ಕುಂದಾಪುರ: ಎ:11: ಕೋಡಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಹೊಸ ಆಲೋಚನೆಗಳು ಅವಕಾಶಗಳಾಗಿ ಬದಲಾಗಲಿ ಎಂಬ ಆಶಯ ದೊಂದಿಗೆ ’ಪ್ರಾಸ್ಪೆರಾ- ದಿ ಬಿಸಿನೆಸ್ ಫೆಸ್ಟ್’ ಕಾ
ಉಡುಪಿ, ಎ.11: ಉಡುಪಿ ಮಿಷನ್ ಆಸ್ಪತ್ರೆಯ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಕಟಪಾಡಿಯ ಲೊಂಬಾರ್ಡ್ ಮಿಷನ್ ಹೆಲ್ತ್ ಸೆಂಟರ್ನಲ್ಲಿ ಎ.12ರಂದು ಬೆಳಗ್ಗೆ 9ಗಂಟೆ ಯಿಂದ ಮಧ್ಯಾಹ್ನ 1ಗಂಟೆಯವರೆಗೆ
ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 595(ಶೇ.99.16) ಅಂಕ ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಕಾಪು ಕಳತ್ತೂರು ಚಂ
ಕಾಪು ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲ್ಫಿಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 573(95.5) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಮುಹಮ್ಮದ್ ನಝೀ
ಕಾಳಗಿ : ಪಟ್ಟಣದ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ರಾಜೇಶ್ ಗುತ್ತೇದಾರ್ ನೇತೃತ್ವದಲ್ಲಿ ಹಮ್ಮಿಕೊಂಡ ಕಾಳಗಿ ಕ್ರೀಡಾ ಉತ್ಸವದಲ್ಲಿ ನಡೆದ ಹೊನಲು ಬೆಳಕಿನ ರೋಚಕ ಕಬಡ್ಡಿ ಪಂದ
ಮಡಿಕೇರಿಯ ಸೈಂಟ್ ಮೈಕಲ್ಸ್ ಎಜ್ಯುಕೇಶನಲ್ ಇಸ್ಟಿಟ್ಯೂಟಶನ್ಸ್ನ ವಿದ್ಯಾರ್ಥಿ ಅಬೂಬಕ್ಕರ್ ನುಹೈದ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 554(ಶೇ.92) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾ
ಹೊಸಪೇಟೆ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರು ಸರಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದು, ಒಂದು ತಿಂಗಳೊಳಗೆ ಭೂಮಿ ಮಂಜೂರಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳದಿದ್ದರೆ “ಮಾಡು ಇಲ್ಲವೇ ಮಡಿ” ಹೋರಾಟಕ್ಕೆ ಇಳಿಯುವುದಾಗಿ ಘ
ಒಂದು ಯುನಿಟ್ಗೆ 1,50,000 ರೂ. ಬೆಲೆಯ ಈ ಪ್ಲಗ್ ಆಂಡ್ ಯೂಸ್ ಸಿಸ್ಟಂ ಹಸಿರು ಹೈಡ್ರೋಜನ್ನಲ್ಲಿ ಚಲಿಸುತ್ತದೆ ಮತ್ತು ಮನೆ ಮತ್ತು ವಾಣಿಜ್ಯ ಬಳಕೆಗಾಗಿ ವಿನ್ಯಾಸಗೊಳಿಸಲಾಗಿದೆ. ಭಾರತದಲ್ಲೇ ತಯಾರಾದ ಹೈಡ್ರೋಜನ್ ಕುಕಿಂಗ್ ಸ್ಟವ್ಗಳು ಇದ
ಹರಪನಹಳ್ಳಿ: ತಾಲೂಕಿನ ತೆಲಗಿ ಗ್ರಾಮದಲ್ಲಿ ಶನಿವಾರ ದ್ವಿಚಕ್ರ ವಾಹನ ಸವಾರರಲ್ಲಿ ಸುರಕ್ಷತೆ ಕುರಿತು ಮಹತ್ವದ ಅರಿವು ಮೂಡಿಸಲು ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಬ್ ಇನ್ಸ್ಪೆಕ್ಟರ್
ಕನಕಗಿರಿ: ಬೀದರ್ನಲ್ಲಿ ನಡೆಯುತ್ತಿರುವ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಛಾಯಾ ಚಿತ್ರ ಪ್ರದರ್ಶನದಲ್ಲಿ ಇಲ್ಲಿನ ವಿಜಯನಗರ ಕಾಲದಲ್ಲಿ ನಿರ್ಮಾಣಗೊಂಡ ಕಲಾತ್ಮಕ ವೆಂಕಟಪ್ಪ ಬಾವಿಯ ಚಿತ್ರವು ಮುಖ್ಯಮಂತ್ರಿ ಸಿದ್ದರಾಮ
ಮಂಗಳೂರು : ಮಂಗಳೂರಿನ ಸೈನ್ಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಶಮ್ನ ಅವರು ವಿಜ್ಞಾನ ವಿಭಾಗದಲ್ಲಿ 574 ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಡಿಪು ನಿವಾಸಿ ಸಲೀಮ್ ಮತ್ತು ಫಾ
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ದೌರ್ಜನ್ಯಗಳ ವಿಚಾರದಲ್ಲಿ ವ್ಯವಸ್ಥೆಯ ವೈಫಲ್ಯವಿದೆ. ಸ್ಥಳೀಯ ಪೊಲೀಸ್, ಸಿಓಡಿ, ಸಿಬಿಐ ಎಲ್ಲರೂ ತನಿಖೆ ಮಾಡಿದ್ದಾರೆ. ಆದರೆ ಎಲ್ಲವೂ ವಿಫಲವಾಗಿವೆ. ಇದು ಒಂದು ರೀತಿಯಲ್ಲಿ ಎಫ್ಸ್ಟೀನ್ ಫೈಲ್
