ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಅನುಕೂಲತೆಯನ್ನು ಸುಧಾರಿ
ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಶಮನಗೊಂಡ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು, ಗುಂಪುಗಾರಿಕೆ ಆರಂಭವಾಗಿದೆ. ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿ
ಬೆಂಗಳೂರು : ಪರಿಶಿಷ್ಟ ಜಾತಿಗೆ ಸೇರಿದ ದಿನಗೂಲಿ ನೌಕರ ದರ್ಶನ್ ಎಂಬಾತನನ್ನು ವಿವೇಕನಗರ ಪೊಲೀಸ್ ಠಾಣಾಧಿಕಾರಿಗಳು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡಿದ ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ ಎಂದು ಸತ್ಯಶೋಧನಾ ವರದಿಯಲ್
ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಗರದ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದ 3ನೇ ಆರೋಪಿ ತಮಿಳುನಾಡು ಮೂಲದ ಕಿಚನ್ ಬುಹಾರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀ
ಬೆಂಗಳೂರು : ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಟಿ.ಜಯಂತ್ ಹಾಗೂ ಎಂ.ಡಿ.ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗ
ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ನ.29ರಂದು ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೋಡಿ ಎಚ್.ಕೆ.ಎಂ.ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶಿಷ್ಟ ಪ್ರತಿಭ
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿ ಕುಂದಾಪುರ ತಲ್ಲೂರಿನ ರಘುರಾಮ ಶ
ಹೆಬ್ರಿ: ಮದ್ಯಪಾನ ಎಂದು ಭಾವಿಸಿ ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಮ್ಮು ಪೂಜಾರಿ(78) ಎಂದು ಗುರುತಿಸಲಾಗಿದೆ. ಇವರು
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಡಿಯಾಲಬೈಲ್ನಲ್ಲಿರುವ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ ಬಳಕೆಗೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವ
“ಗಾಂಧೀಜಿಯ ಮಾರ್ಗ ಉಪದೇಶಿಸಿದರೆ ಪಿತೂರಿಯೇ?” ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ
ಉಡುಪಿ: ಉಡುಪಿ ನಗರ ಹಾಗೂ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿ
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿ
ಮಂಗಳೂರು: ಮೂಡುಶೆಡ್ಡೆ ಗ್ರಾಪಂನಲ್ಲಿ 65ರ ಹರೆಯದ ನಿರ್ಮಲಾ ಎಂಬವರಿಗೆ ಹಲ್ಲೆಗೈದ ಆಕೆಯ ಪುತ್ರಿ 35ರ ನೇತ್ರಾವತಿ ಎಂಬಾಕೆಯ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ವಿಭಾಗೀಯ ಅಧ್ಯ
ಕಲಬುರಗಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವ
ಗುವಾಹಟಿ, ಡಿ.02: ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯ ಶ್ರೀಭೂಮಿ ನೀಲಮ್ ಬಜಾರ್ ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ, ಮಸೀದಿಯ ಇಮಾಮ್ ಮೌಲಾನಾ ಅಬ್ದುಲ್ ಬಾಸಿತ್ ಅವರ ತ್ವರಿತ ಸ್ಪಂದನೆಯಿಂದ ಏಳು ಹಿಂದೂ ಪ್ರಯಾಣಿಕರ
ಬೆಂಗಳೂರು : ಸರಕಾರವು ಸೂಕ್ತ ಹೋರಾಟದ ಮೂಲಕ ನೂತನ ಮೀಸಲಾತಿ ಸೂತ್ರವನ್ನು ಜಾರಿಗೊಳಿಸಿ ಅದರ ಅನ್ವಯವೇ ನೇಮಕಾತಿಯನ್ನು ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ವಿವಿಧ ಇ
ಬಳ್ಳಾರಿ,ಡಿ.2: ಗಣಿನಾಡು ಬಳ್ಳಾರಿ ನಗರದ ಸರಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡ
ವಾಶಿಂಗ್ಟನ್,ಡಿ.2: ಅಮೆರಿಕಕ್ಕೆ 400 ಟನ್ ಕೊಕೇನ್ ಮಾದಕದ್ರವ್ಯವನ್ನು ಕಳ್ಳಸಾಗಣೆ ಮಾಡಲು ನೆರವಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹೊಂಡುರಾಸ್ ನ ಮಾಜಿ ಅಧ್ಯಕ್ಷ ಜುವಾನ್ ಒರ್ಲಾಂಡೊ ಹೆರ್ನಾಂಡೆಝ್ ಅವರಿಗೆ ಅಧ್ಯಕ್
ತಿರುವನಂತಪುರಂ: ಕೇರಳದ ಮುನ್ನಾರ್ ನಿಂದ ಸೋನಿಯಾ ಗಾಂಧಿ ಪಂಚಾಯತಿ ಚುನಾವಣೆಗಿಳಿದಿದ್ದಾರೆ! ಹೌದು, ಸೋನಿಯಾ ಗಾಂಧಿಯೇ ಮುನ್ನಾರ್ ನಿಂದ ಪಂಚಾಯತಿ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ!! ಇನ್ನೂ ಸ್ವಾರಸ್ಯಕರ ಸಂಗ
ಹೊಸದಿಲ್ಲಿ, ಡಿ. 2: ಪ್ರಧಾನ ಮಂತ್ರಿ ಅವರ ಕಚೇರಿ ಇರುವ ಹೊಸ ಸಂಕೀರ್ಣವನ್ನು ‘ಸೇವಾ ತೀರ್ಥ’ ಎಂದು ಕರೆಯಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಿರ್ಮಾಣದ ಅಂತಿಮ ಹಂತದಲ್ಲಿರುವ ಈ ನೂತನ ಸಂಕೀರ್ಣಕ್ಕೆ ಈ ಹಿಂದೆ
ಬಳ್ಳಾರಿ: ಸಿಎಂ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬೈರತ
ಹೊಸದಿಲ್ಲಿ, ಡಿ.2: ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿರುವ ಅವಧಿಯಲ್ಲೇ ಭಾರತ ಕ್ರಿಕೆಟ್ ತಂಡದ ಎಲ್ಲ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಆಡುವ ಅವಕಾಶ ಪಡೆದಿದ್ದ ಹರ್ಷಿತ್ ರಾಣಾ ತನಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂಬ ಆರೋಪದ ಕುರ
ಹೊಸದಿಲ್ಲಿ,ಡಿ.2: ಮೊಬೈಲ್ ಫೋನ್ ತಯಾರಕರು ಎಲ್ಲ ನೂತನ ಹ್ಯಾಂಡ್ ಸೆಟ್ಗಳ ಮಾರಾಟಕ್ಕೆ ಮುನ್ನ ಅವುಗಳಲ್ಲಿ ಸಂಚಾರ ಸಾಥಿ ಆ್ಯಪ್ ನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ದೂರಸಂಪರ್ಕ ಇಲಾಖೆಯ ಆದೇಶವನ್ನು ಮಂಗಳವಾರ ಟೀಕಿಸ
ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗ
ಹೊಸದಿಲ್ಲಿ: ಸುರಕ್ಷತಾ ಮಾನದಂಡಗಳ ದಾಖಲೆಯಾದ ಮಾನ್ಯತೆ ಹೊಂದಿದ ವಾಯುಮೌಲ್ಯ ಪರಾಮರ್ಶೆ ಪ್ರಮಾಣ ಪತ್ರವಿಲ್ಲದೆ ಎಂಟು ಬಾರಿ ತನ್ನ ಎ-320 ಏರ್ ಬಸ್ ವಿಮಾನದ ಹಾರಾಟ ನಡೆಸಿರುವ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯ ತನಿಖೆ ನಡೆಸಲಾಗು
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೀವಂತವಿದ್ದು, ನನ್ನ ಬಂಧನ ಹಾಗೂ ಈಗಿನ ಪರಿಸ್ಥಿತಿಗೆ ಕಾರಣವಾಗಿರುವ, ಸಂಪೂರ್ಣ ಸೇನಾ ನಿಯಂತ್ರಣವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪಾಕಿಸ್ತಾನದ ಸೇನ
ಹೊಸದಿಲ್ಲಿ,ಡಿ.2: ಜಗತ್ತು ಶೀಘ್ರವೇ ಜಾಗತಿಕ ಸಂಘರ್ಷದಲ್ಲಿ ಸಿಲುಕಲಿದೆ ಎಂದು ಟೆಕ್ ಬಿಲಿಯಾಧೀಶ ಎಲಾನ್ ಮಸ್ಕ್ ಸಾರ್ವಜನಿಕವಾಗಿ ಭವಿಷ್ಯ ನುಡಿದಿದ್ದಾರೆ. ಜಾಗತಿಕ ಆಡಳಿತದ ಮೇಲೆ ಪರಮಾಣು ತಡೆಗಟ್ಟುವಿಕೆಯ ಪರಿಣಾಮವನ್ನು ಎಕ್ಸ
ದೇವನಹಳ್ಳಿ : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಸಿಎಂ ಸಿದ
ಮಂಗಳೂರು: ಮಾತೆ ಮಾತೆ ಎನ್ನುತ್ತಾ ಗೋವನ್ನು ಕಡಿದು ಗೋಮಾಂಸ ಮಾರಾಟ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರ ಅಡುಗೆ ಸಿಬ್ಬಂದಿಯರನ್ನೂ ಮಾತೆ ಮಾತೆ ಎನ್ನುತ್ತಾ ಸಂಬಳ ನೀಡದೆ ನಮ್ಮ ದೇಹದಲ್ಲಿ ರಕ್ತ, ಮಾಂಸ ಇಲ್ಲದಂತೆ ಮಾಡಿ ಅವರ ಬ
ಅಮೆರಿಕದಲ್ಲಿನ ಸಾವಿರಾರು ಭಾರತೀಯ ಟ್ರಕ್ ಚಾಲಕರಿಗೆ ಸಂಕಷ್ಟ
ಉಡುಪಿ: ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಉಡುಪಿಯ ಕನಕದಾಸ ಅಧ್ಯಯನ ಸಂಶೋದನಾ ಪೀಠ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋದನಾ ಕೇಂದ್ರಗಳ ಸಹಯೋಗದಲ್ಲಿ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳ
ಬೆಂಗಳೂರು : ಜರ್ಮನಿ ಸರಕಾರದ ಫೆಡರಲ್ ಸಚಿವಾಲಯ ಎಕಾನಾಮಿಕ್ ಕೋಆಪರೇಶನ್ ಆಂಡ್ ಡೆವಲಪ್ಮೆಂಟ್ನ ಉನ್ನತ ಮಟ್ಟದ ನಿಯೋಗವು ಭಾರತದ ಪ್ರವಾಸದ ಭಾಗವಾಗಿ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ಕ್ಕೆ ಭೇಟಿ ನ
ಹೊಸದಿಲ್ಲಿ, ಡಿ. 2: 2027ರ ಜನಗಣತಿಯಕೇಂದ್ರ ಸರಕಾರನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ಮೊದಲ ಹಂತ 2026 ಎಪ್ರಿಲ್ ಹಾಗೂ ಸೆಪ್ಟಂಬರ್ ನಡುವೆ ಹಾಗೂ ಎರಡನೇ ಹಂತ 2027ರ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಲೋಕಸಭ
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಎಂಬವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸೋಮವಾರ ಕರ್ತವ್ಯಕ್ಕೆ ಗೈರು ಹಾಜರಾ
ಉಡುಪಿ: ಬೆಂಗಳೂರಿನ ಹಿರಿಯ ನಟ, ರಂಗ ನಿರ್ದೇಶಕ, ಕನ್ನಡ ಕಿರುತೆರೆಯ ನಟ ಎಸ್.ಎನ್.ಸೇತುರಾಮ್ ಅವರು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಹೆಬ್ರಿಯ ಶ್ರೀರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ನ ಪ್ರಾಯೋಜಕತ್ವದಲ್ಲಿ ನೀಡಲಾಗುವ 20
ಯಾದಗಿರಿ: ಕೇಂದ್ರ ಕ್ರೀಡಾ ಇಲಾಖೆ ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆ ಅಂಗವಾಗಿ ಜ.12 ರಿಂದ 16ರವಗೆ ರಾಷ್ಟ್ರೀಯ ಯುವಜನೋತ್ಸವ ಆಯೋಜಿಸುತ್ತಿರುವ ಹಿನ್ನೆಲೆ ಡಿ.3 ಮತ್ತು 4 ರಂದು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆ
ಉಡುಪಿ: ಶೋಷಿತ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹಾಗೂ ಹಿಂದುಳಿದ ಸಮಾಜದ 26 ಪಂಗಡಗಳನ್ನು ಮುಖ್ಯವಾಹಿನಿಗೆ ತರಲು ಹೊಸದಾಗಿ ಕಾಂಗ್ರೆಸ್ ಸರಕಾರದಿಂದ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಮ
ಕೋಲ್ಕತಾ: ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನದ ಕೆಲಸದ ಒತ್ತಡದಿಂದ ಮೃತಪಟ್ಟ 39 ಮಂದಿಯ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಂಗಳವಾರ ಪಶ್ಚಿಮ ಬಂಗಾಳ
ಮಂಗಳೂರು: ರಬ್ಬರ್ ಬೆಳೆಯನ್ನು ಕೃಷಿ ಬೆಳೆಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಮತ್ತು ಅದಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್
ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ನೀಡಲು ತಂದಿದ್ದ ಎಂಡಿಎಂಎ ಮಾದರಿ ಪುಡಿ ಸಹಿತ ಒಬ್ಬನನ್ನು ಕಾರಾಗೃಹದ ಭದ್ರತೆಗೆ ನಿಯೋಜನೆ ಮಾಡಿರುವ ಪೊಲೀಸರು ವಶಕ್ಕೆ ಪಡೆದು ಬರ್ಕೆ ಠಾಣೆ ಪೊಲೀಸರಿ
ಬೆಂಗಳೂರು: ‘ನಾಟಿಕೋಳಿ ಸಾರ್ ಮಾಡಿಸುತ್ತೀರಿ?, ಕುರಿ ಕೊಯಿಸುತ್ತೀರಾ? ಅಥವಾ ಇಡ್ಲಿ ವಡಾ, ಸಾಂಬಾರ್ ಅಥವಾ ಉಪ್ಪಿಟ್ಟಿನ ಸಿಂಪಲ್ ಉಪಹಾರಕ್ಕೆ ಮುಗಿಸುತ್ತೀರಾ?. ಕರ್ನಾಟಕದ ಸಮಸ್ಯೆ ಉಪಹಾರದಲ್ಲಿ ಮುಗಿಯುತ್ತದೆಯೇ? ಎಂದು ಪರಿಷತ್ ವ
ಲಂಡನ್, ಡಿ.2: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್ ಸ್ಮಿತ್ ತನ್ನ 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಇಂಗ್ಲೀಷ್ ಕೌಂಟಿ ತಂಡ ಹ್ಯಾಂಪ್ ಶೈರ್ ಮಂಗಳವಾರ ಘೋಷಿಸಿದೆ. ಸ್ಮಿತ್ 1988 ಹಾಗೂ 1996ರ ನಡುವೆ ಸ್ಮಿತ್ 62
