ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಆಪ್ಶನ್ ದಾಖಲಿಸಲು ಡಿ.15ರಂದು ಬೆಳಗ್ಗೆ 11 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದ
ಬೆಂಗಳೂರು : ಸರಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲಕತ್ವ ಮತ್ತು ನಿರ್ವಹಣೆ ವಿಧೇಯಕ-2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿ
ಬೆಂಗಳೂರು : ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ. ಇದು ಮತ ಕಳ್ಳತನ ನಡೆದಿರುವುದಕ್ಕೆ ಪುರ
ಉಡುಪಿ, ಡಿ.13: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಶನಿವಾರ ನಡ
ಮಂಗಳೂರು : ಸಂತ ಮದರ್ ತೆರೆಸಾ ವೇದಿಕೆ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಜಂಟಿ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಸೌಹಾರ್ದ ಕ್ರಿಸ್ಮಸ್ ಉತ್ಸವ ಶನಿವಾರ ಸಂಜೆ ಉದ್ಘಾಟನೆಗೊಂಡಿತು. ರಾಷ್
ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬ
ಬೆಂಗಳೂರು : ಶನಿವಾರ ನಗರದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಎಸ್ಸಾರ್ಟಿಸಿ ಬಸ್ಗಳಿಗೆ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ‘ಅಪಘಾತ ತುರ್ತು ಸ್ಪಂದನ ವಾಹನ’ಗಳಿಗೆ ಚಾಲನೆ
ರಾಯಚೂರು : ಭಾರತ ಕಮ್ಯುನಿಷ್ಟ್ ಪಕ್ಷ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐ(ಎಂ) ಜನದನಿ ರ್ಯಾಲಿಯನ್ನು ಬೃಹತ್ ಪ್ರತಿಭಟನಾ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ಪಕ್ಷ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ್ ಹೇಳ
ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧಿಸಿದಂತೆ ಎಸ್ಐಟಿ ತಂಡವು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವ
ರಾಯಚೂರು: ಟ್ಯಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳಿಂದ ಡಿ. 14 ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಟ್ಯಾಗೋರ್ ಉತ್ಸವ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿಜೆ ಇಂಟರ್ ನ್
ಕಲಬುರಗಿ: ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ತತ್ವಪದ ಸಾಹಿತ್ಯದ ಪ್ರಾರಂಭಿಕ ಕಡಕೋಳ ಮಡಿವಾಳಪ್ಪನವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಸಂಭ್ರಮದಿಂದ ಜರುಗಿತು. ಕಲ್ಯಾಣ ಕರ್ನಾಟಕ ಭಾಗದ ದೊಡ್ಡ ಜಾತ್ರೆಗಳಲ್ಲ
ತಿರುವನಂತಪುರಕ್ಕೆ ಧನ್ಯವಾದಗಳು ಎಂದ ಪ್ರಧಾನಿ
ಕೊಣಾಜೆ: ಬಾಳೆ ಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಪದವು ಪ್ರದೇಶದ ಸರ್ವ ಕುಟುಂಬಗಳೂ ಮನೆಗಳಲ್ಲಿ ಸೃಷ್ಠಿಯಾಗುವ ಹಸಿ, ಒಣ, ಅಪಾಯಕಾರಿ ಕಸಗಳನ್ನು ವಿಂಗಡಿಸಿ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನೀಡಿ ಸ್ವಚ ಮನೆ ಸ್ವಯಂ
