ಅಧ್ಯಕ್ಷ ಬಾಬುರಾವ ಕಾಡ್ಲೂರ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ
ಮಂಗಳೂರು,ಫೆ.24: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026ನೇ ಸಾಲಿನಲ್ಲಿ ರಸ್ತೆ ಸ
ಯಾದಗಿರಿ : ನಗರದಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿಗಾಗಿ 287.70 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ತಿಳಿಸಿದ್ದಾರೆ. ಕಳೆದ ಗುರುವಾರ
ಕುಂದಾಪುರ, ಫೆ.24: ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್ಎಸ್ಎಸ್ ಶಿಬಿರಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಅಪಘಾತಕ್ಕೀಡಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು
ಕಾರ್ಕಳ, ಫೆ.24: ಫುಡ್ ಪಾಯಿಸನ್ನಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿ ಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಾರ್ಕಳ ಉಚ್ಚಂಗಿ ನಗರದ ನಿವಾಸಿ ಮೋಹಿನಿ(32) ಎಂದು ಗ
ಕುಂದಾಪುರ, ಫೆ.24: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಂಡ್ಲೂರು ಪೇಟೆಯಲ್ಲಿರ
ಉಡುಪಿ, ಫೆ.24: ಯುವಪೀಳಿಗೆಗಳ ಪ್ರತಿಭೆ ಅರಳಲು, ಯುವಜನರು ಬೆಳೆಯಲು ರಂಗಭೂಮಿ ಸಹಕಾರಿ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ
ಲಿಂಗಸುಗೂರು : ಶವ ಸಂಸ್ಕಾರ ಮುಗಿಸಿ ವಾಪಸಾಗುತ್ತಿದ್ದ ವೇಳೆ ಟಾಟಾ ಎಸ್ ವಾಹನ ಪಲ್ಟಿಯಾಗಿ 15 ಜನ ಗಾಯಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಆನೆಹೊಸೂರು ಗ್ರಾಮದ ಬಳಿ ಜರುಗಿದೆ. ಮಂಗಳವಾರ 2 ಗಂಟೆಗೆ ಸುಮಾರಿಗೆ ಲಿಂಗಸುಗೂರಿನಿಂದ ಶವಸ
ರಾಯಚೂರು : ರಾಯಚೂರು ನಗರ ಹಾಗೂ ತಾಲೂಕಿನ ವಿವಿಧೆಡೆ ಏಕಾಏಕಿ ಸುರಿದ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಬೆಳೆ ಹಾನಿಗೀಡಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ಕಟಾವು ಮಾಡಿ ನೆಲದ ಮೇಲೆ ರಾಶಿ ಮಾಡಲಾಗಿದ್ದು, ಮಳೆಯ ಕಾರಣದಿಂ
ಕೇಂದ್ರ ಪುರಸ್ಕೃತ ಯೋಜನೆಗಳ ಕಾರ್ಯಾಗಾರದಲ್ಲಿ ಸಂಸದ ಕೋಟ
ಸಹೋದರಿಯನ್ನು ನಾಲ್ಕು ದಿನಗಳ ಕಾಲ ಕೋಣೆಯಲ್ಲಿ ಕೂಡಿ ಹಾಕಿದ್ದ ಆರೋಪಿ
ಬೀದರ್ : ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ತಕ್ಷಣವೇ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ಮನವಿ ಪತ್ರ ಸಲ್ಲಿಸಿದೆ. ಜಿಲ್ಲಾಧಿಕಾ
ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್
ಬೀದರ್ : ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವ್ಯವಸಾಯದಾರರನ್ನು ಒಕ್ಕಲೆಬ್ಬಿಸಬಾರದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್
ಎಲ್ ಮೆಂಚೊ ಎಂದು ಕರೆಯಲ್ಪಡುವ ಮೆಕ್ಸಿಕೊದ ಕುಖ್ಯಾತ ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾನನ್ನು ಮೆಕ್ಸಿಕನ್ ಸೇನಾಪಡೆ ಹತ್ಯೆ ಮಾಡಿದೆ. ಈ ಹಿಂದೆ ಎಲ್ ಮೆಂಚೊನನ್ನು ಬಂಧಿಸುವ ಬಗ್ಗೆ ಮಾಹಿತಿ ನೀಡಿದವರಿಗೆ 1.5 ಮಿಲ
ಬೀದರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ (ಎಸ್ಐಓ) ಮನವಿ ಸಲ್ಲಿಸಿದೆ. ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರನ್ನು ಸೋಮವಾರ ಭೇಟಿ ಮಾಡಿ ಸಲ್ಲ
ಗುವಾಹಟಿ, ಫೆ. 24: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) (ಪಿಎಂಎವೈ-ಜಿ) ಅಡಿಯಲ್ಲಿ ಆಂತರಿಕ ನಿರ್ವಸಿತ ವ್ಯಕ್ತಿಗಳಿಗೆ (ಐಡಿಪಿಎಸ್) ಪುನರ್ವಸತಿಯಾಗಿ 5,000 ಮನೆಗಳ ನಿರ್ಮಾಣಕ್ಕೆ ಕೇಂದ
ಬೀದರ್ : ಫೆ. 26 ಗುರುವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಾತೋಶ್ರೀ ರಮಾತಾಯಿ ಅಂಬೇಡ್ಕರ್ ಅವರ 128ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುದ್ದ ಬೆಳಕು ಟ್ರಸ್ಟ್ ನ ಅದ್ಯ
ಭೋಪಾಲ, ಫೆ. 24: ನಕಲಿ ಪಾಸ್ಪೋರ್ಟ್ ದಂಧೆಗೆ ಸಂಬಂಧಿಸಿ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೆ ಐವರು ಆಪ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದಂಧೆಯನ್ನು ಮಧ್ಯಪ್ರದೇಶ ಪೊಲೀಸರ ಭಯೋ
ಭಾಲ್ಕಿ : ರೈತರ ಏಳ್ಗೆಗಾಗಿ ಸರ್ಕಾರ ಸದಾ ಬದ್ಧವಾಗಿದ್ದು, ಈ ಭಾಗದ ರೈತರಿಗೆ ವರವಾಗುವ ರೀತಿಯಲ್ಲಿ ಕಾರಂಜಾ ಯೋಜನೆಯ ಎಲ್ಲಾ ಕಾಲುವೆಗಳು ಪುನರ್ ನಿರ್ಮಾಣವಾಗಿವೆ. ಈ ಯೋಜನೆಯಿಂದ ಬರದ ನಾಡು ಇಂದು ಮಲೆನಾಡಾಗಿ ಪರಿವರ್ತನೆಯಾಗಿದ
ಆಳಂದ: ಪಟ್ಟಣದ ಶ್ರೀ ರಾಜಶೇಖರ ಮಹಾಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ಬಿ.ಎಡ್. ಕಾಲೇಜಿನಲ್ಲಿ 2025–26ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ 2024–25ನೇ ಸಾಲಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಬೀಳ್ಕೊ
