ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ
ಮಂಗಳೂರು,ಮಾ.9: ದೇರಳಕಟ್ಟೆಯ ಯೆನೆಪೊಯ ( ಪರಿಗಣಿತ) ವಿಶ್ವವಿದ್ಯಾನಿಲಯದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಯೆಂಡ್ಯೂರನ್ಸ್ ಸಭಾಂಗಣದಲ್ಲ
ವಾಷಿಂಗ್ಟನ್, ಮಾ.9: ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ನೇವಿ(ಐಆರ್ಜಿಸಿಎನ್) ನಿರ್ವಹಿಸುವ ಶಾಹಿದ್ ಸೊಲೈಮಾನಿ ವರ್ಗದ ಹಡಗು ನಿರೋಧಕ ಕ್ಷಿಪಣಿಗಳಿಂದ ಸಜ್ಜುಗೊಂಡ ಯುದ್ದನೌಕೆ ಅಮೆರಿಕದ ದಾಳಿಯಿಂದ ಮುಳು
ಮಂಗಳೂರು: ಕೇಂದ್ರ ಲೋಕ ಸೇವಾ ಆಯೋಗದಲ್ಲಿ 382ನೇ ರ್ಯಾಂಕ್ನಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸಂಸ್ಥೆಯ ವತಿಯಿಂದ ಕುನಿಯ ಕ್ಯಾಂಪಸ್ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಶಾ
ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ
ವಾಷಿಂಗ್ಟನ್, ಮಾ.9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ತೈಲ ಬೆಲೆಗಳನ್ನು ದೀರ್ಘಕಾಲದವರೆಗೆ ಹೆಚ್ಚಿಸಿದರೆ ಜಾಗತಿಕ ಹಣದುಬ್ಬರದ ಹೊಸ ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಆಡ
ಹೊಸದಿಲ್ಲಿ,ಮಾ.9: ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗ
ಮುಂಬೈ, ಮಾ. 9: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು ಪುಣೆಯ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಇಂಧನ ಪೂರೈಕೆ ಬಿಕ್ಕಟ್ಟಿ
ಬೆಂಗಳೂರು : ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ನಾಳೆ(ಮಾ.10)ಯಿಂದ ಬೆಂಗಳೂರು ನಗರದಲ್ಲಿನ ಹೊಟೇಲ್ಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹೊಟೇಲ್ಗಳ ಸಂಘ ಎಚ್ಚರಿಕೆ ನೀಡಿದೆ. ಇರಾನ್ ಹಾಗ
ಮೂಡುಬಿದಿರೆ : ಆತ್ಮವಿಶ್ವಾಸವೇ ಮನುಷ್ಯನ ಸಬಲೀಕರಣದ ಮೊದಲ ಪ್ರತೀಕ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆಥಿ೯ಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಆ
ಹೊಸದಿಲ್ಲಿ, ಮಾ. 9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರವಾಗಿರಿಸಲು ಅಗತ್ಯ ಕ್ರಮಗಳನ್ನ
ಗ್ಯಾರಿ ಕರ್ಸ್ಟನ್ | Photo Credit : ICC ಚೆನ್ನೈ, ಮಾ.9: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಅವರನ್ನು ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಸೋ
ಬೈರೂತ್, ಮಾ. 9: ಇಸ್ರೇಲ್ ಜೊತೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ‘ಸಂಪೂರ್ಣ ಕದನ ವಿರಾಮ’ ಘೋಷಣೆಗೆ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಕರೆ ನೀಡಿದ್ದಾರೆ. ದೇಶವನ್ನು ಸ್ಥಿರಗೊಳಿಸುವ ಉದ್ದೇಶದಿಂದ ರೂಪಿಸಿದ ಹೊಸ ಯೋಜನೆಗೆ ಅ
ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅ
ಗಂಗಾವತಿ : ಸಾಮಾನ್ಯವಾಗಿ ಮಗುವಿನ ನಾಮಕರಣ ಸಂದರ್ಭದಲ್ಲಿ ಶುಭ ಘಳಿಗೆ, ಮಹೂರ್ತ, ದಿನಾಂಕ ಹಾಗೂ ರಾಶಿ–ನಕ್ಷತ್ರ ನಿಗದಿಪಡಿಸಿ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ವಾಡಿಕೆ. ಆದರೆ ಗಂಗಾವತಿ ತಾಲ್ಲೂಕಿನ ಒಂದು ಕುಟು