ಮಂಗಳೂರು, ಡಿ.13: ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 14ನೇ ವಾರ್ಷಿಕೋತ್ಸವ ಸೃಷ್ಟಿನೋವಾ ಕಾರ್ಯಕ್ರಮವು ವಿಜ್ಞಾನ ಮತ್ತು ಪ್ರಕೃತಿಯ ಅನುಬಂಧ ಎಂಬ ಸಂದೇಶದೊಂದಿಗೆ ಶುಕ್ರವಾರ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ
ಹೊಸದಿಲ್ಲಿ: ಗೋವಿಗೆ ‘ರಾಷ್ಟ್ರಮಾತೆ’ ಅಥವಾ ‘ರಾಜಮಾತೆ’ ಸ್ಥಾನಮಾನ ನೀಡಬೇಕು ಹಾಗೂ ದೇಶಾದ್ಯಂತ ಸಂಪೂರ್ಣ ಗೋಹತ್ಯೆ ನಿಷೇಧ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ
ತೊಕ್ಕೊಟ್ಟು, ಡಿ.13: ಬಬ್ಬುಕಟ್ಟೆಯ ಹಿರಾ ಮಹಿಳಾ ಸಂಯುಕ್ತ ಪಪೂ ಕಾಲೇಜಿನ ಇಪ್ಪತ್ತೈದನೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಗುರುವಾರ ಎಂಎಸ್ಎಚ್ಎಂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಂತಿ ಪ್ರಕಾಶನದ ಟ್ರಸ್ಟಿ ಸಮೀರಾ ಜಹಾನ್ ಮು
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ರಾಜ್ಯದ ರಾಜಕೀಯದಲ್ಲಿ ಮಹತ್ವದ ತಿರುವನ್ನು ಸೂಚಿಸಿವೆ. ವಿರೋಧ ಪಕ್ಷವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕಾರ್ಪೊರೇಷನ್, ಪುರಸಭೆ ಹಾಗೂ ಪಂಚಾ
ಉಡುಪಿ, ಡಿ.12: ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ವತಿಯಿಂದ ನೃತ್ಯಗಾರ, ಅಂತರರಾಷ್ಟ್ರೀಯ ಕಲಾವಿದ ಪಂಡಿತ್ ರಾಹುಲ್ ಆಚಾರ್ಯ ಅವರಿಂದ ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಸೊಸೈಟಿ ಫಾರ್ಮದ ಪ್ರೊಮೋಷನ್ಸ್ ಆಫ್ ಇಂಡಿಯನ್ ಕ್ಲ
ಕೊಚ್ಚಿ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್ಸಿ) ‘ಹಾಲ್’ ಮಲಯಾಳಂ ಚಿತ್ರದ ಕೆಲವು ಭಾಗಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಭಾಗಶಃ ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠದ ನ.14ರ ತೀರ್
ಉಡುಪಿ, ಡಿ.13: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವಿಸ್ತರಣೆ ಯೋಜನೆಗೆ ಅನುದಾನ ಒದಗಿಸುವಂತೆ ಹಾಗೂ ಪರ್ಯಾಯ ಮಹೋತ್ಸವ ಅಗತ್ಯ ಕಾಮಗಾರಿ ಹಾಗೂ ಮಳೆ ಹಾನಿ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವ
ಕಾಪು, ಡಿ.13: ಎಲ್ಲೂರು ಗ್ರಾಮದಲ್ಲಿ ಅದಾನಿ ಪವರ್ ಲಿಮಿಟೆಡ್, ಅದಾನಿ ಸಮೂಹದ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಶನ್ ನ ಸಹಯೋಗದಲ್ಲಿ, ಬಡಾ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮಾರುಕಟ್ಟೆ
ಉಡುಪಿ, ಡಿ.13: ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ. ಉಡುಪಿ ಧರ್ಮಪ್ರಾ
ಬೆಂಗಳೂರು : ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿ
ಕೊಣಾಜೆ: ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಜಿಎಸ್ಟಿ ಕುರಿತು ಒಂದು ದಿನದ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಮಂಗಳೂರಿನ ನಿತಿನ್ ಜೆ. ಶೆಟ್ಟಿ ಅಂಡ್ ಕೋ. ಚಾರ್ಟೆಡ್ ಅಕೌಂಟ
ತಿರುವನಂತಪುರ: ಕೇರಳ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಎರ್ನಾಕುಳಂ ಜಿಲ್ಲೆಯ ಮುನಂಬಮ್ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎನ್ಡಿಎ ರಾಜ್ಯ ವಕ್ಫ್ ಮಂಡಳಿಗೆ ಸಂಬಂಧಿಸಿದ ದೀರ್ಘಕಾಲಿಕ ವಿವಾದದ ಕೇಂದ್ರಬಿಂದ
ಹೊಸದಿಲ್ಲಿ: ಕೇಂದ್ರ ಸರಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯನ್ನು(ನರೇಗಾ) ಪರಿಷ್ಕರಿಸುವ ಮತ್ತು ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು indianexpress.com ವರದಿ ಮಾಡಿದೆ. ವರದಿಯ ಪ್
ಬೇಲೂರು: ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಹಾನಿಯುಂಟು ಮಾಡಿದೆ. ಗ್ರಾಮದ ದಯಾನಂದ ಎಂಬ ರೈತನ ತೋಟಕ್ಕೆ ತಡರಾತ್ರಿ ಕಾಡಾನೆ ನುಗ್
ತಿರುವನಂತಪುರಂ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಯುಡಿಎಫ್ ಪ್ರಾಬಲ್ಯವನ್ನು ಮೆರೆದಿದೆ. ಮಲಪ್ಪುರಂನ 12 ಪುರಸಭೆಗಳಲ್ಲಿ 11ರಲ್ಲಿ ಯುಡಿಎಫ್ ಗೆಲುವನ್ನು ಸಾಧಿಸಿದೆ. 94
ಮಂಗಳೂರು, ಡಿ.13: ಏರ್ ಇಂಡಿಯಾದಿಂದ ಗಲ್ಫ್ ರಾಷ್ಟ್ರವಾದ ಮಸ್ಕತ್ ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ವಿಮಾನ ಯಾನ 2026ರ ಮಾರ್ಚ್ ನಿಂದ ಪುನರಾರಂಭಗೊಳ್ಳಲಿದೆ. ವಾರದಲ್ಲಿ ಎರಡು ವಿಮಾನಗಳು ಹಾರಾಟ ನಡೆಸಲಿದ್ದು,
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಎನ್ಡಿಎ ಗೆಲುವನ್ನು ಸಾಧಿಸಿದೆ. ಆಡಳಿತರೂಢ ಎಲ್ಡಿಎಫ್ನಿಂದ ತ್ರಿಪುನಿತುರ ಪುರಸಭೆಯ
ಸಾಲ್ಟ್ ಲೇಕ್ ಅವ್ಯವಸ್ಥೆಗೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ
ಇಪ್ಪತ್ತು ವರ್ಷಗಳಿಂದ ಪ್ರೇಮಾ ಗುಳೇದಗುಡ್ಡ ತಮ್ಮ ಶ್ರೀ ಸಂಗಮೇಶ್ವರ ನಾಟ್ಯ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ರಾಯಚೂರು ಜಿಲ್ಲೆಯ ಆಶಾಪುರದ ಬಸವರಾಜಗೌಡ ಪಾಟೀಲ ಅವರು ಶ್ರೀ ಸಂಗಮೇಶ್ವರ ನಾಟ್ಯ ಸಂಘವನ್ನು 27-
ಚಿತ್ರ : ದಿ ಡೆವಿಲ್ ನಿರ್ದೇಶಕರು: ಪ್ರಕಾಶ್ ವೀರ್ ನಿರ್ಮಾಪಕರು: ಜೆ. ಜಯಮ್ಮ, ಸರೆಗಮ ತಾರಾಗಣ: ದರ್ಶನ್, ರಚನಾ ರೈ, ಅಚ್ಯುತ್ ಕುಮಾರ್ ಮೊದಲಾದವರು. ಸಿನೆಮಾ ಅಂದರೆ ನಿಜ ಜೀವನವಲ್ಲ ಅಂತ ಎಲ್ಲರಿಗೂ ಗೊತ್ತು. ಆದರೆ ಸಾಮಾಜಿಕ ಕಥೆಯನ್ನು
ರಾಯಚೂರು: ಕೈಗಾರಿಕೆಗಳಿಗೂ ಇ-ಖಾತಾ ನೋಂದಣಿ ಕಡ್ಡಾಯಗೊಳಿಸಿರುವ ಸರ್ಕಾರ ಗೊಂದಲಗಳನ್ನು ನಿವಾರಿಸದೇ ಇರುವದರಿಂದ ಹೊಸ ಕೈಗಾರಿಕೆಗಳ ನಿವೇಶನ ನೊಂದಣಿಯಾಗದೇ ಪರದಾಡುವ ಸ್ಥಿತಿ ಎದುರಾಗಿದೆ. ಒಂದು ವಾರದಲ್ಲಿ ಸಮಸ್ಯೆಗೆ ಪರಿಹಾರ
ಬೆಳಗಾವಿ ಸುವರ್ಣ ವಿಧಾನಸೌಧ : ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾ
ಪೋಸ್ಟ್ ವೈರಲ್ ಆಗುತ್ತಿದಂತೆ ಆಟೋ ಚಾಲಕನ ಮಾಹಿತಿ ಕೇಳಿದ ಪೊಲೀಸರು !