ಬೆಂಗಳೂರು: ಸಚಿವ ಡಾ.ಎಚ್.ಸಿ.ಮಹದೇವಪ್ಪ ನಮ್ಮ ಪಕ್ಷದ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾವ ಮಾಡಿದ್ದಾ
ಹೈದರಾಬಾದ್,ಫೆ.24: ನಾಗರಕರ್ನೂಲಿನಲ್ಲಿ ಕುಮ್ಮೇರ ಜಾತ್ರೆಯಲ್ಲಿ ಮೇಲ್ಜಾತಿಗಳ ಪುರುಷರ ಗುಂಪೊಂದು ಹಿಂದುಳಿದ ಚಾಕಲಿ ಸಮುದಾಯದ ಕುಟುಂಬವೊಂದರ ಹಲ್ಲೆ ನಡೆಸಿದ ಪರಿಣಾಮ ಎರಡು ತಿಂಗಳ ಹೆಣ್ಣುಮಗು ಮೃತಪಟ್ಟಿದೆ. ಕುಮ್ಮೇರ ಗ್ರಾಮದ
ಕಲಬುರಗಿ: ಸವಿತಾ ಮಹರ್ಷಿ ಅವರ 7ನೇ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾ ಸವಿತಾ ಸಮಾಜದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ ಹಾಗೂ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರ
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಗಳಿಗಾಗಿ ಫೆ.20 ಹಾಗೂ 21 ರಂದು ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮವು ಕಲಬುರಗಿ ಜಿಲ್ಲ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ಶಾಸಕರಾದ ಮುನಿರತ್ನ, ಮುನಿರಾಜು ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹ
ಮಂಗಳೂರು: ಬಜಾಲ್ ಪಕ್ಕಲಡ್ಕ ನಿವಾಸಿ ಮುಹಮ್ಮದ್ ಮುಹಿಯುದ್ದೀನ್(94) ಅಲ್ಪ ಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಎಂಎಂ ದೀನ್ ಸಾಬ್ ಎಂದೇ ಗುರುತಿಸಿಕೊಂಡಿದ್ದ ಮುಹಮ್ಮದ್ ಮುಹಿಯುದ್ದೀನ್ ಅವರು ಪ್ರಕಾಶ
ಕಲಬುರಗಿ: ಬಸವಾದಿ ಶರಣರು ಮಾಡಿರುವ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನೆಗೆ ತಲುಪಿಸುವುದು ಹಾಗೂ ಶರಣ ಹರಳಯ್ಯ–ಕಲ್ಯಾಣಮ್ಮ ದಂಪತಿ ಚಮ್ಮಾವುಗೆಗಳಿರುವ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮ, ಬಸವಕಲ್ಯಾಣದ ತ್ರಿಪುರಾಂತ ಕೆರೆ
ಯಡ್ರಾಮಿ : ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ಯಡ್ರಾಮಿ ತಾಲೂಕಿನ ಅಧ್ಯಕ್ಷರಾಗಿ ರೇಣುಕಾಬಾಯಿ ದೊಡ್ಡಮನಿ ಮತ್ತು ಉಪಾಧ್ಯಕ್ಷೆಯಾಗಿ ಭಾಗ್ಯಶ್ರೀ ಪುರಾಣಿಕ ಅವರನ್ನು ಆಯ್ಕೆ ಮಾಡಲಾಯಿತು. ಪಟ್ಟಣದ ಸರಕಾರಿ ಬಾಲಕ
ಉಡುಪಿ, ಫೆ.24: ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ ಫೆ.28ರಿಂದ ಮಾ.2ರವರೆಗೆ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ಗ್ಯಾಲರಿ ದೃಷ್ಠಿಯಲ್ಲಿ ನಡೆಯಲಿದೆ.
ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.27ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲ
ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆ
ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಮಂಗಳವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇರಳ ವಿಧಾನಸಭೆಯು ಈ ಹಿಂದೆ ಎರಡು ಬಾರಿ ಅಂಗೀಕರಿಸಿದ್ದ ಬೇಡಿಕೆಗೆ ಇದೀಗ ಕೇಂದ್ರದ ಒಪ್ಪಿಗೆ ಸಿಕ್ಕಿದೆ. ಸಂವಿಧಾನವನ್ನು ತಿ
ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣವಾಗಿತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಬಜೆಟ್ನಲ್ಲಿ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿಗಳ ಅ
ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ವೈಫಲ್ಯಗಳು, ಆರ್ಥಿಕ ಅವ್ಯವಹಾರಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಬಿಜೆಪಿ
ಉಡುಪಿ, ಫೆ.24: ಶಿಕ್ಷಕ ಹಾಗೂ ಖ್ಯಾತ ಸುಗಮ ಸಂಗೀತಗಾರರಾಗಿದ್ದ ದಿ.ಹಾರ್ಯಾಡಿ ಚಂದ್ರಶೇಖರ ಕೆದ್ಲಾಯರ ಧರ್ಮಪತ್ನಿ ಪೂರ್ಣಿಮಾ (66) ಹೃದಯಘಾತದಿಂದ ರವಿವಾರ ನಿಧನರಾದರು. ಅವರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಮುಖಂಡರೊಬ್ಬರು ಗನ್ ಹಿಡಿದು ಡ್ಯಾನ್ಸ್ ಮಾಡಿದ್ದ ಘಟನೆ ಚರ್ಚೆಯಾಗುತ್ತಿದ್ದಂತೆಯೇ, ಇದೀಗ ಕಲಬುರಗಿಯಲ್ಲಿ ಕೆಲ ಯುವಕರು ಮದುವೆ ಮೆರವಣಿಗೆಯಲ್ಲಿ ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್
ಹೊಸದಿಲ್ಲಿ,ಫೆ.24: ಸರ್ವೋಚ್ಚ ನ್ಯಾಯಾಲಯವು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್ಐಆರ್) ಉದ್ಭವಿಸಿರುವ ಸುಮಾರು 80 ಲಕ್ಷ ಹಕ್ಕು ಕೋರಿಕೆಗಳು ಮತ್ತು ಆಕ್ಷೇಪಣೆಗಳ ಇತ್ಯರ್ಥಕ್ಕಾಗಿ ಸಿವಿಲ್
ಹೊಸದಿಲ್ಲಿ,ಫೆ.24: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಆರ್ಟಿಐ ಕಾಯ್ದೆಯಡಿ ಪಡೆದುಕೊಂಡ ಮಾಹಿತಿಯು ಉತ್ತರ ಪ್ರದೇಶದಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಯೋಜನೆಯಲ್ಲಿನ ವೈಫಲ್ಯಗಳನ್ನು ಬಹಿರಂಗಗೊಳಿಸಿದೆ. 2021ರಿಂದೀಚ
ಕಲಬುರಗಿ : ಸಮಾಜದಲ್ಲಿ ಬೇರೂರಿದ ಅಸ್ಪೃಶ್ಯತೆಯನ್ನು ಬೇರು ಸಮೇತ ನಿರ್ಮೂಲನೆ ಮಾಡಲು ಶಿಕ್ಷಣದಿಂದಲೇ ಮಾತ್ರ ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್.ಧನ್ನಿ ಹೇಳಿದರು. ತಾಲೂಕಾ ಶಹಾಬಾದ
