ಕಲಬುರಗಿ : “ಮಲ್ಲಿಕಾರ್ಜುನ ಖರ್ಗೆ ಅವರು ಘನತೆ, ಗೌರವ ಹಾಗೂ ಸಮಾಜ ನಿರ್ಮಾಣದ ಕೆಲಸಗಳನ್ನು ಮಾಡಿದ್ದಾರೆ. ಕೆಲ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುವುದು ಸರಿಯಲ್ಲ” ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳ
ಬೆಂಗಳೂರು : ಇಸ್ರೇಲ್ ಹಾಗೂ ಅಮೆರಿಕ ಮೈತ್ರಿ, ಇರಾನ್ ಮೇಲೆ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಉದ್ವಿಗ್ನತೆಯ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯಲ್ಲಿ ಪಾಕಿಸ್ತ
ಮುಂಬೈ: ಪಶ್ಚಿಮ ಏಶ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಝ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿರುವುದಾಗಿ ನವಿ ಮುಂಬೈನ ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರವು ತ
ಕಲಬುರಗಿ: ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್, ಡಿಸೇಲ್ ಕೊರತೆಗೆ ಕೇಂದ್ರ ಸರಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಕಲಬುರ
ಭೌಗೋಳಿಕ- ರಾಜಕೀಯ ಸಂಘರ್ಷದ ಸುತ್ತ ಇರುವ ಸಂಶಯಗಳು ಚಿನ್ನದ ಬೆಲೆ ಕುಸಿಯುವಂತೆ ಮಾಡಿವೆ. ಫೆಬ್ರವರಿ 28ರಿಂದ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಸಮರ ಸಾರಿದ ನಂತರದಿಂದ ಚಿನ್ನದ ಬೆಲೆ ಸುಮಾರು ಶೇ 10ರಷ್ಟು ಕುಸಿದಿದೆ. ಇಂಧನ
ಉಳ್ಳಾಲ: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ದ ಸಮಾರೋಪ ಎ.9ರಂದು ರಾತ್ರಿ ನಡೆಯಲಿ
ಚಾಮರಾಜನಗರ: ಬೈಕೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸಹ ಸವಾರ ಮೃತಪಟ್ಟ ಘಟನೆ ಹನೂರು ತಾಲೂಕಿನ ಚಿಕ್ಕಮಾಲಪುರ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಗುಳ್ಯ ಗ್ರಾಮದ ದೇವಣ್ಣ (50) ಮೃತಪಟ್ಟವರು. ಚಿಕ್ಕಮಾಲಪುರ ಗ್ರಾಮದಲ್
ಇಂದೋರ್: ಇಂದೋರ್ ಮಹಾನಗರ ಪಾಲಿಕೆಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ನ ಮಹಿಳಾ ಕೌನ್ಸಿಲರ್ ಒಬ್ಬರು ವಂದೇ ಮಾತರಂ ಹಾಡಲು ನಿರಾಕರಿಸಿದ್ದಾರೆ. ಬುಧವಾರ ಕೌನ್ಸಿಲರ್ ಫೌಝಿಯಾ ಶೇಖ್ ಅಲಿಮ್ ಅವರು ವಂದೇ ಮಾತರಂ ಹಾಡ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗೆ NATO ಮಿತ್ರ ರಾಷ್ಟ್ರಗಳು ಸೇರಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಮೈತ್ರಿಕೂಟದ ವಿರು
Singing of All Stanzas of Vande Mataram: Karnataka High Court Refuses to Entertain PIL
ಶೋಧ ಕಾರ್ಯಾಚರಣೆಗೆ ಜಿಲ್ಲಾಡಳಿತದಿಂದ ಡ್ರೋನ್, 100ಕ್ಕೂ ಅಧಿಕ ಸಿಬ್ಬಂದಿಯ ಬಳಕೆ
ವಾಶಿಂಗ್ಟನ್: ಅಮೆರಿಕ-ಇರಾನ್ ಎರಡು ವಾರಗಳ ಕದನ ವಿರಾಮ ಘೋಷಿಸಿದೆ. ಈ ಮಧ್ಯೆ ಎರಡು ದೇಶಗಳು ಅಂತಿಮ ಒಪ್ಪಂದಕ್ಕೆ ಬರುವವರೆಗೂ ಅಮೆರಿಕಾ ಪಡೆಗಳು ಇರಾನ್ ಸುತ್ತಮುತ್ತ ಇರಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿ
ಮುಂಬೈ: ಗುಜರಾತ್ ಟೈಟನ್ಸ್ ತಂಡದ ಬ್ಯಾಟರ್ ಜೋಸ್ ಬಟ್ಲರ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಿ20 ಕ್ರಿಕೆಟ್ ನ 600ನೇ ಸಿಕ್ಸರ್ ಬಾರಿಸುವ ಮೂಲಕ ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೈಲುಗಲ್ಲು ದಾಟ
ಚೆನ್ನೈ: ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಈ ತಿಂಗಳ 23ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಬುಧವಾರ ರಾಜ್ಯದ ಮುಖ್ಯ ಕಾರ್ಯದರ್ಶಿ ಎನ್. ಮುರುಗಾನಂದಂ, ಹಿರಿಯ ಅಧಿಕಾರಿ ಎಂ. ಸಾಯಿಕುಮಾರ್ ಹಾಗೂ ಡಿಜಿಪಿ ಎಸ್. ಡೇವ
ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವೆ ಕದನ ವಿರಾಮ ಏರ್ಪಟ್ಟ ಬೆನ್ನಲ್ಲೇ, ಲೆಬನಾನ್ ಮೇಲೆ ಇಸ್ರೇಲ್ ಕೇವಲ 10 ನಿಮಿಷಗಳ ಅವಧಿಯಲ್ಲಿ 100 ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆ ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನಗೊಂಡಿದೆ. ಹೆಝ್ಬೊಲ್ಲಾ
ಗಾಝಾ, ಎ. 9: ಗಾಝಾದಲ್ಲಿ ಇಸ್ರೇಲ್ ಪಡೆಗಳು ನಡೆಸಿದ ಡ್ರೋನ್ ದಾಳಿಯಲ್ಲಿ Aljazeeraದ ವರದಿಗಾರ ಮುಹಮ್ಮದ್ ವಿಶಾಹ್ ಮೃತಪಟ್ಟಿದ್ದಾರೆ. ಈ ಘಟನೆಯನ್ನು Aljazeera ತೀವ್ರವಾಗಿ ಖಂಡಿಸಿದ್ದು, ಯುದ್ಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ
ಭಾರತದ ಜನಗಣತಿಗೆ ಒಂದು ವಿಶಿಷ್ಟವಾದ ಇತಿಹಾಸವಿದೆ. ಜಗತ್ತಿನ ಬೃಹತ್ ಜನಸಂಖ್ಯೆಯುಳ್ಳ ದೇಶವಾದ ಭಾರತದ ಜನಗಣತಿ ದೇಶದ ಜನಸಂಖ್ಯೆಯ ದೃಷ್ಟಿಯಿಂದ ಮಾತ್ರವಲ್ಲದೆ ಜನರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ಸ್ಥಿತಿಗತಿಯನ್ನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇಂದು ಉಪ ಚುನಾವಣೆ ಶಾಂತಿಯುತವಾಗಿ ಆರಂಭಗೊಂಡಿದೆ. 9 ಗಂಟೆ ವೇಳೆ 11.87 ಶೇ. ಮತದಾನವಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್
ಎಸ್ಐಆರ್ನಲ್ಲಿ ಮತ ಅಳಿಸುವಿಕೆಗೆ ಗುರಿಯಾಗಿರುವವರು ಮುಸ್ಲಿಮರು. ಒಂದು ನಿರ್ದಿಷ್ಟ ಧರ್ಮದ ಆಧಾರದ ಮೇಲೆ ಮತದಾನದ ಹಕ್ಕಿನ ಮೇಲೆಯೇ ದಾಳಿ ಮಾಡಲಾಗುತ್ತಿದೆ. ಮತ್ತದು ಮೂರು ರೀತಿಯಲ್ಲಿ ನಡೆದಿದೆ. ಉತ್ತರ ಪ್ರದೇಶ, ರಾಜಸ್ಥಾನ,
ಯುದ್ಧ ಆರಂಭಿಸುವ ಮುನ್ನ ಅಮೆರಿಕ ಸುಳ್ಳುಗಳ ಕ್ಷಿಪಣಿಗಳಿಂದ ಮೊದಲು ದಾಳಿ ಮಾಡುತ್ತದೆ. ಆ ಬಳಿಕ ಬಾಂಬ್ಗಳನ್ನು ಸುರಿಸುತ್ತದೆ. ಇರಾಕ್ನ ವಿರುದ್ಧ ಯುದ್ಧ ಘೋಷಿಸುವ ಸಂದರ್ಭದಲ್ಲಿ ಅಮೆರಿಕ ಮೊದಲು ‘ಇರಾಕ್ನ ಬಳಿ ರಾಸಾಯನಿಕ ಶ
ಯಾವುದೇ ದೇಶ-ಕಾಲದ ಜನರಲ್ಲಿ ಸಮಾಜದ ಧುರೀಣನಾಗಬೇಕು, ಸಾಧ್ಯವಾದಲ್ಲಿ ಇತರರನ್ನು ಆಳಬೇಕು ಎಂಬ ಸುಪ್ತಬಯಕೆ ಇದ್ದೇ ಇರುತ್ತದೆ. ಆದರೆ ಪ್ರಕಟವಾಗಿ ಹೇಳುವವರು ಕಡಿಮೆ. ಕೆಲವರು ಇತರರನ್ನು ಆಳಬೇಕೆಂಬ ಮಹತ್ವಾಕಾಂಕ್ಷೆಯನ್ನು ಇಟ್ಟ
