ ಲೀಗ್ ಪಕ್ಷದ ಮ
ಯಾದಗಿರಿ : ಡ್ರಗ್ ಎಕ್ಷನ್ ಫೋರಂ ಹಾಗೂ ವಿವಿಧ ಜನಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ “ಆರೋಗ್ಯ ಹಕ್ಕಿನ ಜಾಥಾ” ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ನಗರದ ಸುಭಾಷ್ ವೃತ್ತದಲ್
ಹೊಸದಿಲ್ಲಿ: ವಲಸೆ ಪ್ರವೃತ್ತಿಗಳ ಕುರಿತು ಸರಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಸಂಯುಕ್ತ ಅರಬ್ ಗಣರಾಜ್ಯವು (ಯುಎಇ) 2025ರಲ್ಲಿ ಸೌದಿ ಅರೇಬಿಯಾವನ್ನು ಹಿಂದಿಕ್ಕಿ ಭಾರತೀಯ ಕೈಗಾರಿಕಾ ಕಾರ್ಮಿಕರ ಅತಿ ದೊಡ್ಡ ವಿದೇಶಿ ಗಮ್ಯಸ್ಥ
ಸರ್ವಧರ್ಮೀಯರ ಮಸೀದಿ ಸಂದರ್ಶನ ಕಾರ್ಯಕ್ರಮ
ವಾಷಿಂಗ್ಟನ್: ಮಾಜಿ ಅಧ್ಯಕ್ಷ ಬರಾಕಾ ಒಬಾಮಾ ಮತ್ತು ಅವರ ಪತ್ನಿ ಮಿಷೆಲ್ ಒಬಾಮಾ ಅವರನ್ನು ಏಪ್ಸ್( ಬಾಲವಿಲ್ಲದ ದೊಡ್ಡ ಕೋತಿ)ಗಳಂತೆ ಬಿಂಬಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾ
ಬೀದರ್ : ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (ಕೆಕೆಆರ್ಟಿಸಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ
ಮುಂಬೈ: ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಕ್ಷೇಪಾರ್ಹ ವಿಷಯವನ್ನು ತ್ವರಿತವಾಗಿ ನಿರ್ಬಂಧಿಸಲು, ತಕ್ಷಣವೇ ನಿಷ್ಕ್ರಿಯಗೊಳಿಸಲು ರಚಿಸಲಾದ ‘ಸಹಯೋಗ್ ಪೋರ್ಟಲ್’ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್–ಅಪ್ ಕಾಮಿಡಿಯನ
49.65 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಲಿದೆ ಭವ್ಯ ಕಟ್ಟಡ
ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಶುಕ್ರವಾರದಂದ
ಬಂಟ್ವಾಳ : ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರದಂದು ಜೆ.ಪಿ. ನಗರದ 9ನೇ ಫೇಸ್ ಬಡಾವಣೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿ 130 ಕೋಟ
ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ ನಗರದಲ್ಲಿ ಸಂಚರಿಸಿ, ಮಹಾನಗರ ಪಾಲಿಕೆಯಿಂದ ನಗರಾದ್ಯಂತ ನಡೆಯುತ್ತಿರುವ ರಸ್ತೆ ಸುಧಾರಣೆ, ದುರಸ್ತಿ
ಬಂಟ್ವಾಳ : ಯುವಕನೋರ್ವನ ಮೃತದೇಹ ಬಿ ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ-ಸಮಾರೋಪ ಸಮಾರಂಭ
ಕಲಬುರಗಿ : ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಣೆಯ ಹಿನ್ನೆಲೆಯ
ಕಲಬುರಗಿ : ಅಂದಿನ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿ ಸಮಾಜಕ್ಕೆ ದಾರಿ ತೋರಿದ ಮಹಾನ್ ವ್ಯಕ್ತಿ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವ
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಜನವರಿಯಲ್ಲಿ ಒಟ್ಟು 2,45,708 ನಿರ್ವಹಿಸಲಾಗಿದೆ. ಈ ಪೈಕಿ ದೇಶೀಯ 1,63,966 ಅಂತರ್ರಾಷ್ಟ್ರೀಯ 81742 ಆಗಿರುತ್ತದೆ. 2020 ಅಕ್ಟೋಬರ್ 2020ರ ಬಳಿಕ ಗರಿಷ್ಠ ಪ್ರಯಾಣಿಕರ ನಿರ್ವಹ
76ನೇ ಭಾರತೀಯ ದಂತ ವೈದ್ಯಕೀಯ ಸಮ್ಮೇಳನಕ್ಕೆ ಚಾಲನೆ
ಕಲಬುರಗಿ : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸಭಾಧ್ಯಕ್ಷರು ಮಹಿಳಾ ಸದಸ್ಯೆಯನ್ನು ಏಕವಚನದಲ್ಲಿ ಸಂಭೋಧಿಸಿರುವುದು ಅತ್ಯಂತ ಖಂಡನೀಯವಾಗಿದ್ದು, ಇದು ಸದನದ ಘನತೆಗೆ ಧಕ್ಕೆ ತಂದಿರುವ ಗಂಭೀರ ಘಟನೆಯಾಗಿದೆ ಎಂದು ಅಖಿಲ ಭಾರತ ಜನವ
ಮುಂಬೈ: ಆರ್ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಶೇ.5.25ರ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಉಡುಪಿ, ಫೆ.6: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗೆ ಹಾಗೂ 2025ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗಿನ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ
ರಾಯಚೂರು : ಆಡಳಿತದ ಲೋಪದೋಷಗಳನ್ನು ಯಾವುದೇ ಮುಲಾಜಿಲ್ಲದೆ ಬಯಲಿಗೆಳೆಯುವ ಮೂಲಕ ಆಡಳಿತ ವ್ಯವಸ್ಥೆಯ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಹೊರಹೊಮ್ಮಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಅಭಿಪ್
ರಾಯಚೂರು : ಜಿಲ್ಲಾ ಉತ್ಸವದ ಅಂಗವಾಗಿ ತಾಲ್ಲೂಕಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನು ಬಿಡಿಸುತ್ತಿದ್ದ ಕಲಾವಿದರನ್ನು ನೋಡಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೋಟೆ, ಐತಿಹಾಸಿಕ ಸ್ಮಾರಕಗಳ ಚ
ಹೊಸದಿಲ್ಲಿ: 2025ರ ಡಿಸೆಂಬರ್ ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಆಮದುಗಳ ಮೌಲ್ಯವು 2.7 ಶತಕೋಟಿ ಡಾ.ಗಳಿಗೆ ಕುಸಿದಿದ್ದು,ಇದು 38 ತಿಂಗಳುಗಳಲ್ಲಿ ಕನಿಷ್ಠ ಮಟ್ಟವಾಗಿದೆ. ರಷ್ಯಾದ ತೈಲವು ಭಾರತದ ಆಮದುಗಳ ಕಾಲು ಭಾಗಕ್ಕಿಂತ ಕಡಿಮೆಯಿದ್ದು, ಕ
ಅಹ್ಮದಾಬಾದ್, ಫೆ. 6: ಗುಜರಾತ್ನ ಮೆಹ್ಸಾನದಲ್ಲಿರುವ ಕಾಲೇಜು ಹಾಸ್ಟೆಲ್ ಸಮೀಪ ಕ್ಷುಲ್ಲಕ ಜೋಕ್ಗಾಗಿ ದಲಿತ ವಿದ್ಯಾರ್ಥಿಯೊಬ್ಬನನ್ನು ನಾಲ್ವರು ಯುವಕರು ಬೆಲ್ಟ್ ಹಾಗೂ ದೊಣ್ಣೆಯಿಂದ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನ
ಹೊಸದಿಲ್ಲಿ: ಎಸ್ಐಆರ್, ನರವಣೆ ಆತ್ಮಕಥೆ ವಿವಾದ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಗದ್ದಲ, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರವೂ ಲೋಕಸಭಾ ಕಲಾಪವನ್ನು ಒಂದು ದಿನದ ಮಟ್ಟ
ಹೊಸದಿಲ್ಲಿ: ಹದಿಹರೆಯದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಸ್ತ್ರೀಯ ಇಚ್ಛೆಗೆ ವಿರುದ್ಧವಾಗಿ ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಆಕೆಯನ್ನು ಬಲವಂತಪಡಿಸುವ
