ಬೆಳಗಾವಿ : ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕುರಿತು 12 ಪ್ರಕರಣ ದಾಖಲಿಸಿಕೊಂಡು 12 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ವಿಧಾನ ಪರ
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾ
ವಿಜಯನಗರ: ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೊರ್ವ ಕೊಲೆಯಾದ ಘಟನೆ ಕಾರಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಬುಸಾಬ್ ( 50) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಭಂಗಿ ಹನುಮಂತ, ಚರಣ
ಕೊಪ್ಪಳ/ಗಂಗಾವತಿ, ಡಿ.17: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಸುರೇಶ್ (29) ಎಂಬ ಯುವಕ ಈ ಮೊದಲೇ ಮೃತಪಟ್ಟಿದ್ದರೆ, ರಾಜಣ್ಣ (40) ಎಂಬವರು ಗುರುವಾರ
ಯಾದಗಿರಿ, ಡಿ.18: ನನ್ನ ಗುರುಮಠಕಲ್ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ನಾನು ಹೊಣೆಗಾರನಲ್ಲ. ಅದೇನೇ ಇದ್ದರೂ ಗುರುಮಠಕಲ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಪೋ
ಹೊಸದಿಲ್ಲಿ: ಮೇ 10ರ ಮುಂಜಾನೆ ಭಾರತೀಯ ವಾಯು ಪಡೆ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ತೀವ್ರ ಹಾನಿಗೀಡಾಗಿದ್ದ ಪಾಕಿಸ್ತಾನದ ಮುರಿದ್ ವಾಯು ನೆಲೆಯ ಬಳಿಯ ಪ್ರಮುಖ ಕಮಾಂಡಿಂಗ್ ಮತ್ತು ನಿಯಂತ್ರಣ ಕಟ್ಟಡದ ಸುತ್ತ ಭಾ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಯಾವ ದಿನ ಹಾಗೂ ಯಾವ ಸಮಯಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂಬ ಬಗ್ಗೆ ಸ
ಕಲಬುರಗಿ: ಸಮಾಜದಲ್ಲಿ ನಾವು ಮಾಡುವ ಸೇವೆಗಳಲ್ಲಿ ಪರೋಪಕಾರ ಎಂಬ ಸೇವೆ ಮುಖ್ಯವಾಗಿದೆ ಎಂದು ಮುಗುಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಅವರು ಹೇಳಿದರು. ಶರಣಬಸವ ವಿಶ್ವವಿದ್ಯಾಲಯದಿಂದ ಗೌರ
ಬೆಂಗಳೂರು : ಮಂಗಳವಾರ ತಡರಾತ್ರಿ ಇಲ್ಲಿನ ದೊಮ್ಮಸಂದ್ರ ಸಮೀಪದ ವರ್ತೂರು ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೂಲತಃ ತಮಿಳುನಾಡಿನ ಧರ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಾಯಿ ರತ್ನಪ್ರಭಾ ಅವರ ಪಾಟಿ ಸವಾಲು ಪ್ರಕ್ರಿಯೆಯನ್ನು ಪವಿತ್ರಾ ಗೌಡ ಸೇರಿ ಒಟ್ಟು 12 ಮಂದಿ ಆರೋಪಿಗಳ ಪರ ವಕೀಲರು ಗುರುವಾರ ಪೂರ್ಣಗೊಳಿಸಿದ
ಬಳ್ಳಾರಿ / ಕಂಪ್ಲಿ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಮಾಯಮ್ಮ ಹೇಳಿದರು. ತಾಲೂಕಿನ ದೇವಸಮುದ್ರ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ದೇವಸಮುದ್ರ ಸಂಪನ್ಮೂಲ ಕೇಂದ್ರದಿಂದ ಬ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಅಕ್ರಮ ಹಗರಣದ ಮುಂದುವರಿದ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸದ ಕಾರಣ, ಈ ಹಿಂದೆ ಸಲ್ಲಿಸಲಾಗಿರುವ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರಿಸಬೇಕಾಗು
ಹೊಸದಿಲ್ಲಿ: ರಶ್ಯ ಸಶಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 26 ಮಂದಿ ಭಾರತೀಯರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯ
ಬ್ರಹ್ಮಾವರ: ಉಪ್ಪೂರು ಜಾತಾಬೆಟ್ಟು ನಿವಾಸಿ ಅಕ್ಷತಾ ಪೂಜಾರಿ ಎಂಬವರ ಮನೆಗೆ ಪೋಲಿಸರು ನುಗ್ಗಿ ಭಯಪಡಿಸಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆಕೆಯ ಮನೆಗೆ ಸಿಪಿಎಂ ಜಿಲ್ಲಾ ಸಮಿತಿ ನಿಯೋಗ ಭ
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ಕೋರ್ಸ್ ಒಳಗೊಂಡoತೆ 35 ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ನ್ಯಾಷನಲ್ ಟೆಸ್ಟ್
ಬಜ್ಪೆ: ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಪೊಲೀಸರು ಮಾಹ
ಮಂಗಳೂರು: ಕುದ್ರೋಳಿಯ ಬ್ರೈಟ್ ಮೋಡೆಲ್ ಶಾಲೆಯಲ್ಲಿ ಅರಬಿ ಭಾಷಾ ದಿನವನ್ನು ಗುರುವಾರ ಆಚರಿಸಲಾಯಿತು. ಶಾಲಾಧ್ಯಕ್ಷ ಜಾವೇದ್ ಕುದ್ರೋಳಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಪ್ರಾಂಶುಪಾಲೆ ಕವಿತಾ ಜಲೇಂದ್ರ ಶುಭಕೋರಿದರು. ಅಬ್ದು
ವಾಷಿಂಗ್ಟನ್, ಡಿ. 18: ಪೂರ್ವ ಪೆಸಿಫಿಕ್ ನಲ್ಲಿ ಮಾದಕ ವಸ್ತು ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿದ್ದ ಹಡಗಿನ ಮೇಲೆ ಅಮೆರಿಕದ ಪಡೆ ನಡೆಸಿದ ದಾಳಿಯಲ್ಲಿ ನಾಲ್ವರು ಪುರುಷ `ಮಾದಕ ವಸ್ತು ಭಯೋತ್ಪಾದಕರನ್ನು' ಹತ್ಯೆ ಮಾಡಿರುವುದಾಗಿ ಅಮೆ
ಜೆರುಸಲೇಂ, ಡಿ.18: ಈಜಿಪ್ಟ್ ಗೆ ಅನಿಲ ರಫ್ತು ಮಾಡುವುದಕ್ಕೆ ಸಂಬಂಧಿಸಿ ಸುಮಾರು 35 ಶತಕೋಟಿ ಡಾಲರ್ ಮೊತ್ತದ ಒಪ್ಪಂದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಇಸ್ರೇಲ್ ನ
ಉಡುಪಿ ಡಿ.18: ಅನಾಮಧೇಯ ಪತ್ರ ನೀಡಿದ ಮಾಹಿತಿಯಂತೆ ಗೃಹ ಬಂಧನದಲ್ಲಿದ್ದ ಮನೋರೋಗಿ ಎಂ.ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿದ್ದಾರೆ. ಕಾರ್ಕಳ ಮೂಲದ 25ರ ಹರೆಯದ ಯುವತಿ ತೀರಾ ಮಾನಸಿಕ ರೋಗಿಯಾಗಿ
ಕಾಪು, ಡಿ.18: ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕಾಪು ಪುರ
ಕೋಲ್ಕತಾ, ಡಿ. 18: ಕೋಲ್ಕತಾದ ಅರ್ಜೆಂಟೀನ ಫ್ಯಾನ್ ಕ್ಲಬ್ ಅಧ್ಯಕ್ಷ ಉತ್ತಮ್ ಸಾಹ ವಿರುದ್ಧ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅರ್ಜೆಂಟೀನ ಫುಟ್ಬಾಲ್ ತಂಡ
ಉಡುಪಿ, ಡಿ.18: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳ
ಹೊಸದಿಲ್ಲಿ, ಡಿ. 18: ಕೇರಳದ ರಾಜ್ಯಸಭಾ ಸದಸ್ಯ ಜೋಸ್ ಕೆ. ಮಣಿ ಗುರುವಾರ ಸದನದಲ್ಲಿ ಭಾರತೀಯ ಫುಟ್ಬಾಲ್ ತಂಡದ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಜಗತ್ತಿನ ಸಣ್ಣ ದೇಶ ಕ್ಯುರಸೌ 2026ರ ಫಿಫಾ ವಿಶ್ವಕಪ್ ಗೆ ಪ್ರವೇ