ನೋಯ್ಡಾ: ದಿಲ್ಲಿ–ಎನ್ಸಿಆರ್ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ನೋಯ್ಡಾ ಎಕ್ಸ್ಪ್ರೆಸ್ ವೇಯಲ್ಲಿ ಕಾರುಗಳು ಹಾಗೂ ಲಾರಿಗಳು ಸೇರಿ ಡಝನ್ ಗೂ ಹೆಚ್ಚು ವಾಹನಗಳು ಪರಸ್ಪರ ಢಿಕ್ಕಿ ಹೊಡೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಜಾಗತಿಕ ಜಾಲದ ಮೂಲಕ ಅಕ್ರಮ ಹಣ ವರ್ಗಾವಣೆ ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರ
ತಿರುವನಂತಪುರಂ: ಕೇರಳದ ಮುನ್ನಾರ್ ಪಂಚಾಯತ್ 16ನೇ ವಾರ್ಡ್ನಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎಲ್ಡಿಎಫ್ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಕೇರಳದ ಗುಡ್ಡಗಾಡು ಪ್ರದೇಶವಾದ ಮುನ್ನಾರ್ ನ ನಲ್ಲ
ಕಾಸರಗೋಡು: ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ನಗರಸಭೆಯಲ್ಲಿ ಕಳೆದ ಬಾರಿಯ ಫಲಿತಾಂಶ ಪುನರಾವರ್ತನೆ ಆಗಿದ್ದು, 39 ವ
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಳವಾರಗೇರಾ ಗ್ರಾಮದಲ್ಲಿ ಡಿ.16 ರಿಂದ 17ರ ವರೆಗೆ ನಡೆಯಲಿರುವ ಗ್ರಾಮ ದೇವತೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಗಳ ಮತಎಣಿಕೆ ಪ್ರಕ್ರಿಯೆ ರಾಜ್ಯದ 244 ಕೇಂದ್ರಗಳಲ್ಲಿ ನಡೆಯುತ್ತಿದೆ. ಈವರೆಗಿನ ಅಂಕಿ-ಅಂಶಗಳನ್ನು ಗಮನಿಸದಾಗ ರಾಜ್ಯದ 941 ಗ್ರಾಮ ಪಂಚಾಯತ್ಗಳ ಪೈಕಿ 136 ಗ್ರಾಮ ಪಂಚಾಯತ್ಗಳಲ್ಲಿ
ಕರ್ನಾಟಕವು ʼಬುಲ್ಡೋಝರ್ ನ್ಯಾಯʼದಂತಹ ಅಕ್ರಮ ಹಾದಿಯಲ್ಲಿ ಸಾಗಬಾರದು ಎಂದ ಕಾಂಗ್ರೆಸ್ ಹಿರಿಯ ನಾಯಕ
ಬೆಂಗಳೂರು ಬೆಳೆಯುತ್ತಿದ್ದರೂ, ಅಪಾರ್ಟ್ಮೆಂಟ್ ನಿರ್ಮಾಣ ಕಂಪೆನಿಗಳನ್ನು ನಿಯಂತ್ರಿಸುವ ಗ್ರಾಹಕರ ದೂರು ದುಮ್ಮಾನ ಆಲಿಸುವ ವ್ಯವಸ್ಥೆ ಕಲ್ಪಿಸಿಲ್ಲ. ಸರಕಾರ ಅಪಾರ್ಟ್ ಮೆಂಟ್ ನಿರ್ಮಾಣ ಮಾಡುವ ಕಂಪೆನಿಗಳ ಮೇಲೆ ನಿಗಾ ವಹಿಸದಿ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಮಂಗಳೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ಪಡೀಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಪಡೀಲ್ ಕೊಡೆಕ್
ಶಿವಮೊಗ್ಗ: ಗಜಾನನ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿಯಾಗಿ, ಬಸ್ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ
ತಿರುವನಂತಪುರಂ: ಭಾರೀ ಕುತೂಹಲ ಕೆರಳಿಸಿದ್ದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಶನಿವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯು ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಗೆ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಯ್ಕೆಯಾಗಿದ್ದಾರೆ. ಅದ
ಗುವಾಹಟಿ: ಪಾಕ್ ಜೊತೆ ಸಂಪರ್ಕ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಅಸ್ಸಾಂನ ಸೋನಿತ್ಪುರ ಜಿಲ್ಲೆಯ ನಿವಾಸಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಜ್ಯೋತಿಕಾ ಕಲಿತಾ ಬಂಧಿತ ಮಹಿಳೆ. ಆಕೆಯನ್ನು ಡಿಸೆಂಬರ್ 5ರಂದು ಬಂಧಿಸಿ ನ್ಯಾಯಾಂ
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ
ಬೆಂಗಳೂರು, ಡಿ.11: ರಾಜ್ಯದಲ್ಲಿ ಮಾದಕ ದ್ರವ್ಯಗಳ ಪಿಡುಗಿನ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿರುವ ಸರಕಾರ, ಮಾದಕ ದ್ರವ್ಯ ಮಾರಾಟಗಾರರಿಗೆ ಬಾಡಿಗೆಗೆ ನೀಡಿರುವ ಮನೆಗಳನ್ನು ಬುಲ್ಡೋಝರ್ ಕಾರ್ಯಾಚರಣೆಯಲ್ಲ
ನಗರಸಭೆ, ಗ್ರಾಪಂಗಳಲ್ಲಿ ಯುಡಿಎಫ್, ಬ್ಲಾಕ್ ಪಂಚಾಯತ್ ಗಳಲ್ಲಿ ಎಲ್.ಡಿ.ಎಫ್. ಮುನ್ನಡೆ
ಹೊಸದಿಲ್ಲಿ: ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ನಡೆಸಿದ ಪ್ರಯತ್ನಕ್ಕೆ ಸಂಬಂಧಿಸಿದಂತೆ ವಿ.ಡಿ.ಸಾವರ್ಕರ್ ಅವರಿಗೆ ಅರ್ಹವಾಗಿ ಸಲ್ಲಬೇಕಿದ್ದ ಗೌರವ ಎಂದೂ ದೊರಕಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್
ಕೋಲ್ಕತ್ತಾ, ಡಿ. 13: ಅರ್ಜೆಂಟೀನಾ ಫುಟ್ಬಾಲ್ ದಂತಕಥೆ ಹಾಗೂ 2022ರ ಫಿಫಾ ವಿಶ್ವಕಪ್ ವಿಜೇತ ಲಿಯೋನೆಲ್ ಮೆಸ್ಸಿ ತಮ್ಮ ಬಹು ನಿರೀಕ್ಷಿತ ‘GOAT Tour’ ಅಂಗವಾಗಿ ಶನಿವಾರ ಬೆಳಗಿನ ಜಾವ 2.30ಕ್ಕೆ ಕೋಲ್ಕತ್ತಾಗೆ ಬಂದಿಳಿದರು. ಮೂರು ದಿನಗಳ ಭಾರತ ಪ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ, ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಶುಕ್ರವಾರ ಸದನದಲ್ಲಿ ಮಂಡಿಸಿದ್ದಾರೆ. ರಾಷ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಿಲ್ಲೆಯ 9 ಕೇಂದ್ರಗಳಲ್ಲಿ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಆರಂಭದಲ್ಲಿ ನಡೆದಿದ್ದು, ಬಳಿಕ ಮತಯಂತ್ರಗಳ ಎಣಿಕಾ ಕಾರ್ಯ ನಡೆಯುತ್ತಿದೆ. ಜಿಲ್ಲೆಯ 48 ಸ್ಥಳೀಯ