ಬೆಂಗಳೂರು : ನಾಗರಭಾವಿ ಸಮೀಪ ನಮ್ಮ ಮೆಟ್ರೋ ಆರೆಂಜ್ ಲೈನ್ನ ಮಾರ್ಗ ಬದಲಾವಣೆ (ರೀ-ಅಲೈನ್ಮೆಂಟ್) ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಸಂಬಂಧ 'ನಾಗರಭಾವಿ ಆಸ್ತ
ಕೊಣಾಜೆ: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾ
ಹತ್ತು ಮಂದಿ ಕಲಾವಿದರಿಗೆ ʼಶಿಲ್ಪಶ್ರೀ ಪ್ರಶಸ್ತಿʼ
ಪುತ್ತೂರು, ಫೆ.6: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ನೂತನ ಘಟಕವನ್ನು ಒಮಾನಿನ ಸಲಾಲದ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಅವರ ನೇತೃತ್ವದಲ್ಲಿ ರಚಿಸ
23 ಜಿಲ್ಲೆಗಳಲ್ಲಿ ನಡೆದಿರುವ ಕಾರ್ಯಾಗಾರ
ಬೆಂಗಳೂರು : ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯ ವಾಹನ ಸವಾರರಿಗೆ ಒಂದು ತಿಂಗಳ ಒಳಗೆ ಉಚಿತ ಪಾಸ್ಗಳನ್ನು ವಿತರಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ನಿರ
ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥ
ಉಡುಪಿ, ಫೆ.6: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.5ರಂದು ರಾತ್ರಿ ವೇಳೆ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಶ್ರೀಬಬ್ಬುಸ್ವಾಮಿ ದೈವಸ್ಥಾನದ ಬಳಿ ನಡೆದಿದೆ. ಮೃತರನ್ನು ಸೆಲ್ವ ಕುಮಾರ್ ಎಂದು ಗುರು
ಹರಾರೆ: ಐಸಿಸಿ ಅಂಡರ್–19 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 100 ರನ್ಗಳ ಅಂತರದ ಭರ್ಜರಿ ಜಯ ಸಾಧಿಸಿ ಆರನೇ ಬಾರಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು. ನಾಯಕ ಆಯುಷ್ ಮಾತ್ರೆ ಅವರ ನೇತೃತ್ವದಲ್
ಕುಂದಾಪುರ, ಫೆ.6: ಸಕ್ಕಟ್ಟು ಶ್ರೀಲಕ್ಷ್ಮೀನಾರಾಯಣಯ್ಯ ಜನ್ಮ ಶತಮಾನೋತ್ಸವ ಸಮಿತಿಯ ವತಿಯಿಂದ ’ಯಕ್ಷ ಲೋಕದ ಮಾಸದ ಬಣ್ಣ-100’ ಕಾರ್ಯಕ್ರಮವು ಇತ್ತೀಚೆಗೆ ಶ್ರೀಕ್ಷೇತ್ರ ಕೂಡ್ಲು ಬಡಾಬೆಟ್ಟು ಕನ್ಯಾನದ ಪೆರ್ಡೂರು ರಂಗವೇದಿಕೆಯಲ್ಲ
ಕುಂದಾಪುರ, ಫೆ.6: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗುಂಜೆ ಗ್ರಾಮದ ಮಂದರ್ತಿಯಲ್ಲಿ ಹೊಸದಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಾರಂಭಿಸಲು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುರ್ಮಾ ಕೊಡ್ಗಿ, ರ
ಬೀದರ್ : ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವರ ಹಾಗೂ ಪೋಷಕರು ಸೇರಿ ಮದುವೆಗೆ ಸಹಕರಿಸಿದ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿ
ಹೊಸದಿಲ್ಲಿ,ಜ.6: ಕೇವಲ ಪ್ರಶ್ನಿಸುವುದಕ್ಕಾಗಿ ವ್ಯಕ್ತಿಯನ್ನು ಬಂಧಿಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರತಿಪಾದಿಸಿದೆ. ಪ್ರಕರಣದ ತನಿಖೆಗೆ ಅತ್ಯವಶ್ಯಕವಾಗಿದ್ದರೆ ಮಾತ್ರವೇ ಆತನನ್ನು ಬಂಧಿಸಬಹುದೆಂದು ಅದು ಹೇ
ಉಡುಪಿ, ಫೆ.6: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬೀದಿ ನಾಯಿ ಶೆಲ್ಟರ್ಗೆ ವಿರೋಧ ವ್ಯಕ್ತಪಡಿಸಿ ಉಪ್ಪೂರು, ಹಾವಂಜೆ ಹಾಗೂ ಆರೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಶುಕ್ರವಾರ ಉಡುಪಿ
ಉಡುಪಿ, ಫೆ.6: ಮಕ್ಕಳ ಹಕ್ಕುಗಳ ರಕ್ಷಣಾ ಕಾನೂನುಗಳಿಗೆ ಸಂಬಂಧ ಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸ ಬೇಕಾಗುತ್ತದೆ. ಇಂತಹ ಸಂದರ
ಉಡುಪಿ, ಫೆ.6: ಜಿಲ್ಲೆಗೆ ಈಗ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲಾ ಮೂಲ ಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ
ಚಿಂಚೋಳಿ: ಪ್ರತಿಯೊಬ್ಬ ನಾಗರಿಕರು ವಿಮೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಸಂಕಷ್ಟದ ಸಮಯದಲ್ಲಿ ಆರ್ಥಿಕ ಭದ್ರತೆ ನೀಡುವಂತಹ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿ.ಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು. ಪಟ್ಟಣದ ತಾ.
ಕಲಬುರಗಿ : ನಗರದ ಮದೀನಾ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದ್ವಿಭಾಷಾ ಹಾಗೂ ಉರ್ದು ವಿಭಾಗದ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಇಂಗ್ಲಿಷ್ ಭಾಷೆಯ ‘ಸ್ಪೆಲ್–ಬಿ’ ಸ್ಪರ್ಧ
ಮಂಗಳೂರು: ತಮಿಳ್ನಾಡಿನ ತಿರುಚಿನಾಪಳ್ಳಿಯ ಎನ್ಐಟಿಕೆ ವತಿಯಿಂದ ’ಅನಾಕ್ರೋನಿಯಾ’ ಥೀಮ್ನಡಿ ಫೆ.20ರಿಂದ 23ರವರೆಗೆ ಪ್ರಗ್ಯಾನ್ 22ನೇ ಆವೃತ್ತಿ ನಡೆಯಲಿದೆ. NIT Trichy- ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ, ಮಿತಿಗಳನ್ನು ಸವಾಲು ಮಾಡುವ
ಬೆಂಗಳೂರು : ‘ವಿಬಿ-ಜಿ ರಾಮ್ ಜಿ’ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ಜಾಹೀರಾತು ನೀಡಿದ್ದೇವೆ. ಕಾಂಗ್ರೆಸ್ನಂತೆ ಸರಕಾರದ ಹಣದಲ್ಲಿ ಜಾಹೀರಾತು ನೀಡಿಲ್ಲ. ಗಾಂಧೀಜಿ ಆಶಯಕ್ಕೆ ವಿರುದ್ಧವಾಗಿ ಮದ್ಯದಂಗಡಿಗಳನ್ನು ನಿರ
ಜೇವರ್ಗಿ: ಜೇವರ್ಗಿ ಮತಕ್ಷೇತ್ರದ ಜನರ ಆರೋಗ್ಯ ಕಾಪಾಡುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯಸಿಂಗ್ ಹೇಳಿದರು. ತಾಲೂಕಿನ ಮಂದೇವಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ
ಬೆಂಗಳೂರು : ನಗರದಲ್ಲಿರುವ ವಿದೇಶಿ ರಾಯಭಾರಿ ಕಚೇರಿಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದ್ದು, ಇದೀಗ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ನಗರದಲ್ಲಿರು
