ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯು ಮಾಲಿನ್ಯದ ಹೆಚ್ಚಳವನ್ನು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಸಂಸದ ಚಂದ್ರಶೇಖರ್ ಆಝಾದ್ ಪ್ರತಿಭಟನೆ ನಡೆಸಿದ್ದಾರೆ. ಸಂಸತ್ತಿನ ಆವರಣದಲ್ಲಿ ಗಾಳಿ ವಿಷಕಾರಿಯಾಗಿದೆ. ಸರಕಾರ ನಾಪತ್ತೆಯಾಗಿದೆ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಳಗಾವಿ : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಗಾಂಧಿ
ಚಿನ್ನದ ಆಮದು ಪ್ರಮಾಣ ಇಳಿದಿದ್ದರೂ ಅದರ ಮೇಲಿನ ವೆಚ್ಚ ಹೆಚ್ಚಾಗಿದೆ. 2024-25ರಲ್ಲಿ ಆಮದು ಶುಲ್ಕ ಸುಮಾರು 58 ಬಿಲಿಯನ್ ಡಾಲರ್ಗೆ ತಲುಪಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಈ ಪ್ರಮಾಣ ಶೇ 69ರಷ್ಟು ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ಚಿನ
ಚಂಡೀಗಢ: ರವಿವಾರ ಪಂಜಾಬ್ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಡಳಿತಾರೂಢ ಆಪ್ ಹಾಗೂ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಬುಧವಾರ ಬ
ಹಂತಹಂತಗಳಲ್ಲಿ ಅಲೆಮಾರಿಗಳಿಗೆ ಸುಳ್ಳು ಭರವಸೆಯನ್ನೇ ಕೊಡುತ್ತಾ ಬಂದ ಕಾಂಗ್ರೆಸ್ ಸರಕಾರ ಹೋರಾಟಗಾರರ ಬಳಿ ತಾವು ಅಲೆಮಾರಿ ಮೀಸಲಾತಿಗೆ ಬದ್ಧ ಎಂದು ಹೇಳಿದ ದಿನವೇ ನ್ಯಾಯಾಲಯದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯ ಅಗತ
ಮಂಗಳೂರು, ಡಿ.17: ಕೊಂಕಣಿ ಸಾಹಿತಿ, ಲೇಖಕ ಜೆ.ಎಫ್. ಡಿಸೋಜಾರ 18ನೆ ಕಥೆ ಪುಸ್ತಕ ‘ಭಾಂಗಾರಾಚೊ ಕೊಳ್ಸೊ’ (ಬಂಗಾರದ ಗಡಿಗೆ) ನಗರದ ಪ್ರೆಸ್ಕ್ಲಬ್ನಲ್ಲಿ ಸಾಹಿತಿ ರೊನಾಲ್ಡ್ ರೋಚ್ ಕಾಸ್ಸಿಯಾ ಅವರು ಬುಧವಾರ ಬಿಡುಗಡೆಗೊಳಿಸಿದರು. ರಾಜ್
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ ದೂರನ್ನು ಪರಿಗಣಿಸಲು ದಿಲ್ಲಿ ನ್ಯಾಯಾಲಯ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್
ಮಂಗಳೂರು, ಡಿ.17 : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್
ಮೂಡುಬಿದಿರೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. ಬಂಧಿತನನ
ಹಳೆ ವಿದ್ಯಾರ್ಥಿಗಳ ಕೊಡುಗೆ ಅವಿಸ್ಮರಣೀಯ : ಪ್ರೊ. ಪಿ.ಎಲ್. ಧರ್ಮ
ದರ್ವೇಸು ಸಮುದಾಯದ್ದು ಧಾರ್ಮಿಕ ವೃತ್ತಿ ಪರಂಪರೆ ಎಂದು ಪರಿಭಾವಿಸಬಹುದು. ದರ್ವೇಸುಗಳು ದರ್ಗಾ, ಮಸೀದಿ, ಇಲ್ಲವೇ ಇವರದೇ ಆದ ಮಕಾನ್/ಮಠಗಳಲ್ಲಿ ನೆಲೆನಿಂತು ಅಲ್ಲಿಯೇ ಸೇವೆ ಮಾಡುತ್ತಾ ದಾನ ಪಡೆಯುವವರಾಗಿದ್ದಾರೆ. ಇನ್ನೂ ಕೆಲವರು
ಮಂಗಳೂರು : ಗಲ್ಲಿ ಪ್ರೀಮಿಯರ್ ಲೀಗ್ ಐದನೇ ಆವೃತ್ತಿ ಡಿ.26 ರಿಂದ ಜ.4 ರವರೆಗೆ ನಡೆಯಲಿದ್ದು, ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಅತ್ತಾವರದ ರಾಯಲ್ ಪ್ಲಾಜಾದಲ್ಲಿ ನಡೆಯಿತು. ಹರಾಜಿನಲ್ಲಿ 42 ಆಟಗಾರರು ಹೆಸರು ನೋಂದಾಯಿಸಿದ್ದು, ನಿಯಾಜ
