ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬ
ಭಟ್ಕಳ: ಪಟ್ಟಣ ಹಾಗೂ ಬಂದರು ರೋಡ್ ಪ್ರದೇಶದಲ್ಲಿರುವ ಶಾಲೆಗಳು ಮತ್ತು ಕಾಲೇಜುಗಳ 100 ಮೀ. ವ್ಯಾಪ್ತಿಯೊಳಗೆ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಲಾಗಿದ್ದು, ನಿಯಮ
ಭಟ್ಕಳ: ನವಾಯತ್ ಕಾಲನಿಯ ಅಂಜುಮನ್ ಬಾಲಕಿಯರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ದುಖ್ತರ್-ಎ-ಅಂಜುಮನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಝೈನಬ್ ಸಫಾ ಗವಾಯಿ ಹಾಗೂ ಶಿಝಾ ಶಾಬಂದ್ರಿ ಈ ಗೌರವಕ್ಕೆ ಪಾತ್
ಉಡುಪಿ: ಆನ್ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29
ಮಣಿಪಾಲ: ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀ
ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ
ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್
ಕಾಪು: ಶಿರ್ವದ ಸಾವುದ್ ಮಾತೆಯ ದೇವಾಲಯ, ಉಡುಪಿ ಧರ್ಮಪ್ರಾಂತ್ಯದ ಆರೋಗ್ಯ ಆಯೋಗ, ಕಥೊಲಿಕ್ ಸಭಾ, ಸ್ತ್ರೀ ಸಂಘಟನೆ, ಸೀನಿರ್ಯ ಸಿಟಿಜನ್ ಕ್ಲಬ್, ಐಸಿವೈಎಂ, ವಲಯ ಹೆಲ್ತ್ ಕಮಿಷನ್ ಮತ್ತು ಸೆಂರ್ಟ ಫಾರ್ ಎಕನಾಮಿಕ್ ಅಂಡ್ ಸೋಶಿಯಲ್ ನೆಟ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಅಕಾಡಮಿಯ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಜೋಕಿಂ ಸ
ಮಂಗಳೂರು: ಸಂಬಂಧಿಕರು ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಮನೆಯಿಂದ ತನ್ನ ತಾಯಿಯ ಕಾರಿನಲ್ಲಿ ಹೊರಟು ಬಂದಿದ್ದ ರಕ್ಷಣ್ ಜೆ.ಕೆ. (32) ಎಂಬವರು ಡಿ.6ರಿಂದ ಕಾಣೆಯಾದ ಬಗ್ಗೆ ಪಾಂಡೇಶ್ವರ ಠಾಣೆಯಲ್
ಮಂಗಳೂರು: ನಗರದ ಕೆಪಿಟಿ ಬಳಿಯ ಆರ್ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತ
ಮಂಗಳೂರು: ರಾ.ಹೆ.75ರ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಇದರಿಂದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಸ
ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ಆ್ಯಪ್ನಲ್ಲಿ ಬಂದ ಸಂದೇಶವನ್ನು
ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋ
ಕೊಚ್ಚಿ: ಸೌದಿ ಅರೆಬಿಯಾದ ಜಿದ್ದಾ ಸೇರಿದಂತೆ ಗಲ್ಫ್ ದೇಶಗಳಲ್ಲಿ ಪರಿಚಿತರಾಗಿರುವ ಕೇರಳದ ಉದ್ಯಮಿ ವಿ.ಪಿ. ಮುಹಮ್ಮದ್ ಅಲಿ ಅವರನ್ನು ಅಪಹರಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಅಂದು ಸಂಜೆ 6.30ರ ವೇಳೆಗೆ ಸೌದಿ ಅರೇಬಿಯದ ಜಿದ್
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಸಂಚಾರ ಸೋಮವಾರ ರದ್ದಾಗಿತ್ತು. ಮಂಗಳೂರಿಗೆ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರ
