ಮಂಗಳೂರು : ಹೆಸರಾಂತ ಬಿಲ್ಡರ್, ಇನ್ - ಲ್ಯಾಂಡ್ ಬಿಲ್ಡರ್ಸ್ ನ ಅಧ್ಯಕ್ಷ ಹಾಗು ಆಡಳಿತ ನಿರ್ದೇಶಕ ಸಿರಾಜ್ ಅಹಮದ್ ಅವರ ತಾಯಿ ಆಸಿಯಾ ಎಂ.ಯೂಸುಫ್ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಗುರುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ
ಕಾರ್ಕಳ: ಹೆಸರಾಂತ ಬಿಲ್ಡರ್ ಸಿರಾಜ್ ಅಹಮದ್ (ಇನ್-ಲ್ಯಾಂಡ್ ಬಿಲ್ಡರ್ಸ್) ಅವರ ತಾಯಿ ಆಸಿಯಾ ಎಂ. ಯೂಸುಫ್ (91) ಅವರು ನಿಧನರಾದರು. ಇವರು ಗಂಜಿಮಠ ಮುಹಮ್ಮದ್ ಯೂಸಫ್ ಅವರ ಧರ್ಮಪತ್ನಿ. ಮೃತರು ಆರು ಮಂದಿ ಗಂಡು ಮಕ್ಕಳು, ಇಬ್ಬರು ಹೆಣ್ಣು ಮ
ಸಿಂಧನೂರು : ಭೀಮಾ ಕೋರೆಗಾಂವ್ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ, ಭೀಮಾ ಕೋರೆಗಾಂವ್ ಯುದ್ಧ ವಿಜಯೋತ್ಸವ ಆಚರಣಾ ಸಮಿತಿಯ ವತಿಯಿಂದ ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ, ಪಿಡಬ್ಲ್ಯ
ಹೊಸ ವರ್ಷದ ಆಗಮನದ ಹೊತ್ತಿಗೆ ಮದ್ಯದ ಹೊಳೆ ಹರಿಯುವುದು ಸಾಮಾನ್ಯ. ಮದ್ಯ ಸೇವಿಸಿ ಸಂಭವಿಸುವ ಅವಘಡಗಳು ಮಾಧ್ಯಮಗಳಲ್ಲಿ ಪ್ರತೀ ವರ್ಷವ ಕೊನೆಯಲ್ಲಿ ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿರುತ್ತವೆ. ಆದರೆ ಈ ಬಾರಿ ಮಾಧ್ಯಮಗ
ಹೊಸದಿಲ್ಲಿ: ಹೊಸ ಸಾಮಾಜಿಕ ಭದ್ರತಾ ಸಂಹಿತೆಯಡಿ ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲು ಗಿಗ್ ಹಾಗೂ ಪ್ಲಾಟ್ಫಾರಂ ಕಾರ್ಮಿಕರು ಒಂದು ಹಣಕಾಸು ವರ್ಷದಲ್ಲಿ ಒಬ್ಬ ಗುತ್ತಿಗೆದಾರನ ಜತೆ ಕನಿಷ್ಠ 90 ದಿನ ಕೆಲಸ
ಹೊಸದಿಲ್ಲಿ: ದೇಶದ ಕಾನೂನನ್ನು ಉಲ್ಲಂಘಿಸಿ 2025ರ ಡಿಸೆಂಬರ್ 23ರಂದು ವಿಮಾನ ಚಲಾವಣೆಗೆ ಮುನ್ನ ಮದ್ಯಪಾನ ಮಾಡಿದ್ದ ಪೈಲಟ್ ವಿರುದ್ಧ ಈ ತಿಂಗಳ 26ರೊಳಗೆ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ಕೆನಡಾ ಸರ್ಕಾರ ಏರ್ ಇಂಡಿಯಾಗೆ ಸೂಚನೆ ನೀಡಿ
ಢಾಕಾ: ಗಂಗಾನದಿ ನೀರು ಹಂಚಿಕೆ ಒಪ್ಪಂದ ನವೀಕರಣದ ಸಂಬಂಧ ಭಾರತ ಹಾಗೂ ಬಾಂಗ್ಲಾದೇಶ ಮಾತುಕತೆ ಆರಂಭಿಸಿವೆ. 30 ವರ್ಷಗಳ ಹಿಂದೆ ಸಹಿ ಮಾಡಲ್ಪಟ್ಟ ಒಪ್ಪಂದ 2026ರ ಡಿಸೆಂಬರ್ ನಲ್ಲಿ ಕೊನೆಗೊಂಡ ಹಿನ್ನೆಲೆಯಲ್ಲಿ ಒಪ್ಪಂದ ನವೀಕರಣ ಸಂಬಂಧ ಮ
ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದ
ಇರಾನ್ನಲ್ಲಿ ಆರ್ಥಿಕತೆ ಕುಸಿತದಿಂದಾಗಿ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದ್ದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಡಿ.28ರಂದು ಆರಂಭವಾಗಿದ್ದ ಜನರ ಪ್ರತಿಭಟನೆ ಈಗ ಮತ್ತಷ್ಟು ತೀವ್ರಗೊಂಡಿದೆ. ಪ್ರತಿಭಟನಾಕಾರರು
ಸಾಂದರ್ಭಿಕ ಚಿತ್ರ | Photo Credit : freepik 2026 ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ, ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಪಾನ್ ಮಸಾಲಾ, ಸಿ
ಯಾದಗಿರಿ : ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ನಿವೃತ್ತರಾದ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಸಾಮೂಹಿಕ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಭೆಯ ಅಧ
ಯಾದಗಿರಿ : ಮನುಷ್ಯನಿಗೆ ಒಳ್ಳೆಯದನ್ನು ಗುರುತಿಸುವ ಸೂಕ್ಷ್ಮ ಜ್ಞಾನ, ಒಳ್ಳೆಯದನ್ನು ಸಾಧಿಸುವ ಛಲ, ಲೋಕ ವ್ಯವಹಾರದಲ್ಲಿ ಪಾಕ್ವತೆ ಹಾಗೂ ಸಾಮಾಜಿಕ ವಿನಯ ಅವಶ್ಯಕವಾಗಿವೆ ಎಂದು ವಿದ್ವಾಂಸ ಗೊ.ರು. ಚನ್ನಬಸಪ್ಪ ಹೇಳಿದರು. ನಗರದ ಪಾಟ
ಬಳ್ಳಾರಿ, ಜ.1: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ
ತಿರುವನಂತಪುರಂ: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಮೊದಲ ಹಂತದ ಪುನರ್ವಸತಿ ಯೋಜನೆಯ ಭಾಗವಾಗಿ ಫೆಬ್ರವರಿಯ ವೇಳೆಗೆ ಎಲ್ಲ ಸಂಬಂಧಿತ ಸೌಲಭ್ಯಗಳೊಂದಿಗೆ ಸುಮಾರು 300 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಹಸ್ತಾಂತರಿಸುವ ಗುರಿಯ
ಝೀಶನ್ ಅನ್ಸಾರಿ | Photo Credit : SRH X ಹೊಸದಿಲ್ಲಿ: ವಿಜಯ್ ಹಝಾರೆ ಟ್ರೋಫಿ ಬೌಲರ್ಗಳಿಗೆ ಹೇಳಿ ಮಾಡಿಸಿದ ಟೂರ್ನಿ ಅಲ್ಲ ಎಂಬ ಜನಜನಿತ ಮಾತೊಂದಿದೆ. ಇಲ್ಲಿ ಶತಕಗಳಿಗೆ ಬರವೇ ಇರುವುದಿಲ್ಲ. ತ್ರಿಶತಕದ ಮೊತ್ತಗಳಂತೂ ಈ ಪಂದ್ಯಾವಳಿಯಲ್ಲಿ ತೀರ
ಹೊಸದಿಲ್ಲಿ, ಜ. 1: ಗರ್ಭಪಾತಕ್ಕೆ ಮಹಿಳೆಯ ಇಚ್ಛೆ ಮತ್ತು ಒಪ್ಪಿಗೆಯಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟಿರುವ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಗಂಡನ ಒಪ್ಪಿಗೆಯಿಲ್ಲದೆ ಗರ್ಭಪಾತ ನಡೆಸಲು ಮಹಿಳೆಯೊಬ್ಬರಿಗೆ ಅನುಮತಿ ನೀಡಿದೆ. ತ
ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಅಕ್ರಮ ಚಟುವಟಿಕೆಗಳ ಕುರಿತಾಗಿ ಸಮಗ್ರ ತನಿಖೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧ
ಮಂಗಳೂರು, ಜ.1: ಮೂಲತಃ ಉಪ್ಪಿನಂಗಡಿಯ ಮಜಲ್ನ ಪ್ರಸಕ್ತ ಗಂಜಿಮಠದಲ್ಲಿ ವಾಸವಾಗಿದ್ದ ಅಬ್ದುಲ್ ರಹ್ಮಾನ್ ಕೆಂಪಿ (58) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಸಹಿತ ಅಪಾರ ಬಂಧುಬಳಗವ
ಮಂಗಳೂರು: NRI ಪ್ರವಾಸಿಗಳ್ ಕಲ್ಲೇಗ ಜಮಾಅತ್ ಇದರ ವಾರ್ಷಿಕ ಮಹಾಸಭೆ ನಡೆಯಿತು. ಕಲ್ಲೇಗ ಮಸೀದಿಯ ಖತೀಬರಾದ ಹಸನ್ ಹರ್ಷದಿ ದುಆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಮ್ಮುಚ್ಚ ಬೊಳ್ವಾರ್ ವಹಿಸಿದರು. ಸಮಿತಿಯ ಪ್ರಧಾನ ಕಾರ್ಯದ
ಮಂಗಳೂರು, ಜ.1: ಮಾದಕ ವಸ್ತು ಸೇವನೆ ಮಾಡಿ ಆರೋಪದ ಮೇಲೆ ಬರ್ಕೆ ಮತ್ತು ಉರ್ವ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ನಿಖಿಲ್ ಪಿ. ಎಸ್(19) ಎಂಬಾತ ಡಿ.31ರಂದು ಲೇಡಿಹಿಲ್ ಬಳಿ ಅಮಲಿನಲ್ಲಿದ್ದಂತೆ ಕಂಡ
ಬಜ್ಪೆ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭೀಮಾ ಕೋರೆಂಗಾವ್ ಕದನದ 208ನೇ ವರ್ಷದ ಪ್ರಯುಕ್ತ ವಿಜಯೋತ್ಸವ, ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮವ
ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ವರದಿ
ಚಂಡಿಗಡ, ಜ.1: ಭಾರತದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ವಿಜಯ್ ಹಝಾರೆ ಟ್ರೋಫಿ ಟೂರ್ನಮೆಂಟ್ ನಲ್ಲಿ ಪಂಜಾಬ್ ತಂಡದ ಪರ ಮುಂಬರುವ ಸುತ್ತಿನ ಪಂದ್ಯಗಳಲ್ಲಿ ಆಡಲು ಸಂಪೂರ್ಣ ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಭಾರತದ ಟೆಸ್ಟ್ ಹ
ಹಾಸನ : ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದ
ತಿರುವನಂತಪುರ, ಜ.1: ಶಬರಿಮಲೆ ದೇವಾಲಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕಲಾಕೃತಿಗಳಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಈ ಪ್ರಸಿದ್ಧ ಕ್ಷೇತ್ರದಲ್ಲಿ ನಡೆದಿರುವ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂ
37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ
ಹೊಸದಿಲ್ಲಿ, ಜ.1: ಭಾರತೀಯ ಕ್ರಿಕೆಟ್ ತಂಡವು 2026ರ ಸಾಲಿನಲ್ಲಿ ಮೂರು ವಿಶ್ವ ಪ್ರಶಸ್ತಿಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದು, ಟೆಸ್ಟ್ ತಂಡವಾಗಿ ಅಗ್ರ ಸ್ಥಾನಕ್ಕೇರುವುದು ಭಾರೀ ಸವಾಲಾಗಿದೆ. ಅಂಡರ್-19 ವಿಶ್ವಕಪ್ (ಜನವರಿ–ಫೆಬ್ರ
ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟಲ್ ಮತ್ತು ಪಿಜಿ ಸಂಸ್ಥೆಗಳಲ್ಲಿ ಸುರಕ್ಷತಾ ನಿಯಮಗಳು ಅನುಸರಣೆ ಮಾಡುವುದು ಕಡ್ಡಾಯವಾಗಿದೆ ಎಂದು ನಗರ ಪಾಲಿಕೆ ಆಯುಕ್
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವದ ಬೃಹತ್ ಮೆರವಣಿಗೆಗೆ ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ನ ತಾಲೂಕಾಧ್ಯಕ್ಷ ಹಾಗೂ ಡಾ.ಬಿ.ಆ
ಹೊಸದಿಲ್ಲಿ, ಜ. 1: ದೇಶೀಯ ಕ್ರಿಕೆಟ್ನಲ್ಲಿ ಸರ್ಫರಾಝ್ ಖಾನ್ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದ್ದಾರೆ. ಸರ್ಫರಾಝ್ ಪರ ಬ್ಯಾಟ್ ಬೀಸಿರುವ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, 2026ರ ಆವೃತ್ತಿಯ ಐಪಿಎಲ್ ನಲ್ಲಿ ಚೆನ್
ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿ
ಮೆಲ್ಬರ್ನ್, ಜ.1: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್ಸಿಜಿ) ಜನವರಿ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ತಂಡದ ವಿರುದ್ಧ ಐದನೇ ಹಾಗೂ ಕೊನೆಯ ಆ್ಯಶಸ್ ಟೆಸ್ಟ್ ಪಂದ್ಯಕ್ಕಾಗಿ 15 ಸದಸ್ಯರನ್ನು ಒಳಗೊಂಡ ಆಸ್ಟ್ರೇಲಿಯ ಕ್ರಿಕೆಟ್ ತಂಡ
ಮಾಸ್ಕೋ, ಜ.1: ಉಕ್ರೇನ್ನಿಂದ ವಶಕ್ಕೆ ಪಡೆದಿರುವ ಖೆರ್ಸಾನ್ ಪ್ರದೇಶದ ಮೇಲೆ ಬುಧವಾರ ತಡರಾತ್ರಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ನಾಗರಿಕರು ಗಾಯಗೊಂಡಿರುವುದಾಗಿ ರಶ್ಯದ ಅ
ಮಂಗಳೂರು, ಜ.1: ಹೊಸ ವರ್ಷಾಚರಣೆಯ ವೇಳೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 52 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಪೊಲೀಸರ ತಪ
‘ಸಾಮಾಜಿಕ ಸಮಾನತಾ ದಿನ’ ಕಾರ್ಯಕ್ರಮ
ಕಲಬುರಗಿ : ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ (ರಿ), ಕಲಬುರಗಿ ಉತ್ತರ ವಲಯ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿಯಾಗಿ ಜಹಾಂಗೀರ್ ರಹಮತ್ ಉಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳ
ಕಲಬುರಗಿ : ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿ
ಡೆಹ್ರಾಡೂನ್, ಜ. 1: ತ್ರಿಪುರಾದ 24 ವರ್ಷದ ಏಂಜೆಲ್ ಚಕ್ಮಾ ಅವರ ಹತ್ಯೆ ಖಂಡಿಸಿ ಹಾಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ಈಶಾನ್ಯದ ವಿದ್ಯಾರ್ಥಿಗಳು ಡೆಹ್ರಾಡೂನ್ನಲ್ಲಿ ಗುರುವಾರ ಮೊಂಬತ್ತಿ ಮೆರವಣಿಗೆ ನಡೆಸಿದರು. ‘‘ಯುನಿಫೈಡ್ ತ್
ಇಂದೋರ್, ಜ. 1: ಇಲ್ಲಿನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆಯ ಕುರಿತಂತೆ ಅಧಿಕಾರಿಗಳು ಹಾಗೂ ಸ್ಥಳೀಯರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತ
ಹೊಸದಿಲ್ಲಿ, ಜ. 1: ಒಟ್ಟು ಸುಮಾರು 5 ಕೋ. ರೂ. ಮೌಲ್ಯದ 7 ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸುವ ವಿವಾದಾತ್ಮಕ ಟೆಂಡರ್ ಅನ್ನು ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ 2 ತಿಂಗಳ ಬಳಿಕ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ಗ
ಮಂಜೇಶ್ವರ: ಸಮಸ್ತ ಸುಂದರ ದೇವರ ರಾಜ್ಯವೆಂದು ಹೆಸರು ಪಡೆದ ಕೇರಳವನ್ನು ಯುಡಿಎಫ್ ಮತ್ತು ಬಿಜೆಪಿ ಮತ ರಾಜ್ಯವನ್ನಾಗಿಸಲು ಶ್ರಮಿಸುತ್ತಿವೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ, ಶಾಸಕ ಎಂ ರಾಜಗೋಪಾಲನ್ ತಿಳಿಸಿದ್ದಾರೆ. ಅವರು ಸ
ಹುಮನಾಬಾದ್ : ತಾಲೂಕಿನ ಚಿಟಗುಪ್ಪ ಪಟ್ಟಣದಲ್ಲಿ ರಾಶಿ ಮಾಡುವ ದೊಡ್ಡ ಯಂತ್ರವೊಂದು ಬ್ರೇಕ್ ವಿಫಲಗೊಂಡ ಪರಿಣಾಮ ಡಿವೈಡರ್ಗೆ ಗುದ್ದಿ, ನಂತರ ರಸ್ತೆ ಪಕ್ಕದಲ್ಲಿ ನಿಂತಿದ್ದ ಆಟೋಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದ್ದು, ಭ
ಹೊಸದಿಲ್ಲಿ, ಜ. 1: ಆಪರೇಶನ್ ಸಿಂಧೂರ್ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಧಾನ ಏರ್ಪಡಿಸಲು ಚೀನಾ ಮಧ್ಯಸ್ಥಿಕೆ ವಹಿಸಿತ್ತೆಂಬ ಚೀನಿ ವಿದೇಶಾಂಗ ಸಚಿವರ ಹೇಳಿಕೆ ಭಾರತಕ್ಕೆ ಆಗಿರುವ ಮುಖಭಂಗವಾಗಿದ್ದು, ಅದನ್ನು ಕೇಂದ್ರ ಸರಕಾರ
ಹೊಸದಿಲ್ಲಿ, ಜ. 1: ಪರಸ್ಪರರ ಅಣುಸ್ಥಾವರಗಳ ಮೇಲೆ ದಾಳಿ ನಡೆಸದಂತೆ ಉಭಯ ದೇಶಗಳನ್ನು ನಿರ್ಬಂಧಿಸುವ ದ್ವಿಪಕ್ಷೀಯ ಒಪ್ಪಂದದಡಿ ಭಾರತ ಹಾಗೂ ಪಾಕಿಸ್ತಾನ ಗುರುವಾರ ತಮ್ಮಲ್ಲಿನ ಅಣುಸ್ಥಾವರಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ.
