ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರವೃತ್ತಿಗಳು, ಅಮೆರಿಕನ್ ಡಾಲರ್ ನಲ್ಲಿನ ಚಲನೆಗಳು, ಬಡ್ಡಿದರಗಳು ಮತ್ತು ಭೌಗೋಳಿಕ ರಾಜಕೀಯ ಬೆಳವಣಿಗೆಗಳು ಮೊದಲಾಗಿ ಅನೇಕ ಅಂಶಗಳಿಂದ ಚಿನ್ನದ ಬೆಲೆ ಏರಿಳಿತ ಕಾಣುತ್ತದೆ. ಜನವರಿಯಲ್ಲಿ ಅಭೂತಪ
ಕರ್ನಾಟಕವು ನಿಜವಾಗಿಯೂ ಸರ್ವ ಜನಾಂಗದ ಶಾಂತಿಯ ತೋಟವನ್ನು ಪೂರ್ಣವಾಗಿ ಪ್ರತಿನಿಧಿಸುವ ರಾಜ್ಯವಾಗಿದ್ದು, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾಗಳೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ, ರಾಜ್ಯವು ಇತ
ಇಂದೋರ್: ʼವ್ಯಾಲೆಂಟೇನ್ಸ್ ಡೇʼ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಇಂದೋರ್ ನ ನಾರ್ಸಿ ಮಂಜೀ ಕಾಲೇಜಿನಲ್ಲಿ ಬಜರಂಗದಳದ ಕಾರ್ಯಕರ್ತರಿಂದ ದಾಂಧಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲಕಾಲ ಕಾಲೇಜ
ತುಮಕೂರು : ತಾಲೂಕಿನ ಅನುಪನಹಳ್ಳಿಯಲ್ಲಿ ಜ್ಯೋತಿಷಿಯ ಮಾತು ನಂಬಿ ಮಗಳೇ ತಾಯಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಅನುಪನಹಳ್ಳಿಯ ಪುಷ್ಪಲತಾ (55) ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆ ತ
ʼಅಮ್ಮಚ್ಚಿʼಯ ಪೊಲೀಸ್ ಪಾಠಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನರು
ರಾಯಚೂರು : ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್
ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಮತ್ತಿಕೆರೆ ನಿವಾಸಿ ಪ್ರಕಾಶ್ ಎಸ್ (45)
ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು
ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಆಚರಣೆಯ ವೇಳೆ 21 ವರ್ಷದ ವ್ಯಕ್ತಿಯೊಬ್ಬ ಹರಿತವಾದ ಆಯುಧಗಳಿಂದ ಇಬ್ಬರು ನೆರೆಮನೆಯವರನ್ನು ಶಿರಚ್ಛೇದ ಮಾಡಿದ್ದಾಗಿ ಆರೋಪಿಸಲಾಗಿದೆ. ಮಧ್ಯಪ್ರವೇಶಿಸಲು ಯತ್ನ
ಹೊಸದಿಲ್ಲಿ/ಢಾಕಾ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (BNP) ನಿರ್ಣಾಯಕ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ನಾಯಕ ತಾರಿಕ್ ರೆಹಮಾನ್ ಅ
ಹೊಸಕೋಟೆ : ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ಯುವಿ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್
ಚಿರತೆ–ಬ್ಲಾಕ್ ಪ್ಯಾಂಥರ್ ಒಟ್ಟಿಗೆ ನೀರು ಕುಡಿಯುತ್ತಿರುವ ದೃಶ್ಯ ವೈರಲ್
ಪ್ರಶಸ್ತಿ-ಪುರಸ್ಕಾರಗಳು ಹೆಚ್ಚಿನ ಸಂದರ್ಭಗಳಲ್ಲಿ ರಾಜಕೀಯ ಪ್ರೇರಿತ. ಲೇಖಕನ ಬರವಣಿಗೆಯ ಗುಣಮಟ್ಟವೊಂದೇ ಪ್ರಶಸ್ತಿಗೆ ಮಾನದಂಡ ಆಗಿರುವುದಿಲ್ಲ; ರಾಜಕೀಯ ಅಧಿಕಾರ-ಸಿದ್ಧಾಂತಕ್ಕೆ ಹೊಂದಿಕೆಯಾಗುವವರಿಗೆ ಪ್ರಶಸ್ತಿ- ಪುರಸ್ಕಾ