ನ್ಯೂಯಾರ್ಕ್, ಡಿ.8: ನ್ಯೂಯಾರ್ಕ್ನಲ್ಲಿರುವ ವಲಸೆ ನಿವಾಸಿಗಳು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಏಜೆಂಟರೊಂದಿಗೆ ಮಾತನಾಡದಿರಲು ಅಥವಾ ಅನುಸರಿಸದಿರುವ ಕಾನೂನು ಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯೂಯಾರ್ಕ್
ವಾಷಿಂಗ್ಟನ್, ಡಿ.8: ಯುರೋಪಿಯನ್ ಯೂನಿಯನ್ ಅನ್ನು ರದ್ದುಗೊಳಿಸಿ ಸಾರ್ವಭೌಮತ್ವವನ್ನು ಪ್ರತ್ಯೇಕ ದೇಶಗಳಿಗೆ ಹಿಂದಿರುಗಿಸಬೇಕು. ಇದು ಸರಕಾರಕ್ಕೆ ತನ್ನ ಜನರನ್ನು ಉತ್ತಮವಾಗಿ ಪ್ರತಿನಿಧಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಟೆ
ಪೋರ್ಟೊ-ನೊವೊ, ಡಿ.8: ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧ್
ಚಂಡೀಗಡ,ಡಿ.8: ವಿವಾದಾತ್ಮಕ ‘ 500 ಕೋಟಿ ರೂ.ಗಳ ಸೂಟ್ಕೇಸ್’ ಹೇಳಿಕೆಗಾಗಿ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಅಮಾನತುಗೊಳಿಸಿದೆ. ನವಜೋತ್ ಕೌ
“11 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ 121 ಜನರಿಗೆ ಶಿಕ್ಷೆ”
ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದ ವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.
ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ
ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ
ಬೆಳಗಾವಿ(ಸುವರ್ಣವಿಧಾನಸೌಧ) : ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯ
ಬೆಳಗಾವಿ(ಸುವರ್ಣ ವಿಧಾನಸೌಧ) : ಯಾವುದೇ ಕಾರಣಕ್ಕೂ ಸರಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು. ಸೋ
ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ಹೈದರಾಬಾದ್ ನಲ್ಲಿ ನಡೆ
‘ವಂದೇ ಮಾತರಂ’ ನ 150ನೇ ವರ್ಷಾಚರಣೆ | ರಾಷ್ಟ್ರಗೀತೆ ಕುರಿತು ಚರ್ಚೆ
ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು. ತಹಶೀಲ್
ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ. ಕಟ್ಟಡ ಕಾರ್ಮಿಕರ ಕು
ಕೊಪ್ಪಳ / ಕುಕನೂರ, ಡಿ.8: ತಾಲೂಕಿನ ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ ಆಗುತ್ತಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಜಾಮಿಯಾ ಮಸೀದಿಯಲ್ಲಿ ಮುಖ್ಯ
ರಾಯಚೂರು: ಉಪ ಲೋಕಾಯುಕ್ತರು ಸೂಚನೆ ನೀಡಿ ತಿಂಗಳುಗಳು ಗತಿಸಿದರೂ ದೇವದುರ್ಗ ರಸ್ತೆ ಅಗಲೀಕರಣ ನಡೆಸದ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಅಳ್ಳಪ್ಪ ಅಮರಾಪುರು ಆಗ್ರಹಿಸಿದರು. ಅವರಿಂದು ಮಾಧ್
ಹೈದರಾಬಾದ್,ಡಿ.8: ಎರಡು ಅಂತರರಾಷ್ಟ್ರೀಯ ಯಾನಗಳು ಸೇರಿದಂತೆ ವಿವಿಧ ನಗರಗಳಿಂದ ಬರುತ್ತಿದ್ದ ಮೂರು ವಿಮಾನ ಯಾನಗಳಿಗೆ ಬಾಂಬ್ ಬೆದರಿಕೆಗಳನ್ನು ಇಲ್ಲಿಯ ರಾಜೀವ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಆರ್ಜಿಐಎ) ಸ್ವೀಕರಿ
ಬಸವಕಲ್ಯಾಣದಲ್ಲಿ ‘ಸೂಫಿ ಸಂತ ಸಮ್ಮೇಳನ’
