ಮಂಗಳೂರು,ಡಿ.1: ದ.ಕ.ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಹಾಗೂ ವೈದ್ಯಕ
ಉಡುಪಿ, ಡಿ.11: 2026ರ ಜ.18ರಂದು ನಡೆಯುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರ ಪ್ರಥಮ ಪರ್ಯಾಯದ ಪೂರ್ವ ಸಿದ್ಧತೆಗಳಲ್ಲಿ ಕೊನೆಯದಾದ ಧಾನ್ಯ ಮುಹೂರ್ತ ಡಿ.14ರ ರವಿವಾರ ಮುಂಜಾನೆ 7:45ಕ್ಕೆ ನಡೆಯ
ಕುಂದಾಪುರ, ಡಿ.11: ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.3 ರಂದು ವರ್ಗಾವಣೆ ಮಾಡಿದ್ದು, ಗುರುವಾರ ಅವರು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ
ಕುಂದಾಪುರ, ಡಿ.11: ಬೇರೆಲ್ಲ ಕ್ಷೇತ್ರ, ಉದ್ಯಮಗಳಲ್ಲಿ ಹಳ್ಳಿಯ ಹಣ ಪಟ್ಟಣಕ್ಕೆ ಹೋಗುತ್ತವೆ. ಆದರೆ ಹೈನುಗಾರಿಕೆಯಿಂದ ಮಾತ್ರ ಪಟ್ಟಣದ ಹಣ ಹಳ್ಳಿಗೆ ಬರುತ್ತಿದೆ. ಹೈನುಗಾರಿಕೆ ನಮ್ಮ ಸ್ಥಳೀಯ ಆರ್ಥಿಕತೆಗೆ ವರದಾನವಾಗಿದೆ ಎಂದು ಉಡು
ಉಡುಪಿ, ಡಿ.11: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ.13ರ ಶನಿವಾರ ಸಂಜೆ 5:45ಕ್ಕೆ ಆಳ್ವಾಸ್ ಸಾ
ಬೆಳಗಾವಿ (ಸುವರ್ಣ ವಿಧಾನಸೌಧ): ‘ಅಧಿಕಾರಿಗಳು ತಪ್ಪು ಮಾಡಿದ್ದಾರೆಂದು ಕ್ರಮ ಕೈಗೊಳ್ಳುತ್ತಾ ಹೋದರೆ ವಿಧಾನಸಭೆಯಲ್ಲಿನ ಅಧಿಕಾರಿಗಳ ಗ್ಯಾಲರಿಯೇ ಖಾಲಿ ಖಾಲಿಯಾಗಲಿದೆ’ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ಸದಸ್ಯರೊ
ಮಂಗಳೂರು,ಡಿ.11: ಮಂಗಳೂರು ಪ್ರೆಸ್ಕ್ಲಬ್ನಿಂದ ದ.ಕ.ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ಕ್ಲಬ್ ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾಜಿಕ ಕ್ಷೇತ್ರ ಸಹಿತ ವಿವಿಧ ಕ್ಷೇತ್ರಗಳಲ್ಲಿ ಅ
ಶೀಘ್ರವೇ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸಂಜೆ 6 ಗಂಟೆ ತನಕ 73.28ಶೇಕಡಾ ಮತದಾನವಾಗಿದೆ. ಆರು ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಬೇಕಿದ್ದರೂ ಮತದಾನ ವಿಳಂಬವಾಗಿ ಸಾಗುತ್ತ
ಶೇ 10ರಷ್ಟು ಅಗರ್ಭ ಶ್ರೀಮಂತರು ಜಾಗತಿಕ ಆದಾಯದ ಶೇ 53ರಷ್ಟನ್ನು ಹೊಂದಿದ್ದರೆ, ಜಾಗತಿಕ ಆಸ್ತಿಯಲ್ಲಿ ಅವರ ಪಾಲು ಶೇ 75. ಕಡು ಬಡವರಲ್ಲಿ ಬರುವ ಶೇ 50ರಷ್ಟು ಮಂದಿಯ ಜಾಗತಿಕ ಆದಾಯದ ಪಾಲು ಶೇ 8 ಆಗಿದ್ದರೆ, ಜಾಗತಿಕ ಆಸ್ತಿಯಲ್ಲಿನ ಪಾಲು ಶೇ 2
ದೇವದುರ್ಗ: ತಾಲ್ಲೂಕಿನ ಗೂಗಲ್ ಗ್ರಾಮದಲ್ಲಿರುವ ಶ್ರೀ ವಿಶ್ವಗಂಗಾ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯುತ್ ಅವಘಡ ಸಂಭವಿಸಿದ್ದು, ಅಂದಾಜು 1. 80ಕೋಟಿ ರೂ. ಮೌಲ್ಯದ ಹ
