ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ದಾರುಣ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಣಗುಪ್ಪೆ ಗ್ರಾಮದ ನ
ಹೊಸದಿಲ್ಲಿ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ́ಆಶಾ ಭೋಸ್ಲೆ ಅವರ ಹಾಡುಗಳು ಕೋಟ್ಯಂತರ ಭಾರತೀಯರ ಜೀವನದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತವೆ' ಎಂದು ಹೇಳಿದರು. ಈ ಕುರ
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್
ವಾಶಿಂಗ್ಟನ್: ಅಮೆರಿಕ ಮತ್ತು ಟೆಹ್ರಾನ್ ನಡುವಿನ ಕದನ ವಿರಾಮ ಮುಂದುವರಿಯುತ್ತಾ ಎಂಬ ಕಳವಳದ ಮಧ್ಯೆ ಇರಾನ್ಗೆ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊ
ಹೊಸದಿಲ್ಲಿ: “ಆರೆಸ್ಸೆಸ್-ಬಿಜೆಪಿ ಸಮಾನ ಭಾರತದ ಪರಿಕಲ್ಪನೆಯನ್ನು ವಿರೋಧಿಸುತ್ತಿದ್ದು, ಸಂವಿಧಾನವನ್ನು ಮುಗಿಸಲು ಬಯಸುತ್ತಿದೆ” ಎಂದು ರವಿವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಎಪ್ರಿಲ್ 14ರ ಅಂಬೇಡ್ಕರ್
ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ನಿಧನರಾಗಿದ್ದಾರೆ ಎಂದು ANI ವರದಿ ಮಾಡಿದೆ. ಹೃದಯಾಘಾತದ ಹಿನ್ನೆಲೆ ಶನಿವಾರ ಆಶಾ ಭೋಸ್ಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರವಿವಾ
ದಾವಣಗೆರೆ : ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿದೆ. ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂ
ಮುಂಬೈ: ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಸಮಿತಿಯ ಮುಂದೆ ಹಕ್ಕುಚ್ಯುತಿ ವಿಚಾರಣೆ ವೇಳೆ ರಾಜಕೀಯ ವಿಡಂಬನೆಯ ಬಗ್ಗೆ ದೃಢವಾದ ನಿಲುವನ್ನು ಪ್ರತಿಪಾದನೆ ಮಾಡಿದರು. ಬಾಳಾಸಾಹೇಬ್ ಠಾಕ್ರೆ ಅವರ ರಾಜ
ಟೆಹ್ರಾನ್: ಇಸ್ಲಾಮಾಬಾದ್ನಲ್ಲಿ ನಡೆದ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೆ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ ಅಮೆರಿಕಗೆ ವಾಪಸ್ಸಾಗಿದೆ. ಅಮೆರಿಕದ “ಅಸಮಂಜಸ” ಬೇಡಿಕೆಯಿಂದ ಮಾತುಕತೆ ವಿಫಲವಾಗಿದೆ ಎಂದು ಇರಾನ್ನ ಸರಕ
ಕಾನೂನುಗಳು ಸುರಕ್ಷತೆ ಮತ್ತು ಭದ್ರತೆಯನ್ನು ನೀಡುವ ಸಾಧನಗಳು. ಜೀವ ಜಗತ್ತಿಗೆ ತೊಂದರೆ ಆಗದಂತೆ ಬದುಕುವುದನ್ನು ಕಲಿಸಿಕೊಡುತ್ತವೆ. ಅದೊಂದು ರೀತಿಯ ಜೀವನ ಪಾಠದ ಮಾರ್ಗಗಳಾಗಿರುತ್ತವೆ. ದುರ್ಬಳಕೆ ಮತ್ತು ದುರ್ನಡತೆಗೆ ಅಲ್ಲಿ
