ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ತೀವ್ರವಾಗಿ ಗ
ತೆಹ್ರಾನ್: ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ (IRGC) ನೌಕಾಪಡೆಯ ಕಮಾಂಡರ್ ಅಲಿರೆಝಾ ತಂಗ್ಸಿರಿ ಅವರು ಮೃತಪಟ್ಟಿರುವುದನ್ನು ಇರಾನ್ ಅಧಿಕೃತವಾಗಿ ದೃಢಪಡಿಸಿದೆ ಎಂದು aljazeera.com ವರದಿ ಮಾಡಿದೆ IRGC ಬಿಡುಗಡೆ ಮಾಡಿ
ಹೊಸದಿಲ್ಲಿ: 2027ರ ಜನಗಣತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ತಮ್ಮ ಸಂಬಂಧವನ್ನು ‘ಸ್ಥಿರ’ವೆಂದು ಪರಿಗಣಿಸುವ ಲಿವ್-ಇನ್ ಜೋಡಿಗಳನ್ನು ವಿವಾಹಿತ ದಂಪತಿಗಳೆಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಜನಗಣತ
ಚಾಮರಾಜನಗರ, ಮಾ.29: ಅಂತರ್ರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿರುವ ಸರಕಾರಿ ಶಾಲೆಯಗಳಲ್ಲಿ ಪೈಕಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 5 ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್ಡಿಎಂಸಿ) 1 ಲಕ್ಷ ರೂ. ನ
ಭಟ್ಕಳ: ಇಲ್ಲಿನ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ವಸೀಂ ಅಹ್ಮದ್ ಹಲ್ವೇ
ಕಚ್ಚಾ ತೈಲ ಬೆಲೆಗಳು ಏರಿಕೆಯಲ್ಲೇ ಇದ್ದ ಪರಿಣಾಮವಾಗಿ ಸೋಮವಾರ ಭಾರತದ ಬೆಂಚ್ಮಾರ್ಕ್ ಷೇರು ಸೂಚ್ಯಂಕಗಳು ಶೇ 1ಕ್ಕೂ ಮೀರಿ ಕುಸಿತ ಕಂಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧವು ಐದನೇ ವಾರಕ್ಕೆ ತಲುಪಿರುವುದು ಮತ್ತು ಕದನ ವಿರಾಮ ಅಸಂ
ಕುಂದಾಪುರ: ತಾಲೂಕಿನಲ್ಲಿ ಕಾರ್ಯಾಚರಿಸು ತ್ತಿರುವ ವಿವಿಧ ಸರಕಾರಿ ಹಾಸ್ಟೆಲ್ಗಳಿಗೆ ಹೋದರೆ ಎಲ್ಲೆಲ್ಲೂ ಹಸಿರು ಸುಂದರ ಪರಿಸರ ಕಣ್ಣಿಗೆ ಮುದ ನೀಡುತ್ತದೆ. ಎಲ್ಲ ಹಾಸ್ಟೆಲ್ಗಳಲ್ಲೂ ವಿದ್ಯಾರ್ಥಿಗಳು ಸೊಂಪಾಗಿ ಬೆಳೆದ ತರಹೇವ
ಪುರಾತನ ಮಧ್ಯಕಾಲೀನ ಪೇಟೆಯ ಹೊರವಲಯ. ಪ್ರಶಾಂತವಾಗಿ ಹರಿಯುತ್ತಿರುವ ಭೀಮಾ ನದಿಯ ತಟದಲ್ಲಿ ‘ಸಯ್ಯಿದ್ ಶಾಹ್ ಅಹ್ಮದ್ ಖಲೀಫತುರಹ್ಮಾನ್’ ಅವರ ದಿವ್ಯ ಸನ್ನಿಧಿ. ಸೂರ್ಯ ತನ್ನ ಕಾಯಕ ಪ್ರಾರಂಭಿಸುವ ಮೊದಲೇ ಹೊಲದೆಡೆಗೆ ನಡೆಯುತ್ತಿ
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿಗಳ ಘೋಷಣೆಯ ವೇಳೆ ಹೃದಯಸ್ಪರ್ಶಿ ಘಟನೆಯೊಂದು ಗಮನಸೆಳೆಯಿತು. ನಟ-ರಾಜಕಾರಣಿ ವಿಜಯ್ ಅವರು ತಮ್ಮ ದೀರ್ಘಕಾಲದ ಚಾಲಕ ಹಾಗೂ ಆಪ್ತ ಸಹಾಯಕ ರಾಜೇಂದ್ರನ್ ಅವರ ಪುತ್ರ ಶಬರಿನಾಥ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೊಳತ್ತೂರು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರೆ, ಟಿವಿಕೆ ಮು
ರೊನ್ ರೊಚ್, ರಾಮದಾಸ, ಸೈರು ಪುತ್ತು ನಾಯ್ಕಗೆ ಗೌರವ ಪ್ರಶಸ್ತಿ