ಕಲಬುರಗಿ: ಜೀಪ್ ಹಾಗೂ ಬಸ್ ಗಳ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿಯಿಂದ ಅಫಜಲ್ಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ
ಮಂಗಳೂರು : ಮುಸ್ಲಿಂ ಮಹಿಳೆಯರು ಮತ್ತು ಮಕ್ಕಳ ವಿರುದ್ದ ಅವಹೇಳನಕಾರಿ ಧ್ವೇಷ ಭಾಷಣ ಮಾಡಿದ್ದ ಆರೋಪ ಎದುರಿಸುತ್ತಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಡಿಸೆಂಬರ್ 10 ರಂದು ನಿರಿಕ್ಷಣಾ ಜಾಮೀನು ನೀಡಿದ್ದು, ಹಲವು ಷರತ್ತುಗಳನ್ನು
ಬೆಳಗಾವಿ (ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಮೂರು ವರ್ಷದ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇದ್ದು, ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರು
ಬೆಳಗಾವಿ(ಸುವರ್ಣವಿಧಾನಸೌಧ): ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರ
ಪಡುಬಿದ್ರಿ: ಇಲ್ಲಿಗೆ ಸಮೀಪದ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ನ ಸಿಎಸ್ಆರ್ ನಿಧಿಯಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 37 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್
ವಿಟ್ಲ : ಬಡ ಮತ್ತು ಅನಾಥರ ಸೇವೆಯ ಗುರಿಯೊಂದಿಗೆ ಜನ್ಮ ತೆತ್ತು ಹುಟ್ಟು ದ್ಯೇಯದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುಲ್ ಫುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ ಇದರ ಸಿಲ್ವರ್ ಜ್ಯುಬಿಲಿ ಮ
2026 ಜನವರಿ 1ರಿಂದ ಅನ್ವಯವಾಗುವಂತೆ ಭಾರತದಿಂದ ಆಮದುಗಳ ಮೇಲೆ ಮೆಕ್ಸಿಕೊ ಶೇ 50ರಷ್ಟು ಸುಂಕ ವಿಧಿಸಿದೆ. ಇದು ಭಾರತದ ಮುಂದಿನ ವರ್ಷದ ರಫ್ತುಗಳ ಮೇಲೆ ಪರಿಣಾಮ ಬೀರಲಿದೆ. ಭಾರತೀಯ ಆಮದುಗಳ ಮೇಲೆ ಅಮರಿಕ ಶೇ 50ರಷ್ಟು ಸುಂಕ ವಿಧಿಸಿದ ನಂತರ
ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.11: ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರಕಾರದ ಗಮನಕ್ಕೆ ಬಂದಿದ್ದು,
‘ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿಪಡಿಸಿದರೂ ಗರಿಷ್ಠ 3 ವರ್ಷ ಜೈಲು ಶಿಕ್ಷೆ, 1ಲಕ್ಷ ರೂ. ದಂಡ’
ಕೊಣಾಜೆ: ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ, ಆತ್ಮವಿಶ್ವಾಸ ಗುಣಗಳೇ ಮುಖ್ಯ. ಆದರೆ, ಬಡತನ ಎನ್ನುವುದು ಕ್ರೀಡಾ ಸಾಧನೆಗೆ ಅಡ್ಡಿ ಬರುವುದಿಲ್ಲ, ವಿಶ್ವ ಕಪ್ ಕಬಡ್ಡಿ ಪಂದ್ಯಾಟದಲ್ಲಿ ವಿಜ