ಉಡುಪಿ, ಮಾ.9: ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆ ಬಳಿಯ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯನ್ನು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಇಲಾಖೆಯ
ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆ ಹಾಗೂ ಇತರ ಸರಕಾರಿ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮೋ
ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯ
ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ಪರಿಣಾಮ ತೈಲ ಬೆಲೆ ಬ್ಯಾರೆಲ್ ಗೆ 100 ಡಾಲರ್ ದಾಟಿದೆ. ರವಿವಾರ ಅಂತರರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಶೇಕಡಾ 30 ಕ್ಕಿಂತ ಹೆಚ್ಚು ಏರಿಕೆಯಾಗಿ, ಒಂದು ಹಂತದಲ್ಲಿ ಬ್ಯಾರೆಲ
ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾದ ಕ್ರೀಡೆಯಾಗಿದ್ದು, ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ–ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯು
ಬೆಂಗಳೂರು : ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ
ಟೆಹ್ರಾನ್, ಮಾ.9: ಇರಾನ್ನ ಕ್ಷಿಪಣಿ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಯುದ್ದದಿಂದ ಇಸ್ರೇಲ್ನಲ್ಲಿ ಮೃತರ ಸಂಖ್ಯೆ 11ಕ್ಕೇರಿರುವುದಾಗಿ ಇಸ್ರೇಲ್ ಸೋಮವಾರ ಹೇಳಿದೆ. ಸೋಮವಾರ ಮಧ್ಯ ಇಸ್ರೇಲನ್ನು ಹಲವು ಸ್ಫೋಟಗಳು ನಡುಗ
ಅಂಕಾರ, ಮಾ.9: ಪೂರ್ವ ಮೆಡಿಟರೇನಿಯನ್ನಲ್ಲಿ ನೇಟೋದ ವಾಯು ರಕ್ಷಣಾ ವ್ಯವಸ್ಥೆಯು ಇರಾನ್ನಿಂದ ಪ್ರಯೋಗಿಸಲಾದ ಎರಡನೇ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಕ್ಷಿಪಣಿಯು ಟರ್ಕಿಯ ವಾಯುಪ್ರದೇಶದಲ್ಲಿದ್ದಾಗ ಹೊಡೆದ
ಹೊಸದಿಲ್ಲಿ,ಮಾ.9: ಫೆ.28ರಂದು ಅಮೆರಿಕ,ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಪರಿಣಾಮವಾಗಿ ಹೂಡಿಕೆದಾರರ 30 ಲಕ್ಷ ಕೋಟಿ.ರೂ.ಸಂಪತ್ತು ಕರ
ದಿಲ್ಲಿ : ಹೊಸದಿಲ್ಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ
ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ
ಕಾಪು: ಕಾಪು ಎ1 ಹೋಟೆಲ್ ಜಂಕ್ಷನ್ ಬಳಿ ಬೈಕ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಎಲ್ಲೂರು ಗ್ರಾಮದ ಅದಮಾರು ಕಾಲೇಜು ಬಳಿ ನಿವಾಸಿ ಜಯಂತ್ ಎಂಬವರ ಮಗ ಸೂರಜ್(23) ಎಂದ
‘10ನೇ ವಾರದಲ್ಲೇ ಗರ್ಭಿಣಿಯರ ಕಡ್ಡಾಯ ನೋಂದಣಿ’
ಆಳಂದ: ತೀರಾ ಹಿಂದುಳಿದ ಹೂಗಾರ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಾಲೂಕು ಹೂಗಾರ ಸಮಾಜದ ನೂತನ ಅಧ್ಯಕ್ಷ ಪ್ರಕಾಶ ಬಿ. ಫುಲಾರ ಕರೆ ನೀಡಿದರು. ಪಟ್ಟಣದ ಶ್ರೀ ಭಕ್ತಮಾರ್ಕಂಡೇಶ್ವರ ದ
ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗು
ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಚಿತ್ರದುರ್ಗದ ಜಗದೀಶಪ್ಪ
ಕೋಟ, ಮಾ.9: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾ
ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಎನ್ಆರ್ಇಜಿಎ) ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ
ಮಣಿಪಾಲ, ಮಾ.9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್ಷಿಪ್ ಮಾ.11ರಿಂದ 13ರವರೆಗೆ ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆಯಲಿದೆ.
