ಮಂಗಳೂರು, ಜ.7: ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜ.9ರಂದು ಸಂಜೆ ಐದಕ್ಕೆ ಬಂಟ್ಸ್ ಹಾಸ್ಟೆಲ್ ಶ
ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಗ್ರಹ
20 ಪ್ರಯಾಣಿಕರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಮನಿಲಾ: ದಕ್ಷಿಣ ಫಿಲಿಪೈನ್ಸ್ ಕರಾವಳಿಯಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ(United States Geological Survey)ತಿಳಿಸಿದೆ. 6.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮಿಂಡಾನಾವೊ ದ್ವೀಪದ ಸ್ಯ
ಇಂದು ವೆನೆಝುವೆಲಾ, ನಾಳೆ ಮೆಕ್ಸಿಕೊ, ಇರಾನ್... ನಂತರ..ಭಾರತವೇ?
ಬಂಟ್ವಾಳ: ಮಾಣಿ ದಾರುಲ್ ಇರ್ಶಾದ್ ಅಧೀನದ ಕೆಜಿಎನ್ ದಅವಾ ಕಾಲೇಜಿನ ವಿದ್ಯಾರ್ಥಿ ಸಂಘಟನೆ 'ಮುಈನುಸ್ಸುನ್ನ' ವತಿಯಿಂದ ನೀಡುವ 2ನೇ ವರ್ಷದ 'ಫಿದಾಕ್ ಅವಾರ್ಡ್- 2025-26'ಗೆ ಸುನ್ನಿ ವಿದ್ವಾಂಸ ಟಿ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ ಆಯ್
ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ ಎಂಬ ಕಾಡು ಮತ್ತು ಕಾಡಂಚಿನಲ್ಲೇ ಬದುಕಿರುವ ಅಪ್ಪಟ ಆದಿವಾಸಿ ಸಮುದಾಯಗಳ ಹೆಸರಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ನಕಲಿ ಜಾತಿ ಸರ್ಟಿಫಿಕೇಟ್ಗಳನ್ನು ನಗರವಾಸಿಗಳು ಪಡೆದು, ಶ
ಕೋಟ: ಇಲ್ಲಿನ ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಿಡಿಗೇಡಿಯೊರ್ವ ಸ್ನಾನಗೃಹಗಳಿಗೆ ಇಣುಕಿ ಪರಾರಿಯಾಗುತ್ತಿರುವ ಘಟನೆ ಕಳೆದೆರಡು ದಿನಗಳಿಂದ ನಡೆಯುತ್ತಿದೆ. ಪಾಂಡೇಶ್ವರ ನಿರಾಡಿಜಡ್ಡು ಪ್ರದೇಶದ ಸೋಮವ
ಹೊಸದಿಲ್ಲಿ, ಜ.6: ಭಾರತದ ಚುನಾವಣಾ ಆಯೋಗವು ಯಾವುದೇ ಲಿಖಿತ ಸೂಚನೆಗಳು, ಅಧಿಕೃತ ಕಾರ್ಯವಿಧಾನಗಳು ಮತ್ತು ಕೈಪಿಡಿಗಳಿಲ್ಲದೆ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಬಳಸಿದ ಪರೀಕ್ಷಿ ಸಲ್ಪಡದ ಸಾಫ್ಟ್
371 ಜೆ ಕಾಯ್ದೆ ಜಾರಿಗೊಂಡು 10 ವರ್ಷಗಳಾದರೂ ಖಾಲಿ ಇರುವ ಹುದ್ದೆಗಳ ಪ್ರೆಕಿ ಶೇ.80ರಷ್ಟು ಭರ್ತಿಯಾಗಿಲ್ಲ
ಉಮರ್ ಖಾಲಿದ್ ಜಾಮೀನು ನಿರಾಕರಣೆಯಿಂದ ನಿಜಕ್ಕೂ ಅನ್ಯಾಯವಾಗಿರುವುದು ನಮ್ಮ ನ್ಯಾಯ ವ್ಯವಸ್ಥೆಗೆ. ಎಲ್ಲೆಡೆ ನ್ಯಾಯದ ಬಾಗಿಲು ಮುಚ್ಚಿದಾಗ ‘ಸುಪ್ರೀಂಕೋರ್ಟ್ಗೆ ಹೋಗಿಯಾದರೂ ನ್ಯಾಯವನ್ನು ಪಡೆಯುತ್ತೇನೆ’ ಎಂಬ ಶ್ರೀಸಾಮಾನ್ಯ
ಗುವಾಹತಿ: ಸದ್ಯದಲ್ಲೇ ವಿಧಾನಸಭಾ ಚುನಾವಣೆ ಎದುರಿಸಲಿರುವ ಅಸ್ಸಾಂನಲ್ಲಿ ಹಿಮಾಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ಮಹಿಳೆಯರ ಸ್ವಯಂ-ಉದ್ಯೋಗ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಿದೆ. ರಾಜ್ಯದ 35 ಜಿಲ್ಲೆ