ರಾಷ್ಟ್ರಪತಿ ಭವನದ ಆವರಣದೊಳಗೆ ದಶಕಗಳಿಂದ ಇದ್ದ ಬ್ರಿಟಿಷ್ ವಾಸ್ತುಶಿಲ್ಪಿ ಎಡ್ವಿನ್ ಲುಟೆನ್ಸ್ ಅವರ ಪ್ರತಿಮೆಯನ್ನು ತೆರವುಗೊಳಿಸಿ, ಸ್ವತಂತ್ರ ಭಾರತದ ಮೊದಲ ಮತ್ತು ಏಕೈಕ ಗವರ್ನರ್ ಜನರಲ್ ಚಕ್ರವರ್ತಿ ರಾಜಗೋಪಾಲಾಚಾರಿ ಅವರ
ಕಲಬುರಗಿ: ಕಲಬುರಗಿ ನಾಟಕೋತ್ಸವದ ಮೂರನೇ ದಿನವಾದ ಸೋಮವಾರ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಪ್ರದರ್ಶನ ಕಂಡ ಬಿ.ವಿ.ರಾಜಾರಾಂ ನಿರ್ದೇಶನದ 'ಮುಖ್ಯಮಂತ್ರಿ' ನಾಟಕದಲ್ಲಿನ ಮುಖ್ಯಮಂತ್ರಿ ಪಾತ್ರದಲ್ಲಿನ ಮುಖ್ಯಮಂತ್ರಿ ಚ
ಭಟ್ಕಳ: ಮುರುಡೇಶ್ವರ ಸಮೀಪದ ಬೈಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಎಂಟು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾಹಿತಿ
ಇ.ಎಸ್.ಐ.ಸಿ ವಜ್ರ ಮಹೋತ್ಸವ
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜಕೀಯ ಕಾರಣಕ್ಕೆ ಭೇಟಿ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ ಸಂಬಂಧ ಒ
ಉಡುಪಿ, ಫೆ.24: ನಗರದ ಕಲ್ಸಂಕ ಸಿಗ್ನಲ್ ಬಳಿ ರವಿವಾರ ಕಾಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ಗದಗ ಜಿಲ್ಲೆಯ ಶರಣಪ್ಪ ಬಸಪ್ಪನವರ್(34) ಎಂದು ಗುರುತಿಸಲಾಗಿದ್ದು, ಇವರು ತನಗೆ ಯಾರೋ ಹಲ್ಲೆ ನಡೆಸಿದ್ದಾರೆಂದು ಆ
ಅಂಗಡಿ ಮುಗ್ಗಟ್ಟು ತೆರೆಯದೆ ಬಂದ್ಗೆ ಬೆಂಬಲ ಸೂಚಿಸಿದ ವ್ಯಾಪಾರಸ್ಥರು
ಕೇಂದ್ರ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ರಾಯಚೂರು : ರಾಯಚೂರಿನ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಸೋಮವಾರ ಮ
ಸಾಮಾಜಿಕ ಜಾಲತಾಣಗಳಲ್ಲಿ ಜನರ ಆಕ್ರೋಶ
7 ಮಂದಿ ಬಾಲಕರು ಪೊಲೀಸ್ ವಶಕ್ಕೆ
ಹೊಸದಿಲ್ಲಿ: 2023ರಲ್ಲಿ ದಲಿತರ ಹಕ್ಕುಗಳಿಗಾಗಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ತಿಂಗಳುಗಟ್ಟಲೆ ಜೈಲುವಾಸವನ್ನು ಅನುಭವಿಸಿದ ಬಳಿ ಫ್ರೆಂಚ್ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್ ಹೆನೋ ಅವರು ತನ್ನ ಅನುಭವಗಳ
ಹೊಸದಿಲ್ಲಿ: ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ದೌರ್ಜನ್ಯಗಳು ಮತ್ತು ಗುಂಪು ಹತ್ಯೆಗಳನ್ನು ತಡೆಯಲು ಹಾಗೂ ಆರೋಪಿಗಳನ್ನು ವಿಚಾರಣೆಗೊಳಪಡಿಸಲು ಸರ್ವೋಚ್ಚ ನ್ಯಾಯಾಲಯವು ತನ್ನ 2018ರ ತೀರ್ಪಿನಲ್ಲಿ ಕೇಂದ್ರ ಮತ್ತು ರಾಜ್ಯಗಳಿಗೆ
