ಕೊಣಾಜೆ: ಜಮೀಯತುಲ್ ಫಲಹ್ ಉಳ್ಳಾಲ ತಾಲೂಕು ಘಟಕ, ದ.ಕ.ಜಿಲ್ಲಾ ವಕ್ಬ್ ಸಲಹಾ ಸಮಿತಿ, ದ.ಕ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಉಳ್ಳಾಲ ತಾಲೂಕು ಮಟ್ಟದ ಉಲಮಾ- ಉಮರಾ ಸಂಗಮ ಮತ್ತು ಜ
ಬ್ಯಾಂಕಾಕ್, ಫೆ.11: ದಕ್ಷಿಣ ಥೈಲ್ಯಾಂಡ್ ನ ಹಾಟ್ಯಾಯಿ ನಗರದ ಶಾಲೆಯೊಂದರಲ್ಲಿ ಬುಧವಾರ ಗುಂಡಿನ ದಾಳಿ ನಡೆಸಿದ ಬಳಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಒತ್ತೆಸೆರೆಯಲ್ಲಿ ಇರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿ ಎಲ್ಲಾ
ಯಡ್ರಾಮಿ: ಪಟ್ಟಣದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ತೆರವು ಮಾಡುವಲ್ಲಿ ಪಟ್ಟಣ ಪಂಚಾಯತ್ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್
ಕಲಬುರಗಿ: ಅಫಜಲಪುರ ತಾಲೂಕಿನ ಪ್ರಸಿದ್ಧ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಾಲಯ ಅಭಿವೃದ್ದಿಪಡಿಸಲು ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾ
ಪುಣೆ, ಫೆ. 11: ಇಲ್ಲಿನ ಮಹಾರಾಷ್ಟ್ರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರ್ಲ್ಡ್ ಪೀಸ್ ಯುನಿವರ್ಸಿಟಿಯ ಅಂತರರಾಷ್ಟ್ರೀಯ ಆಹಾರೋತ್ಸವದಲ್ಲಿ ಬಾಂಗ್ಲಾದೇಶದ ಆಹಾರದ ಮಳಿಗೆಯನ್ನು ಬಿಜೆಪಿಯ ಯುವ ಘಟಕದ ಸದಸ್ಯರು ಧ್ವಂಸಗೊಳಿಸಿದ್
ಹೊಸದಿಲ್ಲಿ, ಫೆ. 11: ‘ಧನವರ್ಷ’ (ತತ್ಕ್ಷಣ ಹಣಕಾಸು ಲಾಭ)ದ ಆಮಿಷ ಒಡ್ಡಿ ಆಚರಣೆ ನಡೆಸುವ ಹೆಸರಿನಲ್ಲಿ ವಿಷ ಬೆರೆಸಿದ ಲಾಡುಗಳನ್ನು ನೀಡಿ ಮಹಿಳೆ ಸೇರಿದಂತೆ ಮೂವರನ್ನು ಹತ್ಯೆಗೈದ ಆರೋಪದಲ್ಲಿ ದಿಲ್ಲಿ ಪೊಲೀಸರು ಸ್ವಘೋಷಿತ ದೇವಮಾನ
ಯಾದಗಿರಿ: ತಾಲೂಕಿನ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಹಳ್ಳಿ ಗ್ರಾಮದಲ್ಲಿ 2014ರಲ್ಲಿ ಹೊಟೇಲ್ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ
ಅಜೆಕಾರು: ರಬ್ಬರ್ ಟ್ಯಾಪಿಂಗ್ ಕೃಷಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರಿಬ್ಬರು ಕಾರು ಸಮೇತ ನಾಪತ್ತೆಯಾಗಿರುವ ಘಟನೆ ವರಂಗ ಎಂಬಲ್ಲಿ ಫೆ.9ರಂದು ನಡೆದಿದೆ. ನಾಪತ್ತೆಯಾದವರನ್ನು ಕೇರಳದ ಸಾಬು ಕೆ.ಎಸ್.(44), ಕೇರಳ ಮತ್ತು ಮೊಹಮ್ಮದ್ ಅರಾ
ಉಡುಪಿ, ಫೆ,11: ಬಸ್ ಏಜೆಂಟರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.11ರಂದು ಬೆಳಗ್ಗೆ ಬನ್ನಂಜೆ ಗರಡಿ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಬನ್ನಂಜೆ ಗರಡಿ ರಸ್ತೆ ನಿವಾಸಿ ರಾಜೇಶ್ ಶೆಣೈ(56) ಎಂದು ಗುರುತಿಸಲಾಗಿದೆ.