ಕೇರಳದಲ್ಲಿ 16.23%, ಅಸ್ಸಾಂನಲ್ಲಿ 17.87%, ಪುದುಚೇರಿಯಲ್ಲಿ 17.41% ಆರಂಭಿಕ ಮತದಾನ ದಾಖಲು
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಮೊದಲ ಎರಡು ಗಂಟೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 10.55 ಶೇಕಡ ಮತದಾನವಾಗಿದೆ. ಮಂಜೇಶ್ವರ 8.99 ಶೇಕಡ, ಉದುಮ 11.62, ಕಾಞಂಗಾಡ್ 11.37, ಕಾಸರಗೋಡು 10.8 ಹಾಗೂ ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರದಲ್ಲಿ 10.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ ನಿಗದಿತ ವೇಳೆ ಮತದಾನ ಆರಂಭಗೊಂಡಿದೆ. ಕನಗೊಂಡನಹಳ್ಳಿಯ ಮತಗಟ್ಟೆ ಸಂಖ್ಯೆ 66 ರ ಮತಯಂತ್ರದಲ್ಲಿ ಅಣಕು ಮತದಾನದ ವೇಳೆ ದೋಷ ಕಂಡುಬಂದ ಹಿನ್ನೆಲೆಯಲ್ಲ
ಮೈಸೂರು : ಅನಿಲ ಸಮಸ್ಯೆಗೂ ರಾಜ್ಯ ಸರಕಾರಕ್ಕೂ ಸಂಬಂಧ ಇಲ್ಲ, ಆದರೂ ಆಟೊ ಎಲ್ಪಿಜಿ ಗ್ಯಾಸ್ ಮುಷ್ಕರದ ಪದಾಧಿಕಾರಿಗಳ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ಧ ಮಾತನಾಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪ
ಹಾಸನ : ಜಿಲ್ಲೆಯ ಚಿಕ್ಕಕಡಲೂರು ಗ್ರಾಮದಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸುಸಜ್ಜಿತವಾಗಿ ಬಂದಿದ್ದ ಕಳ್ಳರ ತಂಡ ಮನೆಗೆ ನುಗ್ಗಿ ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಪ್ರಸಾದ್ ಅವರಿಗೆ ಸೇರಿದ ಮನ
ಬೆಂಗಳೂರು : ಮೇ 15 ಮತ್ತು 16ರಂದು ಇಲ್ಲಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ (ಕ್ಯಾಂಪಸ್ ಟು ಕರಿಯರ್-ಸಿ2ಸಿ) ಶೃಂಗಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿ
ಬೆಂಗಳೂರು : ರಾಜ್ಯದ ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ) ಕಾರ್ಯಕ್ರಮ ಬಲಪಡಿಸಲು ಅಂತಾರಾಷ್ಟ್ರೀಯ ಒಡನಾಟ ಹಾಗೂ ಸಂಪರ್ಕ ಹೆಚ್ಚಿಸುವ ಅಗತ್ಯ ಇದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್
ಕೋಲ್ಕತಾ, ಎ. 8: ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಯೋಗ ಮಂಗಳವಾರ ಭಾರತೀಯ ಚುನಾವಣಾ ಆಯೋಗವನ್ನು ಭೇಟಿಯಾಗಿದ್ದು, ಈ ಸಂದರ್ಭ ಟಿಎಂಸಿ ನಾಯಕರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್
ಹೊಸಪೇಟೆ/ವಿಜಯನಗರ : ನಗರಸಭೆ ಮುಂಭಾಗದಲ್ಲಿರುವ ಮಳಿಗೆಗಳಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಅನಧಿಕೃತ ಅಧಿಭೋಗದ ವಿರುದ್ಧ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದುವರೆಗೆ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳನ್ನು
ಗುವಾಹಟಿ, ಎ. 8: ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ, ಬುಧವಾರ ಉದಲ್ಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು ಉಲ್ಲೇಖಿಸ