ಕಲಬುರಗಿ: ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯಿಂದ ನಗರದ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ 2ರಿಂದ 9 ವರ್ಷ ವಯಸ್ಸಿನ 1,000 ಹೆಣ್ಣುಮಕ್ಕ
ಹೆಬ್ರಿ, ಮಾ.9: 38ನೇ ಕಳ್ತೂರು ಗ್ರಾಮ ಪಂಚಾಯತ್ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿಯ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಆರ್ಬೆಟ್ಟು ದಿ.ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿ ರವ
ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಉಳಿದಿರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋ
ಉಡುಪಿ, ಮಾ.9: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅ
ಬೆಂಗಳೂರು : ಇತ್ತೀಚೆಗೆ ಅಗಲಿದ ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ. ವೀರಣ್ಣ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮವಾರ ವಿಧಾನಸಭೆ ಕಲಾಪ ಆರ
ಅಫಜಲಪುರ: ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಫಜಲಪುರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಅರ್
ಬಹ್ರೇನ್, ಮಾ. 9: ಮದ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದ ಬಹ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ತನ್ನ ಪ್ರಜೆಗಳನ್ನು ಭಾರತಕ್ಕೆ ಕಳುಹಿಸಲು ಸೌದಿ ಅರೇಬಿಯಾ ಮೂಲಕ ಟ್ರಾನ್ಸಿಟ್ ವೀಸಾ ವ್ಯವಸ್ಥೆ ಮಾಡಲಾಗಿದೆ ಎಂದು ಬಹ್ರೇನ್
ಬೆಂಗಳೂರು : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ವಿಚಾರದಲ್ಲಿ ಅನಗತ್ಯವಾಗಿ ಅಡ್ಡಿಪಡಿಸಿ ರಾಜಕೀಯ ಮಾಡಲಾಗುತ್ತಿದೆ. ಈ ಯೋಜನೆಯನ್ನು ವಿರೋಧಿಸುವವರೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದ್ದೇನೆ ಎಂದು ಇಂಧ
ಅಫಜಲಪುರ: ಮತಕ್ಷೇತ್ರದ ಕಲಬುರಗಿ ತಾಲೂಕಿನ ಫರಹತಾಬಾದ್ ಗ್ರಾಮದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಸಾರ್ವಜನಿಕ ಆಸ್ಪತ್ರೆ ಹಾಗೂ ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರ ಅವರುಗಳ ಸಂಯುಕ್ತ ಆಶ
ಉಳ್ಳಾಲ: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ
ಸೇಡಂ: ತಾಲೂಕಿನ ಭೊಂದೇಮಪಳ್ಳಿ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆಗೆ ಕೆಲವು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ. ಕೂಡಲೇ ಮೂರ್ತಿ ಸ್ಥಾಪನೆ ಕಾಮಗಾರಿಯನ್ನು ಪ್ರಾರಂಭ