ಚಂಡಿಗಡ,ಡಿ.18: ಪಂಜಾಬಿನಲ್ಲಿ ಜಿಲ್ಲಾ ಪರಿಷದ್ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆದಿದ್ದ ಚುನಾವಣೆಗಳ ಫಲಿತಾಂಶಗಳು ಗುರುವಾರ ಪ್ರಕಟಗೊಂಡಿದ್ದು,ಆಪ್ ಭರ್ಜರಿ ಗೆಲುವನ್ನು ಸಾಧಿಸಿದೆ. 22 ಜಿಲ್ಲಾ ಪರಿಷದ್ಗಳ 346 ವಲಯಗಳು ಮತ್ತ
ಕೇರಳದಲ್ಲಿ ರಸ್ತೆ ಯೋಜನೆಗಳ ಬಗ್ಗೆ ಚರ್ಚೆಗೆ ಸಚಿವರನ್ನು ಭೇಟಿ ಮಾಡಿದ್ದ ವಯನಾಡ್ ಸಂಸದೆ
ಕಲಬುರಗಿ : ಚಿತ್ತಾಪುರ ತಾಲೂಕಿನ ನಾಲವಾರ ವಲಯದಲ್ಲಿ ರೈತರು ಅತಿ ಹೆಚ್ಚು ಹತ್ತಿ ಬೆಳೆಯುತ್ತಿದ್ದು, ಸರ್ಕಾರ ನಾಲವಾರದಲ್ಲಿ ಹತ್ತಿ ಕೇಂದ್ರ ಸ್ಥಾಪಿಸಬೇಕು ಎಂದು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ವೀರಣ್ಣಗೌಡ ಪರಸರೆಡ್ಡಿ ಹೇ
ಬೆಳಗಾವಿ : ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರದ ಸಹಕಾರ ಕೋರಿದ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚ
ಬೈಂದೂರು, ಡಿ.18: ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ
ಬೆಳಗಾವಿ : ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಾಸ್ಕೋ, ಡಿ.18: ವೆನೆಝುವೆಲಾ ವಿಷಯದಲ್ಲಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಆಡಳಿತ ಮಾರಣಾಂತಿಕ ಪ್ರಮಾದ ಎಸಗುವುದಿಲ್ಲ ಎಂಬ ವಿಶ್ವಾಸವಿದೆ. ಅಂತರಾಷ್ಟ್ರೀಯ ಸರಕು ಸಾಗಣೆ ಪ್ರಕ್ರಿಯೆಗೆ ಬೆದರಿಕೆಯೊಡ್ಡಿರುವ ಅಮೆರಿಕಾದ ನಿರ್ಧಾರಗಳ ಬ
ಕಲಬುರಗಿ: ಕಳೆದ ವರ್ಷ ಜಿಲ್ಲೆಯಾದ್ಯಂತ ಡೆಂಗ್ಯೂ ಹಾವಳಿ ಹೆಚ್ಚಾಗಿದ್ದರಿಂದ ಈ ವರ್ಷ ಮರುಕಳಿಸದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಡೆಂಗ್ಯೂ, ಚಿಕನ್ಗುನ್ಯಾ ತಕ್ಕ ಮಟ್
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಸಕ್ತ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಡಿ.20 ರಿಂದ 22ರವರೆಗೆ ಮೂರು ದಿನಗಳ ಕಾಲ ಜ್ಞಾನಗಂಗಾ ಆವರಣದಲ್ಲಿ ನಡೆಯಲಿದ್ದು, ಸಿನಿಮಾ ನಟ-ನಿರ್ದೇಶಕ ಪ್ರಕಾಶ ರಾಜ್ ಯುವಜನ
ಸಿಂಧನೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವ್ಯಾಪಾರ, ಸೇವೆಗಳು, ಆಸ್ತಿಗಳ ಮೇಲಿನ ಶುಲ್ಕಗಳನ್ನು ಸಮರ್ಪಕವಾಗಿ ವಸೂಲಿ ಮಾಡುವುದರಿಂದ ಪಂಚಾಯತ್ಗಳ ಸ್ವಂತ ಸಂಪನ್ಮೂಲಗಳು ಬಲಪಡಿಸಿ, ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯವಾಗು
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ದ.ಕ. ಜಿಲ್ಲಾ ಸಮ
ಉಡುಪಿ, ಡಿ.18: ಬಹರೇನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ ಹೆಜ್ಜೆ ಗೊಲಿದ ಬೆಳಕು ಬಹರೆನ್ನ ಮನಾಮಾದ ಕನ್ನಡ ಭವನದಲ್ಲಿ ಡಿ.19ರಂದು ಪ್ರದರ್ಶನಗೊಳ್ಳಲಿದೆ. ನೃತ್ಯ ವಿದು
ರಾಯಚೂರು : 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಡಿ.20 ಹಾಗೂ 21ರಂದು ಹಮ್ಮಿಕೊಳ್ಳಲಾಗಿದ್ದು, ಸಮಾನ ಮನಸ್ಕರು, ಪ್ರಗತಿಪರರು, ಸಾಹಿತಿಗಳು ಬಂದು ಯಶಸ್ವಿ
ಭಾರತದ ಗ್ರಾಮೀಣ ಜನತೆ ಏನನ್ನು ಹೆಚ್ಚು ಖರೀದಿಸುತ್ತಿದ್ದಾರೆ ಗೊತ್ತಾ?