ಟೆಹ್ರಾನ್: ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರವಿವಾರ ಪಾಕಿಸ್ತಾನದಿಂದ ನಿರ್ಗಮಿಸಿದ್ದಾರೆ. 21 ಗಂಟೆಗಳ ಕಾಲ ನಡೆದ ಮಾತುಕತೆಗಳ ನಂತರವೂ ಇರಾನ್-ಅಮೆರಿಕ ಒಪ್ಪಂ
ಅಂಕಣ ಬರಹಗಳ ಒಂದು ವೈಶಿಷ್ಟ್ಯ ಎಂದರೆ ಬರಹಗಾರರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ವ್ಯಕ್ತಿಗತ ನೆಲೆಯಲ್ಲಿ ತಾತ್ವಿಕ ಹಾಗೂ ಮುದ್ರಣ ಮಾಧ್ಯಮಗಳ ಪದಮಿತಿ/ಪುಟಮಿತಿ ಹೊರತುಪಡಿಸಿದರೆ, ಅಕ್ಷರಜೋಡಣೆಗೆ ಅನಿರ್ಬಂಧಿತ ಸ್ವಾತಂ
ಕಾಡು ಮತ್ತು ಕಡಲಿನ ನಡುವೆ ಇರುವ ಸಮತೋಲನ ಬಹಳ ನಾಜೂಕು. ಅದು ಕೇವಲ ದೃಶ್ಯವಲ್ಲ, ಒಂದು ಜೀವಂತ ಸಮೀಕರಣ. ಅದನ್ನು ನಾವು ಪ್ರವಾಸದ ಹೆಸರಿನಲ್ಲಿ ನಿಧಾನವಾಗಿ ಬದಲಾಯಿಸುತ್ತಿದ್ದೇವೆ ಎಂಬ ಅರಿವು ನಮ್ಮೊಳಗೆ ಮೂಡದಿದ್ದರೆ, ಅಂಡಮಾನ್ ಕ
ಯಡ್ರಾಮಿ: ಕೊಲ್ಲಿ ಯುದ್ಧದ ಬಿಸಿ ಅವಳಿ ತಾಲೂಕು ಗಳಿಗೂ ತಟ್ಟಲು ಶುರುವಾಗಿದ್ದು, ಜೇವರ್ಗಿ, ಯಡ್ರಾಮಿ ತಾಲೂಕುಗಳಲ್ಲಿ ಗೃಹಬಳಕೆ ಸಿಲಿಂಡರ್ಗಳ ಪೂರೈಕೆ ಸ್ವಲ್ಪ ಮಟ್ಟಿಗೆ ಸರಾಗವಾಗಿದೆ. ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಸ
1989ರಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಖ್ಯಾತ ರಂಗಕರ್ಮಿ ಸಫ್ದರ್ ಹಷ್ಮಿಯವರ ನೆನಪಿಗಾಗಿ ಅವರ ಹುಟ್ಟಿದ ದಿನವಾದ ಎಪ್ರಿಲ್ 12ರಂದು ‘ರಾಷ್ಟ್ರೀಯ ಬೀದಿ ನಾಟಕ ದಿನ’ವೆಂದು ಆಚರಿಸಲಾಗುತ್ತಿದೆ. ಕಳೆದ 50 ವರ್ಷಗಳಿಂದ ಬೀದಿನಾಟಕ ಕ
ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಕ್ಯಾಂಟೀನ್ ಬಾಡಿಗೆ ದರವು ಹೆಚ್ಚಿರುವುದರಿಂದ ಹೋಟೆಲ್ ನಡೆಸಲು ಯಾರು ಮುಂದೆ ಬರದ ಪರಿಣಾಮ ಅದು ಪ್ರಯಾಣಿಕರ ಉಪಯೋಗಕ್ಕೆ ಇಲ್ಲದಂತಾಗಿದೆ. ಪಟ್ಟಣದಿಂದ ರಾಜ್ಯದ ಪ್ರಮುಖ ನಗರಗಳಿಗೆ ಸ
ವಿಕಿರಣ ಮತ್ತು ಧೂಳು ಮಾತ್ರವೇ ಬಾಹ್ಯಾಕಾಶದ ಸಮಸ್ಯೆಗಳಲ್ಲ. ಬಾಹ್ಯಾಕಾಶ ಮಾನವ ದೇಹದಲ್ಲಿ ದ್ರವಗಳು ಚಲಿಸುವ ರೀತಿಯನ್ನೂ ಬದಲಿಸುತ್ತದೆ. ಭೂಮಿಯಲ್ಲಿ ಗುರುತ್ವಾಕರ್ಷಣೆ ದ್ರವಗಳನ್ನು ಕೆಳಭಾಗಕ್ಕೆ ಸೆಳೆಯುತ್ತದೆ. ಆದರೆ, ಗುರು
ಕೋಲ್ಕತ್ತಾ,ಎ.12: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ನಮ್ಮ ಹೋರಾಟ ಬಿ
ಇಸ್ಲಾಮಾಬಾದ್/ಟೆಹ್ರಾನ್, ಎ. 12: ಅಮೆರಿಕ ತನ್ನ ಕೆಲವು ಬೇಡಿಕೆಗಳನ್ನು ಬದಲಾಯಿಸಿದರೆ ಮಾತ್ರ ಇರಾನ್–ಅಮೆರಿಕ ಮಾತುಕತೆ ಮುಂದುವರಿಯಬಹುದು ಎಂದು ಇರಾನ್ ಹೇಳಿದೆ ಎಂದು Aljazeera ವರದಿ ಮಾಡಿದೆ. ಇರಾನ್ ನ ಫಾರ್ಸ್ ಸುದ್ದಿ ಸಂಸ್ಥೆಯ ಪ್