ಕಲಬುರಗಿ: ಭಾರತ ಸರಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿ ಹುಬ್ಬಳ್ಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಪಿಎಂ-
ಹೊಸದಿಲ್ಲಿ, ಡಿ.2: ಆಸ್ಟ್ರೇಲಿಯದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಹರಾಜಿನ ಪಟ್ಟಿಯಲ್ಲಿ ತನ್ನ ಹೆಸರು ಇರುವುದಿಲ್ಲ ಎಂದು ಮಂಗಳವಾರ ಪ್ರಕಟಿಸಿದ್ದಾರೆ. ಈ ಮೂಲಕ ಅವರು ಅತ್ಯಂತ ಶ್ರೀಮಂತ ಟ
ಕೋಲ್ಕತಾ, ಡಿ.2: ಭಾರತದ ಯುವ ಪ್ರತಿಭೆ ವೈಭವ ಸೂರ್ಯವಂಶಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡು ಇತಿಹಾಸ ನಿರ್ಮಿಸಿದರು. ಮಂಗಳವಾರ ನಡೆದ ಪಂದ್ಯದಲ್ಲ
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2025ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಂಥ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದ ಪ್ರಮಾಣೀಕೃತ ಕಾರ್
ಮಣಿಪಾಲ ಸಿಂಡಿಕೇಟ್ ಸರ್ಕಲ್ ಟ್ರಾಫಿಕ್ ಸಿಗ್ನಲ್ ಸಿಸ್ಟಮ್ ಪರಿಶೀಲನೆ
► ಸಮಯ ಮಿತಿಯನ್ನು ವಿಧಿಸದಂತೆ ಷರತ್ತು► ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ► ಪ್ರತಿಭಟನೆಗಳ ಬಳಿಕ ಲೋಕಸಭೆ ಮುಂದೂಡಿಕೆ
ಹೊಸದಿಲ್ಲಿ,ಡಿ.2: 2020ರಲ್ಲಿ ಫೇಸ್ ಬುಕ್ ನಿಂದ ಜಿಯೋ ಪ್ಲ್ಯಾಟ್ ಫಾರ್ಮ್ ಗಳಲ್ಲಿ ಹೂಡಿಕೆ ಕುರಿತು ಮಾಹಿತಿಯನ್ನು ತ್ವರಿತವಾಗಿ ಬಹಿರಂಗಗೊಳಿಸುವಲ್ಲಿ ವೈಫಲ್ಯಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿ. (ಆರ್ಐಎಲ್) ಮತ್ತು ಅದರ ಇ
ಬೆಂಗಳೂರು : ಸೋಮವಾರ ತಡರಾತ್ರಿಯಿಂದ ಈವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 70ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು(ಡಿ.3) ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆ
SUMMERY ಅದಾನಿ ಎಂಟರ್ಪ್ರೈಸಸ್ ಮತ್ತು ಖಾಸಗಿ ಡಾಟಾ ಸೆಂಟರ್ ಆಪರೇಟರ್ ‘ಎಡ್ಜ್ಕನೆಕ್ಸ್’ನ ಜಂಟಿ ಉದ್ಯಮವಾಗಿರುವ ‘ಅದಾನಿ ಕನೆಕ್ಸ್’ ಸಂಸ್ಥೆ ಗೂಗಲ್ ಪ್ರೊಜೆಕ್ಟ್ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ತಿಳಿಸಿದೆ ಕೃತಕ ಬ
ಬೆಳಗಾವಿ : ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ
ದೂರ ಸಂಪರ್ಕ ಸೈಬರ್ ಸುರಕ್ಷತಾ ತಿದ್ದುಪಡಿ 2025 ಅಡಿಯಲ್ಲಿ ಮೊತ್ತ ಮೊದಲ ಬಾರಿಗೆ ಆ್ಯಪ್ ಆಧಾರಿತ ಸಂವಹನ ಸೇವೆಗಳನ್ನು ಟೆಲಿಕಾಂ-ಶೈಲಿಯ ನಿಯಂತ್ರಣಗಳಿಗೆ ತರಲಾಗಿದೆ. ಹೀಗಾಗಿ ಇನ್ನು ಮುಂದೆ ಆ್ಯಪ್ ಆಧಾರಿತ ಸಂವಹನ ಸೇವೆಗಳನ್ನು ಸ