ಬೆಂಗಳೂರು : ಅನಿವಾಸಿ ಕನ್ನಡಿಗರ ಕ್ಷೇಮಾಭಿವೃದ್ಧಿಗಾಗಿ ಮುಂದಿನ ರಾಜ್ಯ ಬಜೆಟ್ನಲ್ಲಿ ವಿಶೇಷ ಅನುದಾನ ಮೀಸಲಿಡಬೇಕು, ನಿವೃತ್ತ ಅನಿವಾಸಿ ಕನ್ನಡಿಗರಿಗೆ ಪಿಂಚಣಿ ಭತ್ಯೆ ನೀಡಬೇಕು ಹಾಗೂ ಸ್ವ ಉದ್ಯೋಗಕ್ಕೆ ಬಡ್ಡಿರಹಿತ ಸಾಲ ಸೌ
ಚಿಕ್ಕಮಗಳೂರು :ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಶೃಂಗೇರಿಯ ಜೆಸಿಬಿಎಂ
ಹೊಸದಿಲ್ಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್, ಆಪರೇಷನ್ ಸಿಂಧೂರ್ ಕಾರ್ಯಚರಣೆಯ ಮೊದಲ ದಿನ ಭಾರತ ಸಂಪೂರ್ಣವಾಗಿ ಸೋತಿದೆ ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.
ರಾಯಚೂರು : ನಿಜಶರಣ ಆಂಬಿಗರ ಗುರುಪೀಠದಲ್ಲಿ ಜ.14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ರಥೋತ್ಸವ, ಶ್ರೀನಿಜಶರಣ ಅಂಬಿಗರ ಚೌಡಯ್ಯ ಶಿಲಾ ಮಂಟಪ, ಕಂಚಿನ ಪುತ್ಥಳಿ ಅನಾವರಣ, ಶ್ರೀ ಮಹರ್ಷಿ ವೇದವ್ಯಾಸ ಕಲ್ಯಾಣ ಮ
ಸಾಗರ : ಸಾಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಇಂದು(ಡಿ.17) ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಬಂದ್ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಸಾಗರ ಪಟ್ಟಣದ ಹಲವೆಡೆ ರಸ್ತೆಗಳಲ್ಲಿ ಟೈರ್ಗಳಿಗ
ಬೆಳ್ತಂಗಡಿ : ನಗರದ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ 30 ದೇಶಗಳಿಗೆ ಪ್ರವಾಸ ನಿಷೇಧ ಪಟ್ಟಿಯನ್ನು ಪ್ರಕಟಿಸಿದ್ದಾರೆ. ನ್ಯಾಷನಲ್ ಗಾರ್ಡ್ ಟ್ರೂಪ್ನ ಇಬ್ಬರು ಯೋಧರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಫ್ಘಾನ್ ಪ್ರ
ಇಂಫಾಲ : ಮಣಿಪುರದ ಬಿಷ್ಣುಪುರ ಮತ್ತು ಚುರಚಂಡಾಪುರ ಜಿಲ್ಲೆಗಳ ಗಡಿಭಾಗದ ತೊರ್ಬಂಗ್ನಲ್ಲಿ ಮಂಗಳವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಸಶಸ್ತ್ರ ಕಿಡಿಗೇಡಿಗಳ ನಡುವೆ ಗುಂಡಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಜನಾಂಗೀಯ ಹಿಂಸೆಯಿ
ಮುಂಬೈ: ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿಗೆ ಪಟ್ಟಿ ಮಾಡಲಾದ ಅತ್ಯುತ್ತಮ ಅಂತರರಾಷ್ಟ್ರೀಯ ಫೀಚರ್ ಫಿಲ್ಮ್ ವರ್ಗದಲ್ಲಿ 'ಹೋಮ್ಬೌಂಡ್' ಚಿತ್ರ ಭಾರತದಿಂದ ಆಯ್ಕೆಯಾಗಿದೆ. 98ನೇ ಅಕಾಡೆಮಿ ಅವಾರ್ಡ್ಗಾಗಿ 12 ವಿವಿಧ ವಿಭಾಗಗಳಲ್ಲಿ
ರಾಮನ ಮರೆಯಲ್ಲಿ ನಿಂತು ಕೇಂದ್ರ ಸರಕಾರ ನರೇಗಾ ಯೋಜನೆಯ ಕಡೆಗೆ ಬಾಣ ಬಿಟ್ಟಿದೆ. ನರೇಗಾ ಯೋಜನೆಯ ವಿರುದ್ಧ ಕಳೆದ ಕೆಲವು ವರ್ಷಗಳಿಂದ ಮಸಲತ್ತು ಮಾಡುತ್ತಲೇ ಬಂದಿದ್ದ ಕೇಂದ್ರ ಸರಕಾರ, ಇದೀಗ ಯೋಜನೆಯ ಪರಿಷ್ಕರಣೆಯ ಹೆಸರಿನಲ್ಲೇ ಅದ
ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವಕ್ಕೆ ಚಾಲನೆ
ಬೆಳಗಾವಿ : ‘ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ’ದ ವತಿಯಿಂದ ಲೇಖನಗಳ ಸಂಕಲನವಾಗಿ ರಚಿಸಲಾದ ‘ವಕ್ಫ್: ಅಪಪ್ರಚಾರ ಮತ್ತು ವಾಸ್ತವ’ ಪುಸ್ತಕವನ್ನು ಸೋಮವಾರ ಸುವರ್ಣ ವಿಧಾನಸೌಧದಲ್ಲಿ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಮುಖ
ಬೆಳಗಾವಿ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವವು ಪರಿಶೀಲನೆಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕ
ಬೆಂಗಳೂರು : ಶನಿವಾರಂದು(ಡಿ.13) ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 1.4 ಕೋಟಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಅನು ಶಿವರಾಮನ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲ
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದ ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲಕನಿಂದ 1.60 ಲಕ್ಷ ರೂ ವಸೂಲಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಸೂಪರಿಂಟೆಂಡೆಂಟ
ಬೆಳಗಾವಿ : ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೆ ಎಲ್ಲ ಧರ್ಮಗಳ ತಿರುಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಬೆಳಗಾವಿ ಧರ್ಮಪ್ರಾಂತ್ಯಕ್ಕೆ ಭೇಟಿ ನೀಡಿ ಆರ್ಚ್ ಬಿಷಪ್
ಬೆಳಗಾವಿ : ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ ಮಂಡನೆಯ ಒಳಗಾಗಿ ರಾಜ್ಯದ ಎಲ್ಲ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ
ಮುಂಬೈ, ಡಿ.16: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)2026ರ ಮಾರ್ಚ್ 26ರಿಂದ ಮೇ 31ರ ತನಕ ನಡೆಯಲು ಸಜ್ಜಾಗಿದೆ. ಸೋಮವಾರ ರಾತ್ರಿ ಮಿನಿ ಹರಾಜು ಕಾರ್ಯಕ್ರಮಕ್ಕೂ ಮೊದಲು ಫ್ರಾಂಚೈಸಿಗಳಿಗೆ ಈ ವಿಚಾರವನ್ನು ತಿಳಿಸಲಾಗಿದೆ. ಐಸ
ಮಂಗಳೂರು: ಎಂಟು ವರ್ಷಗಳ ಹಿಂದೆ ನಗರದಲ್ಲಿ ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ಸೈಯದ್ ಇರ್ಫಾನ್ ಅಲಿ ವಿರುದ್ಧದ ಆರೋಪ ನ್ಯಾಯಾಲಯದಲ್ಲಿ ರುಜುವಾತು ಆಗಿದ್ದು, ಆತನಿಗೆ ಮಂಗಳೂರ
ಅಬುಧಾಬಿ,ಡಿ.16: ಮುಂಬರುವ ಐಪಿಎಲ್ ಋತುವಿಗಿಂತ ಮೊದಲು ತನ್ನ ತಂಡವನ್ನು ಬಲಿಷ್ಠಗೊಳಿಸಲು ಭಾರೀ ಹಣ ಹೂಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಮಂಗಳವಾರ ನಡೆದ ಮಿನಿ ಐಪಿಎಲ್ ಹರಾಜಿನಲ್ಲಿ ಸುದ್ದಿಯಾಗಿದೆ. ಕೆಕೆಆರ್ ಫ್ರಾಂಚೈಸಿಯು 25.