ಟೆಲ್ ಅವೀವ್, ಎ. 12: ಯುದ್ಧವನ್ನು ತಕ್ಷಣವೇ ಕೊನೆಗೊಳಿಸುವಂತೆ ಆಗ್ರಹಿಸಿ, ಟೆಲ್ ಅವೀವ್ ನಲ್ಲಿ ಇಸ್ರೇಲಿನ ನೂರಾರು ನಾಗರಿಕರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು ಎಂದು Aljazeera
ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಶಕ್ತಿ ಅನಾವರಣಗೊಂಡಿತು. ಚೆನ್ನೈ ಪರ ಮೊದಲ ಮೂರು ಪಂದ್ಯಗಳಲ್ಲಿ 6, 7 ಹಾಗೂ 9
ಫಲಪ್ರದವಾಗದ ನೇರ ಮಾತುಕತೆ!
ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಬಸ್ಸು ಎದುರಿನಿಂದ ಬಂದ ವ್ಯಾನ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಟಿಯಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 3
ಹಾವೇರಿ : ʼದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ. ಷಡ್ಯಂತ್ರ ನಡೆದಿದ್ದು ನನ್ನ ಕಣ್ಣಿಗೂ ಕಂಡಿದೆ. ಈ ಬಗ್ಗೆ ಹೈಕಮಾಂಡ್ ವರದಿ ತರಿಸಿದೆʼ ಎಂದು ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಹೇಳಿದ್ದಾರೆ. ಶನಿವಾರ ಮಾಧ್
ʼದಿವ್ಯ ಜೀವನ ಭವ್ಯ ಮಾನವʼ, ʼಕೂರ್ಗ್ ದ ಲ್ಯಾಂಡ್ ಆಫ್ ಜನರಲ್ಸ್ ಹಾಗೂ ಡಿವೈನ್ ಲೈಫ್ ಆಫ್ ಸಬ್ಲೈನ್ ಹ್ಯುಮಾನಿಟಿʼ ಕೃತಿಗಳ ಲೋಕಾರ್ಪಣೆ
ಬೆಂಗಳೂರು : ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ರಾಹುಲ್ ಗಾಂಧಿ ಮಾರ್ಗದರ್ಶನದ ಮೇರೆಗೆ ಪ್ರಾರಂಭಿಸಲಾಗಿದೆ. ಆ ಮೂಲಕ ಪಕ್ಷದ ವಕ್ತಾರರು, ಮಾಧ್ಯಮ ಚರ್ಚೆಯಲ್ಲಿ ಭಾಗವಹಿಸುವವರು, ಸಂಶೋಧಕರು ಹಾಗೂ ವಿಶ್ಲೇಷಕರ ಜೊತ
ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಎ.14ರಂದು ಬೆಳಗ್ಗೆ 10:30ಕ್ಕೆ ಆರ್ಟಿಒ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ 2026ನೇ ಸಾಲಿನ ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿಯ ಪ್ರಶಸ್ತಿಯನ್ನ
ಬೆಳಗಾವಿ : ನಗರದಲ್ಲಿರುವ ಉದ್ಯಮಿಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವ
ಚೆನ್ನೈ, ಎ.11: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (ಔಟಾಗದೆ 115, 56 ಎಸೆತ, 15 ಬೌಂಡರಿ, 4 ಸಿಕ್ಸರ್) ಅವರ ಶತಕ, ಆಯುಷ್ ಮ್ಹಾತ್ರೆ ಅವರ ಅರ್ಧಶತಕ (59 ರನ್, 36 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಜೇಮಿ ಓವರ್ಟನ್ (4-18) ಅವರ ಅಮೋಘ ಬೌಲಿಂಗ್ ನೆರವಿನಿಂದ ಚ
ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ
ಮಂಗಳೂರು, ಎ.11: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ
ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ
ಇಸ್ಲಾಮಾಬಾದ್, ಎ.11: ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆದ ಅಮೆರಿಕ–ಇರಾನ್ ನಡುವಿನ ಮೊದಲ ಹಂತದ ಮುಖಾಮುಖಿ ಮಾತುಕತೆಗಳು ಪೂರ್ಣಗೊಂಡಿವೆ ಎಂದು ಮಧ್ಯಸ್ಥಿಕೆಗೆ ಹತ್ತಿರವಿರುವ ಮೂಲಗಳು ತಿಳಿಸಿವೆ ಎಂದು Aljazeera ವರದಿ ಮಾಡಿದೆ.
ವಾರಾಣಸಿ, ಎ. 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ CM ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ, ಲೇಖಕಿ ಹಾಗೂ ಶಿಕ್ಷಣ ತಜ್ಞೆ ಪ್ರೊ. ಮಧು ಪೂರ
ಕೇರಳ ವಿಧಾನಸಭಾ ಚುನಾವಣೆಗೆ ಗುರುವಾರ ನಡೆದ ಮತದಾನದಲ್ಲಿ ಶೇಕಡಾ 78.03 ರಷ್ಟು ಮತದಾನವಾಗಿದೆ. ಭಾರತೀಯ ಚುನಾವಣಾ ಆಯೋಗದ (ECI) ದತ್ತಾಂಶದ ಪ್ರಕಾರ, 2021 ರ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 73.9 ಮತದಾನವಾಗಿತ್ತು. ಮತದಾನದ ಈ ಪ್ರಮಾಣ ವಿಧಾ
ನಾಸಾದ ಮಹತ್ವಾಕಾಂಕ್ಷೆಯ ‘ಆರ್ಟೆಮಿಸ್– II’ನ ನಾಲ್ವರು ಗಗನಯಾನಿಗಳ ತಂಡ ಚಂದ್ರನ ಸುತ್ತಲಿನ ಪ್ರಯಾಣವನ್ನು ಮುಗಿಸಿ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ. ನಾಸಾದ ‘ಇಂಟೆಗ್ರಿಟಿ’ ಎಂದು ಹೆಸರಿಸಲಾದ ಓರಿಯನ
ಹೈದರಾಬಾದ್, ಎ. 11: ಮದುವೆಯಾಗಲು ನಿರಾಕರಿಸಿದ ಕಾರಣ ಯುವಕನೊಬ್ಬ ಇಂಜೆಕ್ಷನ್ ಮೂಲಕ HIV ಸೋಂಕಿತ ರಕ್ತವನ್ನು ಚುಚ್ಚಿದ ಘಟನೆದಿಂದ ಖಿನ್ನಳಾದ 22 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ರಮಣಿ ಸಾವಿ
ಹೊಸದಿಲ್ಲಿ, ಎ. 11: ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಯಾರೊಂದಿಗಾದರೂ ಓಡಿ ಹೋದರೆ, ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಚತ್ತೀಸ್ ಗಢ ಉಚ್ಚ ನ್ಯಾಯಾಲಯ ಅಭಿಪ್ರಾಯಿಸಿದೆ ಎಂದು barandbench.com ಶನಿವಾರ ವ
ವಾಶಿಂಗ್ಟನ್, ಎ.11: ಮುಂದಿನ ವಾರಗಳಲ್ಲಿ ಇರಾನ್ ಗೆ ವಾಯುರಕ್ಷಣಾ ವ್ಯವಸ್ಥೆಯನ್ನು ಪೂರೈಸಲು ಚೀನಾ ತಯಾರಿ ನಡೆಸುತ್ತಿರುವ ಸೂಚನೆಗಳಿವೆ ಎಂದು ಅಮೆರಿಕದ ಗುಪ್ತಚರ ಏಜೆನ್ಸಿಯ ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಚೀನಾವು ಅತ್ಯಾ
ಕೊಚ್ಚಿ, ಎ.11: ಕಾಸರಗೋಡು ತಾಲೂಕಿನಲ್ಲಿ ಸರಕಾರಿ ಪತ್ರ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಅನುಮತಿಸಿರುವ 1982ರ ಸುತ್ತೋಲೆಯ ಅನುಷ್ಠಾನವನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ನಿರ್ಧಾರವೊ