‘ವಾರ್ತಾಭಾರತಿ’ ವರದಿ ಉಲ್ಲೇಖ
ಮುಂಬೈ: ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚಿತ್ರದ ರಾಜಕೀಯ ದೃಷ್ಟಿಕೋನದ ಬಗ್ಗೆ ನನಗೆ ಒಪ್ಪಿಗೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದಿತ್ಯ ಧರ
ಇತ್ತೀಚೆಗೆ ನಡೆದ ಎರಡು ದಿನಗಳ ಬೆಂಗಳೂರು ಸಾಹಿತ್ಯೋತ್ಸವವು (Bangalore Literature Festival) ಸಾಹಿತ್ಯ, ಸಂಸ್ಕೃತಿ ಮತ್ತು ಬೌದ್ಧಿಕ ಚಿಂತನೆಗಳ ವೈವಿಧ್ಯತೆಯಿಂದ ತುಂಬಿತ್ತು. ನಗರ ಜೀವನ, ಲಿಂಗ, ಆಹಾರ ಪರಂಪರೆ, ಶಾಸ್ತ್ರೀಯ ಸಂಪ್ರದಾಯಗಳು, ಮನೋವೈ
ಶೀಘ್ರದಲ್ಲೇ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ
ನೀರು ಹರಿಸದ ಕಾರಣ ರೈತರು ಕಂಗಾಲು ►ಹಿಂಗಾರು ಕೃಷಿಗೆ ಸಜ್ಜಾದವರಿಗೆ ಆತಂಕ
ಚಿಕ್ಕಮಗಳೂರು : ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ವ್ಯಕ್ತಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗ
WIM ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ
ಮಂಗಳೂರು, ಡಿ.11: ಸಿಂಚನಾ ಮೆಲೊಡಿಸ್ ತಂಡದ ವತಿಯಿಂದ ಡಿ.14ರಂದು ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಲತಾಕಿ ಆವಾಜ್ ಶೋಭಾ ಕೆ ಸಾಥ್’ ಎಂಬ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರುವಾರ ನಗರದ ಪತ್ರಿಕಾಭವನದಲ್
ಕಾರ್ಕಳ: ಮಹಿಳೆಯರು, ಮಕ್ಕಳಿಗೆ ನ್ಯಾಯ ಒದಗಿಸಿ ಸಮಾಜದ ಸ್ವಸ್ಥ ಕಾಪಾಡಲು ಪ್ರಮುಖ ವಾಗಿ ಕೆಲಸ ಮಾಡಬೇಕಾಗಿದ್ದ ಮಹಿಳಾ ಸಾಂತ್ವನ ಕೇಂದ್ರ ಏಕ ಪಕ್ಷಿಯವಾಗಿ ಕೆಲಸ ಮಾಡುತ್ತಿದ್ದು ಸಮಾಜದ ನೊಂದವರ ಧ್ವನಿ ಆಗಿರುವ ಸಮಾಜ ಸೇವಕರ ಧ್ವ
ಅಮೆರಿಕದ ಫೆಡರಲ್ ರಿಸರ್ವ್ ನಿರೀಕ್ಷೆಯ ಪ್ರಕಾರ ಸತತ ಮೂರನೇ ಬಾರಿ ಪ್ರಮುಖ ಬಡ್ಡಿದರ ಕಡಿತಗೊಳಿಸಿದೆ. ಸಾಮಾನ್ಯವಾಗಿ ಫೆಡ್ ಬಡ್ಡಿದರ ಇಳಿಸಿದರೆ ಚಿನ್ನದ ಬೆಲೆ ಏರುತ್ತದೆ. ಆದರೆ ಮುಂದಿನ ವರ್ಷದ ಬಡ್ಡಿದರ ಕಡಿತದ ಅನಿಶ್ಚಿತತೆಯ
ಕಾರ್ಕಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಆರಂಭಗೊಂಡಿದ್ದ ಪಳ್ಳಿ ಬೆಳ್ಳೆ ಸರ್ಕಾರಿ ಬಸ್ ಸಂಚಾರವು ಕಾರಣಾಂತರಗಳಿಂದ ಸ್ಥಗಿ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1.15 ರ ತನಕ 50.1 ಶೇಕಡಾ ಮತದಾನವಾಗಿದೆ. ಮತದಾನ ಶಾಂತಿಯುತವಾಗಿದೆ. 11,12,190 ಮಂದಿಯಲ್ಲಿ 5,56,255 ಮಂದಿ ಮತ ಚಲಾಯಿಸಿದ್ದಾ
