ಹೊಸದಿಲ್ಲಿ: ಬಾರ್ ಕೌನ್ಸಿಲ್ ಗಳ ಮುಂದೆ ಮಹಿಳಾ ವಕೀಲರು ಇತರ ವಕೀಲರ ಮೇಲೆ ಮಾಡುವ ಆರೋಪಗಳಿಗೆ POSH ಕಾಯ್ದೆ ಅನ್ವಯವಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗೆ ಸಂಬಂಧಿಸಿದಂತೆ
ಕುಂದಾಪುರ, ನ.21: ಮಕ್ಕಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು. ಅಂತಹ ಸಾಧಕ ಮಕ್ಕಳನ್ನು ಅತಿಥಿಗಳಾಗಿ ಮಾಡಿ ಮಕ್ಕಳ ಹಬ್ಬ ಮಾಡಿದಾಗ ಇತರೆ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆ
ವಿಜಯನಗರ : ಹಿರೇ ಹೆಗ್ಡಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶ್ರ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜ
ಹೊಸಪೇಟೆ : ಕಮಲಾಪುರು ಪಟ್ಟಣ ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಬಾಲಕಾರ್ಮಿರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಮಾಲಕರಿಗೆ ಪೋಸ್ಟರ್ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು. ಶಿಕ್ಷಣ ಕಲಿ
ಕೊಪ್ಪಳ : ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ ಮಾದರಿಯ ಸಮಾಜ” ಎಂಬ ಹೆಸರಿನ 10 ದಿನಗಳ ‘ನೆರೆಹೊರೆಯ ಹಕ್ಕುಗಳು” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ಅಭಿಯಾನವು ನವೆಂಬರ್ 20 ರಿಂದ 30ರವರೆಗೆ ನಡೆಯಲಿದೆ ಎಂ
ರಾಯಚೂರು: ಹತ್ತಿ, ಮೆಣಸಿನಕಾಯಿ, ಭತ್ತ ಸೇರಿದಂತೆ ಇತರೆ ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತ
ಕೊಣಾಜೆ: ಆಧುನಿಕತೆ ಮತ್ತು ನಮ್ಮ ಜನಜೀವನಶೈಲಿ ಎಷ್ಟೇ ಮುಂದುವರಿದರೂ ನೀರಿಲ್ಲದೆ ಬದುಕಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಇಂದು ಅರಣ್ಯನಾಶ, ಪರಿಸರ ಮಾಲಿನ್ಯ ಹಾಗೂ ಇನ್ನಿತರ ಕಾರಣಗಳ ಪರಿಣಾಮವಾಗಿ ಭೂಕುಸಿತ, ನೆರೆ
ಮಂಗಳೂರು,ನ.21: ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ಪ್ರಭಾಕರ್ ನ.22ರಂದು ದ.ಕ. ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಪೂ.11ಕ್ಕೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ
ಮಂಗಳೂರು,ನ.21: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಆಯಾ ಸಂಸ್ಥೆಯ ಆವರಣ
ಮಂಗಳೂರು, ನ.21: ಬಾಲ್ಯವಿವಾಹ ಮತ್ತು ಪೊಕ್ಸೊ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಸೂಚಿಸಿದ್ದಾರೆ. ಮಂಗಳ
ಮಂಗಳೂರು,ನ.21: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ದ.ಕ. ಜಿಲ್ಲಾ ಮಟ್ಟದ ಸಮಿತಿ ಸಭೆಯು ಶುಕ್ರವಾರ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ
ಮಂಗಳೂರು,ನ.21:ರಾ.ಹೆ. 66ರ ಬೈಕಂಪಾಡಿ ಚಿತ್ರಾಪುರದಲ್ಲಿ ಬುಧವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗಾಗಿ ಮಂಗಳೂರು ಸಂಚಾರ ಠಾಣೆಯ ಪೊಲೀಸರು ಮನವಿ ಮಾಡಿದ್ದಾರೆ. ರಾತ್ರಿ ಸುಮಾರು 8:10ಕ್ಕೆ 35ರಿಂದ 40 ವರ್ಷ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ
ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾ
ಸುಳ್ಯ, ನ.21: ರಾಜ್ಯ ಸರಕಾರ ಅತ್ಯುತ್ತಮ ಸಹಕಾರಿಗಳಿಗೆ ನೀಡುವ ಸಹಕಾರ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಂ ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡಾ) ಅಧ್ಯಕ್ಷ ಕೆ.ಎಂ.ಮು
ಮಂಗಳೂರು, ನ.21: ದ.ಕ. ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25ನೇ ಸಾಲಿನ ಪ್ರೋತ್ಸಾಹಧನ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ
ಮಂಗಳೂರು, ನ.21: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು 7 ವರ್ಷಗಳಿಂದ ಕೊಡದೆ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇ
ಮಂಗಳೂರು, ನ.21: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.14ರಂದು ಗುರುಪುರ ಕೈಕಂಬದ ಮೇಗಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಇತ್ತೀಚೆಗೆ ಗುರುಪುರ ಕೈಕ
ಮಂಗಳೂರು, ನ.21: ನಗರ ಪೊಲೀಸ್ ಕಮಿಷನರೆಟ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ನಗರ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕ್ರೀಡ
ಕಲಬುರಗಿ : ತನ್ನ ಅಂಗವಿಕಲ ಮಗಳನ್ನು ಕೊಲೆಗೈದು, ಮಗಳು ಆತ್ಮಹತ್ಯೆ ಮಾಡಿಕೊಂದಿದ್ದಾಳೆ ಎಂದು ಬಿಂಬಿಸಿದ ತಂದೆಯೋರ್ವನನ್ನು ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಕೊಲೆಯಾದ ಯುವತಿ. ಆಕೆಯನ್ನು ತಂ
ಕತ್ರಾ: ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಶ್ರೇಷ್ಠತಾ ಸಂಸ್ಥೆಯ ಮೊದಲ ಬ್ಯಾಚ್ ಪ್ರವೇಶ ಪಟ್ಟಿಯಲ್ಲಿ ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳ ಪ್ರಮಾಣ 90% ಕ್ಕೆ ಏರಿರುವ ಹಿನ್ನೆಲೆಯಲ್ಲಿ ಜಮ್ಮು ಪ್ರದೇಶದಲ್ಲಿ ಸಂಘ ಪರಿವಾರ
ಸಂವಿಧಾನದ ವಿಧಿ 200ಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿದ ತಮಿಳುನಾಡು ಸಿಎಂ
ಉಳ್ಳಾಲ : ಜುಮಾ ಮಸೀದಿ ಉಚ್ಚಿಲ ಸೋಮೇಶ್ವರ 407 ಇಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಶರೀಫುಲ್ ಅರೆಬಿ ವಲಿಯುಲ್ಲಾಹಿ (ಖ.ಸಿ.) ಅವರ ಹೆಸರಿನಲ್ಲಿ 2026ರ ಜನವರಿ ತಿಂಗಳಲ್ಲಿ ನಡೆಯಲಿರುವ ಉರೂಸ್ ನೇರ್ಚೆ ಹಾಗೂ ಧಾರ್ಮಿಕ ಉಪನ್ಯಾ