ಕೊಣಾಜೆ: ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಆಯೋಜಿಸಲಾದ “ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಅಂತ
ಮಂಗಳೂರು, ಮಾ.9: ಎಲ್ಲರ ಮನಸ್ಸು ಒಗ್ಗೂಡಿದರೆ ಸಮಾಜದಲ್ಲಿ ಶಾಂತಿ ತನ್ನಿಂದ ತಾನೆ ಬರುತ್ತದೆ ಮಾಣಿಲ ಶ್ರೀಧಾಮದ ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ನೇತೃತ್ವದಲ್ಲಿ ನಡೆದ ಇಫ
ವಾಡಿ: ಹೆತ್ತವರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳಿಗೆ ಸಮಯ ನೀಡಿ ಅವರ ಮೇಲೆ ನಿಗಾವಹಿಸಬೇಕು. ಇಲ್ಲವಾದರೆ ಎಳೆಯ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಆವಿಷ್ಕಾರ ಸಾಂಸ್ಕೃತಿಕ ಸಂಘಟನೆಯ ಕಲಬುರಗಿ ಜಿಲ್ಲಾ ಸಮಿತಿ
ಮಂಗಳೂರು,ಮಾ.9: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಫನಾ (18) ಎಂಬಾಕೆ ಮಾ.6 ರಿಂದ ಕಾಣೆಯಾಗಿದ್ದಾರೆ. ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್ಗೆ ಕೆಲಸಕ್ಕೆಂದು ಹೋದವರು ವಾಪಸ್ ಬಂದಿಲ್ಲ ಎಂದು ಪಣ
ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳ ಭವಿಷ್ಯ ಬರೆಯಲಿ : ಸೋಮಶೇಖರ ಶಿವಾಚಾರ್ಯ
ಕಲಬುರಗಿ: ಚಂದ್ರಮಾನ ಯುಗಾದಿ ಪ್ರಯುಕ್ತ ಮಾ.19 ರಂದು ಆಂಧ್ರಪ್ರದೇಶ ರಾಜ್ಯದ ಶ್ರೀಶೈಲಂನಲ್ಲಿ ಜರುಗುವ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಇದೇ ಮಾ.10 ರಿಂದ 20 ರವರೆಗೆ ಹೆಚ್ಚಿನ ಸಂ
ಮಂಗಳೂರು: ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯು
ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡ ಸ್ವದೇಶದಲ್ಲಿ ಐತಿಹಾಸಿಕ ಟಿ-20 ವಿಶ್ವಕಪ್ ಪ್ರಶಸ್ತಿ ಗೆಲ್ಲುವಲ್ಲಿ ನಾಯಕತ್ವವಹಿಸಿರುವ ಸೂರ್ಯಕುಮಾರ್ ಯಾದವ್ ಮುಂದಿನ ಪ್ರಮುಖ ಮೈಲಿಗಲ್ಲಿನತ್ತ ತನ್ನ ಗಮನವನ್ನ್ನು ಹರಿಸಿದ್ದಾರೆ. 2028ರ
ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡವು ಮೂರನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟಿ-20 ವಿಶ್ವಕಪ್ನಲ್ಲಿ ಯಾವ ತಂಡವೂ ಮಾಡದ ಸಾಧನೆ ಮಾಡಿದೆ. ಅಹ್ಮದಾಬಾದ್ನಲ್ಲಿ ನಡೆದಿದ್ದ ಫೈನಲ್ ಪಂದ್ಯದ ಅಂಕಿ-ಅಂಶಗಳು ಇಂತಿವೆ. 3: ಭಾರತ ತಂಡವ
ಮಂಗಳೂರು, ಮಾ.9: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ನಿರ್ದೇಶನದಂತೆ ರಮಝಾನ್ ಕೊನೆಯ ಹತ್ತರಲ್ಲಿ ಹಾಗೂ ಈದ್ ಸಂದರ್ಭ ವಿ
ಹೊಸದಿಲ್ಲಿ, ಮಾ. 9: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೊಸ ಸುತ್ತಿನ ವಿಚಾರಣೆಗೆ ಮಂಗಳವಾರ ಹಾಜರಾಗುವಂತೆ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವ
ಮಂಗಳೂರು: ಸೊಸೈಟಿ ಆಫ್ ಸೈಂಟ್ ವಿನ್ಸೆಂಟ್ ಡಿ ಪಾವ್ಲ್, ಹೆಲ್ತ್ ಕಮಿಷನ್ ಬಜಾಲ್ ಚರ್ಚ್ ಹಾಗೂ ಶ್ರೀದೇವಿ ವೆಲ್ನೆಸ್ ಸೆಂಟರ್ನ ಜಂಟಿ ಆಶ್ರಯದಲ್ಲಿ ಬಜಾಲ್ ಸಂತ ಜೋಸೆಫರ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆ ಯುವ ಉಚಿತ ಫೂಟ್ ಪಲ್
ಹೊಸದಿಲ್ಲಿ,ಮಾ.9: ಮುಂಬರುವ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ (ದೋಷಾರೋಪಣೆ) ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ. ಬಲ್ಲ ಮೂಲಗಳ ಪ್ರಕಾರ
ಕೋಟ, ಮಾ.9: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆ ಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಉಡುಪಿ ಜಿಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್
ಮಂಡ್ಯ : ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವರ್ಷದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ. ಜಯನಗರದ ಬಾಡಿಗೆ ಮನ
ಹೊಸದಿಲ್ಲಿ,ಮಾ.9: ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸನ್ನಿಹಿತವಾಗಿರುವ ಕೇರಳಕ್ಕೆ ಮಾ.11ರಂದು ಒಂದು ದಿನದ ಭೇಟಿ ನೀಡಲಿದ್ದಾರೆ. ಮೋದಿ ರಾಜ್ಯದ ಅತಿ ದೊಡ್ಡ ನಗರ ಮತ್ತು ಆರ್ಥಿಕ ಕೇಂದ್ರವಾಗಿರುವ ಕೊಚ್ಚಿಯಲ್ಲಿ ಮೂರು ಕಾರ್
ಉಡುಪಿ, ಮಾ.9: ಎಲ್ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾ.10ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಮ
ಬೆಂಗಳೂರು : ಪಿಎಸ್ಐ ನೇಮಕಾತಿಯೂ ಸೇರಿ ಹಲವು ನೇಮಕಾತಿ ಹಗರಣಗಳ ಕಿಂಗ್ಪಿನ್ ಎನ್ನಲಾದ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ
ಉಡುಪಿ, ಮಾ.9: ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಕ
ಉಡುಪಿ, ಮಾ.9: ಭಾರತೀಯ ದಂತ ವೈದ್ಯರ ಸಂಘಟನೆ(ಐಡಿಎ)ಯ ಉಡುಪಿ ಜಿಲ್ಲಾ ಶಾಖೆಯು ಮಹಿಳಾ ದಂತ ಮಂಡಳಿ(ಡಬ್ಲ್ಯೂಡಿಸಿ)ಯ ಸಹಯೋಗದೊಂದಿಗೆ ರಾಷ್ಟ್ರೀಯ ದಂತ ವೈದ್ಯರ ದಿನ ಹಾಗೂ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆರೋಗ್ಯ ಜಾಗೃ
ಉಡುಪಿ, ಮಾ.9: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರದ ಇಬ್ಬರು ಮಹಿಳೆಯರನ್ನು ಇಂದು ಸನ್ಮಾನಿಸಲಾಯಿತು. ಅಂಧತ್ವ ಇದ್ದರೂ
ಮಲ್ಪೆ, ಮಾ.9: ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ಧ್ವನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ
ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆ ಅಡಿ ದಾಖಲಿಸಿರುವ ಪ್ರಕ
ಮಂಗಳೂರು: ಭಾರತೀಯ ಪ್ರಜೆಗಳು ದೇಶದ ಹೊರಗೆ ಪ್ರಯಾಣಕ್ಕಾಗಿ ರಾಯಭಾರ ಕಚೇರಿಯೊಂದಿಗೆ ಪೂರ್ವ ಸಮನ್ವಯವಿಲ್ಲದೆ ಇರಾನ್ನ ಯಾವುದೇ ಭೂ ಗಡಿಗಳನ್ನು ಸಂಪರ್ಕಿಸಬಾರದು ಎಂದು ಟೆಹರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ. ಎ.6ರಂದು ಅಂತಿಮ ಮತದಾರರ ಪಟ್ಟಿಯನ್
ಬೆಂಗಳೂರು : ಶಾಮನೂರು ಶಿವಶಂಕರಪ್ಪನವರು 2023ರ ವಿಧಾನಸಭಾ ಚುನಾವಣೆಯಲ್ಲಿ ಇದೇ ನನ್ನ ಕೊನೆಯ ಚುನಾವಣೆ, ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗ
ಬೆಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಇಲ್ಲಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಪ್ರಿತಾ(27) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ
ಬೆಂಗಳೂರು : ರಾಜ್ಯದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧ ನಾಲ್ಕು ಪ್ರವೇಶ ದ್ವಾರಗಳನ್ನು ತಲಾ 80 ರಿಂದ 90 ಲಕ್ಷ ರೂ.ಗಳ ವೆಚ್ಚದಲ್ಲಿ ಪುನರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಸ
ಬೆಂಗಳೂರು : ಬೇಡಿಕೆಯ ಹಿನ್ನೆಲೆಯಲ್ಲಿ ಗುಣಮಟ್ಟದ ಮೈಸೂರು ರೇಷ್ಮೆ ಸೀರೆಗಳ ಉತ್ಪಾದನೆ ಹೆಚ್ಚಿಸಲು ಪ್ರಯತ್ನಿಸುವುದರ ಜತೆಗೆ ರೇಷ್ಮೆ ಸೀರೆಗಳ ಆನ್ಲೈನ್ನಲ್ಲಿ ಮಾರಾಟವನ್ನು ನಿಲ್ಲಿಸಿ ಸ್ಥಳೀಯವಾಗಿ ಮಾರಾಟ ಮಾಡುವ ಚಿಂತನ
ಲಿಂಗಸುಗೂರು: ನಿರ್ಮಾಣ ಹಂತದ ಕಟ್ಟಡದ ಮೆಟ್ಟಿಲು ಕುಸಿದು ದಂಪತಿಗಳಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಯಲಗಟ್ಟಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದ್ಯಾವಪ್ಪ ಸೂಗುರು (38) ಹಾಗೂ ಪತ್ನಿ ಶಿವಮ್ಮ (32) ಎಂದು ಗುರುತಿಸಲಾಗಿದೆ. ಯಲಗಟ್
ಬೆಂಗಳೂರು : ಪ್ರಸ್ತುತ ಖಾಲಿಯಿರುವ ಹಾಗೂ ಮುಂಬರುವ 6 ತಿಂಗಳಲ್ಲಿ ಖಾಲಿಯಾಗಲಿರುವ ಪ್ರಾಂಶುಪಾಲರ ಹುದ್ದೆಗಳಿಗೆ ಮುಂಭಡ್ತಿ ನೀಡುವ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿ
ಬೆಂಗಳೂರು : ನೂತನ ಕಂದಾಯ ಗ್ರಾಮ-ಉಪಗ್ರಾಮ ರಚನೆಗೆ ಪ್ರಸ್ತಾವನೆ ನೀಡಲು ಅಧಿಕಾರಿಗಳಿಗೆ 2026ರ ಮಾ.16ರ ವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ವೇಳ
ಬೆಂಗಳೂರು : ಸತತ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಟ್ರೂಫಿ ಗೆದ್ದ ಭಾರತ ತಂಡಕ್ಕೆ ವಿಧಾನಸಭೆ ಕಲಾಪದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯ ಮಂಡನೆ ಬಳಿಕ ಜೆಡಿಎಸ್ ಸದಸ್ಯ ಸಿ.ಎನ್.ಬಾಲಕ