ಮಂಗಳೂರು, ಡಿ.11: ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾ.ಪಂ. ವ್ಯಾಪ್ತಿಯ ಮಳಲಿಯ ದ.ಕ. ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಸಂಕಿರಣ
ಚಿಕ್ಕಮಗಳೂರು : ಸಖರಾಯಪಟ್ಟಣದಲ್ಲಿ ಡಿ.5ರ ರಾತ್ರಿ ನಡೆದ ಕಾಂಗ್ರೆಸ್ ಗ್ರಾ.ಪಂ. ಸದಸ್ಯ ಗಣೇಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಪ್ರದೇಶದಲ್ಲಿ ತಲೆ
Photo source: X ಜೈಲಿನಲ್ಲಿರುವಾಗಲೇ ಎರಡು ಸಿನಿಮಾ ಬಿಡುಗಡೆ ಮಾಡಿ ದಾಖಲೆ ನಟ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಲ್ಲಿರುವಂತೆಯೇ ಅವರು ನಟಿಸಿದ ‘ಡೆವಿಲ್’ ಸಿನಿಮಾ ಬಿಡುಗಡೆಯಾಗಿ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ದರ್ಶನ್ ಬ
ಹೊಸದಿಲ್ಲಿ, ಡಿ. 11: ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂತಹ ಒಂದು ಜಾಗೃತ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದ
ಪಡುಬಿದ್ರಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋವೊಂದು ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಕುರಿತು ದೇಶದ ರಾಜಕೀಯ ವಲಯದಲ್ಲಿ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲಿ, RSS ಮುಖ್ಯಸ್ಥ ಮೋಹನ್ ಭಾಗವತ್ ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಚೆನ್ನೈನಲ್ಲಿ ಬುಧವಾರ
ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ ಕೂಟದಲ್ಲಿ BCF ಅಧ್ಯಕ್ಷ ಡಾ. BK ಯೂಸುಫ್ ಅವರಿಗೆ ತುಂಬೆ ಸಮೂಹ ಸಂಸ್ಥೆಯಿಂದ ʼLIFE TIME ACHIEVEMENT AWARDʼ ನೀಡಿ ಸನ್ಮಾನಿಸಲಾಯಿತು. ತುಂಬೆ ಗ್ರೂಪ್ನ ಸ್ಥಾಪಕ ಅಧ್ಯ
ಬೆಳಗಾವಿ: ಒಂದು ವೇಳೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿದರೆ ದಲಿತರು ಸಿಎಂ ಆಗಬೇಕು ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಹೊಸ ಬೇಡಿಕೆಯನ್ನಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಸುರತ್ಕಲ್ : ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬರುತ್ತಿರುವ ಉರುಮಾಲ್ ಮಾಸ ಪತ್ರಿಕೆಯ ಇಪ್ಪತ್ತನೇಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವು ಡಿ.21ರಂದು ಕಾಟಿ
ಕೇವಲ ಒಂದೂವರೆ ಗಂಟೆಯಲ್ಲಿ ದೇಶ ಬಿಟ್ಟು ಪರಾರಿ ಯೋಜನೆ ಯೋಜನೆ ರೂಪಿಸಿದ್ದ ಲುತ್ರಾ ಸಹೋದರರು
ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!