ಹೊಸದಿಲ್ಲಿ, ಎ. 8: ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ಬಳಿಕ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯ ಕುಸಿತದ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಶೇರು
ಬೆಂಗಳೂರು : ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧಿಪತಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಏಕಪಕ್
ರಿಯಾದ್: ಸೌದಿ ಆರೇಬಿಯದ ಪೂರ್ವ-ಪಶ್ಚಿಮ ತೈಲ ಪೈಪ್ಲೈನ್ ಮೇಲೆ ಬುಧವಾರ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಪರ್ಷಿಯನ್ ಕೊಲ್ಲಿಯಿಂದ ಕೆಂಪು ಸಮುದ್ರಕ್ಕೆ ಕಚ್ಚಾ ತೈಲವನ್ನು ಕೊಂಡೊಯ್ಯುತ್ತಿದ್ದ ಪ್ರಮುಖ ರಫ್ತು ಕೊಳ
ಬೆಂಗಳೂರು : ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧದ ಸಂದರ್ಭದಲ್ಲಿ ಭಾರತ ಸಂದಾನ ನಡೆಸುವ ಯಾವುದೇ ಒಂದು ಪ್ರಯತ್ನ ಮಾಡದಿರುವುದರಿಂದ, ಇಂದು ಪಾಕಿಸ್ತಾನಕ್ಕೆ ಆ ಮರ್ಯಾದೆ ಸಿಕ್ಕಿದೆ. ಇಂತಹ ಸನ್ನಿ
ಬೆಂಗಳೂರು : ವಿಧಾನಮಂಡಲದ ಉಭಯ ಸಚಿವಾಲಯಗಳ ಸಂಪೂರ್ಣ ಡಿಜಿಟಲೀಕರಣ ಕಾರ್ಯದ ಕುರಿತು, ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ನ್ಯಾಷನಲ್ ಇ-ವಿಧಾನ್ ಅಪ್ಲಿಕೇಶನ್(NeVA) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯದ ಅಧಿಕಾರಿ ಡಾ.ಸತ್ಯಪ್ರಕ
ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಗೆ ತೀವ್ರ ಪ್ರತಿಷ್ಠೆಯಾಗಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಎ.9ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮ
ಟೆಹರಾನ್: ಕದನವಿರಾಮದ ಬಳಿಕ ಇರಾನ್ ವಿರುದ್ಧ ನಡೆಯುವ ಯಾವುದೇ ಹೊಸ ದಾಳಿಗೆ ಪ್ರತಿಕ್ರಿಯಿಸಲು ತಾವು ಸಿದ್ಧರಾಗಿದ್ದೇವೆ ಎಂದು ಇರಾನ್ನ ರೆವೆಲ್ಯೂಶನರಿ ಗಾರ್ಡ್ಸ್ ಬುಧವಾರ ತಿಳಿಸಿದ್ದು, ಅಮೆರಿಕಕ್ಕೆ ಸಹಕಾರ ನೀಡುವುದರ ವಿರ
ವಾಶಿಂಗ್ಟನ್: ಅಮೆರಿಕ ಹಾಗೂ ಇರಾನ್ನ ನಡುವೆ ಸಂಘರ್ಷ ಅಂತ್ಯಕ್ಕೆ ಸಂಬಂಧಿಸಿ ಇಸ್ಲಾಮಾಬಾದ್ನಲ್ಲಿ ಶುಕ್ರವಾರ ನಡೆಯಲಿರುವ ಮಾತುಕತೆಯಲ್ಲಿ ಅಮೆರಿಕ ನಿಯೋಗದ ನೇತೃತ್ವವನ್ನು ಉಪಾಧ್ಯಕ್ಷ ಜೆ.ಡಿ.ವಾನ್ಸ್ ವಹಿಸಲಿದ್ದಾರೆ ಎಂದ
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುಕನನ್ನು ಠಾಣೆಗೆ ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪದಲ್ಲಿ ವಿವೇಕನಗರ ಠಾಣೆ ಪೊಲೀಸರು ವಿರುದ್ಧ ದಾಖಲಾಗಿರುವ ಪ್ರಕರಣ ಸಂಬ
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರಕಾ
ಸಂಡೂರು/ಬಳ್ಳಾರಿ: ಕೆಕೆಆರ್ಡಿಬಿ (ಕೆಕೆಆರ್ಡಿಬಿ) ಆವಿಷ್ಕಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನದಲ್ಲಿ ಉಂಟಾದ ತಾರತಮ್ಯ ನಿವಾರಣೆಗಾಗಿ ಅತಿಥಿ ಶಿಕ್ಷಕರ ಸಂಘದ ಸಂಡೂರು ತಾಲೂಕು ಘಟಕ ಮನವಿ ಸಲ್ಲ