ಕಲಬುರಗಿ : ನಗರದ ಜಗತ್ ವೃತ್ತದಲ್ಲಿರುವ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಸುರುಪುರದ ವಿಠ್ಠಲ್ ವೆಂಕಣ್ಣ ಯಾದವ್ ಹಾಗೂ ಉಪಾಧ್ಯಕ್ಷರಾಗಿ ಸೇಡಂ ತಾಲೂಕಿನ ಶಂಕರ ಭೂಪಾಲ ಚಂದ್
ದ.ಕ. ಜಿಲ್ಲೆಯಲ್ಲಿ 2025-26ರಲ್ಲಿ 40 ಪ್ರಕರಣಗಳು ಪತ್ತೆ
ಹೊಸದಿಲ್ಲಿ: ದುಬೈನಲ್ಲಿ ನಡೆಯುತ್ತಿರುವ ಏರ್ ಶೋ ನಲ್ಲಿ ಶುಕ್ರವಾರ ನಡೆದ ಪ್ರದರ್ಶನದ ವೇಳೆ ಭಾರತದ ತೇಜಸ್ ಯುದ್ಧವಿಮಾನ ಪತನಗೊಂಡ ಘಟನೆ ನಡೆದಿದೆ. ಮಧ್ಯಾಹ್ನ ಈ ಘಟನೆ ನಡೆದಿದ್ದು, ಅಪಘಾತ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ ಎಂ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಮುಖ್ಯಮಂತ
ಢಾಕಾ: ಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಘಟನೆಯಲ್ಲಿ ಆರು ಮಂದಿ ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಬಂಗಾಳದಾ
ಹೊಸದಿಲ್ಲಿ: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, “ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯನ್ನು ಬಹಿಷ್ಕರಿಸಿರುವ
ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಅಧಿಕಾರ ಸ್ವೀಕಾರ
ಬಳ್ಳಾರಿ, ನ. 21: ವೈ.ಎಂ. ಸತೀಶ್ ಫೌಂಡೇಶನ್, ವೀರಶೈವ ವಿದ್ಯಾವರ್ಧಕ ಸಂಘ, ಇನ್ಫೋಸಿಸ್ ಫೌಂಡೇಶನ್ ಮತ್ತು ನಿರ್ಮಾಣ್ ಸಂಸ್ಥೆಗಳು ಜಂಟಿಯಾಗಿ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ನವೆಂಬರ್ 25ರ ಮಂಗಳವಾರ ಮೆಗಾ ಜಾಬ್ ಮೇಳವನ್ನು ಏರ್ಪಡಿಸ
ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ. ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ನಾಗೇಶ್ ರ
ಕನಕಗಿರಿ: ಮೈಸೂರು ಹುಲಿ ಎಂದು ಖ್ಯಾತಿ ಗಳಿಸಿದ್ದ ಟಿಪ್ಪು ಸುಲ್ತಾನರು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೊನ್ನೂರುಸಾಬ ತಿಳಿಸಿದರು. ಇಲ್ಲಿನ ಟಿಪ್ಪು ಸುಲ್ತಾನ್ ವೃತ್ತದಲ
ಪುತ್ತೂರು: ವಿವಾಹಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ನಿವಾಸಿ ಹರೀಶ್(55) ಎಂಬವರು ಮೃತಪಟ್ಟಿದ್ದು, ಈ ಸಾವಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮೃತರ ಪುತ್ರಿ ನೀಡಿರುವ ದೂರಿನನ್ವಯ ಪುತ್
ಕಲಬುರಗಿ : ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯ
ಜೈಪುರ: ರಾಜಸ್ಥಾನದ ಅಂತಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತಪ್ಪು ವಿಧಾನಗಳನ್ನು ಬಳಸಿದ್ದರೆ ಸುಲಭವಾಗಿ ಗೆಲ್ಲಬಹುದಿತ್ತು, ಆದರೆ ಪಕ್ಷವು ಜನರ ಅಭಿಪ್ರಾಯವನ್ನು ಆಯ್ಕೆ ಮಾಡಿತು. ಉದ್ದೇಶಪೂರ್ವಕವಾಗಿ ಆ ರೀತಿ ಮಾಡಿತು ಎ
►ತಪ್ಪು ಹೇಳಿಕೆ ನೀಡಬೇಡಿ, 21,803 ಜನ ಮೃತ್ಯು ಎಂದ ರೈಲ್ವೆ!