ಸುಳ್ಯ: ಐವರ್ನಾಡಿನಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ ಕಾರಿಗೆ ಹತ್ತುವಾಗ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪ
ಮಂಗಳೂರು: ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ ಕೂಡ ಕೊಂಕಣಿಗರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯ ಲ್ಲಿದೆ. ಸಂಗೀತ ಅವರಿಗೆ ರಕ್ತಗ
ಮಂಗಳೂರು, ಎ.11: ಮೀಫ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ ಹಾಗೂ ರಾಷ್ಟ್ರೀಯತೆಯನ್ನು ಬಳಪಡಿಸುವ ಉದ್ದೇಶದಿಂದ ಮೀಫ್ ಶೀಕ್ಷಕ- ಶಿಕ್ಷಕಿಯರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಗಾರವು ಭಾರತ್ ಸ್ಕೌಟ್ಸ್
ಚೆನ್ನೈ, ಎ. 11: ಅಲ್ಪಸಂಖ್ಯಾತರನ್ನು ಭೀತಿಯಲ್ಲಿ ಇರಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿಯಾಗಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏನು ನಡೆಯುತ್ತಿದೆ ಎಂಬುದ
ಗುರ್ಗಾಂವ್, ಎ. 11: ಥೈಲ್ಯಾಂಡ್ ನಿಂದ ಗಡಿಪಾರು ಮಾಡಲಾದ ಭೂಗತ ಪಾತಕಿ ಸಾಹಿಲ್ ಚೌಹಾಣ್ ನನ್ನು ವಿಶೇಷ ಕಾರ್ಯ ಪಡೆ (STF) ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗತ ಪಾತಕಿ ಕೌಸಲ್ ಚೌಧರಿಯ ಸಹಚರ ಚೌಹಾಣ್ ನನ್ನು
ಹೊಸದಿಲ್ಲಿ, ಎ. 11: ದಿಲ್ಲಿ ಸರಕಾರ ಸಾರ್ವಜನಿಕ ಪ್ರತಿಕ್ರಿಯೆಗಾಗಿ ದಿಲ್ಲಿ ಇಲೆಕ್ಟ್ರಿಕ್ ವಾಹನ (EV) ನೀತಿ 2026-30ರ ಕರಡನ್ನು ಬಿಡುಗಡೆ ಮಾಡಿದ್ದು, ಹೊಸ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯನ್ನು 2028ರಿಂದ ಹಾಗೂ ತ್ರಿಚಕ್ರ ವಾಹನಗಳ
Photo Credit : PTI ಮುಲ್ಲನ್ಪುರ, ಎ.11: ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಪವರ್ ಪ್ಲೇನಲ್ಲಿ ರನ್ ಹೊಳೆ ಹರಿಸಿದರು. ಶನಿವಾರ ನಡೆದ IPL ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬೌಲಿಂ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್ಶಿಪ್-202
ಷರತ್ತುಗಳನ್ನು ನಿರ್ಲಕ್ಷಿಸಿದರೆ ಮಾತುಕತೆ ರದ್ದಾಗಬಹುದು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಅತ್ಯುತ್ತಮ ಗ್ರಾಹಕ ಸ್ವಾಧೀನ ಮತ್ತು ಧಾರಣ ವರ್ಗದಲ್ಲಿ ನಿಗಮದ ಬಸ್ಗಳ ಬ್ರ್ಯಾಂಡಿಂಗ್ಗೆ ಹಾಗೂ ತಂತ್ರಜ್ಞಾನದ ಅತ್ಯುತ್ತಮ ಬಳಕೆ ವರ್ಗದಲ್ಲಿ ಅವತ
ಕೊಣಾಜೆ; ಸಿಸಿಲಿಯಾ ಫರೀದಾ ಗೋವಿಯಸ್ ಅವರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡದ ವಾಣಿಜ್ಯ ಬ್ಯಾಂಕುಗಳು ಒದಗಿಸ