ಕೊಚ್ಚಿ,ಡಿ.8: 2017ರಲ್ಲಿ ಚಲನಚಿತ್ರ ನಟಿಯ ಅಪಹರಣ ಹಾಗೂ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಟ ದಿಲೀಪ್ ಅವರನ್ನು ದೋಷಮುಕ್ತಗೊಳಿಸಿದ ಎರ್ನಾಕುಲಂಜಿಲ್ಲಾ ಹಾಗೂ ಪ್ರಧಾನ ಸೆಶನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇ
ಬ್ರಿಸ್ಬೇನ್, ಡಿ.8: ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಗಾಬಾ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ತಂಡ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಹೆಸರಲ್ಲಿದ್ದ ಅನಪ
ಭುವನೇಶ್ವರ, ಡಿ.8: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾವು ಕಟಕ್ ನ ಬಾರಬತಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಬಹುನಿ
ದುಬೈ, ಡಿ.8: ರಾಯ್ಪುರದಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಸೋಮವಾರ ಟೀಮ್ ಇಂಡಿಯಾಕ್ಕೆ ಅದರ ಪಂದ್ಯಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಏಕದಿನ ಪಂದ್ಯವನ್ನು ಭಾರತ
ಹೈದರಾಬಾದ್, ಡಿ.8: ಬರೋಡ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ಅಮಿತ್ ಪಾಸ್ಸಿ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಸೋಮವಾರ ನಡೆದ ಗ್ರೂಪ್ ಹಂತದ T20 ಪಂದ್ಯದಲ್ಲಿ ಸರ್ವಿಸಸ್ ತಂಡದ ವಿರುದ್ಧ ಆಡಿದ ತನ್ನ ಚೊಚ
ಮಂಗಳೂರು:ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ. ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ
ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ರದ್ದತಿಯಿಂದ ತೊಂದರೆಗೀಡಾಗಿರುವ ಪ್ರಯಾಣಿಕರಿಗೆ ನೆರವನ್ನು ಒದಗಿಸುವಂತೆ ಮತ್ತು ಹಣವನ್ನು ಮರುಪಾವತಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯವ
ಬೆಂಗಳೂರು : ನಗರದಲ್ಲಿ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರಾಗಿದ್ದು, ಸಾ
ಹೊಸದಿಲ್ಲಿ, ಡಿ.8: ಇಂಡಿಗೊ ಬಿಕ್ಕಟ್ಟು ಏಳನೇ ದಿನವಾದ ಸೋಮವಾರವೂ ಮುಂದುವರಿದಿದ್ದು, ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 500 ಇಂಡಿಗೊ ಯಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಗಳ ಕಾರ್ಯಾಚರಣೆಯಲ್ಲಿ ಬಿಕ್ಕಟ್ಟಿಗೆ ಸಂಸ್ಥೆಯ
ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡ
Photo Credit : bollywoodhungama.com ಬಾಲಿವುಡ್ ನಟ ರಣ್ವೀರ್ ಸಿಂಗ್ ನಟಿಸಿರುವ ‘ಧುರಂದರ್’ ಸಿನಿಮಾ ಮೂರು ದಿನಗಳಲ್ಲಿ 158 ಕೋಟಿ ರೂ. ಗಳಿಕೆ ಮಾಡಿದೆ. ಆದರೆ ಉತ್ತಮ ಓಪನಿಂಗ್ ವಿಚಾರದಲ್ಲಿ ಕನ್ನಡದ ‘ಕಾಂತಾರ’ ಸಿನಿಮಾದ ದಾಖಲೆ ಮೀರಿಸಲು ಸಾಧ್ಯವಾಗಿಲ್
ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್
ವಂದೇ ಮಾತರಂ ಚರ್ಚೆಯಲ್ಲಿ ಪ್ರಶ್ನೆಗಳ ಸುರಿಮಳೆ
ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳ
ಕಲಬುರಗಿ: ತಾಲ್ಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು. ಶರಣ ಸಿರಸಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ ಭರಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಭಾಷಣ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2025ರ ನಿಯಮಗಳ ಪ್ರಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಇನ್ನು ಮುಂದೆ ʼಬಿ ಖಾತಾʼ ಸೃಷ್ಟಿಸಲು ಅವಕಾಶ ಇರುವುದಿಲ್ಲ. ಗ್ರಾಮೀಣ ಪ್ರದೇಶದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ
ಬ್ರಹ್ಮಾವರ: ಸ್ಥಳೀಯ ಕೊರಗ ಕುಟುಂಬಗಳು ಹಲವು ದಶಕದಿಂದ ಹೊಟ್ಟೆಪಾಡಿಗಾಗಿ ನಡೆಸಿಕೊಂಡು ಬಂದಿರುವ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೊರ
ಮಂಗಳೂರು: ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಸಿಪಿ
ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ
ಕಲಬುರಗಿ: ಸುಟ್ಟ ವಿದ್ಯುತ್ ಪರಿವರ್ತಕಗಳನ್ನು(ಟಿ.ಸಿ) ನಿಗದಿತ ಕಾಲಮಿತಿಯಲ್ಲಿ ಬದಲಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜೆಸ
ಯಾದಗಿರಿ: ಸತತ ಶ್ರಮ ಹಾಕಿ ವಕ್ಫ್ ಆಸ್ತಿಗಳನ್ನು ಉಮ್ಮಿದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ಈ ಕೆಲಸದಲ್ಲಿ ಗಿರಿಜಿಲ್ಲೆಯಲ್ಲಿ ಅತಿ ಹೆಚ್ಚು ಆಸ್ತಿಗಳನ್ನು ಅಪ್ಲೋ
ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14 ಆರೋಪಗಳ ವಿಚಾರಣೆ ಪೂರ್ಣಗೊಂಡಿದ್ದು, ಉಳಿದ 3 ಆರೋಪಗಳ ಕುರಿತ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣ
ಮಂಗಳೂರು: ಬಾಡಿಗೆ ಮಾಡುತ್ತಿದ್ದ ಎರಡು ಖಾಸಗಿ ಕಾರುಗಳನ್ನು ಸೋಮವಾರ ಕಂಕನಾಡಿ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಮಾಡಿದ ದ.ಕ. ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸರ ಮೂಲಕ ಆರ್ಟಿಒ ಅಧ
ಹೊಸದಿಲ್ಲಿ: ವಂದೇಮಾತರಂ ಗೀತೆ ಕುರಿತು ಲೊಕಸಭೆಯಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಜವಾಹರ್ ಲಾಲ್ ನೆಹರೂ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಹಾಡು ವಂ
ಉಡುಪಿ: ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂಧಿಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ
ಮಂಗಳೂರು: ಪಂಪ್ವೆಲ್ನ ಇಸ್ಲಾಮಿಕ್ ಕಲ್ಚರಲ್ ಸೆಂಟರ್ನ ನಗರದ ಹೊರವಲಯದ ಅಡ್ಯಾರ್ನಲ್ಲಿ 6 ಕೋಟಿ ರೂ . ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ತಖ್ವಾ ಹಿಫ್ಝುಲ್ ಕುರ್ಆನ್ ಅಕಾಡೆಮಿ , ತಖ್ವಾ ಪಬ್ಲಿಕ್ ಸ್ಕೂಲ್ ಮತ್ತು ಹಾಸ್
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರಕಾರಕ್ಕೆ ದುಬಾರಿಯಾಗುವ ತೀ