ಟೆಲ್ಅವೀವ್: ಇರಾನ್ನೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನವಿರಾಮ ಘೋಷಿಸಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರು ಸ್ವದೇಶದಲ್ಲಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕದನವಿರಾ
ವಿಜಯನಗರ (ಹೊಸಪೇಟೆ) : ಗಣಿ ಪೀಡಿತ ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಪುನಃಸ್ಥಾಪನೆ ಯೋಜನೆಗೆ ವೇಗ ನೀಡಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ 4,107 ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಕರ್ನಾಟಕ ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗ
ರಾಷ್ಟ್ರೀಯ ಇಂಧನ ಭದ್ರತೆಗೆ ಒಂದು ಮೈಲಿಗಲ್ಲು ಎಂಬಂತೆ, ಭಾರತದ ಅತ್ಯಂತ ಮುಂದುವರಿದ ಪರಮಾಣು ರಿಯಾಕ್ಟರ್ ನಿರ್ಣಾಯಕ ಹಂತವನ್ನು ತಲುಪಿದೆ. ಇದು ಯುರೇನಿಯಂ ಮೇಲಿನ ಅವಲಂಬನೆಯನ್ನು ಕಡಿತಗೊಳಿಸುವತ್ತ ಒಂದು ಹೆಜ್ಜೆ ಹತ್ತಿರವಾಗ
ಹೊಸಪೇಟೆ/ವಿಜಯನಗರ: ಸಹಕಾರಿ ಕ್ಷೇತ್ರದ ಅಭಿವೃದ್ಧಿ ಮತ್ತು ಬಲಪಡಿಸುವ ಉದ್ದೇಶದಿಂದ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಪ್ರಮುಖ ಸಹಕಾರಿಗಳ ಸಮಾವೇಶವು ಎ.10ರಂದು ನಗರದ ಮಲ್ಲಿಗಿ ಹೋಟೆಲ್ನಲ್ಲಿ ನಡೆಯಲಿದೆ ಎಂದು ವಿ
ಹೊಸದಿಲ್ಲಿ,ಎ.8: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಮಾತುಕತೆಗಳಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿದ್ದು ಪ್ರಧಾನಿ ನರೇಂದ್ರಮೋದಿಯವರ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಟೀಕಿ
ಬೀದರ್ : ಗ್ರಾಮೀಣ ಜನತೆಗೆ ಶುದ್ಧ ಹಾಗೂ ನಿರಂತರ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಭಾಲ್ಕಿ ತಾಲೂಕಿನ ಮರುರ್ ಗ್ರಾಮದಲ್ಲಿ ಬುಧವಾರ ಜಲ್ ಜೀವನ್ ಮಿಷನ್ ಹಾಗೂ ಕರ್ನಾ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧ 40ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಅಮೆರಿಕ ಮತ್ತು ಇರಾನ್ ಪರಸ್ಪರ ಪ್ರಸ್ತಾವನೆಗಳ ಮೂಲಕ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ವಿರಾಮವು ಇರಾನ್ ಹಾರ್ಮ
ಲಿಂಗಸುಗೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಧ್ಯಾಕ್ಷರಾದ ಅಮರಣ್ಣ ಗುಡಿಹಾಳ ಇಂದು ನಿಧನರಾಗಿದ್ದಾರೆ. ರೈತ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡ ಇವರು ತಾಲೂಕು ಅಧ್ಯಕ್ಷರಾ
ರಾಯಚೂರು: ಜಿಲ್ಲಾ ಗೃಹರಕ್ಷಕದಳದ ನೂತನ ಜಿಲ್ಲಾ ಸಮಾದೇಷ್ಟರಾಗಿ ನೇಮಕಗೊಂಡಿರುವ ದೀಪಾ ಗೋಡೆಪಾಡ್ ಅವರ ನೇಮಕಾತಿ ನಿಯಮಬಾಹಿರವಾಗಿದ್ದು, ರಾಜಕೀಯ ಪ್ರಭಾವದಿಂದ ನಡೆದಿದೆ ಎಂದು ಗೃಹರಕ್ಷಕದಳದ ಸಿಬ್ಬಂದಿ ಅರ್ಚನಾ ಹರಿಜನವಾಡ ಆಕ