ಉಡುಪಿ, ಡಿ.18: ಕುವೆಂಪು ಅವರ ಬರಹಗಳಲ್ಲಿ ಜೀವಪರ ಅಂಶಗಳ ಕಾಳಜಿಯನ್ನು ಕಾಣಲು ಸಾಧ್ಯವಾಗುತ್ತದೆ. ಅವರ ಪ್ರಖರ ಮೌಢ್ಯ ವಿರೋಧಿ ಚಿಂತನೆಯನ್ನು ಯುವ ಸಮುದಾಯ ಆಸ್ಥೆಯಿಂದ ಅರ್ಥ ಮಾಡಿಕೊಳ್ಳುವ ಮೂಲಕ ಅದನ್ನು ಬದುಕಿನಲ್ಲಿ ಅಳವಡಿಸಿಕೊ
ಉಡುಪಿ, ಡಿ.18: ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿ ಯಾಗಿ ವಾಸವಿದ್ದ ಕೆ.ಲೀಲಾವತಿ ಭಟ್ಟ (71) ಎಂಬ ವೃದ್ಧೆ ಸುಮಾರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5
ಶಹಾಪುರ: ಶೈಕ್ಷಣಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ಮಾಡುವುದು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಮಂಗಳವಾರದಿಂದ ಎಬಿವಿಪಿ, ಸಾಮೂಹಿಕ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ ಹಸಿರು ಸೇನೆ ಮುಖಂಡರ
ಕಾನೂನು ಪದವೀಧರರು ಅರ್ಹತಾ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆಗೆ upsc.gov.in ನಲ್ಲಿ ಪರಿಶೀಲಿಸಬಹುದು. ಸರ್ಕಾರಿ ಉದ್ಯೋಗಗಳನ್ನು ಬಯಸುವ ಕಾನೂನು ಪದವೀಧರರಿಗೆ ಶುಭ ಸುದ್ದಿ ಇಲ್ಲಿದೆ. ಕಾನೂನು ಪ
ಉಡುಪಿ, ಡಿ.18: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿ ಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿ ರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ
► ತಪ್ಪಿದರೆ ಶಿಸ್ತುಕ್ರಮಕ್ಕೆ ನಿರ್ದೇಶ ► ಸಿಮೆಂಟ್ ಮಿಕ್ಸಿಂಗ್ ಸಾಗಾಟ ವಾಹನಗಳಿಗೂ ಎಚ್ಚರಿಕೆ
ವಿದ್ಯಾರ್ಥಿ ವೀಸಾದಲ್ಲಿ ರಶ್ಯಕ್ಕೆ ತೆರಳಿದವರನ್ನು ಬಲವಂತವಾಗಿ ರಶ್ಯದ ಸೇನೆಗೆ ಸೇರ್ಪಡೆ!