ವಾಷಿಂಗ್ಟನ್: ವೆನೆಝುವೆಲಾ ಮಧ್ಯಂತರ ಸರ್ಕಾರ 30 ರಿಂದ 50 ದಶಲಕ್ಷ ಬ್ಯಾರಲ್ ಉತ್ತಮ ಗುಣಮಟ್ಟದ ತೈಲವನ್ನು ಅಮೆರಿಕಕ್ಕೆ ಮಾರಾಟ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್ ನಲ್ಲಿ ಪ್ರಕಟಿಸಿದ್ದ
ಹೊಸದಿಲ್ಲಿ: ಮುಂದಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುವ ನಿರೀಕ್ಷೆಯಿದ್ದು, ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ರವಿವಾರ ಬಜೆಟ್ ಮಂಡನೆಯಾಗುತ್ತಿದೆ. ರಾಷ್ಟ್ರಪತಿ ಭಾಷಣದೊಂದಿಗೆ ಬಜೆಟ್ ಅಧಿವೇಶನ
ವಿಧಾನ ಪರಿಷತ್ ಸದಸ್ಯ ಡಾ.ಕೆ.ಶಿವಕುಮಾರ್ ಅಭಿನಂದನಾ ಕಾರ್ಯಕ್ರಮ
ಮಂಗಳೂರು: ಜಗತ್ತು ಕೇವಲ ಕಠಿಣ ಪರಿಶ್ರಮಕ್ಕೆ ಮಾತ್ರವಲ್ಲದೆ ವೃತ್ತಿಪರ ಚಿಂತಕರಿಗೆ ತಮ್ಮ ದುಡಿಮೆಗೆ ಪ್ರತಿಫಲ ನೀಡುತ್ತದೆ. ಉದ್ಯಮಿಗಳು ವೃತ್ತಿಪರ ಚಿಂತಕರಾಗಿರುವುದು ಅಗತ್ಯ ಎಂದು ಖ್ಯಾತ ಉದ್ಯಮಿ ಯಝ್ದಿನಿ ಫಿರೋಝ್ ಅಭಿಪ್ರ
ಚಿತ್ರದುರ್ಗ : ಮರಕ್ಕೆ ಬೊಲೆರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿರುವುದು ವರದಿಯಾಗಿದೆ. ಕಿರಣ್(25), ಅರುಣ್(32), ಹನುಮ
ದಾರುನ್ನೂರ್, ಜ.6: ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯ ಆವರಣದಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿದ ದಾನಿ, UAE ಪ್ರಜೆ ಶೈಖ್ ಅಬ್ದುಲ್ ಬಾರಿ ಅವರ ಪುತ್ರ ಖಾಲಿದ್ ಅಲ್ ಝುಬೈರ್ ಬಿನ್ ಅಬ್ದುಲ್ ಬಾರಿ ಅವರ
ತೈಲ ಸಂಪದ್ಭರಿತ ವೆನೆಜುಝುಲಾ ಮೇಲೆ ದಾಳಿ ನಡೆಸಿದ ನಂತರ, ಅಮೆರಿಕ ಈಗ ಗ್ರೀನ್ ಲ್ಯಾಂಡ್ ಮೇಲೂ ಕಣ್ಣು ಹಾಕಿದೆ. ವಿಶ್ವದ ಅತ್ಯಂತ ದೊಡ್ಡ ದ್ವೀಪವಾಗಿರುವ ಗ್ರೀನ್ ಲ್ಯಾಂಡ್ ಡೆನ್ಮಾರ್ಕ್ನ ಸ್ವಾಯತ್ತ ಪ್ರದೇಶವಾಗಿದ್ದು, ಭೌಗೋ
ಶಹಾಪುರ : ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅಧಿಕೃತ ಆದೇಶ ಹೊರಡಿಸುವ ಮೂಲಕ ಮದ್ಯಪಾನ ಮತ್ತು ವ್ಯಸನ ಮುಕ್ತ
Delete Edit Delete Edit
ಬೀದರ್ : ಜಿಲ್ಲೆಯ ಜೆಸ್ಕಾಂ ಅಧೀಕ್ಷಕ ಇಂಜಿನಿಯರ್ ವೀರಭದ್ರಪ್ಪ ಶಾಲಿಮನಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್ ಪಾಟೀಲ್ ಅವರು ಗುತ್ತಿಗೆದಾರರೊಂದಿಗೆ ಕೈಜೋಡಿಸಿ ಸರ್ಕಾರದ ಕೋಟ್ಯಾಂತರ ಹಣವನ್ನು ಲೂಟಿ ಮಾಡುತ್ತಿದ್ದಾರ
ಬೀದರ್ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಹಕ್ಕುಸ್ವರೂಪವನ್ನು ತೆಗೆದುಹಾಕಿ, ಕೇವಲ ಸರ್ಕಾರದ ಆಣತಿಯ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ, ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯನ್ನು ಹಿಂಪಡೆಯಬೇಕು ಎ
ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ನೌಮಾನ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನ ಜಿಲ್ಲಾ ಸ
ವಿಜಯನಗರ / ಹೊಸಪೇಟೆ : ವಿಶ್ವ ಪರಂಪರೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧ
ಮಂಗಳೂರು: ಸುರತ್ಕಲ್ ಸಮೀಪದ ಕೃಷ್ಣಾಪುರದ ಅಬ್ದುಲ್ ಖಾದರ್ ಯಾನೆ ಇದ್ದಿ (65) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ನಾಲ್ಕು ಮಂದಿ ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರ
ಕೋಲ್ಕತಾ, ಜ. 6: ಪಶ್ಚಿಮ ಬಂಗಾಳದ ಎಂಟು ಮಂದಿ ವಲಸೆ ಕಾರ್ಮಿಕರ ಮೇಲೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಚತ್ತೀಸ್ ಗಡದ ರಾಯಪುರದಲ್ಲಿ ರವಿವಾರ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ ಎಂದು ತಿ
ಕೋಝಿಕ್ಕೋಡ್, ಜ. 5: ಕೆಲವು ದಿನಗಳ ಅಂತರದ ಬಳಿಕ ಕೇರಳದಲ್ಲಿ ಮೆದುಳು ಜ್ವರದಿಂದ ಮತ್ತೊಂದು ಸಾವು ಸಂಭವಿಸಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕೋಝಿಕ್ಕ
ಬೆಂಗಳೂರು : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 53 ಮಂದಿ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿ
ಅಹ್ಮದಾಬಾದ್, ಜ. 6: ರಾಜ್ಯಾದ್ಯಂತ ನ್ಯಾಯಾಲಯಗಳ ಆವರಣದಲ್ಲಿ ಆರ್ಡಿಎಕ್ಸ್ ಸ್ಫೋಟಿಸಲಾಗುವುದು ಎಂದು ಎಚ್ಚರಿಸಿದ ಇಮೇಲ್ಗಳನ್ನು ಸ್ವೀಕರಿಸಿದ ಬಳಿಕ ಗುಜರಾತ್ ನ ಹಲವು ನ್ಯಾಯಾಲಯಗಳು ಮಂಗಳವಾರ ಗಾಬರಿಗೊಂಡವು. ಸೂರತ್ ನಿಂದ
*ಜ.10-11ರಂದು ಮಂಗಳೂರು ಲಿಟ್ ಫೆಸ್ಟ್
ಅಂಬಾಲಾ (ಹರ್ಯಾಣ), ಜ. 6: ಅಂಬಾಲಾ ವಾಯುಪಡೆ ನೆಲೆಯ ಬೇಹುಗಾರಿಕೆಯನ್ನು ನಡೆಸುತ್ತಿದ್ದ ಮತ್ತು ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳುತ್ತಿದ್ದ ಆರೋಪಿಯನ್ನು ಹರ್ಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಂ
ವಾಷಿಂಗ್ಟನ್, ಜ. 6: ರಾಷ್ಟ್ರೀಯ ಭದ್ರತೆಯ ಕಾರಣಗಳಿಗಾಗಿ ಅಮೆರಿಕಾಕ್ಕೆ ಗ್ರೀನ್ಲ್ಯಾಂಡ್ ಅಗತ್ಯವಿದ್ದು, ಮುಂಬರುವ ವಾರಗಳಲ್ಲಿ ಈ ವಿಷಯವನ್ನು ಮರುಪರಿಶೀಲಿಸಲಾಗುವುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್
ಕೋಲ್ಕತಾ, ಜ. 6: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಚುನಾವಣಾ ಆಯೋಗದ ವಿರುದ್ಧ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದಾರೆ. ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತಂತೆ ಅವರು ಚುನಾ
ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲ ದಿಂದ ಪ್ರಶಸ್ತಿ ಪ್ರದಾನ