ಮಣಿಪಾಲ, ಫೆ.11: ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿ
ವಿವಿಧ ರಾಜ್ಯಗಳಲ್ಲಿ ಬ್ಯಾಂಕಿಂಗ್, ಸಾರಿಗೆ, ಸರಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಪರಿಣಾಮ ಸಾಧ್ಯತೆ
ಉಡುಪಿ: ಉಡುಪಿ ಸಿಎಸ್ಐ ಲೊಂಬಾರ್ಡ್ ಮೆಮೊರಿಯಲ್ (ಮಿಷನ್) ಆಸ್ಪತ್ರೆಯಲ್ಲಿ ನವಜಾತ ಶಿಶು ತೀವ್ರ ನಿಗಾ ಘಟಕದ ಉದ್ಘಾಟನೆ ಫೆ.14ರಂದು ಮಧ್ಯಾಹ್ನ 3ಗಂಟೆಗೆ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ. ಘಟಕವನ್ನು ಸಿಎಸ್ಐ-ಕೆಎಸ್ಡಿಯ ಬ
ಫೆಬ್ರವರಿ ಮೊದಲ ವಾರದಲ್ಲಿ ಗುಜರಾತ್ ನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಫಾರ್ಮ್–7 ಅರ್ಜಿಗಳನ್ನು ಬಹು ಸಂಖ್ಯೆಯಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲಿ ನಡೆಯುತ್ತಿರುವ ವಿಶೇಷ ತೀವ್ರ
ಮಂಗಳೂರು : ಸೈಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಮಂಗಳವಾರ ಕೊಟೇಕಾರ್ನ ಎಐಎಂಐಟಿ ಕ್ಯಾಂಪಸ್ನ ಆರ
ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ
ಬೆಂಗಳೂರು: ಬಿಜೆಪಿ ನಾಯಕ ಹಾಗೂ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ.ಬಿ.ಡಿ.ಭೂಕಾಂತ್ ಅವರಿಗೆ ರಾಜ್ಯ ಸರಕಾರ ಕಲ್ಪಿಸಿದ್ದ ರಾಜ್ಯ ಸಚಿವರ ಸ್ಥಾನಮಾನಕ್ಕೆ ಅನ್ವಯಿಸುವ ಸೌಲಭ್ಯವನ್ನು ಹಿಂಪಡೆದು ಆದೇಶಿಸಲ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಅಂದರೆ ಕಟ್ಟಡಗಳ ಕಟ್ಟುವಿಕೆ ಮತ್ತು ಕೆಡಹುವಿಕೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುವುದು ಪುರಸಭೆ ಅಧಿನಿಯಮ 1964 ಹಾಗೂ ಕನ್ಸ್ಟ್ರ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ, ಸರಕಾರದ ಆದೇಶದಂತೆ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಹಾಗೂ ಉದ್ದಿಮೆದಾರರು ಈ ಆದೇ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತು ಪಡಿಸಿ ಸಾರ್ವಜ ನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮ ಗಳಲ್ಲಿ ಉತ್ಪತ್ತಿಯಾಗುವ ತ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ವಿಚಾರ ಸಂಬಂಧ ನಿ.ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನ
ಮಂಗಳೂರು: ಬದುಕು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಂಡು ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ
ಮಂಗಳೂರು, ಫೆ.11: ಸುಮಾರು ಒಂದು ತಿಂಗಳ ಕಾಲ ಮಂಗಳೂರು ಸ್ಮಾರ್ಟ್ ಸಿಟಿ ಟರ್ಫ್ ಗ್ರೌಂಡ್ನಲ್ಲಿ ನಡೆದ 2025-26 ಸಾಲಿನ ಅಹ್ಮದ್ ಮಾಸ್ಟರ್ ಸ್ಮಾರಕ ಎ ಡಿವಿಷನ್ ಪಂದ್ಯಾವಳಿಯ ಪ್ರಥಮ ಪ್ರಶಸ್ತಿಯನ್ನು ಮಂಗಳೂರು ಯುನೃಟೆಡ್ ತಂಡ ಗೆದ್ದುಕೊ