ರಾಯಚೂರು: ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮಚ್ಚುಲು ಹೊರಟಿರುವ ರಾಜ್ಯ ಸರ್ಕಾರ ಕ್ರಮ ವಿರೋಧಿಸಿ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಸವಕಲ್ಯಾಣದಿಂದ ಕಲ್ಬುರ್ಗಿಯವರಗೆ ಪಾದಯಾತ್ರೆ ನಡೆಸಿ ಜ.25 ರಿಂದ ಅಹೋರಾತ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ರದ್ದು ಕೋರಿ ಡಿಎನ್ಎ ಎಂಟರ್ಟ
ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಗಳನ್ನು ವಾಟ್ಸಪ್ ಹಾಗೂ ಫೇಸ್ಬುಕ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಕೊಚ್ಚಿನ್ ಶಿಪ್ ಯಾರ್ಡ್ನ ಇಬ್ಬರು ನೌಕರರನ್ನು ಉಡ
ಕಲಬುರಗಿ: ಪುಸ್ತಕ ಓದುವ ಹವ್ಯಾಸ ಬೆಳೆಸುವುದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂವೇದನಾಶೀಲ ವ್ಯಕ್ತಿತ್ವ ನಿರ್ಮಾಣ ಮಾಡಲು ಸಾಧ್ಯವಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಅಭಿಪ್ರಾಯಪಟ್ಟ
ಎರಡು ರಾಜ್ಯಗಳಲ್ಲಿ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ
ಯಾದಗಿರಿ, ನ.20: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) 2023-24ರ ಮೈಕೋ ಯೋಜನೆಯಡಿ ಯಾದಗಿರಿ ನಗರದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಎಸ್ಸಿ-ಎಸ್ಟಿ ಬಾಲಕರ ವಸತಿ ನಿಲಯದ ಹೊಸ ಗ್ರಂಥಾಲಯ ನಿರ್ಮಾಣವಾಗಿ ಒ
ಢಾಕಾ/ಕೋಲ್ಕತ್ತಾ: ಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 5.5 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಕೋಲ್ಕತ್ತಾ ಹಾಗೂ ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಭೂಕಂಪನ ಕೇಂದ್
ಬೆಂಗಳೂರು: ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಎಜೆನ್ಸಿಯ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣದ ಮುಖ್ಯ ಸೂತ್ರಧಾರ ಎಂದು ಹೇಳಲಾಗುತ್ತಿರುವ ಕಾನ್ಸ್ಟೇಬಲ್ ಒಬ್ಬನನ್ನು
ರಾಯಚೂರು: ಭಗವಾನ್ ಶ್ರೀ ಸತ್ಯ ಸಾಯಿಬಾಬಾ ಅವರ ಶತಮಾನೋತ್ಸವದಂಗವಾಗಿ ದಕ್ಷಿಣ ಮಧ್ಯ ರೈಲ್ವೆಯ ಬೆಂಗಳೂರು ವಲಯದಿಂದ ವಿಶೇಷ ಎಕ್ಸ್ ಪ್ರೆಸ್ ಓಡಿಸಲಾಗುತ್ತಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ಅವರು ತಿಳಿಸ
ಭಾರತ ಇದೇ ಅಕ್ಟೋಬರ್ನಲ್ಲಿ ಸುಮಾರು 76 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದೆ. ಸರಕಾರವೇ ಈ ಡೇಟಾವನ್ನು ಬಿಡುಗಡೆ ಮಾಡಿದೆ.ರೂಪಾಯಿಗಳಲ್ಲಿ ಇದು ಸುಮಾರು 6 ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ಆಮದು.ಸ್ವತಂತ
ಈ ಬಾಂಧವ್ಯವು ಇಸ್ರೇಲ್ - ಫೆಲೆಸ್ತೀನ್ ಸಂಘರ್ಷದ ಕುರಿತು ಸೌದಿ ಅರೇಬಿಯ ಇರಿಸಿರುವ ಷರತ್ತುಗಳನ್ನು ಅಮೆರಿಕ ಮತ್ತು ಇಸ್ರೇಲ್ ಹೇಗೆ ನಿಭಾಯಿಸುತ್ತವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಪ್ರಸ್ತುತ ಟ್ರಂಪ್ ಆಡಳಿತದಲ್ಲಿ, ಮಾನವ ಹಕ