ಸ್ಯಾನ್ಫ್ರಾನ್ಸಿಸ್ಕೊ,ಡಿ.16: ಹೊಸ ವರ್ಷಾಚರಣೆ ಸಂದರ್ಭ ದಕ್ಷಿಣ ಕ್ಯಾಲಿಪೋರ್ನಿಯಾದಲ್ಲಿರುವ ಎರಡು ಅಮೆರಿಕನ್ ಕಂಪೆನಿಗಳಿಗೆ ಸೇರಿದ ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸುವ, ಬಂಡವಾಳಶಾಹಿ ಹಾಗೂ ಸರಕಾರಿ ವಿರೋಧಿ ತೀ
ಅಪಘಾತದಿಂದ ಕಾರಿನಲ್ಲಿದ್ದ ಓರ್ವನಿಗೆ ಗಾಯ, ಆರೋಪಿ ಕಾರು ಚಾಲಕ ಪರಾರಿ
ಜೈಪುರ, ಡಿ. 16: ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವೇಳೆ, ರಾಜಸ್ಥಾನದ ಮತದಾರರ ಪಟ್ಟಿಯಿಂದ ಸುಮಾರು 42 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ನವೀನ್ ಮಹಾಜನ್ ತಿಳಿಸಿದ್ದಾರೆ. 5.4
ಹೊಸದಿಲ್ಲಿ, ಡಿ. 16: ಟಿಕೆಟ್ಗಳು ರದ್ದುಗೊಂಡ ಪ್ರಯಾಣಿಕರಿಗೆ ಅವರ ಪೂರ್ಣ ಟಿಕೆಟ್ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡುವಂತೆ ಕೇಂದ್ರ ಸರಕಾರ ಮತ್ತು ಇಂಡಿಗೋ ವಿಮಾನಯಾನ ಕಂಪೆನಿಗೆ ನಿರ್ದೇಶನ ನೀಡುವಂತೆ ಕೋರಿ ದಿಲ್ಲಿ ಹೈಕೋರ್ಟ್
ಮಲ್ಪೆ: ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಆರ್ಥ ಬರುತ್ತದೆ ಎಂದು ಹಿರಿಯ ಜನಪದ ವಿದ್ವಾಂಸ, ಡಾ.ಶಿವರಾಮ ಕಾರಂತ ಟ್ರ
ಹೊಸದಿಲ್ಲಿ, ಡಿ. 16: MGNREGAದ ಸ್ಥಾನದಲ್ಲಿ ತರಲು ಕೇಂದ್ರ ಸರಕಾರ ಉದ್ದೇಶಿಸಿರುವ ಗ್ರಾಮೀಣ ಉದ್ಯೋಗ ಮಸೂದೆ ವಿಬಿ- ಜಿ ರಾಮ್ ಜಿ ವಿರುದ್ಧ ಬುಧವಾರ ದೇಶಾದ್ಯಂತ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಇದು ಹಕ್ಕು-ಆಧಾರಿತ ಕಲ್ಯ
“ಮಹಾತ್ಮಾ ಗಾಂಧಿಯನ್ನು ದ್ವೇಷಿಸುವ ಮೋದಿ”
ಮಂಗಳೂರು: ಅಂತರ್ ರಾಜ್ಯಗಳಲ್ಲಿ ವಾಹನ ಹಾಗೂ ಸರಗಳ್ಳತನ ನಡೆಸಿದ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋ
ನ್ಯೂಯಾರ್ಕ್,ಡಿ.16: ಗ್ರೀನ್ ಕಾರ್ಡ್ ಗಾಗಿನ ಸಂದರ್ಶನದ ಕೊನೆಯ ಸುತ್ತಿನ ವೇಳೆ ಅಮೆರಿಕದ ವಲಸೆ ಅಧಿಕಾರಿಗಳು 60 ವರ್ಷ ವಯಸ್ಸಿನ ಭಾರತೀಯ ಮೂಲದ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಬ್ಬಲ್ಜೀತ್ ಯಾನೆ ಬಬ್ಲಿ ಕೌರ್ ಬಂ
ವಿಶ್ವಸಂಸ್ಥೆ,ಡಿ.16: ಪಾಕಿಸ್ತಾನವು ಮತ್ತೊಮ್ಮೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಜಮ್ಮುಕಾಶ್ಮೀರ ವಿಷಯವನ್ನು ಅನಪೇಕ್ಷಿತವಾಗಿ ಪ್ರಸ್ತಾವಿಸಿರುವುದನ್ನು ಹಾಗೂ ಆ ಕೇಂದ್ರಾಡಳಿತ ಪ್ರದೇಶದ ಮೇಲಿನ ಅದರ ಹಕ್ಕೊತ್ತಾಯವನ್
Photo: PTI ಮೆಲ್ಬರ್ನ್, ಡಿ.16: ಸರ್ಬಿಯದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಕ್ 11ನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಹಾಗೂ 25ನೇ ಗ್ರ್ಯಾನ್ಸ್ಲಾಮ್ಕಿರೀಟವನ್ನು ಧರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ನಡೆಸಲು ಅಡಿಲೇಡ್ ಇಂಟರ್ನ್ಯಾಶ