ಹೊಸದಿಲ್ಲಿ, ಫೆ.10: ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಬೇಕೆಂದು ರಾಜ್ಯಸಭೆಯ ಡಿಎಂಕೆ ಸಂಸದ ಪಿ. ವಿಲ್ಸನ್ ಅವರು ಬುಧವಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳ ಹ
ಹೊಸದಿಲ್ಲಿ, ಫೆ.11: ಎಪ್ಸ್ಟೀನ್ ಕಡತಗಳಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಹೆಸರು ಕಾಣಿಸಿಕೊಂಡಿದ್ದರೂ ಅವರೇಕೆ ಜೈಲಿನಲ್ಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಪ್ರಶ್ನಿಸಿದರು. ಲೋಕಸಭೆಯ
ಬೈಂದೂರು, ಫೆ.11: ಶಿರೂರಿನಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ದಾನಿಗಳ ನೆರವಿನಿಂದ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸುವ ಮೂಲಕ ಸಮಾಜಮುಖಿ ಕಳಕಳಿಯೊಂದಿಗೆ ಸಾಮರಸ್ಯ ಬಾಂಧವ್ಯ ಮೆರೆಯ ಲಾಯಿತು. ಶಿರೂರಿನ ಮುದ್ರಮಕ್ಕಿ ಮಹಾಸತಿ
ಕಾಪು, ಫೆ.11: ಬಿಗ್ಬಾಸ್ ಕನ್ನಡ ಸಿಸನ್-12 ರಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ ರಕ್ಷಿತಾ ಶೆಟ್ಟಿ ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಕ್ಷಿತಾರವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವ
ವೈರಲ್ ವೀಡಿಯೋಗೆ ವಂದೇ ಭಾರತ್ ವೇಗದಲ್ಲಿ ತೆರಳಿದ ಬಿಜೆಪಿ ಸಚಿವರು ಎಂದ ಜನರು
ಹೊಸದಿಲ್ಲಿ: ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್
ಮಲ್ಪೆ, ಫೆ.11: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿ ಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಜೆರಾಲ್ಡ್ ಐಸಾಕ್ ಲೋಬೊ ಹ
ಮಣಿಪಾಲ, ಫೆ.11: ಮಣಿಪಾಲ ಐಡೆಂಟಿಟಿ ಮತ್ತು ಪೇಮೆಂಟ್ ಸೆಲ್ಯೂಷನ್ಸ್, ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ ಇವರ ಪ್ರಾಯೋಜಕತ್ವ ದಲ್ಲಿ 10 ದಿನಗಳ ಫ್ಯಾಷನ್ ಬ್ಲೌಸ್ ಮತ್ತು ವಿನ್ಯಾಸಗಳ ತರಬೇತಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ
ನಿಟ್ಟೆ, ಫೆ.11: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆ ಯಲ್ಲಿ ಪ್ರೌಢಶಾಲೆ(ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದಲ್ಲಿ ತರಬೇತಿಯೊಂದಿಗೆ ಉಚಿತವಾಗಿ
ಉಡುಪಿ, ಫೆ.11: ಕಳೆದ ರವಿವಾರ ಕೊಲ್ಲಿ ರಾಷ್ಟ್ರವಾದ ಒಮನ್ನಲ್ಲಿ ನಡೆದ ಅಪಘಾತವೊಂದರಲ್ಲಿ ಕಾಪು ತಾಲೂಕಿನ ಯುವಕರೊಬ್ಬರು ಮೃತ ಪಟ್ಟಿದ್ದಾರೆ. ಕಾಂಜರಕಟ್ಟೆಯ ಚೇತನ್ ಕುಲಾಲ್ (26) ಮೃತ ಯುವಕ. ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ
ʼವಂದೇ ಮಾತರಂʼ ಇತಿಹಾಸ ಏನು?; ಇಲ್ಲಿದೆ ಸಂಪೂರ್ಣ ಮಾಹಿತಿ...