ಕೊಪ್ಪಳ : ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಸಮೀಪ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹನುಮನ ಹಟ್ಟಿ ಗ್ರಾಮದ ಕರಿಯಪ್ಪ (26) ಹಾಗೂ
ಐದು ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ನೀಡಿ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್
ಯಾದಗಿರಿ: ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯವಾದ ಪ್ರತಿನಿಧಿತ್ಯ ದೊರೆಯಬೇಕಾದರೇ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್
ದೇವದುರ್ಗ : ದೇವದುರ್ಗ ಪ್ರವಾಸಿ ಮಂದಿದಲ್ಲಿ ಜಿಲ್ಲಾ ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಯೇಸು ಮಿತ್ರ ಮತ್ತು ಶ್ರೀಮತಿ ನಂದಕಿಶೋರ ಹಮ್ಮಿಕೊಂಡ ಸಭೆಯಲ್ಲಿ ಎಲ್ಲಾ ವ್ಯಾಪಾರ
ರಾಯಚೂರು: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಕುರ್ಚಿ ಕಾದಾಟ ಬಿಟ್ಟು ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜನತಾದಳ ರಾಯಚೂರು ಗ್ರಾಮೀಣ ಘಟಕದ ವತಿಯಿಂ
ಮನೆಯಿಂದಲೇ ಕೆಲಸ ಮಾಡಿದ್ರೆ ಭಡ್ತಿಗೆ ಸಮಸ್ಯೆ
ದೇವದುರ್ಗ : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ನೀಲಮ್ಮ ಅವರ ಪತಿ ರಾಜಶೇಖರ ರಾಠೋಡ ಅವರ ವಿರುದ್ದ ಪಿಡಿಒ ಲಿಂಗಪ್ಪ ರಾಠೋಡ ಅವರು ದೇವದುರ್ಗ ಪೊಲ
ರೋಗಿಯ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರಿಂದ ಯಾವುದೇ ನಿರ್ಲಕ್ಷ್ಯವಿಲ್ಲ: ಡಾ.ಶರಣಪ್ರಕಾಶ ಪಾಟೀಲ್
ಬೆಳಗಾವಿ (ಸುವರ್ಣಸೌಧ) : ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ‘ತಿಮ್ಮಕ್ಕ ವಸ್ತು ಸಂಗ್ರಹಾಲಯ’ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆಯನ್ನು ರಾಜ್ಯ ಸ
ಬೆಳಗಾವಿ(ಸುವರ್ಣವಿಧಾನಸೌಧ) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿ
ಬೆಳಗಾವಿ(ಸುವರ್ಣ ವಿಧಾನಸೌಧ) : ಸಮಸ್ಯೆಗಳು ಯಾವಾಗಲೂ ಇರುತ್ತವೆ, ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಎಂದೇ ರಾಜ್ಯದ ಜನತೆ ನಮಗೆ ಅಧಿಕಾರ ಕೊಟ್
ಕ ರ್ನಾಟಕದ ಉತ್ತರದ ಜಿಲ್ಲೆಗಳಿಗೆ ಬೆಂಗಳೂರು ತುಂಬಾ ದೂರ.ಆದರೆ ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ರಾಜಧಾನಿ ದೂರವಲ್ಲ. ಅಲ್ಲಿನ ಜನರಿಂದ ಚುನಾಯಿತರಾಗಿ ಬರುವ ಬಹುತೇಕ ಜನ ಪ್ರತಿನಿಧಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ
‘ಎಲ್ಲ ಗ್ರಾ.ಪಂ.ಗಳಲ್ಲಿ ಹಂತ ಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ’
ಬೆಳಗಾವಿ(ಸುವರ್ಣವಿಧಾನಸೌಧ) : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡ
ಬೆಳಗಾವಿ(ಸುವರ್ಣ ವಿಧಾನಸೌಧ) : ಪರಿಷತ್ ಕಲಾಪದಲ್ಲಿ ತಮ್ಮ ವಿರುದ್ಧ ‘ಅವಿಶ್ವಾಸ ನಿರ್ಣಯ’ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. ಸೋಮವಾರ ಇಲ
ಬೆಳಗಾವಿ : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುವರ್ಣಸೌಧದದ ವ