ತೀರ್ಥಹಳ್ಳಿ: ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊರ್ವ ಮೃತಪಟ್ಟ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ಬುಧವಾರ ತಡರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್
ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ರಾತ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ
ರಾಯಚೂರು: ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿ ಮಟ್ಟೂರು ತಾಂಡದಲ್ಲಿ ರಾಮಪ್ಪ ಮತ್ತು ಸಕ್ಕುಬಾಯಿ ಇವರ ಮೇಲೆ ನಡೆದ ಹಲ್ಲೆ ಘಟನೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾದರೂ ಆರೋಪಿಗಳನ್ನು ಬಂಧಿಸದೇ ಪಿಎಸ್ಐ ಆರೋಪಿಗಳ ರಕ್ಷಣೆಗೆ ನ
ಕೇವಲ ಒಂದೂವರೆ ಗಂಟೆಯಲ್ಲಿ ದೇಶ ಬಿಟ್ಟು ಪರಾರಿ ಯೋಜನೆ ರೂಪಿಸಿದ್ದ ಲುಥ್ರಾ ಸಹೋದರರು
ವಾಷಿಂಗ್ಟನ್: ಅಮೆರಿಕದ ಪೌರತ್ವ ಪಡೆಯಲು ಬುಧವಾರದಿಂದಲೇ ಜಾರಿಯಾಗುವಂತೆ ವಿಶೇಷ ಟ್ರಂಪ್ ಗೋಲ್ಡ್ ಕಾರ್ಡ್ ಯೋಜನೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರುಥ್ ಸೋಶಿಯಲ್ ಪೋಸ್ಟ್ ನಲ್ಲಿ ಟ್ರಂಪ್ ಈ ವಿಶೇಷ ಯೋಜ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸೋಲಿಗೆ ಮತದಾನ ಅಕ್ರಮಗಳು ಕಾರಣವಲ್ಲ; ಬದಲಾಗಿ ನಾಯಕತ್ವದ ವೈಫಲ್ಯ ಮುಖ್ಯ ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತಿನ ಚಾಟಿ ಬೀಸಿದ್ದಾರೆ. ವಿರೋಧ ಪಕ್ಷಗಳ ವೋಟ್ ಚೋರಿ ಆರೋಪಗಳನ್ನು ಬಲವಾಗಿ
ರಾಯಚೂರು: ಕಳೆದ ಹತ್ತು ವರ್ಷಗಳ ಹಿಂದೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಆಯೋಗದ ಮೇಲ್ಮನವಿಯನ್ನು ಈಗ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಅಳ್ಳಪ್ಪ ಅಮರಾಪುರು ದೂರಿದ್ದಾರೆ. ಅವರಿಂದು ಮಾಧ್ಯಮಗೋಷ್ಟ
ಒಟ್ಟಾವ: ಕೆನಡಾದ ಮಿಸ್ಸಿಸೌಗಾ ಆಸ್ಪತ್ರೆಗಳಲ್ಲಿ ವೈದ್ಯೆಯರು ಸೇರಿದಂತೆ ಮಹಿಳಾ ಉದ್ಯೋಗಿಗಳ ಜತೆ ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸಿದ ಆರೋಪದಲ್ಲಿ 25 ವರ್ಷದ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿಯ 1,777 ಎಕರೆ ಭೂ ಸ್ವಾಧೀನದಿಂದ ಹಿಂದೆ ಸರಿದಿದ್ದೇವೆೆ ಎಂದು ಸರಕಾರ ಘೋಷಿಸಿದೆಯಾದರೂ, ಸ್ಥಳೀಯ ರೈತರ ಆತಂಕ, ಭಯ ಇನ್ನೂ ತಿಳಿಯಾಗಿಲ್ಲ. ‘ರೈತರ ಹೋರಾಟ
ಹೊಸದಿಲ್ಲಿ, ಡಿ.10: ಲೋಕಸಭೆಯಲ್ಲಿ ಮುಸ್ಲಿಂ ಸಂಸದರ ಅತಿ ಕಡಿಮೆ ಪ್ರತಿನಿಧಿತ್ವದ ವಿಚಾರ ಗಂಭೀರವಾಗಿದೆ ಎಂದು ಎಐಎಂಐಎಂ ಸಂಸದ ಅಸದುದ್ದೀನ್ ಉವೈಸಿ ಬುಧವಾರ ಕಳವಳ ವ್ಯಕ್ತಪಡಿಸಿದರು. ಮುಸ್ಲಿಂ ಬಹುಸಂಖ್ಯಾತರಿರುವ ವಯನಾಡು ಕ್ಷೇ