ಢಾಕಾ: 2024ರಲ್ಲಿ ನಡೆದ Gen Z ನೇತೃತ್ವದ ದಂಗೆಯ ಬಳಿಕ ಮೊದಲ ಬಾರಿಗೆ ನಡೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಭರ್ಜರಿ ಬಹುಮತ ಸಾಧಿಸಿದೆ . ದಕ್ಷಿಣ ಏಷ್ಯಾದ ರಾಷ್ಟ್ರದಲ್ಲಿ ರಾಜಕ
ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ಗೆ ಆರನೇ ಶೆಡ್ಯೂಲ್ ಅಥವಾ ರಾಜ್ಯದ ಸ್ಥಾನಮಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಡಿಸಿದೆ. ದೆಹಲಿಯಲ್ಲಿ ಕಳೆದ ವಾರ ಈ ಭಾಗದ ಎರಡು ಪ್ರಮುಖ ರಾಜಕೀಯ ಸಂಘಟನೆಗಳ
ಢಾಕಾ: ಬಾಂಗ್ಲಾದೇಶ ಸಂಸತ್ತಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ತಾರೀಕ್ ರಹ್ಮಾನ್ ನೇತೃತ್ವದ ಬಾಂಗ್ಲಾದೆಶ ನ್ಯಾಷನಲಿಸ್ಟ್ ಪಾರ್ಟಿಗೆ ಆರಂಭಿಕ ಮುನ್ನಡೆ ದೊರಕಿದೆ. ಬಿಎನ್ಪಿ ಅಧ್ಯಕ್ಷ ತಾರೀಕ್ ರಹ್ಮಾನ
ಅಧಿಸೂಚನೆ ಹಿಂಪಡೆಯದಿದ್ದರೆ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ
ಬೆಂಗಳೂರು, ಫೆ.12: ಮಲಬಾರ್ ಮುಸ್ಲಿಮ್ ಅಸೋಸಿಯೇಷನ್(ಎಂ.ಎಂ.ಎ)ನ 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಫೆ.14ರ ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆಯ ವರೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗ
ಬೆಂಗಳೂರು, ಫೆ.12: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಲೋಕಾಯುಕ್ತ ಪೊಲೀಸರು ದಾಖಲಿ
ದೆಹಲಿ ಹೈಕೋರ್ಟ್ ದೀರ್ಘಕಾಲದಿಂದ ಬಾಕಿ ಉಳಿದಿರುವ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಹೆಚ್ಚಿನ ಗಡುವು ನೀಡಲು ನಿರಾಕರಿಸಿದ ನಂತರ, ಬಾಲಿವುಡ್ ನಟ ರಾಜ್ಪಾಲ್ ಯಾದವ್ ಫೆಬ್ರವರಿ 5 ರಂದು ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾ
ಭಾಲ್ಕಿ : ಸಾರ್ವಜನಿಕವಾಗಿ ದೈವಗಳ ಮತ್ತು ರಾಷ್ಟ್ರಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವು ಲೋಖಂಡೆ, ಸಚೀನ್ ಜ
ರಾಂಚಿ, ಫೆ. 12: ಜಾರ್ಖಂಡ್ನ ದುಮ್ಕಾದ ಜರ್ಮುಂಡಿ ಬಾಲಕಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಸರಸ್ವತಿ ಪೂಜೆಗೆ 100 ರೂ. ದೇಣಿಗೆ ತರಲಿಲ್ಲ ಎಂಬ ಕಾರಣಕ್ಕೆ ಅವರಿಗೆ 100 ಸಿಟ್ ಅಪ್ಗಳ ಶಿಕ್ಷೆ ನೀಡಿದ ಹಾಗೂ ಮಧ್ಯಾಹ್ನದ ಊಟ ನಿರಾಕರ
ಬಂಟ್ವಾಳ: ಯಪಿಎ ಸರಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿ ಜನಪರ ನರೇಗಾ ಯೋಜನೆ ಜಾರಿ ಗೊಂಡಿದ್ದು, ಆದರೆ ಗ್ರಾಮೀಣ ಜನತೆಯ ಉದ್ಯೋಗ ಕಸಿಯುವ ದೃಷ್ಟಿಯಿಂದ ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ ಎಂದು ಕೆಪಿಸಿಸ