ಉಡುಪಿ, ಎ.11: ಸೆನ್ಸಾರ್ ಮಂಡಳಿಯಿಂದ ಹಸಿರುನಿಶಾನೆ ಪಡೆಯಲು ವಿಳಂಬವಾದ ಕಾರಣ ನಿನ್ನೆಯಷ್ಟೇ ಬಿಡುಗಡೆಗೊಂಡ ‘90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಸ್ವಾಗತ ನೀಡಿದ್ದಾರೆ ಎಂದು ಚಿತ್ರದ ನಾಯಕ ನಟ ವಿ
ವಾಷಿಂಗ್ಟನ್, ಎ.11: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ವಿಫಲವಾದರೆ ನಾವು ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಎಚ್ಚರ
ಉಡುಪಿ, ಎ.11: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ನೇ ಸಾಲಿನ ಚುನಾವಣೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿ ದ್ದಾರೆ. ಆದರೆ ಕೆಲವು ತಾಂತ್ರಿಕ ಕ
ಹುಮನಾಬಾದ್: ಗ್ಯಾರೇಜ್ವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ 7 ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾ ಏಖ್ಖೆಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ತಂಗಿ ಗ್ರಾಮದಲ್ಲಿ ನಡೆದಿದೆ. ಶಾಹಬುದ್ದೀನ್ ಶಾ
ಮಡಿಕೇರಿ : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್
ಹೊಸದಿಲ್ಲಿ, ಎ.11: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೀಕ್ಷಕರನ್ನು ಗಳಿಸುವ ಹುಚ್ಚಾಟದಲ್ಲಿ ಹೆತ್ತ ತಂದೆಯೇ ಸಣ್ಣ ಮಗುವನ್ನು ಮೊದಲ ಅಂತಸ್ತಿನ ಬಾಲ್ಕನಿಯಿಂದ ಕೆಳಕ್ಕೆ ಹಾರುವಂತೆ ಪ್ರೇರೇಪಿಸಿದ ವೀಡಿಯೊ ವೈರಲ್ ಆಗಿದ್ದು, ಈ ಬಗ
ಬೆಂಗಳೂರು, ಎ.11: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ ಸ್ಲೀಪರ್ ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ದೇಶದ ಮೊದಲ ವಂದೇ ಭಾರತ ಸ್ಲೀಪರ್ ರೈಲು ಜನವರಿಯಲ್ಲಿ ಕಾಮಾಖ್ಯ–ಹೌರಾ ನಡ
ಡೆಹ್ರಾಡೂನ್, ಎ.11: ಉತ್ತರಾಖಂಡ ಪೋಲಿಸ್ನ ವಿಶೇಷ ಕಾರ್ಯ ಪಡೆಯು (ಎಸ್ಟಿಎಫ್) ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡಿದ್ದ ಆರೋಪದಲ್ಲಿ ಡೆಹ್ರಾಡೂನ್ ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿ
ಬೆಂಗಳೂರು : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರ ಅಶುತೋಷ್ ಹೆಗಡೆಗೆ ಗಲಾಟೆ ಪ್ರಕರಣದಿಂದಾಗಿ ಪಾಸ್ಪೋರ್ಟ್ ಪಡೆಯಲು ಸಮಸ್ಯೆಯಾಗಿದೆ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಮಾಜಿ ಸಂಸದ ಅನಂತಕುಮಾರ