ತಿರುವನಂತಪುರಂ: 2017ರಲ್ಲಿ ತಮ್ಮ ಸಹ ನಟಿಯೊಬ್ಬರ ಮೇಲೆ ನಡೆದಿದ್ದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಟನೆಯ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎರ್ನಾಕುಲಂನ ಸೆಷನ್ಸ್ ನ್ಯಾಯಾಲ
ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕಚ್ಚಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರ
ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸಂಸ್ಥೆ ಯ ನೂರಾರು ವಿಮಾನಗಳು ರದ್ದಾದ ಪರಿಣಾಮ ದೇಶದಾದ್ಯಂತ ಪ್ರಯಾಣಿಕರು ಅನುಭವಿಸಿದ ತೊಂದರೆಯನ್ನು ಉಲ್ಲೇಖಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮ
ಪ್ರಣಾಳಿಕೆಯಲ್ಲಿನ ಘೋಷಣೆಗಳು ಹೇಗೆ ಭ್ರಷ್ಟಾಚಾರಕ್ಕೆ ಸಮವಾಗುತ್ತವೆ? ಎಂದ ನ್ಯಾಯಾಲಯ
ಯಾದಗಿರಿ : ಹಾಡು ಹಗಲೇ ಹಾಡಹಗಲೇ ಮನೆಕಳ್ಳತನಕ್ಕೆ ಯತ್ನಿಸಿರುವ ಘಟನೆ ನಗರದ ಮಾತಾ ಮಾಣಿಕೇಶ್ವರಿ ನಗರದಲ್ಲಿ ಸೋಮವಾರ ಬೆಳಗ್ಗೆ 10.30 ರ ಸುಮಾರಿಗೆ ನಡೆದಿದೆ. ಮನೆಯ ಯಜಮಾನಿಯ ಜಾಗುರುಕತೆಯಿಂದಾಗಿ ಮನೆಕಳ್ಳತನದ ಯತ್ನ ವಿಫಲಗೊಂಡಿದ
ಚಿನ್ನದ ದರಗಳು ತೀವ್ರ ಏರಿಳಿತದ ನಡುವೆ ವಹಿವಾಟು ನಡೆಸುತ್ತಿವೆ. ಒಂದು ದಿನ ಹೆಚ್ಚಾದರೆ, ಮರುದಿನ ಕಡಿಮೆಯಾಗುತ್ತಿದೆ. ಹಿಂದಿನ ದಿನ ಏರಿಕೆಯಾಗಿದ್ದ ದರ ರವಿವಾರ ಮತ್ತೆ ಇಳಿಕೆ ಕಂಡಿದೆ. ಸೋಮವಾರ ಮತ್ತೆ ಏರಿಕೆ ಕಂಡಿದೆ. ಡಿಸೆಂಬರ
ಬೆಳಗಾವಿ : ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಂಘಟನೆಯ ಜಿಲ್ಲಾ ಘಟಕದ ಅ
ಧೂಮಪಾನ, ಮದ್ಯಪಾನ, ಒತ್ತಡ, ಖಿನ್ನತೆಯಿಂದ Sperm ಗುಣಮಟ್ಟ ಕುಸಿತ -- ಬಂಜೆತನವನ್ನು ಮಹಿಳೆಯರ ಸಮಸ್ಯೆ ಎಂದು ಭಾವಿಸಿರುವ ಕಾಲ ದೂರ ಹೋಗಿದೆ. ಇತ್ತೀಚೆಗೆ ಸಂಗಾತಿಗಳು ಮದುವೆಗೆ ಮುಂಚೆಯೇ ಬಂಜೆತನದ ಸಮಸ್ಯೆ ಇದೆಯೇ ಎನ್ನುವ ಪರೀಕ್ಷೆ ನ
ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಚರಿಸಲು ಮುಂದಾದ ಎಂಇಎಸ್ ಮುಖಂಡರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಒಬ್ಬೊಬ್ಬರನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ಅಧಿ
ಹೊಸದಿಲ್ಲಿ: ತಮ್ಮ ಪತಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದು ಕಾನೂನುಬಾಹಿರ ಹಾಗೂ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವ ನಿರಂಕುಶಾಧಿಕಾರಿ ವರ್ತನೆ ಎಂ
ಹೊಸದಿಲ್ಲಿ: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿನ ವ್ಯತ್ಯಯ ಏಳನೆಯ ದಿನವೂ ಮುಂದುವರಿದಿದ್ದು, ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ಸೋಮವಾರ ಕೂಡಾ 300ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದಾಗಿ ದಿಲ್ಲಿ ವಿಮಾನ ನಿಲ್ದಾಣ
ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ.ನರಹರಿ, ವಿಧಾನ ಪರಿಷತ್ತಿನ ಹಾ

18 C