ಪ್ಯೋಂಗ್ಯಾಂಗ್, ಮಾ.12: ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ತನ್ನ ಹದಿಹರೆಯದ ಪುತ್ರಿ ಕಿಮ್ ಜು ಏ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿರುವುದಾಗಿ ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆ ಗುರುವಾರ ಮಾಹಿತಿ ನೀಡಿದೆ
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2026-27ನೇ ಸಾಲಿನ ಬಜೆಟ್ನಲ್ಲಿ 10 ಸಾವಿರ ಕೋಟಿ ರೂ.ನೀಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಗುರುವಾರ ವಿಧಾನಸೌ
ಹೊಸದಿಲ್ಲಿ,ಫೆ.12: ನೂತನ ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ ಹಾಗೂ ಕೇಂದ್ರ ಸರಕಾರದ ವಿವಿಧ ಕಚೇರಿ ಮತ್ತು ಸಚಿವಾಲಯಗಳ ಸಂಕೀರ್ಣ ‘ಕರ್ತವ್ಯ ಭವನ’ದ 1 ಹಾಗೂ 2 ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಲಿ
ಹೊಸದಿಲ್ಲಿ,ಫೆ.12: ಫ್ರಾನ್ಸ್ನಿಂದ 114 ರಾಫೇಲ್ ಫೈಟರ್ ಜೆಟ್ಗಳನ್ನು ಖರೀದಿಸುವ ಮಹತ್ವದ ಪ್ರಸ್ತಾವನೆಗೆ ರಕ್ಷಣಾ ಖರೀದಿ ಮಂಡಳಿ(ಡಿಎಸಿ)ಯು ಗುರುವಾರ ಅನುಮೋದನೆ ನೀಡಿದೆ. ಭಾರತವು ಹಿಂದೆಂದೂ ಇಲ್ಲದಂತಹ ಬೃಹತ್ ಗಾತ್ರದ ವಿಮಾನಗಳ
ಬೀದರ್: ಜಿಲ್ಲೆಯ ಔರಾದ್ ಹಾಗೂ ಕಮಲನಗರ್ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಭಾರೀ ಪ್ರಮಾಣದ ಭ್
Photo Credit: BCCI ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 93 ರನ್ ಗಳ ಭರ್ಜರಿ ಗೆಲುವು ಪಡೆಯಿತು.
ಇಚ್ಛಾಪೂರ್ತಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ
ಮಂಗಳೂರು: ಕೇಂದ್ರ ಸರಕಾರ ಮನರೇಗಾ ಬದಲು ಪಂಚಾಯತ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಆ ಮೂಲಕ ಪಂಚಾಯತ್ನ ಹಕ್ಕನ್ನು ಕಸಿದು ಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ
ಬೀದರ್: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ನಗರದ ಶಾಹಿನ್ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಉಪನ
ಉಡುಪಿ, ಫೆ.12: ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್
ಬೆಂಗಳೂರು : ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಭಡ್ತಿ ನೀಡಲು ನಿಗಧಿಪಡಿಸಿದ್ದ ಅರ್ಹತಾ ಪರೀಕ್ಷೆಯ ಮಾರ್ಪಡಿಸಿದ್ದು, ಪರೀಕ್ಷೆಯು ಫೆ.22ರ ಬದಲಿಗೆ ಎ.21ರಿಂದ
ಉಡುಪಿ, ಫೆ.12: ಕಂಪೆನಿಯೊಂದ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ಸ್ಟೀಫನ್ ರೆಗೋ ಎಂಬವರು ಸಾಮ