ಹೊಸದಿಲ್ಲಿ: 25 ಮಂದಿಯ ಸಜೀವ ದಹನಕ್ಕೆ ಕಾರಣವಾಗಿದ್ದ ಬೆಂಕಿ ದುರಂತ ಸಂಭವಿಸಿದ ನೈಟ್ ಕ್ಲಬ್ ಮಾಲಕರಾದ ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ದೇಶದಿಂದ ಥೈಲ್ಯಾಂಡ್ ಗೆ ಪಲಾಯನ ಮಾಡಿದ್ದು, ಅವರನ್ನು ಭಾರತಕ್ಕೆ ಗಡೀಪಾರು ಮಾಡುವ
ಹೊಸದಿಲ್ಲಿ: ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಾಗುವ ಕೆಲಸದ ದಿನಗಳನ್ನು ಹೆಚ್ಚಿಸುವುದು ಸೇರಿದಂತೆ ಸಾಮಾಜಿಕ ಸುರಕ್ಷೆಯನ್ನು ಸುಧಾರಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಜತೆಗೆ ಅಣುವಿದ್ಯುತ್
ಸಂತ್ರಸ್ತರ ದಶಕಗಳ ಅರಣ್ಯರೋದನಕ್ಕೆ ಮುಕ್ತಿ ಸಿಗುವ ಭರವಸೆ
ಭಾರತದ ನಗರಗಳು ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯಗಳಿಗಾಗಿ ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿವೆೆ. ಅಂತರ್ರಾಷ್ಟ್ರೀಯ ವರದಿಗಳು ವಾಯುಮಾಲಿನ್ಯದಲ್ಲಿ ಭಾರತದ ಕಳಪೆ ಸಾಧನೆಗಳ ಕಡೆಗೆ ಬೆಟ್ಟು ಮಾಡುತ್ತಿವೆ. ಇತ್ತ, ಅಡಿ
ಬೆಂಗಳೂರು: ಆನ್ಲೈನ್ ಹಣಕಾಸು ವಂಚನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆ ಸ್ಥಗಿತ (ಫ್ರೀಜಿಂಗ್) ಮತ್ತು ಹಣ ಮರುಜಮೆ ಮಾಡುವುದು ಸೇರಿ ಸೈಬರ್ ಅಪರಾಧ ಪ್ರಕರಣಗಳನ್ನು ವ್ಯವಹರಿಸಲು ಕರಡು ಪ್ರಮಾಣೀಕೃತ ಕಾರ್ಯಾಚರಣಾ ವಿಧ
ಶಿವಮೊಗ್ಗ: ಪ್ರೀತಿಗೆ ಸಹಕರಿಸಿದ್ದಾರೆಂದು ಆರೋಪಿಸಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕಿರಣ್ (25)ಮತ್ತು
ಇಸ್ತಾಂಬುಲ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ನಿಗದಿತ ವೇಳೆಗೆ ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರಿಗೆ, ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಹೊರಗಡೆ ನಿಲ್ಲಬೇಕಾದ ಪರಿ
ಉಡುಪಿ, ಡಿ.12: ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ನಿಟ್ಟೂ
ಸುಳ್ಯ, ಡಿ.12: ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿ
ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿದ ಮುಖಂಡರು
ಚಿಕ್ಕಮಗಳೂರು: ಜೀವವೈವಿಧ್ಯ ಪರಿಸರ ಹೊಂದಿರುವ ಪ್ರದೇಶದಲ್ಲಿ ಅರಣ್ಯ ಇಲಾಖೆ ಕೃತಕ ಅರಣ್ಯ ಸೃಷ್ಟಿಗೆ ಮುಂದಾಗಿದೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಟಿವಿ ಕ್ಯಾಮರದಲ್ಲಿ ಹುಲಿಯ ಚಲನವಲನ ಸೆರೆಯಾಗ