ತ್ರಿಪುರಾದ ಏಂಜಲ್ ಚಕ್ಮಾ ಎಂಬ ವಿದ್ಯಾರ್ಥಿಯನ್ನು ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಐವರು ಯುವಕರು ಇರಿದು ಕೊಂದಿದ್ದರು. ಉತ್ತರಾಖಂಡದಲ್ಲಿ ನಡೆದ ಜನಾಂಗೀಯ ದ್ವೇಷ ಪ್ರಕರಣವು ಈಶಾನ್ಯ ಭಾರತದ ಅನೇಕರಿಗೆ 2014ರಲ್ಲಿ ದಿಲ್ಲಿ
ಬೆಂಗಳೂರು : ರಾಜ್ಯ ಸರಕಾರವು ಹೊಸ ವರ್ಷದ ಪ್ರಯುಕ್ತ 23 ಮಂದಿ ಐಎಫ್ಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ. ಧಾರವಾಡ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಅವರನ್ನು ಧಾರವಾಡ ವೃತ್
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17 ರಿಂದ ನಾಪತ್ತೆಯಾಗಿರುವುದಾಗಿ ಅವರ ಸಹೋದರ ದೂರ
ನ್ಯೂಯಾರ್ಕ್: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧನದಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್
ಉಡುಪಿ, ಜ.1: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್ಮೆಂಟ್ ಮೂಡುಬಿದಿರೆ ಇದರ ವತಿಯಿಂದ ಜನವರಿ ತಿಂಗಳಿನಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್
ಬೆಂಗಳೂರು : ಕೋಗಿಲು ಪ್ರಕರಣದಲ್ಲಿ ಅಧಿಕಾರಿಗಳ ಪ್ರಕಾರ ನೆಲಸಮಗೊಳಿಸಿರುವ ಶೆಡ್ಗಳ ಸಂಖ್ಯೆ-167. ಆದರೆ, 250ಕ್ಕೂ ಹೆಚ್ಚು ನಿವಾಸಿಗಳು ಅರ್ಜಿ ಸಲ್ಲಿಸಿದ್ದಾರೆ. ನೆಲಸಮಗೊಂಡ ಒಂದೇ ಮನೆಯ ಇಬ್ಬರು ಮತ್ತು ಮೂವರಿಂದ ಅರ್ಜಿ ಸಲ್ಲಿಕೆ
ಉಡುಪಿ, ಜ.1: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕ
ಲಿಂಗಸುಗೂರು : ವರ್ಣಾಶ್ರಮ ವ್ಯವಸ್ಥೆಯ ಪೋಷಣೆಗೆ ಕರೆ ನೀಡಿರುವ ಕನೇರಿಮಠದ ಸ್ವಾಮಿಯ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ಹೋರಾಟಗಾರ ಆರ್. ಮಾನಸಯ್ಯ ಆಗ್ರಹಿಸಿದರು. ಪಟ್ಟಣದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತ
ಅಫಜಲಪುರ : ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಹೆಸರಿನಲ್ಲಿ ರೈತರನ್ನು ವ್ಯವಸ್ಥಿತವಾಗಿ ವಂಚಿಸುತ್ತಿವೆ ಎಂದು ಆರೋಪಿಸಿ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾ
ಕುಂದಾಪುರ, ಜ.1: ಕುಂದಾಪುರ ರೋಜರಿ ಮಾತೆಯ ಇಗರ್ಜಿಯಲ್ಲಿ 2025ರ ಸಂಜೆ ಹೊಸ ವರ್ಷ 2026ರ ಪ್ರಯುಕ್ತ ಕುಂದಾಪುರ ಚರ್ಚಿನಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಿ ಹೊಸ ವರ್ಷವನ್ನು ಆಚರಿಸಲಾಯಿತು. ಬಲಿದಾನದ ನೇತೃತ್ವವನ್ನು ವಹಿಸಿಕೊಂಡ ತ್
ಶಿರ್ವ, ಜ.1: ಮೂಲತಃ ಮುದರಂಗಡಿ ಸಮೀಪದ ಸಾಂತೂರಿನವರಾದ ಇನ್ನಂಜೆ ಎಸ್.ವಿ.ಎಚ್.ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಂಸ್ಕೃತ ಪಂಡಿತರಾಗಿದ್ದ ಮುರಲೀಧರ ಭಟ್(85) ಗುರುವಾರ ವಯೋಸಹಜ ಕಾರಣದಿಂದ ಇನ್ನಂಜೆಯ ಸ್ವಗೃಹದಲ
ಉಡುಪಿ, ಜ.1: ಕೆಪಿಸಿಸಿ ಸಂಯೋಜಕ, ವಕೀಲ ಹಬೀಬ್ ಅಲಿ ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು, ಮಾನವ