ಹೊಸದಿಲ್ಲಿ, ಜ. 6: ವಿಶೇಷ ತೀವ್ರ ಪರಿಷ್ಕರಣೆಯ ವೇಳೆ ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 2.89 ಕೋಟಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಪರಿಷ್ಕರಣೆ ಪ್ರಕ್ರಿಯೆಯ ಮತದಾರರ ಎಣಿಕೆ ಹಂತ ಮುಕ್ತಾಯದ ಬಳಿಕ ಭಾರತೀಯ ಚುನಾವಣಾ ಆಯೋಗ (
ಹೊಸದಿಲ್ಲಿ, ಜ. 6: ಲೈಂಗಿಕ ಭಾವನೆಯಿಂದ ಸಣ್ಣ ಮಗುವಿನಿಂದ ಖಾಸಗಿ ಭಾಗಗಳನ್ನು ಮುಟ್ಟಿಸಿಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಗಂಭೀರ ಲೈಂಗಿಕ ದೌರ್ಜನ್ಯವಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇ
ಸಿಡ್ನಿ, ಜ.6: ಇಂಗ್ಲೆಂಡ್ ತಂಡದ ವಿರುದ್ಧ ಗರಿಷ್ಠ ರನ್ ಕಲೆ ಹಾಕಿದ ಸ್ಟೀವ್ ಸ್ಮಿತ್ ಲೆಜೆಂಡರಿ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು ಮುರಿದು ಕ್ರಿಕೆಟ್ ದಾಖಲೆಯ ಪುಸ್ತಕಕ್ಕೆ ಸೇರ್ಪಡೆಯಾದರು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಐ
ಬೆಂಗಳೂರು : ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಬಗ್ಗೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಬೆದರಿಕೆಯ ಮೇಲ್ ಎಂದು ತಿಳಿಸಿದ್ದಾರೆ. ಮಂಗಳವಾರ(ಜ.6) ಬೆಳಗ್ಗೆ ಕಚೇ
ಮಲ್ಪೆ, ಜ.6: ಅಬಕಾರಿ ಇಲಾಖೆಯ ನಿಯಮ ಉಲ್ಲಂಘಿಸಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನ ಸರೋವರ್ ಬಾರ್ ರೆಸ್ಟೊರೆಂಟ್ನ ಕಟ
ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ “ಭಿಕ್ಷಾಟನೆ ಮುಕ್ತ ಶ್ರೀ ಗವಿಸಿದ್ದೇಶ್ವರ ಜಾತ್ರೆ” ಅಭಿಯಾನವನ್ನು ಜಿಲ್ಲಾಡಳಿತದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು, ಭಿಕ್ಷಾಟನೆ ನಿರ್ಮೂಲನೆಗಾಗಿ ಜಾತ
ಧಾರವಾಡ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಮಂಗಳವಾರ ಬೆಳಗ್ಗೆ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು
ಬ್ರಹ್ಮಾವರ, ಜ.6: ವೈಯಕ್ತಿಕ ಕಾರಣದಿಂದ ಮನನೊಂದ ಲಕ್ಷ್ಮಣ್(43) ಎಂಬವರು ಜ.4ರ ಬೆಳಗ್ಗೆಯಿಂದ ಜ.5ರ ಬೆಳಗ್ಗಿನ ಮಧ್ಯಾವದಿಯಲ್ಲಿ ಮನೆಯ ಸಮೀಪದ ಕಮಾಂಡರ್ ಸ್ಪೋರ್ಟ್ಸ್ ಕ್ಲಬ್ ಒಳಗಡೆ ಹಾಲ್ನಲ್ಲಿದ್ದ ಮಾಡಿನ ಕಬ್ಬಿಣದ ಸರಳಿಗೆ ನೇಣು ಬಿ
ಬೆಂಗಳೂರು : ಕರ್ನಾಟಕ ಏಕೀಕರಣ ಚಳವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿಗಳಾದ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಅವರ ಹೆಸರಿನಲ್ಲಿ ಬೀದರ್ ಜಿಲ್ಲೆಯಲ್ಲಿ ಟ್ರಸ್ಟ
ಕಲಬುರಗಿ : ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ಶಿಕ್ಷಕರ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ರಿಯಾಯಿತಿ ದರದಲ್ಲಿ ಲೀಸ್ಗೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವ ಹ