ಬೆಂಗಳೂರು: ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದ ಬಳಿ ಗುರುವಾರ ತಡರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಪುತ್ರ ಆರ್. ಶಶಾಂಕ್ಗೆ ಸೇರಿದ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರನ
ಮುಂಬೈ,ಡಿ.12: ರಣ್ವೀರ್ ಸಿಂಗ್ ಅವರು ನಾಯಕನಾಗಿ ನಟಿಸಿರುವ ಆದಿತ್ಯ ಧರ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ ‘ಧುರಂಧರ್’ ಭಾರತದಲ್ಲಿ ಭಾರೀ ಸದ್ದು ಮಾಡುತ್ತಿದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಪಾಕಿಸ
ಅಮೃತಸರ, ಡಿ. 12: ಇಲ್ಲಿನ ಹಲವು ಶಾಲೆಗಳಿಗೆ ಶುಕ್ರವಾರ ಬಾಂಬ್ ಬೆದರಿಕೆಯ ಈ ಮೇಲ್ಗಳು ಬಂದಿವೆ. ಇದರಿಂದ ಮಕ್ಕಳನ್ನು ಸ್ಥಳಾಂತರಿಸಲಾಯಿತು. ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲೆಗಳಿಗೆ ಧಾವಿಸಿದರು. ಅನ
ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ. ಮೂಲತಃ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ ಡಿಸೆಂಬರ್ 14 ರಂದು ನಗರದ ಶ್ರೀ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪ
ರಾಯಚೂರು: ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದಲ್ಲಿ ನಾಡಗೌಡರ ಕುಟುಂಬ ಕಳೆದ 44 ವರ್ಷಗಳಿದ ಅಕ್ರಮವಾಗಿ ವಶಪಡಿಸಿಕೊಂಡಿರುವ ಭೂಮಿಯನ್ನು ಕೂಡಲೇ ಭೂಹೀನರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಾ
ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರಿ ಮುಖಂಡರ ಸಭೆ
ಬೆಳಗಾವಿ(ಸುವರ್ಣ ವಿಧಾನಸೌಧ): 2026ರ ಎಪ್ರಿಲ್ ತಿಂಗಳ ಒಳಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ. ಗುರುವಾ
ಅಮಾಸೆಬೈಲು, ಡಿ.12: ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾದ ಚಿಂತೆಯಲ್ಲಿ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಚ್ಚಟ್ಟು ಗ್ರಾಮದ ಹಂಚಿಕಟ್ಟೆ ಹೆಬ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಹಂಚಿಕಟ್ಟೆ ಹೆಬ್ಳಿಯ ಸ
ಜಮೀನಿನ ‘ಮೂಲ ಮಾಲಕ’ನ ಆರೋಪ
ಉಡುಪಿ, ಡಿ.12: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಕೆಲವು ಸಮಯಗಳ ಹಿಂದೆ ಮೃತಪಟ್ಟಿದ್ದು, ಮೃತರ ಬಗ್ಗೆ ನಿಖರ ಕಾರಣ ಪೊಲೀಸ್ ತನಿಖೆ ಹಾಗೂ ವೈದ