ಮಣಿಪಾಲ, ಜ.1: ಮಣಿಪಾಲ ನಮ್ ಟೀಮ್ನ 23ನೇ ವಾರ್ಷಿಕೋತ್ಸವವನ್ನು ಸರಳಬೆಟ್ಟುವಿನ ಡಾ.ರಾಜಕುರ್ಮಾ ಮಾರ್ಗದಲ್ಲಿ ಡಿ.31ರಂದು ಕಾಂಗ್ರೆಸ್ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಹಾರ ಅರಸಿ ಬರುವ ಬೀಡ
ಕಲಬುರಗಿ(ಯಡ್ರಾಮಿ): ದೇಶದ ಇತಿಹಾಸದಲ್ಲಿ ಹೆಣ್ಣು, ಹೊನ್ನು, ಮಣ್ಣು ಮತ್ತು ಸಾಮ್ರಾಜ್ಯಕ್ಕಾಗಿ ಯುದ್ಧ ನಡೆದರೆ, ಭೀಮಾ ಕೋರೆಗಾಂವ್ ಸ್ವಾಭಿಮಾನಕ್ಕಾಗಿ ನಡೆದ ಯುದ್ಧವಾಗಿದೆ ಎಂದು ಉಪನ್ಯಾಸಕ ಡಾ.ಅಶೋಕ ದೊಡ್ಮನಿ ಹೇಳಿದರು. ಇಜೇರ
ಉಡುಪಿ, ಜ.1: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 18ನೇ ದಿನವಾದ ಗುರುವಾರವೂ ಮ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಹಾನಿಗೊಂಡಿರುವ ಗ್ರಾಮಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್ಲೈನ್ನ್ನು ದುರಸ್ತಿಗೊಳಿಸಿ, ಮರು ಅಳವಡಿಕೆ ಕಾರ್ಯವನ್ನ
ಮೂರು ದಿನಗಳ ವಸತಿ ಸಹಿತ ತರಬೇತಿ ಕಾರ್ಯಗಾರ ಉದ್ಘಾಟನೆ
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ವಿಜಯಪುರ : ಕಳೆದ 106 ದಿನಗಳಿಂದ ಸರಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ ಹುಣಶ್ಯಾಳದ ಸಂಗನಬಸವೇಶ್ವರ ಸ್ವಾಮೀಜಿ, ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋವೊಂದು ವೈರಲ್
ಮಿರಖಲ್ನಲ್ಲಿ ಶಿಕ್ಷಕ ರಮೇಶ ಘಾಳೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ
ಬೆಂವಿವಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ
ಬೀದರ್ : ಅಸಮಾನತೆ ವಿರುದ್ಧ ನಡೆದ ಯುದ್ಧವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ ಎಂದು ʼಮನೆ ಮನೆಗೆ ಅಂಬೇಡ್ಕರ್ ಅಭಿಯಾನʼದ ಸಂಚಾಲಕ ಮಹೇಶ್ ಗೋರನಾಳಕರ್ ಅವರು ತಿಳಿಸಿದರು. ಗುರುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬ
ಬೀದರ್ : ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ಟೇಬಲ್ ಟೆನಿಸ್ ಹಾಲ್ನ ಮೂಲಸೌಕರ್ಯಗಳನ್ನು ನವೀಕರಿಸುವಂತೆ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಯುವ ಸೇವೆಗಳ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ
ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ ಮನುಷ್ಯ ರೊಂದಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ
ಕನಕಗಿರಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 208ನೇ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು. ದಲಿತ ಮುಖಂಡ ಪ್ರಗತಿಪರ ಹೋರಾಟಗಾರ ಪಾಮಣ್ಣ ಅರಳಿಗನೂರು ಮಾತನಾಡಿ, ಭೀಮಕೋರೆಂಗಾವ್ ಯು
ಗಾಂಧಿಜೀಯವರ ಕನಸಿನ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್.ಪಾಟೀಲ
ಬೈಂದೂರು, ಜ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ, ಜೋಗಿ ಮನೆ ಟ್ರಸ್ಟ್ ಹಳೆಗೇರಿ, ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್
ಕಲಬುರಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಬರುವ ಅನೇಕ ಸವಾಲು ಹಾಗೂ ತಿರುವುಗಳನ್ನು ಧೈರ್ಯದಿಂದ ಎದುರಿಸಿ ಸಫಲರಾಗಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ತೃಪ್ತಿ ಎಸ್.ಲಾಖೆ ಕರೆ ನೀಡಿದರು. ನಗರದ ಬಸವ ಮಂಟಪದಲ್ಲಿ
ಕಟಪಾಡಿ, ಜ.1: ಇತಿಹಾಸ ಪ್ರಸಿದ್ಧ ಕಟಪಾಡಿಯ ಜುಮ್ಮಾ ಮಸಿದಿ ಸಮೀಪ ಅಂತ್ಯ ವಿಶ್ರಮಗೊಳ್ಳುತ್ತಿರುವ ಕಟಪಾಡಿ ಅಶೈಕ್ ಫಕೀರ್ ಶಾಹ್ ವಲಿಯುಲ್ಲಾ ದರ್ಗಾದ ವಾರ್ಷಿಕ ಉರೂಸ್ ಯಾನೆ ಝಿಯಾರತ್ ಕಾರ್ಯಕ್ರಮವು ಜ.9ರಿಂದ ಜ.11ರವರೆಗೆ ನಡೆಯಲಿದೆ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ನಗರದ
ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧ ತಾಲೂಕು, ಹೋಬಳಿಗಳಲ್ಲಿ 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್
ಕಲಬುರಗಿ: ಭಾರತ ಸೇರಿದಂತೆ ಹಾಗೂ ವಿಶ್ವದ ವಿವಿಧ ಕಡೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಬೇಲೂರು, ಹಳೇಬಿಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ
ಹುಬ್ಬಳ್ಳಿ : ಜಾತಿಯ ಹೆಸರಿನಲ್ಲಿ ‘ಮಾರ್ಯಾದೆ’ ನೆಪದಲ್ಲಿ ನಡೆಯುತ್ತಿರುವ ಕಗ್ಗೊಲೆಯನ್ನು ತಡೆಗಟ್ಟಲು ‘ಮಾನ್ಯ’ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.
ಕಲಬುರಗಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1 (ಕಲಬುರಗಿ ಘಟಕ-1) ವತಿಯಿಂದ ಕಲಬುರಗಿ-ಮೈಸೂರು-ಕಲಬುರಗಿ ಮಾರ್ಗದಲ್ಲಿ ನಾನ್ ಎ.ಸಿ. ಸ್ಲೀಪರ್ (ಅಮೋಘವರ್ಷ) ಸಾರಿಗೆ ಹಾಗೂ ಕಲಬುರಗಿ-
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಈ ಹೊಸ ವರ್ಷಕ್ಕೆ ಎಂಟು ಲಕ್ಷ ಜನ ಭಾಗವಹಿಸಿದ್ದರು. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ, ಸಂಚಾರ ದಟ್ಟಣೆ ಕೂಡಾ ಆಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಇಲ್
ಅಫಜಲಪುರ: ವಿಶ್ವಕರ್ಮ ಕುಲತಿಲಕ ಅಮರಶಿಲ್ಪಿ ಜಕಣಾಚಾರ್ಯರ ಶಿಲ್ಪಕಲೆ ದೇಶ–ವಿದೇಶದ ಜನರನ್ನು ಸೆಳೆಯುವಷ್ಟು ಅಪಾರ ಮಹತ್ವ ಹೊಂದಿದೆ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ ಹೇಳಿದರು. ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡ
ಕಲಬುರಗಿ : ಸಂಕಷ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿಗೆ ತಂದಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವ
ಕ್ರಾನ್ಸ್–ಮೊಂಟಾನಾ,ಜ.1: ಸ್ವಿಟ್ಜರ್ಲ್ಯಾಂಡ್ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು,100ಕ್ಕೂ ಅಧಿಕ ಜನರು ಗಾಯಗ
ಮಡಿಕೇರಿ : ಗೋಣಿಕೊಪ್ಪಲು ಗ್ರಾಮದ ಹರಿಶ್ಚಂದ್ರಪುರದ ನಿವಾಸಿ, ಚಾಲಕ ವೃತ್ತಿಯ ನವಾಜ್(36) ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮಾರಣಾಂತಿಕ ಹಲ್ಲೆಯೇ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ. ಪೊನ್ನಂಪೇಟೆ ತಾ
ಹೊಸ ವರ್ಷದ ಪ್ರಯುಕ್ತ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ಸಿಎಂ

20 C