ಬಂಟ್ವಾಳ : ಪವಿತ್ರ ಉಮ್ರಾ ಯಾತ್ರೆಗೆ ತೆರಳಿದ್ದ ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ನಿವಾಸಿ ಇಬ್ರಾಹಿಂ (65) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಮಕ್ಕಾದಲ್ಲಿ ಮೃತಪಟ್ಟರು. ಫೆ.01ರಂದು ಪತ್ನಿ ಹಾಗೂ ಕುಟುಂಬಿಕರೊಂದಿಗೆ ಉಮ್ರಾ ಯ
ಬೆಂಗಳೂರು, ಫೆ.9: ಮೂರು ತಿಂಗಳ ಹಿಂದೆಯಷ್ಟೇ ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬರೋಬ್ಬರಿ 4.95 ಕೋಟಿ ರೂ. ವೆಚ್ಚವಾಗಿದೆ. ಆದರೆ ಈ ಅನುದಾನವನ್ನು ಹಿಂದುಳಿದ ವರ್ಗಗಳ ವಿವಿಧ ಸಮುದಾಯ
ಇನ್ನೂ ಬೇಸಿಗೆ ಆರಂಭವಾಗಿಲ್ಲ. ನೀರಿಗಾಗಿ ಈಗಲೇ ಪರದಾಟ ಆರಂಭವಾಗಿದೆ. ರಾಜ್ಯದ ಮಾತ್ರವಲ್ಲ ದೇಶದ ಬಹುತೇಕ ನಗರಗಳು, ಸಣ್ಣಪುಟ್ಟ ಪಟ್ಟಣಗಳು ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ನಗರಗಳಲ್ಲಿ ಟ
ಹೊಸದಿಲ್ಲಿ: ಭಾರತದ ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು ನೀತಿಯಂತೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾದ ಸಂದರ್ಭಗಳನ್ನು ಎದುರಿಸುವ ಸಲುವಾಗಿ ದೇಶದಲ್ಲಿ 74 ದಿನಗಳಿಗೆ ಸಾಕಾಗುವಷ್ಟು ತೈಲ ದಾಸ್ತಾನು ಇದೆ ಎಂದು ಕೇಂದ್ರ
ಹೊಸದಿಲ್ಲಿ: ಭಾರತ ವಿರುದ್ಧ ಈ ತಿಂಗಳ 15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿ
ಬೆಂಗಳೂರು : ಜೀವನದ ಸಂಧ್ಯಾಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ ವೃದ್ಧರೊಬ್ಬರು, ನಂತರ ಪುತ್ರಿಯರು ತಮ್ಮನ್ನು ನಿ
ಆಕ್ರೋಶ ವ್ಯಕ್ತಪಡಿಸಿದ ಜಾಗತಿಕ ಮುಸ್ಲಿಂ ಸಮುದಾಯ
ವಿಜಯನಗರ (ಹೊಸಪೇಟೆ), ಫೆ.09: ಫೆಬ್ರವರಿ 21ರಂದು ನಗರದ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಬಂಧಿಸಲು ರಾಜ್ಯ ಸರಕಾರ ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಪರ ವಕೀಲರು ಹೈಕೋರ್ಟ್ಗೆ ಮೌಖಿಕವಾಗಿ ತಿಳಿಸಿದರು. ಕಸಾಪ ಪದಾಧಿಕಾರಿಗಳ ಕಾರ್ಯವ
ವಿಜಯನಗರ : ಹಂಪಿ ಉತ್ಸವ ಫೆ. 13ರಿಂದ 15ರವರೆಗೆ ಆಯೋಜಿಸಲಾಗಿದ್ದು, ಉತ್ಸವದ ಯಶಸ್ವಿಗೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋ
ಬೀದರ್ : ಫೆ.12ರಂದು ಜಿಲ್ಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಹೊನ್ನಾ ತಿಳಿಸಿದರು. ನಗರದ ಸ್ಟಾರ್ ಲಾಡ್ಜ್ ಸ
ಬೆಳಗಾವಿ : ಮಹಿಳಾ ಅಧಿಕಾರಿಯ ನಿವಾಸದಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿ ಖಾಸಗಿತನದ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬ
ಏಕತೆ, ಸಾಮಾಜಿಕ ಸೌಹಾರ್ದ ಪ್ರಜಾಪ್ರಭುತ್ವದ ಶಕ್ತಿಗೆ ಮೂಲಾಧಾರ : ರಾಜನಾಥ್ ಸಿಂಗ್
ಐಡಿಯಲ್ ಗ್ಲೋಬಲ್ ಶಾಲೆಯ ಸಿಲ್ವರ್ ಜುಬಿಲಿ ಆಚರಣೆ
ರಾಯಚೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಲಭ್ಯವಾಗುವಂತೆ ಮಾಡಬೇಕು ಹಾಗೂ ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಗಮ ಸಂಸ್ಥೆ ಹಾಗೂ
ಹರಿಹರ : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು
ಭಟ್ಕಳ: ಇಲ್ಲಿನ ಬೋಯಿರಕೇರಿಯಲ್ಲಿರುವ ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನೆರವೇರಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು
ಕಲಬುರಗಿ: ನಗರದ ಪಂಡಿತ್ ರಂಗಮಂದಿರದಲ್ಲಿ ಸನ್ ಶಾಹೀನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಜನವಿಕಾಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಮತ್ತು ಪೆನ್ ಗಳು ವಿತರಣೆ ಮಾಡಲಾಯಿತು. ಈ
ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ವ್ಯಾಪ್ತಿಯಲ್ಲಿ ಘೋಷಣೆಯಾಗಿದ್ದ ಪಿಎಂ ಮಿತ್ರ ಟೆಕ್ಸ್ಟೈಲ್ ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಜವಳಿ ಪಾರ್ಕ್ ಬೇಡಿಕೆ ಸಮಿ
ಕಲಬುರಗಿ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ
ಭೋಪಾಲ.ಫೆ.9: ಜನಮಾನಸದಿಂದ ಅಳಿಸಿ ಹೋಗಿದ್ದಿರಬಹುದಾದ, 1980ರಲ್ಲಿ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದ ಕೇವಲ ನೂರು ರೂ.ಮೌಲ್ಯದ ಗೋದಿ ಕಳ್ಳತನವು ಮತ್ತೆ ಮುನ್ನೆಲೆಗೆ ಬಂದಿದೆ. ಬಲ್ಕಾವಾಡಾ ಪೋಲಿಸ್ ಠಾಣ
ಮರ್ಕ್ರಮ್ | Photo Credit : PTI ಅಹ್ಮದಾಬಾದ್, ಫೆ.9: ನಾಯಕ ಏಡೆನ್ ಮರ್ಕ್ರಮ್(59 ರನ್, 32 ಎಸೆತ, 10 ಬೌಂಡರಿ, 1 ಸಿಕ್ಸರ್) ಅರ್ಧಶತಕ ಹಾಗೂ ಲುಂಗಿ ಗಿಡಿ(4-31) ಅಮೋಘ ಬೌಲಿಂಗ್ನ ನೆರವಿನಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೆನಡಾ ತಂಡವನ್ನು 57 ರನ್
ಸೇಡಂ: ಮನುಷ್ಯನ ಜೀವನದಲ್ಲಿ ಜಾನಪದ ಸಾಹಿತ್ಯ ಮಹತ್ವದ್ದಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಹೇಳಿದರು. ಪಟ್ಟಣದ ಕರ್ನಾಟಕ ನೌಕರರ ಭವನದಲ
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.15 ರಂದು ರವಿವಾರ ಮಧ್ಯಾಹ
ಶ್ರೀನಗರ, ಫೆ. 9: ಕಳೆದ ಎರಡು ವರ್ಷಗಳಲ್ಲಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿ ಯುವಕರಿಂದ ಜಮ್ಮು ಹಾಗೂ ಕಾಶ್ಮೀರ ಸರಕಾರ 48 ಕೋ.ರೂ. ಶುಲ್ಕ ಸಂಗ್ರಹಿಸಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಶೇ.