► Venezuela ಕಾರ್ಯಾಚರಣೆಗೆ ವಿಶ್ವಸಂಸ್ಥೆಯಲ್ಲಿ ಸಮರ್ಥನೆ► ಮಡುರೊರನ್ನು ಅಮೆರಿಕ ಅಪಹರಿಸಿದೆ: ವೆನೆಝುವೆಲಾ ಆರೋಪ
ಸ್ಲಂ ಜನಾಂದೋಲನದ 16ನೇ ಸಂಸ್ಥಾಪನಾ ದಿನ
ಮಂಗಳೂರು: ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ನಗರದ ಹಳೆ ಬಂದರ್ನಲ್ಲಿ ನಡೆದಿದೆ. ಚತ್ತೀಸ್ಘಡ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವ
ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ತಾವು ದಾಖಲೆಯ ಪುಸ್ತಕದಲ್ಲಿ ಬರೆದಿರುವುದು ಕೇವಲ ದಿನಗಳ ಸಂಖ್ಯೆಯನ್ನೇ ಹೊರತು, ಸಾಧನೆಯ ಅಕ್ಷರಗಳನ್ನಲ್ಲ. ತಮ್ಮ ತುಘಲಕ್ ಆಡಳಿತದ ದುಸ್ಥಿತಿಯ ದಿನಗಳನ್ನು ಕನ್ನಡಿಗರು ಎಂದಿ
ಮಂಗಳೂರು: ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ ಸಿದ್ದರಾಮಯ್ಯರನ್ನು ಸ್ಪೀಕರ್ ಯು.ಟಿ. ಖಾದರ್ ಅಭಿನಂದಿಸಿದ್ದಾರೆ. ದೇವರಾಜ್ ಅರಸು ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ನನ್ನ ತಂದೆ ಯು.ಟಿ.ಫರ
ಬೆಂಗಳೂರು : ರಾಜ್ಯ ರಾಜಕಾರಣದ ಚರಿತ್ರೆಯಲ್ಲೆ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸುತ್ತಿರುವ ನಾಡಿನ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿರುವ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳು ಎಂದು ಎ
ಹನುಮಸಾಗರ : ಹನುಮಸಾಗರ ಪಟ್ಟಣದ ಸಮೀಪದ ಬೆಟ್ಟದ ಮೇಲ್ಭಾಗದಲ್ಲಿ ಯುವಕನೊರ್ವನ ಮೃತದೇಹ ಇಂದು(ಜ.6) ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟ್ಟದ ಮೇಲ್ಭಾಗದಲ್ಲಿ ಮೃತದೇಹ ಕಂಡುಬಂದಿರುವ ಬಗ್ಗೆ ಮಾಹಿತಿ ದೊರಕುತ್ತಿ
ಉಡುಪಿ, ಜ.6: ಇದೇ ತಿಂಗಳ 18ರಂದು ನಡೆಯಲಿರುವ ಉಡುಪಿಯ ಶಿರೂರು ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮ
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಕೆ.ಆರ್.ಪುರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ 60 ದ್ವಿಚಕ್ರ ವಾ
ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಜ.6ರ ಮಂಗಳವಾರದಂದು ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ ವಿತರಿಸಲಾಯಿತು
ಕುಂದಾಪುರ: ತಲ್ಲೂರು ಮೂಲಕ ನೇರಳಕಟ್ಟೆ-ಆಜ್ರಿ-ಸಿದ್ದಾಪುರ ರಸ್ತೆಯ ಶೆಟ್ರಕಟ್ಟೆ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ಕೆಎಸ್ಆರ್ಟಿಸಿ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ವಾರ್ಡ್ಗಳ ಹೆಸರು ಬದಲಾವಣೆಗೆ ಅನುಸರಿಸಲಾಗಿರುವ ಪ್ರಕ್ರಿಯೆ ಮತ್ತು ಮಾನದಂಡಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಫಲಾನುಭವಿ ಆಧಾರಿತ ಯೋಜನೆಗಳ ಲಾಭ ರೈತರಿಗೆ ಸಕಾಲಕ್ಕೆ ತಲುಪಿಸಿ: ನ್ಯಾ.ಬಿ.ಎಸ್.ಪಾಟೀಲ್