ಹೊಸದಿಲ್ಲಿ, ಡಿ.10: ಲೋಕಸಭೆಯಲ್ಲಿ ಮುಸ್ಲಿಂ ಸಂಸದರ ಅತಿ ಕಡಿಮೆ ಪ್ರತಿನಿಧಿತ್ವದ ವಿಚಾರ ಗಂಭೀರವಾಗಿದೆ ಎಂದು ಎಐಎಂಐಎಂ ಸಂಸದ ಅಸದುದ್ದೀನ್ ಉವೈಸಿ ಬುಧವಾರ ಕಳವಳ ವ್ಯಕ್ತಪಡಿಸಿದರು. ಮುಸ್ಲಿಂ ಬಹುಸಂಖ್ಯಾತರಿರುವ ವಯನಾಡು ಕ್ಷೇ
ಉಪ್ಪಿನಂಗಡಿ, ಡಿ.10: ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ತಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರ
ಕೋಟ, ಡಿ.10: ಆನ್ಲೈನ್ ಮೂಲಕ ಸಾಲ ಪಡೆದಿದ್ದ ಇಂಜಿನಿಯರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನದ ರಂಜನ್ ಶೆಟ್ಟಿಗಾರ್(33) ಎಂಬವರು ಬೆಂಗಳೂರಿನಲ್ಲಿ ಆಟೊ ಮೊಬೈಲ್ ಇಂಜ
ಮುಲ್ಕಿ, ಡಿ.10: ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ಚಿರತೆಯೊಂದು ರಸ್ತೆ ದಾಟುತ್ತಿರುವುದನ್ನು ವಾಹನ ಚಾಲಕರು ನೋಡಿದ್ದಾರೆ. ಮೂರು ಕಾವೇರಿಯಿಂದ ದಾಮಸ್ ಕಟ್ಟೆ ಸಂಚರಿಸುವ ರಸ್ತೆಯ ಪಾಂಪೈ ಕಾಲೇಜು ಸಮೀಪದಲ್ಲಿ ಬುಧವಾರ ಸಂಜ
ಕಟೀಲು, ಡಿ.10: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ. ಸುರತ್ಕಲ್ನ ಮುಕ್ಕದಲ್ಲಿ ವಾಸವಾ
ಮೂಡುಬಿದಿರೆ, ಡಿ.10: ಚಾಲಕನ ನಿಯಂತ್ರಣ ತಪ್ಪಿದಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಗೂಗಲ್ ಮ್ಯಾಪ್ ಹೇಳಿಕೊಟ್ಟ ದಾರಿಯಲ್ಲಿ ಸರಕು ತುಂಬ
ಬೆಳಗಾವಿ(ಸುವರ್ಣವಿಧಾನಸೌಧ): ಚಳಿಗಾಲದ ಅಧಿವೇಶನ ಆರಂಭಗೊಂಡ ಮೂರನೇ ದಿನವಾದ ಬುಧವಾರ (ಡಿ.10) ಮೇಲ್ಮನೆಯಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಊಟದ ವಿರಾಮದ ನಂತರ ಮಧ್ಯಾಹ್ನ 3.15ಕ್ಕೆ ಪ
ಮಂಡ್ಯ: ಮುದುವೆಗೆ ಹೆಣ್ಣು ಸಿಗದೆ ಹತಾಶರಾದ ಯುವಕರ ತಂಡವೊಂದು ಮಠ ಕಟ್ಟಿಕೊಂಡು ಜೀವನ ಕಳೆಯಲು ತೀರ್ಮಾನಿಸಿದ್ದು, ಮಠ ನಿರ್ಮಾಣಕ್ಕೆ ಗ್ರಾಮ ಪಂಚಾಯತ್ಗೆ ಬೇಡಿಕೆ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇತ್ತೀಚೆಗೆ ನಡೆ
ಮಡಿಕೇರಿ: ಪತ್ನಿ, ಮಲ ಮಗಳು, ಪತ್ನಿಯ ಅಜ್ಜ ಹಾಗೂ ಅಜ್ಜಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ವ್ಯಕ್ತಿಗೆ ವಿರಾಜಪೇಟೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕಿನ
ಬೆಂಗಳೂರು: ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳು ಸ್ಮರಣಿಕೆ ಮತ್ತು ಟ್ರೋಫಿಗಳ ಖರೀದಿಗೆ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ಹೀಗಾಗಿ ಸರಕಾರಿ ಪ್ರಾಯೋಜಿತ ಅಥವಾ ಅನುದಾನಿತ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ಮರಣಿಕೆ,