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಸಮೀಪ ಮಲಪ್ರಭಾ ನದಿಯಲ್ಲಿ ಮೂರು ಬೈಕ್ಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನದಿಯಲ್ಲಿ ಬೈಕ್ಗಳು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾ
ಬಳ್ಳಾರಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎನ್ನುವ ಪ್ರತೀತಿ ಹೊಂದಿರುವ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕುಮಾರ ರಾಮನ ನಾಡಿನಲ್ಲಿ ಎರಡನೇ ಬಾರಿಗೆ ಕಂಪ್ಲಿ ಉತ್ಸವದ ಸಿದ್ಧತೆಗಳು ಗರಿಗೆದರಿದ್ದ
ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ ಮಹಿಳೆ ಸೇರಿ 8 ಮಂದಿ ವಿದೇಶಿ ಪ್ರಜೆಗಳನ್ನು ಇಲ್ಲಿನ ಸಂಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕ್ಯಾಮರೂನ್ನ ಐವರು ಹಾಗೂ ಸುಡಾನ್ನ ಮೂವರನ್
ಹೊಸಪೇಟೆ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆಬ್ರವರಿ 13, 14 ಮತ್ತು 15ರಂದು 'ಹಂಪಿ ಉತ್ಸವ-2026' ಅದ್ದೂರಿಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು. ಬುಧವ
ಯಾದಗಿರಿ: ಶಾಸಕನಾಗಿ ಆಯ್ಕೆಯಾದ ನಂತರ ಮತಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಮಾಹಿತಿ ಪಡೆದು ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲ ವರ್ಗದ ಜ
ಸುರಪುರ: ತಾಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ನಡೆದ ಹಾಲಬಾವಿ ಗ್ರಾಮದ ಗವಿಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ನೀಲಮ್ಮ ಹಾಗೂ ಆಕೆಯ ಪ್ರಿಯಕರ ಮೌನೇಶ್ ರುಕ್ಮಾಪುರನನ್ನು ಸುರಪುರ ಪೊಲೀಸರು ಬಂಧಿಸಿ ನ್ಯಾಯ
ಹೊಸದಿಲ್ಲಿ: ವಿಜ್ಞಾನಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕಳವಳಕಾರಿಯಾಗಿಲ್ಲ ಎಂದು ಬುಧವಾರ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಸೋನಂ ವಾಂಗ್ಚುಕ್ ಅವರನ್ನು ಬಂಧನವಾದ ದಿನ
ಹುಮನಾಬಾದ್ : ಫೆ.12 ರಂದು ನಡೆಯುವ ದೇಶವ್ಯಾಪಿ ಮುಷ್ಕರದ ಪೂರ್ವಭಾವಿಯಾಗಿ ಹುಮನಾಬಾದ್ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳಿಂದ ಬುಧವಾರ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯು ಮುಂಜಾನೆ ಸುಮಾರು 11 ಗಂಟೆಗೆ ಪ್ರಾರಂಭವಾಗಿ ಪಟ