ದೇವದುರ್ಗ: ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ದುಡಿಯುವ ವರ್ಗದ ವಿರೋಧಿಯಾಗಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು (ಲೇಬರ್ ಕೋಡ್) ಜಾರಿಗೆ ತಂದಿದ್ದು, ಕಾರ್ಮಿಕ ವರ್ಗಕ್ಕೆ ಯಾವುದೇ ಸೇವಾ ಸೌಲಭ್ಯಗಳನ್ನು ನೀಡ
ಹೊಸದಿಲ್ಲಿ,ಫೆ.12: ಸರಕಾರವು ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಅಂಕಿಅಂಶಗಳಂತೆ ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿಯಿದ್ದು,ವಿಚಾರಣೆಗಳು ಆರು ತಿಂಗಳಿನಿಂದ ಹಿಡಿದು ನಾಲ್ಕು ವರ್ಷಗಳಿ
ಶಹಾಬಾದ್: ಅಭಿವೃದ್ಧಿ ಹೆಸರಿನಲ್ಲಿ ಗಿಡ-ಮರಗಳನ್ನು ಕಡಿದು ಅರಣ್ಯ ಪ್ರದೇಶಗಳನ್ನು ನಾಶಪಡಿಸುತ್ತಿರುವ ಪರಿಣಾಮ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ವನ್ಯಜೀವಿ ಸಂಕುಲಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಪರಿಸರದ ವಿನಾ
ವಾಡಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಕಾನೂನುಗಳು ಕಾರ್ಪೊರೇಟ್ ಪರವಾಗಿದ್ದು, ಕಾರ್ಮಿಕರ ಕೆಲಸದ ಭದ್ರತೆ ಹಾಗೂ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳುವ ಹುನ್ನಾರವಾಗಿದೆ. ಈ ಕಾನೂನುಗಳನ್ನು ಕೂಡಲೇ
ಆಳಂದ: ಲಿಂಕ್ಡ್ಇನ್ ನ ಇತ್ತೀಚಿನ ಸಂಶೋಧನೆಯ ಪ್ರಕಾರ ಶೇ.85 ರಷ್ಟು ಉದ್ಯೋಗ ಯಶಸ್ಸು ಮೃದು ಕೌಶಲ್ಯಗಳಿಂದ ಸಾಧ್ಯವಾಗುತ್ತದೆ. ಐಐಟಿ ಸಂಶೋಧನೆ ಪ್ರಕಾರ ಹೆಚ್ಚಿನ ಭಾವನಾತ್ಮಕ ಬುದ್ಧಿಮತ್ತೆ ಹೊಂದಿರುವ ಎಂಜಿನಿಯರ್ಗಳ ತಂಡಗಳು ಇ
ಸೇಡಂ: ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ (AIUTUC) ಸೇರಿದಂತೆ ಹಲವು ಕಾರ್ಮಿಕ ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಗುರು
ಕಲಬುರಗಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕಲ್ಲಂಗಡಿ ಬೆಳೆ ವ್ಯಾಪಕವಾಗಿ ಬೆಳೆದಿದ್ದು, ರಂಜಾನ್ ತಿಂಗಳಲ್ಲಿ ಹೈದರಾಬಾದ್, ಪುಣೆ, ಮುಂಬೈ ಹಾಗೂ ಕಲಬುರಗಿ ಮಾರುಕಟ್ಟೆಗಳಲ್ಲಿ ಉತ್ತಮ ದರ ಸಿಗುವ ನಿರೀಕ್ಷೆಯಿಂದ ಕೆಲ ರೈತರು
ಚಿಂಚೋಳಿ: ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 50 ಲಕ್ಷ ರೂ. ಅನುದಾನದಡಿಯಲ್ಲಿ ಪೋಲಕಪಳ್ಳಿಯ ಸಾಲು ಮರದ ತಿಮ್ಮಕ್ಕನ ವೃಕ್ಷೋಧಾಮವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಾಸಕ ಡಾ.ಅವಿನಾಶ ಜಾಧವ ತಿಳಿಸಿದ್ದಾರೆ. ತಾಲೂಕಿನ ಪೋಲಕಪಳ್ಳ
ಅಂತರರಾಷ್ಟ್ರೀಯ ವಂಚನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಇತ್ತೀಚಿನ ವಾರಗಳಲ್ಲಿ ಕಾಂಬೋಡಿಯಾ ಸುಮಾರು 200 ಸ್ಕ್ಯಾಮ್ ಸೆಂಟರ್ಗಳನ್ನು ಮುಚ್ಚಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಾವು ಈಗ ಸುಮಾರ