ಹೊಸದಿಲ್ಲಿ,ಡಿ.18: ನ್ಯಾಯಾಂಗದಲ್ಲೂ ಭ್ರಷ್ಟಾಚಾರ ಇರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠವು ಒಪ್ಪಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದೆ. ನಿವೃತ್ತಿಯ ಸನಿಹದಲ್ಲಿರುವಾಗ
ವಿಜಯನಗರ(ಹೊಸಪೇಟೆ) : ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ.ಪರಮಶಿವಮೂರ
ಕಾಪು, ಡಿ.18: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಮತ್ತು ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಇದೀಗ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರದಲ್ಲಿ ಬದಲಾ
ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್
ರಾಯಚೂರು: ಕರ್ನಾಟಕ ರಾಜ್ಯ ಮಧುಮೇಹ ಸಂಶೋಧನಾ ಸಂಸ್ಥೆ(ಕೆಆರ್ಎಸ್ಎಸ್ಡಿಐ)ನಿಂದ 21ನೇ ವಾರ್ಷಿಕ ಸಮ್ಮೇಳನ ನಗರದ ನವೋದಯ ವೈದ್ಯಕೀಯ ಕಾಲೇಜಿನಲ್ಲಿ ಡಿ.19 ರಿಂದ 21 ವರೆಗೆ ಮೂರು ದಿನ ನಡೆಯಲಿದೆ ಎಂದು ಸಂಸ್ಥೆ ರಾಜ್ಯಾಧ್ಯಕ್ಷ ಡಾ.ಬಸ
ಮಂಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ನೀಡುವುದರೊಂದಿಗೆ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವ
ಸುಳ್ಯ: ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರ
ಪುಣೆ | ಸಿದ್ರಾ ಫೌಂಡೇಶನ್ನಿಂದ ಲೀಡರ್ಸ್ ಟಾಲೆಂಟ್ ಶೋ, ಎಮಿನೆನ್ಸ್ ಮೀಟ್
ಮಂಗಳೂರು: ನಗರದ ಬೋಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪದ ಮೇರೆಗೆ ಬೊಳೂರು ನಿವಾಸಿ ಅಂಕಿತ್ ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಗಸ್ತು ನಿರತ ಪೊಲೀಸರು ಅಮಲಿನಲ್ಲಿದ್ದಂತೆ ಕಂಡು ಬಂದ ಅಂಕಿತ್ನನ್ನು ಹಿಡಿದು ವ
ರಾಯಚೂರು: ಸಿರವಾರ ಪಟ್ಟಣದ ಹೊರ ವಲಯದ ದೇವದುರ್ಗ-ಸಿರವಾರ ಮುಖ್ಯ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿಯಾಗಿದ್ದು, ಬೈಕ್ ಸವಾರ ಮಲ್ಲಿಕಾರ್ಜುನ ಕುರುಬರು (35) ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ಕುರ
ಮಂಗಳೂರು, ಡಿ.18: ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಮೆಗಾ ಸೇಲ್ 2025-26 ಅನ್ನು ಘೋಷಿಸಿದೆ. ಹಬ್ಬದ ಕಾಲವನ್ನು ಗ್ರಾಹಕರು ಅತ್ಯುತ್ತಮ ಆಫರ್ ಗಳೊಂದಿಗೆ ಸಂ
ಬೆಂಗಳೂರು : ಇಲ್ಲಿನ ಕಾಲೇಜುವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದೆ ಎಂಬ ದೂರಿನ ಅನ್ವಯ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶ
ಡುಗಾಂಗ್ ಸ್ಮಶಾನ ಎಂದೇ ಕರೆಯಲಾಗುವ ಖತರ್ನ ನೈರುತ್ಯ ಮರುಭೂಮಿಯಲ್ಲಿ 21 ದಶಲಕ್ಷ ವರ್ಷಗಳ ಹಿಂದಿನ ಕಡಲ್ಕುದುರೆಯ ಪಳೆಯುಳಿಕೆ ಪತ್ತೆಯಾಗಿದೆ. ಮರಳಿನ ರಾಶಿಯಲ್ಲಿ ನಡೆದು ಸಾಗುತ್ತಿದ್ದಾಗ ದೂರ ದೂರಕ್ಕೂ ಮರಳೇ ಮರಳು. ಆಕಸ್ಮಿಕ
ಮಂಗಳೂರು: ಬಜ್ಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಡಿ.21 ರಂದು ನಡೆಯಲಿರುವ ಚುನಾವಣೆಯ ಮತ ಎಣಿಕೆ ಡಿ. 24 ರಂದು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕ
ದೇವದುರ್ಗ: ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ದೇವದುರ್ಗ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಎಲ್ಲಾ ಆಟೊ ಚಾಲಕರನ್ನು ಕರೆಸಿ ಸಂಚಾರ ನಿಯಮಗಳ ಬಗ್ಗೆ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ ಮಾಡಲಾಯಿತು. ಲಿಂಗಸೂಗುರು ಡಿ.ವೈ.