ರಾಯಚೂರು: ರೈತರಿಗೆ ನಿರಂತರವಾಗಿ 12 ಗಂಟೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಕುರಿತು ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ 48ಗಂಟೆಗಳ ಒಳಗಾಗಿ ಒದಗಿಸಿಕೊಡಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ನೆಸ್ ಘಟಕದ
ರಾಯಚೂರು: ಚುನಾವಣಾ ಆಯೋಗವು ಆರಂಭಿಸಿರುವ ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ರಾಜ್ಯದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಅಫಜಲಪುರ: ʼಮನರೇಗಾ’ ಹೆಸರು ಬದಲಿಸಿ ಮಹಾತ್ಮ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ‘ಜಿರಾಮ್ಜಿ’ ಯೋಜನೆ ಕುರಿತ ಸುಳ್ಳು ಆರೋಪಗಳ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಉತ್ತ
ಕೊಪ್ಪಳ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ1.5 ಲಕ್ಷ ರೂ. ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯ
ಹೊಸದಿಲ್ಲಿ: ಗುಲಾಬಿ–ಬಿಳಿ ಬಣ್ಣದ ಡೇರೆಗಳು, ಅಲಂಕಾರಿಕ ಮೇಲ್ಚಾವಣಿಗಳು ಸಾಮಾನ್ಯವಾಗಿ ಮದುವೆ ಮನೆಯಲ್ಲಿ ಕಂಡುಬರುತ್ತದೆ. ಆದರೆ ದಿಲ್ಲಿ ವಿಶ್ವವಿದ್ಯಾಲಯದ ಪ್ರಮುಖ ಶಿಕ್ಷಣ ಸಂಸ್ಥೆಯಾದ ಹಂಸರಾಜ್ ಕಾಲೇಜಿನಲ್ಲಿ ಇದೇ ದೃಶ್ಯ
ಬಹಳಷ್ಟು ಮಂದಿ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ಸೇವಿಸುತ್ತಾರೆ. ಹಳದಿ ಲೋಳೆ ತಮ್ಮ ಕೊಲೆಸ್ಟರಾಲ್ ಮಟ್ಟಗಳನ್ನು ಏರಿಸಬಹುದು ಮತ್ತು ಅದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವ ಭಾವನೆ ಹಲವರಲ್ಲಿದೆ. ಮೊಟ್ಟೆಗಳು
ವಿವರವಾದ ಅಧಿಸೂಚನೆಯನ್ನು GATE-2026 ಫಲಿತಾಂಶ ಪ್ರಕಟವಾದ ನಂತರ ಸುಮಾರು 10 ದಿನಗಳಲ್ಲಿ ಲಭ್ಯವಾಗಲಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿ, ಎ
ಇತ್ತೀಚೆಗಿನ ಅಧ್ಯಯನವೊಂದು ಕಂಡುಕೊಂಡಿರುವ ಪ್ರಕಾರ ಅರ್ಧದಷ್ಟು ಯುವ ಕಾರ್ಮಿಕರು ಸಾಂಪ್ರದಾಯಿಕ ವೃತ್ತಿಜೀವನದಲ್ಲಿ “ಮಹಾತ್ವಾಕಾಂಕ್ಷಿಗಳು” ಎಂದು ಗುರುತಿಸಲಾಗುತ್ತಿಲ್ಲ. ಉದ್ಯೋಗದಲ್ಲಿ ಭಡ್ತಿ ನಿರೀಕ್ಷಿಸುವ ಬದಲಾಗಿ ಭ
ಹೊಸದಿಲ್ಲಿ : ಕರ್ನಾಟಕ ಸರಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮು
ಬೆಂಗಳೂರು : ಬೈಕ್ಗೆ ಶಾಲಾ ಬಸ್ವೊಂದು ಢಿಕ್ಕಿ ಹೊಡೆದಿದ್ದರಿಂದ ಬೈಕ್ನಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆ
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ಹೇಳಿದ್ದಾರೆ. ಬಾರಾಬಂಕಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ
ಹೊಸದಿಲ್ಲಿ: ಮಲಯಾಳಂ ದಿನಪತ್ರಿಕೆ ʼದೇಶಾಭಿಮಾನಿʼ ಹಾಗೂ ಆನ್ಲೈನ್ ಸುದ್ದಿ ಪೋರ್ಟಲ್ ‘ನೋ ಕ್ಯಾಪ್’ಗಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಮೆಟಾ ನಿಷ್ಕ್ರಿಯಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ ರಾಷ್ಟ್ರೀಯ ಸುದ್ದ
ತಿರುವನಂತಪುರಂ: ಗೋವಿಂದಪುರ ಮೂಲದ ಯು.ದೀಪಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಶಿಮ್ಜಿತಾ ಮುಸ್ತಫಾಗೆ ಕೇರಳದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಜನವರಿ 22ರಂದು ಶಿಮ್ಜಿತಾಳನ್ನು ಬ
ಉಳ್ಳಾಲ : ವೀರರಾಣಿ ಅಬ್ಬಕ್ಕ ಉತ್ಸವ 2025-26 ಕಾರ್ಯಕ್ರಮವು ಫೆ.14ರಂದು ಶನಿವಾರ ಮಧ್ಯಾಹ್ನ ಎರಡು ಗಂಟೆಗೆ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ರಂಗಮಂದಿರದಲ್ಲಿ ನಡೆಯಲಿದೆ ಎಂದು ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ್ ಉಳ್ಳಾಲ್
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದಲ್ಲಿ ಇಬ್ಬರು ಐಟಿಐ ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಪಟ್ಟಣದ ಐಟಿಐಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (1
ಎರಡು ಸೂಪರ್ ಓವರ್ ಗೆ ಸಾಕ್ಷಿಯಾದ ಪಂದ್ಯ
► ‘ಸೇವಕರಂತೆ ಅಲ್ಲ, ಸಮಾನರಂತೆ ಮಾತನಾಡಿʼ: ಟ್ರಂಪ್ ಗೆ ರಾಹುಲ್ ಗಾಂಧಿ ಸಂದೇಶ► ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ಆಕ್ರೋಶ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ತವರಲ್ಲಿ ಶೇ.60 ಕನ್ನಡ ನಿಯಮ ನಿರ್ಲಕ್ಷ್ಯ
ಬಳ್ಳಾರಿ ಜಿಲ್ಲೆಯ ಸಂಡೂರು ಸಮೀಪದ, ನಂದಿ ಹಳ್ಳಿ ಮಾರ್ಗವಾಗಿ ದೇವಗಿರಿಗೆ ಹೋಗುವ ಬೆಟ್ಟ ಪ್ರದೇಶದಲ್ಲಿರುವ ಕುಮಾರಸ್ವಾಮಿ ಹಾಗೂ ಪಾರ್ವತಿದೇವಿ ದೇವಸ್ಥಾನಗಳು ಸುಂದರ ವಾಸ್ತುಶಿಲ್ಪಕ್ಕೂ ಹೆಸರುವಾಸಿ. ಈ ದೇವಸ್ಥಾನಗಳಲ್ಲಿ ನೂ
ಧಾರವಾಡ : ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಐಎಎಸ್ ಅಧಿಕಾರಿ ಸ್ನೇಹಲ್.ಆರ್
ಶಿಡ್ಲಘಟ್ಟ : 2027ಕ್ಕೆ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಹರಿಸಲಾಗುತ್ತದೆ ಎಂದು ಹೇಳುತ್ತಿರುವ ಸರಕಾರದ ಹೇಳಿಕೆ ಎಷ್ಟರಮಟ್ಟಿಗೆ
ಮಂಗಳೂರು, ಫೆ.11: ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ ಪ್ರೊ. ಬಿ.ಎ. ವಿವೇಕರ ರೈ ಅವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಬಿಡುಗಡೆ ಸಮಾರಂಭವು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಬುಧವಾರ ನಡೆಯಿತು. ಆಕೃತಿ ಆಶಯ ಪಬ್ಲಿಕೇಶನ್ನಿಂದ ಪ್ರ