ಕಾರ್ಕಳ, ಫೆ.12: ಬೆಳ್ಮಣ್ ಗ್ರಾಮದ ಬೆಳ್ಮಣ್ ಪೇಟೆಯ ಕೋಳಿ ಅಂಗಡಿಯ ಬಳಿ ಫೆ.11ರಂದು ಸಂಜೆ ವೇಳೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಎಂಬವರನ್ನು ಕಾರ್ಕಳ ಗ್ರಾಮಾಂತರ ಪೋ
ಶಂಕರನಾರಾಯಣ, ಫೆ.12: ಬೈಕೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಫೆ.11ರಂದು ಮಧ್ಯಾಹ್ನ ವೇಳೆ ಹಾಲಾಡಿ ಗ್ರಾಮದ ಹಂದಕೊಡ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಕುಂಬಾರಮಕ್ಕಿಯ ಕಳಿಗೆ ಚಂದ್ರ ಶೆಟ್ಟಿ(
ಹೊಸದಿಲ್ಲಿ, ಫೆ. 12: ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯದ ಕುರಿತು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಜ್ಯ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಅಂಗನವಾಡ
ಉಡುಪಿ, ಫೆ.12: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ಅಪಘಾತದಿಂದ ರಸ್ತೆಗೆ ಬಿದ್ದ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆ
ಬ್ರಹ್ಮಾವರ, ಫೆ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾಳ ಬಡ ಕುಟುಂಬಕ್ಕೆ ಬ್ರಹ್ಮಾವರ ತಾಲೂಕಿನ ನಾಲ್ಕೂರಿನಲ್ಲಿ ಮಂದಾರ್ತಿಯ ನಿವೃತ್ತ ಉಪನ್ಯಾಸಕ ಸೂರ್ಯನಾರಾಯಣ ಅಡಿಗ ಮತ್ತು ಗಿರಿಜಾ
ಉಡುಪಿ, ಫೆ.12: ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕ
ಆಳಂದ: ದೇಶವ್ಯಾಪಿ ನಡೆದ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೆರೆಗೆ ಆಳಂದ ತಾಲೂಕು ಅಂಗನವಾಡಿ ನೌಕರರ ಮುಷ್ಕರಕ್ಕೆ ಬೆಂಬಲಿಸಿ ತಾಲೂಕು ನೌಕರರರ ಸಂಘದ ಆಶ್ರಯದಲ್ಲಿ ಪಟ್ಟಣದ ಬಸ್ ನಿಲ್ದಾಣದಿಂದ 5 ಕಿ.ಮೀ ದೂರದ ಆಡಳಿತಸೌಧ ವರೆಗೆ
ಕಲಬುರಗಿ: ನಗರದ ಖ್ಯಾತ ಕಲಾವಿದ ಹಾಗೂ ಸಂಶೋಧಕ ಡಾ. ರೆಹಮಾನ ಪಟೇಲ್ ಅವರಿಗೆ ಕೇಂದ್ರ ಜವಳಿ ಸಚಿವಾಲಯದ ಅಧೀನದಲ್ಲಿರುವ ಅಭಿವೃದ್ಧಿ ಆಯುಕ್ತರ ಕಚೇರಿ (ಹಸ್ತಶಿಲ್ಪ), ಹಸ್ತಶಿಲ್ಪ ಸೇವಾ ಕೇಂದ್ರ, ಧಾರವಾಡದಿಂದ ಮೂರು ತಿಂಗಳ ಫೆಲೋಶಿಪ
ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ಸ್ವಪ್ರತಿಷ್ಠೆಗೆ ಅಂಟಿಕೊಳ್ಳದೆ, ಪರಸ್ಪರ ಚರ್ಚಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತ
ಹೊಸದಿಲ್ಲಿ,ಫೆ.12: ಬ್ಯಾಂಕ್ಗಳಿಗೆ 9 ಸಾವಿರ ಕೋಟಿ ರೂ. ಅಧಿಕ ಸಾಲ ಸುಸ್ತಿಮಾಡಿ, ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ಮಲ್ಯ ಅವರು ‘ನ್ಯಾಯಾಲಯದ ಪ್ರಕ್ರಿಯೆಗೆ ಒಳಗಾಗುವುದನ್ನು ತಪ್ಪಿಸಿಕೊಳ್ಳುತ್ತಿರುವುದರಿಂದ, ಅವರು