ಸಿರವಾರ : ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎ.10ರಂದು ಪಟ್ಟಣದ ದೇವದುರ್ಗ ಕ್ರಾಸ್ ಬಳಿ ಬೃಹತ್ ರಸ್ತೆ ತಡೆ ಚಳುವಳಿ ಹಮ್
ಹೊಸದಿಲ್ಲಿ, ಎ. 8: ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನ (ಮುಟ್ಟಿನ ಸಂದರ್ಭ)ಗಳ ವರೆಗೆ ಅಸ್ಪಶರು ಎಂದು ಪರಿಗಣಿಸುವುದು, ನಾಲ್ಕನೇ ದಿನದಿಂದ ಸ್ಪಶ್ಯರಂತೆ ಕಾಣುವುದು ಸಲ್ಲದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನ
ಉಡುಪಿ, ಎ.8: ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಬಳಿಕ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜ
ರಾಯಚೂರು: ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ 42,000 ರೂ. ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ
ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೂರು ದಿನಗಳ ವಿಶೇಷ ಉಪನ್ಯಾಸ ಮಾಲಿಕೆ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿ
ಸೇಡಂ: ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಶಿಸ್ತಿನಿಂದ ಆಟವಾಡುವುದೇ ನಿಜವಾದ ಕ್ರೀಡಾ ಸ್ಫೂರ್ತಿಯಾಗಿದೆ ಎಂದು ಸೇಡಂ ಠಾಣೆಯ
ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮ
ಅಫಜಲಪುರ: ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದಿದ್ದರೂ ಕೆಕೆಆರ್ ಟಿಸಿ ನಿಗಮದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಿರುವ ಅರುಣಕುಮಾರ ಪಾಟೀಲ್ ಅವರು ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್
ಟೆಹ್ರಾನ್/ವಾಷಿಂಗ್ಟನ್: ಅಮೆರಿಕ–ಇರಾನ್ ನಡುವೆ ಘೋಷಿಸಲಾದ ಎರಡು ವಾರಗಳ ಕದನ ವಿರಾಮದ ನಡುವೆಯೇ ಮಧ್ಯಪ್ರಾಚ್ಯದಲ್ಲಿ ಬುಧವಾರವೂ ದಾಳಿಗಳು ಮುಂದುವರಿದಿವೆ. ಇದರಿಂದ ಕದನ ವಿರಾಮದ ಎಷ್ಟು ದಿನ ಇರಬಹುದು ಎಂಬ ಅನುಮಾನಗಳು ವ್ಯಕ್
ಉಡುಪಿ, ಎ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ
ಉಡುಪಿ, ಎ.8: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಅಡಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ಸೋಮವಾರ ಮಣಿಪಾಲದ ತಮ್ಮ ಕಚೇರಿಯಲ್ಲಿ ಬೆಂಗಳೂರು, ಆಂಧ್ರಪ್ರದೇಶ (ತೆಲಂಗಾಣ) ಹಾಗೂ ಉಡುಪಿ ಜಿಲ್ಲೆ
ಬುಡಾಪೆಸ್ಟ್, ಎ. 8: ಇರಾನ್ ನೊಂದಿಗೆ ನಡೆಯುತ್ತಿರುವ ಯುದ್ಧ ಅಂತ್ಯಗೊಳಿಸುವ ದಿಕ್ಕಿನ ಮಾತುಕತೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಹನೆಗೊಂಡಿದ್ದರು ಎಂದು ಉಪಾಧ
ವಿಜಯಪುರ : ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನ ಆರ್ಟಿ ನಗರ ನಿವಾಸಿಗಳಾದ ಮುಹಮ್ಮದ್ ಹಯಾತ್ (12), ಹೈದರ್ ಪಾಷಾ (32) ಹಾಗೂ ಅಬ್ದುಲ್ ಖುದ್ದೂಸ್ (35) ಮೃತರು. ಒಟ್ಟು
ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜಿಗದ ಕ್ಷೇಮಾಭಿವೃದ್ಧಿ ಸಂಘ (ರಿ) ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಸಹಯೋದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆ ಮತ್ತು ಅಕ್ಕಮಹಾದೇವಿ ಜಯಂತಿ ದಿನಾಚರಣೆ ಪ್ರಯ
ಉಡುಪಿ, ಎ.8: ಯಕ್ಷಗಾನಕ್ಕೆ ಜಾಗತಿಕ ಮನ್ನಣೆಗಾಗಿ ತಾನು ಅಪಾರವಾಗಿ ಮೆಚ್ಚಿದ್ದ ಯುರೋಪಿನ ಬ್ಯಾಲೆಯ ಸ್ಪೂರ್ತಿಯಿಂದ ಡಾ.ಶಿವರಾಮ ಕಾರಂತರು ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದರು ಎಂದು ತುಮಕೂರು ವಿವಿಯ ಪ್ರಾಧ್ಯಾಪಕ ಹಾಗೂ ಖ್
ಮುಂಬೈ: ಇರಾನ್, ಇಸ್ರೇಲ್ ಹಾಗೂ ಅಮೆರಿಕ ಮೈತ್ರಿ ನಡುವಿನ ಉದ್ವಿಗ್ನತೆಯ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿದೆ ಎಂಬ ವಿಷಯವನ್ನು
ಮಂಗಳೂರು: ಫಾದರ್ ಮುಲ್ಲರ್ ಫಿಸಿಯೋಥೆರಪಿ ಕಾಲೇಜು ಮತ್ತು ದಕ್ಷಿಣ ಕನ್ನಡ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ‘ಮಂಗಳೂರು ಫಿಸಿಯೋಕಾನ್ 2026’ ರ ಅಂಗವಾಗಿ ಪ್ರಿ-ಕಾನ್ಫರೆನ್ಸ್ ಹ್ಯಾಂಡ್ಸ್-ಆನ್ ವರ್ಕ್ಶಾಪ್ ಪ್ರಾಯೋಗಿಕ ಕಾರ್ಯಾಗ
PC | ndtv ಗುವಾಹಟಿ, ಎ. 8: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಮಂಗಳವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯವನ್ನು ಸೋತಿರುವುದಕ್ಕೆ ಬೌಲರ್ಗಳು ಕಾರಣ ಎಂದು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ತಂ
ಹೆಬ್ರಿ, ಎ.8: ಮನೆಯ ಮೇಲಿನ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7ರಂದು ರಾತ್ರಿ ವೇಳೆ ಹೆಬ್ರಿ ಇಂದಿರಾನಗರ ಎಂಬಲ್ಲಿ ನಡೆದಿದೆ. ಮೃತರನ್ನು ಇಂದಿರಾನಗರದ ಶೇಖರ ನಾಯ್ಕ್(57) ಎಂದು ಗುರುತಿಸ ಲಾಗಿದೆ. ಕೂಲಿ
ಬ್ರಹ್ಮಾವರ, ಎ.8: ಅನಾರೋಗ್ಯದಿಂದ ಬಳಲುತ್ತಿದ್ದ ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ರುಕ್ಮಿಣಿ ಜಿ.ಕೆ.ಭಟ್(80) ಎಂಬವರು ಮಾನಸಿಕವಾಗಿ ನೊಂದು ಎ.7ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯ
ಪಡುಬಿದ್ರಿ, ಎ.8: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆ ಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೈತ್ರಾ ಎಂಬವರಿಗೆ ಆರೋಪಿಗಳಾದ ನಿಶಾ ವರ್
ಢಾಕಾ, ಎ. 8: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)ಗೆ ಕಳೆದ ವರ್ಷದ ಅಕ್ಟೋಬರ್ನಲ್ಲಿ ನಡೆದ ಚುನಾವಣೆಯಲ್ಲಿ ಅಕ್ರಮ, ಪಕ್ಷಪಾತ ಮತ್ತು ಬಲವಂತ ನಡೆದಿರುವ ಬಗ್ಗೆ ಬಾಂಗ್ಲಾದೇಶ ಸರಕಾರದ ತನಿಖಾ ಸಮಿತಿಯೊಂದು ಪುರಾವೆಗಳನ್ನು ಸಂಗ