ಅಬುಧಾಬಿ: ಇರಾನ್ ನಿಂದ ಉಡಾಯಿಸಲಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಡ್ರೋನ್ ಗಳನ್ನು ಯುಎಇ ವಾಯು ರಕ್ಷಣಾ ವ್ಯವಸ್ಥೆ ತಡೆಹಿಡಿದಿರುವುದಾಗಿ ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು Aljazeera ವರದಿ ಮಾಡಿದೆ. ಯುಎಇ ವಾಯು ರಕ್ಷಣಾ
ವಿಜಯನಗರ / ಕೊಟ್ಟೂರು: ಪಟ್ಟಣದ ಉಜ್ಜಿನಿ ರಸ್ತೆ ಜೋಳದಕೂಡ್ಲಿಗಿ ಕ್ರಾಸ್ ಬಳಿ ಸಿಸಿ ರಸ್ತೆ ಕಾಮಗಾರಿ ಅಪೂರ್ಣವಾಗಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀಗುರು ಕೊಟ್ಟೂರೇಶ್ವರ ಜಾತ್ರೆ ನಿಮಿತ
ಬೈರುತ್: ಇಸ್ರೇಲ್ ಹಾಗೂ ಹಿಜ್ಬೊಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಾರ್ಚ್ 2ರಿಂದ ಲೆಬನಾನ್ ನಲ್ಲಿ ಕನಿಷ್ಠ 83 ಮಕ್ಕಳು ಮೃತಪಟ್ಟಿದ್ದು, 254 ಮಕ್ಕಳು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್
ಯಲಬುರ್ಗಾ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ತಿರುವನಂತಪುರ : ಭಾರತದ ಖ್ಯಾತ ಇತಿಹಾಸಕಾರ, ಶೈಕ್ಷಣಿಕ ಮತ್ತು ಸಾರ್ವಜನಿಕ ವಿದ್ವಾಂಸ ಕೆ.ಎನ್.ಪಣಿಕ್ಕರ್ ಅವರು ಸೋಮವಾರ ತಿರುವನಂತಪುರದಲ್ಲಿ ನಿಧನರಾದರು. ಅವರಿಗೆ 89 ವರ್ಷವಾಗಿತ್ತು. ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ
ಕನಕಗಿರಿ: ಮಹಿಳೆ ಇಂದು ಸಮಾಜದ ಎಲ್ಲಾ ರಂಗಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸುತ್ತಿದ್ದು, ಹಲವು ಕಟ್ಟುಪಾಡುಗಳ ನಡುವೆಯೂ ಸಾಧನೆಯ ಶಿಖರವನ್ನು ತಲುಪುತ್ತಿದ್ದಾಳೆ. ಆದರೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲ
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಭೌಗೋಳಿಕ- ರಾಜಕೀಯ ಉದ್ವಿಗ್ನತೆಗಳು ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರಗಳ ಅಲಭ್ಯತೆಯಿಂದ ಭಾರತದ ಒಟ್ಟು ಕೃಷಿ ವ್ಯವಸ್ಥೆ ಮೇಲೆ ತೀವ್ರ ಪರಿಣಾಮ ಬೀರಲಿದೆ. ರಸಗೊಬ್ಬರಗಳು ಬೆಳೆಗಳಿ
ರಾಯಚೂರು: ಇಲ್ಲಿನ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ರಾಯಚೂರಿನ ವೃದ್ಧಾಶ್ರಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಲಾಯಿತು. ಈ ವೇಳೆ ಆಶ್ರಮದಲ್ಲಿನ ಹಿರಿಯ ನಾಗರಿಕರಿಗೆ ಹಣ್ಣುಗಳು ಮತ್
ಕಲಬುರಗಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್ಪಿಜಿ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ ಇತ್ತೀಚೆಗೆ ನಡೆದ ತೀವ್ರ ಏರಿಕೆಗೆ ಸಿಪಿಐ(ಎಂ) ಪೊಲಿಟ್ಬ್ಯುರೊ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಪಕ್ಷದ ಕಲಬುರಗಿ ಜಿಲ್ಲಾ ಕಾರ್ಯದರ್ಶಿ

24 C