ಹೊಸದಿಲ್ಲಿ: ಎಸ್ಐಆರ್ ನಂತರ ತಮಿಳುನಾಡಿನ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರನ್ನು ತೆಗೆದುಹಾಕಲಾಗಿದೆ. ಪಟ್ಟಿಯಿಂದ ಡಿಲೀಟ್ ಮಾಡಲ್ಪಟ್ಟವರಲ್ಲಿ 66.4 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಗೈರುಹಾಜರ
ಮಂಗಳೂರು ಯುನೈಟೆಡ್ ಹಾಗೂ ಅಝಾರಿಯಾ ತಂಡಗಳಿಗೆ ಪ್ರಶಸ್ತಿ
ಮಂಜನಾಡಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್., ಎಸ್ಎಸ್ಎಫ್, ಎಸ್.ಎಂ.ಎ ಹಾಗೂ ಎಸ್.ಜೆ.ಎಂ. ತೌಡುಗೋಳಿ, ಮೋಂಟುಗೋಳಿ ಹಾಗೂ ಮಂಜನಾಡಿ ಸರ್ಕಲ್ಗಳ ಸಂಯುಕ್ತ ಆಶ್ರಯದಲ್ಲಿ ಸುನ್ನೀ ಆದರ್ಶ ಸಂಗಮವು ಫೆಬ್ರವರಿ 12ರಂದು ಗುರು
ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಪ್ರೌಢಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಯ
ಭಾರತದಲ್ಲಿ ವಾಸಿಸುವವರು ಎಲ್ಲರೂ ಹಿಂದೂಗಳೇ, ‘ಹಿಂದೂ’ ಎನ್ನುವುದು ನಾಮಪದವಲ್ಲ ಅದೊಂದು ವಿಶೇಷಣ ಎನ್ನುವ ಅಭಿಪ್ರಾಯವನ್ನು ಮೊನ್ನೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಈ ಮ
ಉಳ್ಳಾಲ: ಮಜ್ಲಿಸ್ ಎಜ್ಯು ಪಾರ್ಕ್ ಮುಡಿಪು ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಾಮಿಅತುಲ್ ಅಶ್ರಫ್ ಅಲ್ ಇಸ್ಲಾಮಿಯ್ಯಾದ ಸನದುದಾನ ಸಮಾರಂಭ ಫೆ. 13ರಂದು ಶುಕ್ರವಾರ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಬೂಬಕರ್
ಉಳ್ಳಾಲ: ಸಮುದಾಯದ ಯುವಕರನ್ನು ಪರಿವರ್ತಿಸಲು ಲೈಫ್ ಲೈನ್ ಫೌಂಡೇಶನ್ ಪಣ ತೊಟ್ಟಿರುವುದು ಶ್ಲಾಘನೀಯ. ಇಂದಿನ ಯುವಕರಿಗೆ ಮಾರ್ಗದರ್ಶನದ ಕೊರತೆ ಇದೆ. ಈ ಸಮಸ್ಯೆಯನ್ನು ಇತ್ಯರ್ಥಪಡಿಸುವ ಕೆಲಸ ನಮ್ಮಿಂದ ಆಗಬೇಕು ಎಂದು ಪಿಎ ಪ್ರಥಮ
ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ. ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲೆಗಳ
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ (ಕಾಸರಗೋಡು), ಗ
ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆ ಪ್ರಕಾರ ಫೆ. 2ರಂದು ಒಪ್ಪಿತವಾಗಿರುವುದು ಪರಿಪೂರ್ಣ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ ಅಲ್ಲ. ಅಂಥ ಒಪ್ಪಂದಕ್ಕೆ ಪೂರ್ವಭಾವಿಯಾದ ಮಧ್ಯಂತರ ಒಪ್ಪಂದವೂ ಅಲ್ಲ. ಬದಲಿಗೆ ಮಧ್ಯಂತರ ಒಪ್ಪಂದದ ಒಂದು