ಯಾದಗಿರಿ : ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೆಂಕಟೇಶ್ ಅಪ್ಪು ಎಂಬ ಹೆಸರಿನ ಫ
ಮಹಾರಾಷ್ಟ್ರದ 29 ಸ್ಥಳೀಯ ಸಂಸ್ಥೆಗಳಿಗೆ ಜನವರಿ 15 ರಂದು ಚುನಾವಣೆಗಳು ನಡೆಯಲಿದ್ದು, 2026ರ ಮೊದಲ ಚುನಾವಣಾ ಹಣಾಹಣಿಗೆ ವೇದಿಕೆ ಸಜ್ಜಾಗಿದೆ. ಮಹಾರಾಷ್ಟ್ರ ಚುನಾವಣಾ ಆಯೋಗದ ಪ್ರಕಾರ, ಈ ನಿಗಮಗಳಿಗೆ 2015 ಮತ್ತು 2018ರ ನಡುವೆ ವಿಭಿನ್ನ ದಿನ
ಯಾದಗಿರಿ : ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಗೂಂಡಾಗಿರಿ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ನಗರಸಭೆ ಸದಸ್ಯ ಹಣಮಂತ ಇಟಗಿ ಆರೋಪಿಸಿದ್ದಾರೆ. ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ
ಶಹಾಪುರ : ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯದರ್ಶಿಯಾಗಿ ಶ್ರೀಶೈಲ ಹೊಸಮನಿ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಅವರನ್ನ
ಬೆಂಗಳೂರು : ಹೊಸ ವರ್ಷಾಚರಣೆಯ ಪಾರ್ಟಿಗೆಂದು ಮಾದಕ ವಸ್ತು ತಂದಿಟ್ಟಿದ್ದ ಎಂಬಿಎ ಪದವೀಧರ ಸೇರಿದಂತೆ ಇಬ್ಬರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 3.5 ಕೋಟಿ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ಬಾಣಸವಾಡ
ಮೃತ ರಾಜಶೇಖರ್ ನಿವಾಸಕ್ಕೆ ಡಿಸಿಎಂ ಭೇಟಿ
ಬೆಂಗಳೂರು : ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನ
ತಮಿಳುನಾಡಿನ ತಿರುಪರಂಕುಂದ್ರಂ ಬೆಟ್ಟದ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವದ ಸಂದರ್ಭದಲ್ಲಿ ವಿಧ್ಯುಕ್ತವಾಗಿ ದೀಪ ಬೆಳಗಲು ಅನುಮತಿ ನೀಡಿದ ಏಕಸದಸ್ಯ ನ್ಯಾಯಾಧೀಶರ ತೀರ್ಪನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಮಂಗಳವಾರ ಎ
ಸುಮಾರು ಎರಡು ದಶಕಗಳಿಂದ, ಚೀನಾ ವೆನೆಝುವೆಲಾಗೆ ಕೇವಲ ವ್ಯಾಪಾರ ಪಾಲುದಾರ ಮಾತ್ರವಲ್ಲ ಪ್ರಮುಖ ರಾಜಕೀಯ ಬೆಂಬಲಿಗ ಕೂಡಾ ಆಗಿದೆ . ಆದರೆ ಶನಿವಾರ ಮುಂಜಾನೆ ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಯುಎಸ್ ಪಡೆಗಳು ವಶಪ
ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ತಾಲ್ಲೂಕು ಕಚೇರಿ ಪ್ರಜಾಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ಮಂಗಳವಾರ ನಡೆದಿದೆ. ಅನಾಮಿಕ ಇಮೇಲ್ ಮೂಲಕ ತಹಶೀಲ್ದಾರ್ ಅವರ ಅಧಿಕೃತ ಇಮೇಲ್ಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂ
ಮಂಗಳೂರು: ಸೇವಾ ಭಾರತಿ ಮಂಗಳೂರು ಇದರ ಅಂಗಸಂಸ್ಥೆ ಆಶಾಜ್ಯೋತಿ ವತಿಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜ.11ರಂದು ಬೆಳಗ್ಗೆ 8:30ರಿಂದ ಸಂಜೆ 4:15ರ ತನಕ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್ ಮೈದಾನದಲ್ಲಿ ವಿಶಿಷ್
ಕೆನಡಾದಲ್ಲಿ ಕೆಲಸದ ಪರವಾನಗಿ ಕಳೆದುಕೊಳ್ಳುವ ಅಥವಾ ದಾಖಲೆರಹಿತ ಕಾರ್ಮಿಕರಾಗುವ ಅಪಾಯದಲ್ಲಿರುವವರಲ್ಲಿ ಅರ್ಧದಷ್ಟು ಭಾರತೀಯರೇ ಇದ್ದಾರೆ. ಕೆನಡಾದಲ್ಲಿ ಈ ವರ್ಷ ಎರಡು ದಶಲಕ್ಷಕ್ಕೂ ಹೆಚ್ಚು ಕೆಲಸದ ಪರವಾನಗಿಗಳು ಮುಗಿಯಲಿದ್
ಮಂಗಳೂರು, ಜ.6: ಮಾಂಡ್ ಸೊಭಾಣ್ ತಿಂಗಳ ವೇದಿಕೆ ದಾಖಲೆ ಪುಸ್ತಕಗಳಲ್ಲಿ ದಾಖಲಿಸುವಂತಹ ಸಾಧನೆ. ಕಲಾವಿದರಿಗೆ ವೇದಿಕೆ ಕೊಟ್ಟ ಈ ಸರಣಿಯಿಂದ ಕೊಂಕಣಿಗೆ ಬಹು ದೊಡ್ಡ ಗೌರವ ಲಭಿಸಿದೆ. ಇಂತಹ ಸಾಧನೆಗಾಗಿ ಮಾಂಡ್ ಸೊಭಾಣ್ ಸಂಸ್ಥೆಯನ್ನು ಸ
ಮೈಸೂರು : ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೇ ಸರಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಉಳಿಸೋದು ಕಷ್ಟ. ಪೂರ್ಣಾವಧಿಗೆ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎ
ಉಡುಪಿ, ಜ.6: ಮಂಗಳೂರಿನ ಕಥಾಬಿಂದು ಪ್ರಕಾಶನದ ವತಿಯಿಂದ ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದಲ್ಲಿ ನಡೆದ ಕಥಾಬಿಂದು ಸಾಹಿತ್ಯ ಸಂಭ್ರಮ-2026 ಕಾರ್ಯಕ್ರಮದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಬರೆದಿರುವ ’ಪಂಜುರ್ಲಿ’ ಕೃತಿ
ಶಿರ್ವ, ಜ.6: ಬಂಟಕಲ್ಲು ಸಮೀಪದ ಸಡಂಬೈಲು ಮುಟ್ಟಿಕಲ್ಲು ದಿ. ರಘುರಾಮ ನಾಯಕ್ರ ಪತ್ನಿ ಸುಮಿತ್ರಾ ನಾಯಕ್ (86) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಇವರು ಐವರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಮತ್ತು ಅ
ಉಡುಪಿ, ಜ.6: ಕುವೈತ್ ಮಣಿಪುರ ಮುಸ್ಲಿಂ ಅಸೋಸಿಯೇಶನ್ ಇದರ 22 ನೇ ವರ್ಷದ ಹಾಗೂ 2025ರ ವಾರ್ಷಿಕ ಮಹಾಸಭೆ ಸಂಘದ ಸ್ಥಾಪಕ ಗೌರವಾಧ್ಯಕ್ಷ ಸೈಯದ್ ಅಹಮದ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಫರ್ವಾನಿಯ ದವಾಯಿ ಪ್ಯಾಲೆಸ್ನಲ್ಲಿ ನಡೆಯಿತು. ಸಂಘದ
ಮಂಗಳೂರು, ಜ.6: ತಪಸ್ಯ ಫೌಂಡೇಶನ್ ವತಿಯಿಂದ 4ನೇ ಆವೃತ್ತಿಯ ಮಂಗಳೂರು ಟ್ರಯಾಥ್ಲಾನ್, ಮಂಗಳೂರು ಬೀಚ್ ಮ್ಯಾರಥಾನ್ ಹಾಗೂ ಆಲ್ಕಾರ್ಗೋ ಮಂಗಳೂರು ಬೀಚ್ ಫೆಸ್ಟಿವ್ ಜ.9ರಿಂದ 11ರವರೆಗೆ ತಣ್ಣೀರುಬಾವಿ ಬೀಚ್ನಲ್ಲಿ ಆಯೋಜಿಸಲಾಗಿದೆ. ಮಂಗ
ಬೆಂಗಳೂರು : ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆ. ಆದರೆ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಆಕ್ಷೇಪಿಸಿದ್ದಾರೆ.