ಉಳ್ಳಾಲ : ಕ್ರಿಶ್ಚಿಯನ್ ಲೈಫ್ ಕಮ್ಯುನಿಟಿ ಇದರ ಸ್ವರ್ಣ ಮಹೋತ್ಸವ ಸಂಭ್ರಮದ ಸಮಾರೋಪವು ಇತ್ತೀಚೆಗೆ ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬೆಸ್ಟಿಯನ್ ಚರ್ಚಿನ ವಠಾರದಲ್ಲಿ ನಡೆಯಿತು. ಮಂಗಳೂರು ಧರ್ಮಪ್ರಾಂತದ ಧರ್ಮಗುರು ಅ.ವಂ. ಮ
ಕಲಬುರಗಿ : ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಡಿಜಿಟಲ್ ಆ್ಯಪ್ನ್ನು ಪ್ರಾರಂಭಿಸಿದ್ದು, ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯಮಿದಾರ ನೋಂದಣಿಯು ಪ್ರಾರಂಭವಾಗಿರುತ್ತದೆ. ತಮ್ಮ ಉತ್ಪನ್ನ ವಸ್ತುಗಳು ಹಾಗೂ ಸ
ಬೆಂಗಳೂರು : ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಎರಡೂ ಯೋಜನೆಗಳು ನೀರಾವರಿ ವ್ಯಾಪ್ತಿಯಲ್ಲಿದ್ದು, ಸ್ಥಳೀಯರಿಂದ ಬಹಳ ದಿನಗಳ ಕಾಲ ಬಾಕಿ ಉಳಿದಿದ್ದ ಬೇಡಿಕೆಗಳಾಗಿದ್ದವ
ಅಫಜಲಪುರ : ಶಾಲಾ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪ್ರತಿಭೆ, ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ಕೌಶಲ್ಯಗಳನ್ನು ಪ್ರದರ್ಶಿಸುವ ಒಂದು ಸಂಭ್ರಮದ ಹಬ್ಬವಾಗಿದೆ. ಇದು ನಾಟಕ, ನೃತ್ಯ, ಗಾಯನ ಮತ್ತು ಕ್ರೀಡಾ ಚಟುವಟಿಕೆಗಳ ಮೂಲಕ
ಹೊಸದಿಲ್ಲಿ : ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಕ್ಕೆ ಮಣೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಆಧುನಿಕತೆ, ತಂತ್ರಜ್ಞಾನ ವಿರುದ್ಧದ ನಡೆ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾ
ಮುಲ್ಕಿ: ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ Trailer ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಾವಂಜೆ ದೆವಸ್ಥಾನದ ಮುಂಭಾಗ ಶುಕ್ರವಾರ ಸಂಜೆ ನಡೆಸಿದೆ. ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವ
ಅಫಜಲಪುರ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಅಫಜಲಪುರ–ಉಜ್ಜಯಿನಿ ನೇರ ಎಕ್ಸ್ಪ್ರೆಸ್ ಬಸ್ ಸೇವೆಗೆ ಶುಕ್ರವಾರ ಅಫಜಲಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಚಾಲನೆ ನೀಡ
ಕಾಳಗಿ : ರೈತ–ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕಾದ ಸರ್ಕಾರಗಳು, ಕಾರ್ಪೊರೇಟ್ ಕಂಪನಿಗಳಿಂದ ಸಾಲ ಪಡೆದು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವುದಕ್ಕೆ ಎಲ್ಲಾ ಸರ
ವಾಡಿ : ಮಾತೋಶ್ರೀ ರಮಾಬಾಯಿ ಮಹಿಳಾ ಸಂಘದ ವತಿಯಿಂದ ಮಹಾಮಾತೆ ರಮಾಬಾಯಿ ಅಂಬೇಡ್ಕರ್ ಅವರ 132ನೇ ಜಯಂತಿ ಅಂಗವಾಗಿ ನಾಳೆ ಫೆ.7ರಂದು ಇಲ್ಲಿನ ಅಂಬೇಡ್ಕರ್ ಸಮುದಾಯ ಭವನದ ಹತ್ತಿರ “ಮಹಾನಾಯಕನ ಬೆನ್ನ ಹಿಂದಿನ ಬೆಳಕು –ರಮಾತಾಯಿ ನೆನೆಯುತ

17 C