ಈ ಜೀವಿಗಳು ಬದುಕುಳಿಯುವ ಪ್ರಮಾಣವನ್ನು ಹೆಚ್ಚಿಸಲು ತಮ್ಮ ಸ್ವಂತ ಸಂತತಿಯನ್ನು ತ್ಯಜಿಸುತ್ತವೆ, ನಿರ್ಲಕ್ಷಿಸುತ್ತವೆ ಅಥವಾ ಕೊಲ್ಲುತ್ತವೆ. ನೀವು ಉತ್ತಮ ಪೋಷಕರೇ ಅಥವಾ ಇಲ್ಲವೇ ಎಂಬ ಬಗ್ಗೆ ಸದಾ ನಿಮ್ಮಲ್ಲಿ ಸಂಶಯವಿರಬಹುದು. ಆ
ಲಕ್ನೋ: ಲಾಲ್ ಬರದಾರಿ ಕಟ್ಟಡದ ಗೇಟ್ ಬಳಿ ನಮಾಝ್ ಮಾಡಿದ್ದ ಲಕ್ನೋ ವಿಶ್ವವಿದ್ಯಾಲಯದ 13 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಹಸಂಗಂಜ್ ಪೊಲೀಸ್ ಠಾಣೆಯ ವರದಿಯ ಆಧಾರದ ಮೇಲೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಈ ನೋಟಿಸ್ ನೀ
77 ಸಹಕಾರಿಗಳು, ಸಂಸ್ಥೆಗಳಿಗೆ ಸವಲತ್ತುಗಳು ವಿತರಣೆ
‘ಸಿನ್ನರ್ಸ್’ ಚಿತ್ರದ ಇಬ್ಬರು ತಾರೆಯರು ವೇದಿಕೆಯಲ್ಲಿದ್ದಾಗ ಪ್ರಸಾರವಾದ ಟೊರೆಟ್ ಸಿಂಡ್ರೋಮ್ ರೋಗದ ಪ್ರಚಾರಕ ಮಾಡಿದ ಜನಾಂಗೀಯ ನಿಂದನೆಗಾಗಿ ಕ್ಷಮೆಯಾಚಿಸಲಾಗಿದೆ. ರವಿವಾರದ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಸಾರವಾದ ಜನಾಂ
ಲಕ್ನೋ: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಅಕ್ರಮವೊಂದು ಬಯಲಾಗಿದೆ. 2026-2027ರ ಶೈಕ್ಷಣಿಕ ಅವಧಿಗೆ ಶಾಲೆಗಳಲ್ಲಿ ಉಚಿತವಾಗಿ ವಿತರಿಸಲು ಉದ್ದೇಶಿಸಲಾದ 13,000ಕ್ಕೂ ಹೆಚ್ಚು ಶಾಲಾ ಪಠ್ಯಪುಸ್ತಕಗಳನ್ನು ಗುಜರಿ ವ್ಯಾಪಾರಿಗೆ ಮಾರಾ
► ಘಟನೆಗೆ ಹವಾಮಾನ ವೈಪರೀತ್ಯವೇ ಕಾರಣ?
ಲಿಂಗಸುಗೂರು, ಫೆ.24: ತಾಲೂಕಿನ ಖೈರವಾಡಗಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿದ್ದು, ಇಂದು ಮೃತದೇಹ ಪತ್ತೆಯಾಗಿದೆ. ಖೈರವಾಡಗಿ ಗ್ರಾಮದ ಪರಶುರಾಮ ಗುಂಡಪ್ಪ ಅಕ್ಕಿ (22) ಮೃತ ಯುವಕನಾಗಿದ್ದಾನೆ. ಸ್ನೇಹಿತರೊಂದಿ
ಪ್ರಶ್ನೆಗಳಿಗೆ ಉತ್ತರಿಸಲಾಗದೇ ಅರ್ಧಲ್ಲೇ ಕಾರ್ಯಕ್ರಮ ಮೊಟಕುಗೊಳಿಸಿ ತೆರಳಿದ ಚಿತ್ರತಂಡ
ಶಿವಮೊಗ್ಗ: ಶಿವಮೊಗ್ಗದ ಬಡಾವಣೆಯೊಂದರಲ್ಲಿ ನಡೆದ 10ನೇ ತರಗತಿಯ ಅಪ್ರಾಪ್ತ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ತನಿಖೆಗೆ ಎಲ್ಲ ರೀತಿಯ ಸಹಕಾ
ವಿವಾಹಪೂರ್ವ ದೈಹಿಕ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಚ್ಚರಿಕೆ ನೀಡಿದೆ. ಸಂಬಂಧಗಳು ಆತುರದಲ್ಲಿ ಬೆಳೆಯುವ ಮತ್ತು ಬದ್ಧತೆ ಕಡಿಮೆಯಿರುವ ಈ ಹೊತ್ತಿನಲ್ಲಿ ಸುಪ್ರೀಂ ಕೋರ್ಟ್ ಯುವಜನರಿಗೆ ನೀಡಿರುವ ಎಚ್ಚರಿಕೆ ಬಹ