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ ಎಂದು ಉಪಮುಖ್ಯಮಂತ್ರ
ಬೆಂಗಳೂರು: ಹೊಸ ವರ್ಷಾಚರಣೆಗೆ ತೆರಳಿದ್ದವರ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ನಗದು, ದುಬಾರಿ ವಾಚ್ಗಳನ್ನು ದೋಚಿದ್ದ ಪ್ರಕರಣದಡಿ ಮನೆಗೆಲಸದ ಮಹಿಳೆ ಮತ್ತು ಆಕೆಯ ಪತಿಯನ್ನು ಇಲ್ಲಿನ ಸದಾಶಿವನಗರ ಠಾಣಾ ಪೊಲೀಸರು
ಗದಗ : ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರ ಅವಧಿಯ ಕುರಿತ ಚರ್ಚೆಗಿಂತ ಅವರು ನೀಡುತ್ತಿರುವ ಆಡಳಿತದ ಗುಣಮಟ್ಟದ ಬಗ್ಗೆ ಚರ್ಚೆಯಾಗಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ನಗರದಲ್ಲಿ ಮಾಧ್ಯಮಗಳೊಂದಿಗೆ
ಬೊಜ್ಜು ಹೊಂದಿರುವವರಲ್ಲಿ ದೇಹದ ಬಗ್ಗೆ ಸ್ವಯಂಪ್ರಜ್ಞೆಯ ಕಾಳಜಿ ಇದ್ದರೆ, ಕಡಿಮೆ ತೂಕದವರಲ್ಲಿ ಆತ್ಮವಿಶ್ವಾಸದ ಕೊರತೆಯಿದೆ ಎಂದು ಏಮ್ಸ್ ಅಧ್ಯಯನ ತಿಳಿಸಿದೆ. ಒಂದು ಸಾವಿರ ಹದಿಹರೆಯದ ಯುವಕರ ಮೇಲೆ ಅಧ್ಯಯನ ನಡೆಸಿರುವ ನವದೆಹಲ
ಹುಮನಾಬಾದ್ : “ನನ್ನಿಂದ ನೀವು ಎಂಎಲ್ಎ ಆಗಿದ್ದೀರಿ” ಎಂಬ ಶಾಸಕ ಸಿದ್ದು ಪಾಟೀಲ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವ ರಾಜಶೇಖರ್ ಪಾಟೀಲ್, “ನಾನು ಎಂಎಲ್ಎ ಆಗಿದ್ದಾಗ ಸಿದ್ದು ಪಾಟೀಲ್ ನಮ್ಮ ಮನೆಯ ಬಾಗಿಲು ಕಾಯ
ಕಾರ್ಯಕ್ರಮಗಳ ವೀಕ್ಷಣೆಗೆ ಆಸಕ್ತಿ ಇರುವವರು ರಕ್ಷಣಾ ಸಚಿವಾಲಯದ ಆಮಂತ್ರಣ ಪೋರ್ಟಲ್ ಮೂಲಕ ಅಥವಾ ನಿಗದಿತ ಕೌಂಟರ್ಗಳಲ್ಲಿ ಟಿಕೆಟ್ ಪಡೆಯಬಹುದಾಗಿದೆ. ರಕ್ಷಣಾ ಇಲಾಖೆ ಗಣರಾಜ್ಯೋತ್ಸವ ಪರೇಡ್ ಗೆ ಟಿಕೆಟ್ ಬುಕಿಂಗ್ ಅನ್ನು ತೆರೆದ
Photo Credit : Pexels ಪ್ರಕೃತಿಗೆ ತನ್ನದೇ ಆದ ನಿಯಮವಿದೆ. ಹಾಗೆಯೇ ಕೆಲವು ಪ್ರಾಣಿ ಪ್ರಬೇಧಗಳು ತಮ್ಮದೇ ನಿರ್ದೇಶನಗಳನ್ನು ಹೊಂದಿರುತ್ತವೆ. ಈ ನಿಯಮಗಳು ಪ್ರಬೇಧದ ರಕ್ಷಣೆ, ಆಹಾರ ಮತ್ತು ಅಸ್ತಿತ್ವಕ್ಕೆ ಮುಖ್ಯವಾಗಿರುತ್ತದೆ. ಶ್ರೇಣಿವ್ಯವ
ಕಣ್ಣಿನ ಸುತ್ತ ಕಪ್ಪು ಕಲೆಗಳು ಏಕೆ ಬರುತ್ತವೆ?; ಇಲ್ಲಿದೆ ಮಾಹಿತಿ…
ಛತ್ರಪತಿ ಸಂಭಾಜಿನಗರ: ಮಾಜಿ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರ ನೆನಪುಗಳನ್ನು ‘ಅಳಿಸಿಹಾಕುವ’ ಕುರಿತು ತನ್ನ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿರಲಿಲ್ಲ ಎಂದು ಮಂಗಳವಾರ ಹೇಳಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರ

23 C