ಬೆಂಗಳೂರು : ರಾಜ್ಯ ಮಹಿಳಾ ಸರಕಾರಿ ನೌಕರರ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರಕಾರಿ ನೌಕರರಿಗೂ ಕಲ್ಪಿಸಲು ತೀರ್ಮಾನಿಸಿ ತಕ್ಷಣದಿಂದಲೆ
ಕಲಬುರಗಿ: ನಗರದ ಡಾ.ಎಸ್.ಎಂ.ಪoಡಿತ್ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ನೌಕರರ ಸಂಘ, ರಾಜ್ಯ ಘಟಕ, ಜಿಲ್ಲಾ ಘಟಕದಿಂದ 76ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಹಾಗೂ ಸಾಧಕರಿಗೆ
ಬೆಂಗಳೂರು : ‘ನಿಮ್ಮ ಸ್ವಾರ್ಥ ರಾಜಕೀಯದ ಪರಿಸ್ಥಿತಿ ಉತ್ತಮಗೊಳಿಸಲು, ನೀವುಗಳು ನಡೆಸುತ್ತಿರುವ ಉಪಹಾರ ಕೂಟಗಳನ್ನು ಬದಿಗಿಟ್ಟು, ರಾಜ್ಯದ ಹದಗೆಟ್ಟಿರುವ ಮೂಲಸೌಕರ್ಯಗಳತ್ತ ಗಮನಹರಿಸಿ. ರಾಜಕೀಯ ಬಿಟ್ಟು ರಾಜ್ಯದ ಆಡಳಿತದ ಕಡೆ ಗ
ಉಡುಪಿ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ರೆಡ್ಕ್ರಾಸ್ ಘಟಕದಿಂದ ಪ್ರಾಯೋಜಿತ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಿಂದ ಡಿ.1ರವರೆಗೆ ಒಂದು ವಾರ ಕಾಲ ಎಲ್ಲಾ ವಿವಿಧ ತಾಲೂಕುಗಳಲ್ಲಿ ವ
ಮಂಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧ
ಕಲಬುರಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಪತ್ರಕರ್ತ-ಸ್ನೇಹಜೀವಿ ಲಿಂ.ಗುರುಬಸಪ್ಪ ಸಜ್ಜನಶೆಟ್ಟಿ ಹೊನ್ನಕಿರಣಗಿ ಅವರ ಸ್ಮರಣಾರ್ಥ ಡಿ.7ರಂದು ನಗರದ ಕನ್ನಡ ಭವನದಲ್ಲಿ ವಿವಿಧ ಕ್ಷೇತ್ರದ ಪ್ರಮುಖರಿಗೆ ಸ
ಹೊಸದಿಲ್ಲಿ: ವಿಚಾರಣಾಧೀನ ಕೈದಿಗಳನ್ನು ಇಷ್ಟು ಸುದೀರ್ಘ ಕಾಲ ಬಂಧನದಲ್ಲಿಡುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ವಿಡಂಬನೆಯಾಗಲಿದೆ ಎಂದು ದಿಲ್ಲಿ ಗಲಭೆ ಪಿತೂರಿಯ ಆರೋಪಿಗಳ ಪೈಕಿ ಒಬ್ಬರಾಗಿರುವ ಗುಲ್ಫಿಶಾ ಫಾತಿಮಾ ಮಂಗಳವಾ
ಗಂಗಾವತಿ: ಡಿ.2: ತುಂಗಾಭದ್ರ ನೀರಿನ ವಿಚಾರವಾಗಿ ಅನಗತ್ಯ ರಾಜಕೀಯ ಮಾಡುತ್ತಿರುವ ಬಿಜೆಪಿಗರು ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಬಳಿ ಧ್ವನಿ ಎತ್ತಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಗಂಗಾವತ
ಕನಕಗಿರಿ: ಕನಕಗಿರಿ ಮತ್ತು ಕಾರಟಗಿ ತಾಲೂಕಿನ ಸಾಂಸ್ಕೃತಿಕ ಭವನ ಹಾಗೂ ಪ್ರವಾಸಿ ಮಂದಿರವನ್ನು ಇನ್ನು ಒಂದು ತಿಂಗಳಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಹ
ಆರೋಗ್ಯ ಸ್ಥಿತಿ ಕುರಿತ ಆತಂಕದ ಹಿನ್ನೆಲೆಯಲ್ಲಿ ಪಿಟಿಐ ಬೆಂಬಲಿಗರಿಂದ ಪ್ರತಿಭಟನೆ ತೀವ್ರ
ಬೀದರ್ : ಡಾ. ಅಂಬೇಡ್ಕರ್ ಅವರ 69ನೇ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6 ರಂದು ನಡೆಯುವ 'ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶ' ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ ದಲಿತ
ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆಯಿತು
ಬೀದರ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ರವೀಂದ್ರ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಅವರನ್ನು ಬೀದರ್ ಜಿಲ್ಲೆಯಿಂ
ಕಲಬುರಗಿ : ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು ಸಂಚಾರದ ಸಮಯವನ್ನು ಜನವರಿ ಒಂದರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹ
ಚಾಮರಾಜನಗರ : ಕಳೆದ ಐದು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸದಿಂತೆ ರಾಜ್ಯ ಸರಕಾರ ನಿಯೋಜಿಸಿದ್ದ ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹ
ದೇಸಿ ಮಾರುಕಟ್ಟೆಯಲ್ಲಿ ಆಮದುದಾರರಿಂದ ಕಂಡುಬಂದ ನಿರಂತರ ಬೇಡಿಕೆಯಿಂದಾಗಿ ಬಾರತೀಯ ರೂಪಾಯಿ ಮೌಲ್ಯ ತನ್ನ ಕುಸಿತದ ಸರಣಿ ಮುಂದುವರಿಸಿದೆ ಎಂಬ ವಿವರ ನೀಡಲಾಗುತ್ತಿದೆ. ಆದರೆ ಈ ಬಾರಿ ನಿಜಕ್ಕೂ ರೂಪಾಯಿ ಮೌಲ್ಯ ಪಾತಾಳಕ್ಕಿಳಿದಿದ
ಯಾದಗಿರಿ: ರೈತರಿಗೆ ಸಮರ್ಪಕ ಬೆಳೆ ಪರಿಹಾರ ವಿತರಿಸುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.4 ರಂದು ನಗರದ ಸುಭಾಷಚಂದ್ರ ಬೋಸ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್
ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ರೈತನ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಶಿವಶರಣಪ್ಪ ಹುಣಶ್ಯಾಳ ಎಂಬ ರೈತನಿಗೆ ಸೇರಿದ ಸುಮಾರು 75 ಕ
ಸಾರ್ವಜನಿಕವಾಗಿ ಮತದಾನದ ನಂತರ ಅಂತಿಮವಾಗಿ ‘ರೇಜ್ ಬೇಟ್’ ವರ್ಷದ ಪದವಾಗಿ ಆಯ್ಕೆಯಾಗಿದೆ. ಡಿಜಿಟಲ್ ಪರಿಸರದಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಿಸಲು ಒತ್ತಡ ಹೇರುವ ತಂತ್ರವನ್ನು ಈ ಪದ ಉಲ್ಲೇಖಿಸುತ್ತದೆ. 2025ರ ವರ್ಷದ ಆಕ್ಸ್ಫರ
ಚಿಕ್ಕಮಗಳೂರು : ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಕಳಿಸಿದ ಘಟನೆ ನಗರದ ಎಂಇಎಸ್ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನ ನಡೆಗೆ ಹಿಂದುತ್ವ ಸಂಘಟನೆ
ರಾಯಚೂರು: ದೇವದುರ್ಗ ಪಟ್ಟಣದ ಕೊಪ್ಪರ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಸುಮಾರು 1,500 ಸಾವಿರ ಕ್ವಿಂಟಲ್ ಹತ್ತಿ ಸುಟ್ಟು ಕರಕಲಾಗಿದೆ. ಇದರ ಮೌಲ
ಮಂಗಳೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿರುವ ಸ್ಪೀಕರ್ ಡಾ. ಯು.