ಮಂಗಳೂರು: ಬಜಾಲ್ ಅಂಚೆ ಕಚೇರಿಯಲ್ಲಿ ಸುಮಾರು 27 ವರ್ಷಗಳ ಕಾಲ ಡಾಕ್ ಸೇವಕ್ (ಪೋಸ್ಟ್ಮ್ಯಾನ್) ಆಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಉಮೇಶ ಅವರ ನಿವೃತ್ತಿ ಅಂಗವಾಗಿ ಸೋಮವಾರ ( ಫೆ.23) ಬಜಾಲ್ ಚರ್ಚ್ ಹಾಲ್ನಲ್ಲಿ ವಿಶೇಷ ಗೌರವ ಸಮಾರಂಭ ನ
ಪೋರ್ಟ್ ಬ್ಲೇರ್: ಕೇಂದ್ರ ಅಂಡಮಾನ್ ದ್ವೀಪದ ಉತ್ತರ ಭಾಗದಲ್ಲಿರುವ ಪೋರ್ಟ್ ಬ್ಲೇರ್ ನಿಂದ ಟೇಕಫ್ ಆದ ಕೆಲವೇ ಕ್ಷಣಗಳಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲ
► CBFCಗೆ ಕೇರಳ ಹೈಕೋರ್ಟ್ ಕಠಿಣ ಪ್ರಶ್ನೆ ►ಟೀಸರ್ ವಾಪಸ್ ಪಡೆಯಲು ಒಪ್ಪಿಕೊಂಡ ಚಿತ್ರತಂಡ
ಆಲಮೇಲ: ಪಟ್ಟಣ ಮತ್ತು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಅನಧಿಕೃತ ಸೈಲೆನ್ಸರ್ ಹಾಗೂ ಕರ್ಕಶ ಹಾರ್ನ್ಗಳ ಬಳಕೆ ಹೆಚ್ಚಾಗಿದ್ದು, ಸಾರ್ವಜನಿಕರ ನೆಮ್ಮದಿ ಭಂಗವಾಗಿದೆ. ರಸ್ತೆಯಲ್ಲಿ ಸಂಚರಿಸುವಾಗ ಏಕಾಏಕಿ ಗುಂಡು ಸಿಡಿದಂತೆಯೇ ಕೇ
ಧಾರವಾಡ: ಖಾಲಿಯಿರುವ ಸರಕಾರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ AKSA) ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಧಾರವಾಡ ನಗರದಲ್ಲಿ ಇಂದು ಧರಣಿ ನಡೆಸುತ್ತಿದ್ದಾರೆ. ಧಾರವಾಡ ಶ್ರೀನಗರ ವೃತ್ತದಲ್
ಉಡುಪಿ : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MANREGA) ಯನ್ನು ಕೇಂದ್ರ ಸರಕಾರ ಹಿಂಪಡೆದಿರುವುದನ್ನು ಖಂಡಿ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹೊರತಾಗಿಯೂ ಅಮೆರಿಕದಲ್ಲಿ ಡಾಲರ್ ಬಲಿಷ್ಠವಾಗಿರುವ ಕಾರಣದಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಇತ್ತೀಚೆಗೆ ಹೆಚ್ಚು ಏರಿಕೆ ಕಂಡುಬರುತ್ತಿಲ್ಲ. ಫೆಬ್ರವರಿಯಲ್ಲಿ ಬಹುತೇಕ ಕುಸಿತದಲ
ಮಂಗಳೂರು, ಫೆ. 24: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 13 ರಿಂದ 16 ರವರೆಗೆ ರಾಷ್ಟ್ರವ್ಯಾಪಿ ಗ್ರೇಟ್ ಬ್ಯಾಕ್ಯಾರ್ಡ್ ಬರ್ಡ್ ಕೌಂಟ್ನ ಭಾಗವಾಗಿ ನಡೆದ ಕ್ಯಾಂಪಸ್ ಬರ್ಡ್ ಕೌಂಟ್ನಲ್ಲಿ 32 ಪಕ್ಷಿ ಪ್ರಭೇದಗಳ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆಗೆ ಸಂಬಂಧಿಸಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಮಂಗಳವಾರ ದಿಲ್ಲಿ ಪೊ
ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ
ಬಂಟ್ವಾಳ : ಸಮಾಜಸೇವೆ, ಪರೋಪಕಾರ, ದಾನ ಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಲು ಸಂಪತ್ತು ಮುಖ್ಯ ಅಲ್ಲ. ನಿಷ್ಕಲ್ಮಶ ಹೃದಯ ವೈಶಾಲ್ಯತೆ ಬೇಕು ಅದು ಅಮ್ಮ ಸ್ವೀಟ್ಸ್ ಮಾಲಕ ಜನಾರ್ದನ ಅವರಲ್ಲಿ ಕಾಣುತ್ತಿದ್ದೇವೆ ಎಂದು ಲಯನ್ ದಾಮೋದರ
ತೇಜಸ್ವಿ ನ್ಯೂಸ್ ಯೂಟ್ಯೂಬ್ ಚಾನೆಲ್ನ ವೀಡಿಯೊಗಳನ್ನು ಪರಿಶೀಲಿಸಿದ ನೆಟಿಜೆನ್ಸ್ ಈ ವಿವಾದ ನಿಜಕ್ಕೂ ಕೋಮುದ್ವೇಷವನ್ನು ಹರಡುವ ವ್ಯವಸ್ಥಿತ ಸಂಚು ಎಂದು ಅರಿತಿದ್ದಾರೆ. ಈ ವಿಷಯ ಬಹಿರಂಗವಾದ ನಂತರ ಆಂಧ್ರ ಮತ್ತು ತೆಲಂಗಾಣದ ಸ
ಬಂಟ್ವಾಳ : ಸಜಿಪನಡು ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಸಿದ್ದೀಕ್ ಸಜಿಪ ಇವರ ಅಧ್ಯಕ್ಷತೆಯಲ್ಲಿ ರವಿವಾರ ನಡೆಯಿತು. ಮೊಹಮ್ಮದ್ ಸಿರಾಜ್ ವಾರ್ಷಿಕ ವರದಿ ವಾಚಿಸಿದರು, ಶಫೀಕ್ ಲೆಕ್ಕ ಪತ್ರ ಮಂಡಿಸಿದರು. ಮ
ಮುಸ್ಲಿಂ ವಿದ್ಯಾರ್ಥಿನಿಗೆ ಮನೆ ನಿರಾಕರಣೆ, ದಲಿತ ಮಹಿಳೆ ತಯಾರಿಸಿದ ಶಾಲಾ ಊಟ ಮಾಡುವುದಕ್ಕೆ ವಿರೋಧ ಘಟನೆ ಉಲ್ಲೇಖಿಸಿದ ನ್ಯಾಯಮೂರ್ತಿ
ಬಹಳ ದಿನಗಳ ನಂತರ ಮತ್ತೆ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ವಾಕ್ಸಮರ ಶುರುವಾಗಿದೆ. ಹಾಗೆಯೇ ಬಹಳ ದಿನಗಳ ನಂತರ ಅಧಿಕಾರ ಹಂಚಿಕೆ ಬದಲು ಬೇರೊಂದು ಚರ್ಚೆ ಹುಟ್ಟಿಕೊಂಡಿದೆ. ನಾಯಕತ್ವದ ಬದಲಾವಣೆ ಎಂಬ ಸವಕಲು ಚರ್ಚ
ಮೀರತ್: ಉತ್ತರ ಪ್ರದೇಶದ ಮೀರತ್ ಲಿಸಾಡಿ ಗೇಟ್ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ. ಈ ದುರಂತ ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಕೂಡ ಗಾಯಗೊಂಡಿದ್
ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನೀಡಿರುವ ಇಂದಿನ ಕೊಪ್ಪಳ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟುಗಳ
PC: screengrab/youtube.com/Ash ki Baat ಹೊಸದಿಲ್ಲಿ: ಕೇವಲ ಒಂದು ಸೋಲಿನಿಂದ ದೊಡ್ಡ ಬದಲಾವಣೆಯಾಗುತ್ತದೆ. ಸೂರ್ಯಕುಮಾರ್ ಯಾದವ್ ಮತ್ತು ಭಾರತೀಯ ಕ್ರಿಕೆಟ್ ತಂಡಕ್ಕೆ ಟಿ20 ವಿಶ್ವಕಪ್ ನಲ್ಲಿ ಇದು ಚೆನ್ನಾಗಿ ಅನುಭವಕ್ಕೆ ಬಂದಿರಬೇಕು. ಶನಿವಾರದವರೆಗೆ ಭ
ಹೊಸದಿಲ್ಲಿ: ಟಿ20 ವಿಶ್ವಕಪ್ ಟೂರ್ನಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿದ್ದ ಭಾರತ ತಂಡ ಎರಡನೇ ಹಂತದ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಗಳ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ದಿಢೀರ್ ಕುಸಿತ ಕಂಡಿತ್ತು. ದಕ್

25 C