ಹೊಸದಿಲ್ಲಿ, ಫೆ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರಕಾರಗಳಿಗೆ ಎಚ್ಚರಿಕೆ ನೀಡಿದೆ. ‘‘ತಾರ್ಕಿಕ ವ
ಕಲಬುರಗಿ: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಉಚಿತ ಬಸ್ ಪಾಸ್ ಯೋಜನೆಯಡಿ ಜಿಲ್ಲೆಯ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ
ಹೊಸದಿಲ್ಲಿ,ಫೆ.9: ಮದುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿ ಧಾರ್ಮಿಕ ಆಚರಣೆಗಳ ಕುರಿತು ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪವನ್ನು ಬೆಳಗಿಸ
ಯುಜಿಸಿ ನಿಯಮಗಳ ಮೇಲೆ ಸುಪ್ರೀಂ ತಡೆ ತೆರವುಗೊಳಿಸಲು ಆಗ್ರಹ
ಲಂಡನ್, ಫೆ.9: ಬರ್ಮಿಂಗ್ಹಾಮ್ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ರವಿ
ಕಲಬುರಗಿ : ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಸೋಮವಾರ ಸಂಜೆ ನಿಧನರಾಗಿದ್ದಾರೆ. ಬಿರಾದಾರ್ 1980ರ ದಶಕದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿದ್ದು, ಪತ್ರಿಕೋದ್ಯಮದಲ್ಲಿ ಸುದೀರ
ಟೋಕಿಯೊ, ಫೆ.9: ಪ್ರಾದೇಶಿಕ ಕಡಲ ವ್ಯಾಪ್ತಿ, ವಾಯು ಪ್ರದೇಶ ಸೇರಿದಂತೆ ತನ್ನ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ಜಪಾನ್ ದೃಢ ನಿಲುವು ತೆಗೆದುಕೊಳ್ಳಲಿದೆ ಎಂದು ಜಪಾನ್ನ ಪ್ರಧಾನಿ ಸಾನೆ ತಕೈಚಿ ಸೋಮವಾರ ಹೇಳಿದ್ದು, ಈ ಮೂಲಕ ಚ
ಕುರ್ನಾಡು ಗ್ರಾಮ ಕಿನ್ನಾಜೆ ಬೆಟ್ಟುವಿನ ರಸ್ತೆ ಅತಿಕ್ರಮಣ ವಿರೋಧಿಸಿ ಪ್ರತಿಭಟನೆ
Photo Credit : PTI ಹೊಸದಿಲ್ಲಿ, ಫೆ.9: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)2025-26ರ ಸಾಲಿನ ಭಾರತದ ಹಿರಿಯ ಪುರುಷರ ಹಾಗೂ ಮಹಿಳೆಯರ ತಂಡಗಳ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಟಿ-20 ಹಾಗೂ ಟೆಸ್ಟ್ ಪಂದ್ಯಗಳಿಂದ
ಯಾದಗಿರಿ : ಹೆತ್ತ ತಾಯಿಯೇ ತನ್ನ 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದುರ್ಘಟನೆ ನಗರದಲ್ಲಿನ ರಾಜೀವ್ ಗಾಂಧಿ ನಗರದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ನಿರ್ಮಲಾ
ಬೆಂಗಳೂರು : ರಾಜ್ಯ ಸರಕಾರವು ಸುಮಾರು 27 ಕೋಟಿ ರೂ.ವೆಚ್ಚದಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸುತ್ತಿದ್ದು, 18 ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಟ್ಟಡವನ್ನು ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ ಎಂದು ಎ
ಬೆಂಗಳೂರು : ನನ್ನನ್ನು ದಿಲ್ಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದಿಲ್ಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಉಪಮುಖ್
ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತಾಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಜಿಬಿಎ ವ್ಯಾಪ್ತಿಯ ಎಲ್ಲ ನಗರ
► ದೂರು ದಾಖಲಿಸಿದ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ► “ನನಗೆ ಆ ವಿಡಿಯೊ ಬಗ್ಗೆ ಏನೂ ತಿಳಿದಿಲ್ಲ” ಎಂದ ಅಸ್ಸಾಂ ಸಿಎಂ
ಮುಂಬೈ, ಫೆ.9: ಪಕ್ಷಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ 10ನೆ ಅನುಸೂಚಿಯಡಿ ರಚಿಸಲಾದ ನಾಲ್ಕು ಮಂದಿ ಸ್ಪೀಕರ್ಗಳ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ನೇಮಕ ಮಾ
ಹೊಸದಿಲ್ಲಿ: 54,000 ಕೋಟಿ ರೂ. ಮೌಲ್ಯದ ಡಿಜಿಟಲ್ ವಂಚನೆಯನ್ನು ನಿಶ್ಚಿತವಾಗಿ ದರೋಡೆ ಮತ್ತು ಡಕಾಯಿತಿ ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, RBI, ಬ್ಯಾಂಕ್ಗಳು ಹಾಗೂ ದೂರಸಂಪರ್ಕ ಇಲಾಖೆಯಂತಹ ಸಂಬಂಧಿತ ಸಂಸ್ಥೆಗಳೊ
ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಒಪ್ಪಂದದ ಭಾಗವಾಗಿ ಭಾರತ ರಷ್ಯಾದಿಂದ ತೈಲ ಖರೀದಿಯನ್