Photo Credit: PTI ಅಬುಧಾಬಿ, ಡಿ.16: ಇತ್ತೀಚೆಗೆ ದೇಶೀಯ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಭಾರತೀಯ ಬ್ಯಾಟರ್ ಗಳಾದ ಪೃಥ್ವಿ ಶಾ ಹಾಗೂ ಆಲ್ ರೌಂಡರ್ ತನುಷ್ ಕೋಟ್ಯಾನ್ ಮಾರಾಟವಾಗದೆ ಉಳಿದರು. ಸರ್ಫರಾಝ್ ಖಾನ್ ಕೊನೆಯ ಕ್
ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಚಿಸಲಾಗಿದ್ದ ಶಿಕ್ಷಣ ತಜ್ಞರ ಸಮಿತಿಯು ತನ್ನ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿತು. ವ
ಬಳ್ಳಾರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಂಡೂರು ಹಾಗೂ ಅಲಿಂಕೋ ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳಿಗೆ ಉಚಿತ ವೈದ್ಯಕೀ
Photo : x/IPL ಅಬುಧಾಬಿ, ಡಿ.16: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಇತಿಹಾಸದಲ್ಲಿ ಆಸ್ಟ್ರೇಲಿಯದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು ಅತ್ಯಂತ ದುಬಾರಿ ವಿದೇಶಿ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಗ್ರೀನ್ ಅವರು ಐಪಿಎಲ್ ಹರಾಜಿನ ಇತಿಹ
ಬೆಂಗಳೂರು : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪಕ್ಷ ಬುಧವಾರ ಪ್ರತಿಭಟನೆ ಹ
ಸೂರ್ಯಕುಮಾರ್ ಯಾದವ್ - Photo Credit: PTI ಲಕ್ನೊ, ಡಿ.16: ಧರ್ಮಶಾಲಾದಲ್ಲಿ ನಡೆದಿದ್ದ ಮೂರನೇ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಬುಧವಾರ ನಡೆಯಲಿರುವ ನಾಲ್ಕನೇ T20 ಅಂತರರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತ
ಬೆಳಗಾವಿ : ರಾಜ್ಯದಲ್ಲಿನ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸರಕಾರ, ಸದನ ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಆಡಳಿತ ಪಕ್ಷದ ಹಿರಿಯ ಸದಸ್ಯ ಬಿ.ಆರ್.ಪಾಟೀಲ್ ಆಗ್ರಹಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಮಂಗಳವಾರ ವಿ
ಲೋಪ ಕಂಡುಬಂದಲ್ಲಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮದ ಭರವಸೆ
ಚಂದ್ರಾಪುರ್ (ಮಹಾರಾಷ್ಟ್ರ): ದಿನಕ್ಕೆ 10,000 ರೂ. ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ಸಾಲ 74 ಲಕ್ಷ ರೂ.ಗೆ ಹಿಗ್ಗಿದ ಪರಿಣಾಮ, ರೈತನೊಬ್ಬ ಕಾಂಬೋಡಿಯಾಗೆ ತೆರಳಿ ತನ್ನ ಕಿಡ್ನಿಯನ್ನು ಮಾರಾಟ ಮಾಡಬೇಕಾದ ಒತ್ತಡಕ್ಕೀಡಾಗಿರುವ ಘಟನೆ ಮಹಾರಾಷ
ಹೊಸದಿಲ್ಲಿ,ಡಿ.16: ದಿಲ್ಲಿಯಲ್ಲಿ ನಕಲಿ ವಕೀಲರ ಗುಂಪೊಂದು ಕಾರ್ಯಾಚರಿಸುತ್ತಿದೆ ಎಂದು ಸೋಮವಾರ ಇಲ್ಲಿಯ ಸಾಕೇತ್ ನ್ಯಾಯಾಲಯಕ್ಕೆ ತಿಳಿಸಿರುವ ದಿಲ್ಲಿ ವಕೀಲರ ಸಂಘವು (ಬಿಸಿಡಿ),ಇಂತಹ ವಕೀಲರು ಬಿಸಿಡಿಯಲ್ಲಿ ನೋಂದಾಯಿಸಿಕೊಳ್ಳಲು
ಬೆಳಗಾವಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ
ಬೆಳಗಾವಿ : ವಿಧೇಯಕಗಳ ಕುರಿತು ಚರ್ಚೆ ಮಾಡಲಿಕ್ಕೆ ಶಾಸಕರು ಆಸಕ್ತಿ ಮೂಡಿಸಿಕೊಳ್ಳಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮ
ಕೊಚ್ಚಿ,ಡಿ.16: ಕೇರಳ ಉಚ್ಚ ನ್ಯಾಯಾಲಯವು ಮೂತ್ರಪಿಂಡ ದಾನಕ್ಕೆ ಸಂಬಂಧಿಸಿದಂತೆ ಜಂಟಿ ಅರ್ಜಿಯನ್ನು ಸಲ್ಲಿಸಿರುವ ಇಬ್ಬರು ಮಹಿಳೆಯರಿಗೆ ಇನ್ನೊಂದು ಅವಕಾಶವನ್ನು ನೀಡಿ ಮಂಗಳವಾರ ಆದೇಶಿಸಿದೆ. ಇವರ ಪೈಕಿ ಓರ್ವ ಮಹಿಳೆ ಇನ್ನೋರ್ವಳ
ಹೊಸದಿಲ್ಲಿ,ಡಿ.16: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಪ್ರಮುಖ ಸರಕಾರಿ ಕಾರ್ಯಕ್ರಮಗಳನ್ನು ಜ
ಕಲಬುರಗಿ: ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧಸಿರಿ ಎಥನಾಲ್ ಮತ್ತು ಪವರ್ ಘಟಕದಲ್ಲಿ ಕಬ್ಬು ತೂಕದಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಇದು ರಾಜಕೀಯ ಪ್ರೇರಿತ ಕುತಂತ್ರ ಎಂದು ಕಂಪೆನ
ವಾಶಿಂಗ್ಟನ್,ಡಿ.16: 2021ರಲ್ಲಿ ಯುಎಸ್ ಕ್ಯಾಪಿಟೊಲ್ ಕಟ್ಟಡದಲ್ಲಿ ನಡೆದ ದಾಂಧಲೆಗೆ ಮುನ್ನ ಬೆಂಬಲಿಗರನ್ನುದ್ದೇಶಿಸಿ ತಾನು ಮಾಡಿದ ಭಾಷಣವನ್ನು ತಿರುಚಿ ಪ್ರಸಾರಿಸಿದ್ದಕ್ಕಾಗಿ ಕನಿಷ್ಠ 10 ಶತಕೋಟಿ ಡಾಲರ್ ಪರಿಹಾರ ಕೋರಿ ಅಮೆರಿಕ ಅಧ
ಕಲಬುರಗಿ: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿ ತಾಲೂಕಿನ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಕಾರ್ಖಾನೆಯು ಕಬ್ಬಿನ ತೂಕದಲ್ಲಿ ವ್ಯಾಪಕ ಅಕ್ರಮ ಎಸಗುವ ಮೂಲಕ ರೈತರನ್ನು ಶೋಷಿಸುತ್ತಿದೆ ಎಂದು ಆ
ರಾಯಚೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಪರಾಧಗಳನ್ನು ತಡೆಗಟ್ಟಲು ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಲ್ಲ ಬ್ಯಾಂಕ್ಗಳ ವ್ಯವಸ್ಥಾಪಕರು ಹಾಗೂ ಅಧಿಕ
ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಮತದಾರರ ನಾಗರಿಕತ್ವ ಪರಿಶೀಲನೆ ಸಂವಿಧಾನ ವಿರೋಧಿ ನಡೆಯಾಗಿದ್ದು, ಮತದಾರರ ಪಟ್ಟಿಯಲ್ಲಿರಲು, ಸೇರಲು ಶಿಕ್ಷಣ, ಆಸ್ತಿಯನ್ನು ಷರತ್ತಿಗೊಡ್ಡಲಾಗುತ್ತಿದೆ ಎಂದು ಹಿರಿಯ ಚಿಂತಕ ಶಿವಸುಂದ
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ್ ಅವರು ಅನಧಿಕೃತವಾಗಿ ಪ್ರವಾಸಿ ಮಂದಿರಕ್ಕೆ ಶಾಸಕರ ಕಾರ್ಯಾಲಯವೆಂದು ನಾಮಫಲಕ ಹಾಕಿಕೊಂಡು ಸಂಘ ಸಂಸ್ಥೆಗಳಿಗೆ ಸಭೆ ಮಾಡಲು ಅವಕಾಶ ನೀಡುತ್ತಿಲ್ಲ. ಶಾಸಕಿಯ ವಿರುದ್ಧ ದೂರು ನೀಡಿ
ರಾಯಚೂರು: ಮಸ್ಕಿ ಪುರಸಭೆಯ ನೂತನ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಮಲ್ಲಯ್ಯ ಅಂಬಾಡಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಸೋಮವಾರ ಚುನಾವಣೆ ನಡೆಯಿತು. ಪುರಸ
ರಾಯಚೂರು: ರಾಯಚೂರು ನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ
► ಸಹಕಾರ ರತ್ನ ಬಿ.ಎಲ್.ಲಕ್ಕೇಗೌಡ ಸ್ಮರಣಾರ್ಥ ಅಂತರ ಕಾಲೇಜು ಕನ್ನಡ ಚರ್ಚಾ ಕಾರ್ಯಕ್ರಮ► ʼಚರ್ಚಾ ಸ್ಪರ್ಧೆʼ ಪವನ್ ಕಲ್ಯಾಣ್ ಪ್ರಥಮ, ಮಂಜುಳಾ ಮಾಸ್ತಿಕಟ್ಟೆ ದ್ವಿತೀಯ
ರಾಯಚೂರು: ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಲು ರಾಜ್ಯ ಸರಕಾರ ಕೂಡಲೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಪಾಟೀಲ್ ಒತ್ತಾಯಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸು
ಪಾಟ್ನಾ/ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯುಷ್ ವೈದ್ಯೆಯೊಬ್ಬರ ಹಿಜಾಬ್ ಎಳೆದಿರುವ ಘಟನೆಯ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಈ ವಿಚಾರದಲ್ಲಿ ನಿತೀಶ್ ಕ
ಬೆಳಗಾವಿ : ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಷನ್ ಅಡಿಯಲ್ಲಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5ರೊಳಗೆ ಬರುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ ( 48 ) ಬಂಧಿತ ಆರೋಪಿ ಈತನ ವ
ಮಂಗಳೂರು: ಮದುವೆ ಎಂಬ ಪವಿತ್ರ ಕಾರ್ಯವನ್ನು ಅನಾಚಾರಗಳು ಹಾಳುಗೆಡಹುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಸುಧಾರಣಾತ್ಮಕ ಹೋರಾಟ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಧರ್ಮ ಗುರುಗಳು ಹೆಚ್ಚಿನ ಪಾತ್ರ ವಹಿಸಬೇಕು ಎಂದು ಖ್ಯಾ
ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಸಭೆ
ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತ
ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕರ ಕಾರ್ಯಕಾರಣಿ; ರಾಷ್ಟ್ರೀಯ ಸಲಹಾ ಮಂಡಳಿ ಸಭೆ
ಹೈದರಾಬಾದ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್ ಬಳಿ ನಡೆದ ಶೂಟೌಟ್ ನಡೆಸಿದ್ದ ಸಾಜಿದ್ ಅಕ್ರಂ (50) ಹಾಗೂ ಆತನ ಪುತ್ರ ನವೀದ್ ಅಕ್ರಂ (24) ಮೂಲತಃ ತೆಲಂಗಾಣದ ಹೈದರಾಬಾದ್ ನವರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಜಿದ್ ಅಕ
ಕೋಲ್ಕತ್ತಾ: ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಆಯೋಜನೆಗೊಂಡಿದ್ದ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದಲ್ಲುಂಟಾಗಿದ್ದ ಗದ್ದಲದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕಾದ ಅಗತ್ಯವನ್ನು ಪ್ರತಿಪಾದಿಸಿ ಪಶ್ಚಿಮ ಬ
ಉಡುಪಿ: ಇದೇ ಡಿ.21ರ ರವಿವಾರ ಪಲ್ಸ್ ಪೊಲಿಯೋ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8:00ರಿಂದ ಸಂಜೆ 5:00ಗಂಟೆಯವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ 0-5