ಚಿಕ್ಕಮಗಳೂರು : ಪತಿಯಿಂದ ಬೇರ್ಪಟ್ಟು ತವರು ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ವರದಿಯಾಗಿದೆ. ಆಲ್ದೂರು ಪಟ್ಟ
ಬೆಂಗಳೂರು : ಕಾಂಗ್ರೆಸ್ ಸರಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂ
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು 0-2 ಅಂತರದಲ್ಲಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿ, ಈ ಸೋಲಿನ ಹೊ
ಯಾದಗಿರಿ: ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಬಗ್ಗೆ ನಡೆಯುತ್ತಿರುವ ರಾಜಕೀಯ ಚರ್ಚೆಯ ಬಗ್ಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ ಸಮ
ಮುಂಬೈ: ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಹೋಲಿಕೆಯಾಗದೆ, ತಪ್ಪಾಗಿ ವಿತರಿಸಲಾಗಿರುವ ಎಲ್ಲ ಜನನ ಮತ್ತು ಮರಣ ಪ್ರಮಾಣ ಪತ್ರಗಳ ತುರ್ತು ಪರಾಮರ್ಶೆ ನಡೆಸಿ, ಅಂಥವುಗಳನ್ನು ರದ್ದುಗೊಳಿಸುವಂತೆ ಮಹಾರಾಷ್ಟ್ರ ಸರಕಾರ ಆ
ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಗಾಂಜಾ ಸೇವನೆ, ಮಾರಾಟಕ್ಕೆ ಸಂಬಂಧಿಸಿ ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನವೆಂಬರ್ 29ರಂದು ನಗರದ ಯಲ್ಲಮ್ಮ ಗುಡಿ ಹತ್ತಿರ ಅಕ್ರಮವಾಗಿ ಮಾದಕ
ಮಂಗಳೂರು: ಕಳೆದ ನಾಲ್ಕೈದು ವಹಿವಾಟುಗಳಲ್ಲಿ ಬಂಗಾರ ಸೇರಿದಂತೆ ವಿಶ್ವದ ಅಮೂಲ್ಯ ಲೋಹಗಳು ಏರುಹಾದಿಯಲ್ಲಿವೆ. ಆದರೆ ಮಂಗಳವಾರ ಮಂಗಳೂರಿನಲ್ಲಿ ಹತ್ತು ಗ್ರಾಂ ಬಂಗಾರದ ಬೆಲೆ ಸ್ವಲ್ಪ ಇಳಿದಿದೆ. ಚಿನ್ನದ ಬೆಲೆ ಏರುತ್ತಲೇ ಇದೆ, ಆದರ
ಹೊಸದಿಲ್ಲಿ: ರೋಹಿಂಗ್ಯಾಗಳಿಗೆ ಸಂಬಂಧಿಸಿದ ಅರ್ಜಿಯೊಂದಕ್ಕೆ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸರ್ವೋಚ್ಚ ನ್ಯಾಯಾಲಯವು, ರೋಹಿಂಗ್ಯಾಗಳನ್ನು ನಿರಾಶ್ರಿತರೆಂದು ಘೋಷಿಸಿ ಭಾರತ ಸರಕಾರವು ಯಾವುದೇ ಆದೇಶವನ್ನು ಹೊರಡ
ಚಾಮರಾಜನಗರ : ಚಾಮರಾಜನಗರ ತಾಲೂಕಿನ ಬಿಸಲವಾಡಿ-ಅರಳವಾಡಿ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಕಾಡಾನೆ ಹಿಂಡು ಕಾಣಿಸಿಕೊಂಡಿದ್ದು, ಈ ಭಾಗದ ಜನರು ಆತಂಕಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಸಮಯದಲ್ಲಿ ಚಾಮರಾಜನಗರ ತಾಲೂಕಿನ ಬಿಸಲವಾಡ
ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಮಣಿಕಂಠ ದಿನ
ಏನಿದು Sanchar Saathi ಆ್ಯಪ್?; ಇಲ್ಲಿದೆ ಮಾಹಿತಿ...

20 C