ಲಕ್ನೋ, ಎ.11: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿಯು ಚುನಾವಣಾ ಸವಾಲುಗಳನ
ಬೋಸ್ಟನ್, ಎ.11: ಅಂಗಡಿಗಳಲ್ಲಿ ನಕಲಿ ಶಸ್ತ್ರಸಜ್ಜಿತ ದರೋಡೆಗಳನ್ನು ನಡೆಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೋಸ್ಟನ್ ನ ಫೆಡರಲ್ ಗ್ರ್ಯಾಂಡ್ ಜ್ಯೂರಿ 10 ಭಾರತೀಯ ಪ್ರಜೆಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ. ಈ ಅಂಗಡಿಗ
ಕೆಂಭಾವಿ: ಅನ್ನ ದಾಸೋಹಕ್ಕೆ ಹೆಸರಾಗಿರುವ ಕಲ್ಯಾಣ ಕರ್ನಾಟಕದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಸುರಪುರ ತಾಲೂಕಿನ ನಗನೂರು ಗ್ರಾಮದ ಶ್ರೀ ಶರಣಬಸವೇಶ್ವರ ಮಠದಲ್ಲಿ, ಸಮಾಜದ ಬಡ ಕುಟುಂಬಗಳ ಪಾಲಿಗೆ ಕಲ್ಯಾಣ ಭಾಗ್ಯ ಕರುಣಿಸಲಾಗಿದೆ.
ವಿಶ್ವಬ್ಯಾಂಕ್ ನ ಹೊಸ ಮೌಲ್ಯಮಾಪನದ ಪ್ರಕಾರ, ಇರಾನ್ ಯುದ್ಧದಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ನೈಜ ಆರ್ಥಿಕ ಬೆಳವಣಿಗೆ ದರವು ನಿರ್ಣಾಯಕವಾದ 7% ಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಅಂತಿಮವಾಗಿ
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು India Today ವರದಿ ಮಾಡಿದೆ. 92 ವರ್ಷದ ಆಶಾ ಭೋಸ್ಲೆ ಅವರನ್ನು ತಕ್ಷಣ ಆಸ್ಪತ
2025 ಅಕ್ಟೋಬರ್ 10 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದಾಗಿ ಆರು ತಿಂಗಳಾದರೂ ಗಾಝಾದಲ್ಲಿ ಶಾಂತಿ ನೆಲೆಸಿಲ್ಲ; ಫೆಲೆಸ್ತೀನಿಯನ್ ನಾಗರಿಕರ ಮಾನವೀಯ ಅಥವಾ ಭದ್ರತಾ ಪರಿಸ್ಥಿತಿಗಳಲ್ಲಿ ಯಾವುದೇ ಸ್ಪಷ್ಟ ಸುಧಾರಣೆ ಕಂ
‘ಮಂಗಳೂರು ಫಿಸಿಯೋಕಾನ್- 2026’ ಸಮಾರೋಪ ಸಮಾರಂಭ
ಕುಂದಾಪುರ, ಎ.11: ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಚಯಿಸಲಾಗಿರುವ ಐರಿಸ್ ಎ.ಐ ರೋಬೊ ಟೀಚರ್, ಶೈಕ್ಷಣಿಕ ವಿಷಯಗಳ ಮಾದರಿಗಳ ಪ್ರದರ್ಶನ ’ರೈನ್ಬೋ ಎಜ್ಯುಕೇಶನ್ ಫೆಸ್ಟ್’ ಹಾಗೂ ಶಾಲೆಯ ವಠ
ಉಡುಪಿ, ಎ.11: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಸಂಗ್ರಹಿಸಿದ ಝಕಾತ್ ಮೊತ್ತದಿಂದ ಅರ್ಹ ಇಬ್ಬರು ಫಲಾನುಭವಿಗಳಿಗೆ ಎರಡು ಆಟೊ ರಿಕ್ಷಾಗಳನ್ನು ಶುಕ್ರವಾರ ಉಡುಪಿ ಜಾಮಿಯ ಮಸೀದಿಯ ವಠಾರದಲ್ಲಿ ವಿತರಿಸಲಾಯಿತು. ಜಾಮಿಯ ಮಸೀದಿ
ಕುಂದಾಪುರ, ಎ.11: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ಶೇ.100 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ಒಟ್ಟು 92 ವಿದ್