ಹಾಂಕಾಂಗ್. ಫೆ.9: ಹಾಂಕಾಂಗ್ನ ಪ್ರಸಿದ್ಧ ಮಾಧ್ಯಮ ಉದ್ಯಮಿ, ಚೀನಾ ಆಡಳಿತವನ್ನು ಕಟುವಾಗಿ ಟೀಕಿಸುವ ಜಿಮ್ಮಿ ಲಾಯ್ ಅವರಿಗೆ ರಾಷ್ಟ್ರೀಯ ಭದ್ರತಾ ಕಾನೂನಿನಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. ಹಾಂಕಾಂಗ್ ಪ್
ಜೆರುಸಲೇಂ, ಫೆ.9: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಪ್ರಬಲಗೊಳಿಸುವ ಸರಣಿ ಕ್ರಮಗಳನ್ನು ಇಸ್ರೇಲ್ನ ಕ್ಯಾಬಿನೆಟ್ ಅನುಮೋದಿಸಿದ್ದು ಫೆಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತಷ್ಟು ವಸಾಹತು ವಿಸ್ತರಣೆಗ
ಉಡುಪಿ, ಫೆ.9: ಕನ್ನಡ ಭಾಷೆ ಮತ್ತು ಸರಕಾರಿ ಕನ್ನಡ ಶಾಲೆಗಳ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿ ರುವ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 75ನೇ ಸಂಭ್ರಮದ ಅಂಗವಾಗಿ ಇದೇ ಫೆ.11ರಂದು ಮಂಗಳೂರಿನಲ್ಲಿ ರಾಜ್
ಉಡುಪಿ, ಫೆ.9: ಜಿಲ್ಲೆಯ ಟೋಲ್ ಗೇಟ್ಗಳಲ್ಲಿ ಉತ್ತರ ಭಾರತದ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ
ಕೊಲಂಬೊ, ಫೆ.9: ವೇಗದ ಬೌಲರ್ಗಳಾದ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವಾ(3-17) ಹಾಗೂ ಬ್ರಾಡ್ ಎವನ್ಸ್(3-18)ಆಕರ್ಷಕ ಬೌಲಿಂಗ್ ನೆರವಿನಿಂದ ಝಿಂಬಾಬ್ವೆ ತಂಡವು ಒಮಾನ್ ತಂಡದ ವಿರುದ್ಧ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವ
ಉಡುಪಿ, ಫೆ.9: ಮುಂಬೈ ಸಿಎಸ್ಎಂಟಿ ರೈಲು ನಿಲ್ದಾಣದ ಪ್ಲಾಟ್ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್
ಹೊಸದಿಲ್ಲಿ,ಫೆ.9: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್
ಉತ್ಸವ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ದ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಕೋಲ್ಕತಾ, ಫೆ.9: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲ್ಯಾಂಡ್ ತಂಡವು ಮೈಕಲ್ ಲೀಸ್ಕ್ ಆಲ್ರೌಂಡ್ ಆಟದ(ಔಟಾಗದೆ 22, 4-17)ನೆರವಿನಿಂದ ಚೊಚ್ಚಲ ಪಂದ್ಯವನ್ನಾಡಿದ ಇಟಲಿ ತಂಡವನ್ನು 73 ರನ್ಗಳ ಅಂತರದಿಂದ ಮಣಿಸಿದೆ.
ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ
ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ
ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ
ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ
ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ
ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 1ನೇ ವಾರ್ಡ್ ನಿವಾಸಿ ಬಸವರಾಜ್ ಹೆಚ್ (35) ಅವರು ಫೆಬ್ರವರಿ 05ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಅವರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕ
ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ
ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ
ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ
ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ
ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ
ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನ
ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕ
ವಿಶ್ವ ಕ್ಯಾನ್ಸರ್ ದಿನಾಚರಣೆ
ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮ
ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ
ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ
ಯಾದಗಿರಿ: ಕುರುಬ ಸಮಾಜಕ್ಕೆ ನ್ಯಾಯಯುತ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಫೆ.23ರಂದು ಯಾದಗಿರಿ ನಗರದಲ್ಲಿ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಟ್ಟ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸುರಪುರ: ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ವತಿಯಿಂದ ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್