ಮಂಗಳೂರು,ಡಿ.18; ಗೋವಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಗ್ರಾಪ್ಲಿಂಗ್ ವಿಭಾಗದಲ್ಲಿ ಕರ್ನಾಟಕ ವನ್ನು ಪ್ರತಿನಿಧಿಸಿದ್ದ ಮಂಗಳೂ ರಿನ ಗೌಂಡ್ ಬಾರ್ನ್ ಫೈಟ್ ಕ್ಲಬ್ ಆ್ಯಂಡ್ ಫಿಟ್ನೆಸ್ ಜಿಮ್ನ ಫೇ ಕಾರ್ವಾಲೊ 60 ಕೆಜಿ ವಿಭಾಗದ
ಹುಮನಾಬಾದ್ : ಚಿಟಗುಪ್ಪಾ ತಾಲೂಕಿನ ಬೆಳಕೇರಾ ಗ್ರಾಮದಲ್ಲಿ ಸುಮಾರು ಆರು ತಿಂಗಳಿಂದ ನರೇಗಾ ಕೂಲಿ ಕೆಲಸ ನೀಡುತ್ತಿಲ್ಲ. ಅಲ್ಲಿನ ಮಹಿಳೆಯರಿಗೆ ನರೇಗಾ ಕೂಲಿ ಕೆಲಸ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯಿಂದ
ಬೆಳಗಾವಿ : 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 3.5.2025ರಿಂದ 9.5.2025ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳ
ಟೆಲ್ ಅವೀವ್: ಹಿಝ್ಬುಲ್ಲಾದ ನಿಶ್ಯಸ್ತ್ರೀಕರಣಕ್ಕೆ ನೀಡಲಾಗಿದ್ದ ಗಡುವು ಅಂತ್ಯಗೊಂಡ ಬೆನ್ನಿಗೇ, ಗುರುವಾರ ಲೆಬನಾನ್ ಮೇಲೆ ಇಸ್ರೇಲ್ ಭಾರಿ ಪ್ರಮಾಣದ ಸರಣಿ ವಾಯು ದಾಳಿ ನಡೆಸಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ಒಂದು ವರ್ಷದ ಹಿಂ
ಬೆಳಗಾವಿ : ಆಡಳಿತಾರೂಢ ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷಗಳ ಧ್ವನಿ ಅಡಗಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಗುರುವಾರ ಮಾಧ್ಯಮ ಪ್ರತ
ಬೆಳಗಾವಿ : ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್
ಮಂಗಳೂರು, ಡಿ.18: ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡುವಾಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಮಹಿಳೆಯ ನಕಾಬ್ ಎಳೆದು ಅವಮಾನಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟಯೆ ದ.ಕ. ಜಿಲ್ಲಾ ಸಮಿತಿ ಖಂಡ
ದೇವದುರ್ಗ : ಆಲ್ ಇಂಡಿಯಾ ಬಂಜಾರ್ ಸೇವಾಸಂಘ(ಎ.ಐ.ಬಿ.ಎಸ್.ಎಸ್.)ತಾಲೂಕು ಅಧ್ಯಕ್ಷರಾದ ದೇವಿಂದ್ರಪ್ಪ ರಾಠೋಡ ಸಾಸ್ವಿಗೇರಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಅಧ್ಯಕ್ಷ ಅಮರೇಶ ಎನ್.ರಾಠೋಡ ತಿಳಿಸಿದ್ದಾರೆ. ದೇವದುರ್ಗ ಪ
ಮೂಡುಬಿದಿರೆ, ಡಿ.18: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುವ ಅಲ್ ಬಿರ್ರ್ ಶಾಲೆಗಳ ದ.ಕ. ಝೋನ್ ಮಟ್ಟದ ಕಿಡ್ಸ್ ಫೆಸ್ಟ್ 2025-26ರ ಪೂರ್ವತಯಾರಿಯ ಭಾಗವಾಗಿ ಸಂಘಟಕ ಹಾಗೂ ರಕ್ಷಕರ ಸಭೆಯು ಮೂಡುಬಿದಿರೆಯ ಅಜುಮ್ ಅಲ್ ಬಿ
ಮಂಗಳೂರು, ಡಿ.18: ಇಹ್ಸಾನ್ ಕರ್ನಾಟಕವು 15 ವರ್ಷದ ಹಿಂದೆ ಆರಂಭಿಸಿದ ದಅ್ವಾ ಕಾರ್ಯಕ್ರಮದ ಅಂಗವಾಗಿ ನಗರದ ಅಡ್ಯಾರ್ ಕಣ್ಣೂರಿನಲ್ಲಿ 2026ರ ಜನವರಿಯಲ್ಲಿ ಮೂರನೇ ಇಹ್ಸಾನೋತ್ಸವ ನಡೆಸಲು ನಿರ್ಧರಿಸಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಬುಧ
ಬಳ್ಳಾರಿ / ಕಂಪ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪತ್ರ ಬರಹಗಾರರ ಒಕ್ಕೂಟದ ವತಿಯಿಂದ ಮಂಗಳವಾರ ಪಟ್ಟಣದ ಪುರಸಭೆ ಎದುರುಗಡೆಯಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹಿರಿಯ ಉಪನೋಂದಣಾಧಿಕಾರಿಗಳ ಕಾರ್ಯಾಲಯದ