ತೈಲ ಬೆಲೆಯಲ್ಲಿ ತೀವ್ರವಾದ ಏರಿಕೆಯಾಗಿ ಹಣದುಬ್ಬರದ ಕಳವಳದ ನಡುವೆ ಬಡ್ಡಿದರ ಕಡಿತ ಸಾಧ್ಯವಿಲ್ಲದ ಸ್ಥಿತಿ ಚಿನ್ನದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿರುವ ಚಿನ್ನದ ದರ ತಿಂಗಳ ಅಂತ್ಯಕ್ಕ
60 ದಿನಗಳಿಗೆ ನಿಯಮ ಸಡಿಲಿಕೆ; ಪ್ರತೀ ಜಿಲ್ಲೆಯ ಎರಡು ಬಂಕ್ ಗಳ ಮೂಲಕ ವಿತರಣೆಗೆ ಸಿದ್ಧತೆ
ಮಂಗಳೂರು, ಮಾ.30: ಮಧ್ಯಪಾಚ್ಯ ಸಂಘರ್ಷವೂ ಈಗಾಗಲೇ ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ವ್ಯತಿರಿಕ್ತ ಪರಿಣಾಮ ಬಿರುತ್ತಿರುವಂತೆಯೇ, ಕರಾವಳಿಯ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಗೋಡಂಬಿ ಉದ್ಯಮವೂ ತಲ್ಲಣಗೊಂಡಿದೆ. ಯು
ತಿರುವನಂತಪುರಂ: ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಲಾದ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯ ವಿರುದ್ಧ ಕೇರಳದ ಚರ್ಚುಗಳಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ವಿಧಾನಸಭಾ ಚುನಾವಣೆ ಮುನ್ನ ಇದರಿಂದ ಬಿಜೆಪಿಗೆ ರಾಜಕೀಯ
ಕುಕನೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳೊಂದಾದ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ ಹಣವನ್ನು ಸದ್ಬಳಕೆ ಮಾಡಿಕೊಂಡು ತಾಲೂಕಿನ ನಿಟ್ಟಾಲಿ ಗ್ರಾಮದ ರೈತ ಮಹಿಳೆ ಬಿಬಿಜಾನ್ ಅಂಗಡಿ ಸ್ವಾವಲಂಬನೆಯತ್ತ ಗ
ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಅಥವಾ ಬಲವಂತದ ಮತಾಂತರ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಜಾರಿಗೊಂಡಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ’ ಅಡಿಯಲ್ಲಿ ಕಳೆದ ನಾಲ್ಕು
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂವಿಧಾನಾತ್ಮಕ ನಿಯಮಗಳ ಪ್ರಕಾರ 14 ದಿನಗಳೊಳಗ
ಉಳ್ಳಾಲ: ಕೋಟೆಕಾರ್ ಹಿದಾಯತ್ ನಗರದ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಇದರ ಪ್ರಾರಂಭೋತ್ಸವ ಕಾರ್ಯಕ್ರಮ ಮಾರ್ಚ್ 29 ಮುಂಜಾನೆ 6-30ಕ್ಕೆ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಅಧ್ಯಕ್ಷತೆಯಲ್ಲಿ ಜರಗಿತು. ಮ
ಜಸ್ಟಿಸ್ ರಾಜಿಂದರ್ ಸಾಚಾರ್ ವರದಿಯಲ್ಲಿ ದೇಶದ ಮುಸಲ್ಮಾನರ ಪರಿಸ್ಥಿತಿ ಎಂಟು ಪ್ರಮುಖ ಸೂಚ್ಯಂಕಗಳಲ್ಲಿ ದಲಿತರಿಗಿಂತ ಹೀನಾಯವಾಗಿದೆ ಎಂದು ಹೇಳುತ್ತದೆ. ಮುಸ್ಲಿಮರ ಶಿಕ್ಷಣ ದರ ಮಟ್ಟ ರಾಷ್ಟ್ರೀಯ ಮತ್ತು ದಲಿತರ ಸರಾಸರಿಗಿಂತ ಕ
ವಾಶಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ನಲ್ಲಿರುವ ತೈಲ ಸಂಪತ್ತನ್ನು ವಶಪಡಿಸಿಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. The financial times ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಇದು ಒಮ್ಮೆ ಮೈಸೂರಿನ ದಾರಿಯಲ್ಲಿ ಕವಿ ಚಂದ್ರಶೇಖರ ಕಂಬಾರರು ನನಗೆ ಹೇಳಿದ ಪ್ರಸಂಗ: ಸಭೆಯೊಂದರಲ್ಲಿ ಮಾತಾಡುತ್ತಿದ್ದ ಶಂಬಾ ಜೋಷಿ ಸಮಾಜ ಶಬ್ದಗಳನ್ನು ಸೃಷ್ಟಿಸುತ್ತದೆ ಎಂದು ವಿವರಿಸುತ್ತಿದ್ದರು. ಮಧ್ಯ ಪ್ರವೇಶಿಸಿದ ಬೇಂದ್ರೆ
ಕುಂದಾಪುರ, ಮಾ.30: ಕೋಟೇಶ್ವರದ ಕ್ಲಬ್ ಮೆರಿಡಿಯನ್ ನಲ್ಲಿ ನಡೆದ 'ಯುವಿಎ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಸೀಸನ್–2'ರಲ್ಲಿ ಟೀಮ್ ನೈಲ್ ಚಾಂಪಿಯನ್ ಪಟ್ಟವನ್ನು ಗೆದ್ದು ರೂ.2.5 ಲಕ್ಷ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. ಡಾಲ
ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ
ಕರ್ನಾಟಕದಲ್ಲಿ ಈಗ ಬಹುತೇಕ ಜಿಲ್ಲೆಗಳಲ್ಲಿ ಅಧಿಕಾರ ರಾಜಕಾರಣ ಕೆಲವೇ ಕುಟುಂಬಗಳ ಖಾಸಗಿ ಸೊತ್ತಾಗಿದೆ. ಒಂದನ್ನು ಕೊಂಡರೆ ಇನ್ನೊಂದು ಫ್ರೀ(ಉಚಿತ) ಎಂಬಂತೆ ಎಲ್ಲ ಕಡೆ ಅಣ್ಣ ಮಂತ್ರಿಯಾದರೆ, ತಮ್ಮ ವಿಧಾನ ಪರಿಷತ್ ಸದಸ್ಯ, ಅಕ್ಕ ಮಂತ
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸದಿರುವ ಮಹತ್ವದ ತೀರ್ಮಾನವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಹಿಂದಿ, ಸಂಸ್ಕೃತ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಸರಕಾರ ನ
ಶಹೀನ್ ಅಫ್ರಿದಿ | PC : NDTV ಕರಾಚಿ: ಪಾಕಿಸ್ತಾನಿ ಸೂಪರ್ ಲೀಗ್ ಟೂರ್ನಿಯನ್ನು ಸುಲಲಿತವಾಗಿ ನಡೆಸಲು ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಹರಸಾಹಸ ನಡೆಸುತ್ತಿರುವ ನಡುವೆಯೇ, ಲಾಹೋರ್ ಖಲಂದರ್ಸ್ ನ ಇಬ್ಬರು ಹಿರಿಯ ಆಟಗಾರರನ್
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಹೊಣೆ ವಹಿಸಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಪ್ರೇಯಸಿ ಮಹಿಕಾ ಶರ್ಮಾಗೆ ದುಬಾರಿ ಮರ್ಸಿಡೆನ್ಸ್ ಬೆನ್ಝ್ ವಿ-ಕ್ಲಾಸ್ ಕಾರನ್ನು ಉಡುಗೊರ
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಹೊಣೆ ವಹಿಸಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಪ್ರೇಯಸಿ ಮಹೀಕಾ ಶರ್ಮಾಗೆ ದುಬಾರಿ ಮರ್ಸಿಡೆನ್ಸ್ ಬೆನ್ಝ್ ವಿ-ಕ್ಲಾಸ್ ಕಾರನ್ನು ಉಡುಗೊರ
ಕೊಲ್ಕತ್ತಾ: ಖ್ಯಾತ ಬಂಗಾಳಿ ನಟ ರಾಹುಲ್ ಅರುಣೋದಯ ಬ್ಯಾನರ್ಜಿ ಅವರು ರವಿವಾರ (ಮಾರ್ಚ್ 29) ಒಡಿಶಾ- ಪಶ್ಚಿಮ ಬಂಗಾಳ ಗಡಿಯ ದಿಘಾ ಸಮೀಪದ ತಲ್ಸರಿ ಎಂಬಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ
ರವಿವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ನಗರದ ಜನರಿಗೆ ತಂಪಾದ ವಾತಾವರಣ ಸಿಕ್ಕಿ ನಿರಾಳರಾಗಿದ್ದಾರೆ.