ಶಹಾಬಾದ್: 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರೀ ಸಿಎ ಇಂಗಿನಶೆಟ್ಟಿ ಕಾಲೇಜು ಉತ್ತಮ ಫಲಿತಾಂಶ ಸಾಧಿಸಿದೆ ಎಂದು ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ ತಿಳಿಸಿದ್ದಾರೆ.
ರಾವೂರು: ಶಹಾಬಾದ್ ತಾಲೂಕಿನ ರಾವೂರು ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಬಸವೇಶ್ವರ ಸರ್ಕಲ್ನಲ್ಲಿ ಅನ್ನದಾನ ಸೇವೆ ಯಶಸ್ವಿಯಾಗಿ ಏರ್ಪಡಿ
ಜೇವರ್ಗಿ: ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ದತ್ತು ಗ್ರಾಮವಾದ ಗಂವಾರದಲ್ಲಿ ಐದು ದಿನಗಳ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ತ್
ಮಡಿಕೇರಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಡಿಕೇರಿಯ ಸೇಂಟ್ ಮೈಕೆಲ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಅಬೂಬಕ್ಕರ್ ನುಹೈದ್ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 554 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾ
ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆಪ್ತನನ್ನೇ ನೇಮಕ?
ಆಯುಷ್ ಶೆಟ್ಟಿ | Photo Credit ; Badminton Asia Championships ನಿಂಗ್ಡೊ(ಚೀನಾ), ಎ.11: ಅಗ್ರ ಶ್ರೇಯಾಂಕದ ಹಾಗೂ ಹಾಲಿ ಚಾಂಪಿಯನ್ ಕುನ್ಲಾವುಟ್ ವಿಟಿಡ್ಸರ್ನ್ರನ್ನು ಮೂರು ಗೇಮ್ಗಳ ಅಂತರದಿಂದ ಮಣಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಉದಯೋನ್ಮುಖ ಆಟ
ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿ ಶಯಾಲ್ ಅಹ್ಮದ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 586 (97.66) ಅಂಕಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಉಡುಪಿ ಮಿಷನ್ ಕಂಪೌಂಡ್
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ಉಪ್ಪಿನಂಗಡಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೊಹಮ್ಮದ್ ಶಕೀರ್ ವಾಣಿಜ್ಯ ವಿಭಾಗದಲ್ಲಿ 566 (94.33%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ
ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ನಿರಾಕರಣೆ ವಿವಾದದ ಬೆನ್ನಿಗೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ .ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಕೆ
ಹೊಸದಿಲ್ಲಿ,ಎ.11: 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಶುಕ್ರವಾರ ಪೂರ್ಣಗೊಂಡಿದ್ದು, ಒಟ್ಟು ಮತದಾರರ ಸಂಖ್ಯೆ ಸುಮಾರು 6.8 ಕೋಟಿ.ಗಳಷ್ಟು ಕುಗ್ಗ
ಬೀದರ್ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ
ಬಂಟ್ವಾಳ : ಯುವ ನಿರೂಪಕನೋರ್ವ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತನ
ಅಫಜಲಪುರ: ಪಟ್ಟಣದ ಸೀಮಾಂತರದಲ್ಲಿರುವ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಎಪ್ರಿಲ್ 8ರಂದು ಸಂಜೆ ಸುಮಾರು 6 ಗಂಟೆಯ ಸುಮಾರಿಗೆ ನದಿಯಲ್ಲಿ ತೇಲಿಕೊಂಡು ಬಂದ ಮೃತದೇಹವನ್ನು ಸ್ಥಳೀಯ
ಅಮೆರಿಕ-ಇರಾನ್ ನಡುವೆ ಯುದ್ಧದ ಕದನ ವಿರಾಮ ಘೋಷಣೆಯಾದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪ ಸ್ಥಿರವಾಗಿವೆ. ಪ್ರಮುಖ ಹಬ್ಬ ಮತ್ತು ಮದುವೆ ಋತುಗಳ ಹಿನ್ನೆಲೆಯಲ್ಲಿ ಭಾರತದಲ್ಲಿ ಚಿನ್ನದ ದರಗಳು ಸ್ವಲ್ಪ ಏರಿಕೆಯಾಗಿವೆ.