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬರೋಬ್ಬರಿ ಏರಿಳಿತದ ನಂತರ ಚಿನ್ನ-ಬೆಳ್ಳಿ ಬೆಲೆಗಳು ಸ್ಥಿರವಾಗುತ್ತಿವೆ. ಕಳೆದ ಎರಡು ದಿನಗಳಲ್ಲಿ ಬೆಲೆಗಳು ಅಲ್ಪ ಮಟ್ಟಿನ ಏರಿಕೆ ಮತ್ತು ಕುಸಿತವನ್ನು ತೋರಿಸಿವೆ. ಕಳೆದ ವಾರಾಂತ್ಯದಲ್ಲಿ ಕ
ಡೆಹ್ರಾಡೂನ್: ಉತ್ತರಾಖಂಡದ ಕೋಟ್ದ್ವಾರದಲ್ಲಿ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದಾಗ ವೃದ್ಧ ಮುಸ್ಲಿಂ ವ್ಯಾಪಾರಿಯ ಪರವಾಗಿ ನಿಂತ ಜಿಮ್ ಮಾಲಕ ದೀಪಕ್ ಕುಮಾರ್ ಅವರನ್ನು ಹತ್ಯೆ ಮಾಡಿದ ವ್ಯಕ್ತಿಗೆ 2 ಲಕ್ಷ ರೂ. ಬಹುಮಾನ
ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷಾವಧಿಯನ್ನು ಬಾಂಬೆ ಹೈಕೋರ್ಟ್ 12 ವರ್ಷಗಳಿಗೆ ಕಡಿತಗೊಳಿಸಿದೆ. ಅಪರಾಧ ನಡೆದ ಸಂದರ್ಭದಲ್ಲಿ ಆರೋಪಿಯ ಕಿರಿಯ ವ
ಈ ಸಮುದಾಯ ಐಡೆಂಟಿಟಿ ಕ್ರೈಸಿಸ್ನಿಂದ ನರಳುತ್ತಿದೆ. ನಾಲ್ಕನೇ ದರ್ಜೆಯ ಸರಕಾರಿ ಹುದ್ದೆಗಳಲ್ಲೂ ಇವರ ಪ್ರಾತಿನಿಧ್ಯ ಇಲ್ಲ. ಅನಕ್ಷರತೆ, ಅಜ್ಞಾನ, ಜಾತಿ ಪ್ರಮಾಣ ಪತ್ರ ಪಡೆಯುವ ಸಮಸ್ಯೆಗಳಿಂದಾಗಿ ಇವರು ಮುಖ್ಯವಾಹಿನಿಯಿಂದ ದೂರವ
ಬೀದರ್ : 10ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಂಠಾಳ್ ಗ್ರಾಮದ ನ
ಮಂಗಳೂರು: ರಮಝಾನ್ ತಿಂಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವವರ ಜೊತೆ ಇರುವವರು ಹಾಗು ಜೊತೆಗೆ ಯಾರೂ ಇಲ್ಲದ ಹಿರಿಯ ನಾಗರೀಕರಿಗೆ ಸಹರಿ ಊಟ ತಲುಪಿಸುವ ವ್ಯವಸ್ಥೆಯಿದೆ ಎಂದು ಹೋಪ್ ಫೌಂಡೇಶನ್ ನ
‘ಎಸ್ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ’ ಎಂದು ಸುಪ್ರೀಂಕೋರ್ಟ್ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಮಮತಾ ಬ್ಯಾನರ್ಜಿ ಅವರ ಅರ್ಜಿ ಸೇರಿದಂತೆ ಪಶ್ಚಿಮಬಂಗಾಳದ ಎಸ್ಐಆರ್ಗೆ ಸಂಬಂಧಿಸಿದ ಅರ
ಹೊಸದಿಲ್ಲಿ: ಭಾರತೀಯ ಕ್ರಿಕೆಟ್ನ ದಂತಕಥೆ ಸಚಿನ್ ತೆಂಡೂಲ್ಕರ್ ಮಂಗಳವಾರ ಕುಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪುತ್ರ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂಧೋಕ್ ಅವರ ವಿವಾಹಕ್ಕೆ ಆಹ್ವಾನಿಸಿ
ಬೆಂಗಳೂರು : 2025-26ನೇ ಸಾಲಿಗೆ ಸಂಬಂಧಿಸಿದಂತೆ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲು ಆಯವ್ಯಯ ಅಂದಾಜಿನ ಪೈಕಿ ಇನ್ನೂ 1,898.92 ಕೋಟಿ ರೂ. ಇನ್ನೂ
ಹೊಸದಿಲ್ಲಿ: ರಾಷ್ಟ್ರರಾಜಧಾನಿಯ ಜನಕಪುರಿ ಪ್ರದೇಶದಲ್ಲಿ ಮುಚ್ಚದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಮೃತಪಟ್ಟ ನಾಲ್ಕು ದಿನಗಳಲ್ಲೇ, ತೆರೆದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಜೀವ ಕಳೆದುಕೊಂಡ ಘಟನೆ ರೋಹಿಣಿ ಪ್ರದೇಶದಲ್ಲಿ ಮಂಗಳ

21 C