ಬೆಂಗಳೂರು: ಶಿಕ್ಷಕ ಎನಿಸಿಕೊಳ್ಳಲು ಯೋಗ್ಯನಲ್ಲದ ಒಬ್ಬ ವ್ಯಕ್ತಿ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿಗೆ ಟೆರರಿಸ್ಟ್ (ಭಯೋತ್ಪಾದಕ) ಎಂದು ಕರೆದಿದ್ದಾನೆ. ಶಿಕ್ಷಣ ಕ್ಷೇತ್ರದಲ್ಲಿ ಅಂತವರು ಇರಬಾರದು ಎಂದು ಹಿರಿಯ
ಬೆಂಗಳೂರು: ಟಿಪ್ಪು ಸುಲ್ತಾನ ಅವರನ್ನು ಖಳನಾಯಕನನ್ನಾಗಿ ಮೊದಲು ಚಿತ್ರಿಸಿದವರು ಬ್ರಿಟಿಷರು. ಇದೀಗ ಟಿಪ್ಪುವನ್ನು ವಿರೋಧಿಸುತ್ತಿರುವರು ಬ್ರಿಟಿಷರ ಸ್ನೇಹಿತರು ಎಂದು ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯ
ಬೆಂಗಳೂರು: ರವಿವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ನಗರದ ಜನರಿಗೆ ತಂಪಾದ ವಾತಾವರಣ ಸಿಕ್ಕಿ ನಿರಾಳರಾಗಿದ್ದಾರೆ. ಸಂಜೆಯವರೆಗೆ ಯಾವುದೇ ಮಳೆಯ ವಾತಾವರಣ ಇರದೆ, ಬಿಸಿಲಿನ ಪ್ರಮಾಣ ಸಾಧಾರಣವಾಗಿ
ಹೊಸದಿಲ್ಲಿ, ಮಾ. 29: ಇರಾನ್ ಜೊತೆ ನಡೆಯುತ್ತಿರುವ ಯುದ್ಧದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಅಮೆರಿಕ ಮತ್ತು ಇಸ್ರೇಲ್ ಜೊತೆ ಕೈಜೋಡಿಸುವ ಮೂಲಕ ದೊಡ್ಡ ತಪ್ಪು ಮಾಡುತ್ತಿದೆ ಎಂದು ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞ ಜೆಫ್ರಿ ಸ
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೊಸ ಆದೇಶದ ಪ್ರಕಾರ, PNG ಮೂಲಸೌಕರ್ಯ ಈಗಾಗಲೇ ಲಭ್ಯವಿರುವ ಪ್ರದೇಶಗಳಲ್ಲಿ ಗ್ರಾಹಕರು PNGಗೆ ಪರಿವರ್ತನೆಗೊಂಡಲ್ಲಿ, ಮೂರು ತಿಂಗಳೊಳಗೆ LPG ಸಿಲಿಂಡರ್ ಪೂರೈಕೆಯನ್ನು ಸ್ಥಗಿತಗೊಳಿಸಲ
ಬಂಟ್ವಾಳ : ಇಲ್ಲಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ 28 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅವೇಶನದಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು. ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ, ಕಸಾಪ ಜ
ಪ್ಯೋಂಗ್ಯಾಂಗ್, ಮಾ.29: ಕ್ಷಿಪಣಿಗಳಿಗೆ ಬಳಸುವ ಸುಧಾರಿತ ತಂತ್ರಜ್ಞಾನದ ಬಲಿಷ್ಠ ಇಂಧನ ಇಂಜಿನ್ ಪರೀಕ್ಷೆಯನ್ನು ರವಿವಾರ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ವೀಕ್ಷಿಸಿದರು. ಇದು ದೇಶದ ಕಾರ್ಯತಂತ್ರದ ಮಿಲಿಟರಿ ಸಾಮರ್ಥ್ಯ
ಉಪ್ಪಿನಂಗಡಿ: ಕಂಬಳವೆನ್ನುವುದು ನಮ್ಮ ಸಂಸ್ಕೃತಿ, ಹೆಮ್ಮೆ ಮತ್ತು ಗೌರವವಾಗಿದೆ. ಹಳ್ಳಿಗೆ ಸೀಮಿತವಾಗಿದ್ದ ಕಂಬಳವನ್ನು ರಾಜ್ಯದಲ್ಲಿ ಈಗಾಗಲೇ ಆಯೋಜನೆ ಮಾಡಲಾಗಿದ್ದು, ಇದು ಮುಂದಕ್ಕೆ ರಾಷ್ಟ್ರವನ್ನು ಮುಟ್ಟು ವಂತಾಗಲಿ ಎಂದು
ಚೆನ್ನೈ, ಮಾ. 29: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ ಕೊನೆಯವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಋತುವಿನಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ವರದಿಯೊಂದು ತಿಳಿಸಿ