ತಿರುಪತಿ,ಡಿ.10: ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಟ್ರಸ್ಟ್ 2015ರಿಂದ 2025ರವರೆಗೆ 10 ವರ್ಷಗಳ ಅವಧಿಯಲ್ಲಿ ನಡೆದ 54 ಕೋ.ರೂ.ಗಳ ಬೃಹತ್ ರೇಷ್ಮ
ಹೊಸದಿಲ್ಲಿ,ಡಿ.10: ಅಮೆಜಾನ್ 2030ರ ವೇಳೆಗೆ ಭಾರತದಲ್ಲಿ ತನ್ನ ಎಲ್ಲ ವ್ಯವಹಾರಗಳಲ್ಲಿ 35 ಶತಕೋಟಿ ಡಾ.ಗೂ(ಸುಮಾರು 3.15 ಲ.ಕೋ.ರೂ.) ಹೆಚ್ಚಿನ ಹೂಡಿಕೆಯನ್ನು ಮಾಡುವ ತನ್ನ ಯೋಜನೆಯನ್ನು ಬುಧವಾರ ಪ್ರಕಟಿಸಿದೆ. ತನ್ಮೂಲಕ ದೇಶದ ಡಿಜಿಟಲ್ ಆರ್ಥ
Photo Credit : PTI ಚೆನ್ನೈ, ಡಿ. 10: ಚೆನ್ನೈಯಲ್ಲಿ ಮಂಗಳವಾರ ನಡೆದ ಎಫ್ಐಎಚ್ ಜೂನಿಯರ್ ಹಾಕಿ ವಿಶ್ವಕಪ್ನ ಮೂರನೇ ಸ್ಥಾನ ನಿರ್ಧರಿಸುವ ಪ್ಲೇಆಫ್ ಪಂದ್ಯದಲ್ಲಿ ಭಾರತ ತಂಡವು ಅರ್ಜೆಂಟೀನವನ್ನು 4-2 ಗೋಲುಗಳಿಂದ ಸೋಲಿಸಿದೆ. ಆರಂಭದಲ್ಲಿ ಎರಡ
ಹೊಸದಿಲ್ಲಿ,ಡಿ.10: ಕಾರ್ಯಾಚರಣೆಗಳು ಹಳಿಗೆ ಮರಳಿವೆ ಎಂದು ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ ಅವರು ಮಂಗಳವಾರ ಹೇಳಿಕೊಂಡಿದ್ದರೂ ಸತತ 10ನೇ ದಿನವಾದ ಬುಧವಾರವೂ ಇಂಡಿಗೊ ಬಿಕ್ಕಟ್ಟು ಮುಂದುವರಿದಿದೆ. ಇಂದು ಸಹ ಇಂಡಿಗೊ ಯಾನಗಳು ರದ್ದ
ಕಲಬುರಗಿ: ಪ್ರಶಸ್ತಿಗಾಗಿ ಬರೆಯುವವರು ಹೆಚ್ಚಾಗಿದ್ದಾರೆಂಬ ಮಾತು ಕೇಳಿಬರುತ್ತಿದೆ, ಆದರೆ ಪ್ರಶಸ್ತಿ, ಪುರಸ್ಕಾರಗಳಿಗೆ ಬರೆಯುವುದು ವೃತ್ತಿಗೆ ಮಾಡಿದ ಅವಮಾನ ಎಂಬುದುನ್ನು ಲೇಖಕರು ತಿಳಿದುಕೊಳ್ಳಬೇಕು ಎಂದು ಅನುವಾದ ಸಾಹಿತ
ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಘಟನೆ ಬುಧವಾರ ವರದಿಯಾಗಿದೆ. ಹಲ್ಲೆಗೊಳಗಾದ ಶಿಕ್ಷಕನನ್ನು ಹಾವೇರಿ
ಸಂಜು ಸ್ಯಾಮ್ಸನ್ | Photo Credit : PTI ಮುಂಬೈ, ಡಿ. 10: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬದಲು ಜಿತೇಶ್ ಶರ್ಮಾರನ್ನು ಆಯ್ಕೆ ಮಾಡಿರುವುದು ಮುಂಬರುವ ಟಿ20 ವಿಶ್ವಕಪ್ಗೆ ಭಾರತೀಯ ತಂಡಾಡಳಿತವು ಯ
ಸುಳ್ಯ : ಸಂಪಾಜೆ ಗ್ರಾಮದ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ತಂದಿದ್ದರೂ, ಅನುದಾನ, ಅಭಿವೃದ್ಧಿ ಕಾರ್ಯಗಳನ್ನು ಕತ್ತಲಲ್ಲಿಟ್ಟು ತಮ್ಮ ವಿರುದ್ಧ ಕೆಲವರು ನಿರಂತರ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾರ್ಮಿಕರ
ತಿರುವನಂತಪುರ, ಡಿ. 10: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ತಿರುವನಂತಪುರದಲ್ಲಿ ಮತ ಚಲಾಯಿಸಲು ಹೇಗೆ ಅವಕಾಶ ನೀಡಲಾಯಿತು ಎಂದು ಸಿಪಿಐ ನಾಯಕ ವಿ.ಎಸ್. ಕುಮಾರ್ ಬುಧವಾರ ಚುನಾವಣಾ ಆಯೋಗವನ್ನು ಪ