ಉಡುಪಿ, ಫೆ.12: ಇಲ್ಲಿನ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಲೇಖಕಿ ಫಾತಿಮಾ ರಲಿಯಾ ಅವರ ’ಅವಳ ಕಾಲು ಸೋಲದಿರಲಿ’ ಕವನ ಸಂಕಲನದ ಮರುಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮವು ಫೆ.14ರ ಸಂಜೆ 4ಕ್ಕೆ ನಡೆಯಲಿದೆ. ಉದಯ ಗಾಂವ್ಕರ್ ಪುಸ
ಮಂಗಳೂರು, ಫೆ.12: ಮನೆಯೊಂದರ ಸಾಕು ನಾಯಿ ಮರಿಗೆ ಥಳಿಸಿದ ಆರೋಪದ ಮೇರೆಗೆ ಪ್ರಭಾನಂದ ಶೆಣೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಫೆ.9ರಂದು ಸಂಜೆ 4ಕ್ಕೆ ಪ್ರಭಾನಂದ ಶೆಣೈ ತಾನು ವಾಸವಾಗಿರುವ ಅಪಾರ್ಟ್ಮೆಂಟ್ನ ನೆಲ ಮಾಳಿಗ
ಮಂಗಳೂರು, ಫೆ.12: ಗುತ್ತಿಗೆದಾರರ 37 ಸಾವಿರ ಕೋ.ರೂ. ಬಿಲ್ಲನ್ನು ರಾಜ್ಯ ಸರಕಾರವು ಬಾಕಿ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಹಣ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮಾ.5ರಂದು ಕಾಮಗಾರಿ ಸ್ಥಗಿತಗೊಳಿಸಿ ಬೆ
ಉಡುಪಿ, ಫೆ.12: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದ
ಪಡುಬಿದ್ರೆ, ಫೆ.12: ಅದಾನಿ ಪವರ್ ಲಿಮಿಟೆಡ್ - ಉಡುಪಿ ಥರ್ಮಲ್ ಪರ್ವ ಪ್ಲಾಂಟ್ ಸಂಸ್ಥೆಯ ಸಿಎಸ್ಆರ್ ಘಟಕವಾದ ಅದಾನಿ ಫೌಂಡೇಶನ್ ಮೂಲಕ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾದ ಪಲಿಮಾ
ವಿಶ್ವಸಂಸ್ಥೆ, ಫೆ. 12: ವರ್ಷಗಳ ನಿರ್ಬಂಧಗಳು ಮತ್ತು ಅಂತಾರಾಷ್ಟ್ರೀಯ ಒತ್ತಡದ ಹೊರತಾಗಿಯೂ ಜೈಷೆ ಮುಹಮ್ಮದ್ ಸೇರಿದಂತೆ ದಕ್ಷಿಣ ಏಶ್ಯಾ ಮೂಲದ ಭಯೋತ್ಪಾದಕ ಸಂಘಟನೆಯ ನಿರಂತರ ಚಟುವಟಿಕೆಗಳ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ
ಉಡುಪಿ, ಫೆ.12: ಸೃಜನಶೀಲತೆ ಎಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಂತರ್ಗತವಾಗಿರುತ್ತದೆ. ಈ ಶಕ್ತಿ ಹೊರಬರಲು ಪರಿಣಾಮಕಾರಿಯಾದ ತರಬೇತಿಯ ಅಗತ್ಯವಿದೆ. ತರಬೇತಿಯಿಂದ ಸೃಜನಶೀಲತೆ ಪಕ್ವಗೊಳ್ಳುತ್ತದೆ ಎಂದು ಭಾರತೀಯ ರೆಡ್ಕ್ರಾಸ
ಇಸ್ಲಮಾಬಾದ್, ಫೆ.12: ಜಮ್ಮು ಮತ್ತು ಕಾಶ್ಮೀರದಲ್ಲಿ ಚೆನಾಬ್ ನದಿಗೆ ಭಾರತ ನಿರ್ಮಿಸಲು ಯೋಜಿಸಿರುವ ಅಣೆಕಟ್ಟು ಯೋಜನೆಯನ್ನು ಪಾಕಿಸ್ತಾನ ವಿರೋಧಿಸಿದ್ದು ಭಾರತ ಅಂತಾರಾಷ್ಟ್ರೀಯ ಒಪ್ಪಂದದ ಬಾಧ್ಯತೆಗಳನ್ನು ಉಲ್ಲಂಘಿಸಿದೆ ಎಂದು
ಬೆಂಗಳೂರು : ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಶಾಸಕ ಕೆ.ಸಿ. ವೀರೇಂದ್ರ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ಜಾರಿ
ಬೆಂಗಳೂರು : ಶಿಕ್ಷಣ ಇಲಾಖೆಯು 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧಿಸಿದಂತೆ ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು https://sts.karnataka.gov.in/GPSTRHK ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿ
ರಾಯಚೂರು : ಬೇಸಿಗೆಯ ಅವಧಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಫೆಬ್ರವರಿಯಿಂದ ಜೂನ್ ತಿಂಗಳವರೆಗೆ ಬೇಸಿಗೆ ನಿರ್ವಹಣೆಗೆ
ಬೆಂಗಳೂರು : ನಗರದ ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಅನುಮೋದನೆಗೆ ಕೇಂದ್ರ ಸರಕಾರ ನಿರಾಕರಿಸಿದ್ದು, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ. ರಾಜ್ಯ ಸರಕಾರವು ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರ
ಸುರಪುರ : ವಿಬಿ ಜಿ-ರಾಮ್-ಜಿ ಯೋಜನೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡಲಿದೆ. ಕಾರ್ಮಿಕರು ಮುಂದಿಟ್ಟಿರುವ ಬೇಡಿಕೆಗಳಿಗೆ ನಮ್ಮ ಸರ್ಕಾರ ಬೆಂಬಲವಾಗಿ ನಿಂತು ಕೇಂದ್ರದ ವಿರುದ್ಧ ಹೋರಾಟ ನಡ
ರಾಹುಲ್ ಗಾಂಧಿ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಸಂಸದ ನಿಶಿಕಾಂತ್ ದುಬೆಯಿಂದ ನೋಟಿಸ್
ಬೆಂಗಳೂರು : ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ ನೀಡುವ ಬಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮೈದಾನದ ಪರಿಶೀಲನಾ ವರದಿ ಸಲ್ಲಿಕೆ ಮಾಡಿದರು. ಗುರುವಾರ ವಿಧಾನಸೌಧದಲ್ಲಿ ಚಿನ್ನಸ್ವಾಮಿ ಕ್ರೀಡಾ
► ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು
ಯಾದಗಿರಿ: ಬರುವ ಲೋಕಸಭಾ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ಬಿಲ್ಲಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣಾ ನೌಕರರ ಸಂಘ (ರಿ.ನಂ. 659) ಹಾಗೂ ಜಿಲ್ಲಾ ಒಕ್ಕೂಟದ ವತಿಯಿ
ಹೊಸದಿಲ್ಲಿ, ಫೆ.12: ಪವನ್ ರತ್ನನಾಯಕೆ(60 ರನ್,28 ಎಸೆತ,8 ಬೌಂಡರಿ, 1 ಸಿಕ್ಸರ್), ನಾಯಕ ದಸುನ್ ಶನಕ(50 ರನ್, 20 ಎಸೆತ, 2 ಬೌಂಡರಿ, 5 ಸಿಕ್ಸರ್) ಅವರ ಬಿರುಸಿನ ಬ್ಯಾಟಿಂಗ್, ಕುಶಾಲ್ ಮೆಂಡಿಸ್ ಅವರ ತಾಳ್ಮೆಯ ಅರ್ಧಶತಕದ(61 ರನ್, 45 ಎಸೆತ,7 ಬೌಂಡರಿ) ನೆರವ
ಹೊಸದಿಲ್ಲಿ, ಫೆ.12: ಆಸ್ಟ್ರೇಲಿಯದ ಹಿರಿಯ ಬ್ಯಾಟರ್ ಸ್ಟೀವನ್ ಸ್ಮಿತ್ 11ನೇ ಆವೃತ್ತಿಯ ಪಂದ್ಯಾವಳಿಗಿಂತ ಮೊದಲು 14 ಕೋಟಿ ಪಾಕಿಸ್ತಾನ ರೂಪಾಯಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಪಾಕಿಸ್ತಾನ ಸೂಪರ್ ಲೀಗ್ ಇತಿಹಾಸದಲ್ಲಿ ಅತ್ಯ
ಹೊಸದಿಲ್ಲಿ, ಫೆ.12: ಏಶ್ಯನ್ ಚಾಂಪಿಯನ್ಶಿಪ್ನ ಪುರುಷರ 50 ಮೀ. ರೈಫಲ್ 3 ಪೊಸಿಶನ್ಸ್ ಸ್ಪರ್ಧೆಯಲ್ಲಿ ಭಾರತವು ಕ್ಲೀನ್ಸ್ವೀಪ್ ಸಾಧಿಸಿದ್ದು, ಸಹ ಸ್ಪರ್ಧಿ ನೀರಜ್ ಕುಮಾರ್ರನ್ನು ಸೋಲಿಸಿದ ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಚಿನ್
ಭ್ರೂಣಲಿಂಗ ಪತ್ತೆ ಕಾನೂನು ಮಾನವೀಯತೆ ಕಾಪಾಡಲು ಅಗತ್ಯ: ನ್ಯಾ.ಮರಿಯಪ್ಪ