ಕೊಚ್ಚಿ, ಡಿ. 12: 2017ರ ನಟಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಧಾನ ಆರೋಪಿ ಪಲ್ಸರ್ ಸುನಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಕೇರಳ ನ್ಯಾಯಾಲಯ ಶುಕ್ರವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದೇ ಪ್ರಕ
ಉಡುಪಿ, ಡಿ.12: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತಾವರ ಗ್ರಾಮದ ಬಾರಾಡಿ ಕ್ರಾಸ್ ಎಂಬಲ್ಲಿ ಪೊಲೀಸ್ ಇಲಾಖೆಯ ಉಪಯೋಗಕ್ಕಾಗಿ ನಿರ್ಮಿಸಲಾದ ತನಿಖಾ ಠಾಣೆ(ಚೆಕ್ ಪೋಸ್ಟ್)ವನ್ನು ಶುಕ್ರವಾರ ಕಾರ್ಕಳ ಉಪವಿಭಾಗದ ಸಹಾಯಕ
ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್, ಆಳ್ವಾಸ್ ಆಯುರ್ವೇದ ಆಸ್ಪತ್ರೆ, ಆಳ್ವಾಸ್ ಪಿಸಿಯೋಥೆರಪಿ ಕಾಲೇಜು, ನೋವಾ ಐವಿಎಫ್ ಫರ್ಟಿಲಿಟಿ ಮಂಗಳ
ವಾಷಿಂಗ್ಟನ್, ಡಿ.12: ರಶ್ಯ ಮತ್ತು ಉಕ್ರೇನ್ ನಡುವೆ ಮುಂದುವರಿದಿರುವ ಯುದ್ದದಲ್ಲಿ ಕಳೆದ ತಿಂಗಳು ಎರಡೂ ಕಡೆ ಸುಮಾರು 25,000 ಮಂದಿ ಸಾವನ್ನಪ್ಪಿದ್ದು ಇದು ಮಹಾ ಯುದ್ಧವಾಗಿ ಉಲ್ಬಣಿಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್
ಬ್ಯಾಂಕಾಕ್, ಡಿ.12: ಥೈಲ್ಯಾಂಡ್ ಸಂಸತ್ತನ್ನು ಪ್ರಧಾನಿ ಅನುತಿನ್ ಚರ್ನ್ವಿರಾಕುಲ್ ಶುಕ್ರವಾರ ವಿಸರ್ಜಿಸುವ ಮೂಲಕ ಮುಂದಿನ ವರ್ಷಾರಂಭದಲ್ಲಿ ಸಾರ್ವತ್ರಿಕ ಚುನಾವಣೆಗೆ ದಾರಿ ಮಾಡಿಕೊಟ್ಟಿದ್ದಾರೆ. ಥೈಲ್ಯಾಂಡ್ ಮತ್ತು ಕಂಬೋಡಿ
ಶ್ರೀನಗರ,ಡಿ.12: ಒಂದೇ ವರ್ಷದಲ್ಲಿ ಜಮ್ಮುಕಾಶ್ಮೀರವು 7,000ಕ್ಕೂ ಅಧಿಕ ವಕ್ಫ್ ನೋಂದಾಯಿತ ಆಸ್ತಿಗಳನ್ನು ಕಳೆದುಕೊಂಡಿದೆ ಎಂದು ಹೇಳಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿಯವರು, ಇದು ಮುಸ್ಲಿಮರ ವಿರುದ್ಧ ಹೊಸ ದಾಳಿಯಾಗಿದೆ ಎಂದ
ಹೊಸದಿಲ್ಲಿ,ಡಿ.12: ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಕರಣಗಳ ಪಟ್ಟಿ ಮಾಡುವಿಕೆ ಹಾಗೂ ಆಲಿಕೆಯಲ್ಲಿ ‘ಏನೋ ತಪ್ಪು ನಡೆಯುತ್ತಿದೆ’ ಎಂದು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಪ್ರಕರಣಗಳ ಪಟ್ಟಿ ಮಾಡುವಿಕೆ ಹಾಗೂ ಆಲಿಕೆಗೆ ಸಂಬ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪಿಂಚಣಿ ಮತ್ತು ಭತ್ಯೆಗಳನ್ನು ಬಿಡು
ಹೊಸದಿಲ್ಲಿ,ಡಿ.12: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುರಿತು ಅನಿಶ್ಚಿತತೆಯ ನಡುವೆ ಶುಕ್ರವಾರ ಭಾರತೀಯ ರೂಪಾಯಿ ಅಮೆರಿಕದ ಡಾಲರ್ನೆದುರು 90.5ರ ಹೊಸ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ರೂಪಾಯಿ ಗುರುವಾರ ಡ

22 C