ಮೊರ್ಬಿ, ಮಾ. 29: ಮಧ್ಯ ಏಶ್ಯಾ ಸಂಘರ್ಷದ ನಡುವೆ ಉಂಟಾದ ಇಂಧನ ಕೊರತೆಯಿಂದ ಗುಜರಾತ್ ನ ಮೊರ್ಬಿಯಲ್ಲಿರುವ ನೂರಾರು ಸೆರಾಮಿಕ್ ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿದೆ. ಮೊರ್ಬಿಯಲ್ಲಿರುವ ಒಂದು ದೊಡ್ಡ ಸೆರಾಮಿಕ್ ಕಾರ್ಖಾನ
ಕೊಣಾಜೆ: ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂ
ಯಾದಗಿರಿ: ಮಹಿಳೆಯರು ಸಂಕೋಚ ಸ್ವಾಭಾವದಿಂದ ಹೊರ ಬಂದು ಧೈರ್ಯದಿಂದ ಸಾಧನೆ ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಬೇಕೆಂದು ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಹೇಳಿದರು. ರಾಜ್ಯ ಸರಕಾರಿ ಮಹಿಳೆಯರ ನೌಕರರ ಸಂಘದ ಜಿಲ್ಲಾ ಘಟಕ, ರಾಜ್ಯ
ಹೊಸದಿಲ್ಲಿ, ಮಾ.29: ಪಶ್ಚಿಮ ಏಶ್ಯದಲ್ಲಿ ಸಂಘರ್ಷದಿಂದಾಗಿ ಶ್ರೀಲಂಕಾದಲ್ಲಿ ಇಂಧನ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದ್ದು, ಈ ಅನಿಶ್ಚಿತತೆ ನಡುವೆ ಸ್ಪಂದಿಸಿರುವ ಭಾರತವು ಶ್ರೀಲಂಕಾಕ್ಕೆ 38,000 ಮೆಟ್ರಿಕ್ ಟನ್ ಪೆಟ್ರೋಲಿಯಂ ರವಾನ
ಆಳಂದ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸುಮಾರು 70 ಸಾವಿರ ಮುಸ್ಲಿಂ ಮತದಾರರು ಇದ್ದರೂ ಆಕಾಂಕ್ಷಿ ಅಭ್ಯರ್ಥಿಯಾಗಿದ್ದ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಮುಸ್ಲಿಂ ಸಮುದಾಯಕ್ಕೆ ವಂಚಿಸಲಾಗಿದೆ ಎಂದು ರಾಜ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದವರ ವಿರುದ್ಧ ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ
ಬೆಳಗಾವಿ, ಮಾ.29: ಮೀನುಗಾರಿಕೆಯಿಂದ ಲಕ್ಷಾಂತರ ರೂ.ಗಳ ಆದಾಯವನ್ನು ಗಳಿಸಬಹುದು ಎನ್ನುವುದನ್ನು ಬೆಳಗಾವಿಯ ಯುವ ರೈತನೊಬ್ಬರು ಸಾಬೀತು ಮಾಡಿದ್ದಾರೆ. ರವಿವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ ಮೀನು ಕೃಷಿಯ
ಈ ಅಧಿಕಾರಿಗಳಿಗೂ ಮಕ್ಕಳಿಲ್ಲವೇ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ ಇರಾನ್
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ.5ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ
ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ‘ಶಕ್ತಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು
Photo Credit : X ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಮುಂಬೈ ಇಂಡಿಯನ್ಸ್ ಗೆ 221 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವ
ತಮ್ಮ ವಸತಿ, ನೀರು, ವಿದ್ಯುತ್, ಸಾರಿಗೆ ಕಿತ್ತುಕೊಳ್ಳುತ್ತಿದೆ ಎಂದು ಆರೋಪ
ಹಾಸನ: ಆಲೂರು ತಾಲೂಕು ಹೊಸಮಠ ಗ್ರಾಮದ ಸಮೀಪದ ಶಿಲುಬೆ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಚಟುವಟಿಕೆಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ, ಬೇಲೂರು ತಾಲೂಕಿನ ಬಂಟೇನಹಳ್ಳಿ ವಾರ್ಡ್ 2ರಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿ
ಮೇರಿ ಕೋಮ್ | Photo Credit : PTI ಹೊಸದಿಲ್ಲಿ, ಮಾ. 29: ವೃತ್ತಿಪರ ಬಾಕ್ಸಿಂಗ್ ಕೈಗೆತ್ತಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ಹಾಗೂ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಎಮ್.ಸಿ. ಮೇರಿ ಕೋಮ್ ರವಿವ
ಬೆನ್ ಡಕೆಟ್ , ಸುನೀಲ್ ಗವಾಸ್ಕರ್ | Photo Credit : PTI ಮುಂಬೈ, ಮಾ. 29: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಿಂದ ಹೊರಗುಳಿಯಲು ಇಂಗ್ಲೆಂಡ್ ಬ್ಯಾಟರ್ ಬೆನ್ ಡಕೆಟ್ ತೆಗೆದುಕೊಂಡಿರುವ ನಿರ್ಧಾರವು ಹಲವು ಕ್ರಿಕೆಟ್ ಅಭಿಮಾನಿ
ಮಂಗಳೂರು: ಡಾ. ಮಮತಾ ತಿಲಕ್ ರಾವ್ ದತ್ತಿ ನಿಧಿ ಪ್ರಾಯೋಜಿತ 'ಅಮ್ಮ ಸಾಹಿತ್ಯ ಪ್ರಶಸ್ತಿ' ಮತ್ತು 'ಅನನ್ಯ ಸಾಧಕಿ ಪ್ರಶಸ್ತಿ' ಪ್ರದಾನ ಸಮಾರಂಭ ರವಿವಾರ ನಡೆಯಿತು. ಉರ್ವಾಸ್ಟೋರ್ ನ ಲೇಖಕಿಯರ-ವಾಚಕಿಯರ ಸಂಘದಲ್ಲಿ ನಡೆದ ಕಾರ್ಯ ಕ್ರಮದ
ಮಲ್ಪೆ, ಮಾ.29: ಅಪಘಾತಕ್ಕೆ ಒಳಗಾದ ವಾಹನವೊಂದನ್ನು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿರುವ ಘಟನೆ ಮಾ.28ರಂದು ಹೂಡೆ ಕೋಡಿಬೇಂಗ್ರೆ ರಸ್ತೆಯಲ್ಲಿರುವ ಶ್ರೀ ನಾಗಬ್ರಹ್ಮ ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ. ಅಪಘಾತದ ಸ್ಥಳದಲ್ಲಿ ಮ
ಕೀವ್, ಮಾ.29: ಇತ್ತೀಚೆಗೆ ದಾಳಿಗೆ ಗುರಿಯಾದ ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ಪ್ರಿನ್ಸ್ ಸುಲ್ತಾನ್ ವಾಯುನೆಲೆಯ ಕುರಿತ ಗುಪ್ತಚರ ಮಾಹಿತಿಯನ್ನು ದಾಳಿಗೂ ಮುನ್ನ ರಶ್ಯವು ಇರಾನ್ ಗೆ ಒದಗಿಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊ
ಕೋಟ: ಲಾರಿಯೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೆಯೊಬ್ಬರು ಮೃತಪಟ್ಟ ಘಟನೆ ಮಾ.28 ರಂದು ಮಧ್ಯಾಹ್ನ ವೇಳೆ ನಡೆದಿದೆ. ಐರೋಡಿ ಗ್ರಾಮದ ಮಾಬುಕಳ ಸೇತುವೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ನಿರ್ಮ
ಮಡಿಕೇರಿ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಯಾದರೆ ಕೊಡಗಿನ ಬಹುತೇಕ ಸರಕಾರಿ ಶಾಲೆಗಳು ಮುಚ್ಚುವ ಸಾಧ್ಯತೆಗಳಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಯೂನಿಯನ್(ಎಐಡಿಎಸ್ಒ) ಸಂಘಟನೆ ʼಸಾರ್ವಜನಿಕ ಶಿಕ್ಷಣ ಉಳಿ
ಉಡುಪಿ, ಮಾ.29: ಜಾನುವಾರು ಕಳವು ಪ್ರಕರಣದಲ್ಲಿ ಸಂಘಟಿತ ಕೃತ್ಯ ಎಸಗಿರುವ ನಾಲ್ವರು ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅಳವಡಿಸಿ ಮತ್ತೆ ಬಂಧಿಸಲಾಗಿದೆ. ಕಾರ್ಕಳ ನಲ್ಲೂರು ಗ್ರಾಮದ ಯೂನಿಸ್(31), ಮೂಡಬಿದಿರೆ ಪುತ್ತಿಗೆ ಗ್ರಾಮದ ಮಿಜಾರ
ಲಕ್ನೊ, ಮಾ. 29: ಹನ್ನೆರಡು ವರ್ಷದ ಬಾಲಕಿ ಸ್ಥಳೀಯ ದಿನಸಿ ಅಂಗಡಿಯಿಂದ ಮಿಠಾಯಿ ಕದ್ದಿದ್ದಾಳೆ ಎಂಬ ಸಂದೇಹದ ಹಿನ್ನೆಲೆಯಲ್ಲಿ ಆಕೆಯ ತಂದೆಯೇ ಥಳಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ ಎಂದು ಪೊಲೀಸ