ಬೆಂಗಳೂರು : ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವಂತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ’ದ ವತಿಯಿಂದ ಕರೆ ನೀಡಲ
ಮಂಗಳೂರು, ಫೆ.12: ಅಕ್ಷರದಾಸೋಹ ನೌಕರರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸ ಬೇಕೆಂದು ಸಿಐಟಿಯು ದ.ಕ.ಜಿಲ್ಲಾ ಉಪಾಧ್ಯಕ್ಷ ವಸಂತ ಆಚಾರಿಯವರು ಹೇಳಿದ್ದಾರೆ. ಮಂಗಳೂರು ಮಿನಿ ವಿಧಾನ ಸೌಧದ ಮುಂದುಗಡೆ ಗುರುವಾರ ನಡೆದ ಅಕ್ಷರ ದಾಸೋಹ ನ
ಹೊಸದಿಲ್ಲಿ,ಫೆ.12: 1980ರ ದಶಕಲ್ಲಿ ತನ್ನ ಸರಳ ವ್ಯಕ್ತಿತ್ವ ಮತ್ತು ಸ್ಪಷ್ಟ ವಾರ್ತಾವಾಚನದಿಂದ ಅಸಂಖ್ಯಾತ ಟಿವಿ ವೀಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ದೂರದರ್ಶನದ ಮಾಜಿ ನಿರೂಪಕಿ ಸರಳಾ ಮಹೇಶ್ವರಿ (71) ಅವರು ಗುರುವಾರ ನಿಧನರಾಗಿದ್
ಬೀದರ್: ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರದೀಪ್ ಗುಂಟಿ ಅ
ಮಂಗಳೂರು: ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ಅಭಿವೃದ್ಧಿಯ ಆಧಾರಸ್ತಂಭಗಳಾಗಿವೆ ಎಂದು ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ವಾಮಂಜೂರಿನ ಸೈಂಟ್ ಜೋಸೆಫ್ ಇಂ
ಹೊಸದಿಲ್ಲಿ,ಫೆ.12: ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಗುರುವಾರ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು,ಸರಕಾರವು ಕಾರ್ಮಿಕರು ಮತ್ತು ರೈತರ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್
ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ನೆರಮನೆಯ ಮೇಲೆ ದೂರು ನೀಡಲು ಠಾಣೆಗೆ ಹೋದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಅಪಾರ್ಟ್ಮೆಂಟ್ ನಿವಾಸಿ ಹಾಗೂ ಬ್ಯಾಂಕ್ವೊಂದ
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಬಸ್ಸುಗಳ ಮೇಲೆ ಗುಟ್ಕಾ, ತಂಬಾಕು ಹಾಗೂ ಸಿಗರೇಟ್ ಉತ್ಪನ್ನಗಳ ಜಾಹೀರಾತು ಪೋಸ್ಟರ್ಗಳನ್ನು ಅಂಟಿಸಿರುವುದನ್ನು ಖಂಡಿಸಿ ಕನ್ನಡ ಸೇನೆಯು ಗುರುವಾರ ನಗರದಲ್ಲ
ಹೊಸದಿಲ್ಲಿ,ಫೆ.12: ಪ್ರತಿಪಕ್ಷಗಳ ಸಂಸದರು ಗುರುವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಸತ್ತಿನ ಹೊರಗೆ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ಇದೊಂದು ಮೋಸದ ಒಪ್ಪಂದವಾಗಿದೆ ಎಂದು ಅವರು ಬಣ್ಣಿಸಿದರು. ಫಲಕ
ಹುಮನಾಬಾದ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ನಡೆದ ಮುಷ್ಕರಕ್ಕೆ ಬೆಂಬಲ ಸೂಚಿಸಿ, ಗುರುವಾರ ಹುಮನಾಬಾದ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿ

28 C