ಮಂಗಳೂರು, ಡಿ.18: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ಡ
ಬೆಳಗಾವಿ : ಡಿಸೆಂಬರ್-2025ರ ಅಂತ್ಯದಲ್ಲಿ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 1,613 ಅಡಿಗೆ ಬಂದ ನಂತರ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟುಗಳ ಅಳವಡಿಕೆ ಪ್ರಾರಂಭಿಸಲು ಹಾಗೂ ಜೂನ್-2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎ
ಪುತ್ತೂರು, ಡಿ.18: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಆಯೋಜಿಸಿದ್ದ ಪುತ್ತೂರು ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ಬದ್ರಿಯಾ ದಫ್ ಕಮಿಟಿ ವೀರಮಂಗಳ ಪ್ರಥಮ ಮತ್ತು ದಿಲ್ದಾರ್ ಮದೀನಾ ದಫ್ ಕಮಿಟಿ ಪುರುಷರಕಟ್ಟೆ ದ್ವಿತೀಯ ಸ್ಥ
ರಾಜ್ಯಾದ್ಯಂತ 14,099 ಮದ್ಯದಂಗಡಿಗಳು ಚಾಲ್ತಿ : ಆರ್.ಬಿ.ತಿಮ್ಮಾಪುರ
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಗುರ
ಸಂಸ್ಕಾರ ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಭಾಲ್ಕಿ : ಮಕ್ಕಳ ಭವಿಷ್ಯದ ಸಾಧನೆಗೆ ಕ್ರೀಡೆಗಳು ಮೆಟ್ಟಿಲಾಗುತ್ತವೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಉತ್ಸಾಹ, ಉಲ್ಲಾಸ, ಹುಮ್ಮಸ್ಸು ಹೆಚ್ಚಿಸುತ್ತದೆ ಎಂದು ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹೇಳಿ
ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28ರಿಂದ ಮೂರು ದಿನಗಳವರೆಗೆ ರಾಜ್ಯದ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಕಲ್ ನಟರಾ
ಕೊಪ್ಪಳದ: ಜನವರಿ 5 ರಂದು ನಡೆಯಲಿರುವ ದಕ್ಷಿಣ ಭಾರತ ಕುಂಬ ಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2026ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ವಿಜಯ ಶಂಕರರವರನ್ನು ಶ್ರ
ಕೊಪ್ಪಳ.ಡಿ.18: ಜಿಲ್ಲೆಯಲ್ಲಿ ಡಿ.21 ರಿಂದ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಐದು ವರ್ಷದೊಳಗಿನ
ಮೂಡುಬಿದಿರೆ: ರೆಡ್ ಕ್ರಾಸ್ ಸಂಸ್ಥೆಯು ಸಮಾಜ ಸೇವೆಗೆ ವಿಶ್ವದಾದ್ಯಂತ ಹೆಸರಾಗಿದೆ. ಈ ಸಂಸ್ಥೆಯ ಸದಸ್ಯರಾ ಗಿರುವ ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಪರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಮಹಾವೀರ
ಲಿಂಗಸುಗೂರು : ತಾಲೂಕಿನಲ್ಲಿ ಡಿ.21ರಂದು ಪೋಲಿಯೋ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಅಭಿಯಾನ ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಸತ್ಯಮ್ಮ ಕರೆ ನೀಡಿದರು. ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ ನಡೆ
ನಿಮ್ಮ ಕರುಳನ್ನು ರಕ್ಷಿಸುವ ಸರಳ ಹವ್ಯಾಸಗಳೇನು?; ಇಲ್ಲಿದೆ ಮಾಹಿತಿ…

16 C