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದ ವಿಧೇಯಕಗಳಿಗೆ ರಾ
ಮುಂಬೈ: ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್
Photo| PTI ಗುವಾಹಟಿ, ಎ.11: ಇಲ್ಲಿನ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಗಳಿ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಂಗಳೂರು : ಐಸಿವೈಎಂ ರೊಸಾರಿಯೋ ಆಯೋಜಿಸಿರುವ ರೊಸಾರಿಯೋ ಪ್ರೀಮಿಯರ್ ಲೀಗ್ (RPL) ನ ಆಟಗಾರರ ಹರಾಜು ಮತ್ತು ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ರೊಸಾರಿಯೋ ಕ್ಯಾಥೆಡ್ರಲ್ನಲ್ಲಿ ನಡೆಯಿತು. ಮಂಗಳೂರಿನ ಬಿಷಪ್ ಡಾ.ಪೀಟರ್
ಹೊಸದಿಲ್ಲಿ: ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ದಿನಾಚರಣೆಯ ಅಂಗವಾಗಿ ಶನಿವಾರ ಸಂಸತ್ ಆವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್
ಬೆಂಗಳೂರು: ಮಹಿಳಾ ಮೀಸಲಾತಿ ಜಾರಿ ಸಂಬಂಧ ಸಂಸತ್ ಅಧಿವೇಶನ ನಡೆಯಲಿದೆ. ನಾರಿ ಶಕ್ತಿ ವಂದನ್ ಮಸೂದೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತಮ್ಮ ಹಕ್ಕಿನ ಬಗ್ಗೆ ಮುಂದಿನ 10 ದಿನಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು ಎಂದು ಕೇಂದ್ರ
ಪುತ್ತೂರು : ಮದುವೆಗಳಲ್ಲಿ ಕಂಡುಬರುತ್ತಿರುವ ದುಂದುವೆಚ್ಚಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಸುನ್ನಿ ಯುವಜನ ಸಂಘವು ಹಮ್ಮಿಕೊಂಡ 'ಮಾದರಿ ಮದುವೆ' ಅಭಿಯಾನದ ಸಮಾರೋಪ ಸಮ್ಮೇಳನವು ಮೇ.2ರಂದು ಪುತ್ತೂರು ಕಿಲ್ಲೆ
ಮಂಗಳೂರು: ದ್ವಿತೀಯ ಪಿಯು 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ಯಾರನ್ ಸಲೋನಿ ಮಾಬೆನ್ 586 (97.66 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತ
ಇಸ್ಲಮಾಬಾದ್: ಇಸ್ಲಮಾಬಾದ್ನಲ್ಲಿ ಶನಿವಾರ ನಡೆಯಲಿರುವ ಮಹತ್ವದ ಕದನ ವಿರಾಮ ಮಾತುಕತೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಸರಕಾರಿ ವಿಮಾನದಲ್ಲಿ ಜೆಡಿ ವ್ಯಾನ್ಸ್ ನೇತೃತ್ವದ ಅಮೆರಿಕ ನಿಯೋಗ ಪಾಕಿಸ್ತಾನಕ್ಕೆ ಬಂದಿಳಿದಿದೆ. ಈ ನಿಯೋ
ಉಡುಪಿ: ಜಗತ್ತಿನಲ್ಲಿ ಯುದ್ಧ ಕೊನೆಗೊಂಡು ಶಾಂತಿ ನೆಲಸಲಿ ಎಂದು ಆಗ್ರಹಿಸಿ ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ ’ನಮ್ಮ ಭೂಮಿ’ಯ ಪ್ರತಿನಿಧಿ, ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಭೂಮಿ ಕಲಾವಿದ ಹಾಗೂ ಕನ್ನಡ
ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಮಾತುಕತೆಗಳು ಶನಿವಾರ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಅಮೆರಿಕದ ಮೇಲಿನ ಅಪನಂಬಿಕೆಯನ್ನು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್-ಬಾಘರ್ ಘಾಲಿಬಾ