ಉಡುಪಿ, ಎ.8: ಉಡುಪಿ ಪೂರ್ಣಪ್ರಜ್ಞ ಕಾಲೇಜು(ಸ್ವಾಯತ್ತ), ಆಯೋಜಿಸಿದ ರಾಜ್ಯ ಮಟ್ಟದ ಎರಡು ದಿನಗಳ ಅಂತರ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ಪ್ರಜ್ಞಾ 2026’ರ ಸಮಾರೋಪ ಸಮಾರಂಭವು ಮಂಗಳವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗ
ಬೆಂಗಳೂರು : ಹಳೆಯ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಇಲ್ಲಿನ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಕೋವಿಡ್ ಸಂದರ್ಭದಲ್ಲಿ ಎಸೆಸೆ
ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರ ಕೇಳಿದ್ದ ಚುನಾವಣಾ ಆಯೋಗ
ಉಡುಪಿ, ಎ.8: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಕಳೆದ ಫೆ. 26 ಮತ್ತು 27ರಂದು ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲ
ಸುರಪುರ: ಪಟ್ಟಣದ ವಿವಿಧ ಕಡೆಗಳಲ್ಲಿ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಪತ್ತೆ ಮಾಡಿದ ಮೊಬೈಲ್ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂತಿರುಗಿಸಿದರು. ಈ ಸಂದರ್ಭದಲ್ಲಿ ಠಾಣೆಯ ಪಿ.ಐ ಉಮೇಶ ಎಂ.
ಯಾದಗಿರಿ: ಸರ್ಕಾರ ನೀಡುವ ಪರಿಹಾರ ಧನವನ್ನು ದುಂದುವೆಚ್ಚ ಮಾಡದೇ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಫಜಲಪುರ: ತಾಲ್ಲೂಕಿನ ಭೋಸಗಾ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭೀತಿ ಮನೆಮಾಡಿದೆ. ಜಮೀನಿಗೆ ತೆರಳುವಾಗ ಹಾಗೂ ಹೊಲಗಳಲ್ಲಿ ಕೆಲಸ ಮಾಡುವ ವೇಳೆ ಚಿರತೆ ಪದೇಪದೇ ಕ
ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಪೋಷಕರು, ಶಿಕ್ಷಕರು ನಿಗಾ ಇಡಿ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ವಾಷಿಂಗ್ಟನ್: ಇರಾನ್ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳ ಮೇಲೆ 50% ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟೆಹ್ರಾನ್ ಜೊತೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್
ಹೊಸಪೇಟೆ/ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆದೇಶದಂತೆ ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಂಕರ್ ನಾಯ್ ಎಲ್.ಆರ್. ಅವರನ್ನು ಹಾಲಿ ಹುದ್ದೆಯಿಂದ ಬಿಡುಗ
ಬೆಂಗಳೂರು : ನಗರದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ) ಅಧಿಕಾರಿಗಳು, ಸ
ಬೀದರ್: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ 2022ರಿಂದ 2026ರವರೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್ ಕ್ಷೇಮು ಪತ್ರ ನೀಡುವಲ್ಲಿ ಜಿಲ್ಲೆಯ ಬ್ಯಾಂಕ್ಗಳು ನಿರ್ಲಕ್ಷ್ಯ ತೋರಿ
ಚಿಟಗುಪ್ಪಾದಲ್ಲಿ ನ್ಯಾಯಾಲಯ ಕಟ್ಟಡ, ಹುಮನಾಬಾದ್ನಲ್ಲಿ ಕ್ಯಾಂಟೀನ್ ನಿರ್ಮಿಸಲು ಮನವಿ

33 C