2026ರಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯು ಕಾಂಗ್ರೆಸ್ ಮತ್ತು ರಾಹುಲ್ ಅವರ ಭವಿಷ್ಯವನ್ನು ನಿರ್ಧರಿಸಲಿದೆ. ವ್ಯಂಗ್ಯವೆಂದರೆ, ಬಿಜೆಪಿ ಎಲ್ಲ ಪಕ್ಷದ ವಲಸಿಗರಿಂದ ತುಂಬಿಕೊಂಡು, ಹಳೆಯ ಕಾಂಗ್ರೆಸ್ನ ಪಡಿಯಚ್ಚಾಗಿದ
ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಇಂಡಿಯಾ ಮೈತ್ರಿಕೂಟದಲ್ಲಿ ಒಡಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯನ್ನು ಹಲವು ಪ
ಹೊಸದಿಲ್ಲಿ: ಶಿಕ್ಷಕರ ಕಿರುಕುಳದಿಂದ ಬೇಸತ್ತು ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ನಾಲ್ವರು ಶಿಕ್ಷಕರನ್ನ
ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ ಶಿಕ್ಷ
ಬೆಂಗಳೂರು, ನ. 20: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಗುರುವಾರ ರಾತ್ರಿ ಮಾಧ್ಯಮಗಳ ಪ್ರಶ್ನೆ
ಪಾಟ್ನಾ: ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 26 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಪೈಕಿ 14 ಮಂದಿ ಬಿಜೆಪಿಯವರು. ನಿತೀಶ್ ನೇತೃತ್ವದ ಸಂಯುಕ್ತ ಜನತಾದಳ ಕೇವಲ ಏಳು ಸಚಿವ ಸ್ಥಾನಗ
ಶಿವಮೊಗ್ಗ : ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಎಲ್ಲ ಭಾಗ್ಯಗಳ ಜೊತೆಗೆ ವೇತನಾನುದಾನ ಭಾಗ್ಯ ನೀಡುವಂತೆ ಕೋರಿ ಬುಧವಾರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದ
ಶಿವಮೊಗ್ಗ : ನಗರದ ಆರ್ಎಂಎಲ್ ನಗರದ ಮಾರ್ನಮಿಬೈಲ್ನಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21),
ಬೆಂಗಳೂರು : ಧರ್ಮದ ಹೆಸರಿನಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾ
ಬೆಂಗಳೂರು : ಸಮಾಜದ ಮುಂದೆ ನೆರ ಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವ ಉ
ಬೆಂಗಳೂರು : ಪೋಷಕರು ಗುತ್ತಿಗೆ ಪದ್ಧತಿಯಂತಹ ಅಸುರಕ್ಷಿತ ಉದ್ಯೋಗಗಳಲ್ಲಿ ಸಿಲುಕಿಕೊಂಡಾಗ ತಮ್ಮ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್
ಪುತ್ತೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.7ರಂದು ಪುತ್ತೂರು ಪುರಭವನದಲ್ಲಿ ಹಮ್ಮಿಕೊಂಡಿರುವ ಬ್ಯಾರಿ ಅಕಾಡಮಿ ಚಮ್ಮನ’ (ಗೌರವ ಪುರಸ್ಕಾರ) ಮತ್ತು ’ವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಸ್ವಾಗತ ಸಮಿತಿ ರಚನಾ ಸಭೆಯು ಅಕ
ಉಡುಪಿ: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ಎಂಬವರ ಮೊಬೈಲ್ನ ಟೆಲಿಗ್ರಾಂ ಆ್ಯಪ್ಗೆ ಬಂದ ಲಿ
ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟ
ಶಿರ್ವ: ಕಳೆದ 40 ವರ್ಷಗಳಿಂದ ಬಂಟಕಲ್ಲಿನಲ್ಲಿ ಮಲ್ಲಿಗೆ ಕಟ್ಟೆಯನ್ನು ನಡೆಸುತ್ತಿದ್ದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ನಿವಾಸಿ ರಮಾನಾಥ ಶೆಟ್ಟಿ ಎಚ್.(78) ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಬಂಟಕಲ್ಲು ಅಂಚೆ ಕಛ