ಬೈಂದೂರು, ಫೆ.9: ಕ್ಷೇತ್ರದ ಹೊಸ ಬೇಡಿಕೆಗಳಾದ ಡ್ರೆಜ್ಜಿಟಗ್, ಬ್ರೇಕ್ ವಾಟರ್ ವಿಸ್ತರಣೆ, ಸಮುದ್ರ ಕೊರತೆ ತಡೆಗೋಡೆ, ಮೀನುಗಾರಿಕಾ ಕೊಂಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೀನುಗಾರರಿಂದ ಬೇಡಿಕೆ ಇರುವ ಎಲ್ಲಾ ಬಂದರು ಹಾ
ಉಡುಪಿ: ಜಿಲ್ಲೆಯಲ್ಲಿ ನಾಳೆ ಫೆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ 2,72,477 ಮಂದಿಗೆ ಜಂತುಹುಳಕ್ಕೆ ಸಂಬಂಧಪಟ್ಟ ಅಲ್ಬೆಂಡಾರೆಲ್ ಮಾತ್ರೆ ಯನ್ನು ವಿತರಿಸುವ ಗುರಿಯನ್ನು
ಗದಗ : ನಮ್ಮ ಸರಕಾರದ ಎರಡೂವರೆ ವರ್ಷದ ಅವಧಿಯಲ್ಲಿ ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಫೆ.14ರಂದು ಹಾವೇರಿಯಲ್ಲ
ರಾಯಚೂರು: ವಿಶ್ವದ ಬಹು ಚರ್ಚಿತ ಎಪ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ
ಉಡುಪಿ, ಫೆ.9: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ವರ್ಷದಿಂದ ನೀಡಲಾಗುವ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಫೆ.13ರ ಬೆಳಗ್ಗೆ 10ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರ
ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ’
ಸಾಕಿ, ಬೆಳೆಸಿ, ಮದುವೆ ಮಾಡಿದ ಕುಟುಂಬ
ಮಕ್ಕಳ ಹಕ್ಕುಗಳು ಮತ್ತು ರಕ್ಷಣಾ ಕಾಯ್ದೆಗಳ ಕುರಿತು ಕಾರ್ಯಾಗಾರ
ಪ್ರಭಾವಿಗಳ ಶಿಪಾರಸ್ಸು ತಂದರೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ ಖ್ಯಾತ ಗಾಯಕ–ಸಂಗೀತ ಸಂಯೋಜಕ
ಬೀದರ್ : ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕ
ಉಡುಪಿ, ಫೆ.9: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ, ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ, ಅಮೃತ ಮಹೋತ್ಸವ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯ ಕ್ರಮ ಗುಂಡಿಬೈಲು ತಲ್ಲೂರು
ಉಡುಪಿ, ಫೆ.9: ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಕಲ್ಯ ದೇವರಾಯ ಶೆಣೈ ಸ್ಮಾರಕ ಚೆಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3ನೇ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಮತ್ತು 17ನೇ ಕಲ್ಯ ದೇವರಾಯ ಶೆಣೈ ಸ್ಮರಣಾರ್ಥ ಚೆ
ಉಡುಪಿ, ಫೆ.9: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್
ಬೀದರ್: ನಿಂತಿದ್ದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅವು ಹೊತ್ತಿ ಉರಿದ ಘಟನೆ ಬಸವಕಲ್ಯಾಣ ನಗರದ ನಾರಾಯಣಪುರ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ (ಕೆ) ಗ್ರಾಮ
ಉಡುಪಿ, ಫೆ.9: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ. ಭ್ರಷ್ಟಾಚಾರದ
ಕಾಪು, ಫೆ.9: ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ದೈವಸ್ಥಾನಕ್ಕೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೋಮವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಅಬಕಾರಿ ಹಗರಣ ಸಂಬಂಧಿಸಿ ಮಾಡುತ್ತ
ಚಂಡೀಗಢ: 19 ವರ್ಷದ ಮೊದಲ ವರ್ಷದ ಕಾನೂನು ಪದವಿ ವಿದ್ಯಾರ್ಥಿನಿಯನ್ನು ತರಗತಿಯ ಕೊಠಡಿಯಲ್ಲೇ ಆಕೆಯ ಸಹಪಾಠಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಸೋಮವಾರ ಪಂಜಾಬ್ ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, 20 ವರ್ಷದ ಆ
ಈ ಮೊದಲು ಭಾರತೀಯ ಭಾಷಾ ಮಾಡೆಲ್ ಗಳತ್ತ ಮಾತ್ರ ಗಮನವಿಟ್ಟಿದೆ ಎನ್ನುವ ಅಪಖ್ಯಾತಿಗೆ ಗುರಿಯಾಗಿದ್ದ ಸರ್ವಂ ವಿಷನ್ ಇದೀಗ ಜಾಗತಿಕವಾಗಿ ತನ್ನ ಸಾಧನೆಯಿಂದ ಗಮನ ಸೆಳೆದಿದೆ. ಭಾರತದಲ್ಲಿ ಅಂತಿಮವಾಗಿ ವಿಶ್ವದರ್ಜೆಯ AI ಮಾಡೆಲ್ ಒಂದ

19 C