ಹೊಸ ದಿಲ್ಲಿ:1999ರ ಕಾರ್ಗಿಲ್ ಯುದ್ಧದಲ್ಲಿ ಅಪ್ರತಿಮ ಶೌರ್ಯ ಪ್ರದರ್ಶಿಸಿದ್ದಕ್ಕಾಗಿ ಮಹಾ ವೀರ ಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದ ಮಾಜಿ ಸೇನಾಧಿಕಾರಿ ಕರ್ನಲ್ ಸೋನಂ ವಾಂಗ್ಚುಕ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 61 ವರ್ಷ
ಧಾರವಾಡ : ನಗರದ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಹಾಶ್ಮಿ ನಗರದ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿಲಾಗಿದೆ. ಶುಕ್ರವಾರ ತಡರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊ
ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮಾತುಕತೆ; ಇರಾನ್ ಪಟ್ಟು
ತಿರುವಳ್ಳೂರ್ (ತಮಿಳುನಾಡು): ನಟ, ರಾಜಕಾರಣಿ ವಿಜಯ್ ರನ್ನು ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ರೊಂದಿಗೆ ಹೋಲಿಕೆ ಮಾಡಬೇಡಿ ಎಂದು ಎಐಎಡಿಎಂಕೆ ಮುಖ್ಯಸ್ಥ ಕೆ.ಪಳನಿಸ್ವಾಮಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚ
ದುಬೈ: ಜಾತಿ, ಧರ್ಮದ ಎಲ್ಲೆ ಮೀರಿ ತನ್ನನ್ನು ಸದಾ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಇತರರ ಕಷ್ಟಕ್ಕೆ ನೆರವಾಗುತ್ತಿದ್ದ ಮಾನವತಾವಾದಿ ಸಮೀರ್ ಅವರ ಅಗಲಿಕೆ ನಮಗೆಲ್ಲರಿಗೂ ಅತೀವ ನೋವು ತಂದಿದೆ ಎಂದು ಕರ್ನಾಟಕ NRI ಫೋರಂ ಅಧ್ಯಕ್ಷ, ಹ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಜಮೀನು ಬಳಿ ಚಿರತೆ ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ಶಂಕರಪ್ಪ ರವರ ಜಮೀ
ಚಿತ್ರ: ಕ್ಯಾಲೆಂಡರ್ ನಿರ್ದೇಶನ: ನವೀನ್ ಶಕ್ತಿ ನಿರ್ಮಾಣ: ಆದರ್ಶ್ ಗುಂಡುರಾಜ್ ತಾರಾಗಣ: ಆದರ್ಶ್ ಗುಂಡುರಾಜ್, ಸುಶ್ಮಿತಾ ನಾಯಕ್, ರಮೇಶ್ ಇಂದಿರಾ, ಮಾಲಾಶ್ರೀ ಮೊದಲಾದವರು. ಕ್ಯಾಲೆಂಡರ್ ಎನ್ನುವ ಹೆಸರು ಚಿತ್ರಕ್ಕೆ ತೀರ ಸಪ್ಪೆಯ
ಜ್ಯೋತಿ ಬಾ ಫುಲೆಯವರು ‘ಸತ್ಯ ಶೋಧಕ ಸಮಾಜ’ ಎಂಬ ಸಂಘಟನೆ ಮೂಲಕ ಸಮಾಜದಲ್ಲಿ ಸೋದರತೆ, ಮೈತ್ರಿ, ಜಾತಿ ರಹಿತ ಸಮಾಜ ಸೃಷ್ಟಿಸುವುದು, ಶೋಷಿತರಿಗೆ ಶಾಲೆ ಸ್ಥಾಪಿಸುವುದು, ಮೂಢನಂಬಿಕೆ ವಿರುದ್ಧ ಹೋರಾಟ ಮಾಡುವುದು, ಬ್ರಾಹ್ಮಣ ಪುರೋಹಿತ
ಕೇಂದ್ರ ಬಿಜೆಪಿ ನಾಯಕರು ಸಂತೋಷ್ ಕಾರಣಕ್ಕೆ ಯತ್ನಾಳ್ ಮತ್ತು ಯಡಿಯೂರಪ್ಪ ಕಾರಣಕ್ಕೆ ವಿಜಯೇಂದ್ರ ಅವರನ್ನು ಬಿಟ್ಟು ಕೊಡಲು ಸದ್ಯಕ್ಕಂತೂ ತಯಾರಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಇದೇ ತಂತ್ರ ಅನುಸರಿಸುತ
ಎರಡೂ ರಾಷ್ಟ್ರಗಳು ಜೊತೆಗೇ ಇದ್ದರೂ ನೇರ ಮಾತುಕತೆಯಿಲ್ಲ!
ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಿದ್ದಿದೆ. ಹಲವು ಕಾರಣಗಳಿಗಾಗಿ ಈ ಬಾರಿಯ ಫಲಿತಾಂಶವ ಬಗ್ಗೆ ಜನರು ಸಂತೃಪ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯವಾಗಿ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈಯನ್ನು ಸಾಧಿಸಿದ್ದಾ
ಇಸ್ಲಾಮಾಬಾದ್: ಇರಾನ್ ಸಂಸತ್ತಿನ ಸ್ಪೀಕರ್ ಮೊಹ್ಮದ್ ಬಕರ್ ಕಲಿಬಾಫ್ ನೇತೃತ್ವದ ಇರಾನ್ ತಂಡ ಅಮೆರಿಕ ಜತೆ ಶಾಂತಿ ಮಾತುಕತೆಗಾಗಿ ಇಸ್ಲಾಮಾಬಾದ್ ಗೆ ಶುಕ್ರವಾರ ರಾತ್ರಿ ಬಂದಿಳಿಯಿತು. ಶನಿವಾರ ಉಭಯ ದೇಶಗಳ ನಡುವೆ ಶಾಂತಿ ಮಾತುಕತ
ಐತಿಹಾಸಿಕ 10 ದಿನಗಳ ಚಂದ್ರಯಾನ ಮುಗಿಸಿದ ಆರ್ಟೆಮಿಸ್-2 ಗಗನಯಾತ್ರಿಗಳು ಶನಿವಾರ ನಸುಕಿನಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಗಗನಯಾತ್ರಿಗಳನ್ನು ಹೊತ್ತಿದ್ದ ಗಗನನೌಕೆ ಸುರಕ್ಷಿತವಾಗಿ ಪೆಸಿಫಿಕ್ ಸಾಗರದಲ್ಲಿ ಕೆಳಕ್ಕ
ಹೊಸದಿಲ್ಲಿ: ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಗುವಾಹಟಿಯಲ್ಲಿ ಶುಕ್ರವಾರ ನಡೆದ RCB ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮತ್ತೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಭರ್ಜರಿ ಗೆಲುವು ತ
ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಎಪ್ರಿಲ್ 16ರವರೆಗೆ ಅನುಷ್ಠಾನಗೊಳಿಸದಂತೆ ರಾಜ್ಯ ಸರ್ಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ
ʼವಾರ್ತಾಭಾರತಿʼ ಫಲಶ್ರುತಿ
ಕೋಲಾರ : ಅರಣ್ಯ ಭೂಮಿ ಒತ್ತುವರಿ ವಿಚಾರದಲ್ಲಿ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ಗೆ ತೀವ್ರ ಹಿನ್ನಡೆ ಉಂಟಾಗಿದೆ. 20 ವರ್ಷಗಳಿಂದ ನಡೆಸಿದ ಸುದೀರ್ಘ ಹೋರಾಟಕ್ಕೆ ಹಿನ್ನಡೆಯಾಗಿದೆ. ಇಂದು ಅರಣ್ಯ ಇಲಾಖೆ ಸಿ.ಸಿ.ಎಫ
ಬೆಂಗಳೂರು : ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ, ನಾಡೋಜ ಡಾ.ಎಸ್.ಆರ್.ರಾಮಸ್ವಾಮಿ (88) ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ನಗರದ ಚಾಮರಾಜಪೇಟೆ ಕೆಂಪೇಗೌ
ದೇಶದಲ್ಲಿ ತಿಂಗಳಿಗೆ 1,000-2,000 ಯೂನಿಟ್ಗಳಷ್ಟೇ ಮಾರಾಟ ಇದ್ದ ಇಂಡಕ್ಷನ್ ಪ್ಲೇಟ್ಗಳು ಈಗ ಏಕಾಏಕಿ, ದಿನಕ್ಕೆ ಎರಡು ಲಕ್ಷಕ್ಕೂ ಮಿಕ್ಕಿ ಯೂನಿಟ್ಗಳಷ್ಟು ಪ್ರಮಾಣದಲ್ಲಿ ಮಾರಾಟ ಆಗತೊಡಗಿವೆಯಂತೆ. ಬೇಸಿಕ್ ಮಾಡೆಲ್ಗೆ ಅಂದಾಜು 1,800-2,00
ರಜತ್ ಪಾಟಿದಾರ್ ಹೋರಾಟ ವ್ಯರ್ಥ
ಹೊಸದಿಲ್ಲಿ, ಎ.10: ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರ ಸಾವನ್ನು “ಕರ್ಮಫಲ” ಎಂದು ಹೇಳಿರುವ ಅಂಕಣಕಾರ್ತಿ ಶೆಫಾಲಿ ವೈದ್ಯ, ಕರ್ನಲ್ ಶ್ರೀಕಾಂತ್ ಪುರೋಹಿತ್ ಗೆ ಬ್ರಿಗೇಡಿಯರ್ ಹು