ದಕ್ಷಿಣ ಏಶ್ಯಾ ಭೌಗೋಳಿಕ ರಾಜಕೀಯದಲ್ಲಿ ಭಾರತದ ಪ್ರಾಬಲ್ಯ ತಗ್ಗಿಸುವ ಉದ್ದೇಶ
ನ್ಯೂ ಚಂಡಿಗಡ, ಡಿ.10: ಆಲ್ ರೌಂಡ್ ಪ್ರದರ್ಶನದ ಮೂಲಕ ಸರಣಿಯ ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಗುರುವಾರ ನಡೆಯಲಿರುವ ಎರಡನೇ ಟಿ-20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂ
ಅಜೆಕಾರು, ಡಿ.10: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆರ್ವಾಶೆ ಗ್ರಾಮದ ಮುಗ್ಗೆರಕಳ ನಿವಾಸಿ ನಾರಾಯಣ ಆರ್. ಎಂದು ಗುರುತಿಸಲಾಗಿದ
ಹೊಸದಿಲ್ಲಿ, ಡಿ.10: ಐಪಿಎಲ್-2026ರ ಮಿನಿ ಹರಾಜು ಕಾರ್ಯಕ್ರಮ ಡಿ.16ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಭಾರತದ ಹಲವು ಹೊಸ ಕ್ರಿಕೆಟಿಗರು ಎಲ್ಲರ ಗಮನ ಸೆಳೆಯಲಾರಂಭಿಸಿದ್ದಾರೆ. ಮಿನಿ ಹರಾಜು ಕೋಟ್ಯಧೀಶರನ್ನು ಸೃಷ್ಟಿಸಲಿದೆ. ಮಿನಿ ಹರಾ
ಅಮಾಸೆಬೈಲು, ಡಿ.10: ವಿಷದ ಹಾವು ಕಡಿತಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಮಡಾಮಕ್ಕಿ ಗ್ರಾಮದ ಮಾಂಡಿಮೂರಕೈ ಬಳಿ ನಡೆದಿದೆ. ಮೃತರನ್ನು ಮಾಂಡಿಮೂರಕೈ ನಿವಾಸಿ ಜಲಜಾಕ್ಷಿ ಶೆಡ್ತಿ(76) ಎಂದು ಗುರುತ
ಹೊಸದಿಲ್ಲಿ, ಡಿ.10: ಐಸಿಸಿ ರ್ಯಾಂಕಿಂಗ್ ನಲ್ಲಿ ಭಾರತದ ಕ್ರಿಕೆಟ್ ಸ್ಟಾರ್ಗಳು ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ. ರೋಹಿತ್ ಶರ್ಮಾ ನಂ.1 ಬ್ಯಾಟರ್ ಆಗಿ ಮುಂದುವರಿದರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಭಡ್ತಿ ಪಡೆಯುವ ಮ
ಹಿರಿಯಡ್ಕ, ಡಿ.10: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮರಬೆಟ್ಟು
ಬೈಂದೂರು, ಡಿ.10: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂಬವರು ಡಿ.7ರಂದು ಪಡುವರಿ ಗ್ರಾಮದ ಚೌಕಿಮನೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡ
ಉಡುಪಿ, ಡಿ.10: ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್(65) ಹೃದಯಾಘಾತದಿಂದ ಡಿ.9ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಿಕ್ಕಿಂ ಯುನಿವರ್ಸಿಟಿ ಮಣಿಪಾಲ ಮತ್ತು ಐಸಿಡಿಎಸ್ ಸಂಸ್ಥೆಯಲ್ಲಿ ಸುಮಾರು ಮೂವತ್ತು ವರ್
ಬೈಂದೂರು, ಡಿ.10: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೈಂದೂರಿನ ರೈತರ ಹೋರಾಟದ ಬಗ್ಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು. ಬೈಂದೂರು ಗ್ರಾಮೀ

21 C