ಕಲಬುರಗಿ: ಸಾರ್ವಜನಿಕರು ಮತ್ತು ವಿಶೇಷವಾಗಿ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಜಿಲ್ಲೆಯಾದ್ಯಂತ ನಗರ ಹಾಗೂ ಪ್ರದೇಶದ ಶಾಲಾ ಕಾಲೇಜು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಆವರಣ, ಕ್ರೀಡಾಂಗಣ, ವಸತಿ ನಿಲಯ, ಆಸ್ಪತ್ರೆ ಆವರಣದಲ್
ಭಟ್ಕಳ: ಹಾವೇರಿಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮಾರುತಿ ಸಹಕಾರಿ ಪತ್ತಿನ ಸಂಘಕ್ಕೆ ಜಿಲ್ಲೆಯ ಉತ್ತಮ ಸಹಕಾರಿ ಪತ್ತಿನ ಸಂಘ – 2025 ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿದೇಶಿ ವಿಶ್ವವಿದ್ಯಾಲಯಗಳು ಶಾಖೆಗಳನ್ನು ಆರಂಭಿಸುತ್ತಿದ್ದು, ಇವುಗಳ ಮೇಲೆ ಹೇಗೆ ನಿಯಂತ್ರಣ ಸಾಧಿಸಬೇಕು ಎಂದು ಮಾಹಿತಿ ಒದಗಿಸಲು ವಿಶ್ವವಿದ್ಯಾಲಯಗಳ ಅನುದಾನ ಆಯೋಗಕ್ಕೆ(ಯುಜಿ
ಮಂಗಳೂರು: ಬ್ಯಾರೀಸ್ ಸಂಸ್ಥೆಗಳ ಸಮೂಹವು ನ. 22ರಂದು ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರ್ ಸಂಸ್ಥೆಗಳ ಪ್ರತಿಭಾ ಉತ್ಸವ ʼಉತ್ಕರ್ಷ್ 2025ʼ ಕಾರ್ಯಕ್ರಮ ಆಯೋಜಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೀಪದ ಬ
ಉಳ್ಳಾಲ: ಉಳ್ಳಾಲದ ಬಿಜೆಪಿಯ ಹಿರಿಯ ನಾಯಕಿ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯರಾದ ಲಲಿತಾ ಸುಂದರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ತೊಕ್ಕೊಟ್ಟಿನ ಅವರ ಸ್ವಗೃಹದಲ್ಲಿ ನಿಧನರಾದರು. ಬಿಜೆಪಿ ಕಾರ್ಯಕರ್ತರಾಗಿದ್ದ ಅ
ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ಲೋಕಾಯುಕ್ತರು ಎಚ್ಚರಿಕ
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ತಾಲೂಕಿನ ಬಾಳುಗೋಡು, ಕಲ್ಮಕಾರು, ಕೊಲ್ಲಮೊ
ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ನಿಂಬರ್ಗಾ ವ
ವಾಷಿಂಗ್ಟನ್, ನ.20: ತನ್ನದೇ ಪಕ್ಷದ ಸದಸ್ಯರ ತೀವ್ರ ಒತ್ತಡಕ್ಕೆ ಮಣಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣದ ಫೈಲ್ ಗಳನ್ನು ಬಿಡುಗಡೆ ಮಾಡುವ ಮಸೂದೆಗೆ ಬುಧವಾರ ಸಹಿ ಹಾಕಿದ್ದಾರೆ
ಸೂರ್ಯಕುಮಾರ್, ಶಿವಮ್ ದುಬೆ | Photo Credit : X ಮುಂಬೈ, ನ. 20: ಮುಂದಿನ ವಾರ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವುದಕ್ಕಾಗಿ ಸೂರ್ಯಕುಮಾರ್ ಯಾದವ್ ಮತ್ತು ಶಿವಮ್ ದುಬೆ ಮುಂಬೈ ತಂಡಕ್ಕೆ ಸೇರ್ಪಡೆಗೊಂ
ಕೋಲ್ಕತಾ,ನ.20: ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಂಡಮಾನ್ ನಿಕೋಬಾರ್ ದ್ವೀಪಪ್ರದೇಶದಲ್ಲಿ ಭಾರೀ ಮಳೆಯಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿದೆ. ನವೆಂಬರ