ಅಫಜಲಪುರ: ಪಟ್ಟಣದ ಪ್ರತಿಭಾವಂತ ವಿದ್ಯಾರ್ಥಿನಿ ಕೀರ್ತಿ ರಮೇಶ ಸುಲೇಕರ್ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 96.18% ಅಂಕಗಳನ್ನು ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಧಾರವಾಡದ ವಿದ
ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ತನ್ನ 60 ವರ್ಷಗಳ ಪಯಣವನ್ನು ಅವಿಸ್ಮರಣೀಯವಾಗಿಸಲು ನವೆಂಬರ್ 27, 28 ಮತ್ತು 29ರಂದು ವಜ್ರಮಹೋತ್ಸವ ಆಚರಿಸುವ ನಿಮಿತ್ತವಾಗಿ ವಿವಿಧ ಬೇಡಿಕೆಗಳ ಈಡೇರಿಕೆ
ಗೋದುತಾಯಿ ಕಾಲೇಜಿನಲ್ಲಿ ಎನ್ಎಸ್ಎಸ್ ಶಿಬಿರ ಸಮಾರೋಪ
ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ ಗಳು ಹಾಗೂ ಅದರ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಬೇಹುಗಾರಿಕೆ ಜಾಲವನ್ನು ದಿಲ್ಲಿಯ ವಿಶೇಷ ಘಟಕ ಭೇದಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಸ್ಥಾನ ಮತ್ತು ಪಂಜಾಬ್ ನಾದ್ಯ
ದೇವರ ದಾಸಿಮಯ್ಯ, ಕಾಯಕ ಶರಣರ ಜಯಂತಿ ಆಚರಣೆ
ಹೊಸದಿಲ್ಲಿ: ಲೋಕಸಭಾ ಸ್ಥಾನಗಳನ್ನು ಏರಿಕೆ ಮಾಡುವ ಕೇಂದ್ರ ಸರಕಾರದ ಪ್ರಸ್ತಾವನೆಯಿಂದ ಭಾರತೀಯ ಚುನಾವಣಾ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಶುಕ್ರವಾರ ಎಚ್ಚರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ
ಮುಂಬೈ: ಎಪ್ರಿಲ್ 3, 2026ಕ್ಕೆ ಅಂತ್ಯಗೊಂಡಂತೆ ಭಾರತದ ವಿದೇಶಿ ವಿನಿಮಯ ಮೀಸಲು ಪ್ರಮಾಣ 9.063 ಶತಕೋಟಿ ಡಾಲರ್ ನಿಂದ 697.12 ಶತಕೋಟಿ ಡಾಲರ್ಗೆ ಏರಿಕೆಯಾಗಿದೆ ಎಂದು ಶುಕ್ರವಾರ ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಮಾರ್ಚ್ 27, 2026ಕ್ಕೆ ಅಂ
ವಾಶಿಂಗ್ಟನ್, ಎ.10: ಲೈಂಗಿಕ ಅಪರಾಧಿ ಜೆಫ್ರಿ ಎಪ್ ಸ್ಟೀನ್ ಜೊತೆ ತನಗೆ ನಂಟಿರುವುದನ್ನು ಹಾಗೂ ಆತನ ಅಪರಾಧಕೃತ್ಯಗಳ ಬಗ್ಗೆ ತಾನು ಅರಿತಿರಲಿಲ್ಲವೆಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲನಿಯಾ ಟ್ರಂಪ್ ಗುರು
ಟೆಹರಾನ್, ಎ.10: ಅಮೆರಿಕ ಹಾಗೂ ಇಸ್ರೇಲ್ ಜೊತೆ ಇರಾನ್ ಯುದ್ಧವನ್ನು ಬಯಸುವುದಿಲ್ಲ. ಆದರೆ ಒಂದು ರಾಷ್ಟ್ರವಾಗಿ ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳುತ್ತದೆ ಎಂದು ಇರಾನ್ ನ ನೂತನ ಸರ್ವೋಚ್ಚ ನಾಯಕ ಮುಜ್ತಾಬಾ ಖಾಮಿನೈ ಹೇಳಿದ್ದಾರ
ಟೆಹ್ರಾನ್: ಲೆಬನಾನ್ನಲ್ಲಿ ಕದನ ವಿರಾಮ ಜಾರಿಯಾಗದೆ ಅಮೆರಿಕದೊಂದಿಗೆ ಶಾಂತಿ ಮಾತುಕತೆ ಆರಂಭವಾಗುವುದಿಲ್ಲ ಎಂದು ಇರಾನ್ ಸಂಸತ್ ಸ್ಪೀಕರ್ ಮುಹಮ್ಮದ್-ಬಾಘರ್ ಘಾಲಿಬಾಫ್ ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿ
ಚೆನ್ನೈ, ಎ.10: ವಿಧಾನಸಭಾ ಚುನಾವಣೆಗೆ ತಮಿಳುನಾಡು ಸಜ್ಜಾಗಿರುವಂತೆಯೇ ಇತ್ತ ‘ಶೂನ್ಯ ಬಿಜೆಪಿ ಆಂದೋಲನ’ವು ರಾಜ್ಯಾದ್ಯಂತ ಹೊಸ ರಾಜಕೀಯ ಅಲೆಯನ್ನು ಸೃಷ್ಟಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾ
ಗುವಾಹಟಿ, ಎ.10: RCB ತಂಡವು 2025ರಲ್ಲಿ ತನ್ನ ಚೊಚ್ಚಲ IPL ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಝಲ್ವುಡ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಟಾಸ್ ನಂತರ RCB ನಾಯಕ ರಜತ್ ಪಾಟಿದಾರ್ ಅವರು ಈ
ಕೊಲಂಬೊ, ಎ.10: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಲು ಅವಕಾಶ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ, ಇದೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ (SLC) ಬಳಿ ಕ್ಷಮೆಯಾಚಿಸಿದ್ದಾರೆ. ಐಪಿಎಲ್ನಲ್ಲಿ
ಗುವಾಹಟಿ, ಎ.10: ನಾಯಕ ರಜತ್ ಪಾಟಿದಾರ್ ಅರ್ಧಶತಕ (63 ರನ್, 40 ಎಸೆತ, 4 ಬೌಂಡರಿ, 4 ಸಿಕ್ಸರ್) ಹಾಗೂ ವೆಂಕಟೇಶ ಅಯ್ಯರ್ (ಔಟಾಗದೆ 29, 15 ಎಸೆತ) ಅವರ ಸಾಂದರ್ಭಿಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಳೆ ಬಾಧಿತ ಐಪಿಎ
ಹೊಸದಿಲ್ಲಿ, ಎ.10: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗುರುವಾರ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಆಡಿರುವ ಲಕ್ನೊ ಸೂಪರ್ ಜಯಂಟ್ಸ್ನ ಯುವ ವಿಕೆಟ್ ಕೀಪರ್-ಬ್ಯಾಟರ್ ಮುಕುಲ್ ಚೌಧರಿ ಅವರನ್ನು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಫ್. ಡ
ಅಫಜಲಪುರ: ಅಫಜಲಪುರ ತಾಲೂಕಿನ ಗ್ರೇಡ್-2 ತಹಸೀಲ್ದಾರ ಶರಣಬಸಪ್ಪ ಅವರ ವಿರುದ್ಧ ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಜಾತಿ ಪ್ರಮಾಣಪತ್ರಗಳನ್ನು ನೀಡದ ಆರೋಪ ಕೇಳಿ ಬಂದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ
ಹೊಸದಿಲ್ಲಿ, ಎ.10: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನದ ಕುರಿತು ಮೋದಿ ಸರ್ಕಾರದ ಯೂ-ಟರ್ನ್ ಆಡಳಿತದಲ್ಲಿನ ಗಂಭೀರ ವೈಫಲ್ಯಗಳು ಮತ್ತು ವಿದೇಶಾಂಗ ನೀತಿಯಲ್ಲಿನ ತೀವ್ರ ಹಿನ್ನಡೆಗಳನ್ನು ಮುಚ್ಚಿಹಾಕುವ ಗುರಿಯನ್ನು ಹೊಂದಿದೆ ಎಂ
“Assam ವಿಧಾನಸಭಾ ಚುನಾವಣೆಗೆ BJP ಹೊರಗಿನಿಂದ ಜನರನ್ನು ತಂದಿದೆ”
ಹೊಸದಿಲ್ಲಿ, ಎ.10: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಗಳನ್ನು ಚುನಾವಣಾ ಆಯೋಗವು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾ
ಕೋಲ್ಕತಾ, ಎ. 10: ಮುಂಬರುವ ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಗೆ BJPಯ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬಿಡುಗಡೆಗೊಳಿಸಿದರು. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕ
ಹೊಸದಿಲ್ಲಿ, ಎ. 10: ಜಾತಿ ಗಣತಿಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಬಳಸಲ
ಮಂಗಳೂರು : ಸೂರಿಂಜೆ ನಿವಾಸಿ ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಇಸ್ಮಾಯಿಲ್ ಅನ್ಸಾರ್ ಮೊಹಮ್ಮದ್ ಅವರು ವಾಣಿಜ್ಯ ವಿಭಾಗದಲ್ಲಿ 555 ಅಂಕಗಳನ್ನು ಪಡೆದು ಶೇ. 92.5 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾ
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಮನೋರಾಯನ
ಮೂಡುಬಿದಿರೆ: ಕರಾವಳಿ ಕರ್ನಾಟಕದಲ್ಲಿ ನಾವು ಮಾಡುವ ಪ್ರತಿಯೊಂದು ಕಾರ್ಯಕ್ರಮವೂ ಉತ್ಸವದ ಸ್ವರೂಪ ಪಡೆದುಕೊಳ್ಳುವುದು ಇಲ್ಲಿನ ವಿಶೇಷತೆ. ಈ ನಿಟ್ಟಿನಲ್ಲಿ ಊರಿನ ಹಿರಿಮೆ ಹೆಚ್ಚಿಸಲು ಬೆದ್ರ ಉತ್ಸವದಂತಹ ಕಾರ್ಯಕ್ರಮಗಳು ಮಾದರ
ಬೀದರ್ : ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಸಂವಿಧಾನದ ಬಗ್ಗೆ ಮುಂದಿನ ಯುವ ಪೀಳಿಗೆಗೆ ಇನ್ನು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಡಾ. ಅಂಬೇಡ್ಕರ್ ಅವರ ಜಯಂತ್ಯೋತ್ಸವದ ನಿಮಿತ್ಯ 'ರನ್ ಫಾರ್
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್)ದ ವ್ಯಾಪ್ತಿಯ ವಸತಿ ಕಾಲೇಜು ಕಾಲೇಜುಗಳಲ್ಲಿ 2025-26ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಶೇ.97.22ಕ್ಕೆ ಏರಿಕೆಯಾಗಿದೆ ಎಂದು ಸಮಾಜ ಕಲ
ಬೆಳಗಾವಿ : ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಅಜಯಸಿಂಗ್ ಬಾಪುಸಿಂಗ್ ರಜಪೂತ ಅವರ ನಿವಾಸದ
ಬೀದರ್ : ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಕಾನೂನು ವ್ಯವಸ್ಥೆ ಬಲಗೊಳ್ಳಬೇಕು ಮತ್ತು ಅಪರಾಧ ಸಾಬೀತಾಗಿ ಶಿಕ್ಷೆಯಾಗುವ ಪ್ರಮಾಣ ಹೆಚ್ಚಾಗಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿ
ಆಯುಷ್ ಶೆಟ್ಟಿ | Photo Credit : ANI ನಿಂಗ್ಬೊ (ಚೀನಾ), ಎ.10: ಭಾರತದ ಉದಯೋನ್ಮುಖ ಸ್ಟಾರ್ ಆಯುಷ್ ಶೆಟ್ಟಿ ವಿಶ್ವದ ನಂ.4ನೇ ಆಟಗಾರ ಜೋನಾಥನ್ ಕ್ರಿಸ್ಟಿ ಅವರನ್ನು ಮಣಿಸಿ ಏಶ್ಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸೆಮಿ ಫೈನಲ್ ಗೆ ತ

34 C