ಬೆಳಗಾವಿ : ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು. ಮಂಗಳವಾರ ವಿಧಾನಪರಿಷತ್ನ ಪ್ರಶ್ನೋ
ಬೆಳಗಾವಿ : ಪಿಎಂ ಕುಸುಮ್-ಸಿ ಯೋಜನೆಯಡಿ ರಾಜ್ಯಕ್ಕೆ ಎಂಎನ್ಆರ್ಇ ಯಿಂದ ಹಂಚಿಕೆಯಾಗಿರುವ ಪಂಪ್ಸೆಟ್ಗಳಿಗೆ ಅನುಗುಣವಾಗಿ ಸುಮಾರು 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು
ಯಾದಗಿರಿ: ಪ್ರತಿಯೊಬ್ಬ ವಿಕಲಚೇತನರು ಸರಕಾರದ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಗ್ರಾಮದ ಹಿರಿಯರಾದ ಸಂಗಪ್ಪಗೌಡ ಐರೆಡ್ಡಿ ಅಭಿಪ್ರಾಯಪಟ್ಟರು. ಸೈದಾಪುರ ಸಮೀಪದ ಕೂಡ್ಲೂರು ಗ್ರಾಮದಲ್ಲಿ ಅಂಗವಿಕಲರ ದಿನಾಚ
ಪಡುಬಿದ್ರೆ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ತೆಂಕ ಎರ್ಮಾಳಿನ ಸತ್ಯಂ ಬಾರ್ ಎದುರುಗಡೆ ರಾ.ಹೆದ್ದಾರಿ 66 ರಲ್ಲಿ ನಡೆದಿದೆ ಮೃತರನ್ನು ತೆಂಕ ಎರ್ಮಾಳಿನ ಅಣ್ಣಯ್
ಬೆಳಗಾವಿ : ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಂಸ್ಥೆಯ ವಿಮಾನಯಾನ ಸೇವೆಯನ್ನು ಮುಂದುವರೆಸಲು ಇಲ್ಲವೇ, ಪ್ರಾದೇಶಿಕ ಸಂಪರ್ಕ ಯೋಜನೆಯ(ಉಡಾನ್) ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸ
ಅಮೆರಿಕ ಶೇ 50ರಷ್ಟು ಸುಂಕ ಹೇರಿದ ನಂತರ ರತ್ನಾಭರಣಗಳ ಉದ್ಯಮ ಮತ್ತು ಸಿದ್ಧ ಉಡುಪುಗಳ ಉದ್ಯಮಕ್ಕೆ ನೇರ ಹೊಡೆತ ಬಿದ್ದಿದೆ. ಅಮೆರಿಕ ಶೇ 50ರಷ್ಟು ಸುಂಕ ಹೇರಿದ ನಂತರ ಅಮೆರಿಕಕ್ಕೆ ರಫ್ತು ಮಾಡುವ ವಿಭಾಗಗಳಲ್ಲಿ ರತ್ನಗಳು ಮತ್ತು ಆಭರಣ
ಬೆಳಗಾವಿ : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್
ಯಾದಗಿರಿ: ರಾಜ್ಯದ ಕೋಲಿ ಸಮಾಜದ ಟೋಕರಿ ಕೋಲಿ ಹಾಗೂ ಕೋಲಿ, ಕಬ್ಬಲಿಗ, ಅಂಬಿಗ, ಬಾರಿಕ, ಬೆಸ್ತರ್ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಕೆಇಬಿ ಅಸೋಸಿಯೇಷನ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಡಿ.21ರಂ
ಮಂಗಳೂರು: ವಿವಿಧ ಸರಕಾರಿ ನೇರಸಾಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರು ಮಾಡಲು ವಿಳಂಬ ಮಾಡಬಾರದು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಜ
ಕೇಂದ್ರ ಸರಕಾರದಿಂದ ಹೊಸ ಕಾರ್ಮಿಕ ನಿಯಮ; ಭಾರತದಲ್ಲಿ ಇದು ಸಾಧ್ಯವೇ?
ಕೊಪ್ಪಳ: ವಕೀಲ ಎಸ್.ಎಂ.ಹುಸೇನಿಯವರಿಗೆ ಕುಷ್ಟಗಿ ನಗರ ಠಾಣೆಯ ಪಿಎಸ್ ಐ ಪುಂಡಪ್ಪ ಜಾಧವ್ ಅವಹೇಳನಾಕಾರಿಯಾಗಿ ನಿಂದಿಸಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಕೊಪ್ಪಳ ವಕೀಲರ ಸಂಘ ನ್ಯಾಯಾಲಯದ ಕಲಾಪ ಬಹಿಷ್ಕರಿಸ
ಮಂಗಳೂರು: ಇತಿಹಾಸ ಪ್ರಸಿದ್ಧ ಸಂಪ್ರದಾಯಬದ್ಧವಾದ ಹಾಗೂ ಪುರಾತನ ಹಿನ್ನೆಲೆಯುಳ್ಳ ದೈವಾರಾಧನೆಯೊಂದಿಗೆ ವಿಜೃಂಭಣೆಯಲ್ಲಿ ನಡೆಯುವ ‘ಐಕಳಬಾವ ಕಾಂತಾಬಾರೆ - ಬೂದಾಬಾರೆ ಜೋಡುಕೆರೆ ಕಂಬಳ’ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು ,

25 C