ಮಲಪ್ಪುರಂ, ಮಾ. 29: ಯುಡಿಎಫ್ ಅಭ್ಯರ್ಥಿ ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿ ಸದಸ್ಯರಿಗೆ 15 ದಿನಗಳ ಯುಎಇ ಪ್ರವಾಸದ ಕೊಡುಗೆ ಘೋಷಿಸಿದ ಆರೋಪದಲ್ಲಿ ಐಯುಎಂಎಲ್ ನ ನಾಯಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐಯುಎಂಎ
ಉಡುಪಿ, ಮಾ.29: ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗು ತ್ತಿದೆ. ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿ.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ
ಉದ್ದೇಶಿತ ಹತ್ಯೆ ಎಂದು ಖಂಡಸಿದ ಇರಾನ್
ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂದಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸರು ಪಡೆದುಕೊಂಡಿದ್ದಾರೆ. ಉಡುಪಿ ನಗರ ಠಾಣ
ಚಿಕ್ಕಮಗಳೂರು: ಫೇಸ್ಬುಕ್ ಜಾಹೀರಾತು ನಂಬಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಜಾಹೀರಾತು ನಂಬಿದ ಜಿಲ್ಲೆಯ
ದೇವದುರ್ಗ: ನಾರಾಯಣಪುರ ಬಲದಂಡೆ ನಾಲೆಗಳಿಗೆ ಏ.1ರಿಂದ 10ವರೆಗೆ ನೀರು ಹರಿಸುವಂತೆ ರೈತರ ಬೇಡಿಕೆಯಾಗಿದ್ದು, ನೀರಾವರಿ ಸಲಹ ಸಮಿತಿ ಸಭೆಯಲ್ಲಿ ಏ.1ರಿಂದ 7ರವರೆಗೆ ನೀರು ಹರಿಸುವುದಾಗಿ ತೀರ್ಮಾನಿಸಲಾಗಿದೆ. ಒಂದೊಮ್ಮೆ ಕೊನೆ ಭಾಗದ ರೈತ
ಇಸ್ಲಾಮಾಬಾದ್, ಮಾ.29: ಪಾಕಿಸ್ತಾನದ ಧ್ವಜ ಹೊಂದಿರುವ 20 ಹಡಗುಗಳಿಗೆ ಹಾರ್ಮುಝ್ ಜಲಸಂಧಿಯ ಮೂಲಕ ಪ್ರಯಾಣಿಸಲು ಇರಾನ್ ಅನುಮತಿಸಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಷಾಕ್ ದಾರ್ ರವಿವಾರ ತಿಳಿಸಿದ್ದಾರೆ. ಮುಂದುವರಿದಿರುವ ಪ
ಶೇ.98.4 ಅಂಕಗಳ ಸಾಧನೆ
ಬೆಂಗಳೂರು: ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್ಪಿಜಿ ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ, ವಿಶೇಷವಾಗಿ ಆಟೋರಿಕ್ಷಾಗಳ ಎಲ್ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ
ವಾರಣಾಸಿ, ಮಾ.29: ಶನಿವಾರ ಇಂಡಿಗೋ ವಿಮಾನವು ಇಲ್ಲಿ ಇಳಿಯುವುದಕ್ಕೆ ಕೆಲವೇ ಕ್ಷಣಗಳ ಮುನ್ನ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು. ಬಳಿಕ ಆತ ತನಗೆ ‘
ಹೊಸದಿಲ್ಲಿ, ಮಾ.29: ಪಾಕಿಸ್ತಾನವು ‘ದಲ್ಲಾಳಿ (ಮಧ್ಯವರ್ತಿ)’ಯಾಗಿರುವುದು ‘ಆಪರೇಷನ್ ಸಿಂಧೂರ’ದಲ್ಲಿ ಭಾರತದ ಗಮನಾರ್ಹ ಮಿಲಿಟರಿ ಯಶಸ್ಸಿನ ಬಳಿಕ ಮೋದಿ ಸರಕಾರದ ವಿದೇಶಾಂಗ ನೀತಿ, ರಾಜತಾಂತ್ರಿಕ ಸಂಪರ್ಕ ಮತ್ತು ನಿರೂಪಣಾ ನಿರ್ವಹ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಬಳಿಯ ಅಮೀನಗಡ ಗ್ರಾಮದ ಕ್ಲಿನಿಕ್ ವೊಂದರಲ್ಲಿ ಇಂಜೆಕ್ಷನ್ ಪಡೆದ ಬಳಿಕ ಅಸ್ವಸ್ಥಗೊಂಡು 15 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿಯ ಕುಟುಂಬಸ್ಥರು ಚುಚ
ಮೂಡುಬಿದಿರೆ : ಸಾಲಬಾಧೆಯಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಇರುವೈಲಿನಲ್ಲಿ ರವಿವಾರ ನಡೆದಿದೆ. ಇರುವೈಲು ಗ್ರಾ. ಪಂ. ವ್ಯಾಪ್ತಿಯ ಪೊನೊಟ್ಟು ನಿವಾಸಿ ದಿವಾಕರ ದೇವಾಡಿಗ (48) ಅವರು ಮನೆ ಬಳಿಯ ಮರಕ್ಕೆ ನೇಣು ಬ
ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸಮಿತಿಗಳ ಮುಖಂಡರ ಸಭೆಯು ರವಿವಾರ ಬ್ಲಾಕ್ ಕಚೇರಿಯಲ್ಲಿ ನಡೆಯಿತು. ಈ ವೇಳೆ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮ
ಮಂಗಳೂರು: ಇಲ್ಲಿನ ಟಿ.ವಿ. ರಮಣ ಪೈ ಕನ್ವೆನ್ಷನ್ ಸೆಂಟರ್ನಲ್ಲಿ ಮಾರ್ಚ್ 24 ರಿಂದ 28 ರವರೆಗೆ ಅತ್ಯಂತ ವೈಭವದಿಂದ ನಡೆದ ಸೀನಿಯರ್ ನ್ಯಾಶನಲ್ ಕ್ಲಾಸಿಕ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್- 2026ರ ಪುರುಷರ ವಿಭಾಗದಲ್ಲಿ ಮಹಾರಾಷ್ಟ್ರ
ಮೂವರು ಸಿಬ್ಬಂದಿ ಅಮಾನತು
ಉಡುಪಿ, ಮಾ.29: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯಜ್ಞ ಅವರಿಗೆ ಉಡುಪಿಯ ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ನೂತನ ಮನೆ ನಂದಾದೀಪ’
ಉಡುಪಿ, ಮಾ.29: ಹೂಡೆ ದಾರುಸ್ಸಲಾಂ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಹನೀಫ ಇಶಾನಾ ಅವರಿಗೆ ಅತ್ಯುತ್ತಮ ಔಟ್ ಗೋಯಿಂಗ್ ಸ್ಟುಡೆಂಟ್ ಅವಾರ್ಡ್ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಶಾಲೆಯಲ್ಲಿ ನಡ
ಪುಣೆ: ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರದ ವಸಾಯಿ ಮೂಲದ ದೇವಮಾನವ ಹೃಷಿಕೇಶ್ ವೈದ್ಯ (39) ನನ್ನು ಏಪ್ರಿಲ್ 6ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ
ಮಂಗಳೂರು: ಅರ್ಕುಳ ಬ್ರಿಡ್ಜ್ ಬಳಿ ಟ್ಯಾಂಕರ್ಗೆ ದ್ವಿಚಕ್ರ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತಪಟ್ಟಿರುವ ದ್ವಿಚಕ್ರ ವಾಹನ ಸ
ಮಂಗಳೂರು: ಮಧ್ಯಪ್ರಾಚ್ಯದ ಸಂಘರ್ಷ ವಾತಾವರಣದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸವು ಪ್ರಯಾಸಕರವಾಗಿದ್ದು, ಬಹುತೇಕ ಯಾತ್ರಿಕರು ಮರಳುತ್ತಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮರಳುವ ಯಾತ್ರಿಕರ ಅನುಕೂಲಕ್ಕಾಗಿ ಸುನ್ನ
ಶಿವಮೊಗ್ಗ: ವಿದ್ಯುತ್ ಲೈನ್ ದುರಸ್ತಿ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಶಿಕಾರಿಪುರ ಪಟ್ಟಣದಲ್ಲಿ ರವಿವಾರ ನಡೆದಿದೆ. ಹರೀಶ್ (45) ಮೃತಪಟ್ಟ ಲೈನ್ ಮ್ಯಾನ್ ಎಂದು ಗುರುತಿ
ಹಟ್ಟಿ: ಗದಗ–ವಾಡಿ ರೈಲ್ವೆ ಮಾರ್ಗದ ಹಟ್ಟಿ ಚಿನ್ನದ ಗಣಿ ಬಳಿ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಿ, ರೈಲುಗಳನ್ನು ಹಟ್ಟಿ ಮೂಲಕ ಹಾದು ಹೋಗುವಂತೆ ಮಾಡಬೇಕೆಂದು ದಕ್ಷಿಣ ಪಶ್ಚಿಮ ರೈಲ್ವೆ ಕೇಂದ್ರ ಕಚೇರಿಯ ಜನರಲ್ ಮ್ಯಾನೇಜರ್ ಅವ
ಯಾದಗಿರಿ: ಈದ್ ಸೌಹಾರ್ದ ಕೂಟಗಳು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಏಕತೆ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತೂನ್ನೂರು ಹೇಳಿದರು. ನಗರದ ಸೌದಾಗರ್ ಫಂಕ್ಷನ್ ಹಾಲ್ನಲ್ಲಿ ಜಮಾ

32 C