ಕಲಬುರಗಿ: ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಅವರ ಸಂಯುಕ್ತ ಆಶ್ರಯದಲ್ಲಿ ವಿಶ್ವರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವದ ಅಂ
ಕುಂದಾಪುರ, ಎ.11: ಬೈಕೊಂದು ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಶಾಸ್ತ್ರೀ ಪಾರ್ಕ್ ಫ್ಲೈ ಓವರ್ನಲ್ಲಿ ನಡೆದಿದೆ. ಮೃತರನ್ನು ಬೈಕ್ ಸವಾರ ಅರುಣ್(17) ಎಂದು ಗುರುತಿಸಲಾಗಿದೆ. ಎ.10ರ
ಕಾರ್ಕಳ, ಎ.11: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ
ಬೀದರ್ : ಕಾರಂಜಾ ರೈತ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಲು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯಿಂದ ಸಿಎಂಗೆ
ಉಡುಪಿ, ಎ.11: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ, ಶ್ರೀಸಾಮಾನ್ಯ ಆಯೋಗ, ಉಡುಪಿ ಡಯಾಸಿಸ್, ಅಲ್ಪಸಂಖ್ಯಾತರ ವೇದಿಕೆ ಉಡುಪಿ ಜಿಲ್ಲೆ ಇವುಗಳ ವತಿಯಿಂದ ‘ನನ್ನ ಮತ- ನನ್ನ ಹಕ್ಕು’ ಎಸ್ಐಆರ್ ಕುರಿತ ಕಾರ್ಯಾಗಾರವನ್ನು ಶನಿವಾರ ಉಡುಪಿ ಮ
ಹೊಸದಿಲ್ಲಿ: ಅಮೆರಿಕ–ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾದ ನಂತರ, ಹಾರ್ಮುಝ್ ಜಲಸಂಧಿಯ ಮೂಲಕ ಭಾರತದ ಧ್ವಜ ಹೊಂದಿರುವ ‘ಜಗ್ ವಿಕ್ರಂ’ LPG ಟ್ಯಾಂಕರ್ ದಾಟಿದೆ. ಕದನ ವಿರಾಮ ಘೋಷಣೆಯ ಬಳಿಕ ಈ ಮಾರ್ಗವನ್ನು ದಾ
► ಎ.13ರಿಂದ ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕೆ ಸಜ್ಜು► ಬಾವಿಗಳ ನೀರೆಲ್ಲಾ ಉಪ್ಪು, ಕೃಷಿ ಭೂಮಿಗೆ ಹಾನಿ► ಭೂಸವಕಳಿಯ ಭೀತಿ, ಶಾಲಾ ಮಕ್ಕಳಿಗೆ ತೊಂದರೆ
ಜನತಾ ಸಮಾವೇಶ ಹಾಗೂ ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮ
ಪುಣೆ: ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ಬದಲು ವಾಹನ ನಿಲುಗಡೆ ತಾಣದ ಸಮೀಪ ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಪುರಂದರ್ ತಾಲ್ಲೂಕಿನಲ್ಲಿ ನಡ
ಧಾರವಾಡ : ಮುಸ್ಲಿಂ ಸಮುದಾಯದ ಮಹಿಳೆಯರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಹರ ಪೋಲಿಸ್ ಠಾಣೆಯಲ್ಲಿ ಸುವೊಮೊಟೊ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ತು
ಕಲಬುರಗಿ: ಜಾತಿ ರಹಿತ ಸಮ-ಸಮಾಜ ನಿರ್ಮಾಣವಾಗಬೇಕಾದರೆ ದ್ವೇಷ ಬಿಟ್ಟು ಎಲ್ಲರು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಮನುಷ್ಯರಾಗಿ ಬಾಳಬೇಕಿದೆ. ಮೂಢನಂಬಿಕೆ ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು

34 C