ಹೊಸದಿಲ್ಲಿ,ನ.20: ಶಿಕ್ಷಕರ ಕಿರುಕುಳದಿಂದ ನೊಂದು ಇಲ್ಲಿನ ಮೆಟ್ರೋ ನಿಲ್ದಾಣವೊಂದರಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಪ್ಲ್ಯಾಟ್ಫಾರಂನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ಆಕ್ರೋಶಗೊಂಡ ನೂರಾರು ಜನರು, ಬಾಲಕ ಕ
ಅಹ್ಮದಾಬಾದ್, ನ. 20: ದಿಲ್ಲಿ ಭಯೋತ್ಪಾದನ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳೆಂದು ಸೋಗು ಹಾಕಿದ ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಹಗರಣಕ್ಕೆ ಸಿಲುಕಿದ ಬಳಿಕ ಗುಜರಾತ್ ನ ವಡೋದರಾ ಜಿಲ್ಲೆಯ 65 ವರ್ಷದ ರೈತರೋರ್ವರು ಆತ್ಮಹತ್ಯೆಗೆ ಶ
ಹೊಸದಿಲ್ಲಿ, ನ.20: ಫಿಫಾ ರ್ಯಾಂಕಿಂಗ್ ಪಟ್ಟಿಯಲ್ಲಿ ಆರು ಸ್ಥಾನಗಳ ಹಿನ್ನಡೆ ಅನುಭವಿಸಿರುವ ಭಾರತೀಯ ಫುಟ್ಬಾಲ್ ತಂಡವು 142ನೇ ಸ್ಥಾನಕ್ಕೆ ಕುಸಿದಿದೆ. 2016ರ ಅಕ್ಟೋಬರ್ ಬಳಿಕ ಭಾರತದ ಕೆಟ್ಟ ಸಾಧನೆ ಇದಾಗಿದೆ. ಅಂದು 148ನೇ ಸ್ಥಾನ ಪಡೆದಿ
ಪರ್ತ್, ನ.20: ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 2025-26ರ ಸಾಲಿನ ಪ್ರತಿಷ್ಠಿತ ಆ್ಯಶಸ್ ಸರಣಿಯು ಒಪ್ಟಸ್ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಉಭಯ ತಂಡಗಳು ಐದು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮ
ಹೊಸದಿಲ್ಲಿ, ನ.20: ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿರುವ ಭಾರತದ ಮಹಿಳಾ ಬಾಕ್ಸರ್ಗಳು 2025ರ ಆವೃತ್ತಿಯ ವಿಶ್ವ ಬಾಕ್ಸಿಂಗ್ ಫೈನಲ್ಸ್ ಟೂರ್ನಿಯಲ್ಲಿ ಮನಸೂರೆಗೊಂಡಿದ್ದಾರೆ. ಪುರುಷ ಬಾಕ್ಸರ್ಗಳು ನಾಲ್ಕು ಬೆಳ್ಳಿ ಪದಕಗಳನ್ನು
ಕಲಬುರಗಿ: 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶೀರ್ಷಿಕೆಯಡಿಯಲ್ಲಿ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಇದೇ ನ.21ರಿಂದ 30ರವರೆಗೆ ನಗರದ ಸಂತ್ರಾಸ್ ವಾಡಿಯಲ್ಲಿರುವ ಹಿದಾಯತ್ ಸೆಂಟರ್ನಲ್ಲಿ ಹಮ್ಮಿಕೊಳ್
ನಾಯಕನ ಬದಲಿಗೆ ಆಡಲು ಸುದರ್ಶನ್, ನಿತೀಶ್ ರೆಡ್ಡಿ ಮಧ್ಯೆ ಪೈಪೋಟಿ
ಯಾದಗಿರಿ: ಕಡೇಚೂರು ಗ್ರಾಮದ ಹೊರವಲಯದಲ್ಲಿ ಹಾದು ಹೋಗುವ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕುರಿ ಹಿಂಡಿಗೆ ಕಾರು ಢಿಕ್ಕಿಯಾಗಿ ಸುಮಾರು 12 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದೆ. 14 ಕುರಿಗಳು ಗಂಭೀರವಾಗಿ ಗಾಯಗೊಂಡ
ಹೊಸದಿಲ್ಲಿ, ನ.20: ಸ್ಪರ್ಧಾತ್ಮಕ ಕ್ರಿಕೆಟಿಗೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪುನರಾಗಮನ ಮತ್ತಷ್ಟು ವಿಳಂಬವಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ವಂಚಿತವಾಗುವ ಸ
ಭಾರತೀಯ ಬ್ಯಾಟರ್ ಗೂ ಸಾಧ್ಯವಾಗದ ಅಪರೂಪದ ಸಾಧನೆಗೈದ ಬಾಂಗ್ಲಾದೇಶದ ಆಟಗಾರ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರು ದಿನಗಳ ಕಾಲ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ತೆರೆ ಕಂಡಿದ್ದು, ರಾಜ್ಯ ಸರಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ

23 C